ಬೆಂಗಳೂರು : ಹಫ್ತಾ ನೀಡದಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಏಳು ಮಂದಿ ಆರೋಪಿಗಳನ್ನು ಇಲ್ಲಿನ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಶೀದ್ ಪಾಷಾ(45) ಎಂಬಾತ ಕೊಲೆಯಾದ ವ್ಯಕ್ತಿ. ಪರ್
ಬೆಂಗಳೂರು : ಅಪ್ರಾಪ್ತೆಯ ಕತ್ತು ಸೀಳಿ ಭೀಕರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಕ್ಕರೆ ಮಂಡಿ ಸಮೀಪದ ಪಾಳು ಬಿದ್ದ ಮನೆಯಲ್ಲಿ ಮಂಗಳವಾರ ನಡೆದಿದೆ. ಮಾ.17ರ ಮಂಗಳವಾರ ಮುಂಜಾನೆ 6:30ರ ಸುಮಾರಿ
ಬೆಂಗಳೂರು : ವಿಧಾನಸಭೆಯ ಕಲಾಪದಲ್ಲಿ ಸರಕಾರದ ಗಮನ ಸೆಳೆಯಲು ಸದಸ್ಯರು ಪ್ರಶ್ನೆಗಳನ್ನು ಸಲ್ಲಿಸುತ್ತಾರೆ.ಆದರೆ ನಿಗದಿತ ಸಮಯದಲ್ಲಿ ಉತ್ತರಗಳನ್ನು ಇಲಾಖೆಗಳು ಸಲ್ಲಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಗದಿತ ಸಮಯಕ್ಕೆ ಉತ್ತರ
ಟೆಹ್ರಾನ್/ಜಿನೀವಾ: ಹಾರ್ಮುಝ್ ಜಲಸಂಧಿಯ ಮೂಲಕ ಸಾಗುವ ತೈಲ ಟ್ಯಾಂಕರ್ ಗಳಿಗೆ ಮಿಲಿಟರಿ ಬೆಂಗಾವಲು ಒದಗಿಸುವುದು ದೀರ್ಘಕಾಲಿಕವಾಗಿ ‘ಸುಸ್ಥಿರ’ ಭದ್ರತಾ ಕ್ರಮವಾಗುವುದಿಲ್ಲ ಎಂದು ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಕಡಲ ಸಂಸ್
ಮೈಸೂರು : ಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವೇಳೆ ಪಿಡಿಓ ಮಂಜುಳ ತನ್ನ ಕೈಯನ್ನೇ ಚಾಕುವಿನಿಂದ ಕೊಯ್ದುಕೊಂಡು ಹೈಡ್ರಾಮ ಸೃಷ್ಟಿಸಿದ ಘಟನೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ. ಹುಣಸೂ
ರೋಶನಿ ನಿಲಯದಲ್ಲಿ ಕ್ರಿಫೋ 2ಕೆ26 - ಫೋರೆನ್ಸಿಕ್ ಫ್ಯೂಷನ್ ಅಂತಾರಾಷ್ಟ್ರೀಯ ಸಮ್ಮೇಳನ
ಮಂಗಳೂರು, ಮಾ.17: ‘ಮೂಡುಬಿದಿರೆ ಪೊಲೀಸ್ ಇನ್ ಸ್ಪೆಕ್ಟರ್ ಸಂದೇಶ್ ಬಿ.ಜಿ. ವಿರುದ್ಧ ನನ್ನ ಸಹೋದರಿ ಸುಮತಿ ನಾಯ್ಕ್ ಮಾಡಿದ ಆರೋಪಗಳೆಲ್ಲ ಸುಳ್ಳು’ ಎಂದು ಮೂಡುಬಿದಿರೆ ನಿವಾಸಿ ಪ್ರಫುಲ್ಲಾ ನಾಯ್ಕ್ ಎಂಬವರು ಹೇಳಿದ್ದಾರೆ. ಮಂಗಳೂರು
ಹೊಸದಿಲ್ಲಿ: ಭಾರತದಲ್ಲಿನ ಧಾರ್ಮಿಕ ಸ್ವಾತಂತ್ರ್ಯದ ಸ್ಥಿತಿಗತಿಗಳ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಿರುವ ಅಮೆರಿಕದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ (USCIRF), ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಭಾರತದ ಗುಪ್
ಇತ್ತೀಚೆಗೆ ಪ್ರಧಾನ ಮಂತ್ರಿಗಳ ಅರ್ಥಿಕ ಸಲಹಾ ಸಮಿತಿಯ ಸದಸ್ಯ ಸಂಜಯ್ ಸನ್ಯಾಲ್ರವರು ಟಿ.ವಿ. ಸಂದರ್ಶನ ಒಂದರಲ್ಲಿ ಈಗ ಯುಪಿಎಸ್ಸಿ ಪರೀಕ್ಷೆಗಳ ಕಾಲ ಮುಗಿದಿದ್ದು ವಿದ್ಯಾರ್ಥಿಗಳು ವರ್ಷಾನುಗಟ್ಟಲೆ ಅವುಗಳಿಗೆ ತಯಾರಾಗುವುದು
ನೆಲ್ಯಾಡಿ: ಇಲ್ಲಿನ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025–2026ನೇ ಸಾಲಿನ ಯುಕೆಜಿ ವಿದ್ಯಾರ್ಥಿಗಳ ಪ್ರೀ-ಗ್ರಾಜುವೇಶನ್ ಪದವಿ ಪ್ರದಾನ ಕಾರ್ಯಕ್ರಮ ಮಾರ್ಚ್ 14ರಂದು ಶಾಲೆಯ ಸಭಾಂಗಣದಲ್ಲಿ ಜರುಗಿತು. ಖತೀಬ್ ಇಬ್ರಾಹೀಂ ಸಖಾಫಿ
ಟೆಹ್ರಾನ್, ಮಾ.17: ಇರಾನಿನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಝ್ ತಿಳಿಸಿದ್ದಾರೆ ಎಂದು Aljazeera ವರದಿ ಮಾಡಿದೆ. ಮಂಗಳವಾರ ನೀಡಿದ ಹೇಳಿಕೆಯಲ್ಲಿ ಕಾಟ್ಝ್, ಲಾರಿಜಾನ
ಬೆಂಗಳೂರು : ಮಾ.18 ರಿಂದ ಎಸೆಸೆಲ್ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿಗಳು ಸದನದಲ್ಲಿ ಶುಭಾಶಯ ಕೋರಿದರು. ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳ
ಉಡಾವಣೆಯಾದಾಗಿನಿಂದ, ಭಾರತದ ಸ್ಥಳೀಯ ಪ್ರಾದೇಶಿಕ ನ್ಯಾವಿಗೇಷನ್ ವ್ಯವಸ್ಥೆಯು ನಿರಂತರ ತಾಂತ್ರಿಕ ವೈಫಲ್ಯಗಳನ್ನು ಎದುರಿಸುತ್ತಲೇ ಇದೆ . ಶುಕ್ರವಾರ (ಮಾರ್ಚ್ 13, 2026)ದಂದು ಇಸ್ರೋ ಭಾರತೀಯ ಪ್ರಾದೇಶಿಕ ಮಾರ್ಗದರ್ಶನ ಉಪಗ್ರಹ ವ್ಯವ
ಬೆಂಗಳೂರು : ಇಂದಿನಿಂದ ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ಕೇಂದ್ರಗಳಲ್ಲಿ ಆರಂಭವಾಗಿದ್ದ ರೈಲ್ವೆ ಪದನ್ನೋತಿ ಪರೀಕ್ಷೆಗಳನ್ನು ಕರ್ನಾಟಕ ರಕ್ಷಣಾ ವೇದಿಕೆಯ ತೀವ್ರ ಹೋರಾಟದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಸ್ವತಃ
ಈ ಸಂಘರ್ಷವು ಆಧುನಿಕ ಜಗತ್ತಿನ ರಾಜತಾಂತ್ರಿಕ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಡೊನಾಲ್ಡ್ ಟ್ರಂಪ್ ಅವರ ಗೆಲುವಿನ ಅಬ್ಬರದ ಮಾತುಗಳಿಗೂ ಮತ್ತು ಯುದ್ಧಭೂಮಿಯಲ್ಲಿನ ಅಸಹಾಯಕ ಸ್ಥಿತಿಗೂ ಅಜಗಜಾಂತರವಿದೆ. ಒಂದು ಕಡೆ ಆರ್ಥಿಕ
ಬಡತನ ಮತ್ತು ಅಜ್ಞಾನ ಇವೆರಡೂ ಪರಸ್ಪರ ಪೂರಕ. ಇವೆರಡೇ ಶೂದ್ರಾದಿ ದಲಿತರ ವೈರಿಗಳು. ಇವುಗಳನ್ನು ಶತಾಯಗತಾಯ ಖಾಯಂಗೊಳಿಸುವುದೇ ಸನಾತನಿ ಕಾರ್ಪೊರೇಟ್ಗಳ ಗುರಿ. ಇಂಥ ಗುರಿ ಸಾಧನೆಯ ಒಂದು ಕ್ಷುದ್ರ ನಮೂನೆಯೇ ಅಶ್ಲೀಲ ಪೋಸ್ಟ್. ದುರ
ಸಿಂಧನೂರು : ತಾಲ್ಲೂಕಿನ ಹಂಚಿನಾಳ ಕ್ಯಾಂಪ್ ಬಳಿ ಮಂಗಳವಾರ ಬೆಳಗ್ಗೆ ಲಾರಿ ಮತ್ತು ಹಾಲಿನ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ ಸಾವನ್ನಪ್ಪಿದರೆ, ಹಾಲಿನ ಟ್ಯಾಂಕರ್ ಚಾಲಕನ ಸ್ಥಿತಿ ಗಂಭೀರವಾಗಿದ್ದು
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷಕ್ಕೆ ತುರ್ಕಿಯೆಯಲ್ಲಿ ಕಚೇರಿಯಿದೆ ಎಂಬ ಆರೋಪ ಮಾಡಿದ್ದ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿದಂತೆ ಮಂಗಳವಾರ
ಬೆಂಗಳೂರು : ರಾಜ್ಯಾದಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ಹಾಗೂ ಅಕ್ರಮವಾಗಿ ಮದ್ಯ ತಯಾರಿಸಿ ಮಾರಾಟ ಮಾಡುತ್ತಿರುವುದು ಸರಕಾರದ ಗಮನಕ್ಕೆ ಬಂದಿರುತ್ತದೆ. ಅಕ್ರಮ ಮಾರಾಟ ತಡೆಗಟ್ಟಲು ಕರ್ನಾಟಕ ಅಬಕಾರಿ ಕಾಯ್ದೆಯನ್ನ
ಹೊಸದಿಲ್ಲಿ, ಮಾ. 17: ಲೋಕಸಭೆಯು ಮಂಗಳವಾರ 8 ಮಂದಿ ವಿರೋಧ ಪಕ್ಷದ ಸಂಸದರ ಅಮಾನತು ಆದೇಶವನ್ನು ಧ್ವನಿ ಮತದ ಮೂಲಕ ರದ್ದುಗೊಳಿಸಿದೆ. ಕಾಂಗ್ರೆಸ್ ಮುಖ್ಯ ಸಚೇತಕ ಕೆ. ಸುರೇಶ್ ಅವರು ಕೆಲವು ಸದಸ್ಯರ ‘ಅಜಾಗರೂಕ ಅಚಾತುರ್ಯ’ ಕುರಿತು ವಿಷಾದ
ಬೆಂಗಳೂರು : ರಾಯಚೂರು ಜಿಲ್ಲೆಯಲ್ಲಿ ಹೊಸದಾಗಿ ಕೆ.ಎಸ್.ಆರ್.ಪಿ ಪಡೆಯನ್ನು ಸ್ಥಾಪಿಸುವ ಪ್ರಸ್ತಾವನೆಯು ಸರಕಾರದ ಪರಿಶೀಲನೆಯಲ್ಲಿದೆ. ಅಗತ್ಯತೆ ಆಧಾರದ ಮೇಲೆ ರಾಯಚೂರು ಜಿಲ್ಲೆಯಲ್ಲಿ ಕೆ.ಎಸ್.ಆರ್.ಪಿ ಪಡೆ ಸ್ಥಾಪಿಸಲಾಗುವುದು ಎಂ
ಸತತ ಕುಸಿತದ ಹಾದಿಯಲ್ಲಿದ್ದ ಚಿನ್ನ ಸೋಮವಾರದ ತೀವ್ರ ಕುಸಿತದಿಂದ ಸ್ವಲ್ಪ ಚೇತರಿಕೆ ಕಂಡಿದೆ. ಕಳೆದ ಜನವರಿಯಲ್ಲಿ ಅತ್ಯಧಿಕ ಪ್ರತಿ ಗ್ರಾಂಗೆ 18 ಸಾವಿರ ತಲುಪಿದ್ದ ಚಿನ್ನದ ಬೆಲೆ ನಂತರ ಕುಸಿತದ ಹಾದಿಯಲ್ಲೇ ಇದೆ. ಮಾರ್ಚ್ ಆರಂಭದಲ್
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರಿನಲ್ಲಿ ಅಕ್ರಮ ವಿದ್ಯುತ್ ತಂತಿ ಬೇಲಿಗೆ ಸಿಲುಕಿದ ಹುಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಅಡವಿ ಮಠದ ಸಮೀಪದ ರ
ಬೆಳ್ತಂಗಡಿ, ಮಾ.17: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ವಾಪಸ್ ನೀಡದೆ (ವಂಚನೆ) ಹಗರಣ ಮಾಡಿರುವ ಪ್ರಕರಣಕ್ಕೆ ಸಿಐಡಿ ತನಿಖೆ ಆರಂಭಗೊಂಡಿದೆ. ಇಂದು (ಮಾ.17) ಬೆಳ
ಲಕ್ನೊ: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ನಡೆಸುತ್ತಿರುವ ದಾಳಿಯ ಪ್ರತಿಭಟನಾರ್ಥವಾಗಿ ಈ ಬಾರಿ ಈದ್ ಆಚರಿಸದಂತೆ ಮುಸ್ಲಿಮರಿಗೆ ಕರೆ ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ನಾಯಕನೊಬ್ಬನ ವಿರುದ್ಧ ಪೊಲೀಸರು ಪ್ರಕರಣ ದಾಖಲಿ
ಕಲಬುರಗಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇರೆಗೆ ಭೀಮ್ ಆರ್ಮಿಯ ಯುವ ಘಟಕದ ರಾಜ್ಯಾಧ್ಯಕ್ಷನ ವಿರುದ್ಧ ಇಲ್ಲಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಭೀಮ್ ಆರ್ಮಿಯ ಯುವ ಘಟಕದ ರ
ಅಬುಧಾಬಿ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದಿದ್ದು ಅಬುಧಾಬಿಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಬುಧಾಬಿ ಮಾಧ್ಯಮ ಕಚೇರಿಯನ್
ಬಿ.ಸಿ.ರೋಡ್: ನ್ಯಾಯಾಂಗ ವ್ಯವಸ್ಥೆಯ ಕುರಿತು ಪ್ರಾಯೋಗಿಕ ಅರಿವು ನೀಡುವ ಉದ್ದೇಶದಿಂದ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನ ಮಾನವ ಹಕ್ಕುಗಳ ರಕ್ಷಣಾ ಕ್ಲಬ್ ವತಿಯಿಂದ ದ್ವಿತೀಯ ಬಿ.ಎ.ಮತ್ತು ತೃತೀಯ ಬಿ.ಎ. ವಿದ್ಯಾರ್ಥಿನಿಯರಿಗೆ ಬ
ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಸೂಚನೆ
ತಿರುವನಂತಪುರಂ: ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ತೀವ್ರ ನಿಗಾ ಘಟಕದ ಬಳಿಯ ಮಲ್ಟಿ-ಸ್ಪೆಷಾಲಿಟಿ ಬ್ಲಾಕ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮಲ್ಟಿ-ಸ್ಪೆಷಾಲಿಟಿ ಬ್ಲಾಕ್ನ ಶಸ್ತ್ರಚಿಕಿ
ಬೆಳ್ತಂಗಡಿ: ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗ
ಹೊಸದಿಲ್ಲಿ : ಕೊಲ್ಲಿ ಸಂಘರ್ಷ ಆರಂಭದ ಬಳಿಕ ಭಾರತೀಯ ಶುದ್ಧೀಕರಣ ಘಟಕಗಳ ಕಚ್ಚಾತೈಲದ ವೆಚ್ಚ ಶೇಕಡ 93ರಷ್ಟು ಏರಿಕೆಯಾಗಿದ್ದು, ಶುಕ್ರವಾರ ಪ್ರತಿ ಬ್ಯಾರಲ್ ದರ 136.56ಕ್ಕೆ ತಲುಪಿದೆ. ಇದರಿಂದಾಗಿ ಇಂಡಿಯನ್ ಆಯಿಲ್, ಎಚ್ಪಿಸಿಲ್ ಮತ್ತ
ಹೊಸದಿಲ್ಲಿ: ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ತನ್ನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಿದೆ. ಈ ದ್ವೈವಾರ್ಷಿಕ ಚುನಾವಣೆಯಲ್ಲಿ ಬಿಹಾರದ ಎಲ್ಲ ಐದು ಸ್ಥಾನಗಳನ್ನು ಗೆದ್ದ
► ಮಾತು ತಪ್ಪಿದ ಅಧಿಕಾರಿಗಳು ► ಮುಂದುವರಿದ ಮಲೆಕುಡಿಯ ಕಾಲನಿಗರ ಸಂಕಷ್ಟ
ಕೋಲಾರ, ಮಾ.16 : ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪ್ರಭಾವದಿಂದ ಗ್ಯಾಸ್ ದರ ಏರಿಕೆಯಾದರೆ, ಮಾತೊಂದು ಕಡೆ ರೈತರು ಬೆಳೆದ ತರಕಾರಿಗಳು ಹರಾಜು ಆಗದ ಸಂಕಷ್ಟ ಎದುರಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್
ಬೆಂಗಳೂರು, ಮಾ.16: ಕಲಬುರಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಅಕ್ರಮವಾಗಿ ಗಣಿಗಾರಿಕೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಭೂ ವಿಜ್ಞಾನ ಇಲಾಖೆ ನಿರ್ದೇಶಕರು ಸೇರಿದಂತೆ ಅಕ್ರಮ ಗಣ
ಕೊಟ್ಟೂರು: ಪಟ್ಟಣದ ಎಪಿಎಂಸಿಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ಆರಂಭಗೊಂಡಿರುವ ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಸ್ಥೆ ತಲೆದೋರಿದ್ದು, ರಾಗಿ ಮಾರಾಟಕ್ಕೆ ಬಂದಿರುವ ರೈತರು ಹಲವು ದಿನಗಳಿಂದ ಪರದಾಡುವಂತಾಗಿ
ಸುರಪುರ: ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿ, ಗ್ರಾಮದಲ್ಲಿನ ಚರಂಡಿಗಳು ದುರ್ನಾತ ಬೀರುತ್ತಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ಈ ಕುರಿತು ಗ್ರಾಮದ ಮುಖಂಡ ಗಣೇಶ ಹೊಸಮನಿ ಮಾತನಾಡಿ, ಗ್ರಾಮದಲ್
ಹೊಸದಿಲ್ಲಿ, ಮಾ.17: ಐದು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ದಿನಾಂಕಗಳ ಘೋಷಣೆ ಕುರಿತು ಕಾಂಗ್ರೆಸ್ ಸಂಸದ, AICC ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿದ್ದಾ
ಕಾಬೂಲ್: ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ನಗರದ ಆಸ್ಪತ್ರೆಯೊಂದರ ಮೇಲೆ ಪಾಕಿಸ್ತಾನ ಪಡೆಗಳು ನಡೆಸಿದ ಮಿಂಚಿನ ವಾಯುದಾಳಿಯಲ್ಲಿ ಕನಿಷ್ಠ 400 ಮಂದಿ ಮೃತಪಟ್ಟು ಇತರ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಾ
ಇರಾನ್ ಗೆ ಅಪಾರ ಶಕ್ತಿಯಿದೆ, ಅವರು ಮಣಿಯಲಿಲ್ಲ ಎಂದ ಅಮೆರಿಕ ಅಧ್ಯಕ್ಷ
ವಾಷಿಂಗ್ಟನ್, ಮಾ. 17: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಯುದ್ಧದ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಹಡಗುಗಳ ಭದ್ರತೆ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಗೆ ಯುಎಸ್ ಸೆನೆಟ್ ಡೆಮೋಕ್ರಾಟ್ ನಾಯಕ ಚಕ್
ಅಬುಧಾಬಿ, ಮಾ. 17: ಇರಾನಿನಿಂದ ಉಂಟಾದ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳ ಹಿನ್ನೆಲೆ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ಮುಚ್ಚಿದೆ ಎಂದು ಯುಎಇಯ ಸಾಮಾನ್ಯ ನಾಗರಿಕ ವಿಮಾನಯಾ
ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಕೆಲವು ಭೂಮಿಗಳ ವರ್ಗಾವಣೆ ನಿಷೇಧ) (ಪಿಟಿಸಿಎಲ್) ಕಾಯ್ದೆಯಡಿ ಎಸ್ಸಿ-ಎಸ್ಟಿ ಸಮುದಾಯದವರಿಗೆ ಮಂಜೂರಾದ ಭೂಮಿಯ ಮೂಲ ಮಂಜೂರಾತಿ ಷರತ್ತುಗಳನ್ನು ಉಲ್ಲಂಘಿಸಿ ಮಾಡಿದ ಮೊದಲ ಮ
ಹನೂರು : ಒಳಮೀಸಲಾತಿ ಕುರಿತಾಗಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು, ರೋಸ್ಟರ್ ಬಿಂದುಗಳ ಹಂಚಿಕೆಯಲ್ಲಿ ಬಲಗೈ ಹೊಲೆಯ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಸೋಮವಾರ ಹನೂರು ಪಟ್ಟಣದಲ್ಲ
ಬೆಳಗಾವಿ : ಸಾರ್ವಜನಿಕರಿಗೆ ಹಣವನ್ನು ಡಬಲ್ ಅಥವಾ ನಾಲ್ಕು ಪಟ್ಟು ಮಾಡಿಕೊಡುವುದಾಗಿ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರ್ರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ಪ್ರಕರಣದಲ್ಲಿ ಮಹಾರಾಷ್ಟ್ರದ ಇಬ್ಬರು ಪೊಲೀಸ್
ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಜನಪ್ರಿಯ ಸಂಗೀತ ಮತ್ತು ಆಧುನಿಕ ತಮಿಳು ಕಾವ್ಯದ ಭಾಷೆಯನ್ನು ರೂಪಿಸಿದ ತಮಿಳು ಕವಿ ಮತ್ತು ಗೀತರಚನೆಕಾರ ರಾಮಸ್ವಾಮಿ ವೈರಮುತ್ತು 2025ನೇ ಸಾಲಿನ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಭ
ಕೊಪ್ಪಳ: ಇಸ್ಲಾಂ ಹಾಗೂ ಲಿಂಗಾಯತ ಧರ್ಮಗಳಲ್ಲಿ ಹಲವು ವಿಚಾರಗಳಲ್ಲಿ ಹೊಂದಾಣಿಕೆ ಇರುವುದಾಗಿ ವಾಗ್ಮಿ ಲಾಲ್ ಹುಸೇನ್ ಕಂದಗಲ್ ಹೇಳಿದರು. ನಗರದಲ್ಲಿ ವಿಜನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಇಫ್ತಾರ್ ಸೌಹಾರ್ದ ಕೂಟ
ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಯಂಬಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಪವನ ವಿದ್ಯುತ್ ಉತ್ಪಾದನಾ ಯಂತ್ರ (ವಿಂಡ್ ಫ್ಯಾನ್) ಹೊತ್ತಿ ಉರಿದ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಯಂತ್ರಕ್ಕೆ ಬೆಂ
ಬೆಂಗಳೂರು : ಸರಕಾರವು ರಾಜ್ಯದ ಎಲ್ಲ ಹೋಟೆಲ್ಗಳಿಗೆ ಕೇವಲ ಒಂದು ಸಾವಿರ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನು ಮಾತ್ರ ಪೂರೈಕೆ ಮಾಡಲಾಗುವುದು ಹೇಳಿದೆ. ಇದರಿಂದ ಹೋಟೆಲ್ ಉದ್ಯಮಕ್ಕೆ ಮತ್ತಷ್ಟ ಸಂಕಷ್ಟ ಉಂಟಾಗುತ್ತದೆ.
ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ ಮಹಿಳಾ ಶಿಕ್ಷಕರಿಗೆ ಇನ್ನು ಮುಂದೆ ಶಿಶುಪಾಲನಾ ರಜೆ ಮಂಜೂರಾತಿಯನ್ನು ಸುಗಮಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು. ಸೋಮವಾರ ವಿಧಾ
ಬೆಂಗಳೂರು : ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 39.37 ಲಕ್ಷ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹೊಂದಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಬೆಂಗಳೂರು : 50 ಸಾವಿರ ರೂಪಾಯಿ ಹಫ್ತಾ ನೀಡದಿದ್ದಕ್ಕೆ ಮಕ್ಕಳ ಕಣ್ಣೆದುರೇ ತಂದೆಯನ್ನು ಹೊಡೆದು ಭೀಕರವಾಗಿ ಕೊಲೆಗೈದಿರುವ ಘಟನೆ ಇಲ್ಲಿನ ವಿಲ್ಸನ್ ಗಾರ್ಡನ್ ಠಾಣೆ ವ್ಯಾಪ್ತಿಯಲ್ಲಿ ರವಿವಾರ ತಡರಾತ್ರಿ ನಡೆದಿದೆ. ಮಾ.15ರ ರವಿವಾರ ತ
ಮಂಗಳೂರು: ಹಾರ್ಮುಝ್ ಜಲಸಂಧಿಯ ಮೂಲಕ ಒಟ್ಟು 46,000 ಎಂಟಿ ಪ್ರಮಾಣದೊಂದಿಗೆ ಎಲ್ಪಿಜಿ ಹಡಗು ಶಿವಾಲಿಕ್ ಗುಜರಾತ್ನ ಮುಂದ್ರಾ ಬಂದರಿನ ಎಲ್ಪಿಜಿ ಟರ್ಮಿನಲ್ಗೆ ಸೋಮವಾರ ಆಗಮಿಸಿತು. 46,000 ಎಂಟಿ ಪ್ರಮಾಣ ಎಲ್ಪಿಜಿಯನ್ನು ಹಡಗು ಹೊತ್
ಉಪ್ಪಿನಂಗಡಿ: ಕಲ್ಲೇರಿ ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 5 ವರ್ಷ ಪ್ರಾಯದ ಬಾಲಕಿ ಮೃತಪಟ್ಟು ಇತರ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮ
ಬೆಂಗಳೂರು : ‘ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಗಳ ಕುರಿತು ಸಂಪೂರ್ಣ ಮಾಹಿತಿ ಇದ್ದರೂ ಏನೂ ಮಾಡಲಾಗದ ಅಸಹಾಯಕತೆಗೆ ಸಿಲುಕಿರುವ ರಾಜ್ಯದಿಂದ ಆಯ್ಕೆಯಾದ ಕೇಂದ್ರ ಸಚಿವರು ಕೂಡಲೇ ರಾಜೀನಾಮೆ ನೀಡಿ ಹೊರಬರ
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ಹೊರಡಿಸ
ಬೆಂಗಳೂರು : ರಾಜ್ಯದಾದ್ಯಂತ ಒತ್ತುವರಿಯಾಗಿರುವ 17,965 ಎಕರೆ ಜಮೀನನ್ನು ಯಾವುದೇ ದೇವಸ್ಥಾನ ಮಂಡಳಿ, ಶಾಲೆಗಳು ಒತ್ತುವರಿ ಮಾಡಿಕೊಂಡಿಲ್ಲ. ಬದಲಿಗೆ ಒತ್ತುವರಿ ಮಾಡಿಕೊಂಡಿರುವವರೆಲ್ಲರೂ ಹೆಚ್ಚಾಗಿ ಮುಸ್ಲಿಮ್ ಸಮುದಾಯದವರೇ ಎಂದು
ಹೊಸದಿಲ್ಲಿ, ಮಾ. 16: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ನಡುವೆ ಭಾರತ ತನ್ನ ಪ್ರಜೆಗಳಿಗೆ ನೆರವು ನೀಡುವ ಪ್ರಯತ್ನವನ್ನು ತೀವ್ರಗೊಳಿಸಿರುವುದರಿಂದ ಇರಾನ್ ನಿಂದ 550ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಅರ್ಮೇನಿಯಾ ಮೂ
ಉಡುಪಿ, ಮಾ.16: ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮವನ್ನು ನಡೆಸಲು ಅವಕಾಶ ನೀಡುವುದಿಲ್ಲ ಎ
ಟೆಹ್ರಾನ್, ಮಾ.16: ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಹೋರಾಟದಲ್ಲಿ ಇರಾನ್ ಸ್ಥಿರವಾಗಿದೆ ಎಂದು ಇರಾನ್ ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ತಿಳಿಸಿದ್ದಾರೆ. ಇರಾನ್ ಮೇಲೆ ದಾಳಿ ನಡೆದ ಸಂದರ್ಭಗಳಲ್ಲಿ ಮುಸ್ಲಿಂ ಬಹುಸಂಖ್ಯಾತ ರ
ಜೈಪುರ, ಮಾ. 16: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ವಿರುದ್ಧ ಜೈಪುರದಲ್ಲಿ ಮೊಕದ್ದಮೆಯೊಂದು ದಾಖ
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇರೆಗೆ ಆರು ಮಂದಿ ಯುವಕರನ್ನು ಕಂಕನಾಡಿ ನಗರ ಹಾಗೂ ಕಾವೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಿರಣ ಪ್ರಸಾದ್ (22), ಸ
ಹೊಸದಿಲ್ಲಿ, ಮಾ. 16: ನೂತನ ಜಾಗತಿಕ ಸುಂಕ ವ್ಯವಸ್ಥೆ ಜಾರಿಗೆ ಬಂದ ಬಳಿಕ ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಔಪಚಾರಿಕವಾಗಿ ಸಹಿ ಹಾಕಲಾಗುವುದು ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗ್ರವಾಲ್ ಸೋಮವಾರ ತಿಳಿಸಿದ್ದಾರೆ. ‘‘ಈಗ ನ
ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಜೈಲು ಅಧೀಕ್ಷಕರು ಮತ್ತು ಸಿಬ್ಬಂದಿಗಳಿಗೆ ಮೂವರು ವಿಚಾರಣಾಧೀನ ಕೈದಿಗಳು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣಾಧೀ
ಮಂಗಳೂರು, ಮಾ.16: ಟ್ರೇಡಿಂಗ್ ಹೆಸರಿನಲ್ಲಿ ಹಣ ಹೂಡಿಕೆ ಮಾಡಲು ಆಮಿಷವೊಡ್ಡಿ 25.85 ಲಕ್ಷ ರೂ. ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತಿ ಜೀವನ ನಡೆಸುತ್ತಿದ್ದ 64 ವರ್ಷ ಪ್ರಾಯದ ವ್ಯಕ್ತಿ ವಾಟ್ಸ್ಆ್
ಉಡುಪಿ, ಮಾ.16: ಪರ್ಯಾಯ ಶೀರೂರು ಮಠ ಹಾಗೂ ವಾಮನ ವಿಠ್ಠಲ ಟ್ರಸ್ಟ್ನ ಆಶ್ರಯದಲ್ಲಿ ಮಲ್ಪೆಯ ಟೀಮ್ ಈಶ್ವರ್ ಮಲ್ಪೆ ಸಹಯೋಗದಲ್ಲಿ ಇದೇ ಮಾ.18 ಮತ್ತು 19ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬೆಳಗ್ಗೆ 9ರಿಂದ ಸಂಜೆ 4ಗಂಟೆಯವರೆಗೆ
ಹೊಸದಿಲ್ಲಿ, ಮಾ. 16: 2025ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸೋಮವಾರ ಘೋಷಿಸಲಾಗಿದ್ದು, ಕನ್ನಡದಲ್ಲಿ ಅಮರೇಶ್ ನುಗಡೋಣಿ, ತಮಿಳಿನಲ್ಲಿ ಸಾ. ತಮಿಳ್ ಸೆಲ್ವನ್, ತೆಲುಗಿನಲ್ಲಿ ನಂದಿನಿ ಸಿಧಾ ರೆಡ್ಡಿ, ಮಲಯಾಳಂನಲ್ಲಿ
ಬೆಂಗಳೂರು : ಎಸ್ಐಆರ್ ಮತದಾರರ ಪಟ್ಟಿ ಸ್ವಚ್ಛ ಮಾಡಲು ನಡೆಯುತ್ತಿರುವ ಪ್ರಕ್ರಿಯೆ ಅಲ್ಲ, ಇದು ರಕ್ತರಹಿತವಾದ, ರಾಜಕೀಯ ಕಗ್ಗೊಲೆ. ಹಿಂದೂಗಳ ದೇಶ ಮಾತ್ರವಾಗಿಸುವ ರಾಜಕೀಯ ಷಡ್ಯಂತ್ರ ಎಂದು ರಾಜಕೀಯ ವಿಶ್ಲೇಷಕ ಪರಕಾಲ ಪ್ರಭಾಕರ್
ಅಗ್ನಿವೀರ್ MR ಹುದ್ದೆಗೆ 10ನೇ ತರಗತಿಯಲ್ಲಿ ಕನಿಷ್ಠ ಶೇ. 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ನೌಕಾಪಡೆಯು 2027ನೇ ಅಗ್ನಿವೀರ್ ಯೋಜನೆಯಡಿ ಅಗ್ನಿವೀರ್ SSR, ಅಗ್ನಿವೀರ್ MR ಮತ್ತು SSR (ವೈದ್ಯಕೀಯ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾ
ಉಡುಪಿ, ಮಾ.16: ಧರ್ಮಸ್ಥಳ ಶ್ರೀರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್ನ ಅಂಗಸಂಸ್ಥೆಯಾದ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ (ಐಟಿಐ) ಮಾನ್ಯ ಬಿಲ್ಲಾಡಿ ಇದರ ವತಿಯಿಂದ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲ
ಕಲಬುರಗಿ : ಜಿಲ್ಲೆಯಾದ್ಯಂತ ಮಾ.18 ರಿಂದ ಎ.2ರವರೆಗೆ 2026ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1 ನ್ನು ಕಲಬುರಗಿ ಜಿಲ್ಲೆಯ ಅಫಜಲಪುರ-12, ಆಳಂದ-18, ಚಿಂಚೋಳಿ-10, ಚಿತ್ತಾಪುರ-21, ಕಲಬುರಗಿ ಉತ್ತರ-30, ಕಲಬುರಗಿ ದಕ್ಷಿಣ-23, ಜೇವರ್ಗಿ-17, ಸೇಡಂ-10 ಹೀಗೆ ಜಿಲ
ಹೊಸದಿಲ್ಲಿ, ಮಾ. 16: ಶಿಕ್ಷೆಗೊಳಗಾದ ಲೈಂಗಿಕ ಅಪರಾಧಿ ಹಾಗೂ ಶಿಶುಕಾಮಿ ಜೆಫ್ರಿ ಎಪ್ ಸ್ಟೀನ್ ಹಾಗೂ ತನ್ನ ನಡುವೆ ಸಂಬಂಧ ಕಲ್ಪಿಸುವ ವಿಷಯಗಳನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದು ಹಾಕಲು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸ
ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾರ್ವಜನಿಕ ಗ್ರಂಥಾಲಯ ಮುಚ್ಚಲ್ಪಟ್ಟಿರುವುದರಿಂದ ಪ್ರಯಾಣಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ. ಗ್ರಂಥಾಲಯವನ್ನು ಮರುಾರಂಭಿಸು
ದುಬೈನ ಕೊಲಾಸೊ ನಿವಾಸದಲ್ಲಿ 'ಸೌಹಾರ್ದ ಇಫ್ತಾರ್' ಕೂಟ
ರಾಯಚೂರು: ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ
ಬೆಂಗಳೂರು : ಸದನದಲ್ಲಿ ಉತ್ತರಿಸುವಂತೆ ಕೋರಿ ಸದಸ್ಯರು ಕೇಳಿರುವಂತಹ ಪ್ರಶ್ನೆಗಳಿಗೆ ವಿನಾಕಾರಣ ಉತ್ತರ ನೀಡದ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಿ ಅಮಾನತು ಮಾಡುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರ
ಬಳ್ಳಾರಿ : ಹೆರಿಗೆ ನಂತರ ತಾಯಂದಿರು ನವಜಾತ ಶಿಶುಗಳಿಗೆ ಪದೇ ಪದೇ ಎದೆಹಾಲುಣಿಸುವ ಮೂಲಕ ಬೇಸಿಗೆಯ ತೀವ್ರ ಬಿಸಿಲಿನಿಂದ ಉಂಟಾಗುವ ನಿರ್ಜಲೀಕರಣವನ್ನು ತಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ
“ವಿದೇಶಿ ವಿಮಾನಯಾನ ಸಂಸ್ಥೆಗಳಿಂದ 1,187 ವಿಮಾನಗಳ ಸಂಚಾರ ರದ್ದು”
ಬಳ್ಳಾರಿ: ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ 2ನೇ ವಾರ್ಡ್ನ ಮಸೀದಿ ಹಿಂಭಾಗದಲ್ಲಿರುವ ಸಂಗನಕಲ್ಲು ಗ್ರಾಮದ ನಿವಾಸಿ ಗಗನ್ ದೀಪ್ (16) ಎಂಬ ಬಾಲಕ ಮಾ.15ರಂದು ಮನೆಯಿಂದ ತೆರಳಿ ಮರಳಿ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಕಾ
ರಮಝಾನ್ ಕಿಟ್ ವಿತರಣೆ ಕಾರ್ಯಕ್ರಮ
ಬೆಂಗಳೂರು, ಮಾ.16: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (KSCA) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೋಮವಾರ ಕರ್ನಾಟಕ ಸರ್ಕಾರದಿಂದ ಅಧಿಕೃತ ಅನುಮತಿ ಪಡೆದ ಹಿನ್ನೆಲೆ, 2026ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಗ
ಬಳ್ಳಾರಿ/ಕಂಪ್ಲಿ: ತಾಲೂಕಿನ ಎಮ್ಮಿಗನೂರು ಗ್ರಾಮದ ಕೆನರಾ ಬ್ಯಾಂಕ್ ಸಮೀಪದಲ್ಲಿ ಡಾ. ಅಬ್ದುಲ್ ಕಲಾಂ ಎಸ್.ಪಿ ಚಾರಿಟೇಬಲ್ ಫೌಂಡೇಷನ್ ಲೋಕಾರ್ಪಣೆಗೊಂಡು, ಕೋಚಿಂಗ್ ಸೆಂಟರ್ ಅನ್ನು ಹಂಪಿ ಸಾವಿರ ದೇವರ ಮಹಾಂತ ಮಠದ ಶ್ರೀ ವಾಮದೇವ ಮಹ
ಗಂಗೊಳ್ಳಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಜಾರ್ಖಂಡ್ ಮೂಲದ ಬಾಲಕನೋರ್ವ ಅಕಸ್ಮಿಕ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಾ.15ರಂದು ಮಧ್ಯಾಹ್ನ ವೇಳೆ ಕುಂದಬಾರಂದಾಡಿ ಗ್ರಾಮದ ತೊರೊಳ್ಳಿ ಎಂಬಲ್ಲಿ ನಡೆದಿದೆ. ಮೃತರನ್ನು ಜಾರ್ಖಂ
ಮಲ್ಪೆ, ಮಾ.16: ಪಿಕ್ಅಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಪ್ಪಲತೋಟ ಬಬ್ಬುಸ್ವಾಮಿ ದೇವಸ್ಥಾನದ ಎದುರಿನಲ್ಲಿರುವ ನಡೆದಿದೆ. ಮೃತರನ್ನು ವಿಠ್ಠಲ್ ಕೋಟ
ಸಿರುಗುಪ್ಪ: ಪ್ರತಿಯೊಬ್ಬ ಅಂಗಡಿ ಮಾಲಕರು ಗ್ರಾಹಕರಲ್ಲಿ ವಿಶ್ವಾಸ ಹೆಚ್ಚಿಸಬೇಕು. ಗ್ರಾಹಕರು ನೀಡುವ ಮೌಲ್ಯಕ್ಕೆ ಅನುಗುಣವಾಗಿ ವಸ್ತು ಹಾಗೂ ರಶೀದಿ ನೀಡುವ ಮೂಲಕ ಅವರ ಹಿತವನ್ನು ಕಾಪಾಡಬೇಕು. ನಿಯಮ ಉಲ್ಲಂಘಿಸಿದರೆ ಕಾನೂನು ರೀ

30 C