'ಕ್ಯಾಪ್ಟನ್' ಎಂದೇ ಖ್ಯಾತನಾದ ನಾಸಿಕ್ ನ ಪ್ರಭಾವಿ ಜ್ಯೋತಿಷಿಯೊಬ್ಬ 35 ವರ್ಷದ ಮಹಿಳೆಯ ಮೇಲೆ ಸತತ ಅತ್ಯಾಚಾರ ಎಸಗಿದ ಆರೋಪದಡಿ ಬಂಧಿತನಾಗಿದ್ದಾನೆ. ನಾಸಿಕ್ ನ ಗಂಗಾಪುರ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸಿದಾಗ ಈತ 58 ಮಹಿಳೆಯರ
ಐಪಿಎಲ್ 2026ರ ಆರಂಭಕ್ಕೂ ಮುನ್ನ ಲಖನೌ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ ಅವರು ``ನಾನು ಜನರನ್ನು ಫಲಿತಾಂಶದ ಮೇಲೆಯೇ ಅಳೆಯುತ್ತೇನೆ'' ಎಂದು ಹಾಕಿರುವ ಎಕ್ಸ್ ಪೋಸ್ಟ್ ಇದೀಗ ಭಾರಿ ಚರ್ಚೆ ಹುಟ್ಟುಹಾಕಿದೆ. ಅವರು ತಮ್ಮ ಪೋಸ್ಟ್
War Impact On Cricket- ಮಧ್ಯಪ್ರಾಚ್ಯದ ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಕ್ರೀಡಾಲೋಕವನ್ನೂ ಬಿಟ್ಟಿಲ್ಲ. ಇದರಿಂದಾಗಿ ಇಂಗ್ಲೆಂಡ್ ಸೇರಿದಂತೆ ಕೆಲ ದೇಶಗಳಲ್ಲಿ ವ್ಯಾಪಕವಾಗಿ ಬಳಸುವ 'ಡ್ಯೂಕ್ಸ್' ಚೆಂಡುಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕ
Middle East Conflict- ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಎಲ್ ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಭಾರತವು ತನ್ನ ಇಂಧನ ಅಗತ್ಯಗಳನ್ನು ಪೂರೈಸಲು ವಿವಿಧ ಮಾರ್ಗಗಳನ್ನು ಕಂಡುಕೊಳ್ಳುತ್ತಿದೆ. ರಷ್ಯಾ
ದಾವಣಗೆರೆ ದಕ್ಷಿಣ ಟಿಕೆಟ್ ಘೋಷಣೆ ವಿಚಾರವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣಕ್ಕೆ ಹಿನ್ನಡೆ ಉಂಟಾಗಿದೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ. ಬಿಜೆ ಅಜಯ್ ಕುಮಾರ್ ಗೆ ಟಿಕೆಟ್ ನೀಡಬೇಕು ಎಂದು ಎಂಪಿ ರೇಣುಕಾಚಾರ್ಯ ನೇತೃತ್ವ
Love Mocktail 3 Review: ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ ಹೇಗಿದೆ? ಕಥೆ ಏನು?
ಮುಂಬೈ ಇಂಡಿಯನ್ಸ್ನಲ್ಲಿದ್ದಾಗ ಮಂಕಾಗಿದ್ದ ಅರ್ಜುನ್ ತೆಂಡೂಲ್ಕರ್ ಇದೀಗ ಲಖನೌ ಸೂಪರ್ ಜೈಂಟ್ಸ್ ಸೇರ್ಪಡೆಯಾದ ಮೇಲೆ ಬಹಳ ಚುರುಕಾಗಿದ್ದಾರೆ. ಯುವರಾಜ್ ಸಿಂಗ್ ಅವರಿಂದ ತರಬೇತಿ ಪಡೆಯುತ್ತಿರುವ ಅವರು ಇನ್ನೊಂದು ವಾರದಲ್ಲಿ ಪ
ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಯಾವ ಸಂದರ್ಭದಲ್ಲಿ ಬೆಂಬಲ ಕೊಡಬೇಕು ಎಂಬುವುದನ್ನು ನಾನು ಯೋಚನೆ ಮಾಡುತ್ತೇನೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ವಿಜಯಪುರದಲ
Yatnal Statement surprises BJP : ಮಗನ ಮದುವೆಯ ನಂತರ ಸಕ್ರಿಯ ರಾಜಕಾರಣದಲ್ಲಿ ಸಕ್ರಿಯರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್, ದಾವಣಗೆರೆ ಬಿಜೆಪಿ ಟಿಕೆಟ್ ಘೋಷಣೆಯ ಬಗ್ಗೆ ಮಾತನಾಡಿದ್ದಾರೆ. ಈಗ ಟಿಕೆಟ್ ಘೋಷಣೆಯಾಗಿದೆ ಎಂದು ಬೀಗಬೇಡಿ, ಬಿಫಾರಂ ಬರುವ
ಕೆಂಪೇಗೌಡ ಬಸ್ ನಿಲ್ದಾಣ ಮೆಜೆಸ್ಟಿಕ್ ಸೇರಿದಂತೆ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿರುವ ಅಂಗಡಿಗಳಲ್ಲಿ ತಿಂಡಿ- ತಿನಿಸುಗಳಿಗೆ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದು ನಿಮ್ಮ ಗಮನಕ್ಕೂ ಬಂದಿರಬಹುದು. ಅಷ್ಟೇ ಅಲ್ಲದೆ, ಅವ
Indian Stock Market Collapse- ಜಾಗತಿಕ ರಾಜಕೀಯ ಉದ್ವಿಗ್ನತೆ ಮತ್ತು ಅಮೆರಿಕದ ಫೆಡರಲ್ ರಿಸರ್ವ್ನ ಕಠಿಣ ನಿಲುವಿನಿಂದಾಗಿ ಭಾರತೀಯ ಷೇರು ಮಾರುಕಟ್ಟೆಯು ಮಾರ್ಚ್ 19ರ ಗುರುವಾರಂದು ಭಾರಿ ಕುಸಿತ ಕಂಡಿದೆ. ದಿನದ ವಹಿವಾಟಿನಲ್ಲಿ ಸೆನ್ಸೆಕ್ಸ್ 2,450 ಅ
ಮಧ್ಯಪ್ರಾಚ್ಯದಲ್ಲಿನ ಯುದ್ದದಿಂದಾಗಿಒ ಹೊರ್ಮುಜ್ ಜಲಸಂಧಿಯಲ್ಲಿನ ಇರಾನ್ ನಿಯಂತ್ರಣ ಮತ್ತಷ್ಟು ಬಿಗಿಯಾಗಿದ್ದು, ಇದರಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದ್ದು, ತೈಲ ಬೆಲೆ ಹೆಚ್ಚಳವಾಗಿದೆ. ಈ ಬೆನ
ಭಾರತದ ಖ್ಯಾತ ಕ್ರೀಡಾದಂಪತಿ ದಿನೇಶ್ ಕಾರ್ತಿಕ್ ಮತ್ತು ದೀಪಿಕಾ ಪಳ್ಳಿಕಾಲ್ ಅವರು ಇದೀಗ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ತಮ್ಮ ಪುತ್ರಿಗೆ 'ರಾಹಾ ಪಳ್ಳಿಕಾಲ್ ಕಾರ್ತಿಕ್' ಎಂದು ಹೆಸರಿಟ್ಟಿದ್ದಾರೆ. 2015ರಲ್ಲಿ ವಿವಾಹವಾಗಿದ್
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದಲ್ಲಿ ಹೈಕಮಾಂಡ್ ಹೇಳಿದವರಿಗೆ ಬಿಫಾರಂ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಈ ಎರಡು ಕ್ಷೇತ್ರಗಳಲ್ಲಿ ಗೆಲ್ಲುವುದೇ ನಮ್ಮ ಗುರಿಯಾಗಿದೆ ಎಂದು ಇದೇ ಸಂದರ
ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಇನ್ನೂ ಅಂತಿಮಗೊಂಡಿಲ್ಲ. ಮೇಟಿ ಕುಟುಂಬದಲ್ಲಿ ಟಿಕೆಟ್ ಗಾಗಿ ಸಾಕಷ್ಟು ಪೈಪೋಟಿ ಇದೆ. ಎಚ್ ವೈ ಮೇಟಿ ಅವರ ನಾಲ್ವರು ಮಕ್ಕಳಲ್ಲಿ ಟಿಕೆಟ್ ಗಾಗಿ ಪೈಪೋಟಿ ಇದೆ. ಈ ಹಿನ್ನೆಲೆಯಲ್ಲಿ
ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಉಂಟಾಗಿರುವ ತೈಲ ಬಿಕ್ಕಟ್ಟು ಈಗಾಗಲೇ ದಯನೀಯ ಸ್ಥಿತಿಯಲ್ಲಿದ್ದ ಪಾಕಿಸ್ತಾನವನ್ನು ಮತ್ತಷ್ಟು ಅತಂತ್ರ ಸ್ಥಿತಿಗೆ ತಳ್ಳಿದ್ದು, ಇದರಿಂದಾಗಿ ಮಾ.23ರಂದು ನಡೆಯಬೇಕಿದ್ದ ಪಾಕ್ ಗಣರಾಜ್ಯೋತ
ಮೈಸೂರು ರಸ್ತೆಯ ಐತಿಹಾಸಿಕ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ದೇಗುಲದ ಟ್ರಸ್ಟಿಗಳಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಸಚಿನ್ ಶಂಕರ
ಸಿದ್ದರಾಮಯ್ಯನವರ ಮಾತನ್ನು ಎಚ್ ವೈ ಮೇಟಿ ಕುಟುಂಬ ಮೀರುವುದಿಲ್ಲ. ಹಾಗಾಗಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಈ ಕುರಿತಾಗಿ
Karnataka Weather: ಇನ್ನೂ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ , ಗಾಳಿ, ಗುಡುಗಿನ ಅಬ್ಬರ ಇರಲಿದೆ. ರಾಜಧಾನಿ ಬೆಂಗಳುರು ಸೇರಿಂದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿಯೂ ಮಳೆಯಾಗ
ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ದೇಶದಾದ್ಯಂತ ಅಡುಗೆ ಅನಿಲ ವ್ಯತ್ಯಯ ಉಂಟಾಗಿದ್ದು, ಇದರಿಂದಾಗಿ ಜನರು ಕಂಗಾಲಾಗಿದ್ದಾರೆ. ಆದರೆ, ರಾಮನಗರದ ಹಲವು ಗ್ರಾಮಗಳಲ್ಲಿ LPG ಸಿಲಿಂಡರ್ ಗಳಿಗೆ ಬದಲಾಗಿ ಸರಕಾರಿ ಸ್ವಾಮ್ಯದ ಕಂಪನಿಯ
Ajit Agarkar : ಭಾರತ ಮತ್ತು ಶ್ರೀಲಂಕಾದಲ್ಲಿ ಜಂಟಿಯಾಗಿ ಆಯೋಜಿಸಲಾಗಿದ್ದ ಟಿ20 ವಿಶ್ವಕಪ್ ಟೂರ್ನಿ ಗೆದ್ದ ಬೆನ್ನಲ್ಲೇ, ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್, ಬಿಸಿಸಿಐಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಅಧಿಕಾರದ ಅವಧಿಯನ್ನು ವಿಸ
ದಕ್ಷಿಣ ಪಶ್ಚಿಮ ರೈಲ್ವೆ ವ್ಯಾಪ್ತಿಯಲ್ಲಿ ನಡೆಯಲಿರುವ ವಿವಿಧ ಕಾಮಗಾರಿಗಳ ಕಾರಣದಿಂದಾಗಿ ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವಿನ ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು - ಸುಬ್ರಹ್ಮಣ್ಯ ರೋಡ್ ಪ
ಮಧ್ಯಪ್ರಾಚ್ಯದಲ್ಲಿನ ಯುದ್ಧದಲ್ಲಿ ಭಾರತ ಯಾರ ಪರವೂ ವಹಿಸದೆ ಮೌನವಾಗಿರುವ ಮೂಲಕ ತಟಸ್ಥ ನೀತಿಯನ್ನು ಅನುಸರಿಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ನಿಂದ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಕಾಂಗ್ರೆಸ್ ಸಂಸದ ಶಶಿ ತರೂರ್
Renewable Energy : ರಸಗೊಬ್ಬರ ಉದ್ಯಮದಲ್ಲಿ ಬಳಸುವ ಶೇ.28ರಷ್ಟು ಅಮೋನಿಯಾವನ್ನು ಹಸಿರು ಅಮೋನಿಯಾದೊಂದಿಗೆ ಬದಲಾಯಿಸಲು ಸಿದ್ಧವಾಗಿದೆ. ಇದು ಆಮದು ಅವಲಂಬನೆಯನ್ನು ಪರಿಹರಿಸಿ ಆತ್ಮನಿರ್ಭರ ಭಾರತವನ್ನು ಬಲಪಡಿಸುತ್ತದೆ. ನವೀಕರಿಸಬಹುದಾದ ಇ
ಬೆಂಗಳೂರಿನ ಅಥ್ಲೀಟ್ ಲೋಕೇಶ್ ಸತ್ಯನಾಥನ್ ಅಮೆರಿಕಾದಲ್ಲಿ ನಡೆದ ಎನ್ಸಿಎಎ (NCAA) ಚಾಂಪಿಯನ್ಶಿಪ್ನಲ್ಲಿ 8. 21 ಮೀಟರ್ ಲಾಂಗ್ ಜಂಪ್ ಮಾಡುವ ಮೂಲಕ ಹೊಸ ರಾಷ್ಟ್ರೀಯ ಇಂಡೋರ್ ದಾಖಲೆ ಬರೆದಿದ್ದಾರೆ. ಮಗನ ಕ್ರೀಡಾ ಕನಸಿಗಾಗಿ ಟ್ಯಾಕ್ಸ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಾಲಿಗೆ ಚುನಾವಣೆ ಪ್ರತಿಷ್ಠೆಯ ವಿಷಯ. ಶಾಸಕ ಸ್ಥಾನ ಉಳಿಸಿಕೊಳ್ಳಲು ತಳಮಟ್ಟದಲ್ಲಿ ಸಂಘಟನೆ ಅತ್ಯವಶ್ಯ. ಈ ನಿಟ್ಟಿನಲ್ಲಿ ಈಗಾಗಲೇ ಬೂತ್ಗಳನ್ನು ಬಲಪಡಿಸುವ ಚಟುವಟಿಕೆ ಶುರು
Bachelors Living Cost In Bangalore : ಬದಲಾಗುತ್ತಿರುವ ಜೀವನಶೈಲಿ, ದುಬಾರಿಯಾಗುತ್ತಿರುವ ಪದಾರ್ಥಗಳ ನಡುವೆ ದೇಶದ ವಿವಿಧ ನಗರಗಳ ಸರಾಸರಿ ಜೀವನವೆಚ್ಚವೇನು ಎನ್ನುವ ಅಂಕಿಅಂಶವೊಂದು ಹೊರಬಂದಿದೆ. ದೇಶದ ಏಳು ನಗರಗಳ ಸರಾಸರಿ ಜೀವನವೆಚ್ಚದ ಪೈಕಿ, ಕೋಲ್
ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಯ ನಡುವೆ ಇಸ್ರೇಲ್ ಇರಾನ್ ನ ಸೌತ್ ಪಾರ್ಸ್ ಅನಿಲ ಕ್ಷೇತ್ರದ ಮೇಲೆ ದಾಳಿ ನಡೆಸಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಟ್ರಂಪ್ ಈ ದಾಳಿಯ ಬಗ್ಗೆ ನಮಗಾಗಲಿ ಅಥವಾ ಕತಾರ್ ಗಾಗಲಿ ಯಾವುದೇ
ಚಿನ್ನಾಭರಣ ಪ್ರಿಯರಿಗೆ ಯುಗಾದಿ ದಿನವೇ ಸಿಹಿಸುದ್ದಿ ಸಿಕ್ಕಿದ್ದು, ಇಂದು ಭಾರೀ ಬೆಲೆ ಇಳಿಕೆ ಆಗಿದೆ.
ಆ ಪವಿತ್ರ ಗರ್ಭಗುಡಿಯೊಳಗೆ ಇಡೀ ಬ್ರಹ್ಮಾಂಡವನ್ನೇ ಆಳುತ್ತಿರುವ ಪ್ರಶ್ನಾತೀತವಾದ ಮಹಾನ್ ಶಕ್ತಿಯೊಂದಿದ್ದು, ಪ್ರವೇಶಿಸಿದರೆ ಭಸ್ಮವಾವುದು ಖಚಿತ. ಸುಮ್ಮನೆ ನಮಿಸಿ ಶರಣಾಗತಿಯನ್ನು ಸೂಚಿಸು, ಎಂದಿಗೂ ಪರೀಕ್ಷಿಸಲು ಹೋಗಬೇಡ ಎಂ
ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ನಡುವಿನ ಯುದ್ಧಕ್ಕೆ ರಂಜಾನ್ ಹಬ್ಬದ ಪ್ರಯುಕ್ತ ತಾತ್ಕಾಲಿಕ ಕದನ ವಿರಾಮ ಬಿದ್ದಿದ್ದು, ಇಸ್ಲಾಮಿಕ್ ರಾಷ್ಟ್ರಗಳಾದ ಸೌದಿ ಅರೇಬಿಯಾ, ಕತಾರ್ ಮತ್ತು ಟರ್ಕಿ ಮನವಿಯ ಮೇರೆಗೆ ಈದ್-ಅಲ್-ಫಿತರ್ ಹ
Karnataka By Election : ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿರುವ ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯ ಕೇಂದ್ರೀಯ ಆಯ್ಕೆ ಸಮಿತಿ, ಅಭ್ಯರ್ಥಿಯನ್ನು ಪ್ರಕಟಿಸಿದೆ. ಬಾಗಲಕೋಟೆಯಲ್ಲಿ ನಿರೀಕ್ಷಿತ ಆಕಾಂಕ್ಷಿಗೆ ಟಿಕೆಟ್ ನೀಡಿದರೆ,
ಮಾವು ಬೆಳೆಯು ಹಾವೇರಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದೆ. ಸಾವಿರಾರು ರೈತರು ಮಾವು ಬೆಳೆ ಅವಲಂಬಿಸಿ ಜೀವನ ಸಾಗಿಸುತ್ತಿದ್ದಾರೆ. ಆದರೆ ಹೂ ಬಿಡುವ ಮಹತ್ವದ ಹಂತದಲ್ಲೇ ರೋಗ ಬಾಧಿಸಿರುವುದರಿಂದ ವರ್ಷದ ಆದಾಯ ಕೈ
ಹೊಸ ವರುಷ ಹೊಸತು ಹರುಷ ಎಂಬ ನಾಣ್ಣುಡಿಯಂತೆ, ಭಾರತೀಯ ಸಂಸ್ಕೃತಿಯ ಹೊಸ ವರ್ಷವಾದ ಯುಗಾದಿಯನ್ನು ಸ್ವಾಗತಿಸಲು ಸಡಗರದ ಸಿದ್ಧತೆಗಳು ನಡೆದಿವೆ. ನಗರದ ಪ್ರಮುಖ ಮಾರುಕಟ್ಟೆಗಳು ಹಾಗೂ ರಸ್ತೆಗಳು ಜನಜಂಗುಳಿಯಿಂದ ಕೂಡಿದ್ದು, ಹಬ್ಬದ
ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಮಹತ್ವದ ಸುದ್ದಿ ನೀಡಿದ್ದು, ಇನ್ನು ಮುಂದೆ ಹೆಚ್ಚುವರಿ ಶುಲ್ಕವಿಲ್ಲದೆ ನೆಚ್ಚಿನ ಸೀಟುಗಳನ್ನು ಆಯ್ಕೆ ಮಾಡುವ ಅವಕಾಶ ಕಲ್ಪಿಸಿದೆ. ಇದುವರೆಗೆ ಶೇ.20 ಸೀಟುಗಳಿಗೆ ಮಾತ್ರ ಉಚಿತ ಆಯ್ಕೆ ಅವಕ
ರಣ್ವೀರ್ ಸಿಂಗ್ ಅಭಿನಯದ ‘ಧುರಂಧರ್’ ಚಿತ್ರ ನೋಡಿ ಶಿಳ್ಳೆ - ಚಪ್ಪಾಳೆ ಹೊಡೆದಿದ್ದ ಪ್ರೇಕ್ಷಕರು ‘ಧುರಂಧರ್ 2’ ಚಿತ್ರವನ್ನೂ ಹಾಡಿ ಹೊಗಳುತ್ತಿದ್ದಾರೆ. ಚಿತ್ರದ ಸ್ಕ್ರೀನ್ ಟೈಮ್ ತುಸು ಜಾಸ್ತಿಯೇ ಇದ್ದರೂ, ಎಲ್ಲೂ ಬೋರಿಂಗ್ ಸ
Intel warns US Government : ಪಾಕಿಸ್ತಾನವೇ ಅಮೆರಿಕಕ್ಕೆ ದೊಡ್ಡ ಪರಮಾಣು ಭೀತಿ ಎಂದು ಯುಎಸ್ ಗುಪ್ತಚರ ಇಲಾಖೆ ಅಲ್ಲಿನ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದೆ. ಅಮೆರಿಕದ ಮೇಲೆ ದಾಳಿ ಮಾಡಬಹುದಾದ ಕ್ಷಿಪಣಿಗಳ ಸಂಖ್ಯೆಯನ್ನು ಪಾಕಿಸ್ತಾನ ದಿನದಿ
ಬಾದಾಮಿ ತಾಲೂಕಿನ ದಕ್ಷಿಣ ಭಾಗದ ಹಾಗನೂರು ಬಳಿ ಹರಿವು ಆರಂಭಿಸುವ ಮಲಪ್ರಭಾ ನದಿ ವ್ಯಾಪ್ತಿಯಲ್ಲಿ 40 ಹಳ್ಳಿಗಳಿವೆ. ಎಲ್ಲ ಹಳ್ಳಿಗಳೂ ಮಲಪ್ರಭಾ ನೀರೇ ಜೀವಜಲ. ಬೇಸಿಗೆಯಲ್ಲಿ ನದಿ ಬತ್ತಿದರೆ ಬೋರವೆಲ್ ಮತ್ತು ತೆರೆದ ಬಾವಿಗಳತ್ತ ಜ
ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ಒಟ್ಟು 4 ಹಳ್ಳಿಗಳ ಜಾಗಗಳನ್ನು. ಕೈಗಾರಿಕೆಗಳ ಅಭಿವೃದ್ಧಿಗಾಗಿ ಬಳಸಿ 2100 ಎಕರೆ ಕೃಷಿ ಭೂಮಿ ವಶಕ್ಕೆ ಮುಂದಾಗಿರುವುದರಿಂದ ರೈತರು ಒಗ್ಗಟ್ಟಲ್ಲಿ ವಿರೋಧ ಮಾಡಲು ಮುಂದಾಗಿದ್ದಾ
ಉಡುಪಿ ಜಿಲ್ಲೆಯ ಬೈಂದೂರಲ್ಲಿ ಉಪವಿಮಾನ ನಿಲ್ದಾಣ ರಚನೆಗೆ ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ ಸಲ್ಲಿಸಿದ ಬಳಿಕ ಸ್ಥಳ ಗುರುತಿಸುವಿಕೆ ನಂತರ ಯಾವುದೇ ಪ್ರಗತಿಯಾಗಿಲ್ಲ. ಸರಕಾರ ಉಡುಪಿಯಲ್ಲಿ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ
Karnataka Rain- ರಾಜ್ಯಾದ್ಯಂತ ಯುಗಾದಿ ಸಂಭ್ರಮದ ನಡುವೆಯೇ ಬೇಸಿಗೆ ಮಳೆ ಅಬ್ಬರಿಸಿದ್ದು, ಬಿಸಿಲ ಬೇಗೆಯಿಂದ ಕಾದಿದ್ದ ಭೂಮಿ ತಂಪಾಗಿದೆ. ಶಿವಮೊಗ್ಗ, ಧಾರವಾಡ, ಬಳ್ಳಾರಿ ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆಯಿಂದಾಗಿ ಭತ್ತ, ಮಾವು, ದ್ರಾಕ್ಷ
‘’ಒಂದು ಎಣ್ಣೆ ಬಾಟಲ್ ಮತ್ತು ಉಪ್ಪಿನಕಾಯಿ ಇಟ್ಟುಕೊಂಡು ನಾನು ‘ಸರ್ಸೆ ಸೆರ್ಗ ಸರ್ಸೆ’ ಹಾಡನ್ನ ಬರೆದಿದ್ದು. ಅದರಲ್ಲಿ ಅಶ್ಲೀಲತೆಯ ಉದ್ದೇಶ ಇರಲಿಲ್ಲ. ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ’’ ಎಂದು ವಿಡಿಯೋ ಮೂಲಕ ಕ್ಷಮೆಯಾಚಿ
RCB Team Practice Session- ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 19ನೇ ಆವೃತ್ತಿಯ ಐಪಿಎಲ್ಗಾಗಿ ಸಿದ್ಧತೆ ಆರಂಭಿಸಿದೆ. ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ನಾಯಕ ರಜತ್ ಪಾಟೀದಾರ್ ಸೇರಿದಂತೆ ಬಹುತೇಕ ಪ್ರಮುಖ ಆಟಗಾರರು ಬೆಂಗಳೂ
ಸಾಮಾಜಿಕ ಜಾಲತಾಣಗಳಲ್ಲಿ ಸಂಗತಿಗಳು ಬೇಗನೇ ವೈರಲ್ ಆಗುತ್ತವೆ. ಜನರು ಅಷ್ಟೇ ಬೇಗ ಅದನ್ನು ಮರೆತು ಬಿಡುತ್ತಾರೆ. ಇತ್ತೀಚೆಗೆ ಸಿನಿಮಾ ಹಾಡೊಂದರ ಸಾಹಿತ್ಯವು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಿನಿ
‘ಕೆಡಿ’ ಚಿತ್ರದ ‘ಸರ್ಸೆ ಸೆರ್ಗ ಸರ್ಸೆ’ ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಟೀಕೆ ವ್ಯಕ್ತವಾದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಯೂಟ್ಯೂಬ್ನಲ್ಲಿ ಕನ್ನಡದ ‘ಸರ್ಸೆ ಸೆರ್ಗ ಸರ್ಸೆ’ ಮತ್ತು ಹಿಂದಿಯ ‘ಸರ್ಕೆ ಚುನರ
1990 ರಿಂದ 2021 ರ ನಡುವೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಯನ್ನು ಸಲ್ಲಿಕೆ ಮಾಡಲು ಕರ್ನಾಟಕ ಹೈಕೋರ್ಟ್ನಿಂದ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ. ಸೌಜನ್ಯಾ ತಾಯಿ ಕುಸ
Glenn Philips Pilot Skills- ನ್ಯೂಜಿಲೆಂಡ್ನ ಆಲ್ರೌಂಡರ್ ಗ್ಲೆನ್ ಫಿಲಿಪ್ಸ್ ಅಪ್ಪಟ ಬಹುಮುಖ ಪ್ರತಿಭೆ. ಮೈದಾನದಲ್ಲಿ ಜಿಂಕೆಯಂತೆ ಹಾರಿ ಚೆಂಡನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಅವರು ವಿಮಾನವನ್ನೂ ಹಾರಿಸಬಲ್ಲರು. ಅವರು ಇತ್ತೀಚೆಗೆ ಆ
ದಾವಣಗೆರೆ ದಕ್ಷಿಣ ಟಿಕೆಟ್ ಗೊಂದಲ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ದಕ್ಷಿಣಕ್ಕೆ ಟಿಕೆಟ್ ಆಕಾಂಕ್ಷಿಗಳಾದ ಎಂಟು ಮಂದಿಯ ಬಗ್ಗೆ ಚರ್ಚೆ ನಡೆದಿದೆ. ಆ
ದೇವೇಗೌಡರು ಕಾಂಗ್ರೆಸ್ ಜತೆ ಪ್ರೀತಿ ಮಾಡಿ ಮೋದಿ ಮದುವೆಯಾದರು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಸ್ವತಃ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಜತೆ ಬಲವಂತ ಸಂಬಂಧ, ಹಿಂಸೆ ಕಿರುಕುಳವಿತ್ತು. ಇದೇ ದೂರ ಉಳ
ಗ್ಲುಕೋಮಾ ಕಾಯಿಲೆ ಲಕ್ಷಣ &ಕಾರಣಗಳು ಹೀಗಿವೆ| Dr. Thanuja Pradeep
‘ಅಯ್ಯ’ ಸಿನಿಮಾದಲ್ಲಿ ‘ರಕ್ಷಿತಾ ರಕ್ಷಿತಾ ನನ್ ಕಿಸ್ಸು ಸಿಕ್ಕಿತಾ.. ದರ್ಶನ್ನು ದರ್ಶನ್ನು ನಿನ್ ಮಾತೇ ಚಿಕನ್ನು..’ ಎಂಬ ಹಾಡಿದೆ. ಅಸಲಿಗೆ, ಈ ಹಾಡು ಬರೆದಿದ್ದು ಕಡೇ ಕ್ಷಣದಲ್ಲಿ. ಅದೂ ‘ಕೆಟ್ಟೋದೇ ಕೆಟ್ಟೋದೇ..’ ಹಾಡಿನ ಬದಲಾಗಿ. ರ
ಎಲ್ಲೆಡೆ ಇದೀಗ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಯುಗಾದಿ ಹಬ್ಬದ ಸಂಭ್ರಮ ಹಿಂದಿನಂತೆಯೇ ಇದೀಗ ಉಳಿದಿಲ್ಲ. ಇಂದು ಪ್ರಕೃತಿ ಮಾತೆಯ ಮೇಲೆ ನಿರಂತರವಾಗಿ ಮನುಷ್ಯ ದಾಳಿ ಮಾಡುತ್ತಿದ್ದಾರೆ. ಹಸಿರಿನ ಬದಲಾಗಿ ಸುತ್ತ ಮುತ್ತ
ರಾಜ್ಯ ವಿಮಾನಯಾನ ಅಭಿವೃದ್ಧಿ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದರು. ಆ ಬಳಿಕ ಮಾಧ್ಯಮಗಳ ಬಳಿ ಮಾತನಾಡಿದ ಡಿಸಿಎಂ, 2ನೇ ವಿಮಾನ ನಿಲ್ದಾಣ
ಮದುವೆಯ ಭರವಸೆ ನೀಡಿ ಯುವತಿ ಜತೆ ಲೈಂಗಿಕ ಸಂಪರ್ಕ ನಡೆಸಿ ಬಳಿಕ ಜಾತಿ ಕಾರಣಕ್ಕೆ ಮದುವೆ ನಿರಾಕರಿಸಿದರೆ ಅಂತಹ ಪ್ರಕರಣವನ್ನು ಅತ್ಯಾಚಾರ ಎಂದು ಪರಿಗಣಿಸಲು ವಿಧೇಯಕದಲ್ಲಿ ಅವಕಾಶ ಇದೆ. ಮನೆಯವರ ಒತ್ತಡ ಅಥವಾ ಇತರೆ ಜಾತಿ ಆಧಾರಿತ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ನಡುವೆ ಚೀನಾಗೆ ತೈಲ ಸಾಗಿಸುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ ಸದ್ಯ ಮಾರ್ಗ ಮಧ್ಯೆ ತನ್ನ ಪಥವನ್ನು ಬದಲಿಸಿದ್ದು, ಭಾರತದ ಸಮುದ್ರ ಮಾರ್ಗದತ್ತ ತೆರಳಿದೆ. ಜನವರಿಯಲ್ಲಿ ಬಾಲ್ಟಿಕ್ ಸಮುದ್ರ
ಕೋಗಿಲು ಬಡಾವಣೆಯ 30 ನಿವಾಸಿಗಳಿಗೆ ಬುಧವಾರ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಜಮೀರ್ ಅಹಮದ್ ಅವರು ಹಕ್ಕುಪತ್ರ ವಿತರಿಸಿದರು. ಈ ಪೈಕಿ ಸಾಮಾನ್ಯ ವರ್ಗದ 10, ಪರಿಶಿಷ್ಟ ಜಾತಿಯ 7, ಪರಿಶಿಷ್ಟ ಪಂಗಡದ 2 ಹಾಗೂ 11 ಅಲ್ಪಸಂಖ್ಯಾತ ಕುಟುಂಬಗಳಿ
ಐಪಿಎಲ್ ನ ಅತ್ಯಂತ ಜನಪ್ರಿಯ ತಂಡಗಳಲ್ಲೊಂದಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾರಾಟ ಪ್ರಕ್ರಿಯೆ ಇದೀಗ ಅಂತಿಮ ಹಂತ ತಲುಪಿದೆ. ಸ್ವೀಡಿಷ್ ಸಂಸ್ಥೆ EQT ಮತ್ತು ಮಣಿಪಾಲ್ ಗ್ರೂಪ್ನ ರಂಜನ್ ಪೈ ನೇತೃತ್ವದ ಒಕ್ಕೂಟದ ನಡ
ಮನೆಯಲ್ಲೇ ಕುಳಿತು ಜಾತಿ, ಆದಾಯ, ನಿವಾಸಿ ದೃಢೀಕರಣ ಪ್ರಮಾಣಪತ್ರ ಪಡೆಯುವ ಸೌಲಭ್ಯ ಜಾರಿ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅಧಿವೇಶನಕ್ಕೆ ಮಾಹಿತಿ ನೀಡಿದರು. ನಾಡ ಕಚೇರಿ - ತಹಶೀಲ್ದಾರ್ ಕಚೇರಿಗಳಲ್ಲಿ ಜನರಿಗೆ ವಿವಿಧ ಸೇವ
ರಾಜ್ಯಸಭೆಯಲ್ಲಿಂದು ಎಐಸಿಸಿ ಹಾಗೂ, ವಿಪಕ್ಷ ನಾಯಕ ಮಲ್ಲಿಕಾರ್ಜುನ ನಾಯಕ , ದೇವೇಗೌಡರು ಕುರಿತು ಮಾತನಾಡಿದ ಭಾಷಣ ಈಗ ಎಲ್ಲರ ಗಮನ ಸೆಳೆಯುತ್ತಿದೆ.
ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ನಡೆದಿದ್ದು, ಬಿಜೆಪಿಯ ಪ್ರೀತಿ ವಿನಾಯಕ ಕಾಮಕರ್ ಮೇಯರ್ ಆಗಿ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಹಣಮಂತ ಕೊಂಗಾಲಿ ಆಯ್ಕೆಯಾಗಿದ್ದಾರೆ. ಈ ಮೂ
ಕನ್ನಡ ನಿರ್ದೇಶಕ ಪ್ರೇಮ್ ಇದೀಗ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಅದೂ ‘ಸರ್ಸೆ ಸೆರಗ ಸರ್ಸೆ’ ಹಾಡಿನ ಮೂಲಕ. ‘’ಇದೊಂದು ಕೊಳಕು ಹಾಗೂ ಕೀಳು ಅಭಿರುಚಿಯ ಸಾಹಿತ್ಯ ಹೊಂದಿರುವ ಹಾಡು’’ ಎಂದು ಹಲವರು ಮೂಗು ಮುರಿಯುತ್ತಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ US-ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ತಾರಕ್ಕಕೇರಿದ್ದು, ಈಗಾಗಲೇ ಸಾವಿರಾರು ಜನರು ಇರಾನ್ ನಲ್ಲಿ ಸಾವನ್ನಪ್ಪಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ. ಇವರ ಸಹಾಯಕ್ಕೆ ಇದೀಗ ಭಾರತ ಧಾವಿಸಿದ್ದು, ಭ
Venna Kashappanavar Ticket Aspirant : ಬಾಗಲಕೋಟೆ ವಿಧಾನಸಭೆಯ ಉಪಚುನಾವಣೆಗೆ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಲಿದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಮೇಟಿ ಕುಟುಂಬಕ್ಕೆ ಟಿಕೆಟ್ ನಿರಾಕರಿಸಿ, ಬೇರೆಯವರಿಗೆ ಟಿಕೆಟ್ ನೀಡಿದ್ದೇ ಆದಲ್ಲಿ, ನಾನ
ಭಾನುವಾರದವರೆಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಶುಕ್ರವಾರದವರೆಗೂ ಉತ್ತರ ಕರ್ನಾಟಕ, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೆ ಗುಡುಗು, ಬಿರುಗಾಳಿ ಸಹಿತ ಹಲವೆಡೆ ಆಲಿಕಲ
ಇವಿ ಪಾಯಿಂಟ್ನಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ಈ ಬೆಂಕಿಯು ಮೂರು ಅಂತಸ್ತಿನ ಮನೆಗೆ ತಗುಲಿ, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ಇಂದೋರ್ನಲ್ಲಿ ನಡೆದಿದೆ. ಮತ್ತು ಇತರ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಗಾ
ರಾಜ್ಯ ಕಾಂಗ್ರಸ್ ನಲ್ಲಿ ಸದ್ಯ ಸಂಪುಟ ಪುನಾರಚನೆಯ ಚರ್ಚೆ ಗರಿಗೆದರಿದ್ದು, 20ಕ್ಕೂ ಅಧಿಕ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶಿಘ್ರವೇ ಸಂಪುಟ ಪುನಾರಚನೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಿ ಎಂದು ಎಂದು ಮನವಿ ಮಾ
ಕನಸುಗಳು ನಾಳೆಯ ಬದುಕಿನ ದಾರಿಯಾಗಿರುತ್ತವೆ. ಅದರಿಂದ ಸಮಾಜಕ್ಕೂ ದೇಶಕ್ಕೂ ಹೇಗೆ ಒಳಿತಾಗಬೇಕು ಎಂಬುದು ರಾಮಕೃಷ್ಣ ಆಶ್ರಮದ ಪೂಜ್ಯ ಶ್ರೀ ಪುರುಶೋಮತ್ತಮಾನಂದರ ಜೀವನವೇ ಕೈಗನ್ನಡಿ. ಈ ಲೇಖನದಲ್ಲಿ ಉಡುಪಿಯ ಗೀತಾ ಪ್ರವೀಣ್ ಭಟ್
Opinion Poll : ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಭಾಗವಾಗಿ ಕೇರಳದಲ್ಲಿ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ. ಏಪ್ರಿಲ್ ಒಂಬತ್ತರಂದು ಚುನಾವಣೆ ನಡೆಯಲಿದೆ. ದಿನಾಂಕ ಘೋಷಣೆ ಬೆನ್ನಲ್ಲೇ, ಒಪಿನಿಯನ್ ಪೋಲ್ ಒಂದು ಹೊರಬಿದ್ದಿದ್ದು, ಎಡರ
ಬೆಂಗಳೂರು ನಗರ ಸಂಚಾರ ವಿಭಾಗದಲ್ಲಿ ಅಪ್ರಾಪ್ತ ವಯಸ್ಕರು ಮತ್ತು ಅವರಿಗೆ ವಾಹನ ನೀಡುವ ಪೋಷಕರ ವಿರುದ್ಧವೂ ಐ ಎಂ ವಿ ( ಮೋಟಾರು ವಾಹನಗಳ ಕಾಯ್ದೆ) ಹಾಗೂ ಬಿಎಸ್ ಎಸ್ ಕಾಯ್ದೆ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ರಾಜ್ಯದಲ್ಲಿ ಆಚರಿಸಲಾಗುವ ಎಲ್ಲಾ ಜಯಂತಿಗಳಲ್ಲಿ ಬಳಕೆ ಮಾಡುತ್ತಿರುವ ಡಿಜೆಗಳನ್ನು ನಿಷೇಧಿಸಬೇಕು ಎಂದು ಸಚಿವ ಸಂತೋಷ ಲಾಡ್ ಆಗ್ರಹಿಸಿದ್ದು, ಸದನದಲ್ಲಿ ಬಿಜೆಪಿ ನಾಯಕರ ಹಾಗೂ ಸರ್ಕಾರದ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಡ
ಇಡೀ ಹೊಟೇಲ್ ಉದ್ಯಮವೇ ವಾಣಿಜ್ಯ ಸಿಲಿಂಡರ್ ಅವಲಂಬಿಸಿದ್ದು, ಇದೀಗ ಸಣ್ಣ-ಪುಟ್ಟ ಹೋಟೆಲ್ ಹಾಗೂ ದರ್ಶಿನಿಗಳು ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿವೆ. ದೊಡ್ಡ ಹೋಟೆಲ್ನವರು ಹೆಚ್ಚಿನ ಹಣ ನೀಡಿ ಸಿಲಿಂಡರ್ ಖರೀದಿಸಿದರೆ, ಸಣ್ಣ-
ದೇಶದಲ್ಲಿ ಸದ್ಯ LPG ಬಿಕ್ಕಟ್ಟು ಶುರುವಾಗಿದ್ದು,ಕಮರ್ಷಿಯಲ್ LPG ಸಿಲಿಂಡರ್ ಗಳಲ್ಲಿ ವ್ಯತ್ಯಯವುಂಟಾಗಿದ್ದು, ಇದರ ಜೊತೆಗೆ ದಿನನಿತ್ಯದ ಬಳಕೆ ವಸ್ತುಗಳ ಬೆಲೆಯೂ ಏರಿಕೆಯಾಗಿದ್ದು, ಇದರಿಂದಾಗಿ ಹೋಟೆಲ್ ನಲ್ಲಿರುವ ತಿಂಡಿ-ತಿನಿ
ಬೆಳಗಾನೆದ್ದು ಮುಖ ಮಾರ್ಜನ ಮಾಡಿ, ದೇವರಿಗೆ ದೀಪ ಹಚ್ಚಿ ಕೈಮುಗಿದು, ಕೈಯಲ್ಲಿ ಲೈಟರ್ ಹಿಡಿದು ಗ್ಯಾಸ್ ಸ್ಟೋವ್ ಮುಂದೆ ನಿಂತಾಗ ಎಂದಾದರೂ 'ಹಾರ್ಮುಜ್ ಜಲಸಂಧಿ'ಯ ಬಗ್ಗೆ ಯೋಚಿಸಿದ್ದೀರಾ? ಅಥವಾ ಕೇವಲ 30 ಕಿ.ಮೀ. ಅಗಲವಿರುವ ಈ ಹಾರ್ಮುಜ
ಚಿನ್ನದ ಬೆಲೆಯಲ್ಲಿ ಭಾರಿ ಏರಿಳಿತ ಕಾಣುತ್ತಿದ್ದು, ನಿನ್ನೆ ಹೆಚ್ಚಳ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಇಳಿಕೆಯಾಗಿದೆ.
Bagalkot and Davanagere South By Election : ರಾಜ್ಯದ ಎರಡು ವಿಧಾನಸಭಾ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಯಾರೇ ಅಭ್ಯರ್ಥಿಯಾಗಿರಲಿ, ಅವರಿಗೆ ಪ್ರಚಾರಕ್ಕೆ ಹೆಚ್ಚು ಸಮಯ ಉಳಿದಿಲ್ಲ. ಆದರೆ, ಕಾಂಗ್ರೆಸ್ ಆಗಲಿ ಬಿಜೆಪಿಯಾಗಲಿ ಅಭ್ಯರ್ಥಿಯನ್ನು ಇನ್ನೂ
ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯ ನಡುವೆ ಹೊರ್ಮುಜ್ ಜಲಸಂಧಿಯಲ್ಲಿ ನಿಂತಿರುವ ಭಾರತೀಯ ತೈಲ ಟ್ಯಾಂಕರ್ ಗಳ ರಕ್ಷಣೆಗೆ ಇರಾನ್ ನ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದ್ದು, ಈಗಾಗಲೇ 2 ತ
ಕುಡಿಯುವ ನೀರು ಹರಿಸುತ್ತಿದ್ದ ಕಾಲುವೆ ಒಡೆದು ಹೋದ್ದರಿಂದ ಭಾರಿ ಪ್ರಮಾಣದ ನೀರು ನದಿಪಾಲಾಗುತ್ತಿದೆ. ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ.
ಆರ್ಎಸ್ಎಸ್ ಶತಮಾನೋತ್ಸವ ಅಂಗವಾಗಿ ಕರ್ನಾಟಕದಲ್ಲಿ ಹಿಂದೂ ಸಮಾಜೋತ್ಸವ, ಪಥ ಸಂಚಲನಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೂ ನಾವು ಇದನ್ನು ಪರಿಗಣಿಸುವುದಿಲ್ಲ. ಪಥ ಸಂಚಲನ ಮುಂದಿನ ಅಕ್ಟೋಬರ್ವರೆಗೆ ಮುಂದು
Expelled INC MLA Sofia Firdous : ಹಲವು ರಾಜ್ಯಗಳಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಹರ್ಯಾಣ ಹೊರತು ಪಡಿಸಿ, ಮಿಕ್ಕೆಲ್ಲಾ ಕಡೆ ಕಾಂಗ್ರೆಸ್ಸಿಗೆ ತೀವ್ರ ಮುಖಭಂಗ ಎದುರಾಗಿದೆ. ಒಡಿಶಾದಲ್ಲಿನ ಚುನಾವಣೆ, ದೇಶಾದ್ಯಂತ ಗಮನವನ್ನು ಸೆಳೆದಿತ್ತು. ಇದ
ರಾಜ್ಯದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೌಲಾನಾ ಆಜಾದ್ ಮಾದರಿ ಶಾಲೆಗಳ ಪೈಕಿ ಇನ್ನೂ 100 ಶಾಲೆಗಳಲ್ಲಿ ಎಲ್ಕೆಜಿ ತರಗತಿಗಳನ್ನು ಆರಂಭಿಸಲು ಸಿದ್
ಮಡಿಕೇರಿ ಹೊರವಲಯದ ಮದೆನಾಡು ಸಮೀಪದ ಬೆಟ್ಟತ್ತೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಪೂಜಾ ಫೆ.28ರಂದು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಳು. ಈ ಘಟನೆ ಖಂಡಿಸಿ ಭಾರೀ ಪ್ರತಿಭಟನೆ ನಡೆದಿತ್ತು. ಕೂಡಲೇ ಕಾಡಾನೆಯನ್ನು ಸೆರೆ ಹಿಡಿಯ
ಈ ಬಾರಿಯ ಯುಗಾದಿ ಹಬ್ಬದ ಸಂಭ್ರಮಕ್ಕೆ ಬೆಲೆ ಇಳಿಕೆಯೂ ಜತೆಯಾಗಿದೆ. ಪ್ರತಿ ವರ್ಷ ಯುಗಾದಿ ವೇಳೆಗೆ ಅಗತ್ಯ ವಸ್ತುಗಳಾದ ಹಣ್ಣು, ತರಕಾರಿ, ಹೂಗಳ ದರ ಗಗನಕ್ಕೇರುತ್ತಿತ್ತು. ಆದರೆ ಈ ಬಾರಿ ಇವುಗಳ ಬೆಲೆ ಹೆಚ್ಚಿನ ಪ್ರಮಾಣದಲ್ಲಿಏರಿಯ
ಹೋಟೆಲ್ಗಳಿಗೆ ದಿಢೀರನೆ ಎಲ್ಪಿಜಿಯನ್ನು ಸ್ಥಗಿತಗೊಳಿಸಿದ್ಯಾಕೆ ಎಂದು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಮೆಟ್ಟಿಲೇರಿದೆ. ಇದರಿಂದ 60 ಲಕ್ಷ ಜನ ಬೆಂಗಳೂರಲ್ಲಿ ಇದೇ ಉದ್ಯೋಗದಲ್ಲಿ ಅವಲಂಬಿಸಿದ್ದು, ತೊಂದರೆಯಾಗಿದೆ. ಇದು ಉದ್ಯೋ
ನಗರ ವಲಯದಲ್ಲಿನ್ನೂ ಸಿಲಿಂಡರ್ ಕೊರತೆ ಕಂಡುಬಂದಿಲ್ಲ. ಆದರೆ, ಗ್ರಾಮೀಣ ಪ್ರದೇಶದ ಶಾಲೆಗಳಿಗೆ ನಾಲ್ಕು ದಿನಗಳಿಂದ ಪೂರೈಕೆಯಾಗುತ್ತಿಲ್ಲ. ಏ.10ರ ತನಕ ಶಾಲೆ ನಡೆಯಲಿದ್ದು, ಬರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಕೊಡಲೇಬೇಕೆಂದು
ದೇಹದಲ್ಲಿ ವಿಟಮಿನ್ ಕೊರತೆಯ ಲಕ್ಷಣಗಳು ಮತ್ತು ಆಹಾರದ ಮೂಲಕ ಸರಿಪಡಿಸುವ ಕ್ರಮಗಳು | Dr. Vishwas K
ಕೊಲೆಸ್ಟ್ರಾಲ್ ವಿಚಾರದಲ್ಲಿ ಇರುವ ತಪ್ಪು ಕಲ್ಪನೆಗಳೇನು ವೈದ್ಯರ ಮಾತಿನಲ್ಲಿಯೇ ಕೇಳಿ Dr. Raju Krishnamurthy
ಸಂಬಂಧ ಉಳಿಸಿಕೊಳ್ಳೋಕೆ ಇಷ್ಟು ಮಾಡಿ ಸಾಕು..ಪ್ರೀತಿಯಲ್ಲೂ ಕಲಿಯೋದಿದೆ|Dr. Purvi Jayaaraaj
Pneumonia in children: ನ್ಯುಮೋನಿಯಾ ಅಂದ್ರೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿರೋದಾ? Dr. Anjan Kumar T M
ಶುಗರ್ ಹಾರ್ಟ್, ಕಿಡ್ನಿಗೆ ಮಾತ್ರ ಸಮಸ್ಯೆ ತರಲ್ಲ, ಕ್ಯಾನ್ಸರ್ ಕೂಡ ತರಿಸುತ್ತೆ!Dr Prajwal
ಹೊಟ್ಟೆಯುಬ್ಬರ, ಹುಳಿತೇಗು ಬರೋದ್ಯಾಕೆ? ತಿಂದ ಕೂಡ್ಲೇ ವಾಷ್ರೂಮ್ಗೆ ಹೋಗ್ತೀರಾ? Dr Praveen kumar

21 C