ಕಲಬುರಗಿ: ನಗರದ ಹಬೀಬ್ ಫಂಕ್ಷನ್ ಹಾಲ್ನಲ್ಲಿ ರವಿವಾರ ನಡೆದ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮತ್ತು ಸದಸ್ಯರಿಗೆ ಸ್ಮಾರ್ಟ್ ಕಾರ್ಡ್ಗಳು ವಿತ
ಕಲಬುರಗಿ: ನೀತಿ ಆಯೋಗ ಗುರುತಿಸಿರುವ ಜಿಲ್ಲೆಯ ಆಫಜಲಪುರ, ಕಾಳಗಿ ಹಾಗೂ ಶಹಾಬಾದ್ ತಾಲೂಕುಗಳಲ್ಲಿ ‘ಸಂಪೂರ್ಣತಾ ಅಭಿಯಾನ 2.0’ ಮೂಲಕ ಆರೋಗ್ಯ, ಅಪೌಷ್ಟಿಕತೆ ನಿವಾರಣೆ, ಶಿಕ್ಷಣ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಶೇ.100ರಷ್ಟು ಪ್ರಗತಿ ಸಾಧ
ಬೆಂಗಳೂರು : ಕಾಂಗ್ರೆಸ್ ಸದಸ್ಯ ನಸೀರ್ ಅಹ್ಮದ್ ಅವರು ದೇಶಕ್ಕೆ ಮೋದಿ ದ್ರೋಹ ಮಾಡಿದ್ದಾರೆ ಎಂದು ಹೇಳಿದ್ದು, ವಿಧಾನ ಪರಿಷತ್ನಲ್ಲಿ ಭಾರೀ ಕೋಲಾಹಲ ಸೃಷ್ಟಿಸಿತು. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ವಂ
ಲಾಹೋರ್: ಟಿ-20 ಕ್ರಿಕೆಟ್ನಲ್ಲಿ ಅತ್ಯಂತ ಹೆಚ್ಚು ಅರ್ಧಶತಕಗಳನ್ನು ದಾಖಲಿಸಿ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಮುರಿದ ಪಾಕಿಸ್ತಾನದ ಹಿರಿಯ ಬ್ಯಾಟರ್ ಬಾಬರ್ ಆಝಂ ಇತಿಹಾಸ ನಿರ್ಮಿಸಿದ್ದಾರೆ. ಆಸ್ಟ್ರೇ
ಯಾದಗಿರಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತುರ್ತಾಗಿ ಯಾದಗಿರಿ ಜಿಲ್ಲೆಗೆ ಭೇಟಿ ನೀಡಿ ಇಲಾಖೆ ಮಟ್ಟದ ಸಭೆ ನಡೆಸಬೇಕು. ಜಿಲ್ಲೆ ಮತ್ತು ವಿಶೇಷವಾಗಿ ಗುರುಮಠಕಲ್ ಮತಕ್ಷೇತ್ರದಲ್ಲ
ಹೊಸದಿಲ್ಲಿ: ಅಮೆರಿಕದ ಲೈಂಗಿಕ ಅಪರಾಧಿ ಹಾಗೂ ಮಾನವಕಳ್ಳಸಾಗಾಟದ ಆರೋಪಿ ಜೆಫ್ರಿ ಎಪ್ಸ್ಟೀನ್, ಭಾರತದ ಉದ್ಯಮಿ ಅನಿಲ್ ಅಂಬಾನಿಯನ್ನು ಅಮೆರಿಕದ ಅಧ್ಯಕ್ಷ ಡೊಲಾಲ್ಡ್ ಟ್ರಂಪ್ ಅವರ ಅಳಿಯ ಹಾಗೂ ಸಲಹೆಗಾರ ಜಾರೆಡ್ ಕುಶ್ನರ್ ಹಾಗೂ ರಿ
ಮುಂಬೈ: ಮುಂಬರುವ ಜಿಲ್ಲಾ ಪರಿಷತ್ ಹಾಗೂ ಪಂಚಾಯತಿ ಸಮಿತಿ ಚುನಾವಣೆಯಲ್ಲಿ ಶಿವಸೇನೆ (ಉದ್ಧವ್ ಬಣ) ಅಭ್ಯರ್ಥಿಗಳು ಗೆಲುವು ಸಾಧಿಸಿದಲ್ಲಿ, ಅವರಿಗೆ ಮಂಜೂರು ಮಾಡಬೇಕಾದ ಅಭಿವೃದ್ಧಿ ನಿಧಿಗಳನ್ನು ತಡೆ ಹಿಡಿಯುತ್ತೇವೆ ಎಂದು ಮಹಾರಾ
ಹೊಸದಿಲ್ಲಿ: ಟಿ-20 ಕ್ರಿಕೆಟ್ ವಿಶ್ವಕಪ್ನಲ್ಲಿ ಫೆಬ್ರವರಿ 15ರಂದು ನಿಗದಿಯಾಗಿರುವ ಭಾರತ ವಿರುದ್ಧದ ಗ್ರೂಪ್ ಹಂತದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ತಂಡ ನಿರ್ಧರಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆ
ಕನಕಗಿರಿ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ತಾಯಿ ಹುಲಿಗೆಮ್ಮ ಸಂಗಪ್ಪ ತಂಗಡಗಿ ಅವರು ತಾಲ್ಲೂಕಿನ ಆದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಎಕರೆ ಭೂಮಿಯನ್ನು ದಾನವಾಗಿ ನೀಡಿದ್ದಾರೆ. ಗ್ರಾಮದ
ಹೊಸದಿಲ್ಲಿ: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿ ಲಾಮಾ ಅವರು ತನ್ನ ‘ಮೆಡಿಟೇಷನ್ಸ್:ದಿ ರಿಫ್ಲೆಕ್ಷನ್ಸ್ ಆಫ್ ಹೀಸ್ ಹೋಲಿನೆಸ್ ದಿ ದಲಾಯಿ ಲಾಮಾ’ ಆಡಿಯೊ ಬುಕ್ಗಾಗಿ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದು,
ಬಳ್ಳಾರಿ : ಕಂಪ್ಲಿ-ಕೋಟೆಯ ತುಂಗಭದ್ರಾ ನದಿ ತೀರದಲ್ಲಿ ಪಂಪಾಪತಿ ಮತ್ತು ಹಂಪಮ್ಮದೇವಿ ಮಹಾರಥೋತ್ಸವವು ಸಂಭ್ರಮದಿಂದ ಜರುಗಿತು. ಮಹಾರಥೋತ್ಸವದ ಅಂಗವಾಗಿ ಕಂಕಣಧಾರಣೆ, ರಥಕ್ಕೆ ಕಳಸಧಾರಣೆ ಹಾಗೂ ಶ್ರೀ ಪಂಪಾಪತಿ ಹಂಪಮ್ಮದೇವಿಯ ಕಲ
ಹೊಸದಿಲ್ಲಿ: ಮಹಾರಾಷ್ಟ್ರದ ಪುಣೆಯಲ್ಲಿ 2024ರಲ್ಲಿ ಇಬ್ಬರು ಯುವ ಸಾಫ್ಟ್ವೇರ್ ಇಂಜಿನಿಯರ್ಗಳನ್ನು ಬಲಿ ತೆಗೆದುಕೊಂಡಿದ್ದ ಪೋಶೆ ಕಾರು ಅಪಘಾತ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಸರ್ವೋಚ್ಚ ನ್ಯಾಯಾಲಯವು ಸೋಮವಾರ ಜಾಮೀನು ಮಂ
ಹೊಸದಿಲ್ಲಿ: 2026ರ ಜಾಗತಿಕ ಜಿಡಿಪಿಗೆ ಭಾರತವು ಎರಡನೇ ಅತಿದೊಡ್ಡ ಕೊಡುಗೆಯನ್ನು ನೀಡಲಿದೆ ಎಂದು ಅಂದಾಜಿಸಿರುವ ಜಾಗತಿಕ ಅಂಕಿಅಂಶಗಳ ವರದಿಗೆ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರ ಪ್ರತಿಕ್ರಿಯೆಯನ್ನು ಉಲ್ಲೇಖಿಸಿ ಕೇಂದ್ರ ಸಂಸದೀಯ
ಬೀಜಿಂಗ್: ಬಲೂಚಿಸ್ತಾನದ ಗ್ವಾದರ್ ಸೇರಿದಂತೆ ವಿವಿಧೆಡೆ ಬಲೂಚಿಸ್ತಾನ್ ಪ್ರತ್ಯೇಕತಾವಾದಿ ಗುಂಪು ಬಿಎಲ್ಎ ಇತ್ತೀಚೆಗೆ ನಡೆಸಿದ ಸಂಘಟಿತ ದಾಳಿಯ ಬಳಿಕ ಪಾಕಿಸ್ತಾನದ ಆಯಕಟ್ಟಿನ ಬಂದರು ನಗರ ಗ್ವಾದರ್ನಲ್ಲಿ ಚೀನಾ ತನ್ನ ನೆಲದ
ಟೆಹ್ರಾನ್: ಅಮೆರಿಕಾದೊಂದಿಗೆ ಮಾತುಕತೆ ಆರಂಭಿಸುವಂತೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್ ಆದೇಶಿಸಿರುವುದಾಗಿ ಉನ್ನತ ಮೂಲಗಳನ್ನು ಉಲ್ಲೇಖಿಸಿ `ಫಾರ್ಸ್' ಸುದ್ದಿಸಂಸ್ಥೆ ಸೋಮವಾರ ವರದಿ ಮಾಡಿದೆ. `ಪರಮಾಣು ವಿಷಯದ ಬಗ್ಗೆ ಇ
ವಿಜಯನಗರ, ಫೆ. 2: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ಗತಿಕರಿಗೆ ಮತ್ತು ಬಡತನದಲ್ಲಿರುವವರಿಗೆ ಮಾಸಾಶನ ನೀಡುವುದು ಸೇರಿದಂತೆ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುತ್ತಿದೆ ಎಂದು ಹರಿಪ
ಢಾಕ: ಸರ್ಕಾರಿ ವಸತಿ ಯೋಜನೆಯಲ್ಲಿ ಭೂಮಿ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಭ್ರಷ್ಟಾಚಾರ ಪ್ರಕರಣಗಳಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಬಾಂಗ್ಲಾದೇಶದ ನ್ಯಾಯಾಲಯ ಸೋಮವಾರ 10 ವರ್ಷ ಜೈಲುಶಿಕ್ಷೆ ವ
ವಾಟ್ಸ್ ಆ್ಯಪ್ ಸ್ಟೇಟಸ್ ಮೂಲಕ ಅಸಮಾಧಾನ ಹೊರಹಾಕಿದ ಕೊಪ್ಪಳದ ಕಾನ್ಸ್ಟೇಬಲ್
ಬೆಂಗಳೂರು : ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಮತ್ತು ಸಂವಿಧಾನಕ್ಕೆ ಅಪಚಾರ ಎಸಗಿರುವ ಆಧಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ 51 ಜನರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿ
ರಾಂಚಿ: ಜಾರ್ಖಂಡ್ನ ಗಿರಿಡಿಹ, ಹಝಾರಿಬಾಗ್ ಹಾಗೂ ಬೊಕಾರೊ ಜಿಲ್ಲೆಗಳಿಂದ ಉದ್ಯೋಗಕ್ಕಾಗಿ ತೆರಳಿದ್ದ 14 ವಲಸೆ ಕಾರ್ಮಿಕರು ಕಳೆದ ಕೆಲವು ತಿಂಗಳುಗಳಿಂದ ದುಬೈಯಲ್ಲಿ ಸಿಲುಕಿಕೊಂಡಿದ್ದಾರೆ. ತಮ್ಮ ಕುಟುಂಬದ ಸದಸ್ಯರಿಗೆ ವೀಡಿಯೊ ಸ
ವಾಷಿಂಗ್ಟನ್: ಭಾರತೀಯ ಮೂಲದ ಹವಾಮಾನ ವಿಜ್ಞಾನಿ ವೀರಭದ್ರನ್ ರಾಮನಾಥನ್ ಅವರಿಗೆ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸ್ನಿಂದ ಭೂವಿಜ್ಞಾನದಲ್ಲಿ 2026ರ ಕ್ರಾಫರ್ಡ್ ಪ್ರಶಸ್ತಿಯನ್ನು ನೀಡಲಾಗಿದೆ. ಭೂವಿಜ್ಞಾನದ ನೊಬೆಲ್ ಎಂದು
ಹೊಸದಿಲ್ಲಿ: ಐಸಿಸಿ ಪಂದ್ಯಾವಳಿಗಳಲ್ಲಿ ಭಾರತ-ಪಾಕಿಸ್ತಾನ ಪಂದ್ಯವೊಂದು 2,200 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಆದಾಯವನ್ನು ಗಳಿಸುತ್ತದೆ. ಆದರೆ, ಮುಂಬರುವ ಐಸಿಸಿ ಟಿ20 ವಿಶ್ವಕಪ್ನಲ್ಲಿ ಈ ಪಂದ್ಯಗಳ ಅನುಪಸ್ಥಿತಿಯು ದೊಡ್ಡ ನಷ್ಟಕ್
ಅಮರಾವತಿ: ಕೌಶಲ್ಯ ಅಭಿವೃದ್ಧಿ ನಿಗಮ ಪ್ರಕರಣದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರಿಗೆ ಜಾರಿ ನಿರ್ದೇಶನಾಲಯ (ಈಡಿ) ಕ್ಲೀನ್ ಚಿಟ್ ನೀಡಿದೆ. ಅಪರಾಧದಲ್ಲಿ ಚಂದ್ರಬಾಬು ನಾಯ್ಡು ಅವರ ಪ್ರತ್ಯಕ್ಷ ಅಥ
ಹೊಸದಿಲ್ಲಿ: ಮತಾಂತರ ವಿರೋಧಿ ಕಾನೂನುಗಳನ್ನು ಪ್ರಶ್ನಿಸಿ ನ್ಯಾಷನಲ್ ಕೌನ್ಸಿಲ್ ಆಫ್ ಚರ್ಚಸ್ ಇನ್ ಇಂಡಿಯಾ (ಎನ್ಸಿಸಿಐ) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರಕಾರ ಹಾಗೂ
ಕಲಬುರಗಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2026–27ರ ಕೇಂದ್ರ ಬಜೆಟ್ ಯುವಜನ ಮತ್ತು ಕಾರ್ಮಿಕ ವಿರೋಧಿಯಾಗಿದೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI) ರಾಜ್ಯಾಧ್ಯಕ್ಷೆ ಲವಿತ್ರ ವಸ್ತ್ರದ್
ಡೆಹ್ರಾಡೂನ್: ಹರಿದ್ವಾರ ಜಿಲ್ಲೆಯ ರೂರ್ಕಿಯ ಭಗವಾನ್ಪುರ ಪ್ರದೇಶದಲ್ಲಿ ರವಿವಾರ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ಎರಡು ವಿರೋಧಿ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು,ಇಬ್ಬರು ಮೃತಪಟ್ಟಿದ್ದಾರೆ ಮತ್ತು ಇತರ ಮೂವರು ಗಂಭೀ
ʼರೋಹಿತ್ ವೇಮುಲಾʼ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹ
ಹೊಸದಿಲ್ಲಿ: ಐಸಿಸಿ ಟಿ-20 ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪಾಕಿಸ್ತಾನ ತಂಡವು ಫೆ.15ರಂದು ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದೆ. ಪಾಕಿಸ್ತಾನದ ಈ ನಿರ್ಧಾರ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದ್
ಭಟ್ಕಳ: ಶಿಕ್ಷಕ ಸಮುದಾಯ ಎದುರಿಸುತ್ತಿರುವ ದೀರ್ಘಕಾಲದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಶಿಕ್ಷಕರ ಜಂಟಿ ಕ್ರಿಯಾ ಸಮಿತಿ ಫೆಬ್ರುವರಿ 5ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ದೆಹಲಿ ಚಲೋ’ ಹೋರಾ
ಮಂಗಳೂರು: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಟ್ವೆಕಾಂಡೋ ಚಾಂಪಿಯನ್ ಶಿಪ್-2026 (8ನೇ ಕೆಟಿಎ ಕಪ್) ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆಯ ಟ್ವೆಕಾಂಡೋ ಕ್ರೀಡಾಪಟುಗಳು 2 ಚಿನ್ನ ಹಾಗೂ 2 ಬೆಳ
ಮಂಗಳೂರು: ನಗರ ಹೊರವಲಯದ ಕಸಬಾ ಬೆಂಗ್ರೆಯ ನಿವಾಸಿ ಮುಹಮ್ಮದ್ ಸಫ್ವಾನ್ (28) ಎಂಬಾತ ಜ.28ರಂದು ತನ್ನ ಮನೆಯಿಂದ ಹೊರಟು ಹೋಗಿದ್ದು, ಮರಳಿ ಬಂದಿಲ್ಲ ಎಂದು ಪಣಂಬೂರು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಸುಮಾರು 5.6 ಅಡಿ ಎ
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದ್ದು, ಯಾವುದೇ ಕಾರಣಕ್ಕೂ ಹಳಿ ತಪ್ಪಲು ನಾನು ಬಿಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸೋಮವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಕುರ
ಉಪ್ಪಿನಂಗಡಿ: ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಹಾಗೂ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ನಡುವೆ ನಡೆದ ಒಪ್ಪಂದದಂತೆ ಕಾಂಗ್
ಬೆಂಗಳೂರು : ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರ
ಸುರತ್ಕಲ್ : ಪರಮಪವಿತ್ರ ಕ್ಷೇತ್ರ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು ಇದರ ಜೀರ್ಣೋದ್ಧಾರದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಫೆ.4 ರಿಂದ 10ರ ವರೆಗೆ ನಿರಂತರ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯ
ಬೆಂಗಳೂರು : ಬೆಂಗಳೂರಿನ ಕನಕಪುರ ಮಾರ್ಗದ ಪೈಪ್ಲೈನ್ ರಸ್ತೆಯಲ್ಲಿ ತೆರೆದಿದ್ದ ಕಾಂಕ್ರೀಟ್ ಚೇಂಬರ್ಗೆ ಬಿದ್ದು 9ನೇ ತರಗತಿಯ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರೀತಂ (14) ಎಂಬಾತ ಮೃತ ಬಾಲಕ ಎಂದು ಗು
ಬ್ರಹ್ಮಾವರ, ಫೆ.2: ನಂಚಾರಿನಲ್ಲಿರುವ ಕಾಮಧೇನು ಗೋಶಾಲಾ ಮಹಾ ಸಂಘ ಟ್ರಸ್ಟ್ನ ಗೋಶಾಲೆಗೆ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ನಾದ ನೂಪುರ ಯಕ್ಷೇತ್ಥಾನ ಟ್ರಸ್ಟ್ ವಂಡಾರು ವತಿಯಿಂದ ಶುಭಾಶಯ ಜೈನ್ ವಿರಚಿತ ಹನುಮ ಕಲ್ಯಾಣ ಎಂಬ
ಬೆಂಗಳೂರು : ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಭಾರತಿನಗರದ ಫ್ರೂಟ್ಸ್ ಮಾರ್ಕೆಟ್ ಬಳಿ ವರದಿಯಾಗಿದೆ. ಇರ್ಫಾನ್ ಮುಲ್ಲಾನಿ(26) ಮೃತ ವ್ಯಕ್ತಿ ಎಂದು ಗುರು
ಉಡುಪಿ, ಫೆ.2: ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಜನರ ವಿಶೇಷ ಬೇಡಿಕೆಯಂತೆ ಯಶವಂತಪುರ- ಮಡಗಾಂವ್ ಜಂಕ್ಷನ್- ಯಶವಂತಪುರ ನಡುವೆ ಕೊಂಕಣ ರೈಲ್ವೆಯ ಸಹಯೋಗದೊಂದಿಗೆ ನೈರುತ್ಯ ರೈಲ್ವೆ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಿದೆ. ರೈಲ
ಚಿಕ್ಕಮಗಳೂರು : ದಕ್ಷಿಣ ಕನ್ನಡ–ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಸಂಭವಿಸಿರುವ ಈ ಅಗ್ನಿ ಅವಘಡದಲ್ಲಿ ಪಶ್
ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ
ಬೆಂಗಳೂರು : ‘ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. One man with Courage makes a majority ಎಂಬುದನ್ನು ನಾನು ನಂಬಿದ್ದೇನೆ. ದೃಢವಾದ ನಿಲುವು, ಸಂಕಲ್ಪ ಹೊಂದಿದ್ದರೆ, ಒಬ್ಬನೇ ಸಾಕು. ಆತನ ಜೊತೆ 140 ಜನರ
ಗಂಗೊಳ್ಳಿ, ಫೆ.3: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಓರ್ವ ಸವಾರ ಮೃತಪಟ್ಟ ಘಟನೆ ಫೆ.1ರಂದು ರಾತ್ರಿ 10.45ರ ಸುಮಾರಿಗೆ ನಾಡ ಗ್ರಾಮದ ಗುಡ್ಡೆ ಹೊಟೇಲ್ ಬಳಿ ನಡೆದಿದೆ. ಮೃತರನ್ನು ಪ್ರಭಾಕರ ಎಚ್ ಮೆಂಡನ್(58) ಎಂದು ಗುರುತಿಸಲಾಗಿದೆ. ಇವರು ಆ
ಬ್ರಹ್ಮಾವರ, ಫೆ.2: ರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಫೆ.1ರಂದು ರಾತ್ರಿ 8ಗಂಟೆ ಸುಮಾರಿಗೆ ಹೇರೂರು ಗ್ರಾಮದ ಕೊಳಂಬೆ ಬಸ್ಸ್ ನಿಲ್ದಾಣದ ಸಮೀಪ ನಡೆದಿದೆ. ಮೃತರನ್ನು
ಮಣಿಪಾಲ, ಫೆ.2: ವೈಯಕ್ತಿಕ ಕಾರಣದಿಂದ ಮನನೊಂದ ಮಣಿಪಾಲದ ಕಲ್ಕುಡ ಅಪಾರ್ಟಮೆಂಟ್ನ ಕೆಳಗಡೆ ಬಾಡಿಗೆ ಮನೆಯ ನಿವಾಸಿ ಗ್ಯಾನೇಂದ್ರ ಖಾತ್ರಿ ಎಂಬವರ ಪತ್ನಿ ಶಾಂತಿ ಖಾತ್ರಿ(25) ಎಂಬವರು ಫೆ.1ರಂದು ಸಂಜೆ ವೇಲೆ ಮನೆಯ ಶೀಟಿನ ರಾಡ್ಗೆ ನೇಣು
ಮಂಗಳೂರು, ಫೆ.2: ಭಾರತದ ಗ್ರೀನ್ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯ ತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬ
ಉಡುಪಿ, ಜ.2: ದೇಶದ ಕೋಟ್ಯಾಂತರ ಮಂದಿ ಕಾರ್ಮಿಕರನ್ನು ಮಾಲಕರ ಗುಲಾಮರನ್ನಾಗಿಸುವ ಕೇಂದ್ರದ ನಾಲ್ಕು ನೂತನ ಕಾಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ಬೃಹತ್ ಪ್ರತಿಭಟನ
ಉಡುಪಿ, ಫೆ.2: ರಾಷ್ಟ್ರ ಮಟ್ಟದ ಮಾನ್ಯತೆ ಹಾಗೂ ಜಾಗತಿಕ ಮಟ್ಟದಲ್ಲಿ ಗುರುತಿಸ್ಪಟ್ಟಿರುವ ‘ಮಣಿಪಾಲ ಮ್ಯಾರಥಾನ್’ನ ಎಂಟನೇ ಆವೃತ್ತಿ ಇದೇ ಫೆ.8ರಂದು ಮಣಿಪಾಲ ಕೆಎಂಸಿ ಗ್ರೀನ್ಸ್ನಲ್ಲಿ ನಡೆಯಲಿದ್ದು, ಈ ಬಾರಿ ದಾಖಲೆಯ 22,000ಕ್ಕೂ ಅಧಿ
ರಾಜನಾಥ್ ಸಿಂಗ್ , ರಾಹುಲ್ ಗಾಂಧಿ | Photo Credit : PTI ಕಾರವಾನ್ ಲೇಖನದಲ್ಲಿ ಮುಖ್ಯವಾಗಿ ಉಲ್ಲೇಖಿಸಲಾಗಿರುವ ವಿವಾದಾತ್ಮಕ ಪುಸ್ತಕದ ಕೆಲವು ಭಾಗಗಳಲ್ಲಿ 2020 ಆಗಸ್ಟ್ 31ರಂದು ನರವಾಣೆ ಕರ್ತವ್ಯದಲ್ಲಿರುವಾಗ ಎದುರಿಸಿದ ಹತಾಶ ಚಿತ್ರಣವನ್
ಬೆಂಗಳೂರು : ವಿಧಾನಸಭೆಯ ಪ್ರತಿ ಸದಸ್ಯರಿಗೆ(ಶಾಸಕರಿಗೆ) ಐಪ್ಯಾಡ್ ನೀಡುವ ಚಿಂತನೆ ಇದೆ. ಆದರೆ, ಅದನ್ನು ಶಾಸಕರು ಮಾತ್ರ ಬಳಕೆ ಮಾಡಬೇಕೆಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಸೋಮವಾರ ವಿಧಾನಸಭೆಯ ಕಲಾಪದ ಆರಂಭದಲ್ಲಿ ಬಿಜೆಪಿ
ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ, ನಗರದ ಶ್ರೀ ಕೋಟೆ ಮಲ್ಲೇಶ್
ಹೊಸದಿಲ್ಲಿ: ದಿಲ್ಲಿಯಲ್ಲಿರುವ ‘ಬಂಗ ಭವನ’ದ ಹೊರಗಡೆ ಭಾರೀ ಪ್ರಮಾಣದಲ್ಲಿ ಪೊಲೀಸರ ನಿಯೋಜನೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಿಂದ ಸಂಕಷ್ಟಕ್ಕೊಳಗಾಗಿರುವ ಕುಟುಂಬಗಳಿಗೆ ನೀಡಲಾಗುತ್ತಿದೆ ಎನ್ನಲಾದ ಕಿರುಕ
ಬೆಂಗಳೂರು : ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯ.ಆದರೆ, ಕರ್ನಾಟಕದ ಕಾಂಗ್ರೆಸ್ ಸರಕಾರ ಕೇಂದ್ರದ ವಿರುದ್ದ ಪದೇ ಪದೇ ಕಾಲು ಕೆರೆದು ಜಗಳವಾಡುತ್ತಿದೆ ಎಂದು ವಿಧಾನಸಭೆಯ ವಿಪಕ್ಷ
ಉಳ್ಳಾಲ : ನಾಟೇಕಲ್ ಪ್ರದೇಶದಲ್ಲಿರುವ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ಶಾಸ್ತ್ರ ಮತ್ತು ಚಿಕಿತ್ಸಾ ವಿಭಾಗ ಮತ್ತು ಸೂಕ್ಷ್ಮ ಜೀವ ವಿಜ್ಞಾನ ಶಾಸ್ತ್ರ ವಿಭಾಗ ಹಾಗೂ ಔಷಧ ಶಾಸ್ತ್ರ ವಿಭಾಗ ಸಹಯೋಗದಲ್ಲಿ ಒಂದು ದಿನದ ಅ
ಇಷ್ಟು ಅಹಂಕಾರದ ಚುನಾವಣಾ ಆಯುಕ್ತರನ್ನು ನಾನೆಂದೂ ನೋಡಿಲ್ಲ ಎಂದ ಪಶ್ಚಿಮ ಬಂಗಾಳ ಸಿಎಂ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅಹಿಂದ ಸಂಘಟನೆಯನ್ನು ಬಲಗೊಳಿಸಿ ಜನರಲ್ಲಿ ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯ ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ. ನಾಗೇ
ಬೆಂಗಳೂರು : ರಾಜ್ಯದ ವಿಶೇಷ ಮಕ್ಕಳ ಶಾಲೆಗಳ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಸಮಾನ ವೇತನ ನೀಡಲು ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಕರ್ನಾಟಕ ರಾಜ
ಮಂಗಳೂರು,ಫೆ.2: ಕರ್ನಾಟಕ ಬಾಲ ವಿಕಾಸ ಅಕಾಡಮಿಯು 2024ನೇ ಹಾಗೂ 2025ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದಉತ್ತಮ ಪುಸ್ತಕಗಳಿಗೆ ’ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ ನೀಡಲು ಅರ್ಜಿ ಆಹ್ವಾನಿಸಿದೆ. 2024 ಮತ್ತು 2025ನೆ ಸ
ಮಂಗಳೂರು, ಫೆ.2: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಕುರುಡುಕಟ್ಟೆ ಎಂಬಲ್ಲಿ ತನ್ನ ಮಗನ ಜಾಗದಲ್ಲಿ ಸೊಪ್ಪುಕತ್ತರಿಸುತ್ತಿದ್ದ ವೆಂಕಪ್ಪನಾಯ್ಕ ಎಂಬವರಿಗೆ ಜಾತಿ ನಿಂದನೆ ಮಾಡಿ ಹಲ್ಲೆಗೈದ ಆರೋಪಿ ನಾರಾಯಣ ಗೌಡ ಎಂಬಾತನಿಗೆ 2ನೇ ಹೆಚ
ಮಂಗಳೂರು,ಫೆ.2:ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ದಮ್ಮಾಂ ವಲಯ ಅಧೀನದ ಜುಬೈಲ್ ಘಟಕದ ಮಹಾಸಭೆಯು ಅಧ್ಯಕ್ಷ ಮುಹಮ್ಮದ್ ಅಲಿ ಕೃಷ್ಣಾಪುರ ಅವರ ಅಧ್ಯಕ್ಷತೆಯಲ್ಲಿ ಜುಬೈಲ್ನಲ್ಲಿ ಜರಗಿತು. ಜಾಫರ್ ಮುಂಡ್ಕೂರ್ ವಾರ್ಷಿ
ಬೆಂಗಳೂರು : ರಾಜ್ಯವನ್ನು ಸರ್ವತೋಮುಖವಾಗಿ ಬೆಳೆಸುವ ಉದ್ದೇಶ ನಮಗಿದೆ. ಹಾಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಇದುವರೆಗೆ 1.16 ಲಕ್ಷ ಕೋಟಿ ರೂ.ಗಳಿಗೂ ಅಧಿಕ ಅನುದಾನ ಒದಗಿಸಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಜನರ ಕ
ಮಂಗಳೂರು, ಫೆ.2: ಕೇಂದ್ರ ಸರಕಾರದ 2026-27ರ ಬಜೆಟ್ನಲ್ಲಿ ಮೀನುಗಾರಿಕಾ ಕ್ಷೇತ್ರಕ್ಕೆ ಇದುವರೆಗಿನ ಅತ್ಯಧಿಕ ವಾರ್ಷಿಕ ಅನುದಾನವಾಗಿ 2,761.80 ಕೋಟಿ ಮೀಸಲಿಡಲಾಗಿದೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್
ಬೆಂಗಳೂರು : ಯುವಕನನ್ನು ಅಡ್ಡಗಟ್ಟಿದ ನಾಲ್ವರು ಆರೋಪಿಗಳು ಮಾರಕಾಸ್ತ್ರಗಳಿಂದ ಬೆದರಿಸಿ ಬರೋಬ್ಬರಿ 31.38 ಲಕ್ಷ ರೂಪಾಯಿ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ರವ
ಕಾಪು, ಫೆ.2: ಉಡುಪಿಗೆ ಬನ್ನಿ ತಂಡದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಪಿತ್ರೋಡಿ ಹಾಗೂ ಮಟ್ಟು ಪರಿಸರದಲ್ಲಿ ಜ.31ರಂದು ಸಂಜೆ ಹಕ್ಕಿ ವೀಕ್ಷಣೆ ಕಾರ್ಯಕ್ರಮ ನಡೆಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಪರಿಸರಾಸಕ್ತರು ಕಾಲ್ನಡಿಗೆಯ ಮೂ
ಉಡುಪಿ, ಫೆ.2: ಸಾಕಷ್ಟು ವಿವಾದಕ್ಕೆ ಕಾರಣವಾಗಿ ಅರ್ಧದಲ್ಲಿಯೇ ರದ್ದಾಗಿದ್ದ ಎಚ್ಎಂಸಿ ಯುನೈಟೆಡ್ ಕ್ರಿಕೆಟ್ ಟ್ರೋಫಿಯ ವಿಜೇತ ತಂಡಗಳನ್ನು ಸೋಮವಾರ ಅದೃಷ್ಟ ನಾಣ್ಯ ಚಿಮ್ಮುಗೆ ಮೂಲಕ ಆಯ್ಕೆ ಮಾಡಲಾಯಿತು. ಈ ಮೂಲಕ ಖುಷಿ ಅಮರ್ ಪಾಂಚ
ಬೆಂಗಳೂರು : ಆಟೋ ಪಾರ್ಕಿಂಗ್ ವಿಚಾರವಾಗಿ ಸ್ನೇಹಿತರ ನಡುವೆ ಆರಂಭವಾಗಿದ್ದ ಗಲಾಟೆ ಹತ್ಯೆಯಲ್ಲಿ ಅಂತ್ಯವಾದ ಘಟನೆ ಫೆ.1ರ ತಡರಾತ್ರಿ ಇಲ್ಲಿನ ನಾಯಂಡಹಳ್ಳಿ ಸಮೀಪದ ಅಂಬೇಡ್ಕರ್ ಕಾಲೋನಿಯಲ್ಲಿ ವರದಿಯಾಗಿದೆ. ಚಾಕುವಿನಿಂದ ಇರಿದು ಗ
ಉಡುಪಿ, ಫೆ.2: ಉಡುಪಿ ಜಿಲ್ಲೆಯಲ್ಲಿ ಪ್ರವಾಸಿ ಬೋಟು ಸೇರಿದಂತೆ ವಾಟರ್ ಸ್ಪೋರ್ಟ್ಸ್ಗಳಿಗೆ ಪ್ರವಾಸೋದ್ಯಮ ಸಹಿತ ವಿವಿಧ ಇಲಾಖೆಗಳಿಂದ ಅನುಮತಿ ಹಾಗೂ ಪರವಾನಿಗೆ ಪಡೆಯಲು 45 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕರಾವಳಿ ಕಾವಲು ಪೊ
ಬಸವರಾಜ ಹೊರಟ್ಟಿ ಬೆಂಗಳೂರು : ‘ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಂಬರುವ ಬಜೆಟ್ ಅಧಿವೇಶನ ನಡೆಸುವ ದಿಟ್ಟ ಹಾಗೂ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವ ಮೂಲಕ ಪ್ರಾದೇಶಿಕ ಅಸಮತೋಲನೆ ನಿವಾರಣೆಗೆ ಕ್ರಮ ಕೈಗೊಳ್ಳಬಾರದೇ
ಉಡುಪಿ, ಫೆ.2: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಫೆಬ್ರವರಿ 6 ರಂದು ಬೆಳಗ್ಗೆ 11ರಿಂದ ಅಪರಾಹ್ನ 1:30ರವರೆಗೆ
ಬೆಂಗಳೂರು : ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಕುರಿತು ಸುಮ್ಮನೆ ಅನಗತ್ಯ ಊಹಾಪೋಹಗಳು ಆಗಬಾರದು. ವಿಶೇಷ ತಂಡದ ತನಿಖಾ ವರದಿ ಬಂದ ನಂತರ ನಿಜಾಂಶ ಗೊತ್ತಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸೋಮವಾ
ಬೆಂಗಳೂರು : ಕೇಂದ್ರ ಸರಕಾರ ಸೆಸ್ ಮತ್ತು ಸಚಾರ್ಜ್ ಮೂಲಕ ಸುಮಾರು 6ಲಕ್ಷ ಕೋಟಿ ರೂ. ವಸೂಲಿ ಮಾಡುತ್ತಿದೆ. ಇದರಲ್ಲಿ ರಾಜ್ಯಗಳಿಗೆ ಒಂದು ಪೈಸೆಯೂ ಬರುವುದಿಲ್ಲ. ಈ ಬಗ್ಗೆ ಧ್ವನಿ ಎತ್ತಿ ರಾಜ್ಯಗಳಿಗೂ ಪಾಲು ನೀಡಿ ಎಂದು ನಮ್ಮ ಸರಕಾರ ಒ
ಕಾಸರಗೋಡು: 18 ವರ್ಷದ ಮಗಳನ್ನು ತಂದೆಯೇ ಕಡಿದು ಕೊಲೆಗೈದಿದ್ದಾನೆ ಎನ್ನಲಾದ ದಾರುಣ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ತೂಮ
ಯಾದಗಿರಿ : ಜಿಲ್ಲಾ ಕೈಗಾರಿಕಾ ಕೇಂದ್ರ, ಸುರಪುರ ಹಾಗೂ ಶಹಾಪೂರ ತಾಲೂಕುಗಳ ಕೈಗಾರಿಕಾ ಅಸೋಸಿಯೇಷನ್ಗಳು ಮತ್ತು ಕೆ.ಎಸ್.ಎಂ.ಸಿ.ಎ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಎಂ.ಎಸ್.ಎಂ.ಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಿ ವೇಗಗೊಳಿ
ಬೀದರ್ : ಔರಾದ್ ತಾಲ್ಲೂಕಿನ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ದಲ್ಲಾಳಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೈಜೋಡಿಸಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ, ತಪ್ಪಿತಸ್ಥ ಅಧಿಕಾರಿಗಳನ್
ಚಿಕ್ಕಮಗಳೂರು : ರಾಮನಗರ ಜಿಲ್ಲೆ ನಮ್ಮ ತಂದೆಯವರ ಕರ್ಮಭೂಮಿ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರಿಗೆ ರಾಜಕೀಯ ಜನ್ಮ ನೀಡಿದ ಭೂಮಿ, ಹಾಗಾಗಿ ರಾಮನಗರ ಬಿಟ್ಟು ಹೋಗುವ ಅಥವಾ ಬೇರೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾ
ಬೀದರ್ : ಚಿಟಗುಪ್ಪಾ ತಾಲ್ಲೂಕಿನ ಮುಸ್ತರಿ ಹಾಗೂ ಇಟಗಾ ಗ್ರಾಮ ಪಂಚಾಯತಿಗಳಲ್ಲಿ 15ನೇ ಹಣಕಾಸು ಯೋಜನೆಯಡಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ತಪ್ಪಿತಸ್ಥ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಸಾ
ರಾಯಚೂರು : ಜೆಸ್ಕಾಂ ರಾಯಚೂರು ವಿಭಾಗದ ಉಗ್ರಾಣದಲ್ಲಿ ಬೆಳಗಿನ ಜಾವ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಮಹಿಳೆ ಒರ್ವರನ್ನು ಬಂಧಿಸಿರುವ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಐದು ಮಂದಿ ಮಹಿಳೆಯರು ಕಾಂಪೌಂಡ್ ಗೋಡೆ ಜಿಗಿದು ಉಪ
ರಾಹುಲ್ ಗಾಂಧಿ ಭಾಷಣ ತಡೆದ ಲೋಕಸಭಾಧ್ಯಕ್ಷ
ಸಕ್ರಿಯವಾಗಿರುವುದು ಆರೋಗ್ಯಕರವಾಗಿದ್ದರೂ ಸಹ ತಪ್ಪು ಕಸರತ್ತು, ತೀವ್ರವಾದ ವ್ಯಾಯಾಮ ಅಥವಾ ಕೆಲವೊಂದು ಭಂಗಿಗಳ ಆಯ್ಕೆ ಅದಾಗಲೇ ಇರುವ ನೋವು ಅಥವಾ ಗಾಯಗಳನ್ನು ಹದಗೆಡಿಸಬಹುದು. ಜಿಮ್ಗೆ ಹೋಗಿ ವ್ಯಾಯಾಮ ಮಾಡುವವರಿಗೆ ಬೆನ್ನು
ಬೆಂಗಳೂರು : ‘ಉಪ ವಿಭಾಗಾಧಿಕಾರಿಗಳ ನ್ಯಾಯಾಲಯ(ಎಸಿ ಕೋರ್ಟ್)ದಲ್ಲಿನ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ಮಾರ್ಚ್ ಅಂತ್ಯದ ವೇಳೆಗೆ ವಿಲೇವಾರಿ ಮಾಡಬೇಕು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಂದಿಲ್ಲಿ ಕಟ್ಟುನಿಟ್ಟಿನ ಸೂಚನೆ ನೀ
ಕಲಬುರಗಿ : ಕಲಬುರಗಿ ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಆರ್.ಅನಿತಾ ಅವರನ್ನು ಮೈಸೂರಿನ ಕಾರಾಗೃಹ ಸಿಬ್ಬಂದಿ ತರಬೇತಿ ಸಂಸ್ಥೆಗೆ ವಿಶೇಷ ಕರ್ತವ್ಯಕ್ಕಾಗಿ ವರ್ಗಾಯಿಸಿ, ಕಾರಾಗೃಹ ಮತ್ತು ಸುಧಾರಣೆ ಸೇ
ಬೆಂಗಳೂರು : ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ)ವಿಧೇಯಕ
ಬೆಂಗಳೂರು : ಅನಿಮೇಷನ್, ವಿಷುಯಲ್ ಎಫೆಕ್ಪ್, ಗೇಮಿಂಗ್ ಮತ್ತು ಕಾಮಿಕ್ಸ್(ಎವಿಜಿಸಿ)ಗೆ ಸಂಬಂಧಿಸಿದಂತೆ ಏಷ್ಯಾದ ಅತಿದೊಡ್ಡ ವಾರ್ಷಿಕ ಸಮ್ಮೇಳನ ಮತ್ತು ಪ್ರದರ್ಶನ ಎಂದೇ ಖ್ಯಾತಿ ಆಗಿರುವ ‘ಬೆಂಗಳೂರು ಜಿಎಎಫ್ಎಕ್ಸ್-2026’ ಅನ್ನು ಫ
ಅಫಜಲಪುರ : ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ರೈತರು ಹಾಗೂ ಅಸಂಘಟಿತ ಕಾರ್ಮಿಕರು ಕೇಂದ್ರ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್ ಪ್ರತಿಗೆ ಬೆಂಕಿ ಹಚ್ಚಿ ಸೋಮವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ರೈತ
ಬೆಂಗಳೂರು : ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ‘ರಾಜ್ಯಪಾಲರ ಭಾಷಣ’ದ ವಿಷಯ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರಾಜ್ಯಪಾಲರ ಭಾಷಣದ ಕುರಿತು ವಿಧಾನಸಭೆಯಲ್ಲಿ ನಡೆದ ಸುದೀರ್ಘ ಚರ್ಚೆಗ
ಅಫಜಲಪುರ : 2004–05ನೇ ಸಾಲಿನ ಅಫಜಲಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶೀ
ಅಫಜಲಪುರ : ಜೀವನದಲ್ಲಿ ಏನು ಮಾಡಿದರೂ ಜನ್ಮ ನೀಡಿದ ತಂದೆ–ತಾಯಿಯ ಋಣವನ್ನು ಸಂಪೂರ್ಣವಾಗಿ ತೀರಿಸಲು ಸಾಧ್ಯವಿಲ್ಲ. ಹೀಗಾಗಿ ಅವರನ್ನು ದೇವರ ರೂಪದಲ್ಲಿ ಕಾಣುವಾಗ ಮಾತ್ರ ನಿಜವಾದ ಋಣ ತೀರಿಸಿದಂತಾಗುತ್ತದೆ ಎಂದು ಬಡದಾಳದ ಚನ್ನಮಲ

20 C