ರಾಯಚೂರು: ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದ್ದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ವಿದ್ಯಾರ್ಥಿ ಸುಖದೇವ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಮಾನ್ವಿ ಪಟ್ಟಣದ ಬಿ.ವಿ.ಆರ್ ಶಾಲ
ಕಾರ್ಕಳ : 2025-26 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆ ಉತ್ತಮ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 619 ಅಂಕ ಪಡೆದ ಮೊಹಮ್ಮದ್ ಅರ್ಮಾನ್ ಶಾಹೀದ್ ರಾಜ್ಯಕ್ಕ
ಉಪ್ಪಿನಂಗಡಿ, ಎ. 23 : ಆತೂರು ಆಯಿಶಾ ಹೆಣ್ಮಕ್ಕಳ ಪ್ರೌಢ ಶಾಲೆ 2025–26ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಶಾಲೆಯಿಂದ ಪರೀಕ್ಷೆಗೆ ಹಾಜರಾದ 25 ವಿದ್ಯಾರ್ಥಿನಿಯರೆಲ್ಲರೂ ಉತ್ತೀರ್ಣರಾಗಿದ್ದು, ಇವರಲ್ಲಿ 11
ಕುಂದಾಪುರ, ಎ.23: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಗಳಲ್ಲಿ ಒಬ್ಬರಾಗಿದ್ದರೆ, ಉಡು
ಹೊಸದಿಲ್ಲಿ, ಏ. 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಉದ್ವಿಗ್ನತೆಯ ನಡುವೆಯೇ ಚಾಲನೆ ದೊರೆಯಿತು. ಕೆಲವೆಡೆ ಹಿಂಸಾಚಾರ, ಮತದಾರರಿಗೆ ಬೆದರಿಕೆ ಹಾಗೂ ಇವಿಎಂ ದೋಷಗಳು ವರ
ಬಂಟ್ವಾಳ: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮಾಣಿಯ ದಾರುಲ್ ಇರ್ಶಾದ್ ಅಧೀನದ ಮಿತ್ತೂರು ಕೆಜಿಎನ್ ಕ್ಯಾಂಪಸ್ ನಲ್ಲಿ ಕಾರ್ಯಾಚರಿಸುತ್ತಿರುವ ಜ್ಯೂನಿಯರ್ ದಅವಾ ವಿಭಾಗದ ದಾರುಲ್ ಇರ್ಶಾದ್ ಬಾಲಕರ ಪ್ರೌಢಶಾಲೆಯು 100 ಶ
ಬೆಂಗಳೂರು: ಪ್ರಸಕ್ತ (2025-26ನೇ) ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 94.10 ಶೇ. ದಾಖಲೆ ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರೆ, ಉಡುಪಿ ಜಿಲ್ಲೆ ದ್ವಿತೀಯ ಸ್
ಬಸವಕಲ್ಯಾಣ: ನಗರದ ಶ್ರೀ ಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ರಥೋತ್ಸವದ ವೇಳೆ ಭೀಕರ ಅವಘಡ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಒಬ್ಬರ ಕಾಲು ತುಂಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಗುರುವಾರ ಬೆಳಿಗ್ಗೆ ಸು
ದೇವದುರ್ಗ, ಎ.22: ದೇವದುರ್ಗ ಪಟ್ಟಣದ ಅರಿವಿನ ಮಠದ ಸಂಸ್ಥಾಪಕರಾದ ಬಸವ ದೇವರು ಅವರು ಅನಾರೋಗ್ಯದಿಂದ ಬುಧವಾರ ಸಂಜೆ ಲಿಂಗೈಕ್ಯರಾದರು. ಮೃತರ ಅಂತ್ಯಸಂಸ್ಕಾರವು ಗುರುವಾರ ಮಧ್ಯಾಹ್ನ 3 ಗಂಟೆಗೆ ಅರಿವಿನ ಮನೆ ಮಠದಲ್ಲಿ ನಡೆಯಲಿದೆ ಎ
ಉಡುಪಿ : ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಶಂಕರನಾರಾಯಣ, ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೀತಂ ಪೂಜಾರಿ 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ.
ಸೇಲಂ: ಗುರುವಾರದ ಮತದಾನದ ವೇಳೆ ಎಐಎಡಿಎಂಕೆ ಹಾಗೂ ಡಿಎಂಕೆ ಮತಗಟ್ಟೆ ಏಜೆಂಟ್ ಗಳ ನಡುವೆ ಸೇಲಂನ ಅರಿಸಿಪಾಳ್ಯಂ ಬಳಿಯ 139ನೇ ಮತಗಟ್ಟೆಯೊಳಗೆ ಮಾರಾಮಾರಿ ನಡೆದಿದೆ ಎಂದು ವರದಿಯಾಗಿದೆ. ಎಐಎಡಿಎಂಕೆ ಮತಗಟ್ಟೆ ಏಜೆಂಟ್ ಎಂ.ಕಂದಸ್ವಾಮಿ
ಹೆಲ್ಮೆಟ್ ಧರಿಸಿ ಜೀವ ಕಾಪಾಡಿಕೊಳ್ಳಿ : ಎಸ್ಪಿ ಅರುಣಾಂಶು ಗಿರಿ
ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮವನ್ನು ಅನಿರ್ದಿಷ್ಟವಾಗಿ ವಿಸ್ತರಿಸುವುದಾಗಿ ಘೋಷಿಸಿದ ಕೆಲವೇ ಗಂಟೆಗಳ ನಂತರ, ಇರಾನ್ ಹಾರ್ಮುಝ್ ಜಲಸಂಧಿಯಲ್ಲಿ ಎರಡು ಹಡಗುಗಳನ್ನು ವಶಪಡಿಸಿಕೊಂಡಿದೆ. ಬುಧವಾರ ಈ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2025-26ನೇ) ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ನಲ್ಲಿ ಅ
ಷೇಕ್ಸ್ಪಿಯರ್ ಒಮ್ಮೆ ‘ಹೆಸರಿನಲ್ಲೇನಿದೆ?’ ಎಂದು ಕೇಳಿರಬಹುದು. ಆದರೆ, ಭಾರತೀಯ ಸಾಮಾಜಿಕ ಸಂದರ್ಭದಲ್ಲಿ ಆತನ ಈ ಪ್ರಶ್ನೆ ಸಂಪೂರ್ಣ ಅಪ್ರಸ್ತುತವಾಗುತ್ತದೆ. ಏಕೆಂದರೆ, ನಮ್ಮಲ್ಲಿ ಹೆಸರು ಕೇವಲ ವ್ಯಕ್ತಿ ಅಥವಾ ಸ್ಥಳದ ಭೌಗೋಳಿಕ
ಚೆನ್ನೈ: ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ವ್ಯತ್ಯಯವಾಗಿರುವುದರಿಂದ ಸಾವಿರಾರು ಮಂದಿ ಮಾರ್ಗಮಧ್ಯದಲ್ಲಿ ಸಿಲುಕಿಕೊಂಡಿದ್ದು, ಮತದಾನದ ಅವಧಿಯನ್ನು 8 ಗಂಟೆಯವರೆಗೂ ವಿಸ್ತರಿಸಬೇಕು ಎಂದು ಗುರುವಾರ ತಮಿಳಗ ವೆಟ್ರಿ ಕಳಗಂ ಪಕ್ಷ
ಉಳ್ಳಾಲ, ತೊಕ್ಕೊಟ್ಟು ಫ್ಲೈ ಓವರನ್ ನಲ್ಲಿ ಇತ್ತೀಚೆಗೆ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧ
ಮಹಿಳೆಯರ ವಿರುದ್ಧದ ಪ್ರಕರಣಗಳು 98; ಮಹಿಳಾ ಅಭ್ಯರ್ಥಿಗಳು ಕೇವಲ 11%
ಸಾಮಾನ್ಯ ಸಂದರ್ಭಗಳಲ್ಲಿ ಕೇಂದ್ರ ಸರಕಾರ ತನ್ನ ಸೋಲನ್ನು ಮತ್ತು ಒಟ್ಟಾರೆ ವೈಫಲ್ಯವನ್ನು ಒಪ್ಪಿಕೊಂಡು ರಾಜೀನಾಮೆ ನೀಡಬೇಕಾಗಿತ್ತು ಅಥವಾ ಒಬ್ಬ ಸಚಿವರ ತಲೆದಂಡವನ್ನಾದರೂ ಪಡೆಯಬೇಕಾಗಿತ್ತು. ಆದರೆ ರಾಜಕಾರಣ ಎಷ್ಟು ಅವನತಿಗೆ
ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಬೆಳಿಗ್ಗೆ 7 ಗಂಟೆಗೆ ಆರಂಭವಾಯಿತು. ರಾಜ್ಯದ 16 ಜಿಲ್ಲೆಗಳ ವ್ಯಾಪ್ತಿಯ 152 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಸುಮಾರು 3.60 ಕೋಟಿ ಮತ
ರಾಯಚೂರು: ಬಿಸಿಲುನಾಡು ರಾಯಚೂರಿನಲ್ಲಿ ಕಳೆದೊಂದು ತಿಂಗಳಿನಿಂದ ಬಿಸಿಲು ಧಗೆ ಜೋರಾಗಿದ್ದು, ಗರಿಷ್ಠ ತಾಪಮಾನ 42-44 ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗುತ್ತಿದೆ. ಇದರಿಂದ ಜನರು, ಜಾನುವಾರುಗಳು ತತ್ತರಿಸಿ ಹೋಗಿವೆ. ಸಾಕು ಪ್ರಾಣಿ
ಒಂದು ದೊಡ್ಡ ಹಡಗು ಅಷ್ಟು ಸುಲಭವಾಗಿ ಹಠಾತ್ತನೆ ಮುಳುಗಿ ಬಿಡುವುದಿಲ್ಲ. ಹಡಗು ಮುಳುಗತೊಡಗಿದೆ ಎಂಬುದು ದಡದಲ್ಲಿರುವವರಿಗೆ ತಿಳಿಯುವುದೂ ಇಲ್ಲ. ಮುಳುಗುವ ಪ್ರಕ್ರಿಯೆಯು ನಿಧಾನವಾಗಿ, ಮೌನವಾಗಿ ಆರಂಭಗೊಂಡು ಒಂದು ಹಂತದ ಬಳಿಕ ಕ
ವಾರ್ತಾ ಭಾರತಿ ವರದಿ ಫಲಶ್ರುತಿ
ಮತ ಚಲಾಯಿಸಿದ ಸ್ಟಾಲಿನ್, ರಜನಿಕಾಂತ್, ವಿಜಯ್, ಇಪಿಎಸ್
ಕನಕಗಿರಿ: ಪಟ್ಟಣದ ವಾಲ್ಮೀಕಿ ವೃತ್ತದ ಬಳಿ ಮಂಗಳವಾರ ರಾತ್ರಿ ವಿದ್ಯುತ್ ಕಂಬವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರು ಹಾಗೂ ಜೆಸ್ಕಾಂ ಇಲಾಖೆ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿ
ಹೊಸದಿಲ್ಲಿ: ಆರು ವಾರಗಳ ಹಿಂದೆ ಕೆಲಸದಿಂದ ವಜಾಗೊಂಡಿದ್ದ ಮನೆಗೆಲಸದ ಸಹಾಯಕ, ಮನೆಯ ಮಾಲೀಕ ಮತ್ತು ಹಿರಿಯ ಅಧಿಕಾರಿಯ ಪುತ್ರಿಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಆಕೆಯನ್ನು ಹತ್ಯೆ ಮಾಡಿದ ಧಾರುಣ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆ
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ರಾಜಸ್ಥಾನ ರಾಯಲ್ಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬೌಲರ್ ಜೋಫ್ರಾ ಆರ್ಚರ್, ಫ್ರಾಂಚೈಸಿ ಪರ ಅತಿಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ನಿರ್ಮಿಸಿದ್ದಾರೆ. ಕಡಿಮೆ ಸ್ಕೋರ್ನ ಪಂದ್ಯದ
ಚೆನ್ನೈ/ಕೋಲ್ಕತ್ತ: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತದಾನ ಇಂದು (ಗುರುವಾರ) ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದರೆ, 294 ಕ
PC: x.com/ESPNcricinfo ಚೆನ್ನೈ: ಮುಂಬೈ ವಿರುದ್ಧದ ಮಹತ್ವದ ಪಂದ್ಯದಲ್ಲಿ ಸಿಎಸ್ಕೆ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಆಡುತ್ತಾರೆಯೇ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹಲವು ದಿನಗಳಿಂದ ಮೂಡಿದೆ. ಪ್ರಸಕ್ತ ಸೀಸನ್ ಆರಂಭಕ್ಕೆ ಮುನ್ನ ಕಾಲಿನ ಹಿಂಭಾ
ಶಿವಮೊಗ್ಗ: ಜಿಲ್ಲೆಯ ಆಗುಂಬೆ ಬಳಿ ಒಂಟಿ ಮಹಿಳೆಯ ಮನೆಗೆ ನುಗ್ಗಿದ ದರೋಡೆಕೋರರು ಮಹಿಳೆಯ ಕೈಗಳನ್ನು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿದ ಘಟನೆ ನಡೆದಿದೆ. ಮನೆಯಲ್ಲಿ ಒಬ್ಬರೇ ಇದ್ದ 74
ಪಾಟ್ನಾ: ಒಂದೇ ಕುಟುಂಬದ ನಾಲ್ಕು ಮಂದಿ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡುವ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಿಹಾರದ ಸರನ್ ಜಿಲ್ಲೆಯ ಸೋನ್ಪುರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸರನ್ ಜಿಲ್ಲೆಯ ಸೋನ್ಪುರದ ಬೈಜ
ಬೈರೂತ್, ಎ.23: ದಕ್ಷಿಣ ಲೆಬನಾನ್ ನಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಲೆಬನಾನಿನ ಪತ್ರಕರ್ತೆ ಅಮಲ್ ಖಲೀಲ್ ಮೃತಪಟ್ಟಿದ್ದಾರೆ ಎಂದು ಲೆಬನಾನಿನ ರಾಷ್ಟ್ರೀಯ ಸುದ್ದಿ ಸಂಸ್ಥೆ ದೃಢಪಡಿಸಿದೆ ದಾಳಿಯ ನಂತರ ಅವಶೇಷಗಳಡಿ ಅಮಲ್
ಶಿವಮೊಗ್ಗ : ಶಿವಮೊಗ್ಗದ ತುಂಗಾ ನದಿ ತೀರದಲ್ಲಿ 2022ರಲ್ಲಿ ನಡೆಸಿದ್ದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಅರಾಫತ್ ಅಲಿಗೆ 6 ವರ್ಷ ಜೈಲು ಶಿಕ್ಷೆ, 47 ಸಾವಿರ ರೂ. ದಂಡ ವಿಧಿಸಿ ಎನ್ಐಎ ವಿಶೇಷ ನ್ಯಾಯಾಲಯ ಆದೇಶಿಸಿದೆ. ತೀರ್ಥಹ
ಗ್ರಾಹಕರ ಆದ್ಯತೆಗಳಿಗೆ ಗಮನಹರಿಸಿ : ನೀಲಂ ಶಮಿ ರಾವ್
ಟೆಲ್ ಅವೀವ್, ಎ.22: ಇರಾನ್ ವಿರುದ್ಧ ಇಸ್ರೇಲ್ ನಡೆಸಿದ್ದ ‘ಆಪರೇಷನ್ ರೋರಿಂಗ್ ಲಯನ್’ ಕಾರ್ಯಾಚರಣೆಯ ರೂವಾರಿ, ಇಸ್ರೇಲ್ ನ ಗುಪ್ತಚರ ಏಜೆನ್ಸಿ ಮೊಸಾದ್ನ ಏಜೆಂಟ್ ದೇಶದ ಹೊರಗೆ ನಡೆದ ಕಾರ್ಯಾಚರಣೆ ಸಂದರ್ಭದಲ್ಲಿ ಹತರಾಗಿದ್ದಾರೆ
ಬೆಂಗಳೂರು : ‘ಕೂಲ್ ಲಿಪ್’ ಎಂಬ ಉತ್ಪನ್ನವನ್ನು ಇದೇ ಮೊದಲ ಬಾರಿಗೆ ನಾನು ಕೇಳುತ್ತಿದ್ದು, ಬಾಯಿ ಫ್ರೆಶ್ನರ್ ಆಗಿ ಬಳಸುವ ಹಾಗೂ ಆಹಾರ ಪ್ರದಾರ್ಥವಲ್ಲದ ಇದನ್ನು ಕರ್ನಾಟಕ ರಾಜ್ಯದಲ್ಲಿ ನಿಷೇಧ ಮಾಡಿಲ್ಲ’ ಎಂದು ಆಹಾರ ಸುರಕ್ಷತೆ ಮ
ಮಂಡ್ಯ: ಅಂಬೇಡ್ಕರ್ ವಿಚಾರಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರ ವೈಜ್ಞಾನಿಕ ಮತ್ತು ಪ್ರಜಾಸತ್ತಾತ್ಮಕ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಚಲನಚಿತ್ರ ನಟ ಚೇತನ್ ಅಹಿಂ
ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಕೆಟ್ಟ, ಮಾನಹಾನಿಕರ, ಬೆದರಿಕೆಯ ಕಮೆಂಟ್ಗಳನ್ನು ಮಾಡುವವರ ವಿರುದ್ಧ ಕಾನೂನು ಸಮರ ನಡೆಸುತ್ತಿದ್ದು, ಈಗಾಗಲೇ ಹಲವರ ವಿರುದ್ಧ ದೂರುಗಳನ್ನು ದಾಖಲಿಸಿದ್ದೇವೆ. ಬಹುತೇಕ ಪ್ರಕರಣಗಳ
ಇಸ್ರೇಲಿ ಸೈನಿಕರಿಂದ ಶಾಲೆಗೆ ಹೋಗಲು ನಿರ್ಬಂಧಿಸಲ್ಪಟ್ಟಿರುವ ಫೆಲೆಸ್ತೀನಿನ ಬಾಲಕನ ಚಿತ್ರ
ಬೆಂಗಳೂರು : ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಲಾದ ಉದ್ಯಮಶೀಲತೆ ಕೇಂದ್ರಿತ ಕಾರ್ಯಕ್ರಮ ‘ಸ್ಟಾರ್ಟ್ಅಪ್ ಸ್ಪಾರ್ಕ್-2026’ ಯಶಸ್ವಿಯಾಗಿ ನಡೆಯಿತು. ರಾಜ್ಯದ ವಿವಿಧ ಭಾಗಗಳ
ಬೆಂಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಚೌದಾರ್ ಕೆರೆಯ ನೀರನ್ನು ಮುಟ್ಟಿರುವುದು ಒಂದು ದೊಡ್ಡ ಕ್ರಾಂತಿ ಎಂದು ಲೇಖಕ ಡಾ.ರವಿಕುಮಾರ್ ನೀಹಾ ಹೇಳಿದ್ದಾರೆ. ಬುಧವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿ
ರಾಯಚೂರು: ನಗರದ ಸ್ಟೇಷನ್ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಗಿಮಾನಗಡ್ಡೆ ಬಡಾವಣೆಯ ನಿವಾಸಿ ಆಕಾಶ್(20) ಎಂದು ಗುರುತಿಸಲಾಗಿದೆ. ದ್ವಿಚಕ್ರ
ಬೆಂಗಳೂರು : ನಗರದ ವೈಯಾಲಿಕಾವಲ್ನ ಸ್ಯಾಂಕಿ ಪಾರ್ಕ್ನ ಯೋಗ ಸಭಾಂಗಣದಲ್ಲಿ ಶಂಕರ ಜಯಂತಿ ಆಚರಣೆಗೆ ಅನುಮತಿ ನಿರಾಕರಿಸಿ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ಜಾತ್ಯತೀತತೆ
ಲಕ್ನೊ, ಎ. 22: ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ (55 ರನ್, 41 ಎಸೆತ, 6 ಬೌಂಡರಿ, 2 ಸಿಕ್ಸರ್) ಏಕಾಂಗಿ ಹೋರಾಟದ ಹೊರತಾಗಿಯೂ ಆತಿಥೇಯ ಲಕ್ನೊ ಸೂಪರ್ ಜಯಂಟ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 40 ರನ್ ಗಳ ಅಂತರದಿಂದ ಸೋಲುಂಡಿತು. ಈ ಗೆಲುವಿನ
ಬೆಂಗಳೂರು: ತುಮಕೂರು ನಗರದ ಹೊರವಲಯದಲ್ಲಿರುವ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸರಕಾರಿ ಜಮೀನನ್ನು 'ಕಾಂಗ್ರೆಸ್ ಭವನ ಟ್ರಸ್ಟ್'ಗೆ ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂಬ ವಿಚಾರ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟ
ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಸಂಸತ್ತಿನಲ್ಲಿ ಸಂವಿಧಾನ (131ನೇ ತಿದ್ದುಪಡಿ ) ಮಸೂದೆ, 2026ಯ ತಿರಸ್ಕಾರವನ್ನು ಸ್ವಾಗತಿಸಿದೆ. ಪ್ರಸ್ತಾಪಿತ ಕ್ಷೇತ್ರ ಪುನರ್ವಿಂಗಡನೆ ಸಮಾನ ಪ್ರತಿನಿಧಿತ್ವದ ಬಗ್ಗೆ ಗಂಭೀರ ಕಳವಳವನ್ನು
ಬೆಂಗಳೂರು : ನಗರದಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರ ಎಡವಟ್ಟಿನಿಂದ 45 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮರ್ಮಾಂಗದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ನವಾಜ್ಗೆ ಚಿಕಿತ್ಸೆ ನೀಡಿ
ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಬದ್ಧವಾದ ಚುನಾವಣೆಗಳು ಅನಿವಾರ್ಯವಾಗಿದ್ದು, ಕಾಲೇಜುಗಳಲ್ಲಿ ನಡೆಯುವ ವಿದ್ಯಾರ್ಥಿಗಳ ಚುನಾವಣೆ ರಾಜಕೀಯ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ನಾಯಕತ್ವ ರೂಪಿಸಿಕೊಳ್ಳಲ
ಭಟ್ಕಳ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಿ ವಧೆಗೆ ಯತ್ನಿಸುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ನಗರದ ಬಂದರ್ ರೋಡ್ 3ನೇ ಕ್ರಾಸ್ ನಿವಾಸಿ ಶಿಯಾಮ್ (42) ಸೇರಿದಂತೆ ಇತರರು ಸೇರಿಕೊಂಡು ಎರಡು ಎತ್ತುಗಳನ
ಬೆಂಗಳೂರು : ನಾರಿ ಶಕ್ತಿ ವಂದನ ಅಧಿನಿಯಮ-2023ರ ಅನುಷ್ಠಾನ ವಿಧೇಯಕ ಲೋಕಸಭೆಯ ಅನುಮೋದನೆ ಪಡೆಯುವಲ್ಲಿ ವಿಫಲವಾಗಿರುವುದಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳೇ ಕಾರಣ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ
ಕಲಬುರಗಿ: ಖಾಜಾ ಬಂದಾನವಾಝ್ ವಿಶ್ವವಿದ್ಯಾಲಯದಲ್ಲಿ ನಿರ್ಮಿಸಲಾದ ಅತ್ಯಾಧುನಿಕ ಪರೀಕ್ಷಾ ಕಟ್ಟಡವನ್ನು ಕುಲಪತಿ ಡಾ.ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಅವರು ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾ
ಕೊಟ್ಟೂರು (ವಿಜಯನಗರ): ಕೊಟ್ಟೂರಿನ ಸಮೀಪದ ಉಜ್ಜಯಿನಿ ಶ್ರೀ ಗುರು ಮರುಳಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಸಂಜೆ ವೈಭವದ ಶಿಖರ ತೈಲಾಭಿಷೇಕ ಭಕ್ತಿಭಾವದಿಂದ ನೆರವೇರಿತು. ಸಂಜೆ ಸುಮಾರು 5.58ಕ್ಕೆ ಅಭಿಷೇಕ ನಡೆಯುತ್ತಿದ
ಮಂಗಳೂರು, ಎ.21; ಕರಾವಳಿ ಭಾಗದ ಮಂಗಳೂರಿನಲ್ಲಿ ಉಚ್ಛ ನ್ಯಾಯಾಲಯದ ಸಂಚಾರಿ ಪೀಠ ಸ್ಥಾಪನೆಗೆ ಅಗತ್ಯದ ಕ್ರಮ ಕೈಗೊಳ್ಳುವಂತೆ ಮಂಗಳೂರಿನ ಹೈಕೋರ್ಟ್ ಪೀಠ ಸ್ಥಾಪನೆಯ ಹೋರಾಟ ಸಮಿತಿಯು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವ
ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿ ವಾರೆಂಟ್ ಜಾರಿ ಮಾಡುವ ನೆಪದಲ್ಲಿ ಉದ್ಯಮಿಯೋರ್ವರ ಮನೆಗೆ ನುಗ್ಗಿದ ಪೊಲೀಸರು ಮನೆಮಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಆರೋಪ ಕೇಳಿ ಬಂದಿದೆ. ಇದ
ಕಲಬುರಗಿ: ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವ ಶಕ್ತಿ ಶಿಕ್ಷಣದಲ್ಲಿದ್ದು, ಉತ್ತಮ ಶಿಕ್ಷಣ ಪಡೆಯುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂದು ಕೆಬಿಎನ್ ವಿವಿಯ ಕ್ಯಾಂಪಸ್ ನಿರ್ದೇಶಕ ಡಾ.ಸೈಯದ್ ಮುಸ್ತಫಾ ಅಲ್ ಹುಸೈನಿ ಹೇಳಿದರು. ಬುಧ
ವಾಶಿಂಗ್ಟನ್, ಎ.22: ಇರಾನ್ನೊಂದಿಗೆ ಎರಡನೇ ಸುತ್ತಿನ ಮಾತುಕತೆ ಕುರಿತು ಶುಕ್ರವಾರದ ವೇಳೆಗೆ ಒಳ್ಳೆಯ ಸುದ್ದಿ ಬರಬಹುದು. 36ರಿಂದ 72 ಗಂಟೆಗಳೊಳಗೆ ಶಾಂತಿ ಮಾತುಕತೆ ಪುನರಾರಂಭಗೊಳ್ಳಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂ
ಕಲಬುರಗಿ: ಮಾನಸಿಕ ಒತ್ತಡ ಅಥವಾ ಮನೋವ್ಯಥೆ ಎದುರಾದಾಗ ಸಂಗೀತ ಆಲಿಸುವುದರಿಂದ ಮನಸ್ಸಿಗೆ ಅಪಾರ ನೆಮ್ಮದಿ ದೊರೆಯುತ್ತದೆ ಎಂದು ಖ್ಯಾತ ಸಂಗೀತಗಾರ ಪ್ರೊ. ರೇವಯ್ಯ ವಸ್ತ್ರದ್ ಮಠ ಹೇಳಿದ್ದಾರೆ. ರವಿವರ್ಮ ಕಲಾ ಸಾಹಿತ್ಯ ಸಾಂಸ್ಕೃತಿ
ಹೊಸದಿಲ್ಲಿ, ಎ.22: I-PAC ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಸ್ತಕ್ಷೇಪದ ಬಗ್ಗೆ ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲ
ವೆಂಕಟರಾಮನ್ | Photo Credit : CAP/X ಪುದುಚೇರಿ, ಎ.22: ಅಂಡರ್-19 ತಂಡದ ಕೋಚ್ ಒಬ್ಬರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಪುದುಚೇರಿಯ ಮೂವರು ಕ್ರಿಕೆಟಿಗರನ್ನು ‘ಎಲ್ಲಾ ಕ್ರಿಕೆಟ್ ಚಟುವಟಿಕೆಗಳಿಂದ’ ಅಮಾನತುಗೊಳಿಸಲಾಗಿದೆ. ಆರೋಪಗಳ ಬಗ್ಗೆ ತನಿಖೆ
ಕಠ್ಮಂಡು, ಎ.22: ನೇಪಾಳದಲ್ಲಿ ಬಾಲೆನ್ ಶಾ ನೇತೃತ್ವದಲ್ಲಿ ಇತ್ತೀಚೆಗೆ ಅಧಿಕಾರಕ್ಕೆ ಬಂದಿರುವ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು, ರಾಜಕೀಯ ಪಕ್ಷಗಳು ಹಾಗೂ ನಾಗರಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿರುವುದಾಗಿ ವರದಿಯಾಗಿದೆ.
ಕೋಲ್ಕತಾ, ಎ.22: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಮತದಾನ ಗುರುವಾರ ನಡೆಯಲಿದೆ. ಮೊದಲ ಹಂತದಲ್ಲಿ 294 ಕ್ಷೇತ್ರಗಳ ಪೈಕಿ 152 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಹಂತದಲ್ಲಿ 1,478 ಅಭ್ಯರ್
ಹೊಸದಿಲ್ಲಿ, ಎ.22: ಮುಂದಿನ ನಾಲ್ಕು-ಐದು ದಿನಗಳಲ್ಲಿ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. ಐಎಂಡಿ ಬಿಡುಗಡೆ ಮಾಡಿದ ವರದಿ ಪ್ರಕಾರ,
ಹೊಸದಿಲ್ಲಿ, ಎ.22: ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದಂತೆ ಇತ್ತೀಚಿನ ಹೇಳಿಕೆಗಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಆಯೋಗ (EC) ಶೋಕಾಸ್ ನೋಟಿಸ್ ಹೊರಡಿಸಿದೆ ಎಂದು ಅಧಿಕಾರಿಗಳನ್ನು ಉಲ್ಲ
ಹೊಸದಿಲ್ಲಿ, ಎ. 22: ಪಶ್ಚಿಮ ಏಶ್ಯ ಬಿಕ್ಕಟ್ಟು ಸೇರಿದಂತೆ ಜಾಗತಿಕ ಸಂಘರ್ಷಗಳನ್ನು ಪರಿಹರಿಸುವಲ್ಲಿ ಭಾರತವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸಮತೋಲಿತ ರಾಜತಾಂತ್ರಿಕ ನೀತಿಯನ್ನು ಅನುಸರಿಸುತ್ತಿದೆ ಎಂದು ರಕ್ಷಣಾ
ಪಣಂಬೂರು: ಸುಳಿಗೆ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರಿಗೆ ಸಿಗದೇ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ಓರ್ವನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹರೀಶ್ (33) ಬಂಧಿತ ಆರೋಪಿ ಎಂದು ಪೊಲೀಸರು ಮಾ
ಹೊಸದಿಲ್ಲಿ, ಎ. 22: ಹಾರ್ಮುಝ್ ಜಲಸಂಧಿಯನ್ನು ದಾಟಲು ಪ್ರಯತ್ನಿಸಿದ ಎರಡು ಹಡಗುಗಳನ್ನು ಇರಾನ್ ಸೇನೆ ವಶಪಡಿಸಿಕೊಂಡಿದ್ದು, ಅವುಗಳನ್ನು ಇರಾನ್ ಗೆ ಒಯ್ಯುತ್ತಿದೆ ಎಂದು ದೇಶದ ಸರಕಾರಿ ಮಾಧ್ಯಮಗಳು ವರದಿ ಮಾಡಿವೆ. ‘‘ನೌಕಾಯಾನ ವ್
ಮಂಗಳೂರು: ವಿರೋಧ ಪಕ್ಷಗಳು ಮಹಿಳಾ ವಿರೋಧಿ ಮನಃಸ್ಥಿತಿಯನ್ನು ಹೊಂದಿವೆ. ಹೀಗಾಗಿ ನಾರಿಶಕ್ತಿ ವಂದನ ಮಸೂದೆ ಪರವಾಗಿ ನಿಂತಿಲ್ಲ. ಈ ಮಸೂದೆಯನ್ನು ಸೋಲಿಸುವ ಮೂಲಕ ವಿಪಕ್ಷಗಳು ಸಮಾಜದ ನಂಬಿಕೆಯನ್ನು ಕಳೆದುಕೊಂಡಿವೆ ಎಂದು ಸುಳ್ಯದ
ಕೋಲ್ಕತಾ, ಎ. 22: ಪಶ್ಚಿಮ ಬಂಗಾಳ ವಿಧಾನಸಭೆಯ ಮೊದಲ ಹಂತದ ಮತದಾನಕ್ಕೆ ಪೂರ್ವದ 48 ಗಂಟೆಗಳ ಅವಧಿಯಲ್ಲಿ ಬಿಜೆಪಿಯು ಸೂರತ್ ನಿಂದ ಪಶ್ಚಿಮ ಬಂಗಾಳಕ್ಕೆ ವಿಶೇಷ ರೈಲುಗಳನ್ನು ಏರ್ಪಡಿಸಿದೆ ಎಂಬುದಾಗಿ ಆರೋಪಿಸಿ ತೃಣಮೂಲ ಕಾಂಗ್ರೆಸ್ (TMC)
ಹೊಸದಿಲ್ಲಿ, ಎ.22: ವಿಶೇಷ NIA ನ್ಯಾಯಾಲಯವು 2023ರ ಬೆಂಗಳೂರು ಜೈಲಿನ ತೀವ್ರಗಾಮಿ ಚಟುವಟಿಕೆಗಳ ಪ್ರಕರಣದಲ್ಲಿ ಸಂಚಿನ ರೂವಾರಿ ಹಾಗೂ ಲಷ್ಕರೆ ತೈಬಾ (LET) ಉಗ್ರ ಟಿ. ನಸೀರ್ ಸೇರಿದಂತೆ ಏಳು ಆರೋಪಿಗಳಿಗೆ ಏಳು ವರ್ಷಗಳ ಕಠಿಣ ಶಿಕ್ಷೆ ವಿಧಿಸಿ
ಹೊಸದಿಲ್ಲಿ, ಎ.22: ಕಳೆದ ವರ್ಷದ ಇದೇ ದಿನ ‘ಮಿನಿ ಸ್ವಿಟ್ಝರ್ಲ್ಯಾಂಡ್’ ಎಂದೇ ಹೆಸರಾಗಿರುವ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದಿದ್ದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ 25 ಪ್ರವಾಸಿಗರು ಮತ್ತು
ಹೊಸದಿಲ್ಲಿ, ಎ.22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಎ.22, 2025ರಂದು ನಡೆದಿದ್ದ ಪಾಕ್ ಬೆಂಬಲಿತ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಗೌರವ ಸಲ್ಲಿಸಿದರು. ದಾಳಿಯಲ್ಲಿ ಪ್ರಾಣ ತ
ಮಂಗಳೂರು, ಎ.22: ನಗರದ ಬಜಿಲಕೇರಿಯಲ್ಲಿ ಅಕ್ಕಪಕ್ಕದ ಎರಡು ಮನೆಮಂದಿ ಕ್ಲುಲ್ಲಕ ಕಾರಣಕ್ಕೆ ಪರಸ್ಪರ ದೊಣ್ಣೆ, ತಲವಾರು ಹಿಡಿದು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ಮಹಿಳೆ ಸಹಿತ ಮೂವರಿಗೆ ಗಾಯ ವಾಗಿದೆ. ಘಟನೆಯ ಬಗ್ಗೆ ಬಂದರ
ಉಡುಪಿ, ಎ.22: ಪರ್ಕಳದ ಹೆರ್ಗಾವರೆಗೆ ಬರುತ್ತಿದ್ದ ನರ್ಮ್ ಬಸ್ನ್ನು ಜಿಲ್ಲಾಡಳಿತ ಇದೀಗ ಶೆಟ್ಟಿಬೆಟ್ಟುವರೆಗೆ ವಿಸ್ತರಿಸಿದ್ದು, ಇದರಿಂದ ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಮಂದಿಗೆ ಅನುಕೂಲವಾಗಿದೆ. ಹೆರ್ಗಾ ಗ್ರಾಮಕ್ಕೆ ನರ
ಬ್ರಹ್ಮಾವರ, ಎ.22: ಚಿಂತನೆ ಮತ್ತು ದೂರದೃಷ್ಟಿಯ ಪಕ್ವತೆ ಇದ್ದರೆ ಯಾವುದೇ ವ್ಯವಹಾರದಲ್ಲಿ ಯಶಸ್ಸು ಸಾಧಿಸಬಹುದು. ಹೊಸತನದ ಆಲೋಚನೆಗಳು ನಮ್ಮನ್ನು ಯಶಸ್ಸಿನ ಶಿಖರಕ್ಕೆ ಕೊಂಡೊಯ್ಯುತ್ತವೆ ಎಂದು ಉಡುಪಿ ಜಿಪಂ ಯೋಜನಾ ನಿರ್ದೇಶಕ ಡಾ.
ಹೊಸದಿಲ್ಲಿ, ಎ. 22: ಹಿರಿಯ ಸರಕಾರಿ ಅಧಿಕಾರಿಯೊಬ್ಬರ 22 ವರ್ಷದ ಪುತ್ರಿ ಆಗ್ನೇಯ ದಿಲ್ಲಿಯ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಬೆಳಗ್ಗೆ ಕೊಲೆಯಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಯ ಪುತ್
ಇಂಫಾಲ, ಎ. 22: 2023 ಮೇ 3ರಿಂದ ಈ ವರ್ಷ ಮಾರ್ಚ್ 30ರ ವರೆಗೆ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಒಟ್ಟು 58.821 ಜನರು ನಿರ್ವಸಿತರಾಗಿದ್ದಾರೆ ಎಂದು ರಾಜ್ಯ ಸರಕಾರ ತಿಳಿಸಿದೆ. ಮಣಿಪುರ ಕಾಂಗ್ರೆಸ್ ನಾಯಕ ಹರೇಶ್ವರ ಗೋಸ್ವಾಮಿ ಸಲ್ಲ
ಶಂಕರನಾರಾಯಣ, ಎ.22: ಆಜ್ರಿ ಶ್ರೀಉಮಾಮಹೇಶ್ವರ ದೇವಸ್ಥಾನಕ್ಕೆ ಎ.20ರಂದು ಬೆಳಗ್ಗೆ ನುಗ್ಗಿದ ಕಳ್ಳರು, ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ. ಹೆಲ್ಮೇಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ
ಶಂಕರನಾರಾಯಣ, ಎ.22: ಮೋಟಾರ್ ಪಂಪ್ ಹಾಕುವಾಗ ವಿದ್ಯುತ್ ಹರಿದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಎ.21ರಂದು ಸಂಜೆ ವೇಳೆ ಸಿದ್ಧಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸಿದ್ಧಾಪುರ ಗ್ರಾಮದ ಗಾಂಧಿ ಶೆಟ್ಟಿ(77) ಎಂದು ಗುರುತಿಸಲಾಗಿದೆ.
ಇಸ್ಲಮಾಬಾದ್, ಎ.22: ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರ (ಪಿಎಎ) ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶ ನಿಷೇಧವನ್ನು ಮೇ 24ರವರೆಗೆ ವಿಸ್ತರಿಸಿದೆ. ಪಾಕಿಸ್ತಾನದ ವಾಯುಪ್ರದೇಶವು ಭಾರತೀಯ ನೋಂದಾಯಿತ ವಿಮಾನಗಳು ಅಥವಾ ಭಾರತ
ಬೈಂದೂರು, ಎ.22: ಕೆಎಸ್ಆರ್ಟಿಸಿ ಬಸ್ ನಿರ್ವಾಹಕರೊಬ್ಬರು ಕರ್ತವ್ಯದಲ್ಲಿ ಇದ್ದ ವೇಳೆ ಎದೆನೋವು ಕಾಣಿಸಿಕೊಂಡು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಶಿವಲಿಂಗಪ್ಪ ಎಂದು ಗುರುತಿಸಲಾಗಿದೆ. ಇವರು ಸುಮಾರು 20 ವರ್ಷಗಳಿಂದ ಕೆ
ಟೆಹರಾನ್, ಎ.22: ಇರಾನ್ ವಿರುದ್ಧದ ದಾಳಿಗಳಿಗೆ ತಮ್ಮ ಪ್ರದೇಶವನ್ನು ಬಳಸಲು ಅವಕಾಶ ನೀಡಿದರೆ, ಮಧ್ಯಪ್ರಾಚ್ಯದಾದ್ಯಂತ ತೈಲ ಉತ್ಪಾದನೆ ಅಪಾಯಕ್ಕೆ ಸಿಲುಕಲಿದೆ ಎಂದು ಇರಾನ್ ನ ಇಸ್ಲಾಮಿಕ್ ರೆವೊಲ್ಯೂಷನರಿ ಗಾರ್ಡ್ ಕಾಪ್ರ್ಸ್ (IRGC) ಗ
ಬೆಂಗಳೂರು : ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೇಪಾಳದಿಂದ ಕಳ್ಳಸಾಗಣೆ ಮಾಡಲಾಗಿದ್ದ 9ನೇ ಶತಮಾನದ ಅಪರೂಪ ಪದ್ಮಪಾಣಿ ವಿಗ್ರಹವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೆಂಪೇಗೌಡ ಅಂತ
ಉಡುಪಿ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣಾ ವಿಭಾಗದ ವತಿಯಿಂದ ‘ಬಜೆಟ್ 2026: ವಿಶ್ಲೇಷಣೆ ಮತ್ತು ಒಳನೋಟ ಗಳು’ ಎಂಬ ವಿಷಯದ ಕುರಿತ ಕಾರ್ಯಾ
ಟೆಹರಾನ್, ಎ.22: ಇರಾನ್ ನ ಸರಕು ನೌಕೆಯನ್ನು ವಶಪಡಿಸಿಕೊಂಡ ಅಮೆರಿಕದ ಕ್ರಮವನ್ನು ಖಂಡಿಸುವಂತೆ ಹಾಗೂ ನೌಕೆಯನ್ನು ಬಿಡುಗಡೆಗೊಳಿಸಲು ಅಮೆರಿಕಕ್ಕೆ ಸೂಚಿಸಬೇಕೆಂದು ಆಗ್ರಹಿಸಿ ಇರಾನ್ ವಿಶ್ವಸಂಸ್ಥೆಗೆ ಪತ್ರ ಬರೆದಿದೆ. ಅಮೆರಿಕದ
ಕಾರ್ಕಳ: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಫೈನೈಟ್ ಲೂಪ್ ಕ್ಲಬ್ (ಎಫ್ಎಲ್ಸಿ) ಮೂರು ದಿನಗಳ ರಾಷ್ಟ್ರೀಯ ಮಟ್ಟದ ತಂತ್ರಜ್ಞಾನ ಉತ್ಸವ ‘ಹ್ಯಾಕ್ ಫೆಸ್ಟ್-2026’ ಯಶಸ್ವಿಯಾಗಿ ನಡೆಯಿತು. ಇದು ರಾಷ್ಟ್
ಮುಹಮ್ಮದ್ ನವಾಝ್ | Photo Credit : PTI ಕರಾಚಿ, ಎ.22: ಪಾಕಿಸ್ತಾನದ ಆಲ್ ರೌಂಡರ್ ಮುಹಮ್ಮದ್ ನವಾಝ್ ಈ ವರ್ಷ ನಡೆದ T20 ವಿಶ್ವಕಪ್ ಪಂದ್ಯದ ವೇಳೆ ನಡೆಸಲಾದ ಡ್ರಗ್ ಟೆಸ್ಟ್ ನಲ್ಲಿ ವಿಫಲರಾಗಿರುವ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲ
ಉಡುಪಿ, ಎ.22: ಭವಿಷ್ಯ ನಿಧಿ ಸದಸ್ಯರ ಮತ್ತು ಪಿಂಚಣಿದಾರರ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ಜಾಗೃತಿ ಮೂಡಿಸಲು ಭವಿಷ್ಯ ನಿಧಿ ಸಂಘಟನೆಯ ಹೊಸದಿಲ್ಲಿಯ ಪ್ರಧಾನ ಕಚೇರಿ ಪ್ರಾರಂಭಿಸಿದ ಜಿಲ್ಲಾ ಮಾಸಿಕ ಕಾರ್ಯಕ್ರಮವೇ ‘ನಿಧಿ ಆಪ

36 C