ಕಲಬುರಗಿ : ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳುವಾಗಿದ್ದ ಸುಮಾರು 12.5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.
“ಅಪರಾಧಿಯ ಬೆಂಬಲಕ್ಕೆ ನಿಲ್ಲುವ ಬದಲು ನ್ಯಾಯದ ಹೋರಾಟದಲ್ಲಿ ಕೈಜೋಡಿಸಿ”
ಮೂಡುಬಿದಿರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2026- 28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೂಡುಬಿದಿರೆ ಸಮಾಜ ಮಂದಿರದಲ್ಲಿ ಗುರುವಾರ ನಡೆಯಿತು. ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ
ಮಂಗಳೂರು, ಜ.2: ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದ.ಕ. ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೆಬಲ್ ಸೇವಾ ಟ್ರಸ್ಟ ಸಹಯೋಗದಲ್ಲಿ ಜ.4ರಂದು ‘ಕುಂಭ ಕಲಾವಳಿ- ಕುಲಾಲ ಕಲಾ ಸೇವಾಂಜಲಿ’ ಕಾರ್ಯಕ್ರಮ ನಡೆಯ
ಲಿಂಗಸುಗೂರು : ರಾಜ್ಯದಲ್ಲಿ ಮರ್ಯಾದೆ ಹತ್ಯೆಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಉದ್ದೇಶದಿಂದ ವಿಶೇಷ ಕಾಯ್ದೆ ರಚಿಸಿ ಜಾರಿಗೊಳಿಸಬೇಕೆಂದು ಆಗ್ರಹಿಸಿ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಸಮಿತಿಯಿಂದ ಹಟ್ಟಿ ಪಟ್ಟಣ
ವಾಷಿಂಗ್ಟನ್: ಇರಾನ್ ನಲ್ಲಿ ಶಾಂತಿಯುತ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿ ಹಿಂಸಾತ್ಮಕವಾಗಿ ಹತ್ತಿಕ್ಕಿದರೆ, ಅವರ ರಕ್ಷಣೆಗೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರ
ಮಂಗಳೂರು, ಜ.2: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆ್ಯಪ್ ಆಧರಿತ ಟ್ಯಾಕ್ಸಿಗಳನ್ನು ಫಾಸ್ಟ್ಟ್ಯಾಗ್ ಒಳಪಡಿಸಬೇಕು. ೧೦೦ರೂ.ಗಳ ಪಾರ್ಕಿಂಗ್ ಹಣವನ್ನು ಕನಿಷ್ಟ ೨೦ ರೂ.ಗಳಿಗೆ ಇಳಿಕೆ ಮಾಡಬೇಕು. ವಾಹನಗಳ ನಿಲುಗಡೆಯ ಕಾಲಾ
ಬಡವರಿಗೆ ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸಲು ಪ್ರಯತ್ನಿಸಿ ಅಧಿಕಾರಿಗಳಿಗೆ ಸಿಎಂ ಕಿವಿಮಾತು
ಕಾಸರಗೋಡು: ಕೇರಳ ಮುಸ್ಲಿಂ ನವೋದಯವನ್ನು ನಿರ್ಧರಿಸಿರುವುದು ಸಮಸ್ತ ಎಂದು ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಹೇಳಿದರು. ಕೇರಳ ಮುಸ್ಲಿಂ ಜಮಾಅತ್ ನೇತೃತ್ವದಲ್ಲಿ ಆರಂಭವಾದ ‘ಕೇರಳ ಯಾತ್ರೆ’ಗೆ ಚೆರ್ಕಳದ ಎಂ.ಎ. ಅಬ್ದುಲ್
Australia ಕ್ರಿಕೆಟ್ ನಲ್ಲಿರುವ ಜನಾಂಗೀಯ ದ್ವೇಷದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಖ್ವಾಜಾ!
ಬೆಂಗಳೂರು: ಸಿಇಟಿ ಪರೀಕ್ಷೆ ದಿನಾಂಕವು ಪ್ರಕಟಗೊಂಡಿದ್ದು, ಎಪ್ರಿಲ್ 23 ಮತ್ತು 24ರಂದು ಪರೀಕ್ಷೆಗಳು ನಡೆಯಲಿವೆ. ಜನವರಿ 17 ರಿಂದ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿ
ಹಾಸನ: ಆಲೂರು ತಾಲೂಕಿನ ಕೆ. ಹೊಸಳ್ಳಿ ಗ್ರಾಮದ ಯುವಕ ರಕ್ಷಿತ್ (26) ಗೋವಾದಲ್ಲಿ ನ್ಯೂ ಇಯರ್ ಪಾರ್ಟಿ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಡಿ. 31ರಂದು ಸಂಬಂಧಿಕರಾದ ಚಿದಂಬರಂ ಹಾಗೂ ಪ್ರವೀಣ್ ಅವರೊಂದಿಗೆ ರಕ್ಷಿತ್ ಗ
ಇಂದೋರ್: ಅಧಿಕೃತ ಪ್ರಯೋಗಾಲಯ ಪರೀಕ್ಷೆಯಲ್ಲಿ ಇಂದೋರ್ನ ಭಗೀರಥಪುರದಲ್ಲಿ ಜನರಲ್ಲಿ ಅತಿಸಾರ ಕಂಡು ಬಂದಿರುವುದಕ್ಕೆ ಕಲುಷಿತ ನೀರು ಕುಡಿದಿರುವುದೇ ಕಾರಣ ಎಂದು ದೃಢಪಟ್ಟಿದೆ. ಇಂದೋರ್ನಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ ನ
ಉಡುಪಿ, ಜ.2: ಜಮಾಅತೆ ಇಸ್ಲಾಮಿ ಹಿಂದ್ ಮಲ್ಪೆ ಶಾಖೆಯ ಅಧ್ಯಕ್ಷ ಸಿರಾಜ್ ಮಲ್ಪೆ(55) ಶುಕ್ರವಾರ ಮಣಿಪಾಲದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಹೃದಯ ಸಂಬಂಧಿ ಸಮಸ್ಯೆಯಿಂದ ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದ ಇವರು, ಚಿಕಿ
ಮುಲ್ಕಿ: ಕೃಷಿಕರೊಬ್ಬರಿಂದ ಸಂಘಪರಿವಾರದ ಕಾರ್ಯಕರ್ತರು ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣ ಕೊಡದೇ ಇದ್ದಾಗ ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಿಪಾಡಿ ಅಂಗಾರಗುಡ್ಡೆಯಲ್ಲಿ ಬುಧವಾರ ಸಂಜ
ಧಾರವಾಡ : ಧಾರವಾಡದ ಹೊಸಯಲ್ಲಾಪುರ ಸುಣ್ಣದ ಬಟ್ಟಿ ಓಣಿಯಲ್ಲಿ ಇಸ್ಮಾಯಿಲ್ ಹೊರಕೇರಿ ಎಂಬುವವರ ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ವರದಿಯಾಗಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಮಂ
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ
ಭಾರತದಲ್ಲಿ ಚಿನ್ನದ ದರಗಳು ಮುಖ್ಯವಾಗಿ ಅಂತಾರಾಷ್ಟ್ರೀಯ ಸ್ಪಾಟ್ ಗೋಲ್ಡ್ ದರಗಳು, ಅಮೆರಿಕದ ಡಾಲರ್ ಏರಿಳಿತಗಳು ಮತ್ತು ಚಿನ್ನದ ಮೇಲಿನ ಆಮದು ಸುಂಕ ಮೊದಲಾದ ಕಾರಣಗಳಿಂದ ಏರಿಳಿತವಾಗುತ್ತಿವೆ. ಜನವರಿಯಲ್ಲಿ ಚಿನ್ನದ ಬೆಲೆ ಕುಸ
ಮಸ್ಕಿ : ತಾಲೂಕಿನ ಹಾಲಾಪೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ಯದ್ದಲದಿನ್ನಿ ಗ್ರಾಮದಲ್ಲಿ ಜ.2ರಂದು ಹೊಸ ವರ್ಷದ ಸಂಭ್ರಮದ ಮಧ್ಯೆ ದುಷ್ಕರ್ಮಿಗಳು ಬೈಕ್ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಯದ್ದಲದಿನ್ನಿ ಗ್ರಾಮದ ಮಹೇಶ್ ಅವರಿಗ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
►ವಿಜ್ಞಾನಿಗಳ ತಂಡದಿಂದ ಸಂಶೋಧನೆ ►ಪ್ರಾಣಿಗಳ ಚರ್ಮದ ಬಳಕೆ ಶೇ.30ರಷ್ಟು ಕಡಿಮೆ ಮಾಡಲು ಸಾಧ್ಯ
ರಾಯಚೂರು :ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹಿಳೆಯರಿಗಾಗಿ ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರಾಮುಖ್ಯತೆ ನೀಡುವ ಸಂಸ್ಥೆಯ ಅಗತ್ಯತೆ ಕಂಡು, ಮಹಿಳೆಯರಿಂದ ಮಹಿಳೆಯರಿಗಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ‘
ಪ್ರಜಾಪ್ರಭುತ್ವ ರಾತ್ರೋರಾತ್ರಿ ಕುಸಿಯುವುದು ಅಪರೂಪ. ಅದು ಸಾಂಸ್ಥಿಕ ದುರ್ಬಲಗೊಳ್ಳುವಿಕೆ, ಕಾರ್ಯವಿಧಾನದ ಕುಶಲತೆ ಮತ್ತು ರಾಜಕೀಯ ಸ್ಪರ್ಧೆಯ ಕಿರಿದಾಗುವಿಕೆಯ ಮೂಲಕ ಕ್ರಮೇಣ ಕ್ಷೀಣಿಸುತ್ತದೆ. ಅದೇ ಸಮಯದಲ್ಲಿ ಚುನಾವಣಾ ರಾ
ತಿರುವನಂತಪುರಂ: ಕೇರಳ ಬಿಜೆಪಿ ಮುಖವಾಣಿ ಜನ್ಮಭೂಮಿ(Janmabhumi) ಹೊಸ ವರ್ಷದ ದಿನವೇ ದೊಡ್ಡ ಲೋಪವೊಂದನ್ನು ಮಾಡಿದೆ. ಜನ್ಮಭೂಮಿಯ ಸಂಪಾದಕೀಯ ಪುಟದಲ್ಲಿ ತಪ್ಪಾಗಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ಚಂದ್ರಿಕಾ(Chandrika) ಪತ್ರಿಕೆಯ ಪುಟ ಪ
ಬಳ್ಳಾರಿ : ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿ ನಗರದ ಅವ್ವಂಬಾವಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀ
ಅರಾವಳಿಯನ್ನು ಉಳಿಸುವುದು ಎಂದರೆ ನಮ್ಮನ್ನು ನಾವು ಉಳಿಸಿಕೊಳ್ಳುವುದು. ಅರಾವಳಿಯ ನಾಶವನ್ನು ನಿಲ್ಲಿಸದಿದ್ದರೆ, ಬೆಟ್ಟವನ್ನು ಬಗೆಯುವ ಪಿತೂರಿ ಗೆಲ್ಲುತ್ತದೆ ಮತ್ತು ಭೂಮಿ-ಖನಿಜದ ದಾಹದಿಂದ ದೇಶದ ರಾಜಧಾನಿಯು ವಿಶ್ವದ ಮಾಲಿನ
ಮಂಗಳೂರು : ಹೆಸರಾಂತ ಬಿಲ್ಡರ್, ಇನ್ - ಲ್ಯಾಂಡ್ ಬಿಲ್ಡರ್ಸ್ ನ ಅಧ್ಯಕ್ಷ ಹಾಗು ಆಡಳಿತ ನಿರ್ದೇಶಕ ಸಿರಾಜ್ ಅಹಮದ್ ಅವರ ತಾಯಿ ಆಸಿಯಾ ಎಂ.ಯೂಸುಫ್ ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಗುರುವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ
ಕಾರ್ಕಳ: ಹೆಸರಾಂತ ಬಿಲ್ಡರ್ ಸಿರಾಜ್ ಅಹಮದ್ (ಇನ್-ಲ್ಯಾಂಡ್ ಬಿಲ್ಡರ್ಸ್) ಅವರ ತಾಯಿ ಆಸಿಯಾ ಎಂ. ಯೂಸುಫ್ (91) ಅವರು ನಿಧನರಾದರು. ಇವರು ಗಂಜಿಮಠ ಮುಹಮ್ಮದ್ ಯೂಸಫ್ ಅವರ ಧರ್ಮಪತ್ನಿ. ಮೃತರು ಆರು ಮಂದಿ ಗಂಡು ಮಕ್ಕಳು, ಇಬ್ಬರು ಹೆಣ್ಣು ಮ
ಸಿಂಧನೂರು : ಭೀಮಾ ಕೋರೆಗಾಂವ್ ಯುದ್ಧದ 208ನೇ ವಿಜಯೋತ್ಸವದ ಅಂಗವಾಗಿ, ಭೀಮಾ ಕೋರೆಗಾಂವ್ ಯುದ್ಧ ವಿಜಯೋತ್ಸವ ಆಚರಣಾ ಸಮಿತಿಯ ವತಿಯಿಂದ ನಗರದ ತಾಲೂಕು ಪಂಚಾಯತ್ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯಿಂದ, ಪಿಡಬ್ಲ್ಯ
ಹೊಸದಿಲ್ಲಿ: ಹೊಸ ಸಾಮಾಜಿಕ ಭದ್ರತಾ ಸಂಹಿತೆಯಡಿ ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಪಡೆಯಲು ಗಿಗ್ ಹಾಗೂ ಪ್ಲಾಟ್ಫಾರಂ ಕಾರ್ಮಿಕರು ಒಂದು ಹಣಕಾಸು ವರ್ಷದಲ್ಲಿ ಒಬ್ಬ ಗುತ್ತಿಗೆದಾರನ ಜತೆ ಕನಿಷ್ಠ 90 ದಿನ ಕೆಲಸ
ನೌಕರರ ವಯಸ್ಸನು್ನ ಖಚಿತಪಡಿಸಿಕೊಳ್ಳುವ ವಿಧೇಯಕ-2026 ಸಿದ್ಧ
ಹೊಸದಿಲ್ಲಿ: ದೇಶದ ಕಾನೂನನ್ನು ಉಲ್ಲಂಘಿಸಿ 2025ರ ಡಿಸೆಂಬರ್ 23ರಂದು ವಿಮಾನ ಚಲಾವಣೆಗೆ ಮುನ್ನ ಮದ್ಯಪಾನ ಮಾಡಿದ್ದ ಪೈಲಟ್ ವಿರುದ್ಧ ಈ ತಿಂಗಳ 26ರೊಳಗೆ ಕ್ರಮ ಕೈಗೊಂಡು ಮಾಹಿತಿ ನೀಡುವಂತೆ ಕೆನಡಾ ಸರ್ಕಾರ ಏರ್ ಇಂಡಿಯಾಗೆ ಸೂಚನೆ ನೀಡಿ
ಢಾಕಾ: ಗಂಗಾನದಿ ನೀರು ಹಂಚಿಕೆ ಒಪ್ಪಂದ ನವೀಕರಣದ ಸಂಬಂಧ ಭಾರತ ಹಾಗೂ ಬಾಂಗ್ಲಾದೇಶ ಮಾತುಕತೆ ಆರಂಭಿಸಿವೆ. 30 ವರ್ಷಗಳ ಹಿಂದೆ ಸಹಿ ಮಾಡಲ್ಪಟ್ಟ ಒಪ್ಪಂದ 2026ರ ಡಿಸೆಂಬರ್ ನಲ್ಲಿ ಕೊನೆಗೊಂಡ ಹಿನ್ನೆಲೆಯಲ್ಲಿ ಒಪ್ಪಂದ ನವೀಕರಣ ಸಂಬಂಧ ಮ
ಕಾಪು: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 2:30ರ ಸುಮಾರಿಗೆ ನಡೆದಿದೆ. ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದ
ಇರಾನ್ನಲ್ಲಿ ಆರ್ಥಿಕತೆ ಕುಸಿತದಿಂದಾಗಿ ಸಾರ್ವಜನಿಕ ಆಕ್ರೋಶ ಭುಗಿಲೆದ್ದಿದ್ದು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಡಿ.28ರಂದು ಆರಂಭವಾಗಿದ್ದ ಜನರ ಪ್ರತಿಭಟನೆ ಈಗ ಮತ್ತಷ್ಟು ತೀವ್ರಗೊಂಡಿದೆ. ಪ್ರತಿಭಟನಾಕಾರರು
ಸಾಂದರ್ಭಿಕ ಚಿತ್ರ | Photo Credit : freepik 2026 ಫೆಬ್ರವರಿ 1 ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ, ಪಾನ್ ಮಸಾಲಾ ಮೇಲೆ ಹೊಸ ಸೆಸ್ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿದೆ. ಪಾನ್ ಮಸಾಲಾ, ಸಿ
ಯಾದಗಿರಿ : ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ನಿವೃತ್ತರಾದ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಸಾಮೂಹಿಕ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಭೆಯ ಅಧ
ಬಳ್ಳಾರಿ, ಜ.1: ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ
ಬಳ್ಳಾರಿ : ನಗರದ ಹವಂಬಾವಿ ಪ್ರದೇಶದಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ನಿವಾಸದ ಸಮೀಪ ಇಂದು(ಜ.1) ಸಂಜೆ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಜನಾರ್ಧನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಪರಸ
ತಿರುವನಂತಪುರಂ: ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಮೊದಲ ಹಂತದ ಪುನರ್ವಸತಿ ಯೋಜನೆಯ ಭಾಗವಾಗಿ ಫೆಬ್ರವರಿಯ ವೇಳೆಗೆ ಎಲ್ಲ ಸಂಬಂಧಿತ ಸೌಲಭ್ಯಗಳೊಂದಿಗೆ ಸುಮಾರು 300 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಹಸ್ತಾಂತರಿಸುವ ಗುರಿಯ
ಝೀಶನ್ ಅನ್ಸಾರಿ | Photo Credit : SRH X ಹೊಸದಿಲ್ಲಿ: ವಿಜಯ್ ಹಝಾರೆ ಟ್ರೋಫಿ ಬೌಲರ್ಗಳಿಗೆ ಹೇಳಿ ಮಾಡಿಸಿದ ಟೂರ್ನಿ ಅಲ್ಲ ಎಂಬ ಜನಜನಿತ ಮಾತೊಂದಿದೆ. ಇಲ್ಲಿ ಶತಕಗಳಿಗೆ ಬರವೇ ಇರುವುದಿಲ್ಲ. ತ್ರಿಶತಕದ ಮೊತ್ತಗಳಂತೂ ಈ ಪಂದ್ಯಾವಳಿಯಲ್ಲಿ ತೀರ
ಹೊಸದಿಲ್ಲಿ, ಜ. 1: ಗರ್ಭಪಾತಕ್ಕೆ ಮಹಿಳೆಯ ಇಚ್ಛೆ ಮತ್ತು ಒಪ್ಪಿಗೆಯಷ್ಟೇ ಮುಖ್ಯ ಎಂದು ಅಭಿಪ್ರಾಯಪಟ್ಟಿರುವ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್, ಗಂಡನ ಒಪ್ಪಿಗೆಯಿಲ್ಲದೆ ಗರ್ಭಪಾತ ನಡೆಸಲು ಮಹಿಳೆಯೊಬ್ಬರಿಗೆ ಅನುಮತಿ ನೀಡಿದೆ. ತ
ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಇತ್ತೀಚೆಗೆ ನಡೆದಿದೆ ಎನ್ನಲಾದ ಅಕ್ರಮ ಚಟುವಟಿಕೆಗಳ ಕುರಿತಾಗಿ ಸಮಗ್ರ ತನಿಖೆ ನಡೆಸಲು ತನಿಖಾ ತಂಡವನ್ನು ರಚಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕಾರಾಗೃಹ ಹಾಗೂ ಸುಧ
ಮಂಗಳೂರು, ಜ.1: ಮೂಲತಃ ಉಪ್ಪಿನಂಗಡಿಯ ಮಜಲ್ನ ಪ್ರಸಕ್ತ ಗಂಜಿಮಠದಲ್ಲಿ ವಾಸವಾಗಿದ್ದ ಅಬ್ದುಲ್ ರಹ್ಮಾನ್ ಕೆಂಪಿ (58) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬರು ಪುತ್ರಿ ಸಹಿತ ಅಪಾರ ಬಂಧುಬಳಗವ
ಮಂಗಳೂರು: NRI ಪ್ರವಾಸಿಗಳ್ ಕಲ್ಲೇಗ ಜಮಾಅತ್ ಇದರ ವಾರ್ಷಿಕ ಮಹಾಸಭೆ ನಡೆಯಿತು. ಕಲ್ಲೇಗ ಮಸೀದಿಯ ಖತೀಬರಾದ ಹಸನ್ ಹರ್ಷದಿ ದುಆ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಮಮ್ಮುಚ್ಚ ಬೊಳ್ವಾರ್ ವಹಿಸಿದರು. ಸಮಿತಿಯ ಪ್ರಧಾನ ಕಾರ್ಯದ
ಬಜ್ಪೆ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ, ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಭೀಮಾ ಕೋರೆಂಗಾವ್ ಕದನದ 208ನೇ ವರ್ಷದ ಪ್ರಯುಕ್ತ ವಿಜಯೋತ್ಸವ, ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮವ
ಭೀಮಾ ಕೋರೇಗಾಂವ್ ವಿಜಯೋತ್ಸವ: ಪಂಜಿನ ಮೆರವಣಿಗೆ
ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟದ ವರದಿ
ಚಂಡಿಗಡ, ಜ.1: ಭಾರತದ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ ವಿಜಯ್ ಹಝಾರೆ ಟ್ರೋಫಿ ಟೂರ್ನಮೆಂಟ್ ನಲ್ಲಿ ಪಂಜಾಬ್ ತಂಡದ ಪರ ಮುಂಬರುವ ಸುತ್ತಿನ ಪಂದ್ಯಗಳಲ್ಲಿ ಆಡಲು ಸಂಪೂರ್ಣ ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. ಭಾರತದ ಟೆಸ್ಟ್ ಹ
ಹಾಸನ : ಜಿಲ್ಲೆಯ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದ
ತಿರುವನಂತಪುರ, ಜ.1: ಶಬರಿಮಲೆ ದೇವಾಲಯದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಕಲಾಕೃತಿಗಳಲ್ಲಿದ್ದ ಚಿನ್ನ ಕಾಣೆಯಾಗಿದೆ ಎಂದು ಈ ಪ್ರಸಿದ್ಧ ಕ್ಷೇತ್ರದಲ್ಲಿ ನಡೆದಿರುವ ಚಿನ್ನ ಕಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂ
37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ
ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಸರ್ವೀಸ್ ಅಪಾರ್ಟ್ಮೆಂಟ್, ಹಾಸ್ಟಲ್ ಮತ್ತು ಪಿಜಿ ಸಂಸ್ಥೆಗಳಲ್ಲಿ ಸುರಕ್ಷತಾ ನಿಯಮಗಳು ಅನುಸರಣೆ ಮಾಡುವುದು ಕಡ್ಡಾಯವಾಗಿದೆ ಎಂದು ನಗರ ಪಾಲಿಕೆ ಆಯುಕ್
ಲಂಡನ್, ಜ.1: ಬ್ರಿಟಿಷ್ ಬಾಕ್ಸರ್ ಆಂಥೋನಿ ಜೋಶುವಾರನ್ನು ಬುಧವಾರ ತಡರಾತ್ರಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ನೈಜೀರಿಯಾದ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ಬಾರಿಯ ಮಾಜಿ ಹೇವಿ ವೇಯ್ಟ್ ಚಾಂಪಿಯನ್ ಹಾಗೂ ಒಲಿಂಪಿಕ
ಸಿರುಗುಪ್ಪ : ನಗರದ ತಾಲೂಕು ಕ್ರೀಡಾಂಗಣದಲ್ಲಿ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವದ ಬೃಹತ್ ಮೆರವಣಿಗೆಗೆ ವಾಲ್ಮೀಕಿ ವಿದ್ಯಾಭಿವೃದ್ಧಿ ಟ್ರಸ್ಟ್ನ ತಾಲೂಕಾಧ್ಯಕ್ಷ ಹಾಗೂ ಡಾ.ಬಿ.ಆ
ಹೊಸದಿಲ್ಲಿ, ಜ. 1: ದೇಶೀಯ ಕ್ರಿಕೆಟ್ನಲ್ಲಿ ಸರ್ಫರಾಝ್ ಖಾನ್ ತಮ್ಮ ಉತ್ತಮ ಫಾರ್ಮ್ ಮುಂದುವರಿಸಿದ್ದಾರೆ. ಸರ್ಫರಾಝ್ ಪರ ಬ್ಯಾಟ್ ಬೀಸಿರುವ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, 2026ರ ಆವೃತ್ತಿಯ ಐಪಿಎಲ್ ನಲ್ಲಿ ಚೆನ್
ಕಂಪ್ಲಿ : ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಗುರುವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿ
ಮೆಲ್ಬರ್ನ್, ಜ.1: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (ಎಸ್ಸಿಜಿ) ಜನವರಿ 4ರಿಂದ ಆರಂಭವಾಗಲಿರುವ ಇಂಗ್ಲೆಂಡ್ ತಂಡದ ವಿರುದ್ಧ ಐದನೇ ಹಾಗೂ ಕೊನೆಯ ಆ್ಯಶಸ್ ಟೆಸ್ಟ್ ಪಂದ್ಯಕ್ಕಾಗಿ 15 ಸದಸ್ಯರನ್ನು ಒಳಗೊಂಡ ಆಸ್ಟ್ರೇಲಿಯ ಕ್ರಿಕೆಟ್ ತಂಡ
ಮಾಸ್ಕೋ, ಜ.1: ಉಕ್ರೇನ್ನಿಂದ ವಶಕ್ಕೆ ಪಡೆದಿರುವ ಖೆರ್ಸಾನ್ ಪ್ರದೇಶದ ಮೇಲೆ ಬುಧವಾರ ತಡರಾತ್ರಿ ಉಕ್ರೇನ್ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ನಾಗರಿಕರು ಗಾಯಗೊಂಡಿರುವುದಾಗಿ ರಶ್ಯದ ಅ
ಮಂಗಳೂರು, ಜ.1: ಹೊಸ ವರ್ಷಾಚರಣೆಯ ವೇಳೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ 52 ಮಂದಿ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಪೊಲೀಸರ ತಪ
ಕಲಬುರಗಿ : ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ (ರಿ), ಕಲಬುರಗಿ ಉತ್ತರ ವಲಯ ತಾಲೂಕು ಘಟಕದ ಮಾಧ್ಯಮ ಪ್ರತಿನಿಧಿಯಾಗಿ ಜಹಾಂಗೀರ್ ರಹಮತ್ ಉಲ್ಲಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಹೇಶಕುಮಾರ್ ಹೆಬ್ಬಾಳ
ಉಡುಪಿ, ಜ.1: ಉಡುಪಿಯ ಭೀಮಾ ಜ್ಯುವೆಲ್ಲರ್ಸ್ ತಮ್ಮ ಸಿಎಸ್ಆರ್ ನಿಧಿ ಅಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪ್ನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಕೊಡುಗೆಯಾಗಿ ನೀಡಿದ್ದಾರೆ. ಇಂದು ನಡೆದ ಸರಳ ಸಮಾರಂಭದಲ್ಲಿ ಭೀಮ ಜ್ಯುವೆ
ಕಲಬುರಗಿ : ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತೀ ವರ್ಷದಂತೆ ಈ ಬಾರಿಯೂ ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿ
ಡೆಹ್ರಾಡೂನ್, ಜ. 1: ತ್ರಿಪುರಾದ 24 ವರ್ಷದ ಏಂಜೆಲ್ ಚಕ್ಮಾ ಅವರ ಹತ್ಯೆ ಖಂಡಿಸಿ ಹಾಗೂ ನ್ಯಾಯ ಒದಗಿಸುವಂತೆ ಆಗ್ರಹಿಸಿ ಈಶಾನ್ಯದ ವಿದ್ಯಾರ್ಥಿಗಳು ಡೆಹ್ರಾಡೂನ್ನಲ್ಲಿ ಗುರುವಾರ ಮೊಂಬತ್ತಿ ಮೆರವಣಿಗೆ ನಡೆಸಿದರು. ‘‘ಯುನಿಫೈಡ್ ತ್
ಇಂದೋರ್, ಜ. 1: ಇಲ್ಲಿನ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆಯ ಕುರಿತಂತೆ ಅಧಿಕಾರಿಗಳು ಹಾಗೂ ಸ್ಥಳೀಯರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತ
ಹೊಸದಿಲ್ಲಿ, ಜ. 1: ಒಟ್ಟು ಸುಮಾರು 5 ಕೋ. ರೂ. ಮೌಲ್ಯದ 7 ಐಷಾರಾಮಿ ಬಿಎಂಡಬ್ಲ್ಯು ಕಾರುಗಳನ್ನು ಖರೀದಿಸುವ ವಿವಾದಾತ್ಮಕ ಟೆಂಡರ್ ಅನ್ನು ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ್ 2 ತಿಂಗಳ ಬಳಿಕ ರದ್ದುಗೊಳಿಸಿದೆ ಎಂದು ಅಧಿಕಾರಿಗಳು ಗ
ಮಂಜೇಶ್ವರ: ಸಮಸ್ತ ಸುಂದರ ದೇವರ ರಾಜ್ಯವೆಂದು ಹೆಸರು ಪಡೆದ ಕೇರಳವನ್ನು ಯುಡಿಎಫ್ ಮತ್ತು ಬಿಜೆಪಿ ಮತ ರಾಜ್ಯವನ್ನಾಗಿಸಲು ಶ್ರಮಿಸುತ್ತಿವೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ, ಶಾಸಕ ಎಂ ರಾಜಗೋಪಾಲನ್ ತಿಳಿಸಿದ್ದಾರೆ. ಅವರು ಸ
ಹುಮನಾಬಾದ್ : ತಾಲೂಕಿನ ಚಿಟಗುಪ್ಪ ಪಟ್ಟಣದಲ್ಲಿ ರಾಶಿ ಮಾಡುವ ದೊಡ್ಡ ಯಂತ್ರವೊಂದು ಬ್ರೇಕ್ ವಿಫಲಗೊಂಡ ಪರಿಣಾಮ ಡಿವೈಡರ್ಗೆ ಗುದ್ದಿ, ನಂತರ ರಸ್ತೆ ಪಕ್ಕದಲ್ಲಿ ನಿಂತಿದ್ದ ಆಟೋಗೆ ಢಿಕ್ಕಿ ಹೊಡೆದ ಘಟನೆ ಗುರುವಾರ ನಡೆದಿದ್ದು, ಭ
ಹೊಸದಿಲ್ಲಿ, ಜ. 1: ಪರಸ್ಪರರ ಅಣುಸ್ಥಾವರಗಳ ಮೇಲೆ ದಾಳಿ ನಡೆಸದಂತೆ ಉಭಯ ದೇಶಗಳನ್ನು ನಿರ್ಬಂಧಿಸುವ ದ್ವಿಪಕ್ಷೀಯ ಒಪ್ಪಂದದಡಿ ಭಾರತ ಹಾಗೂ ಪಾಕಿಸ್ತಾನ ಗುರುವಾರ ತಮ್ಮಲ್ಲಿನ ಅಣುಸ್ಥಾವರಗಳ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ.
ಬೆಂಗಳೂರು : ಕೋಗಿಲು ಅಕ್ರಮ ಮನೆ ತೆರವು ಪ್ರಕರಣದ ಹೊರದೇಶದವರಿಗೆ ಮನೆ ನೀಡಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಇದರ ವಿರುದ್ಧ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ ಎಂದು ಬಿಜೆಪಿಯ ಶಾಸಕ ಎಸ್.ಆರ್.ವಿಶ್ವನಾಥ್ ತಿ
ತ್ರಿಪುರಾದ ಏಂಜಲ್ ಚಕ್ಮಾ ಎಂಬ ವಿದ್ಯಾರ್ಥಿಯನ್ನು ಉತ್ತರಾಖಂಡದ ಡೆಹ್ರಾಡೂನ್ ನಗರದಲ್ಲಿ ಐವರು ಯುವಕರು ಇರಿದು ಕೊಂದಿದ್ದರು. ಉತ್ತರಾಖಂಡದಲ್ಲಿ ನಡೆದ ಜನಾಂಗೀಯ ದ್ವೇಷ ಪ್ರಕರಣವು ಈಶಾನ್ಯ ಭಾರತದ ಅನೇಕರಿಗೆ 2014ರಲ್ಲಿ ದಿಲ್ಲಿ
ಬೆಂಗಳೂರು : ರಾಜ್ಯ ಸರಕಾರವು ಹೊಸ ವರ್ಷದ ಪ್ರಯುಕ್ತ 23 ಮಂದಿ ಐಎಫ್ಎಸ್ ಅಧಿಕಾರಿಗಳಿಗೆ ಭಡ್ತಿ ನೀಡಿ ಬುಧವಾರ ರಾತ್ರಿ ಆದೇಶ ಹೊರಡಿಸಿದೆ. ಧಾರವಾಡ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ., ಅವರನ್ನು ಧಾರವಾಡ ವೃತ್
ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪ ಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರು ಡಿ. 17 ರಿಂದ ನಾಪತ್ತೆಯಾಗಿರುವುದಾಗಿ ಅವರ ಸಹೋದರ ದೂರ
ನ್ಯೂಯಾರ್ಕ್: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಬಂಧನದಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್
ಉಡುಪಿ, ಜ.1: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್ಮೆಂಟ್ ಮೂಡುಬಿದಿರೆ ಇದರ ವತಿಯಿಂದ ಜನವರಿ ತಿಂಗಳಿನಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್
ಉಡುಪಿ, ಜ.1: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 16 ಕ
ಉಡುಪಿ, ಜ.1: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಕಳೆದ ಡಿಸೆಂಬರ್ 15ರಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿಯ ಅಹೋರಾತ್ರಿ ಧ
ಲಿಂಗಸುಗೂರು : ವರ್ಣಾಶ್ರಮ ವ್ಯವಸ್ಥೆಯ ಪೋಷಣೆಗೆ ಕರೆ ನೀಡಿರುವ ಕನೇರಿಮಠದ ಸ್ವಾಮಿಯ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಹಿರಿಯ ಹೋರಾಟಗಾರ ಆರ್. ಮಾನಸಯ್ಯ ಆಗ್ರಹಿಸಿದರು. ಪಟ್ಟಣದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಸಮಿತ
ಅಫಜಲಪುರ : ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ಹೆಸರಿನಲ್ಲಿ ರೈತರನ್ನು ವ್ಯವಸ್ಥಿತವಾಗಿ ವಂಚಿಸುತ್ತಿವೆ ಎಂದು ಆರೋಪಿಸಿ, ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ ಹಾ
ಕುಂದಾಪುರ, ಜ.1: ಕುಂದಾಪುರ ರೋಜರಿ ಮಾತೆಯ ಇಗರ್ಜಿಯಲ್ಲಿ 2025ರ ಸಂಜೆ ಹೊಸ ವರ್ಷ 2026ರ ಪ್ರಯುಕ್ತ ಕುಂದಾಪುರ ಚರ್ಚಿನಲ್ಲಿ ಪವಿತ್ರ ಬಲಿದಾನವನ್ನು ಅರ್ಪಿಸಿ ಹೊಸ ವರ್ಷವನ್ನು ಆಚರಿಸಲಾಯಿತು. ಬಲಿದಾನದ ನೇತೃತ್ವವನ್ನು ವಹಿಸಿಕೊಂಡ ತ್
ಶಿರ್ವ, ಜ.1: ಮೂಲತಃ ಮುದರಂಗಡಿ ಸಮೀಪದ ಸಾಂತೂರಿನವರಾದ ಇನ್ನಂಜೆ ಎಸ್.ವಿ.ಎಚ್.ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಸಂಸ್ಕೃತ ಪಂಡಿತರಾಗಿದ್ದ ಮುರಲೀಧರ ಭಟ್(85) ಗುರುವಾರ ವಯೋಸಹಜ ಕಾರಣದಿಂದ ಇನ್ನಂಜೆಯ ಸ್ವಗೃಹದಲ
ಉಡುಪಿ, ಜ.1: ಕೆಪಿಸಿಸಿ ಸಂಯೋಜಕ, ವಕೀಲ ಹಬೀಬ್ ಅಲಿ ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾನೂನು, ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಕಾನೂನು, ಮಾನವ
ಮಣಿಪಾಲ, ಜ.1: ಮಣಿಪಾಲ ನಮ್ ಟೀಮ್ನ 23ನೇ ವಾರ್ಷಿಕೋತ್ಸವವನ್ನು ಸರಳಬೆಟ್ಟುವಿನ ಡಾ.ರಾಜಕುರ್ಮಾ ಮಾರ್ಗದಲ್ಲಿ ಡಿ.31ರಂದು ಕಾಂಗ್ರೆಸ್ನ ಹಿರಿಯ ಮುಖಂಡ ಜಯಶೆಟ್ಟಿ ಬನ್ನಂಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಹಾರ ಅರಸಿ ಬರುವ ಬೀಡ
ಕಲಬುರಗಿ(ಯಡ್ರಾಮಿ): ದೇಶದ ಇತಿಹಾಸದಲ್ಲಿ ಹೆಣ್ಣು, ಹೊನ್ನು, ಮಣ್ಣು ಮತ್ತು ಸಾಮ್ರಾಜ್ಯಕ್ಕಾಗಿ ಯುದ್ಧ ನಡೆದರೆ, ಭೀಮಾ ಕೋರೆಗಾಂವ್ ಸ್ವಾಭಿಮಾನಕ್ಕಾಗಿ ನಡೆದ ಯುದ್ಧವಾಗಿದೆ ಎಂದು ಉಪನ್ಯಾಸಕ ಡಾ.ಅಶೋಕ ದೊಡ್ಮನಿ ಹೇಳಿದರು. ಇಜೇರ
ಉಡುಪಿ, ಜ.1: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 18ನೇ ದಿನವಾದ ಗುರುವಾರವೂ ಮ
ಉಡುಪಿ, ಜ.1: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮಣಿಪಾಲದ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಇಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಯ ಸಂದರ್ಭದಲ್ಲಿ ಹಾನಿಗೊಂಡಿರುವ ಗ್ರಾಮಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಪೈಪ್ಲೈನ್ನ್ನು ದುರಸ್ತಿಗೊಳಿಸಿ, ಮರು ಅಳವಡಿಕೆ ಕಾರ್ಯವನ್ನ

27 C