SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಕ್ಯಾಥೊಲಿಕ್ ಬಿಷಪ್‍ಗಳ ಸಮ್ಮೇಳನ | ಪ್ರತಿಯೊಬ್ಬರ ʼಸಮಾನತೆ ಹಕ್ಕುʼ ರಕ್ಷಣೆಗೆ ಸರಕಾರ ಮುಂದಾಗಬೇಕು : ಸಿಬಿಸಿಐ ಆಗ್ರಹ

ಬೆಂಗಳೂರು : ದೇಶದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಲಾಗಿದೆ. ಆದರೆ, ಇತ್ತೀಚಿಗೆ ಈ ಹಕ್ಕು ಕಸಿಯುವ ಪ್ರಯತ್ನ ನಡೆಯುತ್ತಿದ್ದು, ಇದನ್ನು ಕೇಂದ್ರ ಸರಕಾರ ರಕ್ಷಣೆ ಮಾಡಲು ಮುಂದಾಗಬೇಕು ಎಂದು ‘ಭಾರತದ ಕ್ಯಾಥೊಲಿಕ್ ಬಿಷಪ್‍ಗಳ ಸಮ

10 Feb 2026 9:28 pm
ಪಣಂಬೂರು: ಜೂಜು ಆಡುತ್ತಿದ್ದ ಆರೋಪ; ಐದು ಮಂದಿ ಸೆರೆ

ಪಣಂಬೂರು: ಜೂಜು ಆಡುತ್ತಿದ್ದ ಐವರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಲ್ಪಿ ಯಾನೆ ವಿಲ್ಪ್ರೇಢ್ ಡಿಸೋಜಾ, ಸತೀಶ, ಬಾಲಕೃಷ್ಣ, ಪಿ.ಟಿ. ಜೋಸೆಫ್ ಮತ್ತು ಉಪೇಂದ್ರ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಣಂಬೂ

10 Feb 2026 9:21 pm
Kalaburagi | ತಾಲ್ಲೂಕುಗಳ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು: ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್

ಕಲಬುರಗಿ: ಮಂಗಳವಾರ ಬೆಳಿಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡದೊಂದಿಗೆ ಪ್ರವಾಸ ಆರಂಭಿಸಿದ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಶಹಬಾದ್ ತಾಲ್ಲೂಕಿನ ರಾವೂರು ಗ್ರಾಮಕ್ಕೆ ಭೇಟಿ ನೀಡಿ ನೂತನವಾಗಿ ಪ್ರಾರಂಭವಾಗುತ್ತಿರು

10 Feb 2026 9:20 pm
ಪ್ರತಿಭಟನಾ ಪಾದಯಾತ್ರೆ| ಗುರುಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಬಜ್ಪೆ: ಕೇಂದ್ರ ಸರಕಾರದ ನರೇಗಾ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆ ಬದಲಾವಣೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ಪಾದಯಾತ್ರೆಯ ಪ್ರಯುಕ್ತ ಗುರುಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಕೆಪಿ

10 Feb 2026 9:15 pm
ಆಳಂದ | ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ: ಮಕ್ಕಳಿಗೆ ಮಾತ್ರೆ ಅಲ್ಬೆಂಡಝೋಲ್ ವಿತರಣೆ

ಆಳಂದ: ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಮಂಗಳವಾರ ಪಟ್ಟಣದ ಸರ್ಕಾರಿ ಕನ್ನಡ ಮತ್ತು ಉರ್ದು ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಉಸ್ಮಾನ್ ಸುತಾರ ಅವರು ಮಕ್ಕಳಿಗೆ ಅಲ್ಬೆಂಡಝೋಲ್ ಮಾತ್ರೆ ನುಂಗಿ

10 Feb 2026 9:15 pm
ಕೆಎಸ್‍ಡಿಎಲ್‍ನ 57 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದ ಸಂಸ್ಥೆಯ ರಾಯಭಾರಿ ತಮನ್ನಾ ಭಾಟಿಯಾ

ಮೈಸೂರು ಸ್ಯಾಂಡಲ್ ಸೋಪ್ ಜತೆಗೆ ಹಲವು ಉತ್ಪನ್ನಗಳಿಗೆ ಸಮಕಾಲೀನ ಸ್ಪರ್ಶ

10 Feb 2026 9:10 pm
ಎಂಆರ್‌ಪಿಎಲ್‌ನಲ್ಲಿ ರಾಷ್ಟ್ರೀಯ ಹಿಂದಿ ವಿಚಾರ ಸಂಕಿರಣ

ಮಂಗಳೂರು, ಫೆ.10: ಅಧಿಕೃತ ಭಾಷೆಯ ಅಭಿವೃದ್ಧಿಯು ಕೇವಲ ಬಳಕೆಗೆ ಸೀಮಿತವಾಗದೆ, ಎಲ್ಲಾ ವರ್ಗ ಮತ್ತು ಪ್ರಾದೇಶಿಕ ಭಾಷೆಗಳನ್ನು ಒಳಗೊಳ್ಳುವ ಮೂಲಕ ರಾಷ್ಟ್ರದ ಆತ್ಮವನ್ನು ಪ್ರತಿನಿಧಿಸಬೇಕು ಎಂದು ಎಂಆರ್‌ಪಿಎಲ್ ಮಾನವ ಸಂಪನ್ಮೂಲ ವಿ

10 Feb 2026 9:07 pm
ರಾಜ್ಯಮಟ್ಟದ ಪ್ರತಿಭಾ ಕಾರಂಜಿ: ಆಳ್ವಾಸ್ ವಿದ್ಯಾರ್ಥಿನಿಯರು‌ ಪ್ರಥಮ

ಮೂಡುಬಿದಿರೆ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಫೆ. 7 ಮತ್ತು 8ರಂದು ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆಳ್ವಾಸ್ ಆಂಗ್ಲ

10 Feb 2026 9:04 pm
ಅಂದರ್ ಬಾಹರ್: 11 ಮಂದಿ ಆರೋಪಿಗಳ ಬಂಧನ

ಕಾರ್ಕಳ, ಫೆ.10: ಕುಕ್ಕುಂದೂರು ಗ್ರಾಮದ ನಕ್ರೆ ಬೈಲ್ಬೆಟ್ಟು ಎಂಬಲ್ಲಿ ಮನೆಯಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ 11 ಮಂದಿಯನ್ನು ಕಾರ್ಕಳ ಪೊಲೀಸರು ಫೆ.7ರಂದು ರಾತ್ರಿ ವೇಳೆ ಬಂಧಿಸಿದ್ದಾರೆ. ಬೆಳ್ತಂಗಡಿ

10 Feb 2026 8:51 pm
ಬಿಜೆಪಿಗರ ಹೋರಾಟ ಪ್ರಚಾರಕ್ಕಾಗಿಯೇ ಹೊರತು, ಜನರ ಹಿತಕ್ಕಾಗಿ ಅಲ್ಲ: ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ಬಿಜೆಪಿಯವರ ಹೋರಾಟ ಏನಿದ್ದರೂ ರಾಜಕೀಯಕ್ಕಾಗಿ ಹೊರತು, ಜನರ ಹಿತಕ್ಕಾಗಿ ಇಲ್ಲ. ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹೋರಾಟ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ಮಂ

10 Feb 2026 8:51 pm
ರಣಜಿ| ಸುದೀಪ್ ಘರಾಮಿ 299 ರನ್: ಬಂಗಾಳಕ್ಕೆ ಇನಿಂಗ್ಸ್ ಜಯ, ಸೆಮಿ ಫೈನಲ್‌ಗೆ ಲಗ್ಗೆ

ಕಲ್ಯಾಣಿ, ಫೆ.10: ಆಂಧ್ರ ತಂಡದ ವಿರುದ್ಧ ಇನಿಂಗ್ಸ್ ಹಾಗೂ 90 ರನ್‌ಗಳ ಅಂತರದಿಂದ ಜಯಶಾಲಿಯಾಗಿರುವ ಬಂಗಾಳ ತಂಡ ರಣಜಿ ಟ್ರೋಫಿ ಟೂರ್ನಿಯಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ರಣಜಿಯ ಕ್ವಾರ್ಟರ್ ಫೈನಲ್ ಪಂದ್ಯದುದ್ದಕ್ಕೂ ಆಂಧ್ರ

10 Feb 2026 8:50 pm
ಟಿ-20 ವಿಶ್ವಕಪ್| ನಮೀಬಿಯಾಕ್ಕೆ ಸೋಲುಣಿಸಿದ ನೆದರ್‌ಲ್ಯಾಂಡ್ಸ್

ಹೊಸದಿಲ್ಲಿ,ಫೆ.10: ಬಾಸ್ ಡಿ ಲೀಡ್ ಆಲ್‌ರೌಂಡ್ ಆಟದ(ಔಟಾಗದೆ 72 ರನ್, 2-20)ಸಹಾಯದಿಂದ ನೆದರ್‌ಲ್ಯಾಂಡ್ಸ್ ತಂಡವು ನಮೀಬಿಯಾ ತಂಡವನ್ನು ಏಳು ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಈ ಮೂಲಕ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ತನ್ನ ಮೊದಲ ಗೆಲ

10 Feb 2026 8:47 pm
ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ಹರ್ಷಿತ್ ರಾಣಾ: ಐಪಿಎಲ್‌ನ ಬಹುತೇಕ ಪಂದ್ಯಗಳಿಗೆ ಅಲಭ್ಯ

ಮುಂಬೈ, ಫೆ.10: ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ವೇಗದ ಬೌಲರ್ ಹರ್ಷಿತ್ ರಾಣಾ ಟಿ-20 ವಿಶ್ವಕಪ್ ಟೂರ್ನಿಯಿಂದ ಸಂಪೂರ್ಣ ಹೊರಗುಳಿದಿದ್ದಾರೆ. ಮುಂಬರುವ ಐಪಿಎಲ್‌ನ ಬಹುತೇಕ ಪಂದ್ಯಗಳಿಂದಲೂ ವಂಚಿತರಾಗಲಿದ್ದಾರೆ. ಡಿ.ವೈ.ಪಾಟೀಲ

10 Feb 2026 8:45 pm
ಟಿ-20 ವಿಶ್ವಕಪ್‌| ಸೀಫರ್ಟ್, ಅಲೆನ್ ಭರ್ಜರಿ ಜೊತೆಯಾಟ: ಕಿವೀಸ್‌ಗೆ ಸುಲಭ ತುತ್ತಾದ ಯುಎಇ

ಚೆನ್ನೈ, ಫೆ.10: ಆರಂಭಿಕ ಬ್ಯಾಟರ್‌ಗಳಾದ ಟಿಮ್ ಸೀಫರ್ಟ್(ಔಟಾಗದೆ 89 ರನ್, 42 ಎಸೆತ, 12 ಬೌಂಡರಿ, 3 ಸಿಕ್ಸರ್)ಹಾಗೂ ಫಿನ್ ಅಲೆನ್(ಔಟಾಗದೆ 84, 50 ಎಸೆತ, 5 ಬೌಂಡರಿ, 5 ಸಿಕ್ಸರ್) ಐತಿಹಾಸಿಕ ಜೊತೆಯಾಟದ ನೆರವಿನಿಂದ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡ

10 Feb 2026 8:42 pm
Devadurga | ಸಾರಿಗೆ ಬಸ್–ಟಂಟಂ ಮುಖಾಮುಖಿ ಢಿಕ್ಕಿ : ಗರ್ಭಿಣಿ ಸೇರಿ ಇಬ್ಬರು ಮೃತ್ಯು, 14 ಜನರಿಗೆ ಗಾಯ

ದೇವದುರ್ಗ: ತಾಲೂಕಿನ ಕರಿಗುಡ್ಡ ಗ್ರಾಮ ಸಮೀಪ ಮಂಗಳವಾರ ಮಧ್ಯಾಹ್ನ ಸಾರಿಗೆ ಬಸ್ ಮತ್ತು ಟಂಟಂ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಸೇರಿ ಇಬ್ಬರು ಮೃತಪಟ್ಟಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದ

10 Feb 2026 8:39 pm
ಜನರಲ್ ನರವಾಣೆ ಆತ್ಮಕತೆ ಪ್ರಕಟವಾಗಿಯೇ ಇಲ್ಲ ಎಂದ ಪೆಂಗ್ವಿನ್ ಇಂಡಿಯಾ; ಯಾವುದು ಸತ್ಯ, ಯಾವುದು ಸುಳ್ಳು?

Photo Credit : PTI  2025 ರ ಅಕ್ಟೋಬರ್‌ ನಲ್ಲಿ ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ನಡೆದ ಸಾಹಿತ್ಯ ಉತ್ಸವದಲ್ಲಿ, ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಇತ್ತೀಚೆಗೆ ಬಿಡುಗಡೆಯಾದ ‘ದಿ ಕ್ಯಾಂಟೋನ್ಮೆಂಟ್ ಕಾನ್ಸ್ಪಿರಸಿ’ ಎಂಬ ಪುಸ್ತಕ

10 Feb 2026 8:33 pm
ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ | ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್‍ನಿಂದ ವಿನೂತನ ಹೋರಾಟ

ಬೆಂಗಳೂರು : ನಮ್ಮ ಮೆಟ್ರೋ ರೈಲ್ವೆ ಪ್ರಯಾಣ ದರ ಏರಿಕೆ ಕೇಂದ್ರದ ಬಿಜೆಪಿ ಸರಕಾರ ಮಾಡಿದೆ. ಅದರೆ, ಸಂಸದ ತೇಜಸ್ವಿ ಸೂರ್ಯ ಸಾರ್ವಜನಿಕ ಪ್ರಯಾಣಿಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆಂದು ಆರೋಪಿಸಿ, ತೇಜಸ್ವಿ ಸೂರ್ಯ ವೇಷ ಧರಿಸಿ

10 Feb 2026 8:32 pm
ಮೇಘಾಲಯ| ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಮೃತರ ಸಂಖ್ಯೆ 30ಕ್ಕೆ ಏರಿಕೆ

ಸಿಲ್ಚಾರ್, ಫೆ. 10: ಮೇಘಾಲಯದ ಪೂರ್ವ ಜಯಂತಿಯಾ ಹಿಲ್ಸ್ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡು ಇಲ್ಲಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದುರಂತದಲ್ಲ

10 Feb 2026 8:28 pm
ಪಡುಕೋಣೆ ಚರ್ಚಿನಲ್ಲಿ ದೇವರ ವಾಕ್ಯದ ಸಂಭ್ರಮ- ವಾರ್ಷಿಕ ಹಬ್ಬ

ಕುಂದಾಪುರ, ಫೆ.10: ಪಡುಕೋಣೆ ಪವಾಡ ಪುರುಷ ಸಂತ ಅಂತೋನಿ ಚರ್ಚಿನಲ್ಲಿ ದೇವರ ವಾಕ್ಯದ ಸಂಭ್ರಮ ಮತ್ತು ವಾರ್ಷಿಕ ಮಹಾಹಬ್ಬ ಜರಗಿತು. ಇತ್ತೀಚೆಗೆ ಜರಗಿದ ತೆರಾಲಿ ಹಬ್ಬದ ಮೊದಲನೇ ದಿನ ನಡೆಯುವ ವೆಸ್ಪರ್ಸ್ ದೇವರ ವಾಕ್ಯದ ಸಂಭ್ರಮಕ್ಕೆ ಪ

10 Feb 2026 8:26 pm
ಕೋಡಿ| ಪ್ರಿ-ಪ್ಲೇಸ್‌ಮೆಂಟ್ ತರಬೇತಿ ಕಾರ್ಯಕ್ರಮ

ಕುಂದಾಪುರ: ಫೆ.10: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ತರಬೇತಿ ಮತ್ತು ನಿಯೋಜನಾ ವಿಭಾಗದ ವತಿಯಿಂದ ನಾಂದಿ ಫೌಂಡೇಶನ್’ ಸಹಯೋಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ 2025-26ನೇ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲಾದ ಮೂರು ದಿ

10 Feb 2026 8:24 pm
ಆಳಂದ | ಪಡಸಾವಳಿ ಗ್ರಾಮ ಪಂಚಾಯತ್ ಸದಸ್ಯರಿಗೆ ಬಿಳ್ಕೊಡುಗೆ

ಆಳಂದ: ತಾಲೂಕಿನ ಪಡಸಾವಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ 2020-2021ರಿಂದ 2025-2026ರವರೆಗೆ ಸೇವೆ ಸಲ್ಲಿಸಿದ ಚುನಾಯಿತ ಗ್ರಾಮ ಪಂಚಾಯತ್ ಸದಸ್ಯರ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಕಾರ್ಯ

10 Feb 2026 8:23 pm
ಬಿಡಿಎ ಕಾರ್ಯಾಚರಣೆ: ಸುಮಾರು 125 ಕೋಟಿ ರೂ.ಗಳ ಆಸ್ತಿ ವಶ

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಮಂಗಳವಾರ ಇಲ್ಲಿನ ಉಲ್ಲಾಳು ಮತ್ತು ಅಗ್ರಹಾರ ದಾಸರಹಳ್ಳಿಗಳಲ್ಲಿ ಒತ್ತುವರಿಯಾಗಿದ್ದ 125

10 Feb 2026 8:22 pm
ಅಕ್ರಮ ಹಣ ವರ್ಗಾವಣೆ ಪ್ರಕರಣ| ಅನಿಲ್ ಅಂಬಾನಿಗೆ ಈಡಿ ಸಮನ್ಸ್

ಹೊಸದಿಲ್ಲಿ, ಫೆ. 10: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ರಿಲಾಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಹಾಗೂ ಅವರ ಪತ್ನಿ ಟೀನಾ ಅಂಬಾನಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿಗೊಳಿಸಿ

10 Feb 2026 8:21 pm
ಕೋಡಿ| ಎಸೆಸೆಲ್ಸಿ ವಿದ್ಯಾರ್ಥಿಗಳ ಪ್ರೇರಣಾ ಶಿಬಿರ ಕಾರ್ಯಕ್ರಮ

ಕುಂದಾಪುರ, ಫೆ.10: ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯಲ್ಲಿ ಮೀಫ್ ಸಹಯೋಗದೊಂದಿಗೆ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರವನ್ನು ಸೋಮವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ವಲಯದ ಕ

10 Feb 2026 8:20 pm
ಕಲಬುರಗಿ | ಕಾರಾಗೃಹದ ಬಂದಿಗಳಿಗೆ ʼಕ್ರೀಯೇಟಿವ್ ಸಾಫ್ಟ್ ಟಾಯ್ಸ್ ಮೇಕರ್ ತರಬೇತಿʼ

ಕಲಬುರಗಿ: ಜನ ಶಿಕ್ಷಣ ಸಂಸ್ಥಾನ್ ಹಾಗೂ ಕೇಂದ್ರ ಕಾರಾಗೃಹದ ಸಂಯುಕ್ತಾಶ್ರಯದಲ್ಲಿ ‘ಕ್ರೀಯೇಟಿವ್ ಸಾಫ್ಟ್ ಟಾಯ್ಸ್ ಮೇಕರ್ (ಅಡ್ವಾನ್ಸ್)’ ಎಂಬ 45 ದಿನಗಳ ವೃತ್ತಿಪರ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿ

10 Feb 2026 8:20 pm
Bengaluru | ಕಸವನ್ನು ಎಲ್ಲೆಂದರಲ್ಲಿ ಎಸೆಯುವವರಿಂದ 30 ಲಕ್ಷ ರೂ.ದಂಡ ವಸೂಲಿ : ಜಿಬಿಎ

ಬೆಂಗಳೂರು : ನಗರದಲ್ಲಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಕಸವನ್ನು ಎಸೆಯುವವರ ವಿರುದ್ಧ ಮಾರ್ಷಲ್‍ಗಳು ಪರಿಶೀಲನೆ ನಡೆಸಿ, ಮೂರು ತಿಂಗಳ ಅವಧಿಯಲ್ಲಿ ಅಂದಾಜು 30 ಲಕ್ಷ ರೂ.ಗಳಷ್ಟು ದಂಡವನ್ನು ವಸೂಲಿ ಮಾಡಿದ್ದಾರೆ ಎಂದು ಗ್ರೇಟರ್ ಬೆ

10 Feb 2026 8:18 pm
ಫೆ.12ರಂದು ಸಾರ್ವತ್ರಿಕ ಮುಷ್ಕರ: ಉಡುಪಿಯಲ್ಲಿ ಪ್ರತಿಭಟನೆ

ಉಡುಪಿ, ಫೆ.10: ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯಲು ಹಾಗೂ ಕೇಂದ್ರ ಸರಕಾರದ ಕಾಯ್ದೆ ರಾಜ್ಯದ ಕಾಂಗ್ರೆಸ್ ಸರಕಾರ ಜಾರಿ ಮಾಡದಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಫೆ.12ರಂದು ಬೆಳಿಗ್

10 Feb 2026 8:16 pm
ತಾಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

ಉಡುಪಿ, ಫೆ.10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ಕಾರ್ಯನಿರ್ವಹ

10 Feb 2026 8:12 pm
ಕಳ್ಳತನ ಪ್ರಕರಣ | ನಾಲ್ವರ ಬಂಧನ; 19.10 ಲಕ್ಷ ಮೌಲ್ಯದ ಸ್ವತ್ತು ಜಪ್ತಿ : ಎಸ್ಪಿ ಅಡ್ಡೂರು ಶ್ರೀನಿವಾಸಲು

ಕಲಬುರಗಿ: ಸೇಡಂ ತಾಲೂಕಿನ ಮುಧೋಳ ಹಾಗೂ ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಭೇದಿಸಿದ ಪೊಲೀಸರು ನಾಲ್ವರನ್ನು ಬಂಧಿಸಿ, ಒಟ್ಟು 19.10 ಲಕ್ಷ ರೂ. ಮೌಲ್ಯದ ಸ್

10 Feb 2026 8:12 pm
‘ಕನಿಷ್ಠ ಬೆಂಬಲ ಬೆಲೆ ಯೋಜನೆಯ ಬಾಕಿ ಮೊತ್ತ 1,446 ಕೋಟಿ ರೂ.ಬಿಡುಗಡೆಗೆ ಮನವಿ’; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದ ಕೆ.ಎಚ್.ಮುನಿಯಪ್ಪ

ಹೊಸದಿಲ್ಲಿ : ರಾಜ್ಯಕ್ಕೆ ಬರಬೇಕಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಾಕಿ ಬರಬೇಕಿರುವ 1,446.36 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋ

10 Feb 2026 8:10 pm
ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಸ್ವಯಂ ಘೋಷಣೆ ಸಲ್ಲಿಸಲು ಸೂಚನೆ

ಉಡುಪಿ, ಫೆ.10:ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೃಹತ್ ತ್ಯಾಜ್ಯ ಉತ್ಪಾದಕರು ಅಂದರೆ ಪ್ರತಿದಿನ ಸರಾಸರಿ 100 ಕೆ.ಜಿಗಿಂತ ಅಧಿಕ ತ್ಯಾಜ್ಯ ಉತ್ಪತ್ತಿ ಮಾಡುವ ಸಾರ್ವಜನಿಕ ವಲಯದ ಉದ್ಯಮಗಳು, ಖಾಸಗಿ ಕಂಪೆನಿಗಳು, ಆಸ್ಪತ್ರೆಗಳು,

10 Feb 2026 8:09 pm
ಫೆ.18: ವಂದೇಮಾತರಂ ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿ

ಉಡುಪಿ, ಫೆ.10: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವತಿಯಿಂದ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ -2026 ರ್ಯಾಲಿ ಇದೇ ಫೆ.18ರಂದು ಜಿಲ್ಲೆಯಲ್ಲಿ ಸಂಚರಿಸಲಿದೆ. ಈ ಸೈಕ್ಲಿಂಗ್ ರ್ಯಾಲಿಯನ್ನು ಯಶಸ್ವಿಗೊಳಿಸಲು ಅಗತ್ಯ ಪೂರ್ವ ಸಿದ್ಧತೆ ಮಾಡಿ

10 Feb 2026 8:06 pm
ಮಾತ್ರೆಯಿಂದ ಜಂತುಹುಳು ಬಾಧೆ ಶೇ.90ರಷ್ಟು ನಿವಾರಣೆ: ಡಿಎಚ್‌ಓ ಡಾ.ಬಸವರಾಜ್

ಉಡುಪಿ, ಫೆ.10: ಆರೋಗ್ಯ ಹಾಗೂ ಶಿಕ್ಷಣ ಇಲಾಖೆಯ ಸಮನ್ವಯ ದಿಂದ ರಾಷ್ಟ್ರೀಯ ಜಂತುಹುಳು ನಿವಾರಣೆ ಕಾರ್ಯಕ್ರಮ ರಾಜ್ಯಾದ್ಯಂತ ಯಶಸ್ಸು ಕಂಡಿದ್ದು, ಮಕ್ಕಳಲ್ಲಿ ಜಂತು ಹುಳುವಿನ ಬಾಧೆ ಗಣನೀಯವಾಗಿ ಕಡಿಮೆ ಯಾಗಿದೆ. ಮಾತ್ರೆಯಿಂದ ಜಂತುಹ

10 Feb 2026 8:04 pm
ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಸುರಕ್ಷಿತವೇ?

ಹೂಡಿಕೆದಾರರಿಗೆ ನಿಜವಾದ ಅಪಾಯ ಬರುವುದು ಮಾರುಕಟ್ಟೆಯ ಚಂಚಲತೆಯಿಂದಲ್ಲ, ದೀರ್ಘಕಾಲೀನ ಯೋಜನೆಯನ್ನು ಹಳಿ ತಪ್ಪಿಸುವ ಅಲ್ಪಾವಧಿ ಧ್ವನಿ. ಷೇರು ಮಾರುಕಟ್ಟೆಗಳು ಸ್ವಾಭಾವಿಕವಾಗಿ ಚಂಚಲವಾಗಿರುತ್ತವೆ. ಆದರೆ ಕಳೆದ ವಾರ ಹೂಡಿಕೆದ

10 Feb 2026 8:04 pm
ಸ್ವಚ್ಛ ವಾರ್ಡ್ ಪ್ರಶಸ್ತಿ : ನಾಮನಿರ್ದೇಶನ ಸಲ್ಲಿಸಲು ಸೂಚನೆ

ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ 16 ವಾರ್ಡ್‌ಗಳಲ್ಲಿ ಅತೀ ಹೆಚ್ಚು ಸ್ವಚ್ಛವಾಗಿರುವ ವಾರ್ಡನ್ನು ಪ.ಪಂ. ವತಿಯಿಂದ ಗುರುತಿಸಿ ಸ್ವಚ್ಛ ವಾರ್ಡ್ ಎಂದು ಘೋಷಿಸಿ, ಪಾರಿತೋಷಕವನ್ನು ನೀಡಲಾಗುವುದು. ಸಾಲಿಗ್ರಾಮ ಪಟ್ಟಣ

10 Feb 2026 8:01 pm
ಮಾಜಿ ಸೇನಾ ಮುಖ್ಯಸ್ಥ ನರವಣೆಯವರ ಅಪ್ರಕಟಿತ ಆತ್ಮಚರಿತ್ರೆ ಕುರಿತ ವಿವಾದ: ಸ್ಪಷ್ಟೀಕರಣ ನೀಡಿದ ಪಿಆರ್‌ಎಚ್‌ಐ

ಹೊಸದಿಲ್ಲಿ, ಫೆ. 10: ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆಯ ಆತ್ಮಚರಿತ್ರೆ ‘ಫೋರ್ ಸ್ಟಾರ್ಸ್‌ ಆಫ್ ಡೆಸ್ಟಿನಿ’ಯ ಸಂಪೂರ್ಣ ಪ್ರಕಾಶನ ಹಕ್ಕುಗಳನ್ನು ತಾನು ಹೊಂದಿದ್ದೇನೆ ಹಾಗೂ ಪುಸ್ತಕವು ಪ್ರಕಟಗೊಂಡಿಲ್ಲ ಎಂದು ಪೆಂಗ್

10 Feb 2026 7:49 pm
ಮಂಗಳೂರು: ರಸ್ತೆ ಅಪಘಾತದಲ್ಲಿ ಭಟ್ಕಳದ ಯುವಕ ಮೃತ್ಯು

ಭಟ್ಕಳ: ಮಂಗಳೂರು ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಟ್ಕಳದ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತ ಯುವಕನನ್ನು ಭಟ್ಕಳದ ಆಜಾದ್ ನಗರ (ಹೈಟ್ಸ್) ನಿವಾಸಿ ಇಫ್ಹಾಮ್ ಸಮೀರ್ ಶಾಬಂದ್ರಿ (18) ಎಂದು ಗುರುತಿಸಲಾಗಿ

10 Feb 2026 7:47 pm
ರಾಯಚೂರು | ರೈತ-ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಬೈಕ್ ರ‍್ಯಾಲಿ

ರಾಯಚೂರು : ರೈತ-ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಫೆ.12 ರಂದು ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಜೆಸಿಟಿಯು ವತಿಯಿಂದ ನಗರದಲ್ಲಿ ಮಂಗಳವಾರ ಬೈಕ್ ರ‍್ಯಾಲಿ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಸರಿಸುತ್ತಿರುವ ರೈತ ಕಾ

10 Feb 2026 7:46 pm
ಮಥುರಾ| ಒಂದೇ ಕುಟುಂಬದ ಐವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ: ಪೊಲೀಸರಿಂದ ತನಿಖೆ

ಲಕ್ನೋ,ಫೆ.10: ಮೂವರು ಅಪ್ರಾಪ್ತ ವಯಸ್ಸಿನ ಮಕ್ಕಳು ಸೇರಿದಂತೆ ಒಂದು ಕುಟುಂಬದ ಐವರು ಸದಸ್ಯರು ಉತ್ತರಪ್ರದೇಶದ ಮಥುರಾ ಜಿಲ್ಲೆಯ ಖಪ್ಪರ್‌ಪುರ ಗ್ರಾಮದ ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರ

10 Feb 2026 7:45 pm
Kalaburagi | ಫೆ.16 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಸ್ವಾಗತ ಸಮಿತಿ ಪದಾಧಿಕಾರಿಗಳ ಆಯ್ಕೆ

ಕಲಬುರಗಿ: ಫೆ.16 ಮತ್ತು 17ರಂದು ನಗರದ ಕನ್ನಡ ಭವನದ ಬಾಪೂಗೌಡ ದರ್ಶನಾಪುರ ರಂಗಮಂದಿರದಲ್ಲಿ ನಡೆಯಲಿರುವ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ರಚಿಸಲಾದ ಸ್ವಾಗತ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅಧಿಕೃತ

10 Feb 2026 7:44 pm
ಗ್ರಾ.ಪಂ.‌ ಚುನಾಯಿತ ಸದಸ್ಯರ ಅವಧಿಯ ಕೊನೆಯಲ್ಲೂ ಅವಿಶ್ವಾಸ ನಿರ್ಣಯ ಮಂಡಿಸಬಹುದು : ಹೈಕೋರ್ಟ್

ಬೆಂಗಳೂರು : ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರ ಅವಧಿಯ ಕೊನೆಯಲ್ಲೂ ಅವಿಶ್ವಾಸ ನಿರ್ಣಯ ಮಂಡನೆಗೆ ಅನುಮತಿ ನೀಡಬಹುದು. ಇದರಿಂದ, ಚುನಾಯಿತ ಪದಾಧಿಕಾರಿಗಳು ಉಳಿದ ಅಧಿಕಾರಾವಧಿ ದುರುಪಯೋಗಪಡಿಸಿಕೊಳ್ಳುವುದಿಲ್ಲ ಎಂದು ಹೈಕೋರ್ಟ್

10 Feb 2026 7:36 pm
Maharashtra | ಅಜಿತ್ ಪವಾರ್ ಪ್ರಯಾಣ ಪೂರ್ವಯೋಜಿತವಲ್ಲ; ವಿಮಾನ ಅಪಘಾತದ ಕುರಿತು ಗಂಭೀರ ಅನುಮಾನಗಳಿವೆ: ಶಾಸಕ ರೋಹಿತ್ ಪವಾರ್

ಮುಂಬೈ: ಅಜಿತ್ ಪವಾರ್ ಅವರ ವಿಮಾನ ಅಪಘಾತದ ಕುರಿತು ಹಲವು ಅನುಮಾನಗಳಿವೆ ಎಂದು ಹೇಳಿರುವ ಅವರ ಸೋದರಳಿಯ ಹಾಗೂ ಶಾಸಕ ರೋಹಿತ್ ಪವಾರ್, ಘಟನೆಯ ಬಗ್ಗೆ ಸಮಗ್ರ ಮತ್ತು ಸ್ವತಂತ್ರ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಮಮತಾ ಬ್ಯಾ

10 Feb 2026 7:35 pm
ಕಾರ್ಕಳ ಸರಕಾರಿ ಆಸ್ಪತ್ರೆಗೆ ಜಮೀಯತುಲ್ ಫಲಾಹ್ ವತಿಯಿಂದ 50 ಸಾವಿರ ರೂ. ದೇಣಿಗೆ

ಕಾರ್ಕಳ : ಕಾರ್ಕಳ ಸರಕಾರಿ ಆಸ್ಪತ್ರೆಯ ಮಕ್ಕಳ ವಾರ್ಡಿನ ಪೈಂಟಿಂಗ್, ಸುಂದರೀಕರಣ ಹಾಗೂ ಚಿತ್ರಗಳ ಬಿಡಿಸುವಿಕೆಗಾಗಿ 50 ಸಾವಿರ ರೂಪಾಯಿ ದೇಣಿಗೆಯನ್ನು ಸಂಘದ ಸದಸ್ಯ ಅಮೀರ್ ಹುಸೇನ್ ಅವರ ಸಹಕಾರ ದೊಂದಿಗೆ ಜಮೀಯತುಲ್ ಫಲಾಹ್ ಕಾರ್ಕಳ

10 Feb 2026 7:34 pm
ಫೆ.12: ಮಹಾ ಮುಷ್ಕರ ಬೆಂಬಲಿಸಿ ಬಂದರು ಹಮಾಲಿ ಕಾರ್ಮಿಕರ ಸಭೆ

ಮಂಗಳೂರು, ಫೆ.10: ಕೇಂದ್ರ ಸರಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಲು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಫೆ.12ರ ಅಖಿಲ ಭಾರತ ಸಾರ್ವತ್ರಿಕ ಕಾರ್ಮಿಕರ ಮುಷ್ಕರ

10 Feb 2026 7:29 pm
Kalaburagi | ಸಾರ್ವತ್ರಿಕ ಮುಷ್ಕರಕ್ಕೆ ಜನವಾದಿ ಸಂಘಟನೆಯಿಂದ ಬೆಂಬಲ

ಕಲಬುರಗಿ: ಫೆ.12 ರಂದು ನಡೆಸಲು ಉದ್ದೇಶಿಸಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲಿಸಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷೆ ಪದ್ಮಿನಿ ಕಿರಣಗಿ ತಿಳಿಸಿ

10 Feb 2026 7:27 pm
ತಾಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಅರ್ಜಿ ಆಹ್ವಾನ

ಮಂಗಳೂರು,ಫೆ.10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಸುತ್ತಿರುವ ತಾಲೂಕು ಮಟ್ಟದ ಪತ್ರಕರ್ತರು ವೃತ್ತಿನಿರತ ಚಟುವಟಿಕೆಗಳ ಸಂಬಂಧ ಆಯಾ ಜಿಲ್ಲಾದ್ಯಂತ ಉ

10 Feb 2026 7:26 pm
ಫೆ.12ರ ಮುಷ್ಕರಕ್ಕೆ ಸಿಪಿಎಂ ಬೆಂಬಲ

ಬೆಂಗಳೂರು : ದೇಶದ ದುಡಿಯುವ ಜನರ ಬದುಕನ್ನು ಅಸಹನೀಯಗೊಳಿಸುತ್ತಿರುವ ಕೇಂದ್ರ ಸರಕಾರದ ನೀತಿಗಳ ವಿರುದ್ಧ ಕಾರ್ಮಿಕ, ರೈತ, ಕೂಲಿಕಾರ ಮತ್ತು ಸಮಾಜದ ಇತರ ಎಲ್ಲ ವಿಭಾಗಗಳನ್ನು ಪ್ರತಿನಿಧಿಸುವ ಸಂಘಟನೆಗಳು ಸೇರಿ ಕರೆ ನೀಡಿದ ಫೆ.12ರ ಸ

10 Feb 2026 7:24 pm
ಶೈಕ್ಷಣಿಕ ಸಂಸ್ಥೆಗಳು ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕು: ಕೆ.ಟಿ. ತಿಪ್ಪೆಸ್ವಾಮಿ

ಮಕ್ಕಳ ರಕ್ಷಣಾ ನೀತಿ ಮತ್ತು ಹಕ್ಕುಗಳ ರಕ್ಷಣಾ ಕಾಯ್ದೆ ಕುರಿತು ಅರಿವು ಕಾರ್ಯಾಗಾರ

10 Feb 2026 7:24 pm
Kalaburagi | ಫೆ.26, 27ರಂದು ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ

ಕಲಬುರಗಿ: ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ 2026ನೇ ಸಾಲಿನ ರಸ್ತೆ ಸಂಚಾರ ಗಣತಿ ಇದೇ ಫೆಬ್ರವರಿ 26ರ ಬೆಳಿಗ್ಗೆ 6 ಗಂಟೆಯಿಂದ

10 Feb 2026 7:22 pm
Kalaburagi | ಟಿಕೆಟ್ ರಹಿತ ಪ್ರಯಾಣ : ಪ್ರಯಾಣಿಕರಿಂದ 12,80,323 ರೂ. ದಂಡ ವಸೂಲಿ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ತನ್ನ ತನಿಖಾ ತಂಡಗಳ ಮೂಲಕ 2025ರ ಆಗಸ್ಟ್‌ನಿಂದ ಡಿಸೆಂಬರ್ ತಿಂಗಳವರೆಗೆ ವ್ಯಾಪಕ ತಪಾಸಣಾ ಕಾರ್ಯಾಚರಣೆ ನಡೆಸಿ, ಟಿಕೆಟ್ ರಹಿತ ಪ್ರಯಾಣಿಕರ ವಿರುದ್ಧ ಕಠಿಣ ಕ್ರಮ

10 Feb 2026 7:17 pm
ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಸಮಿತಿ ಸಭೆ

ಮಂಗಳೂರು, ಫೆ.10: ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸಭೆಯು ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾರ ನೇತೃತ್ವದಲ್ಲಿ ಮಂಗಳೂರಿನ ಎಸ್‌ಡಿಪಿಐ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ರಾಜ್ಯದ ಮಹಿಳೆಯರು ಎದುರಿಸುತ್ತಿರು

10 Feb 2026 7:14 pm
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಗಾರ ಉದ್ಘಾಟನೆ

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಶೇಷ ಮತದಾರ ಸಮಗ್ರ ಪಟ್ಟಿ ಪರಿಷ್ಕರಣೆಯ ಕಾರ್ಯಗಾರವನ್ನು ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು. ಕಾರ್ಯಾಗಾರವನ್ನು ಉದ್ಘಾಟಿಸಿದ ಕುಂದಾಪುರ

10 Feb 2026 7:09 pm
ಬಡವರ ಬದುಕಿನೊಂದಿಗೆ ಸರಕಾರದ ಚೆಲ್ಲಾಟ ಬೇಡ: ಸುಶೀಲ ನಾಡ

ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯಿದೆ ಜಾರಿಗೆ ಆಗ್ರಹಿಸಿ ಜಾಥ

10 Feb 2026 7:07 pm
ರಾಜ್ಯದಲ್ಲಿ 2.80 ಲಕ್ಷ ಹುದ್ದೆಗಳು ಖಾಲಿ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು, ದೇಶದ ಪ್ರಧಾನಿ ಮೋದಿಯವರ ವಿರುದ್ಧ ‘ಹೇಡಿ’ ಎಂಬ ಪದ ಬಳಸಿದ್ದು ಸರಿಯಲ್ಲ. ತಕ್ಷಣವೇ ಸಿಎಂ, ಮೋದಿಯವರ ಕ್ಷಮೆ ಕೇಳಬೇಕು’ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವ

10 Feb 2026 7:04 pm
ಬಿ.ಕೆ.ಹರಿಪ್ರಸಾದ್‍ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಅಹಿಂದ ಸಂಘಟನೆ ಆಗ್ರಹ

ಬೆಂಗಳೂರು : ‘ದಲಿತರು, ಶೋಷಿತರು ಹಾಗೂ ಅಹಿಂದ ಸಮುದಾಯದ ಹಕ್ಕುಗಳಿಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ತಕ್ಷಣವೇ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಅಲ್ಲದೆ, ಉಪಮುಖ್ಯಮ

10 Feb 2026 7:00 pm
ನಾಯಕತ್ವ ಬದಲಾವಣೆ ವಿಚಾರ | ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಯಕತ್ವ ಬದಲಾವಣೆ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ. ವರಿಷ್ಠರು ಬಯಸಿದರೆ ಮಾತ್ರ ಹೊಸದಿಲ್ಲಿಗೆ ತೆರಳುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಗ

10 Feb 2026 6:47 pm
ರಕ್ತದಾನದ 24 ಗಂಟೆಗಳೊಳಗೆ ದೇಹದೊಳಗೆ ಏನು ಸಂಭವಿಸುತ್ತದೆ?; ಇಲ್ಲಿದೆ ವಿವರ…

ಸಾಂದರ್ಭಿಕ ಚಿತ್ರ | Photo Credit : freepik ಆರೋಗ್ಯಕರ ವ್ಯಕ್ತಿಗಳಲ್ಲಿ ಬಹುತೇಕ ಪ್ಲಾಸ್ಮಾ ಪ್ರಮಾಣವು ರಕ್ತದಾನ ಮಾಡಿದ 24ರಿಂದ 48 ಗಂಟೆಗಳ ಒಳಗೆ ತುಂಬುತ್ತದೆ. ರಕ್ತದಾನವು ಸೇವಾ ಮನೋಭಾವದಿಂದ ಮಾಡುವ ಉದಾತ್ತ ಕೆಲಸ. ಶಸ್ತ್ರಚಿಕಿತ್ಸೆಗಳು, ಅ

10 Feb 2026 6:43 pm
ನಕಲಿ ಕರೆ ಬಗ್ಗೆ ಗ್ರಾಹಕರನ್ನು ಎಚ್ಚರಿಸಿದ HDFC ಬ್ಯಾಂಕ್; ಇಮೇಲ್ ನಲ್ಲಿ ಏನಿದೆ?

ಗ್ರಾಹಕರಿಗೆ ಇಮೇಲ್ ಸಂದೇಶ ಕಳುಹಿಸಿರುವ HDFC ಹೊಸ ವಂಚನೆ ಜಾಲವೊಂದರ ಬಗ್ಗೆ ಗ್ರಾಹಕರನ್ನು ಎಚ್ಚರಿಸಿದೆ. HDFC ಬ್ಯಾಂಕ್ ತನ್ನ ಗ್ರಾಹಕರಿಗೆ ನಕಲಿ ಕರೆಯ ಬಗ್ಗೆ ಎಚ್ಚರವಿರುವಂತೆ ಸಂದೇಶ ಕಳುಹಿಸಿದೆ. ನಕಲಿ ಕರೆಗೆ ಬಲಿ ಬೀಳದೆ ನಿಮ್ಮ

10 Feb 2026 6:36 pm
Kalaburagi | ಹೊಲದಲ್ಲಿ ಕುರಿ ಮೇಯಿಸಿದ ವಿಚಾರಕ್ಕೆ ಮಾರಕಾಸ್ತ್ರದಿಂದ ದಾಳಿ: ಕುರಿಗಾಯಿ ಗಂಭೀರ ಗಾಯ

ಕಲಬುರಗಿ: ಹೊಲದ ಮಾಲೀಕನೋರ್ವ ಮಾರಕಾಸ್ತ್ರದಿಂದ ಕುರಿಗಾಯಿಯೊಬ್ಬನ ಮೇಲೆ ದಾಳಿ ನಡೆಸಿದ ಘಟನೆ ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ನಡೆದಿದೆ. ದಾಳಿಯಲ್ಲಿ ಕುರಿಗಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಿ

10 Feb 2026 6:32 pm
ಕಲಬುರಗಿ | ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿ ಪ್ರತಿಭಟನೆ

ಕಲಬುರಗಿ: ಸಾಮ್ರಾಜ್ಯಶಾಹಿ ಅಮೆರಿಕದ ಒತ್ತಡದಿಂದ ಭಾರತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಭಾರತೀಯ ಕಾರ್ಮಿಕ ಸಂಘಟನೆಗಳ ಕೇಂದ್ರ (ಸಿಐಟಿಯು), ಅಖಿಲ ಭಾರತ ಕಿಸಾನ್ ಸಭಾ (ಎಎಐಕೆಎಸ್) ಹಾಗೂ ಅಖಿಲ ಭಾರತ ಕೃ

10 Feb 2026 6:21 pm
ಕಲಬುರಗಿ | ಆನೆಕಾಲು ರೋಗ ನಿರ್ಮೂಲನಾ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ತಾಲ್ಲೂಕಿನ ಕಡಣಿ ಗ್ರಾಮದಲ್ಲಿ ಆನೆಕಾಲು ರೋಗ (ಲಿಂಫ್ಯಾಟಿಕ್ ಫಿಲೇರಿಯಾಸಿಸ್) ನಿರ್ಮೂಲನೆಗಾಗಿ ಸಾಮೂಹಿಕ ಔಷಧ ಸೇವನೆ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ

10 Feb 2026 6:16 pm
ಕಲಬುರಗಿ | ಜಿಲ್ಲಾ ಪಂಚಾಯತ್‌ ಕಚೇರಿಯಲ್ಲಿ ಕಾಯಕ ಶರಣರ ಜಯಂತಿ ಆಚರಣೆ

ಕಲಬುರಗಿ: ನಗರದ ಜಿಲ್ಲಾ ಪಂಚಾಯತ್‌ ಕಚೇರಿಯಲ್ಲಿ ಶ್ರೀ ಕಾಯಕ ಶರಣರ ಜಯಂತೋತ್ಸವ ಆಚರಿಸಲಾಯಿತು. ಈ ವೇಳೆ ಡಿ.ಎಸ್ ಲಕ್ಷ್ಮಣ ಶೃಂಗೇರಿ, ಪಿ.ಡಿ ಜಗದೇವಪ್ಪ ಅವರು ಫೋಟೋ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪನಿರ್ದೇಶಕಿ ಮಧುಮತಿ,

10 Feb 2026 6:07 pm
ಶಹಾಬಾದ್‌ | ಪ್ರಕೃತಿ ನಾಶವಾದರೆ ಮಾನವ ಕುಲಕ್ಕೆ ಪೆಟ್ಟು: ಬಸವರಾಜ ಮತ್ತಿಮಡು

ಶಹಾಬಾದ್‌: ಪ್ರಕೃತಿ ನಾಶವಾದರೆ ಮಾನವಕುಲಕ್ಕೆ ಗಂಭೀರ ಪೆಟ್ಟು ಆಗಲಿದೆ ಎಂದು ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಹೇಳಿದರು. ನಗರದ ವಡ್ಡರಸಂಘ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸ

10 Feb 2026 6:05 pm
Kalaburagi | ಗನ್ ತೋರಿಸಿ ಡ್ಯಾನ್ಸ್‌ ಮಾಡಿದ ಕಾಂಗ್ರೆಸ್ ಮುಖಂಡ : ವೀಡಿಯೊ ವೈರಲ್ !

ಕಲಬುರಗಿ : ಶಾಸಕರ ಆಪ್ತರಾಗಿರುವ ಕಾಂಗ್ರೆಸ್ ಮುಖಂಡರೊಬ್ಬರು ಗನ್ ತೋರಿಸಿ ಡ್ಯಾನ್ಸ್‌ ಮಾಡಿದ್ದಾರೆನ್ನಲಾದ ವೀಡಿಯೊಂದು ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅವರ ಆಪ್ತರಲ್ಲಿ ಗುರುತಿಸ

10 Feb 2026 5:42 pm
ಗೋವಾದ ಬೀಚ್‌ಗಳಲ್ಲಿ ಅನುಮತಿಯಿಲ್ಲದೆ ಪ್ರವಾಸಿಗರ ಫೋಟೊ ತೆಗೆದರೆ ಬಂಧನ!

ಪಣಜಿ: ರಾಜ್ಯದ ಕರಾವಳಿ ಪ್ರದೇಶದ ಕಡಲತೀರಗಳಲ್ಲಿ ವಿದೇಶಿ ಮಹಿಳಾ ಪ್ರವಾಸಿಗರ ಮೇಲಿನ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಒಪ್ಪಿಗೆಯಿಲ್ಲದೆ ಅವರ ಫೋಟೊ ಮತ್ತು ಸೆಲ್ಫಿಗಳನ್ನು ತೆಗೆಯುವುದು

10 Feb 2026 5:24 pm
ʼಪ್ರಧಾನಿ ಆಸನದ ಬಳಿ ವಿಪಕ್ಷ ಸಂಸದೆಯರುʼ: ಸಂಸತ್ ನಲ್ಲಿನ ಗದ್ದಲದ ವೀಡಿಯೊ ಹಂಚಿಕೊಂಡ ಸಚಿವ ಕಿರಣ್ ರಿಜಿಜು

ಹೊಸದಿಲ್ಲಿ: ಫೆಬ್ರವರಿ 4ರಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವುದಕ್ಕೂ ಕೆಲವೇ ಕ್ಷಣಗಳ ಮುನ್ನ, ಕಾಂಗ್ರೆಸ್ ಪಕ್ಷದ ಸಂಸದೆಯರು ಪ್ರಧಾನಿಯವರ ಆಸನದ ಬಳಿ ಜಮಾಯಿಸಿರುವ ವೀಡಿಯೊವನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಮಂಗಳವಾರ

10 Feb 2026 4:39 pm
ಚುನಾವಣೆಯ ಒಂದು ಭಾಗವನ್ನು ಸುಪ್ರೀಂ ಕೋರ್ಟ್ ನಲ್ಲಿ ಹೋರಾಡಲಾಗುತ್ತಿದೆ: ಸಿಜೆಐ

ಹಿಮಂತ ಬಿಸ್ವ ಶರ್ಮ ವಿರುದ್ಧದ ‘ಪಾಯಿಂಟ್–ಬ್ಲಾಂಕ್’ ವೀಡಿಯೊ ಕುರಿತು ಸುಪ್ರಿಂ ಕೋರ್ಟ್ ಗೆ ತುರ್ತು ಅರ್ಜಿ

10 Feb 2026 4:35 pm
ಬೃಹತ್ ಮೊತ್ತಕ್ಕೆ ಚಿತ್ರದ ವಿತರಣಾ ಹಕ್ಕುಗಳನ್ನು ಮಾರುತ್ತಿರುವ ‘ಟಾಕ್ಸಿಕ್’!

ಕೆಜಿಎಫ್ ನಂತಹ ಬ್ಲಾಕ್ ಬಸ್ಟರ್ ಸಿನಿಮಾ ನೀಡಿದ ಬಳಿಕ ನಟ ಯಶ್ ಮೊತ್ತ ಮೊದಲ ಬಾರಿಗೆ ‘ಟಾಕ್ಸಿಕ್’ ಸಿನಿಮಾದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ 2026 ಮಾರ್ಚ್ 19ರಂದು ಯುಗಾದಿಗೆ ಬಿಡುಗಡೆಯಾಗುತ್ತಿದೆ. ‘ಟಾಕ್

10 Feb 2026 4:11 pm
ನೆಲ್ಲಿಕಾರು : 1.50 ಕೋ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆಗೆ ಶಾಸಕರಿಂದ ಶಿಲಾನ್ಯಾಸ

ಮೂಡುಬಿದಿರೆ: ಶಿತಾ೯ಡಿ-ಗುಂಡಾವು-ನೆಲ್ಲಿಕಾರು ಮುಖ್ಯ ರಸ್ತೆ 1.50 ಕೋ.ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿದ್ದು, ಶಾಸಕ ಉಮಾನಾಥ ಎ. ಕೋಟ್ಯಾನ್ ಮಂಗಳವಾರ ನೆಲ್ಲಿಕಾರು ಗ್ರಾಪಂನ ಗುಂಡಾವುನಲ್ಲಿ ಶಿಲಾನ್ಯಾಸ ನೆರವೇರಿಸಿದರು. ಈ ವೇ

10 Feb 2026 4:08 pm
BENGALURU | ಸಾಲ ಕೊಡಿಸುವ ನೆಪದಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ಪೀಟರ್ ಕ್ಯಾಡಿ ಮನೆ ಮೇಲೆ ಸಿಐಡಿ ಪೊಲೀಸ್ ದಾಳಿ

ಬೆಂಗಳೂರು, ಫೆ.10: ಸಾಲ ಕೊಡಿಸುವ ನೆಪದಲ್ಲಿ ನೂರಾರು ಉದ್ಯಮಿಗಳಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮನೆ ಮೇಲೆ ಸಿಐಡಿ ಪೊಲೀಸರು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಫುಲಿಕೇಶಿ ನಗರದ ಕೋಲ್ಸ್ ಪಾರ್ಕ್

10 Feb 2026 3:57 pm
ಉಚಿತ ChatGPT ಅವಧಿ ಮುಗಿದಿದೆ; ಜಾಹೀರಾತು ಜೊತೆಗೆ ಬಳಸಿ!

ಜಾಹೀರಾತುಗಳನ್ನು ಗ್ರಾಹಕರು ಸಂವಾದದಲ್ಲಿ ಬಳಸುವ ವಿಷಯಗಳು ಮತ್ತು ಹಿಂದಿನ ಚಾಟ್ಗಳನ್ನು ಅನುಸರಿಸಿ ನೀಡಲಾಗುತ್ತದೆ. OpenAI ಫೆಬ್ರವರಿ 9ರಂದು ಸೋಮವಾರ ಬ್ಲಾಗ್ಪೋಸ್ಟ್ ಒಂದನ್ನು ಹಂಚಿಕೊಂಡು ChatGPT ಒಳಗೆ ಜಾಹೀರಾತು ನೀಡುವುದಾಗಿ ಘ

10 Feb 2026 3:55 pm
ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಹೊಸದಿಲ್ಲಿ: ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ಧ ಅಸ್ಸಾಂ ಮುಖ್ಯಮಂ

10 Feb 2026 3:39 pm
ಭೀಮಾ ತೀರದ ವಿಮೋಚನಾ ಹೋರಾಟ

ಸ್ವಾತಂತ್ರ್ಯ ಪೂರ್ವದಲ್ಲಿ ಆಂಗ್ಲರ ಆಡಳಿತದಲ್ಲಿದ್ದ ಸಿಂದಗಿ, ಇಂಡಿ ತಾಲೂಕುಗಳನ್ನು ಪಶ್ಚಿಮದಲ್ಲಿಯೂ, ನಿಝಾಮ ಆಡಳಿತದ ಪ್ರಭಾವವುಳ್ಳ ಕೆಲ ತಾಲೂಕುಗಳನ್ನು ಉತ್ತರದಲ್ಲಿಯೂ, ಪೂರ್ವಕ್ಕೆ ಹೈದರಾಬಾದ್ ಸಂಸ್ಥಾನಕ್ಕೆ ಒಳಪಟ್ಟ

10 Feb 2026 3:21 pm
10 Feb 2026 3:17 pm
ಪೆಟ್ರೋರಾಬಿಗ್ ನ ಅತ್ಯುತ್ತಮ ಪ್ರದರ್ಶನ ನೀಡಿದ ಸಂಸ್ಥೆಯಾಗಿ 'ಅಲ್ ಮುಝೈನ್'ಗೆ ಪ್ರಶಸ್ತಿ

ಹೊಸದಿಲ್ಲಿ: ಪೆಟ್ರೋರಾಬಿಗ್ ನ 2025ರ ಮೆಗಾ ಟರ್ನ್ಅರೌಂಡ್ ಮುಖ್ಯ ಪ್ಯಾಕೇಜ್ ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸಂಸ್ಥೆಯಾಗಿ 'ಅಲ್ ಮುಝೈನ್'ಗೆ ಪ್ರಶಸ್ತಿ ನೀಡಲಾಗಿದೆ. ಪೆಟ್ರೋರಾಬಿಗ್ ನ ಸಿಇಒ ಒಥಮಾನ್ ಅಲ್ ಘಮ್ದಿ ಅವರಿಂದ ಅಲ

10 Feb 2026 3:15 pm
10 Feb 2026 3:08 pm
ತ್ರಿವಳಿ ತಜ್ಞ ವೈದ್ಯರ ಕ್ರಮಬದ್ಧಗೊಳಿಸುವಿಕೆ ಕೈಬಿಡಲು ದಲಿತ ಸೇನೆ ಆಗ್ರಹ

ಕಲಬುರಗಿ: ಆಳಂದ ತಾಲೂಕಿನ ನಿಂಬರ್ಗಾ ಹೋಬಳಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ತ್ರಿವಳಿ ತಜ್ಞ ವೈದ್ಯರನ್ನು ತಾಲೂಕಾ ಆಸ್ಪತ್ರೆಗೆ ಕ್ರಮಬದ್ಧಗೊಳಿಸುವುದನ್ನು ಕೈಬಿಡಬೇಕೆಂದು ದಲಿತ ಸೇನೆ ನಿಂಬರ್ಗಾ ಹೋಬಳಿ ವಲಯದ ಪದಾಧಿಕ

10 Feb 2026 3:00 pm
PM CARES ಬಗ್ಗೆ ಪ್ರಶ್ನೆ ಕೇಳಲು ಅವಕಾಶವಿಲ್ಲ ಎಂದ ಪ್ರಧಾನಿ ಕಚೇರಿ; ಲೋಕಸಭೆಯಲ್ಲಿ ಯಾವ ಪ್ರಶ್ನೆಗಳನ್ನು ಕೇಳಬಹುದು?

PM CARES ನಿಧಿ, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (PMNRF) ಮತ್ತು ರಾಷ್ಟ್ರೀಯ ರಕ್ಷಣಾ ನಿಧಿ (NDF) ಗೆ ಸಂಬಂಧಿಸಿದ ಪ್ರಶ್ನೆಗಳನ್ನು ಲೋಕಸಭೆಯಲ್ಲಿ ಅನುಮತಿಸಲಾಗುವುದಿಲ್ಲ ಎಂದು ಪ್ರಧಾನಿ ಕಚೇರಿ (PMO) ಇತ್ತೀಚೆಗೆ ಲೋಕಸಭೆಯ ಸಚಿವ

10 Feb 2026 2:54 pm
ಚಾಮರಾಜನಗರ: ಪಾದಯಾತ್ರಿ ಬಾಲಕನ ಮೇಲೆ ಚಿರತೆ ದಾಳಿ

ಚಾಮರಾಜನಗರ:  ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಭಕ್ತರಲ್ಲಿ ಆತಂಕ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿರುವ

10 Feb 2026 2:46 pm
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ದೇಶದ ಗೆಲುವೋ ಅಥವಾ ವೈಫಲ್ಯವೋ?

ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಿಂದ ದೇಶಕ್ಕೆ ಏನು ಪ್ರಯೋಜನ ಎಂಬ ಪ್ರಶ್ನೆ ದೊಡ್ಡದಾಗಿ ಕಾಡುತ್ತಿದೆ. ವಿರೋಧ ಪಕ್ಷಗಳು ಸಹ ನಿರಂತರವಾಗಿ ಆ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿವೆ. ಕೃಷಿ ಮತ್ತು ಡೈರಿ ಕ್ಷೇತ್ರಗಳನ್ನ

10 Feb 2026 2:32 pm
Lokasabha | ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನೋಟಿಸ್ ; 118 ಸದಸ್ಯರಿಂದ ಸಹಿ, ಹೊರಗುಳಿದ ಟಿಎಂಸಿ

ಹೊಸದಿಲ್ಲಿ: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಪಕ್ಷ ಮಂಗಳವಾರ ಅವಿಶ್ವಾಸ ಗೊತ್ತುವಳಿ ಮಂಡಿಸಲು ನೋಟಿಸ್ ಸಲ್ಲಿಸಿದ್ದು, ಇದರಿಂದ ಸಂಸತ್ತಿನಲ್ಲಿ ಸರ್ಕಾರ–ಪ್ರತಿಪಕ್ಷಗಳ ನಡುವಿನ ಉದ್ವಿಗ್ನತೆ ಮತ್ತಷ್ಟು

10 Feb 2026 1:56 pm
BCCI ಗುತ್ತಿಗೆ ಪಟ್ಟಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ B ದರ್ಜೆ: ಕಾರಣವೇನು?

ಹೊಸದಿಲ್ಲಿ: ಟೀಂ ಇಂಡಿಯಾದ ಹಿರಿಯ ಆಟಗಾರರಾದ ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಇತ್ತೀಚಿನ ಬಿಸಿಸಿಐ ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ B ದರ್ಜೆಗೆ ಹಿಂಬಡ್ತಿ ನೀಡಲಾಗಿದೆ. ಅಲ್ಲದೆ, ಚಾಲ್ತಿಯಲ್ಲಿದ್ದ 7 ಕೋಟಿ ರೂ. ಶು

10 Feb 2026 1:41 pm
ಬೆಂಗಳೂರು | ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು!

ಬೆಂಗಳೂರು: ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂ. ನಗದು ಇದ್ದ ಬ್ಯಾಗ್ ಕಳವಾಗಿರುವುದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪತ್ತೆ ಹಚ್ಚಿರುವ

10 Feb 2026 1:30 pm
ಕೋಟ | ಕ್ರಿಕೆಟ್ ಆನ್ ಲೈನ್ ಬೆಟ್ಟಿಂಗ್: ಆರೋಪಿಯ ಬಂಧನ

ಕೋಟ: ಪಾಂಡೇಶ್ವರ ಗ್ರಾಮದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಸಮೀಪದ ಪಾಂಡೇಶ್ವರ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯಾಟಕ್ಕೆ ಸಂಬಂಧಿಸಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ

10 Feb 2026 1:19 pm