ಬೆಂಗಳೂರು : ತಲಾ ಆದಾಯದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಮೊದಲ ಸ್ಥಾನದಲ್ಲಿರಲು ಕಾಂಗ್ರೆಸ್ ನೇತೃತ್ವದ ಸರಕಾರದ ಗ್ಯಾರಂಟಿ ಯೋಜನೆಗಳೇ ಮುಖ್ಯ ಕಾರಣ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ರವಿವಾರ ಇಲ್ಲಿನ ಡಾ.ಬಿ.ಆರ
‘ಕನ್ನಡ-ಕನ್ನಡಿಗ-ಕರ್ನಾಟಕ’ ಪರಿಷ್ಕೃತ 17ನೇ ಆವೃತ್ತಿ ಲೋಕಾರ್ಪಣೆ
ಬೆಂಗಳೂರು : ಲಿಂಗತ್ವ ಅಲ್ಪಸಂಖ್ಯಾತರ ಕುರಿತಾದ ಕಥೆಯನ್ನು ಹೊಂದಿರುವ ‘ಶಿವಲೀಲಾ’ ಚಿತ್ರಕ್ಕೆ ಚಿತ್ರಮಂದಿರಗಳನ್ನು ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಚಿತ್ರತಂಡದ ಕಲಾವಿದರು ಹಾಗೂ ಬಿಜೆಪಿ ಕಾರ್ಯಕರ್ತರು ರವ
ಬೆಂಗಳೂರು : ಆರೋಗ್ಯವಾಗಿ ಬದುಕುವವರು ಇಂದಿನ ದಿನಗಳಲ್ಲಿ ಅದೃಷ್ಟವಂತರು ಎಂದು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸಮಾಜಮುಖಿಯಾಗಿ ಕೈಗೊಂಡ ‘ಸ್ಯಾರಿ ನಡಿಗೆ’ ನಿಜಕ್ಕೂ ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್
ಬೆಂಗಳೂರು : ಲೇಖಕಿ ಪ್ರತಿಭಾ ನಂದಕುಮಾರ್ ಅವರ ಬರಹಗಳಲ್ಲಿ ಮಹಿಳೆ-ಪುರುಷ ಪರ ಸಾಹಿತ್ಯದ ಬದಲು, ಮನುಷ್ಯ ಪರ ಸಾಹಿತ್ಯವನ್ನು ಕಾಣಬಹುದಾಗಿದ್ದು, ಇದು ಅವರ ಬರಹಗಳ ವೈಶಿಷ್ಟ್ಯವೂ ಆಗಿದೆ ಎಂದು ವಿಮರ್ಶಕಿ ಡಾ.ಎಂ.ಎಸ್.ಆಶಾದೇವಿ ಅಭಿಪ
ಬೆಂಗಳೂರು : ಬೆಂಗಳೂರು ಮೂಲದ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತಕುಮಾರ್ ಅವರನ್ನು ವಿಶ್ವಸಂಸ್ಥೆ ನೀಡುವ ಪ್ರತಿಷ್ಠಿತ ‘ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ-2025’ಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ
ಮಂಗಳೂರು: ‘ಭಯೋತ್ಪಾದನೆ ಚಟುವಟಿಕೆಗಳನ್ನು ನಿಯಂತ್ರಿಸಲು ಭಾರತ ಅದೆಷ್ಟೇ ಪ್ರಯತ್ನಪಟ್ಟರೂ, ಅದು ಮುಂದುವರೆಯುತ್ತಲೇ ಇರುತ್ತದೆ. ಏಕೆಂದರೆ, ಪಾಕಿಸ್ತಾನಕ್ಕೆ ಅಮೇರಿಕಾ ಮತ್ತು ಚೀನಾದ ಬೆಂಬಲವಿದೆ. ನಾವು ಇನ್ನಷ್ಟು ರಕ್ತಪಾತಕ
ಇಬ್ಬರ ಬಂಧನ; ಮೂವರು ಆರೋಪಿಗಳು ಪರಾರಿ
ದೇವರಾಜ ಅರಸು ಮತ್ತು ಸಿದ್ದರಾಮಯ್ಯ ಇವರಿಬ್ಬರ ಅಧಿಕಾರ, ಆಡಳಿತ ವೈಖರಿಗಳನ್ನು ಆಗ ಮತ್ತು ಈಗ ಒಟ್ಟಿಗೆ ನೋಡಿದವರು ತುಂಬಾ ಕಡಿಮೆ. ಈ ಐವತ್ತು ವರ್ಷಗಳ ಕಾಲಾವಧಿಯಲ್ಲಿ ಆರ್ಥಿಕ, ರಾಜಕೀಯ, ಸಾಮಾಜಿಕ ರಂಗಗಳಲ್ಲಿ ಹಲವಾರು ಬದಲಾವಣೆಗ
ದಿವಂಗತ ಡಿ. ದೇವರಾಜ ಅರಸು ‘ಕಾಲ’ದ ದಾಖಲೆಯನ್ನು ಸಿದ್ದರಾಮಯ್ಯ ಮುರಿದಾಯಿತು. ಇದೇ ಹಿನ್ನೆಲೆಯಲ್ಲಿ ಮಾಧ್ಯಮಗಳು ಅರಸು ಮತ್ತು ಸಿದ್ದರಾಮಯ್ಯ ಅವರನ್ನು ಎದುರುಬದುರು ನಿಲ್ಲಿಸಿದ್ದಾಯಿತು. ಮೇಲೆ ಕೆಳಗೆ ಮಾಡಿದ್ದಾಯಿತು. ಇಬ್ಬ
Election Commission has no authority to track citizens: Shivasunder
ಆಳಂದ: ಇಂದಿನ ಕಾಲಘಟ್ಟದಲ್ಲಿ ಬಸವಣ್ಣನವರ ಅಭಿಮಾನಿಗಳು ಹಾಗೂ ಪ್ರಗತಿಪರ ಚಿಂತಕರು ಲಿಂಗಾಯತ ಧರ್ಮದ ತತ್ವಗಳು, ಅದರ ಪರಂಪರೆ ಮತ್ತು ಅಸ್ತಿತ್ವದ ಕುರಿತು ಗಂಭೀರವಾಗಿ ತಿಳಿವಳಿಕೆ ಪಡೆದುಕೊಳ್ಳಬೇಕಾದ ಸಮಯ ಬಂದಿದೆ ಎಂದು ಇಲಕಲ್
ಬೆಂಗಳೂರು : ಇಲ್ಲಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕವಾಗಿ ಬುದ್ಧಿವಾದ ಹೇಳಿದ್ದಕ್ಕೆ ಆಕ್ರೋಶಗೊಂಡ ಯುವತಿಯೊಬ್ಬಳು, ಟ್ರಾಫಿಕ್ ಕರ್ತವ್ಯದಲ್ಲಿದ್ದ ಮಹಿಳಾ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿರುವ ಘಟನೆ ರವಿವಾ
Photo Credit: Reuters ಬ್ರಿಸ್ಬೇನ್, ಜ. 11: ಪಂದ್ಯದಲ್ಲಿ ಸೋತ ಬಳಿಕ ಮಾತನಾಡಿದ ಕೊಸ್ಯುಕ್, ತನ್ನ ಯುದ್ಧಪೀಡಿತ ದೇಶದಲ್ಲಿರುವ ಜನರ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಹೇಳಿದರು. “ನಾನು ಪ್ರತಿದಿನವೂ ಹೃದಯದಲ್ಲಿ ನೋವನ್ನಿಟ್ಟುಕೊಂಡು ಆಡುತ್ತ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಶಸ್ಸು ಕಂಡಿರುವ ನಾಯಕ. ಅವರ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುವುದು ಸರಿಯಲ್ಲ. ಆದರೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಯಶಸ್ವಿ ನಾಯಕ ಆಗಿದ್ದಾರೆಯೇ ಎಂದು ಕೃಷಿ ಸಚಿವ ಚಲುವರಾ
ಮಂಗಳೂರು, ಜ.10: ಸೇವಾ ಭಾರತಿ ಮಂಗಳೂರು ಇದರ ಅಂಗಸಂಸ್ಥೆ ಆಶಾಜ್ಯೋತಿ ವತಿಯಿಂದ ಕೆನರಾ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ರವಿವಾರ ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ’ ನಡೆಯಿತು. ವಿಶಿಷ್ಟ ಮೇಳದಲ್ಲಿ ದಿವ್ಯಾಂಗರು ಹಾಡಿದರು, ನಲ
ಬೀದರ್ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಬೀದರ್ ಜಿಲ್ಲೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರ
ಬೈಂದೂರು, ಜ.11: ದೇವರಿಗೆ ದೀಪ ಹಚ್ಚುವ ವೇಳೆ ಅಕಸ್ಮಿಕವಾಗಿ ಧರಿಸಿದ ನೈಟಿಗೆ ತಗಲಿದ ಬೆಂಕಿಯಿಂದ ಮೈಮುಖ ಸುಟ್ಟು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಉಪ್ಪುಂದ ಗ್ರಾಮದ ಶೋಭಾ (61) ಎಂಬವರು ಚಿಕಿತ್ಸೆ ಪಲ
ಉಡುಪಿ, ಜ.11: ಪ್ರತಿದಿನ ಮದ್ಯ ಸೇವಿಸಿ ಬಂದು ಮನೆಯಲ್ಲಿ ಗಲಾಟೆ ಮಾಡುವ ನಾಗಪ್ಪ ಕೇರಿ (49) ಎಂಬವರು ಶನಿವಾರ ಸಂಜೆ ಮನೆಯ ಸಮೀಪದ ತೆಂಗಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಆಸ್ಪತ್ರೆಗೆ ದಾಖಲಾದವರು ಚಿಕಿತ್ಸೆ
ಹುಮನಾಬಾದ್ : ಜನರಿಗೆ ಪೌಷ್ಠಿಕ ಆಹಾರ ತಲುಪಿಸುವ ನಿಟ್ಟಿನಲ್ಲಿ ಇಂದಿರಾ ಕಿಟ್ ಶೀಘ್ರದಲ್ಲಿಯೇ ಪ್ರಾರಂಭ ಮಾಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ರವಿವಾರ ಬೆಳಿಗ್ಗೆ ಹುಮನಾಬಾದ್ ನ ಮಾಜಿ ಸಚಿವ
ಮೈಸೂರು : ರಾಜ್ಯ ಸರಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರದ ವಿರುದ್ಧ ರಾಜ್ಯದ ನಾಲ್ಕು ಕಡೆಗಳಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕಾಂಗ್ರೆಸ್ ಸರಕಾರದ ಜನ ವಿರೋಧಿ ಧೋರಣೆಯನ್ನು ಜನರಿಗೆ ತಿಳಿಸುವ ಕೆಲಸ ವಾಡುತ್ತ
ಡಾ.ವಸುಂಧರಾ ಭೂಪತಿ ಸೇರಿ 33 ಮಂದಿ ಅಕಾಡೆಮಿ ಫೆಲೋಶಿಪ್ಗೆ ಆಯ್ಕೆ
ವಡಗೇರಾ: ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯ ಕಲುಷಿತ ನೀರು ಹಳ್ಳದ ಮೂಲಕ ಕೃಷ್ಣಾ ನದಿಗೆ ಹರಿಬಿಡುತ್ತಿದ್ದು ಇದರಿಂದ ಜನ ಜಾನುವಾರುಗಳಿಗೆ ಮಾರಕವಾಗಿದೆ. ಇದರಿಂದ ಕಾರ್ಖಾನೆ ವಿರುದ್ಧ ಸೂಕ್ತ ಕ್ರಮ ಕ
ವಡೋದರ: ಇಲ್ಲಿನ ವಡೋದರ ಇಂಟರ್ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದ ನ್ಯೂಝಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 4 ವಿಕೆಟ್ ಗಳ ಜಯ ಸಾಧಿಸಿದೆ. ಇತ್ತೀಚಿಗಷ್ಟೇ ದೇಶೀಯ ಅಂಗಣದಲ್ಲಿ ವಿಜಯ್ ಹಝಾರೆ ಟ್
ಯಾದಗಿರಿ: ಪಕ್ಕದ ರಾಯಚೂರಿನಲ್ಲಿ ಜಿಲ್ಲಾ ಉತ್ಸವಕ್ಕೆ ಭರದಿಂದ ತಯಾರಿಗಳು ನಡೆದಿದ್ದರೂ, ಜಿಲ್ಲೆಯಾಗಿ 16 ವರ್ಷಗಳಾಗುತ್ತಿದ್ದರೂ ಯಾದಗಿರಿಯಲಲ್ಲಿ ಈ ಬಗ್ಗೆ ಅಸಡ್ಡೆ ತೋರಿಸುತ್ತಿರುವುದೇಕೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜ
ಯಾದಗಿರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಹಿರಿಯ ಕಾಂಗ್ರೆಸ್ ಮುಖಂಡರಾದ ಚಾಂದ್ ಪಾಶ ಗುರುಮಠಕಲ್ ಅವರನ್ನು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತ
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಬೀದಿ ಬದಿ ಚಾಕುವಿನಿಂದ ದನಕ್ಕೆ ಇರಿತದ ಗಾಯವಾದ ಘಟನೆ ರವಿವಾರ ನಡೆದಿದೆ. ಈ ಬಗ್ಗೆ ಅಂಗಡಿಯ ಮಾಲಕ ಮತ್ತು ದನದ ಮಾಲಕನ ವಿರುದ್ಧ ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗ
ಕೆಂಭಾವಿ: ಪಟ್ಟಣದ ಭೋವಿ ವಡ್ಡರ ಸಮಾಜದ ಸಭೆ ಶನಿವಾರ ಸಂಜೆ ಶ್ರೀ ಸಂಜೀವು ಆಂಜನೇಯ ದೇವಸ್ಥಾನದಲ್ಲಿ ನಡೆಯಿತು. ಸಭೆಯಲ್ಲಿ ಕೆಂಭಾವಿ ಪಟ್ಟಣದ ಭೋವಿ ವಡ್ಡರ ಸಮಾಜದ ನೂತನ ಪದಾಧಿಕಾರಿಗಳನ್ನು ಸಮಾಜದ ಮುಖಂಡರ ಸಮ್ಮುಖದಲ್ಲಿ ಒಮ್ಮ
ಯಾದಗಿರಿ: ಮೈಲಾರಲಿಂಗೇಶ್ವರರ ಉತ್ಸವ ಮೂರ್ತಿ ಹಾಗೂ ಪಲ್ಲಕ್ಕಿ ಮೆರವಣಿಗೆಯ ಮಾರ್ಗದ ಮಧ್ಯದಲ್ಲಿರುವ ಕೆರೆ ಏರಿಯಲ್ಲಿ ಪೂಜೆ ಸಲ್ಲಿಸುವ ವೇಳೆ ಗಲಾಟೆ ಮಾಡಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದವರು ಯಾರೇ ಆಗಿದ್ದರೂ ಮುಲಾಜಿಲ್ಲದ
ಬ್ರಿಸ್ಬೇನ್, ಜ. 11: ವಿಶ್ವದ ನಂಬರ್ ವನ್ ಆಟಗಾರ್ತಿ ಬೆಲಾರುಸ್ನ ಅರೈನಾ ಸಬಲೆಂಕಾ ಬ್ರಿಸ್ಬೇನ್ ಇಂಟರ್ನ್ಯಾಶನಲ್ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಂಡಿದ್ದಾರೆ. ರವಿವಾರ ನಡೆದ ಫೈನಲ್ ನಲ್ಲಿ ಅವರು ಉಕ್ರೇನ್ ನ ಮಾರ್ಟಾ ಕೊಸ್ಯ
ರಾಂಚಿ, ಜ. 11: ಕಳೆದ ವರ್ಷ ಅಂತರರಾಷ್ಟ್ರೀಯ ಹಾಕಿಗೆ ನಿವೃತ್ತಿ ಘೋಷಿಸಿದ್ದ ಭಾರತೀಯ ಹಾಕಿ ತಂಡದ ಮಾಜಿ ಆಟಗಾರ್ತಿ ವಂದನಾ ಕಟಾರಿಯ, ಈಗ ರಾಷ್ಟ್ರೀಯ ತಂಡಕ್ಕೆ ಮರಳುವ ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ. ಅವರು ಕಳೆದ ವರ್ಷದ ಏಪ್
ಉಡುಪಿ: ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಬೆಂಗಳೂರಿನ ಎನ್ಇಬಿ ಸ್ಪೋರ್ಟ್ಸ್ಗಳ ಸಂಯುಕ್ತ ಆಶ್ರಯದಲ್ಲಿ ಇಂದು ಮುಂಜಾನೆ ಉಡುಪಿಯಲ್ಲಿ ಜರಗಿದ ‘ಉಡುಪಿ ಫುಲ್ ಮ್ಯಾರಥಾನ್-2026’ ಸ್ಪರ್ಧೆಯಲ್ಲ
ಇಂದೋರ್, ಜ. 11: ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಹೊಣೆಗಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವಂತೆ ಹಾಗೂ ಘಟ
ಹೊಸದಿಲ್ಲಿ, ಜ. 11: ಬಂಧಿತ ವ್ಯಕ್ತಿಯನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಿದರೆ ಆತ/ಆಕೆ ಮತ್ತೆ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡುವ ಅಂತಹುದೇ ಅಪರಾಧಗಳಲ್ಲಿ ತೊಡಗಬಹುದು ಎಂಬ ಆತಂಕವಷ್ಟೇ ಮುನ್ನೆಚ್ಚರಿಕೆ ಬಂಧ
ಚಳಿಗಾಲದ ಹವೆಯಿಂದ ಸೋಂಕುಗಳ ಅಪಾಯ ಹೆಚ್ಚಾಗಿದೆ. ಅಧಿಕ ರಕ್ತದೊತ್ತಡ ಇರುವವರು ಮತ್ತು ಹೃದಯರೋಗ ಹೊಂದಿರುವವರು ಜಾಗರೂಕರಾಗಿರಬೇಕು ಎಂದು ವೈದ್ಯರು ಎಚ್ಚರಿಸಿದ್ದಾರೆ. ದೇಹದಲ್ಲಿ ಸಾಕಷ್ಟು ಜಲಸಂಚಯನವನ್ನು ನಿರ್ವಹಿಸುವುದು,
ಮಂಗಳೂರು: ಬೆಂಕಿಯ ಸುಟ್ಟ ಗಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪಾಂಡೇಶ್ವರ ಠಾಣೆಯ ಎಎಸ್ಸೈ ಹರಿಶ್ಚಂದ್ರ ಬೇರಿಕೆ (57) ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ. ಇವರು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲ
ಕೋಲ್ಕತಾ, ಜ. 11: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಯೊಬ್ಬರ ಮೃತದೇಹ ಮುರ್ಶಿದಾಬಾದ್ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎಸ್ಐಆರ್ ನ ತೀವ್ರ ಕೆಲಸದ ಒ
85ನೇ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್2026
ಗುವಾಹಟಿ (ಅಸ್ಸಾಂ), ಜ.11: ಉಚ್ಚ ನ್ಯಾಯಾಲಯದ ಸ್ಥಳಾಂತರವನ್ನು ವಿರೋಧಿಸಿ ಗುವಾಹಟಿ ಹೈಕೋರ್ಟ್ ವಕೀಲರ ಸಂಘವು (ಜಿಎಚ್ಸಿಬಿಎ) ರವಿವಾರ ನಾಲ್ಕು ಗಂಟೆಗಳ ಉಪವಾಸ ಮುಷ್ಕರವನ್ನು ನಡೆಸಿದ್ದು, ಭಾರತದ ಮುಖ್ಯ ನ್ಯಾಯಾಧೀಶ (CJI) ಸೂರ್ಯಕಾಂತ
ಯಾದಗಿರಿ: ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕಳ್ಳಬಟ್ಟಿ, ಸೇಂದಿ ತಯಾರಕೆಗೆ ಬಳಸುವ ಸಿಎಚ್ ಪೌಢರ್ ಬಳಕೆ ನಿಷೇಧಿಸುವತ್ತ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ಇದರಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಗಡಿಪಾರು ಮಾಡಬ
ಬೆಂಗಳೂರು : ರಾಜ್ಯದಲ್ಲಿ ಜ.14ರ ವರೆಗೆ ಚಳಿಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಕಡಬ, ಪುತ್ತೂರು ತಾಲೂಕುಗಳಲ್ಲಿ ಅಲ್ಲಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜ
ಹೊಸದಿಲ್ಲಿ, ಜ.11: ದಿಲ್ಲಿಯ ಗ್ರೇಟರ್ ಕೈಲಾಷ ನಿವಾಸಿಗಳಾಗಿರುವ ವೃದ್ಧ ವೈದ್ಯ ದಂಪತಿಯನ್ನು ಎರಡು ವಾರಗಳಿಗೂ ಅಧಿಕ ಸಮಯ ‘ಡಿಜಿಟಲ್ ಬಂಧನ’ದಲ್ಲಿರಿಸಿದ್ದ ಸೈಬರ್ ಕ್ರಿಮಿನಲ್ಗಳು ಅವರಿಗೆ ಸುಮಾರು 14 ಕೋಟಿ ರೂ.ಗಳನ್ನು ವಂಚಿಸಿದ್
ಬಂಟ್ವಾಳ: ಜಮಿಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ವತಿಯಿಂದ ಎಸೆಸ್ಸೆಲ್ಸಿ ವಿದ್ಯಾರ್ಥಿಗಳ ವಿಷಯಾಧಾರಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮ ಱಚೈತನ್ಯ ಚಿಲುಮೆ-2026 ಕಾರ್ಯಾಗಾರೞ ಜ.13ರಂದು ಬೆಳಗ್ಗೆ 9:30ಕ್ಕೆ ಲಯನ್ಸ್ ಸೇವಾ ಮಂದಿರ ಬ
ಭೋಪಾಲ, ಜ.11: ಇಂದೋರ್ ನಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಾವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ರಾಜ್ಯಾದ್ಯಂತ ಸ್ವಚ್ಛ ಜಲ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಉಪಕ್ರಮವು
ಪುಣೆ, ಜ.11: ವಜಾಗೊಂಡ ಪ್ರೊಬೇಷನರಿ IAS ಅಧಿಕಾರಿ ಪೂಜಾ ಖೇಡ್ಕರ್ ಅವರ ಪೋಷಕರು ಸೇರಿದಂತೆ ಐವರು ಪುಣೆ ನಗರದ ಔಂಧ್ ಪ್ರದೇಶದಲ್ಲಿರುವ ನ್ಯಾಷನಲ್ ಹೌಸಿಂಗ್ ಸೊಸೈಟಿಯ ಬಂಗಲೆಯಲ್ಲಿ ರವಿವಾರ ಮುಂಜಾನೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್
ಕೊಪ್ಪಳ: ಜ.11: ಬಿಜೆಪಿ ಕಾರ್ಮಿಕರ ಹಕ್ಕನ್ನು ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ. ಕಾರ್ಪೊರೇಟ್ ಸಂಸ್ಥೆಗಳನ್ನು ಉಳಿಸಲು ಬೇಕಾದ ಯೋಜನೆಗಳನ್ನು ಮಾತ್ರ ಮೋದಿ ಸರಕಾರ ರೂಪಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವ
ಉಡುಪಿ, ಜ.11: ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರ ಅನುಷ್ಠಾನಗೊಳಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬದಲಿಸುವ ಬಿಜೆಪಿ ನೇತೃತ್ವ ಕೇಂದ್ರ ಸರಕಾರದ ಕ್ರಮವನ್ನು ಉಡುಪಿ ಜಿಲ್ಲಾ ಕಾಂಗ
ಜಮ್ಮು, ಜ.11: ಜಮ್ಮು–ಕಾಶ್ಮೀರದ ಕತ್ರಾದ ಶ್ರೀ ಮಾತಾ ವೈಷ್ಣೋದೇವಿ ಮೆಡಿಕಲ್ ಕಾಲೇಜಿಗೆ 2025–26ನೇ ಶೈಕ್ಷಣಿಕ ವರ್ಷಕ್ಕೆ MBBS ಕೋರ್ಸ್ ನಡೆಸಲು ನೀಡಿದ್ದ ಅನುಮತಿಯನ್ನು ಮೂಲಸೌಕರ್ಯಗಳ ಗಂಭೀರ ಕೊರತೆಯನ್ನು ಉಲ್ಲೇಖಿಸಿ ರಾಷ್ಟ್ರೀಯ ವೈ
ಉಡುಪಿ: ಜ.18ರಂದು ಪ್ರಥಮ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರ ಪರ್ಯಾಯ ಮಹೋತ್ಸವದ ಅಂಗವಾಗಿ ನಿನ್ನೆಯಿಂದ ಪ್ರಾರಂಭಗೊಂಡಿರುವ ಹಸಿರು ಹೊರೆಕಾಣಿಕೆ ಸಮರ್ಪಣೆಯ ಎರಡನೇ ದಿನದಂದು ಉಡುಪಿ ಜ
ಕಲಬುರಗಿ: ರಾಜ್ಯದಲ್ಲಿ ಸರಕಾರ ಬದಲಾವಣೆ ಮಾಹಿತಿ ಎಲ್ಲವೂ ಸುಳ್ಳು, ಅಂತಹ ಬದಲಾವಣೆ ಇಲ್ಲ, ಎಲ್ಲದ್ದಕ್ಕೂ ನಮಗೆ ಹೈಕಮಾಂಡ್ ಇದೆ. ಅದರ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ನಾವು ಬದ್ಧರಾಗಿದ್ದೇವೆ ಎಂದು ಸಚಿವ ಕೆ.ಎಚ್.ಮುನಿಯ
ಔರಾದ್: ನಗರದಲ್ಲಿ ಶುಕ್ರವಾರ ತಡರಾತ್ರಿ ಬೆಂಕಿಗಾಹುತಿಯಾದ ಫರ್ನೀಚರ್ ಅಂಗಡಿ, ಚಪ್ಪಲಿ ಅಂಗಡಿ, ಕಿರಾಣಿ ಸ್ಟೋರ್, ತರಕಾರಿ ಮಳಿಗೆಗಳಿಗೆ ಶಾಸಕ ಪ್ರಭು ಚೌವ್ಹಾಣ್ ರವಿವಾರ ಭೇಟಿ ನೀಡಿ, ಮಳಿಗೆಗಳ ಮಾಲಕರಿಗೆ ಧೈರ್ಯ ತುಂಬಿ, ವೈಯಕ್
ಬೆಂಗಳೂರು : ‘ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರನ್ನು ಮೆಚ್ಚಿಸಲು ಹೇಳಿಕೆ ನೀಡುವ ಬದಲು ತಮ್ಮ ಹೊಣೆಗಾರಿಕೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲಿ. ಕಾಂಗ್ರೆಸ್ ಸರಕಾರಕ್ಕೆ ಪಾಠ ಹೇಳುವುದನ್ನು ಬಿಟ್ಟು ರಾಜ್
ಹೊಸದಿಲ್ಲಿ, ಜ.11: ಅಮೆರಿಕದ ಹೊಲೋಕಾಸ್ಟ್ ಮೆಮೋರಿಯಲ್ ಮ್ಯೂಸಿಯಂ ಪ್ರಕಟಿಸಿರುವ ವಾರ್ಷಿಕ ಜಾಗತಿಕ ಅಧ್ಯಯನ ವರದಿಯ ಪ್ರಕಾರ, ಭಾರತವು ಮುಂದಿನ ಎರಡು ವರ್ಷಗಳಲ್ಲಿ ನಾಗರಿಕರ ವಿರುದ್ಧ ಸಾಮೂಹಿಕ ಹಿಂಸಾಚಾರ ಮತ್ತು ಜನಾಂಗೀಯ ದೌರ್ಜ
ಕಂಪ್ಲಿ: ಕ್ಷೇತ್ರದ ಅಭಿವೃದ್ಧಿ ಕಾರ್ಯದ ಜೊತೆಗೆ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇನೆ ಹೊರತು ಜನಾರ್ದನರೆಡ್ಡಿ ಅವರ ಹೇಳಿಕೆಗಳಿಗೆ ಕಿವಿಗೊಡುವುದಿಲ್ಲ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು. ಬಳ್ಳಾರಿಯ 22ನೇ ವಾರ್
ರಾಯಚೂರು: ಹತ್ತಿ ತುಂಬಿದ್ದ ಟ್ರ್ಯಾಕ್ಟರ್ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹೊರವಲಯದ ಲಿಂಗಸುಗೂರು ರಸ್ತೆಯ ಬೈಪಾಸ್ ಬಳಿ ನಡೆದಿದೆ. ಮೃತನ
NSW ವರ್ಷದ ವಿಜ್ಞಾನಿ ಪ್ರಶಸ್ತಿಯನ್ನು ಪಡೆದ ಮೊದಲ ಗಣಿತಜ್ಞೆಯಾಗಿ ನಳಿನಿ ಜೋಶಿ ಆಸ್ಟ್ರೇಲಿಯಾದ ಕ್ವಾಂಟಮ್ ಭವಿಷ್ಯವನ್ನು ಭದ್ರಪಡಿಸುತ್ತಿದ್ದಾರೆ. ಜೊತೆಗೆ ಮುಂದಿನ ಪೀಳಿಗೆಯ ವಿಜ್ಞಾನ ಮತ್ತು ಗಣಿತದ ನಾಯಕರಿಗೆ ಸ್ಫೂರ್ತಿಯ
ಕಾರ್ಕಳ: ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮತ್ತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರ
ಬಂಗೇರಕಟ್ಟೆ: ನೂರುಲ್ ಹುದಾ ಮದರಸ ವಠಾರದಲ್ಲಿ ನಡೆದ ಬದ್ರಿಯಾ ಜುಮಾ ಮಸೀದಿಯ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಸಮಿತಿ ಸದಸ್ಯರ ಆಯ್ಕೆಯು ಶುಕ್ರವಾರ ನಡೆಯಿತು. 2026ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಇಕ್ಬಾಲ್ ಬಂಗ
ಕಂಪ್ಲಿ: ಖಾಸಗಿ ಭೂಮಿಯನ್ನುಅಕ್ರಮ ಒತ್ತುವರಿ ಮಾಡಲು ಕೆಲವರು ಹುನ್ನಾರ ನಡೆಸಿದ್ದಾರೆ ಎಂದು ಅಂಬೇಡ್ಕರ್ ಸ್ವಾಭಿಮಾನಿ ಸಂಘದ ಕಂಪ್ಲಿ ಕ್ಷೇತ್ರಾಧ್ಯಕ್ಷ ಸಿ.ಎ.ಚನ್ನಪ್ಪ ಆರೋಪಿಸಿದರು. ಶನಿವಾರ ಪಟ್ಟಣದ ಅತಿಥಿ ಗೃಹದಲ್ಲಿ ಹಮ್ಮ
ರಾಯಚೂರು: ಮಹಿಳೆಯರು ದಲಿತರು ಮತ್ತು ಆರ್ಥಿಕವಾಗಿ ಹಿಂದುಳಿದವರು ಸೇರಿದಂತೆ ಎಲ್ಲರೂ ಕೂಡಿ ಸೌಹಾರ್ದ ಭಾರತವನ್ನು ಕಟ್ಟಬೇಕಾಗಿದೆ ಎಂದು ರಾಯಚೂರಿನ ಹಿರಿಯ ಸಾಹಿತಿ ವೀರ ಹನುಮಾನವರು ಹೇಳಿದರು. ಶನಿವಾರದಂದು ಅವರು ಜಿಲ್ಲಾ ಕನ್
ಕಲಬುರಗಿಯಲ್ಲಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಹೈಟೆಕ್ ಕಟ್ಟಡ ಲೋಕಾರ್ಪಣೆ
ಕಲಬುರಗಿ: ಸಾರ್ವಜನಿಕರ ಸೇವೆ, ನಾಗರಿಕ ಸ್ನೇಹಿ ವೃತ್ತಿಪರತೆ ಸೇರಿದಂತೆ ಹಲವಾರು ವಿಭಾಗಗಳಲ್ಲಿ ಪೊಲೀಸ್ ಕಮೀಷನರೇಟ್ ಅಮೂಲಾಗ್ರ ಸುಧಾರಣೆ ತಂದಿದೆ. ಈ ಎಲ್ಲಾ ಮಾನದಂಡಗಳನ್ನು ಪರಿಗಣಿಸಿ ಅಂತಾರಾಷ್ಟ್ರೀಯ ISO ಪ್ರಶಸ್ತಿ ಲಭಿಸ
ಹೊಸದಿಲ್ಲಿ: ಇರಾನ್ನಲ್ಲಿ ನಡೆಯುತ್ತಿರುವ ಬೃಹತ್ ಸರ್ಕಾರ ವಿರೋಧಿ ಪ್ರತಿಭಟನೆಯನ್ನು ಭದ್ರತಾ ಪಡೆಗಳು ಹತ್ತಿಕ್ಕುತ್ತಿರುವ ಹಿನ್ನೆಲೆಯಲ್ಲಿ, ಇರಾನ್ ವಿಷಯದಲ್ಲಿ ಅಮೆರಿಕ ಮಧ್ಯಪ್ರವೇಶಿಸುವ ಸಾಧ್ಯತೆ ಇರುವುದರಿಂದ ಇಸ್ರೇ
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (BIT) ನಡುವಿನ ಶೈಕ್ಷಣಿಕ, ಸಂಶೋಧನಾ ಹಾಗೂ ಸಾಂಸ್ಕೃತಿಕ ಸಹಯೋಗವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಶೈಕ್ಷಣಿಕ ಒಪ್ಪಂದಕ್ಕೆ (MoU
ತಂದೆಯ ಸಾವಿನ ಸುದ್ದಿ ತಿಳಿದು ಮಗ-ಮಗಳು ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು
► ಆಟಕ್ಕೆ ಕಾಲೇಜು, ಹೊಲಗಳೇ ಗತಿ! ► ವಾಕಿಂಗ್ ಮಾಡಲು ಗಂಗಾವತಿ-ಲಿಂಗಸಗೂರು ರಸ್ತೆ!
ತತ್ವಪದಗಳಲ್ಲಿ ಕಾಣುವ ಬಹುತ್ವವನ್ನು ಕನ್ನಡ ಸಾಹಿತ್ಯದ ಸಾಂಸ್ಕೃತಿಕ ಚರಿತ್ರೆಯಲ್ಲಿ 17-18ನೇ ಶತಮಾನದ ಕಾಲಘಟ್ಟಕ್ಕೆ ‘ಕತ್ತಲೆ ಯುಗ’ ಎಂದು ಚರಿತ್ರೆಕಾರರು ಗುರುತಿಸಿದ್ದಾರೆ. ಇತ್ತೀಚಿನ ವಿದ್ವಾಂಸರು ವಿಷಾದ ವ್ಯಕ್ತಪಡಿಸಿ ಆ
ಭೂಮಿ ಪೂಜೆಗಷ್ಟೇ ಸೀಮಿತ | 7 ವರ್ಷದಲ್ಲಿ ಕಾಂಪೌಂಡು ಕಟ್ಟಿದ್ದೇ ಸಾಧನೆ | ಇಎಸ್ಐ ಆಸ್ಪತ್ರೆ ಇಲ್ಲದೆ ರೋಗಿಗಳು ಪರದಾಟ
ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ ತನ್ನ ವೆಬ್ತಾಣದಲ್ಲಿರುವ ಅಶ್ಲೀಲ ಕಂಟೆಂಟ್ಗಳ ವಿರುದ್ಧ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರ ಅಶ್ಲೀಲ ಕಂಟೆಂಟ್ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ ಬಳಿಕ ಎಕ್ಸ್ 3500 ಪೋಸ್ಟ್ಗಳನ್ನು ಬ್ಲ
ಕೊಣಾಜೆ: ಅಸೈಗೋಳಿಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆಯ ಮೂಲ ನಕ್ಷೆಯಲ್ಲಿ ಪರಿವರ್ತನೆ ಮಾಡುವ ಹುನ್ನಾರ ನಡೆಯುತ್ತಿದೆ ಎಂಬ ಆರೋಪದೊಂದಿಗೆ, ರಸ್ತೆ ನಿರ್ಮಾಣಕ್ಕೆ ಎದುರಾಗಿರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವ
ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಸಂಸ್ಥೆಯ 10ನೇ ವರ್ಷದ ಸಂಸ್ಥಾಪನಾ ದಿನವನ್ನು “10 ವರ್ಷಗಳ ಭಯದ ರಾಜಕೀಯದ ಪ್ರತಿರೋಧ” ಎಂಬ ಘೋಷವಾಕ್ಯದಡಿ ಜನವರಿ 10ರಂದು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲ
ದೇರಳಕಟ್ಟೆ: ಮೇಲ್ತೆನೆ (ಬ್ಯಾರಿ ಎಲ್ತ್ಕಾರ್ – ಕಲಾವಿದಮಾರೊ ಕೂಟ) ವತಿಯಿಂದ ಹೊರತಂದ ಮೇಲ್ತೆನೆ ಇ-ಮ್ಯಾಗಝಿನ್ ಬಿಡುಗಡೆ ಕಾರ್ಯಕ್ರಮವು ರವಿವಾರ ನಾಟೆಕಲ್ ವಿಜಯನಗರದಲ್ಲಿರುವ ಇಲೈಟ್ ಟ್ಯೂಶನ್ ಸೆಂಟರ್ನಲ್ಲಿ ನಡೆಯಿತು. ಈ ಸಂ
ರಾಯಚೂರು: ಭಾರತೀಯ ರೈಲ್ವೆ ಇಲಾಖೆಯು ಡಿಸೆಂಬರ್ 26ರಿಂದ ಜಾರಿಗೊಳಿಸಿರುವ ರೈಲ್ವೆ ಟಿಕೆಟ್ ದರ ಹೆಚ್ಚಳವನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಯಚೂರು ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸ
ಹಾಸನ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪುತ್ರನೊಬ್ಬ ತಂದೆಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸತೀಶ್ (60) ಎಂದು ಗುರುತಿಸಲಾಗಿದ್ದು, ಪುತ್ರ ರಂಜಿ
ಬಂಟ್ವಾಳ: ರಾಜಕೀಯ ನಾಯಕರನ್ನು ಹೀರೋಗಳಂತೆ ಭಕ್ತಿಯಿಂದ ನೋಡಬಾರದು. ಅಂಥ ಅಂಧಭಕ್ತಿ ಸಂವಿಧಾನಕ್ಕೆ ದೊಡ್ಡ ಸವಾಲಾಗುತ್ತದೆ ಎಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್ಎಜೆ) ರಾಷ್ಟ್ರೀಯ ಪ್ರಧಾನ ಕಾರ್ಯದರ
ಸ್ವಲ್ಪ ಮಟ್ಟಿಗೆ ಹಸಿವೆಯ ಅನುಭವ ಜೀರ್ಣಕ್ರಿಯೆಯನ್ನೂ ಹಾಗೂ ನಿದ್ರೆಯ ಗುಣಮಟ್ಟವನ್ನೂ ಉತ್ತಮಗೊಳಿಸುತ್ತದೆ. ಏಕೆಂದರೆ ಭಾರವಾದ ರಾತ್ರಿ ಭೋಜನವನ್ನು ಕರಗಿಸುವಲ್ಲಿ ದೇಹ ಅತಿಯಾಗಿ ವ್ಯಸ್ತವಾಗಿರುವುದಿಲ್ಲ. ಆನ್ಲೈನ್ನಲ್ಲ
ಕೇಂದ್ರ ಸರ್ಕಾರದ ಅಧಿಕಾರಿಗಳು, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ, ಸಾರ್ವಜನಿಕ ವಲಯದ ಉದ್ದಿಮೆಗಳು ಮತ್ತು ಸ್ವಾಯತ್ತ ಸಂಸ್ಥೆಗಳ ಸಿಬ್ಬಂದಿ ಅರ್ಜಿ ಸಲ್ಲಿಸಬಹುದು. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ತನ
ಬಂಟ್ವಾಳ: ಬಂಟ್ವಾಳ ತಾಲೂಕಿನ ಸಾಹಿತ್ಯಾಸಕ್ತರ ಸಹಕಾರದೊಂದಿಗೆ ಬಂಟ್ವಾಳ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಮಾರ್ಚ್ 27 ಮತ್ತು 28ರಂದು ಎರಡು ದಿನಗಳ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುವ
ದಶಕಗಳಿಂದ ಭಾರತೀಯ ಹೆತ್ತವರು ತಮ್ಮ ಮಕ್ಕಳು ವೈದ್ಯರು, ಇಂಜಿನಿಯರ್ಗಳು, ಐಎಎಸ್, ಕೆಎಎಸ್, ಅಧ್ಯಾಪಕರು ಮೊದಲಾದ ಉದ್ಯೋಗ ಭದ್ರತೆಯ ವೃತ್ತಿಗಳನ್ನು ಆಯ್ಕೆ ಮಾಡಬೇಕು ಎಂದು ಬಯಸುತ್ತಿದ್ದರು. ಆದರೆ ಇತ್ತೀಚೆಗೆ ಕಾಲ ಬದಲಾಗಿದೆ
ಕನಕಗಿರಿ : ತಾಲೂಕಿನ ನವಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬೈರಾಪುರ ಗ್ರಾಮದಲ್ಲಿ ಮರಳಿನ ಟಿಪ್ಪರ್, ಬೈಕ್ಗೆ ಢಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ. ರುದ್ರಗೌಡ ದಳಪತಿ (63) ಮೃತರು ಎಂ
ನ್ಯಾಯಾಂಗ ವಿಚಾರಣೆಯ ಸಂದರ್ಭದಲ್ಲಿ ಸಾಕ್ಷಿಗಳು ಮತ್ತು ಸಾಂದರ್ಭಿಕ ಸಾಕ್ಷ್ಯಗಳು ಮತ್ತು ಕಾಯ್ದೆಯ ಸೆಕ್ಷನ್ಗಳು ಮಾತ್ರ ಮುಖ್ಯವಾಗಿ ಪರಿಗಣಿಸಲ್ಪಡುವಾಗ ಸೈದ್ಧಾಂತಿಕವಾಗಿ, ತಾತ್ವಿಕವಾಗಿ ಇದರ ಬಗ್ಗೆ ನಾವು ಎತ್ತುವ ನ್ಯಾಯ
ವಾಷಿಂಗ್ಟನ್: ತೈಲ ಮಾರಾಟಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ವೆನಿಝುವೆಲಾ ಮೇಲೆ ಹೆಚ್ಚುವರಿಯಾಗಿ ವಿಧಿಸಲಾಗಿದ್ದ ಆರ್ಥಿಕ ದಿಗ್ಬಂಧನಗಳನ್ನು ಅಮೆರಿಕ ಶೀಘ್ರದಲ್ಲೇ ಹಿಂಪಡೆಯುವ ಸಾಧ್ಯತೆ ಇದೆ ಎಂದು ಅಮೆರಿಕ ಖಜಾನೆ ಕಾರ್ಯ
ಆರೋಪಿಗೆ ʼಸುಪ್ರೀಂʼ ನಿರೀಕ್ಷಣಾ ಜಾಮೀನು; ವಕೀಲೆಯ ನಡವಳಿಕೆ ಕುರಿತು ನ್ಯಾಯಾಲಯ ಕಳವಳ
ಹಳ್ಳಿಯ ದಾರಿಯಲ್ಲಿ ನಡೆಯುತ್ತಾ ಬಂದರೆ ಕೆಲವೊಮ್ಮೆ ವಿಚಿತ್ರ ಮೌನ ಎದುರಾಗುತ್ತದೆ. ಅದೇ ಮೌನದೊಳಗೆ ಒಂದು ಪಲ್ಲಟ ಮರುಳುಮಾಡುವಂತೆ ನಿಂತಿರುತ್ತದೆ. ರೈತನೊಬ್ಬ ತನ್ನ ಹೊಲದ ಬೆವರು, ಮಣ್ಣಿನ ಗಂಧ, ಬೆಳೆಗಳ ಲಾಭಾಂಶ-ಇವನ್ನೆಲ್ಲ ಒ
ಟೆಹ್ರಾನ್: ಇರಾನ್ ನ ಧಾರ್ಮಿಕ ಪ್ರಭುತ್ವದ ವಿರುದ್ಧ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಹೋರಾಟದ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ಇಲ್ಲಿಯವರೆಗೆ 116 ಮಂದಿ ಮೃತಪಟ್ಟಿದ್ದಾರೆ ಎಂದು ಹೋರಾಟಗಾರರು ತಿಳಿಸಿದ್ದಾರೆ. ಇರಾನ್
ಸ್ಥಳೀಯ ಪತ್ರಿಕೆಗಳ ವರದಿಗಳನ್ನು ಪರಿಶೀಲಿಸಿದರೆ, ರಾಜ್ಯದ ವರ್ತಮಾನ ಮತ್ತು ಭವಿಷ್ಯಕ್ಕೆ ಬಹಳ ಮುಖ್ಯವಾದ ಈ ವಿಷಯಗಳು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಡುವಿನ ವಿವಾದದಷ್ಟು ಗಮನವನ್ನು ಸೆಳೆಯುವುದಿಲ್ಲ. ವಾಸ್ತವವ
ರೇವರಿ (ಹರ್ಯಾಣ): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇಲೆ ಜೂನಿಯರ್ ಹಾಕಿ ತರಬೇತುದಾರನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ರೇವರಿ ಜಿಲ್ಲೆಯ ಗ್ರ
ಸೋಮವಾರ ಬೆಳಗ್ಗೆ ತಮ್ಮ ಮನೆಗಳಲ್ಲಿ ಕುಳಿತು ಉಡಾವಣೆಯನ್ನು ವೀಕ್ಷಿಸುವ ಭಾರತೀಯರ ಪಾಲಿಗೆ ಶ್ರೀಹರಿಕೋಟಾದಿಂದ ಉಡಾವಣೆಯಾಗುವುದು ಕೇವಲ ರಾಕೆಟ್ ಮಾತ್ರವಲ್ಲ. ಇದು ಭಾರತದ ತಾಂತ್ರಿಕ ಸಾಮರ್ಥ್ಯದ ಸಂಪೂರ್ಣ ಪ್ರದರ್ಶನವಾಗಿದ್ದ

18 C