SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಬ್ಲ್ಯಾಕ್ ಸ್ಪಾಟ್‌ಗಳಾಗುತ್ತಿವೆ ರಾಷ್ಟ್ರೀಯ ಹೆದ್ದಾರಿಯ ಯೂಟರ್ನ್‌ಗಳು

ಹಳೆಯಂಗಡಿಯಿಂದ ಸುರತ್ಕಲ್‌ವರೆಗೆ 6 ದಿನಗಳಲ್ಲಿ 7 ಅಪಘಾತಗಳು

8 Feb 2026 12:43 pm
ಎಲ್ಲಮ್ಮ : ನಂಬಿಕೆ ತಾತ್ವಿಕತೆ

ಎಲ್ಲಮ್ಮನನ್ನು ಪೂಜಿಸುವ ಕೆಲವು ಮುಖ್ಯವಾದ ಕ್ರಮಗಳನ್ನು ಪರಿಚಯ ಮಾಡಿಕೊಳ್ಳೋಣ. ಎಲ್ಲಮ್ಮನ ಪೂಜೆಗೆ ಸಾಮಾನ್ಯವಾಗಿ ಅತ್ಯವಶ್ಯವಾದ ವಸ್ತುಗಳಲ್ಲಿ ಕಾಯಿಪಲ್ಲೆ, ಕಾಳು ಮುಖ್ಯವಾದವು. ತರಕಾರಿಗಳಾದ ಬದನೆಕಾಯಿ ಮತ್ತು ಗೆಜ್ಜರಿ, ಎ

8 Feb 2026 12:40 pm
ಫ್ಯಾಶಿಸಂ ಮತ್ತು ಬುದ್ಧಿಜೀವಿಬರಹಗಾರರು

ವಸಂತ ಬನ್ನಾಡಿ ಬರಹಗಳೆಂದರೆ ವಸಂತ ಕಾಲದ ಹಕ್ಕಿ ಇಂಚರಗಳಲ್ಲ. ಅವುಗಳು ವರ್ತಮಾನದ ಮುಖವಾಡಗಳನ್ನು ಹರಿಯುವ ಕೂರಂಬುಗಳು. ಇವರು ಮೂಲತಃ ಉಡುಪಿ ಜಿಲ್ಲೆಯ ಕೋಟಸ ಮೀಪದ ಬನ್ನಾಡಿಯವರು. ರಂಗಭೂಮಿಯ ಮೂಲಕವೇ ಇವರು ವರ್ತಮಾನಕ್ಕೆ ಸ್ಪಂದ

8 Feb 2026 12:34 pm
ಪ್ರಾಧ್ಯಾಪಕರೇ ಜಾತಿ ಭೂತದಲ್ಲಿ ಸಿಲುಕಿದರೆ ವಿವಿಗಳನ್ನು ಕಾಪಾಡುವವರು ಯಾರು?!

ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಕ್ಯಾಂಪಸ್ಗೆ ಕಾಲಿಟ್ಟಾಗ ಅವರ ಮುಂದೆ ಕಾಣುವ ಮೊದಲ ದೊಡ್ಡ ಪ್ರಭಾವಶಾಲಿ ವ್ಯಕ್ತಿತ್ವ ಎಂದರೆ ಅದು ಅಲ್ಲಿನ ಪ್ರಾಧ್ಯಾಪಕರು. ಅವರು ಕಲಿಸುವ ಪಾಠಕ್ಕಿಂತಲೂ ಹೆಚ್ಚಾಗಿ, ಅವರ ನಡೆ-ನುಡಿ, ಮೌಲ

8 Feb 2026 12:29 pm
ದ್ವಿರಾಷ್ಟ್ರ ಸಿದ್ದಂತದ ಅಪರಾಧಿಗಳು

ಎಲ್ಲಾ ಹಿಂದೂ ನಾಯಕರು ದೇಶಭಕ್ತರಾಗಿರಲಿಲ್ಲ ಮತ್ತು ಅದೇ ರೀತಿ ಎಲ್ಲಾ ಮುಸ್ಲಿಮರೂ ದೇಶವಿರೋಧಿಗಳಾಗಿರಲಿಲ್ಲ. ಹೆಚ್ಚಿನ ಮುಸ್ಲಿಮ್ ವ್ಯಕ್ತಿಗಳು ಮತ್ತು ಮುಸ್ಲಿಮ್ ಸಾಮುದಾಯಿಕ ಸಂಸ್ಥೆಗಳು ಹಾಗೂ ಸಂಘಟನೆಗಳು ದ್ವಿರಾಷ್ಟ್ರ

8 Feb 2026 12:28 pm
KODAGU | ಎಸ್ ಡಿಪಿಐ ರಾಜ್ಯಾಧ್ಯಕ್ಷ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಅಪಾಯದಿಂದ ಪಾರು

ಕೊಡಗು: ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಘಟನೆ ರವಿವಾರ ಮುಂಜಾನೆ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಭವಿಸಿದೆ. ಚಲಿಸುತ್

8 Feb 2026 12:28 pm
ನಾಡೋಜ ಪಂಪ

ಜೈನ ಮತ್ತು ಲಿಂಗಾಯತ ಧರ್ಮಮಾರ್ಗದ ಓದಿನ ಜಾಡು ಹಿಡಿದು ಈ ನೆಲದ ಬದುಕಿನ ದರ್ಶನವನ್ನು ಕಾಣುವ ಕಟ್ಟುವ ಕ್ರಿಯೆ ಆಗಬೇಕಿದೆ. ಆದರೆ ನಮ್ಮಲ್ಲಿ ನೆಲದ ಬದುಕಿನ ಅನುಭವಾತ್ಮಕ ದೃಷ್ಟಿ ಧೋರಣೆಗಳನ್ನು ಬಹು ಹಿಂದಿನಿಂದಲೂ ಕಡೆಗಣಿಸುತ್

8 Feb 2026 12:21 pm
ಕಾರ್ಕಳ: ಅರುಣೋದಯ ವಿಶೇಷ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ

ಕಾರ್ಕಳ: ಜೆಸಿಐ ಕಾರ್ಕಳ ಹಾಗೂ ಬಂಡಿ ಮಠ ಫೌಂಡೇಶನ್ ಕಾರ್ಕಳ ಇವರ ಸಹಭಾಗಿತ್ವದಲ್ಲಿ ಕಾರ್ಕಳದ ಅರುಣೋದಯ ವಿಶೇಷ ಮಕ್ಕಳ ಶಾಲೆಗೆ ಮೂರು ಸಿಂಟೆಕ್ಸ್ ನೀರಿನ ಟ್ಯಾಂಕ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಕಾರ್ಕಳ ಲ

8 Feb 2026 12:16 pm
ಇದು ಹಿಂದೂ ಪಾಕಿಸ್ತಾನವೆ?

ಬಹುಸಂಖ್ಯಾತರ ಧರ್ಮವನ್ನು ರಾಷ್ಟ್ರದ ಸಾರ್ವಜನಿಕ ಗುರುತಿನ ಕೇಂದ್ರವನ್ನಾಗಿ ಮಾಡುವುದು, ಮುಲ್ಲಾಗಳು, ಪುರೋಹಿತರು, ಸನ್ಯಾಸಿಗಳು ಅಥವಾ ರಬ್ಬಿಗಳ ಇಚ್ಛೆಗೆ ಅನುಗುಣವಾಗಿ ಕಾನೂನುಗಳು, ನೀತಿಗಳು ಮತ್ತು ಸಂಸ್ಥೆಗಳನ್ನು ವಿನ್ಯ

8 Feb 2026 12:16 pm
ಪಿಲಾರು: ಉಚಿತ ವೈದ್ಯಕೀಯ ಶಿಬಿರ

ಉಳ್ಳಾಲ: ಪಿಲಾರು ಶಾಲಾ ಮೇಲುಸ್ತುವಾರಿ ಹಾಗೂ ಶಾಲಾಭಿವೃದ್ಧಿ ಸಮಿತಿ, ನಾಗರಿಕ ಹಿತರಕ್ಷಣಾ ವೇದಿಕೆ, ಹಳೇ ವಿದ್ಯಾರ್ಥಿ ಸಂಘ ಪಿಲಾರ್, ಓಂ ಶಕ್ತಿ ಅಯ್ಯಪ್ಪ ಭಕ್ತ ವೃಂದ ಕುಜುಮಗದ್ದೆ ಇವುಗಳ ಆಶ್ರಯದಲ್ಲಿ ಯೆನೆಪೊಯ ವೈದ್ಯಕೀಯ ಕಾಲ

8 Feb 2026 12:08 pm
ಪ್ರಕೃತಿಯೊಂದಿಗೆ ಲೀನವಾದ ಶರಣರು

ಜಾಗತಿಕ ತಾಪಮಾನ ಏರಿಕೆ, ಸರಾಸರಿ ಗಾಳಿಯನ್ನು ಹೆಚ್ಚಿಸುವ ವಿದ್ಯಮಾನ, ಕಳೆದ ಒಂದರಿಂದ ಎರಡು ಶತಮಾನಗಳಲ್ಲಿ ಏರಿಕೆಯಾಗಿದೆ ಎಂದು ವಿಜ್ಞಾನಿಗಳ ಅಭಿಮತ. ಭೂಮಿಯ ಹವಾಮಾನವನ್ನು ಅವರು ಇಪ್ಪತ್ತನೇ ಶತಮಾನದ ಮಧ್ಯಭಾಗದಿಂದ ವಿವಿಧ ಹವ

8 Feb 2026 11:58 am
ಜಿನ್ನಾ ಎಷ್ಟು ಧಾರ್ಮಿಕ ?

ಧರ್ಮದ ಹೆಸರಲ್ಲಿ ಪಾಕಿಸ್ತಾನ ಎಂಬ ದೇಶವನ್ನು ಸ್ಥಾಪಿಸಿದ ಮತ್ತು ಪಾಕಿಸ್ತಾನದವರು ‘ಕಾಯಿದೆ ಆಝಮ್’ (ಸರ್ವೋನ್ನತ ನಾಯಕ) ಎಂದು ಕರೆಯುವ, ಮುಹಮ್ಮದ್ ಅಲಿ ಜಿನ್ನಾ ಎಂಬ ವ್ಯಕ್ತಿ ಭಾರತ ಅಥವಾ ಪಾಕಿಸ್ತಾನ ಅಥವಾ ಅಖಂಡ ಭಾರತದ ಮುಸಲ್

8 Feb 2026 11:52 am
ನಿಜಾಮ್ ಕಾಲದಲ್ಲಿ ಸಂಗೀತದ ಅನುರಣನ

ಹೈದ್ರಾಬಾದ್‌ನ ನಿಜಾಮ್ ಅವರನ್ನು ಕೋಮುವಾದಿ, ಹೇಡಿ, ದುರ್ಬಲ ದೊರೆ ಮತ್ತು ಮತಾಂಧ ಎಂದು ಬಿಂಬಿಸುವ ಪ್ರಯತ್ನಗಳು ನಡೆದಿವೆ. ಭಾರತದ ಬಹುಪಾಲು ಪ್ರಾಂತೀಯ ರಾಜರು ಆಸೆ ಪಟ್ಟಂತೆ ಹೈದ್ರಾಬಾದ್ ರಾಜ್ಯದ ನಿಜಾಮ್ ಅವರು ಭಾರತ ಒಕ್ಕೂಟ

8 Feb 2026 11:48 am
ವಿವಾಹ ಆಮಂತ್ರಣ ಪತ್ರಿಕೆ ನೀಡಲು ತೆರಳುತ್ತಿದ್ದ ಕುಟುಂಬದ ಮೇಲೆ ಹರಿದ ಕಾರು: ಮೂವರು ಮೃತ್ಯು

ರೇವಾ (ಮಧ್ಯಪ್ರದೇಶ): ವಿವಾಹ ಆಮಂತ್ರಣ ಪತ್ರಿಕೆ ನೀಡಲು ಬೈಕ್ ನಲ್ಲಿ ತೆರಳುತ್ತಿದ್ದ ಕುಟುಂಬದ ಸದಸ್ಯರ ಮೇಲೆ ವೇಗವಾಗಿ ಬಂದ ಆಡಿ ಕಾರೊಂದು ಹರಿದ ಪರಿಣಾಮ, ಮೂವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಶನಿವಾ

8 Feb 2026 11:42 am
ಸುಸ್ಥಿರ ಅಭಿವೃದ್ಧಿಗೆ ಲಿಂಗತ್ವ ಸಮನ್ಯಾಯ ಅಗತ್ಯ

ಶಿಕ್ಷಣ ರಂಗದಲ್ಲಿ ತಳಹಂತದ ಅಧ್ಯಾಪಕರಲ್ಲಿ ಗರಿಷ್ಠ ಸಂಖ್ಯೆಯಲ್ಲಿರುವ ಶಿಕ್ಷಕಿಯರು ಉನ್ನತ ಶಿಕ್ಷಣ ವಲಯಕ್ಕೆ ಬಂದಾಗ ಯಾಕೆ ವಿರಳರಾಗುತ್ತಾರೆ? ಎಲ್ಲ ಪರೀಕ್ಷೆಗಳ ಫಲಿತಾಂಶಗಳ ಪ್ರಮಾಣದಲ್ಲಿ ಮುಂದಿರುವ ಹೆಣ್ಣುಮಕ್ಕಳು ಸಂಶೋ

8 Feb 2026 11:22 am
ಬಹರೈನ್ | ಕೆಸಿಎಫ್ ಸೌತ್ ಝೋನ್ ನಿಂದ ರಕ್ತದಾನ ಶಿಬಿರ

ಬಹರೈನ್ : ಕೆಸಿಎಫ್ ಬಹರೈನ್ ಸೌತ್ ಝೋನ್ ವತಿಯಿಂದ ಫೆ.6ರಂದು ಸಲ್ಮಾನಿಯಾ ಮೆಡಿಕಲ್ ಕ್ಯಾಂಪಸಿನಲ್ಲಿ ಕೆಸಿಎಫ್ ಡೇ ಭಾಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ನಾರ್ತ್ ಝೋನ್ ಅಧ್ಯಕ್ಷ ಅಹ್ಮದ್ ಉಸ್ತಾದ್ ದುಆಗೈದರು. ಸೌತ್ ಝೋನ್

8 Feb 2026 11:21 am
ಅಲ್-ಜುಬೈಲ್ : JAMWA ಮಹಾಸಭೆ

ಜಿಸಿಸಿ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್, ಪೂರ್ವ ಪ್ರದೇಶದ ಅಧ್ಯಕ್ಷರಾಗಿ ಇಕ್ಬಾಲ್ ಬೊಟ್ಟು

8 Feb 2026 11:12 am
ಐಕ್ಯತೆಯ ಬದುಕು ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕ: ಇಬ್ರಾಹಿಂ ಗಡಿಯಾರ್

ಬಂಟ್ವಾಳ: ಸಾಮರಸ್ಯ ಹಾಗೂ ಸಹಬಾಳ್ವೆಯ ಸಮಾಜದ ನಿರ್ಮಾಣದ ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕೊಡಾಜೆ ಐಕ್ಯ ವೇದಿಕೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ದುಬಾಯಿಯ ಗಡಿಯಾರ್

8 Feb 2026 11:05 am
ಅಯೋಧ್ಯೆಯಲ್ಲಿ ಈಗ್ಯಾರು ಪಾಗಲ್ ದಾಸ್ ಇಲ್ಲ ಅಯೋಧ್ಯೆ ದುಃಖಿತಗೊಂಡಿದೆ

ಬಿಜೆಪಿ ಮತ್ತು ವಿಶ್ವ ಹಿಂದೂ ಪರಿಷತ್‌ನಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನೆಪದಲ್ಲಿ ಪ್ರಾರಂಭಿಸಲಾದ ಉಗ್ರ ಆಂದೋಲನವನ್ನು ವಿರೋಧಿಸುವಲ್ಲಿ ಸ್ವಾಮಿ ಪಾಗಲ್‌ದಾಸ್ ಅವರ ಪಾತ್ರವನ್ನು ಉಲ್ಲೇಖಿಸದ ಹೊರತು ಅವರ ಪರಿಚಯ

8 Feb 2026 11:03 am
ನೀವು ಕಾಣಿರೆ ಶುದ್ಧ ಜೋಳದ ರೊಟ್ಟಿ?

ಹೊಸ ತಲೆಮಾರಿನ ಅನೇಕರು ರೊಟ್ಟಿ ಮಾಡುತ್ತಿಲ್ಲ, ಉಣ್ಣುತ್ತಿಲ್ಲ. ಹೀಗಾಗಿ ಮುಂಜಾನೆಯೇ ರೊಟ್ಟಿ ತಟ್ಟುವ ಸದ್ದು ಕೇಳುವುದು ಅಪರೂಪವಾಗುತ್ತಿದೆ. ಮುಂಜಾನೆ ಯಾಕೆ ನಸುಕಿನಲ್ಲಿ ರೊಟ್ಟಿ ಬಡಿಯುವವರ ಸದ್ದಿಗೆ ಏಳುತ್ತಿದ್ದ ನೆನಪಿದ

8 Feb 2026 10:52 am
ಜಾರ್ಜಿಯಾ | ಅಟ್ಲಾಂಟ ಕನ್ನಡಿಗರಿಂದ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ

ವರದಿ : ಕೆ. ಆರ್.ಶ್ರೀನಾಥ್, ಅಟ್ಲಾಂಟ ಯುಎಸ್ಎ: ಜಾರ್ಜಿಯಾದ ಅಟ್ಲಾಂಟದಲ್ಲಿರುವ 'ನೃಪತುಂಗ ಕನ್ನಡ ಕೂಟ'ದ ವತಿಯಿಂದ ಮಕರ ಸಂಕ್ರಾತಿ 'ಸುಗ್ಗಿ ಸಂಭ್ರಮ' ಕಾರ್ಯಕ್ರಮ ಫೆ.7ರಂದು ನಡೆಯಿತು. ಇಲ್ಲಿನ 625 ಜೇಮ್ಸ್ ರೋಡ್ ನಲ್ಲಿರುವ ಡೆಸನ ಮಿಡ

8 Feb 2026 10:02 am
ಮೇಘಾಲಯ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಸ್ಪೋಟ | 27 ಕಾರ್ಮಿಕರ ಸಾವಿಗೆ ಕಾರಣವಾದ rat-hole ಗಣಿಗಾರಿಕೆ; ಏನದು?

ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಲ್ಲಿದ್ದಲು ಗಣಿಯಲ್ಲಿ ಜನವರಿ 5, ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಸಾವಿಗೀಡಾದ ಕಾರ್ಮಿಕರ ಸಂಖ್ಯೆ 27ಕ್ಕೇರಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತ

8 Feb 2026 9:43 am
ಇತಿಹಾಸ ಬರೆದ ಎಸ್‌ಕೆವೈ: ಟಿ20 ವಿಶ್ವಕಪ್‌ನಲ್ಲೇ ದುಬಾರಿ ಬೌಲರ್ ಎನಿಸಿದ ಸೌರಭ್!

ಮುಂಬೈ: ಭಾರತ ಮತ್ತು ಅಮೆರಿಕ ತಂಡಗಳ ನಡುವಿನ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯ ಆಘಾತಗಳು ಹಾಗೂ ಅದ್ಭುತಗಳಿಗೆ ಸಾಕ್ಷಿಯಾಯಿತು. ಎರಡು ವಿಶಿಷ್ಟ ದಾಖಲೆಗಳು ಇಡೀ ಪಂದ್ಯದ ಸ್ವಾರಸ್ಯವನ್ನು ಬಿಂಬಿಸಿವೆ. ಅಮೆರಿಕದ ಬೌಲರ್ ಸೌರಭ

8 Feb 2026 8:56 am
ಮತದಾರರ ಪಟ್ಟಿಗೆ ಸೇರ್ಪಡೆ ವಿವಾದ ರಾಜಕೀಯ ಪ್ರೇರಿತ: ಸೋನಿಯಾ ಗಾಂಧಿ

ಹೊಸದಿಲ್ಲಿ: ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮುನ್ನವೇ, 1980ರಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಿಸುವಂತೆ ಕೋರಿದ್ದ ಮನವಿಯನ್ನು ತಿರಸ್ಕರಿಸಿದ ಮ್ಯಾಜಿಸ್ಟ್ರೇಟ್

8 Feb 2026 8:30 am
Rajasthan | ಮೂರು ಮಹಡಿ ಕಟ್ಟಡ ಕುಸಿತ: ಇಬ್ಬರು ಮೃತ್ಯು, ಹಲವರು ಸಿಲುಕಿರುವ ಶಂಕೆ

ಹೊಸದಿಲ್ಲಿ: ರಾಜಸ್ಥಾನದ ಕೋಟಾ ನಗರದಲ್ಲಿ ಶನಿವಾರ ಸಂಜೆ ಮೂರು ಮಹಡಿ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ಅವಶೇಷಗಳಡಿ ಸಿಲುಕಿಕೊಂಡಿರುವ ಭೀತಿ ಇದೆ. ರಾಜಸ್ಥಾನ ಸಚಿವ ಮದನ್ ದಿ

8 Feb 2026 8:16 am
ರಷ್ಯಾದ ಕಾಲೇಜಿನಲ್ಲಿ ಚೂರಿ ಇರಿತ: ನಾಲ್ವರು ಭಾರತೀಯ ವಿದ್ಯಾರ್ಥಿಗಳಿಗೆ ಗಾಯ

ಹೊಸದಿಲ್ಲಿ: ರಷ್ಯಾದ ಉಫಾ ನಗರದಲ್ಲಿ ನಡೆದ ಚೂರಿ ಇರಿತ ಘಟನೆಯಲ್ಲಿ ನಾಲ್ವರು ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂದು ಮಾಸ್ಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ರಷ್ಯಾದ ಬಷ್ಕಕೋರ್ಟೊ

8 Feb 2026 8:00 am
8 Feb 2026 12:57 am
ಸರಕಾರಿ ಶಿಕ್ಷಣ ಸಂಸ್ಥೆ ಉಳಿಸುವುದು ನಮ್ಮ ಜವಾಬ್ಧಾರಿ : ಪ್ರೊ.ರವಿವರ್ಮ ಕುಮಾರ್

ಬೆಂಗಳೂರು : ಸರಕಾರಿ ಶಿಕ್ಷಣ ಸಂಸ್ಥೆಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ಧಾರಿ ಎಂದು ಹೈಕೋರ್ಟ್‍ನ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ತಿಳಿಸಿದ್ದಾರೆ. ಶನಿವಾರ ನಗರದ ಗಾಂಧಿ ಭವನದಲ್ಲಿ ಸರಕಾರಿ ಶಾಲೆಗಳನ್ನು ಮುಚ್ಚುವ ಕ

8 Feb 2026 12:40 am
ʼಗೃಹಲಕ್ಷ್ಮಿʼ ಯೋಜನೆಯಡಿ ಮೃತರ ಖಾತೆಗೆ 2.20 ಕೋಟಿ ರೂ. ಹಣ ಸಂದಾಯ; ವಾಪಸ್ ಪಡೆಯಲು ಸೂಚನೆ : ಎಚ್.ಎಂ.ರೇವಣ್ಣ

ರಾಯಚೂರು : ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟಿರುವವರ ಖಾತೆಗೆ 2.20 ಕೋಟಿ ರೂ. ಹಣ ಹೋಗಿದೆ. 1920 ಜನ ಮರಣ ಹೊಂದಿದ್ದು, 2.20 ಕೋಟಿ ರೂ ಮೃತರ ಖಾತೆಗೆ ಜಮೆ ಆಗಿದೆ. ಅದನ್ನು ತಡೆಗಟ್ಟಲು ಮತ್ತು ಆ ಹಣ ವಾಪಸ್ ಪಡೆಯಲು ಸೂಚನೆ ನೀಡಲ

8 Feb 2026 12:31 am
ಎಸ್‌ಐಆರ್ ಮೂಲಕ ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಸಂಚು : ಶಿವಸುಂದರ್

ʼಎಸ್‌ಐಆರ್: ಪೌರತ್ವದ ಪ್ರಶ್ನೆ-ಪ್ರಭುತ್ವದ ಹುನ್ನಾರಗಳು’ ಸಂವಾದ ಗೋಷ್ಠಿ

8 Feb 2026 12:21 am
ಕೊಡಗಿನ ಉದ್ಯಮಿ ವಯನಾಡಿನಲ್ಲಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಮೂಲದ ಉದ್ಯಮಿಯೊಬ್ಬರು ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ವಯನಾಡಿನಲ್ಲಿ ನಡೆದಿರುವುದು ವರದಿಯಾಗಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ ಸಜೀರ್ ಎಂಬವರ

7 Feb 2026 11:57 pm
ʼಆಧಾರ್ vs ಗ್ರೀನ್ ಕಾರ್ಡ್’: IND–USA T20 ಪಂದ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ʼಮೀಮ್‌ʼಗಳ ಬಿರುಗಾಳಿ!

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ತಂಡವು ಯುನೈಟೆಡ್ ಸ್ಟೇಟ್ಸ್ ವಿರುದ್ಧ ಟಿ20 ವಿಶ್ವಕಪ್ ಪ್ರಶಸ್ತಿ ರಕ್ಷಣೆಯ ಅಭಿಯಾನ ಆರಂಭಿಸುತ್ತಿದ್ದಂತೆಯೇ, ಕ್ರೀಡಾಂಗಣದ ಕ್ರಿಕೆಟ್ ಕಾಳಗದ ಜೊತೆಗೆ ಸಾಮಾಜಿಕ ಜಾಲತಾಣಗಳ

7 Feb 2026 11:56 pm
7 Feb 2026 11:54 pm
ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಘರ್ಷಣೆ: ಕನಿಷ್ಠ 40 ಮಂದಿಗೆ ಗಾಯ

ಢಾಕಾ: ವಿದ್ಯಾರ್ಥಿ ನಾಯಕ ಒಸ್ಮಾನ್ ಹಾದಿಯ ಹತ್ಯೆ ಪ್ರಕರಣದ ತನಿಖೆಯನ್ನು ವಿಶ್ವಸಂಸ್ಥೆಯ ನೇತೃತ್ವದ ತನಿಖಾ ಸಂಸ್ಥೆ ನಡೆಸಬೇಕೆಂದು ಆಗ್ರಹಿಸಿ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಸಂಜೆ ಮತ್ತೆ ಘರ್ಷಣೆ ಭುಗಿಲೆದ

7 Feb 2026 11:43 pm
Uttar Pradesh | ʼಹೋಮ್‌ ವರ್ಕ್‌ʼ ಪೂರ್ಣಗೊಳಿಸದ್ದಕ್ಕೆ ಎಳೆಯ ವಿದ್ಯಾರ್ಥಿಗೆ 150 ಛಡಿಯೇಟು!

ಲಕ್ನೋ: ಮನೆಗೆಲಸವನ್ನು ಪೂರ್ಣಗೊಳಿಸದ್ದಕ್ಕಾಗಿ 2ನೇ ತರಗತಿಯ ಹತ್ತರ ಹರೆಯದ ವಿದ್ಯಾರ್ಥಿಗೆ 150 ಛಡಿಯೇಟುಗಳನ್ನು ನೀಡಿದ ಗೊಂಡಾ ಜಿಲ್ಲೆಯ ಖಾಸಗಿ ಶಾಲಾ ಶಿಕ್ಷಕನೋರ್ವನ ವಿರುದ್ಧ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿಕ

7 Feb 2026 11:35 pm
ಅಬೂಬಕರ್ ಕುದ್ರೋಳಿ

ಮಂಗಳೂರು, ಫೆ.7: ಮಲ್ಲೂರು ಬದ್ರಿಯಾ ನಗರದ ಅಲ್ ಮಸ್ಜಿದುಲ್ ಬದ್ರಿಯಾ ಜುಮಾ ಮಸ್ಜಿದ್‌ನ ಮಾಜಿ ಅಧ್ಯಕ್ಷ ಅಬೂಬಕ್ಕರ್ ಕುದ್ರೋಳಿ (63) ಶನಿವಾರ ನಿಧನರಾದರು. ಪತ್ನಿ ಮತ್ತು ಐವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು

7 Feb 2026 11:31 pm
ನಿಫಾ ವೈರಸ್: ಬಾಂಗ್ಲಾದಲ್ಲಿ ಮಹಿಳೆ ಸಾವು

ಢಾಕಾ: ಬಾಂಗ್ಲಾದೇಶದಲ್ಲಿ ಮಹಿಳೆಯೊಬ್ಬರು ನಿಫಾ ವೈರಸ್‍ನಿಂದ ಮೃತಪಟ್ಟಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ದೃಢಪಡಿಸಿದೆ. ಆದರೆ ಈ ಕಾಯಿಲೆ ಅಂತರಾಷ್ಟ್ರೀಯವಾಗಿ ಹರಡುವ ಅಪಾಯ ಈಗಲೂ ಕಡಿಮೆ ಎಂದು ಹೇಳಿದೆ. ಜನವರಿ 28ರಂದು ಆಸ್ಪ

7 Feb 2026 11:24 pm
ಎಮ್ ಡಿಎಮ್ ಎ ಮಾರಾಟ ಪ್ರಕರಣ: ಆರೋಪಿ ಸೆರೆ

ಕೊಣಾಜೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆ

7 Feb 2026 11:24 pm
7 Feb 2026 11:21 pm
ಕೈಕಂಬ: ಮಾರುಕಟ್ಟೆ ಬಳಿ ಅಂಡರ್ ಪಾಸ್ ನಿರ್ಮಿಸಲು ಸಾರ್ವಜನಿಕರಿಂದ ಒತ್ತಾಯ

ಬಜ್ಪೆ: ಮಂಗಳೂರು- ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಕೈಕಂಬದಲ್ಲಿ ಮಾರುಕಟ್ಟೆ ಬಳಿ ಅಂಡರ್ ಪಾಸ್ ನಿರ್ಮಿಸಬೇಕು ಎಂದು ಅಗ್ರಹಿಸಿ ಗುರುಪುರ-ಕೈಕಂಬದ ಸಾರ್ವಜನಿಕರು ಶನಿವಾರ ಹೆದ್ದಾರಿ ಕಾಮಗಾರಿ ತಡೆದು ಆಗ್ರಹಿ

7 Feb 2026 11:18 pm
ಮೂಡುಬಿದಿರೆ: ʼರೋಸ್ಟ್ರಮ್ ಸ್ಪೀರ್ಸ್‌ ಕ್ಲಬ್‌ʼ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ಮೂಡುಬಿದಿರೆ: ವಿಕಸಿತ ಭಾರತ ನಿರ್ಮಾಣದ ಮಹಾಸಂಕಲ್ಪ ಸಾಕಾರಗೊಳಿಸಲು ಯುವಜನತೆ ಕೇವಲ ಫಲಾನುಭವಿಗಳಾದರೆ ಸಾಲದು, ರಾಷ್ಟ್ರದ ಭವಿಷ್ಯ ರೂಪಿಸುವ ಶಿಲ್ಪಿಗಳಾಗಬೇಕು ಎಂದು ನವದೆಹಲಿಯ ಸಂಸದೆ ಬಾನ್ಸುರಿ ಸ್ವರಾಜ್ ನುಡಿದರು. ಅವರು ಡ

7 Feb 2026 11:12 pm
ಸೌಜನ್ಯಾ ಕೊಲೆ ಪ್ರಕರಣ; ವಿಶೇಷ ಕೋರ್ಟ್ ನಿರ್ದೇಶನ ಅನುಷ್ಠಾನಕ್ಕೆ ಕೋರಿದ್ದ ಅರ್ಜಿ ಸಂಬಂಧ ಸಿಬಿಐಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ದೋಷಪೂರಿತ ತನಿಖೆ ನಡೆಸಿ ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಕರಣವನ್ನು ಖುಲಾಸೆ ಸಮಿತಿಯ ಮುಂದೆ ಇಡಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯ ನೀಡಿದ

7 Feb 2026 11:00 pm
ಫೆ.8: ಸಮಸ್ತ ಶತಮಾನೋತ್ಸವ ಅಂತಾರಾಷ್ಟ್ರೀಯ ಮಹಾ ಸಮ್ಮೇಳನ

ಕರ್ನಾಟಕ, ಕೇರಳ, ತಮಿಳುನಾಡು ಮುಖ್ಯಮಂತ್ರಿಗಳ ಉಪಸ್ಥಿತಿ

7 Feb 2026 10:59 pm
ಮಂಗಳೂರು| ಶಾಸಕ ವೇದವ್ಯಾಸ ಕಾಮತ್‌ರ ಪತ್ನಿಯ ಅವಹೇಳನ ಪ್ರಕರಣ: ಆರೋಪಿ ಸೆರೆ

ಮಂಗಳೂರು, ಫೆ.7: ಶಾಸಕ ವೇದವ್ಯಾಸ ಕಾಮತ್ ಮತ್ತವರ ಪತ್ನಿಯ ವಿರುದ್ಧ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇ ಗೌಡ ಹೇಳಿದ್ದಾರೆ ಎನ್ನಲಾದ ಮಾತನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಾಕಿದ್ದ ವ್

7 Feb 2026 10:56 pm
T20 ವಿಶ್ವಕಪ್ | ಅಮೆರಿಕದ ಮುಂದೆ ಭಾರತದ 'ಸೂರ್ಯೋ'ದಯ!

USA ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

7 Feb 2026 10:42 pm
ಹೈಕಮಾಂಡ್ ಹೇಳಿದಂತೆ ಕೇಳುವೆ: ಡಿ.ಕೆ. ಶಿವಕುಮಾರ್

ಮಂಗಳೂರು: ನಾನು ಸಿಎಂ ಆಗಬೇಕೆಂಬ ಆಸೆ ಜನರಿಗೂ ಇದೆ, ಶಾಸಕರಿಗೂ ಇದೆ. ಆದರೆ ಪಕ್ಷದ ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೇಳುವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಶನಿವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನ

7 Feb 2026 10:30 pm
ರೀಲ್‌ಗಾಗಿ ನೇಣಿಗೆ ಕೊರಳೊಡ್ಡಿ ಜೀವ ಕಳೆದುಕೊಂಡ ಮಹಿಳೆ!

ಲಕ್ನೋ: ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ‌ʼರೀಲ್ʼ ಚಿತ್ರೀಕರಿಸುವ ಪ್ರಯತ್ನದಲ್ಲಿ ಮಹಿಳೆಯೋರ್ವಳು ತನ್ನ ಜೀವವನ್ನೇ ಕಳೆದುಕೊಂಡಿದ್ದಾಳೆ. ಮೋಹಿನಿ (27) ಮೃತ ಮಹಿಳೆಯಾಗಿದ್ದು,ತನ್ನ ಮನೆಯಲ್ಲಿ ರೀಲ್ ಚಿತ್ರೀಕರಿಸಲು ಪ್ರಯತ

7 Feb 2026 10:15 pm
ಕರಾವಳಿ ಸ್ಟಾರ್ಟ್‌ಅಪ್ ಫೆಸ್ಟ್‌ಗೆ ಚಾಲನೆ

ಮಂಗಳೂರು: ಮಂಗಳೂರು-ಉಡುಪಿ ಕಾರಿಡಾರ್ ಅನ್ನು ಭಾರತದ ಪ್ರಮುಖ ಟಿಯರ್-2 ನಾವೀನ್ಯತಾ ಹಬ್ ಆಗಿ ರೂಪಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಕರಾವಳಿ ಸ್ಟಾರ್ಟ್‌ಅಪ್ ಫೆಸ್ಟ್ 2026’ಕ್ಕೆ ನಗರದ ದಿ ಓಷನ್ ಪರ್ಲ್ ಹೋಟೆಲ್‌ನಲ್ಲಿ ಚ

7 Feb 2026 10:15 pm
ಸಾಲ ವಸೂಲಾತಿ ಹೆಸರಿನಲ್ಲಿ ನಿಂದನೆ: ಪ್ರಕರಣ ದಾಖಲು

ಮಣಿಪಾಲ, ಫೆ.7: ಬ್ಯಾಂಕಿನ ವಸೂಲಾತಿ ಅಧಿಕಾರಿಗಳೆಂದು ಹೇಳಿ ಕೊಂಡು ಮನೆಗೆ ಪ್ರವೇಶಿಸಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದನೆ ಮಾಡಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಕುಂಜಿಬೆಟ್ಟುವಿ

7 Feb 2026 10:12 pm
ಮನೆಯ ದಾರಂದ ಬಿದ್ದು ಕಾರ್ಮಿಕ ಮೃತ್ಯು

ಉಡುಪಿ, ಫೆ.7: ನಿರ್ಮಾಣ ಹಂತದಲ್ಲಿದ್ದ ಮನೆಯ ಮರದ ದಾರಂದ ಮೈಮೇಲೆ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಕೊರಂಗ್ರಪಾಡಿ ಗ್ರಾಮದ ನಂದಗೋಕುಲ ಎಂಬಲ್ಲಿ ಫೆ.6ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಬಸಪ್ಪ ಮಾದರ(38) ಎಂದು ಗುರ

7 Feb 2026 10:11 pm
ಹಂಪಿ ಉತ್ಸವ ವೇದಿಕೆಯಲ್ಲಿ ಬುದ್ಧನ ಭಾವಚಿತ್ರ ಬಿಡುಗಡೆಗೆ ಮನವಿ

ವಿಜಯನಗರ/ಹಂಪಿ (ಕಮಲಾಪುರ): ಹಂಪಿ ಉತ್ಸವವು ನಾಡಹಬ್ಬ ಹಾಗೂ ಶಾಂತಿಯ ಪ್ರತೀಕವಾಗಿ ಆಚರಿಸಲಾಗುತ್ತದೆ. ಈ ಹಿನ್ನೆಲೆ ಹಂಪಿ ಭಾಗದ ಪತ್ರಕರ್ತ ಚಿದಾನಂದ ಅವರು ಬುದ್ಧನ ಭಾವಚಿತ್ರವನ್ನು ಸ್ವತಃ ಚಿತ್ರಿಸಿ, ಅದನ್ನು ಹಂಪಿ ಉತ್ಸವದ ಪ್ರ

7 Feb 2026 10:10 pm
ಬೈಕ್ ಢಿಕ್ಕಿ: ಎಲೆಕ್ಟ್ರಿಕಲ್ ವೀಲ್ ಚೇಯರ್ ವಾಹನ ಸವಾರ ಮೃತ್ಯು

ಉಡುಪಿ, ಫೆ.7: ಬೈಕೊಂದು ಎಲೆಕ್ಟ್ರಿಕಲ್ ವೀಲ್ ಚೇಯರ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ಗ್ರಾಮದ ಶ್ರೀಓಂಕಾರೇಶ್ವರ ಭಜನಾ ದೇಗುಲದ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫೆ.6ರ

7 Feb 2026 10:10 pm
ಪಿ.ಎಂ ಸೂರ್ಯಘರ್ ಯೋಜನೆಯಡಿ 4435 ಅರ್ಜಿ ಸಲ್ಲಿಕೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಫೆ.7: ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯಡಿ ಜಿಲ್ಲೆಯಲ್ಲಿ 4,435 ಮಂದಿ ಅರ್ಜಿ ಸಲ್ಲಿಸಿದ್ದು, ಇವರಲ್ಲಿ 4,413 ಮಂದಿಗೆ ಆರ್ಥಿಕ ಅನುಮೋದನೆ ದೊರೆತಿದೆ. 1,592 ಮಂದಿ ವೆಂಡರ್‌ಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. 1,222 ಮಂದಿ ಈಗಾಗಲೇ ಯ

7 Feb 2026 10:07 pm
ರಾಯಚೂರು | ಕೃಷಿ ವಿವಿಯಲ್ಲಿ ವಿಶೇಷ ಸಂವಾದ ಗೋಷ್ಠಿ

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ–2026ರ ಅಂಗವಾಗಿ ಶನಿವಾರ ವಿಶ್ವವಿದ

7 Feb 2026 10:06 pm
ಒಳ ಚರಂಡಿ ಕಾಮಗಾರಿ: ರಸ್ತೆ ಬಂದ್ ಮಾಡಿ ಬದಲಿ ವ್ಯವಸ್ಥೆ

ಉಡುಪಿ, ಫೆ.7: ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ವಾರ್ಡಿನ ಶಾರದಾ ದೇವಸ್ಥಾನ ಮುಂಭಾಗದಿಂದ ಪಿ.ಪಿ.ಸಿ ಲೇನ್‌ವರೆಗೆ ಒಳ ಚರಂಡಿ ಕಾಮಗಾರಿಯನ್ನು ಪ್ರಾರಂಭಿಸಿರುವುದರಿಂದ ಸದರಿ ರಸ್ತೆಯನ್ನು ಬಂದ್ ಮಾಡಿ ಬದಲಿ ವ್ಯವಸ್ಥೆಯನ್ನು ಕ

7 Feb 2026 10:03 pm
ಜನೋತ್ಸವವಾಗಿ ಕಂಗೊಳಿಸಿದ ರಾಯಚೂರು ಜಿಲ್ಲಾ ಉತ್ಸವ

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಫೆ.5ರಿಂದ 7ರವರೆಗೆ ಮೂರು ದಿನಗಳ ಕಾಲ ನಡೆದ ರಾಯಚೂರು ಜಿಲ್ಲಾ ಉತ್ಸವ ಜನೋತ್ಸವವಾಗಿ ಕಂಗೊಳಿಸಿತು. ಕೃಷ

7 Feb 2026 10:02 pm
ಶಹಾಬಾದ್‌ | ನಾಲ್ಕು ಕಾರ್ಮಿಕ ಸಂಹಿತೆ ರದ್ದುಪಡಿಸಲು ಫೆ.12ರಂದು ಮುಷ್ಕರ

ಶಹಾಬಾದ್‌ : ಕೇಂದ್ರದ ಸರಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಕಾನೂನು ರದ್ದುಗೊಳಿಸಿ ರಾಜ್ಯ ಸರಕಾರ ತಂದಿರುವ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕೆಂದು ಫೆ.12ರಂದು ಹಮ್ಮಿಕೊಂಡಿರುವ ಮುಷ್ಕರದ ಕರಪತ್ರಗಳನ್ನು ಕಟ್ಟಡ-ಕಾರ್ಮಿಕ

7 Feb 2026 9:59 pm
ಕಲಬುರಗಿ | 'ಕಲ್ಯಾಣ ಕರ್ನಾಟಕ ಉತ್ಸವ' ಮಾಡುವಂತೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಹೆಬ್ಬಾಗಿಲು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ಮಾಡಬೇಕೆಂದು ಒತ್ತಾಯಿಸಿ ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ.ಅಜಯಸಿಂಗ್ ಅವರಿಗ

7 Feb 2026 9:53 pm
Thane: ಅಪಾರ್ಟ್‌ಮೆಂಟ್‌ನಿಂದ ಕೆಳಗೆ ಹಾರಿ 12 ವರ್ಷದ ಬಾಲಕ ಆತ್ಮಹತ್ಯೆ

ಮುಂಬೈ: ಉತ್ತರಪ್ರದೇಶದ ಗಾಝಿಯಾಬಾದ್‌ನಲ್ಲಿ ಮೂವರು ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದ ದಿನಗಳ ಬಳಿಕ ಇದೇ ರೀತಿಯ ಘಟನೆ ಮಹಾರಾಷ್ಟ್ರದಲ್ಲಿ ಕೂಡ ನಡೆದಿದೆ. ಮಹಾರಾಷ್ಟ್ರದ ಥಾಣೆಯಲ್ಲಿ ಶನಿವಾರ 12 ವರ್ಷದ ಬ

7 Feb 2026 9:52 pm
ಸಿಬಿಸಿಐ ನೂತನ ಅಧ್ಯಕ್ಷರಾಗಿ ಕಾರ್ಡಿನಲ್ ಪೂಲಾ ಆಂಥೋನಿ ಆಯ್ಕೆ

ಬೆಂಗಳೂರು : ಹೈದರಾಬಾದ್‌ನ ಆರ್ಚ್ ಬಿಷಪ್ ಆಗಿರುವ ಕಾರ್ಡಿನಲ್ ಪೂಲಾ ಆಂಥೋನಿ ಅವರು ಭಾರತದ ಕ್ಯಾಥೊಲಿಕ್ ಬಿಷಪ್‍ಗಳ ಸಮ್ಮೇಳನದ (ಸಿಬಿಸಿಐ) ನೂತನ ಅಧ್ಯಕ್ಷರಾಗಿದ್ದಾರೆ. ಬೆಂಗಳೂರಿನ ಸೇಂಟ್ ಜಾನ್ಸ್ ರಾಷ್ಟ್ರೀಯ ಆರೋಗ್ಯ ವಿಜ್ಞಾ

7 Feb 2026 9:52 pm
ಆಳಂದ | ಸಿದ್ಧರಾಮೇಶ್ವರರ 22ನೇ ಪುಣ್ಯಸ್ಮರಣೋತ್ಸವ

ಆಳಂದ: ತಾಲ್ಲೂಕಿನ ಜಿಡಗಾ ನವಕಲ್ಯಾಣ ಮಠದಲ್ಲಿ ಶ್ರೀ ಷಡಕ್ಷರಿ ಶಿವಯೋಗಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ 22ನೇ ಪುಣ್ಯಸ್ಮರಣೋತ್ಸವವು ಶನಿವಾರ ಧಾರ್ಮಿಕ ಭಕ್ತಿ, ಶ್ರದ್ಧೆ ಮತ್ತು ಸಾಮಾಜಿಕ ಸೇವೆಯ ಸಂಭ್ರಮದಲ್ಲಿ ಅದ್ದೂರಿಯಾಗಿ

7 Feb 2026 9:51 pm
Meghalaya | ಗಣಿಯಲ್ಲಿ ಸ್ಫೋಟ ಪ್ರಕರಣ: ಮತ್ತೆರಡು ಮೃತದೇಹಗಳು ಪತ್ತೆ

ಶಿಲ್ಲಾಂಗ್: ಮೇಘಾಲಯದ ಪೂರ್ವ ಜಯಂತಿಯಾ ಹಿಲ್ಸ್ ಜಿಲ್ಲೆಯ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ಈ ಗಣಿಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ತಲುಪಿದೆ ಎಂದ

7 Feb 2026 9:50 pm
ಮಂಗಳೂರಿನಲ್ಲಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ; ಮೂವರು ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್

ಬೆಂಗಳೂರು : ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆಗೈದ ಪ್ರಕರಣದಲ್ಲಿ ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿ ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಕಾಯಂಗೊಳಿಸಿರುವ ಹೈಕೋರ್ಟ್, ಇಂಥ ಪ್ರಕರಣಗಳಲ್ಲಿ ಅಪರಾಧಿಗಳ

7 Feb 2026 9:45 pm
ಅಫಜಲಪುರ | ಶಿಸ್ತಿನಿಂದ ಶಿಕ್ಷಣ ಕಲಿತು ಬದುಕು ರೂಪಿಸಿಕೊಳ್ಳಿ: ಇಸ್ರಾರ್ ಪಟೇಲ್

ಅಫಜಲಪುರ : ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಶಿಸ್ತು ಮತ್ತು ಸಮಯ ಪ್ರಜ್ಞೆ ಅಳವಡಿಸಿಕೊಂಡಿರಬೇಕು. ಶಿಸ್ತಿನಿಂದ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿಜ್ಞಾನ ಶಿಕ್ಷಕ ಇಸ್ರಾರ್ ಪಟೇಲ್ ಸಲಹೆ ನೀಡಿದರು. ಪಟ್ಟ

7 Feb 2026 9:41 pm
ವ್ಯಕ್ತಿಗಿಂತ ಸಮುದಾಯ ಮುಖ್ಯ: ರಫೀಕ್ ಮಾಸ್ಟರ್

ಬ್ಯಾರಿ ಅಧ್ಯಯನ ಪೀಠದ ವೆಬಿನಾರ್ ಸರಣಿ -2

7 Feb 2026 9:40 pm
ಕಲಬುರಗಿ | ಸಿ.ಟಿ.ಇ.ಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಕಲಬುರಗಿ: ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನವದೆಹಲಿ ಇವರ ವತಿಯಿಂದ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಯು (ಸಿ.ಟಿ.ಇ.ಟಿ.) (CENTRAL TEACHERS ELIGIBILITY TEST) ಫೆ.7 ಹಾಗೂ 8 ರಂದು ಪ್ರತಿದಿನ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹ

7 Feb 2026 9:36 pm
ಕಲ್ಲಂಗಡಿ ಬೆಳೆಗೆ ಸೊರಗು ರೋಗ: ವಿಜ್ಞಾನಿಗಳಿಂದ ಪರಿಶೀಲನೆ

ಕುಂದಾಪುರ, ಫೆ.7: ಉಡುಪಿ ಜಿಲ್ಲೆಯಲ್ಲಿ ಕಲ್ಲಂಗಡಿ ಹೆಚ್ಚಾಗಿ ಬೆಳೆಯುವ ಬೈಂದೂರು ವ್ಯಾಪ್ತಿಯಲ್ಲಿ ಈ ಬಾರಿ ಕಾಡುತ್ತಿರುವ ಸೊರಗು ರೋಗದಿಂದ ರೈತರು ಅಪಾರ ನಷ್ಟ ಅನುಭವಿಸಿದ್ದು, ಶುಕ್ರವಾರ ಸಂಜೆ ಅಧಿಕಾರಿಗಳು ಹಾಗೂ ವಿಜ್ಞಾನಿಗ

7 Feb 2026 9:36 pm
ಉಡುಪಿ ಜಿಲ್ಲೆಯಲ್ಲಿ ಡೆಸ್ಟಿನೇಷನ್ ಡೆವಲಪ್‌ಮೆಂಟ್ ಸ್ಕೀಮ್‌ನಡಿ 4 ಪ್ರವಾಸಿ ತಾಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ದೇಶದಲ್ಲಿ ಸುಸ್ಥಿರ ಹಾಗೂ ಜವಾಬ್ದಾರಿಯುತ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕೇಂದ್ರ ಸರಕಾರದ ಪ್ರವಾಸೋದ್ಯಮ ಇಲಾಖೆ, ಜಾಗತಿಕ ಮಟ್ಟದಲ್ಲಿ 50ಕ್ಕೂ ಅಧಿಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ಮುಂದ

7 Feb 2026 9:34 pm
ಯತೀಂದ್ರ ಹೇಳಿಕೆಗೆ ಕಾಲವೇ ಉತ್ತರಿಸುತ್ತೆ: ಡಿ.ಕೆ.ಶಿವಕುಮಾರ್‌

ರಾಯಚೂರು : ಸಿದ್ದರಾಮಯ್ಯನವರೇ ಹೈಕಮಾಂಡ್ ಎಂದು ನಾನು ಹೇಳಿದ್ದೆ, ಯತೀಂದ್ರ ಸಿದ್ದರಾಮಯ್ಯ ಹೈಕಮಾಂಡ್‌ಗಿಂತ ಮೇಲೆ ಹೇಳುತ್ತಿದ್ದಾರೆ. ಅದಕ್ಕೆ ಏನು ಹೇಳಲ್ಲ ಕಾಲವೇ ಉತ್ತರಿಸುತ್ತೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

7 Feb 2026 9:32 pm
ಇರಾನ್ ತೈಲ ರಫ್ತಿನ ಮೇಲೆ ಹೊಸ ನಿರ್ಬಂಧ: ಅಮೆರಿಕ ಘೋಷಣೆ

ಭಾರತದ ಪ್ರಜೆಯ ವಿರುದ್ದವೂ ನಿರ್ಬಂಧ

7 Feb 2026 9:22 pm
ನಮ್ಮ ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ : ಆರ್.ಅಶೋಕ್

ಬೆಂಗಳೂರು : ‘ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ರೈಲ್ವೆ ಪ್ರಯಾಣ ಪ್ರಸ್ತಾವಿತ ದರ ಏರಿಕೆಯನ್ನು ಸದ್ಯಕ್ಕೆ ತಡೆಹಿಡಿಯಲು ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ’ ಎಂದು ವಿಪಕ್ಷ ನ

7 Feb 2026 9:20 pm
ಮಹಾರಾಷ್ಟ್ರ: ಗುಂಡಿನ ಕಾಳಗದಲ್ಲಿ 7 ಮಂದಿ ಶಂಕಿತ ಮಾವೋವಾದಿಗಳು ಸಾವು

ನಿಝಾಮಾಬಾದ್: ಮಹಾರಾಷ್ಟ್ರದ ಗಡ್ಚಿರೋಳಿ ಜಿಲ್ಲೆಯ ಅಂಬುಜ್‌ಮಾಡ್ ಪ್ರದೇಶದಲ್ಲಿ ನಡೆದ ಗುಂಡಿ ಕಾಳಗದಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಯ ಹಿರಿಯ ನಾಯಕ ಸೇರಿದಂತೆ 7 ಮಂದಿ ಶಂಕಿತ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು

7 Feb 2026 9:18 pm
7 Feb 2026 9:18 pm
ಇಂದೋರ್| ಕಲುಷಿತ ನೀರು ಸೇವನೆಯಿಂದ ವೃದ್ಧ ಸಾವು: ಆರೋಪ

ಭೋಪಾಲ್: ಇಂದೋರ್‌ನ ಭಗೀರಥಿಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಉಂಟಾದ ಅತಿಸಾರದಿಂದ ಮತ್ತೊಂದು ಸಾವು ವರದಿಯಾಗಿದೆ. ಅತಿಸಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧರೊಬ್ಬರ

7 Feb 2026 9:18 pm
ಶೀಘ್ರ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಕ್ಯಾನ್ಸರ್ ಕಾಯಿಲೆ ಗುಣಮುಖ: ಡಾ. ಎಚ್.ಆರ್.ತಿಮ್ಮಯ್ಯ

ಮಂಗಳೂರು, ಫೆ.7: ಕ್ಯಾನ್ಸರ್ ಕಾಯಿಲೆಯನ್ನು ಪ್ರಥಮ ಅಥವಾ ದ್ವಿತೀಯ ಹಂತದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ನೀಡಿದರೆ ಸಂಪೂರ್ಣವಾಗಿ ಗುಣಮುಖರಾಗಲು ಸಾಧ್ಯವಿದೆ ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.

7 Feb 2026 9:13 pm
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ‘ಮೇಕ್ ಇನ್ ಇಂಡಿಯಾ’ವನ್ನು ಬಲಗೊಳಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

ಹೊಸದಿಲ್ಲಿ: ಅಮೆರಿಕದೊಂದಿಗೆ ಮಧ್ಯಂತರ ವ್ಯಾಪಾರ ಒಪ್ಪಂದವು ರೈತರು ಮತ್ತು ಉದ್ಯಮಿಗಳಿಗೆ ಹೊಸ ಅವಕಾಶಗಳನ್ನು ತೆರೆಯುವ ಮೂಲಕ ‘ಮೇಕ್ ಇನ್ ಇಂಡಿಯಾ’ ಉಪಕ್ರಮವನ್ನು ಬಲಗೊಳಿಸಲಿದೆ ಹಾಗೂ ಮಹಿಳೆಯರು ಮತ್ತು ಯುವಜನರಿಗಾಗಿ ಉದ್ಯ

7 Feb 2026 9:10 pm
ಎರಡು ದಿನಗಳಿಂದ ಬಾರದ ಕುಡಿಯುವ ನೀರು: ಗ್ರಾಮಸ್ಥರಿಂದ ಐರೋಡಿ ಗ್ರಾಪಂಗೆ ಮುತ್ತಿಗೆ, ಪ್ರತಿಭಟನೆ

ಸಾಸ್ತಾನ, ಫೆ.7: ಕಳೆದ ಎರಡು ದಿನಗಳಿಂದ ನೀರು ಬಾರದ ಹಿನ್ನೆಲೆಯಲ್ಲಿ ಐರೋಡಿ ಗ್ರಾಪಂನ ಐರೋಡಿ ಎರಡನೇ ವಾರ್ಡ್‌ನ ಹೊಳೆಬದಿ ಗ್ರಾಮಸ್ಥರು ಶನಿವಾರ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪಂಚಾಯತ್‌ನ ಪಂಪ್ ಆಪರ

7 Feb 2026 9:08 pm
ಭಾರತೀಯ ಜೈಲುಗಳಲ್ಲಿಯ ಶೇ.75.54 ಕೈದಿಗಳು ವಿಚಾರಣಾಧೀನರು: ವರದಿ

ಹೊಸದಿಲ್ಲಿ: ವಿಚಾರಣಾಧೀನ ಕೈದಿಗಳ ಪರಿಶೀಲನಾ ಸಮಿತಿಗಳ ಕಾರ್ಯ ನಿರ್ವಹಣೆ ಕುರಿತು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ಎನ್‌ಎಎಲ್‌ಎಸ್‌ಎ) ವರದಿಯು ಭಾರತೀಯ ಜೈಲುಗಳಲ್ಲಿಯ ಶೇ.75.54ರಷ್ಟು ಕೈದಿಗಳು ವಿಚಾರಣಾಧೀನರಾಗಿದ್

7 Feb 2026 9:08 pm
ಗಂಗೊಳ್ಳಿ ತೌಹೀದ್ ಶಾಲೆಯಲ್ಲಿ ಪೋಷಕರ ಸಹಭಾಗಿತ್ವ ಕಾರ್ಯಕ್ರಮ

ಗಂಗೊಳ್ಳಿ, ಫೆ.7: ಗಂಗೊಳ್ಳಿ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಹಭಾಗಿತ್ವ ಕಾರ್ಯಕ್ರಮವು ಶನಿವಾರ ಶಾಲೆಯ ಮೌಲಾನಾ ಅಬುಲ್ ಕಲಾಂ ಆಜಾದ್ ಸಭಾಂಗಣದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಮಂಗಳೂರು ವಲಯದ ಕ್ರೀಡೋ ಟ್ರೈನಿಂಗ್

7 Feb 2026 9:07 pm
ಅಸಂಘಟಿತ ಕಾರ್ಮಿಕರ ಶೋಷಣೆ ತಡೆಯಲು ಕಾನೂನು: ನ್ಯಾ.ಎಂ.ಐ.ಅರುಣ್

ಉಡುಪಿ, ಫೆ.7: ದೇಶ ಅಭಿವೃದ್ಧಿಗೆ ಉದ್ಯಮಿಗಳು ಮಾತ್ರವಲ್ಲ ಕಾರ್ಮಿಕರು ಅದಕ್ಕಿಂತ ಹೆಚ್ಚಿನ ಕೊಡುಗೆ ನೀಡು ತ್ತಾರೆ. ಆದುದರಿಂದ ಅವರಿಗೆ ಪ್ರಾಮುಖ್ಯತೆ ನೀಡಬೇಕಾಗಿದೆ. ಹೆಚ್ಚು ಶೋಷಣೆ ಒಳಗಾಗುತ್ತಿರುವ ಅಸಂಘಟಿತ ಕಾರ್ಮಿಕರ ರಕ್

7 Feb 2026 9:06 pm
ಕಲಬುರಗಿ | ಫೆ.10ರಂದು ಕಾಯಕ ಶರಣರ ಜಯಂತಿ ಆಚರಣೆ

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲ

7 Feb 2026 9:04 pm
7 Feb 2026 9:00 pm
ಚಿತ್ತಾಪುರ |ಮೊಬೈಲ್‌ಗೆ ಮಾರು ಹೋಗಬೇಡಿ, ಓದಿಗೆ ಪ್ರಾಮುಖ್ಯತೆ ನೀಡಿ: ಶಶಿಧರ ಬಿರಾದಾರ

ಚಿತ್ತಾಪುರ: ಓದುವ ಸಮಯದಲ್ಲಿ ಓದಿಗೆ ಗಮನಹರಿಸಿ, ಮೊಬೈಲ್‌ಗಳಿಗೆ ಮಾರು ಹೋಗಬೇಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಬಜಾಜ್ ಕಾಂಪ್ಲೇಕ್ಸ್‌ನ ಕೆಳಮಹಡಿಯ ಮಿನಿ

7 Feb 2026 8:59 pm
ಕಲಬುರಗಿ | ಕಾರಾಗೃಹದ ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಲಬುರಗಿ: ಹೊರವಲಯದ ಹೊನ್ನಕಿರಣಗಿ ಆಸ್ಪತ್ರೆ ವತಿಯಿಂದ ಕಲಬುರಗಿ ಕೇಂದ್ರ ಕಾರಾಗೃಹದ ಬಂದಿ ನಿವಾಸಿಗಳಿಗೆ ಕೇಂದ್ರ ಕಾರಾಗೃಹದಲ್ಲಿ ಶುಕ್ರವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಈ ಶಿಬಿರದಲ್ಲಿ ಕಾರಾ

7 Feb 2026 8:56 pm
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿದ ಎಂ.ಬಿ.ಪಾಟೀಲ್‌; ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ

ಬೆಂಗಳೂರು : ರಾಜ್ಯ ರಾಜಧಾನಿಯಿಂದ ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ರೈಲು, ಬೆಂಗಳೂರು-ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಮತ್ತು ಬೆಂಗಳೂರು-ವಿಜಯಪುರ ನಡುವೆ ದಿನವಹಿ ವಿಶೇಷ ರೈಲುಗಳನ್ನು ಮಂಜೂರು ಮ

7 Feb 2026 8:54 pm
T20 ವಿಶ್ವಕಪ್ | ಬಿಗಿ ಬೌಲಿಂಗ್‌ ದಾಳಿ: ಭಾರತವನ್ನು 161 ರನ್‌ ಗೆ ಕಟ್ಟಿ ಹಾಕಿದ USA

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ T20 ವಿಶ್ವ ಕಪ್ ನ ಭಾರತದ ವಿರುದ್ಧದ ಪಂದ್ಯದಲ್ಲಿ USA ತಂಡವು, ಭಾರತ ತಂಡವನ್ನು 8 ವಿಕೆಟ್ ನಷ್ಟಕ್ಕೆ 161 ರನ್ ಗಳಿಗೆ ಕಟ್ಟಿ ಹಾಕಿತು. ನಾಯಕ ಸೂರ್ಯ ಕುಮಾರ್‌ ಯಾದವ್‌ (84) ಅವರ

7 Feb 2026 8:52 pm
ಡಾ. ಮಂಜುನಾಥ್‌ಗೆ ‘ಅತ್ಯುತ್ತಮ ಸಂಶೋಧನಾ ಥೀಸಿಸ್ ಪ್ರಶಸ್ತಿ’

ನಿಟ್ಟೆ, ಫೆ.7: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸೈಬರ್ ಸೆಕ್ಯುರಿಟಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಂಜುನಾಥ್ ಕಾಮತ್ ಅವರಿಗೆ ರಾಜ್ಯ ಸರಕಾರದ ಸ್ವಾಯತ್ತ ಸಂಸ್ಥೆ ಯಾದ ಐಟಿ ಶಿಕ್ಷಣ ಮಾನದಂಡಗಳ

7 Feb 2026 8:45 pm
ಸಂಶೋಧನೆಯ ಜ್ಞಾನ ಸೃಜನಶೀಲೆಯತ್ತ ಮುನ್ನಡೆಸಬೇಕು: ಡಾ.ಸುನಿಲ್

ನಿಟ್ಟೆಯಲ್ಲಿ ಉದ್ಘಾಟನೆಗೊಂಡ ಐಸಿಇಟಿಇ -2026

7 Feb 2026 8:44 pm