SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
Hassan | ಮಹಿಳೆ ಸಾವಿಗೆ ಕಾರಣವಾಗಿದ್ದ ಕಾಡಾನೆ ಸೆರೆ

ಹಾಸನ : ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಮಹಿಳೆ ಶೋಭಾ ಅವರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯ ಇಟಿಎಫ್ (ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಬೆಳಗ್ಗೆಯಿಂದಲೇ

17 Jan 2026 12:29 am
ಮುಖ್ಯಮಂತ್ರಿ ಬದಲಾವಣೆ ವಿಚಾರ | ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ: ಝಮೀರ್ ಅಹ್ಮದ್ ಖಾನ್

ಧಾರವಾಡ  : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಊಹಾಪೋಹ ಚರ್ಚೆಗಳು ನಡೆಯುತ್ತಿದ್ದು, ನಮ್ಮಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಶುಕ

17 Jan 2026 12:25 am
ರಾಯಚೂರು ಉತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿಗಳ ಸೂಚನೆ : ಜ.31ರಿಂದ 2 ದಿನಗಳ ಕಾಲ 'ಮಕ್ಕಳ ಉತ್ಸವ'

ಪರಿಷ್ಕೃತ ದಿನಾಂಕದಂತೆ ಜಿಲ್ಲಾ ಉತ್ಸವ ಯಶಸ್ವಿಗೊಳಿಸಿ : ಡಿಸಿ ನಿತೀಶ್ ಕೆ.

17 Jan 2026 12:20 am
ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ ನಿಧನ

ಬೀದರ್ : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ (102) ಅವರು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಡಾ.ಭೀಮಣ್ಣ ಖಂಡ್ರೆ ಅವರು ಸುಮಾರು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳ

16 Jan 2026 11:47 pm
ಯಾದಗಿರಿ | ಹಾಡಹಗಲೇ ಕಾರಿನಲ್ಲಿಟ್ಟಿದ್ದ ಹಣ-ಚಿನ್ನಾಭರಣ ಕಳವು : ಪ್ರಕರಣ ದಾಖಲು

ಯಾದಗಿರಿ: ನಗರದ ರೈಲ್ವೆ ಸ್ಟೇಷನ್ ಸಮೀಪ ಹಾಡಹಗಲೇ ಕಾರಿನಲ್ಲಿ ಇಟ್ಟಿದ್ದ 15.5 ಲಕ್ಷ ರೂ. ನಗದು ಹಾಗೂ 35 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಯಾದಗಿರಿ: ನಗರದ ರೈಲ್ವೆ ನಿಲ್ದಾಣದ ಸಮೀಪದ ಮುಖ

16 Jan 2026 11:40 pm
ಅಲಂಗಾರು ನಾಗವರ್ಮ ಶೆಟ್ಟಿ

ಮೂಡುಬಿದಿರೆ: ಅಲಂಗಾರು ನಿವಾಸಿ, ವರ್ಮಾ ಸ್ಟೋರ್ ಮಾಲಕ ನಾಗವರ್ಮ ಶೆಟ್ಟಿ (90) ಶುಕ್ರವಾರ ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಶನಿವಾರ ಬೆಳಗ

16 Jan 2026 11:31 pm
Kalaburagi | ಜೇವರ್ಗಿ ತಹಶೀಲ್ದಾರ್ ವಿರುದ್ಧ ಹಣದ ಬೇಡಿಕೆ ಆರೋಪ: ಸಿಬ್ಬಂದಿಯಿಂದ ದೂರು

ಕಲಬುರಗಿ : ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಅವರು ತಮ್ಮ ಸಿಬ್ಬಂದಿಯ ಬಳಿ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತಾದ ತಹಶೀಲ್ದಾರ್ ಅವರ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ

16 Jan 2026 11:15 pm
Bengaluru | ಮಹಿಳೆಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಯ ಬಂಧನ

ಬೆಂಗಳೂರು : ಪತಿ ಮಾರಾಟ ಮಾಡಿದ್ದ ಶಾಲೆಯನ್ನು ಮರಳಿ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 16 ಲಕ್ಷ ರೂ. ಹಣ ಪಡೆದು, ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿದ ಆರೋಪದಡಿ ಎನ್‍ಜಿಒಯೊಂದರ ಸಿಇಒನನ್ನು ನಾಗರಿಕ ಹಕ್ಕು ಜಾರಿ

16 Jan 2026 10:58 pm
ಜ.17-18: ತಣ್ಣೀರುಬಾವಿ ಬ್ಲೂ ಪ್ಲ್ಯಾಗ್ ಬೀಚ್ ಕಾರ್ಯಕ್ರಮ; ಮಂಗಳೂರು ನಗರ ಪೊಲೀಸ್‌ನಿಂದ ಸಂಚಾರಿ ಸೂಚನೆ

ಮಂಗಳೂರು, ಜ.17: ಕರಾವಳಿ ಉತ್ಸವದ ಪ್ರಯುಕ್ತ ತಣ್ಣೀರುಬಾವಿ ಬ್ಲೂಪ್ಲ್ಯಾಗ್ ಬೀಚ್‌ನಲ್ಲಿ ಜ.17, 18ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. ಇದರಲ್ಲಿ ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರು

16 Jan 2026 10:53 pm
Bengaluru | ಹುಡುಗರಂತೆ ವೇಷ ಧರಿಸಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಯುವತಿಯರ ಬಂಧನ

ಬೆಂಗಳೂರು : ಹುಡುಗರಂತೆ ವೇಷ ಧರಿಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಯುವತಿಯರನ್ನು ಇಲ್ಲಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಟ್ಯಾನರಿ ರಸ್ತೆಯ ನಿವಾಸಿಗಳಾದ ಶಾಲು(27) ಮತ್ತು ನೀಲು(29) ಬಂಧಿ

16 Jan 2026 10:51 pm
ಮುಂಬೈ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ: ʼರಸಮಲೈʼ ಹಂಚುವ ಮೂಲಕ ರಾಜ್ ಠಾಕ್ರೆಗೆ ತಿರುಗೇಟು ನೀಡಿದ ಬಿಜೆಪಿ

ಮುಂಬೈ: ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈರನ್ನು ‘ರಸಮಲೈ’ ಎಂದು ವ್ಯಂಗ್ಯವಾಡಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆಗೆ ಬೃಹನ್ ಮುಂಬೈ ನಗರ ಪಾಲಿಕೆ ಚುನಾವಣೆಯಲ್ಲಿನ ಜಯಭೇರಿಯ

16 Jan 2026 10:39 pm
ಕಣಚೂರು ವೈದ್ಯಕೀಯ ಕಾಲೇಜು: ಪ್ರಶಸ್ತಿ ಪ್ರದಾನ ಸಮಾರಂಭ, ಪ್ಲೆಕ್ಸಸ್ - 2006 ಕಾರ್ಯಕ್ರಮ

ಕೊಣಾಜೆ: ವೈದ್ಯರು ಕೇವಲ ಬಿಳಿ ಕೋಟ್ ಧರಿಸಿದ ವೃತ್ತಿಪರರು ಮಾತ್ರವಲ್ಲ. ಅವರು ನಿಜ ಜೀವನದ ಹೀರೋ ಗಳು. ಜೀವ ರಕ್ಷಿಸುವ ಅವರ ಸೇವೆ ಅತ್ಯಂತ ಸಮರ್ಪಣೆಯ ಫಲವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶ

16 Jan 2026 10:37 pm
ಸ್ಕೂಟರ್ ಸವಾರೆ ಮೃತ್ಯು: ಆರೋಪಿ ಲಾರಿ ಚಾಲಕನಿಗೆ ಶಿಕ್ಷೆ

ಮಂಗಳೂರು, ಜ.16: ಅಪಘಾತದಲ್ಲಿ ಸ್ಕೂಟರ್ ಸವಾರೆಯ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಾರಿ ಚಾಲಕ ಎಂ.ಡಿ. ಸತೀಶ್ ಎಂಬಾತನಿಗೆ ಜೆಎಂಎಫ್‌ಸಿ 8ನೇ ನ್ಯಾಯಾಲಯ 1 ವರ್ಷದ ಸಾದಾ ಜೈಲು ಶಿಕ್ಷೆ ಹಾಗೂ 21 ಸಾವಿರ ರೂ. ದಂಡ ವಿಧಿಸಿದೆ. 201

16 Jan 2026 10:33 pm
ಯಾದಗಿರಿ | ವಿಚಾರಣೆ ನೆಪದಲ್ಲಿ ಪೊಲೀಸರಿಂದ ಬ್ಲಡ್ ಕ್ಯಾನ್ಸರ್ ರೋಗಿಗೆ ಹಲ್ಲೆ; ಕುಟುಂಬಸ್ಥರಿಂದ ಗಂಭೀರ ಆರೋಪ

ಖಾಲಿ ಪೇಪರ್ ನಲ್ಲಿ ಸಹಿ ಮಾಡುವಂತೆ ಪೊಲೀಸರಿಂದ ಒತ್ತಡ: ಸಂತ್ರಸ್ತನ ಪತ್ನಿ ಆರೋಪ

16 Jan 2026 10:31 pm
ಉಡುಪಿ: ಜ.17ರಂದು ಆಸ್ಕರ್ ಫೆರ್ನಾಂಡೀಸ್ ಅಭಿಮಾನಿ ಬಳಗದಿಂದ ವೈವಿಧ್ಯಮಯ ಕಾರ್ಯಕ್ರಮ

ಉಡುಪಿ, ಜ.16: ಶೀರೂರು ಪರ್ಯಾಯ ಪ್ರಯುಕ್ತ ಆಸ್ಕರ್ ಫೆರ್ನಾಂಡೀಸ್ ಅಭಿಮಾನಿ ಬಳಗ ನಾಳೆ ಜ.17ರಂದು ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದ ಎದುರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಬಳಗದ ಅಧ್ಯಕ್ಷ, ಕಾಂಗ್ರೆ

16 Jan 2026 10:31 pm
ಶೀರೂರು ಪರ್ಯಾಯಕ್ಕೆ ಸಜ್ಜುಗೊಂಡಿದೆ ಕೃಷ್ಣ ನಗರಿ ಉಡುಪಿ

ಉಡುಪಿ, ಜ.16: ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಉಡುಪಿ ಜನತೆಯ ಸಹಕಾರದಿಂದ ಅತ್ಯಂತ ವ್ಯವಸ್ಥಿತ ಹಾಗೂ ವೈಭವಯುತವಾಗಿ ಪ್ರತಿ

16 Jan 2026 10:28 pm
ಭೋಪಾಲ್‌ ಸಾಹಿತ್ಯ ಹಾಗೂ ಕಲಾ ಉತ್ಸವಕ್ಕೆ ಸಂಘ ಪರಿವಾರದ ವಿರೋಧ; ಬಾಬರ್ ಕುರಿತ ಪುಸ್ತಕದ ಚರ್ಚೆ ರದ್ದು

ಭೋಪಾಲ, ಜ. 16: ಭೋಪಾಲ್‌ ಸಾಹಿತ್ಯ ಹಾಗೂ ಕಲಾ ಉತ್ಸವದಲ್ಲಿ ನಡೆಯಲಿದ್ದ ‘ಬಾಬರ್: ದಿ ಕ್ವೆಸ್ಟ್ ಫಾರ್ ಹಿಂದೂಸ್ತಾನ್’ ಪುಸ್ತಕದ ಕುರಿತ ಚರ್ಚೆಯನ್ನು ಪ್ರತಿಭಟನೆಯ ಭೀತಿಯಿಂದ ರದ್ದುಗೊಳಿಸಲಾಯಿತು. ಚರ್ಚೆಯನ್ನು ರದ್ದುಗೊಳಿಸುವ ನ

16 Jan 2026 10:20 pm
ಪಶ್ಚಿಮ ಬಂಗಾಳ| ವಲಸೆ ಕಾರ್ಮಿಕರ ಮೇಲೆ ದಾಳಿ: ಮುರ್ಷಿದಾಬಾದ್‌ನಲ್ಲಿ ಸ್ಥಳೀಯರಿಂದ ಪ್ರತಿಭಟನೆ

ಕೋಲ್ಕತಾ, ಜ. 16: ಇತರ ರಾಜ್ಯಗಳಲ್ಲಿ ಮುರ್ಷಿದಾಬಾದ್ ಜಿಲ್ಲೆಯ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಪಶ್ಚಿಮಬಂಗಾಳದ ಮುರ್ಶಿದಾಬಾದ್‌ನಲ್ಲಿ ಸ್ಥಳೀಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ಬೆಲಡಾಂಗಾ 1 ಪ್ರದೇಶದ

16 Jan 2026 10:20 pm
ಅಕ್ರಮ ಮರಳು ಗಣಿಗಾರಿಕೆ| ಮಧ್ಯಪ್ರದೇಶ, ಮಹಾರಾಷ್ಟ್ರಗಳಲ್ಲಿ ಈಡಿ ದಾಳಿ

ಹೊಸದಿಲ್ಲಿ,ಜ.16: ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶುಕ್ರವಾರ ಮಧ್ಯಪ್ರದೇಶದ ಭೋಪಾಲ್‌, ಹೋಶಂಗಾಬಾದ್ ಮತ್ತು ಬೇತುಲ್ ಹಾಗೂ ಮಹಾರಾಷ್ಟ್ರದ ನಾಗ್ಪುರ ಮತ್ತು ಭಂಡಾರಾ ಜಿಲ್ಲೆಗಳಲ್ಲ

16 Jan 2026 10:20 pm
ನರೇಗಾ ಹಿಂದಿನಂತೆ ಮರುಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಜಿಲ್ಲೆಯಾದ್ಯಂತ ಪ್ರತಿಭಟನೆ: ಐವನ್ ಡಿಸೋಜ

ಮಂಗಳೂರು: ರಾಜ್ಯ ಸರಕಾರದ ಜೊತೆ ಯಾವುದೇ ಸಮಾಲೋಚನೆ ನಡೆಸದೆ ನರೇಗಾ ಯೋಜನೆಯನ್ನು ಬದಲಾಯಿಸಿ ನೂತನ ಹೆಸರಿನ ಯೋಜನೆ ಮಾಡಲು ಹೊರಟಿರುವುದು ಸರಿಯಲ್ಲ, ರಾಜ್ಯದಲ್ಲಿ ನರೇಗಾ ಯಾಥ ಸ್ಥಿತಿ ಯಲ್ಲಿ ಉಳಿಸಲು ಒತ್ತಾಯಿಸಿ ಜಿಲ್ಲೆಯಾದ್ಯ

16 Jan 2026 10:12 pm
ಪಟೀಲ ಉಮರಬ್ಬ ಹಾಜಿ

ಬಂಟ್ವಾಳ,ಜ.16: ಕಡೇಶಿವಾಲಯ ಗ್ರಾಮದ ಪಟೀಲ ಉಮರಬ್ಬ ಹಾಜಿ (96) ಶುಕ್ರವಾರ ಮುಂಜಾನೆ ತನ್ನ ಮನೆಯಲ್ಲಿ ನಿಧನರಾದರು. ಮೃತರು 5 ಹೆಣ್ಣು, 3 ಗಂಡು ಮಕ್ಕಳು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಶುಕ್ರವಾರ ಸಂಜೆ ಸ್ಥಳೀಯ ಬದ್ರಿಯಾ ಮಸ್

16 Jan 2026 10:08 pm
ದಕ್ಷಿಣ ಕೊರಿಯಾ ಮಾಜಿ ಅಧ್ಯಕ್ಷ ಯೂನ್‍ ಸುಕ್ ಯಿಯೋಲ್‍ಗೆ 5 ವರ್ಷ ಜೈಲುಶಿಕ್ಷೆ

ಸಿಯೋಲ್, ಜ.16: ದೇಶದಲ್ಲಿ ಮಿಲಿಟರಿ ಕಾನೂನು ಜಾರಿಗೊಳಿಸಿರುವುದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾದ ನ್ಯಾಯಾಲಯ ಶುಕ್ರವಾರ ಮಾಜಿ ಅಧ್ಯಕ್ಷ ಯೂನ್ ಸುಕ್ ಯಿಯೋಲ್‍ಗೆ ಐದು ವರ್ಷಗಳ ಜೈಲುಶಿಕ್ಷೆ ವಿಧಿಸಿರುವುದಾಗಿ ವ

16 Jan 2026 10:07 pm
ಪೆಟ್ರೋಲಿಯಂ ಸಂಸ್ಥೆಗಳ ಮಾಲಕರಿಗೆ ಸುಳ್ಳು ಕರೆ : ಜಾಗೃತರಾಗಿರಲು ಸೂಚನೆ

ಮಂಗಳೂರು,ಜ.16: ಪೆಟ್ರೋಲಿಯಂ ಸಂಸ್ಥೆಗಳ ನೋಂದಣಿ/ನವೀಕರಣ(ಲೈಸೆನ್ಸ್)ಗೆ ಸಂಬಂಧಿಸಿದಂತೆ ಶಿವರಾಜ್ ಎಂಬ ಹೆಸರಿನ ವ್ಯಕ್ತಿ (ದೂ.ಸಂ :8150816922) ನಾನು ಕಾರ್ಮಿಕ ಇಲಾಖೆ ಇನ್‌ಸ್ಪೆಕ್ಟರ್ ಎಂದು ಹೇಳಿಕೊಂಡು 11,700 ರೂ.ಫೋನ್ ಪೇ ಮಾಡಿ ಎಂದು ಕರೆ ಮ

16 Jan 2026 10:05 pm
ಹೊಸದಿಲ್ಲಿ| ಅಕ್ರಮ ಶಸ್ತ್ರಾಸ್ತ್ರ ತಯಾರಿಕೆ, ವಿತರಣೆ ಜಾಲ ಪತ್ತೆ: ಐವರ ಬಂಧನ

ಹೊಸದಿಲ್ಲಿ, ಜ.16: ದಿಲ್ಲಿ-ರಾಷ್ಟ್ರ ರಾಜಧಾನಿ ವಲಯ, ಉತ್ತರಪ್ರದೇಶ ಮತ್ತು ಹರ್ಯಾಣದಲ್ಲಿ ಸಕ್ರಿಯರಾಗಿರುವ ಗ್ಯಾಂಗ್‌ಸ್ಟರ್‌ಗಳು ಮತ್ತು ಭಯಾನಕ ಕ್ರಿಮಿನಲ್‌ಗಳಿಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿತ್ತು ಎನ್ನಲಾದ

16 Jan 2026 10:05 pm
ಬೆಂಗಳೂರಿನಲ್ಲಿ ಎರಡು ಸರಕಾರಿ ಆಸ್ಪತ್ರೆಗಳ ನಿರ್ಮಾಣಕ್ಕೆ 150 ಕೋಟಿ ರೂ.ಗಳಿಗೆ ಅನುಮೋದನೆ

ಬೆಂಗಳೂರು : ನಗರದಲ್ಲಿ ಹೊಸದಾಗಿ ಎರಡು ಸರಕಾರಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಆಸ್ಪತ್ರೆಗಳ ಕಟ್ಟಡ ನಿರ್ಮಾಣಕ್ಕಾಗಿ ಒಟ್ಟು 150 ಕೋಟಿ ರೂ.ಗಳಿಗೆ ಅನುಮೋದನೆ ನೀಡಿ, ರಾಜ್ಯ ಸರಕಾರವು ಶುಕ್ರವಾರದಂದು ಆದೇಶ ಹೊರಡ

16 Jan 2026 10:04 pm
ಜಾರ್ಖಂಡ್| ಈಡಿ ಕಚೇರಿ ಮೇಲೆ ಪೊಲೀಸ್ ದಾಳಿ ಪ್ರಕರಣ: ತನಿಖೆಗೆ ಹೈಕೋರ್ಟ್ ತಡೆ

ರಾಂಚಿ, ಜ. 16: ಗುರುವಾರ ಜಾರ್ಖಂಡ್ ಪೊಲೀಸರು ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯ (ಈಡಿ)ದ ವಲಯ ಕಚೇರಿಗೆ ದಾಳಿ ನಡೆಸಿ ದಾಳಿಯ ಬಿಸಿಯನ್ನು ಅದಕ್ಕೂ ಮುಟ್ಟಿಸಿದರು. ಹಲ್ಲೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೊಂದರ ತನಿಖೆಗಾಗಿ ಪೊಲೀ

16 Jan 2026 10:00 pm
ಬೆಂಗಳೂರಿನಲ್ಲಿ ಆರು ಪಿ.ಜಿ.ಗಳಿಗೆ ಬೀಗ ಹಾಕಿದ ಅಧಿಕಾರಿಗಳು

ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶುಚಿತ್ವ ಇಲ್ಲದ ಆರು ಪಿ.ಜಿ.ಗಳಿಗೆ (ಪೇಯಿಂಗ್ ಗೆಸ್ಟ್) ಬೀಗ ಮುದ್ರೆ ಹಾಕಲಾಗಿದ್ದು, ನ್ಯೂನ್ಯತೆಗಳಿರುವ ಪಿ.ಜಿ.ಗಳಿಂದ 1.96 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬ

16 Jan 2026 9:59 pm
ಯೆಮನ್ ಪ್ರಧಾನಿ ಸಾಲಿಂ ಸಾಲಿಹ್ ಬಿನ್‌ ಬ್ರೈಕ್‌ ರಾಜೀನಾಮೆ

ಸನಾ, ಜ.16: ಯೆಮನ್ ಪ್ರಧಾನಿ ಸಾಲಿಂ ಸಾಲಿಹ್ ಬಿನ್‌ ಬ್ರೈಕ್‌ ತನ್ನ ಸರಕಾರದ ರಾಜೀನಾಮೆಯನ್ನು ಸಲ್ಲಿಸಿದ್ದು ವಿದೇಶಾಂಗ ಸಚಿವರನ್ನು ನೂತನ ಪ್ರಧಾನಿಯಾಗಿ ನೇಮಿಸಿರುವುದಾಗಿ ವರದಿಯಾಗಿದೆ. ಸೌದಿ ಅರೆಬಿಯಾ ಬೆಂಬಲಿತ ` ಅಧ್ಯಕ್ಷೀಯ

16 Jan 2026 9:58 pm
ಸುಳ್ಳು ಪ್ರಕರಣ ದಾಖಲು: 54 ದಿನಗಳನ್ನು ಜೈಲಲ್ಲಿ ಕಳೆದ ಯುವಕ

►ಪೊಲೀಸ್ ಜೀಪ್ ತಳ್ಳಲು ನಿರಾಕರಿಸಿದ್ದೇ ಅಪರಾಧವಾಯಿತು! ► ಪೊಲೀಸರ ದ್ವೇಷಕ್ಕೆ ಬಲಿಯಾದ ಅಮಾಯಕನ ಬದುಕು ► ತಾಜುದ್ದೀನ್‌ಗೆ ಕೊನೆಗೂ ನ್ಯಾಯಾಲಯದಲ್ಲಿ ಗೆಲುವು

16 Jan 2026 9:54 pm
ಉಡುಪಿ: ಸ್ನೇಹಿತ ಹೆಸರಿನಲ್ಲಿ ಕರೆ ಮಾಡಿ ಲಕ್ಷಾಂತರ ರೂ. ಆನ್‌ಲೈನ್ ವಂಚನೆ; ಪ್ರಕರಣ ದಾಖಲು

ಉಡುಪಿ, ಜ.16: ಸ್ನೇಹಿತ ಹೆಸರು ಹೇಳಿಕೊಂಡು ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರಿಗೆ ಒಂದು ಲಕ್ಷ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.15ರಂದು ಅಪರಿಚಿತ ವ್ಯಕ್ತಿಯು ತಾನ

16 Jan 2026 9:52 pm
ನನಗೆ ಜೀವ ಬೆದರಿಕೆ ಇದೆ: ಬಾಂಗ್ಲಾದೇಶ ಕ್ರಿಕೆಟಿಗರ ಕಲ್ಯಾಣ ಸಂಘದ ಅಧ್ಯಕ್ಷ ಮುಹಮ್ಮದ್ ಮಿತುನ್

ಢಾಕಾ,ಜ.16: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಆಟಗಾರರ ಪರವಾಗಿ ಮಾತನಾಡಿದ್ದಕ್ಕೆ ತನಗೆ ಜೀವ ಬೆದರಿಕೆ ಬಂದಿದೆ ಎಂದು ಬಾಂಗ್ಲಾದೇಶ ಕ್ರಿಕೆಟಿಗರ ಕಲ್ಯಾಣ ಸಂಘದ ಅಧ್ಯ

16 Jan 2026 9:50 pm
ಟಿ-20 ಕ್ರಿಕೆಟ್‌ನಲ್ಲಿ ಗರಿಷ್ಠ ಶತಕಗಳು: ವಿರಾಟ್ ಕೊಹ್ಲಿ ದಾಖಲೆ ಮುರಿದ ವಾರ್ನರ್

ಸಿಡ್ನಿ, ಜ.16: ಟಿ-20 ಕ್ರಿಕೆಟ್‌ನೊಂದಿಗೆ ಡೇವಿಡ್ ವಾರ್ನರ್ ಪ್ರೀತಿಯ ಸಂಬಂಧ ಮುಂದುವರಿದಿದೆ. ಬಿಗ್‌ಬ್ಯಾಶ್ ಲೀಗ್‌ನಲ್ಲಿ ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಸಿಡ್ನಿ ಥಂಡರ್ ಹಾಗೂ ಸಿಡ್ನಿ ಸಿಕ್ಸರ್ ತಂಡಗ

16 Jan 2026 9:50 pm
ಫೆ.5ರಿಂದ 'ಎಡೆದೊರೆ ನಾಡು' ಸಂಭ್ರಮ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ರಿಂದ ಹೊಸ ದಿನಾಂಕ ಘೋಷಣೆ

ರಾಯಚೂರು: ಜಿಲ್ಲೆಯ ಐತಿಹಾಸಿಕ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026’ರ ದಿನಾಂಕವನ್ನು ಅನಿವಾರ್ಯ ಕಾರಣಗಳಿಂದಾಗಿ ಒಂದು ವಾರ ಮುಂದೂಡಲಾಗಿದೆ ಎಂದು ಜಿಲ್ಲ

16 Jan 2026 9:50 pm
ಹಾಸ್ಟೆಲ್‌ನಿಂದ ವಿದ್ಯಾರ್ಥಿ ನಾಪತ್ತೆ

ಉಡುಪಿ, ಜ.16: 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ನಾಪತ್ತೆಯಾದ ವಿದ್ಯಾರ್ಥಿಯನ್

16 Jan 2026 9:48 pm
ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಯನ್ನು ಕಲ್ಪಿಸುವ ದೃಷ್ಟಿಯಿಂದ ಈಗಾಗಲೇ ಉಡುಪಿ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗ ಮತ್ತು ಪ

16 Jan 2026 9:40 pm
Vijayapura | ಕಬ್ಬಿನ ಹೊಲಕ್ಕೆ ಆಕಸ್ಮಿಕ ಬೆಂಕಿ; ಆರಿಸಲು ಹೋದ ರೈತ ಸಜೀವ ದಹನ

ವಿಜಯಪುರ : ಕಬ್ಬಿನ ಹೊಲಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದನ್ನು ಆರಿಸಲು ಹೋಗಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ಸಿಂದಗಿ ತಾಲೂಕಿನ ಬನಹಟ್ಟಿ ಪಿ.ಎ ಗ್ರಾಮದಲ್ಲಿ ನಡೆದಿದೆ. ಮಲ್ಲನಗೌಡ ಸೋಮನಗೌಡ ಬಿರಾದಾರ (67) ಮೃತ ರೈತ ಎ

16 Jan 2026 9:36 pm
UMEED ವಕ್ಫ್ ಪೋರ್ಟಲ್‌ನಲ್ಲಿ ದೋಷಗಳಿವೆ ಎಂದು ಆರೋಪಿಸಿ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಸಂಬಂಧಿತ ಪ್ರಾಧಿಕಾರಗಳನ್ನು ಸಂಪರ್ಕಿಸಲು ಮುಕ್ತ ಅವಕಾಶ ನೀಡಿದ ನ್ಯಾಯಾಲಯ

16 Jan 2026 9:33 pm
ಜು.17ರಂದು ಜಿಲ್ಲಾ ಉಸ್ತುವಾರಿ ಸಚಿವರು ಉಡುಪಿಗೆ ಭೇಟಿ

ಉಡುಪಿ, ಜ.16: ಜ.17 ಮತ್ತು 18ರಂದು ನಡೆಯುವ ಶೀರೂರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರೂ, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್.

16 Jan 2026 9:33 pm
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ| ಶಿಂಧೆ ಭದ್ರಕೋಟೆಯಲ್ಲಿ ಬಿರುಕು: ಉದ್ಧವ್‌ ನೇತೃತ್ವದ ಶಿವಸೇನೆಗೆ ಗೆಲುವು

ಮುಂಬೈ: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗಮನ ಸೆಳೆದ ಫಲಿತಾಂಶವೊಂದರಲ್ಲಿ, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಾಸವಿರುವ ಥಾಣೆ ನಗರದ ವಾರ್ಡ್‌ ಅನ್ನು ಶಿವಸೇನೆ (ಯುಬಿಟಿ) ತನ್ನದಾಗಿಸಿಕೊಂಡಿದೆ. ಈ ಪ್ರದೇಶವನ

16 Jan 2026 9:30 pm
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಸಂಸದರಿಂದ ಪರಿಶೀಲನೆ

ಬ್ರಹ್ಮಾವರ, ಜ.16: ಇಲ್ಲಿನ ಮಹೇಶ್ ಆಸ್ಪತ್ರೆ ಎದುರಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸ್ಥಳೀಯ ಜನತೆಯ ಆಗ್ರಹದ ಮೇರೆಗೆ ನಡೆಯುತ್ತಿರುವ ಸರ್ವಿಸ್ ರಸ್ತೆಯ ಕಾಮಗಾರಿ ಪ್ರದೇಶಕ್ಕೆ ಇಂದು ಭೇಟಿ ನೀಡಿದ ಉಡುಪಿ- ಚಿಕ್ಕಮಗಳೂರು ಲೋಕಸಭ

16 Jan 2026 9:29 pm
ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ: ಪ್ರತಿ ಡಾಲರ್‌ಗೆ 90.84ರೂ.!

ಮುಂಬೈ: ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೊಮ್ಮೆ ಸಾರ್ವಕಾಲಿಕ ಪತನಗೊಂಡಿದ್ದು, ಪ್ರತಿ ಡಾಲರ್ ಗೆ 90.84 ರೂ.ಗೆ ತಲುಪಿದೆ. ಏರುತ್ತಿರುವ ಕಚ್ಚಾ ತೈಲ ಬೆಲೆ ಹಾಗೂ ವಿದೇಶಿ ಹೂಡಿಕೆಯ ನಿರಂತರ ಹೊರಹರಿವು ಇದಕ್ಕೆ ಕಾರಣ ಎನ್ನಲಾಗಿದೆ. ದ

16 Jan 2026 9:26 pm
ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಶಾಲೆಗಳಲ್ಲಿ ‘ನೀರಿನ ಗಂಟೆ’

ಬೆಂಗಳೂರು : ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ‘ನೀರಿನ ಗಂಟೆ’ಯನ್ನು ಬಾರಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲೆಗಳಲ್ಲಿ ಮಕ್ಕ

16 Jan 2026 9:25 pm
ಮಂಗಳೂರು| ಮಾದಕ ವಸ್ತು ವಿರುದ್ಧ ಪೊಲೀಸರಿಂದ ಕಾರ್ಯಾಚರಣೆ: ಕಾಲೇಜು ವಿದ್ಯಾರ್ಥಿಗಳ‌ ತಪಾಸಣೆ

ಕೊಣಾಜೆ: ಮಾದಕ ವಸ್ತು ಮುಕ್ತ ಮಂಗಳೂರು ಮತ್ತು ಮಾದಕ ವಸ್ತು ಮುಕ್ತ ಶೈಕ್ಷಣಿಕ ಕ್ಯಾಂಪಸ್‌ಗಳ ನಿರ್ಮಾಣದ ಉದ್ದೇಶದಿಂದ ಪೊಲೀಸರು ಮಾದಕ ವಸ್ತು ವಿರುದ್ಧ ಅಭಿಯಾನವನ್ನು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಉಳ್ಳಾಲ,‌ ಕ

16 Jan 2026 9:15 pm
ವಾಹನಗಳಲ್ಲಿ ಅಕ್ರಮ ಲೈಟ್ ಬಳಕೆ ವಿರುದ್ಧ ಕ್ರಮ: ನಾಲ್ಕು ವರ್ಷಗಳಲ್ಲಿ ಪ್ರಕರಣಗಳು 22 ಪಟ್ಟು ಹೆಚ್ಚಳ

ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು (ಬಿಟಿಪಿ) ಸಾರ್ವಜನಿಕ ಹಾಗೂ ಖಾಸಗಿ ವಾಹನಗಳಲ್ಲಿ ಅನಧಿಕೃತ ಎಲ್‌ಇಡಿ ಬಾರ್‌ಗಳು, ಅತಿಪ್ರಖರ ಹೆಡ್‌ಲೈಟ್‌ ಗಳು ಮತ್ತು ಕೆಂಪು–ನೀಲಿ ಸ್ಟ್ರೋಬ್ ಲೈಟ್‌ಗಳ ಬಳಕೆಯನ್ನು ಪತ್ತೆಹಚ್ಚಲು ವಿಶೇಷ

16 Jan 2026 8:41 pm
ಅಲ್-ಫಲಾಹ್ ವಿಶ್ವವಿದ್ಯಾಲಯದ ಮುಖ್ಯಸ್ಥರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ED: 139 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಹೊಸದಿಲ್ಲಿ: ಫರಿದಾಬಾದ್‌ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಮುಖ್ಯಸ್ಥ ಜವಾದ್ ಅಹ್ಮದ್ ಸಿದ್ದಿಕಿ ಹಾಗೂ ಅವರ ಕುಟುಂಬದ ನಿಯಂತ್ರಣದಲ್ಲಿರುವ ಅಲ್-ಫಲಾಹ್ ಚಾರಿಟೇಬಲ್ ಟ್ರಸ್ಟ್ ವಿರುದ್ಧ ಜಾರಿ ನಿರ್ದೇಶನಾಲಯ (ED) ಹಣ ವರ್ಗಾವಣೆ ಪ್

16 Jan 2026 8:37 pm
ಕಲಬುರಗಿ | 77ನೇ ಗಣರಾಜ್ಯೋತ್ಸವ ನಿಮಿತ್ತ ಪೂರ್ವಭಾವಿ ಸಭೆ

ಸಕಲ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಸೂಚನೆ

16 Jan 2026 8:35 pm
ಕಲಬುರಗಿ | ಜ.21, 22ರಂದು ಸರಕಾರಿ ನೌಕರರ ಕ್ರೀಡಾಕೂಟ ಆಯೋಜನೆ : ಡಿಸಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಲಬುರಗಿ ಜಿಲ್ಲಾ ಘಟಕ ಸಂಯುಕ್ತಾಶ್ರಯದಲ್ಲಿ ಜ.21 ಮತ್ತು 22 ರಂದು ರಾಜ್ಯ ಸರ್ಕಾರಿ ನೌಕರರಿಗಾಗಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ವಾರ್ಷಿ

16 Jan 2026 8:31 pm
ಜ.17: ಎಸ್‌ಐಆರ್ ಬಗ್ಗೆ ಮಾಹಿತಿ ಕಾರ್ಯಾಗಾರ

ಮಂಗಳೂರು, ಜ.16: ಸಮಾನ ಮನಸ್ಕ ಸಂಘಟನೆಗಳು ಎಸ್‌ಐಆರ್ ಬಗ್ಗೆ ಮಾಹಿತಿ ನೀಡುವ ಸಲುವಾಗಿ ನಗರದ ಬಲ್ಮಠದ ಸಹೋದಯ ಹಾಲ್‌ನಲ್ಲಿ ಜ.17ರಂದು ಬೆಳಗ್ಗೆ 10ಕ್ಕೆ ಕಾರ್ಯಾಗಾರ ಹಮ್ಮಿಕೊಂಡಿದೆ. ಮತದಾನ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ.

16 Jan 2026 8:29 pm
ಕಲಬುರಗಿ | ಸಿದ್ಧಬಸವೇಶ್ವರರ 71ನೇ ಜಾತ್ರಾಮಹೋತ್ಸವ

ಕಾಯಕ-ದಾಸೋಹಕ್ಕೆ ದ್ಯೋತಕ ಬಬಲಾದಿಮಠ: ಅಪ್ಪಾರಾವ ಅಕ್ಕೋಣಿ

16 Jan 2026 8:27 pm
ಮೀಫ್‌ನಿಂದ ಉಚಿತ ಹೆಚ್ಚುವರಿ ನೀಟ್/ಸಿಇಟಿ ಸೀಟುಗಳು ಲಭ್ಯ

ಮಂಗಳೂರು, ಜ.16: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕೇಂದ್ರ ಕಚೇರಿ ಮಂಗಳೂರು ಇದರ ವತಿಯಿಂದ ಅಡ್ಯಾರ್‌ನಲ್ಲಿರುವ ಬರಕಾ ಇಂಟರ್‌ನ್ಯಾಷನಲ್ ಶಾಲೆ ಮತ್ತು ಕಾಲೇಜಿನ ಸಹಯೋಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್

16 Jan 2026 8:23 pm
ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಕಾರಣಕ್ಕೆ ವಲಸೆ ಕಾರ್ಮಿಕರಿಗೆ ಕಿರುಕುಳ: ಮಮತಾ ಬ್ಯಾನರ್ಜಿ ಆರೋಪ

ಕೋಲ್ಕತಾ, ಜ. 16: ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಕಾರಣಕ್ಕೆ ವಲಸೆ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಆರೋಪಿಸಿದ್ದಾರೆ. ಆಡಳಿತಾತ್ಮ

16 Jan 2026 8:20 pm
ಎಸ್‌ಐಆರ್| ಪಶ್ಚಿಮಬಂಗಾಳದಲ್ಲಿ ಮತ್ತೋರ್ವ ಬಿಎಲ್‌ಒ ಮೃತ್ಯು

ಮೃತಪಟ್ಟ ಬಿಎಲ್‌ಒಗಳ ಸಂಖ್ಯೆ 9ಕ್ಕೆ ಏರಿಕೆ

16 Jan 2026 8:20 pm
ಜ.18ರಂದು ಮಾನ್ವಿಯಲ್ಲಿ 121 ಜೋಡಿಗಳ ಸಾಮೂಹಿಕ ವಿವಾಹ : ತಹಶೀಲ್ದಾರ್, ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಮಾನ್ವಿ: ದಾರುಸ್ಸಲಾಮ್ ಫೌಂಡೇಶನ್ ವತಿಯಿಂದ ಮಾನ್ವಿ ಪಟ್ಟಣದ ಎಪಿಎಂಸಿ ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿರುವ ಮುಸ್ಲಿಂ ಸಮುದಾಯದ 121 ಜೋಡಿಗಳ ಬೃಹತ್ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಿದ್ಧತೆಗಳನ್ನು ತಹಶೀಲ್ದಾರ್ ಭೀಮರಾಯ ರ

16 Jan 2026 8:16 pm
ಜ. 24: ಬಿಎಸ್‌ಡಬ್ಲ್ಯುಟಿ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ

ಮಂಗಳೂರು, ಜ.16: ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು (ಬಿಎಸ್‌ಡಬ್ಲ್ಯುಟಿ) ಇದರ ದಶಮಾನೋತ್ಸವ ಕಾರ್ಯಕ್ರಮವು ಜ.24ರಂದು ಅಪರಾಹ್ನ 3ಕ್ಕೆ ನಗರದ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಈ ಸಂದರ್ಭ ವಿದ್ಯಾರ್ಥಿ ವೇತನ ವಿತ

16 Jan 2026 8:16 pm
ರಾಷ್ಟ್ರಮಟ್ಟದ ಖೇಲೋ ಇಂಡಿಯಾ ಕರಾಟೆ: ಮುಹಮ್ಮದ್ ರಯ್ಯಾನ್ ಪ್ರಥಮ

ಉಜಿರೆ, ಜ.16: ಹಾಸನ ಜಿಲ್ಲಾ ಕರಾಟೆ ಅಸೋಸಿಯೇಶನ್ ಮತ್ತು ಮೌಲೆ ಶೂಟೋಕಾನ್ ಕರಾಟೆ ಡೊ ಅಸೋಸಿಯೇಶನ್ ಇಂಡಿಯಾ ಸಹಯೋಗದೊಂದಿಗೆ ಹಾಸನದ ಎಂಸಿಇ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಹಾಸನ್ ಓಪನ್ 5ನೇ ರಾಷ್ಟ್ರ ಮಟ್ಟದ ಖೇಲೋ ಇಂಡಿಯಾ ಕರಾಟೆ

16 Jan 2026 8:13 pm
ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಹಾಕಿದ ಆರೋಪ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಜ.16: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಪೋಸ್ಟ್ ಮಾಡಿದ ಖಾತೆದಾರ ಅರ್ಮಾನ್ ಹಸನ್ ಎಂಬಾತನ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ

16 Jan 2026 8:09 pm
ಸ್ಕೂಟರ್ ಡೆಲಿವರಿ ಹೆಸರಿನಲ್ಲಿ 57 ಸಾವಿರ ರೂ. ಆನ್‌ಲೈನ್ ವಂಚನೆ; ಪ್ರಕರಣ ದಾಖಲು

ಉಡುಪಿ, ಜ.16: ಸ್ಕೂಟರ್ ಡೆಲಿವರಿ ಹೆಸರಿನಲ್ಲಿ ಯುವಕನೋರ್ವನಿಗೆ ಸಾವಿರಾರು ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಟ್ಟೂರಿನ ಅಕ್ಕಸಾಲಿ ಶಶಿಧರ್(28) ಎಂಬವರು ಫೇಸ್‌ಬುಕ್‌

16 Jan 2026 8:07 pm
ಎರಡು ವರ್ಷದಲ್ಲಿ ಹೆಬ್ಬಾಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ : ಬೈರತಿ ಸುರೇಶ್

ಬೆಂಗಳೂರು : ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಸರಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಸದ್ಯದಲ್ಲೆ ಆರಂಭವಾಗಲಿದ್ದು, ಎರಡು ವರ್ಷದೊಳಗೆ ನಾಗರಿಕರ ಸೇವೆಗೆ ಲಭ್ಯವಾಗಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇ

16 Jan 2026 8:07 pm
16 Jan 2026 8:06 pm
ಛತ್ತೀಸ್‌ಗಡ| 52 ಮಾವೋವಾದಿಗಳ ಶರಣಾಗತಿ

ಬಿಜಾಪುರ,ಜ.16: ಛತ್ತೀಸ್‌ಗಡದ ಬಿಜಾಪುರದಲ್ಲಿ 21 ಮಹಿಳೆಯರು ಸೇರಿದಂತೆ 52 ಮಾವೋವಾದಿಗಳು ಗುರುವಾರ ಭದ್ರತಾ ಪಡೆಗಳ ಮುಂದೆ ಶರಣಾಗಿದ್ದು, ಈ ಪೈಕಿ 49 ಜನರ ಮೇಲೆ ಒಟ್ಟು 1.4 ಕೋಟಿ ರೂ.ಗಳ ಬಹುಮಾನವನ್ನು ಘೋಷಿಸಲಾಗಿತ್ತು. ಎಲ್ಲರೂ ಮಾವೋವಾ

16 Jan 2026 8:01 pm
ಗಂಗೊಳ್ಳಿ ಗ್ರಾಮೋತ್ಸವ-2026 ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ, ಜ.16: ಜನರಿಗೆ ಸರಕಾರದ ಸೌಲಭ್ಯ ದೊರಕಿಸಿಕೊಡುವ ಉದ್ದೇಶದಿಂದ ಸರಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಗ್ರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಯ

16 Jan 2026 7:57 pm
ಅಕ್ರಮ ಹಣ ವರ್ಗಾವಣೆಯಲ್ಲಿ ಮೆಹುಲ್ ಚೋಕ್ಸಿ ಪುತ್ರ ಶಾಮೀಲು: ED ಆರೋಪ

ಹೊಸದಿಲ್ಲಿ,ಜ.16: ಬಹುಕೋಟಿ ಪಂಜಾಬ್ ನ್ಯಾಶನಲ್ ಬ್ಯಾಂಕ್ ವಂಚನೆ ಹಗರಣದಲ್ಲಿ ತಲೆಮರೆಸಿಕೊಂಡ ಆರೋಪಿ ಮೆಹುಲ್‌ಚೋಕ್ಸಿಯ ಪುತ್ರನಾದ ರೋಹ್ ಚೋಕ್ಸಿ ಅಕ್ರಮ ಹಣ ವರ್ಗಾವಣೆಯಲ್ಲಿ ಸಕ್ರಿಯವಾಗಿ ಶಾಮೀಲಾಗಿದ್ದಾನೆಂದು ಜಾರಿ ನಿರ್ದೇ

16 Jan 2026 7:57 pm
ಹಿರಿಯ ಕಾರ್ಮಿಕ ನಾಯಕ ಚಂದ್ರಶೇಖರ್ ಭೋಸ್ ನಿಧನ

ಕೋಲ್ಕತಾ,ಜ.16: ಕಾರ್ಮಿಕ ಒಕ್ಕೂಟದ ಹಿರಿಯ ನಾಯಕ ಹಾಗೂ ಸಿಪಿಎಂನ ಹಿರಿಯ ಸದಸ್ಯ ಚಂದ್ರಶೇಖರ್ ಬೋಸ್ ಅವರು ಶುಕ್ರವಾರ ಮುಂಜಾನೆ ಬಿಧಾನ್ ನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ಅವರಿಗೆ 103 ವ

16 Jan 2026 7:55 pm
ಬೀದರ್ | ಕಾರು-ಬೈಕ್ ನಡುವೆ ಢಿಕ್ಕಿ : ಸವಾರ ಮೃತ್ಯು

ಬೀದರ್ : ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಖಾನಾಪುರ್ ಗ್ರಾಮದ ಹತ್ತಿರ ಶುಕ್ರವಾರ ನಡೆದಿದೆ. ಮೃತರನ್ನು ಹೊನ್ನಿಕೇರಿ ಗ್ರಾಮದ ನಿವಾಸಿ ಅತಿಷ್ ಎಂದು ಗುರು

16 Jan 2026 7:54 pm
ಪ್ರಿಯಾಂಕ್ ಖರ್ಗೆ ಜೆಡಿಎಸ್ ಪಕ್ಷದ ವಿಚಾರವನ್ನು ಬಿಟ್ಟು, ತಮ್ಮ ಪಕ್ಷದ ಹಣೆಬರಹ ನೋಡಿಕೊಳ್ಳಲಿ : ಎಚ್‍ಡಿಕೆ ತಿರುಗೇಟು

ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರು ಜೆಡಿಎಸ್ ಪಕ್ಷದ ವಿಚಾರವನ್ನು ಬಿಟ್ಟು, ತಮ್ಮ ಪಕ್ಷದ ಹಣೆಬರಹ ನೋಡಿಕೊಳ್ಳಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಶುಕ್ರವಾರ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜ

16 Jan 2026 7:53 pm
2024ರಲ್ಲಿ ದಿಲ್ಲಿಯಲ್ಲಿ ಉಸಿರಾಟಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ 9 ಸಾವಿರಕ್ಕೂ ಅಧಿಕ ಮಂದಿ ಮೃತ್ಯು: ಸರಕಾರದ ದತ್ತಾಂಶಗಳಿಂದ ಬಹಿರಂಗ

ಹೊಸದಿಲ್ಲಿ,ಜ.16: ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ 2024ರಲ್ಲಿ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 9,200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 2023ರಲ್ಲಿ 8,800 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆಯಲ್ಲಿ 400ರಷ್ಟು ಏರಿಕೆಯಾ

16 Jan 2026 7:51 pm
ನಾಳೆಯಿಂದ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ನಾಳೆಯಿಂದ(ಜ.17) ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಎಂಜಿನಿಯರರಿಂಗ್, ವೈದ್ಯಕೀಯ ಸೇರಿದಂತೆ ವೃತ್ತಿಪರ ಪದವಿ ಕೋರ್ಸ್‍ಗಳನ್ನು ಅಭ್ಯಾಸ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳು ಆನ್‍ಲೈ

16 Jan 2026 7:48 pm
ಜ. 17,18ರಂದು ತಣ್ಣೀರುಬಾವಿ ಬೀಚ್‌ನಲ್ಲಿ ಗಾಳಿಪಟ ಉತ್ಸವ

15 ದೇಶಗಳ 30 ಅಂತಾರಾಷ್ಟ್ರೀಯ ಪಟುಗಳ ಆಗಮನ

16 Jan 2026 7:43 pm
ದ್ವೇಷ ಭಾಷಣ ಮಸೂದೆ ಜಾರಿಯಿಂದ ಅನಗತ್ಯ ಗೊಂದಲ: ಸುರಭಿ ಹೊದಿಗೆರೆ

ಮಂಗಳೂರು: ರಾಜ್ಯ ಸರ್ಕಾರ ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗುವ ಮೂಲಕ ಅನಗತ್ಯ ಗೊಂದಕ್ಕೆ ಕಾರಣವಾಗುತ್ತಿದೆ. ಈ ಮಸೂದೆಯ ಪ್ರಸ್ತಾಪದ ಅಗತ್ಯವೇ ಇಲ್ಲ ರಾಜ್ಯ ಬಿಜೆಪಿ ವಕ್ತಾರೆ ಸುರಭಿ ಹೊದಿಗೆರೆ ಹೇಳಿದ್ದಾರೆ. ಮಂಗಳೂರಿನಲ್ಲಿ

16 Jan 2026 7:39 pm
ಹೂಡೆ ಸಾಲಿಹಾತ್‌ನಿಂದ ರಸ್ತೆ ಸುರಕ್ಷತಾ ಸಪ್ತಾಹ

ಉಡುಪಿ: ತೋನ್ಸೆ - ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆ ಹಾಗೂ ಮಲ್ಪೆ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ವಿದ್ಯಾರ್ಥಿ ಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಗಾರ ಇತ್ತೀಚಿಗೆ ಏರ್ಪಡಿಸಲಾಗಿತ್ತು. ಮಲ್ಪೆ ಪೊಲೀಸ್ ಠಾಣಾಧಿಕ

16 Jan 2026 7:33 pm
ರಾಯಚೂರು ಉತ್ಸವದಲ್ಲಿ ಸಂವಿಧಾನ ಜಾಗೃತಿ, ಮಹನೀಯರ ಸ್ತಬ್ಧಚಿತ್ರಕ್ಕೆ ಮಹಾಂತೇಶ ಭವಾನಿ ಆಗ್ರಹ

ದೇವದುರ್ಗ: ಫೆ.6 ರಿಂದ 8 ರವರೆಗೆ ನಡೆಯಲಿರುವ ರಾಯಚೂರು ಜಿಲ್ಲಾ ಉತ್ಸವದ ಪ್ರವೇಶ ದ್ವಾರಗಳಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಸೇರಿದಂತೆ ನಾಡಿನ ಮಹನೀಯರ ಹೆಸರುಗಳನ್ನು ನಾಮಕರಣ ಮಾಡಬೇಕು ಎಂದು ಎಂಆರ್‌ಎಚ್‌ಎಸ್ ಜಿಲ್

16 Jan 2026 7:33 pm
ಸರಕಾರಿ ಶಾಲೆ ಉಳಿಸಲು ಗ್ರಾಮಸ್ಥರು ಮುಂದಾಗಲಿ: ಬಾಬು ಶೆಟ್ಟಿ

ಕುಂದಾಪುರ, ಜ.16: ಗ್ರಾಮಸ್ಥರು, ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದ್ದಲ್ಲಿ ಸರಕಾರಿ ಶಾಲೆಗಳ ಉಳಿವು ಸಾಧ್ಯ. ಇಂದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದ್ದು, ಹೆಚ್ಚಿಸುವ ಪ್ರಯತ

16 Jan 2026 7:30 pm
ಪ್ರವಾಸಿ ತಾಣವಾಗಿ ಮಹಾತ್ಮಗಾಂಧಿ ಭೇಟಿ ನೀಡಿದ್ದ ಬದನವಾಳು ಖಾದಿ ಕೇಂದ್ರ ಅಭಿವೃದ್ಧಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಮಹಾತ್ಮ ಗಾಂಧಿಯವರು 1927 ಹಾಗೂ 1932ರಲ್ಲಿ ಮೈಸೂರು ಜಿಲ್ಲೆಯಲ್ಲಿರುವ ಬದನವಾಳು ಗ್ರಾಮಕ್ಕೆ ಭೇಟಿ ನೀಡಿ ಖಾದಿ ಕ್ರಾಂತಿಗೆ ಉತ್ತೇಜನ ನೀಡಿ, ‘ಗ್ರಾಮ ಸ್ವರಾಜ್ಯ’ ಪರಿಕಲ್ಪನೆಗೆ ಕಾರಣವಾದ ಹಿನ್ನೆಲೆಯಲ್ಲಿ ಬದನವಾಳು ಗ್

16 Jan 2026 7:16 pm
ದೇವದುರ್ಗ | ಜ.17ರಂದು ತಾಲೂಕು ಮಟ್ಟದ 'ಗುರುನಮನ' ; 110 ಶಿಕ್ಷಕರಿಗೆ 'ಉತ್ತಮ ಶಿಕ್ಷಕ' ಪ್ರಶಸ್ತಿ ಪ್ರದಾನ

ರಾಯಚೂರು : ದೇವದುರ್ಗ ತಾಲೂಕಿನ ಹೂವಿನಹೆಡಗಿಯ ಶ್ರೀಗಡ್ಡೆಗೂಳಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜ.17ರ ಶನಿವಾರದಂದು ತಾಲೂಕು ಮಟ್ಟದ 'ಗುರುನಮನ' ಮತ್ತು 'ಶಿಕ್ಷಕರ ದಿನಾಚರಣೆ' ಅಂಗವಾಗಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಒಟ್ಟು 110

16 Jan 2026 6:58 pm
ಜಿಬಿಎ ಚುನಾವಣೆಯಲ್ಲಿಯೂ ಬಿಜೆಪಿ ಗೆಲುವು : ಆರ್.ಅಶೋಕ್ ವಿಶ್ವಾಸ

ಬೆಂಗಳೂರು : ಮುಂಬೈ ನಗರದ ಜನತೆ ಬಿಜೆಪಿಗೆ ಬೆಂಬಲಿಸಿದಂತೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ವ್ಯಾಪ್ತಿಯ 5 ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿಯೂ ಬೆಂಗಳೂರಿನ ಜನತೆ ಬಿಜೆಪಿಗೆ ದೊಡ್ಡಮಟ್ಟದಲ್ಲಿ ಆಶೀರ್ವಾದ ಮ

16 Jan 2026 6:48 pm
Maharashtra ಸ್ಥಳೀಯ ಸಂಸ್ಥೆ ಚುನಾವಣೆ | ನಾಗ್ಪುರ ನಗರ ಪಾಲಿಕೆಯ 84 ವಾರ್ಡ್‌ಗಳಲ್ಲಿ ಬಿಜೆಪಿ ಮುನ್ನಡೆ; ಕಾಂಗ್ರೆಸ್ 41, ಎಐಎಂಐಎಂ 4 ವಾರ್ಡ್‌ಗಳಲ್ಲಿ ಮುನ್ನಡೆ

ಮುಂಬೈ: ನಾಗ್ಪುರ ನಗರ ಪಾಲಿಕೆ ಚುನಾವಣೆಯ ಮತಎಣಿಕೆ ಶನಿವಾರ ಬೆಳಗ್ಗಿನಿಂದ ನಡೆಯುತ್ತಿದ್ದು, ಇತ್ತೀಚಿನ ವರದಿಗಳ ಪ್ರಕಾರ ಬಿಜೆಪಿ 84 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 41 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಅ

16 Jan 2026 6:35 pm
ಆಳಂದ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.19ರಿಂದ ಅನಿರ್ದಿಷ್ಠಾವಧಿ ಧರಣಿ : ಮೌಲಾ ಮುಲ್ಲಾ

ಆಳಂದ: ತಾಲೂಕಿನ ತಡೋಳಾ ಗ್ರಾಮದಲ್ಲಿ ಜಾರಿಗೊಳಿಸಿದ ಪ್ರಧಾನ ಮಂತ್ರಿ ಜಲ ಸಿಂಚಾಯಿ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ತೊಗರಿಗೆ ಪ್ರತಿಕ್ವಿಂಟಾಲಿಗೆ 10 ಸಾವಿರ ರೂ. ಬೆಲೆ ನೀಡಿ ಖರೀದಿಸಬೇಕು ಎಂದು ಆಗ್ರಹಿಸಿ ಜ.19ರಿಂದ ಅಖ

16 Jan 2026 6:34 pm
ಜಗತ್ತಿನ ಅತಿ ಭಯಾನಕ ಪಕ್ಷಿ ಕ್ಯಾಸೋವರಿ ಬಗ್ಗೆ ನಿಮಗೆ ಗೊತ್ತೆ?

ಕ್ಯಾಸೋವರಿಗಳು ಬಹುತೇಕ ನಾಚಿಕೆ ಸ್ವಭಾವದ ಪಕ್ಷಿಗಳು. ಸಾಮಾನ್ಯವಾಗಿ ದಟ್ಟ ಕಾಡಿನಲ್ಲಿ ಅಡಗಿರುತ್ತವೆ. ಬೆದರಿಕೆ ಎದುರಾದಾಗ ಅಥವಾ ಆತಂಕ ಉಂಟಾದಾಗ ಮಾತ್ರ ದಾಳಿ ಮಾಡುತ್ತವೆ. ಆದರೆ ಗಾತ್ರ ಮತ್ತು ಶಕ್ತಿಯಿಂದಾಗಿ ಇವು ದೈತ್ಯ ಪಕ

16 Jan 2026 6:32 pm
ಕಲಬುರಗಿ | ಅಯಾಜುದ್ದೀನ್ ಪಟೇಲ್‌ಗೆ ಹೈದರಾಬಾದ್ ಆರ್ಟ್ ಸೊಸೈಟಿ ಪ್ರಶಸ್ತಿ

ಕಲಬುರಗಿ: ಹೈದರಾಬಾದ್ ಆರ್ಟ್ ಸೊಸೈಟಿಯ 85ನೇ ಅಖಿಲ ಭಾರತ ಕಲಾ ಪ್ರದರ್ಶನ–2026ರಲ್ಲಿ ನೀಡಲಾಗುವ ಎಕ್ಸಲೆನ್ಸ್ ಅವಾರ್ಡ್ ಗೆ ಕಲಬುರಗಿಯ ಖ್ಯಾತ ಕಲಾವಿದ ಮುಹಮ್ಮದ್ ಅಯಾಜುದ್ದೀನ್ ಪಟೇಲ್ ಅವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ 25,000 ರ

16 Jan 2026 6:29 pm
Maharashtra | ಜಲ್ನಾ ನಗರ ಪಾಲಿಕೆ ಚುನಾವಣೆ: ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಗೆಲುವು

ಅಲ್ನಾ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್, ಜಲ್ನಾ ನಗರ ಪಾಲಿಕೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ದಾನೆ. ಶ್ರೀಕಾಂತ್ ಪಂಗಾರ್ಕರ್ ಜಲ್ನಾ

16 Jan 2026 6:23 pm
ಪುಣೆ, ಪಿಂಪ್ರಿ-ಚಿಂಚವಾಡ್‌ ನಲ್ಲಿ ಅಧಿಕಾರದತ್ತ ಬಿಜೆಪಿ: ಪವಾರ್ ಕುಟುಂಬಕ್ಕೆ ಹಿನ್ನಡೆ

ಪುಣೆ: ಶರದ್ ಪವಾರ್-ಅಜಿತ್ ಪವಾರ್ ಕುಟುಂಬದ ಒಗ್ಗೂಡುವಿಕೆಯ ಹೊರತಾಗಿಯೂ ಪುಣೆ ಮತ್ತು ಪಿಂಪ್ರಿ-ಚಿಂಚವಾಡ್‌ ನಗರಸಭೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದೆ. ಈ ಎರಡೂ ನಗರಗಳಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದೆ. ಇತ್ತೀಚಿನ

16 Jan 2026 6:19 pm
ರಾಜ್ಯದಲ್ಲಿ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯ ಪ್ರಗತಿಯಲ್ಲಿದೆ : ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002ನೇ ಸಾಲಿನ ಮತದಾರ ಪಟ್ಟಿಯನ್ನು 2025ರ ಮತದಾರರಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯವು ಪ್ರಗತಿಯಲ್ಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ಈ ಬಗ್ಗೆ 2002

16 Jan 2026 6:16 pm
ಪಾವತಿಸಿದ ಆ್ಯಪ್ ಗಳಿಗಿಂತಲೂ ಉತ್ತಮವಾಗಿರುವ ಉಚಿತ ಗೂಗಲ್ AI ಸಾಧನಗಳ ಬಗ್ಗೆ ಇಲ್ಲಿದೆ ಮಾಹಿತಿ...

ಪ್ರೀಮಿಯಂ ಎಐ ಸಾಧನಗಳಿಗಾಗಿ ಮಾಸಿಕ ನೂರಾರು ರೂಪಾಯಿಗಳನ್ನು ವೆಚ್ಚ ಮಾಡಬೇಕಾದ ಸಮಯದಲ್ಲಿ ಗೂಗಲ್ ಸಮರ್ಥ ಎಐ ಸಾಧನಗಳನ್ನು ಉಚಿತವಾಗಿ ಬಿಡುಗಡೆ ಮಾಡುವ ಕಾರ್ಯಯೋಜನೆಯನ್ನು ರೂಪಿಸಿದೆ. ದೈತ್ಯ ತಂತ್ರಜ್ಞಾನ ಸಂಸ್ಥೆಗಳು ಜನರೇಟ

16 Jan 2026 6:15 pm
Bidar | ಕರ್ತವ್ಯಲೋಪ ಆರೋಪ : ಭಾಲ್ಕಿಯ ಮೊರಾರ್ಜಿ ವಸತಿ ಶಾಲೆಯ ಮುಖ್ಯಗುರು ಅಮಾನತು

ಬೀದರ್: ಶೈಕ್ಷಣಿಕ ನಿರ್ಲಕ್ಷ್ಯ ಹಾಗೂ ಕರ್ತವ್ಯಲೋಪದಿಂದಾಗಿ ವಿದ್ಯಾರ್ಥಿಗಳ ಫಲಿತಾಂಶ ಕುಂಠಿತಗೊಂಡಿದೆ ಎಂದು ಆರೋಪಿಸಿ ಭಾಲ್ಕಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುಖ್ಯಶಿಕ್ಷಕ ಶಂಕರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರ

16 Jan 2026 6:14 pm
ಸಿರುಗುಪ್ಪ | ಸರಕಾರದ ಸಾಧನೆಗಳ 'ಛಾಯಾಚಿತ್ರ ವಸ್ತು ಪ್ರದರ್ಶನ'ಕ್ಕೆ ಚಾಲನೆ

ಬಸ್ ನಿಲ್ದಾಣದಲ್ಲಿ ಜನರ ಗಮನಸೆಳೆದ ಗ್ಯಾರಂಟಿ ಯೋಜನೆಗಳ ಅರಿವು

16 Jan 2026 5:57 pm
ಬಳ್ಳಾರಿ | ಶಾಂತಿ ಕದಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ : ಡಿಐಜಿ ಡಾ.ಪಿ.ಎಸ್.ಹರ್ಷ

ಬಳ್ಳಾರಿ, ಜ. 16: ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಡಾ.ಪಿ.ಎಸ್.ಹರ್ಷ ಅವರು ಬುಧವಾರ ತಡರಾತ್ರಿ ಸ್ವತಃ ಗಸ್ತು ನಡೆಸಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿ

16 Jan 2026 5:50 pm