SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಯುಎಇಯಲ್ಲಿ ಏಷ್ಯಾ ಕಪ್ ಟೂರ್ನಿ: ಸೆಪ್ಟೆಂಬರ್ 7ಕ್ಕೆ ಭಾರತ-ಪಾಕ್ ಹಣಾಹಣಿ

ಬರ್ಮಿಂಗ್‌ಹ್ಯಾಂ: ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸೆಪ್ಟೆಂಬರ್ 5ರಿಂದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲಿದ್ದು, ಸೆಪ್ಟೆಂಬರ್ 21ರಂದು ಫೈನಲ್ ಪಂದ್ಯ ನಡೆಯಲಿದೆ. 17 ದಿನಗಳ ಟೂರ್ನಿಯ ವೇಳಾಪಟ್ಟಿ ಬಹುತೇಕ ಪೂರ್ಣಗೊಂ

2 Jul 2025 7:55 am
ಫಿಫಾ ಕ್ಲಬ್ ವಿಶ್ವಕಪ್: ರಿಯಲ್ ಮ್ಯಾಡ್ರಿಡ್ ಗೆ ರೋಚಕ ಜಯ

ಗೊನ್ಸಾಲೊ ಗ್ರೇಸಿಯಾ 54ನೇ ನಿಮಿಷದಲ್ಲಿ ಹೊಡೆದ ಅದ್ಭುತ ಹೆಡರ್ ನೆರವಿನಿಂದ ರಿಯಲ್ ಮ್ಯಾಡ್ರಿಡ್ ತಂಡ ಫಿಫಾ ಕ್ಲಬ್ ವಿಶ್ವಕಪ್ ಫುಟ್ಬಾಲ್ ಟೂರ್ನಿಯ ಆರಂಭಿಕ ಸುತ್ತಿನಲ್ಲಿ ಜ್ಯುವೆಂಟಸ್ ವಿರುದ್ಧ ಜಯ ಸಾಧಿಸಿತು. ಇದರೊಂದಿಗೆ ರಿ

2 Jul 2025 7:52 am
ಅಮೆರಿಕ ಗಡಿಯಲ್ಲಿ ಅಕ್ರಮ ಭಾರತೀಯ ನುಸುಳುಕೋರರ ಬಂಧನ ಗಣನೀಯ ಇಳಿಕೆ

ಅಹ್ಮದಾಬಾದ್: ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಮತ್ತು ಟ್ರಂಪ್ ಅವರ ಹೊಸ ವಲಸೆ ನೀತಿಯ ಹಿನ್ನೆಲೆಯಲ್ಲಿ ಅಮೆರಿಕ ಗಡಿಯಲ್ಲಿ ಅಕ್ರಮವಾಗಿ ನುಸುಳುವ ವೇಳೆ ಬಂಧನಕ್ಕೊಳಗಾಗುವ

2 Jul 2025 7:45 am
ವಿಧಾನಸಭಾ ಚುನಾವಣೆ ಹಿನ್ನೆಲೆ: 3.5 ಕೋಟಿ ಉದ್ಯೋಗ ಸೃಷ್ಟಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು

ಹೊಸದಿಲ್ಲಿ: ದೇಶದಲ್ಲಿ 3.5 ಕೋಟಿಗೂ ಅಧಿಕ ಉದ್ಯೋಗ ಸೃಷ್ಟಿಸುವ ಗುರಿಯೊಂದಿಗೆ ಒಂದು ಲಕ್ಷ ಕೋಟಿ ರೂಪಾಯಿ ಅಂದಾಜು ವೆಚ್ಚದ ಉದ್ಯೋಗ ಸಂಬಂಧಿ ಉಪಕ್ರಮಕ್ಕೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಒಪ್ಪಿಗೆ ನೀಡಿದೆ. ಉದ್ಯೋಗ ಮಾರುಕಟ್ಟೆಯಲ

2 Jul 2025 7:30 am
ಹೆಚ್ಚುತ್ತಿರುವ ಹೃದಯಾಘಾತ ಸಾವುಗಳಿಗೆ ಹೃದಯ ಹೀನ ಆರೋಗ್ಯ ವ್ಯವಸ್ಥೆ ಕಾರಣವೆ?

ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸಿದ ಸಾವಿನ ಸರಣಿ ಮುಂದುವರಿದಿದೆ. ಹಾಸನ ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೃತರಲ್ಲಿ ಮೂವರು 50 ವರ್ಷದ ಆಸುಪಾಸಿನವರು ಎನ್ನುವುದು ವಿಶೇಷ. ಕಳೆದ ನಾಲೈದು

2 Jul 2025 7:18 am
ಹೊಸಬಾಳೆ, ಹಳೆಬಾಳೆ, ಮರಿಬಾಳೆಗಳೇ.... ಮೂಲ ಸಂವಿಧಾನದಲ್ಲಿ ಸೆಕ್ಯುಲರಿಸಂ-ಸೋಷಿಯಲಿಸಂ ಇರಲಿಲ್ಲವೇ?

ತುರ್ತುಸ್ಥಿತಿಗೆ ಮುಂಚಿನಿಂದಲೂ -1973ರಿಂದಲೂ- ಈವರೆಗೂ ಸುಪ್ರೀಂ ಕೋರ್ಟ್ ಹತ್ತಾರು ಪ್ರಕರಣಗಳಲ್ಲಿ ಸೆಕ್ಯುಲರಿಸಂ ಮತ್ತು ಸೋಷಿಯಲಿಸಂ ಭಾರತದ ಸಂವಿಧಾನದ ಮೂಲ ರಚನೆ ಎಂದು ಸ್ಪಷ್ಟಪಡಿಸಿದೆ ಮತ್ತು ಅದಕ್ಕೆ ಬದಲಾವಣೆ ತರುವುದು ಸ

2 Jul 2025 12:09 am
ಸರ್ಫೇಸಿ ಕಾಯ್ದೆ ರದ್ದತಿಗೆ ಪಕ್ಷಾತೀತವಾಗಿ ಧ್ವನಿ ಎತ್ತಿ: ರಾಜಕೀಯ ಪಕ್ಷಗಳಿಗೆ ದೇವರಾಜ್ ಸಲಹೆ

ಚಿಕ್ಕಮಗಳೂರು: ಕಾಫಿ ಬೆಳೆಗಾರರ ಪಾಲಿಗೆ ಮರಣಶಾಸನವಾಗಿರುವ ಸರ್ಫೇಸಿ ಕಾಯ್ದೆ ರದ್ದತಿಗೆ ಎಲ್ಲ ರಾಜಕೀಯ ಪಕ್ಷಗಳು ಪಕ್ಷಾತೀತವಾಗಿ ಧ್ವನಿ ಎತ್ತಬೇಕು. ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.

1 Jul 2025 11:53 pm
ಹೊಸಪೇಟೆ | ಜೊತೆಯಾಗಿ ನಿಂತು ಸೌಹಾರ್ದ ಭಾರತ ಕಟ್ಟಿ : ಹಿರಿ ಶಾಂತವೀರ ಸ್ವಾಮಿಜಿ

ಹೊಸಪೇಟೆ: ಧರ್ಮಗಳು ಪ್ರೀತಿಯನ್ನು ಬೋಧಿಸಿದೆ‌. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಧರ್ಮದ ಹೆಸರಿನಲ್ಲಿ ಬಿಕ್ಕಟ್ಟು ಸೃಷ್ಟಿಸಲು ಯತ್ನಿಸುತ್ತಿದ್ದಾನೆ. ಅಂತಹವರನ್ನು ದೂರ ಸರಿಸಿ ನಾವೆಲ್ಲ ಜೊತೆಯಾಗಿ ನಿಂತು ಸೌಹಾರ್ದ ಭಾರತ ಕಟ್

1 Jul 2025 11:45 pm
ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ

ದಶಕದ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಯುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸೌಧದಲ್ಲಿ ಸತತವಾಗಿ ವೈದ್ಯರು, ಸಿಬ್ಬಂದಿಗಳೊಂದಿಗೆ ವರ್ಗಾವಣೆ ಕೌನ್ಸೆಲಿಂಗ್ ನಡ

1 Jul 2025 11:45 pm
ಬೆಳ್ತಂಗಡಿ| ಫೇಸ್‌ಬುಕ್‌ನಲ್ಲಿ ಅಶ್ಲೀಲ ಪೋಸ್ಟ್: ನವೀನ್ ಗೌಡ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಅಶ್ಲೀಲ ಪದಗಳನ್ನು ಉಪಯೋಗಿಸಿ ಪೋಸ್ಟ್ ಹಾಕಿದ ಆರೋಪದಲ್ಲಿ ನವೀನ್ ಗೌಡ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮದ ಪಾಂಗ

1 Jul 2025 11:34 pm
ಇರಾಕ್ ವಿಮಾನ ನಿಲ್ದಾಣದತ್ತ ರಾಕೆಟ್ ದಾಳಿ: ಇಬ್ಬರಿಗೆ ಗಾಯ

ಬಗ್ದಾದ್: ಉತ್ತರ ಇರಾಕಿನ ಕಿರ್ಕುಕ್ ವಿಮಾನ ನಿಲ್ದಾಣದ ಮಿಲಿಟರಿ ವಿಭಾಗಕ್ಕೆ ಸೋಮವಾರ ತಡರಾತ್ರಿ ಎರಡು ರಾಕೆಟ್ಗಳು ಅಪ್ಪಳಿಸಿದ್ದು ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿರುವುದಾಗಿ ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸ

1 Jul 2025 11:32 pm
ಹಾಸನ: ಪತ್ನಿ, ಮಗುವನ್ನು ನೋಡಲು ತೆರಳಿದ್ದ ಯುವಕ ಹೃದಯಾಘಾತದಿಂದ ಸಾವು

ಬೇಲೂರು: ಬಾಣಂತನಕ್ಕೆಂದು ತವರಿನಲ್ಲಿದ್ದ ಪತ್ನಿ ಹಾಗೂ ಒಂಭತ್ತು ತಿಂಗಳ ಮಗುವನ್ನು ಭೇಟಿಯಾಗಲು ತೆರಳಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಗುವನ್ನು ಭೇಟಿಯಾದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಕುಸಿದು ಸ್ಥಳದಲ್ಲ

1 Jul 2025 11:22 pm
ವಿಚ್ಚೇದಿತ ಪತ್ನಿಗೆ ದುಬಾರಿ ಜೀವನಾಂಶ ಪಾವತಿಸಲು ಕ್ರಿಕೆಟಿಗ ಮುಹಮ್ಮದ್ ಶಮಿಗೆ ಕಲ್ಕತ್ತಾ ಹೈಕೋರ್ಟ್‌ ಆದೇಶ

ಕೋಲ್ಕತ್ತಾ: ಕ್ರಿಕೆಟಿಗ ಮುಹಮ್ಮದ್ ಶಮಿ, ತಮ್ಮ ವಿಚ್ಛೇದಿತ ಪತ್ನಿ ಹಸೀನ್ ಜಹಾನ್ ಗೆ ಮಾಸಿಕ 4 ಲಕ್ಷ ರೂಪಾಯಿಗಳ ಜೀವನಾಂಶ ಪಾವತಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ಆದೇಶ ನೀಡಿದೆ. ಹಸೀನ್ ಜಹಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ

1 Jul 2025 11:20 pm
ಹೊಸಪೇಟೆ | ಕರ್ನಾಟಕ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಹೊಸಪೇಟೆ (ವಿಜಯನಗರ ಜಿಲ್ಲೆ ) : ಪತ್ರಕರ್ತರು ಹೊಸಪೇಟೆ ಮತ್ತು ಜಿಲ್ಲೆಯ ಅಭಿವೃದ್ಧಿಗೆ ಒಳ್ಳೆಯ ವಿಚಾರಗಳನ್ನು ಇಟ್ಟುಕೊಂಡು ನಮ್ಮ ಗಮನಕ್ಕೆ ತರುವ ಕೆಲಸ ಮಾಡಿದರೆ ಸಾಕು ಅದನ್ನು ಈಡೇರಿಸುವ ಪ್ರಯತ್ನ ಮಾಡುತ್ತೇನೆ ಎಂದು ವಿಜಯನ

1 Jul 2025 11:08 pm
ಇಸ್ಮಾಯಿಲ್ ರೆಂಗೇಲು

ಬಂಟ್ವಾಳ: ಪಾಣೆಮಂಗಳೂರು-ಮೆಲ್ಕಾರ್ ಸಮೀಪದ ರೆಂಗೇಲು ನಿವಾಸಿ, ರೆಡಿಮೇಡ್ ಬಟ್ಟೆ ವ್ಯಾಪಾರಿ ಇಸ್ಮಾಯಿಲ್ ರೆಂಗೇಲು (58) ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಮಂಗಳವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನಾಡಿನ

1 Jul 2025 10:54 pm
ರೈಲ್ವೆ ಟಿಕೆಟ್ ದರ ಏರಿಕೆ ತಕ್ಷಣವೇ ಹಿಂಪಡೆಯಬೇಕು: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕ

1 Jul 2025 10:41 pm
ಕೊಣಾಜೆ: ಗದ್ದೆಗಿಳಿದ ಶಾಲಾ ವಿದ್ಯಾರ್ಥಿಗಳಿಗೆ ಕೃಷಿ ಪಾಠ

ಕೊಣಾಜೆ: ದಿನಾ ಶಾಲೆಯ ನಾಲ್ಕು ಗೋಡೆಗಳ‌ ಮಧ್ಯೆ ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳು ಮಂಗಳವಾರ ಕೊಣಾಜೆಯ ಕೆಸರು ಗದ್ದೆಗಿಳಿದು ಕೃಷಿ ಪಾಠದೊಂದಿಗೆ ವಿಶೇಷವಾದ ಅರಿವಿನ ಅನುಭವವನ್ನು ಪಡೆದುಕೊಂಡರು. ಕೊಣಾಜೆ‌ ಪದವು ಶಾಲೆಯ ಪ್ರ

1 Jul 2025 10:36 pm
ಕೊಪ್ಪಳ | ಗೋವಿನ ಚರ್ಮವೆಂದು ಆಡಿನ ಚರ್ಮ ವಶಕ್ಕೆ ಪಡೆದ ಪೊಲೀಸರು: ಬೇಸರ ವ್ಯಕ್ತಪಡಿಸಿದ ನ್ಯಾಯಾಧೀಶರು

ಕೊಪ್ಪಳ/ ಕುಷ್ಟಗಿ : ಟಾಟಾ ಏಸ್ ವಾಹನದಲ್ಲಿ ಮಂಜುನಾಥ್ ಚನ್ನಪ್ಪ ಹಾದಿಮನಿ ಎಂಬವರು ಕುರಿ ಆಡಿನ ಚರ್ಮವನ್ನು ಸಂಗ್ರಹ ಮಾಡಿ ತಮ್ಮ ವಾಹನದಲ್ಲಿ ಸಾಗಿಸುತ್ತಿರುವಾಗ ಕುಷ್ಟಗಿ ಪೊಲೀಸರು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್

1 Jul 2025 10:35 pm
ಮೇಧಾ ಪಾಟ್ಕರ್ ಗೆ ಆಮಂತ್ರಣ ನೀಡಿದ್ದಕ್ಕೆ ವಿರೋಧ | ಭೂಸ್ವಾಧೀನ ಕಾಯ್ದೆ ಸಂಸದೀಯ ಸಮಿತಿಯ ಸಭೆಯನ್ನು ಬಲವಂತವಾಗಿ ರದ್ದುಗೊಳಿಸಿದ ಬಿಜೆಪಿ ಸಂಸದರು

ಹೊಸದಿಲ್ಲಿ: ಭೂಸ್ವಾಧೀನ ಕಾಯ್ದೆ ಸಂಸದೀಯ ಸಮಿತಿಯ ಸಭೆಗೆ ತಜ್ಞರೆಂದು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ಆಮಂತ್ರಿಸಿರುವುದನ್ನು ವಿರೋಧಿಸಿ, ಮಂಗಳವಾರ ಬಿಜೆಪಿ ಸಂಸದರು ಸಭಾತ್ಯಾಗ ಮಾಡಿದ ಘಟನೆ ನಡೆದಿದೆ. ಈ ವೇ

1 Jul 2025 10:30 pm
ಶಾಸಕರ ಸಮಸ್ಯೆಗಳು, ನಿರೀಕ್ಷೆಗಳು ಏನು ಎಂಬುದನ್ನು ತಿಳಿದುಕೊಳ್ಳುತ್ತೇವೆ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ ದಿನದಿಂದಲೂ ಬಿಜೆಪಿಯವರು ಅವುಗಳ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಅಧಿಕಾರದಲ್ಲ

1 Jul 2025 10:25 pm
ಸಿಟಿ ರವಿ ಕಪ್ಪ ಪಡೆದ ಹಳೆ ನೆನಪು ಮಾಡಿಕೊಂಡಿದ್ದೇ?: ಪದ್ಮರಾಜ್ ಪೂಜಾರಿ ಪ್ರಶ್ನೆ

ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದಶಿಯಾಗಿದ್ದು, ತಮಿಳುನಾಡು ಹಾಗೂ ಗೋವಾದ ಉಸ್ತುವಾರಿ ವಹಿಸಿದ್ದ ಸಂದರ್ಭದಲ್ಲಿ ಸಿ.ಟಿ. ರವಿಯವರು ಕಪ್ಪ ಪಡೆದ ನೆನಪಿನಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವ

1 Jul 2025 10:23 pm
ಮುಂಬೈ ಪೊಲೀಸರ ʼಅತಿಥಿʼಯಾದ ನಕಲಿ IAS ಅಧಿಕಾರಿ!

ದಿಲ್ಲಿಯ ಕೋಚಿಂಗ್ ಸೆಂಟರ್ ಗಳಿರುವ ಬಡಾವಣೆಯ ಗಲ್ಲಿಗಳಲ್ಲಿ, ಕೇಂದ್ರ ಲೋಕಸೇವಾ ಆಯೋಗ ಅಂದ್ರೆ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಸಾವಿರಾರು ಯುವಕರಿದ್ದಾರೆ. ದೇಶಾದ್ಯಂತ ಅಂತಹ ಲಕ್ಷಾಂತರ ಯುವಜನರಿದ್ದಾರೆ. ಅವರ

1 Jul 2025 10:22 pm
ಹೆದ್ದಾರಿಯಲ್ಲಿ 40 ಗಂಟೆಗಳ ಟ್ರಾಫಿಕ್ ಜಾಮ್! ; ʼಇಷ್ಟು ಬೇಗ ಯಾಕೆ ಮನೆಯಿಂದ ಹೊರಟಿರಿʼ ಎಂದು ಪ್ರಶ್ನಿಸಿ ದಿಗ್ಭ್ರಮೆಗೊಳಿಸಿದ NHAI ಪರ ವಕೀಲರು!

ಭೋಪಾಲ್: ಶುಕ್ರವಾರ ಇಂದೋರ್-ದೇವಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ 40 ಗಂಟೆಗಳ ಸುದೀರ್ಘ ಕಾಲದ ಸಂಚಾರ ದಟ್ಟಣೆಯಲ್ಲಿ ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ಕುರಿತು ಭಾರತೀಯ ರಾಷ್ಟ್ರೀಯ ಹ

1 Jul 2025 10:09 pm
ವಿಂಬಲ್ಡನ್ ಟೆನಿಸ್ ಚಾಂಪಿಯನ್ಶಿಪ್ | ಜೆಸ್ಸಿಕಾ ಪೆಗುಲಾಗೆ ಆಘಾತಕಾರಿ ಸೋಲು

ಜೆಸ್ಸಿಕಾ ಪೆಗುಲಾ | PC :  X  ಲಂಡನ್: ಅಮೆರಿಕದ ಮೂರನೇ ಶ್ರೇಯಾಂಕದ ಆಟಗಾರ್ತಿ ಜೆಸ್ಸಿಕಾ ಪೆಗುಲಾ ಅವರು ವಿಂಬಲ್ಡನ್ ಟೆನಿಸ್ ಚಾಂಪಿಯನ್ಶಿಪ್ನ ಮೊದಲ ಸುತ್ತಿನ ಪಂದ್ಯದಲ್ಲೇ ಇಟಲಿಯ ಎಲಿಸಬೆಟ್ಟಾ ವಿರುದ್ಧ ನೇರ ಸೆಟ್ ಗಳ ಅಂತರದಿ

1 Jul 2025 10:06 pm
ಕಲಬುರಗಿ | ಎಚ್‍ಕೆಇಎಸ್‌ ಎಸ್.ನಿಜಲಿಂಗಪ್ಪ ದಂತ ಮಹಾವಿದ್ಯಾಲಯದಲ್ಲಿ ವೈದ್ಯರ ದಿನಾಚರಣೆ

ಕಲಬುರಗಿ: ನಗರದ ಎಚ್‍ಕೆಇ ಸಂಸ್ಥೆಯ ಎಸ್.ನಿಜಲಿಂಗಪ್ಪ ದಂತ ಮಹಾವಿದ್ಯಾಲಯದಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಡಾ.ಸುಧಾ ಆರ್.ಹಾಲಕಾಯಿ, ಸ್ವಾತಂತ್ರ್ಯ ಹೋರಾಟಗಾರ, ವೈದ್ಯ ಮತ್ತು ಪಶ್

1 Jul 2025 10:05 pm
ಆಳಂದ | ಸಾರ್ವಜನಿಕ ಆಸ್ಪತ್ರೆ ವೈದ್ಯರಿಗೆ ಶಾಲಾ ಮಕ್ಕಳಿಂದ ಗೌರವ

ಕಲಬುರಗಿ: ಆಳಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ದ.ಬ್ರೀಜ್ ಆಂಗ್ಲಮಾಧ್ಯಮ ಶಾಲೆಯ ಮಕ್ಕಳು ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಆಸ್ಪತ್ರೆಗೆ ಭೇಟಿ ನೀಡಿ, ಸರ್ವ ವೈದ್ಯರನ್ನು ಹೂ ನೀಡಿ ಗೌರವಿಸಿದರು. ವಿದ್ಯ

1 Jul 2025 10:03 pm
ಭಾರತ ಕ್ರಿಕೆಟ್ ತಂಡದ ಬಾಂಗ್ಲಾದೇಶ ಪ್ರವಾಸ ಇನ್ನೂ ಖಚಿತವಾಗಿಲ್ಲ: ಬಿಸಿಬಿ ಅಧ್ಯಕ್ಷ ಅಮಿನುಲ್ ಇಸ್ಲಾಮ್

ಅಮಿನುಲ್ ಇಸ್ಲಾಮ್ | PC ; X  ಢಾಕಾ: ಭಾರತ ಕ್ರಿಕೆಟ್ ತಂಡವು ಈ ವರ್ಷದ ಆಗಸ್ಟ್ನಲ್ಲಿ ಬಾಂಗ್ಲಾದೇಶ ಕ್ರಿಕೆಟ್ ಪ್ರವಾಸವನ್ನು ಇನ್ನಷ್ಟೇ ಖಚಿತಪಡಿಸಬೇಕಾಗಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ(ಬಿಸಿಬಿ)ಅಧ್ಯಕ್ಷ ಅಮಿನುಲ್ ಇ

1 Jul 2025 10:01 pm
ಕಲಬುರಗಿ | ರೋಗಿಗಳನ್ನು ದೇವರ ರೂಪದಂತೆ ನೋಡಬೇಕು : ಡಾ.ಕಾಮರೆಡ್ಡಿ

ಕಲಬುರಗಿ: ರೋಗಿಗಳು ನಮನ್ನು ದೇವರ ರೂಪದಲ್ಲಿ‌ ಕಾಣುತ್ತಾರೆ, ನಾವು ಕೂಡ ರೋಗಿಗಳಿಗೆ ಚಿಕಿತ್ಸೆ ನೀಡುವಾಗ ದೇವರ ರೂಪದಲ್ಲಿ ನೋಡಬೇಕು ಎಂದು ಕಲಬುರಗಿ ಜಿಲ್ಲೆಯ ಖ್ಯಾತ ವೈದ್ಯರಾದ ಡಾ.ಎಸ್.ಬಿ. ಕಾಮರೆಡ್ಡಿ ಹೇಳಿದರು. ಕಲಬುರಗಿ ನಗರ

1 Jul 2025 10:00 pm
ನಾಳೆ(ಜು. 2)ಯಿಂದ ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ಆರಂಭ; ಪುಟಿದೇಳುವ ವಿಶ್ವಾಸದಲ್ಲಿ ಟೀಮ್ ಇಂಡಿಯಾ

PC ; PTI  ಬರ್ಮಿಂಗ್ಹ್ಯಾಮ್: ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಮಿಂಚಿದ್ದರೂ ಗೆಲುವು ದಾಖಲಿಸುವಲ್ಲಿ ವಿಫಲವಾಗಿದ್ದ ಟೀಮ್ ಇಂಡಿಯಾವು ಆ್ಯಂಡರ್ಸನ್-ತೆಂಡುಲ್ಕರ್ ಟ್ರೋಫಿಗಾಗಿ ಬುಧವಾರ ಆರಂಭವಾಗಲಿರುವ ನಿರ್ಣಾಯಕ 2

1 Jul 2025 9:59 pm
ಐಸಿಸಿ ಟಿ20 ರ‍್ಯಾಂಕಿಂಗ್: ಮೂರನೇ ಸ್ಥಾನಕ್ಕೇರಿದ ಸ್ಮೃತಿ ಮಂಧಾನ

 ಸ್ಮೃತಿ ಮಂಧಾನ | PC : BCCI ದುಬೈ: ಭಾರತ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂಧಾನ ಮಂಗಳವಾರ ಐಸಿಸಿ ಬಿಡುಗಡೆ ಮಾಡಿರುವ ಮಹಿಳೆಯರ ಟಿ20 ಅಂತರ್ರಾಷ್ಟ್ರೀಯ ಪಂದ್ಯದ ಬ್ಯಾಟರ್ಗಳ ರ‍್ಯಾಂಕಿಂಗ್ ನಲ್ಲಿ ಮೂರನೇ ಸ್ಥಾನಕ್ಕೆ ಭಡ್ತಿ ಪಡೆ

1 Jul 2025 9:56 pm
ಬೀದರ್ | ಪರಿಸರವು ಪ್ರತಿಯೊಬ್ಬರ ಜೀವನಕ್ಕೂ ಬಹಳ ಮುಖ್ಯ : ಡಾ.ಎಸ್.ವಿ.ಪಾಟೀಲ್

ಬೀದರ್ : ನಾವು ಪರಿಸರದಿಂದ ಬಂದವರು. ಪರಿಸರವು ಪ್ರತಿಯೊಬ್ಬರ ಜೀವನಕ್ಕೂ ಬಹಳ ಮುಖ್ಯ. ಏಕೆಂದರೆ ಭೂಮಿ ಮೇಲೆ ಜೀವನ ನಡೆಸಲು ಪರಿಸರದಿಂದ ಮಾತ್ರ ಸಾಧ್ಯ ಎಂದು ಬೀದರ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ್ ಅವರು ಹೇಳ

1 Jul 2025 9:46 pm
ರಾಷ್ಟ್ರೀಯ ಕ್ರೀಡಾ ನೀತಿ 2025ಕ್ಕೆ ಕೇಂದ್ರ ಸಚಿವ ಸಂಪುಟ ಅಂಗೀಕಾರ

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ | PTI ಹೊಸದಿಲ್ಲಿ: ಭಾರತೀಯ ಕ್ರೀಡಾ ಕ್ಷೇತ್ರವನ್ನು ಪುನರುಜ್ಜೀವನಗೊಳಿಸುವ ಮತ್ತು ಕ್ರೀಡೆಯ ಮೂಲಕ ನಾಗರಿಕರನ್ನು ಸಬಲೀಕರಣಗೊಳಿಸುವ ಉದ್ದೇಶದ ರಾಷ್ಟ್ರೀಯ ಕ್ರೀಡಾ ನೀತಿ 2025ಕ್ಕೆ ಕೇಂದ್ರ ಸಚಿವ

1 Jul 2025 9:45 pm
ಜನಸ್ಪಂದನ ಕಾರ್ಯಕ್ರಮದಲ್ಲಿ ತಕ್ಷಣವೇ ಪರಿಹಾರ ಒದಗಿಸಲಾಗುವುದು : ಸಚಿವ ರಹೀಂ ಖಾನ್

ಬೀದರ್ : ಇದ್ದ ಸ್ಥಳದಲ್ಲಿಯೇ ಜನರ ಸಮಸ್ಯೆಗಳನ್ನು ಬಗೆಹರಿಸುವ ಕರ್ನಾಟಕ ಸರ್ಕಾರದ ಜನಪ್ರಿಯ ಕಾರ್ಯಕ್ರಮವೇ ಜನಸ್ಪಂದನ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ ತಕ್ಷಣವೇ ಪರಿಹಾರ ಒದಗಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ

1 Jul 2025 9:44 pm
ಜು.3: ಯೇನೆಪೊಯ ವಿವಿಯಲ್ಲಿ ಯೂತ್ ರೆಡ್‌ಕ್ರಾಸ್ ಯೋಜನಾಧಿಕಾರಿಗಳಿಗೆ ಕಾರ್ಯಾಗಾರ

ಮಂಗಳೂರು , ಜು.1: ಯೇನೆಪೊಯ ಪರಿಗಣಿತ ವಿ.ವಿ.ಯ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಯೂತ್ ರೆಡ್‌ಕ್ರಾಸ್ ಯೋಜನಾಧಿಕಾರಿಗಳಿಗೆ ಸಾಮರ್ಥ್ಯ ವರ್ಧನೆ ಕಾರ್ಯಾಗಾರ ಜು.3 ಮತ್ತು 4ರಂದು ದೇರಳಕಟ್ಟೆಯ ಯೇನೆಪೊಯ ಮೆಡಿಕಲ್ ಕಾಲೇಜ್ ಹಾಸ್ಪಿಟ

1 Jul 2025 9:43 pm
ಮಹಾರಾಷ್ಟ್ರ: ಶಕ್ತೀಪೀಠ ಎಕ್ಸ್ಪ್ರೆಸ್ ವೇ ಯೋಜನೆ; ಭೂಮಿ ಸಮೀಕ್ಷೆ ವಿರೋಧಿಸಿ ರೈತರ ಪ್ರತಿಭಟನೆ

ಮುಂಬೈ: ಪ್ರಸ್ತಾವಿತ ನಾಗಪುರ-ಗೋವಾ ಶಕ್ತಿಪೀಠ ಎಕ್ಸ್ಪ್ರೆಸ್ ವೇ ಯೋಜನೆಗೆ ಭೂ ಸಮೀಕ್ಷೆಯನ್ನು ವಿರೋಧಿಸಿ ಮಹಾರಾಷ್ಟ್ರದ ಮರಾಠಾವಾಡದ ವಿವಿಧ ಜಿಲ್ಲೆಗಳ ರೈತರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಹಾಗೂ ಪಶ್ಚಿಮ ಮಹ

1 Jul 2025 9:42 pm
ಒಎಲ್‌ಎಕ್ಸ್‌ನಲ್ಲಿ ಕಾರು ಮಾರಾಟದ ನೆಪದಲ್ಲಿ ವಂಚನೆ: ಮತ್ತೊಂದು ಪ್ರಕರಣ ದಾಖಲು

ಮಂಗಳೂರು: ಒಎಲ್‌ಎಕ್ಸ್‌ನಲ್ಲಿ ಕಾರು ಮಾರಾಟದ ನೆಪದಲ್ಲಿ ಹಣ ಪಡೆದು ವಂಚಿಸುತ್ತಿದ್ದ ಉತ್ತರ ಕನ್ನಡ ಬನವಾಸಿಯ ಸೊರಬಾ ರಸ್ತೆ ನಿವಾಸಿ ರವಿಚಂದ್ರ ರೇವಣಕರ (29) ವಿರುದ್ಧ ಉರ್ವ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಒಎಲ್‌ಎ

1 Jul 2025 9:40 pm
ಜುಲೈ ತಿಂಗಳಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಿದ ಪಾಕಿಸ್ತಾನ

ವಿಶ್ವಸಂಸ್ಥೆ: ಜುಲೈ ತಿಂಗಳಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನು ಪಾಕಿಸ್ತಾನ ಮಂಗಳವಾರ ವಹಿಸಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು 2013ರ ಬಳಿಕ ಪಾಕಿಸ್ತಾನದ ಪ್ರಥಮ ಅಧ್ಯಕ್ಷತೆಯಾಗಿದೆ. ಈ ತಿಂಗಳಲ್

1 Jul 2025 9:38 pm
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಹಿನ್ನೆಲೆ | ಜನಸಂದಣಿ ನಿರ್ವಹಣೆಗೆ ಮಾರ್ಗಸೂಚಿ (ಎಸ್‍ಒಪಿ) ರೂಪಿಸಿದ ಪೊಲೀಸ್ ಇಲಾಖೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಬೃಹತ್ ಕಾರ್ಯಕ್ರಮಗಳು, ಸಭೆ ಹಾಗೂ ವಿಜಯೋತ್ಸವಗಳಲ್ಲಿ ಜನಸಂದಣಿ ನಿರ್ವಹಣೆಗಾಗಿ ‘ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ’ವನ್

1 Jul 2025 9:38 pm
ದ್ವೇಷ ಭಾಷಣ ಕಡಿವಾಣಕ್ಕೆ ಕಾನೂನು ತಿದ್ದುಪಡಿಸಿಗೆ ಶಿಫಾರಸ್ಸು: ನಾಸೀರ್ ಹುಸೇನ್, ಸುದರ್ಶನ್ ಹೇಳಿಕೆ

ಉಡುಪಿ, ಜು.1: ಕರಾವಳಿ ಜಿಲ್ಲೆಗಳಲ್ಲಿ ಹದಗೆಟ್ಟಿರುವ ಕೋಮು ಸೌಹಾರ್ದತೆಯನ್ನು ಮರು ಸ್ಥಾಪಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೇಮಿಸಿರುವ ಪಕ್ಷದ ಹಿರಿಯ ನಾಯಕರನ್ನೊಳಗೊಂಡ ಸೌಹಾರ್ದ ಸಮಿತಿ ಇಂದು ಉಡುಪಿ

1 Jul 2025 9:34 pm
ಅಹ್ಮದಾಬಾದ್ ದುರಂತದ ಬೆನ್ನಿಗೇ 900 ಅಡಿ ಕುಸಿದ ಇನ್ನೊಂದು ಏರ್ ಇಂಡಿಯಾ ವಿಮಾನ!

ಹೊಸದಿಲ್ಲಿ: ಅಹ್ಮದಾಬಾದ್ ನಿಂದ ಲಂಡನ್ ಗೆ ಹೋಗುತ್ತಿದ್ದ ಏರ್ ಇಂಡಿಯಾದ ಎಐ171 ವಿಮಾನವು ಜೂನ್ 12ರಂದು ಪತನಗೊಂಡ ಕೇವಲ 38 ಗಂಟೆಗಳ ಬಳಿಕ, ದಿಲ್ಲಿಯಿಂದ ವಿಯೆನ್ನಾಗೆ ಹಾರುತ್ತಿದ್ದ ಇನ್ನೊಂದು ಏರ್ ಇಂಡಿಯಾ ವಿಮಾನ ಎಐ 187 ಗಂಭೀರ ತಾಂತ

1 Jul 2025 9:32 pm
‘ಐ ಲವ್ ಯೂ’ಹೇಳಿದರೆ ಲೈಂಗಿಕ ಉದ್ದೇಶ ಎಂದರ್ಥವಲ್ಲ: ಮುಂಬೈ ಹೈಕೋರ್ಟ್

ಮುಂಬೈ: ‘ಐ ಲವ್ ಯೂ’ ಎಂದು ಹೇಳುವುದು ಭಾವನೆಗಳ ಅಭಿವ್ಯಕ್ತಿ ಮಾತ್ರ ಹಾಗೂ ಅದರಲ್ಲಿ ‘‘ಲೈಂಗಿಕ ಉದ್ದೇಶ’’ ಇದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ನ ನಾಗಪುರ ಪೀಠ ಅಭಿಪ್ರಾಯಪಟ್ಟಿದೆ. ಹದಿಹರೆಯದ ಬಾಲಕಿಗೆ ಲೈಂಗ

1 Jul 2025 9:30 pm
ಮರವಂತೆ: ಪಿಕ್‌ಅಪ್ ವಾಹನ ಢಿಕ್ಕಿ; ಬೈಕ್ ಸವಾರ ಮೃತ್ಯು

ಕುಂದಾಪುರ: ಪಿಕ್‌ಅಪ್ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಮರವಂತೆ ಬಸ್ ನಿಲ್ದಾಣದ ಸಮೀಪದ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಮರವಂತೆಯ ನಿವಾಸಿ ಲಕ್ಷ್ಮ

1 Jul 2025 9:29 pm
ಸಾಕ್ಷಿ, ದಾಖಲೆಗಳಿಲ್ಲದೆ ಪುಂಗುವುದನ್ನು ರೂಢಿ ಮಾಡಿಕೊಂಡಂತಿದೆ: ಪ್ರಕಾಶ್ ಬೆಳವಾಡಿ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು

ಬೆಂಗಳೂರು: ಡಾ.ಮನಮೋಹನ್ ಸಿಂಗ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಪ್ರಧಾನಮಂತ್ರಿ ಮಾಡಿದ್ದು, ಕಾನೂನು ಹಾಗೂ ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ನಟ ಪ್ರಕಾಶ್ ಬೆಳವಾಡಿ ನೀಡಿರುವ ಹೇಳಿಕೆಗೆ ಎಐಸಿಸಿ ಪ್ರಧಾನ ಕಾರ್ಯದರ್

1 Jul 2025 9:27 pm
ದಿಲ್ಲಿ ಪೊಲೀಸ್, ಸಿಬಿಐಯಿಂದ ನಿರ್ಲಕ್ಷ್ಯ: ನಾಪತ್ತೆಯಾದ ಜೆಎನ್‌ಯು ವಿದ್ಯಾರ್ಥಿ ತಾಯಿ ಆರೋಪ

ಹೊಸದಿಲ್ಲಿ: ನನ್ನ ಮಗ, ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆ ಪ್ರಕರಣದಲ್ಲಿ ಸಿಬಿಐ ಮತ್ತು ದಿಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಫಾತಿಮಾ ನಫೀಸ್ ಮಂಗಳವಾರ ಆರೋಪಿಸಿದ್

1 Jul 2025 9:27 pm
ಉಡುಪಿ: ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ 5 ಲಕ್ಷ ರೂ. ವಂಚನೆ; ಪ್ರಕರಣ ದಾಖಲು

ಉಡುಪಿ: ಕೆವೈಸಿ ಅಪ್‌ಡೇಟ್ ಮಾಡುವುದಾಗಿ ನಂಬಿಸಿ ಡೆಬಿಟ್ ಕಾರ್ಡ್ ನಂಬರ್ ಪಡೆದು ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನರ್ಸ್ ಆಗಿರುವ ಸಾಣೂರು ಗ್ರಮದ ಪ್ರೇಮಲತಾ(58) ಎ

1 Jul 2025 9:26 pm
ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

ಕುಂದಾಪುರ: ಪತ್ರಿಕಾ ಮಾಧ್ಯಮಗಳು ಸಾಕಷ್ಟು ಬದಲಾವಣೆ ಮೂಲಕ ಪ್ರಗತಿ ಸಾಧಿಸಿದೆ. ಹಿಂದೆ ಪತ್ರಕರ್ತನ ಮುಂದೆ ಸಾಕಷ್ಟು ಸವಾಲುಗಳಿದ್ದವು. ಇವತ್ತು ಆಧುನಿಕ ಜಗತ್ತು ಅವಕಾಶ, ಸೌಲಭ್ಯಗಳನ್ನು ಒದಗಿಸಿದೆ. ಪತ್ರಿಕೋದ್ಯಮ ಇವತ್ತು ವಿಫ

1 Jul 2025 9:23 pm
ಕರಾವಳಿಯಲ್ಲಿ ಮರಳು ನೀತಿ ರೂಪಿಸಲು ಒತ್ತಾಯಿಸಿ ಎಐಸಿಸಿಟಿಯು ವತಿಯಿಂದ ಮನವಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲಿ ಅಧಿಕೃತವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ಗಾರಿಗೆ ಮತ್ತು ಕಲ್ಲು ಗಣಿಗಾರಿಕೆಯನ್ನು ಸ್ಥಳೀಯ ಆಡಳಿತದಿಂದಲೇ ನಡೆಸಲು ಕ್ರಮ ಕೈಗೊಳ್ಳಬೇಕು. ಎಲ್ಲರಿಗೂ ಕಡಿಮೆ ದರದಲ್ಲಿ ಸ

1 Jul 2025 9:14 pm
ಮಾದಕ ದ್ರವ್ಯ ಸೇವನೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಂಗಳೂರು ಜು.1: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧೆಡೆ ಮಾದಕ ಸೇವನೆ ಮಾಡಿದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಡ್ಯಾರ್ ಕಟ್ಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವನೆ ಮಾ

1 Jul 2025 9:07 pm
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ವರದಿ ಸಲ್ಲಿಸಲು ಮತ್ತೆ ಕಾಲಾವಕಾಶಕ್ಕೆ ಸರ್ಕಾರ ಮನವಿ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಿಂದ 11 ಆರ್‌ಸಿಬಿ ಅಭಿಮಾನಿಗಳ ಸಾವು ಪ್ರಕರಣದಲ್ಲಿ 10 ದಿನಗಳಲ್ಲಿ ನ್ಯಾಯಾಂಗ ತನಿಖೆಯ ವರದಿ ಬರುವ ಸಾಧ್ಯತೆಯಿದೆ. ಹೀಗಾಗಿ ಮುಚ್ಚಿದ ಲಕೋಟೆಯಲ್ಲಿನ ವರದಿ ಬಹಿರಂಗ ಬೇಡ ಎಂದು ರಾ

1 Jul 2025 9:05 pm
ಸರಳ ಮರಳು ನೀತಿ ಜಾರಿಗೆ ಎಐಟಿಯುಸಿ ಒತ್ತಾಯ

ಮಂಗಳೂರು, ಜು.1: ದ.ಕ.ದಲ್ಲಿ ಸರಳ ಮರಳು ನೀತಿ ಜಾರಿಗೊಳಿಸಬೇಕು ಎಂದು ಎಐಟಿಯುಸಿ ದ.ಕ. ಮತ್ತು ಉತ್ತರ ಕನ್ನಡ ಜಿಲ್ಲಾ ಸಮಿತಿಯು ದ.ಕ.ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ದ.ಕ.ಜಿಲ್ಲೆಯಲ್ಲಿ ಮರಳು ಮಾಫಿಯಾದಿಂದ ಸಂಘರ್ಷಗಳು ನಡೆಯುತ್ತ

1 Jul 2025 9:04 pm
ಜಯಾನಂದ ದೇವಾಡಿಗ

ಮಂಗಳೂರು, ಜು.1: ಎಐಸಿಸಿ ಮಾಜಿ ಸದಸ್ಯ, ಅವಿಭಜಿತ ದ.ಕ ಜಿಲ್ಲಾ ಕಾಂಗ್ರೆಸ್ಸಿನ ಮಾಜಿ ಪ್ರಧಾನ ಕಾರ್ಯದರ್ಶಿ, ದೇವಾಡಿಗ ಸಮಾಜದ ಮುಂದಾಳು ಮುಲ್ಕಿ ಜಯಾನಂದ ದೇವಾಡಿಗ (91) ಸೋಮವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ

1 Jul 2025 9:02 pm
ಕೆಪಿಸಿಸಿ ನಿಯೋಗದಿಂದ ಉಡುಪಿ ಜಿಲ್ಲೆಯ ವಿವಿಧ ಧಾರ್ಮಿಕ ನಾಯಕರ ಭೇಟಿ

ಉಡುಪಿ, ಜು.1: ಕರಾವಳಿ ಭಾಗದಲ್ಲಿ ಇತ್ತೀಚೆಗೆ ನಡೆದಿರುವ ಹಲವು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕೂಲಂಕಷ ಅಧ್ಯಯನ ನಡೆಸಿ, ಇವುಗಳಿಗೆ ಕಡಿವಾಣ ಹಾಕಲು ಅನುಸರಿಸಬೇಕಾದ ಕ್ರಮಗಳ ಕುರಿತು ಶಿಫಾರಸ್ಸು ಮಾಡಿ ವರದಿ ನೀಡ

1 Jul 2025 8:56 pm
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಭಾರೀ ಪ್ರವಾಹ | ಓರ್ವ ಮೃತ್ಯು, 18 ಮಂದಿ ನಾಪತ್ತೆ

ಚಂಡಿಗಡ: ಮಂಗಳವಾರ ಸಂಭವಿಸಿದ ಹಲವು ಮೇಘ ಸ್ಫೋಟಗಳಿಂದ ಉಂಟಾದ ದಿಢೀರ್ ಪ್ರವಾಹದಿಂದಾಗಿ ಹಿಮಾಚಲಪ್ರದೇಶದ ಮಂಡಿ ಜಿಲ್ಲೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಹಾಗೂ 18 ಮಂದಿ ನಾಪತ್ತೆಯಾಗಿದ್ದಾರೆ. ಕಿರಾತ್ ಪುರ-ಮನಾಲಿ ಹೆದ್ದಾರಿಯ

1 Jul 2025 8:53 pm
ಸಿಂಗಯ್ಯ ಸಾವು ಪ್ರಕರಣ | ಜಗನ್ಮೋಹನ್ ರೆಡ್ಡಿ ವಿರುದ್ಧದ ತನಿಖೆಗೆ ಆಂಧ್ರಪ್ರದೇಶ ಹೈಕೋರ್ಟ್ ತಡೆ

ಚೆನ್ನೈ: ವೈಎಸ್ಆರ್ಸಿಪಿ ಕಾರ್ಯಕರ್ತ ಸಿಂಗಯ್ಯ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್ಆರ್ಸಿಪಿ ಅಧ್ಯಕ್ಷ ವೈ.ಎಸ್. ಜಗನ್ ಮೋಹನ್ ರೆಡ್ಡಿ ವಿರುದ್ಧದ ತನಿಖೆಗೆ ಆಂಧ್ರಪ್ರದೇಶ ಉಚ್ಚ ನ್ಯಾಯಾಲಯ ತಡ

1 Jul 2025 8:51 pm
ವಾಲ್ಮೀಕಿ ನಿಗಮ ಹಗರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮಹರ್ಷಿ ವಾಲ್ಮಿಕಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐನಿಂದ ಸಮಗ್ರ ತನಿಖೆಗೆ ನೀಡಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಿಬಿಐನಿಂದ ಸಮಗ್ರ ತನಿಖೆ ಕೋರಿ ಅರವಿಂದ ಲಿಂಬಾವಳಿ, ಯತ್ನಾಳ್, ರಮೇಶ್ ಜಾರಕಿಹೊಳಿ, ಕು

1 Jul 2025 8:46 pm
ಇಳಿದ ವಾಣಿಜ್ಯ ಎಲ್‌ಪಿಜಿ ದರ; ಸಿಲಿಂಡರ್ ಗೆ 58.50 ರೂ. ಕಡಿತ

ಹೊಸದಿಲ್ಲಿ: ತೈಲ ಮಾರ್ಕೆಟಿಂಗ್ ಕಂಪೆನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಅನಿಲ ಸಿಲಿಂಡರ್ಗಳ ದರವನ್ನು ಮಂಗಳವಾರ ಪರಿಷ್ಕರಿಸಿದ್ದು, 19 ಕೆ.ಜಿ. ವಾಣಿಜ್ಯ ಬಳಕೆಯ ಸಿಲಿಂಡರ್ನ ದರದಲ್ಲಿ 58.50 ರೂ. ಕಡಿತಗೊಳಿಸಿದೆ. ನೂತನ ದರಗಳು ಜುಲೈ 1ರಿ

1 Jul 2025 8:45 pm
ಭೋಪಾಲ: ಯುವತಿಯನ್ನು ಕೊಂದು ಏನೂ ಆಗಿಲ್ಲವೆಂಬಂತೆ ಎರಡು ದಿನ ಶವದ ಪಕ್ಕವೇ ಮಲಗಿದ್ದ ಲಿವ್ ಇನ್ ಸಂಗಾತಿ!

ಭೋಪಾಲ(ಮಧ್ಯಪ್ರದೇಶ): ಬೆನ್ನುಹುರಿಯಲ್ಲಿ ಚಳಿ ಮೂಡಿಸುವ ಅಪರಾಧವೊಂದು ಭೋಪಾಲ ನಗರವನ್ನು ದಿಗ್ಭ್ರಮೆಗೊಳಿಸಿದೆ. ಲಿವ್ ಇನ್ ಸಂಗಾತಿ 29ರ ಹರೆಯದ ಯುವತಿಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಇಲ್ಲಿಯ ಗಾಯತ್ರಿ ನಗರದಲ್ಲಿ ನಡೆದ

1 Jul 2025 8:38 pm
ನನಗೆ ಮಂತ್ರಿಗಿರಿ ಆಸೆಯಿಲ್ಲ: ಕಾಂಗ್ರೆಸ್ ಶಾಸಕ ರಾಜು ಕಾಗೆ

ಬೆಂಗಳೂರು: ನನಗೆ ಮಂತ್ರಿಗಿರಿಯಾಗಲೀ ಅಥವಾ ಬೇರೆ ಇನ್ನಾವುದೇ ಆಸೆಗಳಿಲ್ಲ. ಹಾಗಾಗಿ ಹೆದರಿಕೆಯಿಲ್ಲದೆ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾ

1 Jul 2025 8:38 pm
ತೆಲಂಗಾಣ ಸ್ಫೋಟ ಪ್ರಕರಣ | ಸರಕಾರ, ಕಂಪೆನಿಯಿಂದ ಮೃತರ ಕುಟುಂಬಗಳಿಗೆ ಒಂದು ಕೋಟಿ ರೂಪಾಯಿ ಪರಿಹಾರ: ಮುಖ್ಯಮಂತ್ರಿ ರೆಡ್ಡಿ

ಹೈದರಾಬಾದ್: ಸೋಮವಾರ ಪಾಶಮೈಲಾರಮ್ ನಲ್ಲಿಯ ಔಷಧಿ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಒಂದು ಕೋಟಿ ರೂಪಾಯಿ ಪರಿಹಾರವನ್ನು ಖಚಿತಪಡಿಸಲು ತನ್ನ ಸರಕಾರವು ಸಿಗಾಚಿ ಇಂಡಸ್ಟ್ರೀಸ್ ಲಿ.ನ ಆಡಳಿತ ಮಂಡಳ

1 Jul 2025 8:35 pm
ಜು.3-5: ಅತಿಥಿ ಉಪನ್ಯಾಸಕರ ಸಂದರ್ಶನ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (ಯುಜಿ) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನವು ಕೊಣಾಜೆಯ ಮಂಗಳ ಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳ

1 Jul 2025 8:34 pm
ಪ್ರಮುಖ ರಾಷ್ಟ್ರೀಯ ಸಮಸ್ಯೆಗಳಿಂದ ನುಣುಚಿಕೊಂಡು ವಿದೇಶ ಪ್ರವಾಸಕ್ಕೆ ಪ್ರಧಾನಿ ಸಜ್ಜು: ಕಾಂಗ್ರೆಸ್ ಟೀಕೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಮುಂಬರುವ ವಿದೇಶ ಪ್ರಯಾಣಕ್ಕೆ ಮುನ್ನ ಅವರ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿರುವ ಕಾಂಗ್ರೆಸ್ ಪಕ್ಷವು,ಅವರು ಪ್ರಮುಖ ರಾಷ್ಟ್ರೀಯ ಸಮಸ್ಯೆಗಳಿಂದ ನುಣುಚಿಕೊಳ್ಳುತ್ತಿದ್ದಾರೆ

1 Jul 2025 8:33 pm
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ: ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ವೀಡಿಯೊ ವೈರಲ್

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರ ತೀವ್ರ ಚರ್ಚೆ ನಡುವೆ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ’ ಎಂದು ಉಲ್ಲೇಖಿಸಿ ಮಾತನಾಡಿರುವ ವಿಡಿಯೋವೊ

1 Jul 2025 8:31 pm
ಕಾಮನ್‌ವೆಲ್ತ್ ಪಾರ್ಲಿಮೆಂಟ್ ಅಸೋಸಿಯೆಶನ್ ಸಭೆಯಲ್ಲಿ ಸ್ಪೀಕರ್ ಯುಟಿ ಖಾದರ್ ಭಾಗಿ

ಮಂಗಳೂರು: ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ಸೋಮವಾರ ಮತ್ತು ಮಂಗಳವಾರ ನಡೆದ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಶನ್ (ಸಿಪಿಎ) ಭಾರತ ವಲಯದ ಝೋನ್-2ರ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗವಹಿಸಿದರು. ಹಿಮಾಚಲ

1 Jul 2025 8:26 pm
ಕಲಬುರಗಿ | ಜು.5ರಂದು ʼಹಸಿರು ಪಥಕ್ಕೆʼ ಚಾಲನೆ: ಡಿಸಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸರೀಕರಣ ಹೆಚ್ಚಿಸುವ ಮಹತ್ವಕಾಂಕ್ಷೆಯೊಂದಿಗೆ ಇದೇ ಜುಲೈ 5ಕ್ಕೆ ಆಯವ್ಯಯ ಘೋಷಣೆಯ ಸಸಿ ನೆಡೆಯುವ ಅಭಿಯಾನದ ಹಸಿರು ಪಥ ಯೋಜನೆಗೆ ಕಲಬುರಗಿಯಲ್ಲಿ ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮ

1 Jul 2025 8:24 pm
ವಿದ್ಯಾರ್ಥಿವೇತನ ಸಮಸ್ಯೆ ಬಗೆಹರಿಸುವಂತೆ ಉಡುಪಿ ಡಿಸಿಗೆ ಮನವಿ

ಉಡುಪಿ: ಎಸ್‌ಐಓ ವಿದ್ಯಾರ್ಥಿ ಸಂಘಟನೆ ಉಡುಪಿ ಜಿಲ್ಲಾ ಘಟಕದ ವತಿಯಿಂದ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ರದ್ದುಪಡಿಸಿರುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಹ

1 Jul 2025 8:23 pm
ಎಸ್‌ಡಿಪಿಐ ಉಡುಪಿ ನಿಯೋಗದಿಂದ ಎಸ್ಪಿ ಭೇಟಿ

ಉಡುಪಿ, ಜು.1: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ ನೇತೃತ್ವದಲ್ಲಿ ಜಿಲ್ಲಾ ನಿಯೋಗ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರನ್ನು ಭೇಟಿಯಾಗಿ ಕುಂಜಾಲು ಪ

1 Jul 2025 8:21 pm
ಆಕ್ಸಿಯಮ್ 4 ಮಿಷನ್ ಭಾರತಕ್ಕೆ ಮಹತ್ವದ ಹೆಜ್ಜೆಯಾಗಲಿದೆಯೇ?

ಭಾರತದ ಅಂತರಿಕ್ಷದ ಕನಸು ಮತ್ತೊಮ್ಮೆ ಗರಿಗೆದರಿದೆ. ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಆಗಿರುವ ಶುಭಾಂಶು ಶುಕ್ಲಾ ಅವರು ಆಕ್ಸಿಯಮ್‌4ರ ಭಾಗವಾಗಿ ಅಂತರ್‌ರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್) ಮುಟ್ಟಿದ್ದಾರೆ. ಇ

1 Jul 2025 8:20 pm
ಸುಳ್ಳು ಸುದ್ದಿ ನಿಯಂತ್ರಣಕ್ಕೆ ಶೀಘ್ರದಲ್ಲೇ ಕಾಯ್ದೆ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಊಹಾ ಪತ್ರಿಕೋದ್ಯಮವು ಸಮಾಜಕ್ಕೆ ಅಪಾಯಕಾರಿಯಾಗಿದ್ದು, ಸದ್ಯದಲ್ಲೇ ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ರಾಜ್ಯ ಸರಕಾರ ಕಾಯ್ದೆಯನ್ನು ರೂಪಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಂಗಳವಾರ ಇ

1 Jul 2025 8:20 pm
ಪರ್ಯಾಯ: ಉಡುಪಿ ನಗರಸಭೆಯಿಂದ 50ಲಕ್ಷ ರೂ. ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವ ವನ್ನು ನಾಡಹಬ್ಬ ದಸರಾ ಮಾದರಿಯಲ್ಲಿ ಸಂಭ್ರಮಾಚರಣೆ ನಡೆಸುವ ಉದ್ದೇಶದಿಂದ ಈ ಬಾರಿಯ ಪರ್ಯಾಯ ಮಹೋತ್ಸವಕ್ಕೆ ಉಡುಪಿಯ ನಗರಸಭೆ ವತಿಯಿಂದ 50 ಲಕ್ಷ ರೂ. ವೆಚ್ಚದಲ್ಲಿ ನಗರದ ಮುಖ್ಯ ರ

1 Jul 2025 8:20 pm
ಉಡುಪಿ ಸುಲ್ತಾನ್‌ನಿಂದ ವೈದ್ಯರ ದಿನಾಚರಣೆ: ಸಾಧಕರಿಗೆ ಸನ್ಮಾನ

ಉಡುಪಿ, ಜು.1: ನಗರದ ವಿಎಸ್‌ಟಿ ರಸ್ತೆಯ ವೆಸ್ಟ್‌ಕೋಸ್ಟ್ ಕಟ್ಟಡದಲ್ಲಿರುವ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ವತಿಯಿಂದ ವೈದ್ಯರ ದಿನಾಚರಣೆ ಪ್ರಯುಕ್ತ ಸಾಧಕ ವೈದ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಸಂಸ್ಥೆಯ ಉಡುಪಿ ಶೋರೂಂ

1 Jul 2025 8:18 pm
ವೈದ್ಯ, ಲೆಕ್ಕಪರಿಶೋಧಕ, ಪತ್ರಿಕಾ ದಿನದ ಗೌರವ ಪುರಸ್ಕಾರ ಪ್ರದಾನ

ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ವೈದರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾ

1 Jul 2025 8:16 pm
ಕೊಂಕಣ ರೈಲ್ವೆ ಮುಖ್ಯ ಪಿಆರ್‌ಓ ಆಗಿ ಸುನಿಲ್ ನಾರ್ಕರ್ ನಿಯುಕ್ತಿ

ಉಡುಪಿ, ಜು.1: ಕೊಂಕಣ ರೈಲ್ವೆ ಕಾರ್ಪೋರೇಷನ್‌ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸುನಿಲ್ ನಾರ್ಕರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. 1997ರಲ್ಲಿ ಕೊಂಕಣ ರೈಲ್ವೆ ಸೇವೆಗೆ ಸೇರಿದ ಸುನಿಲ್ ನಾರ್ಕರ್ ಅವರು ಮೊದಲು ಕಮ

1 Jul 2025 8:14 pm
ಮಂಗಳೂರು ಜಂಕ್ಷನ್- ಉದ್ನಾ ಜಂಕ್ಷನ್ ರೈಲಿನ ಸಂಚಾರ 3 ತಿಂಗಳಿಗೆ ವಿಸ್ತರಣೆ

ಉಡುಪಿ, ಜು.1: ಮಂಗಳೂರು ಜಂಕ್ಷನ್ ಹಾಗೂ ಉದ್ನಾ ಜಂಕ್ಷನ್ ನಡುವೆ ಕೊಂಕಣ ರೈಲು ಮಾರ್ಗದಲ್ಲಿ ವಾರಕ್ಕೆರಡು ಬಾರಿ ಸಂಚರಿಸುವ ಎಕ್ಸ್‌ಪ್ರೆಸ್ ರೈಲಿನ ಅವಧಿಯನ್ನು ಇನ್ನೂ ಮೂರು ತಿಂಗಳಿಗೆ ವಿಸ್ತರಿಸ ಲಾಗಿದೆ. ಇದೀಗ ರೈಲಿನ ಸಂಚಾರವನ್

1 Jul 2025 8:12 pm
ರಾಯಚೂರು | ವ್ಯಕ್ತಿ ಕಾಣೆ : ಪತ್ತೆಗೆ ಮನವಿ

ರಾಯಚೂರು : ಇಲ್ಲಿನ ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಆಂಜನೇಯ  (26) ಎಂಬ ವ್ಯಕ್ತಿಯು ದಿನಾಂಕ 01-11-0224ರಂದು ಮಧ್ಯಾಹ್ನ 2 ಗಂಟೆಗೆ ಮನೆಯಿಂದ ಮರಳಿ ಕೆಲಸಕ್ಕೆ ಗುಲ್ಬರ್ಗಾಕ್ಕೆ ಹೋಗುತ್ತೇನೆ ಅಂತಾ ಹೇಳಿ ಹೋದವರು ಮರಳಿ ಮ

1 Jul 2025 8:11 pm
ಉಡುಪಿ ಜಿಲ್ಲೆಯಲ್ಲಿ ಮಳೆ, ಮೂರು ಮನೆಗೆ ಹಾನಿ

ಉಡುಪಿ, ಜು.1: ಉಡುಪಿ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 20.4ಮಿ.ಮೀ. ಮಳೆಯಾಗಿದೆ. ಕಾರ್ಕಳದಲ್ಲಿ ಅತ್ಯಧಿಕ 23.7ಮಿ.ಮೀ. ಮಳೆಯಾಗಿದೆ. ದಿನದಲ್ಲಿ ಗಾಳಿ ಮಳೆಯಿಂದ ಮೂರು ಮನೆಗಳಿ

1 Jul 2025 8:10 pm
ರಾಯಚೂರು | ವ್ಯಕ್ತಿ ಕಾಣೆ ; ಪತ್ತೆಗೆ ಪೊಲೀಸರ ಮನವಿ

ರಾಯಚೂರು : ತಾಲೂಕಿನ ಶಕ್ತಿನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯ ಪಾರ್ವತಿ ನಗರದ ನಿವಾಸಿ ಜಮಶೇರ್ ಅಲಿ  (35) ಎಂಬ ಯುವಕ ಜೂ.20ರಂದು ಕೆಪಿಸಿ ಕಾಲೋನಿಯಲ್ಲಿರುವ ತನ್ನ ತಾಯಿಯನ್ನು ಮಾತನಾಡಿಸಿಕೊಂಡು, ಮನೆಗೆ ನೀರು ತರುದಾಗಿ ಹೇಳಿ ಹೋದವ

1 Jul 2025 8:07 pm
ರಾಯಚೂರು | ಮಹಿಳೆ ಕಾಣೆ: ಪತ್ತೆಗೆ ಮನವಿ

ರಾಯಚೂರು: ನಗರದ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಯಾತಲಾಬ್ ನಿವಾಸಿಯಾದ ಮೆಹರುನ್ನೀಸಾ ಬೇಗಂ (39) ಎಂಬ ಮಹಿಳೆಯು ಜೂ.26ರ ರಾತ್ರಿ 8ಕ್ಕೆ ಮನೆಯಿಂದ ಹೊರಗಡೆ ಹೋದವಳು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಈ ಕುರಿತು ಸದರ ಬಜಾರ

1 Jul 2025 8:04 pm
ಯಾದಗಿರಿ | ಯುವ ಘಟಕಕ್ಕೆ ಹೆಚ್ಚಿನ‌ ಸದಸ್ಯತ್ವ ಆಗಬೇಕು: ನಿಗಮ್ ಭಂಡಾರಿ

ಯಾದಗಿರಿ: ದೇಶದಲ್ಲಿ ಯುವ ಕಾಂಗ್ರೆಸ್ ನಾಗಲೋಟ್ ದಲ್ಲಿ ಬೆಳೆಯುತ್ತಿದೆ. ಜಿಲ್ಲೆ ಪ್ರತಿ ಮುಖಂಡ, ಪದಾಧಿಕಾರಿ ಹಾಗೂ ಕಾರ್ಯಕರ್ತರು ಹಗಲು ರಾತ್ರಿ ಎನ್ನದೇ ಎಲ್ಲಡೆ ವಿವಿಧ ತಾಲೂಕುಗಳ ಗ್ರಾಮಗಳಿಗೆ ಸಂಚರಿಸಿ ಯುವ ಘಟಕಕ್ಕೆ ಸದಸ್ಯ

1 Jul 2025 8:01 pm
ಯಾದಗಿರಿ | ಪ್ರತಿಯೊಬ್ಬರು‌ ವಿಮೆ ಮಾಡಿಸಿ : ಜಿಪಂ ಸಿಇಓ ಲವೀಶ್ ಓರಡಿಯಾ

ಯಾದಗಿರಿ: ಪ್ರತಿಯೊಬ್ಬರು‌ ತಪ್ಪದೇ ವಿಮೆ ಮಾಡಿಸಬೇಕು.‌ ಇದು ಸರಕಾರದ‌ ಮಹತ್ವದ ಯೋಜನೆಯಾಗಿದ್ದು, ಇಲ್ಲಿ ಅತಂತ್ಯ ಕಡಿಮೆ‌ ಹಣದಿಂದ ವಿಮೆ ಮಾಡಿಕೊಳ್ಳಲಾಗುತ್ತದೆ ಎಂದು‌ ಜಿಲ್ಲಾ‌ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ

1 Jul 2025 7:51 pm
ಬೆಳ್ತಂಗಡಿ| ʼವಿಜಯ ವಿಜಿʼ ಫೇಸ್‌ಬುಕ್ ಖಾತೆಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ:  ಅಶ್ಲೀಲ ಪದಗಳನ್ನು ಉಪಯೋಗಿಸಿದ್ದಲ್ಲದೆ, ಕಾನೂನನ್ನು ಕೈಗೆತ್ತಿಕೊಳ್ಳುವುದೇ ಉಳಿದಿರುವ ದಾರಿ ಎಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಬರೆದಿದ್ದ ʼವಿಜಯ ವಿಜಿʼ ಎಂಬ ಫೇಸ್‌ಬುಕ್ ಖಾತೆಯ ವಿರುದ್ಧ  ಧರ್ಮಸ

1 Jul 2025 7:47 pm
ಪಕ್ಷದ ಶಿಸ್ತು ಉಲ್ಲಂಘನೆ: ಸಿಎಂ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಗೆ ಶೋಕಾಸ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್‍ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರಣ ಕೇಳಿ ನೋಟಿಸ್ ನೀಡಿದ್ದು, ಒಂದು ವಾರದ ಒಳಗಾಗಿ ತಮ

1 Jul 2025 7:46 pm
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯಿಂದ ಗುರುವಂದನೆ

ಮಂಗಳೂರು: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಗುರುವಂದನೆ, ವೃಕ್ಷ ಬೀಜ, ಸಸಿ ತುಲಾಭಾರ ಕಾರ್ಯಕ್ರಮವು ಮಂಗಳವಾರ ಕಲ್ಕೂರ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿಕಂಬಳ ಮಂಜುಪ್ರಾಸಾದ

1 Jul 2025 7:39 pm
ಗ್ರಾಮೀಣ ಪತ್ರಕರ್ತರಿಗೆ ಮುಖ್ಯಮಂತ್ರಿ ಬಸ್‌ಪಾಸ್ ವಿತರಣೆ

ಮಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಬಸ್‌ಪಾಸ್ ವಿತರಣೆ ಕಾರ್ಯಕ್ರಮವು ಮಂಗಳವಾರ ಬೆಂಗಳೂರಿನ ವಾರ್ತಾಭವನದಲ್ಲಿ ನಡೆಯಿತು. ದ.ಕ.ಜಿಲ್ಲೆಯಿಂದ ಉಳ್ಳಾಲದ ವಾರ್ತಾಭಾರತಿ ವರದಿಗಾರ ಅಬ್ದುಲ್ ಬಶೀರ್ ಕಲ್ಕಟ್ಟ ಅವರಿಗೆ ಮುಖ್ಯಮಂತ್

1 Jul 2025 7:36 pm
‘ಜಾತಿಗಣತಿ’ ವಿವರವನ್ನು ಆನ್‍ಲೈನ್‍ನಲ್ಲಿಯೂ ಸಲ್ಲಿಸುವ ವ್ಯವಸ್ಥೆ ಇದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ ನಡೆಸಲು ಆನ್‍ಲೈನ್ ಸೇರಿದಂತೆ ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳವಾರ ಇಲ್ಲಿನ ವಾರ್ತಾ

1 Jul 2025 7:25 pm
ಕೇರಳ | ಆಧುನಿಕ ಚಿಕಿತ್ಸೆಯನ್ನು ವಿರೋಧಿಸಿದ್ದ ಪೋಷಕರ ಒಂದು ವರ್ಷದ ಮಗು ಕಾಮಾಲೆ ರೋಗದಿಂದ ಮೃತ್ಯು!

ಮಲಪ್ಪುರಂ (ಕೇರಳ): ಕಾಮಾಲೆಯಿಂದ ಒಂದು ವರ್ಷದ ಮಗು ಮೃತಪಟ್ಟಿದ್ದು, ಮಗುವಿನ ಪೋಷಕರು ಆಧುನಿಕ ಚಿಕಿತ್ಸೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಈ ಸಾವು ಸಂಭವಿಸಿದೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲ

1 Jul 2025 7:19 pm
ಅಹ್ಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ | ಮುಂದಿನ ವಾರ ಪ್ರಾಥಮಿಕ ವರದಿಯ ನಿರೀಕ್ಷೆ

ಹೊಸದಿಲ್ಲಿ: ಜೂನ್ 12ರಂದು ಅಹಮದಾಬಾದ್ ನಿಂದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 242 ಮಂದಿ ಪ್ರಯಾಣಿಕರು ಸೇರಿದಂತೆ ಕನಿಷ್ಠ 270 ಮಂದಿಯನ್ನು ಬಲಿ ಪಡೆದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ಜುಲೈ 11ರೊಳಗೆ ಪ್ರಾಥಮಿಕ ವರದಿ ಸಲ್ಲಿಕೆ

1 Jul 2025 7:17 pm
ದ.ಕ. ಕಾರ್ಯನಿರತ ಪತ್ರಕರ್ತರ ಸಂಫದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಸಿಎಂಗೆ ಅಹ್ವಾನ

ಮಂಗಳೂರು , ಜು.1: ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರು ವಾರ್ತಾ ಭವನದಲ್ಲಿ ಬಿಡುಗಡೆಗೊಳಿಸಿದರು. ಇದೇ ವೇಳೆ ಮ

1 Jul 2025 7:16 pm
ʼಸುಪ್ರೀಂʼ ಆದೇಶ ಧಿಕ್ಕರಿಸಿ 300 ವರ್ಷ ಹಳೆಯ ದರ್ಗಾ ನೆಲಸಮ; ಗುಜರಾತ್ ಹೈಕೋರ್ಟ್ ನಿಂದ ಜುನಾಗಡ ಮುನ್ಸಿಪಲ್ ಆಯುಕ್ತರಿಗೆ ನ್ಯಾಯಾಂಗ ನಿಂದನೆ ನೋಟಿಸ್

ಅಹ್ಮದಾಬಾದ್: 300 ವರ್ಷಗಳಷ್ಟು ಹಳೆಯದು ಎನ್ನಲಾದ ಹಜ್ರತ್ ಜೋಕ್ ಅಲಿಶಾ ದರ್ಗಾವನ್ನು ನೆಲಸಮಗೊಳಿಸುವ ಮೂಲಕ ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು ಗುಜರಾತ್ ರಾಜ್ಯ ಸರಕಾರದ ನೀತಿಯನ್ನು ಧಿಕ್ಕರಿಸಿದ್ದಕ್ಕಾಗಿ ಗುಜರಾತ್ ಉಚ್ಚ ನ್

1 Jul 2025 7:15 pm
ಬೀದರ್ | ಬಸವಕಲ್ಯಾಣ ತಹಶೀಲ್ ಕಚೇರಿಯಲ್ಲಿನ ಭ್ರಷ್ಟಾಚಾರ ತಡೆಗಟ್ಟಲು ಮನವಿ

ಬೀದರ್ : ಜಿಲ್ಲೆಯ ಬಸವಕಲ್ಯಾಣದ ತಹಶೀಲ್ ಕಚೇರಿಯಲ್ಲಿನ ಭ್ರಷ್ಟಾಚಾರ ತಡೆಗಟ್ಟಬೇಕು ಎಂದು ಬಹುಜನ ಸಮಾಜ ಪಕ್ಷವು ಮನವಿ ಸಲ್ಲಿಸಿದೆ. ಬಸವಕಲ್ಯಾಣ ಉಪವಿಭಾಗದ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ,

1 Jul 2025 7:13 pm
ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯರ ದಿನಾಚರಣೆ

ಮಂಗಳೂರು: ಫಾದರ್ ಮುಲ್ಲರ್ ಚಾರಿಟೆಬಲ್ ಇನ್‌ಸ್ಟಿಟ್ಯೂಷನ್ಸ್ (ಎಫ್‌ಎಂಸಿಐ) , ನೇತ್ರವಿಜ್ಞಾನ ವಿಭಾಗದ ಆಶ್ರಯದಲ್ಲಿ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯ (ಎಫ್‌ಎಂಸಿಐ)ದಲ್ಲಿ ಮಂಗಳವಾರ ಕ್ಲಿನಿಕಲ್ ಸೊಸೈಟಿ ಸಮಾವೇ

1 Jul 2025 7:13 pm