ರಾಯಚೂರು: ಹತ್ತಿ ತುಂಬಿದ್ದ ಟ್ರ್ಯಾಕ್ಟರ್ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹೊರವಲಯದ ಲಿಂಗಸುಗೂರು ರಸ್ತೆಯ ಬೈಪಾಸ್ ಬಳಿ ನಡೆದಿದೆ. ಮೃತನ
NSW ವರ್ಷದ ವಿಜ್ಞಾನಿ ಪ್ರಶಸ್ತಿಯನ್ನು ಪಡೆದ ಮೊದಲ ಗಣಿತಜ್ಞೆಯಾಗಿ ನಳಿನಿ ಜೋಶಿ ಆಸ್ಟ್ರೇಲಿಯಾದ ಕ್ವಾಂಟಮ್ ಭವಿಷ್ಯವನ್ನು ಭದ್ರಪಡಿಸುತ್ತಿದ್ದಾರೆ. ಜೊತೆಗೆ ಮುಂದಿನ ಪೀಳಿಗೆಯ ವಿಜ್ಞಾನ ಮತ್ತು ಗಣಿತದ ನಾಯಕರಿಗೆ ಸ್ಫೂರ್ತಿಯ
ಕಾರ್ಕಳ: ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮತ್ತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರ
ಬಂಗೇರಕಟ್ಟೆ: ನೂರುಲ್ ಹುದಾ ಮದರಸ ವಠಾರದಲ್ಲಿ ನಡೆದ ಬದ್ರಿಯಾ ಜುಮಾ ಮಸೀದಿಯ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಸಮಿತಿ ಸದಸ್ಯರ ಆಯ್ಕೆಯು ಶುಕ್ರವಾರ ನಡೆಯಿತು. 2026ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಇಕ್ಬಾಲ್ ಬಂಗ
ಕಂಪ್ಲಿ: ಖಾಸಗಿ ಭೂಮಿಯನ್ನುಅಕ್ರಮ ಒತ್ತುವರಿ ಮಾಡಲು ಕೆಲವರು ಹುನ್ನಾರ ನಡೆಸಿದ್ದಾರೆ ಎಂದು ಅಂಬೇಡ್ಕರ್ ಸ್ವಾಭಿಮಾನಿ ಸಂಘದ ಕಂಪ್ಲಿ ಕ್ಷೇತ್ರಾಧ್ಯಕ್ಷ ಸಿ.ಎ.ಚನ್ನಪ್ಪ ಆರೋಪಿಸಿದರು. ಶನಿವಾರ ಪಟ್ಟಣದ ಅತಿಥಿ ಗೃಹದಲ್ಲಿ ಹಮ್ಮ
ರಾಯಚೂರು: ಮಹಿಳೆಯರು ದಲಿತರು ಮತ್ತು ಆರ್ಥಿಕವಾಗಿ ಹಿಂದುಳಿದವರು ಸೇರಿದಂತೆ ಎಲ್ಲರೂ ಕೂಡಿ ಸೌಹಾರ್ದ ಭಾರತವನ್ನು ಕಟ್ಟಬೇಕಾಗಿದೆ ಎಂದು ರಾಯಚೂರಿನ ಹಿರಿಯ ಸಾಹಿತಿ ವೀರ ಹನುಮಾನವರು ಹೇಳಿದರು. ಶನಿವಾರದಂದು ಅವರು ಜಿಲ್ಲಾ ಕನ್
ಕಲಬುರಗಿಯಲ್ಲಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಹೈಟೆಕ್ ಕಟ್ಟಡ ಲೋಕಾರ್ಪಣೆ
ಕಲಬುರಗಿ: ಸಾರ್ವಜನಿಕರ ಸೇವೆ, ನಾಗರಿಕ ಸ್ನೇಹಿ ವೃತ್ತಿಪರತೆ ಸೇರಿದಂತೆ ಹಲವಾರು ವಿಭಾಗಗಳಲ್ಲಿ ಪೊಲೀಸ್ ಕಮೀಷನರೇಟ್ ಅಮೂಲಾಗ್ರ ಸುಧಾರಣೆ ತಂದಿದೆ. ಈ ಎಲ್ಲಾ ಮಾನದಂಡಗಳನ್ನು ಪರಿಗಣಿಸಿ ಅಂತಾರಾಷ್ಟ್ರೀಯ ISO ಪ್ರಶಸ್ತಿ ಲಭಿಸ
ಹೊಸದಿಲ್ಲಿ: ಇರಾನ್ನಲ್ಲಿ ನಡೆಯುತ್ತಿರುವ ಬೃಹತ್ ಸರ್ಕಾರ ವಿರೋಧಿ ಪ್ರತಿಭಟನೆಯನ್ನು ಭದ್ರತಾ ಪಡೆಗಳು ಹತ್ತಿಕ್ಕುತ್ತಿರುವ ಹಿನ್ನೆಲೆಯಲ್ಲಿ, ಇರಾನ್ ವಿಷಯದಲ್ಲಿ ಅಮೆರಿಕ ಮಧ್ಯಪ್ರವೇಶಿಸುವ ಸಾಧ್ಯತೆ ಇರುವುದರಿಂದ ಇಸ್ರೇ
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (BIT) ನಡುವಿನ ಶೈಕ್ಷಣಿಕ, ಸಂಶೋಧನಾ ಹಾಗೂ ಸಾಂಸ್ಕೃತಿಕ ಸಹಯೋಗವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಶೈಕ್ಷಣಿಕ ಒಪ್ಪಂದಕ್ಕೆ (MoU
ತಂದೆಯ ಸಾವಿನ ಸುದ್ದಿ ತಿಳಿದು ಮಗ-ಮಗಳು ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು
► ಆಟಕ್ಕೆ ಕಾಲೇಜು, ಹೊಲಗಳೇ ಗತಿ! ► ವಾಕಿಂಗ್ ಮಾಡಲು ಗಂಗಾವತಿ-ಲಿಂಗಸಗೂರು ರಸ್ತೆ!
ತತ್ವಪದಗಳಲ್ಲಿ ಕಾಣುವ ಬಹುತ್ವವನ್ನು ಕನ್ನಡ ಸಾಹಿತ್ಯದ ಸಾಂಸ್ಕೃತಿಕ ಚರಿತ್ರೆಯಲ್ಲಿ 17-18ನೇ ಶತಮಾನದ ಕಾಲಘಟ್ಟಕ್ಕೆ ‘ಕತ್ತಲೆ ಯುಗ’ ಎಂದು ಚರಿತ್ರೆಕಾರರು ಗುರುತಿಸಿದ್ದಾರೆ. ಇತ್ತೀಚಿನ ವಿದ್ವಾಂಸರು ವಿಷಾದ ವ್ಯಕ್ತಪಡಿಸಿ ಆ
ಭೂಮಿ ಪೂಜೆಗಷ್ಟೇ ಸೀಮಿತ | 7 ವರ್ಷದಲ್ಲಿ ಕಾಂಪೌಂಡು ಕಟ್ಟಿದ್ದೇ ಸಾಧನೆ | ಇಎಸ್ಐ ಆಸ್ಪತ್ರೆ ಇಲ್ಲದೆ ರೋಗಿಗಳು ಪರದಾಟ
ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ ತನ್ನ ವೆಬ್ತಾಣದಲ್ಲಿರುವ ಅಶ್ಲೀಲ ಕಂಟೆಂಟ್ಗಳ ವಿರುದ್ಧ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರ ಅಶ್ಲೀಲ ಕಂಟೆಂಟ್ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ ಬಳಿಕ ಎಕ್ಸ್ 3500 ಪೋಸ್ಟ್ಗಳನ್ನು ಬ್ಲ
ಕೊಣಾಜೆ: ಅಸೈಗೋಳಿಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆಯ ಮೂಲ ನಕ್ಷೆಯಲ್ಲಿ ಪರಿವರ್ತನೆ ಮಾಡುವ ಹುನ್ನಾರ ನಡೆಯುತ್ತಿದೆ ಎಂಬ ಆರೋಪದೊಂದಿಗೆ, ರಸ್ತೆ ನಿರ್ಮಾಣಕ್ಕೆ ಎದುರಾಗಿರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವ
ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಸಂಸ್ಥೆಯ 10ನೇ ವರ್ಷದ ಸಂಸ್ಥಾಪನಾ ದಿನವನ್ನು “10 ವರ್ಷಗಳ ಭಯದ ರಾಜಕೀಯದ ಪ್ರತಿರೋಧ” ಎಂಬ ಘೋಷವಾಕ್ಯದಡಿ ಜನವರಿ 10ರಂದು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲ
ದೇರಳಕಟ್ಟೆ: ಮೇಲ್ತೆನೆ (ಬ್ಯಾರಿ ಎಲ್ತ್ಕಾರ್ – ಕಲಾವಿದಮಾರೊ ಕೂಟ) ವತಿಯಿಂದ ಹೊರತಂದ ಮೇಲ್ತೆನೆ ಇ-ಮ್ಯಾಗಝಿನ್ ಬಿಡುಗಡೆ ಕಾರ್ಯಕ್ರಮವು ರವಿವಾರ ನಾಟೆಕಲ್ ವಿಜಯನಗರದಲ್ಲಿರುವ ಇಲೈಟ್ ಟ್ಯೂಶನ್ ಸೆಂಟರ್ನಲ್ಲಿ ನಡೆಯಿತು. ಈ ಸಂ
ರಾಯಚೂರು: ಭಾರತೀಯ ರೈಲ್ವೆ ಇಲಾಖೆಯು ಡಿಸೆಂಬರ್ 26ರಿಂದ ಜಾರಿಗೊಳಿಸಿರುವ ರೈಲ್ವೆ ಟಿಕೆಟ್ ದರ ಹೆಚ್ಚಳವನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಯಚೂರು ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸ
ಹಾಸನ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪುತ್ರನೊಬ್ಬ ತಂದೆಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸತೀಶ್ (60) ಎಂದು ಗುರುತಿಸಲಾಗಿದ್ದು, ಪುತ್ರ ರಂಜಿ
ಬಂಟ್ವಾಳ: ರಾಜಕೀಯ ನಾಯಕರನ್ನು ಹೀರೋಗಳಂತೆ ಭಕ್ತಿಯಿಂದ ನೋಡಬಾರದು. ಅಂಥ ಅಂಧಭಕ್ತಿ ಸಂವಿಧಾನಕ್ಕೆ ದೊಡ್ಡ ಸವಾಲಾಗುತ್ತದೆ ಎಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್ಎಜೆ) ರಾಷ್ಟ್ರೀಯ ಪ್ರಧಾನ ಕಾರ್ಯದರ
ಸ್ವಲ್ಪ ಮಟ್ಟಿಗೆ ಹಸಿವೆಯ ಅನುಭವ ಜೀರ್ಣಕ್ರಿಯೆಯನ್ನೂ ಹಾಗೂ ನಿದ್ರೆಯ ಗುಣಮಟ್ಟವನ್ನೂ ಉತ್ತಮಗೊಳಿಸುತ್ತದೆ. ಏಕೆಂದರೆ ಭಾರವಾದ ರಾತ್ರಿ ಭೋಜನವನ್ನು ಕರಗಿಸುವಲ್ಲಿ ದೇಹ ಅತಿಯಾಗಿ ವ್ಯಸ್ತವಾಗಿರುವುದಿಲ್ಲ. ಆನ್ಲೈನ್ನಲ್ಲ
ಕೇಂದ್ರ ಸರ್ಕಾರದ ಅಧಿಕಾರಿಗಳು, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ, ಸಾರ್ವಜನಿಕ ವಲಯದ ಉದ್ದಿಮೆಗಳು ಮತ್ತು ಸ್ವಾಯತ್ತ ಸಂಸ್ಥೆಗಳ ಸಿಬ್ಬಂದಿ ಅರ್ಜಿ ಸಲ್ಲಿಸಬಹುದು. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ತನ
ಬಂಟ್ವಾಳ: ಬಂಟ್ವಾಳ ತಾಲೂಕಿನ ಸಾಹಿತ್ಯಾಸಕ್ತರ ಸಹಕಾರದೊಂದಿಗೆ ಬಂಟ್ವಾಳ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಮಾರ್ಚ್ 27 ಮತ್ತು 28ರಂದು ಎರಡು ದಿನಗಳ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುವ
ದಶಕಗಳಿಂದ ಭಾರತೀಯ ಹೆತ್ತವರು ತಮ್ಮ ಮಕ್ಕಳು ವೈದ್ಯರು, ಇಂಜಿನಿಯರ್ಗಳು, ಐಎಎಸ್, ಕೆಎಎಸ್, ಅಧ್ಯಾಪಕರು ಮೊದಲಾದ ಉದ್ಯೋಗ ಭದ್ರತೆಯ ವೃತ್ತಿಗಳನ್ನು ಆಯ್ಕೆ ಮಾಡಬೇಕು ಎಂದು ಬಯಸುತ್ತಿದ್ದರು. ಆದರೆ ಇತ್ತೀಚೆಗೆ ಕಾಲ ಬದಲಾಗಿದೆ
ಕನಕಗಿರಿ : ತಾಲೂಕಿನ ನವಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬೈರಾಪುರ ಗ್ರಾಮದಲ್ಲಿ ಮರಳಿನ ಟಿಪ್ಪರ್, ಬೈಕ್ಗೆ ಢಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ. ರುದ್ರಗೌಡ ದಳಪತಿ (63) ಮೃತರು ಎಂ
ನ್ಯಾಯಾಂಗ ವಿಚಾರಣೆಯ ಸಂದರ್ಭದಲ್ಲಿ ಸಾಕ್ಷಿಗಳು ಮತ್ತು ಸಾಂದರ್ಭಿಕ ಸಾಕ್ಷ್ಯಗಳು ಮತ್ತು ಕಾಯ್ದೆಯ ಸೆಕ್ಷನ್ಗಳು ಮಾತ್ರ ಮುಖ್ಯವಾಗಿ ಪರಿಗಣಿಸಲ್ಪಡುವಾಗ ಸೈದ್ಧಾಂತಿಕವಾಗಿ, ತಾತ್ವಿಕವಾಗಿ ಇದರ ಬಗ್ಗೆ ನಾವು ಎತ್ತುವ ನ್ಯಾಯ
ವಾಷಿಂಗ್ಟನ್: ತೈಲ ಮಾರಾಟಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ವೆನಿಝುವೆಲಾ ಮೇಲೆ ಹೆಚ್ಚುವರಿಯಾಗಿ ವಿಧಿಸಲಾಗಿದ್ದ ಆರ್ಥಿಕ ದಿಗ್ಬಂಧನಗಳನ್ನು ಅಮೆರಿಕ ಶೀಘ್ರದಲ್ಲೇ ಹಿಂಪಡೆಯುವ ಸಾಧ್ಯತೆ ಇದೆ ಎಂದು ಅಮೆರಿಕ ಖಜಾನೆ ಕಾರ್ಯ
ಆರೋಪಿಗೆ ʼಸುಪ್ರೀಂʼ ನಿರೀಕ್ಷಣಾ ಜಾಮೀನು; ವಕೀಲೆಯ ನಡವಳಿಕೆ ಕುರಿತು ನ್ಯಾಯಾಲಯ ಕಳವಳ
ಹಳ್ಳಿಯ ದಾರಿಯಲ್ಲಿ ನಡೆಯುತ್ತಾ ಬಂದರೆ ಕೆಲವೊಮ್ಮೆ ವಿಚಿತ್ರ ಮೌನ ಎದುರಾಗುತ್ತದೆ. ಅದೇ ಮೌನದೊಳಗೆ ಒಂದು ಪಲ್ಲಟ ಮರುಳುಮಾಡುವಂತೆ ನಿಂತಿರುತ್ತದೆ. ರೈತನೊಬ್ಬ ತನ್ನ ಹೊಲದ ಬೆವರು, ಮಣ್ಣಿನ ಗಂಧ, ಬೆಳೆಗಳ ಲಾಭಾಂಶ-ಇವನ್ನೆಲ್ಲ ಒ
ಸ್ಥಳೀಯ ಪತ್ರಿಕೆಗಳ ವರದಿಗಳನ್ನು ಪರಿಶೀಲಿಸಿದರೆ, ರಾಜ್ಯದ ವರ್ತಮಾನ ಮತ್ತು ಭವಿಷ್ಯಕ್ಕೆ ಬಹಳ ಮುಖ್ಯವಾದ ಈ ವಿಷಯಗಳು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಡುವಿನ ವಿವಾದದಷ್ಟು ಗಮನವನ್ನು ಸೆಳೆಯುವುದಿಲ್ಲ. ವಾಸ್ತವವ
ರೇವರಿ (ಹರ್ಯಾಣ): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇಲೆ ಜೂನಿಯರ್ ಹಾಕಿ ತರಬೇತುದಾರನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ರೇವರಿ ಜಿಲ್ಲೆಯ ಗ್ರ
ಸೋಮವಾರ ಬೆಳಗ್ಗೆ ತಮ್ಮ ಮನೆಗಳಲ್ಲಿ ಕುಳಿತು ಉಡಾವಣೆಯನ್ನು ವೀಕ್ಷಿಸುವ ಭಾರತೀಯರ ಪಾಲಿಗೆ ಶ್ರೀಹರಿಕೋಟಾದಿಂದ ಉಡಾವಣೆಯಾಗುವುದು ಕೇವಲ ರಾಕೆಟ್ ಮಾತ್ರವಲ್ಲ. ಇದು ಭಾರತದ ತಾಂತ್ರಿಕ ಸಾಮರ್ಥ್ಯದ ಸಂಪೂರ್ಣ ಪ್ರದರ್ಶನವಾಗಿದ್ದ
ಹೊಸದಿಲ್ಲಿ: ಉದ್ಯಮಿಯೊಬ್ಬರು ಹೂಡಿಕೆದಾರರ ಹಣವನ್ನು ಸಂಕೀರ್ಣ ವಹಿವಾಟುಗಳ ಮೂಲಕ 9 ಕೋಟಿ ರೂ. ಮೌಲ್ಯದ ಬೆಂಟ್ಲಿ ಬೆಂಟೇಗಾ ಕಾರು ಸೇರಿದಂತೆ ಐಷಾರಾಮಿ ವಾಹನಗಳ ಖರೀದಿಗೆ ಬಳಸಿಕೊಂಡಿದ್ದು, ಆತನನ್ನು ದಿಲ್ಲಿ ಪೊಲೀಸರು ಬಂಧಿಸಿದ್
ವಡೋದರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಕ್ರಿಕೆಟ್ ಸರಣಿ ಭಾನುವಾರ ಆರಂಭವಾಗಲಿದ್ದು, ಇದಕ್ಕೂ ಮುನ್ನವೇ ಭಾರತದ ವಿಕೆಟ್ಕೀಪರ್–ಬ್ಯಾಟ್ಸ್ಮನ್ ರಿಷಭ್ ಪಂತ್ ಸರಣಿಯಿಂದ ಹೊರಗುಳಿಯಲಿದ್ದಾರೆ. ಗಾಯದ ಸಮಸ್ಯೆ ಹಿನ್ನೆ
ನ್ಯೂಯಾರ್ಕ್: ನೊಬೆಲ್ ಶಾಂತಿ ಪ್ರಶಸ್ತಿಯನ್ನು ಒಮ್ಮೆ ಘೋಷಿಸಿದ ಬಳಿಕ ಅದನ್ನು ವರ್ಗಾಯಿಸಲು, ಹಂಚಿಕೊಳ್ಳಲು ಅಥವಾ ರದ್ದುಪಡಿಸಲು ಯಾವುದೇ ಅವಕಾಶವಿಲ್ಲ ಎಂದು ನೊಬೆಲ್ ಸಮಿತಿ ಸ್ಪಷ್ಟಪಡಿಸಿದೆ. ತಮಗೆ ಲಭಿಸಿರುವ 2025ನೇ ಸಾಲಿನ ನೊ
ಭಟ್ಕಳ: ಕಾಡುಹಂದಿಯೊಂದು ಏಕಾಏಕಿ ರಸ್ತೆಗೆ ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳ–ಸಾಗರ ರಾಜ್ಯ ಹೆದ್ದಾರಿ–50ರ ಭಟ್ಕಳ ನಗರಸಭೆಯ ತ್ಯಾಜ್ಯ ವಿಲೇವಾರಿ ಮೈದಾನದ
ವಾಷಿಂಗ್ಟನ್: ಸಿರಿಯಾದಲ್ಲಿ ಐಸಿಸ್ ಉಗ್ರರ ತಾಣಗಳನ್ನು ಗುರಿ ಮಾಡಿ ಅಮೆರಿಕ ಸೇನೆ ಹಾಗೂ ಮಿತ್ರಪಡೆಗಳು ಶನಿವಾರ ದೊಡ್ಡ ಪ್ರಮಾಣದ ವಾಯುದಾಳಿ ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ಪ್ರಕಟಿಸಿದೆ. ಐಸಿಸ್ ಉಗ್ರರು ಕಳೆದ ತಿ
ಮೈಸೂರು : ಪತ್ರಕರ್ತ, ಲೇಖಕ ಹಾಗೂ ಕವಿತಾ ಪ್ರಕಾಶನದ ಗಣೇಶ ಅಮೀನಗಡ ಅವರು ಮಂಡ್ಯದ ಎಂಆರ್ಎಂ ಪ್ರಕಾಶನ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಎಂಆರ್ಎಂ ಸಾಹಿತ್ಯ ಪ್ರಶಸ್ತಿ ಪುರಸ್ಕಾರಕ್ಕೆ ಮಂಡ್ಯದ ಕವಿ ಕೆ.ಪಿ.ಮೃತ್ಯುಂಜಯ ಭಾಜನ
ಚಿತ್ರದುರ್ಗ : ಕಾರು ಹಾಗೂ ಕ್ಯಾಂಟರ್ ಲಾರಿ ಮಧ್ಯೆ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದ ಬಳಿ ನಡೆದಿದೆ. ಬೀದರ್-ಶ್ರೀರಂಗಪಟ್ಟ
‘ಸೌಹಾರ್ದ ಭಾರತ-ಸಮಾನತೆಯ ಸ್ನೇಹಿತ’ ಕೃತಿಯ ಜನಾರ್ಪಣೆ ಸಮಾರಂಭ
ಗದಗ : ಮನೆಯ ಹೊಸ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಮಣ್ಣಿನ ಚೆಂಬೊಂದರಲ್ಲಿ ಅಂದಾಜು 1 ಕೆಜಿಯಷ್ಟು ತೂಕದ ಪುರಾತನ ಚಿನ್ನಾಭರಣಗಳು ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ವ
ಕಲಬುರಗಿ: ಸಿಪಿಐ, ಸಿಪಿಐಎಂ ಹಾಗೂ ಎಸ್.ಯು.ಸಿ.ಐ ಎಡ ಪಕ್ಷಗಳ ನೇತೃತ್ವದಲ್ಲಿ ವೆನೆಜುವೆಲಾ ದೇಶದ ಮೇಲೆ ಅಮೆರಿಕ ದಾಳಿ ಖಂಡಿಸಿ, ಇಲ್ಲಿಯ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಲ್ಲಿ ಅಮೇರಿಕಾ ಸಾಮ್ರಾಜ್ಯಶಾಹಿಯ ಪ್ರತಿಕೃತಿಯನ್ನ
ಕೊಪ್ಪಳ: ಮೌಲಾನಾ ಆಜಾದ್ ಮಾದರಿ ಶಾಲೆ, ದಿಡ್ಡಿಕೇರಾದಲ್ಲಿ ಶನಿವಾರ ಪೊಕ್ಸೊ(ಮಕ್ಕಳ ಲೈಂಗಿಕ ಅಪರಾಧಗಳ ತಡೆ) ಕಾನೂನು ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕೊಪ್ಪಳದ ಯುವ ವಕೀಲೆಯಾದ ಶ
ಹರಪನಹಳ್ಳಿ : ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನು ಪಾಲನೆ ಮಾಡಬೇಕೆಂದು ಹರಪನಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಸಂತೋಷ್ ಚೌಹಾಣ್ ಹೇಳಿದರು. ನಗರದ ಹರಪನಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ಹರಪನಹ
ಕುಂದಾಪುರ, ಜ.10: ಅಲ್ತಾರು ಬಿ.ಆರ್.ಸೇವಾಟ್ರಸ್ಟ್ ವತಿಯಿಂದ 3ನೇ ವರ್ಷದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಅನಾರೋಗ್ಯ ಪೀಡಿತರಿಗೆ ಸಹಾಯಧನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಾಹೇಬರಕಟ್ಟೆ ಸ್ವಾಗತ
ವಾಷಿಂಗ್ಟನ್, ಜ.10: ಗ್ರೀನ್ಲ್ಯಾಂಡ್ ನಲ್ಲಿ ಹೆಚ್ಚುತ್ತಿರುವ ರಶ್ಯ ಮತ್ತು ಚೀನಾದ ಪ್ರಭಾವಕ್ಕೆ ತಡೆಯೊಡ್ಡಲು ಆ ಪ್ರದೇಶವನ್ನು ನಿಯಂತ್ರಣಕ್ಕೆ ಪಡೆಯಲು ಅಮೆರಿಕ ಉದ್ದೇಶಿಸಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ
ಡೆಹ್ರಾಡೂನ್, ಜ.10: ರಾಜ್ಯ ಸರಕಾರವು 2022ರ ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರಸಿಂಗ್ ಧಾಮಿ ಪ್ರಕಟಿಸಿದ್ದಾರೆ. ಉತ್ತರಾಖಂಡದ ಋಷಿಕೇಶದಲ್ಲಿ ಮಾಜಿ ಬಿ
ಉಳ್ಳಾಲ: ಕಾರಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಮುಹಮ್ಮದ್ ಮಹಾಝ್ ಬಟ್ಟಪ್ಪ
ನುಕ್, ಜ.10: ಗ್ರೀನ್ಲ್ಯಾಂಡನ್ನು ವಶಪಡಿಸಿಕೊಳ್ಳುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಬೆದರಿಕೆಗೆ ಪ್ರತ್ಯುತ್ತರವಾಗಿ ಗ್ರೀನ್ಲ್ಯಾಂಡ್ನ ಐದು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು, ತಾವು ಅಮೆರಿಕನ್ನರಾಗಲ
ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಕ್ಷದ ವರಿಷ್ಟರ ಮುಂದೆ ಅಭಿಪ್ರಾಯ ತಿಳಿಸಲಾಗಿದೆ. ಶೀಘ್ರವೇ ವರಿಷ್ಠರು ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಗೆ ಮರಳಲಿದ್ದಾರ
ಹೊಸದಿಲ್ಲಿ, ಜ.10: ಭಾರತದ ಸಂವಿಧಾನವು ಎಲ್ಲರಿಗೂ ಸಮಾನ ಸ್ಥಾನಮಾನ ನೀಡಿದ್ದು, ಭವಿಷ್ಯದಲ್ಲಿ ಹಿಜಾಬ್ ಧರಿಸುವ ಮಹಿಳೆಯೊಬ್ಬಳು ಭಾರತದ ಪ್ರಧಾನಿಯಾಗುವ ದಿನ ಬರಲಿದೆ ಎಂದು ಎಐಎಂಐಎಂ ಪಕ್ಷದ ವರಿಷ್ಠ ಅಸಾದುದ್ದೀನ್ ಉವೈಸಿ ಹೇಳಿದ್
ಹೊಸದಿಲ್ಲಿ, ಜ.10: ಇಲ್ಲಿರುವ ಅಫ್ಘಾನ್ ರಾಯಭಾರಿ ಕಚೇರಿಯ ಉಸ್ತುವಾರಿ ರಾಜತಾಂತ್ರಿಕರಾಗಿ ನೂರ್ ಅಹ್ಮದ್ ನೂರ್ ಅವರನ್ನು ನೇಮಿಸಲಾಗಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. ತಾಲಿಬಾನ್ ನ ಹಿರಿಯ ಸದಸ್ಯರಾದ ಮುಫ್ತಿ ನೂರ್
ಕಲಬುರಗಿ: ಜ.12 ರಂದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಜಾ ಸೌಧ ನಿರ್ಮಾಣಕ್ಕೆ ಅಡಿಗಲ್ಲು ಸೇರಿದಂತೆ ಯಡ್ರಾಮಿ ಮತ್ತು ಸೇಡಂ ಪ್ರತ್ಯೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ
ಉಡುಪಿ: ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು. ಪ್ರಥಮ ದಿನದ ಹೊರೆಕಾಣಿಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭ
ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯ (ED) ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವಿನ ಸಂಘರ್ಷ ತಾರಕಕ್ಕೇರಿದೆ. ರಾಜಕೀಯ ತಂತ್ರಗಾರಿಕೆ ಸಂಸ್ಥೆ I-PAC ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ನಡೆದ ED ದಾಳ
ಕಲಬುರಗಿ: ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಪರೀಕ್ಷಾ ಪ್ರಶ್ನೆಪತ್ರಿಕೆಗಳ ಸೋರಿಕೆ, ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಷನ್ (AIDYO) ವತಿಯಿಂದ ನಗರದಲ್ಲ
ವ್ಯಾಟಿಕನ್ ಸಿಟಿ, ಜ.10: ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಗಾಝಾದಲ್ಲಿ ಉಂಟಾಗಿರುವ ಮಾನವೀಯ ಬಿಕ್ಕಟ್ಟಿನ ಕುರಿತು ಪೋಪ್ ಲಿಯೋ ದುಃಖ ವ್ಯಕ್ತಪಡಿಸಿದ್ದು, ಫೆಲೆಸ್ತೀನೀಯರು ತಮ್ಮ ಸ್ವಂತ ನೆಲದಲ್
ಕಾರ್ಕಳ: ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ್ ಥೀಮ್ ಪಾರ್ಕ್ ನ ಕಟ್ಟಡದ ಮೇಲ್ಚಾವಣಿಗೆ ಅಳವಡಿಸಿದ ತಾಮ್ರದ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕಾರ್ಕಳ ಪೊಲೀಸರು ಯಶಸ
ಕಲಬುರಗಿ: ಕಾಂಗ್ರೆಸ್ ಸರಕಾರ ಅಭಿವೃದ್ಧಿಯತ್ತ ಗಮನ ಸಹರಿಸದೇ ಜನರ ಸಂಕಷ್ಟಗಳಿಗೆ ಸ್ಪಂದಿಸದೇ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಓಬಿಸಿ ಮೋರ್ಚಾ ನಗರಾಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ ಅವರ ನೇತೃತ್ವದಲ್ಲಿ ಕುದ
ಟೆಹ್ರಾನ್, ಜ.10: ಇರಾನ್ ನಲ್ಲಿ ನಡೆದ ಶಾಂತಿಯುತ ಪ್ರತಿಭಟನೆಗಳು ಹಿಂಸಾತ್ಮಕ, ದೇಶದ್ರೋಹಿ ಚಟುವಟಿಕೆಗಳು ಹಾಗೂ ವಿಧ್ವಂಸಕ ಕೃತ್ಯಗಳಾಗಿ ರೂಪಾಂತರಗೊಳ್ಳಲು ಅಮೆರಿಕವೇ ಹೊಣೆ ಎಂದು ವಿಶ್ವಸಂಸ್ಥೆಯಲ್ಲಿ ಇರಾನಿನ ರಾಯಭಾರಿ, ವಿಶ
ಹೊಸದಿಲ್ಲಿ, ಜ.10: ‘‘ಝೆಕ್ನ ಜಾವೆಲಿನ್ ದಂತಕತೆ ಜಾನ್ ಝೆಲೆಝ್ನಿ ಅವರಿಂದ ಬೇರ್ಪಡುತ್ತಿದ್ದೇನೆ’’ ಎಂದು ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ಶನಿವಾರ ಘೋಷಿಸಿದ್ದಾರೆ. ಚೋಪ್ರಾ ಅವರು 2024ರ ಕೊನೆಯಲ್ಲಿ ಝೆಲೆಝ್ನ
ಬ್ರಿಸ್ಬೇನ್, ಜ.10: ಬೆಲಾರುಸ್ ಆಟಗಾರ್ತಿ ಆರ್ಯನಾ ಸಬಲೆಂಕಾ ಝೆಕ್ ಆಟಗಾರ್ತಿ ಕರೊಲಿನಾ ಮುಚೋವಾರನ್ನು ನೇರ ಸೆಟ್ ಗಳ ಅಂತರದಿಂದ ಮಣಿಸುವ ಮೂಲಕ ಬ್ರಿಸ್ಬೇನ್ ಇಂಟರ್ನ್ಯಾಶನಲ್ ಟೆನಿಸ್ ಟೂರ್ನಿಯಲ್ಲಿ ಸತತ ಮೂರನೇ ಬಾರಿ ಫೈನಲ್
ಕೌಲಾಲಂಪುರ, ಜ.10: ಭಾರತೀಯ ಶಟ್ಲರ್ ಪಿ.ವಿ. ಸಿಂಧು ವರ್ಷದ ಮೊದಲ ಮಲೇಶ್ಯ ಓಪನ್ ಸೂಪರ್–1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಅಂತಿಮ ನಾಲ್ಕರ ಹಂತದಲ್ಲೇ ತಮ್ಮ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ. ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್
ಉಡುಪಿ: ಜ.18ರಂದು ನಡೆಯುವ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ಮಹೋತ್ಸವಕ್ಕೆ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಂಗಳೂರಿನಲ್ಲ
ಐವರು ಸಾಧಕರಿಗೆ ಮಣಿಪಾಲ ಸಮೂಹದ ‘ಹೊಸ ವರ್ಷದ ಪ್ರಶಸ್ತಿ’ ಪ್ರದಾನ
ಮುಂಬೈ, ಜ. 10: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಉಪಮುಖ್ಯಮಂತ್ರಿ ಏಕನಾಥ ಶಿಂದೆಯನ್ನು ಪ್ರಕರಣವೊಂದರಲ್ಲಿ ‘ಸಿಲುಕಿಸಲು’ ನಡೆಸಿರುವ ‘ಗಂಭೀರ ಪಿತೂರಿ’ಯೊಂದು ಹೊರಬಿದ್ದಿದೆ ಎಂದು ವಿಶೇಷ ತನಿಖಾ ತಂಡ (SIT) ವ
ಹೊಸದಿಲ್ಲಿ, ಜ. 10: ಕುಟುಂಬ ಪಿಂಚಣಿ ಮತ್ತು ಆರೋಗ್ಯ ರಕ್ಷಣೆ ಸೌಲಭ್ಯಗಳಿಗಾಗಿ ಪಿಂಚಣಿ ಪಾವತಿ ಆದೇಶದಲ್ಲಿ ತನ್ನ 40 ವರ್ಷಗಳಿಗೂ ಅಧಿಕ ಅವಧಿಯ ಸಹ-ವಾಸಿ ಸಂಗಾತಿ ಹಾಗೂ ತಮ್ಮ ಮಕ್ಕಳನ್ನು ಸೇರ್ಪಡೆಗೊಳಿಸುವಂತೆ ಕೋರಿ ನಿವೃತ್ತ ಸರಕಾ
ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜಾಗತಿಕ ಗುಣಮಟ್ಟದ ಕ್ರೀಡಾ ಮೂಲಸೌಕರ್ಯ ಕಲ್ಪಿಸುವ ಉದ್ದೇಶಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವಿಯ ಮೇರೆಗೆ ಕೇಂದ್ರ ಸರಕಾರವು 14 ಕೋಟಿ ರೂ.ಮಂಜೂರು ಮಾಡಿದೆ. ಮಂಡ್ಯ
ಕೋಲ್ಕತಾ, ಜ.10: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ತೀವ್ರ ಪರಿಷ್ಕರಣೆ (SIR) ಸಂದರ್ಭದಲ್ಲಿ ಮತದಾರರ ಎಣಿಕೆ ಫಾರ್ಮ್ಗಳಲ್ಲಿ ಕಂಡುಬಂದ ತಾರ್ಕಿಕ ವ್ಯತ್ಯಾಸಗಳಿಗೆ ಸಂಬಂಧಿಸಿದ ಕಾರ್ಯವಿಧಾನಗಳನ್ನು ವಿರೋಧಿಸ
ಹೊಸದಿಲ್ಲಿ, ಜ.10: I-PAC ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವಿರುದ್ಧ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದೆ. ಇದೇ ವೇಳೆ, ದಾಳಿ ಪ್ರಕರಣಕ್ಕೆ ಸ
ಬೆಂಗಳೂರು : ವಿಶೇಷಚೇತನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಸಚಿವ ಸಂಪುಟದ ಮುಂದೆ ಈ ಮಸೂದೆ ಬರಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ
ವಿದ್ಯುತ್ ಚಾಲಿತ ವಾಹನಗಳ (EV) ಬ್ಯಾಟರಿಗಳಿಗಾಗಿ ಆಧಾರ್ ಮಾದರಿಯಲ್ಲಿ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿದೆ. ಕೇಂದ್ರ ಸಾರಿಗೆ ಸಚಿವಾಲಯ ಹೊರಡಿಸಿರುವ ಕರಡು ನಿಯಮಗಳ ಪ
ರಾಯಚೂರು: ಜಿ.ಸುರೇಶ ಅವರು ಹಿಂದುಳಿದವರ ಶೋಷಿತರ ಪರವಾಗಿ ಹೋರಾಡಿದ್ದರು. ಪಕ್ಷದಲ್ಲಿಯೂ ಗುರುತಿಸಿಕೊಂಡು ಉತ್ಸಾಹದಿಂದ ಇದ್ದರು. ಅವರ ಅಗಲಿಕೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ
ಝಾನ್ಸಿ, ಜ. 10: ಕೆಲವು ದಿನಗಳ ಹಿಂದೆ ಆಟೊರಿಕ್ಷಾ ಚಾಲಕಿಯೊಬ್ಬರು ಝಾನ್ಸಿಯಲ್ಲಿ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿ ಪೊಲೀಸರು ರಿಕ್ಷಾ ಚಾಲಕಿಯ ಪ್ರಿಯತಮನನ್ನು ಬಂಧಿಸಿದ್ದಾರೆ. ಮಹಿಳೆಯನ್ನು ಗುಂಡು ಹಾರಿಸಿ ಕೊಲ್ಲಲಾಗಿದೆ ಎ
ಬೆಂಗಳೂರು : ‘2028ರ ವರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿರಲಿ’ ಎಂಬ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪತ್ರ ಬರೆದಿರುವುದು ‘ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯದಲ್ಲ’ ಎಂದು ಡಿ.ಕೆ.ಶಿವಕುಮಾರ್ ಆಪ್ತ ವಲಯದಲ್ಲಿ
ಧರ್ಮದ ಕಾರಣಕ್ಕೆ ನಡೆದ ಘಟನೆ ಎಂದು ಆರೋಪಿಸಿದ ಸಂತ್ರಸ್ತನ ಕುಟುಂಬ
ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಮಹಿಳಾ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹಾಗೂ ನಿಷ್ಠಾವಂತ ಹೋರಾಟ ನಡೆಸಿ ಒಂದು ದಶಕವನ್ನು ಪೂರ್ಣಗೊಳಿಸಿದೆ. ವಿಮೆನ್ ಇಂಡಿಯಾ ಮೂವ್ಮೆಂಟ್ ನ 10 ನೆಯ ವರ್ಷದ ಸಂಸ್ಥಾಪನಾ ದ
ಬೆಂಗಳೂರು : ‘ವಿಬಿ: ಜಿ ರಾಮ್ ಜಿ ಯೋಜನೆ’ ಕುರಿತು ಸುಳ್ಳು ಅಪಪ್ರಚಾರಕ್ಕೆ ಬಿಜೆಪಿ ಮತ್ತು ಜೆಡಿಎಸ್ ಅವಕಾಶ ಕೊಡುವುದಿಲ್ಲ. ಗ್ರಾಮ ಮಟ್ಟಕ್ಕೂ ತೆರಳಿ ಜನರಿಗೆ, ಕಾರ್ಮಿಕರಿಗೆ ಮನವರಿಕೆ ಮಾಡಿಕೊಡುತ್ತೇವೆ. ಆ ಮೂಲಕ ಕಾಂಗ್ರೆಸ್ ಪ
ಕಲಬುರಗಿ: ನಗರದ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಸುಲಿಗೆಕೋರನೋರ್ವನನ್ನು ಬಂಧಿಸಿದ ಪೊಲೀಸರು, ಆತನ ಬಳಿಯಿದ್ದ 5 ಲಕ್ಷ ಮೌಲ್ಯದ 40 ಗ್ರಾಂ ಚಿನ್ನದ ಆ
ಬೆಂಗಳೂರು : ಎರಡು ನೂರು ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ ನಡೆದು ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಎರಡು ಮಕ್ಕಳ ತಾಯಿ ಸುಮ
ಉಡುಪಿ, ಜ.10: ಮಾರ್ಪಳ್ಳಿ ನಿವಾಸಿ, ಆಯುರ್ವೇದ ವೈದ್ಯ ಡಾ.ರವಿಚಂದ್ರ ರಾವ್ ಉಚ್ಚಿಲ(79) ಅಸೌಖ್ಯದಿಂದ ಶುಕ್ರವಾರ ರಾತ್ರಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಡಾ.ಉಚ್ಚಿಲ ಎಂದೇ ಹೆಸರುವಾಸಿಗಿದ್ದ ಇವರು ಉಚ್ಚಿಲದಲ್ಲಿ 40 ವರ
ಕ್ರೀಡಾಪಟು ಮೇಲೆ ಪ್ರಿಯಾಂಕ್ ಖರ್ಗೆ ಅಣತಿಯಂತೆ ಎಫ್ಐಆರ್ ಎಂದು ಪ್ರಚಾರ
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 12ರಂದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಜಾ ಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಕಲಬುರಗಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ಯಡ್ರಾಮಿ ಮತ್ತು ಸೇಡಂನಲ್ಲ
ಬೆಂಗಳೂರು : ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ನಡೆದಿದೆ. ಜ.9ರ ಶುಕ್ರವಾರ ಬೆಳಗ್ಗೆ ಅವಘಡ ಸಂಭವಿಸಿದ್ದು, ತಡವ
ಉಡುಪಿ, ಜ.10: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಮೃತದೇಹ ಮಹಜರಿಗೆ ಸಂಬಂಧಿಸಿ ನಾಲ್ಕು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜ.7ರ
ಬೆಂಗಳೂರು : ‘ವಿಬಿ: ಜಿ ರಾಮ್ ಜಿ ಯೋಜನೆ’ಯ ಬಗ್ಗೆ ಕಾಂಗ್ರೆಸ್ ಪಕ್ಷ ಸುಳ್ಳಿನ ಸಂಕಥನ ಸೃಷ್ಟಿ ಮಾಡುತ್ತಿದ್ದು, ಆ ಸುಳ್ಳನ್ನು ಎದುರಿಸಲು ನಾವು ದಾಖಲೆ ಸಮೇತ ಬಹಿರಂಗ ಚರ್ಚೆಗೆ ತಯಾರಿದ್ದೇವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾ
ಮಂಗಳೂರು, ಜ.10: ಮಂಗಳೂರು, ಜ.10: ಭಾರತ್ ಫೌಂಡೇಶನ್ ವತಿಯಿಂದ ನಗರದ ಡಾ.ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಎರಡು ದಿನ ನಡೆಯಲಿರುವ 8ನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ಗೆ ಶನಿವಾರ ಚಾಲನೆ ನೀಡಲಾಯಿತು. ಕಾರ
ತಿರುವನಂತಪುರಂ: ಮಲಯಾಳಂ ಭಾಷಾ ಮಸೂದೆಯ ಕುರಿತು ಎದ್ದಿರುವ ಕಳವಳಗಳನ್ನು ಶನಿವಾರ ತಳ್ಳಿ ಹಾಕಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವು ವಾಸ್ತವಗಳನ್ನು ಆಧರಿಸಿಲ್ಲ ಎಂದು ಹೇಳಿದ್ದಾರೆ. ಪ್ರಸ್ತಾವಿತ ಶಾಸನದ ಕುರಿತು ಕ

23 C