ಜನವರಿ ಆರಂಭದಿಂದಲೇ ಏರುಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಶುಕ್ರವಾರದ ನಂತರ ಕುಸಿತದ ಹಾದಿಯಲ್ಲಿದ್ದು, ಮೂರು ದಿನಗಳಲ್ಲಿ ಸುಮಾರು ಮೂರು ಸಾವಿರ ರೂ. ಕುಸಿದು 15 ಸಾವಿರದ ಬಳಿ ತಲುಪಿವೆ. ಕೇಂದ್ರ ಬಜೆಟ್ಗೆ ಮುನ್ನ
ಈಮೇಲ್ ವಿನಿಮಯಗಳು, ಸಭೆಗಳ ವಿವರ ಪ್ರಕಟ; ‘ಡಿಜಿಟಲ್ ಇಂಡಿಯಾ ಪರವಾಗಿ ವಾದ ಮಂಡಿಸಿದ್ದೆ’ ಎಂದ ಮೋದಿ ಸಂಪುಟ ಸಚಿವ
ಉಪ್ಪಿನಂಗಡಿ: ವಾರ್ತಾ ಭಾರತಿ ಸೇರಿದಂತೆ ವಿವಿಧ ಪತ್ರಿಕೆಗಳ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯು. ನಾಗರಾಜ್ ಭಟ್ (60) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಇವರು ಉಪ್ಪಿನಂಗಡಿ ಬಸ್
ಶ್ರೀನಗರ: ಸೋಮವಾರ ಬೆಳಗ್ಗೆ 5.35ಕ್ಕೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ 4.7 ತೀವ್ರತೆಯ ಭೂಕಂಪನ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಭೂಕಂಪನ ಕೇಂದ್ರವು ಪಟ್ಟನ್ ಪ್ರದೇಶದಲ್ಲಿತ್ತು. ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಸೇರಿದಂತೆ ಪರಿಶಿಷ್ಟ ಸಮುದಾಯದ ವಿವಿಧ ರಾಜಕೀಯ ಮುಖಂಡರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 'ಗುಲಾಮರ ಅಪ್ಪ' ಎನ್ನುವ ಫೇಸ್ಬುಕ್ ಖ
PC: screengrab/x.com/Rajiv1841 ಹೊಸದಿಲ್ಲಿ: ICC ಪುರುಷರ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಫೆಬ್ರವರಿ 15ರಂದು ಭಾರತ ವಿರುದ್ಧ ನಡೆಯಬೇಕಿದ್ದ ಪಂದ್ಯವನ್ನು ಬಹಿಷ್ಕರಿಸುವ ಪಾಕಿಸ್ತಾನ ತಂಡದ ನಿಲುವಿನ ಬಗ್ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC)
ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ಗೆ ಸಂಬಂಧಿಸಿದ ದಾಖಲೆಗಳು ಭಾರತದಲ್ಲೂ ಸುದ್ದಿ ಮಾಡುತ್ತಿವೆ. ಅಮೆರಿಕ ನ್ಯಾಯಾಂಗ ಇಲಾಖೆಯು ಬಿಡುಗಡೆ ಮಾಡಿದ ಸುಮಾರು ಮೂರು ಮಿಲಿಯನ್ ಪುಟಗಳನ್ನು ಮೀರಿದೆ ಎನ್ನಲಾಗುತ್ತಿರುವ ಈ ದಾಖಲೆ
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರದಲ್ಲಿರುವ ಕರ್ನಾಟಕ ರಾಜ್ಯ 16ನೇ ಹಣಕಾಸು ಆಯೋಗದ ಸಮತಲ ಹಂಚಿಕೆ ಸೂತ್ರದಲ್ಲಿ ಅತಿದೊಡ್ಡ ಫಲಾನುಭವಿಯಾಗಿ ಹೊರಹೊಮ್ಮಿದೆ. ಆದಾಗ್ಯೂ ಬಿಜೆಪಿ ಆಡಳಿತದ ಮಧ್ಯಪ್ರದೇಶಕ್ಕೆ ದೊಡ್ಡ ಹ
ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವಿವಾರ 2026-27ನೇ ಸಾಲಿನ ಕೇಂದ್ರ ಮುಂಗಡಪತ್ರವನ್ನು ಸಂಸತ್ತಿನಲ್ಲಿ ಮಂಡಿಸಿದ್ದು, ರೈಲ್ವೆ, ರಕ್ಷಣೆ, ಕೃಷಿ, ಎಂಎಸ್ಎಂಇ, ಆರೋಗ್ಯ ಸೇವೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಿ
ಚಿಕ್ಕಮಗಳೂರು : ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ನ ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಉಪಾಧ್ಯಕ್ಷರಾಗಿ ಕೊಪ್ಪದ ಎಚ್. ಕೆ.ದಿನೇಶ್ ಹೊಸೂರು ರವಿವಾರ ಡಿಸಿಸಿ ಬ್ಯಾಂಕ್ನಲ್ಲಿ ನಡೆದ ಚುನಾವಣೆಯಲ್ಲ
ಬೆಂಗಳೂರು : ಜಗತ್ತಿನಲ್ಲಿ ದಬ್ಬಾಳಿಕೆ ನಡೆದಾಗ ಆಗ ಕ್ರಾಂತಿ ತಂದಿರುವುದೇ ಸಾಹಿತ್ಯ. ಸಾಹಿತಿಗಳ ಧೈರ್ಯವಂತರಾಗಿರಬೇಕು. ಸಮಾಜದ ಅವ್ಯವಸ್ಥೆ, ಆಡಳಿತ ಅಭದ್ರತೆಯ ಕುರಿತು ಮಾತನಾಡುವಂತಹ ಸಾಹಿತಿಗಳಾಗಬೇಕೆಂದು ಕವಿಗಳಿಗೆ ಬ್ಯಾರ
► ಎಲ್ಲ ನಾಲ್ಕು ಗ್ರ್ಯಾನ್ಸ್ಲಾಮ್ ಗೆದ್ದ ಕಿರಿಯ ಆಟಗಾರ ► ವೃತ್ತಿಜೀವನದ ಏಳನೇ ಪ್ರಶಸ್ತಿ ಗೆದ್ದ ವಿಶ್ವದ ನಂ.1 ಆಟಗಾರ ► ಮೆಲ್ಬರ್ನ್ ನಲ್ಲಿ ಮೊದಲ ಬಾರಿ ಫೈನಲ್ ನಲ್ಲಿ ಸೋತ ಜೊಕೊವಿಕ್
Picture Credit - Badminton Photo ಹೊಸದಿಲ್ಲಿ, ಫೆ.1: ಭಾರತದ ಯುವ ಬ್ಯಾಡ್ಮಿಂಟನ್ ಆಟಗಾರ್ತಿ ದೇವಿಕಾ ಸಿಹಾಗ್ 250,000 ಯು.ಎಸ್. ಡಾಲರ್ ಬಹುಮಾನ ಮೊತ್ತದ ಥಾಯ್ಲೆಂಡ್ ಮಾಸ್ಟರ್ಸ್ ಟೂರ್ನಿಯಲ್ಲಿ ರವಿವಾರ ತನ್ನ ಚೊಚ್ಚಲ ಬಿಡಬ್ಲ್ಯುಎಫ್ ಸೂಪರ್-300 ಪ್ರಶಸ್ತಿ
ವಿಜಯನಗರ : ಅಂಜುಮನ್ ಕಮಿಟಿ ವತಿಯಿಂದ ಅಂಜುಮನ್ ಶಾದಿಮಹಲ್ನಲ್ಲಿ ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಮಹಿಳೆಯರ ಸ್ವಾವಲಂಬನೆಗೆ ಉತ್ತೇಜನ ನೀಡುವ ಉದ್ದೇಶದಿಂದ, ಯಾವುದೇ ಬಡ್ಡಿ ಇಲ್ಲದೆ ತಲಾ 10,000ರೂ. ಮೊತ್ತದ ಆರ್ಥಿಕ ಸಹಕಾರವನ್ನು
ಎಲ್ ಡಿ ಎಫ್ ಜಾಥಾಕ್ಕೆ ಚಾಲನೆ
ಹೊಸದಿಲ್ಲಿ, ಫೆ. 1: 2026-27ನೇ ಸಾಲಿನ ಬಜೆಟ್ ಅನ್ನು ದಿಕ್ಕುರಹಿತ ಹಾಗೂ ಮುನ್ನೋಟವಿಲ್ಲದ ಬಜೆಟ್ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರವಿವಾರ ವಿವರಿಸಿದ್ದಾರೆ. ಈ ಬಜೆಟ್ ಸಾಮಾನ್ಯ ಜನರಿಗೆ ಹಾಗೂ ತನ್ನ ರಾಜ್ಯಕ್ಕ
ಹೊಸದಿಲ್ಲಿ, ಫೆ. 1: ಮೋದಿ ಸರ್ಕಾರದ ಚಿಂತನೆಗಳು ಖಾಲಿಯಾಗಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರವಿವಾರ ಹೇಳಿದ್ದಾರೆ. 2026-27ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಭಾರತದ ಹಲವು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ
ಕಲಬುರಗಿ: ಬ್ರಿಟಿಷರ ಮಾನವ ಹತ್ಯೆ ಖಂಡಿಸಿ ಬರೆದ ನರಬಲಿ ಕವಿತೆ ಬೇಂದ್ರೆ ಅಜ್ಜನ ಬಂಧನಕ್ಕೆ ಕಾರಣವಾಯಿತು ಎಂದು ನಿವೃತ್ತ ಪ್ರಾಧ್ಯಾಪಕಿ ಪ್ರೊ.ಶೈಲಜಾ ಕೊಪ್ಪರ್ ಹೇಳಿದರು. ರವಿವಾರ ನಗರದ ಕನ್ನಡ ಭವನದ ಕಲಾ ಭವನದಲ್ಲಿ ಪ್ರೋಗ್ರೆ
ಹೊಸದಿಲ್ಲಿ, ಫೆ. 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ಕೇರಳದ ಬಗ್ಗೆ ಸಾಕಷ್ಟು ಉಲ್ಲೇಖಿಸದೇ ಇರುವುದು ತನಗೆ ಅಚ್ಚರಿ ಉಂಟು ಮಾಡಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ರವಿವಾರ ಹೇಳಿದ್ದಾರೆ. ‘‘ಬಜೆ
ಹೊಸದಿಲ್ಲಿ, ಫೆ. 1: 2026-27 ಸಾಲಿನ ಕೇಂದ್ರ ಬಜೆಟ್ ಅನ್ನು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ರವಿವಾರ ತೀವ್ರವಾಗಿ ಟೀಕಿಸಿದ್ದಾರೆ. ಈ ಬಜೆಟ್ ‘‘ಭಾರತದ ನಿಜವಾದ ಸಮಸ್ಯೆಗಳ ಬಗ್ಗೆ ಕುರುಡಾಗಿದೆ’’ ಎಂದು ಅವರು ಹೇಳಿದ್ದಾರೆ.
ಹೊಸದಿಲ್ಲಿ, ಫೆ.1: ಗ್ರಾಮೀಣ ಆದಾಯವನ್ನು ವೈವಿಧ್ಯಗೊಳಿಸುವ ಮತ್ತು ಸಾಂಪ್ರದಾಯಿಕ ಕೃಷಿಯನ್ನು ಮೀರಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕ್ರಮವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜಾನುವಾರು ಹಾಗೂ ಮೀನುಗಾರಿಕೆ ಕ್ಷೇತ್ರ
“ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದ ಸಾಹಸಿ”
ಜೊಕೊವಿಕ್ - PHOTO: AP ಮೆಲ್ಬರ್ನ್, ಫೆ.1: ಆಸ್ಟ್ರೇಲಿಯನ್ ಓಪನ್ ಫೈನಲ್ನಲ್ಲಿ ರವಿವಾರ ಕಾರ್ಲೊಸ್ ಅಲ್ಕರಾಝ್ ವಿರುದ್ಧ ಸೋಲುಂಡಿರುವ ನೊವಾಕ್ ಜೊಕೊವಿಕ್ ತಮ್ಮ ದಾಖಲೆಯ 25ನೇ ಗ್ರ್ಯಾನ್ಸ್ಲಾಮ್ ಪ್ರಶಸ್ತಿಗಾಗಿ ಇನ್ನಷ್ಟು ದಿನಗಳು ಕಾಯ
ಮಂಗಳೂರು, ಫೆ.1: ಆನ್ಲೈನ್ ಗೇಮ್ನಲ್ಲಿ ಸೋಲಿಸಿದ ವಿಚಾರದಲ್ಲಿ ನಗರದ ನಂದಿಗುಡ್ಡೆ ಬಳಿಯ ನಿವಾಸಿ ಪ್ರತ್ಯೂಶ್ ಸಾಲಿಯಾನ್ ಎಂಬವರಿಗೆ ಬೆದರಿಕೆ ಹಾಕಿ, ಕೊಲೆ ಯತ್ನ ನಡೆಸಿರುವ ಪ್ರಕರಣದಲ್ಲಿ ಸಂಜಯ್ ಪೂಜಾರಿ ಎಂಬಾತನಿಗೆ ನ್ಯಾಯಾ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ. 01) 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಸುಮಾರು 1 ಗಂಟೆ 25 ನಿಮಿಷಗಳ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ► ಬಜೆಟ್ ಭಾಷಣದ ಮು
ಸೈದಾಪೂರ: ಪಕ್ಷಕ್ಕಾಗಿ ದುಡಿಯುತ್ತಿರುವ ಪ್ರಾಮಾಣಿಕ ಕಾರ್ಯಕರ್ತರೇ ಪಕ್ಷದ ಜೀವಾಳವಾಗಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪ್ರತಿಯೊಬ್ಬರ ಹಿತ ಕಾಯುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೆಪಿಸಿಸಿ
ಮಂಗಳೂರು: ಕೇಂದ್ರ ಬಜೆಟ್ನಲ್ಲಿ ಕರ್ನಾಟಕವನ್ನು ಕಡೆಗಣಿಸಲಾಗಿದೆ. ಅದರಲ್ಲೂ ಕರಾವಳಿ ಕರ್ನಾಟಕಕ್ಕೆ ಏನನ್ನು ನೀಡಲಾಗಿಲ್ಲ. ದೇಶಕ್ಕೆ ಗರಿಷ್ಠ ತೆರಿಗೆ ಪಾವತಿಸುವ ರಾಜ್ಯಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಕಡಿ
ಸುರಪುರ: ರಸ್ತೆಯ ಮೇಲೆ ಕಟ್ಟಡ ಕಟ್ಟುತ್ತಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಹಲವರು ಗಾಯಗೊಂಡಿರುವ ಘಟನೆ ನಗರದ ದಖನಿ ಮೊಹಲ್ಲಾದ ಟಿಪ್ಪು ಸುಲ್ತಾನ್ ವೃತ್ತದ ಬಳಿ ನಡೆದಿದೆ. ಸರಕಾರ
ಹೊಸದಿಲ್ಲಿ, ಫೆ. 1: ಹುಲಿ, ಸಿಂಹ, ಚಿರತೆ ಮುಂತಾದ ಬೆಕ್ಕು ಜಾತಿಗೆ ಸೇರಿದ ಪ್ರಾಣಿಗಳ ಸಂರಕ್ಷಣೆ ಬಗ್ಗೆ ಚರ್ಚಿಸಲು ಈ ವರ್ಷ ಭಾರತವು ಮೊದಲ Global Big Cat Summit ಅನ್ನು ಏರ್ಪಡಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು
ಯಾದಗಿರಿ: ವಡಗೇರಾ ತಾಲೂಕಿನ ಸುಕ್ಷೇತ್ರ ಹಾಲಗೇರಾ ಗ್ರಾಮದಲ್ಲಿ ಶ್ರೀ ಯಲ್ಲಮ್ಮದೇವಿಯ ಭವ್ಯ ರಥೋತ್ಸವವು ಸಹಸ್ರಾರು ಭಕ್ತರ ಜಯಘೋಷದ ನಡುವೆ ಭಕ್ತಿ ಸಂಭ್ರಮದಿಂದ ರವಿವಾರ ಸಂಜೆ ವಿಜೃಂಭಣೆಯಿಂದ ಜರುಗಿತು. ಬೆಳಗ್ಗೆಯಿಂದಲೇ ಅಸಂ
ಮಂಗಳೂರು: ಕೇಂದ್ರ ಬಜೆಟ್ ನಿರಾಶದಾಯಕವಾಗಿದೆ. ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಕಡೆಗೆ ಹೆಚ್ಚು ಗಮನ ಹರಿಸಿಲ್ಲ. ವೇದ್ಯಕೀಯ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ದೃಷ್ಠಿಯಿಂದ ದೇಶದಲ್ಲಿ ಐದು ಪ್ರಾದೇಶಿಕ ವೈದ್ಯಕೀಯ ಹಬ್ ಮತ್ತು ಆ
ಮಂಗಳೂರು : ಕೇಂದ್ರ ಸರಕಾರ ಮಂಡಿಸಿದ ಬಜೆಟ್ನಲ್ಲಿ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಯನ್ನು ನೀಡಿಲ್ಲ. ಹಿಂದೆ ಘೋಷಿಸಿದ ಯೋಜನೆಗಳಿಗೆ ಅನುದಾನ ಒದಗಿಸಿಲ್ಲ. ಇಡೀ ದೇಶದಲ್ಲಿ ಅತ್ಯಂತ ಹೆಚ್ಚು ತೆರಿಗೆ ನೀಡುವ ರಾಜ್ಯಗಳ ಪೈಕಿ ಎರಡನ
ಮಂಗಳೂರು, ಫೆ.1: ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಆಂಜೆಲೊರ್ ಘಟಕ, ಗಾರ್ಡಿಯನ್ ಏಂಜಲ್ ಚರ್ಚ್ ನಾಗೋರಿ, ಸಾಮಾಜಿಕ ಅಭಿವೃದ್ಧಿ ಆಯೋಗ ಮತ್ತು ನೀತಿ ಹಾಗೂ ಶಾಂತಿ ಆಯೋಗದ ಸಹಯೋಗದೊಂದಿಗೆ ರವಿವಾರ ಗಾರ್ಡಿಯನ್ ಏಂಜಲ್ ಚರ್ಚ್ ಸಭಾಭವ
ಕನಕಪುರ : ಕೇಂದ್ರ ಸರಕಾರದ ಬಜೆಟ್ನಲ್ಲಿ ರಾಜ್ಯಕ್ಕೆ ಯಾವುದೆ ಕೊಡುಗೆ ಕೊಟ್ಟಿಲ್ಲ. ಇದರಿಂದ ನಮ್ಮ ರಾಜ್ಯಕ್ಕೆ ಯಾವ ಅನುಕೂಲವೂ ಆಗಿಲ್ಲ. ಬೆಂಗಳೂರಿಗೆ ಹೈಸ್ಪೀಡ್ ರೈಲು ಎಂದು ಹೇಳಿದ್ದಾರೆ. ಆದರೆ, ಯಾವ ಹೈಸ್ಪೀಡ್ ರೈಲೂ ಬರುವುದಿ
ಬ್ಯಾರೀಸ್ ಸೆಂಟ್ರಲ್ ಕಮಿಟಿ ವತಿಯಿಂದ ʼಬ್ಯಾರಿ ಕೂಟ-2026ʼ
ಪುತ್ತಿಗೆ: ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ನ ಸಾರಥಿ ಮತ್ತು ಆಧ್ಯಾತ್ಮಿಕ ನಾಯಕರಾಗಿದ್ದ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ ಅವರ ಇಪ್ಪತ್ತನೇ ಉರೂಸ್ ಮುಬಾರಕ್ ಮತ್ತು ಸನದುದಾನ ಸಮಾವೇಶವು ಸಾವಿರಾರು ಜನ
ಹೊಸದಿಲ್ಲಿ, ಫೆ. 1: 2026–27ರ ಮುಂಗಡಪತ್ರದಲ್ಲಿ ಆಯುಷ್ ಸಚಿವಾಲಯಕ್ಕೆ 4,408.93 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಹಿಂದಿನ ವರ್ಷದ 3,671.82 ಕೋಟಿ ರೂ.ಗಳಿಗೆ ಹೋಲಿಸಿದರೆ ಶೇ.20ರಷ್ಟು ಏರಿಕೆಯಾಗಿದೆ. ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳ ಸ
ಸುರತ್ಕಲ್: ಕರ್ನಾಟಕ ಮುಸ್ಲಿಂ ಜಮಾಅತ್ ಎಸ್.ವೈ.ಎಸ್. ಎಸ್ಸೆಸ್ಸೆಫ್ 7ನೇ ಬ್ಲಾಕ್ ಯುನಿಟ್ ಹಾಗೂ ಬದ್ರಿಯಾ ದಫ್ ಕಮೀಟಿ ಕೃಷ್ಣಾಪುರ ಇದರ ವತಿಯಿಂದ ಮರ್ಹೂಂ ಹಾಜಿ ಬಿ.ಎಂ. ಮುಮ್ತಾಝ್ ಅಲಿ ಅವರ ಸ್ಮರಣಾರ್ಥ ಕೃಷ್ಣಾಪುರ ಕುಕ್ಕಾಡಿಯ ಬ
ಹೊಸದಿಲ್ಲಿ: ಮುಂಬರುವ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಪಾಕಿಸ್ತಾನ ಸರ್ಕಾರ ತನ್ನ ಪುರುಷರ ಕ್ರಿಕೆಟ್ ತಂಡಕ್ಕೆ ಅನುಮತಿ ನೀಡಿದ್ದರೂ, ಫೆಬ್ರವರಿ 15ರಂದು ನಡೆಯಬೇಕಿದ್ದ ಭಾರತದ ವಿರುದ್ಧದ ಲೀಗ್ ಹ
ಕೇಂದ್ರ ಸರಕಾರದ ಬಜೆಟ್ ನಿರಾಶಾದಾಯಕವಾಗಿದೆ. ಯಾವುದೇ ದೂರದೃಷ್ಟಿಯಿಲ್ಲದ ಬಜೆಟ್ ಇದು. ವಿಕಸಿತ ಭಾರತ ಎಂದು ಬರೀ ಹೇಳಿಕೆಗಳಿಂದ ಕೂಡಿದ್ದು, ದೇಶದ ಸಾಮಾನ್ಯ ಜನತೆಗೆ ಮತ್ತೊಮ್ಮೆ ನಿರಾಶೆಯನ್ನುಂಟು ಮಾಡಿದೆ ಎಂದು ಶಾಸಕರು, ಕರ್ನ
ಗೋಂಡಾ, ಫೆ. 1: ದೂರದ ಸಂಬಂಧಿಯೋರ್ವರನ್ನು ವಿವಾಹವಾಗಲು ಬಯಸಿದ್ದ 19 ವರ್ಷದ ಯುವತಿಯನ್ನು ಆಕೆಯ ತಂದೆ ಹಾಗೂ ಸಹೋದರ ಹತ್ಯೆಗೈದ ಘಟನೆ ಗೋಂಡಾ ಜಿಲ್ಲೆಯಲ್ಲಿ ನಡೆದಿದೆ. ಇದು ಮರ್ಯಾದೆಗೇಡು ಹತ್ಯೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು
‘‘ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿರುವ ಬಜೆಟ್ ನಲ್ಲಿ ಯಾವುದೇ ಹೊಸ ಹೊಸ ಯೋಜನೆಗಳಿಲ್ಲ. ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವ ಹಾಗೆ ಒಟ್ಟು ಬಜೆಟ್ನಲ್ಲಿ 16.9 ಲಕ್ಷ ಕೋಟಿ ಸಾಲ ಮಾಡುತ್ತಿರುವ ಮೋದಿ-ನಿರ್ಮಲಾ ಸೀತಾರಾಮ
ಹೊಸದಿಲ್ಲಿ, ಫೆ.1: ವಿಬಿ–ಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸಲು ಸಜ್ಜಾಗಿರುವ ಕೇಂದ್ರ ಸರ್ಕಾರವು ಅದಕ್ಕಾಗಿ ಮುಂಗಡಪತ್ರದಲ್ಲಿ 95,692.31 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಇದೇ ವೇಳೆ MGNREGAಕ್ಕೆ 30,000 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗ
ಹೊಸದಿಲ್ಲಿ, ಫೆ.1: ಹೆಚ್ಚುತ್ತಿರುವ ಉಷ್ಣ ಅಲೆಗಳು, ಪ್ರವಾಹಗಳು, ಚಂಡಮಾರುತಗಳು ಮತ್ತು ವಾಯು ಮಾಲಿನ್ಯ ತುರ್ತು ಪರಿಸ್ಥಿತಿಗಳಿಂದಾಗಿ ಭಾರತವು ತತ್ತರಿಸುತ್ತಿದ್ದರೂ 2026ರ ಕೇಂದ್ರ ಮುಂಗಡಪತ್ರದಲ್ಲಿ ಅರಣ್ಯ ಮತ್ತು ಹವಾಮಾನ ಬದಲ
ಹೊಸದಿಲ್ಲಿ, ಫೆ.1: ರವಿವಾರ ಲೋಕಸಭೆಯಲ್ಲಿ ಮಂಡಿಸಲಾದ 2026–27ನೇ ಸಾಲಿನ ಕೇಂದ್ರ ಮುಂಗಡಪತ್ರದಲ್ಲಿ ಗೃಹ ವ್ಯವಹಾರಗಳ ಸಚಿವಾಲಯಕ್ಕೆ 2,55,233.53 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಈ ಪೈಕಿ 1,73,802.53 ಕೋಟಿ ರೂ.ಗಳಷ್ಟು ಹೆಚ್ಚಿನ ಮೊತ್ತವನ್ನ
ಉಡುಪಿ, ಫೆ.1: ಉಡುಪಿ ಜಿಲ್ಲಾ ಎನ್ಎಸ್ಯುಐ ಉಪಾಧ್ಯಕ್ಷ, ಬೈಲೂರು ಚಿಟ್ಪಾಡಿ ನಿವಾಸಿ ಶರತ್ ಕುಂದರ್(25) ಎಂಬವರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಜ.30ರಂದು ರಾತ್ರಿ ನಗರದ ಪಿಪಿಸಿ ಕ್ರಾಸ್ ಬಳಿ ನಡೆದ
ಕಲಬುರಗಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಿರಾಶಾದಾಯಕವಾಗಿದ್ದು, ಕರ್ನಾಟಕಕ್ಕೆ ಮತ್ತೆ ಚೊಂಬು ನೀಡುವ ಮೂಲಕ ಮಲತಾಯಿ ಧೋರಣೆ ಮುಂದುವರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ
ಮೊತ್ತ ತೀರಾ ಕಡಿಮೆಯಾಗಲಿದೆ ಎಂದು ತಜ್ಞರ ಎಚ್ಚರಿಕೆ
ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ ಸರ
ಉಡುಪಿ, ಫೆ.1: ಹನ್ನೆರಡನೇ ಶತಮಾನದಲ್ಲಿ ಶೋಷಣೆ, ಜಾತೀಯತೆ, ಮೇಲು-ಕೀಳು ತಾರತಮ್ಯ, ಅಸ್ಪೃಶ್ಯತೆ ಸೇರಿದಂತೆ ಅನೇಕ ಸಾಮಾಜಿಕ ಅಸಮಾನತೆಗೆ ಒಳಗಾಗಿದ್ದ ಜನರ ಬದುಕಿಗೆ ಆಶಾ ಕಿರಣವಾಗಿ ಸಮಾಜದ ಏಳಿಗೆಗೆ, ಸಮಾಜದ ಒಗ್ಗಟ್ಟಿಗೆ ಹಾಗೂ ಸಮಾಜ
ಉಡುಪಿ: ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ರಾಜ್ಯ ಹಾಗೂ ಕರಾವಳಿ ಜಿಲ್ಲೆಗಳ ಪಾಲಿಗೆ ನಿರಾಶದಾಯಕ ಬಜೆಟ್ ಆಗಿದ್ದು ಕರಾವಳಿ ಪಾಲಿಗೆ ಊಟಕ್ಕಿಲ್ಲದ ಉಪ್ಪಿನಕಾಯಿ ಇದ್ದಂತೆ. ಇದೊಂದು ನಿರಾಶದಾ ಯಕ ಮತ್ತು ಶ್ರೀಮ
ಹುಮನಾಬಾದ್: ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟಗೊಂಡ ಘಟನಾ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ ಪರಿಶೀಲನ
ರಾಯಚೂರು: ಕೇಂದ್ರ ಸರಕಾರ ಮಂಡಿಸಿದ ಬಜೆಟ್ ಸಾಮಾನ್ಯ ಜನರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ. ಬಡವರು, ಮಧ್ಯಮ ವರ್ಗದವರು, ರೈತರು, ಕಾರ್ಮಿಕರು ಹಾಗೂ ಯುವಜನತೆಗೆ ನೇರವಾಗಿ ಲಾಭವಾಗುವ ಯೋಜನೆಗಳಿಗೆ ಅಗತ್ಯ ಆದ್ಯತೆ ನ
ತೆರಿಗೆ ರಜಾ ಎಂದರೆ ನಿರ್ದಿಷ್ಟ ಅವಧಿಯವರೆಗೆ ಕೆಲವು ತೆರಿಗೆಗಳನ್ನು ಪಾವತಿಸುವುದರಿಂದ ಕಂಪೆನಿಗಳಿಗೆ ವಿನಾಯಿತಿ ನೀಡುವ ಕ್ರಮವಾಗಿರುತ್ತದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತದಲ್ಲಿ ನೆಲೆಗೊಂಡಿರು
ಭಟ್ಕಳ: ಹಳ್ಳಿಗಳು ಮತ್ತು ವಿವಿಧ ಊರುಗಳಿಂದ ಕೆಲಸಕ್ಕಾಗಿ ನಗರಗಳು ಹಾಗೂ ಪಟ್ಟಣಗಳಿಗೆ ಬರುವ ಬಡವರು ದಿನನಿತ್ಯದ ಆಹಾರಕ್ಕಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಡವರಿಗೆ ಪೌಷ್ಟಿಕ ಆಹಾರ ಒದಗಿ ಸುವ ಉದ
ರಾಯಚೂರು: ರಾಯಚೂರು ಜಿಲ್ಲಾ ಉತ್ಸವದ ನಿಮಿತ್ತ ಅರಣ್ಯ ಇಲಾಖೆಯು ಕೃತಕ ಅರಣ್ಯ ಪರಿಕಲ್ಪನೆ ಜನಾಕರ್ಷಣೀಯ ವಿನೂತನ ಯೋಜನೆ ರೂಪಿಸಿದೆ. ಬಸವೇಶ್ವರ ವೃತ್ತದ ಹತ್ತಿರ ಇರುವ ವಾಲ್ಕಟ್ ಮೈದಾನದಲ್ಲಿ ಕೃತಕ ಅರಣ್ಯ ನಿರ್ಮಿಸಿದ್ದು ಜನರನ
ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕ್ಕ್ಕರಣೆಯ (ಎಸ್ಐಆರ್) ಭಾಗವಾಗಿ ಬೂತ್ ಲೆವೆಲ್ ಬಿಎಲ್ಎ ಏಜೆಂಟ್ಗಳ ಸಮಾವೇಶ
ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಮಂಡಿಸಿರುವ ಬಜೆಟ್, ದೇಶದ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಮೂಲಕ ವಿಕಸಿತ ಭಾರತಕ್ಕೆ ಪೂರಕವಾಗಿ ಯುವ ಭಾರತ ನಿರ್ಮಾಣಕ್ಕೆ ಮುನ್ನುಡಿ ಬರೆಯಲಿದೆ. ವಿಶ್
ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಎಲ್ಲಾ ಆಯಾಮಗಳ ಅಭಿವೃದ್ಧಿಯ ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯುಳ್ಳ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜ
ಬೆಂಗಳೂರು : ಹತ್ಯೆಗೊಳಗಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಮನೆ ಕೆಲಸದ ವ್ಯಕ್ತಿಯೂ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿಲ್ಕ್ ಬೋರ್ಡ್ ಸಮೀಪದ ಕೆಎಎಸ್ ಕಾಲೋನಿಯಲ್ಲಿ ಜ.31ರ ತಡರಾತ್ರಿ ವರದಿಯಾಗಿದೆ.
ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕವೂ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ. ಐಟಿ ನವೀನತೆ, ಪ್ರವಾ
ಕಲಬುರಗಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಯುವ, ಮಹಿಳಾ ಅಭಿವೃದ್ಧಿ ಪರವಾಗಿದೆ ಎಂದು ಬಿಜೆಪಿ ಯುವ ಮುಖಂಡ. ಶಿವ ಅಷ್ಟಗಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಐತಿಹ
ಉಡುಪಿ, ಫೆ.1: ಕಳೆದ ಆರ್ಥಿಕ ವರ್ಷದಲ್ಲಿ ಮಂಡಿಸಿದ ಬಜೆಟ್ ಎಷ್ಟರ ಮಟ್ಟಿಗೆ ಅನುಷ್ಠಾನಗೊಂಡಿದೆ ಎಂಬುದು ಈ ಬಾರಿಯ ಬಜೆಟ್ನಲ್ಲಿ ಎಲ್ಲಿಯೂ ಉಲ್ಲೇಖಿಸದೇ ಇರುವುದು ವಿಷಾದನೀಯ. ಜನಸಾಮಾನ್ಯರಿಗೆ ಯಾವುದೇ ಬಜೆಟ್ ಮೇಲೆ ವಿಶ್ವಾಸಾರ
ಉಡುಪಿ, ಫೆ.1: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಗ್ರಾಹಕರ ಸಮಾವೇಶವನ್ನು ಉಡುಪಿ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ರವಿವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಶ
ಕಲಬುರಗಿ: ತಾಲೂಕಿನ ಹೇರೂರ(ಕೆ) ಗ್ರಾಮದ ರೈತ ರೇವಣಸಿದ್ದಪ್ಪ ಸಿದ್ದಣ್ಣ ಕುಂಬಾರ ಅವರಿಗೆ ಸೇರಿದ ಐದು ಎಕರೆ ಕಬ್ಬಿನ ತೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ 10 ಟನ್ ಕಬ್ಬು ಸೇರಿದಂತೆ ಕೃಷಿ ಪರಿಕರಗಳು ಶನಿ
21ನೇ ಉಡುಪಿ ವಿಭಾಗೀಯ ಮಹಿಳಾ ಸಮಾವೇಶ ಉದ್ಘಾಟನೆ
ಬೆಳಗಾವಿ : ಜಿಲ್ಲೆಯ ಚೋರ್ಲಾ ಘಾಟ್ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣ ಹಾಗೂ ಈ ಕುರಿತು ಬಹಿರಂಗಪಡಿಸಿದ್ದ ಸಂದೀಪ ಪಾಟೀಲ್ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳವೆ ಶನಿವಾರ ರಾತ್ರಿ ಪೊಲೀಸ್ ಠಾಣೆ
ಲಿಂಗಸುಗುರು: ಕೇಂದ್ರ ಸರಕಾರದ ಇತ್ತೀಚಿನ ಬಜೆಟ್ ದೇಶದ ಸಾಮಾನ್ಯ ಜನರು, ರೈತರು ಮತ್ತು ಕಾರ್ಮಿಕರ ನಿರೀಕ್ಷೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಸಿಪಿಎಂ ತಾಲೂಕು ಸಮಿತಿಯ ಕಾರ್ಯದರ್ಶಿ ರಮೇಶ್ ವೀರಾಪೂರ ತಿಳಿಸಿದ್ದಾರೆ. 2025
ಕುಕನೂರು: ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಅಗತ್ಯವಾದ ಪ್ರಾಮುಖ್ಯತೆ ನೀಡಲಾಗಿಲ್ಲ. ರಾಜ್ಯದ ಮೇಲಿನ ಮಲತಾಯಿ ಧೋರಣೆ ಈ ಬಾರಿಯೂ ಮುಂದುವರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿ
ಯಲಬುರ್ಗಾ: ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಆಹಾರ ಸೇವಿಸಿ 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹೊಸದಿಲ್ಲಿ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಸದ್ಯ ಪ್ರಗತಿಯಲ್ಲಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯನ್ನು ಪ್ರಶ್ನಿಸಿ ಭಾರತೀಯ ಚುನಾವಣಾ ಆಯೋಗದ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ ಮೆಟ್ಟಿಲೇರ
ಆಳಂದ: ಆಳಂದ ತಾಲೂಕು ಆಡಳಿತ ಸೌಧದಲ್ಲಿ ಶರಣ ವೀರಘಂಟೆ ಮಡಿವಾಳ ಮಾಚಿದೇವರ 926ನೇ ಜಯಂತಿಯನ್ನು ಭಕ್ತಿಭಾವ, ಸಾಮಾಜಿಕ ಜಾಗೃತಿ ಹಾಗೂ ಆಧ್ಯಾತ್ಮಿಕ ಮೌಲ್ಯಗಳೊಂದಿಗೆ ಭಾವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸ
ಅಫಜಲಪೂರ: ಕೇಂದ್ರ ಸರಕಾರ ಮಂಡಿಸಿದ ಬಜೆಟ್ನಲ್ಲಿ ರೈತ ವಿರೋಧಿ ಧೋರಣೆ ಸ್ಪಷ್ಟವಾಗಿ ಕಾಣಿಸಿದೆ, ರೈತರ ಎಲ್ಲ ನಿರೀಕ್ಷೆಗಳಿಗೆ ನಿರಾಶೆಯಾಗಿದೆ ಎಂದು ರೈತ ಸಂಘದ ತಾಲೂಕ ಅಧ್ಯಕ್ಷ ಮಹಾಂತೇಶ ಜಮಾದಾರ ಹೇಳಿದ್ದಾರೆ. ವಿಶೇಷವಾಗಿ ದಕ
ಬೆಂಗಳೂರು : ಕೇಂದ್ರ ಸರಕಾರದ ಬಜೆಟ್ಗೆ ರಾಜ್ಯ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದ್ದು, ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಟೀಕಿಸಿದ್ದಾರೆ. ಅಲ್ಲದೆ, ಇದಕ್ಕೆ ವ್ಯತಿರಿಕ್ತವಾಗಿ ಕೇಂದ್ರ ಬಜೆಟ್ ಕುರಿತು
ರಾಯಚೂರು :ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರ
ರವಿವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2026–27ರ ಕೇಂದ್ರ ಬಜೆಟ್ ಮೇಲೆ ಕರ್ನಾಟಕದ ಜನರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದರು. ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ಮೂಲಸೌಕರ್ಯ, ನಗರಾಭಿವೃದ್ಧಿಗೆ ಒತ್ತು,
ಹೊಸದಿಲ್ಲಿ: ಫೆಲೆಸ್ತೀನ್ ಜನರಿಗೆ ಭಾರತದ ನಿರಂತರ ಬೆಂಬಲ ಮುಂದುವರಿಯಲಿದೆ. ಪಶ್ಚಿಮ ಏಷ್ಯಾದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡುವತ್ತ ನಡೆಯುತ್ತಿರುವ ಪ್ರಯತ್ನಗಳಿಗೆ ಭಾರತ ಸದಾ ಕೈಜೋಡಿಸಲಿದೆ ಎಂದು ಪ್ರಧಾನಿ ನರೇಂ
ಮೇದಿನಿನಗರ್ (ಜಾರ್ಖಂಡ್): ವಾಮಾಚಾರದ ಶಂಕೆಯಲ್ಲಿ ದಂಪತಿ ಹಾಗೂ ಅವರ 18 ವರ್ಷದ ಪುತ್ರನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ನ ಪಲಮುನಲ್ಲಿ ನಡೆದಿದೆ ಎಂದು ರವಿವಾರ ಪೊಲೀಸರು ತಿಳಿಸಿದ್ದಾರೆ. ಮೃತರನ್ನು ವಿಜಯ್ ಭುಯಾನ
ಬಾಗಲಕೋಟೆ : ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ನೇಣು ಹಾಕಿ ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾದಾಮಿ ತಾಲೂಕಿನ ಹಿರೇಮುಚಳಗುಡ್ಡ ಗ್ರಾಮದಲ್ಲಿ ರವಿವಾರ ನಡೆದಿರುವುದು ವರದಿಯಾಗಿದೆ. ರೂಪಾ ಹನಮಂತ ಗ
ರೈಲ್ವೇ ನೇಮಕಾತಿ ಮಂಡಳಿಗಳು (RRB) ಗ್ರೂಪ್-ಡಿ (ಹಂತ 1) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ವೆಬ್ತಾಣಗಳಲ್ಲಿ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯನ್ನು 22,000 + ತಾತ್ಕಾಲಿಕ ಹುದ್ದೆಗಳಿಗೆ ನೇಮಕಾತಿ ಮಾಡುವುದಾಗಿ ಹೇಳಲಾಗಿ
ಹೊಸದಿಲ್ಲಿ: ಪ್ರಮುಖ ನಗರಗಳು ಹಾಗೂ ಆರ್ಥಿಕ ಕೇಂದ್ರಗಳಲ್ಲಿ ಏಳು ಹೈಸ್ಪೀಡ್ ರೈಲು ಕಾರಿಡಾರ್ ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಪ್ರಯಾಣಿಕ ಹಾಗೂ ಪರಿ
ಹೊಸದಿಲ್ಲಿ: ಮೂರು ಪ್ರಮುಖ ಕರ್ತವ್ಯ ಮಂತ್ರಗಳನ್ನು ಪಠಿಸುವ ಮೂಲಕ 2026-27ನೇ ಸಾಲಿನ ಬಜೆಟ್ ಭಾಷಣ ಪ್ರಾರಂಭಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ತಮ್ಮ ಬಜೆಟ್ ಭಾಷಣವನ್ನು ಒಂದು ಗಂಟೆ 25 ನಿಮಿಷಗಳಲ್ಲಿ (ಒಟ್ಟು 85 ನಿಮಿ
ವಿಜಯಪುರ : ಕತ್ತು ಕೊಯ್ದು ರೌಡಿಶೀಟರ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂಡಿ ತಾಲ್ಲೂಕಿನ ಬರಗಡಿ ಗ್ರಾಮದ ಹೊರವಲಯದಲ್ಲಿ ರವಿವಾರ ನಡೆದಿದೆ. ಬರಗಡಿ ಗ್ರಾಮದ ಸಿದ್ದರಾಮ ದೊಂಡಿಬಾ ಕ್ಷತ್ರಿ(29) ಎಂಬಾತನ್ನು ಕೊಲೆ ಮಾಡಿ, ದುಷ್
ಹೊಸದಿಲ್ಲಿ: ಸೇವಾ ವಲಯದಲ್ಲಿನ ಉದ್ಯೋಗಗಳ ಮೇಲೆ ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳ ಪರಿಣಾಮಗಳ ಮೌಲ್ಯಮಾಪನಕ್ಕಾಗಿ ಉನ್ನತಾಧಿಕಾರ ಸ್ಥಾಯಿ ಸಮಿತಿಯನ್ನು ರಚಿಸುವುದಾಗಿ ಕೇಂದ್ರ ಸರಕಾರವು 2026ರ ಮು
ಮುಂಬೈ: ಹಾವುಗಳನ್ನು ರಕ್ಷಣೆ ಮಾಡುವ ವೀಡಿಯೋಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹೆಸರುಗಳಿಸಿದ್ದ ಮಹಾರಾಷ್ಟ್ರದ ಯುಟ್ಯೂಬರ್ ಆಕಾಶ್ ಜಾಧವ್ ನನ್ನು ಛತ್ತೀಸ್ಗಢದ ಮಹಾಸಮುಂದ್ ಜಿಲ್ಲೆಯ ಪೊಲೀಸರು ಗಾಂಜಾ ಸಾಗಣೆ ಪ್ರಕರಣದಲ್ಲಿ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ವರ್ಷದ ಪರಿಷ್ಕರಣೆಯೇ ಮುಂದುವರಿಯಲಿದೆ. ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿಗೆ ಬರಲಿದ

25 C