ಕುಕನೂರು : ತಾಲೂಕಿನ ಕುದುರೆಮೋತಿ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ 21 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯ ಮಹಾಂತ ಮಹಾಸ್ವಾಮಿ ಅವರು, ಪರಸ್ಪರ ಸೌಹಾರ್ದ, ಸಹಿಷ್ಣುತೆ ಮತ
ಬೆಂಗಳೂರು : ರಾಜ್ಯ ಸರಕಾರ ‘ರೋಹಿತ್ ವೇಮುಲ ಕಾಯ್ದೆ’ ಕರಡನ್ನು ಸಾರ್ವಜನಿಕ ಚರ್ಚೆಗೆ ಕೂಡಲೇ ಬಿಡುಗಡೆಗೊಳಿಸಿ, ಬಜೆಟ್ ಅಧಿವೇಶನದಲ್ಲಿ ಕಾಯ್ದೆಯನ್ನು ಜಾರಿಗೊಳಿಸಬೇಕು ಎಂದು ‘ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ’ ಸಂಘಟನ
ಕುಕನೂರು : ಇಲ್ಲಿನ ವಾರ್ಡ್ ನಂ. 8ರಲ್ಲಿ ಬರುವ ಡಾ. ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಎಸ್ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಕಾಳಿ ಅವ
ಬೆಂಗಳೂರು : ಒಳ ಮೀಸಲಾತಿ ಮಸೂದೆ ಅಂಗೀಕರಸಿ, ಅನುಮೋದನೆ ನೀಡುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಶಾಸಕರು ಹಾಗೂ ಸಮುದಾಯ ಮುಖಂಡರ ನಿಯ
ಕಲಬುರಗಿ: ನಗರದ ಹೊರವಲಯದ ಬಬಲಾದ ಸಮೀಪದಲ್ಲಿರುವ ಡಾನ್ ಬಾಸ್ಕೋ ಶಾಲೆ ಆವರಣದ ಬಾವಿಯಲ್ಲಿ ಬಿದ್ದು 9ನೇ ತರಗತಿ ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಚಿಂಚೋಳಿ ತಾಲೂಕಿನ ಸಾಸರಗಾಂವ್ ಮೂಲದ
‘ನನ್ನ ಮತ್ತು ಸಿಎಂ ನಡುವೆ ಗುಟ್ಟಿನ ವ್ಯವಹಾರ ನಡೆದಿಲ್ಲ’
ಚಿತ್ತಾಪುರ: ರಾಜ್ಯಾದ್ಯಾಂತ ಸಂಘಟನಾ ಪರ್ವದ ಭಾಗವಾಗಿ ಕಲಬುರಗಿ ಗ್ರಾಮಾಂತರ ಜಿಲ್ಲೆಯ ಚಿತ್ತಾಪುರ ಮಂಡಲದ ಭಾರತೀಯ ಜನತಾ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ನಿಯುಕ್ತಿ ಮಾಡಲಾಗಿದೆ ಎಂದ
ವಾಡಿ: ಸಂತ ಸಂತ ಶ್ರೀ ಸೇವಾಲಾಲ ಮಹಾರಾಜರು ಜನ್ಮ ತಾಳಿದ ಪವಿತ್ರ ಭೂಮಿ ಈ ಕರುನಾಡು. ಇಲ್ಲಿ ನೆಲೆಸಿದ ನೀವೇ ಪುಣ್ಯವಂತರು ಎಂದು ಪೌರಾಘಡದ ಸಂತ ಶ್ರೀ ಸೇವಾಲಾಲ ಪೀಠದ ಸದ್ಗುರು ಶ್ರೀ ಬಾಬುಸಿಂಗ ಮಹಾರಾಜ ಹೇಳಿದರು. ಪಟ್ಟಣದಲ್ಲಿ ರವಿ
ಪಲ್ಲೇಕೆಲ್: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡದ ಪಯಣ ಲೀಗ್ ಹಂತದಲ್ಲೇ ಅಂತ್ಯಗೊಂಡಿದೆ. ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಆಸ್ಟ್ರೇಲಿಯಾ ತಂಡ ಅಧಿಕೃತವಾಗಿ ಟೂರ್ನಿಯಿಂದ ಹೊರಬಿದ್ದಿದೆ. ಐರ್ಲೆಂಡ
ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗಲೇ ಅಕಾಲಿಕ ನಿಧನ ಹೊಂದಿದ ನೌಕರರ ಅವಲಂಬಿತ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸೋಮವಾರ ನಗರದ ಕೆಕೆಆರ್ಟಿಸಿ ಪ್ರಧ
ಹೊಸದಿಲ್ಲಿ: ದಿಲ್ಲಿಯಲ್ಲಿ ನಡೆದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದಲ್ಲಿ ಭಾರತದ 25% ಮುಸ್ಲಿಮರನ್ನು ಹೊರಹಾಕಬೇಕು, ಭಾರತವನ್ನು ಹಿಂದೂ ರಾಷ್ಟ್ರವಾಗಿಸಬೇಕು, ಸಾಮೂಹಿಕ ಮತಾಂತರ, ಮುಸ್ಲಿಮರ ಸಾಮೂಹಿಕ ಗಡೀಪಾರು ಬಗ್ಗೆ ಬೇಡಿ
ಮುಂಬೈ: ಮಹಾರಾಷ್ಟ್ರದ ಬಾರಾಮತಿಯಲ್ಲಿ ಜನವರಿ 28ರಂದು ಸಂಭವಿಸಿದ ವಿಮಾನ ದುರಂತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಗಂಭೀರ ಅನುಮಾನಗಳನ್ನು ವ್
ಮಂಗಳೂರು: ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಸೈನ್ಸ್, ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್, ಸಂಯೋಜನೆಯಲ್ಲಿ ರಾಷ್ಟ್ರೀಯ ಮಟ್ಟದ ಅಂತರಕಾಲೇಜು ಉತ್ಸವ ಯೆನಿಕ್ಸಾ 2026 ಉತ್ಸವವು ಯಾಸಿಂ, ಕೂಳೂರು ಕ್ಯಾಂಪಸ್ನ ವೈಎಂಕೆ ಆಡಿಟ
ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳು ಶ್ರೇಷ್ಠ ಸಾಹಿತ್ಯ ರಚನೆ ಮಾಡಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಮಾನವಾಗಿ ಬೆಳೆಯುವ ಶಕ್ತಿ ಹೊಂದಿದ್ದಾರೆ ಎಂದು ಮಾಜಿ ಸಚಿವರಾದ ಮಾಲೀಕಯ್ಯ ವಿ.ಗುತ್ತೇದಾರ್ ಹೇಳಿದರು. ಕಲಬು
ಕಲಬುರಗಿ: ಭಾರತ ಜನಗಣತಿ-2027ರ ಸಿದ್ಧತೆಗಳ ಭಾಗವಾಗಿ ರಾಜ್ಯದಲ್ಲಿ ಜನಗಣತಿ ಕಾರ್ಯಕ್ಕೆ ಪೂರ್ವಸಿದ್ದತೆ ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದ್ದು, ಮೊದಲ ಹಂತವಾಗಿ ಮನೆಪಟ್ಟಿ ಮತ್ತು ಗೃಹ ಗಣತಿ ಕಾರ್ಯ (Houselisting and Housing Census) ಎ.16 ರಿಂದ ಮೇ 15
ಕಲಬುರಗಿ : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯ ನಡೆಸುವ ಅಂತರ್ ಕಾಲೇಜ್ ಚೆಸ್ ಪಂದ್ಯಾವಳಿಯ ಆಯ್ಕೆಯಲ್ಲಿ ಗೋದುತಾಯಿ ದೊಡ್ಡಪ್ಪ ಅಪ್ಪ ಪದವಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಖುಷಿ ಕೆ. ವಿಶ್ವವಿದ್ಯಾಲಯ ತಂ
► 35 ವರ್ಷಗಳ ಬಳಿಕ ಪುರುಷರೊಬ್ಬರು ಪ್ರಧಾನಿಯಾಗುತ್ತಿರುವುದಕ್ಕೆ ಸಾಕ್ಷಿಯಾದ ಬಾಂಗ್ಲಾ► ಭಾರತದಿಂದ ಓಂ ಬಿರ್ಲಾ ಭಾಗಿ
ಹೊಸದಿಲ್ಲಿ: ದಿಲ್ಲಿಯಲ್ಲಿ ನಡೆಯುತ್ತಿರುವ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಮೊದಲ ದಿನವೇ ಅವ್ಯವಸ್ಥೆ ಉಂಟಾಗಿರುವುದಕ್ಕೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಕ್ಷಮೆಯಾಚಿಸಿದ್ದಾರೆ. ಸರಕಾರ ಮುಕ
ಬೆಂಗಳೂರು : ಕೋಲಾರದ ವೇಮಗಲ್ ಗ್ರಾಮದಲ್ಲಿಂದು ಹಮ್ಮಿಕೊಳ್ಳಲಾಗಿರುವ TASL ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಫ್ರೆಂಚ್ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್ ಅವರು ಇಂದು ಬೆಂಗಳೂರಿಗೆ ಆಗಮಿಸಿದರು. ವಿಶೇಷ ವಿಮಾನದಲ್ಲಿ ಬೆಂಗಳೂ
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿತ ನಾಯಕಿ ಹಾಗೂ ಪಂಜಾಬ್ ನ ಮಾಜಿ ಸಚಿವೆ ನವಜೋತ್ ಕೌರ್ ಸಿಧು ಅವರು ಕಾಂಗ್ರೆಸ್ ಸಂಸದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾಯಕ
ʼ3 ನೇ ತರಗತಿಯಿಂದ ಶಾಲಾ ಪಠ್ಯಕ್ರಮದಲ್ಲಿ AIʼ
ಹೊಸದಿಲ್ಲಿ: ನೈಋತ್ಯ ದಿಲ್ಲಿಯ ದ್ವಾರಕಾದಲ್ಲಿ ಕಳೆದ ವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 23 ವರ್ಷದ ಯುವಕ ಸಾಹಿಲ್ ಧನೇಶ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಡಿಯೋ ಬಹಿರಂಗವಾಗಿದ್ದು, ತನಿಖೆಗೆ ಪ್ರಮುಖ ಸು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯವನ್ನು ಕೂಡಾ ಅಳವಡಿಸಿಕೊಂಡು ವಿಸ್ತರಿಸಿದೆ. ಯುಪಿಐ ಮತ್ತು ಐಎಂಪಿಎಸ್
ಅಲಹಾಬಾದ್: ಮುಹಮ್ಮದ್ಗಂಜ್ ಗ್ರಾಮದ ಖಾಸಗಿ ಮನೆಯೊಂದರಲ್ಲಿ ಮುಸ್ಲಿಮರು ನಮಾಝ್ ಮಾಡುವುದನ್ನು ತಡೆದಿದ್ದಕ್ಕಾಗಿ ಬರೇಲಿ ಜಿಲ್ಲಾಧಿಕಾರಿ ಅವಿನಾಶ ಸಿಂಗ್ ಮತ್ತು ಹಿರಿಯ ಎಸ್ಪಿ ಅನುರಾಗ ಆರ್ಯ ಅವರಿಗೆ ಅಲಹಾಬಾದ್ ಉಚ್ಚ ನ್ಯಾ
ಪೊಲೀಸ್ ಅಧಿಕಾರಿ ಸಿಬ್ಬಂದಿ ನೂತನ ವಸತಿ ಕಟ್ಟಡ ಉದ್ಘಾಟನೆ-ಶಂಕುಸ್ಥಾಪನೆ
ಕೋಲಾರ : ಕೋಲಾರ ಹೊರವಲಯದಲ್ಲಿ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಡಿವೈಡರ್ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, 40ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಗಳೂರು: ಇಡ್ಯಾ ಗಲ್ಫ್ ಫಾರಂ ವತಿಯಿಂದ ರಂಝಾನ್ ಕಿಟ್ ವಿತರಣೆ-2026 ಕಾರ್ಯಕ್ರಮ ಫೆಬ್ರವರಿ 15ರಂದು ನಡೆಯಿತು. ಖಿಲಿರಿಯಾ ಮಸೀದಿ ಇಮಾಮರು ದುವಾ ನೆರವೇರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇಡ್ಯಾ ಪರಿಸರದ ಅರ್ಹ ಕುಟುಂ
ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಪಕ್ಷ ನೀಡಿದ್ದ ಜಾಹೀರಾತನ್ನು ಸಾಮಾಜಿಕ ಜಾಲತಾ
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ವಿಚಾರ ಸಂಕಿರಣ ಮಂಗಳವಾರ ಬಿ.ಸಿ.ರೋಡ್ನ ಸ್ಪರ್ಶ ಕಲ
ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಗುರುಪುರ ಬ್ಲಾಕ್ ವ್ಯಾಪ್ತಿಯ ಅರ್ಕುಳ ಗ್ರಾಮ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಅರ್ಕುಳ ವಳಚ್ಚಿಲ್ನ ಯಶಸ್ವಿ ಹಾಲ್ನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್
ಕಾರವಾರ: ಶಿವರಾತ್ರಿ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆ ಇಳಿದ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಗಾಂವಗೇರಿ ನಿವಾಸಿ ಯಶ್ (17) ಮೃತ ಬಾಲಕ ಎಂದು ಗುರುತಿಸಲಾಗಿದೆ. ಶಿವರಾತ್ರಿ ಪ್ರಯುಕ್ತ ಮಾಜಾಳಿ ಸಮುದ್
ಮಂಗಳೂರು: ಮಾರ್ಚ್ 27 ಮತ್ತು 28ರಂದು ಬಂಟ್ವಾಳ ಬಿಸಿ ರೋಡ್ನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಚಿದಂಬರ ಬೈಕ
ಹೊಸದಿಲ್ಲಿ: ದೇಶದಲ್ಲಿರುವ ಮುಸ್ಲಿಮರು ಯಾವುದೇ ಅಡೆತಡೆ ಅಥವಾ ಅಭದ್ರತೆಯನ್ನು ಎದುರಿಸುತ್ತಿಲ್ಲ ಎಂದು ಭಾರತದ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ. ಸೋಮವಾರ ಪ್ರಧಾನಿ ನರೇಂದ್
ಹೊಸದಿಲ್ಲಿ: ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಸಂಭಾಷಣೆಯ ನಿಖರತೆ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ಪ್ರಶ್ನಿಸಿದೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಅನುವಾದಗಳ
ಕಲಬುರಗಿ : ಕೆಕೆಆರ್ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೇಡಂ ತಾಲೂಕಿನ ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ. ಗಾಯಗೊಂಡಿರುವ ಬೈಕ್ ಸವಾರನನ್ನು ಸೇಡಂ
ಚಿಕ್ಕಮಗಳೂರು : ಒಂದು ಸಮುದಾಯದವರ ಮನೆಗಳ ಮೇಲೆ ಇನ್ನೊಂದು ಸಮುದಾಯಕ್ಕೆ ಸೇರಿದ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನುವ ಆರೋಪ ಜಿಲ್ಲಾ ಕೇಂದ್ರ ಚಿಕ್ಕಮಗಳೂರಿನಲ್ಲಿ ಸೋಮವಾರ ರಾತ್ರಿ ಆತಂಕಕ್ಕೆ ಎಡೆ ಮಾಡಿತ್ತು. ಇಲ್ಲಿನ
ಉಳ್ಳಾಲ: ಉಳ್ಳಾಲ ತಾಲೂಕಿನ ಕಿನ್ಯ ಸಮೀಪ ಸೋಮವಾರ ಸಂಜೆ ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳು ವಿಜಯಪುರ ಮತ್ತು ಬಾಗಲಕೋಟೆ ಮೂ
AI wearable ಕಳ್ಳತನವಾಗಿದೆ ಎಂದು ಆರೋಪಿಸಿದ ಬೆಂಗಳೂರು ಮೂಲದ ಉದ್ಯಮಿ
ತಾವರಗೇರಾ (ಕೊಪ್ಪಳ ಜಿಲ್ಲೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸಿಬ್ಬಂದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ರಮೇಶ ಹಿರೇಕರಿಯಪ್ಪ (38) ಆತ್ಮಹತ್ಯೆ ಮಾಡಿ
ಹೊಸದಿಲ್ಲಿ: ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸೋಮವಾರ ರೂ. 80,000 ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಅನುಮೋದನೆ ನೀಡಿದೆ. ಯೋಜನೆ ವಿರುದ್ಧ ಸಲ್ಲಿಸಲಾದ ಅರ್ಜಿಗಳನ್ನು ತಳ್ಳಿ ಹಾಕಿದೆ. ಎನ್ಜಿಟಿ
ಕುಂದಾಪುರ: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಸಮೀಪದ ಶ್ರೀನವಶಕ್ತಿ ಕಲ್ಯಾಣ ಮಂಟಪದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್ಲೈನ್ ಸರ್ವೀಸ್ ಸೆಂಟರ್’ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ವಿದ್ಯುತ್
ಬೆಂಗಳೂರು: ನಂದಿನಿ ಬ್ರಾಂಡ್ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಆರೋಪಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಹಾಲು ಮಹಾಮಂಡಳಿ (KMF) ಸ್ಪಷ್ಟನೆ ನೀಡಿದೆ. ನಂದಿನಿ ಉತ್ಪನ್ನಗಳನ್ನು ಸ
ಹೊಸದಿಲ್ಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(FEMA) ಉಲ್ಲಂಘನೆ ಆರೋಪದಲ್ಲಿ ನ್ಯೂಸ್ಕ್ಲಿಕ್ ನ್ಯೂಸ್ ಪೋರ್ಟಲ್ ಮತ್ತು ಅದರ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ 184 ಕೋಟಿ ರೂ. ದಂಡ ವಿಧಿಸಿದೆ. 184 ಕೋಟ
ಸರಕಾರ ಶಿವಶರಣರ, ಸಮಾಜ ಸುಧಾರಕರ ಹಲವು ಜಯಂತಿಗಳನ್ನು ಆಚರಿಸುತ್ತಿದೆ. ಜನಪ್ರತಿನಿಧಿಗಳು ಪ್ರಬಲವಾದ ಸಮುದಾಯದ ಅಥವಾ ಜನಸಂಖ್ಯೆ ಹೆಚ್ಚಿರುವ ಸಮಾಜ ಸುಧಾರಕರ ಜಯಂತಿಗಳಿಗೆ ಹಾಜರಿರುತ್ತಾರೆ. ಆದರೆ ಜನಸಂಖ್ಯೆ ಕಡಿಮೆ ಇರುವ ತಳ ಸ
ಬಿಜೆಪಿ ನೇತೃತ್ವದ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಸಾಮರಸ್ಯದ ಜೀವನಕ್ಕೆ ಪೆಟ್ಟು ನೀಡಲು ನಿರಂತರ ಪ್ರಯತ್ನ ಮಾಡಲಾಗುತ್ತಿದೆ. ಇಂತಹ ಸಾವಿರಾರು ಪ್ರಯತ್ನಗಳ ಭಾಗವಾಗಿ ಬಿಜೆಪಿ ಸರಕಾರದ ಶಾಸಕರು, ಸಂಸದ
ಕರಿಯಪ್ಪ ಗುಡಿಮನಿ ಅವರು ರಾಜ್ಯದ ಹಿರಿಯ ಹೋರಾಟಗಾರರ ಸಂಗಾತಿಯಾದಂತೆ ಹೊಸ ತಲೆಮಾರಿನ ಅಚ್ಚುಮೆಚ್ಚಿನ ನಾಯಕ ಕೂಡ. ಸಂಘಟನೆಗಳಲ್ಲಿ ನಾಯಕ ಸ್ಥಾನಕ್ಕೆ ಸ್ಪರ್ಧಿಸದೆ, ಒಬ್ಬ ನಿಷ್ಠಾವಂತ ಪ್ರಾಮಾಣಿಕ ಕಾರ್ಯಕರ್ತನಾಗಿರುವುದೇ ಅವರ
ಗುವಾಹತಿ: ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಕುಕಿ ಮತ್ತು ನಾಗಾ ಜನಾಂಗಗಳ ನಡುವೆ ಸಂಘರ್ಷ ಆರಂಭವಾಗಿರುವ ನಡುವೆಯೇ ಭದ್ರತಾ ಆತಂಕದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ರಾಮ್ವಾ ಜವಾಹರ್ ನವೋದಯ ವಿದ್ಯಾಲಯದಿಂದ 51 ಕುಕಿ ವಿದ್ಯಾರ್
‘ನಮ್ ಸಾಲಿ’ ಚಿತ್ರದ ಯಶಸ್ಸಿಗೆ ಚಿತ್ರದ ವಸ್ತು ಪ್ರಧಾನ ಕಾರಣವಾಗಿದೆ. ಶಂಕರಯ್ಯ ಘಂಟಿಯವರು ಈ ಭಾಗದ ಗಮನಾರ್ಹ ಕಥಾಗಾರರು. ಅವರ ಹಲವು ಅತ್ಯುತ್ತಮ ಕಥೆಗಳಲ್ಲಿ ನಮ್ ಸಾಲಿಯೂ ಒಂದಾಗಿದೆ. ಕಥೆಯ ಜೀವಧ್ವನಿಯನ್ನು ನಿರ್ದೇಶಕರು ಸಮರ
ಹೊಸದಿಲ್ಲಿ: ಅಮೆರಿಕ ನಿರ್ಬಂಧ ಹೇರಿರುವ ಇರಾನ್ ತೈಲ ಟ್ಯಾಂಕರ್ ಗಳನ್ನು ಭಾರತೀಯ ಕರಾವಳಿ ಕಾವಲು ಪಡೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಭಾರತದ ಮೇಲೆ ವಿಧಿಸಿದ್ದ ಸುಂಕವನ್ನು ಅಮೆರಿಕ ಶೇಕಡ 50 ರಿಂದ 18
ನಾಳಿನ ನಾಗರಿಕರೆಂದು ಕರೆಯಲಾಗುವ ಪುಟ್ಟ ಮಕ್ಕಳು ನಾಪತ್ತೆಯಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸರ್ವೋಚ್ಚ ನ್ಯಾಯಾಲಯ ಕೂಡ ಈ ಬಗ್ಗೆ ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಮಕ್ಕಳ ಹಿತರಕ್ಷಣೆಗಾ
ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (BCF) ವತಿಯಿಂದ “ಗ್ರ್ಯಾಂಡ್ BCF ಇಫ್ತಾರ್ ಮೀಟ್ 2026” ಕಾರ್ಯಕ್ರಮವು ಫೆ.28ರಂದು ದುಬೈಯ ಮಮ್ಜಾರ್ ಪ್ರದೇಶದಲ್ಲಿರುವ ಝಹಿಯಾ ಸಭಾಂಗಣದಲ್ಲಿ ನಡೆಯಲಿದೆ. BCF ಅಧ್ಯಕ್ಷ ಡಾ. ಬಿ.ಕೆ. ಯೂಸುಫ್ ಅವರ ಮುಂದಾಳು
ಹೊಸದಿಲ್ಲಿ: ಟಿ20 ವಿಶ್ವಕಪ್ ಟೂರ್ನಿಯ ಸೋಮವಾರದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದ ಶ್ರೀಲಂಕಾ ತಂಡ ಸೂಪರ್-8 ಹಂತಕ್ಕೆ ತೇರ್ಗಡೆಯಾಗಿದೆ. ಏತನ್ಮಧ್ಯೆ ಬಿ ಗುಂಪಿನಲ್ಲಿ ಎರಡು ಪಂದ್ಯಗಳನ್ನು ಸೋತಿರುವ ಆ
ಬೆಂಗಳೂರು: ನಗರದಲ್ಲಿನ ಪೇಯಿಂಗ್ ಗೆಸ್ಟ್ (ಪಿಜಿ) ಹೌಸ್ಗಳು ನಿಯಮಗಳನ್ನು ಪಾಲನೆ ಮಾಡುತ್ತಿವೆಯೇ ಇಲ್ಲವೇ ಎಂಬ ಬಗ್ಗೆ ಫೆಬ್ರವರಿ 18ರಿಂದ 2 ವಾರಗಳ ಕಾಲ ಪರಿಶೀಲನೆ ನಡೆಸಿ ವರದಿ ನೀಡುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ
ಬೆಂಗಳೂರು : ವಿಮಾನ ಕ್ಯಾಬಿನ್ ಒಳಾಂಗಣ ಕ್ಷೇತ್ರದ ಜಾಗತಿಕ ಮುಂಚೂಣಿ ಸಂಸ್ಥೆ ಜಮ್ಕೊ (Jamco) ಬೆಂಗಳೂರಿನಲ್ಲಿ ತನ್ನ ಉತ್ಪನ್ನ ಎಂಜಿನಿಯರಿಂಗ್ ಕೇಂದ್ರ ಸ್ಥಾಪಿಸುವುದಾಗಿ ಪ್ರಕಟಿಸಿದೆ. ಈ ಪೂರ್ಣ ಪ್ರಮಾಣದ ಉತ್ಪನ್ನ ಎಂಜಿನಿಯರಿಂಗ
ಬೆಂಗಳೂರು : ನಾಯಕತ್ವ ಬದಲಾವಣೆ ಸಂಬಂಧ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಹೈಕೋರ್ಟ್ ತೀರ್ಪುನ್ನು ಉಲ್ಲೇಖಿಸಿ ನೀಡಿದ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊ
ಬೆಳಗಾವಿ : ಖಾನಾಪುರ ತಾಲೂಕಿನ ಚೋರ್ಲಾ ಘಾಟ್ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ತಿರುವು ಸಿಕ್ಕಿದೆ. ಪ್ರಕರಣದ ದೂರುದಾರ ಸಂದೀಪ್ ದತ್ತಾ ಪಾಟೀಲ್ ಬೆಳಗಾವಿಯಲ್ಲಿ ಎಫ್ಐಆರ್ ದಾಖ
ಬೆಂಗಳೂರು : ಎಪ್ಸ್ಟೀನ್ ಫೈಲ್ನಲ್ಲಿ ಹೆಸರಿರುವ ಬೇರೆ ದೇಶಗಳ ನಾಯಕರು ರಾಜೀನಾಮೆ ಕೊಡುತ್ತಿದ್ದಾರೆ. ಆದರೆ ನಮ್ಮ ದೇಶದಲ್ಲಿ ರಾಜೀನಾಮೆ ಕೊಡುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರಾಜೀನಾಮೆ ನೀಡಬೇಕು. ಯಾಕೆಂದರೆ ಅ
ವಿಜಯನಗರ/ಹೊಸಪೇಟೆ : ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. 2022ರ ಜನವರಿ 19ರಂದ
ವಿಜಯನಗರ / ಹರಪನಹಳ್ಳಿ: ಕಾರ್ಮಿಕರ ಇಲಾಖೆಯಿಂದ ವಿತರಿಸಲಾದ ಸುರಕ್ಷತಾ ಕಿಟ್ಗಳು ಕಳಪೆ ಗುಣಮಟ್ಟದ್ದಾಗಿದ್ದು, ಈ ಕುರಿತು ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಐಸಿಸಿಟಿಯು ಕಾರ್ಯಕರ್ತರು ಕಿಟ್ಗೆ ಬೆಂಕಿ ಹಚ್ಚಿ
ಬಳ್ಳಾರಿ : ಸಾರ್ವಜನಿಕರು ಕುದಿಸಿ ಆರಿಸಿ ಸೋಸಿದ ನೀರನ್ನು ಮಾತ್ರ ಕುಡಿಯಬೇಕು. ಇದರಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ಬಾಬು
ಬೆಳಗಾವಿ : ‘ನಮ್ಮ ಶಾಸಕರು ‘‘ಹಾಲಿಡೇ’’ ಪ್ರವಾಸಕ್ಕೆ ಹೋದರೆ ತಪ್ಪೇನು? ಅದು ಅವರವರ ಇಷ್ಟದ ಪ್ರವಾಸ. ನಾವೆಲ್ಲ ಒಂದಾಗಿದ್ದೇವೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸೋಮವಾರ ಸ
ವಿಜಯನಗರ / ಹಂಪಿ: ವಿಶ್ವಪ್ರಸಿದ್ಧ ಹಂಪಿ ಉತ್ಸವದ ಯಶಸ್ಸಿಗೆ ಮಹತ್ವದ ಪಾತ್ರವಹಿಸಿದ 134 ಪೌರಕಾರ್ಮಿಕರಿಗೆ ವಿಶೇಷ ಗೌರವವಾಗಿ ಹೆಲಿಕಾಪ್ಟರ್ ಸವಾರಿ ವ್ಯವಸ್ಥೆ ಮಾಡಲಾಗಿದ್ದು, ಈ ಕಾರ್ಯಕ್ರಮ ಎಲ್ಲರ ಗಮನಸೆಳೆಯಿತು. ಉತ್ಸವದ ಅವಧಿ
ಬಳ್ಳಾರಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಯಾದಗಿರಿ ಜಿಲ್ಲೆಗೆ ಅಧ್ಯಕ್ಷರಾಗಿ ವಿಜಯ್ ಭರತ್ ಅವರನ್ನು ನೇಮಕ ಮಾಡಲಾಗಿದೆ. ವಿಜಯ್ ಭರತ್ ಅವರು ಹಲವು ವರ್ಷಗಳಿಂದ ರೈತ ಪರ ಹೋರಾಟಗಳಲ್ಲಿ ಸಕ್ರಿಯರಾಗಿದ್ದು, ರ
ವಿಜಯನಗರ/ಕೊಟ್ಟೂರು: ತಾಲೂಕು ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ “ಶ್ರೀ ಸಂತ ಸೇವಾಲಾಲ್ ಜಯಂತಿ” ಕಾರ್ಯಕ್ರಮವನ್ನು ಆಚರಿಸಲಾಯಿತು. ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಹಶೀಲ್ದಾರ್ ಅಮರೇಶ
ಕೇಂದ್ರ ಸರ್ಕಾರ ಗುರುವಾರ ಸಂಸತ್ತಿನ ಮುಂದೆ ಅನುಮೋದಿತ ಹುದ್ದೆ, ಹುದ್ದೆಯಲ್ಲಿರುವ ಅಧಿಕಾರಿಗಳ ಸಂಖ್ಯೆ ಮತ್ತು ವರ್ಗವಾರು ನೇರ ನೇಮಕಾತಿಯ ನವೀಕರಿಸಿದ ಡೇಟಾವನ್ನು ಮಂಡಿಸಿದೆ. ಕೇಂದ್ರ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರ
ಕೆಂಭಾವಿಯಲ್ಲಿ 6ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಚಾಲನೆ
ಅಫಜಲಪುರ: ಅಫಜಲಪುರ ಮತಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ನೂರಾರು ಯುವಕರು ಭಾರತೀಯ ಜನತಾ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ಅಧಿಕೃತವಾಗಿ ಸೇರ್ಪಡೆಯಾದರು. ಶಾಸಕ ಎಂ. ವೈ. ಪಾಟೀಲ ಅವರ ಅಭ
ವಿಟ್ಲ,: ಜಮಾಅತೆ ಇಸ್ಲಾಮೀ ಹಿಂದ್, ವಿಟ್ಲ ವತಿಯಿಂದ ಇಲ್ಲಿನ ಬ್ರೈಟ್ ಆಡಿಟೋರಿಯಂನ ಸಭಾಂಗಣದಲ್ಲಿ 'ಅಹ್ಲನ್ ರಮದಾನ್' ಹೆಸರಿನಲ್ಲಿ ಪವಿತ್ರ ಮಾಸದ ಸಿದ್ಧತೆಗಾಗಿ ರಮಝಾನ್ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಮಾಅತ
ಭಟ್ಕಳ: ಡಿಜಿಟಲ್ ಯುಗದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ವ್ಯಸನ ಹಾಗೂ ಅನಗತ್ಯ ವಿಷಯಗಳ ಪ್ರಭಾವವನ್ನು ತಡೆಗಟ್ಟುವ ಉದ್ದೇಶದಿಂದ ಇಲ್ಲಿನ ‘ಇದಾರ ಅದಾಬ್-ಎ-ಅತ್ಫಾಲ್’ ಸಂಸ್ಥೆಯು ‘ಯಮಾನಿ ಲ್ಯಾಪ್ಟಾಪ್’ ಎಂಬ ವಿಶೇಷ
ಕಟ್ ಕನ್ವರ್ಷನ್ನಲ್ಲಿ 500 ಅರ್ಜಿಗೆ ಏಕವಿನ್ಯಾಸ ನಕ್ಷೆಗೆ ಅವಕಾಶ
ಅಪೂರ್ವ ಜೀರ್ಣಕ್ರಿಯೆಯ ಶೈಲಿಯಿಂದಾಗಿ ಈ ರಣಹದ್ದು ಇತರ ಬೇಟೆಗಾರರಿಗೆ ತ್ಯಾಜ್ಯವಾಗಿರುವ ವಸ್ತುವನ್ನು ನುಂಗಿ ಆಹಾರವಾಗಿ ಬದಲಿಸಲು ಸಾಧ್ಯವಾಗಿದೆ. ನಾಯಿಗಳನ್ನು ಹೊರತುಪಡಿಸಿ ಇನ್ಯಾವುದೇ ಪ್ರಾಣಿ-ಪಕ್ಷಿಗಳು ಆಹಾರದಲ್ಲಿ ಮೂ
2022ರಲ್ಲಿ ಚಿತ್ರೀಕರಣ ಆರಂಭಿಸಿದ್ದ ಸಿನಿಮಾ ಅನೇಕ ಅಡೆತಡೆಗಳನ್ನು ದಾಟಿ ಫೆಬ್ರವರಿ 27ರಂದು ತೆರೆ ಮೇಲೆ ಬರುತ್ತಿದೆ. ಸತೀಶ್ ನೀನಾಸಾಂ ಮತ್ತು ಸಪ್ತಮಿ ಗೌಡ ಮುಖ್ಯಭೂಮಿಕೆಯಲ್ಲಿರುವ ಫೆಬ್ರವರಿ 27 ರಂದು ಬಿಡುಗಡೆಯಾಗಲಿರುವ ‘ದಿ ರೈ
ಹೈದರಾಬಾದ್: ಇತ್ತೀಚೆಗೆ ನಡೆದ ಕರೀಂನಗರ ನಗರ ಪಾಲಿಕೆ ಚುನಾವಣೆಯಲ್ಲಿ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ, ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ ಕರೀಂನಗರ ಮೇಯರ್ ಹುದ್ದೆಯನ್ನು ತನ್ನ ಪಾಲಾಗಿಸಿಕೊಳ್ಳುವಲ್ಲಿ
ಸಾಮಾಜಿಕ ಸಾಮರಸ್ಯ, ಸಹೋದರತ್ವ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರ ಸೇವೆ ಶ್ಲಾಘನೀಯ ಎಂದ ಪ್ರಧಾನಿ
ಜೆರುಸಲೇಂ: ಆಕ್ರಮಿತ ಪಶ್ಚಿಮದಂಡೆಯ ಮೇಲೆ ಇಸ್ರೇಲ್ನ ನಿಯಂತ್ರಣವನ್ನು ಬಿಗಿಗೊಳಿಸುವ ಕ್ರಮಗಳನ್ನು ಅನುಮೋದಿಸಿದ್ದು ಇದು ವಸಾಹತುಗಾರರಿಗೆ ಭೂಮಿಯನ್ನು ಖರೀದಿಸಲು ಸುಲಭಗೊಳಿಸುತ್ತದೆ. ಇದು ವಾಸ್ತವಿಕ ಸಂಯೋಜನೆಯ ಕ್ರಮ ಎಂದ
ಕಲಬುರಗಿ, ಫೆ.16: ಸ್ಥಳೀಯ ಹಾಗೂ ವಿರಳ ಪಕ್ಷಿಗಳ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಗ್ರೇಟ್ ಬ್ಯಾಕ್ ಯಾರ್ಡ್ ಬರ್ಡ್ ಕೌಂಟ್ ಕಾರ್ಯಕ್ರಮವನ್ನು ಸೋಮವಾರ ನಗರದ ಹೊರವಲಯದ ಬುದ್ಧ ವಿಹಾರ ಹಾಗೂ ಗುಲ್ಬರ್ಗಾ ವಿವಿ
ಲಂಡನ್: ಆನ್ಲೈನ್ನಲ್ಲಿ ಮಕ್ಕಳ ಸುರಕ್ಷತೆಯನ್ನು ಬಲಪಡಿಸಲು ಟೆಕ್ ಫ್ಲ್ಯಾಟ್ಫಾರ್ಮ್ಗಳು ಹಾನಿಕಾರಕ ವಿಷಯಗಳಿಗೆ ಸಂಪೂರ್ಣ ಜವಾಬ್ದಾರರಾಗಿರುವುದನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾದ ಕ್ರಮಗಳ ಪ್ಯಾಕೇಜ್ ಅನ್
ಖಲಂದರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ವಾಷಿಂಗ್ಟನ್: ಒಂದು ವೇಳೆ ಅಮೆರಿಕ ಮತ್ತು ಇರಾನ್ ನಡುವಿನ ಪರಮಾಣು ಮಾತುಕತೆ ವಿಫಲವಾದರೆ ಇರಾನ್ನ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯ ಮೇಲಿನ ಇಸ್ರೇಲ್ ದಾಳಿಯನ್ನು ಬೆಂಬಲಿಸುವುದಾಗಿ ಕಳೆದ ಡಿಸೆಂಬರ್ ನಲ್ಲಿ ಇಸ್ರೇಲ್ ಪ್ರಧಾನ
ಪಲ್ಲೆಕೆಲೆ : ಆರಂಭಿಕ ಬ್ಯಾಟರ್ ಪಥುಮ್ ನಿಸ್ಸಾಂಕ(ಔಟಾಗದೆ 100, 52 ಎಸೆತ, 10 ಬೌಂಡರಿ, 5 ಸಿಕ್ಸರ್)ಶತಕ ಹಾಗೂ ಕುಸಾಲ್ ಮೆಂಡಿಸ್ ಅರ್ಧಶತಕದ(51 ರನ್, 38 ಎಸೆತ, 6 ಬೌಂಡರಿ,1 ಸಿಕ್ಸರ್)ಸಹಾಯದಿಂದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ‘ಬಿ’ಗುಂಪಿನ 30
ಪತ್ರಕರ್ತರು ಸಮಾಜದ ಹಾಗೂ ಸರ್ಕಾರದ ಎರೆಡು ಕಣ್ಣುಗಳು: ಸಲೀಂ ಅಹ್ಮದ್
ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಿರುವಂತೆಯೇ ವಿಶ್ವದ ಅತ್ಯಂತ ಆಯಕಟ್ಟಿನ ಪ್ರಮುಖ ಜಲಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವೊಲ್ಯುಷನರಿ ಗಾಡ್ರ್ಸ್ ಕಾರ್ಪ್(ಐ
ಲಕ್ನೋ: ದೂರುಗಳು ಹಾಗೂ ತಪಾಸಣೆಗಳ ಬಳಿಕ ಉತ್ತರಪ್ರದೇಶ ಸರಕಾರ 178 ಖಾಸಗಿ ಆಸ್ಪತ್ರೆಗಳ ಪರವಾನಿಗೆಗಳನ್ನು ರದ್ದುಗೊಳಿಸಿದೆ. ಸಕ್ಷಮ ಪ್ರಾಧಿಕಾರದ ಮುಂದೆ ವಿಚಾರಣೆ ನಡೆದ ಬಳಿಕ 59 ಆಸ್ಪತ್ರೆಗಳ ಪರವಾನಿಗೆಯನ್ನು ಮರು ಸ್ಥಾಪಿಸಲಾಗ
ಧಾರ್(ಮಧ್ಯಪ್ರದೇಶ): ಇಲ್ಲಿನ ಬುಡಕಟ್ಟು ಪ್ರದೇಶದಲ್ಲಿ ನಡೆದ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಮೂಲ ಭೂತ ಸೌರ್ಕರ್ಯಗಳಿಲ್ಲದೆ 175ಕ್ಕೂ ಅಧಿಕ ಮಹಿಳೆಯರಿಗೆ ಒಂದೇ ದಿನದಲ್ಲಿ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್
ಹೊಸದಿಲ್ಲಿ: ಪುರುಷರ ಟಿ20 ಕ್ರಿಕೆಟ್ನಲ್ಲಿ 700 ವಿಕೆಟ್ಗಳನ್ನು ಪಡೆದ ಮೊದಲ ಬೌಲರ್ ಆಗಿ ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಸೋಮವಾರ ಕ್ರಿಕೆಟ್ ಇತಿಹಾಸಕ್ಕೆ ಸೇರ್ಪಡೆಗೊಂಡಿದ್ದಾರೆ. ಹೊಸದಿಲ್ಲಿಯ ಅರುಣ್ ಜೇಟ್ಲಿ ಸ್ಟೇಡ

29 C