SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಟ್ರಂಪ್ ಅವರ ‘ಶಾಂತಿ ಮಂಡಳಿ’ಯ ಉದ್ದೇಶ ಏನು? ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಇದರಲ್ಲಿ ಯಾವೆಲ್ಲ ದೇಶಗಳಿವೆ?

ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ (WEF) ಕಾರ್ಯಕ್ರಮದ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೂತನ ‘ಶಾಂತಿ ಮಂಡಳಿ’ (Board of Peace) ಅನ್ನು ಉದ್ಘಾಟಿಸಿದ್ದಾರೆ. ಗಾಝಾದಲ್ಲಿ ಶಾಶ್ವತ ಶಾಂ

23 Jan 2026 9:30 pm
ಸಿದ್ದಾಪುರ ಏತ ನೀರಾವರಿ ಯೋಜನೆಗೆ ವಿರೋಧವಿಲ್ಲ: ಗೋಪಾಲ ಪೂಜಾರಿ

ಕುಂದಾಪುರ, ಜ.23: ಸಿದ್ದಾಪುರ ಏತ ನೀರಾವರಿ ಯೋಜನೆಗೆ ನನ್ನ ವಿರೋಧವಿಲ್ಲ ಎಂಬುದು ಈ ಹಿಂದೆ ಸ್ಪಷ್ಟಪಡಿ ಸಲಾಗಿದೆ. ವಾರಾಹಿ ಯೋಜನೆ ಮೂಲ ಆಶಯಕ್ಕೆ ಧಕ್ಕೆಯಾಗುವಂತೆ ಕಾಮಗಾರಿ ನಡೆದರೆ ವಾರಾಹಿ ನದಿಪಾತ್ರದ ಜನರಿಗೆ ನೀರಿಲ್ಲದಾಗುತ್

23 Jan 2026 9:30 pm
ಕಾರ್ಕಳ| ಭೀಕರ ರಸ್ತೆ ಅಪಘಾತ; ಮೃತರ ಸಂಖ್ಯೆ 4ಕ್ಕೆ ಏರಿಕೆ, 9 ಮಂದಿಗೆ ಗಾಯ

ಕಾರ್ಕಳ, ಜ.23: ಖಾಸಗಿ ಬಸ್ ಹಾಗೂ ತೂಫಾನ್ ವಾಹನಗಳ ಮಧ್ಯೆ ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ 2.50ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಮಗು ಸಹಿತ 9 ಮಂದಿ ಗಾಯಗೊಂಡಿರುವ ಬಗ್ಗ

23 Jan 2026 9:27 pm
ಪಿಎಸ್‌ಜಿಐಸಿ, ನಾಬಾರ್ಡ್ ಉದ್ಯೋಗಿಗಳ ವೇತನ ಏರಿಕೆ, ಪಿಂಚಣಿ ಪರಿಷ್ಕರಣೆಗೆ ಕೇಂದ್ರದ ಅಸ್ತು

ಹೊಸದಿಲ್ಲಿ, ಜ.23: ದೀರ್ಘಾವಧಿಯಿಂದ ಬಾಕಿಯಿರುವ ಸಾರ್ವಜನಿಕ ರಂಗದ ಜನರಲ್ ಇನ್ಶೂರೆನ್ಸ್ ಕಂಪೆನಿಗಳು (ಪಿಎಸ್‌ಜಿಐಸಿ) ಹಾಗೂ ಕೃಷಿ,ಗ್ರಾಮೀಣ ಅಭಿವೃದ್ಧಿಗಾಗಿನ ರಾಷ್ಟ್ರೀಯ ಬ್ಯಾಂಕ್ (ನಾಬಾರ್ಡ್) ಉದ್ಯೋಗಿಗಳ ವೇತನ ಪರಿಷ್ಕರಣೆಗ

23 Jan 2026 9:26 pm
ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

ಮುಂಬೈ,ಜ.23: ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯವು ಭಾರೀ ಪ್ರಮಾಣದಲ್ಲಿ ಕುಸಿಯುತ್ತಾ ಬರುತ್ತಿದ್ದು, ಶುಕ್ರವಾರ 91.99 ರೂ.ಗೆ ಇಳಿದಿದ್ದು, ಸಾರ್ವಕಾಲಿಕವಾಗಿ ಅತ್ಯಧಿಕ ಕುಸಿತವನ್ನು ಕಂಡಿದೆ. ದಿನದ ವಹಿವಾಟಿನ ಅಂತ್ಯದ ವೇಳೆಗೆ

23 Jan 2026 9:24 pm
ಜ.25ರಂದು ಎಂ.ಎಂ.ಹೆಗ್ಡೆ ಪ್ರಶಸ್ತಿ ಪ್ರದಾನ

ಉಡುಪಿ, ಜ.23: ಯಕ್ಷಗಾನ ಕೇಂದ್ರ ಇಂದ್ರಾಳಿ, ಯಕ್ಷಗುರುಕುಲ ಶಿಕ್ಷಣ ಟ್ರಸ್ಟ್ ಇದರ 53ನೇ ವಾರ್ಷಿಕೋತ್ಸವ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಳ ಸಹಯೋಗದಲ್ಲಿ ಜ.25ರ ರವಿವಾರ ಅಪರಾಹ

23 Jan 2026 9:21 pm
ಅಮೆರಿಕ ಜವಳಿ ಮೇಲೆ ಶೇ.50ರಷ್ಟು ಸುಂಕ ವಿಧಿಸಿರುವುದಕ್ಕೆ ಪ್ರಧಾನಿ ಮೋದಿ ಹೊಣೆ: ರಾಹುಲ್ ಗಾಂಧಿ

ಹೊಸದಿಲ್ಲಿ,ಜ.23: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತನ್ನ ‘ಸತ್ತ ಆರ್ಥಿಕತೆ’ ದಾಳಿಯನ್ನು ಶುಕ್ರವಾರ ಪುನರಾರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅಮೆರಿಕದ ಭಾರೀ ಸುಂಕಗಳು ಭಾರತದ ಜವಳಿ ಕ್ಷೇತ್ರದ ಬೀರಿರುವ ಪ್ರತಿ

23 Jan 2026 9:14 pm
Uttar Pradesh | ರಾಜಕೀಯ ಪೋಸ್ಟ್‌ಗಳಿಗಾಗಿ 14 ವರ್ಷದ ಬಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಿದ ಯೋಗಿ ಸರಕಾರ!

ಲಕ್ನೊ: ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಸರ್ಕಾರದ ನೀತಿಗಳು ಹಾಗೂ ಸಾಮಾಜಿಕ–ಆರ್ಥಿಕ ಪರಿಸ್ಥಿತಿಯನ್ನು ವಿಮರ್ಶಾತ್ಮಕವಾಗಿ ಪರಿಶೀಲಿಸುತ್ತಿದ್ದ 14 ವರ್ಷದ ಬಾಲಕನೊಬ್ಬನ ವಿರುದ್ಧ ಉತ್ತರ ಪ್ರದೇಶದ ರಾಜಧಾನಿ ಲಕ್ನ

23 Jan 2026 9:10 pm
ಜಮ್ಮುಕಾಶ್ಮೀರ ಗುಂಡಿನ ಕಾಳಗ| ಕಥುವಾದಲ್ಲಿ ಜೈಷ್ ಭಯೋತ್ಪಾದಕನ ಹತ್ಯೆ

ಹೊಸದಿಲ್ಲಿ,ಜ.23: ಕಥುವಾದ ಬಿಲಾವರ್ ಪ್ರದೇಶದಲ್ಲಿ ಶುಕ್ರವಾರ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಜೈಷ್‌ ಮುಹಮ್ಮದ್‌ಗೆ ಸೇರಿದ ಭಯೋತ್ಪಾದಕನೋರ್ವ ಕೊಲ್ಲಲ್ಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದರು. ಸೇನ

23 Jan 2026 9:07 pm
ವಾಯುಮಾಲಿನ್ಯ ಸಮಸ್ಯೆ| ನೀವು ಅನ್ಯಗ್ರಹದಲ್ಲಿ ವಾಸಿಸುತ್ತಿಲ್ಲ: ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್ ತರಾಟೆ, ವೇತನ ಸ್ಥಗಿತ ಎಚ್ಚರಿಕೆ

ಮುಂಬೈ,ಜ.23: ವಾಯುಮಾಲಿನ್ಯವನ್ನು ತಗ್ಗಿಸುವಂತೆ ತನ್ನ ಆದೇಶಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಮುನ್ಸಿಪಲ್ ಅಧಿಕಾರಿಗಳನ್ನು ಶುಕ್ರವಾರ ತೀವ್ರ ತರಾಟೆಗೆತ್ತಿಕೊಂಡ ಬಾಂಬೆ ಉಚ್ಚ ನ್ಯಾಯಾಲಯವು,‌ ಅವರೂ ಇದೇ ಅಶುದ್ಧ ಗಾಳಿಯನ್ನು

23 Jan 2026 9:07 pm
ಮುಡಾ ಪ್ರಕರಣ: 20.85 ಕೋಟಿ ರೂ. ಮೌಲ್ಯದ ಆಸ್ತಿ ತಾತ್ಕಾಲಿಕ ಜಪ್ತಿ ಮಾಡಿದ ಈಡಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಈಡಿ), ಬೆಂಗಳೂರು ವಲಯ ಕಚೇರಿ ಅಧಿಕಾರಿಗಳ ತಂಡ 20.85 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಆ

23 Jan 2026 9:05 pm
ಬೃಹತ್ ಬ್ಯಾಂಕಿಂಗ್ ಮತ್ತು ಕಾರ್ಪೊರೇಟ್ ವಂಚನೆ ಆರೋಪ: ಅನಿಲ್‌ ಅಂಬಾನಿ, ADAGಗೆ ಮತ್ತೆ ಸುಪ್ರೀಂ ಕೋರ್ಟ್‌ನಿಂದ ನೋಟಿಸ್

ಹೊಸದಿಲ್ಲಿ,ಜ.23: ಅನಿಲ್‌ ಧೀರುಭಾಯಿ ಅಂಬಾನಿ ಗ್ರೂಪ್ (ADAG) ಮತ್ತು ಅದರ ಸಮೂಹ ಕಂಪೆನಿಗಳು ಭಾಗಿಯಾಗಿರುವ ಬೃಹತ್ ಬ್ಯಾಂಕಿಂಗ್ ಮತ್ತು ಕಾರ್ಪೊರೇಟ್ ವಂಚನೆ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಯನ್ನು ಕೋರಿ ದಾಖಲಿಸಲಾ

23 Jan 2026 9:05 pm
Jacob & Coದಿಂದ 13.7 ಕೋಟಿ ರೂ. ಮೌಲ್ಯದ ವಂತಾರ ವಾಚ್ ಬಿಡುಗಡೆ; ಐಷಾರಾಮಿ ವಾಚ್‌ಗಳು ಇಷ್ಟೊಂದು ದುಬಾರಿ ಯಾಕೆ?

ಐಷಾರಾಮಿ ವಾಚ್ ತಯಾರಕ ಜಾಕೋಬ್ & ಕಂಪೆನಿ ಜನವರಿ 21ರಂದು ‘ಒಪೆರಾ ವಂತಾರ ಗ್ರೀನ್ ಕ್ಯಾಮೊ’ (Opera Vantara Green Camo) ವಾಚ್ ಅನ್ನು ಬಿಡುಗಡೆ ಮಾಡಿದೆ. ಇದರ ಮೌಲ್ಯ 1.5 ಮಿಲಿಯನ್ ಡಾಲರ್‌ (ಸುಮಾರು 13.7 ಕೋಟಿ ರೂ.) ಎಂದು ಅಂದಾಜಿಸಲಾಗಿದೆ. ಈ ವಾಚ್, ಮುಖ

23 Jan 2026 9:00 pm
ಜ.28ರಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯಕ್ಕೆ ಸಿಎಂ ಉತ್ತರ: ಸ್ಪೀಕರ್ ಯು.ಟಿ. ಖಾದರ್

ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಜ.27, 28ರಂದು ಚರ್ಚೆ ನಡೆಯಲಿದೆ. ಜ.28ರ ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಈ ಚರ್ಚೆಗೆ ಸಂಬಂಧಿಸಿದಂತೆ ಉತ್ತರ ನೀಡಲಿದ್ದಾರೆ ಎಂದು ಸ್ಪೀಕರ್ ಯು.ಟಿ.ಖಾದರ್ ಪ್ರಕಟಿಸಿ

23 Jan 2026 8:58 pm
ಪ.ಜಾತಿ ಯುವಕರಿಗೆ ಉಚಿತ ಜಿಮ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಜ.23: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಉಪ ಯೋಜನೆಯಡಿ ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿಯ ಯುವಕ ರಿಗೆ 45 ದಿನಗಳ ಉಚಿತ ಜ

23 Jan 2026 8:44 pm
ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತರಾದ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನನ್ನು ಕಾಂಗ್ರೆಸ್ ಪಕ್

23 Jan 2026 8:42 pm
ಅಮೆರಿಕದ ಸಮನ್ಸ್ ವರದಿಗಳ ನಡುವೆ ನೆಲ ಕಚ್ಚಿದ ಅದಾನಿ ಗ್ರೂಪ್ ಶೇರುಗಳು: ಶೇ.14.5ರವರೆಗೆ ಕುಸಿತ

ಹೊಸದಿಲ್ಲಿ,ಜ.23: ವಂಚನೆ ಆರೋಪ ಮತ್ತು 265 ಶತಕೋಟಿ ಡಾಲರ್ ಲಂಚ ಪ್ರಕರಣದಲ್ಲಿ ಗೌತಮ ಅದಾನಿ ಮತ್ತು ಸಾಗರ ಅದಾನಿ ಅವರಿಗೆ ಸಮನ್ಸ್ ಜಾರಿಗೊಳಿಸಲು ಅಮೆರಿಕದ ಸೆಕ್ಯೂರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಯುಎಸ್ ಎಸ್‌ಇಸಿ) ನ್ಯಾಯಾ

23 Jan 2026 8:38 pm
ಜ.24ರಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಗೆ ಭೇಟಿ

ಉಡುಪಿ, ಜ.23: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳ್ಕರ್ ಜ.24ರ ಶನಿವಾರ ಸಂಜೆ 7:00ಗಂಟೆಗೆ ಉಡುಪಿಗೆ ಆಗಮಿಸ

23 Jan 2026 8:32 pm
ಕೆಮ್ಮಿನ ಸಿರಪ್ ಕಳ್ಳಸಾಗಣೆ| ಪ್ರಮುಖ ಆರೋಪಿಯ 28.5 ಕೋಟಿ ರೂ.ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದ ಪೊಲೀಸರು

ವಾರಣಾಸಿ/ಸೋನಭದ್ರಾ,ಜ.23: ನ್ಯಾಯಾಲಯದ ಆದೇಶದ ಮೇರೆಗೆ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಕೋಡಿನ್ ಒಳಗೊಂಡ ಕೆಮ್ಮಿನ ಸಿರಪ್ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಭೋಲಾ ಪ್ರಸಾದ್‌ಗೆ ಸೇರಿದ ಸುಮಾರು 28.5 ಕೋ.ರೂ.ಮೌಲ್ಯದ ಚರ ಮತ್ತು

23 Jan 2026 8:29 pm
ಉಡುಪಿ: ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ

ಜ.26ರಿಂದ 28ರವರೆಗೆ 26 ಜಾತಿಯ ಹೂವುಗಳ ಪ್ರದರ್ಶನ

23 Jan 2026 8:27 pm
ದ್ವೇಷದ ಉಚ್ಚಾಟನೆಗೆ ಬೈಂದೂರು ಶಾಸಕ ಗಂಟಿಹೊಳೆ ಕಾರಣ: ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ ಆರೋಪ

ಬೈಂದೂರು: ಕಳೆದ 13 ವರ್ಷಗಳಿಂದ ಹಗಲಿರುಳು ಬಿಜೆಪಿ ಪಕ್ಷ ಸಂಘಟನೆಗಾಗಿ ದುಡಿದು ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಯಾವುದೇ ತಪ್ಪು ಮಾಡದೆ ಬಿಜೆಪಿ ಪಕ್ಷದಿಂದ ನನ್ನನ್ನು ಉಚ್ಚಾಟಿಸಿ ’ಪೊಲಿಟಿಕಲ್ ಮರ್ಡರ್’ ಮಾಡಲಾಗಿ

23 Jan 2026 8:24 pm
ಭೋಜಶಾಲಾ-ಕಮಾಲ್ ಮಸೀದಿ ಸಂಕೀರ್ಣದಲ್ಲಿ ಶಾಂತಿಯುತವಾಗಿ ನಡೆದ ಹಿಂದುಗಳ ಪೂಜೆ, ಮುಸ್ಲಿಮರ ನಮಾಝ್‌

ಧಾರ್,ಜ.23: ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜಶಾಲಾ-ಕಮಾಲ್ ಮೌಲಾ ಮಸೀದಿ ಸಂಕೀರ್ಣವು ಶುಕ್ರವಾರ ಶಾಂತಿಯುತವಾಗಿದ್ದು, ವಸಂತ ಪೂರ್ಣಿಮೆ ಪ್ರಯುಕ್ತ ಹಿಂದುಗಳು ಪೂಜೆಯನ್ನು ಸಲ್ಲಿಸಿದರು. ಇದೇ ವೇಳೆ ಸಂಕೀರ್ಣದ ಇನ್ನೊಂದು ಭಾಗದಲ್

23 Jan 2026 8:23 pm
ಸಚಿವ ತಿಮ್ಮಾಪುರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳ ಧರಣಿ; ವಿಧಾನಸಭೆಯ ಅರ್ಧದಿನದ ಕಲಾಪ ಬಲಿ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದ್ದು, ಸಚಿವ ಆರ್.ಬಿ. ತಿಮ್ಮಾಪುರ್ ಕೂಡಲೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಧರಣಿ ನಡೆಸಿದ ಪರಿಣಾಮ ಶುಕ್ರವಾರ ವಿಧಾನಸ

23 Jan 2026 8:16 pm
“ಇದು Ai ವೀಡಿಯೊ ಅಲ್ಲ”: ಇಂಗ್ಲೀಷ್‌ನಲ್ಲೂ ಬಂತು ರವೀಶ್ ಕುಮಾರ್ ವಿಡಿಯೋ

“ನಾನು ರವೀಶ್ ಕುಮಾರ್. ನಾನೇ ಮಾತನಾಡುತ್ತಿದ್ದೇನೆ. ಇದು Ai ವೀಡಿಯೊ ಅಲ್ಲ. ಇದು ನಿಜವಾದ ವೀಡಿಯೊ…” ಎಂದು ಆರಂಭವಾಗುವ ಖ್ಯಾತ ಪತ್ರಕರ್ತ ರವೀಶ್ ಕುಮಾರ್ ಅವರ ವೀಡಿಯೊ ಶುಕ್ರವಾರ ಮಧ್ಯಾಹ್ನ ಬಿಡುಗಡೆಯಾಯಿತು. ಈ ವೀಡಿಯೊದ ವಿಶೇಷವ

23 Jan 2026 8:15 pm
ಹಣ ಹೂಡಿಕೆ ಹೆಸರಿನಲ್ಲಿ 18.59 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ, ಜ.23: ಟ್ರೆಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೇರ್ಕಾಡಿ ಗ್ರಾಮದ ರವೀಂದ್ರ (31)

23 Jan 2026 8:10 pm
ಸದನದಿಂದ ಬಿ.ಕೆ. ಹರಿಪ್ರಸಾದ್ ಅಮಾನತಿಗೆ ಪ್ರತಿಪಕ್ಷ ಪಟ್ಟು; ಮೇಲ್ಮನೆಯಲ್ಲಿ ಭಾರೀ ಗದ್ದಲ-ಕೋಲಾಹಲ

ಬೆಂಗಳೂರು: ಕೇವಲ ಒಂದು ನಿಮಿಷದ ಭಾಷಣ ಮುಗಿಸಿ ವಿಧಾನ ಮಂಡಲದ ಜಂಟಿ ಅಧಿವೇಶನದಿಂದ ನಿರ್ಗಮಿಸುವ ವೇಳೆ ರಾಜ್ಯಪಾಲರನ್ನು ತಡೆದು ಅಗೌರವ ಸೂಚಿಸಿದ ಪರಿಷತ್‍ನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇ

23 Jan 2026 8:08 pm
ಕೋಳಿ ಅಂಕ: ಆರು ಮಂದಿ ಬಂಧನ

ಬೈಂದೂರು, ಜ.23: ಕೋಳಿ ಅಂಕಕ್ಕೆ ಸಂಬಂಧಿಸಿ ಆರು ಮಂದಿಯನ್ನು ಬೈಂದೂರು ಬಂಧಿಸಿರುವ ಘಟನೆ ಕಳವಾಡಿ ಕಂಬಳಗದ್ದೆ ಎಂಬಲ್ಲಿ ಜ.22ರಂದು ಸಂಜೆ ವೇಳೆ ನಡೆದಿದೆ. ಕಾಲ್ತೋಡು ಗ್ರಾಮದ ಅಣ್ಣಪ್ಪ(44), ನಾರಾಯಣ ಪೂಜಾರಿ(34), ಮುದೂರು ಗ್ರಾಮದ ಕೃಷ್ಣ ಪ

23 Jan 2026 8:03 pm
ಬ್ರಹ್ಮಾವರ: ಲಾರಿಯಡಿ ಸಿಲುಕಿ ಬೈಕ್ ಸವಾರ ದಾರುಣ ಮೃತ್ಯು

ಬ್ರಹ್ಮಾವರ, ಜ.23: ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜ.23ರಂದು ಬೆಳಗ್ಗೆ 8ಗಂಟೆ ಸುಮಾರಿಗೆ ಉಪ್ಪೂರು ಗ್ರಾಮದ ಕೆ.ಜಿ ರೋಡ್ ಜಂಕ್ಷನ್ ಡಿವೈಡರ್ ಬಳಿ ರಾಷ್ಟ್ರೀಯ ಹೆದ

23 Jan 2026 8:02 pm
ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹಮ್ಮದ್ ನೇಮಕ

ಉಡುಪಿ, ಜ.23: ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹಮ್ಮದ್ ಇಬ್ರಾಹಿಂ ಸಾಹೇಬ್ ಅವರನ್ನು ನೇಮಕ ಮಾಡ ಲಾಗಿದೆ. ಕಾಂಗ್ರೆಸ್ ಪಕ್ಷದ ನಾಯಕ ಪ್ರಸಾದ್‌ರಾಜ್ ಕಾಂಚನ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್

23 Jan 2026 7:59 pm
‘ಯುವ ಆಯೋಗ’ ಸ್ಥಾಪಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ

ಉಡುಪಿ, ಜ.23: ಕರ್ನಾಟಕದ ಯುವಜನರ ಹಿತಾಸಕ್ತಿಗಳ ರಕ್ಷಣೆಗೆ ಹಾಗೂ ಅವರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕೆಂದು ಆಗ್ರಹಿಸಿ ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ಉಡುಪಿ ವತಿಯಿಂದ ಅಪರ ಜಿಲ್

23 Jan 2026 7:54 pm
ಅಫಜಲಪುರ | ಚಂದ್ರಶೇಖರ ಕರಜಗಿಗೆ ʼಅಫಜಲ್ ಸೇವಾ ಪ್ರಶಸ್ತಿʼ ಪ್ರದಾನ

ಅಫಜಲಪುರ: ಅಫಜಲ್ ಖಾನ್ ಟ್ರಸ್ಟ್ ವತಿಯಿಂದ ಕೊಡಮಾಡುವ ಅಫಜಲ್ ಸೇವಾ ಪ್ರಶಸ್ತಿಯನ್ನು ಸಮಾಜಸೇವಕ ಚಂದ್ರಶೇಖರ ಕರಜಗಿ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಮಕ್ಸೂದ್

23 Jan 2026 7:52 pm
ಚಿತ್ತಾಪುರ | ಸಚಿವ ಆ‌ರ್.ಬಿ.ತಿಮ್ಮಾಪುರ ವಿರುದ್ಧದ ಲಂಚದ ಆರೋಪ ಸತ್ಯಕ್ಕೆ ದೂರ : ಮಾರುತಿ ಹುಳಗೋಳಕ‌ರ್

ಚಿತ್ತಾಪುರ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ವಿರುದ್ಧದ ಲಂಚದ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಮಾರುತಿ ಹುಳಗೋಳಕ‌ರ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಸಚಿವ ತಿಮ್ಮಾಪ

23 Jan 2026 7:48 pm
ಕಲಬುರಗಿ | ಜ.24 ರಂದು ʼಪುಸ್ತಕ ಪರಿಚಯʼ ಕಾರ್ಯಕ್ರಮ: ಅಪ್ಪಾರಾವ್‌ ಅಕ್ಕೋಣೆ

ಕಲಬುರಗಿ: ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ಕಲಬುರಗಿ ವತಿಯಿಂದ ನಾಳೆ ಜ.24 ರಂದು ಸಂಜೆ 5ಗಂಟೆಗೆ ಪುಸ್ತಕ ಪರಿಚಯ ಕಾರ್ಯಕ್ರಮವು ಸಂಘದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಅಪ್ಪಾರಾವ್‌ ಅಕ್ಕೋಣೆ

23 Jan 2026 7:43 pm
ಉಡುಪಿ| ಲೋಕಾಯುಕ್ತ ಹೆಸರಿನಲ್ಲಿ ನಗರಸಭೆ ಅಧಿಕಾರಿಗೆ ವಂಚಿಸಲು ಯತ್ನ: ಪ್ರಕರಣ ದಾಖಲು

ಉಡುಪಿ, ಜ23: ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ ಉಡುಪಿ ನಗರಸಭೆ ಅಧಿಕಾರಿಗೆ ವಂಚಿಸಲು ಯತ್ನಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷ

23 Jan 2026 7:27 pm
ಕಲಬುರಗಿ | ಕ್ರೀಡಾ ಚಟುವಟಿಕೆಗಳಿಗೂ ಮಹತ್ವ ನೀಡಿ: ವರ್ಷಾ ರಾಜೀವ ಜಾನೆ

ಸಂವಿಧಾನ ಪ್ರೀಮಿಯರ್ ಲೀಗ್ ಮಹಿಳಾ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

23 Jan 2026 7:26 pm
ಬೀದರ್ | ವೇದಪ್ರಕಾಶ್ ಆರ್ಯಗೆ ಪಿಎಚ್‌ಡಿ ಪದವಿ

ಬೀದರ್ : ತಾಲೂಕಿನ ಘೋಡಂಪಳ್ಳಿ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವೇದಪ್ರಕಾಶ್ ಆರ್ಯ ಅವರಿಗೆ ಆಂಧ್ರ ಪ್ರದೇಶದ ದ್ರಾವಿಡಿಯನ್‌ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ. ವೇದಪ್ರಕಾಶ್ ಆರ್

23 Jan 2026 7:18 pm
ಬೀದರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಸಂಚಾರ : ಎಚ್ಚರ ವಹಿಸಲು ಸಾರ್ವಜನಿರಲ್ಲಿ ಮನವಿ

ಬೀದರ್: ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕೆಂದು ಬೀದರ್ ಜಿಲ್ಲಾ ಉಪ ಸಂರಕ್ಷಣಾಧಿಕಾರಿಆಶಿಷ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ

23 Jan 2026 7:12 pm
23 Jan 2026 7:09 pm
ರಾಯಚೂರು | ಅನಾರೋಗ್ಯದಿಂದ ಮನನೊಂದು ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ರಾಯಚೂರು: ಅನಾರೋಗ್ಯದಿಂದ ಮನನೊಂದು ನಗರದ ಮಾವಿನ ಕೆರೆಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮಡ್ಡಿಪೇಟೆ ನಿವಾಸಿ ರೇಣುಕಾ (55) ಮೃತ ಮಹಿಳೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದು

23 Jan 2026 7:02 pm
ಜ.25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ, ಜ.23: ವಿಜಯಾ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಶ್ರೀವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಕರಂಬಳ್ಳಿ, ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ, ಉಡುಪಿ ಜಿಲ್ಲಾ ಕೃಷಿಕ ಸಂಘ, ಪತಾಂಜಲಿ ಯೋಗ ಸಮಿತಿ ಉಡುಪಿ ಮತ್ತು ಕೆಎಂಸ

23 Jan 2026 7:00 pm
ನಮ್ಮ ನಾಡ ಒಕ್ಕೂಟ ಕಾರ್ಕಳ ಅಧ್ಯಕ್ಷರಾಗಿ ಮುಸ್ತಫಾ ಆಯ್ಕೆ

ಕಾರ್ಕಳ, ಜ.23: ನಮ್ಮ ನಾಡ ಒಕ್ಕೂಟ ಕಾರ್ಕಳ ತಾಲೂಕು ಸಮಿತಿಯ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಕಾರ್ಕಳದ ಎನ್.ಎಸ್. ಅಕಾಡೆಮಿಯಲ್ಲಿ ಇತ್ತೀಚೆಗೆ ನಡೆಯಿತು. ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕು ಸಮಿತಿಯ ಅಧ್ಯಕ್ಷ ಶಾಕಿರ್ ಶೀಶ್ ವಹಿಸಿ

23 Jan 2026 6:57 pm
ದ್ವೇಷ ತುಂಬಿದ ಇಂದಿನ ಸಮಾಜದಲ್ಲಿ ಪ್ರೀತಿ ಅಗತ್ಯ: ವಂ.ಕುಮಾರ್ ಸಾಲಿನ್ಸ್

ಮಲ್ಪೆ, ಜ.23: ದ್ವೇಷ, ಕತ್ತಲು ತುಂಬಿದ ಸಮಾಜದಲ್ಲಿ ಪ್ರೀತಿ, ಸಹಬಾಳ್ವೆ ಎಂಬ ಹಣತೆಗಳನ್ನು ಹಚ್ಚುವ ಮೂಲಕ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕನ್ನು ಕಾಣುವ ಕೆಲಸ ಇಂದಿನ ಪ್ರಮುಖ ಆದ್ಯತೆಯಾಗಬೇಕು ಎಂದು ಮಲ್ಪೆ ಯುಬಿಎಂ ಚರ್ಚಿನ ವಂ.ಕುಮ

23 Jan 2026 6:54 pm
ರಾಯಚೂರು | ಮುಸ್ಲಿಂ ಸಮಾಜವನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದೆ: ಲತೀಫ್ ಖಾನ್ ಪಠಾಣ ಆರೋಪ

ರಾಯಚೂರು: ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮಾಜದ ಹಿತಕ್ಕಾಗಿ ನಿಲ್ಲದೆ, ಕೇವಲ ರಾಜಕೀಯ ಲಾಭಕ್ಕಾಗಿ ಸಮಾಜವನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು ಎಐಎಂಐಎಂ ರಾಜ್ಯ ಘಟಕದ ಅಧ್ಯಕ್ಷ ಲತೀಫ್ ಖಾನ್ ಪಠಾಣ ಆರೋಪಿಸಿದರು. ತಾಲೂಕಿನ ಮುದಗಲ

23 Jan 2026 6:54 pm
ಗಿಣಿಗೇರಾ-ರಾಯಚೂರು ರೈಲು ಮಾರ್ಗ ಶೀಘ್ರ ಪೂರ್ಣಗೊಳಿಸಲು ಸಂಸದ ಜಿ.ಕುಮಾರ ನಾಯಕರಿಂದ ಮನವಿ

ರಾಯಚೂರು: ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಮುಕುಲ್ ಸರನ್ ಮಾಥುರ್ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿಯಾದ ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.ಕುಮಾರ ನಾಯಕರವರು, ಗಿಣಿಗೇರಾ–ರಾಯಚೂರು ರೈಲು ಮಾರ್

23 Jan 2026 6:47 pm
ರಾಜ್ಯಪಾಲರು ರಾಜ್ಯದ ಜನತೆಯ ಬಳಿ ಕ್ಷಮೆ ಕೇಳಬೇಕು: ಸಚಿವ ಎಚ್.ಕೆ. ಪಾಟೀಲ್

ಬೆಂಗಳೂರು: ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿದ ಭಾಷಣವನ್ನು ಪೂರ್ತಿಯಾಗಿ ಓದದೆ ಸದನಕ್ಕೆ ಅಪಮಾನ ಮಾಡಿದ್ದು, ರಾಜ್ಯದ ಜನತೆಯ ಕ್ಷಮೆ ಕೇಳಬೇಕಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ

23 Jan 2026 6:40 pm
ಪರಿಷತ್ ಸದಸ್ಯ ಹರಿಪ್ರಸಾದ್‍ರ ಅಂಗಿ ಹರಿದದ್ದು ಯಾರು?: ಆರ್. ಅಶೋಕ್ ಪ್ರಶ್ನೆ

ಬೆಂಗಳೂರು: ‘ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲು ಬಂದ ರಾಜ್ಯಪಾಲರನ್ನು ಅಗೌರವದಿಂದ ಸರಕಾರ ಬೀಳ್ಕೊಟ್ಟಿದೆ. ರಾಜ್ಯಪಾಲರ ವಿರುದ್ಧ ನಿನ್ನೆ ನಡೆದ ಘಟನೆಯಲ್ಲಿ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ತಮ್ಮ ಬಟ್ಟೆಯನ್ನು

23 Jan 2026 6:29 pm
ಪದವೀಧರರಿಗೆ ಉದ್ಯೋಗ ಖಾತರಿಯ ತಿಳುವಳಿಕಾ ಒಪ್ಪಂದಕ್ಕೆ ಟಿಎಂಎಐಎಚ್ ಅಂಕಿತ

ಅಜ್ಮಾನ್: ಶಿಕ್ಷಣ ಹಾಗೂ ಉದ್ಯೋಗಾವಕಾಶದ ನಡುವಿನ ಅಂತರವನ್ನು ನಿವಾರಿಸುವ ನಿರ್ಣಾಯಕ ನಡೆಯೆಂಬಂತೆ, ಗಲ್ಫ್ ಮೆಡಿಕಲ್ ಯೂನಿವರ್ಸಿಟಿ ಅಧೀನದ ತುಂಬೆ ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್ ಆ್ಯಂಡ್ ಎಐ ಇನ್ ಹೆಲ್ತ್‌ಕೇರ್ (the Thumbay College of Manage

23 Jan 2026 6:20 pm
‘ಏಳು ತಿಂಗಳಿಗೆ ಹುಟ್ಟಿದರೆ ಹೀಗೇನೇ?’ : ಸಚಿವ ಬೈರತಿ ಸುರೇಶ್ ವಿರುದ್ಧ ಬಿಜೆಪಿಯ ಸುರೇಶ್ ಕುಮಾರ್ ಆಕ್ಷೇಪಾರ್ಹ ಮಾತು

ಬೆಂಗಳೂರು : ‘ಏಳು ತಿಂಗಳಿಗೆ ಹುಟ್ಟಿದರೆ ಹೀಗೇನೇ..ಒಂಬತ್ತು ತಿಂಗಳಿಗೆ ಹುಟ್ಟಿದರೆ ಸರಿಯಾಗುತ್ತಿತ್ತು’ ಎಂದು ಬಿಜೆಪಿಯ ಹಿರಿಯ ಸದಸ್ಯ ಎಸ್.ಸುರೇಶ್ ಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕುರಿತು ಆಡಿದ ಮಾತು ವಿ

23 Jan 2026 6:09 pm
ವಿಜಯನಗರ | ಗಾದಿಗನೂರು ಬಳಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ: ತಪ್ಪಿದ ಅನಾಹುತ

ವಿಜಯನಗರ : ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದ ಹೊರವಲಯದಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಹೊಸಪೇಟೆಯಿಂದ ಬಳ್ಳಾರಿ ಕಡೆಗೆ ತೆರಳುತ್ತಿದ್ದ ಪೆಟ್ರೋಲ್ ಟ

23 Jan 2026 6:05 pm
ಬೆಳ್ತಂಗಡಿ| ಬೈಕ್ ಕಳ್ಳತನಕ್ಕೆ ಯತ್ನ ಆರೋಪ; ಇಬ್ಬರನ್ನು ಥಳಿಸಿ ಮರಕ್ಕೆ ಕಟ್ಟಿದ ಹಾಕಿದ ಸಾರ್ವಜನಿಕರು

ಬೆಳ್ತಂಗಡಿ : ಬೈಕ್ ಕಳ್ಳತನ ಮಾಡಿ ಪರಾರಿಯಾಗುತ್ತಿರುವ ಆರೋಪದ ಮೇರೆಗೆ ಸಾರ್ವಜನಿಕರು ಸೇರಿ ಇಬ್ಬರು ಆರೋಪಿಗಳನ್ನು ಹಿಡಿದು ಥಳಿಸಿ, ಮರಕ್ಕೆ ಕಟ್ಟಿ ಹಾಕಿ ಬಳಿಕ ವೇಣೂರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಈ ಬಗ್ಗೆ ಇಬ್ಬರ

23 Jan 2026 5:56 pm
ಕುಕನೂರು | ಕಲಿಕಾ ಹಬ್ಬ ಕಾರ್ಯಕ್ರಮದ ಸದ್ಬಳಕೆಗೆ ಸಹಕರಿಸಿ : ಮಹೇಶ್ ಸಬರದ

ಕುಕನೂರು : ಸರ್ಕಾರ ಹಮ್ಮಿಕೊಂಡಿರುವ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಬೇಕೆಂದು ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಹೇಶ್ ಸಬರದ ಹೇಳ

23 Jan 2026 5:16 pm
ಕೊಪ್ಪಳ | ಜ.29 ರಿಂದ ವೀರಶೈವ ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನ : ಶರಣು ಪಾಟೀಲ್

ಕೊಪ್ಪಳ : ಅಂತರರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ (iLYF) ವತಿಯಿಂದ ವೀರಶೈವ ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನ–2026ನ್ನು ಜ.29ರಿಂದ ಫೆ.1ರ, 2026ರವರೆಗೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ಸ್‌ನ ವೈಟ್ ಪೆಟಲ್ಸ್‌ನಲ್ಲಿ ಆಯೋಜಿಸಲಾಗುತ್ತಿದ

23 Jan 2026 5:13 pm
West Bengal | S I R ಆತಂಕದಿಂದ ಪ್ರತಿದಿನ 3–4 ಮಂದಿ ಮೃತ್ಯು: ಮಮತಾ ಬ್ಯಾನರ್ಜಿ ಆರೋಪ

ಕೋಲ್ಕತ್ತಾ, ಜ. 23: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಉಂಟಾಗಿರುವ ಆತಂಕದ ಕಾರಣ ರಾಜ್ಯದಲ್ಲಿ ಪ್ರತಿದಿನ ಮೂರರಿಂದ ನಾಲ್ಕು ಮಂದಿ ಸಾವನ್ನಪ್ಪುತ್ತಿ

23 Jan 2026 4:52 pm
ಕೇರಳ ಸಾಹಿತ್ಯೋತ್ಸವ | ಈ ಆಡಳಿತವು ಭಿನ್ನಾಭಿಪ್ರಾಯದ ಶಬ್ದಕ್ಕೆ ಹೆದರುತ್ತದೆ: ಪ್ರಕಾಶ್‌ ರಾಜ್‌

ಕೋಝಿಕ್ಕೋಡ್: ಕೇರಳ ಸಾಹಿತ್ಯೋತ್ಸವದಲ್ಲಿ ರಾಜಕೀಯ ಭಿನ್ನಾಭಿಪ್ರಾಯದ ಕುರಿತು ಗುರುವಾರ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಖ್ಯಾತ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್‌ ರಾಜ್‌ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದ

23 Jan 2026 4:48 pm
ಖರ್ಚು ಮಾಡಿದ ನಂತರ ವೆಚ್ಚ ನೋಡುವ Gen Z

ಇದು ಬಿಲ್ ಕಟ್ಟಿದ ನಂತರ ಕಾಡುವ ಭಾವನೆ!

23 Jan 2026 4:45 pm
ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ| ಲೂಥ್ರಾ ಸೋದರರ ನಿವಾಸದ ಮೇಲೆ ಈ.ಡಿ.ದಾಳಿ

ಹೊಸದಿಲ್ಲಿ,ಜ.23: ಜಾರಿ ನಿರ್ದೇಶನಾಲಯವು (ಈ.ಡಿ.) ಶುಕ್ರವಾರ ಬೆಳಿಗ್ಗೆಯಿಂದ ಗೋವಾದ ಆರ್ಪೋರಾದಲ್ಲಿಯ ಬಿರ್ಚ್ ಬೈ ರೋಮಿಯೊ ಲೇನ್‌ನ ಮಾಲಿಕರಾದ ಲೂಥ್ರಾ ಸೋದರರು ಮತ್ತು ಅಜಯ ಗುಪ್ತಾ ಅವರ ನಿವಾಸಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್

23 Jan 2026 4:41 pm
ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ; ಅಟಲ್ ಯೋಜನೆಯನ್ನು ವಿಸ್ತರಿಸಿದ ಕೇಂದ್ರ

ಯೋಜನೆಗೆ ಸೇರಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 40 ವರ್ಷಗಳ ನಡುವೆ ಇರಬೇಕು.ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಕಡ್ಡಾಯವಾಗಿ ಉಳಿತಾಯ ಖಾತೆಯನ್ನು ಹೊಂದಿರಬೇಕು. ಅಸಂಘಟಿತ ವಲಯದ ಕ

23 Jan 2026 4:23 pm
ಹಾಸನ : ಬೀದಿ ಬದಿ ವ್ಯಾಪಾರಿಗಳಿಗೆ ಜೆಡಿಎಸ್ ಕಾರ್ಯಕರ್ತನಿಂದ ಬೆದರಿಕೆ

► ಪ್ರಮೋದ್ ವಿರುದ್ಧ ಕಾನೂನು ಕ್ರಮ ಯಾಕೆ ಆಗಿಲ್ಲ ಎಂದು ಜಿಲ್ಲಾಡಳಿತವನ್ನು ಪ್ರಶ್ನಿಸಿದ ಜನರು ► ವಿದೇಶಿಗರನ್ನು ಪತ್ತೆ ಹಚ್ಚುವುದು ಪೊಲೀಸರ ಕೆಲಸ ಎಂದ ಪಕ್ಷ

23 Jan 2026 4:08 pm
ಗಣರಾಜ್ಯೋತ್ಸವಕ್ಕೂ ಮುನ್ನ ದಿಲ್ಲಿಯಲ್ಲಿ ಅಶಾಂತಿ ಸೃಷ್ಟಿಸುವ ಬೆದರಿಕೆ: ಗುರುಪತ್ವಂತ್ ಸಿಂಗ್ ಪನ್ನೂನ್ ವಿರುದ್ಧ ಎಫ್‌ಐಆರ್

ಹೊಸದಿಲ್ಲಿ: ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಶಾಂತಿ ಸೃಷ್ಟಿಸಲಾಗುವುದು ಎಂದು ಬೆದರಿಕೆ ಒಡ್ಡಿರುವ ಹಾಗೂ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನೂನ್ ವಿರುದ್ಧ ದಿಲ್ಲಿ

23 Jan 2026 4:08 pm
ಕಾರ್ಕಳ | ಮಿಯಾರು ಬಳಿ ಭೀಕರ ಅಪಘಾತ: ತೂಫನ್ ವಾಹನದಲ್ಲಿದ್ದ ಮೂವರು ಮೃತ್ಯು, ಆರು ಮಂದಿಗೆ ಗಾಯ

ಕಾರ್ಕಳ, ಜ.23: ಖಾಸಗಿ ಬಸ್ಸೊಂದು ತುಫಾನ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು ಆರು ಮಂದಿ ಗಾಯಗೊಂಡ ಭೀಕರ ಘಟನೆ ಮಿಯಾರು ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ. ಧರ್ಮಸ್ಥಳದಿಂದ ಕಾರ್ಕಳ ಕಡೆಗೆ ಬ

23 Jan 2026 3:50 pm
ರಾಹುಲ್ ಗಾಂಧಿಯವರಿಂದ ನಿರ್ಲಕ್ಷ್ಯ ಆರೋಪ: ಕೇರಳ ಕಾಂಗ್ರೆಸ್ ಕಾರ್ಯತಂತ್ರ ಸಭೆಗೆ ಶಶಿ ತರೂರ್ ಗೈರು

ಹೊಸದಿಲ್ಲಿ: ಇತ್ತೀಚೆಗೆ ನಡೆದ ಪಕ್ಷದ ಸಮಾರಂಭವೊಂದರಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಮ್ಮನ್ನು ಗುರುತಿಸದೆ ನಿರ್ಲಕ್ಷಿಸಿದ್ದಾರೆ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹಿರಿಯ ಸಂಸದ ಶಶಿ ತರೂರ್

23 Jan 2026 3:25 pm
ಬಿ.ಕೆ.ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು : ವಿಧಾನಪರಿಷತ್‌ನಲ್ಲಿ ಗದ್ದಲ

ಬೆಂಗಳೂರು : ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಅಮಾನತು ಮಾಡಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದ ಹಿನ್ನೆಲೆಯಲ್ಲಿ ವ

23 Jan 2026 3:16 pm
ಕೇರಳ| ನಾಲ್ಕು ಹೊಸ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ: ಸ್ವನಿಧಿ ಕ್ರೆಡಿಟ್ ಕಾರ್ಡ್ ಲೋಕಾರ್ಪಣೆ

ತಿರುವನಂತಪುರಂ: ಶುಕ್ರವಾರ ಕೇರಳಕ್ಕೆ ಮಂಜೂರಾಗಿರುವ ಮೂರು ಅಮೃತ್ ಭಾರತ್ ರೈಲು ಹಾಗೂ ಒಂದು ಪ್ರಯಾಣಿಕರ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಿದರು. ರಾಜ್ಯ ರಾಜಧಾನಿ ತಿರುವನಂತಪುರಂನಲ್ಲಿರುವ ಪುತ್

23 Jan 2026 3:02 pm
ಮಡಿಕೇರಿ | ಗೋಣಿಕೊಪ್ಪ, ತಿತಿಮತಿ ಭಾಗದಲ್ಲಿ ಹುಲಿ ಸಂಚಾರ : ಗ್ರಾಮಸ್ಥರಲ್ಲಿ ಆತಂಕ

ಮಡಿಕೇರಿ, ಜ.23: ದಕ್ಷಿಣ ಕೊಡಗಿನ ವಿವಿಧೆಡೆ ಹುಲಿ ಉಪಟಳ ತೀವ್ರಗೊಂಡಿದ್ದು, ಗೋಣಿಕೊಪ್ಪ ಮತ್ತು ತಿತಿಮತಿ ಭಾಗದ ಹೆದ್ದಾರಿಯಲ್ಲಿ ಹುಲಿ ಸಂಚರಿಸುತ್ತಿರುವ ದೃಶ್ಯ ಸೆರೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಸ್ತೆ ಮ

23 Jan 2026 2:47 pm
VB-G RAM-G ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಎಂ.ಕೆ.ಸ್ಟಾಲಿನ್

ಚೆನ್ನೈ: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಾರಿಗೆ ತಂದಿರುವ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಾದ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಹಿಂಪಡೆಯಬೇಕು ಹಾಗೂ ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಜಾರಿಗೆ ತಂದಿದ್ದ ಮನ

23 Jan 2026 2:44 pm
ಅಂಕೋಲಾ | ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ನರ್ಸಿಂಗ್ ಹೋಂ ನೌಕರ ಆತ್ಮಹತ್ಯೆ

ಕಾರವಾರ: ಇಲ್ಲಿನ ಪಿಕಳೆ ನರ್ಸಿಂಗ್ ಹೋಂನಲ್ಲಿ ದೀರ್ಘಕಾಲ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ರಾಜು ಪಿಕಳೆ ಅವರು ಡಬಲ್ ಬ್ಯಾರಲ್ ಗನ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ

23 Jan 2026 2:44 pm
Raichur | ʼನಮ್ಮ ಶಾಸಕರು ಕಾಣೆಯಾಗಿದ್ದಾರೆ’ : ಹಟ್ಟಿ ಪಟ್ಟಣದಲ್ಲಿ ಬ್ಯಾನರ್ ಹಾಕುವ ಮೂಲಕ ಆಕ್ರೋಶ

ರಾಯಚೂರು: ಜಿಲ್ಲೆಯ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಅವರು ಕ್ಷೇತ್ರಕ್ಕೆ ಬರುತ್ತಿಲ್ಲ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿ, ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್

23 Jan 2026 2:39 pm
ಕಲಬುರಗಿ: ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆ

ಕಲಬುರಗಿ: ಪ್ರೀತಿಸಿ ಮದುವೆಯಾದ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶುಕ್ರವಾರ ನಡೆದಿದೆ. ಅನಸೂಯಾ ಅವಿನಾಶ್ ಆಕಡೆ (26) ಆತ್

23 Jan 2026 2:24 pm
23 Jan 2026 12:40 pm
ʼರಾಯಚೂರು ಉತ್ಸವ-2026ʼ : ವಿಶೇಷ ವೆಬ್‌ಸೈಟ್ ಲೋಕಾರ್ಪಣೆ

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 5ರಿಂದ 7ರವರೆಗೆ ನಡೆಯಲಿರುವ ʼಎಡೆದೊರೆ ನಾಡು –ರಾಯಚೂರು ಜಿಲ್ಲಾ ಉತ್ಸವ–2026ʼ

23 Jan 2026 12:36 pm
ನೊಯ್ಡಾ, ಅಹ್ಮದಾಬಾದ್‌ನಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ

ಹೊಸದಿಲ್ಲಿ: ಗಣರಾಜ್ಯೋತ್ಸವಕ್ಕೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಇರುವಾಗ, ನೊಯ್ಡಾದಲ್ಲಿನ ಶಿವ ನಾಡಾರ್ ಶಾಲೆ ಮತ್ತು ಫಾದರ್ ಏಂಜೆಲ್ ಶಾಲೆ ಹಾಗೂ ಅಹ್ಮದಾಬಾದ್‌ನ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಗಳು ರವಾ

23 Jan 2026 12:28 pm
ಹುಬ್ಬಳ್ಳಿ | ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮೆಟ್ರೋ ಕಾಂಪ್ಲೆಕ್ಸ್‌; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಾಶ

ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಇಡೀ ಕಾಂಪ್ಲೆಕ್ಸ್ ಹೊತ್ತಿ ಉರಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ತಡರಾತ್ರಿ ನ

23 Jan 2026 12:25 pm
ಭಟ್ಕಳ | ಬೈಕ್ ನಿಯಂತ್ರಣ ತಪ್ಪಿ ಅರಣ್ಯ ಇಲಾಖೆಯ ಕಾವಲುಗಾರ ಮೃತ್ಯು

ಭಟ್ಕಳ: ಭಟ್ಕಳ ಅರಣ್ಯ ಇಲಾಖೆಯಲ್ಲಿ ಕಾವಲುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಶಂಕರ ಮಾಸ್ತಪ್ಪ ನಾಯ್ಕ (56) ಅವರು ಗುರುವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಭಟ್ಕಳದ ಬೇದ್ರಿಕೇರಿ ಬೆಳಕೆ ನಿವಾಸಿಯಾದ ಶಂಕರ ನಾಯ್

23 Jan 2026 12:24 pm
ತ್ವರಿತ ನ್ಯಾಯದ ಕಲ್ಪನೆ-ಅಂತಿಮ ನ್ಯಾಯದ ಕನಸು

ವಿಕಾಸದತ್ತ ಸಾಗುತ್ತಿರುವ ಆಧುನಿಕ ಡಿಜಿಟಲ್ ಭಾರತದಲ್ಲಿ ಜಿಡಿಪಿ, ಶೇರು ಮಾರುಕಟ್ಟೆಯ ಸೂಚ್ಯಂಕಗಳು ಏರುತ್ತಿರುವ ಹಾಗೆಯೇ ಸಾಮಾಜಿಕ ಅನ್ಯಾಯಗಳೂ, ಮಹಿಳಾ-ಜಾತಿ ದೌರ್ಜನ್ಯಗಳೂ, ಅಪರಾಧಗಳೂ ಸಹ ಹೆಚ್ಚಾಗುತ್ತಿವೆ. ಸಂಸತ್ತನ್ನು

23 Jan 2026 12:17 pm
ಶಿವಮೊಗ್ಗ | ಶಿಮುಲ್ ಡೇರಿ ಬಳಿ ಮತ್ತೆ ಭೂಕುಸಿತ; ವಾಹನ ಸಂಚಾರ ಅಸ್ತವ್ಯಸ್ತ

ಚತುಷ್ಪಥ ಕಾಮಗಾರಿ ವಿಳಂಬ ಆರೋಪ; ಸಾರ್ವಜನಿಕರ ಆಕ್ರೋಶ

23 Jan 2026 12:14 pm
16 ಸಾವಿರ ಗಡಿ ಸಮೀಪಿಸಿದ ಚಿನ್ನದ ಬೆಲೆ: ಇಂದಿನ ದರವೆಷ್ಟು?

ಹೊಸದಿಲ್ಲಿ: ಗುರುವಾರ ಹಠಾತ್ ಕುಸಿದಿದ್ದ ಚಿನ್ನದ ದರ ಶುಕ್ರವಾರ ಮಾರುಕಟ್ಟೆ ಆರಂಭವಾಗುತ್ತಲೇ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಟ್ಟದ ವ್ಯವಹಾರಗಳು ಮತ್ತು ಡಾಲರ್ ಮುಂದೆ ದುರ್ಬಲವಾಗಿರುವ ರೂಪಾಯಿ ಮೌ

23 Jan 2026 11:53 am
ಚಾಮರಾಜನಗರ | ಕೌಟುಂಬಿಕ ಕಲಹ: ಪೊಲೀಸರ ಎದುರೇ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಪತಿ

ಚಾಮರಾಜನಗರ: ಗಂಡನ ಕುಡಿತದ ಚಟ ಹಾಗೂ ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ತವರು ಮನೆಗೆ ಸೇರಿದ ಹಿನ್ನೆಲೆಯಲ್ಲಿ, ಆಕೆಯನ್ನು ಮರಳಿ ಕರೆತರುವಂತೆ ಗಲಾಟೆ ನಡೆಸಿದ ಪತಿ ಪೊಲೀಸರ ಎದುರೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿ

23 Jan 2026 11:40 am
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ತೆರವು | ಅಗತ್ಯ ಷರತ್ತುಗಳನ್ನು ವಿಧಿಸಿ ಸರಕಾರ ಅನುಮತಿ ನೀಡಬಹುದು : ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಬೈಕ್‌ಗಳನ್ನು ಸಾರಿ

23 Jan 2026 11:39 am
Madhya Pradesh| ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು ಮತ್ತೆ 22 ಮಂದಿ ಅಸ್ವಸ್ಥ

ಇಂದೋರ್ : ದೇಶದ ಅತ್ಯಂತ ಸ್ವಚ್ಛ ನಗರಿ ಎಂಬ ಹಿರಿಮೆಗೆ ಪಾತ್ರವಾಗಿರುವ ಇಂದೋರ್ ನಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ 23 ಮಂದಿ ಮೃತಪಟ್ಟು, ಹಲವರು ಆಸ್ಪತ್ರೆಗೆ ದಾಖಲಾದ ಘಟನೆಯ ಬೆನ್ನಿಗೇ, ಮತ್ತೊಂದು ಕಲುಷಿತ ನೀರು ಸೇವನೆ ಪ್ರಕರ

23 Jan 2026 11:23 am
ಚಾಮರಾಜನಗರ | ಲಾರಿ-ಬೈಕ್ ಢಿಕ್ಕಿ : ಸವಾರ ಸ್ಥಳದಲ್ಲಿ ಮೃತ್ಯು

ಚಾಮರಾಜನಗರ : ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರರೊಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಸಮೀಪದ ಆರ್.ಎಸ್ ದೊಡ್ಡಿ ಬಳಿಯ ಅಗ್ನಿಶಾಮಕ ಠಾಣೆಯ ಬಳಿ ನಡೆದಿದೆ. ಮೃತರನ್ನು ಬೆಂಗಳೂರಿನ ಲಗ್

23 Jan 2026 11:23 am
ಮೋದಿ ಸರಕಾರದಿಂದ 14 ತಿಂಗಳುಗಳ ನಿರ್ಬಂಧದ ಬಳಿಕ ಅದಾನಿಗೆ ಇಮೇಲ್ ಮೂಲಕ ಸಮನ್ಸ್‌ಗೆ ಅನುಮತಿ ಕೋರಿ ಯುಎಸ್‌ ಎಸ್‌ಇಸಿ ಅರ್ಜಿ

ಹೊಸದಿಲ್ಲಿ: ಭಾರತ ಸರಕಾರ ಸಮನ್ಸ್ ಜಾರಿ ಮಾಡುವ ಅಮೆರಿಕದ ಅಧಿಕಾರವನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ, ಯುಎಸ್‌ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ರಾಜತಾಂತ್ರಿಕ ಮಾರ್ಗಗಳನ್ನು ಬದಿಗೊತ್ತಿ, ಉದ್ಯಮಿ ಗ

23 Jan 2026 11:13 am
2018ರ ರೆಮೋ ಡಿಸೋಝಾ ದಂಪತಿಗೆ ಬೆದರಿಕೆ ಪ್ರಕರಣ: ಗ್ಯಾಂಗ್ ಸ್ಟರ್ ರವಿ ಪೂಜಾರಿಯ ಬಂಧನ

ಮುಂಬೈ: 2018ರಲ್ಲಿ ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಝಾ ಹಾಗೂ ಅವರ ಪತ್ನಿ ಲಿಝಿಲ್ಲೆ ಡಿಸೋಝಾಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ ರವಿ ಪೂಜಾರಿಯನ್ನು ಬಂಧಿಸಲಾಗಿದೆ. ಸೆನೆಗಲ್ ನಿಂದ ಗಡೀಪಾರಾದಾಗಿ

23 Jan 2026 11:00 am
ಎಸ್‌ಐಆರ್: ಯಾರ ಹಕ್ಕನ್ನು ಕಸಿಯುವ ಕಸರತ್ತು?

ಎಸ್‌ಐಆರ್ ಎಂಬುದು ಕೋಟ್ಯಂತರ ಭಾರತೀಯರ ಮತವನ್ನು ಅಪಾಯಕ್ಕೆ ತಳ್ಳಿರುವ ಹಾಗಿದೆ. ಸೈದ್ಧಾಂತಿಕವಾಗಿ, ಈ ಎಸ್‌ಐಆರ್ ಮತದಾನದ ಹಕ್ಕನ್ನು ಮತ್ತಷ್ಟು ಖಚಿತಪಡಿಸಬೇಕು. ಇದರಲ್ಲಿ ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸಲಾಗುತ್ತದೆ ಮ

23 Jan 2026 10:51 am
ಉಡುಪಿ | ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

ಉಡುಪಿ : ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಉಪ್ಪೂರು ಕೆ.‌ಜಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿ

23 Jan 2026 10:31 am
ಸಹೋದರರನ್ನೇ ರಾಜಕೀಯವಾಗಿ ಮುಗಿಸಲು ಯತ್ನಿಸಿದ ರೆಡ್ಡಿಯ ಆಟ ರಾಜ್ಯದ ಜನ ಮರೆತಿಲ್ಲ: ಜನಾರ್ಧನ ರೆಡ್ಡಿ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು : ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ ಜನಾರ್ಧನ ರೆಡ್ಡಿಗೆ ರಾಜಕೀಯ ಜೀವನದಲ್ಲಿ ಚಮಚಾಗಿರಿ ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ ಎಂದು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹ

23 Jan 2026 10:30 am
ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆ: ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ

ನೆಲಮಂಗಲ : ಅಕ್ರಮ ಗೋ ಸಾಗಾಟ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂ

23 Jan 2026 10:12 am
ಚಾಮರಾಜನಗರ: ಪಾದಯಾತ್ರಿಯ ಸಾವಿಗೆ ಕಾರಣವಾದ ಚಿರತೆ ಸೆರೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಭಕ್ತನ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಅರಣ್ಯ ಇಲಾಖೆ ಗುರುವಾರ ರಾತ್ರಿ ಯಶಸ್ವಿಯಾಗಿ ಸೆರೆಹಿಡಿದಿದೆ. ಮಂಡ್ಯ ಜಿಲ್ಲೆಯ ಪ್ರವೀ

23 Jan 2026 10:05 am