ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರ 8.07 ಕೋಟಿ ರೂ. ಆಸ್ತಿ ಜಪ್ತಿಯಾಗಿದೆ. ಇ.ಡಿ ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯಡಿ ಈ ಕ್ರಮ ಕೈಗೊಂಡಿದ್ದಾರೆ. ಈ ಹಿಂದೆ ಇತರ ಆರೋಪಿಗಳ 4.94 ಕೋಟಿ ರೂ. ಆಸ್ತಿ ವ
ನಾನು ಮತ್ತು ಮುಖ್ಯಮಂತ್ರಿಗಳ ನಡುವೆ ಒಪ್ಪಂದವಿದೆ, ಹೈಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ಇಲ್ಲ, ಪಕ್ಷದ ಆದೇಶಕ್ಕೆ ನಾವು ಬದ್
ಮಂಗಳೂರಿನಲ್ಲಿ ಶುಕ್ರವಾರದಂದು ನಡೆದ ವಿಚಿತ್ರ ಘಟನೆಯೊಂದರಲ್ಲಿ, ಯುವಕರ ತಂಡವೊಂದು ಕೋರ್ಟ್ ವಾರಂಟ್ ಇದೆ ಎಂಬ ಸುಳ್ಳು ನೆಪವೊಡ್ಡಿ ಲಾರಿಯೊಂದನ್ನು ಅಪಹರಿಸಿದೆ. ನವದುರ್ಗಾ ಫುಡ್ ಪ್ರಾಡಕ್ಟ್ಸ್ಗೆ ಸೇರಿದ ಲಾರಿ ಚಾಲಕ ಬ್ರೆಡ
ಬೆಳಗಾವಿ ಸುವರ್ಣಸೌಧದಲ್ಲಿ 10 ದಿನಗಳ ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ, ಲಕ್ಷ್ಮೀ ಹೆಬ್ಬಾಳ್ಕರ್ ಕ್ಷಮೆ ಸೇರಿ ಯಾವ್ಯಾವ ವಿಧೇಯಕಗಳಿಗೆ ಅನುಮೋದನೆ ಸಿಕ್ಕಿದೆ. ಏನೆಲ್ಲ ಚರ್ಚೆಗ
Indo Pak Cricket Rivalry- ಕೇವಲ 2 ತಿಂಗಳ ಹಿಂದಷ್ಟೇ ಏಷ್ಯಾ ಕಪ್ ಫೈನಲ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಆ ಸೆಣೆಸಾಟದಲ್ಲಿ ಸೂರ್ಯಕುಮಾರ್ ಯಾದವ್ ನೇತೃದ ಭಾರತ ತಂಡ ಸೆಪ್ಟೆಂಬರ್ 28ರ ಭಾನುವಾರದಂದು ನಡೆದ ಫೈನಲ್
ಹೊಸದಾಗಿ ವೃತ್ತಿ ಜೀವನ ಆರಂಭಿಸುವ ಉದ್ಯೋಗಿಗಳು ಮೊದಲಿಗೆ ಹುಮ್ಮಸ್ಸಿನಿಂದ ಕೆಲಸ ಆರಂಭಿಸುತ್ತಾರೆ. ಅವರನ್ನು ಪರ್ಮನೆಂಟ್ ಮಾಡಿಕೊಂಡ ನಂತರ ಸಂಬಳ ಸಿಕ್ಕಾಗ ಬದಲಾಗಿಬಿಡುತ್ತಾರೆ. ಇಂಟರ್ನ್ಗಳಾಗಿದ್ದಾಗ ಹೆಚ್ಚುವರಿ ಕೆಲಸ,
Asthma:ಅಸ್ತಮಾ(ಉಬ್ಬಸ) ಇದ್ದವರು ಚಳಿಗಾಲದಲ್ಲಿ ಆರೋಗ್ಯ ಕಾಪಾಡೋದು ಹೇಗೆ?Dr Shivakumar
Nitin Gadkari Vs Priyanka Gandhi : ಸಂಸತ್ತಿನಲ್ಲಿ ಕಾಂಗ್ರೆಸ್ಸಿನ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕ ಗಾಂಧಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಕೇಳಿದ ಪ್ರಶ್ನೆ ಮತ್ತು ಅದಕ್ಕೆ ಸಚಿವರು ಕೊಟ್ಟ ಉತ್ತರ, ಎಲ್ಲರ ಗಮನ ಸೆಳ
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧ ಕೆರೆ ಹಾಗೂ ಸ್ಮಶಾನ ಭೂಮಿ ಒತ್ತುವರಿ ಆರೋಪ ಕೇಳಿಬಂದಿತ್ತು. ಈ ಬಗ್ಗೆ ವಿಧಾನಸಭೆಯಲ್ಲಿ ಸಚಿವರು ಸ್ಪಷ್ಟನೆ ನೀಡಿದರು. ಗರುಡಪಾಳ್ಯ ಗ್ರಾಮದ ಜಮೀನು ತಮ್ಮ ತಾತನಿಗೆ ಭೋಗ್ಯಕ್ಕೆ ಬಂದು
ಬೆಂಗಳೂರಿನ ತ್ಯಾಗರಾಜನಗರದಲ್ಲಿ ಅಮಾನವೀಯ ಕೃತ್ಯವೊಂದು ಬೆಳಕಿಗೆ ಬಂದಿದೆ. ಮಾನಸಿಕ ಅಸ್ವಸ್ಥನೊಬ್ಬ ಮನೆಯಿಂದ ಹೊರಗೆ ಆಟವಾಡುತ್ತಿದ್ದ ಬಾಲಕನನ್ನು ಫುಟ್ಬಾಲ್ನಂತೆ ಒದ್ದಿರುವುದು ಬೆಳಕಿಗೆ ಬಂದಿದೆ. ಐದು ವರ್ಷದ ಪುಟ್ಟ ಬ
ಗೂಗಲ್ ಪೇ ಭಾರತದ ಮೊಟ್ಟಮೊದಲ ಯುಪಿಐ ಲಿಂಕ್ಡ್ ಕ್ರೆಡಿಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿದ್ದು, ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದೆ. ಈ ಕಾರ್ಡ್ ಅನ್ನು ನೇರವಾಗಿ ಯುಪಿಐಗೆ ಜೋಡಿಸಿ ಸುಲಭವಾಗಿ ವಹಿವಾಟ
ಕೇಂದ್ರದ ಬಿಜೆಪಿ ಸರ್ಕಾರ ತಮಿಳುನಾಡು ಮತ್ತು ತಮಿಳರ ಮೇಲೆ ದ್ವೇಷ ಹೊಂದಿದ್ದು, ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಮದುರೈನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ ತಮಿಳುನಾಡು ಉಪಮುಖ್ಯಮಂತ್ರ
DCM Vs BY Vijayendra : ಗೋಕರ್ಣಕ್ಕೆ ತೆರಳುವ ಮುನ್ನ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಲವು ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯೇಂದ್ರನಗೆ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ, ಉಳಿದಿದ್ದಕ್ಕೆ ಸಮಯ ಸಂದರ್ಭ ಬರಲಿದೆ ಎಂ
ನೆರೆಯ ಬಾಂಗ್ಲಾದೇಶದಲ್ಲಿ ಹಿಂದೆಂದೂ ಕಂಡುಕೇಳರಿಯದ ಪ್ರತಿಭಟನೆಗಳು ಭುಗಿಲೆದ್ದಿವೆ. ದುರದೃಷ್ಟವಶಾತ ಈ ಪ್ರತಿಭಟನೆಗಳು ಭಾರತ ವಿರೋಧಿ ಅಜೆಂಡಾ ಹೊಂದಿದ್ದು, ಭಾರತದ ರಾಯಭಾರ ಕಚೇರಿಗಳ ಮೇಲೆ ದಾಳಿ ಮಾಡುವ ಪ್ರಯತ್ನಗಳು ನಡೆದಿ
ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇ ಪದೇ ತಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸದನದಲ್ಲಿ ಸ್ಪಷ್ಟಪಡಿಸಿದ್ದಾರೆ. ವಿಪಕ್ಷಗಳ ಕೆಣಕುವಿಕೆಗೆ ಉತ್ತರ ನೀಡುವ ನೆಪದಲ್ಲಿ ಡಿಕೆಶಿ ಬಣಕ್ಕೆ ಸಂದೇಶ ರವ
ದೆಹಲಿ ಸರ್ಕಾರವು ಹೆಚ್ಚುತ್ತಿರುವ ವಾಯು ಮಾಲಿನ್ಯದಿಂದ ಮಕ್ಕಳನ್ನು ರಕ್ಷಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ನಗರದಾದ್ಯಂತ ಸರ್ಕಾರಿ ಶಾಲೆಗಳ 10,000 ತರಗತಿ ಕೊಠಡಿಗಳಲ್ಲಿ ವಾಯು ಶುದ್ಧೀಕರಣ ಯಂತ್ರಗಳನ್ನು ಅಳವಡಿಸಲು ನಿರ್ಧರಿಸಿ
Mumbai Team For Vijay Hazare Trophy- ಬಿಸಿಸಿಐ ಕಟ್ಟುನಿಟ್ಟಿನ ನಿಯಮದ ಹೊರತಾಗಿಯೂ, ವಿಜಯ್ ಹಜಾರೆ ಟ್ರೋಫಿ ಟೂರ್ನಿ ಆಡಲಿರುವ ಮುಂಬೈ ತಂಡದಲ್ಲಿ ಭಾರತ ತಂಡದ ಆಟಗಾರರಾದ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ
ಬಾಂಗ್ಲಾದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ನಿಧನದ ಹಿನ್ನೆಲೆ, ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಭಟನಾಕಾರರು ಬಾಂಗ್ಲಾದೇಶದ ಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಅವರ ಐತಿಹಾಸಿಕ ನಿವಾಸವನ್ನು ಜೆಸಿಬಿ ಬಳಸಿ ಧ್ವಂಸಗೊಳಿ
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜು ಅವರಿಗೆ ಹೈಕೋರ್ಟ್ನಲ್ಲಿ ಮಿಶ್ರ ಫಲಿತಾಂಶ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಕಠಿಣ 'ಕೋಕಾ' (KCOCA) ಕಾಯ್ದೆಯಡಿ ಹೊರಡಿಸಲಾ
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ವಿಶೇಷ ಪ್ಯಾಕೇಜ್ ಘೋಷಣೆ ನಿರೀಕ್ಷೆ ಹುಸಿಯಾದರೂ, ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮತಿ ಅಗತ್
ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ 2033ರವರೆಗೆ ಬಿಐಎಎಲ್ ಅನುಮತಿ ಬೇಕಾಗಿದ್ದರೂ, ರಾಜ್ಯ ಸರ್ಕಾರ ದೂರದೃಷ್ಟಿಯಿಂದ ಈಗಲೇ ಕೆಲಸ ಆರಂಭಿಸಿದೆ. ದೇವನಹಳ್ಳಿಯ ವಿಮಾನ ನಿಲ್ದಾಣದ ಷರತ್ತು ಸಡಿಲಿ
ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದ್ದು, ದೆಹಲಿಯ ವಾಯು ಮಾಲಿನ್ಯದ ಬಗ್ಗೆ ನಿರೀಕ್ಷಿತ ಚರ್ಚೆ ನಡೆಯಲಿಲ್ಲ. ಪರಮಾಣು ಶಕ್ತಿ ಮತ್ತು ಗ್ರಾಮೀಣ ಉದ್ಯೋಗಕ್ಕೆ ಸಂಬಂಧಿಸಿದ ಪ್ರಮುಖ ಮಸೂದೆಗಳು ಅಂಗೀಕಾರಗೊಂಡವು. ವಾಯು ಮ
ಉತ್ತರ ಕೆರೊಲಿನಾದಲ್ಲಿ ಖಾಸಗಿ ಜೆಟ್ ವಿಮಾನ ದುರಂತದಲ್ಲಿ ಮಾಜಿ NASCAR ರೇಸ್ ಡ್ರೈವರ್ ಗ್ರೆಗ್ ಬಿಫ್ಲೆ, ಅವರ ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ವಿಮಾನ ಟೇಕ್ ಆಫ್ ಆದ ತಕ್ಷಣವೇ ಲ್ಯಾಂಡ್ ಆಗಲು ಯತ
ಬೆಳಗಾವಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಾಯಕತ್ವದ ಬಗ್ಗೆ ಸ್ಪಷ್ಟನೆ ನೀಡಿದರು. ಹೈಕಮಾಂಡ್ ತಮ್ಮ ಪರವಾಗಿದೆ ಎಂದ ಅವರು, ಮುಂದೆಯೂ ತಾವೇ ಮುಖ್ಯಮಂತ್ರಿ ಆಗಿ ಮುಂದುವರಿಯುವುದಾಗಿ ವಿಶ್ವಾಸ ವ್ಯಕ್ತ
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಈರುಳ್ಳಿ, ಟೊಮೆಟೊ, ಮೆಣಸಿನಕಾಯಿ ಸೇರಿದಂತೆ ಬಹುತೇಕ ತರಕಾರಿಗಳ ಬೆಲೆ ಗಗನಕ್ಕೇರಿದೆ. ಅತಿಯಾದ ಚಳಿ ಮತ್ತು ಮಂಜಿನಿಂದಾಗಿ ತರಕಾರಿ ಗಿಡಗಳಲ್ಲಿ ಕಾಯಿಗಳು ಉದುರುತ್ತಿರುವುದು, ಹಾಗೂ ಈರುಳ್
ಬೆಳಗಾವಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೈಹಿಕ ನಿಶಕ್ತಿಗಿಂತ ರಾಜಕೀಯ ನಿಶಕ್ತಿ ಇದೆ ಎಂದು ವಿಪಕ್ಷ ಸದಸ್ಯರು ಲೇವಡಿ ಮಾಡಿದರು. ಉತ್ತರ ಕರ್ನಾಟಕದ ಬಗ್ಗಿಗಿನ ಚರ್ಚೆಗೆ ಉತ್ತರಿಸುವಾಗ ಈ ಸ್ವಾರಸ್ಯಕರ
ಬಿದ್ದ ಸ್ಥಳದಲ್ಲೇ ಎದ್ದು, ಸಾಧನೆ ಮಾಡೋದು ಭಾರತೀಯರ ನರನರಗಳಲ್ಲೂ ಇರುವ ಅಂಶ.. ಇದು ಕೇವಲ ಭಾರತೀಯರಿಗೆ ಮಾತ್ರವಲ್ಲ, ಭಾರತದ ಸಿನಿಮಾಗಳಲ್ಲೂ ಇದೆ ಎಂದು ಸಾಬೀತಾಗುವ ಸನ್ನಿವೇಶವೊಂದು ನಡೆದಿದೆ. ಪಾಕ್ ವಿರೋಧಿ ಅಂಶವಿದೆ ಎಂದು ಅರ
ಬೆಳಗಾವಿಯ ಹಳಗ ಗ್ರಾಮವು ಮಕ್ಕಳ ಓದಿಗಾಗಿ ಡಿಜಿಟಲ್ ಉಪವಾಸ ಕೈಗೊಂಡಿದೆ. ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಟಿವಿ, ಮೊಬೈಲ್ ಬಂದ್ ಮಾಡಿ, ಈ ಸಮಯವನ್ನು ಓದು ಮತ್ತು ಸಂವಾದಕ್ಕೆ ಮೀಸಲಿಡಲಾಗಿದೆ. ಮಹಾರಾಷ್ಟ್ರದ ಯಶಸ್ವಿ ಪ್ರಯೋಗದಿಂದ
PM Modi Ethiopia Visit : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಇತ್ತೀಚಿನ ಇಥಿಯೋಪಿಯಾ ಪ್ರವಾಸದ ವೇಳೆ, ಹೋಟೆಲ್ ನಲ್ಲಿ ಅವರನ್ನು ಸ್ವಾಗತಿಸಿದ್ದು ಉಡುಪಿ ಜಿಲ್ಲೆಯ ವ್ಯಕ್ತಿ ವಿಶಾಲ್ ಪೂಜಾರಿ. ಪೂಜಾರಿಯವರ ಈ ಯಶಸ್ಸಿನ ಕಥೆ, ಕನಸುಗಳನ್ನು ಕಾಣು
ರಾಜಧಾನಿ ಬೆಂಗಳೂರಿನ ಹೆಬ್ಬಾಳ ಜಂಕ್ಷನ್ ದಾಟಿ ಮನೆ ಸೇರುವುದು ಎಂದರೆ ಒಂದು ಯುದ್ಧ ಗೆಲ್ಲುವುದಕ್ಕೆ ಸಮ. ಇಲ್ಲಿನ ಸಂಚಾರ ದಟ್ಟಣೆ ಜನರನ್ನು ಹೈರಾಣು ಮಾಡಿದೆ. ಆದರೆ ಈಗಾಗಲೇ ಕೆ.ಆರ್.ಪುರಂನಿಂದ ಹೆಬ್ಬಾಳ ಸೇರುವ ಮೊದಲ ಮೇಲ್ಸೇ
ಅಮೆರಿಕಾದ ಪ್ರತಿಷ್ಠಿತ ಕೆನೆಡಿ ಸೆಂಟರ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು ಸೇರಿಸಿ 'ಟ್ರಂಪ್-ಕೆನೆಡಿ ಸೆಂಟರ್' ಎಂದು ಮರುನಾಮಕರಣ ಮಾಡಲು ಅಲ್ಲಿನ ಮಂಡಳಿ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಶ್ವೇತಭವನ ಘೋಷಿ
ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರಿದಿದ್ದು, ಇಮದು ಕುಸಿತ ಆಗಿದೆ. ಆದರೂ ಚಿನ್ನದ ಬೆಲೆ ದಾಖಲೆ ಮಟ್ಟದಲ್ಲೇ ಮುಂದುವರಿಯುತ್ತಿದೆ. ಬೆಳ್ಳಿ ಬೆಲೆ ಕೊಂಚ ಕುಸಿತ ಆಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಮಹಿಳಾ ರೈತ ಉತ್ಪಾದಕ ಕಂಪನಿಗಳನ್ನು ಸ್ಥಾಪಿಸಲಾಗಿದೆ. ಬಿಳಿಚೋಡು ಮತ್ತು ಬಾಡಾ ಗ್ರಾಮಗಳಲ್ಲಿ ಆರಂಭವಾದ ಈ ಕಂಪನಿಗಳು ಕೃಷಿ ಸಾಮಗ್ರಿ ಮಾರಾಟ, ಆಹಾರ ಸಂಸ್ಕರ
ಬಳ್ಳಾರಿ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುತ್ತಿದ್ದರೂ, ವಿದ್ಯುತ್ ಕಳವು ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಮೂರು ವರ್ಷಗಳಲ್ಲಿ 6,570 ಪ್ರಕರಣಗಳಲ್ಲಿ 1454.69 ಲಕ್ಷ ರೂ. ದಂಡ ವಿಧಿಸಲಾಗಿದೆ. ಸ್ಲಂ ಪ್ರದೇಶಗ
ಕಳೆದ 2 ವರ್ಷಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದ 164 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಕಾನೂನು ಬಾಹಿರ ಚಟುವಟಿಕೆ, ಕೋಮು ಗಲಭೆ ಮತ್ತು ರೌಡಿ ಕೃತ್ಯಗಳಲ್ಲಿ ತೊಡಗಿದ
MGNREGA ಯೋಜನೆಯನ್ನು VB-G RAM G ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ವಿಧೇಯಕವನ್ನು ತೀವ್ರವಾಗಿ ವಿರೋಧಿಸಿರುವ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಈ ಕಾನೂನಿನ ವಿರುದ್ಧ ದೇಶದ ಜನ ಬೀದಿಗಿಳಿದು ಪ್ರತಿಭಟನೆ ಮಾಡ
BJP MLA Suresh Kumar : ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣವಾದ ಪಂಚ ಗ್ಯಾರಂಟಿ ಸ್ಕೀಂಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಪಾವತಿ ವಿಳಂಬ ಆಗುತ್ತಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಸಂಬಂಧ, ಬಿಜೆಪಿ ಶಾಸಕ
ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಅವರು ಸಿಂಗಾಪುರದಲ್ಲಿ ನಿಧನರಾದ ನಂತರ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಶೆಕ್ ಹಸೀನಾ ಸರ್ಕಾರದ ವಿರುದ್ಧದ ಪ್ರತಿಭಟನೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್
ಬಾಂಗ್ಲಾದೇಶಕ್ಕೂ ಶಾಂತಿಗೂ ಎಣ್ಣೆ-ಸೀಗೆಕಾಯಿ ಸಂಬಂಧ. ದಿನಕ್ಕೊಂದು ವಿವಾದ, ದಿನಕ್ಕೊಂದು ಸಂಘರ್ಷ, ದಿನಕ್ಕೊಂದು ಹಿಂಸಾಚಾರ ಬಾಂಗ್ಲಾದೇಶದ ಅವಿಭಾಜ್ಯ ಅಂಗವಾಗಿ ಹೋಗಿದೆ. ಅದರಲ್ಲೂ ನೆರೆಯ ದೇಶದಲ್ಲಿ ಭಾರತ ವಿರೋಧಿ ಮನೋಭಾವನೆ
ನಿನ್ನೆ ತಡರಾತ್ರಿ ನಡೆದ ದುರ್ಘಟನೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು, ಡಿಕೆಶಿ ಆಪ್ತ ಸಹಾಯಕ ಹಾಗೂ ಅವರ ಕಾರು ಚಾಲಕನಿದ್ದ ಕಾರು ಪಲ್ಟಿಯಾಗಿದ್ದು, ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ವಿಚಾರಿಸಿದ ಡಿಕೆಶಿ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಾನಸಿಕ ಆರೋಗ್ಯದ ಬಗ್ಗೆ ಅನೇಕ ಬಾರಿ ಚರ್ಚೆಗಳು ನಡೆದಿವೆ. ಸಾರ್ವಜನಿಕ ಸಮಾರಂಭದಲ್ಲಿ ಅವರು ತೋರುವ ವರ್ತನೆ ಕೆಲವೊಮ್ಮೆ ಮುಜುಗರ ಮತ್ತು ಕೋಪಕ್ಕೆ ಗುರಿಯಗುತ್ತಿವೆ. ಅದೇ ರೀತಿ ಸಾ
ಮೈಸೂರು ನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಟಾಸ್ಕ್ಫೋರ್ಸ್ ರಚಿಸಲಿದೆ. ಈ ವಿಶೇಷ ಕಾರ್ಯಪಡೆ ತಂಡ ಒಂದು ತಿಂಗಳಲ್ಲಿ ಅಸ್ತಿತ್ವಕ್ಕೆ ಬರಲಿದ್ದು, ಈ ತಂಡವು ಪ್ಲಾಸ್ಟಿಕ್ ಬಳಕೆ ವಿರ
ರಾಜ್ಯದ 'ಗೃಹ ಆರೋಗ್ಯ' ಯೋಜನೆಯಿಂದಾಗಿ ಜನರ ಆರೋಗ್ಯ ಸಮಸ್ಯೆಗಳ ಪತ್ತೆ ಹಾಗೂ ಚಿಕಿತ್ಸೆ ಈ ಉತ್ತಮವಾಗಿ ನಡೆಯುತ್ತಿದೆ. ಗೃಹ ಆರೋಗ್ಯ ಅಭಿಯಾನದ ವೇಳೆ, ಈ ಜಿಲ್ಲೆಯಲ್ಲಿ ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಇರು
India Vs South Africa- ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದನೇ ಮತ್ತು ಕೊನೇ ಟಿ20 ಪಂದ್ಯ ಶುಕ್ರವಾರ ಅಹಮದಾಬಾದ್ನಲ್ಲಿ ನಡೆಯಲಿದೆ. ಭಾರತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ್ದು, ಈ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿೆ.
ಮೈಸೂರಿನ ಉದ್ಯಮಿ ವಿಶ್ವ ಪ್ರಸಾದ್ ಆಳ್ವಾ ಅವರು 'ಸ್ಕ್ಯಾನ್ಜೆಟ್ ಏವಿಯೇಷನ್' ಹೆಸರಿನಲ್ಲಿ ವಿಮಾನಯಾನ ಸೇವೆ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ. 150-200 ಕೋಟಿ ರೂ. ಹೂಡಿಕೆಯೊಂದಿಗೆ 2026ರ ಏಪ್ರಿಲ್ನಿಂದ ನೆರೆ ಜಿಲ್ಲೆ ಹಾಗೂ ರಾ
WTL 2025- ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ವರ್ಲ್ಡ್ ಟೆನಿಸ್ ಲೀಗ್ನಲ್ಲಿ AOS ಈಗಲ್ಸ್ ತಂಡವು ಆಸ್ಸಿ ಮೇವರಿಕ್ಸ್ ಕೈಟ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಭಾರತದ ಉದಯೋನ್ಮುಖ ಟೆನಿಲ್ ಪಟು ಸುಮಿತ್ ನಾಗಲ್ ನಿರ್ಣಾಯಕ ಗೋಲ್
ಪದೇ ಪದೇ ಮುಖ್ಯಮಂತ್ರಿಗಳನ್ನು ಬದಲಿಸುವ ಪದ್ಧತಿ ಬಿಜೆಪಿಯಲ್ಲಿ ಮಾತ್ರ ಇದೆ, ಕಾಂಗ್ರೆಸ್ನಲ್ಲಿ ಇಲ್ಲ ಎಂದು ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಸಿದ್ದರಾಮಯ್ಯನವರ ಆರೋಗ್ಯ ಚೆನ್ನಾಗಿದ್ದು, ಆಡಳಿತವನ್ನು ಸಮರ
ಈ ವರ್ಷ ಬೆಳ್ಳಿ ಬೆಲೆ ಗಗನಕ್ಕೇರಿದೆ. ಜನವರಿಯಲ್ಲಿ ಕೆ.ಜಿ.ಗೆ 90,500 ರೂ. ಇದ್ದ ಬೆಳ್ಳಿ, ಇದೀಗ 2,11,000 ರೂ. ತಲುಪಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲೂ ಬೆಳ್ಳಿ ಧಾರಣೆ ಏರುಗತಿಯಲ್ಲಿದೆ. ಕೈಗಾರಿಕೆಗಳ ಬಳಕೆ ಹ
Yashasvi Jaiswal Health Updates- ತೀವ್ರ ಹೊಟ್ಟೆನೋವಿನಿಂದ ಪುಣೆ ಆಸ್ಪತ್ರೆಗ ದಾಖಲಾಗಿದ್ದ ಭಾರತದ ಯುವ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಅವರು ಇದೀಗ ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಎರಡೇ ದಿನದಲ್ಲಿ 2 ಕೆಜಿ ತೂಕ ಕಳೆದುಕೊಂಡಿದ್ದಾರೆ. ಪುಣೆಯ ಹೋಟ
ವಿಧಾನಸಭೆಯಲ್ಲಿ ಆರ್ಥಿಕ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ಕುರಿತು ಚರ್ಚೆ ವೇಳೆ ಸಿಎಂ ಸಿದ್ದರಾಮಯ್ಯ ಸಂವಿಧಾನ ಪುಸ್ತಕದಲ್ಲಿ ಸಂಬಂಧಿತ ವಿಧಿಗಳನ್ನು ಹುಡುಕಲು ಪರದಾಡಿದರು. ವಿಪಕ್ಷಗಳ ಟೀಕೆಗೆ ಉತ್ತರಿಸುವಾಗ ಸಂವಿಧಾನ
ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ವರದಿ ನೀಡಿದೆ. ಆದರೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 25 ವರ್ಷಗಳ ಸೇವೆ ಪೂರ್ಣಗೊಳಿಸುವವರೆಗೆ ಹೊಸ ವಿಮಾನ ನಿಲ್ದ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದ ಕೇಸ್ ಡೈರಿಯನ್ನು ಡಿ. 23ರಂದು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶಿಸಿದೆ. ಮುಖ್ಯಮಂತ್ರಿ ಸಿದ್
ತುಂಗಭದ್ರಾ ಅಣೆಕಟ್ಟಿನ 33 ಗೇಟ್ಗಳ ಬದಲಾವಣೆ ಕಾರ್ಯವು 2026ರ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. 52 ಕೋಟಿ ರೂ. ವೆಚ್ಚದ ಈ ಕಾಮಗಾರಿಗೆ ರಾಜ್ಯ ಮತ್ತು ಆಂಧ್ರಪ್ರದೇಶದಿಂದ ಅನುದಾ
ಕಂದಾಯ ಸಚಿವ ಕೃಷ್ಣ ಬೈರೇಗೌಡರು ತಮ್ಮ ತವರು ಜಿಲ್ಲೆಯ ಗರುಡನಪಾಳ್ಯದಲ್ಲಿ ಸರ್ಕಾರಿ ಜಮೀನು ಅಕ್ರಮವಾಗಿ ಒತ್ತುವರಿ ಮಾಡಿ ಫಾರಂ ಹೌಸ್ ನಿರ್ಮಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಆರೋಪಿಸಿದ್ದಾರೆ. ಕೂಡಲ
ಸೆಬಿ ಮ್ಯೂಚುವಲ್ ಫಂಡ್ ನಿರ್ವಹಣಾ ವೆಚ್ಚವನ್ನು ಕಡಿತಗೊಳಿಸಿದ್ದು, ಡಿಸೆಂಬರ್ 17, 2025 ರಂದು ನಡೆದ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ನಿಯಮದಂತೆ ಎಕ್ಸ್ಪೆನ್ಸ್ ರೇಶಿಯೋ 10-15 ಬೇಸಿಸ್ ಪಾಯಿಂಟ್ಸ್ ಕಡಿಮೆಯಾಗಲಿದ
ಕರಾವಳಿ ಭಾಗದ ಬಿಜೆಪಿ ಶಾಸಕರ ವಿರುದ್ಧ 'ಬೆಂಕಿ ಹಚ್ಚುವವರು' ಎಂದು ಸಚಿವ ಬೈರತಿ ಸುರೇಶ್ ಅವರು ಹೇಳಿರುವುದು ಸದನದಲ್ಲಿ ಕಿಚ್ಚನ್ನು ಹೊತ್ತಿಸಿದೆ. ಸಚಿವರ ಈ ಆ ಮಾತು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಪೀಕರ್ ಯು.ಟಿ. ಖಾದರ್ ಅವ
Menopause and health: ಮೆನೋಪಾಸ್ ಬಳಿಕ ಆರೋಗ್ಯ ಕಾಪಾಡೋ ಸಲಹೆಗಳಿವು| Dr. Vyshali
Ashes 2025-26 - ಗಾಯದಿಂದ ಗುಣಮುಖರಾಗಿ ಆಸ್ಟ್ರೇಲಿಯಾ ತಂಡಕ್ಕೆ ವಾಪಸ್ ಆಗಿರುವ ನಾಯಕ ಪ್ಯಾಟ್ ಕಮಿನ್ಸ್ ಇಂಗ್ಲೆಂಡ್ ವಿರುದ್ಧ ಅಡಿಲೇಡ್ ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ 3 ವಿಕೆಟ್ ಪಡೆದು ಮಿಂಚಿದ್ದಾರೆ. ಜೋ ರೂಟ್ ಅವರನ್ನ
ಮಹಾರಾಷ್ಟ್ರದ ಕ್ರೀಡಾ ಸಚಿವರಾಗಿದ್ದ ಎನ್ಸಿಪಿ ಅಜಿತ್ ಪವಾರ್ ಬಣದ ನಾಯಕ ಮಾಣಿಕ ರಾವ್ ಕೋಕಾಟೆ ಅವರ ಖಾತೆಯನ್ನು ಕಿತ್ತುಕೊಳ್ಳಲಾಗಿದೆ. 1995ರ ವಸತಿ ಹಗರಣವೊಂದರಲ್ಲಿ ನಾಸಿಕ್ ನ್ಯಾಯಾಲಯವು ಇವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ
ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಎಎಸ್ಐ ಅವರ ಕುತ್ತಿಗೆಯಲ್ಲಿದ್ದ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ಎಗರಿಸಿದ್ದಾ
Umashree On Personal and Political life : ವಿಧಾನ ಪರಿಷತ್ತಿನಲ್ಲಿ ಇಂದು (ಡಿ. 18) ಕಾಂಗ್ರೆಸ್ ಶಾಸಕಿ ಮತ್ತು ಹಿರಿಯ ನಟಿಯೂ ಆಗಿರುವ ಉಮಾಶ್ರೀ ಮನಮುಟ್ಟುವ ಭಾಷಣವನ್ನು ಮಾಡಿದ್ದಾರೆ. ತಮ್ಮ ರಾಜಕೀಯ ಮತ್ತು ಸಿನಿಮಾ ಜೀವನಕ್ಕೆ ಸಹಾಯ ಮಾಡಿದವರನ್ನು ಅವರು ನ
ಕರ್ನಾಟಕದಲ್ಲಿ ಧರ್ಮ, ಜಾತಿ ಆಧಾರಿತ ಸಾಮಾಜಿಕ ಬಹಿಷ್ಕಾರಕ್ಕೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಮುಂದಾಗಿದೆ. 'ಕರ್ನಾಟಕ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ವಿಧೇಯಕ, 2025' ಅಂಗೀಕಾರಗೊಂಡಿದೆ. ಇದು ಜಾತಿ
ಅಮೆರಿಕಾದ ಶ್ವೇತಭವನದಲ್ಲಿ ಅಧ್ಯಕ್ಷ ಟ್ರಂಪ್ ಅವರು ತಮ್ಮ ಪೂರ್ವಾವರ್ತಿ ಅಧ್ಯಕ್ಷರಾದ ಜೋ ಬೈಡನ್, ಬರಾಕ್ ಒಬಾಮಾ, ಬಿಲ್ ಕ್ಲಿಂಟನ್ ಮತ್ತು ಜಾನ್ ಎಫ್. ಕೆನಡಿ ಅವರ ಕುರಿತು ವ್ಯಂಗ್ಯಭರಿತ ಮತ್ತು ಪ್ರಶಂಸನೀಯ ನಾಮಫಲಕಗಳನ್ನು ಅ
ಟಾಟಾ ಮೋಟಾರ್ಸ್ನ ವಾಣಿಜ್ಯ ವಾಹನ ವಿಭಾಗದ ಷೇರುಗಳು ಗುರುವಾರದಂದು ಶೇ. 5ಕ್ಕೂ ಹೆಚ್ಚು ಏರಿಕೆ ಕಂಡಿವೆ. ಜಾಗತಿಕ ಬ್ರೋಕರೇಜ್ ಸಂಸ್ಥೆಗಳಾದ ಜೆಪಿ ಮೋರ್ಗಾನ್ ಮತ್ತು ಬ್ಯಾಂಕ್ ಆಫ್ ಅಮೇರಿಕಾ (BofA) ಈ ಷೇರುಗಳ ಮೇಲೆ ಬುಲ್ಲಿಶ್ (ಖರೀದ
ಒಮಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಜಾಗತಿಕ ಆರ್ಥಿಕತೆಗಳು ಸವಾಲು ಎದುರಿಸುತ್ತಿರುವಾಗ ಭಾರತ 8% ಕ್ಕಿಂತ ಹೆಚ್ಚಿನ ಬೆಳವಣಿಗೆ ಸಾಧಿಸಿದೆ ಎಂದು ಹೆಮ್ಮೆಯಿಂದ ನುಡಿದರು. ಭಾರತವು ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಉತ್ಪಾ
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಟೆಸ್ಟ್ ಸರಣಿಯಲ್ಲಿ 'ಸ್ನಿಕೋಮೀಟರ್' ತಂತ್ರಜ್ಞಾನದ ವಿಶ್ವಾಸಾರ್ಹತೆ ಪ್ರಶ್ನಾರ್ಹವಾಗಿದೆ. ಮಿಚೆಲ್ ಸ್ಟಾರ್ಕ್ ಈ ತಂತ್ರಜ್ಞಾನವನ್ನು ಕೆಟ್ಟದ್ದು ಎಂದು ಕರೆದಿದ್ದಾರೆ. ಅಲೆಕ
India Vs South Africa 5th T20i- ಲಖನೌ ನಲ್ಲಿ ನಡೆಯಬೇಕಾಗಿದ್ದ 5ನೇ ಟಿ20 ಪಂದ್ಯವಂತೂ ಮಂಜಿನ ಪ್ರಭಾವದಿಂದಾಗಿ ರದ್ದಾಯ್ತು. ಇದೀಗ ಅಹ್ಮದಾಬಾದ್ ನಲ್ಲಿ ಶುಕ್ರವಾರ ನಡೆಯಲಿರುವ ಭಾರತ-ದಕ್ಷಿಣ ಆಫ್ರಿಕಾ 5ನೇ ಟಿ20 ಪಂದ್ಯವೂ ಅದೇ ರೀತಿ ಆಗುತ್ತಾ? ಉತ್ತರ
ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಅವರ 'ಕರಾವಳಿಗೆ ಬೆಂಕಿ ಹಾಕಿ ಇಲ್ಲಿ ಏಕೆ ಬೆಂಕಿ ಹಾಕ್ತಿದ್ದಾರೆ' ಎಂಬ ಹೇಳಿಕೆ ಗದ್ದಲಕ್ಕೆ ಕಾರಣವಾಯಿತು. ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಕರಾವಳಿ ಭಾಗದ ಬಿ
ಬೆಂಗಳೂರಿನಲ್ಲಿ ಶನಿವಾರ (ಡಿಸೆಂಬರ್ 20) ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಹಲವೆಡೆ ವಿದ್ಯುತ್ ಕಡಿತವಾಗಲಿದೆ. ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಿಮ್ಹಾನ್ಸ್, ಜಯದೇವ, ಆರ್.ಆರ್. ನಗರ, ಬನಶಂಕರಿ ಮತ್ತು ಎಲಿಟ ಪ
ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ. ಇದರಿಂದ ಹೆಚ್ಚುತ್ತಿರುವ ಪಾರಿವಾಳಗಳ ಸಂಖ್ಯೆ ಮತ್ತು ಅವುಗಳಿಂದ ಹರಡುವ ಸೋಂಕು, ಉಸಿರಾಟದ ತೊಂದರೆಗಳನ್ನ
ರಾಮನಗರದಲ್ಲಿ ಅಮಾನುಷ ಕೃತ್ಯವೊಂದು ಬೆಳಕಿಗೆ ಬಂದಿದೆ. ಯುವತಿಯನ್ನು ಪ್ರೀತಿಸುವ ನಾಟಕವಾಡಿ, ಆಕೆ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಲ್ಲದ್ದೇ, ತಮ್ಮ ಖಾಸಗಿ ಕ್ಷಣದ ವಿಡಿಯೋಗಳನ್ನು ಮುಂದಿಟ್ಟುಕೊಂಡು ಬೆದರಿಕೆ ಹಾಕಿದ್ದ ಘಟನ
ಬೆಂಗಳೂರಿನ ದೊಡ್ಡಬೆಳ್ಳೆಯ ಅಪಾರ್ಟ್ಮೆಂಟ್ ಸಂಕೀರ್ಣದ ನಿವಾಸಿಗಳ ಕಲ್ಯಾಣ ಸಂಘದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಘವು ಅನಧಿಕೃತ ನಿಯಮಗಳನ್ನು ರೂಪಿಸಿ, ಅಪರಾಧ ಎಸಗಿದ ನಿವಾಸಿಗಳಿಗೆ ಕಾನೂನುಬಾಹಿರವಾಗಿ ದಂಡ ವಿಧಿಸಿದ
ಕರ್ನಾಟಕ ಸರ್ಕಾರವು ಗರ್ಭಿಣಿಯರು ಮತ್ತು ಮಕ್ಕಳ ಆರೋಗ್ಯ ಸುಧಾರಿಸಲು 'ಪ್ರಸೂತಿ ಆರೈಕೆ' ಯೋಜನೆಯನ್ನು ಜಾರಿಗೆ ತಂದಿದೆ. ಬಿಪಿಎಲ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗರ್ಭಿಣಿಯರಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಸ
DK Shivakumar on BY Vijayendra : ಸದನದಲ್ಲಿ ಭಾಗವಹಿಸುವುದನ್ನು ಬಿಟ್ಟು, ಎಲ್ಲೆಲ್ಲೋ ತಪ್ಪಿಸಿಕೊಂಡು ಓಡಾಡುವುದಲ್ಲ. ತಂದೆಯ ಹೆಸರು ಹಾಳಾಗಲು ವಿಜಯೇಂದ್ರನೇ ಕಾರಣ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗೃಹಲಕ್ಷ್ಮಿ ವಿಚಾರದ
ಅಂತೂ ಇಂತೂ ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ಬಯಕೆ ಈಡೇರಿದೆ. MGNREGA ಯೋಜನೆಯನ್ನು VB– G RAM G ಎಂದು ಮರುನಾಮಕರಣ ಮಾಡುವ ಕೇಂದ್ರದ ಪ್ರಸ್ತಾವನೆಯನ್ನು ಲೋಕಸಭೆ ಅಂಗೀಕರಿಸಿದೆ. ಆದರೆ ಈ ಯೋಜನೆಯಿಂದ ಮಹಾತ್ಮ ಗಾಂಧಿ ಅವರ ಹೆಸರನ್ನು ಕೈಬಿ
2026ರ ಅಕ್ಟೋಬರ್ನಲ್ಲಿ ನಾಸಿಕ್ನಲ್ಲಿ ನಡೆಯಲಿರುವ ಸಿಂಹಸ್ಥ ಕುಂಭ ಮೇಳಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿ 12.5 ಕೋಟಿ ಜನ ಭೇಟಿ ನೀಡುವ ನಿರೀಕ್ಷೆಯಿದೆ. ಮೇಳದ ಪ್ರಮುಖ ಆಕರ್ಷಣೆಯಾದ ಸನ್ಯಾಸಿಗಳ ವಸತಿಗಾಗಿ 1,800 ಮರಗ
ಜರ್ಮನಿಯಲ್ಲಿ 14 ವರ್ಷಗಳಿಂದ ವಾಸಿಸುತ್ತಿರುವ ಮಂಗಳೂರು ಮೂಲದ ಮಹಿಳೆಯೊಬ್ಬರು, ತಮ್ಮ ಊರಿನ ಸಂಸ್ಕೃತಿ, ಹಬ್ಬ-ಹರಿದಿನಗಳನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿ, ಸ್ವದೇಶಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಜರ್
ನವೆಂಬರ್-ಡಿಸೆಂಬರ್ ಬಂತೆಂದರೆ ಸಾಕು ಬರೀ ಸಾವಿನ ಸುದ್ದಿಯನ್ನೇ ಕೇಳಬೇಕಾಗುತ್ತದೆ ಹೀಗೆ ಯಾರಾದರೂ ಗೊಣಗುವುದನ್ನು ನೀವು ಕೇಳಿದ್ದೀರಾ? ಏಕೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಹೆಚ್ಚು ಸಾವು ಸಂಭವಿಸುತ್ತವೆ? ಇದಕ್ಕೆ
ಬೆಳಗಾವಿ: ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಕೇಳಿಬಂದಿರುವ ಸ್ಮಶಾನ ಮತ್ತು ಕೆರೆ ಭೂಮಿ ಕಬಳಿಕೆ ಆರೋಪ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ವಿಪಕ್ಷ ನಾಯಕ ಆರ್. ಅಶೋಕ್ ಅವರು ಸದನದಲ್ಲಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದರು. ಸಚಿ
ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿವೆ ಎಂಬ ವದಂತಿ ರಾಜ್ಯದಲ್ಲಿ ಆತಂಕ ಮೂಡಿಸಿತ್ತು. ಈ ಬಗ್ಗೆ ವಿಧಾನಸಭೆಯಲ್ಲಿ ಆರೋಗ್ಯ ಸಚಿವರು ಸ್ಪಷ್ಟನೆ ನೀಡಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಕಳೆದ ವರ್
ಕರ್ನಾಟಕದ ಯುವಕರಿಗೆ ಭವಿಷ್ಯದ ಉದ್ಯೋಗಗಳತ್ತ ಹೆಜ್ಜೆ ಹಾಕಲು ಕರ್ನಾಟಕ ಸರ್ಕಾರ 'ಯುವನಿಧಿ ಪ್ಲಸ್' ಎಂಬ ಮಹತ್ವದ ಯೋಜನೆಯನ್ನು ಪರಿಚಯಿಸಿದೆ. ಪದವೀಧರ ಮತ್ತು ಡಿಪ್ಲೊಮಾ ಪಡೆದ ನಿರುದ್ಯೋಗಿ ಯುವಕರಿಗೆ ಉಚಿತವಾಗಿ ಎಲೆಕ್ಟ್ರಿಕ
ಕಾರವಾರ ಕರಾವಳಿಯಲ್ಲಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕರ್ ಅಳವಡಿಸಿದ್ದ ಸೀಗಲ್ ಹಕ್ಕಿ ಪತ್ತೆಯಾಗಿದೆ. ಇದು ಭಾರತೀಯ ನೌಕಾಪಡೆಯ ಪ್ರಮುಖ ನೆಲೆಯಾದ INS ಕದಂಬ ಬಳಿ ಕಂಡುಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಸಾಧನವನ್ನು ಪರಿಶೀ
ಸಕಲೇಶಪುರದಲ್ಲಿ ವೀರ ಮರಣ ಹೊಂದಿದ ಅಂಬಾರಿ ಆನೆ ಅರ್ಜುನನ ಸ್ಮಾರಕ ಹಾಗೂ ಪ್ರತಿಮೆ ನಿರ್ಮಾಣ ಕಾಮಗಾರಿ ಎರಡು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಉದ್ಘಾಟನೆ ವಿಳಂಬವಾಗ
ರಾಜ್ಯದಲ್ಲಿ 3 ವರ್ಷಗಳಲ್ಲಿ 8355 ಬಾಲ್ಯವಿರುದ್ದ ದೂರುಗಳು ಸ್ವೀಕೃತವಾಗಿದ್ದು,ಇದರಲ್ಲಿ ಸುಮಾರು 2198 ವಿವಾಹಗಳು ಕಾನೂನು ಉಲ್ಲಂಘಿಸಿ ನಡೆದಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಈ ಕಾರ್ಯ ನಿರ
ಇನ್ನೇನು ವರ್ಷ 2025 ಮುಗಿಯುತ್ತಾ ಬಂತು.ಕಣ್ಣು ಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಒಂದು ವರ್ಷ ಕಳೆದು ಹೋಗಿದೆ. ದಿನಗಳು ಉರುಳಿದ್ದೇ ಗೊತ್ತಾಗಲ್ಲ ಅನ್ನೋರಿಗೆ ನಿಮ್ಮ ನೆಚ್ಚಿನ ವಿಜಯ ಕರ್ನಾಟಕ ವೆಬ್ ವಿವಿಧ ಕ್ಷೇತ್ರಗಳಲ್ಲಿ ಭಾ
Vajpatee Name for President Post : ರಾಷ್ಟ್ರಪತಿ ಹುದ್ದೆಗೆ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಹೆಸರು ಮುನ್ನಲೆಗೆ ಬಂದಿತ್ತು. ಆದರೆ, ದೇಶದ ಟಾಪ್ ಮೋಸ್ಟ್ ಹುದ್ದೆಗೆ ಏರಲು, ಅಟಲ್’ಜೀ ಮನಸ್ಸು ಮಾಡಲಿಲ್ಲ ಎಂದು ಬಿಡುಗಡೆಯಾದ ಪುಸ್ತಕವ
ಭಾರತದ ವಿರುದ್ಧ ಬಾಂಗ್ಲಾದೇಶದ ರಾಜಕೀಯ ನಾಯಕರು ನೀಡಿದ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ, ಭಾರತ ಸರ್ಕಾರ ಢಾಕಾದಲ್ಲಿರುವ ಭಾರತೀಯ ವೀಸಾ ಅರ್ಜಿ ವಿಲೇವಾರಿ ಕೇಂದ್ರವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ವೀಸಾ ಸಂದರ್ಶನಗಳನ್ನ

18 C