SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

...
ನಾಳೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳಿಂದ ‘ಬೆಂಗಳೂರು ಚಲೋ’

ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

18 Feb 2026 8:44 pm
ಕೊಪ್ಪಳ: ಗರ್ಭಿಣಿ ಸಹೋದರಿಯ ಹತ್ಯೆಗೆ ಯತ್ನಿಸಿದ ಅಣ್ಣ

ಕೊಪ್ಪಳ: ನಾಲ್ಕು ತಿಂಗಳ ಗರ್ಭಿಣಿಯಾಗಿರುವ ತಂಗಿಯನ್ನೇ ವ್ಯಕ್ತಿಯೋರ್ವ ಕೊಡಲಿಯಿಂದ ಕೊಚ್ಚಿ ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ಹಂದ್ರಾಳ್ ಗ್ರಾಮದಲ್ಲಿ ಬುಧವಾರ ನಡೆದಿದೆ. ಬೇರೆ ಜಾತಿಯ ಯುವಕನ್ನು ಮದುವೆ ಆಗಿದಕ್ಕೆ ಸ್ವಂತ

18 Feb 2026 8:43 pm
ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಮೀಫ್ ವಿದ್ಯಾರ್ಥಿಗಳ ಪಥ ಸಂಚಲನಾ ಸ್ಪರ್ಧೆಯ ಫಲಿತಾಂಶ ಪ್ರಕಟ

ಮಂಗಳೂರು, ಫೆ.18: ರಾಷ್ಟೀಯ ಹಬ್ಬಗಳ ಸಂದರ್ಭ ಮೀಫ್ ವಿದ್ಯಾ ಸಂಸ್ಥೆಗಳಲ್ಲಿ ಕಾರ್ಯಕ್ರಮ ಜರಗಿಸುವಾಗ ವಿದ್ಯಾರ್ಥಿಗಳು ಪಾಲಿಸಬೇಕಾದ ಶಿಷ್ಠಾಚಾರ, ಪಥ ಸಂಚಲನೆ, ಗೌರವ ರಕ್ಷೆ ಸ್ವೀಕೃತಿ, ಧ್ವಜಾರೋಹಣ, ಒಗ್ಗೂಡುವಿಕೆ ಇತ್ಯಾದಿ ವಿಚಾ

18 Feb 2026 8:42 pm
ಚಿನ್ನಾಭರಣ ವಾಪಾಸ್ಸು ನೀಡದೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

ಕಾಪು, ಫೆ.18: ಮದುವೆಗೆ ಚಿನ್ನಾಭರಣ ಪಡೆದು, ವಾಪಾಸ್ಸು ನೀಡದೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟಪಾಡಿಯ ಅವ್ವಮ್ಮ ಎಂಬವರ ನಾದಿನಿ ನಸೀಮಾ ಎಂಬಾಕೆ ವಿವಾಹ ಕಾರ್ಯಕ್ರಮಕ್ಕೆ ಹೋಗಲ

18 Feb 2026 8:34 pm
ಫೇಸ್‌ಬುಕ್‌ನಲ್ಲಿ ಸ್ನೇಹ: ಮಹಿಳೆಗೆ ಲಕ್ಷಾಂತರ ರೂ. ವಂಚನೆ; ಪ್ರಕರಣ ದಾಖಲು

ಉಡುಪಿ: ಫೇಸ್‌ಬುಕ್ ಮೂಲಕ ಸ್ನೇಹ ಬೆಳಸಿ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಣಿ(37) ಎಂಬವರಿಗೆ ಫೆ.4ರ

18 Feb 2026 8:27 pm
ಕೃಷಿಕ ನಾಪತ್ತೆ

ಕೋಟ, ಫೆ.18: ಕೃಷಿ ಮತ್ತು ಹೈನುಗಾರಿಕೆ ಕೆಲಸಮಾಡಿಕೊಂಡಿದ್ದ ಅಚ್ಲಾಡಿಯ ವಿಜಯ(38) ಎಂಬವರು ಫೆ.16ರಂದು ರಾತ್ರಿ ಸಾಸ್ತಾನದಲ್ಲಿರುವ ಅಣ್ಣನ ಮನೆಯಲ್ಲಿ ಬೈಕ್ ಇಟ್ಟು ಉಡುಪಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ಈವರೆಗೆ ವಾಪಾಸ್ಸು ಬಾರದ

18 Feb 2026 8:24 pm
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಮುಕ್ತಗೊಳಿಸಲು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಸ್ವಪಕ್ಷದ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಆರೋಪಮುಕ್ತಗೊಳಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ‌ ಅರ್ಜಿಯನ್ನು ಬೆಂಗಳೂರಿನ

18 Feb 2026 8:22 pm
ಸೈಕಲ್‌ನಿಂದ ಬಿದ್ದು ಸವಾರ ಮೃತ್ಯು

ಕೋಟ, ಫೆ.18: ಸೈಕಲ್‌ನಿಂದ ಬಿದ್ದು ಸವಾರರೊಬ್ಬರು ಮೃತಪಟ್ಟ ಘಟನೆ ಫೆ.18ರಂದು ಬೆಳಗ್ಗೆ 8.30ರ ಸುಮಾರಿಗೆ ಸಾಲಿಗ್ರಾಮದ ಡಿವೈನ್ ಪಾರ್ಕ್ ಬಳಿ ನಡೆದಿದೆ. ಮೃತರನ್ನು ಮೂಡಹಡು ಗ್ರಾಮದ ನಾರಾಯಣ ಪೂಜಾರಿ(69) ಎಂದು ಗುರುತಿಸಲಾಗಿದೆ. ಮೇಸ್ತ್ರ

18 Feb 2026 8:20 pm
ಆರ್ಥಿಕ ಬಿಕ್ಕಟ್ಟು: ಸಂಸದರಿಗೆ ಪಿಂಚಣಿ ಸೌಲಭ್ಯ ರದ್ದತಿಗೆ ಶ್ರೀಲಂಕಾ ನಿರ್ಧಾರ

ಕೊಲಂಬೊ, ಫೆ.18: ದೀರ್ಘಕಾಲದಿಂದ ದೇಶವನ್ನು ಕಂಗೆಡಿಸಿರುವ ಆರ್ಥಿಕ ಬಿಕ್ಕಟ್ಟನ್ನು ನಿಯಂತ್ರಿಸುವ ಉದ್ದೇಶದ ಸರಣಿ ಉಪಕ್ರಮಗಳ ಭಾಗವಾಗಿ ರಾಜಕಾರಣಿಗಳ ಸವಲತ್ತುಗಳನ್ನು ಕಡಿಮೆಗೊಳಿಸಲು ಮತ್ತು ಸಂಸದರಿಗೆ ಪಿಂಚಣಿ ಸೌಲಭ್ಯವನ್ನು

18 Feb 2026 8:20 pm
ಸಂಶೋಧನಗೆ ವಿಶ್ವವಿದ್ಯಾಲಯಗಳಿಂದ ಹೆಚ್ಚೆಚ್ಚು ಪ್ರೋತ್ಸಾಹ: ಪಾದೆಕಲ್ಲು

ಉಡುಪಿ, ಫೆ.18: ಇಂದು ಸಂಶೋಧನಗೆ ವಿಶ್ವವಿದ್ಯಾಲಯಗಳು ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿವೆ. ಆದುದರಿಂದ ಸಂಶೋಧನ ಕಾರ್ಯಕ್ಕೆ ಪೂರ್ವ ಸಿದ್ಧತೆಯು ಅತಿ ಅಗತ್ಯವಾಗಿದೆ ಎಂದು ಕನ್ನಡ ವಿದ್ವಾಂಸ ಡಾ.ಪಾದೇಕಲ್ಲು ವಿಷ್ಣುಭಟ್ ಹೇಳಿದ

18 Feb 2026 8:18 pm
ಆರೆಸ್ಸೆಸ್ ಮೊದಲು ರಾಷ್ಟ್ರದ ನಿಯಮದಂತೆ ನೋಂದಣಿ ಮಾಡಿಕೊಳ್ಳಲಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಷ್ಟ್ರದ ನಿಯಮಗಳನ್ನು ಪಾಲಿಸುವವರನ್ನು ರಾಷ್ಟ್ರೀಯವಾದಿಗಳು ಎನ್ನಬಹುದು, ಆರೆಸ್ಸೆಸ್ ಮೊದಲು ರಾಷ್ಟ್ರದ ನಿಯಮದಂತೆ ನೋಂದಣಿ ಮಾಡಿಕೊಳ್ಳಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ

18 Feb 2026 8:17 pm
ಕಲಬುರಗಿ | ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಮೃತ್ಯು

ಕಲಬುರಗಿ: ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಹೋಗಿ ಇಬ್ಬರು ಮೃತಪಟ್ಟಿರುವ ಘಟನೆ ಹೀರಾಪೂರ ಪ್ರದೇಶದ ಬಬಲಾದ ರಸ್ತೆ ಸಮೀಪ ಮಾದರಸನಹಳ್ಳಿಯಲ್ಲಿ ಬುಧವಾರ ನಡೆದಿದೆ. ಹೀರಾಪೂರ ವ್ಯಾಪ್ತಿಯ ಮಾದರಸನಹಳ್ಳಿಯ ನಿವಾಸಿ ಆಗಿರ

18 Feb 2026 8:17 pm
ಎಪ್ಸ್ಟೀನ್ ಕಡತಗಳಲ್ಲಿ ಉಲ್ಲೇಖಿಸಿರುವ ಅಂಶ ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಕಾರಣವಾಗಬಹುದು: ವಿಶ್ವಸಂಸ್ಥೆ ಸಮಿತಿ ವರದಿ

ವಿಶ್ವಸಂಸ್ಥೆ, ಫೆ.18: ಲೈಂಗಿಕ ಅಪರಾಧಿ ಜೆಫ್ರೀ ಎಪ್ಸ್ಟೀನ್‍ಗೆ ಸಂಬಂಧಿಸಿದ ಹೊಸದಾಗಿ ಬಿಡುಗಡೆಯಾದ ಫೈಲ್‍ಗಳಲ್ಲಿ ಉಲ್ಲೇಖಿಸಿರುವ ಅಂಶಗಳು ಮಾನವೀಯತೆಯ ವಿರುದ್ದದ ಅಪರಾಧಗಳಿಗೆ ಕಾರಣವಾಗಬಹುದು ಎಂದು ವಿಶ್ವಸಂಸ್ಥೆ ಮಾನವ ಹಕ

18 Feb 2026 8:14 pm
ಶಕ್ತಿ ಯೋಜನೆ; ಸಾರಿಗೆ ನಿಗಮಗಳಿಗೆ ಸರಕಾರ ಪಾವತಿಸಬೇಕಿರುವ ಬಾಕಿ ಹಣದ ವಿವರ ಕೇಳಿದ ಹೈಕೋರ್ಟ್‌

ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್‌ ಸೇವೆ ಕಲ್ಪಿಸುತ್ತಿರುವ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಭಾಗವಾಗಿ ಸಾರಿಗೆ ನಿಗಮಗಳಿಗೆ ಎಷ್ಟು ಹಣವನ್ನು ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿದೆ ಎಂಬ ಕುರಿತು ಮಾಹಿತಿ ನೀಡುವಂತೆ ಸಾರಿಗೆ ನ

18 Feb 2026 8:11 pm
18 Feb 2026 8:07 pm
ಪವರ್ ಪ್ಲೇ ನಲ್ಲಿ ಭಾರತಕ್ಕೆ ಆರಂಭಿಕ ಆಘಾತ; ಅಭಿಷೇಕ್ ಗೆ ಸತತ ಮೂರನೇ ಡಕ್

T20 ವಿಶ್ವಕಪ್ | ನೆದರ್ಲ್ಯಾಂಡ್ಸ್ ವಿರುದ್ಧದ ಗ್ರೂಪ್ ‘ಎ’ ಪಂದ್ಯ

18 Feb 2026 7:58 pm
ಆರೆಸ್ಸೆಸ್ ಚಿವುಟಿದರೆ, ಬಿಜೆಪಿ ಅಳುವುದೇಕೆ?: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಆರೆಸ್ಸೆಸ್ ಆದಾಯ ಮೂಲದ ಬಗ್ಗೆ ಪ್ರಶ್ನೆ ಎತ್ತಿದ್ದೇ ತಡ, ಬಿಜೆಪಿಯ ಸಂಘಪ್ಪಗಳು ಆರೆಸ್ಸೆಸ್ ಪರವಾಗಿ ಸ್ಪರ್ಧೆಗೆ ಬಿದ್ದವರಂತೆ ಮಾತನಾಡುತ್ತಿದ್ದಾರೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಆರೆಸ್ಸೆಸ್ ಸಮರ್ಥಿಸುವುದ

18 Feb 2026 7:56 pm
AI ಇಂಪ್ಯಾಕ್ಟ್ ಶೃಂಗಸಭೆ| ಗೂಗಲ್ ಸಿಇಓ ಸುಂದರ್‌ಪಿಚೈ ಜೊತೆ ಮೋದಿ ಮಾತುಕತೆ: ಎಐ ಕ್ಷೇತ್ರದಲ್ಲಿ ದ್ವಿಪಕ್ಷೀಯ ಪಾಲುದಾರಿಕೆ ಬಗ್ಗೆ ಚರ್ಚೆ

ಹೊಸದಿಲ್ಲಿ,ಫೆ.19: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆ -2026ರ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಜಾಗತಿಕ ನಾಯಕರು ಹಾಗೂ ಕೈಗಾರಿಕಾ ವರಿಷ್ಠರನ್ನು ಭೇಟಿಯಾಗಿ ಉನ್

18 Feb 2026 7:50 pm
ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ| ವೈದ್ಯಕೀಯ ವರದಿ ತಿರುಚಲು ನೆರವಾಗಿದ್ದ ಆರೋಪಿಗೆ ಜಾಮೀನು

ಹೊಸದಿಲ್ಲಿ,ಫೆ.18: ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ 2024ರ ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಓರ್ವ ಆರೋಪಿಯನ್ನು ಸುಪ್ರೀಂಕೋರ್ಟ್ ಬುಧವಾರ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. 2024ರ ಮೇ 19ರಂದು ಪುಣೆಯ ಕಲ್ಯಾಣಿನಗರ ಪ್ರದೇ

18 Feb 2026 7:50 pm
ಅರ್ಜಿಗಳನ್ನು ಬರೆಯಲು ವಕೀಲರಿಂದ AI ಬಳಕೆ : ಸುಪ್ರೀಂ ಕೋರ್ಟ್ ಕಳವಳ

ಹೊಸದಿಲ್ಲಿ,ಫೆ.18: ಕೃತಕಬುದ್ಧಿಮತ್ತೆ (ಎಐ) ಟೂಲ್ಸ್‌ಗಳ ಮೂಲಕ ಅರ್ಜಿಗಳನ್ನು ಬರೆದು ನ್ಯಾಯಾಲಯಕ್ಕೆ ಸಲ್ಲಿಸುವ ಪ್ರವೃತ್ತಿಯು ನ್ಯಾಯವಾದಿಗಳಲ್ಲಿ ಹೆಚ್ಚುತ್ತಿರುವುದಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್

18 Feb 2026 7:50 pm
ಟಿ20 ವಿಶ್ವಕಪ್‌| ಯುಎಇಯನ್ನು 6 ವಿಕೆಟ್‌ನಿಂದ ಸೋಲಿಸಿದ ದಕ್ಷಿಣ ಆಫ್ರಿಕ

ಹೊಸದಿಲ್ಲಿ, ಫೆ. 18: ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ, ‘ಡಿ’ ಗುಂಪಿನ ಲೀಗ್ ಪಂದ್ಯವೊಂದರಲ್ಲಿ ಬುಧವಾರ ದಕ್ಷಿಣ ಆಫ್ರಿಕ ತಂಡವು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದೆ. ಈಗಾಗಲೇ ಸೂಪರ

18 Feb 2026 7:44 pm
ಅನುದಾನ ಬಳಸದೆ ಉಳಿಸಿದರೆ ಕ್ರಮ: ಕೆಡಿಪಿ ಸಭೆಯಲ್ಲಿ ಸಚಿವ ಮಂಕಾಳ ವೈದ್ಯ ಎಚ್ಚರಿಕೆ

ಭಟ್ಕಳ: 2025–26ನೇ ಹಣಕಾಸು ವರ್ಷದ ಅಭಿವೃದ್ಧಿ ಅನುದಾನವನ್ನು ನಿಗದಿತ ಅವಧಿಯೊಳಗೆ ಸಂಪೂರ್ಣವಾಗಿ ಬಳಸದೆ ಉಳಿಸಿದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾ

18 Feb 2026 7:44 pm
ಮಧ್ಯಾಹ್ನದ ಬಿಸಿಯೂಟ ಯೋಜನೆ ವಿತರಣೆಯಲ್ಲಿ ತಾರತಮ್ಯ: ಎಐಡಿಎಸ್‌ಒ ಖಂಡನೆ

ಮಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಪದವಿಪೂರ್ವ (ಪಿಯು) ವಿದ್ಯಾರ್ಥಿಗಳಿಗೆ ಮಾತ್ರ ವಿಸ್ತರಿಸಿ ಇತರ ಸರಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಓದುತ್ತಿರುವ ವಿದ

18 Feb 2026 7:37 pm
ನಾಳೆಯಿಂದ ರಾಜ್ಯಾದ್ಯಂತ ರಮಝಾನ್ ಉಪವಾಸ ಆರಂಭ

ಬೆಂಗಳೂರು : ಪವಿತ್ರ ರಮಝಾನ್ ತಿಂಗಳ ಪ್ರಥಮ ಚಂದ್ರ ದರ್ಶನ ಬುಧವಾರ ಆದ ಕಾರಣ ಗುರುವಾರ(ಫೆ.19)ದಿಂದ ರಮಝಾನ್ ಉಪವಾಸ ಆರಂಭಗೊಳ್ಳಲಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ಘೋಷಿಸಿದ್ದಾರ

18 Feb 2026 7:35 pm
ಪಕ್ಕಲಡ್ಕ: ರಮಝಾನ್ ಸ್ವಾಗತ ಕಾರ್ಯಕ್ರಮ

ಮಂಗಳೂರು: ಜಮಾಅತೇ ಇಸ್ಲಾಮಿ ಹಿಂದ್ ಪಕ್ಕಲಡ್ಕ ವರ್ತುಲದ ವತಿಯಿಂದ ರಮಝಾನ್ ಸ್ವಾಗತ ವಿಶೇಷ ಕಾರ್ಯಕ್ರಮವು ಸ್ನೇಹ ಸದನ ವಠಾರದಲ್ಲಿ ಸಾಜಿದ್ ಹಸನ್ ಆಲಿಯಾ ಅವರ ಕಿರಾಅತ್‌ನೊಂದಿಗೆ ಪ್ರಾರಂಭವಾಯಿತು. ಸಲೀಂ ಮಲಾರ್ ಪ್ರಾಸ್ತಾವಿಕ

18 Feb 2026 7:35 pm
ಬಾಂಗ್ಲಾದೇಶದಲ್ಲಿ ಎಷ್ಟು ಶಾಂತಿಯುತವಾಗಿ ಮತದಾನ ನಡೆದಿದೆ ಎಂದು ನೋಡಿ: ಚುನಾವಣಾ ಆಯೋಗದ ಗಮನ ಸೆಳೆದ ಮಮತಾ ಬ್ಯಾನರ್ಜಿ

ಕೋಲ್ಕತಾ, ಫೆ. 17: ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರತದ ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಚುನಾವಣೆ ಯನ್ನು ಅವರು ಉಲ್ಲೇಖಿಸಿದ್ದಾರೆ. ‘‘ಬಾಂಗ್ಲಾದೇಶ ಎಷ್ಟು ಶಾಂ

18 Feb 2026 7:30 pm
ಜಾರ್ಖಂಡ್| ವಾಮಾಚಾರ ಆರೋಪ: ಮಹಿಳೆ, 1 ವರ್ಷದ ಮಗುವಿನ ಸಜೀವ ದಹನ

ಚೈಬಾಸಾ, ಫೆ. 17: ಮಾಟಗಾತಿಯೆಂಬ ಹಣಪಟ್ಟಿ ಹಚ್ಚಿ 32 ವರ್ಷದ ಮಹಿಳೆ ಹಾಗೂ ಆಕೆಯ 1 ವರ್ಷದ ಮಗುವನ್ನು ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ಜಾರ್ಖಂಡ್‌ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯಲ್ಲಿ ಸಂಭವಿಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾ

18 Feb 2026 7:30 pm
ಲಿಂಗಸಗೂರು | ಹೋಟೆಲ್ ಗೆ ನುಗ್ಗಿದ ಕಾರು; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಲಿಂಗಸಗೂರು: ಅತಿ ವೇಗದಿಂದ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲೊಂದಕ್ಕೆ ಗೆ ನುಗ್ಗಿದ ಘಟನೆ ನಡೆದಿದೆ. ಲಿಂಗಸುಗೂರು ಪಟ್ಟಣದ ಬೆಳಗ್ಗೆ ಬೀದರ ಶ್ರೀರಂಗಪಟ್ಟಣ 150ಎ ರಾಷ್ಟಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್

18 Feb 2026 7:27 pm
ಮಾಧ್ಯಮಗಳಿಗೆ ವಿಧಾನಸೌಧದಲ್ಲಿ ನಿಗದಿತ ಸ್ಥಳ ಮೀಸಲು : ವಿಪಕ್ಷ ಆಕ್ರೋಶ

ಬೆಂಗಳೂರು : ವಿಧಾನಸೌಧದ ನಿಗದಿತ ಸ್ಥಳದಲ್ಲಿ ಮಾತ್ರವೇ ಮಾಧ್ಯಮಗಳು ಅಧಿಕೃತ ಹೇಳಿಕೆ ಪಡೆಯಬೇಕು ಹಾಗೂ ಮುಖ್ಯಮಂತ್ರಿ ಮತ್ತು ಸಚಿವರು ವಿಧಾನಸೌಧ ಪ್ರವೇಶಿಸುವಾಗ ಅವರನ್ನು ಹಿಂಬಾಲಿಸಿ ವಿಡಿಯೋ ಹೇಳಿಕೆ ಪಡೆಯದಂತೆ ನಿರ್ದೇಶಿಸ

18 Feb 2026 7:27 pm
ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಕಳ್ಳತನವಾದ AI wearable ಮರಳಿ ಸಿಕ್ಕಿದೆ ಎಂದ ಬೆಂಗಳೂರು ಮೂಲದ ಉದ್ಯಮಿ

ನಿಮ್ಮ ಮೇಲೆ ಒತ್ತಡ ಹೇರಲಾಗಿದೆಯೇ ಎಂದು ಪ್ರಶ್ನಿಸಿದ ಸಾಮಾಜಿಕ ಜಾಲತಾಣಗಳ ಬಳಕೆದಾರರು

18 Feb 2026 7:01 pm
ಬೆಳ್ವೆ: 53 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

ಕುಂದಾಪುರ, ಫೆ.18: ಟೀಮ್ ಮಲೆನಾಡು ಹ್ಯೂಮೇನಿಟರಿಯನ್ ಟ್ರಸ್ಟ್ ಬೆಳ್ವೆ ಇದರ ಆಶ್ರಯದಲ್ಲಿ ಹೆಬ್ರಿ ಹಾಲಾಡಿ ವ್ಯಾಪ್ತಿಯ ಗ್ರಾಮಾಂತರ ಪ್ರದೇಶದ ಆಧಾರ ರಹಿತ 53 ಕುಟುಂಬಗಳಿಗೆ ರಂಝಾನ್ ತಿಂಗಳ ಪ್ರಯುಕ್ತ ರಂಝಾನ್ ಕಿಟ್ ವಿತರಣಾ ಕಾರ್

18 Feb 2026 6:59 pm
ಉಡುಪಿ: ಯಕ್ಷಗಾನ ಕೇಂದ್ರಕ್ಕೆ ವಿದೇಶಿ ಅತಿಥಿಗಳ ಭೇಟಿ

ಉಡುಪಿ, ಫೆ.18: ನಗರದ ಇಂದ್ರಾಳಿಯಲ್ಲಿರುವ ಜಿಲ್ಲೆಯ ಜಾನಪದ ಕಲೆಯಾದ ಯಕ್ಷಗಾನದಲ್ಲಿ ತರಬೇತಿ ನೀಡುವ ಯಕ್ಷಗಾನ ಕೇಂದ್ರಕ್ಕೆ ಜಪಾನ್ ಹಾಗೂ ಕಾಂಬೋಡಿಯ ಅತಿಥಿಗಳನ್ನು ಭೇಟಿ ನೀಡಿ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನ ವೀಕ್ಷಿಸಿ

18 Feb 2026 6:48 pm
ಕೊಂಕಣ ರೈಲಿನಲ್ಲಿ ಟಿಟಿಇ ಸಕಾಲಿಕ ಕ್ರಮ: ಇಬ್ಬರು ಕಳ್ಳರ ಬಂಧನ; ಸೊತ್ತುಗಳು ವಶಕ್ಕೆ

ಉಡುಪಿ, ಫೆ.18: ರೈಲ್ವೆ ಸಿಬ್ಬಂದಿಗಳ ಸಕಾಲಿಕ ಎಚ್ಚರಿಕೆಯ ಕ್ರಮಗ ಳಿಂದಾಗಿ ಕೊಂಕಣ ರೈಲಿನಲ್ಲಿ ಇಬ್ಬರು ಕಳ್ಳರನ್ನು ಬಂಧಿಸಿ ರೈಲ್ವೆ ಪೊಲೀಸ್ ಪಡೆಗೆ ಹಸ್ತಾಂತರಿಸಿ, ಅವರು ಕದ್ದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಘಟನೆ

18 Feb 2026 6:44 pm
18 Feb 2026 6:40 pm
ಬಂಡೀಪುರ-ನಾಗರಹೊಳೆ ಸಫಾರಿ ಹಂತಹಂತವಾಗಿ ಪುನಾರಂಭ : ಈಶ್ವರ್ ಖಂಡ್ರೆ

ಬೆಂಗಳೂರು : ಮಾನವ-ವನ್ಯಜೀವಿ ಸಂಘರ್ಷ ಅದರಲ್ಲೂ ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನ.7ರಿಂದ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ

18 Feb 2026 6:38 pm
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು, ಫೆ.18: ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ 26 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು 9 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ರೌಡಿಶೀಟರ್ ಹಳೆಯಂಗಡಿಯ ಕೊಪ್ಪಳ ಹೌಸ್‌ನ ಸಫ್ವಾನ್ ಹ

18 Feb 2026 6:20 pm
ಕಸ ವಿಲೇವಾರಿಗೆ ಅಡ್ಡಿಪಡಿಸುವವರ ಮನೆ, ಕಚೇರಿ ಮುಂದೆ ಕಸ ಸುರಿಯುತ್ತೇವೆ: ಬಿಜೆಪಿ ಶಾಸಕರು, ಮುಖಂಡರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು : “ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ

18 Feb 2026 5:48 pm
AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಚೀನಾದ ರೋಬೋಡಾಗ್ ಪ್ರದರ್ಶಿಸಿ ವಿವಾದಕ್ಕೀಡಾದ ಗಲ್ಗೋಟಿಯಾಸ್ ವಿಶ್ವವಿದ್ಯಾಲಯ; ಈ ವಿವಿಯ ಎಡವಟ್ಟುಗಳು ಒಂದೆರಡಲ್ಲ..

ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯ ಎಕ್ಸ್‌ಪೋದಿಂದ ಗಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಹೊರಹಾಕಲಾಗಿದೆ. ಗ್ರೇಟರ್ ನೋಯ್ಡಾ ಮೂಲದ ಗಲ್ಗೋಟಿಯಾಸ್ ವಿವಿ ಎಕ್ಸ್‌ಪೋದಲ್ಲಿ ರೋಬೋಡಾಗ್ ನ್

18 Feb 2026 4:43 pm
‘ಶಂಕರಾಭರಣ’ದ ಮೂಲಕ ನಿರ್ಮಾಪಕರಾದ ಶೈನ್ ಶೆಟ್ಟಿ

Photo Credit : cinemaexpress.com ಸಿನಿಮಾ ಕರಾವಳಿ ಭಾಗದ ಉಡುಪಿ-ಕುಂದಾಪುರದಲ್ಲಿ ನಡೆಯುವ ಕಥೆ. ಈ ಭಾಗದ ಶ್ರೀಮಂತ ಸಂಸ್ಕೃತಿ ಮತ್ತು ಆಡುಮಾತಿನ ವಿಶೇಷತೆ ಸಿನಿಮಾದಲ್ಲಿದೆ. ಕಿರುತೆರೆ ಧಾರಾವಾಹಿಗಳಿಂದ ಬೆಳ್ಳಿಪರದೆಗೆ ಬದಲಾದ ಬಿಗ್ ಬಾಸ್ ಕನ್ನಡದ

18 Feb 2026 4:37 pm
ಇಂದೋರ್‌ನಲ್ಲಿ ಕುಡಿಯುವ ನೀರಿನಿಂದ ಜನರು ಮೃತಪಟ್ಟ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಕಾಂಗ್ರೆಸ್‌ಗೆ ಭೋಪಾಲ್ ಅನಿಲ ದುರಂತವನ್ನು ನೆನಪಿಸಿದ ಬಿಜೆಪಿ ನಾಯಕ ವಿಜಯವರ್ಗೀಯ!

ಭೋಪಾಲ್: ಇಂದೋರ್ ನಗರದ ಭಾಗೀರಥಪುರ ಪ್ರದೇಶದಲ್ಲಿ ಕಲುಷಿತ ಕುಡಿಯುವ ನೀರು ಸೇವಿಸಿ ಜನರು ಮೃತಪಟ್ಟಿರುವ ವಿಚಾರವು ಮಂಗಳವಾರ ಮಧ್ಯಪ್ರದೇಶ ವಿಧಾನಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ವಿರೋಧ ಪಕ್ಷವು ಸರ್ಕಾರದ ವಿರುದ್

18 Feb 2026 4:19 pm
Uttar Pradesh | ಅಹ್ಮದಾಬಾದ್-ಗೋರಖ್‌ಪುರ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಟಿಟಿಇಯಿಂದ ಅತ್ಯಾಚಾರಕ್ಕೆ ಯತ್ನ; ಯುವತಿ ಆರೋಪ

ಲಕ್ನೋ: ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿಯೊಬ್ಬಳು ಅಹ್ಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಟಿಟಿಇ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇಂದ್ರಾ ಮತ

18 Feb 2026 4:16 pm
ಮಾ.16ರಂದು 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ಹೊಸದಿಲ್ಲಿ: ದೇಶದ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯನ್ನು ಭಾರತೀಯ ಚುನಾವಣಾ ಆಯೋಗ ಬುಧವಾರ ಘೋಷಿಸಿದೆ. ಮಾರ್ಚ್ 16ರಂದು ಮತದಾನ ನಡೆಯಲಿದ್ದು, ಅದೇ ದಿನ ಸಂಜೆ ಮತ ಎಣಿಕೆ ನಡೆಯಲಿದೆ. ಮಹಾರಾಷ್ಟ್ರ–7, ತ

18 Feb 2026 4:07 pm
ಆರ್‌ಬಿಐಯಲ್ಲಿ ಪದವೀಧರರಿಗೆ ಉದ್ಯೋಗವಕಾಶ; ಅರ್ಜಿ ಸಲ್ಲಿಸುವುದು ಹೇಗೆ?

ಆಯ್ಕೆ ಪ್ರಕ್ರಿಯೆಯು ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ತಪ್ಪು ಉತ್ತರಗಳಿಗೆ ನಕಾರಾತ್ಮಕ ಅಂಕಗಳು ಸಿಗಲಿವೆ. ಬ್ಯಾಂಕ್ ಗಳ ಬ್ಯಾಂಕ್ ಆಗಿರುವ ರಿಸರ್ವ್ ಬ್

18 Feb 2026 4:01 pm
ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ ಆರೋಪಿಸಿ ದಲಿತ ಸಹಾಯಕ ಪ್ರಾಧ್ಯಾಪಕನಿಂದ ಪ್ರತಿಭಟನೆ

ಚಂಡೀಗಢ: ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಕಳೆದ ಎರಡು ವರ್ಷಗಳಿಂದ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳ ಎದುರಿಸುತ್ತಿರುವುದಾಗಿ ದಲಿತ ಸಹಾಯಕ ಪ್ರಾಧ್ಯಾಪಕರೊಬ್ಬರು ಆರೋಪಿಸಿದ್ದಾರೆ ಎಂದು maktoobmedia.com ವರದಿ ಮಾಡಿದೆ. ಪಂಜಾಬ್

18 Feb 2026 3:22 pm
ಹಾಸನ ನಗರದಲ್ಲಿ ನಶೆಮುಕ್ತ ಜಾಥಾ: ಆರೋಗ್ಯಕರ ಯುವಜನತೆ ನಿರ್ಮಾಣಕ್ಕೆ ಸಮಗ್ರ ಸಂಕಲ್ಪ

ಹಾಸನ: ನಗರದ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಅನುಮೋದಿತ ಆರೋಗ್ಯ ವಿಜ್ಞಾನಗಳ ಸಮೂಹ ಸಂಸ್ಥೆಗಳ ಸಂಘ ಇವರ ಸಹ ಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ನಶೆಮುಕ್ತ ಸಮಾ

18 Feb 2026 3:09 pm
ಮಂಗಳೂರು: ಫೆ.19, 20ರಂದು 'ಅಸ್ತಿತ್ವ'ದಿಂದ ಸಂತ ಅಲೋಶಿಯಸ್ ನಲ್ಲಿ ಸಂಗೀತ ಕಾರ್ಯಕ್ರಮ

ಮಂಗಳೂರು: ಅಸ್ತಿತ್ವ, ಮಂಗಳೂರು ಇದರ ದಶಮಾನೋತ್ಸವ ಪ್ರಯುಕ್ತ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಂಗ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಫೆ.19 ಮತ್ತು 20ರಂದು ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಫೆ.19ರಂದು

18 Feb 2026 2:45 pm
ಬಂದ್ಯೋಡು : ಬೈಕ್–ಪಿಕಪ್ ಢಿಕ್ಕಿ; ಓರ್ವ ಸಾವು, ಇನ್ನೋರ್ವ ಗಂಭೀರ ಗಾಯ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡು ಸಮೀಪ ಇಂದು ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಓರ್ವರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಮಂಗಳೂರು ನಿವಾಸಿ ನಿರಂಜನ್ (24) ಮೃತಪಟ್ಟವರು. ಅಪಘಾತದಲ್ಲಿ ಗಂಭೀರ ಗಾಯ

18 Feb 2026 2:18 pm
ಸಮಸ್ಯೆಗಳಿಗೆ ಶೀಘ್ರ ಪರಿಹಾರ, ನಾಯಿಗಳಿಗೆ ಶೆಡ್ ನಿರ್ಮಾಣ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಉಳ್ಳಾಲ: ಪೂರ್ವಭಾವಿ ಸಭೆಯಲ್ಲಿ ಅಭಿವೃದ್ಧಿ ಕುರಿತು ಚರ್ಚೆ ನಡೆಯಬೇಕು. ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಯೋಜನೆ ರೂಪಿಸಬೇಕು. ಸಭೆಯಲ್ಲಿ ಮಹಿಳಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ನಿಮ್ಮ ವಾರ್ಡ್‌ನ ಪ್ರಮುಖ ಸಮಸ್ಯ

18 Feb 2026 2:06 pm
ಡಿಜಿಟಲ್ ಭದ್ರತೆಯಲ್ಲಿ ಹೊಸ ಯುಗ: TraceX Guard AI ಮೊಬೈಲ್ ಸುರಕ್ಷತಾ ಪರಿಹಾರ

AI ಆಧಾರಿತ TraceX Guard ಮೊಬೈಲ್ ಅಪ್ಲಿಕೇಶನ್ QR ಕೋಡ್ ಮೋಸ, ಫಿಷಿಂಗ್ ದಾಳಿಗಳು ಮತ್ತು ಡಿಜಿಟಲ್ ವಂಚನೆಗಳಿಂದ ಬಳಕೆದಾರರನ್ನು ರಕ್ಷಿಸುವ ಸಮಗ್ರ ಸುರಕ್ಷತಾ ಪರಿಹಾರ.

18 Feb 2026 1:57 pm
ಮೂಲಸೌಕರ್ಯಗಳಿಲ್ಲದ ಧೂಳಖೇಡ ಗ್ರಾಮ

ಶಂಕರಲಿಂಗ ದೇವಾಲಯದ ಅಭಿವೃದ್ಧಿ ನಿರ್ಲಕ್ಷ್ಯ

18 Feb 2026 1:54 pm
AI ಶೃಂಗಸಭೆಯು ‘ಅಬ್ಬರದ ಪ್ರಚಾರ ಪ್ರದರ್ಶನ’: ರಾಹುಲ್ ಗಾಂಧಿ ವಾಗ್ದಾಳಿ

ದೇಶೀಯ ದತ್ತಾಂಶ ಮಾರಾಟಕ್ಕಿಟ್ಟಿದ್ದರೆ, ಚೀನೀ ಉತ್ಪನ್ನಗಳು ಗಮನ ಸೆಳೆಯುತ್ತಿವೆ ಎಂದ ವಿಪಕ್ಷ ನಾಯಕ

18 Feb 2026 1:44 pm
SEBCಯಡಿ ಮುಸ್ಲಿಮರಿಗೆ ನೀಡುತ್ತಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರಕಾರ

ಮುಂಬೈ: ಮಹಾರಾಷ್ಟ್ರ ಸರಕಾರ ಶಿಕ್ಷಣ ಮತ್ತು ಸರಕಾರಿ ಉದ್ಯೋಗಗಳಲ್ಲಿ SEBCಯಡಿ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇಕಡಾ 5 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ಬಗ್ಗೆ ವರದಿಯಾಗಿದೆ. ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ

18 Feb 2026 1:32 pm
ಮೂಲಭೂತ ಸೌಕರ್ಯ ವಂಚಿತ ಅಗರಖೇಡ ಹೊಸ ಬಡಾವಣೆ; 20 ವರ್ಷಗಳಿಂದ ಸಂಕಷ್ಟ

ಇಂಡಿ: ತಾಲೂಕಿನ ಅಗರಖೇಡ ಗ್ರಾಪಂ ವ್ಯಾಪ್ತಿಯ ಹೊಸ ಬಡಾವಣೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತೀವ್ರವಾಗಿದ್ದು, ನಿವಾಸಿಗಳು ತೀವ್ರ ಅಸಮಾಧಾನವ್ಯಕ್ತಪಡಿಸಿದ್ದಾರೆ. ಅಗರಖೇಡ ಗ್ರಾಮ ಪಂಚಾಯತ್ 18 ಸದಸ್ಯರನ್ನು ಹೊಂದಿರುವ

18 Feb 2026 1:28 pm
ರಾಜೇಶ್ವರ್ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ

ಪಟ್ಟಣ ಪಂಚಾಯತ್ ಘೋಷಣೆಯಾದರೂ ಅಭಿವೃದ್ಧಿ ಕುಂಠಿತ

18 Feb 2026 1:07 pm
ನೀಟ್: ವೈದ್ಯಕೀಯ ಆಕಾಂಕ್ಷಿಗಳ ಸಾವು ನೋವು

ನೀಟ್ ಪರೀಕ್ಷೆ ಇರುವುದೇ ಹಗರಣ ಮಾಡಲು ಮತ್ತು ವಂಚನೆ ಮಾಡಲು, ನೀಟ್ ಕೋಚಿಂಗ್ ಸೆಂಟರ್‌ಗಳು ಇರುವುದೇ ಲೂಟಿ ಮಾಡಲು. ದಕ್ಷಿಣ ಭಾರತೀಯ ವೈದ್ಯಕೀಯ ಆಕಾಂಕ್ಷಿಗಳ ಪ್ರಾಣಕ್ಕೆ ಕಂಟಕವಾದ ಈ ದರಿದ್ರ ವ್ಯವಸ್ಥೆಯನ್ನು ಕಿತ್ತೊಗೆದು ಮೊದ

18 Feb 2026 1:06 pm
ಸ್ಥಿರವಾದ ಚಿನ್ನ, ಸತತ ಕುಸಿಯುತ್ತಿದೆ ಬೆಳ್ಳಿ; ಇಂದಿನ ದರವೆಷ್ಟು?

ಜನವರಿಯಲ್ಲಿ ಗರಿಷ್ಠ 3,00,000ಕ್ಕೇರಿದ್ದ ಬೆಳ್ಳಿಯ ಬೆಲೆ ಫೆಬ್ರವರಿ 10 ರಿಂದ ಸತತ ಕುಸಿತ ಕಂಡು 2,55,000 ರೂ. ಗೆ ಬಂದು ನಿಂತಿದೆ. ಕಳೆದ ವರ್ಷ ಎಪ್ರಿಲ್ ನಿಂದ ಡಿಸೆಂಬರ್ ಅವಧಿಯಲ್ಲಿ ಚಿನ್ನದ ಸರಾಸರಿ ಬೆಲೆ ಶೇ 25ರಷ್ಟು ಏರಿಕೆ ಕಂಡಿತ್ತು ಮತ

18 Feb 2026 1:04 pm
ಹಿಂದೂ-ಮುಸ್ಲಿಮ್ ಎಂದಲ್ಲ, ಮನುಷ್ಯತ್ವ ಇರುವವರೆಲ್ಲ ಓದಲೇ ಬೇಕಾದ ‘ಕರಾವಳಿಯ ರಕ್ತ ಕಣ್ಣೀರು’

ಕರಾವಳಿಯನ್ನು ಕೋಮುವಾದದ ಪ್ರಯೋಗ ಶಾಲೆ ಎಂದು ಯಾಕೆ ಕರೆಯುತ್ತಾರೆ ಎಂಬುದನ್ನು ದಾಖಲಿಸುವ, ಕೇವಲ ಧರ್ಮದ ಕಾರಣಕ್ಕಾಗಿ ಹಲವು ಅಮಾಯಕರನ್ನು ಅಮಾನುಷವಾಗಿ ಹತ್ಯೆಮಾಡಿದ ಘಟನೆಗಳ ಕುರಿತು ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿ ನೋವು,

18 Feb 2026 12:45 pm
‘ಆನೆಧಾಮ’ ಮಾನವ-ಆನೆ ಸಂಘರ್ಷಕ್ಕೆ ಪರಿಹಾರ

ಹಾಸನ, ಫೆ.17: ಕರ್ನಾಟಕ ರಾಜ್ಯದಲ್ಲಿ ಅರಣ್ಯ ಇಲಾಖೆಯಡಿ ಹಲವು ಆನೆ ಶಿಬಿರಗಳು ಕಾರ್ಯನಿರ್ವಹಿಸುತ್ತಿವೆ. ಕೊಡಗಿನ ದುಬಾರೆ ಆನೆ ಶಿಬಿರ, ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಶಿಬಿರ, ಚಾಮರಾಜನಗರ ಜಿಲ್ಲೆಯ ಮುತ್ತಂಗಿ (ಬಂಡೀಪುರ) ಆ

18 Feb 2026 12:39 pm
ಚೀನಾ ನಿರ್ಮಿತ Robot Dog ಅನ್ನು ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿದ ಗ್ಯಾಲ್ಗೋಟಿಯಾ ವಿವಿ: ವಿವಾದದ ಬೆನ್ನಲ್ಲೆ ಇಂಡಿಯಾ AI ಶೃಂಗಸಭೆಯಿಂದ ಹೊರಕ್ಕೆ

ಹೊಸದಿಲ್ಲಿ: ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಚೀನಾ ನಿರ್ಮಿತ Robot Dog ಅನ್ನು ತಾವೇ ಅಭಿವೃದ್ಧಿಪಡಿಸಿದ್ದಾಗಿ ಗ್ಯಾಲ್ಗೋಟಿಯಾ ವಿಶ್ವವಿದ್ಯಾಲಯ ಪ್ರದರ್ಶಿಸಿದ ವೀಡಿಯೊ ವೈರಲ್‌ ಆಗಿದೆ. ಇದರ ಬೆನ್ನಲ್ಲೆ ಇಂಡಿಯಾ ಎಐ ಇಂಪ್

18 Feb 2026 12:32 pm
ಸ್ಮಶಾನವಿಲ್ಲದೆ ತಮಿಳುನಾಡಿನ ಅರಣ್ಯದಲ್ಲಿ ಶವಸಂಸ್ಕಾರ

ಚಾಮರಾಜನಗರ : ಜಿಲ್ಲೆಯಲ್ಲಿರುವ ಕರ್ನಾಟಕ-ತಮಿಳುನಾಡಿನ ಗಡಿಯಲ್ಲಿರುವ ಗ್ರಾಮಗಳಲ್ಲಿ ಸ್ಮಶಾನವಿಲ್ಲದೆ ತಮಿಳುನಾಡಿನ ಅರಣ್ಯದ ಬಳಿಗೆ ಶವ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯ ಹನೂರು ತ

18 Feb 2026 12:16 pm
ರಣಜಿ ಟ್ರೋಫಿ | ಬಂಗಾಳವನ್ನು ಮಣಿಸಿ ಮೊದಲ ಬಾರಿ ಫೈನಲ್ ಗೇರಿದ ಜಮ್ಮು–ಕಾಶ್ಮೀರ

ಕೊಲ್ಕತ್ತಾ: ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಜಮ್ಮು–ಕಾಶ್ಮೀರ ತಂಡ ಇತಿಹಾಸ ನಿರ್ಮಿಸಿದೆ. ಬಲಿಷ್ಠ ಬಂಗಾಳ ತಂಡವನ್ನು ಸೆಮಿಫೈನಲ್ ನಲ್ಲಿ ಸೋಲಿಸಿ ಮೊದಲ ಬಾರಿಗೆ ಫೈನಲ್ ಗೆ ಅರ್ಹತೆ ಪಡೆಯುವ ಮೂಲಕ ಜಮ್ಮು ಕಾಶ್ಮೀರ ತಂಡ

18 Feb 2026 12:05 pm
SHIVAMOGGA | ಆನೆ ದಾಳಿಗೆ ತೆಂಗು, ಅಡಿಕೆ ಮರಗಳು ನಾಶ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಶಿವಮೊಗ್ಗ : ತಾಲೂಕಿನ ಪುರದಾಳು ಗ್ರಾಮದಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಒಂಟಿ ಸಲಗವೊಂದು ರೈತರ ಅಡಿಕೆ ಹಾಗೂ ತೆಂಗಿನ ತೋಟವನ್ನು ನಾಶಪಡಿಸಿದೆ. ಮಂಗಳವಾರ ರಾತ್ರಿ ಪುರದಾಳು ಗ್ರಾಮದ ಬೇಳೂರು ಬಳಿ ಒಂಟಿ ಸಲಗ ರೈತರ ತೋಟಕ್ಕೆ

18 Feb 2026 11:57 am
ಫೆ.22ರಂದು ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಬಿಜೆಪಿಗೆ ಸೇರ್ಪಡೆ: ಸಿಎಂ ಹಿಮಂತ ಬಿಸ್ವಾ ಶರ್ಮಾ ಮಾಹಿತಿ

ಗುವಾಹಟಿ: ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಫೆಬ್ರವರಿ 22ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಮಂಗಳವಾರ ಗುವಾಹಟಿಯಲ್ಲಿರುವ

18 Feb 2026 11:38 am
‘ವಂದೇ ಮಾತರಂ’ ಪೂರ್ಣ ಗಾಯನ ಮೋದಿ ಸರಕಾರದ ಫ್ಯಾಶಿಸ್ಟ್ ರಾಜಕಾರಣ

ದೇಶದ ಲಾಂಛನಗಳು ಯಾವುದೇ ಮತಧರ್ಮಗಳ ಸಂಕೇತವಾಗದಿದ್ದಾಗ ದೇಶದ ಎಲ್ಲಾ ಜನರೂ ಮತಧರ್ಮಗಳ ಹಂಗಿಲ್ಲದೆ ಸ್ವಪ್ರೇರಣೆಯಿಂದ ಗೌರವಿಸುತ್ತಾರೆ. ಆದರೆ ವಂದೇ ಮಾತರಂನಲ್ಲಿ ಭಾರತ ಮಾತೆಯನ್ನು ಹಿಂದೂ ಬ್ರಾಹ್ಮಣ ದೇವತೆಯನ್ನಾಗಿ ಚಿತ್ರ

18 Feb 2026 11:25 am
ಬಾರಾಮತಿಯಲ್ಲಿ ಪತನವಾದ ವಿಮಾನದ ಬ್ಲಾಕ್‌ ಬಾಕ್ಸ್‌ ಗೆ ಹಾನಿಯಾಗಿದೆ : ಎಎಐಬಿ

ಹೊಸದಿಲ್ಲಿ: ಬಾರಾಮತಿ ಬಳಿ ಜನವರಿ 28ರಂದು ಸಂಭವಿಸಿದ ಲಿಯರ್‌ಜೆಟ್‌ 45(VT-SSK) ವಿಮಾನ ದುರಂತದ ಕುರಿತು ಎಎಐಬಿ ಸಮಗ್ರ ತನಿಖೆ ನಡೆಸುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಅಪಘಾತಕ್

18 Feb 2026 11:04 am
ಚುಮುಟಿ, ಗುಗ್ಗೆಕಡ್ಡಿ, ಬಳೆ, ಉಂಗುರ ತಯಾರಿಸುವ ಬೈಲ್ ಪತರ್

ಬೈಲ್ ಪತರ್ ಸಮುದಾಯದವರು ಬೀದಿಬದಿಯಲ್ಲಿ ಟೆಂಟ್ ಹಾಕಿಕೊಂಡು ತಾಮ್ರ ಅಥವಾ ಹಿತ್ತಾಳೆ ಲೋಹದಲ್ಲಿ ಚುಮುಟ, ಗುಗ್ಗೆಕಡ್ಡಿ, ಕೈಬಳೆ, ಉಂಗುರ, ಚೈನು ತಯಾರಿಸುತ್ತ, ತಾವು ತಯಾರಿಸಿದ್ದನ್ನು ಅಲ್ಲೇ ಟೆಂಟ್ ಮುಂದೆ ಹರಡಿಕೊಂಡು ಮಾರುತ್

18 Feb 2026 10:54 am
ಮಂಗಳೂರು : ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ನಿಧನ

ಮಂಗಳೂರು: ಖ್ಯಾತ ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ (88) ನಿಧನರಾದರು. 1988ರಲ್ಲಿ ಎ. ಶಾಮ್ ರಾವ್ ಪ್ರತಿಷ್ಠಾನವನ್ನು ಸ್ಥಾಪಿಸಿದ ಡಾ. ಸಿ.ಎ. ಎ. ರಾಘವೇಂದ್ರ ರಾವ್ ಅವರು, ಶ್ರೀನಿವಾಸ್ ಗ್ರೂಪ್ ಆಫ್ ಕಾಲೇಜುಗಳು ರಾಜ್ಯ

18 Feb 2026 9:13 am
ವೃತ್ತಿಜೀವನದ ಮಹತ್ವದ ತಿರುವನ್ನು ನೆನಪಿಸಿಕೊಂಡ ಹಾರ್ದಿಕ್ ಪಾಂಡ್ಯ

ಹೊಸದಿಲ್ಲಿ: ಭಾರತ ಟಿ20 ಕ್ರಿಕೆಟ್ ತಂಡದ ಪ್ರಮುಖ ಆಲ್‌ರೌಂಡರ್‌ಗಳಲ್ಲೊಬ್ಬರಾದ ಹಾರ್ದಿಕ್ ಪಾಂಡ್ಯ ತಮ್ಮ ವೃತ್ತಿಜೀವನಕ್ಕೆ ಮಹತ್ವದ ತಿರುವು ನೀಡಿದ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. 2016ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂ

18 Feb 2026 8:42 am
ರೈತರ ಕೊರಳಿಗೆ ಉರುಳಾಗಿರುವ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ

ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಇದಕ್ಕೆ ಸಂಬಂಧಿಸಿ ಬಜೆಟ್ ಪೂರ್ವಭಾವಿ ಸಭೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುತ್ತಿವೆ. ವಿವಿಧ ವಲಯಗಳ ಮುಖಂಡರು ಅಭಿವೃದ್ಧಿಗೆ ಸಂಬಂಧಿಸಿ ತಮ್ಮ ಅಭಿಪ

18 Feb 2026 8:00 am
ನ್ಯೂಯಾರ್ಕ್ ಚರ್ಚ್ ನಲ್ಲಿ ಸ್ಫೋಟ: ಐವರಿಗೆ ಗಾಯ

ನ್ಯೂಯಾರ್ಕ್: ಇಲ್ಲಿನ ಬೂಮ್ವಿಲ್ಲೆ ಪಟ್ಟಣದ ಸ್ಟೇಟ್ ರೂಟ್ ನಂ. 12ರ ಅಬಂಡಂಟ್ ಲೈಫ್ ಫೆಲೋಶಿಪ್ ಚರ್ಚ್ ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ. ನ್ಯೂಯಾರ್ಕ್ ಸ್ಟೇಟ್ ಪೊಲೀಸರು ಘಟನೆ ಬಗ್ಗೆ ತ

18 Feb 2026 7:51 am
ಜೂನಿಯರ್ ಹಾಕಿ ಪ್ರಧಾನ ಕೋಚ್ ಹುದ್ದೆಗೆ ಮತ್ತೆ ಅರ್ಜಿ ಸಲ್ಲಿಸಿದ ಶ್ರೀಜೇಶ್

ಹೊಸದಿಲ್ಲಿ, ಫೆ. 17: ಭಾರತೀಯ ಹಾಕಿ ತಂಡದ ಮಾಜಿ ಗೋಲ್ಕೀಪರ್ ಪಿ.ಆರ್. ಶ್ರೀಜೇಶ್ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡದ ಪ್ರಧಾನ ಕೋಚ್ ಹುದ್ದೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದಾರೆ. ಅವರ ಮೊದಲ ಗುತ್ತಿಗೆ ಅವಧಿ ಕಳೆದ ವರ್ಷದ ಡಿಸೆ

18 Feb 2026 12:47 am
T20 ವಿಶ್ವಕಪ್ | ಫೆ.18ರಂದು ಭಾರತಕ್ಕೆ ಎದುರಾಳಿ ನೆದರ್ಲ್ಯಾಂಡ್ಸ್

ದಕ್ಷಿಣ ಆಫ್ರಿಕದ ಮುನ್ನ ಆತಿಥೇಯರಿಗೆ ಅಭ್ಯಾಸ ಪಂದ್ಯ ಅಹ್ಮದಾಬಾದ್, ಫೆ. 17: ಪಾಕಿಸ್ತಾನ ವಿರುದ್ಧದ 61 ರನ್ ಗಳ ಭರ್ಜರಿ ಗೆಲುವಿನೊಂದಿಗೆ ಭಾರತ ಈಗಾಗಲೇ T20 ವಿಶ್ವಕಪ್ ನ ಸೂಪರ್ ಎಂಟು ಹಂತ ಪ್ರವೇಶಿಸಿದ್ದು, ಬುಧವಾರ ‘ಎ’ ಗುಂಪಿನ ತನ

18 Feb 2026 12:44 am
ಆಸ್ಟ್ರೇಲಿಯ ಮಹಿಳೆಯರ ವಿರುದ್ಧದ ಏಕದಿನ ಸರಣಿಗೆ ಪ್ರತೀಕಾ ರಾವಲ್ ಸೇರ್ಪಡೆ

ಮುಂಬೈ, ಫೆ. 17: ಆಸ್ಟ್ರೇಲಿಯ ಮಹಿಳಾ ಕ್ರಿಕೆಟ್ ತಂಡದ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಮಹಿಳಾ ತಂಡಕ್ಕೆ ಪ್ರತೀಕಾ ರಾವಲ್ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಅಕ್ಟೋಬರ್ನಲ್ಲಿ ನಡೆದ ಐಸಿಸಿ ಮಹಿಳಾ ಕ್ರಿಕೆಟ್ ವಿ

18 Feb 2026 12:40 am
ಪತ್ರಕರ್ತರ ಜೊತೆ ಮಂತ್ರಿಗಳ ಸಂಬಂಧ ಇತಿಮಿತಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮಂತ್ರಿಗಳ ನಡುವೆ ಅಷ್ಟೊಂದು ಸಂಬಂಧ ಇಲ್ಲ ಎನ್ನುವುದಾಗಿ ಪತ್ರಕರ್ತ ವಿಠ್ಠಲಮೂರ್ತಿ ಹೇಳಿದ್ದು, ಹಾಗೇನೂ ಇಲ್ಲ. ಎಲ್ಲವೂ ಇತಿಮಿತಿಯಲ್ಲಿದೆ. ನಾವು ಎಲ್ಲೇ ಹೋದರೂ, ಎಚ್ಚ

18 Feb 2026 12:38 am
ಆರೋಗ್ಯ ಹಕ್ಕು ಕಾಯ್ದೆ ತರಲು ಪ್ರಯತ್ನ : ದಿನೇಶ್ ಗುಂಡೂರಾವ್

ಬೆಂಗಳೂರು : ಇಲಾಖೆ ವತಿಯಿಂದ ಆರೋಗ್ಯ ಹಕ್ಕು ಕಾಯ್ದೆ(ಆರ್‌ಟಿಎಚ್) ತರಲು ಈಗಾಗಲೇ ಕೆಲಸ ಪ್ರಾರಂಭ ಮಾಡಿದ್ದೇವೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆಗೂ ಚರ್ಚೆ ಮಾಡಿ ಸಚಿವ ಸಂಪುಟದಲ್ಲಿ ಮಂಡಿಸುವ ಪ್ರಯತ್ನ ಮಾಡಲಾಗವ

18 Feb 2026 12:34 am
ಅಮೆರಿಕ| ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಭಾರತೀಯನ ಬಂಧನ

ವಾಶಿಂಗ್ಟನ್,ಫೆ.17: ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಅಕ್ರಮ ವಲಸಿಗ ಭಾರತೀಯನೊಬ್ಬನನ್ನು ಬಂಧಿಸಲಾಗಿದೆಯೆಂದು ಅಮೆರಿಕದ ವಲಸೆ ಹಾಗೂ ಕಸ್ಟಮ್ಸ್ ಜಾರಿ (ಐಸಿಇ) ಅಮೆರಿಕದ ಹಿರಿಯ ಮಾನವಹಕ್ಕುಗಳ ಅಧ

18 Feb 2026 12:34 am
ರಶ್ಯದ ಲೆನಿನ್‌ಗಾರ್ಡ್ ಸೇನಾನೆಲೆಯಲ್ಲಿ ಸ್ಫೋಟ: ಕನಿಷ್ಠ ಇಬ್ಬರು ಮೃತ್ಯು

ಮಾಸ್ಕೋ,ಫೆ.17: ರಶ್ಯದ ಲೆನಿನ್‌ಗ್ರಾಡ್ ಪ್ರಾಂತದ ಸೆರ್ಟೊಲೊವೊ ಪಟ್ಟಣದಲ್ಲಿರುವ ಸೇನಾ ನೆಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ. ಮಿಲಿಟರಿ ಪೊಲೀಸ್ ಕಟ್ಟಡದಲ್ಲಿ ಈ ಸ್ಫೋಟ ಸಂಭವಿಸಿರುವುದಾಗಿ ಲ

18 Feb 2026 12:30 am
ಬಿಇಎಲ್‌ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್; ಕ್ಷಿಪಣಿ ಸಂಯೋಜನಾ ಘಟಕದ ಉದ್ಘಾಟನೆ

ಬೆಂಗಳೂರು : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿನ ನವರತ್ನ ಡಿಫೆನ್ಸ್ ಪಿಎಸ್‍ಯು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‍ಗೆ (ಬಿಇಎಲ್) ಭೇಟಿ ನೀಡಿ ಪುಣೆಯಲ್ಲಿರುವ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರವನ್ನು ವರ್ಚು

18 Feb 2026 12:30 am
ಇರಾನ್ ಸನಿಹಕ್ಕೆ ಧಾವಿಸುತ್ತಿರುವ ಅಮೆರಿಕದ ಯುದ್ಧ ನೌಕೆ ಯುಎಸ್‌ಎಸ್ ‘ಅಬ್ರಹಾಂ ಲಿಂಕನ್’

ಟೆಹರಾನ್,ಫೆ.17: ಇರಾನ್-ಅಮೆರಿಕ ನಡುವೆ ಸ್ವಿಝರ್‌ಲ್ಯಾಂಡ್‌ನ ಜಿನೇವಾದಲ್ಲಿ ಎರಡನೇ ಹಂತದ ಮಾತುಕತೆಗಳು ಮಂಗಳವಾರ ನಡೆಯುತ್ತಿವಂತೆಯೇ ಇರಾನ್ ಕರಾವಳಿಯ ಸನಿಹಕ್ಕೆ ಅಮೆರಿಕದ ಯುದ್ಧ ನೌಕೆ ಯುಎಸ್‌ಎಸ್ ಅಬ್ರಹಾಂಲಿಂಕನ್ ಧಾವಿಸು

18 Feb 2026 12:23 am
ಮಹಾರಾಷ್ಟ್ರ| ವಿದ್ಯಾರ್ಥಿಗಳ ನಡುವೆ ಘರ್ಷಣೆ: ಓರ್ವ ಮೃತ್ಯು, ಮೂವರು ಗಂಭೀರ

ಲಾತೂರ್, ಫೆ. 17: ಮಹಾರಾಷ್ಟ್ರದ ಲಾತೂರ್‌ನ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯ ಸಂದರ್ಭ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದ

18 Feb 2026 12:19 am
ಸಚಿವರ ಸಂಖ್ಯೆ ಶೇ.15 ಮೀರುವಂತಿಲ್ಲ : ಹೈಕೋರ್ಟ್

ಬೆಂಗಳೂರು : ಸಂವಿಧಾನದ ವಿಧಿಯ ಪ್ರಕಾರ ಸಚಿವರ ಸಂಖ್ಯೆಯು ಒಟ್ಟು ಶಾಸಕರ ಸಂಖ್ಯೆ ಶೇ.15 ಅನ್ನು ಮೀರುವಂತಿಲ್ಲ. ಇಷ್ಟೇ ಮಂದಿ ಸಚಿವರಾಗಬೇಕು ಎಂಬುದಕ್ಕೆ ಮಿತಿ ಇದೆ. ಅನುಮತಿಗಿಂತ ಹೆಚ್ಚು ಮಂದಿಗೆ ಸರಕಾರ ವೇತನ ನೀಡಲಾಗದು ಎಂದು ಹೈಕ

18 Feb 2026 12:14 am
ಗುಜರಾತ್‌ನ 6 ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಶೋಧ

ಅಹ್ಮದಾಬಾದ್, ಫೆ. 17: ಗುಜರಾತ್‌ನ 6 ನ್ಯಾಯಾಲಯಗಳು ಮಂಗಳವಾರ ಬಾಂಬ್ ಬೆದರಿಕೆಯ ಇಮೇಲ್‌ಗಳನ್ನು ಸ್ವೀಕರಿಸಿವೆ. ಈ ಹಿನ್ನೆಲೆಯಲ್ಲಿ ಈ ನ್ಯಾಯಾಲಯಗಳಲ್ಲಿ ಕೂಲಂಕಷ ಶೋಧ ಕಾರ್ಯಾಚರಣೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾ

18 Feb 2026 12:13 am
ಮಾಹಿತಿ ನಿರಾಕರಿಸಿದ ಆರೋಪ | ಮಹೇಶ್ ಜೋಶಿಗೆ ವಿಧಿಸಲಾಗಿದ್ದ 25 ಸಾವಿರ ರೂ. ದಂಡ ಖಾಯಂ

ಬೆಂಗಳೂರು : ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆ ಅಡಿ ಮಾಹಿತಿ ನೀಡಲು ನಿರಾಕರಿಸಿದ ಕಾರಣಕ್ಕೆ ಮಾಹಿತಿ ಆಯೋಗ ವಿಧಿಸಿದ್ದ 25 ಸಾವಿರ ರೂ. ದಂಡದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಹಿಂಪಡೆ

18 Feb 2026 12:10 am
ನರೇಗಾದ ಮೂಲ ಸ್ವರೂಪ ಹಾಳು ಮಾಡಲಾಗುತ್ತಿದೆ: ಎಂ.ಪಿ.ಲತಾ ಮಲ್ಲಿಕಾರ್ಜುನ ಆರೋಪ

ವಿಜಯನಗರ / ಹರಪನಹಳ್ಳಿ, ಫೆ.17: ದೇಶದ ಬಡ ಕುಟುಂಬಗಳಿಗೆ ಜೀವನಾಧಾರವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಸ್ವರೂಪವನ್ನು ಕೇಂದ್ರ ಬಿಜೆಪಿ ಸರ್ಕಾರ ಹಾಳು ಮಾಡುತ್ತಿದೆ ಎಂದು ಶಾಸಕಿ ಎಂ.ಪಿ.ಲತ

18 Feb 2026 12:09 am
ಬೆಂಗಳೂರಿನಲ್ಲಿ ‘ಹ್ಯುಮಾನಿಟಿ-ಫಸ್ಟ್ ಎಐ ಸಿಟಿ’ ನಿರ್ಮಾಣ ಯೋಜನೆ ಪ್ರಕಟಿಸಿದ Bharat1.AI

Image credits: Bharat1. AI ಬೆಂಗಳೂರು,ಫೆ.17: ಬೆಂಗಳೂರು ಮೂಲದ ಕೃತಕ ಬುದ್ಧಿಮತ್ತೆ (ಎಐ) ಮೂಲಸೌಕರ್ಯ ಕಂಪೆನಿ ಭಾರತ1.ಎಐ ನಗರದಲ್ಲಿ ‘ಹ್ಯುಮಾನಿಟಿ-ಫಸ್ಟ್ ಎಐ ಸಿಟಿ’ಯನ್ನು ನಿರ್ಮಿಸುವುದಾಗಿ ಮಂಗಳವಾರ ಪ್ರಕಟಿಸಿದೆ. ಇದು ವಾಸ್ತವಿಕ ಪರಿಸರಗಳಲ್ಲ

18 Feb 2026 12:07 am