ಮಂಗಳೂರು: ''ನಾನು ಸಿಎಂ ಆಗಬೇಕೆಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ಮಾಧ್ಯಮದವರಿಗೂ ಇದೆ. ಆದರೆ, ಪಕ್ಷ ಏನು ಹೇಳುತ್ತದೆ ಎಂದು ಕೇಳಬೇಕು'' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು. ನೀವು ಸಿಎಂ ಆಗಬೇಕು
ಮುಂಬೈ: ಬಿಜೆಪಿಯ ರಿತು ತಾವ್ಡೆ ಅವರನ್ನು ಮುಂಬೈ ಮೇಯರ್ ಆಗಿ ನೇಮಕ ಮಾಡಲಾಗಿದ್ದು, 25 ವರ್ಷಗಳ ಬಳಿಕ ಇದೇ ಪ್ರಥಮ ಬಾರಿಗೆ ಶಿವಸೇನೆಯೇತರ ಪಕ್ಷದ ನಾಯಕರೊಬ್ಬರು ಈ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಮುಂಬೈನ ಉಪ ಮೇಯರ್ ಆಗಿ ದಹಿಸಾ
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ಬಗ್ಗೆ ಭಾರತದಲ್ಲಿಯೂ ಚರ್ಚೆ ನಡೆಯುತ್ತಿದೆ. ಆಸ್ಟ್ರೇಲಿಯಾದಲ್ಲಿ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಿದ ಕಾನೂನಿನ ಬೆನ್ನಲ್ಲೇ ಭಾರತದ ಎರಡು ರಾಜ್ಯ
ಯಾದಗಿರಿ: ಕಲಬುರಗಿಯ ಪಕ್ಕದ ಜಿಲ್ಲೆಯಾದ ಯಾದಗಿರಿ ತನ್ನದೇ ಆದ ವೈಶಿಷ್ಟ್ಯಗಳನ್ನು ಹೊಂದಿದ್ದು, ಬರುವ ದಿನಗಳಲ್ಲಿ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸುವ ಉದ್ದೇಶವಿದೆ ಎಂದು ವೈದ್ಯಕ
ಬಡವರ ಅನ್ನ ಅಂಕೆಯಿಲ್ಲದೇ ಹಾಳಾಗುತ್ತಿರುವಾಗ, ಶ್ರೀಮಂತರ ಕಿಸೆ ಭರ್ತಿ ಮಾಡುವಾಗ ಏನೂ ಅನ್ನಿಸದ ಸರಕಾರಗಳಿಗೆ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮತ್ತು ಸರಕಾರದ ನೀತಿಗಳಿಂದಾಗಿ ಸಂಪತ್ತಿನ ಹಂಚಿಕೆಯಲ್ಲಿ ಅಸಮತೋಲನಕ್ಕೆ ತುತ್
ಹೊಸದಿಲ್ಲಿ: ಮುಂದ್ರಾದಲ್ಲಿ ಅದಾನಿ ಕಂಪೆನಿಗೆ ಮಂಜೂರು ಮಾಡಲಾಗಿದ್ದ 108 ಹೆಕ್ಟೇರ್ ಹುಲ್ಲುಗಾವಲು ಪ್ರದೇಶವನ್ನು ಹಿಂಪಡೆಯುವಂತೆ ಗುಜರಾತ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಾ
ಹೊಸದಿಲ್ಲಿ: ಸಾಮಾನ್ಯವಾಗಿ 90 ಕಿಲೋಮೀಟರ್ ವೇಗದ ಬೌಲಿಂಗ್ ಎದುರಿಸಲು ಕೂಡ 13 ವರ್ಷದ ಬಾಲಕರು ಹೆಣಗಾಡುತ್ತಿರುವ ಸಂದರ್ಭದಲ್ಲಿ, ಭಾರತದ ಹೊಸ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮ
ಮಧ್ಯ ಪ್ರದೇಶದ ನೀಮಚ್ ಜಿಲ್ಲೆಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬರು ತನ್ನ ಅಂಗನವಾಡಿಯಲ್ಲಿದ್ದ 20 ಪುಟಾಣಿ ಮಕ್ಕಳ ಜೀವವನ್ನು ಕಾಪಾಡುವುದಕ್ಕಾಗಿ ಪ್ರಾಣವನ್ನು ಬಲಿಕೊಟ್ಟ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ತನ್ನ ಕರ್ತವ್ಯವನ
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ
ಹೊಸದಿಲ್ಲಿ: ಭಾರತವು ಮುಂದಿನ ಐದು ವರ್ಷಗಳಲ್ಲಿ ಅಮೆರಿಕದಿಂದ ಸುಮಾರು 500 ಶತಕೋಟಿ ಡಾಲರ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಳ್ಳುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯವಾಗಿ ವಿದ್ಯುತ್ ಉತ್ಪನ್ನಗಳು, ವಿಮಾನಗಳು ಹಾಗೂ ವಿಮಾನಗಳ
ವಾಷಿಂಗ್ಟನ್: ರಷ್ಯಾದಿಂದ ಭಾರತ ತೈಲ ಆಮದು ಮಾಡುವುದನ್ನು ನಿರ್ಬಂಧಿಸುವ ಸಲುವಾಗಿ ಭಾರತದ ಸರಕುಗಳ ಮೇಲೆ ವಿಧಿಸಿದ್ದ ಶೇಕಡ 25ರ ವಿಶೇಷ ಸುಂಕವನ್ನು ರದ್ದುಪಡಿಸುವ ಕಾರ್ಯಾದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಮಾಡಿದ್ದಾ
ಬೆಂಗಳೂರು/ಧಾರವಾಡ : ಬೆಳಗಾವಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಫೆಬ್ರವರಿ 6 ಮತ್ತು 8ರಂದು ನಡೆಯಲಿರುವ ಹಿಂದೂ ಸಮ್ಮೇಳನದಲ್ಲಿ ಭಾಗವಹಿಸಲು ಚಕ್ರವರ್ತಿ ಸೂಲಿಬೆಲೆ ಮತ್ತು ಹಾರಿಕಾ ಮಂಜುನಾಥ್ ಅವರನ್ನು ನಿರ್ಬಂಧಿಸಿ ಹೊರಡಿಸಲಾ
ಭೋಪಾಲ್: ಪದೇ ಪದೇ ಕೆಡುತ್ತಿದ್ದ ತನ್ನ 2.5 ಲಕ್ಷ ರೂ. ಮೌಲ್ಯದ ಇ-ರಿಕ್ಷಾವನ್ನು ರಿಪೇರಿ ಮಾಡಲು ತಯಾರಿಕಾ ಕಂಪನಿ ಹಾಗೂ ಶೋರೂಮ್ ತಿಂಗಳುಗಟ್ಟಲೆ ನಿರಾಕರಿಸಿ, ತನಗೆ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಯುವತಿಯೊಬ್ಬಳು, ತಾನು ಇ-ರಿ
ಕುಕನೂರು: ಆರೆಸ್ಸೆಸ್ ಸಂಘದ ಶತಾಬ್ದಿ ವರ್ಷಾಚರಣೆ ಹಾಗೂ ಹಿಂದೂ ಸಮಾಜೋತ್ಸವದ ಅಂಗವಾಗಿ ಮುಸ್ಲಿಮರಿಗೆ ಆಹ್ವಾನ ನೀಡುವ ಉದ್ದೇಶದಿಂದ ಮಹದೇವ ಸ್ವಾಮೀಜಿ ಮಸೀದಿಗೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಧರ್ಮಭೇದಗಳನ್ನು ಮೀ
ಸ್ವಚ್ಛ, ಪಾರದರ್ಶಕ ನೀರಿಗೆ ಖ್ಯಾತಿ ಇಲ್ಲಿನ ಉಗಂತ್ ನದಿ
ಸೊಲ್ಲಾಪುರ: ನಗರದ ಪ್ರಸಿದ್ಧ ‘ಮುಲ್ತಾನಿ ಬೇಕರಿ’ಯ ಮಾಲಕ ಹಾಗೂ ಹೆಸರಾಂತ ಉದ್ಯಮಿ ಸುನೀಲ್ ಮೋತಿಲಾಲ್ ಸದರಂಗಾನಿ (59) ಗುರುವಾರ ಮಧ್ಯಾಹ್ನ ವಿಜಾಪುರ ರಸ್ತೆಯ ಬಹುಮಹಡಿಯ ಕಟ್ಟಡವೊಂದರಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘ
ರಾಯಚೂರು : ರಾಯಚೂರು ಜಿಲ್ಲಾ ಉತ್ಸವವು ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿದ್ದು, ವಿವಿಧ ಸ್ಪರ್ಧೆಗಳನ್ನು ವೀಕ್ಷಿಸಲು ಸಾರ್ವಜನಿಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು. ರಾಯಚೂರು ಜಿಲ್ಲಾ ಉತ್ಸವ-2026ರ ಪ್ರಯುಕ್ತ ಜ
ಪುರುಷ ತಂಡಕ್ಕೆ ಕ್ವಾಲಿ ಫೈನಲ್ನಲ್ಲಿ ಸೋಲು
► 20 ತಂಡಗಳನ್ನೊಳಗೊಂಡ 55 ಪಂದ್ಯಗಳು ►ಚೊಚ್ಚಲ ವಿಶ್ವಕಪ್ನಲ್ಲಿ ಆಡುತ್ತಿರುವ ಇಟಲಿ
ಹರಪನಹಳ್ಳಿ : ಕೇಂದ್ರ ಸರಕಾರ ಆರೆಸ್ಸೆಸ್ ಮಾರ್ಗದರ್ಶನದಂತೆ ನಡೆಯುತ್ತಿದೆ. ಮಹಿಳೆಯರು, ದಲಿತರ ಬಳಿ ಹಣ ಇರಬಾರದು ಎಂದು ಹೇಳುವ ಮನುಸ್ಮತಿಯ ಉದ್ದೇಶದಂತೆ ಬಿಜೆಪಿ ನೇತೃತ್ವದ ಸರಕಾರ ಮನರೇಗಾ ರದ್ದು ಮಾಡಿದೆ ಎಂದು ಶಾಸಕಿ ಎಂ.ಪಿ.ಲ
ಹೊಸದಿಲ್ಲಿ: 2022 ಮತ್ತು 2025ರ ನಡುವೆ ಕಾಂಬೋಡಿಯಾ, ಮ್ಯಾನ್ಮಾರ್ ಮತ್ತು ಲಾವೋಸ್ನ ಸೈಬರ್ ಅಪರಾಧ ಕೇಂದ್ರಗಳಿಂದ ಒಟ್ಟು 6,998 ಭಾರತೀಯ ಪ್ರಜೆಗಳನ್ನು ರಕ್ಷಿಸಲಾಗಿದೆ ಎಂದು ಕೇಂದ್ರ ಸರಕಾರವು ಸಂಸತ್ತಿನಲ್ಲಿ ತಿಳಿಸಿದೆ. ವಿದೇಶಾಂಗ ವ
ಹಾಥರಸ್: ಯೋಧನೋರ್ವನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಇಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾದ ಯೋಧನನ್ನು ಅಖಿಲೇಶ್ ಚತುರ್ವೇದಿ (28) ಎಂದು ಗುರುತಿಸಲಾಗಿದೆ. ಸಮದ್ಪು
ಬಳ್ಳಾರಿ : ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಶಿಷ್ಟಾಚಾರದನ್ವಯ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸುವ ನಿರ್ಧಾರ ಕೈಗೊಳ್ಳಲಾಗಿದೆ. ವಿವಿಧ ಮಹನೀಯರ ಜಯಂತಿ ಆಚರಣೆಗೆ ಸಂಬಂಧಿಸಿದಂ
ಬಳ್ಳಾರಿ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಬಿ.ಇಡಿ ಪದವಿಯ ಮೌಲ್ಯಮಾಪನ ಮುಗಿದ ಒಂದೇ ದಿನದಲ್ಲಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಕಳೆದ ತಿಂಗಳು ಮುಕ್ತಾಯಗೊಂಡಿದ್ದ ಎರ
ಕೋಲ್ಕತಾ: ಪಶ್ಚಿಮಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಯ ಕೆಲಸದ ಒತ್ತಡದಿಂದ ಸಾವು
ಪಾಟ್ನಾ: ಬಿಹಾರದ ನಲಂದಾ ಜಿಲ್ಲೆಯ ರಾಜಗಿರ್ನ ದಿಗಂಬರ ಜೈನ ಧರ್ಮಶಾಲಾದ ಕೊಠಡಿಯಲ್ಲಿ ಬೆಂಗಳೂರಿನ ನಾಲ್ವರು ಪ್ರವಾಸಿಗರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕೊಠಡಿಯ ಬಾಗಿಲಿನ ಚಿಲಕವನ್ನು ಒಳಗಿನಿಂದ ಹಾಕಲಾಗಿತ್ತು.
ಬಳ್ಳಾರಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದಿಂದ ಬಸವರಾಜ ಈಳಿಗನೂರ ಅವರಿಗೆ ಡಾಕ್ಟರೇಟ್ (ಪಿ.ಎಚ್.ಡಿ) ಪದವಿ ಪ್ರದಾನಿಸಲಾಗಿದೆ. ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯ
ಬಳ್ಳಾರಿ : ಜಿಲ್ಲೆಯಲ್ಲಿ ಕಂಪ್ಲಿ ಹಾಗೂ ಕುರುಗೋಡು ಉತ್ಸವಗಳನ್ನು ಆಯೋಜಿಸಲಾಗಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಉತ್ಸವಗಳನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ
ಹೊಸದಿಲ್ಲಿ: ಕಳೆದ ಮೂರು ತಿಂಗಳುಗಳಲ್ಲಿ ಇಂಡಿಗೋ ತನ್ನ 6,936 ವಿಮಾನ ಯಾನಗಳನ್ನು ರದ್ದುಪಡಿಸಿದ್ದರಿಂದ 10,81,680 ಪ್ರಯಾಣಿಕರು ತೊಂದರೆಗೀಡಾಗಿದ್ದರು ಎಂದು ನಾಗರಿಕ ವಾಯುಯಾನ ರಾಜ್ಯಸಚಿವ ಮುರಳೀಧರ ಮೊಹೋಲ್ ಅವರು ತಿಳಿಸಿದ್ದಾರೆ. ಗು
ವಾಷಿಂಗ್ಟನ್: ಅಮೆರಿಕಾದ ʼಅತ್ಯಂತ ಕೆಟ್ಟ' ಅಪರಾಧಿಗಳ ಪಟ್ಟಿಯಲ್ಲಿ 89 ಭಾರತೀಯ ಮೂಲದವರು ಸ್ಥಾನ ಪಡೆದಿರುವುದಾಗಿ ವರದಿಯಾಗಿದೆ. ಅಮೆರಿಕಾದ ಆಂತರಿಕ ಭದ್ರತಾ ಇಲಾಖೆ(ಡಿಎಚ್ಎಸ್) ಸಿದ್ಧಪಡಿಸಿರುವ `ಅಕ್ರಮ ವಿದೇಶೀ ಕ್ರಿಮಿನಲ್ಗ
ಬೆಂಗಳೂರು : ಹಣದ ಆಮಿಷವೊಡ್ಡಿ ಮುಗ್ಧರ ಬ್ಯಾಂಕ್ ಖಾತೆಗಳ ವಿವರ ಪಡೆದು ಸೈಬರ್ ಕಿಂಗ್ ಪಿನ್ಗಳಿಗೆ ಕೊಡುತ್ತಿದ್ದವರ ಮೇಲೆ ಸಿಐಡಿಯ ಸೈಬರ್ ವಿಭಾಗದ ಪೊಲೀಸರು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲಾ ಸಿಇಎನ
ಬಳ್ಳಾರಿ :ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ದಡಾರ–ರುಬೆಲ್ಲಾ (MR) ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಅವರು ಮನವಿ ಮಾಡಿದ್ದಾರೆ. ಬೇಸಿಗೆ ಕಾಲ ಪ್ರಾರಂಭವಾಗುತ್ತಿ
ಬಳ್ಳಾರಿ / ಸಂಡೂರು: ಗ್ರಾಮೀಣ ಪ್ರದೇಶಗಳಲ್ಲಿ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆ ಹಾಗೂ ಗುಣಮಟ್ಟ ಪರಿಶೀಲನೆಗೆ ಸಂಬಂಧಿಸಿದಂತೆ ಫೆಬ್ರವರಿ 6ರಂದು ಸಂಡೂರು ತಾಲ್ಲೂಕು ಪಂಚಾಯತ್ ಕೇಂದ್ರದಲ್ಲಿ ಗ್ರಾಮ ಮಟ್ಟದ ಫೀಲ್ಡ್ ಟೆಸ್ಟ್ ಕ
ಹೊಸದಿಲ್ಲಿ: ತನ್ನ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಮುಖ ದೃಢೀಕರಣವನ್ನು ಕಡ್ಡಾಯಗೊಳಿಸಿರುವ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ),ಕೆಲವು ಸೇವೆಗಳಲ್ಲಿ ಈಗಾಗಲೇ ನೇಮಕಗೊಂ
ಬಜ್ಪೆ: ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿರುವ ಗಂಜಿಮಠ- ಸೂರಲ್ಪಾಡಿ ಟೋಲ್ ಪ್ಲಾಝಾಕ್ಕೆ ವಿವಿಧ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗ ಶುಕ್ರವಾರ ಭೇಟಿ ನೀಡಿ ನಿಯಮಗಳ ಪಾಲನೆಯ ಕ
ಯಾದಗಿರಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಫೆಬ್ರವರಿ 8ರಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ. ಈ ಕುರಿತ
ಯಾದಗಿರಿ : ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ವಿವಿಧ ಕ್ರೀಡೆಗಳು ಔಷಧಿಯಂತೆ ಕಾರ್ಯನಿರ್ವಹಿಸುತ್ತವೆ. ಅದರಲ್ಲೂ ದೇಶಿ ಆಟಗಳು ಮನುಷ್ಯನನ್ನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಗಟ್ಟಿಗೊಳಿಸುತ್ತವೆ ಎಂದು ಶಾಸಕ ಚೆನ್ನಾರೆಡ್ಡಿ ಪ
ಢಾಕಾ: ಬಾಂಗ್ಲಾದೇಶದಲ್ಲಿ 2024ರ ಆಗಸ್ಟ್ ನಲ್ಲಿ ನಡೆದಿದ್ದ ಪ್ರತಿಭಟನೆಯ ಸಂದರ್ಭ ಢಾಕಾದ ಅಷುಲಿಯಾ ನಗರದಲ್ಲಿ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಮೃತದೇಹವನ್ನು ಸುಟ್ಟುಹಾಕಿದ್ದ ಪ್ರಕರಣದಲ್ಲಿ ಅವಾಮಿ ಲೀಗ್ ಪಕ್ಷದ ಮ
ಉಪ್ಪಿನಂಗಡಿ: ಹಲವಾರು ಸಂಸ್ಕೃತಿಗಳು ಸೇರಿದ ದೇಶ ನಮ್ಮದಾಗಿದ್ದು, ಸಂಸ್ಕೃತಿಯು ಈ ದೇಶದ ಆಸ್ತಿಯಾಗಿದೆ. ಅದಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವು ಮಾಡಬೇಕು ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕಾ
ಯಾದಗಿರಿ : ಡ್ರಗ್ ಎಕ್ಷನ್ ಫೋರಂ ಹಾಗೂ ವಿವಿಧ ಜನಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ “ಆರೋಗ್ಯ ಹಕ್ಕಿನ ಜಾಥಾ” ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ನಗರದ ಸುಭಾಷ್ ವೃತ್ತದಲ್
ಹೊಸದಿಲ್ಲಿ: ವಲಸೆ ಪ್ರವೃತ್ತಿಗಳ ಕುರಿತು ಸರಕಾರದ ಇತ್ತೀಚಿನ ದತ್ತಾಂಶಗಳ ಪ್ರಕಾರ, ಸಂಯುಕ್ತ ಅರಬ್ ಗಣರಾಜ್ಯವು (ಯುಎಇ) 2025ರಲ್ಲಿ ಸೌದಿ ಅರೇಬಿಯಾವನ್ನು ಹಿಂದಿಕ್ಕಿ ಭಾರತೀಯ ಕೈಗಾರಿಕಾ ಕಾರ್ಮಿಕರ ಅತಿ ದೊಡ್ಡ ವಿದೇಶಿ ಗಮ್ಯಸ್ಥ
ಸರ್ವಧರ್ಮೀಯರ ಮಸೀದಿ ಸಂದರ್ಶನ ಕಾರ್ಯಕ್ರಮ
ವಾಷಿಂಗ್ಟನ್: ಮಾಜಿ ಅಧ್ಯಕ್ಷ ಬರಾಕಾ ಒಬಾಮಾ ಮತ್ತು ಅವರ ಪತ್ನಿ ಮಿಷೆಲ್ ಒಬಾಮಾ ಅವರನ್ನು ಏಪ್ಸ್( ಬಾಲವಿಲ್ಲದ ದೊಡ್ಡ ಕೋತಿ)ಗಳಂತೆ ಬಿಂಬಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾ
ಬೀದರ್ : ಜಿಲ್ಲೆಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (ಕೆಕೆಆರ್ಟಿಸಿ) ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ
49.65 ಕೋಟಿ ರೂ. ವೆಚ್ಚದಲ್ಲಿ ತಲೆ ಎತ್ತಲಿದೆ ಭವ್ಯ ಕಟ್ಟಡ
ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅತೀ ಹೆಚ್ಚಿನ ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು ಶುಕ್ರವಾರದಂದ
ಹರ್ಷಿತ್ ರಾಣಾ , ಮುಹಮ್ಮದ್ ಸಿರಾಜ್ | Photo Credit : PTI ಮುಂಬೈ: ಮಂಡಿ ಗಾಯದಿಂದ ಬಳಲುತ್ತಿರುವ ಭಾರತೀಯ ಕ್ರಿಕೆಟ್ ತಂಡದ ವೇಗಿ ಹರ್ಷಿತ್ ರಾಣಾ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ನಿಂದ ಹೊರಬಿದ್ದಿದ್ದಾರೆ ಎಂದು ಭಾರತೀಯ ಕ್ರಿ
ಬಂಟ್ವಾಳ : ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರ
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಶುಕ್ರವಾರದಂದು ಜೆ.ಪಿ. ನಗರದ 9ನೇ ಫೇಸ್ ಬಡಾವಣೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿ 130 ಕೋಟ
ಕಲಬುರಗಿ : ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಶುಕ್ರವಾರ ಕಲಬುರಗಿ ನಗರದಲ್ಲಿ ಸಂಚರಿಸಿ, ಮಹಾನಗರ ಪಾಲಿಕೆಯಿಂದ ನಗರಾದ್ಯಂತ ನಡೆಯುತ್ತಿರುವ ರಸ್ತೆ ಸುಧಾರಣೆ, ದುರಸ್ತಿ
ಬಂಟ್ವಾಳ : ಯುವಕನೋರ್ವನ ಮೃತದೇಹ ಬಿ ಮೂಡ ಗ್ರಾಮದ ಗೂಡಿನಬಳಿ ಕಂಚಿಕಾರ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಪ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಶಸ್ತಿ ಪ್ರದಾನ-ಸಮಾರೋಪ ಸಮಾರಂಭ
ಕಲಬುರಗಿ : ಅಂದಿನ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿ ಸಮಾಜಕ್ಕೆ ದಾರಿ ತೋರಿದ ಮಹಾನ್ ವ್ಯಕ್ತಿ ಮಹಾದೇವಪ್ಪ ರಾಂಪುರೆ ಅವರಾಗಿದ್ದಾರೆ ಎಂದು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಾಲಕಿಯರ ಪದವ
ಮಂಗಳೂರು: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಜನವರಿಯಲ್ಲಿ ಒಟ್ಟು 2,45,708 ನಿರ್ವಹಿಸಲಾಗಿದೆ. ಈ ಪೈಕಿ ದೇಶೀಯ 1,63,966 ಅಂತರ್ರಾಷ್ಟ್ರೀಯ 81742 ಆಗಿರುತ್ತದೆ. 2020 ಅಕ್ಟೋಬರ್ 2020ರ ಬಳಿಕ ಗರಿಷ್ಠ ಪ್ರಯಾಣಿಕರ ನಿರ್ವಹ
ಕಲಬುರಗಿ : ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಪಡೆಯುವಂತೆ ನಂಬಿಸಿ, ಸೈಬರ್ ವಂಚಕರು ಇಲ್ಲಿನ ಇಎಸ್ಐಸಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರಿಗೆ 6.56 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಂಚನೆಗೆ ಒ
76ನೇ ಭಾರತೀಯ ದಂತ ವೈದ್ಯಕೀಯ ಸಮ್ಮೇಳನಕ್ಕೆ ಚಾಲನೆ
ಕಲಬುರಗಿ : ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸಭಾಧ್ಯಕ್ಷರು ಮಹಿಳಾ ಸದಸ್ಯೆಯನ್ನು ಏಕವಚನದಲ್ಲಿ ಸಂಭೋಧಿಸಿರುವುದು ಅತ್ಯಂತ ಖಂಡನೀಯವಾಗಿದ್ದು, ಇದು ಸದನದ ಘನತೆಗೆ ಧಕ್ಕೆ ತಂದಿರುವ ಗಂಭೀರ ಘಟನೆಯಾಗಿದೆ ಎಂದು ಅಖಿಲ ಭಾರತ ಜನವ
ಮುಂಬೈ: ಆರ್ಬಿಐ ತನ್ನ ದ್ವೈಮಾಸಿಕ ಹಣಕಾಸು ನೀತಿಯನ್ನು ಶುಕ್ರವಾರ ಪ್ರಕಟಿಸಿದ್ದು, ರೆಪೊ ದರದಲ್ಲಿ ಶೇ.5.25ರ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಉಡುಪಿ, ಫೆ.6: ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024ರ ಜನವರಿಯಿಂದ ಡಿಸೆಂಬರ್ ತಿಂಗಳವರೆಗೆ ಹಾಗೂ 2025ರ ಜನವರಿಯಿಂದ ಡಿಸೆಂಬರ್ ತಿಂಗಳವರೆಗಿನ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ
ರಾಯಚೂರು : ಆಡಳಿತದ ಲೋಪದೋಷಗಳನ್ನು ಯಾವುದೇ ಮುಲಾಜಿಲ್ಲದೆ ಬಯಲಿಗೆಳೆಯುವ ಮೂಲಕ ಆಡಳಿತ ವ್ಯವಸ್ಥೆಯ ನಾಲ್ಕನೇ ಅಂಗವಾಗಿ ಪತ್ರಿಕೋದ್ಯಮ ಹೊರಹೊಮ್ಮಿದೆ ಎಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಅವರು ಅಭಿಪ್
ಹೊಸದಿಲ್ಲಿ: 2025ರ ಡಿಸೆಂಬರ್ ಭಾರತಕ್ಕೆ ರಷ್ಯಾದ ಕಚ್ಚಾ ತೈಲ ಆಮದುಗಳ ಮೌಲ್ಯವು 2.7 ಶತಕೋಟಿ ಡಾ.ಗಳಿಗೆ ಕುಸಿದಿದ್ದು,ಇದು 38 ತಿಂಗಳುಗಳಲ್ಲಿ ಕನಿಷ್ಠ ಮಟ್ಟವಾಗಿದೆ. ರಷ್ಯಾದ ತೈಲವು ಭಾರತದ ಆಮದುಗಳ ಕಾಲು ಭಾಗಕ್ಕಿಂತ ಕಡಿಮೆಯಿದ್ದು, ಕ
ಅಹ್ಮದಾಬಾದ್, ಫೆ. 6: ಗುಜರಾತ್ನ ಮೆಹ್ಸಾನದಲ್ಲಿರುವ ಕಾಲೇಜು ಹಾಸ್ಟೆಲ್ ಸಮೀಪ ಕ್ಷುಲ್ಲಕ ಜೋಕ್ಗಾಗಿ ದಲಿತ ವಿದ್ಯಾರ್ಥಿಯೊಬ್ಬನನ್ನು ನಾಲ್ವರು ಯುವಕರು ಬೆಲ್ಟ್ ಹಾಗೂ ದೊಣ್ಣೆಯಿಂದ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನ
ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಶಿಯಾ ಪ್ರಾರ್ಥನಾಮಂದಿರವೊಂದರಲ್ಲಿ ಶುಕ್ರವಾರ ನಡೆದ ಭೀಕರ ಆತ್ಮಹತ್ಯಾ ದಾಳಿಯಲ್ಲಿ ಕನಿಷ್ಠ 31 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 169ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ
ಹೊಸದಿಲ್ಲಿ: ಎಸ್ಐಆರ್, ನರವಣೆ ಆತ್ಮಕಥೆ ವಿವಾದ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿ ಪ್ರತಿಪಕ್ಷ ಸದಸ್ಯರು ಸದನದಲ್ಲಿ ಗದ್ದಲ, ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಶುಕ್ರವಾರವೂ ಲೋಕಸಭಾ ಕಲಾಪವನ್ನು ಒಂದು ದಿನದ ಮಟ್ಟ
ಹೊಸದಿಲ್ಲಿ: ಹದಿಹರೆಯದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ಕೊನೆಗೊಳಿಸಲು ಸುಪ್ರೀಂಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಸ್ತ್ರೀಯ ಇಚ್ಛೆಗೆ ವಿರುದ್ಧವಾಗಿ ಗರ್ಭಾವಸ್ಥೆಯನ್ನು ಮುಂದುವರಿಸುವಂತೆ ಆಕೆಯನ್ನು ಬಲವಂತಪಡಿಸುವ
ಬೆಂಗಳೂರು : ನಾಗರಭಾವಿ ಸಮೀಪ ನಮ್ಮ ಮೆಟ್ರೋ ಆರೆಂಜ್ ಲೈನ್ನ ಮಾರ್ಗ ಬದಲಾವಣೆ (ರೀ-ಅಲೈನ್ಮೆಂಟ್) ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಈ ಸಂಬಂಧ 'ನಾಗರಭಾವಿ ಆಸ್ತ
ಕೊಣಾಜೆ: ಕಾರಿನಲ್ಲಿ ಗಾಂಜಾ ತುಂಬಿಸಿಕೊಂಡು ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಮುಡಿಪು ಬಳಿ ಬಂಧಿಸಿ ಅಪಾರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನೌಶಾ
ಪುತ್ತೂರು, ಫೆ.6: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ನೂತನ ಘಟಕವನ್ನು ಒಮಾನಿನ ಸಲಾಲದ ಖಾಸಗಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನಿ ಕಾಮಿಲ್ ಅವರ ನೇತೃತ್ವದಲ್ಲಿ ರಚಿಸ
23 ಜಿಲ್ಲೆಗಳಲ್ಲಿ ನಡೆದಿರುವ ಕಾರ್ಯಾಗಾರ
ಮಂಗಳೂರು,ಫೆ.6: ನಗರದ ನಂತೂರು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪ್ತಿಯ ಮೃತದೇಹವನ್ನು ಖಾಸಗಿ ಆಸ್ಪತ್ರೆಯಿಂದ ಕದ್ರಿ ಪೊಲೀಸ್ ಠಾಣೆಯ ಬಳಿ ತಂದು ಪ್ರತಿಭಟನೆ ನಡೆಸಿದ ಆರೋಪದಡಿ ಹಲವರ ವಿರುದ್ಧ ಪ್ರಕರಣ ದಾಖ
ಬೆಂಗಳೂರು : ಕನಕಪುರ ರಸ್ತೆಯಲ್ಲಿರುವ ಸೋಮನಹಳ್ಳಿ ಟೋಲ್ ಪ್ಲಾಜಾದಲ್ಲಿ ಸ್ಥಳೀಯ ವಾಹನ ಸವಾರರಿಗೆ ಒಂದು ತಿಂಗಳ ಒಳಗೆ ಉಚಿತ ಪಾಸ್ಗಳನ್ನು ವಿತರಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ನಿರ
ಬೆಂಗಳೂರು : ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿನ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಎಷ್ಟು ಮಂದಿ ನಿರ್ಗತಿಕರಾಗಿದ್ದಾರೆ ಹಾಗೂ ಸಂತ್ರಸ್ತರಿಗೆ ಕಲ್ಪಿಸಲಾಗಿರುವ ಪುನರ್ವಸತಿ ವ್ಯವಸ್ಥ
ಉಡುಪಿ, ಫೆ.6: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಫೆ.5ರಂದು ರಾತ್ರಿ ವೇಳೆ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿ ಶ್ರೀಬಬ್ಬುಸ್ವಾಮಿ ದೈವಸ್ಥಾನದ ಬಳಿ ನಡೆದಿದೆ. ಮೃತರನ್ನು ಸೆಲ್ವ ಕುಮಾರ್ ಎಂದು ಗುರು
ಹರಾರೆ: ಐಸಿಸಿ ಅಂಡರ್–19 ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 100 ರನ್ಗಳ ಅಂತರದ ಭರ್ಜರಿ ಜಯ ಸಾಧಿಸಿ ಆರನೇ ಬಾರಿ ವಿಶ್ವಕಪ್ ಕಿರೀಟವನ್ನು ತನ್ನದಾಗಿಸಿಕೊಂಡಿತು. ನಾಯಕ ಆಯುಷ್ ಮಾತ್ರೆ ಅವರ ನೇತೃತ್ವದಲ್
ಕುಂದಾಪುರ, ಫೆ.6: ಸಕ್ಕಟ್ಟು ಶ್ರೀಲಕ್ಷ್ಮೀನಾರಾಯಣಯ್ಯ ಜನ್ಮ ಶತಮಾನೋತ್ಸವ ಸಮಿತಿಯ ವತಿಯಿಂದ ’ಯಕ್ಷ ಲೋಕದ ಮಾಸದ ಬಣ್ಣ-100’ ಕಾರ್ಯಕ್ರಮವು ಇತ್ತೀಚೆಗೆ ಶ್ರೀಕ್ಷೇತ್ರ ಕೂಡ್ಲು ಬಡಾಬೆಟ್ಟು ಕನ್ಯಾನದ ಪೆರ್ಡೂರು ರಂಗವೇದಿಕೆಯಲ್ಲ
ಬೀದರ್ : ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಗೆ ವಿವಾಹ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವರ ಹಾಗೂ ಪೋಷಕರು ಸೇರಿ ಮದುವೆಗೆ ಸಹಕರಿಸಿದ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿ
ಹೊಸದಿಲ್ಲಿ,ಜ.6: ಕೇವಲ ಪ್ರಶ್ನಿಸುವುದಕ್ಕಾಗಿ ವ್ಯಕ್ತಿಯನ್ನು ಬಂಧಿಸುವಂತಿಲ್ಲವೆಂದು ಸುಪ್ರೀಂಕೋರ್ಟ್ ಶುಕ್ರವಾರ ಪ್ರತಿಪಾದಿಸಿದೆ. ಪ್ರಕರಣದ ತನಿಖೆಗೆ ಅತ್ಯವಶ್ಯಕವಾಗಿದ್ದರೆ ಮಾತ್ರವೇ ಆತನನ್ನು ಬಂಧಿಸಬಹುದೆಂದು ಅದು ಹೇ
ಉಡುಪಿ : ಬ್ರಹ್ಮಾವರ ತಾಲೂಕಿನ ಬಾರಕೂರು ಸಮೀಪದ ಹೊಸಾಳ ಗ್ರಾಮದ ನಾಗರಮಠದ ಸೀತಾನದಿಯಲ್ಲಿ ಮರಳುಗಾರಿಕೆಯನ್ನು ಸ್ಥಗಿತಗೊಳಿಸಿ ಕೃಷಿಭೂಮಿ ಉಳಿಸುವಂತೆ ಆಗ್ರಹಿಸಿ ನಾಗರಮಠ ಗ್ರಾಮಸ್ಥರು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಸ್ವ
ಉಡುಪಿ, ಫೆ.6: ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಬೀದಿ ನಾಯಿ ಶೆಲ್ಟರ್ಗೆ ವಿರೋಧ ವ್ಯಕ್ತಪಡಿಸಿ ಉಪ್ಪೂರು, ಹಾವಂಜೆ ಹಾಗೂ ಆರೂರು ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಶುಕ್ರವಾರ ಉಡುಪಿ
ಉಡುಪಿ, ಫೆ.6: ಮಕ್ಕಳ ಹಕ್ಕುಗಳ ರಕ್ಷಣಾ ಕಾನೂನುಗಳಿಗೆ ಸಂಬಂಧ ಪಟ್ಟಂತೆ ಮೊದಲನೇ ಹಂತದಲ್ಲಿ ತಳಮಟ್ಟದ ಕಾರ್ಯಕರ್ತರು ಮಕ್ಕಳ ಜೊತೆ ವ್ಯವಹರಿಸಿದರೆ, ಎರಡನೇ ಹಂತದಲ್ಲಿ ಪೊಲೀಸರು ಮಕ್ಕಳ ಜೊತೆ ವ್ಯವಹರಿಸ ಬೇಕಾಗುತ್ತದೆ. ಇಂತಹ ಸಂದರ
ಉಡುಪಿ, ಫೆ.6: ಜಿಲ್ಲೆಗೆ ಈಗ ಅಧಿಕ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರಿಗೆ ಅಗತ್ಯವಿರುವ ಎಲ್ಲಾ ಮೂಲ ಭೂತ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಅವರ ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ
ಚಿಂಚೋಳಿ: ಪ್ರತಿಯೊಬ್ಬ ನಾಗರಿಕರು ವಿಮೆಯ ಮಹತ್ವವನ್ನು ಅರಿತುಕೊಳ್ಳಬೇಕು ಮತ್ತು ಸಂಕಷ್ಟದ ಸಮಯದಲ್ಲಿ ಆರ್ಥಿಕ ಭದ್ರತೆ ನೀಡುವಂತಹ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ಜಿ.ಪಂ ಸಿ.ಇ.ಓ ಭಂವರ್ ಸಿಂಗ್ ಮೀನಾ ಹೇಳಿದರು. ಪಟ್ಟಣದ ತಾ.
ಕಲಬುರಗಿ : ನಗರದ ಮದೀನಾ ಕಾಲೋನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿ.ಎಂ. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದ್ವಿಭಾಷಾ ಹಾಗೂ ಉರ್ದು ವಿಭಾಗದ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಇಂಗ್ಲಿಷ್ ಭಾಷೆಯ ‘ಸ್ಪೆಲ್–ಬಿ’ ಸ್ಪರ್ಧ
ಮಂಗಳೂರು: ತಮಿಳ್ನಾಡಿನ ತಿರುಚಿನಾಪಳ್ಳಿಯ ಎನ್ಐಟಿಕೆ ವತಿಯಿಂದ ’ಅನಾಕ್ರೋನಿಯಾ’ ಥೀಮ್ನಡಿ ಫೆ.20ರಿಂದ 23ರವರೆಗೆ ಪ್ರಗ್ಯಾನ್ 22ನೇ ಆವೃತ್ತಿ ನಡೆಯಲಿದೆ. NIT Trichy- ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವ, ಮಿತಿಗಳನ್ನು ಸವಾಲು ಮಾಡುವ
ಯಡ್ರಾಮಿ: ಪಟ್ಟಣದ ಬಸ್ ನಿಲ್ದಾಣದಲ್ಲಿ ಅಪರಾಧಗಳನ್ನು ತಡೆಗಟ್ಟಲು ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿ ಕರವೇ (ಪ್ರವೀಣ್ ಶೆಟ್ಟಿ ಬಣ) ಉತ್ತರ ಕರ್ನಾಟಕ ಘಟಕದ ಪದಾಧಿಕಾರಿಗಳು ತಾಲೂಕು ದಂಡಾಧಿಕಾರಿ ಹಾಗೂ ಬ

25 C