ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗ್ರೀನ್ ಲ್ಯಾಂಡ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಉತ್ಸಾಹದಲ್ಲಿದ್ದು, ಇದಕ್ಕೆ ಎನೂ ಬೇಕಾದರೂ ಮಾಡತ್ತೇನೆ ಎಂದು ಹಠಕ್ಕೆ ಬಿದ್ದಿದ್ದಾರೆ ಎಂದು ಎಲ್ಲರಿಗೂ ಗೊತ್ತೇ ಇರುವ ವಿಚಾರ. ಅ
ಹುಬ್ಬಳ್ಳಿಯ ಮಂಟೋರ ರಸ್ತೆಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಮನೆ ವಿತರಣೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕಾಗಿ ಸಿದ್ಧತೆ ನಡೆದಿತ್ತು. ಈ ವೇಳೆ ಬೃಹತ್ ಕಟೌಟ್ಗಳು ಮುರಿದು ಬಿದ್ದಿವೆ. ಈ ಘಟನೆಯಲ್ಲಿ ಮನೆ ಕ
ಅಮೆರಿಕದ ಸಂಭಾವ್ಯ ದಾಳಿಯ ಎಚ್ಚರಿಕೆಯಿಂದ ಡೆನ್ಮಾರ್ಕ್, ತನ್ನ ಗ್ರೀನ್ಲ್ಯಾಂಡ್ ಪ್ರದೇಶದಲ್ಲಿ ಸೇನೆಯನ್ನು ಉನ್ನತ ಸನ್ನದ್ಧತೆಯಲ್ಲಿರಿಸಿದೆ. ಶತ್ರುಗಳ ಮೇಲೆ ಗುಂಡು ಹಾರಿಸಲು ಸಿದ್ಧವಿದ್ದ ಸೇನೆಗೆ, 'ಆರ್ಕ್ಟಿಕ್ ಎಂಡ್ಯೂರ
ಬಳ್ಳಾರಿಯ ಜಿ-ಸ್ಕ್ವಾಯರ್ ಲೇಔಟ್ನಲ್ಲಿರುವ ಮಾಡೆಲ್ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, 8
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಆರಂಭಗೊಂಡ ರಾಜಕೀಯ ಸಂಘರ್ಷ ಸದ್ಯ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ಈ ನಡುವೆ ಬಳ್ಳಾರಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮಾಡೆಲ್ ಹೌಸ್ಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆ ಇದೀಗ ಬಿಜೆಪ
ಪರವಾನಗಿ ಪಡೆದ ಪಿಸ್ತೂಲ್ ಹೇಗೆ ಕೆಲಸ ಮಾಡುತ್ತೆ ಎಂದು ನೋಡಲು ಮ್ಯಾಂಗ್ರೋವ್ ಪ್ರದೇಶಕ್ಕೆ ಗುಂಡು ಹಾರಿಸಿದೆ. ಗಾಳಿ ಬಲವಾಗಿ ಬೀಸುತ್ತಿದ್ದ ಕಾರಣ ಗುಂಡು ವಸತಿ ಕಟ್ಟಡದ ಮೇಲೆ ಬಿದ್ದಿದೆ ಎಂದು ಬಂಧಿತ ನಟ ಕಮಾಲ್ ರಶೀದ್ ಖಾನ್
ಚಿನ್ನದ ಅಂಗಡಿ ಉದ್ಘಾಟನೆಯಲ್ಲಿ ‘ಬಿಗ್ ಬಾಸ್ ಕನ್ನಡ 12’ ಸ್ಪರ್ಧಿಗಳ ಕಲರವ
ನಾಲ್ಕು ದಶಕಗಳ ನಂತರ ಕೆಎಲ್ಇ ಸೊಸೈಟಿಯ ಕಾರ್ಯಾಧ್ಯಕ್ಷ ಸ್ಥಾನದಿಂದ ಡಾ. ಪ್ರಭಾಕರ ಕೋರೆ ಹಿಂದೆ ಸರಿದಿದ್ದಾರೆ. ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷರಾಗಿ, ಬಸವರಾಜ ತಟವಟಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಕಾರ್ಯಾಧ್ಯಕ್ಷರ ಆ
ಮಂಗಳೂರಿನಲ್ಲಿ ಫಲಪುಷ್ಪ ಪ್ರದರ್ಶನ-2026 ಶುಕ್ರವಾರ ಉದ್ಘಾಟನೆಗೊಂಡಿದೆ. ಹೂವಿನಿಂದ ನಿರ್ಮಿಸಿದ ವಂದೇ ಭಾರತ್ ರೈಲು ಮಾದರಿ ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿದೆ. ತರಕಾರಿ ಕೆತ್ತನೆಗಳು, ಹಣ್ಣುಗಳಲ್ಲಿ ಕೆತ್ತಿದ ವ್ಯಕ್ತಿರೂಪ
Governor Speech in Republic Day : ವಿಧಾನಮಂಡಲದ ಅಧಿವೇಶನದ ವೇಳೆ ನಡೆದ ವಿದ್ಯಮಾನ ಮತ್ತೊಮ್ಮೆ ಪುನರಾವರ್ತನೆ ಆಗುತ್ತಾ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಜನವರಿ 26 ಗಣರಾಜ್ಯೋತ್ಸವದ ದಿನದಂದೂ, ರಾಜ್ಯಪಾಲರು, ಸಾಮಾನ್ಯವಾಗಿ ಸರ್ಕಾರ ಸಿದ್ದ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಪನಗರ ರೈಲು ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಹಸಿರು ನಿಶಾನೆ ದೊರೆತಿದೆ! 4,100 ಕೋಟಿ ರೂ. ಬಜೆಟ್ನಲ್ಲಿ, 2030ರ ಮಾರ್ಚ್ ವೇಳೆಗೆ ಕಾರ್ಯಗತಗೊಳ್ಳುವ ಗುರ
ಬೆಳ್ಳಂದೂರು ಕೆರೆಯ ಬಫರ್ ಝೋನ್ ವ್ಯಾಪ್ತಿಯಲ್ಲಿ ಖಾಸಗಿ ವ್ಯಕ್ತಿಗಳು ಕಟ್ಟಡದ ತ್ಯಾಜ್ಯವನ್ನು ಕೆರೆಯ ಮಧ್ಯೆ ಸುರಿಯುತ್ತಿರುವುದನ್ನು ಕಂಡು ಸುತ್ತಮುತ್ತಲಿನ ನಿವಾಸಿಗಳು ಕಂಗಾಲಾಗಿದ್ದಾರೆ. ಒತ್ತುವರಿ ಬಗ್ಗೆ ದೂರು ನೀಡ
ಮನರೇಗಾ ವಿಚಾರದಲ್ಲಿ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರಕ್ಕೆ ಠಕ್ಕರ್ ನೀಡಲು ಪ್ಲ್ಯಾನ್ ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ ಇದೀಗ ಅಬಕಾರಿ ಇಲಾಖೆ ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧದ ಹಗರಣ ಆರೋಪದಿಂದ ಕಂಗಾಲಾಗಿದೆ.
ಅಮೆರಿಕಾದಲ್ಲಿ H-1B ವೀಸಾಗಳ ದುರುಪಯೋಗದ ಕುರಿತು ಟೆಕ್ಸಾಸ್ ಮೂಲದ MAGA ಬೆಂಬಲಿತ ಪತ್ರಕರ್ತ ಬ್ಲೇಕ್ ಕ್ರೆಸೆಸ್ ಅವರ ಹೇಳಿಕೆಗಳು ಭಾರತೀಯ ವಿರೋಧಿ ಮತ್ತು ಹಿಂದೂ ವಿರೋಧಿ ಭಾವನೆಗಳನ್ನು ಕೆರಳಿಸಿವೆ. ವೀಸಾ ಕಾರ್ಯಕ್ರಮದ ದುರ್ಬಳಕೆ
SKY Angry On Ishan Kishan : ಕಿವೀಸ್ ವಿರುದ್ದದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವನ್ನು ಸಾಧಿಸಿದೆ. ಫಾರಂನಲ್ಲಿ ಇಲ್ಲದೇ ಒದ್ದಾಡುತ್ತಿದ್ದ ನಾಯಕ ಸೂರ್ಯ ಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಅನ್ನು ಪ್ರದರ್ಶಿಸಿದ್ದಾರೆ. ಇ
ಕಲಬುರಗಿಯಲ್ಲಿ ಚತುಷ್ಪಥ ಹೆದ್ದಾರಿಗಳಿಲ್ಲದಿರುವುದು ಜನರಲ್ಲಿ ಅಸಮಾಧಾನ ಮೂಡಿಸಿದೆ. ಇದರಿಂದ ಕೈಗಾರಿಕೆ ಮತ್ತು ಆರ್ಥಿಕ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಜೇವರ್ಗಿಯಿಂದ ಬಳ್ಳಾರಿ, ಹುಮನಾಬಾದ್ನಿಂದ ವಿಜಯಪುರ, ಕಲಬುರ
ಪಾಕಿಸ್ತಾನವು ಭಾರತದ ವಿರುದ್ಧ ಡ್ರೋನ್ ದಾಳಿಗಳನ್ನು ಹೆಚ್ಚಿಸಿದೆ. ಕಳೆದ ವರ್ಷದ 'ಆಪರೇಷನ್ ಸಿಂದೂರ' ನಂತರ 800 ಡ್ರೋನ್ ಗಳನ್ನು ಪ್ರಯೋಗಿಸಲಾಗಿದೆ. ಭಾರತೀಯ ವಾಯು ರಕ್ಷಣಾ ವ್ಯವಸ್ಥೆ ಈ ದಾಳಿಗಳನ್ನು ವಿಫಲಗೊಳಿಸಿದೆ. ರಾಜಸ್ಥಾನ,
ರಾಜ್ಯದಲ್ಲಿ ಶೂನ್ಯ ಬಡ್ಡಿ ದರದ ಕೃಷಿ ಸಾಲಕ್ಕೆ ಹೆಚ್ಚಿನ ಬೇಡಿಕೆ ಬಂದಿದೆ. ಕಳೆದ ಹಣಕಾಸು ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಸಾಲ ವಿತರಿಸಲಾಗಿದೆ. 2024-25ನೇ ಸಾಲಿನಲ್ಲಿ 23,673 ಕೋಟಿ ರೂ. ಸಾಲವನ್ನು 26.36 ಲಕ್ಷ ರೈತರಿಗೆ ನೀಡಲಾಗಿದೆ. ಕೃ
ಇಲ್ಲಿಯವರೆಗೂ ನಂದಿನಿ ಗ್ರಾಹಕರು ದುಬಾರಿ ಹಣಕೊಟ್ಟು ಅರ್ಧ ಲೀಟರ್ ಹಾಗೂ ಒಂದು ಲೀಟರ್ ಹಾಲು ಮತ್ತು ಮೊಸರು ಖರೀದಿ ಮಾಡುತ್ತಿದ್ದರು. ಆದರೆ, ಫ್ರಿಡ್ಜ್ ಇಲ್ಲದ ಜನರಿಗೆ ಕಷ್ಟವಾಗುತ್ತಿತ್ತು. ಇನ್ಮುಂದೆ ಎಲ್ಲ ನಂದಿನಿ ಮಳಿಗೆ
Channa MSP Purchase : ಕರ್ನಾಟಕದ ರೈತರ ಸಂಕಷ್ಟಕ್ಕೆ ಮತ್ತೆ ಕೇಂದ್ರ ಸರ್ಕಾರ ನಿಂತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. 1,01,340 ಕಡಲೆ ದ್ವಿದಳ ಧಾನ್ಯವನ್ನು ಖರೀದಿಸಲು ಕೇಂದ್ರ ಕೃಷಿ ಇಲಾಖೆ ಆದೇಶ ನೀಡಿದೆ. ನಮ್ಮ ಮನವಿಗೆ ಸ್
ಪಾಕಿಸ್ತಾನದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಶಾಂತಿ ಸಮಿತಿ ಮುಖ್ಯಸ್ಥರೊಬ್ಬರ ಮನೆಯಲ್ಲಿ ಮದುವೆಯ ಅದ್ದೂರಿ ಆಚರಣೆ ನಡೆಯುತ್ತಿತ್ತು. ಈ ಮಧ್ಯೆ ಆ ಗುಂಪಿನಲ್ಲೇ ಇದ್ದವನೊಬ್ಬನಿಂದ ಆತ್ಮಹತ್ಯಾ ದಾಳಿ ನಡೆದಿದೆ. ಸ್ಫೋಟದ
ಮೈಸೂರು ಜಿಲ್ಲೆಯಲ್ಲಿ 4,282 ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 18,932 ಕಾರ್ಡ್ಗಳನ್ನು ಎಪಿಎಲ್ಗೆ ಪರಿವರ್ತಿಸಲಾಗಿದೆ. 'ಆಪರೇಷನ್ ಬಿಪಿಎಲ್' ಅಡಿ ಪರಿಶೀಲನೆ ನಡೆದಿದೆ. ಮೈಸೂರು ತ
ರಾಜ್ಯ ಸರಕಾರ ಶಿಕ್ಷಕರ ಬಡ್ತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ತರಲು ನಿರ್ಧರಿಸಿದೆ. ಇನ್ನು ಮುಂದೆ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೂ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಸಿಗಲಿದೆ. 12 ವರ್ಷಗಳ ಸೇವೆ ಕಡ್ಡಾಯವ
ಕರ್ನಾಟಕದ ಜೈಲುಗಳಲ್ಲಿನ ಕೈದಿಗಳಿಗೆ ಮನೆಯ ಊಟ ಮತ್ತು ಇತರ ಅಗತ್ಯ ವಸ್ತುಗಳನ್ನು ನೀಡುವ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಮನೆಯ ಊಟ ನೀಡುವ ತಡೆಯಾಜ್ಞೆಯನ್ನು ವಿ
ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಆಡುವ ಮೂಲಕ 126 ಪಂದ್ಯಗಳೊಂದಿಗೆ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ, ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಎರಡ
2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಬದಲಾಗಿ ಹಣ ನೀಡಲು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಒಟ್ಟು 3.25 ಕೋಟಿ ರೂ.ಗಳನ್ನು 758 ವಿದ್ಯ
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರ ಮಾಡೆಲ್ ಹೌಸ್ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದು ಇತ್ತೀಚೆಗೆ ನಡೆದ ಬ್ಯಾನರ್ ಗಲಾಟೆಯ ಮುಂದುವರಿದ ಭಾಗ ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ಕಾಂಗ್ರ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಷೇಕ್ ಹಸೀನಾ ಅವರು, ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವನ್ನು 'ವಿದೇಶಿ ಸೇವೆ ಸಲ್ಲಿಸುವ ಕೀಲುಗೊಂಬೆ ಆಡಳಿತ' ಎಂದು ತೀವ್ರವಾಗಿ ಟೀಕಿಸಿದ್ದಾರೆ. ದೇಶವು ಭಯೋತ್ಪಾದನೆ, ಅರಾಜಕತೆ ಮತ್ತ
ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಗಾಜಾದಲ್ಲಿ ಶಾಂತಿ ಮಂಡಳಿ ಸ್ಥಾಪಿಸಿದ ಬೆನ್ನಲ್ಲೇ ಇರಾನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಯ ಹೇಳಿಕೆ ನೀಡಿದ್ದಾರೆ. ಯುದ್ಧನೌಕೆಗಳು, ಕ್ಷಿಪಣಿ ವಿಧ್ವಂಸಕ ನೌಕೆಗಳು, ಫೈಟರ್ ಜೆಟ್ಗಳು ಮತ್ತು
ಮುಂಬೈನ ಧೋಬಿ ಘಾಟ್ಗೆ ಭೇಟಿ ನೀಡಿದ ಕೊರಿಯನ್ ತಾಯಿ, ತನ್ನ ಮಕ್ಕಳಿಗೆ ದುಡಿಮೆಯ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ಅಲ್ಲಿನ ಕಾರ್ಮಿಕರ ಕಠಿಣ ಪರಿಶ್ರಮವನ್ನು ಮಕ್ಕಳು ಕಣ್ಣಾರೆ ಕಂಡು, ಬಟ್ಟೆ ಒಗೆಯುವ ಕೆಲಸದಲ್ಲಿ ಪಾಲ್ಗೊಂ
Brain tumor and fits : ಮೆದುಳಿನ ಗೆಡ್ಡೆಯ ಮುಖ್ಯ ಲಕ್ಷಣಗಳೇನು? ಫಿಟ್ಸ್ ಬಂದಾಗ ಹೀಗೆ ಮಾಡಿ| Dr Adesh
ಸುಂಕ ಸಮರ ಸೇರಿದಂತೆ ಹಲವು ವರ್ಷಗಳ ವೈಮನಸ್ಸಿನ ಬಳಿಕ ಸದ್ಯ ಚೀನಾ ಅಮೆರಿಕಾ ನಡುವಿನ ಸಂಬಂಧ ಸುಧಾರಣೆ ಕಾಣುತ್ತಿದ್ದು,ಈ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವರ್ಷ ಏಪ್ರಿಲ್ನಲ್ಲಿ ಚೀನಾಕ್ಕೆ ಭೇಟಿ ನೀಡಲಿದ್
ಉತ್ತರ ಪ್ರದೇಶದ ಜೌನ್ಪುರದಲ್ಲಿ ವೈದ್ಯಕೀಯ ಸೀಟು ಗಿಟ್ಟಿಸಿಕೊಳ್ಳಲು 20 ವರ್ಷದ ಸೂರಜ್ ಭಾಸ್ಕರ್ ಎಂಬ ಯುವಕ ತನ್ನ ಎಡಗಾಲನ್ನು ಕತ್ತರಿಸಿಕೊಂಡಿದ್ದಾನೆ. ನೀಟ್ ಪರೀಕ್ಷೆಯಲ್ಲಿ ಪದೇ ಪದೇ ವಿಫಲನಾಗಿದ್ದು, ಅಂಗವೈಕಲ್ಯ ಪ್ರಮಾಣಪತ
ಅಮೆರಿಕದಲ್ಲಿ ವಾಸಿಸುವ ಪಾರ್ಥ ವಿಜಯವರ್ಗಿಯಾ ಎಂಬ ಭಾರತೀಯ ವ್ಯಕ್ತಿಗೆ ನ್ಯೂಯಾರ್ಕ್ನಲ್ಲಿ ಮೊಣಕಾಲಿಗೆ ಆದ ಸಣ್ಣ ಗಾಯಕ್ಕೆ ಸುಮಾರು 6300 ಡಾಲರ್ ವೈದ್ಯಕೀಯ ಬಿಲ್ ಬಂದಿದೆ. ತುರ್ತು ಚಿಕಿತ್ಸಾ ಕೊಠಡಿಗೆ ಭೇಟಿ, ಎಕ್ಸ್ರೇ ಮತ್ತು
ಅಮೆರಿಕಾ ಅಧ್ಯಕ್ಷ ಟ್ರಂಪ್, ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರ ಟೀಕೆಗೆ ಪ್ರತಿಕ್ರಿಯೆಯಾಗಿ ಕೆನಡಾವನ್ನು 'ಬೋರ್ಡ್ ಆಫ್ ಪೀಸ್' ಶಾಂತಿ ಮಂಡಳಿಯಿಂದ ಕೈಬಿಟ್ಟಿದ್ದಾರೆ. ದಾವೋಸ್ನಲ್ಲಿ ಕಾರ್ನಿ ಅವರು ಅಂತರಾಷ್ಟ್ರೀಯ ವ
ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದಲ್ಲಿ ಎಡಪಕ್ಷ ಮತ್ತು ಕಾಂಗ್ರೆಸ್ ಪಕ್ಷಗಳ ಭ್ರಷ್ಟಾಚಾರವನ್ನು ತೀವ್ರವಾಗಿ ಟೀಕಿಸಿದರು. ಸಹಕಾರಿ ಬ್ಯಾಂಕ್ ಹಗರಣ ಮತ್ತು ശബരിമല ಚಿನ್ನ ಕಳ್ಳತನದ ಆರೋಪಗಳನ್ನು ಪ್ರಸ್ತಾಪಿಸಿ, ಬಿಜೆಪಿ ಅ
ಡೇಟಿಂಗ್ಗಾಗಿ ಕರೆಸಿಕೊಂಡಿದ್ದ ಹುಡುಗನನ್ನು ಹಣಕ್ಕಾಗಿ ಮಾಡೆಲ್ ಪ್ರಿಯಾ ಕೊಲೆ ಮಾಡಿದ್ದರು. ಯುವತಿಗಾಗಿ ಆಕೆಯ ಗಂಡ, ಮಕ್ಕಳು ಹಾಗೂ ಸೋದರಳಿಯನನ್ನು ಕೊಂದ ಹಂತಕರು ರಾಜಸ್ಥಾನದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರ
ವಿಧಾನಸಭೆಯಲ್ಲಿ ಗುರುವಾರ ರಾಜ್ಯಪಾಲರು ಭಾಷಣ ಓದದೆ ಹೊರನಡೆದ ಬಗ್ಗೆ, ಸದನದಲ್ಲಿ ಇಂದು ಸಹ ಆ ಕುರಿತು ಚರ್ಚೆ ನಡೆಯಿತು ಈ ವೇಳೆ, ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಅವರು ಸಚಿವ ಬೈರತಿ ಸುರೇಶ್ ಅವರ ಬಗ್ಗೆ 'ಏಳು ತಿಂಗಳಿಗೆ ಹುಟ್ಟಿದ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೆ, ರಾಷ್ಟ್ರಗೀತೆಗೂ ಕಾಯದೆ ನಿರ್ಗಮಿಸಿದ ಘಟನೆ ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದೆ.ರಾಜ್ಯಪಾಲರು ಸಂವಿಧಾನದ ಸೆಕ್ಷನ್ 51 ಉಲ್ಲಂಘನೆ ಮಾಡಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ತಿರುವನಂತಪುರದಲ್ಲಿ ಬೃಹತ್ ರ್ಯಾಲಿ ನಡೆಸಿ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದಿದ್ದಾರೆ. ಎಡಪಕ್ಷ ಮತ್ತು ಯುಡಿಎಫ್ಗಳನ್ನು ಟೀಕಿಸಿದ ಅವರು, ಭ್ರಷ್ಟಾಚಾರ ಮತ್ತು ದುರಾಡಳಿತಕ್ಕ
1997ರ ಮಂಗಳೂರು ಜೋಡಿ ಕೊಲೆ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ನ ಸದಸ್ಯ ಚಿಕ್ಕ ಹನುಮ ಯಾನೆ ಚಿಕ್ಕ ಹನುಮಂತಪ್ಪನನ್ನು ಆಂಧ್ರಪ್ರದೇಶದಲ್ಲಿ ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
India Vs New Zealand T20i Series- ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಎರಡನೇ ಟಿ20 ಪಂದ್ಯ ಶುಕ್ರವಾರ ರಾಯಪುರದಲ್ಲಿ ನಡೆಯಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದಿರುವ ಭಾರತ ತಂಡ ಉತ್ಸಾಹದಿಂದ ಬೀಗುತ್ತಿದ್ದರೆ, ಕಿವೀಸ್ ಬಳಕ
ಬೆಂಗಳೂರು ವಿಶ್ವದ ಎರಡನೇ ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ ನಗರವಾಗಿದೆ. ಪ್ರತಿದಿನ 1500 ಹೊಸ ವಾಹನಗಳು ರಸ್ತೆಗಿಳಿಯುತ್ತಿವೆ. 2015 ರಿಂದ ರಸ್ತೆ ಜಾಲ 13,000 ಕಿಲೋಮೀಟರ್ಗೆ ಸೀಮಿತವಾಗಿದೆ. ವಾಹನಗಳ ಸಂಖ್ಯೆ ದುಪ್ಪಟ್ಟಾಗಿದ್ದರೂ, ರಸ
ಬನಶಂಕರಿಯಿಂದ ಕದಿರೇನಹಳ್ಳಿಗೆ ಪ್ರಯಾಣಿಸಲು ಬಿಎಂಟಿಸಿ ಬಸ್ ಹತ್ತಿದ್ದ ಪ್ರಯಾಣಿಕನೊಬ್ಬ ಹಣವಿಲ್ಲದೆ ಯುಪಿಐ ಮೂಲಕ ಫೋನ್ಪೇ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. 6 ರೂಪಾಯಿ ಟಿಕೆಟ್ ದರದ ಬದಲಾಗಿ ಆಕಸ್
ಪ್ರಧಾನಿ ನರೇಂದ್ರ ಮೋದಿ ಅವರು ತಿರುವನಂತಪುರದಲ್ಲಿ ಮೂರು ಹೊಸ ಅಮೃತ್ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ಇದರಲ್ಲಿ ಮಂಗಳೂರು - ನಾಗರಕೋಯಿಲ್ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು ಕರ್ನಾಟಕ, ಕೇರಳ ಮತ್ತು ತಮಿಳುನಾಡನ್ನು ಸಂಪ
ಹದಿನಾರನೇ ಶತಮಾನದಲ್ಲಿ ಸಾಮಂತ ರಾಜನಾಗಿದ್ದರೂ ವೈರಾಗ್ಯದಿಂದ ಭಕ್ತಿಯ ಹಾದಿ ಹಿಡಿದು ದಾಸಶ್ರೇಷ್ಠರಲ್ಲಿ ಒಬ್ಬರೆನಿಸಿಕೊಂಡಿದ್ದು ಮಾತ್ರವಲ್ಲ, ದಾರ್ಶನಿಕನಾಗಿ, ಸಮಾಜದ ಅಂಕುಡೊಂಕುಗಳನ್ನು ತಮ್ಮ ಹರಿತವಾದ ಸಾಹಿತ್ಯದ ಮೂಲಕ
ಭಾರತದಲ್ಲಿ 2026ರ ಟಿ20 ವಿಶ್ವಕಪ್ ಆಯೋಜನೆಯ ಕುರಿತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಆತಂಕ ವ್ಯಕ್ತಪಡಿಸಿದೆ. ಭದ್ರತಾ ಕಾರಣಗಳನ್ನು ಉಲ್ಲೇಖಿಸಿ, ಭಾರತಕ್ಕೆ ಪ್ರಯಾಣಿಸಲು ನಿರಾಕರಿಸಿದೆ. ಐಸಿಸಿ ಈ ಮನವಿಯನ್ನು ತಿರಸ್ಕರಿಸಿದ್ದು
ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಸಮ್ಮೇಳನದಲ್ಲಿ ಕರ್ನಾಟಕದ ಪರವಾಗಿ ಭಾಗವಹಿಸಿರುವ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಾಗೂ ತಂಡದಿಂದ ಈಗಾಗಲೇ ಹಲವು ಜಾಗತಿಕ ಕಂಪನಿಗಳೊಂದಿಗೆ ಸಭೆ ನಡೆಸಿದೆ. ಈ ಸಮ್ಮೇಳನ
Mysuru Mylari Hotel : ಮೈಸೂರಿನ ಪ್ರಸಿದ್ದ ಮೈಲಾರಿ ಹೋಟೆಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿದ್ದಾರೆ. ಮೈಸೂರು ಹೋದಾಗ, ತಪ್ಪದೇ ಮೈಲಾರಿ ಹೋಟೆಲಿಗೆ ಹೋಗುವ ಸಿಎಂ, ಬೆಂಗಳೂರಿನಲ್ಲಿ ಇದರ ಶಾಖೆಗೆ ಚಾಲನೆಯನ್ನು ನೀಡಿದ್ದ
ಅಬಕಾರಿ ಇಲಾಖೆಯಲ್ಲಿ 2.30 ಕೋಟಿ ರೂ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸದನದಲ್ಲಿ ಗದ್ದಲ ಎಬ್ಬಿಸಲು ಸಜ್ಜಾಗಿದೆ. ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಲು ಬಿಜೆಪಿ ನಿರ್ಧರಿಸಿದ್ದು, ಈ ಹಗರಣ ಸದನದಲ್ಲಿ ಭಾರ
ಕರ್ನಾಟಕ ಹೈಕೋರ್ಟ್ ಬೈಕ್ಗಳನ್ನು ಟ್ಯಾಕ್ಸಿಗಳಾಗಿ ಬಳಸಲು ಮಹತ್ವದ ಆದೇಶ ನೀಡಿದೆ. ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ, ಏಕಸದಸ್ಯ ಪೀಠದ ಆದೇಶವನ್ನು ವಜಾಗೊಳಿಸಲಾಗಿದೆ. ಇದರಿಂದ ರಾಜ್
ನಿನ್ನೆ ಭಾರಿ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಶುಕ್ರವಾರದಂದು ಬಲವಾದ ಚೇತರಿಕೆ ಕಂಡಿದೆ. ಚಿನ್ನದ ಬೆಲೆ ಎಂಸಿಎಕ್ಸ್ನಲ್ಲಿ 10 ಗ್ರಾಂಗೆ 1.59 ಲಕ್ಷ ರೂ. ಮತ್ತು ಬೆಳ್ಳಿ ಕೆಜಿಗೆ 3.39 ಲಕ್ಷ ರೂ.ಗಳ ದಾಖಲೆಯ ಗರಿಷ್ಠ ಮ
Government Vs Karnataka Governor : ಕರ್ನಾಟಕದ ಇತಿಹಾಸದಲ್ಲಿ ತೀರಾ ಅಪರೂಪ ಎನ್ನುವಂತೆ, ವಿಧಾನಮಂಡಲದ ಅಧಿವೇಶನದಲ್ಲಿ ನಡೆದ ವಿದ್ಯಮಾನ ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಸರ್ಕಾರದ ಭಾಷಣವನ್ನು ಓದಲು ಒಪ್ಪದ ರಾಜ್ಯಪಾಲರು, ನಾಲ್ಕು ಸಾಲನ್
ಬಹುಕಾಲದಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಲು ಮಹತ್ವದ ಹೆಜ್ಜೆ ಇಡಲಾಗಿದ್ದು, ಯುದ್ದಕಾಲ ಸಮಾಪ್ತಿಯಾಗುವ ಸಮಯ ಹತ್ತಿರವಾಗಿದೆ.ಅಧಿಕಾರಕ್ಕೆ ಬಂದಾಗಿನಿಂದಲೂ ಅಮೆರಿಕಾ ಅಧ್ಯಕ್ಷ ಟ
ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು 'ತಾಯಿ ಲಕ್ಷ್ಮೀ ಬಾಂಡ್' ಯೋಜನೆಯಡಿ ಹೆರಿಗೆ ಸಹಾಯಧನವನ್ನು ನೀಡುತ್ತಿದೆ. ನೋಂದಾಯಿತ ಮಹಿಳಾ ಕಾರ್ಮಿಕರು ಹೆಣ್ಣು ಮಗುವಿಗೆ 30,000 ರೂ. ಮತ್ತು ಗಂಡು ಮಗುವಿಗೆ 20,000 ರೂ. ಸಹಾಯಧನ ಪಡೆಯಬಹು
ಅನಧಿಕೃತ ಹೂಡಿಕೆ ಸಲಹೆ ನೀಡಿದ ಆರೋಪ ಎದುರಿಸುತ್ತಿರುವ ಟ್ರೇಡಿಂಗ್ ಗುರು ಅವಧೂತ್ ಸಾಠೆ ಅವರಿಗೆ ಸೆಕ್ಯುರಿಟೀಸ್ ಮೇಲ್ಮನವಿ ನ್ಯಾಯಮಂಡಳಿ (ಎಸ್ಎಟಿ) ಭಾಗಶಃ ರಿಲೀಫ್ ನೀಡಿದೆ. ಸೆಬಿ ವಿಧಿಸಿದ್ದ 546 ಕೋಟಿ ರೂ.ಗಳ ಜಪ್ತಿ ಆದೇಶಕ್ಕ
ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ತೆರಳಿದ್ದು, ಸದ್ಯ ರಾಜಕೀಯ ವಲಯದಲ್ಲಿ ಚರ್ಚೆಯನ್ನುಟ್ಟು ಹಾಕಿದೆ. ಜೊತೆಗೆ ಕಾಂಗ್ರೆಸ್ ಸದಸ್ಯರಿಂದ ತೀವ್ರ ಆಕ್ಷೇಪಕ್ಕೆ ಕಾರಣವಾಗಿದ
ಚಿನ್ನದ ಬೆಲೆ ಜನವರಿ 23 ರಂದು ಸಾರ್ವಕಾಲಿಕ ದಾಖಲೆ ಮುರಿದು ಭಾರಿ ಹೆಚ್ಚಳ ಆಗಿದೆ. ಗರಿಷ್ಠ ಬೆಲೆ ದಾಖಲೆ ಸೃಷ್ಟಿಸಿರುವ ಚಿನ್ನ ಜನವರಿ ಒಂದೇ ತಿಂಗಳಲ್ಲಿ ಶುದ್ಧ ಚಿನ್ನದ 10 ಗ್ರಾಂ ಬೆಲೆಯಲ್ಲಿ ಬರೋಬ್ಬರಿ 24,650 ರೂಪಾಯಿ ಹೆಚ್ಚಳ ಆಗುವ
ಕರ್ನಾಟದಲ್ಲಿ ಗುರುವಾರ ನಡೆದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೆ, ಅಧಿವೇಶನಕ್ಕೆ ಬಂದು ಮ್ಮ ಸಂವಿಧಾನಬದ್ಧ ಕರ್ತವ್ಯ ನಿಭಾಯಿಸಿದರು. ಆದರೆ, ಅಂದಿನ ದಿನವೇ
ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಸಾರಂಡ ಅರಣ್ಯದಲ್ಲಿ ಭದ್ರತಾ ಪಡೆಗಳು ದೊಡ್ಡ ಕಾರ್ಯಾಚರಣೆ ನಡೆಸಿ ಒಟ್ಟು 15 ಮಾವೋವಾದಿಗಳನ್ನು ಎನ್ಕೌಂಟರ್ ಮಾಡಿದ್ದಾರೆ. ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ
ಅಮೆರಿಕದಲ್ಲಿ ಅಕ್ರಮ ವಲಸಿಗರ ವಿರುದ್ಧ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಠಿಣ ಕ್ರಮಗಳು ಮುಂದುವರಿಯುತ್ತಿದ್ದು, ಈ ಮಧ್ಯೆ 5 ವರ್ಷದ ಪುಟ್ಟ ಬಾಲಕನೊಬ್ಬನನ್ನು ಇಮಿಗ್ರೇಷನ್ ಮತ್ತು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿರುವುದರ ವ
ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ಅಡಿಯ ರಸ್ತೆ ಸಾರ್ವಜನಿಕರ ಬಳಕೆಗೆ ಸಿದ್ಧವಾಗಿದೆ. ಐದು ವರ್ಷಗಳ ಬಳಿಕ ಈ ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ. ಮೋರ್ಗನ್ಸ್ ಗೇಟ್ನಿಂದ ಜೆಪ್ಪಿನಮೊಗರು ಕಡೆಗೆ ತೆರಳುವ ರಸ್ತೆಯನ್ನು ಈಗಾಗ
ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂನ ಮುಖ್ಯಸ್ಥ ವಿಜಯ್ಅವರಿಗೆ ಚುನಾವಣಾ ಆಯೋಗವೂ 'ಸೀಟಿ' ಚಿಹ್ನೆಯನ್ನು ಕೊಟ್ಟಿದೆ. ಇದು ಅವರ ಸಿನಿಮೀಯ ಯಶಸ್ಸು ಮತ್ತು ರಾಜಕೀಯ ಆಕಾಂಕ್ಷೆಗಳ ನಡುವೆ ಹೊಸ ಸಂಚಲನ ಮೂಡಿಸಿದೆ. ಒಂದೆಡೆ ವಿಜಯ್
ರೋಣ ತಾಲೂಕಿನ ರೈತರು ಒಣಗಿದ ಮೆಣಸಿನಕಾಯಿಗೆ ಕಳ್ಳರ ಕಾಟದಿಂದ ಆತಂಕಗೊಂಡಿದ್ದಾರೆ. ಮೆಣಸಿನಕಾಯಿಯ ಬೆಲೆ ಏರಿಕೆಯಾದ ಕಾರಣ ರಾತ್ರಿ ವೇಳೆ ಕಳ್ಳತನ ನಡೆಯುತ್ತಿದೆ. ರೈತರು ರಾತ್ರಿ ಪೂರ್ತಿ ಜಮೀನುಗಳಲ್ಲಿ ಕಾವಲು ಕಾಯುತ್ತಿದ್ದಾರ
ಬೆಸ್ಕಾಂ ಸ್ವಯಂಚಾಲಿತ ಆಪ್ಟಿಕಲ್ ಪೋರ್ಟ್ ಪ್ರೋಬ್ ಮೀಟರ್ ರೀಡಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಿರುವ ಹಿನ್ನೆಲೆ ಸದ್ಯ ಬೆಸ್ಕಾಂ ವ್ಯಾಪ್ತಿ, 5 ತಿಂಗಳಲ್ಲಿ 120 ಕೋಟಿ ರೂ. ಆದಾಯ ಸೋರಿಕೆಯನ್ನು ತಡೆಗಟ್ಟಲಾಗಿದೆ. ಈ ತಂತ್ರಜ್ಞಾನವ
ರಾಮನಗರದ ಬಳಿ ನಿರ್ಮಾಣವಾಗುತ್ತಿರುವ ರಾಜೀವ್ಗಾಂಧಿ ಆರೋಗ್ಯ ವಿವಿ ಕ್ಯಾಂಪಸ್ನಲ್ಲಿ 650 ಹಾಸಿಗೆಯ ಹೈಟೆಕ್ ಆಸ್ಪತ್ರೆ ನಿರ್ಮಿಸುವಂತೆ ಸಂಸದ ಡಾ.ಸಿ.ಎನ್.ಮಂಜುನಾಥ್ ಒತ್ತಾಯಿಸಿದ್ದಾರೆ. ಮೂಲ ಯೋಜನೆಯಂತೆ 250 ಬೆಡ್ ಸೂಪರ್
ಭಾರತವು ಅಕ್ಕಿ ಉತ್ಪಾದನೆಯಲ್ಲಿ ಚೀನಾವನ್ನು ಹಿಂದಿಕ್ಕಿ ವಿಶ್ವದಲ್ಲೇ ಅಗ್ರಸ್ಥಾನಕ್ಕೇರಿದೆ. 2030ರ ವೇಳೆಗೆ ಭಾರತೀಯ ಆಹಾರವನ್ನು ಜಾಗತಿಕ ಡೈನಿಂಗ್ ಟೇಬಲ್ಗಳಲ್ಲಿ ಕಾಣುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಹಸಿರು ಕ್ರಾ
ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಕೆನಡಾ ಪ್ರಧಾನಿ ಮಾರ್ಕ್ ಕ್ಯಾಮೆ ಅಮೆರಿಕದ ಏಕಪಕ್ಷೀಯ ನೀತಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬದಲಾದ ಜಗತ್ತಿನಲ್ಲಿ ಪರಸ್ಪರ ಸಹಕಾರದಿಂದ ಮುನ್ನಡೆಯಬೇಕು ಎಂದು ಅ
ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಸರ್ಕಾರವು ಖಾಸಗಿ ಉದ್ಯಮ ಸಂಸ್ಥೆಗಳೊಂದಿಗೆ ಮಹತ್ವದ ಒಪ್ಪಂದಗಳನ್ನು ಮಾಡಿಕೊಂಡಿದೆ. ಉತ್ತರ ಕರ್ನಾಟಕದ ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ 10,500 ಕೋಟಿ ರೂ. ಹೂಡಿಕೆ, ಐನಾಕ್ಸ್ ಜ
ವಿಶ್ವ ಆರ್ಥಿಕ ವೇದಿಕೆಯಲ್ಲಿ ಭಾರತದ ಅಭಿವೃದ್ಧಿ ಮತ್ತು ಮೂಲಸೌಕರ್ಯಕ್ಕೆ ನೀಡಿದ ಉತ್ತೇಜನ ಜಾಗತಿಕ ಉದ್ಯಮ ನಾಯಕರ ಗಮನ ಸೆಳೆದಿದೆ. ಮೆರ್ಸ್ಕ್, ಹನಿವೆಲ್, ಟೆಮಾಸೆಕ್ನಂತಹ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರ
ತನ್ನನ್ನು ತಾನು ಜಗತ್ತಿನ ಅತ್ಯಂತ ಹಳೆಯ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಕರೆದುಕೊಳ್ಳುವ ಅಮೆರಿಕಕ್ಕೆ, ಸರ್ವಾಧಿಕಾರಿಯೋರ್ವ ಅಧ್ಯಕ್ಷನಾದರೆ ಹೇಗಿರುತ್ತದೆ? ಡೊನಾಲ್ಡ್ ಟ್ರಂಪ್ ಅವರ ಆಡಳಿತ ಇದ್ದಂಗೆ ಇರುತ್ತದೆ. ಇದು ನಾವ
ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಇದು ಅನ್ವಯವಾಗಲಿದ
ತಿಪಟೂರು ಮಠದ ಸ್ವಾಮೀಜಿಯೊಬ್ಬರನ್ನು ಬೆದರಿಸಿ 4.5 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಸ್ಫೂರ್ತಿ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯವರ ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಚಿಕ್ಕಮಗಳೂರು ಮೂಲದ ಸ
ಜನವರಿ 23, 1897 ರಂದು ಜನಿಸಿದ ಸುಭಾಷ್ ಚಂದ್ರ ಬೋಸ್, ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ನಾಯಕರಾಗಿದ್ದರು. ಗಾಂಧೀಜಿಯವರ 'ರಾಷ್ಟ್ರಪಿತಾಮಹ' ಎಂಬ ಗೌರವಕ್ಕೆ ಪಾತ್ರರಾದ ಬೋಸ್, ಸ್ವಾತಂತ್ರ್ಯಕ್ಕಾಗಿ ಸಶಸ್ತ್ರ ಹೋರಾಟವನ್ನೂ ಒಪ
ಬಾಬರ್ ಅಜಂ, ಮೊಹಮ್ಮದ್ ರಿಜ್ವಾನ್, ಶಾಹೀನ್ ಶಾ ಅಫ್ರಿದಿ ಸೇರಿದಂತೆ ಹಲವು ಪಾಕಿಸ್ತಾನಿ ಕ್ರಿಕೆಟಿಗರು ದೊಡ್ಡ ಮೊತ್ತದ ಹಣ ಕಳೆದುಕೊಂಡಿದ್ದಾರೆ. ಇವರು ಒಬ್ಬ ಉದ್ಯಮಿಯ ಪಾಂಜಿ ಸ್ಕೀಮ್ಗೆ ಬಲಿಯಾಗಿದ್ದಾರೆ. ಉದ್ಯಮಿ ಹಣ ಹಿಂದಿರ
ICC Vs BCB- ಕೊನೆಗೂ ತನ್ನ ಹಠಕ್ಕೆ ಬಿದ್ದಿರುವ ಬಾಂಗ್ಲಾದೇಶ ಇದೀಗ ಐಸಿಸಿಯ ಮಾತಿಗೂ ಕ್ಯಾರೇ ಅನ್ನದೆ ಟಿ20 ವಿಶ್ವಕಪ್ ಅನ್ನು ಬಹಿಷ್ಕರಿಸಿದೆ. ವಿಶ್ವಕಪ್ ಆಡುತ್ತೇವೆ, ಆದರೆ ಭಾರತದಲ್ಲಿ ಮಾತ್ರ ಅಲ್ಲ ಎಂಬ ತನ್ನ ನಿಲುವಿಗೆ ಬದ್ಧವಾಗಿರ
ದಾವೋಸ್ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಯುದ್ಧ ನಿಲ್ಲಿಸುವ ಬಗ್ಗೆ ಮಹತ್ವದ ಮಾತುಕತೆ ನಡೆಸಿದರು. ಈ ಸಭೆ ಸುಮಾರು ಒಂದು ಗಂಟೆ ಕಾಲ ನಡೆಯಿತು. ಇದೇ ವೇಳೆ,
ಕರ್ನಾಟಕದ ರಾಜಕೀಯ ಇತಿಹಾಸ ಕಂಡು ಕೇಳರಿಯದ ವಿದ್ಯಮಾನಕ್ಕೆ ಇಂದು (ಜ. 22-ಗುರುವಾರ) ಸಾಕ್ಷಿಯಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದಲು ನಿರಾಕರಿಸಿದ್ದು, ಪೂರ್ತಿ ಭ
ಮಹಾರಾಷ್ಟ್ರದ ನಗರಾಭಿವೃದ್ಧಿ ಇಲಾಖೆಯು ಗುರುವಾರ ನಡೆಸಿದ ಲಾಟರಿ ಪ್ರಕ್ರಿಯೆಯಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆಯ (ಬಿಎಂಸಿ) ಮೇಯರ್ ಸ್ಥಾನವನ್ನು 'ಸಾಮಾನ್ಯ ಮಹಿಳೆ' ವರ್ಗಕ್ಕೆ ಮೀಸಲಿರಿಸಲಾಗಿದೆ. ಇದರೊಂದಿಗೆ ಮುಂಬೈಗೆ ಮಹ
ಕಾಸರಗೋಡಿನ ಕುಂಡಂಗುಯಿ ಚೊಟ್ಟದ ಪಯಸ್ವಿನಿ ಹೊಳೆತೀರದಲ್ಲಿ ಅಳಿವಿನಂಚಿನಲ್ಲಿರುವ ಬೃಹತ್ ಪಾಲಪೂವನ್ ಆಮೆಯ 37 ಮೊಟ್ಟೆಗಳು ಪತ್ತೆಯಾಗಿವೆ. ಸ್ಥಳೀಯರ ಸಹಕಾರದೊಂದಿಗೆ ಅರಣ್ಯ ಇಲಾಖೆ ಮೊಟ್ಟೆಗಳನ್ನು ಸುರಕ್ಷಿತವಾಗಿ ಸಂರಕ್ಷಿ
ಮಾಂಸಾಹಾರ ತಿಂದ್ರೆ ಮಾತ್ರ ಶಕ್ತಿ ಬರೋದಾ? ಭಾವನೆ ಹಂಚಿಕೊಳ್ಳೋದ್ರ ಪ್ರಯೋಜನವೇನು? Dr Sandeep Benkal
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗ್ರೀನ್ಲ್ಯಾಂಡ್ ವಿಚಾರವಾಗಿ ಫೆಬ್ರವರಿ 1ರಿಂದ ಜಾರಿಯಾಗಬೇಕಿದ್ದ ಸುಂಕಗಳನ್ನು ರದ್ದುಗೊಳಿಸುವುದಾಗಿ ಮತ್ತು ಮಿಲಿಟರಿ ಬಲಪ್ರಯೋಗ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ. ಈ ಬೆಳ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಹತ್ವಾಕಾಂಕ್ಷಿ ಗಾಜಾ ಶಾಂತಿ ಮಂಡಳಿ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆಯಲ್ಲಿ ಈ ಶಾಂತಿ ಮಂಡಳಿಯ ಸನ್ನದು ಪ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಭಾಷಣ ಓದಲು ನಿರಾಕರಿಸಿ ಹೊರಟ ಘಟನೆಗೆ ಸಂಬಂಧಿಸಿದಂತೆ, ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರ ವರ್ತನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ
MS Dhoni On RCB- ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಗೆದ್ದಾಗ ವಿಶ್ವದ ಮೂಲೆಮೂಲೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ಆದರೆ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ ಏನು ಹೇಳಿದ್ದರು ಎಂದು ಯಾರಿಗೂ ನೆನಪಿಲ್ಲ.
ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವೃದ್ಧಾಪ್ಯ, ಮರಣಾ ನಂತರ ಕುಟುಂಬಕ್ಕೆ ಆಸರೆಯಾಗುವ ಪಿಂಚಣಿ ಯೋಜನೆಗಳನ್ನು ನೀಡುತ್ತಿದೆ. 60 ವರ್ಷ ತುಂಬಿದವರಿಗೆ ಮಾಸಿಕ 3000 ರೂ. ಪಿಂಚಣಿ, ಅಂಗವಿಕಲರಿಗೆ 2000 ರೂ. ಹಾಗೂ ಮರಣಾ ನಂತರ ಕುಟುಂಬ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಚಿನ್ನ ಮತ್ತು ಐತಿಹಾಸಿಕ ಕಲಾಕೃತಿಗಳು ಪತ್ತೆಯಾದ ನಂತರ ರಿಯಲ್ ಎಸ್ಟೇಟ್ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಭೂಮಿಯ ಬೆಲೆ ಗಗನಕ್ಕೇರಿದ್ದು, ಒಂದು ಎಕರೆ ಭೂಮಿ

25 C