SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
‘ಬಳ್ಳಾರಿ ಪಾಲಿಕೆ’ ಆಸ್ತಿ ತೆರಿಗೆ ದುರುಪಯೋಗದ ವಿರುದ್ಧ ಕಾನೂನಾತ್ಮಕ ಕ್ರಮ : ಸಚಿವ ಭೈರತಿ ಸುರೇಶ್

ಬೆಂಗಳೂರು : ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿನ ವಾರ್ಡ್ ಸಂ.19ರಲ್ಲಿನ ಅಪಾರ್ಟ್ಮೆಂಟ್ ಪ್ಲಾಟ್‌ಗಳ ಆಸ್ತಿ ತೆರಿಗೆಯಲ್ಲಿ ಕರ ಸಂಗ್ರಹಿಸಿ ಪಾಲಿಕೆಯ ಖಾತೆಗೆ ಜಮಾ ಮಾಡದೆ ದುರುಪಯೋಗ ಮಾಡಿಕೊಂಡಿರುವ ಅಧಿಕಾರಿ ಮತ್ತು ನೌಕರರ ವಿರುದ

28 Jan 2026 12:47 am
ಹರಪನಹಳ್ಳಿ | ಮೊಬೈಲ್ ಮಕ್ಕಳ ದೈಹಿಕ–ಮಾನಸಿಕ ಆರೋಗ್ಯಕ್ಕೆ ಮಾರಕ : ಮಂಜುನಾಥ್ ಕೋವಿ

ಹರಪನಹಳ್ಳಿ: ಇಂದಿನ ಮಕ್ಕಳಿಗೆ ಮೊಬೈಲ್ ಫೋನ್ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಆಧುನಿಕ ವ್ಯಸನವಾಗಿದೆ ಎಂದು ವಲಯ ಸಂಪನ್ಮೂಲ ವ್ಯಕ್ತಿ ಮಂಜುನಾಥ್ ಕೋವಿ ಕಳವಳ ವ್ಯಕ್ತಪಡಿಸಿದರು. ತಾಲೂಕಿನ ಉಚ್ಚಂಗಿದ

28 Jan 2026 12:42 am
ಬಿಇಎಂಎಲ್‍ನಲ್ಲಿ ಕನ್ನಡ ಸಂಘವನ್ನು ಮುಂದುವರಿಸಿ: ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಕೇಂದ್ರ ಸ್ವಾಮ್ಯದ ಭಾರತ್ ಅರ್ಥ್ ಮೂವರ್ಸ್ ಲಿ.ನ ಬೆಂಗಳೂರು ಸಂಕೀರ್ಣದಲ್ಲಿ ಕಾರ್ಮಿಕರ ಕನ್ನಡ ಸಂಘವು ನಿಷ್ಕ್ರಿಯಗೊಂಡಿದ್ದು, ಸಂಸ್ಥೆಯ ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಪ್ರಥಮ ಪ್ರಾತಿನಿಧ್ಯವನ್ನು ಕಲ್ಪಿಸ

28 Jan 2026 12:39 am
ವಿಜಯನಗರ | 77ನೇ ಗಣರಾಜ್ಯೋತ್ಸವ : ಜೈ ಭೀಮ್ ವೃತ್ತದಲ್ಲಿ ಸಂವಿಧಾನ ಪೀಠಿಕೆ ವಾಚನ

ವಿಜಯನಗರ (ಹೊಸಪೇಟೆ): ನಗರದ ಜೈ ಭೀಮ್ ವೃತ್ತದಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ವಿಜಯನಗರ ಜಿಲ್ಲೆಯ ವಿವಿಧ ಪ್ರಗತಿಪರ ಹಾಗೂ ಸಂವಿಧಾನ ಪರ ಸಂಘಟನೆಗಳ ವತಿಯಿಂದ ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿ

28 Jan 2026 12:39 am
ಕಂಪ್ಲಿ | ಬ್ರೈಟ್‌ವೇ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಹಳೇ ವಿದ್ಯಾರ್ಥಿಗಳಿಂದ ಧ್ವಜಾರೋಹಣ, 200 ಅಡಿ ತ್ರಿವರ್ಣ ಧ್ವಜ ಮೆರವಣಿಗೆ

28 Jan 2026 12:32 am
ಇನ್ವೆಸ್ಟ್ ಕರ್ನಾಟಕ ಸಮಾವೇಶ: 2025ಕ್ಕೆ 100.69 ಕೋಟಿ ರೂ.ವೆಚ್ಚ: ಎಂ.ಬಿ.ಪಾಟೀಲ್

ಬೆಂಗಳೂರು: ಇನ್ವೆಸ್ಟ್ ಕರ್ನಾಟಕ-2025 ಸಮಾವೇಶಕ್ಕಾಗಿ ಒಟ್ಟು 100.69 ಕೋಟಿ ರೂ. ವೆಚ್ಚವಾಗಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಮಂಗಳವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯೆ ಡಾ.ಉಮ

28 Jan 2026 12:30 am
ಎಟಿಎಂಗೆ ತುಂಬಬೇಕಿದ್ದ 1.37 ಕೋಟಿ ರೂ.ಹಣ ವಂಚನೆ ಆರೋಪ: ಆರು ಮಂದಿ ವಿರುದ್ಧ ಎರಡು ಪ್ರತ್ಯೇಕ ಎಫ್‍ಐಆರ್ ದಾಖಲು

ಬೆಂಗಳೂರು: ಇತ್ತೀಚೆಗೆ ನಡೆದಿದ್ದ 7.11 ಕೋಟಿ ರೂಪಾಯಿ ಹಣ ದರೋಡೆ ಪ್ರಕರಣ ಮಾಸುವ ಮುನ್ನವೇ ಅಂಥಹದ್ದೇ ಮತ್ತೆರಡು ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಟಿಎಂಗೆ ತುಂಬಿಸಲು ನೀಡಲಾಗಿದ್ದ 1

28 Jan 2026 12:22 am
ದೇವದುರ್ಗ | ಸಾಮೂಹಿಕ ವಿವಾಹಗಳು ದುಂದು ವೆಚ್ಚಕ್ಕೆ ಕಡಿವಾಣ : ನಾಗಲಕ್ಷ್ಮೀ ಚೌಧರಿ

ಗಬ್ಬೂರಿನ ಬೂದಿ ಬಸವೇಶ್ವರ ಜಾತ್ರೆಯಲ್ಲಿ 152ಜೋಡಿಗಳ ಸಾಮೂಹಿಕ ವಿವಾಹ

28 Jan 2026 12:18 am
ʼಬಿಗ್‍ಬಾಸ್ʼ ವಿನ್ನರ್ ಗಿಲ್ಲಿ ಅಲ್ಲ, ನಿರ್ಮಲಾ ಸೀತಾರಾಮನ್: ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ

ಬೆಂಗಳೂರು: ರಾಜ್ಯದ ಜನರಿಗೆ ಒಂದು ವಿಷಯ ತಿಳಿಸಲು ಇಚ್ಛಿಸುತ್ತೇವೆ. ಎಲ್ಲರೂ ತಿಳಿದುಕೊಂಡಿದ್ದಾರೆ ಈ ಸಾಲಿನ ಬಿಗ್‍ಬಾಸ್ ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ಅಂತ, ಆದರೆ, ನಾನು ಹೇಳುತ್ತೇನೆ, ವಿನ್ನರ್ ಗಿಲ್ಲಿ ಅಲ್ಲ, ನಿಜವಾದ ವಿನ

28 Jan 2026 12:13 am
ಸಿಂಧನೂರು | ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದೆ ನಿರ್ಲಕ್ಷ್ಯ: ಸಹಕಾರಿ ಸಂಸ್ಥೆ ವಿರುದ್ಧ ಪ್ರಕರಣ ದಾಖಲು

ಸಿಂಧನೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಬೇಕೆಂಬ ಸರ್ಕಾರದ ಆದೇಶವಿದ್ದರೂ, ಅದನ್ನು ನಿರ್ಲಕ್ಷ್ಯ ಮಾಡಿದ ಆರೋಪದಡಿ ನಗರದ ಶ್ರೀ ಜಗದ್ಗುರು ಪ

28 Jan 2026 12:08 am
ಕೇಂದ್ರದ ಅಸಹಕಾರದಿಂದ ರಾಜ್ಯಕ್ಕೆ 1.25 ಲಕ್ಷ ಕೋಟಿ ರೂ.ನಷ್ಟ: ಎ.ಎಸ್.ಪೊನ್ನಣ್ಣ

ಬೆಂಗಳೂರು: ಕೇಂದ್ರ ಸರಕಾರದ ಅಸಹಕಾರದ ಕಾರಣದಿಂದಾಗಿ ನಮ್ಮ ರಾಜ್ಯಕ್ಕೆ ಬರಬೇಕಿದ್ದ ಸುಮಾರು 1,25,559 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಕಾಂಗ್ರೆಸ್ ಸದಸ್ಯ ಎ.ಎಸ್.ಪೊನ್ನಣ್ಣ ಹೇಳಿದರು. ಮಂಗಳವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ

28 Jan 2026 12:03 am
ಬೀದರ್ | ‘ಎಚ್ಚರ ! ಪ್ರಜಾತಂತ್ರ ಕೊಲ್ಲುವ ಅಸ್ತ್ರ ಎಸ್‌ಐಆರ್’ ಪುಸ್ತಕ ಬಿಡುಗಡೆ

ಬೀದರ್ : ಎಸ್‌ಐಆರ್ (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಪ್ರಜಾತಂತ್ರಕ್ಕೆ ಮಾರಕವಾಗಿರುವ ಕ್ರಮವೆಂದು ಖಂಡಿಸಿ, ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿಯಿಂದ ‘ಎಚ್ಚರ! ಪ್ರಜಾತಂತ್ರ ಕೊಲ್ಲುವ ಅಸ್ತ್ರ ಎಸ್‌ಐಆರ್’ ಪುಸ್ತ

28 Jan 2026 12:02 am
Shivamogga | ಹೊತ್ತಿ ಉರಿದ ಬಸ್; ಹಲವರಿಗೆ ಗಾಯ

ಶಿವಮೊಗ್ಗ: ಖಾಸಗಿ ಬಸ್ಸಿನಲ್ಲಿ ಬೆಂಕಿ‌ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡರಾತ್ರಿ

27 Jan 2026 11:56 pm
ಕಲಾಪಕ್ಕೆ ಸಚಿವರ ಗೈರು: ಬಿಜೆಪಿ ಸದಸ್ಯರ ಆಕ್ಷೇಪ

ಬೆಂಗಳೂರು: ‘ಪ್ರಶ್ನೋತ್ತರ ಕಲಾಪದಲ್ಲಿ ಉತ್ತರ ನೀಡಬೇಕಾದ ಸಂಬಂಧಪಟ್ಟ ಸಚಿವರೇ ಹಾಜರಿಲ್ಲದ್ದರೆ ವಿಧಾನಸಭೆ ಅಧಿವೇಶನವನ್ನು ಕರೆಯುವುದಾದರೂ ಏಕೆ?’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದರು. ಮಂಗಳವಾರ ವಿಧಾನಸಭೆ ಕಲಾಪ

27 Jan 2026 11:51 pm
Bengaluru | ನಟಿ ಕಾವ್ಯಾಗೌಡ ದಂಪತಿ ಮೇಲೆ ಹಲ್ಲೆ ಆರೋಪ: ಸಂಬಂಧಿಕರ ವಿರುದ್ಧ ದೂರು ದಾಖಲು

ಬೆಂಗಳೂರು: ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಕಿರುತೆರೆ ನಟಿ ಕಾವ್ಯಾಗೌಡ ಮತ್ತು ಅವರ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆಸಿರುವ ಆರೋಪದಡಿ ಸಂಬಂಧಿಕರ ವಿರುದ್ಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲ

27 Jan 2026 11:25 pm
ದಾವಣಗೆರೆ: ಪತ್ನಿಯ ನಡವಳಿಕೆಯಿಂದ ನೊಂದು ಪತಿ, ಸೋದರ ಮಾವ ಆತ್ಮಹತ್ಯೆ

ದಾವಣಗೆರೆ: ಪತ್ನಿಯ ನಡವಳಿಕೆಯಿಂದ ಮನನೊಂದು ನವ ವಿವಾಹಿತ ಹಾಗೂ ಮದುವೆ ಮಾಡಿಸಿದ ವಧುವಿನ ಸೋದರ ಮಾವ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ವರದಿಯಾಗಿದೆ. ಗುಮ್ಮನೂರು ಗ್ರಾಮದ ಹ

27 Jan 2026 11:18 pm
ರಾಯಚೂರು ಉತ್ಸವಕ್ಕೆ ಚುರುಕಿನ ಸಿದ್ಧತೆ : ವ್ಯಾಪಕ ಪ್ರಚಾರಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ

ರಾಯಚೂರು : ಫೆ.5ರಿಂದ ಮೂರು ದಿನಗಳ ಕಾಲ ನಡೆಯಲಿರುವ ಎಡೆದೊರೆ ನಾಡು–ರಾಯಚೂರು ಜಿಲ್ಲಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಚುರುಕಾಗಿ ಕಾರ್ಯನಿರ

27 Jan 2026 10:57 pm
ಲಿಂಗಸುಗೂರು | ಹಳೆ ಚರಂಡಿ ತೆರವುಗೊಳಿಸಿ ಹೊಸ ಚರಂಡಿ ನಿರ್ಮಾಣಕ್ಕೆ ಒತ್ತಾಯ

ಲಿಂಗಸುಗೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪದಲ್ಲಿರುವ ಹಳೇ ಚರಂಡಿಯನ್ನು ತೆರವುಗೊಳಿಸಿ ಹೊಸ ಚರಂಡಿ ನಿರ್ಮಿಸಬೇಕು ಎಂದು ಆಗ್ರಹಿಸಿ ಹಟ್ಟಿ ಪಟ್ಟಣ ನಾಗರೀಕ ಸಮಿತಿ ಹಾಗೂ ಆಟೋ ಚಾಲಕರ ಸಂಘದ ಕಾ

27 Jan 2026 10:53 pm
ಉಳ್ಳಾಲ ಸಮ್ಮರ್‌ಸ್ಯಾಂಡ್ ಬೀಚ್ ರೆಸಾರ್ಟ್ ವೆಬ್‌ಸೈಟ್‌ನ್ನು ನಕಲಿ ಮಾಡಿದ ಆರೋಪ: ದೂರು ದಾಖಲು

ಮಂಗಳೂರು, ಜ.27: ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ವೆಬ್‌ಸೈಟ್ ಅನ್ನು ಯಾರೋ ಅಪರಿಚಿತ ವ್ಯಕ್ತಿಗಳು ನಕಲಿ ಮಾಡಿರುವುದಾಗಿ ಸೆನ್ ಪೊಲೀಸರಿಗೆ ದೂರು ನೀಡಲಾಗಿದೆ. 2026 ಜನವರಿ 11 ರಂದು ರೆಸಾರ್ಟ್‌ನ ಅಧಿಕೃತ ವೆಬ್ ಸೈಟ್ www.summersa

27 Jan 2026 10:47 pm
ರಾಯಚೂರು ಜಿಲ್ಲಾ ಉತ್ಸವ: ಮಹಿಳಾ ಕವಿಗೋಷ್ಠಿಗೆ ದೇವದುರ್ಗದ ಕುಮಾರಿ ಪದ್ಮಾವತಿ ಆಯ್ಕೆ

ದೇವದುರ್ಗ: ಫೆ.5, 6 ಮತ್ತು 7ರಂದು ನಡೆಯಲಿರುವ ರಾಯಚೂರು ಜಿಲ್ಲಾ ಉತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಮಹಿಳಾ ಕವಿಗೋಷ್ಠಿಗೆ ದೇವದುರ್ಗ ತಾಲೂಕಿನ ಯರಮಸಾಳ ಗ್ರಾಮದ ಕುಮಾರಿ ಪದ್ಮಾವತಿ ಆಯ್ಕೆಯಾಗಿದ್ದಾರೆ. ಕುಮಾರಿ ಪದ್ಮಾವತ

27 Jan 2026 10:43 pm
ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ, ಮಟ್ಕಾ, ಇಸ್ಪೀಟ್ ದಂಧೆ ನಿಯಂತ್ರಣಕ್ಕೆ ಜನಪ್ರತಿನಿಧಿಗಳ ಸಭೆ ನಡೆಸಿ ಕ್ರಮ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ‘ದೇವದುರ್ಗ ತಾಲೂಕು ಸೇರಿದಂತೆ ರಾಯಚೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಮಟ್ಕಾ ಹಾಗೂ ಇಸ್ಪೀಟ್ ದಂಧೆಗೆ ಕಡಿವಾಣ ಹಾಕಲು ಜಿಲ್ಲೆಯ ಶಾಸಕರ ಸಭೆ ಕರೆದು ಚರ್ಚಿಸಿ ಕ್ರಮ ವಹಿಸಲಾಗುವುದು. ಅಕ್ರಮ ಚ

27 Jan 2026 10:40 pm
ಅಖಿಲ ಭಾರತ ಮಹಾಮುಷ್ಕರ: ಮೂಡುಬಿದಿರೆಯಿಂದ ರೈತ-ಕಾರ್ಮಿಕರ ಪಾದಯಾತ್ರೆ

ಮೂಡುಬಿದಿರೆ: ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾಗಿ ರೂಪಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ-ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಮಂಗಳವಾರ ಮೂಡುಬ

27 Jan 2026 10:40 pm
ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆ: ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳದ್ದೇ ಚರ್ಚೆ

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ ಯಲ್ಲಿ ದಾರಿ ದೀಪ ಕೊರತೆ, ಗೂಡಂಗಡಿ ತೆರವು ವಿಚಾರದಲ್ಲಿ ವ್ಯಾಪಕ ಚರ್ಚೆ ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆ ಯಲ್ಲಿ ನಡೆಯಿತು. ಪುರಸಭೆ ಅಧ್ಯಕ್ಷ ಕಮಲ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾ

27 Jan 2026 10:34 pm
ಕಲಬುರಗಿ | ಜ.28 ರಂದು ಎಂಎಸ್‌ಎಂಇ ಉದ್ದಿಮೆದಾರರಿಗೆ ಅರಿವು ಕಾರ್ಯಕ್ರಮ

ಕಲಬುರಗಿ: ಕಲಬುರಗಿ ಜಿಲ್ಲಾ ಕೈಗಾರಿಕೆ ಕೇಂದ್ರದಿಂದ ಜಿಲ್ಲೆಯ ಎಂ.ಎಸ್.ಎಂ.ಇ. ಉದ್ದಿಮೆದಾರರಿಗೆ ರ‍್ಯಾಂಪ್ ಯೋಜನೆಯಡಿ ಪರಿಸರ‌ ಮತ್ತು ಸಾಮಾಜಿಕ ಹೊಣೆಗಾರಿಕೆ ಕುರಿತು ಜ.28 ರಂದು ನಗರದ ಎಂ.ಎಸ್.ಕೆ.ಮಿಲ್‌ ರಸ್ತೆಯ ಕೈಗಾರಿಕೆ ವಸಾಹ

27 Jan 2026 10:32 pm
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಅವಾಂತರ: ಭಾರತದ ಮಾಜಿ ಕ್ರಿಕೆಟಿಗ ಜೇಕಬ್ ಮಾರ್ಟಿನ್ ಬಂಧನ

 ಜೇಕಬ್ ಮಾರ್ಟಿನ್ | Photo Credit : indianexpress.com ಅಹ್ಮದಾಬಾದ್, ಜ.27: ಕುಡಿದ ಮತ್ತಿನಲ್ಲಿ ವಡೋದರದಲ್ಲಿ ಪಾರ್ಕಿಂಗ್ ಮಾಡಿದ್ದ ಮೂರು ವಾಹನಗಳಿಗೆ ತನ್ನ ಐಷಾರಾಮಿ ಕಾರನ್ನು ಢಿಕ್ಕಿ ಹೊಡೆಸಿ ಅವಾಂತರ ಮಾಡಿದ ಭಾರತದ ಮಾಜಿ ಬ್ಯಾಟರ್ ಜೇಕಬ್ ಮಾರ್

27 Jan 2026 10:30 pm
U19 ವಿಶ್ವಕಪ್ | ಸೂಪರ್ ಸಿಕ್ಸ್ ಪಂದ್ಯದಲ್ಲಿ ಭಾರತಕ್ಕೆ ಸುಲಭ ತುತ್ತಾದ ಝಿಂಬಾಬ್ವೆ

ವಿಹಾನ್ ಮಲ್ಹೋತ್ರಾ ಶತಕ, ಉದ್ಧವ್, ಆಯುಷ್ಗೆ ತಲಾ ಮೂರು ವಿಕೆಟ್

27 Jan 2026 10:30 pm
ಕೊಪ್ಪಳ | ದಕ್ಷಿಣ ಭಾರತ ವಿಜ್ಞಾನ ಮೇಳ: ಶಿಕ್ಷಕ ಆನಂದ ಆಶ್ರಿತ್‌ಗೆ ವಿಶೇಷ ಬಹುಮಾನ

ಕೊಪ್ಪಳ: ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ವಿಭಾಗದ ಗಣಿತ ಶಿಕ್ಷಕ ಆನಂದ ಆಶ್ರಿತ್ ಅವರು ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ವಿಶೇಷ ಬಹುಮಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ತೆಲಂಗಾಣ ರಾಜ್

27 Jan 2026 10:29 pm
ಭಾರತ-ಯುರೋಪಿಯನ್ ಒಕ್ಕೂಟದ ನಡುವಿನ ಒಪ್ಪಂದಕ್ಕೆ ಖಾಲಿಸ್ತಾನಿಗಳ ವಿರೋಧ

ನ್ಯೂಯಾರ್ಕ್, ಜ.27: ಭಾರತ-ಯುರೋಪಿಯನ್ ಯೂನಿಯನ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಿರುವ ಖಾಲಿಸ್ತಾನ್ ಗುಂಪುಗಳು `ಬೀಟಿಂಗ್ ರಿಟ್ರೀಟ್' ಮುಂತಾದ ಗಣರಾಜ್ಯೋತ್ಸವಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಗುರಿಯಾಗ

27 Jan 2026 10:26 pm
ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಚಂಚಲಾಕ್ಷಿ ನೇಮಕ

ಮಂಗಳೂರು: ಕೊಣಾಜೆ ಗ್ರಾಮದ ಮಾಜಿ ಅಧ್ಯಕ್ಷೆ, ಉಳ್ಳಾಲ ತಾಲೂಕಿನ ಪ್ರಸ್ತುತ ಟ್ರಿಬುನಲ್ ಸದಸ್ಯೆ ಹಾಗೂ ಸಮಾಜ ಸೇವಕಿ ಚಂಚಲಾಕ್ಷಿ ಅವರನ್ನು ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿಯವರ ಆದೇಶ ಮೇರೆಗೆ ಜಿಲ್

27 Jan 2026 10:20 pm
ಚಿಂಚೋಳಿ| ಮದ್ಯದಂಗಡಿಗಳಲ್ಲಿ ಕಳ್ಳತನ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಚಿಂಚೋಳಿ: ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಎರಡು ಮದ್ಯದ ಅಂಗಡಿಗಳ ಕೀಲಿ ಮುರಿದು ಕಳ್ಳರು 2.11 ಲಕ್ಷ ರೂ. ನಗದು ಹಣ ಕದ್ದು ಪರಾರಿಯಾದ ಘಟನೆ ಮಂಗಳವಾರ ನಸುಕಿನ ಜಾವದಲ್ಲಿ ನಡೆದಿದೆ. ಬಸ್ ನಿಲ್ದಾಣದ ಪಕ್ಕದಲ್ಲಿರುವ ಎಸ್.ಆರ್.ಪ

27 Jan 2026 10:20 pm
ವಿಶ್ವಸಂಸ್ಥೆ ಆಧಾರಿತ ಜಾಗತಿಕ ವ್ಯವಸ್ಥೆ ಎತ್ತಿಹಿಡಿಯಲು ಚೀನಾ ಪ್ರಯತ್ನಿಸುತ್ತಿದೆ: ಕ್ಸಿ ಜಿಂಪಿಂಗ್

ಬೀಜಿಂಗ್, ಜ.27: ವಿಶ್ವಸಂಸ್ಥೆ ಆಧಾರಿತ ಜಾಗತಿಕ ವ್ಯವಸ್ಥೆಯನ್ನು ಎತ್ತಿಹಿಡಿಯಲು ಚೀನಾ ಬಯಸುತ್ತಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ಮಂಗಳವಾರ ಹೇಳಿದ್ದಾರೆ. ಫಿನ್ಲ್ಯಾಂಡ್ ಪ್ರಧಾನಿ ಪೆಟೆರಿ ಓರ್ಪೋ ಅವರೊಂದಿಗೆ ಬೀಜಿಂ

27 Jan 2026 10:13 pm
ಕಾಂಗ್ರೆಸ್ ಕಚೇರಿ ನಿರ್ಮಾಣದಲ್ಲಿ ಭಾಗಿಯಾಗದವರ ಮಾಹಿತಿ ಕಲೆಹಾಕಲು ಸೂಚನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣ ವಿಚಾರದಲ್ಲಿ ಆಸಕ್ತಿ ತೋರಿರುವ ಹಾಗೂ ತೋರದವರ ಬಗ್ಗೆ ಲಿಖಿತ ರೂಪದಲ್ಲಿ ಮಾಹಿತಿ ಕಲೆಹಾಕಲು ಎಐಸಿಸಿ ನಾಯಕರು ಸೂಚನೆ ನೀಡಿದ್ದು, ಎರಡು ದಿನಗಳಲ್ಲಿ ಮಾಹಿತಿ ನೀಡುತ್ತೇನೆ ಎಂದು ಕ

27 Jan 2026 10:11 pm
ಐಸಿಇ ಏಜೆನ್ಸಿಯ ರದ್ದತಿಗೆ ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಆಗ್ರಹ

ನ್ಯೂಯಾರ್ಕ್, ಜ.27: ಅಮೆರಿಕಾದ `ವಲಸೆ ಮತ್ತು ಕಸ್ಟಮ್ಸ್ ಅನುಷ್ಠಾನ(ಐಸಿಇ) ಏಜೆನ್ಸಿಯನ್ನು ತಕ್ಷಣ ರದ್ದುಗೊಳಿಸಬೇಕೆಂದು ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಮಂಗಳವಾರ ಆಗ್ರಹಿಸಿದ್ದಾರೆ. ಹಾಡಹಗಲೇ ಐಸಿಇ ಅಧಿಕಾರಿಗಳು ಮಿನ

27 Jan 2026 10:11 pm
ಅಮೆರಿಕಾದಲ್ಲಿ ಚಳಿಗಾಳಿ, ಹಿಮಪಾತಕ್ಕೆ ಕನಿಷ್ಠ 30 ಮಂದಿ ಮೃತ್ಯು: ವರದಿ

ವಾಷಿಂಗ್ಟನ್, ಜ.27: ಅಮೆರಿಕಾದಲ್ಲಿ ತೀವ್ರ ಚಳಿಗಾಲ ಮತ್ತು ಹಿಮಪಾತವು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು ಕನಿಷ್ಠ 30 ಮಂದಿ ಮೃತಪಟ್ಟಿರುವುದಾಗಿ ದಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಕಡಿಮೆ ಉಷ್ಣತೆ, ಹಿಮಪಾತದಿಂದಾಗಿ

27 Jan 2026 10:08 pm
ಜ.29 ರಂದು ಗಾಂಧಿ ಸ್ಮೃತಿ ವಿಚಾರಗೋಷ್ಟಿ

ಉಡುಪಿ, ಜ.27: ರಥಬೀದಿ ಗೆಳೆಯರು ಉಡುಪಿ, ಸಹಬಾಳ್ವೆ ಉಡುಪಿ, ಸೌಹಾರ್ದ ಕರ್ನಾಟಕ, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಸ್ಮೃತಿ ಅಂಗ ವಾಗಿ ಗಾಂಧೀಜಿಯವರ ಗ್ರಾಮೀಣ

27 Jan 2026 10:05 pm
ಶಹಾಪುರ | ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ : ಸಚಿವ ಶರಣಬಸಪ್ಪಗೌಡ ದರ್ಶನಾಪುರ

ಶಹಾಪುರ : ಶಹಾಪುರ ಮತಕ್ಷೇತ್ರದ ಜನರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸುವುದು ಜನಪ್ರತಿನಿಧಿಗಳ ಪ್ರಮುಖ ಜವಾಬ್ದಾರಿಯಾಗಿದ್ದು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಸೇತುವೆ ನಿರ್ಮಾಣ ಸೇರಿದಂತೆ ಅ

27 Jan 2026 10:02 pm
ತುಂಬೆ ಗ್ರೂಪ್‌ನಿಂದ ‘ತುಂಬೆ ಕೇರ್ಸ್’ ಅಭಿಯಾನಕ್ಕೆ ಚಾಲನೆ

► ಉದ್ಯೋಗಿಗಳ ಕಲ್ಯಾಣಕ್ಕೆ ಆದ್ಯತೆ ► 56 ರಾಷ್ಟ್ರಗಳ 3000ಕ್ಕೂ ಅಧಿಕ ಸಿಬ್ಬಂದಿ ► 500ಕ್ಕೂ ಅಧಿಕ ವೈದ್ಯರು

27 Jan 2026 9:59 pm
ಯಾದಗಿರಿ | ವಿಬಿ ಜಿ ರಾಮ್ ಜಿ ವಾಪಸ್ ಪಡೆದು ನರೇಗಾ ಪುನರ್‌ಸ್ಥಾಪನೆಗೆ ಆಗ್ರಹಿಸಿ ಎಐಕೆಕೆಎಂಎಸ್ ಪ್ರತಿಭಟನೆ

ಯಾದಗಿರಿ : ವಿಬಿ ಜಿ ರಾಮ್ ಜಿ ಯೋಜನೆಯನ್ನು ತಕ್ಷಣವೇ ವಾಪಸ್ ಪಡೆದು, ಉದ್ಯೋಗ ಖಾತ್ರಿ ಹೊಂದಿರುವ ನರೇಗಾ ಯೋಜನೆಯನ್ನು ಪುನರ್‌ಸ್ಥಾಪಿಸಬೇಕು ಎಂದು ಆಗ್ರಹಿಸಿ, ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಯಾದಗಿರಿ

27 Jan 2026 9:56 pm
ಟೀಮ್ ಇಂಡಿಯಾಕ್ಕೆ ಮರಳಲು ಸರ್ಫರಾಝ್‌ಗೆ ಅಝರುದ್ದೀನ್ ಬೆಂಬಲ

ಮುಂಬೈ, ಜ. 27: ಭಾರತೀಯ ಕ್ರಿಕೆಟ್ ತಂಡಕ್ಕೆ ಮರಳುವ ಸರ್ಫರಾಝ್ ಖಾನ್‌ರ ಪ್ರಯತ್ನಗಳು ಬಲಗೊಳ್ಳುತ್ತಿವೆ ಹಾಗೂ ತನ್ನನ್ನು ನಿರ್ಲಕ್ಷಿಸುವುದು ಅಸಾಧ್ಯ ಎಂಬ ಸಂದೇಶವನ್ನು ಮುಂಬೈ ಬ್ಯಾಟರ್ ನೀಡುತ್ತಿದ್ದಾರೆ. ಅವರು ಭಾರತೀಯ ತಂಡದಲ

27 Jan 2026 9:54 pm
ಕಲಬುರಗಿ | ಹೆಚ್ಚಿನ ಲಾಭದ ಆಮಿಷ: ಜೆಸ್ಕಾಂ ನಿವೃತ್ತ ನೌಕರನಿಗೆ 2.24 ಕೋಟಿ ರೂ. ವಂಚನೆ

ಕಲಬುರಗಿ : ಹೆಚ್ಚಿನ ಹಣ ಗಳಿಕೆಯ ಆಮಿಷವೊಡ್ಡಿ ಹೂಡಿಕೆಗೆ ಪ್ರಚೋದಿಸಿದ ಸೈಬರ್ ವಂಚಕರು, ಜೆಸ್ಕಾಂ ನಿವೃತ್ತ ನೌಕರರೊಬ್ಬರಿಂದ 2.24 ಕೋಟಿ ರೂ. ಮೊತ್ತವನ್ನು ವಂಚಿಸಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಅಕ್ಕಮಹಾದೇವಿ ಕಾಲ

27 Jan 2026 9:51 pm
ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿ| ಅಲ್ಕರಾಝ್, ಝ್ವೆರೆವ್, ಸ್ವಿಟೋಲಿನಾ, ಸಬಲೆಂಕಾ ಸೆಮಿ ಫೈನಲ್‌ಗೆ ಲಗ್ಗೆ

ಮೆಲ್ಬರ್ನ್, ಜ.27: ವಿಶ್ವದ ನಂ.1 ಆಟಗಾರ ಕಾರ್ಲೊಸ್ ಅಲ್ಕರಾಝ್, ಜರ್ಮನಿ ಆಟಗಾರ ಅಲೆಕ್ಸಾಂಡರ್ ಝ್ವೆರೆವ್, ಎಲಿನಾ ಸ್ವಿಟೋಲಿನಾ ಹಾಗೂ ಅಗ್ರ ಶ್ರೇಯಾಂಕದ ಆರ್ಯನಾ ಸಬಲೆಂಕಾ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಪ

27 Jan 2026 9:50 pm
ಮೇಲ್ಮನೆಯಲ್ಲಿ ಶಿಡ್ಲಘಟ್ಟದ ಮಹಿಳಾ ಅಧಿಕಾರಿ ನಿಂದನೆ ಪ್ರಕರಣ ಪ್ರತಿಧ್ವನಿ

ಆರೋಪಿಯ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದ ಸಚಿವ ಭೈರತಿ ಸುರೇಶ್

27 Jan 2026 9:49 pm
ದೇಶದಲ್ಲಿ ಹೆಚ್ಚುತ್ತಿರುವ ಅಸಮಾನತೆ, ಹಿಂದೆ ಸರಿದ ಅಭಿವೃದ್ಧಿ: ಕಾಂಗ್ರೆಸ್‌ನಿಂದ ‘ಆರ್ಥಿಕತೆಯ ನೈಜ ಸ್ಥಿತಿಗತಿ ವರದಿ 2026’ ಬಿಡುಗಡೆ

ಹೊಸದಿಲ್ಲಿ,ಜ.27: ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಸುಂದರವಾದ ಚಿತ್ರಣವನ್ನು ನೀಡುವುದಕ್ಕಾಗಿ ಮೋದಿ ಸರಕಾರವು ದತ್ತಾಂಶಗಳನ್ನು ತಿರುಚುತ್ತಿದೆ ಎಂದು ಕಾಂಗ್ರೆಸ್ ಪಕ್ಷವು ಮಂಗಳವಾರ ಆಪಾದಿಸಿದೆ. ಹೆಚ್ಚುತ್ತಿರುವ ಆರ್ಥಿಕ ಅ

27 Jan 2026 9:45 pm
ಯಾದಗಿರಿ | ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಮುಷ್ಕರ

ಯಾದಗಿರಿ : ರಾಷ್ಟ್ರವ್ಯಾಪಿ ಬ್ಯಾಂಕ್‌ಗಳ ಮುಷ್ಕರ ಹಾಗೂ ಕೆಜಿಬಿ ಒಕ್ಕೂಟಗಳ ಜಂಟಿ ವೇದಿಕೆ ನೀಡಿದ್ದ ಮುಷ್ಕರ ಕರೆಗೆ ಬೆಂಬಲವಾಗಿ, ಯಾದಗಿರಿ ಜಿಲ್ಲೆಯಾದ್ಯಂತ ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ) ನೌಕರರು ಮತ್ತು ಸಿಬ್ಬಂದಿ

27 Jan 2026 9:44 pm
MSME ಇಂಗಾಲ ಮುಕ್ತಗೊಳಿಸಲು ನೀತಿ ಆಯೋಗ ಕರೆ; ಹಸಿರು ಪರಿವರ್ತನೆಗೆ ಸರಕಾರ ಕೈಗೊಂಡ ಕ್ರಮಗಳೇನು?

ಶ್ರೀಮಂತ ಪಾಶ್ಚಿಮಾತ್ಯ ದೇಶಗಳು ಪರಿಸರ ಸ್ನೇಹಿ ಅಲ್ಲದ ವಸ್ತುಗಳಿಗೆ ಹೆಚ್ಚಿನ ಸುಂಕ ವಿಧಿಸುವುದು ಅಥವಾ ಅವುಗಳ ಆಮದುಗಳನ್ನು ರದ್ದುಪಡಿಸುವುದು ಹೆಚ್ಚಾಗಿದೆ. ಹೀಗಿರುವಾಗ, ರಫ್ತುದಾರರು ಹಸಿರು ಉತ್ಪನ್ನ ಅವಶ್ಯಕತೆಗಳನ್ನು

27 Jan 2026 9:36 pm
ಆಪರೇಶನ್ ಸಿಂಧೂರ ಬಗ್ಗೆ ಪಾಕ್‌ನಿಂದ ಸುಳ್ಳು ಪ್ರಚಾರ: ವಿಶ್ವಸಂಸ್ಥೆಯಲ್ಲಿ ಭಾರತ ಆಕ್ರೋಶ

ವಿಶ್ವಸಂಸ್ಥೆ,ಜ.26: ಭಾರತವು ಸೋಮವಾರ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಆಪರೇಶನ್ ಸಿಂಧೂರ್ ಬಗ್ಗೆ ಇಸ್ಲಾಮಾಬಾದ್ ಸುಳ್ಳು ಹೇಳಿಕೆಗಳನ್ನು ನೀಡುತ್ತಿದೆ ಹಾಗೂ ಭಾರತದ ಆಂತರಿಕ

27 Jan 2026 9:29 pm
ಜ.31, ಫೆ.1: ಮಂಗಳೂರಿನಲ್ಲಿ ಆಯುಷ್ ಹಬ್ಬ-2026

ಉಡುಪಿ, ಜ.27: ಭಾರತೀಯ ಪರಂಪರೆಯ ವೈದ್ಯ ಪದ್ಧತಿಗಳ ಮಹಾಸಂಭ್ರಮ ‘ಆಯುಷ್ ಹಬ್ಬ-2026’ ಜ.31 ಹಾಗೂ ಫೆ.1ರಂದು ಎರಡು ದಿನಗಳ ಕಾಲ ಮಂಗಳೂರಿನ ಡಾ.ಟಿ.ಎಂ.ಎ.ಪೈ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಆಯುಷ್ ಹಬ್ಬ ಸಮಿ

27 Jan 2026 9:21 pm
ಗಾಂಧಿ ಪ್ರತಿಮೆ ಮುಂದೆ ಕೂರುವ ಹಕ್ಕು ಬಿಜೆಪಿ ಕಳೆದುಕೊಂಡಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಯೋಜನೆಗಳಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಕೈಬಿಡುವ ಮೂಲಕ ಬಿಜೆಪಿ ನಾಯಕರು ಗಾಂಧಿ ಪ್ರತಿಮೆ ಮುಂದೆ ಕೂತು ಪ್ರತಿಭಟಿಸುವ ಹಕ್ಕು ಕಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮ

27 Jan 2026 9:21 pm
ಜ.28: ಡಿಸಿ-ಮಹಾನಗರಪಾಲಿಕೆ ಆಡಳಿತಾಧಿಕಾರಿ ನೇರ ಫೋನ್ ಇನ್ ಕಾರ್ಯಕ್ರಮ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಆಡಳಿತಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು ಜನವರಿ 28ರಂದು ಬೆಳಿಗ್ಗೆ 11 ರಿಂದ 12ರವರೆಗೆ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಸಾರ್ವಜನಿಕರು ದೂರವಾ

27 Jan 2026 9:17 pm
ಅಸ್ಸಾಂ ಎಸ್‌ಐಆರ್‌ನಲ್ಲಿ 4-5 ಲಕ್ಷ ಮಿಯಾಗಳ ಹೆಸರುಗಳನ್ನು ಅಳಿಸಲಾಗುವುದು: ಸಿಎಂ ಹಿಮಂತ ಬಿಸ್ವ ಶರ್ಮಾ

ಗುವಾಹಟಿ,ಜ.27: ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ ಮಿಯಾ ಮತದಾರರ ಹೆಸರುಗಳನ್ನು ಅಳಿಸಲಾಗುವುದು ಎಂದು ಮಂಗಳವಾರ ಇಲ್ಲಿ ತಿಳಿಸಿದ ಅಸ್ಸಾಂ ಮು

27 Jan 2026 9:16 pm
ಮ್ಯಾನ್ಮಾರ್ ಚುನಾವಣೆಯಲ್ಲಿ ಗೆಲುವು: ಯುಎಸ್‍ಡಿಪಿ ಹೇಳಿಕೆ

ಯಾಂಗಾನ್, ಜ.27: ದೇಶದಲ್ಲಿ ನಡೆದ ಚುನಾವಣೆಯಲ್ಲಿ ಜನ ತಮ್ಮನ್ನು ಗೆಲ್ಲಿಸಿದ್ದಾರೆ ಎಂದು ಮಿಲಿಟರಿ ಪರ ಪಕ್ಷ ಯೂನಿಯನ್ ಸಾಲಿಡಾರಿಟಿ ಆ್ಯಂಡ್ ಡೆವಲಪ್‍ಮೆಂಟ್ ಪಾರ್ಟಿ(ಯುಎಸ್‍ಡಿಪಿ)ಯ ಮೂಲಗಳು ಹೇಳಿರುವುದಾಗಿ ಎಎಫ್‍ಪಿ ಸುದ್ದಿಸ

27 Jan 2026 9:15 pm
ಮೀನುಗಾರರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ಮಂಗಳೂರು: ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರ

27 Jan 2026 9:13 pm
ಅಮೆರಿಕಾ ಇಲ್ಲದೆ ಯುರೋಪ್ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ: ನೇಟೊ ಮುಖ್ಯಸ್ಥ ಮಾರ್ಕ್ ರೂಟ್ಟ್

ಬ್ರಸೆಲ್ಸ್, ಜ.27: ಅಮೆರಿಕಾ ಇಲ್ಲದೆ ಯುರೋಪ್ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನೇಟೋ ಮುಖ್ಯಸ್ಥ ಮಾರ್ಕ್ ರೂಟ್ಟ್ ಸೋಮವಾರ ಎಚ್ಚರಿಸಿದ್ದಾರೆ. ಗ್ರೀನ್‍ಲ್ಯಾಂಡ್ ವಿಷಯದಲ್ಲಿ ಅಮೆರಿಕಾ ಮತ್ತು ಯುರೋಪ್ ನಡು

27 Jan 2026 9:13 pm
ನಾಳೆ ನಾಲ್ಕನೇ ಟಿ-20 ಪಂದ್ಯ| ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿ ಭಾರತ

ವಿಶಾಖಪಟ್ಟಣ, ಜ.27: ಸತತ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಐದು ಪಂದ್ಯಗಳ ಟಿ-20 ಸರಣಿಯನ್ನು ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ ಬುಧವಾರ ನ್ಯೂಝಿಲ್ಯಾಂಡ್ ವಿರುದ್ಧ ನಾಲ್ಕನೇ ಟಿ-20 ಪಂದ್ಯವನ್ನಾಡಲಿದ್ದು, ಗೆಲುವಿನ ಓಟ ಮುಂದುವರಿಸುವ

27 Jan 2026 9:06 pm
400 ಅಂತರ್‌ರಾಷ್ಟ್ರೀಯ ಪಂದ್ಯಗಳನ್ನಾಡಿದ ಇಂಗ್ಲೆಂಡ್‌ನ ಎರಡನೇ ಆಟಗಾರ ಬಟ್ಲರ್

ಕೊಲಂಬೊ, ಜ.27: ಇಂಗ್ಲೆಂಡ್ ಕ್ರಿಕೆಟ್ ತಂಡದ ಬ್ಯಾಟಿಂಗ್ ದಿಗ್ಗಜ ಜೋಸ್ ಬಟ್ಲರ್ ತನ್ನ ದೇಶದ ಪರ 400 ಅಂತರ್‌ರಾಷ್ಟ್ರೀಯ ಪಂದ್ಯಗಳನ್ನಾಡಿದ ಎರಡನೇ ಆಟಗಾರನೆಂಬ ಕೀರ್ತಿಗೆ ಭಾಜನರಾದರು. ಪ್ರೇಮದಾಸ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಶ

27 Jan 2026 9:04 pm
ಪ್ರವಾಸಿ ಬೋಟ್ ದುರಂತ: ಶಾಸಕ ಯಶ್ಪಾಲ್ ಸುವರ್ಣ ಹೇಳಿಕೆಗೆ ಪ್ರಸಾದ್‌ ರಾಜ್ ಕಾಂಚನ್ ಟೀಕೆ

ಉಡುಪಿ, ಜ.27: ಕೋಡಿಬೆಂಗ್ರೆಯಲ್ಲಿ ನಡೆದ ಪ್ರವಾಸಿ ಬೋಟ್ ದುರಂತಕ್ಕೆ ಸಂಬಂಧಿಸಿ ಶಾಸಕ ಯಶ್ಪಾಲ್ ಸುವರ್ಣ ನೀಡಿರುವ ಹೇಳಿಕೆ ಕುಣಿಯಲಾಗದವ ನೆಲ ಡೊಂಕು ಎಂಬಂತಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್‌ ರಾಜ್ ಕಾಂಚನ್ ಟೀಕಿಸಿದ್ದಾರ

27 Jan 2026 9:03 pm
ರಾಜ್ಯದ ಗ್ರಾಮಪಂಚಾಯಿತ್ ಕಚೇರಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರು ನಾಮಕರಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಪ್ರಸ್ತುತ ಸಾಲಿನ ಬಜೆಟ್‍ನಲ್ಲಿಯೇ ರಾಜ್ಯ ವ್ಯಾಪಿ ಇರುವ 6 ಸಾವಿರ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮ

27 Jan 2026 9:01 pm
ಸಾಸ್ತಾನ ಟೋಲ್‌ನಲ್ಲಿ ಮಾಜಿ ಯೋಧಗೆ ಅವಮಾನ ಪ್ರಕರಣ: ಕ್ರಮಕ್ಕೆ ಕೋಟ ಠಾಣೆಗೆ ಮನವಿ

ಕೋಟ, ಜ.27: ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ 21 ಪ್ಯಾರಾ ಕಮಾಂಡೋ ಸೈನಿಕರಿಗೆ ಸಾರ್ವಜನಿಕರ ಎದುರು ನಿಂದಿಸಿ ಅವಮಾನಿಸಿದ ಪ್ರಕರಣ ಸಂಬಂಧ ಟೋಲ್ ಪ್ಲಾಜಾ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾಜ

27 Jan 2026 9:00 pm
ಆಸ್ಟ್ರೇಲಿಯ| ವೃತ್ತಿಪರ ಕ್ರಿಕೆಟ್‌ನಿಂದ ಆಸ್ಟ್ರೇಲಿಯದ ಮಾಜಿ ವೇಗಿ ರಿಚರ್ಡ್‌ಸನ್ ನಿವೃತ್ತಿ

ಮೆಲ್ಬರ್ನ್, ಜ.27: ಆಸ್ಟ್ರೇಲಿಯದ ಮಾಜಿ ವೇಗದ ಬೌಲರ್ ಕೇನ್ ರಿಚರ್ಡ್‌ಸನ್ ಮಂಗಳವಾರ ವೃತ್ತಿಪರ ಕ್ರಿಕೆಟ್‌ನಿಂದ ತನ್ನ ನಿವೃತ್ತಿ ಪ್ರಕಟಿಸಿದ್ದಾರೆ. 2009ರಲ್ಲಿ ತನ್ನ ಚೊಚ್ಚಲ ಪಂದ್ಯವನ್ನಾಡಿರುವ ರಿಚರ್ಡ್‌ಸನ್ 16 ವರ್ಷಗಳ ವೃತ್ತ

27 Jan 2026 9:00 pm
ಉಡುಪಿ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಉಡುಪಿ, ಜ.27: ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಸರ್ಜನ್ ಡಾ.ಅಶೋಕ್ ಹೆಚ್. ಕಾರ್ಯಕ್ರಮವನ್ನ

27 Jan 2026 8:56 pm
ಉಡುಪಿ ಮಲ್ಲಿಗೆ, ಮಟ್ಟುಗುಳ್ಳ ರಫ್ತು ಅವಕಾಶ; ಕಾರ್ಯಾಗಾರ

ಉಡುಪಿ, ಜ.27: ಉಡುಪಿ ಜಿಲ್ಲೆಯದೇ ಆದ ಎರಡು ವಿಶಿಷ್ಟ ಬೆಳೆಗಳಾದ ಉಡುಪಿ (ಶಂಕರಪುರ) ಮಲ್ಲಿಗೆ ಹಾಗೂ ಮಟ್ಟುಗುಳ್ಳ (ಬದನೆ)ವನ್ನು ರಫ್ತು ಮಾಡಲು ಇರುವ ಅವಕಾಶಗಳ ಕುರಿತಂತೆ ಕಾರ್ಯಾಗಾರವೊಂದು ಉಡುಪಿಯ ದೊಡ್ಡಣಗುಡ್ಡೆಯ ರೈತ ಸೇವಾ ಕೇಂ

27 Jan 2026 8:54 pm
ರಣಬಾಲಿ ಸಿನಿಮಾದ ಮೊದಲ ಲುಕ್; ತೆರೆ ಮೇಲೆ ಮತ್ತೆ ಒಂದಾದ ವಿಜಯ್

‘ರಣಬಾಲಿ’ಯ ಮೊದಲ ಝಲಕ್ ಹಾಗೂ ಶೀರ್ಷಿಕೆಯನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಸೆಪ್ಟೆಂಬರ್ 11ರಂದು ಸಿನಿಮಾ ಬಿಡುಗಡೆಯಾಗುವ ಸಿಹಿಸುದ್ದಿಯನ್ನೂ ನೀಡಿದೆ. ತೆಲುಗು ಸಿನಿಮಾರಂಗದ ಜನಪ್ರಿಯ ಜೋಡಿಯಾದ ವಿಜಯ್ ದೇವರಕೊಂಡ ಮತ್ತು

27 Jan 2026 8:48 pm
ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಆಗ್ರಹಿಸಿ ಬ್ಯಾಂಕ್ ಮುಷ್ಕರ

ಉಡುಪಿ: ಬ್ಯಾಂಕಿನಲ್ಲಿ ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ತರುವಂತೆ ಆಗ್ರಹಿಸಿ ಬ್ಯಾಂಕ್ ಅಧಿಕಾರಿಗಳ ಮತ್ತು ನೌಕರರ ಸಂಘಟನೆಯ ಒಕ್ಕೂಟ ಯುಎಫ್‌ಬಿಯು ನೇತೃತ್ವದಲ್ಲಿ ಮಂಗಳವಾರ ಮುಷ್ಕರ ನಡೆಸಲಾಯಿತು. ಉಡುಪಿ ಜಿಲ್ಲಾ ಅಖಿಲ ಭ

27 Jan 2026 8:45 pm
ಕಲಬುರಗಿ | ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾಗಿ ಮುಹಮ್ಮದ್ ರಿಜ್ವಾನ್ ಅಹ್ಮದ್ ನೇಮಕ

ಕಲಬುರಗಿ: ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಮುಹಮ್ಮದ್ ರಿಜ್ವಾನ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಾಲರಾಜ ಗುತ್ತೇದಾರ ಅವರು ತಿಳಿಸ

27 Jan 2026 8:44 pm
ಪಶ್ಚಿಮ ಬಂಗಾಳ | S I R ವೇಳೆ ಜನರಿಗೆ ಕಿರುಕುಳ ಆರೋಪ: ಕೋಲ್ಕತ್ತಾದಲ್ಲಿ ಪ್ರತಿಭಟನಾ ಜಾಥಾ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸದ್ಯ ನಡೆಯುತ್ತಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ವೇಳೆ ಜನರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಪಶ್ಚಿಮ ಬಂಗಾಳ ಸರ್ಕಾರದ ಸಚಿವ ಸಿದ್ದಿಕುಲ್ಲಾ ಚೌಧುರಿ ನೇತೃತ್ವದಲ

27 Jan 2026 8:44 pm
ಶಹಾಬಾದ್‌ | ಗಣರಾಜ್ಯ ದಿನವನ್ನು ಧಾರ್ಮಿಕ ಹಬ್ಬಗಳಂತೆ ಮನೆಮನೆಗಳಲ್ಲಿ ಆಚರಿಸಬೇಕು: ನಿಂಗಣ್ಣ ಹುಳಗೋಳಕರ್

ಶಹಾಬಾದ್‌ : ಗಣರಾಜ್ಯ ದಿನವನ್ನು ನಾವೆಲ್ಲರೂ ಧಾರ್ಮಿಕ ಹಬ್ಬಗಳಂತೆ ಮನೆಮನೆಗಳಲ್ಲಿ ಮನ ಮನಗಳಲ್ಲಿ ಆಚರಿಸುವಂತಾಗಬೇಕು ಎಂದು ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್‌ ಹೇಳಿದರು. ಅವರು ಸೋಮವಾರ ನಗರದ ಬಿಜೆಪಿ ಕಚೇರಿಯಲ್ಲಿ ಆಯ

27 Jan 2026 8:42 pm
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು UGCಯ ಹೊಸ ನಿಯಮ: ಪರ–ವಿರೋಧ ಚರ್ಚೆ ಮತ್ತು ಪ್ರತಿಭಟನೆ

ಎರಡು ವಾರಗಳ ಹಿಂದೆ, ದೇಶದ ಉನ್ನತ ಶಿಕ್ಷಣದ ನಿಯಂತ್ರಕ ಸಂಸ್ಥೆಯಾದ ವಿಶ್ವವಿದ್ಯಾಲಯ ಅನುದಾನ ಆಯೋಗ (UGC), ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಲು ಹೊಸ ನಿಯಮಗಳನ್ನು ಪ್ರಕಟಿಸಿತು. 2019 ಮತ್ತು 2016ರಲ

27 Jan 2026 8:42 pm
ಕುಂದಾಪುರ| ಗ್ರಾಪಂ ಸದಸ್ಯನ ವಿರುದ್ಧ ದಲಿತ ದೌರ್ಜನ್ಯ ಆರೋಪ; ಪ್ರಕರಣ ದಾಖಲು

ಕುಂದಾಪುರ, ಜ.27: ದಲಿತ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಕಂದಾವರ ಗ್ರಾಮ ಪಂಚಾಯತ್ ಸದಸ್ಯ ರಾಮಚಂದ್ರ ಶೇರೆಗಾರ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಿಶಿಷ್ಠ ಪಂಗಡಕ್ಕೆ ಸೇರಿದ ಕಂದಾವರ ಗ

27 Jan 2026 8:39 pm
ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ 14 ದಿನ ನ್ಯಾಯಾಂಗ ಬಂಧನ

ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದ ಉದ್ಯಮಿಗೆ ಷರತ್ತುಬದ್ದ ಜಾಮೀನು

27 Jan 2026 8:36 pm
ಸರ್ವಪಕ್ಷ ಸಭೆ| ಬಜೆಟ್ ಅಧಿವೇಶನದಲ್ಲಿ ಎಸ್‌ಐಆರ್, ಜಿರಾಮ್‌ಜಿ, ಯುಜಿಸಿ ಕುರಿತು ವಿಸ್ತೃತ ಚರ್ಚೆಗೆ ಪ್ರತಿಪಕ್ಷಗಳ ಆಗ್ರಹ

ಹೊಸದಿಲ್ಲಿ,ಜ.27: ಬುಧವಾರ ಬಜೆಟ್ ಅಧಿವೇಶನ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಮಂಗಳವಾರ ಸರ್ವಪಕ್ಷ ಸಭೆ ನಡೆದಿದ್ದು, ಸದನದ ಕಾರ್ಯನಿರ್ವಹಣೆಯನ್ನು ಸುಗಮವಾಗಿ ನಡೆಸುವ ಕುರಿತು ಗಾಢವಾಗಿ ಚರ್ಚಿಸಲಾಯಿತು. ರಕ್ಷಣಾ ಸಚಿವ ರಾಜನಾ

27 Jan 2026 8:32 pm
ಜೈಲಿನಲ್ಲಿ ಹದಗೆಟ್ಟ ಇಮ್ರಾನ್‍ಖಾನ್ ಆರೋಗ್ಯ : ವರದಿ

ಲಾಹೋರ್, ಜ.27: ಅಡಿಯಾಲಾ ಜೈಲಿನಲ್ಲಿ ಏಕಾಂತ ಬಂಧನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು ಕಣ್ಣಿನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿರುವುದಾಗಿ ಸಿಎನ್‍ಎನ್-ನ್ಯೂಸ

27 Jan 2026 8:28 pm
ಕಲಬುರಗಿ | ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಮುಷ್ಕರ

ಕಲಬುರಗಿ : 12ನೇ ದ್ವಿಪಕ್ಷೀಯ ವೇತನ ಒಪ್ಪಂದದಂತೆ ಬ್ಯಾಂಕುಗಳಲ್ಲಿ ವಾರಕ್ಕೆ ಐದು ದಿನದ ಕೆಲಸ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಗ್ರಾಮೀಣ ಬ್ಯಾಂಕ್ ನೌಕರರ ಸಂಯುಕ್ತ ವೇದಿಕೆಯ ವತಿಯಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ

27 Jan 2026 8:21 pm
ತನ್ನ ವಿರುದ್ದದ ಯುದ್ದಕ್ಕೆ ತಾನೇ ಹಣ ನೀಡುತ್ತಿರುವ ಯುರೋಪ್: ಭಾರತ-ಯುರೋಪಿಯನ್ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಅಮೆರಿಕಾ ಆಕ್ರೋಶ

ವಾಷಿಂಗ್ಟನ್, ಜ.27: ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ವಿಸ್ತರಿಸುವ ಮೂಲಕ ಯುರೋಪ್ ಪರೋಕ್ಷವಾಗಿ ರಶ್ಯ-ಉಕ್ರೇನ್ ಯುದ್ದಕ್ಕೆ ಹಣಕಾಸು ನೀಡುತ್ತಿದೆ ಎಂದು ಅಮೆರಿಕಾದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಕಿಡಿಕಾರಿದ್ದಾ

27 Jan 2026 8:20 pm
ಅತ್ತೂರು ವಾರ್ಷಿಕ ಮಹೋತ್ಸವ; 10 ಬಲಿಪೂಜೆಗಳು

ಕಾರ್ಕಳ, ಜ.27: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಮೂರನೇ ದಿನವಾದ ಮಂಗಳವಾರ ಸಹಸ್ರಾರು ಭಕ್ತಾದಿಗಳ ಭಕ್ತಿಭಾವದ ನಡುವೆ ಸುಮಾರು ಹತ್ತು ದಿವ್ಯ ಬಲಿಪೂಜೆಗಳು ನಡೆದವು. ದಿನದ ಪ್ರಮುಖ ಹಾಗೂ ಆ

27 Jan 2026 8:20 pm
27 Jan 2026 8:17 pm
ರಾಜ್ಯ ವಕೀಲರ ಪರಿಷತ್‌ಗಳಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕೋರಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಕಾರ

ಹೊಸದಿಲ್ಲಿ,ಜ.27: ಸರ್ವೋಚ್ಚ ನ್ಯಾಯಾಲಯವು ರಾಜ್ಯ ವಕೀಲರ ಪರಿಷತ್‌ಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಕೀಲರಿಗೆ ಮೀಸಲಾತಿಯನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರ

27 Jan 2026 8:12 pm
ಆ್ಯಸಿಡ್ ದಾಳಿ ಪ್ರಕರಣಗಳ ಕುರಿತು ವಿವರಗಳನ್ನು ಒದಗಿಸುವಂತೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್‌ ಸೂಚನೆ

ಹೊಸದಿಲ್ಲಿ,ಜ.27: ಆ್ಯಸಿಡ್ ದಾಳಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸರ್ವೋಚ್ಚ ನ್ಯಾಯಾಲಯವು ಇಂತಹ ಪ್ರಕರಣಗಳ ಕುರಿತು ಹಲವಾರು ಮಾಹಿತಿಗಳನ್ನು ಒದಗಿಸುವಂತೆ ಮಂಗಳವಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ

27 Jan 2026 8:08 pm
ಕಲಬುರಗಿ | ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ‍್ಯಾಲಿಗೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಚಾಲನೆ

ಕಲಬುರಗಿ: ಪೊಲೀಸರು ಕೇವಲ ಕಾನೂನು ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕಟ್ಟುನಿಟ್ಟಿನ ಅನುಷ್ಠಾನ ಮತ್ತು ವೈಯಕ್ತಿಕ ಜವಾಬ್ದಾರಿಯತ್ತ ದಿಟ್ಟ ಹೆಜ್ಜೆ ಇಡುವ ಅಗತ್ಯವಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಎಸ್.ಡಿ.ಶರಣ

27 Jan 2026 8:06 pm
ಕಲಬುರಗಿ | ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ದೇಶ ಸೇವೆಗೆ ಮುಂದಾಗಿ : ನಿಸಾರ್ ವಜೀರ್ ಕರೆ

ಕಲಬುರಗಿ: ಮಕ್ಕಳು ಸಮಾಜ ಮತ್ತು ದೇಶದ ಭವಿಷ್ಯ. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಮಕ್ಕಳು ಐಎಎಸ್, ಐಪಿಎಸ್ ಪರೀಕ್ಷೆ ಪಾಸಾಗುವ ಗುರಿ ಇಟ್ಟುಕೊಳ್ಳಬೇಕೆಂದು ಅಲ್ ಹಸನೈನ್ ಪಬ್ಲಿಕ್ ಶಾಲೆಯ ಮುಖ್ಯಸ್ಥ ಹಾಗೂ ನಿವೃತ್ತ ತಹಶೀಲ್ದಾರರ

27 Jan 2026 7:54 pm
ವಾಡಿ | ಸಂವಿಧಾನದಿಂದ ದೇಶದಲ್ಲಿ ಸೌಹಾರ್ದತೆ ನೆಲೆಸಿದೆ: ತಿರುಮಲೇಶ.ಕೆ

ವಾಡಿ : ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಮುಂದಾಲೋಚನೆಯಲ್ಲಿ ರೂಪುಗೊಂಡಿರುವ ಭಾರತೀಯ ಸಂವಿಧಾನದಿಂದಲೇ ದೇಶದಲ್ಲಿ ಸೌಹಾರ್ದತೆ ನೆಲೆಸಲು ಸಾಧ್ಯವಾಗಿದೆ ಎಂದು ಸ್ಥಳೀಯ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ತಿರುಮಲೇ

27 Jan 2026 7:52 pm
ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ʼನಮ್ ಸಾಲಿʼ ಆಯ್ಕೆ : ರವಿ ಗೌರ

ಅಫಜಲಪುರದ ಯುವ ನಿರ್ದೇಶಕ ಅನೀಲ್ ರೇವೂರ್ ಸಾಧನೆಗೆ ಮೆಚ್ಚುಗೆ

27 Jan 2026 7:47 pm
27 Jan 2026 7:42 pm
ಬೀದರ್ | ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಮುಷ್ಕರ

ಬೀದರ್ : ವಾರದಲ್ಲಿ ಐದು ದಿನಗಳ ಕೆಲಸ ವ್ಯವಸ್ಥೆ ಜಾರಿಗೆ ತರಬೇಕು ಹಾಗೂ ಶನಿವಾರವನ್ನು ಸಂಪೂರ್ಣ ಸಾಮಾನ್ಯ ರಜೆ ಎಂದು ಘೋಷಿಸಬೇಕೆಂಬ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ಸ್ ಬೀದರ

27 Jan 2026 7:36 pm
ಬೀದರ್ | ಬ್ರಿಮ್ಸ್‌ನಲ್ಲಿ ಭ್ರಷ್ಟಾಚಾರ, ಅವ್ಯವಸ್ಥೆ ಖಂಡಿಸಿ ಮುತ್ತಿಗೆ : ಬಾಕಿ ವೇತನ ತಕ್ಷಣ ಬಿಡುಗಡೆಗೆ ಒತ್ತಾಯ

ಬೀದರ್ : ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಆಡಳಿತಾತ್ಮಕ ಅವ್ಯವಸ್ಥೆ ಹಾಗೂ ನೌಕರರ ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ

27 Jan 2026 7:28 pm
ಕೋಡಿಬೆಂಗ್ರೆ| ಪ್ರವಾಸಿ ದೋಣಿ ದುರಂತದಲ್ಲಿ ಮತ್ತೋರ್ವ ಯುವತಿ ಮೃತ್ಯು; ಮೃತರ ಸಂಖ್ಯೆ ಮೂರಕ್ಕೇರಿಕೆ

ಮಲ್ಪೆ, ಜ.27: ಕೋಡಿ ಕನ್ಯಾನ ಗ್ರಾಮದ ಕೋಡಿಬೇಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮತ್ತೋರ್ವ ಯುವತಿ ಮಂಗಳವಾರ ಸಂಜೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ

27 Jan 2026 7:23 pm
ಬೀದರ್ | ಜ.30 ರಿಂದ 24ನೇ ವಚನ ವಿಜಯೋತ್ಸವ : ಡಾ.ಗಂಗಾಂಬಿಕೆ ಅಕ್ಕ

ಬೀದರ್ : ಜ.30 ರಿಂದ ಫೆ.1ರ ವರೆಗೆ ನಗರದ ಬಸವಗಿರಿಯಲ್ಲಿ 24ನೇ ವಚನ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಗಂಗಾಂಬಿಕೆ ಅಕ್ಕ ಅವರು ಹೇಳಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ

27 Jan 2026 7:21 pm
ಬೀದರ್ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ಬಿಡುಗಡೆಗೊಳಿಸಲು ಆಗ್ರಹ

ಬೀದರ್ : ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ಮಾನವೀಯತೆ ಮತ್ತು ವೈಜ್ಞಾನಿಕ ಮಾನದಂಡಗಳ ಆಧಾರದಲ್ಲಿ ಸಮರ್ಪಕ ಪರಿಹಾರ ನೀಡಬೇಕು ಎಂಬ ಬೇಡಿಕೆಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ರಚಿಸಿರುವ ಉನ್ನತ ಮಟ್ಟದ ತಾಂತ್ರಿಕ ಸಮಿತಿಯ ವರದಿ

27 Jan 2026 7:18 pm
ಹುಮನಾಬಾದ್ | ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು

ಹುಮನಾಬಾದ್ : ಬಸವಕಲ್ಯಾಣದಿಂದ ಹುಮನಾಬಾದ್ ಕಡೆಗೆ ತೆರಳುತ್ತಿದ್ದ ಕಾರೊಂದು ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ರಾಜೇಶ್ವರ್ ಗ್ರಾಮದ ಸಮ

27 Jan 2026 7:14 pm