ಪರ್ಯಾಯ ಸುಗುಣೇಂದ್ರ ಶ್ರೀ ಪ್ರತಿಪಾದನೆ ಉಡುಪಿಯಲ್ಲಿ ಬೃಹತ್ ಗೀತೋತ್ಸವ ಆರಂಭ ವಿಜಯವಾಣಿ ಸುದ್ದಿಜಾಲ ಉಡುಪಿ ಭಗವದ್ಗೀತೆಯು ಮತೀಯ ಗ್ರಂಥವಲ್ಲ. ಅದು ಎಲ್ಲರ ಮತಿಯನ್ನು ನಿರ್ದೇಶಿಸುವ ವಿಶ್ವ ಮತೀಯ ಗ್ರಂಥವಾಗಿದ್ದು ಪ್ರತಿಯ
ಶಾಸಕ ಯಶ್ಪಾಲ್ ಸುವರ್ಣ ಅನಿಸಿಕೆ ಜಿಲ್ಲಾ ಮಟ್ಟದ ಕನಕದಾಸ ಜಯಂತಿ ಉದ್ಘಾಟನೆ ವಿಜಯವಾಣಿ ಸುದ್ದಿಜಾಲ ಉಡುಪಿ ಭಕ್ತಿ ಸಂಕೀರ್ತನೆಗಳ ಮೂಲಕ ಹಾಗೂ ಉಡುಪಿ ಶ್ರೀಕೃಷ್ಣನೊಂದಿಗೆ ಭಕ್ತಿಭಾವದ ನಂಟು ಹೊಂದಿದ್ದ ಕನಕದಾಸರ ಬದುಕು ಆದರ
ಉತ್ತರ ಪ್ರದೇಶ: ಹೆಲ್ಮೆಟ್ ರಹಿತ, ತ್ರಿಬಲ್ ರೈಡಿಂಗ್, ಸಿಗ್ನಲ್ ಜಂಪ್ ಸೇರಿದಂತೆ ಇತರೆ ಸಂಚಾರಿ ನಿಯಮಗಳನ್ನು (Traffic Challan) ಉಲ್ಲಂಘಿಸುವ ವಾಹನ ಸವಾರರಿಗೆ ಟ್ರಾಫಿಕ್ ಪೊಲೀಸರು ಆಗಾಗ್ಗೆ ಬಿಸಿ ಮುಟ್ಟಿಸುವುದು ನಮಗೆಲ್ಲ ಗೊತ್ತೇ
ವಿನಯಕುಮಾರ್ ಸೊರಕೆ ಅನಿಸಿಕೆ ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆ ವಿಜಯವಾಣಿ ಸುದ್ದಿಜಾಲ ಉಡುಪಿ ದೇಶದಲ್ಲಿ ನಡೆಯುವ ಯಾವುದೇ ಚುನಾವಣೆ ನಡೆದರೂ ಅದು ದೋಷಮುಕ್ತವಾಗಿ ನಡೆಯಬೇಕು. ಅದು ನೈಜ ಚುನಾವಣೆ ಎನ್ನಬೇಕಾದರ
ಸರ್ಕಾರಕ್ಕೆ ಮಂಜುನಾಥ ಭಟ್ ಆಗ್ರಹ ಪ್ರಾಂಶುಪಾಲರು-ಉಪನ್ಯಾಸಕರ ಸಂಘದಿಂದ ಮನವಿ ವಿಜಯವಾಣಿ ಸುದ್ದಿಜಾಲ ಉಡುಪಿ ಇತ್ತೀಚೆಗೆ ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಕಾಲೇಜುಗಳಿಗೆ ಪೂರಕವಲ್ಲದ ಆದೇಶಗಳು ಬರುತ್ತಿದ್ದು, ದೈನಂದಿ
ಮಕ್ಕಳಿಗೆ ಹರಿರಾಂ ಶಂಕರ್ ಕಿವಿಮಾತು ಮಹಾಲಕ್ಷ್ಮೀ ಬ್ಯಾಂಕ್ನಿಂದ ಪ್ರತಿಭಾ ಪುರಸ್ಕಾರ ವಿತರಣೆ ವಿಜಯವಾಣಿ ಸುದ್ದಿಜಾಲ ಉಡುಪಿ ವಿದೇಶಗಳಲ್ಲಿ ಉದ್ಯೋಗ ಮಾಡುವ ಕ್ರೇಜ್ ಇತ್ತೀಚೆಗೆ ಕ್ಷೀಣಿಸುತ್ತಿದೆ. ಹೀಗಾಗಿ ಇಂದಿನ ವಿದ
ನಂಜನಗೂಡು : ಶ್ರೀಮಂತವಾಗಿ ಬೆಳೆದಿರುವ ಕನ್ನಡ ಭಾಷೆಯನ್ನು ಬಳಸಿ, ಉಳಿಸುವುದು ಇಂದಿಗೆ ಅನಿವಾರ್ಯವಾಗಿದೆ. ನಿಮ್ಮ ದಿನನಿತ್ಯದಲ್ಲಿ ಕನ್ನಡ ಭಾಷೆಯನ್ನು ಬಳಸುವಂತೆ ಉಪನ್ಯಾಸಕ ಡಾ.ಉಮೇಶ ಬೇವಿನಹಳ್ಳಿ ವಿದ್ಯಾರ್ಥಿಗಳಿಗೆ ಕರೆನೀ
ಎಚ್.ಡಿ. ಕೋಟೆ : ಕೇರಳ ಮೂಲದ ಶುಂಠಿ ಕಂಪನಿಗಳು ಮತ್ತು ಮಧ್ಯವರ್ತಿಗಳು ಶುಂಠಿ ಕಟಾವು ಮಾಡಲು ಕಡಿಮೆ ಕೂಲಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಎಚ್.ಡಿ. ಕೋಟೆ, ಸರಗೂರು, ಹುಣಸೂರು ಮತ್ತು ಪಿರಿಯಾಪಟ್ಟಣದ ಶ್ರಮಜೀವಿ ಶುಂಠಿ ಕೂಲಿ ಕಾರ
ಬೆಟ್ಟದಪುರ: ಬೆಟ್ಟದಪುರ ಸಮೀಪದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಕನಕದಾಸರ 538ನೇ ಜಯಂತಿಯನ್ನು ಆಚರಿಸಲಾಯಿತು. ಗಣಿತ ಶಿಕ್ಷಕ ರಜನಿಕಾಂತ್ ಮಾತನಾಡಿ, ಮಾನವ ಮಾನವರ ನಡುವೆ ಯಾವುದೇ ಮೇಲು, ಕೀಳು ಭಾವನೆ ಬರಬಾರದು, ಸ
Asia Cup Trophy: ಸೆ.28ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ 3ನೇ ಬಾರಿಗೆ ಪಾಕಿಸ್ತಾನವನ್ನು ಬಗ್ಗುಬಡಿದ ಭಾರತ, ದಾಖಲೆಯ ಗೆಲುವು ಸಾಧಿಸಿತು. ಆದರೆ, ಪಂದ್ಯ ಗೆದ್ದ ಟೀಮ್ ಇಂಡಿಯಾಗೆ ಟ್ರೋಫಿ ಮತ್ತು ವಿಜೇತ ಪ
ಎಚ್.ಡಿ.ಕೋಟೆ : ಕನಕದಾಸರ ಆದರ್ಶವನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಮಾಜದಲ್ಲಿನ ಸಮಾನತೆ ನಿರ್ಮಿಸಲು ಕೈಜೋಡಿಸೋಣ ಎಂದು ಶಾಸಕ ಅನಿಲ್ ಕುಮಾರ್ ಹೇಳಿದರು. ಪಟ್ಟಣದ ಡಾ.ಅಂಬೇಡ್ಕರ್ ಸಮುದಾಯ ಭವನದಲ್ಲಿ ಶನಿವಾರ ತಾಲೂಕು ಆಡಳಿತದ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜನೆ ಬೆಟ್ಟದಪುರ: ಮಹಿಳಾ ಸಬಲೀಕರಣ ವಿಚಾರದಲ್ಲಿ ಸರ್ಕಾರ ನೀಡದಂತಹ ಯೋಜನೆಗಳನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀಡುತ್ತಿರುವುದು ಶ್ಲಾಘ
ಸರಗೂರು : ದಾಸ ಸಾಹಿತ್ಯದ ಮೂಲಕ ಕನಕದಾಸರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ನೀಡಿದ ಕೊಡುಗೆ ಅಪಾರ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್ ಶ್ಲಾಘಿಸಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ
ಶಿಕ್ಷಣ ತಜ್ಞ ಮಹಾಬಲೇಶ್ವರ ರಾವ್ ವಿಷಾದ ಕನಕ ಜಯಂತಿ-ಕೀರ್ತನೆ ಉಪನ್ಯಾಸ ಕಾರ್ಯಕ್ರಮ ವಿಜಯವಾಣಿ ಸುದ್ದಿಜಾಲ ಉಡುಪಿ ಶ್ರೇಷ್ಠ ದಾಸ ಕನಕದಾಸರ ಕೀರ್ತನೆಗಳಲ್ಲಿ ಸಮ ಸಮಾಜ ಸ್ಥಾಪನೆಯ ಉದ್ದೇಶ ಕಂಡು ಬರುತ್ತವೆ. ತನ್ನ ಕೀರ್ತನೆಯ ಮ
ಬೆಳಗಾವಿ: ಹಾಕಿಯನ್ನು ರಾಷ್ಟ್ರೀಯ ಕ್ರೀಡೆ ಎಂದು ಈವರೆಗೂ ಘೋಷಿಸಿಲ್ಲವೆಂದು ಕೇಂದ್ರ ಕ್ರೀಡಾ ಸಚಿವಾಲಯವೇ ಮಾಹಿತಿ ಹಕ್ಕು ಅಡಿಯಲ್ಲಿ ಕೇಳಲಾಗಿದ್ದ ಪ್ರಶ್ನೆಗೆ ಸ್ಪಷ್ಟನೆ ನೀಡಿದೆ. ಈಗ ಹಾಕಿ ಇಂಡಿಯಾ ಶತಮಾನೋತ್ಸವದ ಸಂದರ್ಭದಲ
Actress Childhood Photo : ಸಿನಿಪ್ರಿಯರಿಗೆ ಹೀರೋ ಮತ್ತು ಹೀರೋಯಿನ್ಗಳ ವೈಯಕ್ತಿಕ ಮಾಹಿತಿ ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಅವರು ಬಳಸುವ ಕಾರುಗಳು, ದಿನನಿತ್ಯ ಜೀವನದಲ್ಲಿ ಅವರ ಹವ್ಯಾಸಗಳು, ಧರಿಸುವ ಬಟ್ಟೆ, ಮೊಬೈಲ್ ಹಾಗೂ ವಾಚ
ಬೆಳಗಾವಿ: ಸಮಾಜದಲ್ಲಿನ ಅಸಮಾನತೆಗಳ ವಿರುದ್ಧ ಜಾಗೃತಿಯ ಹೋರಾಟ ಮಾಡಿರುವ ಕನಕದಾಸರು ಸಮಾನತೆ ಮತ್ತು ಭಕ್ತಿ ಚಳವಳಿಗೆ ನೀಡಿದ ಕೊಡುಗೆ ಅಮೂಲ್ಯ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಹೇಳಿದರು. ಜಿ
ಬೆಳಗಾವಿ: ಹತ್ತರಗಿ ಬಳಿ ಉದ್ದೇಶಪೂರ್ವಕವಾಗಿ ಕಲ್ಲು ತೂರಾಟವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಸಂಬಂಧ ಯಮಕನಮರಡಿ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಕಾನೂನು ಮತ್ತು
ಬೆಳಗಾವಿ: ರೈತರ ಹೋರಾಟಕ್ಕೆ ಮಣಿದು ಪ್ರತಿ ಟನ್ ಕಬ್ಬಿಗೆ 3300ರೂ. ದರ ನಿಗದಿ ಮಾಡಿರುವುದನ್ನು ಸ್ವಾಗತಿಸಿ ನಗರದ ಚನ್ನಮ್ಮ ವೃತ್ತದಲ್ಲಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ವಿಜಯೋತ್ಸವ ಆಚರಿಸ
ಬೆಳಗಾವಿ: ವಿದ್ಯಾರ್ಥಿ ಜೀವನದಲ್ಲಿ ಕುತೂಹಲ, ಧೈರ್ಯ ಮತ್ತು ಸೃಜನಶೀಲತೆಗಳನ್ನು ಅಳವಡಿಸಿಕೊಂಡು ಬದುಕಿನಲ್ಲಿ ಬರುವ ಸವಾಲುಗಳನ್ನು ಎದುರಿಸಿ ಮುನ್ನಡೆದಾಗ ಮಾತ್ರ ಭವಿಷ್ಯದಲ್ಲಿ ಸಾಧಕರಾಗಿ ಬೆಳೆಯಬಹುದು ಎಂದು ರಾಣಿ ಚನ್ನಮ್
ಹುಬ್ಬಳ್ಳಿ: ರೈತರ ಒತ್ತಾಸೆಯಂತೆ ಆರಂಭವಾಗಿದ್ದ ಧಾರವಾಡ ಜಿಲ್ಲೆಯ ಖರೀದಿ ಕೇಂದ್ರಗಳಲ್ಲಿ ಇದೀಗ ಹೆಸರು ಬೆಳೆಗಾರರು ಹೊಸ ಸಮಸ್ಯೆ ಎದುರಿಸುತ್ತಿದ್ದಾರೆ. ಎಫ್ಎಕ್ಯೂ (ಫೇರ್ ಆವರೇಜ್ ಕ್ವಾಲಿಟಿ) ಗುಣಮಟ್ಟ ಇಲ್ಲವೆಂದು ಹೆಸರುಕಾ
ಹುಬ್ಬಳ್ಳಿ: ಇಲ್ಲಿಯ ಉಣಕಲ್ಲ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ ನಲ್ಲಿ ಶನಿವಾರ ಕನಕದಾಸರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಾಚಾರ್ಯ ರಜನಿ ಪಾಟೀಲ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡ
ಹುಬ್ಬಳ್ಳಿ: ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಗಳಿಸಬಹುದೆಂದು ನಂಬಿಸಿದ ವಂಚಕರು, ನಗರದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 1.30 ಕೋಟಿ ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ನಗರದ ಅಬ್ರ
ಗುಜರಾತ್: ಕಳ್ಳತನ ಮಾಡುವ ಸ್ಕೆಚ್ ಹಾಕಿಕೊಂಡು ಚಿನ್ನದ ಅಂಗಡಿಗೆ ಬಂದಿದ್ದ ಕಿರಾತಕಿ ಮಹಿಳೆ, ಮಾಲೀಕನ ಕಣ್ಣಿಗೆ ಖಾರದ ಪುಡಿ ಎರಚಲು ಯತ್ನಿಸಿ (Robbery Bid), ಕಡೆಗೆ ಹಿಗ್ಗುಮುಗ್ಗಾ ಏಟು ತಿಂದ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ
ಮಹದೇವಪುರ: ಬೆಂಗಳೂರಿನಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹವಾಗುವ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಮಹದೇವಪುರ ಕ್ಷೇತ್ರದಲ್ಲಿ ಇದೀಗ ಅತಿ ಹೆಚ್ಚು ರಸ್ತೆ ಗುಂಡಿ ಬಿದ್ದಿರುವ ಕ್ಷೇತ್ರ ಎಂಬ ಅಪಖ್ಯಾತಿ ಗಳಿಸಿದ್ದು,ಆದಷ್ಟು ಬೇ
ಸಿರಿಗೆರೆ:ಶುದ್ಧ ಅಂತರಂಗದಿಂದ ದೇವರನ್ನು ಸ್ಮರಿಸುವುದೇ ನಿಜವಾದ ಭಕ್ತಿ ಎಂದು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಉತ್ತರ ಭಾರತದ ಪ್ರವಾಸದ ವೇಳೆ ಶ್ರೀಗಳು ಮಥುರಾದಲ್ಲಿ ಶ್ರೀ ಚೈತನ್ಯ ಪ್ರ
Sleep : ಒಬ್ಬ ಮನುಷ್ಯ ಆರೋಗ್ಯವಾಗಿರಲು ಪೌಷ್ಟಿಕ ಆಹಾರ ಹಾಗೂ ವ್ಯಾಯಾಮದಷ್ಟೇ ಉತ್ತಮ ನಿದ್ರೆಯೂ ಅತ್ಯಗತ್ಯ. ನಿದ್ರೆ ಇಲ್ಲದೆ ಆರೋಗ್ಯವಾಗಿರಲು ಸಾಧ್ಯವೇ ಇಲ್ಲ. ಅಲ್ಲದೆ, ಮುಖದಲ್ಲಿ ಚೈತನ್ಯವೂ ಇರುವುದಿಲ್ಲ. ಮುಖ ಹೂವಿನಂತೆ ಬಾಡಿ ಹ
ತುಮಕೂರು: ಹಣ, ಅಂತಸ್ತಿನ ಬೆನ್ನಟ್ಟಿರುವ ನಾವು ಮೌಲ್ಯಾಧಾರಿತ ಜೀವನವನ್ನು ಮರೆತಿದ್ದೇವೆ. ಕನಕದ ದಾಸರಾಗುವ ಬದಲು ಕನಕದಾಸರಾಗೋಣ ಎಂದು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಶ್ರೀನಿವಾಸ್ ಹೇಳಿ
ಚೆನ್ನೈ: ಸೌತ್ ಸಿನಿಮಾದ ಹೆಸರಾಂತ ನಾಯಕರ ಜತೆ ನಟಿ ಕೀರ್ತಿ ಸುರೇಶ್ (Keerthy Suresh) ಕೆಲಸ ಮಾಡಿದ್ದಾರೆ. ಶಿಸ್ತಿನಿ ಜೀವನ ಶೈಲಿ ಪಾಲಿಸುವ ಕೀರ್ತಿ, ಯಾವುದೇ ಪಾತ್ರ ನೀಡಿದರೂ ಅದಕ್ಕೆ ಜೀವ ತುಂಬುತ್ತಾರೆ ಎಂಬುದು ಬಹುತೇಕ ಸಿನಿಪ್ರ
Optical Illusion Challenge : ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ
ಕೋಲ್ಕತ್ತಾ: ಇತ್ತೀಚೆಗೆ ಮುಕ್ತಾಯಗೊಂಡ ಮಹಿಳಾ ವಿಶ್ವಕಪ್ನಲ್ಲಿ ವಿಕೆಟ್ ಕೀಪಿಂಗ್ ಮತ್ತು ಬ್ಯಾಟಿಂಗ್ನಲ್ಲಿ ಅದ್ಬುತ ಪ್ರದರ್ಶನ ನೀಡಿರುವ ರಿಚಾ ಘೋಷ್ರನ್ನು (Richa Ghosh) ಪಶ್ಚಿಮ ಬಂಗಾಳ ಸರ್ಕಾರ ಉಪ ಪೊಲೀಸ್ ವರಿಷ್ಠಾಧಿಕಾ
ಮಹದೇವಪುರ: ಕನಕದಾಸರು ತನ್ನ ಅಪಾರವಾದ ಭಕ್ತಿಯಿಂದ ಶ್ರೀ ಕೃಷ್ಣ ಪರಮಾತ್ಮನನ್ನೆ ತನ್ನತ್ತ ತಿರುಗಿಸಿಕೊಂಡು ದೈವಮಾನವ ಎನಿಸಿಕೊಂಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಉಪಾಧ್ಯಕ್ಷ ಆರ್ ರಾಮಕೃಷ್ಣಪ್ಪ ಹೇಳಿದ
ಹೈದರಾಬಾದ್: ಕಾಲಿವುಡ್ ಸೂಪರ್ಸ್ಟಾರ್ ವಿಶಾಲ್ ( Actor Vishal ) ಅವರು ತಮಿಳುನಾಡು ಮಾತ್ರವಲ್ಲದೇ ಬೇರೆ ರಾಜ್ಯಗಳಲ್ಲೂ ತಮ್ಮ ಸಿನಿ ಮಾರ್ಕೆಟ್ ವಿಸ್ತರಿಸಿಕೊಂಡಿದ್ದಾರೆ. ಅವರ ಅನೇಕ ಚಿತ್ರಗಳು ಎಲ್ಲ ಭಾಷೆಗಳಲ್ಲಿ ಡಬ್ ಆಗಿವೆ.
ವಿಜಯಪುರ: ಕ್ಷೀರ ಯೋಜನೆಗೆ ಚಾಲನೆ ಸಿಕ್ಕಿರುವುದರಿಂದ ಮುಂದಿನ ಐದು ವರ್ಷಗಳಲ್ಲಿ ವಿಜಯಪುರ ಜಿಲ್ಲೆ ದೇಶದಲ್ಲೇ ಅತೀ ಹೆಚ್ಚು ಹಾಲು ಉತ್ಪಾದನೆಯ ಮೂರು ಜಿಲ್ಲೆಗಳಲ್ಲಿ ಸ್ಥಾನ ಪಡೆಯಲಿದೆ ಎಂದು ಪದ್ಮಶ್ರೀ ಪುರಸ್ಕೃತ ಮತ್ತು ಬೆಂ
ಹುಬ್ಬಳ್ಳಿ : ಐದು ವರ್ಷಗಳ ಅವಧಿವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆಂದು ಡಿಸಿಎಂ ಡಿ.ಕೆ. ಶಿವಕುಮಾರ ಬಹಿರಂಗವಾಗಿ ಹೇಳಲಿ. ಇಲ್ಲದಿದ್ದರೆ ನಾಯಕತ್ವ ಬದಲಾವಣೆಯ ಕಸರತ್ತು ನಡೆಯುತ್ತಿದೆ ಎಂಬಂತಾಗುತ್ತದೆ ಎ
ವಿಜಯಪುರ: ಉತ್ತರ ಕರ್ನಾಟಕ ಭಾಗದ ವಿಜಯಪುರದಲ್ಲಿ ಮೊಟ್ಟ ಮೊದಲ ಬಾರಿಗೆ ಜಿಲ್ಲಾಸ್ಪತ್ರೆಯ ಮಕ್ಕಳ ಘಟಕದಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪಿಸಲಾಗಿದ್ದು, ಅವಧಿ ಪೂರ್ವ ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು ಹಾಗೂ ಮ
IND vs AUS T20: ಇಂದು ಆತಿಥೇಯರ ನಾಡಿನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5ನೇ ಟಿ20 ಪಂದ್ಯವು ಮಳೆಯಿಂದ ರದ್ದಾಗಿದ್ದು, 2-1 ಅಂತರದಲ್ಲಿ ಟೀಮ್ ಇಂಡಿಯಾ ಟಿ20 ಸರಣಿಯನ್ನು ವಶಪಡಿಸಿಕೊಂಡಿತು. ಬ್ರಿಸ್ಬೇನ್ನ ಗಬ್ಬಾದಲ್ಲಿ ನಡೆದ ಕ
ಪಾಟ್ನಾ: ಬಿಹಾರದ ಎರಡನೇ ಹಂತದ ಚುನಾವಣೆಯ ಕಾವು ಮತದಾನ ದಿನಾಂಕ ಹತ್ತಿರವಾಗುತ್ತಿದ್ದಂತೆ ವೇಗ ಪಡೆದುಕೊಳ್ಳುತ್ತಿದ್ದು, ಇಂದು (ನ 8) ಪ್ರಚಾರ ಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಮಹಾ ಮೈತ್ರಿಕೂಟದ ವಿರುದ್
ವಿಜಯಪುರ: ಮೋಹನ ತರಂಗಿಣಿ, ನಳಚರಿತೆ, ರಾಮಧಾನ್ಯ ಚರಿತೆ, ಹರಿಭಕ್ತಿ ಸಾರ ಸೇರಿದಂತೆ 316 ಕೀರ್ತನೆಗಳು ನೀಡುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿವೆ ಎಂದು ಜಿಲ್ಲಾ
ಪಾಟ್ನಾ: ಚುನಾವಣಾ ಭಾಷಣಗಳಲ್ಲಿ ಕಟ್ಟಾ ಎಂಬ ಪದ ಬಳಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಹುದ್ದೆಯ ಘನತೆಯನ್ನು ಕಳೆಯುತ್ತಿದ್ದಾರೆ ಎಂದು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ( Priyanka Gandhi) ಶನಿವಾರ (ನ 8) ಆರೋಪಿಸಿದ್ದಾರೆ
ಹುಬ್ಬಳ್ಳಿ: ಎನ್ಸಿಸಿ 28 ಕರ್ನಾಟಕ ಬೆಟಾಲಿಯನ್ ವತಿಯಿಂದ ದೇಶಭಕ್ತಿ ಗೀತೆಯಾದ ‘ವಂದೇ ಮಾತರಂ’ನ 150ನೇ ವಾರ್ಷಿಕೋತ್ಸವವನ್ನು ನಗರದ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ ಆವರಣದಲ್ಲಿ ಗುರುವಾರ ಅದ್ದೂರಿಯಾಗಿ ಆಚರಿಸಲಾಯಿತು. ಕಮ
ಬೀದರ್: ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಶರಣೇಶ್ವರ ರೇಷ್ಮೆ ಬಿ.ಎಡ್. ಕಾಲೇಜು ವತಿಯಿಂದ ಕಲಬುರಗಿಯಲ್ಲ್ಲಿ ಶುಕ್ರವಾರ ನಡೆದ 19ನೇ ಅಂತರಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟದ ಭಲ್ಲೆ ಎಸೆತ
BBK12: ಕನ್ನಡ ಕಿರುತೆರೆ ಲೋಕದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ ಸೀಸನ್ 12 ಶುರುವಾಗಿ ಇಂದಿಗೆ 6 ವಾರಗಳು ಕಳೆದಿದ್ದು, ಮೊದಲ ಗ್ರ್ಯಾಂಡ್ ಫಿನಾಲೆ ಕೂಡ ಮುಗಿದುಹೋಗಿದೆ. ಎಂದಿನಂತೆ ಕಾರ್ಯಕ್ರಮವನ್ನು ನಟ, ನಿರೂಪಕ ಕಿಚ್ಚ
ಬೀದರ್: ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ಹಣ್ಮುಪಾಜಿ ಗೆಳೆಯರ ಬಳಗದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ನಗರದಲ್ಲಿ ನ. 10ರಂದು ಸಾವಿರ ಮೀಟರ್ ಉದ್ದದ ಕರ್ನಾಟಕ ಬಾವುಟ ಯಾತ್ರೆ, ತಾಯಿ ಭು
ಬೆಂಗಳೂರು: ಇಂದಿನ ಜೀವನಶೈಲಿಯಲ್ಲಿ ಅನೇಕರು ನಿದ್ರಾಹೀನತೆಯಿಂದ( insomnia) ಬಳಲುತ್ತಿದ್ದಾರೆ. ಇದಕ್ಕೆ ನಮ್ಮ ಜೀವನ ಶೈಲಿಯು ಕಾರಣವಾಗಿದ್ದು, ಇದನ್ನು ಬದಲಿಸಿಕೊಳ್ಳಬೇಕಾದ ಅಗತ್ಯವಿದೆ. ಉತ್ತಮ ನಿದ್ದೆ ಮಾಡಲು ಹಾಗೂ ಆರೋಗ್ಯಕರ ಜೀವ
ಹುಬ್ಬಳ್ಳಿ: ಇಲ್ಲಿಯ ಬಿಜೆಪಿ ಕಚೇರಿಯಲ್ಲಿ ಹು-ಧಾ ಮಹಾನಗರ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ವತಿಯಿಂದ ಸಂತ ಕನಕದಾಸರ ಜಯಂತಿಯನ್ನು ಶನಿವಾರ ಆಚರಿಸಲಾಯಿತು. ಒಬಿಸಿ ಜಿಲ್ಲಾಧ್ಯಕ್ಷ ಪ್ರವೀಣ ಹರಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಹುಬ್ಬಳ್ಳಿ: ಇಲ್ಲಿಯ ಡಾ.ಆರ್.ಬಿ. ಪಾಟೀಲ ಮಹೇಶ ಪದವಿ ಪೂರ್ವ ಕಾಲೇಜ್ನಲ್ಲಿ ಶನಿವಾರ 538ನೇ ಕನಕದಾಸ ಜಯಂತ್ಯುತ್ಸವ ಆಚರಿಸಲಾಯಿತು. ಪ್ರಾಂಶುಪಾಲ ರಾಮ್ಮೋಹನ್ ಎಚ್.ಕೆ. ಮಾತನಾಡಿ, ದಾಸ ಶ್ರೇಷ್ಠ ಕನಕದಾಸರ ಕೀರ್ತನೆಯ ಅತ್ಯಂತ ಮಹತ್
ಬೀದರ್: ತಾಲ್ಲೂಕಿನ ಹೊನ್ನಿಕೇರಿ ಗ್ರಾಮದ ಸಿದ್ಧೇಶ್ವರ ದೇವಸ್ಥಾನದ ನೂತನ ಗೋಪುರ ಕಳಸಾರೋಹಣ ಹಾಗೂ ಲಕ್ಷ ದೀಪೋತ್ಸವ ಕಾರ್ಯಕ್ರಮ ನವೆಂಬರ್ 12 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10ಕ್ಕೆ ಸಿದ್ಧೇಶ್ವರ ಮಹಾದ್ವಾರದಿಂದ 1,008 ಕುಂಭ ಕಳಸ
ಚಳ್ಳಕೆರೆ: ಮಳೆ ಇಲ್ಲದೆ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ಮತ್ತು ವಿಮೆ ಹಣ ಸಿಗುವ ರೀತಿ ಸರ್ಕಾರಕ್ಕೆ ವರದಿ ಸಲ್ಲಿಸುವಂರೆ ಶಾಸಕ ಟಿ. ರಘುಮೂರ್ತಿ ಜಿಲ್ಲಾಧಿಕಾರಿಗೆ ಸೂಚಿಸಿದರು. ನಗರದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮ
ಬೀದರ್: ತಾಲ್ಲೂಕಿನ ಮಂದಕನಳ್ಳಿ ಗ್ರಾಮದ ಭವಾನಿ ಮಾತೆ ಮಂದಿರದಲ್ಲಿ ನ. 11 ಮತ್ತು 12 ರಂದು ನಾಲ್ಕನೇ ಜಾತ್ರಾ ಮಹೋತ್ಸವ ನಡೆಯಲಿದೆ. 11 ರಂದು ಬೆಳಿಗ್ಗೆ 6.30ಕ್ಕೆ ಕುಂಭ ಮೇಳ, ಬೆಳಿಗ್ಗೆ 9ಕ್ಕೆ ನೌಬಾದ್ನ ಜ್ಞಾನಶಿವಯೋಗಾಶ್ರಮದ ಡಾ. ರಾಜಶ
Baba Vanga: ಪ್ರಸ್ತುತ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸಾರ್ವಕಾಲಿಕ ಗರಿಷ್ಠ ದಾಖಲೆ ಮಟ್ಟವನ್ನು ಮೀರಿದೆ. ಅದರಲ್ಲೂ ಚಿನ್ನದ ದರದಲ್ಲಿ ಭಾರೀ ಏರಿಕೆ ಕಂಡುಬಂದಿರುವುದು ಸದ್ಯ ಖರೀದಿದಾರರನ್ನು ಅಚ್ಚರಿಗೆ ದೂಡಿದೆ. ಮುಂದಿನ ದಿನಗಳಲ್ಲ
ಪಾಟ್ನಾ: ಇತ್ತೀಚೆಗೆ ಬಿಹಾರ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಮೀನು ಹಿಡಿಯಲು (Rahul fishing event) ನೀರಿಗೆ ಇಳಿದಿದ್ದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಕುರಿತಾಗಿ ಶನಿವಾರ (ನ 8) ವ್ಯಂಗ್ಯವಾಡಿರುವ ಪ್ರಧಾನಿ ನರೇಂದ್ರ
ಬೀದರ್: ನಗರದ ಸಿದ್ಧಾರೂಢ ಮಠದಲ್ಲಿ ನ. 11 ರಿಂದ 15 ರ ವರೆಗೆ ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಅವರ 82ನೇ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಪ್ರತಿ ದಿನ ಬೆಳಿಗ್ಗೆ 6.30 ರಿಂದ 7 ರ ವರೆಗೆ ಜಪ, ಧ್ಯಾನ, ಬೆಳಿಗ್ಗೆ 8 ರಿಂದ 10 ಹಾಗೂ
ಬೀದರ್: ನಗರದ ನಾವದಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಅಧ್ಯಕ್ಷರಾಗಿ ಅನಿಲ್ ಕೋಟೆ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಹೆಸರು ಹೀಗಿವೆ. ಅರ್ಪಿತಾ (ಉಪಾಧ್ಯಕ್ಷೆ),
ಜಮ್ಮು-ಕಾಶ್ಮೀರ: ಇಲ್ಲಿನ ಅನಂತನಾಗ್ ಜಿಲ್ಲೆಯಲ್ಲಿ ನಿವೃತ್ತ ಸರ್ಕಾರಿ ವೈದ್ಯನ ಮನೆಯಲ್ಲಿ AK-47 ರೈಫಲ್ ಪತ್ತೆಯಾಗಿದ್ದು, ಇಡೀ ಶ್ರೀನಗರವನ್ನೇ ಬೆಚ್ಚಿಬಿಳಿಸಿದೆ. ವೈದ್ಯ ಅದೀಲ್ ಅಹ್ಮದ್ ರಾಥರ್ ಎಂದು ಗುರುತಿಸಲಾಗಿದೆ. ಆರೋಪ
ದೆಹಲಿ: 1980 ರ ಸಂದರ್ಭದಲ್ಲಿ ಪಾಕಿಸ್ತಾನದ ಕಹುತಾ ಪರಮಾಣು ವ್ಯವಸ್ಥೆಯ ಮೇಲೆ ಭಾರತ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಲು ಉದ್ದೇಶಿಸಿದ್ದ ಕಾರ್ಯಾಚರಣೆಯನ್ನು ಆಗಿನ ಪ್ರಧಾನಿ ಇಂದಿರಾ ಗಾಂಧಿ ಅನುಮೋದಿಸಲಿಲ್ಲ ಎಂದು ಮಾಜಿ ಸಿಐಎ ಅಧ
Kamakshi Bhaskarla : ಹವ್ಯಾಸ ಅಥವಾ ಅಭ್ಯಾಸ ಎಲ್ಲರಲ್ಲೂ ಒಂದೇ ರೀತಿ ಇರುವುದಿಲ್ಲ. ಕೆಲವರಲ್ಲಿ ಓದುವುದು, ಬರೆಯುವುದು, ಸಮಾಜ ಸೇವೆ ಮುಂತಾದ ಒಳ್ಳೆಯ ಅಭ್ಯಾಸಗಳಿದ್ದರೆ, ಒಂದಿಷ್ಟು ಮಂದಿಯಲ್ಲಿ ಧೂಮಪಾನ, ಮದ್ಯಪಾನ ಹಾಗೂ ಮಾನವೀಯತೆ ಮರೆತು
ಚಂಡಿಗಢ: 14 ವರ್ಷದ ಬಾಲಕ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ವೇಳೆ ವಿರೋಧಿಸುವಾಗ 40 ವರ್ಷದ ವಿವಾಹಿತ ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದು, 5 ದಿನಗಳ ಬಳಿಕ ಇದೀಗ ಶನಿವಾರ(ನ.08) ಮೃತಪಟ್ಟ ಘಟನೆ ಚಂಢಿಗಢದಲ್ಲಿ ನಡೆದಿದೆ. ಇದನ್
Chanakya Niti: ಚಾಣಕ್ಯ ನೀತಿ ಎಂಬುದು ವಿಶ್ವದ ಶ್ರೇಷ್ಠ ವಿದ್ವಾಂಸರು, ತತ್ವಜ್ಞಾನಿಗಳು ಮತ್ತು ರಾಜತಾಂತ್ರಿಕರಲ್ಲಿ ಒಬ್ಬರಾದ ಆಚಾರ್ಯ ಚಾಣಕ್ಯರ ಪ್ರಸಿದ್ಧ ಮಾತು. ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ಅನೇಕ ಬೋಧನೆಗಳನ್ನು
Weight loss : ತೂಕ ಇಳಿಸಿಕೊಳ್ಳುವುದೆಂದರೆ ಸುಲಭದ ಮಾತಲ್ಲ. ಅದಕ್ಕಾಗಿ ದೃಢಸಂಕಲ್ಪ ಬೇಕು ಮತ್ತು ಇಷ್ಟದ ಆಹಾರಗಳನ್ನು ತ್ಯಾಗ ಮಾಡಬೇಕು. ಅಲ್ಲದೆ, ಸಾಕಷ್ಟು ಸವಾಲುಗಳನ್ನೂ ಎದುರಿಸಬೇಕು. ಒಂದೇ ಕಡೆ ಕುಳಿತು ಮಾಡುವ ಕೆಲಸಗಳಿಂದಾಗಿ ನೂರ
ದೆಹಲಿ: ಮುಂಬರುವ ಜಿ20 ಶೃಂಗಸಭೆಯನ್ನು (G20 Summit) ಬಹಿಷ್ಕರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬಳಿಕ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ‘ಸ್ವಯಂ ಘೋ
ವಿಜಯಪುರ: ಕಬ್ಬು ಬೆಳೆಗಾರರ ಹೋರಾಟಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ, ರೈತರು ಪಕ್ಷಾತೀತವಾಗಿ ಹೋರಾಟ ಮಾಡಬೇಕಿತ್ತು, ರೈತರ ಹೋರಾಟ ಸ್ಥಳದಲ್ಲಿ ವಿಜಯೇಂದ್ರ ಹೋಗಿ ಮಲಗಿದ್ದೇಕೆ? ಎಂದಿರುವ ಬೃಹತ್ ಹ
ದೆಹಲಿ: ನವೆಂಬರ್ 14 ರಂದು ಫಲಿತಾಂಶ ಹೊರ ಬಂದು ಬಿಹಾರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ, ಆಗ ವಿರೋಧ ಪಕ್ಷದ ಮಹಾಮೈತ್ರಿಕೂಟವನ್ನು ಸೇರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asa
ಹೈದರಾಬಾದ್: ( gouri kishan)ಬಾಲನಟಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಗೌರಿ ಕಿಶನ್ ಈಗ ನಾಯಕಿ. ತೆಲುಗು ಮತ್ತು ತಮಿಳಿನಲ್ಲಿ ಉತ್ತಮ ಹೆಸರು ಗಳಿಸಿರುವ ಈ ನಟಿ ಪ್ರಸ್ತುತ ಕಾಲಿವುಡ್ ಉದ್ಯಮದಲ್ಲಿ ಸರಣಿ ಚಿತ್ರಗಳಲ್ಲಿ ನಟಿಸುತ್
ಮಡಿಕೇರಿ: ಪ್ರೌಢಶಾಲಾ ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಕೊಡಗು ಜಿಲ್ಲಾ ತಂಡ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದೆ. ಅಮ್ಮತ್ತಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಮೈಸೂರು ವಿಭಾಗ ಮಟ್ಟದ ಪ್ರೌಢಶಾಲಾ ಬಾಲಕಿಯರ ಫುಟ್ಬಾಲ್ ಪಂದ್ಯಾಟದ
ಹೈದರಾಬಾದ್: ಬೆಟ್ಟಿಂಗ್ ಎಂಬ ಸಾಂಕ್ರಾಮಿಕ ರೋಗದ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ಕರ್ನಾಟಕ ಮೂಲದ ತೆಲಂಗಾಣ ಕೇಡರ್ನ ಐಪಿಎಸ್ ಅಧಿಕಾರಿ ಹಾಗೂ ಹೈದರಾಬಾದ್ ಪೊಲೀಸ್ ಆಯುಕ್ತರಾದ ವಿಶ್ವನಾಥ್ ಸಿ ಸಜ್ಜನರ್ ( VC Sajjanar ) ಅವ
ಕುಶಾಲನಗರ: ಶಿರಂಗಾಲ ಸುತ್ತಮುತ್ತಲಿನ ಗ್ರಾಮದಲ್ಲಿ ರೈತರು ಕೃಷಿಯೊಂದಿಗೆ ಪಶುಸಂಗೋಪನೆ ಕೈಗೊಂಡಿದ್ದಾರೆ. ಆದರೆ ಪಶು ಆಸ್ಪತ್ರೆಯಲ್ಲಿ ಪಶು ವೈದ್ಯರಿಲ್ಲದೆ ತುಂಬಾ ತೊಂದರೆ ಆಗಿದೆ. ಆದ್ದರಿಂದ ಆಸ್ಪತ್ರೆಗೆ ಖಾಯಂ ಪಶುವೈದ್ಯರ
ಕುಶಾಲನಗರ: ಇಲ್ಲಿಗೆ ಸಮೀಪದ ನಳಂದ ಗುರುಕುಲ ವಿದ್ಯಾಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿ ನಿಶಾನ್ ಪಿ. ಗೌಡ ಇತ್ತೀಚೆಗೆ ಬೆಂಗಳೂರಿನ ಲಿಟ್ಲ್ ಪ್ಲವರ್ ಶಾಲಾ ಕ್ರೀಡಾಂಗಣದಲ್ಲಿ ನಡೆದ ಪ್ರಾದೇಶಿಕ ಮಟ್ಟದ ಟೇಬಲ್ ಟೆನ್ನಿಸ್ ಕ್ರೀ
gifts: ಹಬ್ಬಗಳು ಅಥವಾ ಸಂತೋಷದ ಸಂದರ್ಭಗಳಲ್ಲಿ ಪ್ರೀತಿಪಾತ್ರರಿಗೆ ಉಡುಗೊರೆಗಳನ್ನು ನೀಡುವುದು ನಮ್ಮ ಸಂಪ್ರದಾಯದ ಪ್ರಮುಖ ಭಾಗವಾಗಿದೆ. ಆದಾಗ್ಯೂ, ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರವು ಕೆಲವು ವಸ್ತುಗಳನ್ನು “ಅಶುಭ ಉಡುಗೊರೆ
ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವನ್ನು (Parliament winter session) ಡಿಸೆಂಬರ್ 1 ರಿಂದ ಡಿಸೆಂಬರ್ 19 ರವರೆಗೆ ಕರೆಯುವ ಸರ್ಕಾರದ ಪ್ರಸ್ತಾವನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದಿಸಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚ
Patna: ಎನ್ಡಿಎ ಸರ್ಕಾರ ರಾಜ್ಯದ ಯುವಕರ ಕೈಗೆ ಕಂಪ್ಯೂಟರ್ ಮತ್ತು ಕ್ರೀಡಾ ಸಾಮಗ್ರಿಗಳನ್ನು ಒದಗಿಸುತ್ತಿದ್ದರೆ, ಇತ್ತ ಆರ್ಜೆಡಿ ಅವರಿಗೆ ಪಿಸ್ತೂಲ್ಗಳನ್ನು ನೀಡುವ ಬಗ್ಗೆ ಮಾತನಾಡುತ್ತಾ ಗೂಂಡಾಗಳನ್ನಾಗಿ ಮಾಡಲು ಪ್ರಯತ್ನ
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರಿಗೂ ಪೆನ್ ಹಿಡಿಯತ್ತಲೇ ಶಾಕಿಂಗ್(Shocking Pen) ರೀತಿಯ ಘಟನೆ ಸಂಭವಿಸಿದೆ. ಆದರೆ ನಿಜವಾದ ಆಘಾತ ಅವರಿಗೆ ಅಲ್ಲ, ಅವರ ಸ್ನೇಹಿತರಿಗೆ ಆಗಿದೆ. ವಾಸ್ತವವಾಗಿ, ರೋಹಿತ್ ಸಾಮಾಜ
ಹೈದರಾಬಾದ್:ರಶ್ಮಿಕಾ ಮಂದಣ್ಣ ( Rashmika Mandanna ) ಪ್ರಸ್ತುತ ಸತತ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ‘ತಮ್ಮ’ ಚಿತ್ರದ ಮೂಲಕ ಸೂಪರ್ ಹಿಟ್ ಪಡೆದ ನಟಿ, ವಿಜಯ್ ದೇವರಕೊಂಡ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಮ
ನವದೆಹಲಿ: ದೆಹಲಿಯ ರಿಥಾಲಾ ಮೆಟ್ರೋ ನಿಲ್ದಾಣದ ಬಳಿ ಶುಕ್ರವಾರ(ನ. 07) ರಾತ್ರಿ ಭಾರಿ ಅಗ್ನಿ ಅವಘಡ(Massive fire) ನಡೆದಿದ್ದು, ಸುಮಾರು 500 ಗುಡಿಸಲುಗಳಿಗೆ ಬೆಂಕಿ ತಗುಲಿ, ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ. ಇಂದು ಬೆಳಗಿನ
ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ ನಿನ್ನೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಸಕ್ಕರೆ ಮಾಲೀಕರು ಸಮ್ಮುಖದಲ್ಲಿಯೇ ಈ ತೀರ್ಮಾನವಾಗ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy Murder Case) ಜೈಲು ಸೇರಿರುವ ಎ1 ಆರೋಪಿ ಪವಿತ್ರಾ ಗೌಡಗೆ ಸುಪ್ರೀಂಕೋರ್ಟ್ ಮತ್ತೆ ಶಾಕ್ ನೀಡಿದೆ. ಹೌದು, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಅನ್ನು ಸುಪ್ರೀಂ ಈ
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರುಕ್ಮಿಣಿ ವಸಂತ್ (Rukmini Vasanth) ಹೆಸರಿನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಸಾರ್ವಜನಿಕರಿಂದ ಹಣ ಕೇಳುತ್ತಿರುವ ವಿಚಾರವೊಂದು ಇದೀಗ ಬೆಳಕಿಗೆ ಬಂದಿದೆ. ಈ ಬಗ್ಗೆ ರುಕ್ಮಿಣಿ ವಸಂತ್ ತಮ್ಮ ಎಕ್ಸ್ ಖಾತೆಯಲ
ಮುಂಬೈ: ಬಾಲಿವುಡ್ನ ಖ್ಯಾತ ನಿರ್ಮಾಪಕ ಸಂಜಯ್ ಖಾನ್ ಅವರ ಪತ್ನಿ ಜರೀನ್ ಖಾನ್(Zareen Khan) ಅವರು ಇದೇ ನ.7ರಂದು ತಮ್ಮ 81ನೇ ವಯಸ್ಸಿನಲ್ಲಿ ಹೃದಯಘಾತದಿಂದ ನಿಧನರಾದರು. ಅವರ ಅಂತ್ಯಕ್ರಿಯೆಯೂ ಅಂದೇ ನಡೆಯುತು. ಆದರೆ, ಅವರ ಅಂತ್ಯಕ್ರಿಯ
ಕಿಶನ್ಗಂಜ್: ಬಿಹಾರ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದ್ದು, ನ. 11ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಇನ್ನೂ ಬಿಜೆಪಿ ಒಳನುಸುಳುವಿಕೆಯ ಆರೋಪಕ್ಕೆ ಪ್ರತಿಕ್
ಉತ್ತರಪ್ರದೇಶ: ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಯಲ್ಲಿ ಭೇಟಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ(Modi) ಅವರು ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಶನಿವಾರ(ನ.08) ಚಾಲನೆ ನೀಡಿದರು. ಉದ್ಘಾಟನೆಯ ನಂತರ ಬೃಹತ್
ಹೈದರಾಬಾದ್ : ಮೊಹಮ್ಮದ್ ಶಮಿ ( Mohammed Shami ) ಪತ್ನಿ ಹಸಿನ್ ಜಹಾನ್ ತಮ್ಮ ಮತ್ತು ತಮ್ಮ ಮಗಳ ಜೀವನಾಂಶವನ್ನು ಹೆಚ್ಚಿಸುವಂತೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಕಲ್ಕತ್ತಾ ಹೈಕೋರ್ಟ್ ಮಾಸಿಕ 4 ಲಕ್ಷ ರೂ. ಜೀವನಾಂಶವನ್ನ
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ(NEET) ತಯಾರಿ ನಡೆಸುತ್ತಿದ್ದ 21 ವರ್ಷದ ವಿದ್ಯಾರ್ಥಿಯೊಬ್ಬ ಶುಕ್ರವಾರ(ನ. 07) ಅಪ್ಪ, ಅಮ್ಮ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ ಬರೆದಿ
ಹೈದರಾಬಾದ್: ನಟಿ ಸಮಂತಾ ರುತ್ ಪ್ರಭು (samantha) ಮತ್ತು ನಿರ್ದೇಶಕ ರಾಜ್ ನಿಧಿಮೋರು ಅವರನ್ನು ತಬ್ಬಿಕೊಂಡು ಪೋಸ್ ನೀಡಿರುವ ಫೋಟೋ ವೈರಲ್ ಆಗುತ್ತಿದೆ. ಇಬ್ಬರೂ ತಮ್ಮ ಸಂಬಂಧದ ವದಂತಿಯನ್ನು ದೃಢಪಡಿಸಿದ್ದಾರೆ ಎಂದು ಅಭಿಮಾನಿಗಳು ಊಹ
ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ನಡೆದ ಉಗ್ರರ ವಿರುದ್ಧ ಕಾರ್ಯಾಚರಣೆಯ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಇಬ್ಬತು ಭಯೋತ್ಪಾದಕರನ್ನು ಹೊಡೆದುರುಳಿಸಿವೆ(Terrorists Killed) ಎಂದು ಶನಿವಾರ(ನ. 08) ಭಾರತೀಯ ಸೇನೆ ಮಾಹಿತಿ ನೀಡ
ಕೋಲ್ಕತ್ತಾ: ಸೈಬರ್ ವಂಚನೆಯಲ್ಲಿ ನಾಲ್ಕು ಬಾರಿ ಸಂಸದರಾಗಿರುವ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಕಲ್ಯಾಣ್ ಬ್ಯಾನರ್ಜಿ(Kalyan Banerjee) ಸುಮಾರು 55 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ ಎಂದು ಶನಿವಾರ(ನ. 08) ವರದಿಯಾಗಿದೆ. 2001 ಮತ್
numerology : ಪ್ರತಿಯೊಂದು ಸಂಖ್ಯೆಯೂ ಒಂದು ವಿಶೇಷತೆಯನ್ನು ಹೊಂದಿರುತ್ತದೆ. ಕೆಲವು ದಿನಾಂಕಗಳಲ್ಲಿ ಜನಿಸಿದವರು ತುಂಬಾ ಅದೃಷ್ಟವಂತರು. ಮದುವೆಯ ನಂತರ ಅವರ ಜೀವನ ಬದಲಾಗುತ್ತದೆ. ಅದೃಷ್ಟ ನಿರೀಕ್ಷೆಗಿಂತ ಹೆಚ್ಚಾಗಿ ಬರುತ್ತದೆ. ಜನ್ಮ
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತನ್ನದೇ ಆದ ಖ್ಯಾತಿ ಗಳಿಸಿರುವ ‘ಅಶ್ವಸೂರ್ಯ ಲೆಗಸಿ'(Ashwasurya legacy) ನೆಲಮಂಗಲ-ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ನಿವೇಶನಗಳನ್ನು ಅಭಿವೃದ್ಧಿ ಮಾಡಿದ್ದು ಇಂದು(ನ. 08) ಉದ್ಘಾಟನೆಯಾಗಲಿದೆ ಎಂ
Mali: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಅಶಾಂತಿ ಮುಂದುವರೆದಿದ್ದು, ವಿದ್ಯುದೀಕರಣ ಯೋಜನೆಯ ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದ ಭಾರತೀಯ ಮೂಲದ ಐವರು ಕಾರ್ಮಿಕರನ್ನು ಉಗ್ರರು ಅಪಹರಿಸಿದ್ದಾರೆ ಎಂದು ಕಂಪನಿ ಮತ್ತು ಭದ್ರತಾ ಮೂಲಗಳ
ದೇಶದ ಯಾವುದೇ ರಾಜ್ಯವನ್ನು ಗಮನಿಸಿದರೂ, ಅಲ್ಲಿ ಮತದಾರರ ಸಂಖ್ಯೆಯಲ್ಲಿ ಹತ್ತಿರಹತ್ತಿರ ಅರ್ಧದಷ್ಟು ಅಂದರೆ ಶೇಕಡ 50ರಷ್ಟು ಮಹಿಳೆಯರೇ. ಹಾಗಾಗಿಯೇ, ಮಹಿಳಾ ಮತದಾರರನ್ನು ಸೆಳೆಯಲು ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಪಕ್ಷಗಳು ಹ
ಭಕ್ತಿ ತತ್ವದ ಮೂಲಕವೇ ಸಮತೆಯ ಸಾರವನ್ನು ಪ್ರಚುರಪಡಿಸಿದ ಕನಕದಾಸರು ಪಾರಮಾರ್ಥದ ಹಾದಿಯಲ್ಲಿ ಮುನ್ನಡೆಯುತ್ತಲೇ ಸಮಾಜದಲ್ಲಿನ ತರತಮಗಳು, ಕರ್ಮಠ ಆಚರಣೆಗಳ ವಿರುದ್ಧ ಜನಜಾಗೃತಿ ಮೂಡಿಸಿದರು. ಶ್ರಮಸಂಸ್ಕೃತಿಯ ವಿವೇಕ, ಚಿಂತನೆಯ

17 C