ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ಗೆ 48 ಗಂಟೆಗಳ ಕಠಿಣ ಗಡುವನ್ನು ನೀಡಿದ್ದು, ಜಾಗತಿಕವಾಗಿ ಪ್ರಮುಖವಾಗಿರುವ ಹಾರ್ಮುಜ್ ಜಲಸಂಧಿಯನ್ನು ಕೂಡಲೇ ಮುಕ್ತಗೊಳಿಸಲು ಅಥವಾ ಶಾಂತಿ ಒಪ್ಪಂದಕ್ಕೆ ಬರಲು ಸೂಚಿಸಿದ್ದಾರ
ಮೈಸೂರು ಹೊರ ವಲಯದಲ್ಲಿ ಹೊಸ ಬಡಾವಣೆ ನಿರ್ಮಾಣ ಮಾಡಲು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಡ್ರೋನ್ ಸಮೀಕ್ಷೆ ಆರಂಭ ಮಾಡಿದೆ. ದೊಡ್ಡ ಮಾರಗೌಡನಹಳ್ಳಿ, ನಾಗವಾಲ, ಕಮರವಳ್ಳಿ, ಬೊಮ್ಮೇನಹಳ್ಳಿ ಸೇರಿದಂತೆ ಸುತ್ತಲ ಗ್ರಾಮಗಳಲ್ಲಿ ಸಮೀಕ
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 345 ಭಾರತೀಯ ಮೀನುಗಾರರನ್ನು ಭಾರತ ಸರ್ಕಾರವು ಅರ್ಮೇನಿಯಾ ಮಾರ್ಗದ ಮೂಲಕ ಯಶಸ್ವಿಯಾಗಿ ರಕ್ಷಿಸಿ ತಾಯ್ನಾಡಿಗ
ಕಾರ್ಮಿಕ ಸಂಹಿತೆ ಜಾರಿ ಬಳಿಕ ಕಾನೂನುಗಳು ಬದಲಾವಣೆಯಾಗಿದ್ದು, ಉದ್ಯೋಗಿಗಳ ರಜೆ ವಿಷಯದಲ್ಲಿ ಮಹತ್ವದ ನಿಯಮಗಳನ್ನು ಜಾರಿ ತರಲಾಗಿದೆ. ಪ್ರತಿ ವರ್ಷವೂ ರಜೆ ನಗದೀಕರಣ, ರಜೆ ನಿರಾಕರಿಸಿದರೆ ನಷ್ಟ ಇಲ್ಲ, ರಜೆ ವರ್ಗಾವಣೆಯ ಮಿತಿಯನ್
ಹಾವೇರಿ ವಿಶ್ವವಿದ್ಯಾಲಯವು ತಮಗೆ ನೀಡಿರುವ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿದ್ದಾರೆ . ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕ
ಕೇರಳ ಚುನಾವಣೆಯ ಮತ್ತೊಂದು ಸಮೀಕ್ಷೆ ಬಹಿರಂಗಗೊಂಡಿದೆ. ಲೋಕ್ಪೋಲ್ ಸಮೀಕ್ಷೆಯಲ್ಲಿ ಈ ಬಾರಿ ಆಡಳಿತಾರೂಢ ಎಡಪಕ್ಷಗಳಾದ ಎಲ್ಡಿಎಫ್ ಈ ಬಾರಿ ಅಧಿಕಾರದಿಂದ ಕೆಳಗಿಳಿಯಲಿದೆ ಎನ್ನಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್
ಹುಬ್ಬಳ್ಳಿಯ ಜಿಮ್ನಲ್ಲಿ ಪರಿಚಯವಾದ ಯುವತಿಯೊಂದಿಗೆ ಸಮೀರ್ ಲವ್ ಜಿಹಾದ್ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತೊಂದು ಯುವತಿ ಲೈಂಗಿಕ ದೌರ್ಜನ್ಯ ಹಾಗೂ ಬೆದರಿಕೆ ಆರೋಪ ಮುಫೀಜ್ ಎಂಬಾತನ ವಿರುದ್ಧ ಕೇಳಿಬಂದಿದೆ.
Gemini saidಮಡಿಕೇರಿ ತಾಲ್ಲೂಕಿನ ಪ್ರಸಿದ್ಧ ಚಾರಣ ತಾಣ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ತೆರಳಿದ್ದ ಕೇರಳದ ಕೋಯಿಕ್ಕೋಡ್ ನಿವಾಸಿ ಶರಣ್ಯ (35) ಎಂಬುವವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಎರ್ನಾಕುಲಂನಲ್ಲಿ ಐಟಿ ಉ
ಬಾಗಲಕೋಟೆ ಉಪಚುನಾವಣೆಯ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಇಂದು ಬಿಜೆಪಿ ಪ್ರಚಾರದಲ್ಲಿ ಭಾಗಿಯಾದ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಆಡಳಿತದ ಬಗ್ಗೆ ಕಿಡಿಕಾರಿದ್ದು, ಸಿಎಂ ಅವರ ಸಮಾಜದ ವ್ಯಕ್ತಿ ನಿಂತಿದ್ದಾರೆಂಬ ಕಾ
ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ರ್ಯಾಲಿಗೆ ಸಾಕ್ಷಿಯಾಗಿದ್ದ ಪಾಲಕ್ಕಾಡ್ ಮುನಿಸಿಪಾಲ್ಟಿ ಎದುರಿನ ಪೋರ್ಟ್ ಮೈದಾನ ಈಗ ಸಂಪೂರ್ಣ ಶಾಂತವಾಗಿದೆ. ಅಲ್ಲಿನ ರಾಜಕೀಯ ಅಬ್ಬರವೆಲ್ಲ ಮಾಸಿಹೋಗಿದ್ದು, ಮಕ್ಕಳು ಎಂದಿನಂತೆ ಆಟವಾಡು
ಮಕ್ಕಳ ಸುರಕ್ಷಿತ ಮತ್ತು ಸುಗಮ ಶಾಲಾ ಪ್ರಯಾಣಕ್ಕಾಗಿ ರಾಜ್ಯ ಸರ್ಕಾರವು 'ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ'ಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಈ ಕುರಿತು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೀಡಿದ್
ವಿಷು ಮತ್ತು ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ರೈಲ್ವೆಯು ಮಂಗಳೂರು ಸೆಂಟ್ರಲ್ ಮತ್ತು ಚೆನ್ನೈ ಎಗ್ಮೋರ್ ನಡುವೆ ವಿಶೇಷ ರೈಲುಗಳನ್ನು ಘೋಷಿಸಿದೆ. ರೈಲು ಸಂಖ್ಯೆ 06126 ಏಪ್ರಿಲ್ 6 ಮತ್ತು 13 ರಂದು ಸಂಜೆ 4 ಗಂಟೆಗೆ ಮಂಗಳ
ಡಾ ಸಹನಾ ಪ್ರಸಾದ್ ವೃತ್ತಿಯಲ್ಲಿ ಪ್ರಾಧ್ಯಾಪಕಿಯಾಗಿದ್ದು, ಮನಮುಟ್ಟುವಂತೆ ಬರೆಯುವ ಲೇಖಕಿಯೂ ಆಗಿದ್ದು, ನೂರಾರು ಸಣ್ಣ ಕಥೆ, ಲೇಖನ, ಕಾದಂಬರಿಗಳನ್ನು, ಧಾರವಾಹಿಗಳನ್ನೂ ಬರೆದಿದ್ದಾರೆ. ಇದೀಗ ಅವರು ಬರೆದಿರುವ ಜಪಾನಿನ ಪ್ರವಾಸ
ಅಭಿವೃದ್ಧಿ ಹೊಂದಿದ ಕೇರಳದ ಮೇಲೆ ಕೇಂದ್ರೀಕರಿಸಿದ ಭರವಸೆಗಳೊಂದಿಗೆ ಎನ್ಡಿಎ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ತಿರುವನಂತಪುರದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ
ರಾಜ್ಯದಲ್ಲಿ ಎಐ ತಂತ್ರಜ್ಞಾನದಿಂದ ಉಂಟಾಗುವ ಉದ್ಯೋಗ ನಷ್ಟ ತಡೆಯಲು ಐಟಿಬಿಟಿ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಯುವಜನರಿಗೆ ಕೌಶಲ ತರಬೇತಿ ಸೇರಿದಂತೆ , ಕ್ವಾಂಟಮ್-ಎಐ ಶಾಲೆಗಳು ಮತ್ತು ಕಾರ್ಯಾಗಾರಗಳನ್ನು ಸ್ಥಾಪಿಸುವ
1919ರಲ್ಲಿ ಮುಂಬಯಿಯಿಂದ ಲಂಡನ್ಗೆ ಮೊದಲ ಭಾರತೀಯ ಒಡೆತನದ ಹಡಗು ಎಸ್ಎಸ್ ಲಾಯಲ್ಟಿಯ ಮೊದಲ ಪ್ರಯಾಣದ ನೆನಪಿಗಾಗಿ ಭಾರತದಲ್ಲಿ ಏ.5ರಂದು ರಾಷ್ಟ್ರೀಯ ಜಲಾಯಾನ ಅಥವಾ ಕಡಲ ದಿನ(ಮೆರಿಟೈಮ್ ಡೇ) ಆಚರಿಸಲಾಗುತ್ತದೆ. 1964ರಲ್ಲಿ ಮೊದಲ ಬಾ
ಫೆಬ್ರವರಿ 28 ಕ್ಕೆ ಆರಂಬವಾದ ಮಧ್ಯಪ್ರಾಚ್ಯ ಯುದ್ಧ ಇರಾನ್ ಪರಮಾಣು ಕೇಂದ್ರಗಳನ್ನು ಟಾರ್ಗೆಟ್ ಮಾಡಿ ನಡೆಸಲಾಗುತ್ತಿದೆ. ಒಂದೆಡೆ ಸಂಧಾನ ಮಾತುಕತೆ ನಡೆಯುತ್ತಿದ್ದರೂ, ಇರಾನ್ ಪರಮಾಣ ಕಾರ್ಯಕ್ರಮಗಳನ್ನು ನಿಲ್ಲಿಸಲು ಒತ್ತಾಯಿಸ
ಒಮ್ಮೆ ಪಂದ್ಯ ರಾಜಸ್ಥಾನ ರಾಯಲ್ಸ್ ಪರ ಮತ್ತೊಮ್ಮೆ ಗುಜರಾತ್ ಜೈಂಟ್ಸ್ ಕಡೆಗೆ. ಕೊನೇ ಓವರ್ ವರೆಗೂ ಚಂಚಲೆಯಾಗಿದ್ದ ವಿಜಯ ಲಕ್ಷ್ಮೀ ಕೊನೆಗೂ ಒಲಿದಿದ್ದು ರಾಜಸ್ಥಾನ ರಾಯಲ್ಸ್ ಕಡೆಗೆ! ಧ್ರುವ್ ಜ್ಯುರೆಲ್, ಯಶಸ್ವಿ ಜೈಸ್ವಾಲ್ ಅವರ
Fastest 500 Runs Partnership In IPL- ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಇದೀಗ ಐಪಿಎಲ್ನಲ್ಲಿ ಅತಿ ವೇಗವಾಗಿ 500 ರನ್ ಜೊತೆಯಾಟವಾಡಿದ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇವಲ 248 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪುವ ಮ
RCB Vs CSK Match Previw ಐಪಿಎಲ್ನ ಬದ್ಧ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಲ್ ಏಪ್ರಿಲ್ 5ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ. ಈ ಸೀಸನ್ ನ ಮೊದಲ ಪಂದ್ಯ ಗೆದ
ಮುಸ್ಲಿಂ ಮತ್ತು ನಾಗರಿಕ ಇರಾನಿಯನ್ನರಾಗಿ ಬಂಧಿತರೊಂದಿಗೆ ಗೌರವ ಮತ್ತು ಘನತೆಯಿಂದ ನಡೆದುಕೊಳ್ಳುವುದು ನಮಗೆ ಗೊತ್ತಿದೆ.. ಇದು ಬಹುಶಃ ತಮ್ಮ ವಶದಲ್ಲಿರುವ ಅಮೆರಿಕದ ಎಫ್-15 ಫೈಟರ್ ಜೆಟ್ನ ಪೈಲಟ್ನ ತಾಯಿಗೆ ಇರಾನ್ ಕಳುಹಿಸ
ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ದೇಶಾದ್ಯಂತ ಎಲ್ಪಿಜಿ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರ ಎಲ್ಪಿಜಿ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತನಗಳನ್ನು ಮಾಡುತ್ತಿದೆ. ಈ ಮಧ್ಯೆ ಅಸ್ಸಾಂ ಮುಖ್ಯಮಂತ್ರಿ ಹೀಮಂ
ರಣದೀಪ್ ಸಿಂಗ್ ಸುರ್ಜೇವಾಲ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅಗಿದ್ದಾರೆ. ಆದರೆ ಇತ್ತೀಚೆಗೆ ಅವರು ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಒಂದಿಷ್ಟು ಅಂತರ ಕಾಯ್ದುಕೊಂಡಿದ್ದರು. ನಾಯಕತ್ವ
ಭಾರತದ ವಿದೇಶಾಂಗ ನೀತಿ ಮತ್ತು ಮಧ್ಯಪ್ರಾಚ್ಯ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ನಿಲುವನ್ನು ಪ್ರಶ್ನಿಸುತ್ತಿರುವವರು ಒಂದೆಡೆಯಾದರೆ, ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲೂ ಭಾರತ ತನ್ನ ಹಿತಾಸಕ್ತಿಯನ್ನು ಕಾಪಾಡಿಕೊಳ್ಳು
ಸಮೀರ್ ರಿಝ್ವಿ ಅವರ ನಿರಂತರ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್ ಗಳ ಜಯ ದಾಖಲಿಸಿದೆ. ಈ ಹಿಂದಿನ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಅಜೇಯ 7
ಸಿದ್ದರಾಮಯ್ಯ ಅವರ ನಿಜ ಬಣ್ಣ ಮೈಸೂರಿನಲ್ಲಿ ಗೊತ್ತಾಗಿ ಅಲ್ಲಿನ ಮತದಾರರು ಸೋಲಿಸಿದರು. ಆಗ ಬಾದಾಮಿಗೆ ಓಡಿ ಬಂದರು. ಬಾದಾಮಿ ಕೈ ಹಿಡಿಯಿತು. ಆದರೆ ಇಲ್ಲಿಗೂ ಕೈ ಕೊಟ್ಟು ಓಡಿ ಹೋದರು. ಈಗ ಮತ್ತೆ ಬಾಗಲಕೋಟೆಗೆ ಬಂದಿದ್ದಾರೆ. ಇಲ್ಲಿಗ
ಪ್ಯಾಟ್ ಕಮಿನ್ಸ್ ಅವರನ್ನು ಬಹುಕಾಲದಿಂದ ಕಾಡುತ್ತಿರುವ ಬೆನ್ನುನೋವು ಇನ್ನೂ ಬಿಟ್ಟಿಲ್ಲ. ತಮ್ಮ ಬೆನ್ನಿನ ಅಂತಿಮ ಸ್ಕ್ಯಾನ್ ಪಡೆಯಲು ಇವರು ಇದೀಗ ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ. ಹೀಗಾಗಿ ಅವರು ಸನ್ ರೈಸರ್ಸ್ ಪರ ಕೆಲ ಪಂದ್ಯ
ಅನಂತ ಬ್ರಹ್ಮಾಂಡವನ್ನು ಅರಿಯುವ ನಮ್ಮ ಪ್ರಕ್ರಿಯೆಯಲ್ಲಿ ಈ ಬಾರಿ ನಾವು TOI 5205b ಎಂಬ ವಿಚಿತ್ರ ಗ್ರಹವೊಂದರ ಬಗ್ಗೆ ಅಧ್ಯಯನ ಮಾಡೋಣ. ಖಗೋಳಶಾಸ್ತ್ರಜ್ಞರ ಪ್ರಕಾರ ಈ ಎಕ್ಸೋಪ್ಲ್ಯಾನೆಟ್ ಅಸ್ತಿತ್ವದಲ್ಲೇ ಇರಬಾರದ ಗ್ರಹ. ಆದಾಗ್ಯೂ, ದ
ಐಪಿಎಲ್ ಟಿಕೆಟ್ಗಾಗಿ ತೆಲಂಗಾಣದಿಂದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಫೋನ್ ಮಾಡಿದ್ದರು ಎಂಬ ಕುತೂಹಲಕಾರಿ ಸಂಗತಿಯನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹಂಚಿಕೊಂಡಿದ್ದಾರೆ. ಶಾಸಕರಿಗೆ ಉಚಿತವಾಗಿ ಐಪಿಎಲ್ ಟಿಕೆಟ್ ನೀಡಿರ
Amazon targeted by Iran : ಕೊಲ್ಲಿ ರಾಷ್ಟ್ರಗಳಲ್ಲಿರುವ ಬಹುರಾಷ್ಟ್ರೀಯ ಕಂಪೆನಿಯ ಮೇಲೆ ಟಾರ್ಗೆಟ್ ಮಾಡಲಾಗುವುದು ಎಂದು ಇರಾನ್ ಹೇಳಿತ್ತು. ಅದರಂತೆಯೇ, ದುಬೈ ಮತ್ತು ಬಹ್ರೇನ್ ನಲ್ಲಿರುವ ಅಮೆಜಾನ್ ಸಂಸ್ಥೆಯ ವೆಬ್ ಸರ್ವೀಸ್ ಕೇಂದ್ರಗಳ ಮೇಲೆ
ಐಪಿಎಲ್ ಪ್ರಾರಂಭವಾದಾಗಿನಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಭಾಗವಾಗಿರುವ ವಿರಾಟ್ ಕೊಹ್ಲಿ ಇದೀಗ 19ನೇ ಸೀಸನ್ ನಲ್ಲಿ ಆಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕುಟುಂಬ ಸಮೇತ ಲಂಡನ್ ನಲ್ಲಿ ವಾಸಿಸುತ್ತಿರುವ ಅವ
ಹಳೆಯ ವಾಹನಗಳಿಗೂ ಎಚ್ಎಸ್ ಆರ್ ಪಿ ಅಳವಡಿಕೆ ಕಡ್ಡಾಯ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಈ ಕುರಿತಾಗಿ ಯಾವುದೇ ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಜನರಲ್ಲಿ ಮನವಿ ಮಾಡಿದೆ. ಹಳೆಯ ವಾಹನಗಳಿಗೂ ಎಚ್ಎಸ್ ಆರ್ ಪಿ ಅಳವಡಿಕೆ
ಹಾರ್ದಿಕ್ ಪಾಂಡ್ಯ ಅವರು ಅನಾರೋಗ್ಯಗೊಂಡಿರುವ ಹಿನ್ನೆಲೆಯಲ್ಲಿ ದಿಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೂರ್ಯಕುಮಾರ್ ಯಾದವ್ ಅವರು ನಾಯಕತ್ವ ವಹಿಸಿದ್ದಾರೆ. ಹಾರ್ದಿಕ್ ಅವರ ಬದಲಾಗಿ ಸೂರ್ಯಕುಮಾರ್ ಅವರು ಟಾಸ್ ಗಾಗಿ ಮೈದಾನಕ್ಕೆ ಆ
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿ ಟಿಕೆಟ್ ಸಿಗದಿರುವ ಬಗ್ಗೆ, ದೇಶಾದ್ಯಂತ ಭಾರೀ ಚರ್ಚೆಗಳು ನಡೆಯುತ್ತಿವೆ. ತಮ್ಮ ನೆಚ್ಚಿನ ನಾಯಕನಿಗೆ ಟಿಕೆಟ್ ನೀಡದಿರುವುದಕ್ಕೆ ಮಾಜಿ ಸಿಂಗಂ ಅಭಿಮಾನ
ರಾಜ್ಯಾದ್ಯಂತ ಎಲ್ ಪಿ ಜಿ ಕೊರತೆ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ತಪ್ಪು ಒಪ್ಪಿಕೊಂಡು ಕೇಂದ್ರ ಸರ್ಕಾರ ಜನರ ಬಳಿ ಕ್ಷಮೆ ಕೋರಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾ
ಇರಾನ್ ವಿರುದ್ಧ ಸಮರ ಸಾರಿರುವ ಅಮೆರಿಕ, ಮಧ್ಯಪ್ರಾಚ್ಯವೆಂಬ ಚಕ್ರವ್ಯೂಹದಿಂದ ಹೊರಬರಲಾರದೇ ಒದ್ದಾಡುತ್ತಿದೆ. ಅಮೆರಿಕದ ಎರಡು ಫೈಟರ್ ಜೆಟ್ಗಳನ್ನು ಇರನ್ ವಾಯು ರಕ್ಷಣಾ ವ್ಯವಸ್ಥೆಗಳು ಹೊಡೆದುರುಳಿಸಿದ್ದು, ಅಮೆರಿಕ ಅಧ್
Bangla appeals to BCCI : ತಾನೇ ಮಾಡಿಕೊಂಡ ತಪ್ಪಿನ ನಿರ್ಧಾರಕ್ಕೆ ಬಾಂಗ್ಲಾದೇಶದ ಕ್ರಿಕೆಟ್ ಬೋರ್ಡ್ ಈಗ ಮರಗುತ್ತಿದೆ. ಭಾರತದಲ್ಲಿ ಭದ್ರತೆಯ ನೆಪವನ್ನು ಇಟ್ಟುಕೊಂಡು ಪಂದ್ಯವಾಡುವುದಿಲ್ಲ ಎಂದಿದ್ದ ಬಿಸಿಬಿ (Bangladesh Cricket Board), ಈಗ ದ್ವಿಪಕ್ಷೀಯ ಸ
ಅಮೆರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ಮೇಯರ್ ಚುನಾವಣೆಗೆ ಭಾರತೀಯ ಮೂಲದ ರಿನಿ ಸಂಪತ್ ಎಂಬವರು ಡೆಮಕ್ರಾಟಿಕ್ ಪಕ್ಷದ ಮೇಯರ್ ಆಗಿ ಆಯ್ಕೆಯಾಗಿದ್ದು, ಡಿಸಿಯಲ್ಲಿ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದ ಮೊದಲ ದಕ್ಷ
ಸಿಟಿ ರವಿ ಅವರ 'ಬಜೆಟ್ನಲ್ಲಿ ಮುಸ್ಲಿಮರ ಓಲೈಕೆ' ಎಂಬ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಮರ ಜನಸಂಖ್ಯೆ ಶೇ. 40 ರಷ್ಟಿದ್ದು, ಆ ಪ್ರಮಾಣಕ್ಕೆ ಹೋಲಿಸಿದರೆ ಬಜೆಟ್ನಲ್
ಮಧ್ಯಪ್ರಾಚ್ಯದ ಸಂಘರ್ಷವನ್ನು ಶಮನಗೊಳಿಸುವಲ್ಲಿ ಅಮೆರಿಕಾ ಹಾಗೂ ಇರಾನ್ ನಡುವೆ ರಾಜತಾಂತ್ರಿಕ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿ ಜಾಗತಿಕವಾಗಿ ತನ್ನ ಸಾಮರ್ಥ್ಯವನ್ನು ತೋರ್ಪಡಿಸಿಕೊಳ್ಳಲು ಪ್ರಯತ್ನಿಸಿದ್ದ ಪಾಕ್ ಭಾರಿ ಮ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಆಟೋ ಚಾಲಕರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರಕ್ಕೆ 6ನೇ ಗ್ಯಾರಂಟಿ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರವು ಇಂಧನದ ಮೇಲೆ ವಿಧಿಸಿರು
ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ ಎಂಬುವುದು ಬಿಜೆಪಿ ಆರೋಪವಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಉದ್ದೇಶಪೂರ್ವಕ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂಬುವುದು ಕಾಂಗ್ರೆಸ್ ವಾದವಾಗಿದೆ. ಈ ನಡುವೆ ವಿರೋ
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಈ ಬಾರಿ ಬೇಸಿಗೆ ಶಿಬಿರಗಳ ಆಯೋಜನೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಇಂತಹ ಶಿಬಿರಗಳ ಸಂಖ್ಯೆ ಶೇಕಡಾ 25 ರಷ್ಟು ಹೆಚ್ಚಾಗಿದ್ದು, ಅಲ್ಲಿ ಡ್ಯಾನ್ಸ್, ಮ್ಯೂಸಿಕ್,
Mamata Banerjee Losing Ground : ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಹೊಸ ಒಪಿನಿಯನ್ ಪೋಲ್ ಒಂದು ಹೊರಬಿದ್ದಿದೆ. ಇದರ ಪ್ರಕಾರ, ಬಂಗಾಳದ ಹಲವು ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ ನೆಲೆಯನ್ನು ಕಳೆದುಕೊಳ್ಳುವ ಭೀತ
ಇತ್ತೀಚಿಗೆ ಚಿನ್ನದ ಬೆಲೆಯಲ್ಲಿ ಕಂಡುಬರುತ್ತಿರುವ ಏರಿಕೆಯಿಂದಾಗ ಚಿನ್ನವಿಟ್ಟು ಸಾಲ ಪಡೆದುಕೊಳ್ಳುವವರ ಸಂಖ್ಯೆಯಲ್ಲಿ ಏರುಗತಿಯಲ್ಲಿ ಸಾಗುತ್ತಿದೆ. ಸಾಲದ ಮಾರುಕಟ್ಟೆಯು 2026ರ ಹಣಕಾಸು ವರ್ಷದ 3ನೇ ತ್ರೈ ಮಾಸಿಕದಲ್ಲಿ ಸುಧಾರ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ನಡುವೆ ಅಮೆರಿಕಾದ 2 ಫೈಟರ್ ಜೆಟ್ ಗಳನ್ನು ಇರಾನ್ ಹೊಡೆದುರುಳಿಸಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಟ್ರಂಪ್ ನಾವು ಯುದ್ಧದಲ್ಲಿದ್ದು, ಈ ದಾಳಿಗಳು ನಡೆಯುತ್ತಿರುವ ರಾಜತಾಂತ್ರಿಕ
Minority Commission post of AICC to Zameer : ಸಿದ್ದರಾಮಯ್ಯನವರ ಪರಮಾಪ್ತರಲ್ಲಿ ಒಬ್ಬರಾದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಜನಪ್ರಿಯತೆ ಹೆಚ್ಚುತ್ತಿದೆ ಎನ್ನುವುದಕ್ಕೆ ಉದಾಹರಣೆಯಾಗಿ, ಅಲ್ಪಸಂಖ್ಯಾತ ಘಟಕದ ಸಲಹಾ ಪರಿಷತ್ತಿನಲ್ಲಿ ಅವರಿಗೆ ಸ್ಥಾ
ಮಧ್ಯಪ್ರಾಚ್ಯದಲ್ಲಿನ ಯುದ್ದದ ಪರಿಣಾಮ ರಾಜ್ಯದ ಜನರ ಮೇಲೂ ಬೀಳುತ್ತಿದ್ದು, ಇಂಧನ ಅನಿಶ್ಚಿತತೆಯಿಂದಾಗಿ ತಿಂಡಿ-ತಿನಿಸು ಸೇರಿದಂತೆ ಆಟೋ ಹಾಗೂ ವಾಹನಗಳ ಅನಿಲ ಪೂರೈಕೆಯಲ್ಲಿ ವ್ಯತ್ಯಯವುಂಟಾಗುತ್ತಿದೆ. ಇದರಿಂದಾಗಿ ಹೋಟೇಲ್ ಗ
ಮಧ್ಯ ಪ್ರಾಚ್ಯದ ಸಂಘರ್ಷವು ದಕ್ಷಿಣ ಭಾರತದ ಕೋಳಿ ಸಾಕಾಣಿಕೆ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಭಾರತದ 'ಮೊಟ್ಟೆಯ ತೊಟ್ಟಿಲು' ಎನಿಸಿಕೊಂಡಿರುವ ತಮಿಳುನಾಡಿನ ನಾಮಕ್ಕಲ್ ಮತ್ತು ಕರ್ನಾಟಕದ ಭಾಗಗಳಿಂದ ಗಲ್ಫ್ ರಾಷ್ಟ್ರಗಳಿಗೆ ತ
ಜಗಳೂರು ತಾಲೂಕಿನಲ್ಲಿ ತಾಪಮಾನವು 38 ಡಿಗ್ರಿ ಸೆಲ್ಸಿಯಸ್ಗೆ ತಲುಪಿದ್ದು, ಮುಂದಿನ ದಿನಗಳಲ್ಲಿ ಇದು 42 ಡಿಗ್ರಿಯವರೆಗೆ ಏರಿಕೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರತೊಡಗಿದೆ. ವಿಶೇ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ನಡುವೆ ಹೊರ್ಮುಜ್ ಜಲಸಂಧಿಯನ್ನು ಸುರಕ್ಷಿತಗೊಳಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಗಿದ್ದ ನಿರ್ಣಯದ ಮತದಾನ ಮುಂದಿನ ವಾರಕ್ಕೆ ಮುಂದೂಡಲಾಗಿದೆ. ಇನ್ನು, ಹೊರ್ಮುಜ್ ಜಲಸ
Raghav Chadha Joining BJP : ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಾರ್ಟಿಯ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಅವರ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ಉಪನಾಯಕನ ಸ್ಥಾ
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೂರ್ಯನ ಪ್ರಖರತೆ ಮತ್ತು ತೀವ್ರವಾಗುತ್ತಿರುವ ನೀರಿನ ಅಭಾವವು ನಮ್ಮ ಬದುಕಿನ ಭದ್ರತೆಯನ್ನು ಅಲುಗಾಡಿಸುತ್ತಿದೆ. ಭೂಮಿಯ ಆಳದ ಜಲಮೂಲಗಳಾದ ಬೋರ್ವೆಲ್ ಹಾಗೂ ಬಾವಿಗಳು ಬರಿದಾಗುತ್ತಿರುವು
ಮಂಡ್ಯ ನಗರಕ್ಕೆ ಹೊಂದಿಕೊಂಡಂತೆ ನೂತನವಾಗಿ ತಲೆ ಎತ್ತಿರುವ ಸುಮಾರು 15 ರಿಂದ 20 ಬಡಾವಣೆಗಳು ಮೂಲ ಸೌಕರ್ಯಗಳಿಲ್ಲದೆ ಸಂಕಷ್ಟಕ್ಕೆ ಸಿಲುಕಿವೆ. ಸುಮಾರು 30,000ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಪ್ರದೇಶಗಳಲ್ಲಿ ವಿಶೇಷವಾಗಿ ಕುಡಿ
ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ದ ಸಂಚಾರಿ ಪೊಲೀಸರು ನಿರ್ದಾಕ್ಷಿಣ್ಯವಾಗಿ ದಂಡ ಪ್ರಯೋಗ ಮಾಡುತ್ತಿದ್ದರೂ ಸಹ ಅದನ್ನು ವಸೂಲಿ ಮಾಡುವಲ್ಲಿ ಯಶಸ್ವಿಯಾಗಿಲ್ಲ.ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 4.51 ಕೋಟಿ ಪ್ರಕ
ಪುನರ್ವಸತಿ ಕೇಂದ್ರದಿಂದ ತಪ್ಪಿಸಿಕೊಂಡ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿ ಪರಾರಿಯಾಗಿದ್ದ ಮಾದಕ ವ್ಯಸನಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮಾದಕ ಚಟದಿಂದ ಹೊರಬರಲುಮೇಲೆ ಪುನರ್ವಸತಿ ಕೇಂದ್ರದಿಂದ ತಪ್ಪ
ಬಯಲು ಸೀಮೆಗೆ ಶಾಶ್ವತ ಕುಡಿಯುವ ನೀರಿನ ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ 35 ಅಂಶಗಳ ಷರತ್ತುಬದ್ದ ತಾತ್ವಿಕ ಒಪ್ಪಿಗೆ ನೀಡಿದೆ. ಇದರಿಂದಾಗಿ ಅಕ್ಟೋಬರ್ ತಿಂಗಳಿನ ವೇಳೆಗೆ ಮೊದಲ ಹಂತದಲ್ಲ
2016ರಲ್ಲಿ ಬಡ್ತಿಯ ಆಧಾರದ ಮೇಲೆ ನೀಡಲಾಗಿದ್ದ ಜಿಲ್ಲಾ ನ್ಯಾಯಾಧೀಶರ ಸೇವಾ ಹಿರಿತನ ಪಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಹೈಕೋರ್ಟ್ ಪೂರ್ಣಪೀಠ ಈ ಸೇವಾ ಹಿರಿತನದ ಅಂತಿಮ ಪಟ್ಟಿಯನ್ನು ಎತ್ತಿ ಹಿಡಿದಿದೆ. ಅಲ
ಕರ್ನಾಟಕ ವಿಧಾನ ಪರಿಷತ್ತಿನ 12 ಮಂದಿ ಎಂಎಲ್ಸಿಗಳು ಶೀಘ್ರ ನಿವೃತ್ತಿಯಾಗಲಿದ್ದಾರೆ. ಅವರ ಸ್ಥಾನಗಳಿಗೆ ಬಿಜೆಪಿ ಕಾಂಗ್ರೆಸ್ನಿಂದ ನೂರಾರು ಆಕಾಂಕ್ಷಿಗಳು ಕಣ್ಣಿಟ್ಟಿದ್ದಾರೆ. ವಿಧಾನಸಭೆಯಿಂದ 4 ಸ್ಥಾನಗಳು ಕಾಂಗ್ರೆಸ್ಗೆ ಖ
ಮೈಸೂರಿನಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ನಿರ್ಹವಣೆಗೆ ಆತ್ಯಾಧುನಿಕ ಡಿಪೋ ಸ್ಥಾಪಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಇದಕ್ಕಾಗಿ 400 ಕೋಟಿ ರೂ. ವೆಚ್ಚ ಮಾಡಲಾಗುತ್ತಿದ್ದು, ಮತ್ತಷ್ಟು ರೈಲುಗಳ ಸಂಚಾರ, ನಿಲುಗಡೆಗೆ
ರಾಜ್ಯ ಸರ್ಕಾರ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಅಂಕದ ಬದಲು ಗ್ರೇಡ್ ನೀಡಲಾಗುತ್ತದೆ. ಈ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗರಂ ಆಗಿದ್ದಾರೆ. ರಾಜ್ಯ
ಚಂದಿರನ ಕಕ್ಷೆ ಸುತ್ತಲು ಹೊರಟಿರುವ ನಾಸಾದ ನಾಲ್ವರು ಗಗನಯಾತ್ರಿಗಳು, ಮಾರ್ಗ ಮಧ್ಯೆ ಭೂಮಿಯ ಸುಂದರ ಚಿತ್ರವನ್ನು ಕ್ಲಿಕ್ಕಿಸಿದ್ದು, ಇದೀಗ ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆರ್ಟೆಮಿಸ್-2 ಗಗನಯಾತ
ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರ ಹಿಂದಿ ಭಾಷಣ ವೈರಲ್ ಆಗಿದೆ. ಉಪ ಚುನಾವಣೆ ಪ್ರಚಾರದ ವೇಳೆ ಸಂಸದೆ ಮಾತನಾಡಿದ್ದು, ದಾವಣಗೆರೆಯಲ್ಲಿ ಹಿಂದಿ ಅವಶ್ಯಕತೆ ಏನಿತ್ತು ಎಂದು ಪ್ರಶ್ನೆ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದ
ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) vs ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಡುವಿನ ಐಪಿಎಲ್ ಪಂದ್ಯದಲ್ಲಿ, ಸಿಎಸ್ಕೆ ಬ್ಯಾಟ್ಸಮನ್ ಆಯುಷ್ ಮಾತ್ರೆ ಅವರ ಬ್
ನಾನು ಪಕ್ಷದ ನಿಷ್ಢಾವಂತ ಕಾರ್ಯಕರ್ತ, ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸುವುದಷ್ಟೇ ನನ್ನ ಕರ್ತವ್ಯ ಎನ್ನುವ ಅನೇಕ ರಾಜಕಾರಣಿಗಳು, ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದಾಗ, ಪಕ್ಷದಲ್ಲಿ ಉನ್ನತ ಸ್ಥಾನ ಸಿಗದಿದ್
ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿ
ಬಿಡಿಎಯಿಂದ ವಿಮಾನ ನಿಲ್ದಾಣ ರಸ್ತೆಯ ಮೇಖ್ರಿ ವೃತ್ತದ ಬಳಿಕ ಹೊಸ ಫ್ಲೈಓವರ್ ನಿರ್ಮಾಣ ಮಾಡಲಾಗುತ್ತಿದೆ. 1.6 ಕಿ.ಮೀ ಉದ್ಧವಿದ್ದು, 4 ಪಥಗಳಿವೆ. ಒಟ್ಟು 420 ಕೋಟಿ ವೆಚ್ಚದಲ್ಲಿ ಟೆಂಡರ್ ಆಹ್ವಾನಿಸಲಾಗಿದೆ. ಈ ಯೋಜನೆಗೆ ಯಾವುದೇ ಭೂಸ್ವ
ದಾವಣಗೆರೆಗೆ ಪ್ರಚಾರಕ್ಕಾಗಿ ಜಮೀರ್ ಕರೆಸಿ ಸರ್ ಎಂದು ಸಿಎಂ ಸಿದ್ದರಾಮಯ್ಯ ಅವರ ಬಳಿಕ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮನವಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಪರವಾಗಿ ಪ್ರಚಾರಕ್ಕೆ ಜಮ
ಅಸ್ಸಾಂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗೋಲ್ಪಾರಾ ಜಿಲ್ಲೆಯ ದುಧೋನಿಯಲ್ಲಿ ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಶತಸಿದ್ಧ ಎಂದು ಘೋಷಿಸಿದ್
ಒಂದು ಸಮಾಜವನ್ನು ಇನ್ನೊಂದು ಸಮಾಜದ ಮೇಲೆ ಎತ್ತಿಕಟ್ಟುವ ಕ್ರಾಂತಿಕಾರಿ ಕಾರ್ಯ, ದೊಡ್ಡಸ್ಥಿಕೆಯನ್ನು ಈ ಸರಕಾರ ಮಾಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಟೀಕಿಸಿದರು. ಬಳಕೆ ಸರ್ಟಿಫಿಕೇ
ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಅವರನ್ನು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ಮಾಡಲಾಗಿದೆ. ಕೃಷಿ ಮಾರುಕಟ್ಟೆ ಇಲಾ
ಭಾರತದ ರಕ್ಷಣಾ ವ್ಯವಸ್ಥೆ ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದ್ದು, ಅದರಲ್ಲೂ ನಮ್ಮ ನೌಕಾಸೇನೆಯ ಬತ್ತಳಿಕೆಗೆ ಅತ್ಯಾಧುನಿಕ ಯುದ್ಧ ನೌಕೆಗಳು ಸೇರ್ಪಡೆಗೊಳ್ಳುತ್ತಿವೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು (ಏ.3-ಶುಕ್ರ
ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದಾರೆ. ಸ್ಥಳದಲ್ಲಿಯೇ ಅವರನ್ನು ಶುಶ್ರೂಷೆ ಮಾಡ
ಇರಾನ್ ವಿರುದ್ಧ ಸಮರ ಸಾರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರ ಸರಿಯೋ ಅಥವಾ ತಪ್ಪೋ ಎಂಬುದರ ಕುರಿತು ಜಾಗತಿಕ ಮಟ್ಟದಲ್ಲಿ ಭಿನ್ನ ಭಿನ್ನ ಅಭಿಪ್ರಾಯಗಳಿವೆ. ಆದರೆ ಅಮೆರಿಕ ಈ ಯುದ್ಧದ ಟ್ರ್ಯಾಪ್ನಲ್ಲಿ ಸಿಲ
PSL Vs IPL : ಪಾಕಿಸ್ತಾನ್ ಸೂಪರ್ ಲೀಗ್ ಪಂದ್ಯಾವಳಿಯು, ಐಪಿಎಲ್ ಅನ್ನು ಮೀರಿಸುತ್ತದೆ ಎಂದು ವಾದ ಮಾಡುವವರಿಗೆ ಮತ್ತೊಂದು ಕೆಟ್ಟ ಉದಾಹರಣೆ ಸಿಕ್ಕಿದೆ. ಐಪಿಎಲ್ ಆರಂಭಕ್ಕೆ ಎರಡು ದಿನ ಮುನ್ನ ಆರಂಭವಾದ ಪಿಎಸ್ಎಲ್ ಬೇಡವಾದ ಕಾರಣಕ್ಕೆ ಸು
ರಾಜ್ಯದಲ್ಲಿ ಎಲ್ ಪಿ ಜಿ ಅಭಾವ ತಲೆಧೋರಿದೆ. ಈ ನಡುವೆ ಆಟೋ ಚಾಲಕರು ಗ್ಯಾಸ್ ಸಿಗದೆ ಪರದಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಎಲ್ ಪಿ ಜಿ ಪೂರೈಕೆ ಮಾಡುವುದು ಕೇಂದ್ರ ಸರ
ಲಿಂಗಾಯತ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ರಾಜ್ಯದ ರವೀಂದ್ರಸ್ವಾಮಿ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ಕೋರ್ಟ್ ವೀರಶೈವ ಲಿಂಗಾಯತ ಜಂಗಮರು ಬೇಡ
ಮಧ್ಯಪ್ರಾಚ್ಯ ಯುದ್ಧ ಆ ಪ್ರದೇಶದಲ್ಲಿರುವ ಟೆಕ್ ಕಂಪನಿಳ ನಿದ್ದೆಗೆಡೆಸಿದ್ದು, ಪ್ರಮುಖವಾಗಿ ಸಂಯುಕ್ತ ಅರಬ್ ಸಂಸ್ಥಾನ (ಯುಎಇ)ದಲ್ಲಿರುವ ಟೆಕ್ ದೈತ್ಯರು ಇರಾನ್ ದಾಳಿಗಳ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇದಕ್ಕೆ ಪುಷ್
ಹುಬ್ಬಳ್ಳಿಯಲ್ಲಿ ಇಂದು ಲವ್ ಜಿಹಾದ್ ಪ್ರಕರಣ ಆರೋಪಿಸಿ ಎರಡು ಧರ್ಮಗಳ ನಡುವೆ ಗಲಾಟೆಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
DA Hike to Central Government Employees : ಕೇಂದ್ರ ಸರಕಾರೀ ಉದ್ಯೋಗಿಗಳು ಕಾತುರದಿಂದ ಕಾಯುತ್ತಿರುವ ಡಿಎ (ತುಟ್ಟಿಭತ್ಯೆ) ಹೆಚ್ಚಳ, ಇದೇ ತಿಂಗಳಿನಿಂದ ಜಾರಿಗೆ ಬರುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಲ್ಲಿ ಸರ್ಕಾರ ಇದನ್ನು ಪ್ರಕಟಿಸುತ್ತ
ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಉಪನಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಸದ ರಾಘವ್ ಚಡ್ಡಾ ಅವರನ್ನು ಇದ್ದಕ್ಕಿದಂತೆ ಸ್ಥಾನದಿಂದ ಕೆಳಗಿಳಿಸಿ ಅವರ ಬದಲಿಗೆ ಅಶೋಕ್ ಮಿತ್ತಲ್ ಅವರನ್ನು ನೇಮಿಸದ ಬಳಿಕ ಮೊದಲಬಾರಿಗೆ ಪ
ದಾವಣಗೆರೆ ದಕ್ಷಿಣದಲ್ಲಿ ಉಪ ಚುನಾವಣೆ ಪ್ರಚಾರದ ಕಾವು ಜೋರಾಗುತ್ತಿದೆ. ಈ ನಡುವೆ ಸಮರ್ಥ್ ಪರವಾಗಿ ಜನಾಭಿಪ್ರಾಯ ರೂಪಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಕಾಂಗ್ರೆಸ್ ನಾಯಕರ ಮೇಲೆ ಒತ್ತಡವೂ ಹೆಚ್ಚಾಗುತ್ತಿದೆ. ಕೆಲವೊಂದು
ಬೆಂಗಳೂರಿನ ಖಾಸಗಿ ವಾಹನಗಳ ಸಂಖ್ಯೆ ಮಿತಿಮೀರಿ ಹೆಚ್ಚುತ್ತಿದೆ. ಇದಕ್ಕೆ ಸರಕಾರದ ನಿಯಮಗಳಾಗಲಿ, ಪರಿಸರ ನಿಯಂತ್ರಣ ಕಾನೂನುಗಳಾಗಲಿ ಕಡಿವಾಣ ಹಾಕುತ್ತಿಲ್ಲ. ಸಂಚಾರ ದಟ್ಟಣೆಯ ಸಮಸ್ಯೆ ಜೊತೆಗೆ ಪರಿಸರಕ್ಕೂ ಮಾರಕವಾಗುತ್ತಿದೆ. ಬ
ಮಧ್ಯಪ್ರಾಚ್ಯದಲ್ಲಿ ಯುದ್ಧದ ನಡುವೆ ಅಮೆರಿಕಾ ಹಾಗೂ ಇರಾನ್ ನಾಯಕರ ನಡುವೆ ವಾಕ್ಸಮರ ಜೋರಾಗಿದ್ದು, ಕ್ಷಿಪಣಿ ದಾಳಿಯಷ್ಟೇ ಬಿರುಸಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ಭೀಕರ ದಾಳಿ ನಡೆಸಿ ಅವರನ್ನು ಶ
ಬಿಜೆಪಿಯಲ್ಲಿ ರೆಬೆಲ್ ಆಗಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ್ದಾರೆ. ಯತ್ನಾಳ್ ಪ್ರಚಾರ ಬಿಜೆಪಿ ಪಾಳಯದಲ್ಲಿ ಚರ್ಚೆಗ
Bagalkot By Poll : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ ಒಂಬತ್ತರಂದು ನಡೆಯಲಿರುವ ಚುನಾವಣೆಯ ಬಹಿರಂಗ ಪ್ರಚಾರ ಮುಗಿಯಲು ಇನ್ನು ಕೇವಲ ನಾಲ್ಕು ದಿನಗಳು ಬಾಕಿಯಿದೆ. ಈ ನಡುವೆ, ಆಂತರಿಕ ವ
ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ರಾಜ್ಯದಲ್ಲಿ ಎದುರಾಗಿದ್ದು ಆಟೋ ಅನಿಲ ಬಿಕ್ಕಟ್ಟಿನಿಂದಾಗಿ LPG ಔಟ್ ಲೆಟ್ ಗಳು ಭಾಗಶಃ ಸ್ಥಗಿತಗೊಂಡ ಬೆನ್ನಲ್ಲೇ, ಗ್ರಾಹಕರ ಬೇಡಿಕೆಯನ್ನು ಪೂರೈಸಲು ಇಂಡಿಯನ್ ಆಯಿಲ್ ಸಂಸ್ಥೆ ಮುಂದ
ಉತ್ತರ ಕರ್ನಾಟಕದ ಜಿಲ್ಲೆಗಳು, ದಕ್ಷಿಣ ಒಳನಾಡು ಸೇರಿದಂತೆ ಕರಾವಳಿಯ ಎರಡು ಜಿಲ್ಲೆಗಳಿಗೆ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ನಾಳೆಯಿಂದ ಮಳೆ ಆರಂಭ ಆಗಲಿದೆ.
Life Tax Increase in Karnataka : ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಜೀವಿತಾವಧಿ ತೆರಿಗೆಯನ್ನು ಕರ್ನಾಟಕ ಸರ್ಕಾರ ಹೆಚ್ಚಿಸಿದೆ. ಈ ಸಂಬಂಧ, ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಎಲ್ಲಾ ರಾಜ್ಯಗ
ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ, ಮತ್ತಷ್ಟು ಭೀಕರವಾಗಿ ದಾಳಿ ಮಾಡಿ ಅವರನ್ನು ಶಿಲಾಯುಗಕ್ಕೆ ಕಳುಹಿಸುತ್ತೇವೆ ಎಂದು ಟ್ರಂಪ್ ಘೋಷಣೆ ಮಾಡಿದ ಬೆನ್ನಲ್ಲೇ, ಇರಾನ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಗುರಿಯಾ

33 C