SENSEX
NIFTY
GOLD
USD/INR

Weather

34    C

ಡಿಜಿಟಲ್ ಸುದ್ದಿ ಮೂಲಗಳು

...
ಮಂಗಳೂರು : ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ

ಎ. 10ರಂದು ಮುಹೂರ್ತ ಮತ್ತು ಲಾಂಛನ ಬಿಡುಗಡೆ

8 Apr 2026 2:02 pm
Odisha| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ: ಹಲವು ಗ್ರಾಮಸ್ಥರು, ಪೊಲೀಸ್ ಸಿಬ್ಬಂದಿಗೆ ಗಾಯ

ರಾಯಗಢ: ಒಡಿಶಾದ ರಾಯಗಢ ಜಿಲ್ಲೆಯಲ್ಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಘರ್ಷಣೆ ನಡೆದು ಹಲವು ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.  ಬಾಕ್ಸೈಟ್ ಗಣಿಗೆ ರಸ್ತೆ ನಿರ್

8 Apr 2026 1:59 pm
ಬಾಗಲಕೋಟೆ: ಪ್ರೇಯಸಿಯ ಆತ್ಮಹತ್ಯೆ ಸುದ್ದಿ ತಿಳಿದು ಪ್ರಿಯಕರನೂ ಆತ್ಮಹತ್ಯೆ

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಪ್ರಿಯಕರನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ನಡೆದಿದೆ. ಮದುವೆ ವಿಚಾರವಾಗಿ ಮನೆಯವರ ವಿರೋಧ ಎದುರಿಸಿದ ಹಿನ್ನೆಲೆಯಲ್ಲಿ, ಇಬ್

8 Apr 2026 1:56 pm
ಬಾಗಲಕೋಟೆ ಉಪಚುನಾವಣೆ: ನಾಳೆ ಮತದಾನ

ಬಾಗಲಕೋಟೆ: ಬಾಗಲಕೋಟೆ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಜಿಲ್ಲೆಯಾದ್ಯಂತ ಸಿದ್ಧತೆಗಳು ಪೂರ್ಣಗೊಂಡಿವೆ. ನವನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಮತಗಟ್ಟೆಗಳಿಗೆ ನಿಯೋಜಿಸಲಾದ ಸಿಬ

8 Apr 2026 1:47 pm
ರೆಪೊ ದರ ಯಥಾಸ್ಥಿತಿಯಲ್ಲಿ ಮುಂದುವರಿಕೆ : RBI ಗವರ್ನರ್ ಸಂಜಯ್ ಮಲ್ಹೋತ್ರಾ

ಹೊಸದಿಲ್ಲಿ: ಪಶ್ಚಿಮ ಏಶ್ಯ ಬಿಕ್ಕಟ್ಟಿನಿಂದಾಗಿ ಉದ್ಭವಿಸಿರುವ ಜಾಗತಿಕ ಅಸ್ಥಿರತೆಯ ಹಿನ್ನೆಲೆಯಲ್ಲಿ ಹಣಕಾಸು ನೀತಿ ಸಮಿತಿ ಎಚ್ಚರಿಕೆಯ ನಿಲುವನ್ನು ತಳೆದಿದ್ದು, ರೆಪೊ ದರವನ್ನು ಶೇ.5.25ರಲ್ಲೇ ಮುಂದುವರಿಸಿದೆ ಎಂದು ಬುಧವಾರ ಭ

8 Apr 2026 1:40 pm
ಮಂಗಳೂರು: ನದಿಯಲ್ಲಿ ಮೃತದೇಹ ಪತ್ತೆ; ಕೊಲೆ ಶಂಕೆ

ಮಂಗಳೂರು: ನಗರದ ಮೀನುಗಾರಿಕಾ ದಕ್ಕೆಯ ಬಳಿಯ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ನಾಸೀರ್ ಯಾನೆ ‘ದಕ್ಕೆ ನಾಸೀರ್’ ಎಂದು ಗುರುತಿಸಲಾಗಿದೆ. ನಾಸೀರ್ ವಿರುದ್ಧ ಹಲವಾರು

8 Apr 2026 1:35 pm
ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಶಿವಮೊಗ್ಗ: ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತನನ್ನು ಸೀಬಿನಕೆರೆಯ  ಅಕ್ಷಯ್ (26) ಎಂದು ಗುರುತಿಸಲಾಗಿದೆ. ಇವರು ತೀರ್ಥಹಳ್ಳಿಯಲ್ಲಿ ಕೆಲಸ

8 Apr 2026 11:45 am
ದಿಲ್ಲಿ ವಿಧಾನಸಭಾ ಸಂಕೀರ್ಣದಲ್ಲಿ ಭದ್ರತಾ ಲೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಸಂಕೀರ್ಣದಲ್ಲಿ ಸಂಭವಿಸಿದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ.  “ವಿಧಾನಸಭೆಯ ಸಂಕೀರ್ಣದಲ್ಲಿ ಭದ್ರತಾಲೋಪಕ್ಕ

8 Apr 2026 11:45 am
ಸತತ ಕುಸಿತದ ನಂತರ ಏರಿದ ಚಿನ್ನ-ಬೆಳ್ಳಿ ಬೆಲೆ: ಇಂದಿನ ದರವೆಷ್ಟು?

ಬೆಳಗಿನ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ಶೇ 2.50ರಷ್ಟು ಏರಿಕೆ ಕಂಡುಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಜಾಗತಿಕ ಅಮೂಲ್ಯ ಲೋಹಗಳ ಮಾರುಕಟ್ಟೆ

8 Apr 2026 11:23 am
ಹಾರ್ಮುಝ್ ಜಲಸಂಧಿಯಲ್ಲಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್–ಒಮಾನ್ ಒಪ್ಪಿಗೆ

ಟೆಹ್ರಾನ್/ಮಸ್ಕತ್: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಕೈಗೊಳ್ಳಲಾದ ಎರಡು ವಾರಗಳ ಕದನ ವಿರಾಮ ಒಪ್ಪಂದದ ಭಾಗವಾಗಿ, ಹಾರ್ಮುಝ್ ಜಲಸಂಧಿಯ ಮೂಲಕ ಸಾಗುವ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ಮತ್ತು ಒಮಾನ್ ದೇಶಗಳಿಗೆ ಅವಕಾಶ ನೀಡ

8 Apr 2026 10:51 am
ಕೇಂದ್ರದ ಮಾಜಿ ಸಚಿವೆ, ಕಾಂಗ್ರೆಸ್ ಹಿರಿಯ ನಾಯಕಿ ಮೊಹ್ಸಿನಾ ಕಿದ್ವಾಯಿ ನಿಧನ

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಮೊಹ್ಸಿನಾ ಕಿದ್ವಾಯಿ ನಿಧನರಾಗಿದ್ದಾರೆ. 94 ವರ್ಷದ ಮೊಹ್ಸಿನಾ ಕಿದ್ವಾಯಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಬುಧವಾರ ಬೆಳಿಗ್ಗೆ ನೋಯ್ಡಾ

8 Apr 2026 10:36 am
ಇರಾಕ್‌ ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ವಾಷಿಂಗ್ಟನ್/ಬಗ್ದಾದ್: ಇರಾಕ್‌ ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಶೆಲ್ಲಿ ಕಿಟೆಲ್ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಈ ಬೆಳವಣಿ

8 Apr 2026 10:30 am
ಶಾಸಕರಿಗೆ IPL ಫ್ರೀ ಟಿಕೆಟ್: ಪ್ರಗತಿಪರರು ಕೇಳಲು ಮರೆತ ಇನ್ನೆರಡು ಪ್ರಶ್ನೆಗಳು!

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಎಲ್ಲಾ ಜನಪ್ರತಿನಿಧಿ ಶಾಸಕರು KSCA ಸಂಸ್ಥೆ ಬಿಡಿಗಾಸಿನ ಶುಲ್ಕ ಕಟ್ಟುತ್ತಿರುವುದರಿಂದ ಶಾಸಕರಿಗೆ ಉಚಿತ ಟಿಕೆಟ್ ಬೇಕೆಂದು ಕೇಳಿದರೇ ವಿನಾ, ಉಳಿದೆಲ್ಲಾ ಜನರ ಆಸ್ತಿಗಳ ಮೇಲೆ ವರ್ಷದಿಂದ ವರ

8 Apr 2026 10:26 am
ಅಗ್ಗದ ಅತ್ತರು ಮಾರುವ ಗೋಸಂಗಿ ಸಮುದಾಯ

ಮೂಲತಃ ಅಗ್ಗವಾದ ಅತ್ತರು ಅಥವಾ ಸೆಂಟ್ ಅನ್ನು ಬೀದಿಬೀದಿ ಸುತ್ತಿ ಮಾರುವ ಕಾಯಕದ ಗೋಸಂಗಿ ಸಮುದಾಯದವರು ಈಗ ಇತರ ಸೌಂದರ್ಯವರ್ಧಕಗಳನ್ನು ಮಾರುವುದರಿಂದ ಹಿಡಿದು, ಒಳನಾಡ ಮೀನುಗಾರಿಕೆ, ಚಿಂದಿ ಆಯುವುದು ಮುಂತಾದ ಕೆಲಸಗಳನ್ನು ಮಾಡ

8 Apr 2026 9:34 am
ಕೊಪ್ಪಳ : ಅಕ್ರಮ ಮರಳುಗಾರಿಕೆ ಪತ್ತೆ; ಇಬ್ಬರ ವಿರುದ್ಧ ಎಫ್‌ಐಆರ್ ದಾಖಲು

ಕೊಪ್ಪಳ: ತಾಲೂಕಿನ ಕೋಳೂರು ಹತ್ತಿರದ ಹಿರೇಹಳ್ಳ ಪಕ್ಕದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದು ಪತ್ತೆಯಾಗಿದ್ದು, ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಅಧಿಕೃತ ಮರಳು ಗುತ್ತಿಗೆದಾರರಿಗೆ ನಿಗದಿಪಡಿಸಿದ ಪ್ರದೇಶವನ್ನ

8 Apr 2026 9:10 am
ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ವಾಷಿಂಗ್ಟನ್/ಜೆರುಸಲೇಮ್: ಇರಾನ್ ವಿರುದ್ಧ ನಡೆಯುತ್ತಿರುವ ಮಿಲಿಟರಿ ದಾಳಿಗಳನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ ಸೂಚಿಸಿದೆ. ಆದರೆ ಈ ಕದನ ವಿರಾ

8 Apr 2026 8:59 am
ಸಂವಿಧಾನ ‘ಲಾಕಪ್‌ಡೆತ್’ಗೆ ಬಲಿಯಾಗದಿರಲಿ

ಆರು ವರ್ಷಗಳ ಹಿಂದೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ತಮಿಳುನಾಡಿನ ತೂತ್ತುಕ್ಕುಡಿ ಜಿಲ್ಲೆಯ ವ್ಯಾಪಾರಿ ಪಿ. ಜಯರಾಜ್ ಹಾಗೂ ಅವರ ಪುತ್ರ ಜೆ. ಬೆನಿಕ್ಸ್ ಅವರ ಸಾತ್ತಾನ್‌ಕ್ಕುಳಂ ಪೊಲೀಸ್ ಕಸ್ಟಡಿ ಸಾವು ಮತ್ತೆ ಮು

8 Apr 2026 8:45 am
ಗಲ್ಫ್ ಬಿಟ್ಟು ಅಮೆರಿಕ ತೊಲಗಲೇಬೇಕು; ಪಟ್ಟು ಬಿಡದ ಇರಾನ್

ಎ. 10ರಿಂದ ಪಾಕಿಸ್ತಾನದಲ್ಲಿ ಕದನ ವಿರಾಮ ಮಾತುಕತೆ; ಇರಾನ್‌ ಹೇಳಿದ 10 ಅಂಶಗಳ ಯೋಜನೆಯಲ್ಲೇನಿದೆ?

8 Apr 2026 7:54 am
ಪ್ರಚಾರದಲ್ಲಿ ರಾಹುಲ್ ಅನುಪಸ್ಥಿತಿ: ತಮಿಳುನಾಡು ಡಿಎಂಕೆ- ಕಾಂಗ್ರೆಸ್ ಮೈತ್ರಿಯಲ್ಲಿ ಒಡಕು?

ಚೆನ್ನೈ: ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಎರಡು ತಿಂಗಳಲ್ಲಿ ತಮಿಳುನಾಡಿಗೆ ಭೇಟಿ ನೀಡಿ ಬಿಜೆಪಿ ಹಾಗೂ ಮಿತ್ರಪಕ್ಷಗಳ ಪರ ಪ್ರಚಾರ ನಡೆಸಿದ್ದಾರೆ; ಈ ತಿಂಗಳ 15ರಂದು ಮತ್ತೆ ಭೇಟಿ ನೀಡಲಿದ್ದು, ನಾಗರಕೋಯಿಲ್ ಕ್ಷೇತ್ರದ ಎನ್‌ಡಿಎ

8 Apr 2026 7:47 am
ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯದೊಂದಿಗೆ ಅಗ್ರಸ್ಥಾನಕ್ಕೇರಿದ ಆರ್‌ಆರ್

ಗುವಾಹತಿ: ಮಳೆಬಾಧಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 27 ರನ್ ಗಳಿಂದ ಗೆದ್ದ ರಾಜಸ್ಥಾನ ರಾಯಲ್ಸ್ ತಂಡ ಪ್ರಸಕ್ತ ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಮಂಗಳವಾರ ನಡೆದ 11 ಓವರ್ ಗಳ ಪಂದ್ಯದಲ್

8 Apr 2026 7:30 am
ಅನಿವಾರ್ಯವಾಗಿ ಕದನ ವಿರಾಮ ಒಪ್ಪಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್: ವರದಿ

ವಾಷಿಂಗ್ಟನ್: ಇರಾನ್ ಜೊತೆಗಿನ ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಳ್ಳಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಬೇರೆ ಉತ್ತಮ ಆಯ್ಕೆಗಳು ಇರಲಿಲ್ಲ ಎಂದು ವಿದೇಶಾಂಗ ನೀತಿ ತಜ್ಞರು ವಿಶ್ಲೇಷಿಸಿದ್ದಾರೆ ಎಂದು Aljazeera ವರದ

8 Apr 2026 7:19 am
ಹಾರ್ಮುಝ್ ಜಲಸಂಧಿ ಮುಕ್ತಗೊಳಿಸುವ ನಿರ್ಣಯದ ವಿರುದ್ಧ ಭದ್ರತಾ ಮಂಡಳಿ ಸಭೆಯಲ್ಲಿ ವಿಟೊ ಚಲಾಯಿಸಿದ ರಷ್ಯಾ, ಚೀನಾ

ವಿಶ್ವಸಂಸ್ಥೆ: ಹಾರ್ಮುಝ್ ಜಲಸಂಧಿಯನ್ನು ಮುಕ್ತಗೊಳಿಸುವ ಸಂಬಂಧ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಅಮೆರಿಕ ಮಂಡಿಸಿದ ನಿರ್ಣಯದ ವಿರುದ್ಧ ರಷ್ಯಾ ಹಾಗೂ ಚೀನಾ ವಿಟೊ ಅಧಿಕಾರ ಚಲಾಯಿಸಿವೆ. ಈ ಪ್ರಮುಖ ಶಿಪ್ಪಿಂಗ್ ಲೇನ್ ಸುರಕ

8 Apr 2026 7:10 am
ಇರಾನ್ ಮೇಲಿನ ದಾಳಿ ನಿಲ್ಲಿಸಿದರೆ ಕಾರ್ಯಾಚರಣೆ ಸ್ಥಗಿತ: ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದೇನು?

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿಯನ್ನು ಶಮನಗೊಳಿಸುವ ದಿಸೆಯಲ್ಲಿ ಇರಾನ್ ಮಹತ್ವದ ಘೋಷಣೆ ಮಾಡಿದ್ದು, ತನ್ನ ವಿರುದ್ಧ ನಡೆಯುತ್ತಿರುವ ದಾಳಿಗಳನ್ನು ನಿಲ್ಲಿಸಿದಲ್ಲಿ ರಕ್ಷಣಾತ್ಮಕ ಸೈನಿಕ ಕಾರ್ಯಾಚರಣೆಗಳನ

8 Apr 2026 6:13 am
ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ: ಇರಾನ್ ಭರವಸೆ

ಟೆಹ್ರಾನ್: ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಕಾಲ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಇರಾನ್ ತಿಳಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು, “ಇರಾನ್‌ ನ ಸ

8 Apr 2026 6:01 am
ಎರಡು ವಾರಗಳ ಕದನ ವಿರಾಮ ಒಪ್ಪಂದಕ್ಕೆ ಇರಾನಿನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿ ಅನುಮೋದನೆ

ಟೆಹ್ರಾನ್: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಗಳ ಬಳಿಕ ಫಲಪ್ರದವಾದ ಎರಡು ವಾರಗಳ ಕದನ ವಿರಾಮ ಒಪ್ಪಂದಕ್ಕೆ ಇರಾನ್‌ ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿ ಅನುಮೋದನೆ ನೀಡಿದೆ ಎಂದು Aljazeera ವರದಿ ಮಾಡಿದೆ. ಮೆಹರ್ ಸ

8 Apr 2026 5:33 am
ಇರಾನ್ ಮೇಲೆ ದಾಳಿ ಸ್ಥಗಿತ: ಎರಡು ವಾರಗಳ ಕದನ ವಿರಾಮಕ್ಕೆ ಟ್ರಂಪ್ ಘೋಷಣೆ

ವಾಷಿಂಗ್ಟನ್: ಇರಾನ್ ಮೇಲೆ ನಡೆಯುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇ

8 Apr 2026 5:17 am
ಮಧ್ಯಪ್ರಾಚ್ಯ ಸಂಘರ್ಷ | ಹಜ್ ಯಾತ್ರೆಗೆ ತೆರಳುವುದನ್ನು ಮರುಪರಿಶೀಲಿಸುವಂತೆ ತನ್ನ ಪ್ರಜೆಗಳಿಗೆ ಅಮೆರಿಕ ರಾಯಭಾರ ಕಚೇರಿ ಸಲಹೆ

ರಿಯಾದ್: ಪ್ರಸ್ತುತ ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ಹಿನ್ನೆಲೆಯಲ್ಲಿ, ಸೌದಿ ಅರೇಬಿಯಾದಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ಪ್ರಯಾಣದ ಕುರಿತು ಎಚ್ಚರಿಕೆ ನೀಡಿದೆ. ಹಜ್ ಯಾತ್ರೆಗೆ ತೆರಳುವುದು ಸೇರಿದಂತೆ ಸ

8 Apr 2026 5:03 am
ಡಾ.ಎಚ್.ಸಿ.ಸತ್ಯನ್‌ಗೆ ನಾಡೋಜ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಪ್ರಭಾರ ಮುಖ್ಯ ಮಾಹಿತಿ ಆಯುಕ್ತರಾಗಿದ್ದು ಸದ್ಯ ನಿವೃತ್ತಿ ಹೊಂದಿರುವ ಡಾ.‌ ಎಚ್.ಸಿ‌. ಸತ್ಯನ್ ಅವರಿಗೆ ಹಂಪಿ‌ ಕನ್ನಡ ವಿಶ್ವವಿದ್ಯಾಲಯ 'ನಾಡೋಜ' ಪದವಿ ಪ್ರದಾ‌ನ ಮಾಡಿರುವುದನ್ನು ಪ್

8 Apr 2026 12:44 am
ಅತ್ಯಾಚಾರ ಆರೋಪ; ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ದಕ್ಷಿಣ ಕನ್ನಡ‌ ಜಿಲ್ಲೆಯ ಶಾಲೆಯೊಂದರ ಮುಖ್ಯ ಶಿಕ್ಷಕಿ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಮೂಡಬಿದಿರೆ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ (ಸದ್ಯ ಅಮಾನತುಗೊಂಡಿರುವ) ಪಿ.ಜಿ. ಸಂದೇಶ್‌ ಸೇರಿ ಮೂವರ ವಿರುದ್ಧ ದಾಖಲಾಗ

8 Apr 2026 12:42 am
ಎಲ್‍ಪಿಜಿ ಸಮಸ್ಯೆಗೆ ಕೇಂದ್ರ ಸರಕಾರವೇ ನೇರ ಹೊಣೆ; ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಆನಂದ್ ಕುಮಾರ್

ಬೆಂಗಳೂರು : ದೇಶದಲ್ಲಿ ತಲೆದೋರಿರುವ ಆಟೋ ಎಲ್‍ಪಿಜಿ ಸಮಸ್ಯೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವೇ ಹೊಣೆಯಾಗಿದ್ದು, ತಮ್ಮದಲ್ಲದ ತಪ್ಪಿಗೆ ಹೈರಾಣಾಗಿರುವ ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಎಐಸಿಸ

8 Apr 2026 12:30 am
ಕೇಂದ್ರದ ವಿಫಲ ವಿದೇಶಾಂಗ ನೀತಿ, ಅಸಮರ್ಥ ನಿರ್ವಹಣೆಯಿಂದಲೇ ಇಂಧನ ಅಹಾಕಾರ : ಕೆ.ಎಚ್.ಮುನಿಯಪ್ಪ

ಬೆಂಗಳೂರು : ಕೇಂದ್ರ ಸರಕಾರದ ವಿಫಲ ವಿದೇಶಾಂಗ ನೀತಿ ಹಾಗೂ ಅಸಮರ್ಥ ನಿರ್ವಹಣೆ ಪರಿಣಾಮದಿಂದಲೇ ದೇಶದಲ್ಲಿ ಇಂಧನ ಅಹಾಕಾರ ಎದುರಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಮಂಗಳವಾರ ಈ ಕುರಿ

8 Apr 2026 12:14 am
Mysuru | ಗುಂಡೇಟಿನಿಂದ ಚಿರತೆ ಸಾವು: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಮೈಸೂರು : ಮೈಸೂರು ಜಿಲ್ಲೆಯ ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳೇದಹಳ್ಳ ರಾಜ್ಯ ಅರಣ್ಯದಿಂದ 2 ಕೀ.ಮೀ. ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ ಚಿರತೆ ಸಾವಿಗೀಡಾಗಿರುವುದು ವರದಿಯಾಗಿದೆ. ಈ ಬಗ್ಗೆ ಸಮಗ್

7 Apr 2026 11:55 pm
'ಇಂದು ರಾತ್ರಿ ಇಡೀ ನಾಗರಿಕತೆ ಸಾಯಲಿದೆ' ಎಂದ ಟ್ರಂಪ್; ಇರಾನ್ ವಿರುದ್ಧ ಪರಮಾಣು ಬಳಕೆಯ ಸಾಧ್ಯತೆ ತಳ್ಳಿಹಾಕಿದ ಶ್ವೇತಭವನ

ವಾಷಿಂಗ್ಟನ್: “ಇಂದು ರಾತ್ರಿ ಇಡೀ ನಾಗರಿಕತೆ ಸಾಯಲಿದೆ” ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಎಚ್ಚರಿಕೆಯ ಬೆನ್ನಲ್ಲೇ, ಇರಾನ್ ವಿರುದ್ಧ ಪರಮಾಣು ಶಸ್ತ್ರಾಸ್ತ್ರಗಳ ಬಳಕೆಯ ಯಾವುದೇ ಸಾಧ್ಯತೆಯನ್ನು ಶ್ವೇ

7 Apr 2026 11:33 pm
ಏನಿದು 'ಜನ ವಿಶ್ವಾಸ ಮಸೂದೆ 2026'?

ಏನು ಹೇಳುತ್ತದೆ ಹೊಸ ಮಸೂದೆ?

7 Apr 2026 11:11 pm
Bengaluru | ಅಗ್ನಿ ಅವಘಡ: ಪ್ಲೈವುಡ್ ಅಂಗಡಿ ಸುಟ್ಟು ಭಸ್ಮ, ಆರು ಹಸುಗಳು ಸಾವು

ಬೆಂಗಳೂರು : ಪ್ಲೈವುಡ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯು ದನಗಳ ಕೊಟ್ಟಿಗೆಗೆ ವ್ಯಾಪಿಸಿದ ಪರಿಣಾಮ ಆರು ಹಸುಗಳು ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ ರಸ

7 Apr 2026 10:59 pm
ಬೆಳಗಾವಿ ಜಿಲ್ಲೆಯ ಹೂಲಿ ಗ್ರಾ.ಪಂಯಿಂದ ‘ಕುಮಾರಿ ಸಮೃದ್ಧಿ’ ಯೋಜನೆ: ಪ್ರಿಯಾಂಕ್ ಖರ್ಗೆ ಶ್ಲಾಘನೆ

ಬೆಂಗಳೂರು : ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಲು ಹಾಗೂ ಅವರ ಭವಿಷ್ಯಕ್ಕೆ ನೇರವಾಗಲು ‘ಕುಮಾರಿ ಸಮೃದಿ’ ಹೆಸರಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿ ಗ್ರಾಮ ಪಂಚಾಯತಿ ಇತರ ಆಡಳಿತಗಳಿಗೆ ಮಾದರಿಯಾದ ಹಾಗೂ ಅನುಕರಣೀ

7 Apr 2026 10:41 pm
Bengaluru | ಮೊಬೈಲ್ ಕಳವು ಪ್ರಕರಣಗಳ ಪತ್ತೆ: 22.3 ಲಕ್ಷ ಮೌಲ್ಯದ 110 ಮೊಬೈಲ್‍ಗಳು ಜಪ್ತಿ

ಬೆಂಗಳೂರು : ಬೆಂಗಳೂರು ನಗರ ಉತ್ತರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಸಿಇಐಆರ್ ತಂತ್ರಾಂಶದ ಮೂಲಕ ಹಲವು ಮೊಬೈಲ್ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿದ್ದು, ಕಳುವಾಗಿದ್ದ 22.3 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಯ 110 ಮ

7 Apr 2026 10:34 pm
ವಿಜಯನಗರ | ಕನ್ನಡಪರ ಸಂಘಟನೆಗಳಿಂದ ತುಂಗಭದ್ರಾ ಡ್ಯಾಮ್ ಕ್ರಸ್ಟ್ ಗೇಟ್ ಕಾಮಗಾರಿ ಪರಿಶೀಲನೆ

ವಿಜಯನಗರ/ಹೊಸಪೇಟೆ : ಜಿಲ್ಲೆಯ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದಲ್ಲಿ ನಡೆಯುತ್ತಿರುವ ಕ್ರಸ್ಟ್ ಗೇಟ್ ಅಳವಡಿಕೆ ಕಾಮಗಾರಿಯನ್ನು ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಮಳೆ

7 Apr 2026 10:13 pm
ವಿಜಯನಗರ | ವಾರ್ತಾಭಾರತಿ ವರದಿ ಫಲಶ್ರುತಿ : ಗ್ರಾಮಸ್ಥರಿಗೆ ಕಾಟ ನೀಡುತ್ತಿದ್ದ ಕೋತಿ ಸೆರೆ

ಹರಪನಹಳ್ಳಿ: ತಾಲೂಕಿನ ಯರಬಾಳು ಗ್ರಾಮದಲ್ಲಿ ರೈತರ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿದ್ದ ಕೋತಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. “ಕೋತಿ ದಾಳಿಗೆ 12ಕ್ಕೂ ಹೆಚ್ಚು ಮಂದಿ ಗಾಯ” ಎಂಬ ಶೀರ್ಷಿಕೆಯಡಿ ವಾರ್ತಾಭಾರತಿ ಪತ್ರಿಕೆಯಲ್

7 Apr 2026 10:08 pm
ಇರಾನ್‌ನಲ್ಲಿ ನೆಲೆಸಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಸೂಚನೆ

ಮಂಗಳೂರು, ಎ.7: ಇರಾನ್‌ನಲ್ಲಿ ನೆಲೆಸಿರುವ ಭಾರತದ ಪ್ರಜೆಗಳಿಗೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಮಂಗಳವಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 48 ಗಂಟೆಗಳ ಕಾಲ ಅತ್ಯಂ

7 Apr 2026 10:06 pm
ಅಮೆರಿಕದ ಜೊತೆಗಿನ ಎಲ್ಲಾ ಸಂವಹನಗಳನ್ನು ಸ್ಥಗಿತಗೊಳಿಸಿದ ಇರಾನ್: ವರದಿ

ಟೆಹ್ರಾನ್, ಎ.7: ಅಮೆರಿಕದೊಂದಿಗಿನ ಎಲ್ಲಾ ರಾಜತಾಂತ್ರಿಕ ಮತ್ತು ಪರೋಕ್ಷ ಸಂವಹನ ಮಾರ್ಗಗಳನ್ನು ಇರಾನ್ ಸ್ಥಗಿತಗೊಳಿಸಿದೆ ಎಂದು ಇರಾನ್‍ನ ಮಾಧ್ಯಮ ಸಂಸ್ಥೆ `ಟೆಹ್ರಾನ್ ಟೈಮ್ಸ್' ಮಂಗಳವಾರ ವರದಿ ಮಾಡಿದೆ. ಅಮೆರಿಕಾದೊಂದಿಗಿನ ಎಲ್

7 Apr 2026 10:00 pm
ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ: ಬಿಜೆಪಿಯಿಂದ ಹೋರಾಟದ ಎಚ್ಚರಿಕೆ

ಉಡುಪಿ, ಎ.7: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ ಸಾಮಾನ್ಯರ ಗೋಳು ಕೇಳುವವರಿಲ್ಲ ವಾಗಿದೆ. ಉಡುಪಿ ಜಿಲ್ಲೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಿಗೆ ತುರ್ತು ಸ್ಪಂದನೆ ನೀಡಬೇಕು. ಇಲ್ಲದಿದ್ದರೆ ಮುಂದಿನ ತಿಂಗಳು ಬಿಜೆಪಿ

7 Apr 2026 9:58 pm
Kalaburagi | ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾಕ್ಕೆ ಪದಾಧಿಕಾರಿಗಳ ನೇಮಕ

ಕಲಬುರಗಿ: ಭಾರತೀಯ ಜನತಾ ಪಕ್ಷದ ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಕಲಬುರಗಿ ಗ್ರಾಮಾಂತರ ಜಿಲ್ಲೆಯ ಸಂಘಟನಾತ್ಮಕ ಜಿಲ್ಲಾ ಎಸ್.ಸಿ.ಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಎಸ್ ಸಿ ಮೋರ್ಚಾದ ಜಿ

7 Apr 2026 9:56 pm
ಮಂಗಳೂರು : ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ

ಮಂಗಳೂರು, ಎ.7: ತಿಂಗಳ ರಜೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ ವಿಪರೀತ ದಟ್ಟಣೆಯನ್ನು ಕಡಿಮೆ ಮಾಡಲು ರೈಲ್ವೆ ಇಲಾಖೆಯು ಮಂಗಳೂರು ಮಾರ್ಗವಾಗಿ ಸಂಚರಿಸುವ ಪ್ರಮುಖ ರೈಲುಗಳಿಗೆ ಹೆಚ್ಚುವರಿ ಸ್ಲೀಪ

7 Apr 2026 9:55 pm
Kalaburagi | ಹಝರತ್ ಖ್ವಾಜಾ ಬಂದಾ ನವಾಝ್ ದರ್ಗಾದಲ್ಲಿ ಝೆಲಾ ಮುಬಾರಕ್

ಕಲಬುರಗಿ: ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರವಾದ ಹಝರತ್ ಖ್ವಾಜಾ ಬಂದಾ ನವಾಝ್ ದರ್ಗಾದ ಝೆಲಾ ಪ್ರಯುಕ್ತ ನಮಾಝ್-ಎ-ಅಸರ್ ಮಹೆಬೂಬ್ ಗುಲ್ಶನ್ ಸಮರ್ ಹೌಸ್‌ನಲ್ಲಿ ಸೋಮವಾರ ನೆರವೇರಿಸಲಾಯಿತು. ಬಳಿಕ ಮಹ್ಫಿಲ್-ಎ-ಸಮಾ ಕಾರ್ಯಕ್ರಮ ಜ

7 Apr 2026 9:53 pm
ಭಾರತೀಯ ಅಂಡರ್-17 ಮಹಿಳಾ ಫುಟ್ಬಾಲ್ ತಂಡದ ರಶ್ಯ ಪ್ರವಾಸ : ಎಎಫ್‌ಸಿ ಅಂಡರ್-17 ಮಹಿಳಾ ಏಶ್ಯನ್ ಕಪ್ ಪಂದ್ಯಾವಳಿಗೆ ಸಿದ್ಧತೆ

Photo Credit: AIFF Media ಚೆನ್ನೈ, ಎ. 7: ಭಾರತೀಯ ಅಂಡರ್-17 ಮಹಿಳಾ ಫುಟ್ಬಾಲ್ ತಂಡವು ಮುಂಬರುವ ಎಎಫ್‌ಸಿ ಅಂಡರ್-17 ಮಹಿಳಾ ಏಶ್ಯನ್ ಕಪ್ ಪಂದ್ಯಾವಳಿಯ ಸಿದ್ಧತೆಯ ಭಾಗವಾಗಿ ಪ್ರಧಾನ ಕೋಚ್ ಪಮೇಲಾ ಕಾಂಟೀ ಉಸ್ತುವಾರಿಯಲ್ಲಿ ರಶ್ಯ ಪ್ರವಾಸ ಕೈಗೊಳ್ಳಲಿ

7 Apr 2026 9:42 pm
ಅಸ್ಸಾಂನಲ್ಲಿ ವಿಧಾನಸಭಾ ಕ್ಷೇತ್ರ ಮರುವಿಂಗಡಣೆ | ಬದಲಾಗಲಿದೆ ಅಲ್ಪಸಂಖ್ಯಾತರ ರಾಜಕೀಯ ಸಮೀಕರಣ

ಸಾಂದರ್ಭಿಕ ಚಿತ್ರ | Photo Credit : PTI ಏಪ್ರಿಲ್ 9ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂನ ಹೈಲಕಂಡಿಯಲ್ಲಿ ಹೊಸದಾಗಿ ರೂಪುಗೊಂಡ ಅಲ್ಗಾಪುರ-ಕಟ್ಲಿಚೆರಾ ಕ್ಷೇತ್ರವು ಅತಿ ಹೆಚ್ಚು ಅಭ್ಯರ್ಥಿಗಳನ್ನು ಹೊಂದಿದೆ. ಇಲ್ಲಿ 15 ಅಭ್ಯರ್ಥಿಗಳು ಕಣದ

7 Apr 2026 9:40 pm
ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್| 10ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಚಿನ್ನ ಗೆದ್ದ ಭಾರತೀಯ ಜೋಡಿ

ಪಾಲಕ್ ,  ಮುಕೇಶ್ ನೆಲವಳ್ಳಿ | Photo Credit : X  ಗ್ರೆನಾಡ, ಎ. 7: ಸ್ಪೇನ್‌ನ ಗ್ರೆನಾಡದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್‌ನಲ್ಲಿ ಮಂಗಳವಾರ ಭಾರತದ ಪಾಲಕ್ ಮತ್ತು ಮುಕೇಶ್ ನೆಲವಳ್ಳಿ 10 ಮೀಟರ್ ಏರ್ ಪಿಸ್ತೂಲ್ ಮಿ

7 Apr 2026 9:39 pm
Ballari | ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ : ಶಾಸಕ ಜೆ.ಎನ್.ಗಣೇಶ

ಬಳ್ಳಾರಿ/ಕಂಪ್ಲಿ: ಮಕ್ಕಳಿಗೆ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ಅತ್ಯಂತ ಅಗತ್ಯ ಎಂದು ಶಾಸಕ ಜೆ.ಎನ್. ಗಣೇಶ ಹೇಳಿದರು. ಪಟ್ಟಣದ ವಾಲ್ಮೀಕಿ ವೃತ್ತದ ಬಳಿಯ ಹೊಸಪೇಟೆ ಬೈಪಾಸ್ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರುಗಡೆಯ

7 Apr 2026 9:37 pm
ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ ನೀಡಿ ಕೊಲೆ: ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ: ಏನಿದು ಪ್ರಕರಣ?

ಏಪ್ರಿಲ್ 6, 2026ರಂದು ಮಧುರೈ ನ್ಯಾಯಾಲಯವು ಸಾತಂಕುಲಂ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಗೊಳಗಾದ ಒಂಬತ್ತು ಪೊಲೀಸ್ ಸಿಬ್ಬಂದಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿ, ಎಲ್ಲಾ ಒಂಬತ್ತು ಆರೋಪಿಗಳಿಗೆ ಮರಣದಂಡನೆ ವಿಧಿಸಿತು. ಮಧು

7 Apr 2026 9:37 pm
ಜೈಪುರ| 400ಕೋಟಿ.ರೂ.ಸೈಬರ್ ವಂಚನೆ ಜಾಲ ಭೇದಿಸಿದ ಪೊಲೀಸರು

ಜೈಪುರ,ಎ. 7: ವಿದೇಶ ವ್ಯಾಪಾರದ ಮಹಾ ನಿರ್ದೇಶನಾಲಯ (ಡಿಜಿಎಫ್‌ಟಿ)ದ ಪೋರ್ಟಲ್‌ನಲ್ಲಿರುವ ದೇಶದಾದ್ಯಂತದ 400ಕ್ಕೂ ಅಧಿಕ ಕಂಪೆನಿಗಳ ನಿರ್ದೇಶಕರ ವ್ಯಕ್ತಿ ವಿವರಗಳನ್ನು ಹ್ಯಾಕ್ ಮಾಡುವಲ್ಲಿ ಭಾಗಿಯಾದ ಪ್ರಮುಖ ಸೈಬರ್ ವಂಚನೆ ಜಾಲವೊ

7 Apr 2026 9:35 pm
ಬಿಜೆಪಿ ಸಂಸದ ಸುರೇಶ್ ಗೋಪಿ ಆಯ್ಕೆ ಪ್ರಶ್ನಿಸಿದ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್‌

ತಿರುವನಂತಪುರಂ,ಎ.7: 2024ರ ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಸುರೇಶ್ ಗೋಪಿ ಅವರು ಜಯ ಗಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಕೇರಳ ಉಚ್ಚ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ. 2024ರ ಲ

7 Apr 2026 9:34 pm
Ballari | 6.20 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಗಣೇಶ ಭೂಮಿ ಪೂಜೆ

ಬಳ್ಳಾರಿ/ಕಂಪ್ಲಿ: ತಾಲೂಕಿನ ಗ್ರಾಮೀಣ ಭಾಗದಲ್ಲಿ ಸುಮಾರು 6.20 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಪ್ರದೇಶದಲ್ಲಿ ವಿವಿ

7 Apr 2026 9:33 pm
ವಿಜಯನಗರ | ವಾರ್ತಾಭಾರತಿ ವರದಿ ಫಲಶ್ರುತಿ : ಬೇಸಿಗೆ ನೀರಿನ ಸಂಕಷ್ಟಕ್ಕೆ ಮುನ್ನೆಚ್ಚರಿಕೆ ; 24/7 ಸಹಾಯವಾಣಿ ಆರಂಭ

ವಿಜಯನಗರ (ಹೊಸಪೇಟೆ) : ಬೇಸಿಗೆ ಆರಂಭವಾಗಿರುವುದರಿಂದ ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ, ವಿಶೇಷವಾಗಿ ಗ್ರಾಮೀಣ ಭಾಗದ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳ

7 Apr 2026 9:30 pm
ಅನಾಥ ಆಶ್ರಮದಿಂದ ಯುವಕ ಪರಾರಿ: ಪ್ರಕರಣ ದಾಖಲು

ಕಾಪು, ಎ.7: ಸುಳ್ಯದ ಆರಂಬೂರಿನಲ್ಲಿ ಫೆ.6ರಂದು ಪತ್ತೆಯಾಗಿ ಇನ್ನಂಜೆ ಗ್ರಾಮದ ಶಂಕರಪುರದಲ್ಲಿರುವ ವಿಶ್ವಾಸದ ಮನೆ ಅನಾಥ ಆಶ್ರಮದಲ್ಲಿ ದಾಖಲಾಗಿದ್ದ ಅನಾಥ ಬುದ್ಧಿಮಾಂದ್ಯ ಯುವಕನೊಬ್ಬ ಮಾ.30ರಂದು ರಾತ್ರಿ ಆಶ್ರಮ ದಿಂದ ತಪ್ಪಿಸಿಕೊ

7 Apr 2026 9:27 pm
ಗಾಝಾ| ಇಸ್ರೇಲ್ ದಾಳಿಯಲ್ಲಿ ಕನಿಷ್ಠ 10 ಮಂದಿ ಮೃತ್ಯು

ಗಾಝಾನಗರ, ಎ.7: ಗಾಝಾದ ಅಲ್-ಮಘಾಜಿ ನಗರದ ಪೂರ್ವದಲ್ಲಿ ಸ್ಥಳಾಂತರಗೊಂಡವರು ಆಶ್ರಯ ಪಡೆದಿದ್ದ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿರುವುದಾಗಿ ಸ್ಥಳೀಯ ಆಸ್ಪತ್

7 Apr 2026 9:26 pm
ಮೀನುಗಾರರ ಸಹಕಾರ ಸಂಘಕ್ಕೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

ಬೈಂದೂರು: ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘ ಉಪ್ಪುಂದ ಇಲ್ಲಿನ ಅಧಿಕಾರಿಗಳು ಲಕ್ಷಾಂತರ ರೂ. ಹಣ ದುರುಪಯೋಗಪಡಿಸಿ ವಂಚಿಸಿರುವ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಘದಲ್ಲಿ ಈ ಹಿಂದೆ ಮುಖ್ಯಕಾರ್ಯನ

7 Apr 2026 9:26 pm
ಪ್ರಕತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಗಂಗೊಳ್ಳಿ, ಎ.7: ವಿಪರೀತ ಮದ್ಯ ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಗುಜ್ಜಾಡಿ ಗ್ರಾಮದ ನಾಯಕ ವಾಡಿಯ ಉಮೇಶ ಖಾರ್ವಿ(59) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಎ.6ರಂದು ರಾತ್ರಿ ಮನೆಯ ಜಗುಲಿಯ ಬಳಿಯ ಕಿಟಕಿಗೆ ನೇಣು ಬಿಗಿದು ಆ

7 Apr 2026 9:25 pm
7 Apr 2026 9:24 pm
ಮಂಗಳೂರು: ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಮನೆ, ಕಚೇರಿಗೆ ಲೋಕಾಯುಕ್ತ ದಾಳಿ

ಚಿಕ್ಕಬಳ್ಳಾಪುರ, ಬೆಂಗಳೂರು, ಮಂಗಳೂರಿನ ಮನೆ, ಕಚೇರಿಯಲ್ಲಿ ನಗದು, ಚಿನ್ನ-ಬೆಳ್ಳಿ ಪತ್ತೆ

7 Apr 2026 9:21 pm
ನಾಳೆಯಿಂದ(ಎ.8) ಕಾಳಗಿಯಲ್ಲಿ ಕ್ರೀಡಾ ಉತ್ಸವ

ಕಾಳಗಿ : ಪಟ್ಟಣದ ಶ್ರೀ ನೀಲಕಂಠ ಕಾಳೇಶ್ವರ ದೇವಸ್ಥಾನ ಆವರಣದಲ್ಲಿ ಬುಧವಾರದಿಂದ ಜಾತ್ರಾ ಮಹೋತ್ಸವದ ಅಂಗವಾಗಿ ಕ್ರೀಡಾ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಜಿಲ್ಲಾ ಪಂ

7 Apr 2026 9:18 pm
ಪ್ರಿಯಕರನ ಪ್ರಚೋದನೆ ಆರೋಪ: ಯುವತಿ ಆತ್ಮಹತ್ಯೆ

ಕುಂದಾಪುರ, ಎ.7: ಪ್ರಿಯಕರನ ಪ್ರಚೋದನೆಯಿಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಶಂಕರನಾರಾಯಣ ಗ್ರಾಮದ ಬೆದ್ರಕಟ್ಟೆ ಕಾಲೋನಿ ನಿವಾಸಿ, ಕುಂದಾಪುರ ಸಾಯ

7 Apr 2026 9:13 pm
Afzalpur | ಪಕ್ಷದೊಳಗಿನ ಭಿನ್ನಾಭಿಪ್ರಾಯ ಬಹಿರಂಗ ಬೇಡ: ಕಾಂಗ್ರೆಸ್ ಮುಖಂಡರಿಂದ ಎಚ್ಚರಿಕೆ

ಅಫಜಲಪುರ: ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಹಾಗೂ ಮುಸ್ಲಿಂ ಸಮುದಾಯದ ಹಿರಿಯ ಮುಖಂಡ ಮಕ್ಬೂಲ್ ಪಟೇಲ್ ಅವರಿಗೆ ಏನಾದರೂ ಗೊಂದಲಗಳು ಇದ್ದರೆ ಪಕ್ಷದ ಚೌಕಟ್ಟಿನಲ್ಲೇ ಚರ್ಚಿಸಬೇಕು, ಬಹಿರಂಗ ಹೇಳಿಕೆಗಳಿಂದ ಪಕ್ಷಕ್ಕೆ ಹಾನಿಯಾಗ

7 Apr 2026 9:12 pm
Devadurga | ಜನಸ್ಪಂದನೆಯಲ್ಲಿ ಗದ್ದಲ : ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಶಾಸಕಿ ಸೂಚನೆ

ದೇವದುರ್ಗ : ಪಟ್ಟಣದ ಎಲ್ಲಾ ವಾರ್ಡಗಳ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಸೋಮವಾರ ಪುರಸಭೆ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಜನಸ್ಪಂದನೆ ಕಾರ್ಯಕ್ರಮ ಸಾರ್ವಜನಿಕರಿಗೆ ಅನುಕೂಲಕರವಾಗಬೇಕು ಎಂದು ಶಾಸಕಿ ಕರೆಮ್ಮ.ಜಿ. ನಾಯಕ್ ಹ

7 Apr 2026 9:10 pm
ಪಂಜಾಬ್| ನೂತನ ರಾಜಕೀಯ ಪಕ್ಷ ಘೋಷಿಸಿದ ಉಚ್ಛಾಟಿತ ಕಾಂಗ್ರೆಸ್ ಶಾಸಕಿ ನವಜೋತ್ ಕೌರ್ ಸಿಧು

ಚಂಡಿಗಢ, ಎ.7: ಕಾಂಗ್ರೆಸ್‌ನಿಂದ ಎರಡು ತಿಂಗಳ ಹಿಂದೆ ಉಚ್ಛಾಟನೆಗೊಂಡಿದ್ದ ಕಾಂಗ್ರೆಸ್‌ನ ಮಾಜಿ ಶಾಸಕಿ ನವಜೋತ್ ಕೌರ್ ಸಿಧು ಅವರು ‘‘ಭಾರತೀಯ ರಾಷ್ಟ್ರವಾದಿ ಪಕ್ಷ’’ ಎಂಬ ಹೊಸ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.

7 Apr 2026 8:58 pm
ಪಿಐಟಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಆರೋಪಿ ಸೆರೆ

ಉಡುಪಿ, ಎ.7: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದ ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಆರೋಪಿ ಬಂಗ್ಲೆಗುಡ್ಡೆಯ ಫೈಝಲ್ (22) ಎಂಬಾತನನ್ನು ಪಿ.ಐ.ಟಿ.

7 Apr 2026 8:56 pm
ಮುಖ್ಯ ಚುನಾವಣಾ ಆಯುಕ್ತರ ವಜಾ ಕೋರಿದ ಪ್ರತಿಪಕ್ಷದ ನೋಟಿಸ್ ತಿರಸ್ಕರಿಸಿದ ರಾಜ್ಯಸಭೆ ಸಭಾಪತಿ, ಲೋಕಸಭೆ ಸ್ಪೀಕರ್‌

ಹೊಸದಿಲ್ಲಿ, ಎ.7: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಪ್ರತಿಪಕ್ಷದ ಸದಸ್ಯರು ಸಲ್ಲಿಸಿದ ನೋಟಿಸುಗಳನ್ನು ರಾಜ್ಯಸಭೆಯ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಲೋಕಸಭೆಯ ಸ್ಪ

7 Apr 2026 8:56 pm
ಹಿರಿಯ ಕಾಂಗ್ರೆಸ್ ಮುಖಂಡ ಶಂಭು ಶೆಟ್ಟಿ ನಿಧನ

ಉಡುಪಿ, ಎ.7: ಪರ್ಕಳ ಶೆಟ್ಟಿಬೆಟ್ಟು ವಾರ್ಡಿನ ನಿವಾಸಿ ಹಿರಿಯ ಕಾಂಗ್ರೆಸ್ ಮುಖಂಡ ಶಂಭು ಶೆಟ್ಟಿ(75) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಎ.7ರಂದು ನಿಧನರಾದರು. ಮೃತರು ಪತ್ನಿ, ಹಾಗೂ ಮೂವರು ಪುತ್ರರು, ಓರ್ವ ಪುತ್ರಿ ಹ

7 Apr 2026 8:53 pm
ರಾಜ್ಯದಲ್ಲಿ ಭಾಷಾ ನೀತಿ ಜಾರಿಗೊಳಿಸಬೇಕು: ಡಾ.ಪುರುಷೋತ್ತಮ ಬಿಳಿಮಲೆ

ಕುಂದಾಪುರ, ಎ.7: ರಾಜ್ಯದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ ಎಂಬ ಸರಕಾರದ ತೀರ್ಮಾನ ಸರಿಯಾಗಿದ್ದು, ಇದನ್ನು ಸ್ಪಷ್ಟವಾಗಿ ಪರಿಷ್ಕರಿಸಬೇಕು. ಅದೇ ರೀತಿ ಮುಂದೆ ಹಿಂದಿ ಓದುವವರಿಗೂ ಅವಕಾಶ ಮಾಡಬೇಕು. ರಾಜ್ಯದಲ್ಲಿ ಒಟ್ಟು 290 ಭಾಷೆಗಳಿದ

7 Apr 2026 8:48 pm
Kalaburagi | ಬೈಕ್‌ಗೆ ಸಿಮೆಂಟ್ ಟ್ಯಾಂಕರ್ ಢಿಕ್ಕಿ: ತಂದೆ-ಮಗಳು ಸ್ಥಳದಲ್ಲೇ ಮೃತ್ಯು

ಕಲಬುರಗಿ : ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಢಿಕ್ಕಿಯಾದ ಪರಿಣಾಮ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ರಾಣೇಶಪೀರ ದರ್ಗಾ ಪ್ರದೇಶದ ನಿವಾಸಿಗ

7 Apr 2026 8:43 pm
Bengaluru | ನಕಲಿ ದಾಖಲೆ ಸೃಷ್ಟಿಸಿ ಪೊಲೀಸ್ ವಸತಿಗೃಹದ ಜಾಗ ಕಬಳಿಸಲು ಯತ್ನ: ಬಿಜೆಪಿ ಮುಖಂಡ ಸಹಿತ ಮೂವರ ಬಂಧನ

ಬೆಂಗಳೂರು : ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಮಲ್ಲೇಶ್ವರದ ಪೊಲೀಸ್ ವಸತಿಗೃಹದ ಜಾಗವನ್ನು ಕಬಳಿಸಲು ಯತ್ನಿಸಿದ್ದ ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಸೇರಿದಂತೆ ಮೂವರನ್ನು ಇಲ್ಲಿನ ಮಲ್ಲೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

7 Apr 2026 8:43 pm
ಬಹರೈನ್‌ ಸಂಪರ್ಕಿಸುವ ಸೇತುವೆ ಮತ್ತೆ ತೆರೆದ ಸೌದಿ ಅರೇಬಿಯ

ದಬೈ, ಎ.7: ಇರಾನ್‍ನ ದಾಳಿಯ ಬೆದರಿಕೆಯ ಕಾರಣ ಕೆಲ ಹೊತ್ತು ಮುಚ್ಚಲಾಗಿದ್ದ, ಸೌದಿ ಅರೆಬಿಯಾವನ್ನು ಬಹರೈನ್‌ಗೆ ಸಂಪರ್ಕಿಸುವ ಪ್ರಮುಖ ಸೇತುವೆ `ದಿ ಕಿಂಗ್ ಫಹದ್ ಕಾಸ್‍ವೇ' ಯನ್ನು ಮತ್ತೆ ತೆರೆದಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದ

7 Apr 2026 8:41 pm
1.4 ಕೋಟಿ ಜನತೆ ಪ್ರಾಣತ್ಯಾಗಕ್ಕೆ ಸಿದ್ಧ: ಇರಾನ್‌ ಅಧ್ಯಕ್ಷ ಮಸೂದ್ ಪೆಝೆಶ್ಕಿಯಾನ್

ಟೆಹ್ರಾನ್‌: ಹಾರ್ಮುಝ್‌ ಜಲಸಂಧಿಯನ್ನು ತೆರೆಯಲು ಅಮೆರಿಕ ನೀಡಿದ್ದ ಗಡುವಿಗೂ ಮುನ್ನ ಉದ್ವಿಗ್ನತೆ ಹೆಚ್ಚಿರುವಂತೆಯೇ `ದೇಶವನ್ನು ರಕ್ಷಿಸಲು 1.4 ಕೋಟಿಗೂ ಹೆಚ್ಚು ಇರಾನ್ ಜನತೆ ತಮ್ಮ ಪ್ರಾಣಗಳನ್ನು ತ್ಯಾಗ ಮಾಡಲು ಸಿದ್ಧವಿರುವು

7 Apr 2026 8:39 pm
ಎ.9ರಿಂದ ಉಳ್ಳಾಲದಲ್ಲಿ ಬೇಸಿಗೆ ಫುಟ್ಬಾಲ್‌ ಶಿಬಿರ

ಮಂಗಳೂರು: ಅಲ್ಫಾ ಸ್ಪೋರ್ಟ್ಸ್‌ ಕ್ಲಬ್‌ ಹಾಗೂ ಉಳ್ಳಾಲ ಫುಟ್ಬಾಲ್‌ ಅಕಾಡೆಮಿ ವತಿಯಿಂದ ಬೇಸಿಗೆ ಫುಟ್ಬಾಲ್‌ ಶಿಬಿರವು ಎ.9ರಿಂದ ಮೇ 15ರವರೆಗೆ ಆಯೋಜಿಸಲಾಗಿದೆ. ಉಳ್ಳಾಲದ ಗ್ರೀನ್ಸ್‌ ಫೀಲ್ಡ್‌ ಮೈದಾನದಲ್ಲಿ ಸಂಜೆ 6.30ರಿಂದ ರಾತ್ರಿ

7 Apr 2026 8:36 pm
ಎಸ್‌ಐಆರ್| ಅಲ್ಪಸಂಖ್ಯಾತರು, ಪರಿಶಿಷ್ಟರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ: ಮಮತಾ ಕಿಡಿ

ಕೋಲ್ಕತಾಎ.7: ವಿವಾದಾತ್ಮಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಮಟುವಾ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತದಾರರನ್ನು ಉದ್ದೇಶಪೂರ್ವಕವಾಗಿ ಮತದಾರಪಟ್ಟಿಯಿಂದ ಕೈಬಿಡಲಾಗಿದೆಯೆಂದು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್

7 Apr 2026 8:36 pm
ಹೊಸಪೇಟೆ | ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಲು ಕರವೇ ಆಗ್ರಹ : ಹಿಂದಿ ಹೇರಿಕೆ ವಿರುದ್ಧ ಮನವಿ

ಹೊಸಪೇಟೆ/ವಿಜಯನಗರ : ಕರ್ನಾಟಕದಲ್ಲಿ ಹಿಂದಿ ಹೇರಿಕೆ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಾಪಸ್ ಕರೆಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿ

7 Apr 2026 8:36 pm
ಪಶ್ಚಿಮಬಂಗಾಳ| ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಮತದಾರಪಟ್ಟಿಯಿಂದ ಕೈಬಿಡಲಾದ ಮತದಾರರಲ್ಲಿ ಶೇ.95ಕ್ಕೂ ಅಧಿಕ ಜನರು ಮುಸ್ಲಿಮರು

ಕೋಲ್ಕತಾ,ಎ.5: ಪಶ್ಚಿಮಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆಯಡಿ ಮತದಾರಪಟ್ಟಿಯಿಂದ ತೆಗೆದುಹಾಕಲಾದ ಮತದಾರರ ಪೈಕಿ ಶೇ.95.5 ಮಂದಿ ಮುಸ್ಲಿಮರೆಂದು ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ. ನಂದಿಗ್

7 Apr 2026 8:34 pm
ವಿಜಯನಗರ | ವಾರ್ತಾಭಾರತಿ ವರದಿ ಫಲಶ್ರುತಿ : ಕುಡಿಯುವ ನೀರಿಗಾಗಿ 50 ಲಕ್ಷ ರೂ. ಯೋಜನೆ ಪ್ರಸ್ತಾವನೆ

ಹೊಸಪೇಟೆ/ವಿಜಯನಗರ: ವಾರ್ತಾಭಾರತಿ ಪತ್ರಿಕೆಯಲ್ಲಿ ಫೆ.12ರ, 2026 ರಂದು ಪ್ರಕಟವಾದ ವರದಿ ಹಿನ್ನೆಲೆ, ಹೊಸಪೇಟೆ ನಗರಸಭೆಗೆ ಡಿಸ್ಟ್ರಿಕ್ಟ್ ಮಿನರಲ್ ಫೌಂಡೇಶನ್ (ಡಿ.ಎಂ.ಎಫ್.) ಯೋಜನೆಯಡಿ ಮಂಜೂರಾದ ಅನುದಾನದ ಬಳಕೆಯಲ್ಲಿ ಪರಿಷ್ಕರಣೆ ಮಾ

7 Apr 2026 8:26 pm
‘ಮದರ್ ಪ್ರಾಮಿಸ್’ |ವಿಶಿಷ್ಟ ಪೋಸ್ಟ್‌ ಗಳ ಜೊತೆಗೆ ಸಿನಿಮಾ ಪ್ರಚಾರ ಮಾಡುತ್ತಿರುವ ಡಾಲಿ ಧನಂಜಯ್

ಮೂರನೇ ಪೋಸ್ಟ್‌ ಮೂಲಕ ಕಥೆಯ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಜೊತೆಗೆ ಹಾಡು ಬಿಡುಗಡೆ ಮಾಡುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಧನಂಜಯ್ ಅವರು ‘ಮದರ್ ಪ್ರಾಮಿಸ್’ ಸಿನಿಮಾಗೆ ವಿಭಿನ್ನ ರೀತಿಯ ಪ್ರಚಾರ ನೀಡುತ್ತಿದ್ದಾರೆ. ಇತ್ತೀ

7 Apr 2026 8:26 pm
ಕೃಷಿಗೆ ಯೂರಿಯ ಕೊರತೆ; ಸ್ವಯಂ ತಂದುಕೊಂಡ ಬಿಕ್ಕಟ್ಟು!

ತೈಲ ಮತ್ತು ಅನಿಲ ಪೂರೈಕೆಯಲ್ಲಿನ ಅಡಚಣೆಯು ಕೃಷಿ ಸೇರಿದಂತೆ ಪೆಟ್ರೋಕೆಮಿಕಲ್ ಉಪ ಉತ್ಪನ್ನಗಳನ್ನು ಅವಲಂಬಿಸಿರುವ ವೈವಿಧ್ಯಮಯ ವಲಯಗಳ ಮೇಲೆ ಪರಿಣಾಮ ಬೀರುತ್ತಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಕೃಷಿ

7 Apr 2026 8:22 pm
ಮ್ಯಾಗಿಗೆ ಹತ್ತರಲ್ಲಿ ಶೂನ್ಯ ಅಂಕ ನೀಡಿದ ಮುಂಬೈ ವೈದ್ಯ!

ಮುಂಬೈ ಮೂಲದ ಮೂಳೆ ಶಸ್ತ್ರಚಿಕಿತ್ಸಕ, ಆರೋಗ್ಯ ತಜ್ಞ ಮತ್ತು ನ್ಯೂಟ್ರಿಬೈಟ್ ವೆಲ್ನೆಸ್‌ ಸಹ ಸಂಸ್ಥಾಪಕ ಡಾ. ಮನನ್ ವೋರಾ ಇನ್‌ ಸ್ಟಾಗ್ರಾಮ್‌ ನಲ್ಲಿ ಐದು ಆಹಾರಗಳಿಗೆ ಹತ್ತರಲ್ಲಿ ಶ್ರೇಯಾಂಕ ನೀಡಿದ್ದಾರೆ. ಎಲ್ಲಾ ಆಹಾರಗಳು ಸಮಾ

7 Apr 2026 8:19 pm
ಬಳ್ಳಾರಿ ಡಿಸಿಸಿ ಬ್ಯಾಂಕ್‌ ನಿಯಮಿತದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬಳ್ಳಾರಿ ಡಿಸಿಸಿ ಬ್ಯಾಂಕ್‌ ನ ಅಧಿಕೃತ ಜಾಲತಾಣದಲ್ಲಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕು. ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (BDCC) ಖಾಲಿ ಇರುವ ವಿವಿಧ

7 Apr 2026 8:16 pm
ಹೊಸಪೇಟೆ | ದಾಸಿಮಯ್ಯರ ವಚನಗಳು ಸಮಾಜಕ್ಕೆ ದಾರಿದೀಪ : ಡಾ.ಮೃತ್ಯುಂಜಯ ರುಮಾಲೆ

ಹೊಸಪೇಟೆ/ವಿಜಯನಗರ: ಸಂಪತ್ತನ್ನು ತಳ್ಳಿಹಾಕಿ ಮೌಲ್ಯಾಧಾರಿತ ಜೀವನವನ್ನು ಬೋಧಿಸಿದ ಮಹಾಶರಣ ದೇವರ ದಾಸಿಮಯ್ಯರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ವಚನಗಳು ಕಾಲಾತೀತ ಮಹತ್ವ ಹೊಂದಿವೆ ಎಂದು ನಿವೃತ್ತ ಪ್ರ

7 Apr 2026 8:15 pm
ಕ್ರೇನ್ ಢಿಕ್ಕಿ: ಪಾದಚಾರಿ ಸ್ಥಳದಲ್ಲೇ ಮೃತ್ಯು

ಉಪ್ಪಿನಂಗಡಿ: ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಎ.7ರಂದು ನಡೆದಿದೆ. ತಮಿಳುನಾಡು ಮೂಲದ ಮಹಾಲಿಂಗಂ(53) ಮೃತ ವ್ಯಕ್ತಿ. ಪು

7 Apr 2026 8:14 pm
ವಿಜಯನಗರ | ಬೇಸಿಗೆಯಲ್ಲಿ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ : ಜಿಪಂ ಸಿಇಒ ಸೂಚನೆ

ವಿಜಯನಗರ (ಹೊಸಪೇಟೆ): ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ

7 Apr 2026 8:12 pm
‘ಒಪ್ಪಂದವಾಗದಿದ್ದರೆ ಇಂದು ರಾತ್ರಿ ಇಡೀ ನಾಗರಿಕತೆ ಸಾಯಲಿದೆ’: ಇರಾನ್‌ ಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

  ವಾಷಿಂಗ್ಟನ್: “ಮಂಗಳವಾರದ ಅಂತಿಮ ಗಡುವಿನೊಳಗೆ ಇರಾನ್ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ಇಡೀ ನಾಗರಿಕತೆ ಸಾಯಲಿದೆ. ಅದಕ್ಕೆ ಮತ್ತೆ ಮರುಜೀವ ನೀಡಲು ಸಾಧ್ಯವಿಲ್ಲ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀ

7 Apr 2026 8:11 pm
ಮಂಗಳೂರು: ಸಾರ್ವಜನಿಕರು ಕಳೆದುಕೊಂಡ 150 ಮೊಬೈಲ್‌ಗಳ ಹಸ್ತಾಂತರ

ಮಂಗಳೂರು, ಎ.7: ನಾನಾ ಕಾರಣಗಳಿಗಾಗಿ ಸಾರ್ವಜನಿಕರು ಕಳೆದುಕೊಂಡ 150 ಮೊಬೈಲ್‌ಗಳನ್ನು ಪೊಲೀಸರು ವಿಶೇಷ ಕಾರ್ಯಾಚರಣೆಯ ಮೂಲಕ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಕಳೆದ ಮಾರ್ಚ್‌ನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು CEIR

7 Apr 2026 8:08 pm
3 ಕೋಟಿ ರೂ.ಗೆ ಬೇಡಿಕೆ, ಹಲ್ಲೆ ಆರೋಪ | ಮಹಿಳೆ ಸೇರಿದಂತೆ ನಾಲ್ವರ ವಿರುದ್ಧ ಬಸವ ಜಯಮೃತ್ಯುಂಜಯ ಸ್ವಾಮೀಜಿ ದೂರು

ವಿಜಯಪುರ : ʼತನ್ನ ಮೇಲೆ ಮಹಿಳೆ ಹಾಗೂ ಇತರರು ಹಲ್ಲೆ ಮಾಡಿ, 3 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆʼ ಎಂದು ಆರೋಪಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು

7 Apr 2026 8:07 pm
ಎ.10ರಂದು ನೇರ ಸಂದರ್ಶನ

ಉಡುಪಿ, ಎ.7: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್‌ನ ಹರ್ಷ ರೀಟೇಲ್ ಪ್ರೈ.ಲಿ ಇಲ್ಲಿ ಎಪ್ರಿಲ್ 10ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಡಿಪ್ಲೋಮಾ ಹಾಗೂ ಇತರೆ ಪದ

7 Apr 2026 8:05 pm