ವಿಜಯಪುರದಲ್ಲಿ ನಕಲಿ ಇ-ಸ್ವತ್ತು ಖಾತೆಗಳ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಸಾಲ ಪಡೆಯುವಲ್ಲಿ ಜನತೆ ಪರದಾಡುತ್ತಿದ್ದಾರೆ. ಪುರಸಭೆಯಿಂದ ಅಧಿಕೃತ ಖಾತೆ ಸಿಗಲು ವಿಳಂಬವಾಗುತ್ತಿರುವುದೇ ಇದಕ
ತೆಂಗಿನಕಾಯಿ ಚಿಪ್ಪುಗಳಿಗೆ ಈಗ ಉತ್ತಮ ಬೆಲೆ ಬಂದಿದ್ದು, ವ್ಯಾಪಾರಿಗಳು ಮನೆ ಬಾಗಿಲಿಗೆ ಬಂದು ಖರೀದಿಸುತ್ತಿದ್ದಾರೆ. ವಿದೇಶಕ್ಕೆ ರಫ್ತಾಗುತ್ತಿರುವ ತೆಂಗಿನಕಾಯಿ ಚಿಪ್ಪಿನ ಇದ್ದಿಲು ಮತ್ತು ಎಳನೀರಿಗೆ ಹೆಚ್ಚುತ್ತಿರುವ ಬೇಡ
ಪೂರ್ವ ಸಿದ್ದತಾ ಪರರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ನಡೆದ ಎಡವಟ್ಟಿನಿಂದ ಎಚ್ಚೆತ್ತಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಶಿಕ್ಷಣ ಇಲಾಖೆ ಸದ್ಯ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳ ಪ್ರಶ್ನೆ ಪತ್ರ
ಶತಾಯುಷಿ, ಲೋಕನಾಯಕ, ಮಾಜಿ ಸಚಿವ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಮಾಜಿ ಅಧ್ಯಕ್ಷರಾದ ಭೀಮಣ್ಣ ಖಂಡ್ರೆ ಅವರು ಬೀದರ್ ಜಿಲ್ಲೆ ಭಾಲ್ಕಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.
ರಾಜ್ಯ ಸಾರಿಗೆ ನಿಗಮಗಳ 1.15 ಲಕ್ಷ ನೌಕರರು 38 ತಿಂಗಳ ವೇತನ ಪರಿಷ್ಕರಣೆ ಬಾಕಿ ಮತ್ತು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಶಕ್ತಿ ಯೋಜನೆಯಲ್ಲಿ ದುಡಿಯುತ್ತಿರುವ ಇವರಿಗೆ ವೇತನ ದೊರಕುತ್ತಿಲ್ಲ. 2020ರ ಜನವರಿಯಿಂದ 2023ರ ಮಾರ್ಚ್ವರ
ಸಂಪಿಗೆಹಳ್ಳಿ ಪೊಲೀಸರು ಪುರುಷರಂತೆ ವೇಷ ಧರಿಸಿ ಮನೆಗಳ್ಳತನ ಮಾಡುತ್ತಿದ್ದ ರೇಷ್ಮಾ ಮತ್ತು ಇಬ್ಬರು ಬಾಲಕಿಯರನ್ನು ಬಂಧಿಸಿದ್ದಾರೆ. ಇವರು ದ್ವಿಚಕ್ರ ವಾಹನದಲ್ಲಿ ಸಂಚರಿಸಿ ಬೀಗ ಹಾಕಿದ ಮನೆಗಳನ್ನು ಗುರುತಿಸಿ, ಸಂಬಂಧಿಕರಂತೆ
ಜನವರಿ 25ರವರೆಗೆ ನಡೆಯಲಿರುವ ಬೆಂಗಳೂರಿನ ಹಬ್ಬಕ್ಕೆ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಿದರು. ಬೆಂಗಳೂರಿಗೆ ಬರುವವರು ಕನ್ನಡ ಕಲಿಯಬೇಕು, ಕನ್ನಡಿಗರಾಗಿ ಬಾಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. 'ಬೆಂಗಳೂ
ಚೆನ್ನೈ ಮಹಾನಗರ ಪಾಲಿಕೆಯ ಪೌರಕಾರ್ಮಿಕ ಪದ್ಮಾ ಅವರು 45 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗನ್ನು ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಈ ಕಾರ್ಯವನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಲಲಿತಾ
ಅರ್ಕಾವತಿ ನದಿಯಲ್ಲಿ ವಿಷಕಾರಿ ನೊರೆ ಕಾಣಿಸಿಕೊಂಡ ಸುಮಾರು ಒಂದೂವರೆ ವರ್ಷದ ಬಳಿಕ, ತಿಪ್ಪಗೊಂಡನಹಳ್ಳಿ ಜಲಾಶಯ (TGR) ಜಲಾನಯನ ಪ್ರದೇಶವನ್ನು ರಕ್ಷಿಸಲು ಸರ್ಕಾರ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಜಾರಿಗೊಳಿಸಿದೆ. ಗಣಿಗಾರಿಕೆ, ಕ
ಭಾರತೀಯ ರೈಲ್ವೆ ಮುಂಬೈ ಮತ್ತು ಬೆಂಗಳೂರು ನಡುವೆ 18 ಗಂಟೆಗಳಲ್ಲಿ ಸಂಚರಿಸುವ ಹೊಸ 'ದುರಂತ ಎಕ್ಸ್ಪ್ರೆಸ್' ರೈಲನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಈ ಹೊಸ ರೈಲು ಪ್ರಸ್ತುತ 24 ಗಂಟೆ ತೆಗೆದುಕೊಳ್ಳುವ ಸೂಪರ್ಫಾಸ್ಟ್ ರೈಲಿಗಿಂತ ವ
ರಾಧಾ ಯಾದವ್ ಅವರ ಸಮಯೋಚಿತ ಬ್ಯಾಟಿಂಗ್ ಮತ್ತು ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರ ಅತ್ಯುತ್ತಮ ಬೌಲಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ತಂಡ ಗುಜರಾತ್ ಜೈಂಟ್ಸ್ ತಂಡವನ್ನು 32 ರನ್ ಗಳಿಂದ ಸೋಲಿಸಿದೆ. ಈ ಮೂಲಕ ನಲ್ಲಿ ಹ್ಯಾಟ್ರಿ
ಅರುಣಾಚಲ ಪ್ರದೇಶದ ಸೇಲಾ ಸರೋವರದಲ್ಲಿ ದುರಂತ ಸಂಭವಿಸಿದೆ. ಕೇರಳದ ಪ್ರವಾಸಿಗನೊಬ್ಬ ಹೆಪ್ಪುಗಟ್ಟಿದ ಮಂಜಿನ ಮೇಲೆ ಕಾಲಿಟ್ಟು ಕೆಳಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಹೋದ ಇಬ್ಬರು ಪ್ರವಾಸಿಗರಲ್ಲಿ ಒಬ್ಬ ಮೃತಪಟ್ಟಿದ್ದಾ
ಇರಾನ್ ಬಿಕ್ಕಟ್ಟಿಗೆ ಅಮೆರಿಕ ಮಿಲಿಟರಿ ಪರಿಹಾರ ಹುಡುಕುತ್ತಿದ್ದರೆ, ರಷ್ಯಾ ರಾಜತಾಂತ್ರಿಕ ಮಾತುಕತೆಯ ಮಾರ್ಗವನ್ನು ಶೋಧಿಸುತ್ತಿದೆ. ಅದರಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಸ್ರೇಲ್ ಪ್ರಧಾನಿ ಮತ್ತು ಇರ
India Vs New Zealand T20i Series-ಗಾಯಾಳುಗಳ ಸಮಸ್ಯೆಯಿಂದಾಗಿ ಇದೀಗ ಬಿಸಿಸಿಐ ಯು ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಗೆ ಪರಿಷ್ಕೃತ ತಂಡವನ್ನು ಘೋಷಿಸಿದೆ. ವಾಶಿಂಗ್ಟನ್ ಸುಂದರ್ ಮತ್ತು ತಿಲಕ್ ವರ್ಮಾ ಅವರ ಬದಲಿಗೆ ಕ್ರಮವಾಗಿ ರವಿ ಬಿಷ್ಣೋಯಿ ಮತ್ತ
Babar Azam Embarrassing Moment- ಬಿಗ್ ಬ್ಯಾಷ್ ಲೀಗ್ನಲ್ಲಿ ಪಾಕಿಸ್ತಾನದ ಆಟಗಾರರಿಗೆ ನಿರಂತರ ಮುಜುಗರದ ಪ್ರಸಂಗಗಳು ಎದುರಾಗುತ್ತಿವೆ. ಮೊಹಮ್ಮದ್ ರಿಝ್ವಾನ್ ಅವರು ರಿಟೈರ್ಡ್ ಔಟ್ ಆಗಿ ಸುದ್ದಿಯಾಗಿದ್ದರೆ, ಬಾಬರ್ ಆಝಂ ಅವರು ಒಂದೇ ಪಂದ್ಯದಲ್ಲ
ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಇತಿಹಾಸ ಸೃಷ್ಟಿಸಿದೆ. ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಮಹಾಯುತಿ ಮೈತ್ರಿಕೂಟ ಭರ್ಜರಿ ಜಯ ಸಾ
ಪತಿಯನ್ನು ತೊರೆದು ದೂರ ವಾಸಿಸುತ್ತಿದ್ದರೂ, ದ್ವೇಷ ಭಾವನೆ ಇಲ್ಲದ ಪತ್ನಿಯನ್ನು ವಿಚ್ಛೇದನ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪತ್ನಿ ತನ್ನನ್ನು ತೊರೆದಿದ್ದಾರೆಂದು ಸಾಬೀತುಪಡಿಸಲು ಪತಿ ನೀಡಿದ ಸಾಕ್ಷ್ಯಾಧಾರಗಳು ಸಾಲದು ಎಂದ
ಅಫ್ಘಾನಿಸ್ತಾನದಲ್ಲಿ ಭಾರತೀಯ ಔಷಧಿಗಳ ಬಳಕೆ ಹೆಚ್ಚುತ್ತಿದೆ. ಪಾಕಿಸ್ತಾನಿ ಔಷಧಿಗಳ ಬದಲಿಗೆ ಭಾರತೀಯ ಔಷಧಿಗಳು ಜನಪ್ರಿಯತೆ ಗಳಿಸುತ್ತಿವೆ. ಗಡಿ ಸಂಘರ್ಷದ ಬಳಿಕ ಪಾಕಿಸ್ತಾನಿ ಔಷಧಿಗಳ ಗುಣಮಟ್ಟ ಕುಸಿದಿದೆ. ಭಾರತವು ಅಫ್ಘಾನಿಸ
ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಜಿಲ್ಲೆಯ ಅಭಿವೃದ್ಧಿಗೆ ಮಂಜೂರಾಗಿರುವ 10 ಪ್ರಮುಖ ಯೋಜನೆಗಳ ವಿವರಗಳನ್ನು ಹಂಚಿಕೊಂಡಿದ್ದಾರೆ. ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಭೂ ಸ್ವಾಧೀನ ಪ್ರಕ್ರಿಯೆ ತ್ವರಿತ
ನೆರೆಯ ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಪ್ರತಿಭಟನೆಗಳ ನೆಪದಲ್ಲಿ ಹಿಂದೂ ಅಲ್ಪಸಂಖ್ಯಾತರ ಮಾರಣಹೋಮ ನಡೆಯುತ್ತಿದ್ದು, ಅಲ್ಲಿನ ಭೀಕರ ಪರಿಸ್ಥಿತಿ ಬಗ್ಗೆ ಯುಕೆ ಸಂಸದ ಬಾಬ್ ಬ್ಲ್ಯಾಕ್ಮನ್ ಅವರು ಬ್ರಿಟನ್ ಸಂಸತ್ತಿನಲ್ಲ
ನರಸಿಂಹನ ಭಜನೆಯ ಮಹತ್ವವನ್ನು ಪುರಂದರದಾಸರ ರಚನೆಯ ಮೂಲಕ ತಿಳಿಸಲಾಗಿದೆ. ಹಿರಣ್ಯಕಶಿಪುವಿನ ಉಪಟಳವನ್ನು ನಾರಾಯಣ ಮಂತ್ರ ಜಪದಿಂದ ಪ್ರಹ್ಲಾದ ಗೆದ್ದನು. ನರಸಿಂಹ ಅವತಾರವೆತ್ತಿ ದುರಿತ ಪರ್ವತವನ್ನು ಖಂಡಿಸುವ ಕುಲಿಶದಂತೆ ರಕ್ಕ
ಸ್ವಿಟ್ಜರ್ಲೆಂಡ್ ನ ಟೆನಿಸ್ ದಂತಕತೆ ರೋಜರ್ ಫೆಡರರ್ ಅವರು ಇದೀಗ ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಭಾಗವಹಿಸಿ ಅಭಿಮಾನಿಗಳನ್ನು ರಂಜಿಸಿದರು. 2022ರಲ್ಲಿ ನಿವೃತ್ತಿ ಪಡೆದ ಬಳಿಕ ಅವರು ಮೊದಲ ಬಾರಿ ಮೆಲ್ಬೋರ್ನ್ ಪಾರ್ಕ್ಗೆ ಮರ
BMC Election 2026 : ಕಳೆದ ಲೋಕಸಭಾ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಹಲವು ಕ್ಷೇತ್ರಗಳಲ್ಲಿ ಅಸಾದುದ್ದೀನ್ ಓವೈಸಿಯವರ ಪಾರ್ಟಿ, ಮಹಾವಿಕಾಸ್ ಆಘಾಡಿಗೆ ಏಟನ್ನು ನೀಡಿತ್ತು. ಈಗ, ರಾಜ್ಯದ ಪಾಲಿಕೆ ಚುನಾವಣೆಯಲ್ಲೂ ಎಐಎಂಐಎಂ, ಹಲ
ಬೆಂಗಳೂರಿನಲ್ಲಿ ಅಜೀಂ ಪ್ರೇಮ್ಜಿ ಫೌಂಡೇಶನ್ 1,000 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಿದೆ. ಇದು ಉಚಿತವಾಗಿ ಸುಧಾರಿತ ಆರೋಗ್ಯ ಸೇವೆಗಳನ್ನು ಒದಗಿಸಲಿದೆ. ಐದು ವರ್ಷಗಳಲ್ಲಿ ಸಂಪೂರ್ಣವಾಗಿ ಕಾರ್ಯಾರಂಭಿಸುವ ನ
ಕನಸಿನಲ್ಲೂ ಭಾರತದ ಕನವರಿಕೆ ಮಾಡುವ ಪಾಕಿಸ್ತಾನ, ಯುದ್ಧಭೂಮಿಯಲ್ಲಿ ಏಕಾಂಗಿಯಾಗಿ ತನ್ನ ನೆರೆಯ ದೈತ್ಯ ರಾಷ್ಟ್ರವನ್ನು ಸೋಲಿಸಲು ಸಾಧ್ಯವಿಲ್ಲ ಎಂಬ ಸತ್ಯವನ್ನು ಅರಿತುಕೊಂಡಿದೆ. ಇದೇ ಕಾರಣಕ್ಕೆ ಭಾರತವನ್ನು ಗುರಿಯಾಗಿಸಿಕೊಂ
David Warner Centruy-39ರ ಹರೆಯದ ಆಸ್ಟ್ರೇಲಿಯಾ ತಂಡದ ಮಾಜಿ ಬ್ಯಾಟರ್ ಡೇವಿಡ್ ವಾರ್ನರ್ ಅವರು ಇದೀಗ ಬಿಗ್ ಬ್ಯಾಷ್ ಲೀಗ್ನಲ್ಲಿ ಅದ್ಭುತ ಶತಕ ಬಾರಿಸಿ ಮಿಂಚಿದ್ದಾರೆ. ಸಿಡ್ನಿ ಥಂಡರ್ಸ್ ತಂಡದ ಪರ ಅವರು ಕೇವಲ 65 ಎಸೆತಗಳಲ್ಲಿ 110 ರನ್ ಗಳಿಸುವ ಮೂ
ಐಟಿ ದಿಗ್ಗಜ ಸಂಸ್ಥೆಗಳಾದ ವಿಪ್ರೋ ಮತ್ತು ಟೆಕ್ ಮಹೀಂದ್ರಾ ಡಿಸೆಂಬರ್ ತ್ರೈಮಾಸಿಕ ಫಲಿತಾಂಶಗಳನ್ನು ಪ್ರಕಟಿಸಿವೆ. ವಿಪ್ರೋ ಲಾಭದಲ್ಲಿ ಶೇ. 7ರಷ್ಟು ಇಳಿಕೆ (3,119 ಕೋಟಿ ರೂ.) ಕಂಡಿದ್ದರೂ, 6,529 ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ
ಕಳೆದ ಎರಡೂವರೆ ವರ್ಷಗಳಲ್ಲಿ ಈ ಸರಕಾರ 4 ಬಾರಿ ಗುಲ್ಬರ್ಗಕ್ಕೆ ಹೋಗಿದೆ. ಸಚಿವಸಂಪುಟದ ವಿಶೇಷ ಸಭೆಯನ್ನೂ ಮಾಡಿದ್ದಾರೆ. ಒಂದು ಸಾರಿ 17 ಸಾವಿರ ಕೋಟಿಯ ಅಭಿವೃದ್ಧಿ ಕಾರ್ಯಕ್ಕೆ ಶಂಕುಸ್ಥಾಪನೆ ಎಂದು ಪ್ರಕಟಿಸಿದ್ದರು. ಮತ್ತೊಂದು ಸಾ
ಮಹಾತ್ಮಗಾಂಧಿ ಭೇಟಿ ನೀಡಿದ್ದ ಬದನವಾಳು ಖಾದಿ ಕೇಂದ್ರ ಇನ್ಮುಂದೆ ಆಕರ್ಷಕ ಪ್ರವಾಸಿ ತಾಣವಾಗಲಿದೆ. ಈ ನಿಟ್ಟಿನಲ್ಲಿ ಈ ತಾಣವನ್ನು ಅಭಿವೃದ್ದಿ ಮಾಡಲು ಯೋಜನೆ ಸಿದ್ದಗೊಳಿಸಲಾಗುತ್ತಿದೆ. ಮಹಾತ್ಮ ಗಾಂಧಿಯವರು 1927 ಹಾಗೂ 1932ರಲ್ಲಿ ಮ
ನಟಿ ಖುಷಿ ಮುಖರ್ಜಿ ಅವರು ಭಾರತದ ಟಿ20ಐ ನಾಯಕ ಸೂರ್ಯಕುಮಾರ್ ಯಾದವ್ ಬಗ್ಗೆ ನೀಡಿದ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ಸೂರ್ಯಕುಮಾರ್ ಯಾದವ್ ತನಗೆ ಮೆಸೇಜ್ ಮಾಡುತ್ತಿದ್ದರು ಎಂದು ಹೇಳಿಕೊಂಡಿದ್ದ ನಟಿ ವಿರುದ್ಧ 100 ಕೋಟಿ ರೂ.
ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಏಟು ಎಂಬಂತೆ, ಭಾರತದಿಂದ ಪದೇ ಪದೇ ಕಪಾಳಮೋಕ್ಷ ಮಾಡಿಸಿಕೊಳ್ಳುವ ಪಾಕಿಸ್ತಾನ ಇಷ್ಟಾದರೂ ಬುದ್ಧಿ ಕಲಿಯುತ್ತಿಲ್ಲ. ಭಾರತವನ್ನು ಸದಾ ಕೆಣಕುವುದರಲ್ಲೇ ಕಾಲ ಕಳೆಯುವ ಅದು ಇದೀಗ ಭಾರತದ
ನಟರಾದ ಧನುಷ್ ಮತ್ತು ಮೃಣಾಲ್ ಠಾಕೂರ್ ಅವರು ಫೆಬ್ರವರಿ 14 ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆಪ್ತ ವಲಯದಲ್ಲಿ ನಡೆಯಲಿರುವ ಈ ವಿವಾಹದ ಬಗ್ಗೆ ಅಧಿಕೃತ ಹೇಳಿಕೆ ಹೊರಬಂದಿಲ್ಲ. ಇವರಿಬ್ಬರ ಡ
RCB Cares- ಐಪಿಎಲ್ ಪಂದ್ಯಗಳು ಈ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಾ? ಇದು ಆರ್ ಸಿಬಿ ಅಭಿಮಾನಿಗಳು ಕೇಳುತ್ತಿರುವ ಪ್ರಶ್ನೆ. ಇದಕ್ಕೆ ಯಾವ ಕಡೆಯಿಂದಲೂ ಸಮರ್ಪಕ ಉತ್ತರ ಸಿಗುತ್ತಿಲ್ಲ. ಆದರೆ ಇದೀಗ ಆರ್ ಸಿಬಿ ಫ್ರಾಂಚೈಸ
ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಕುಟುಂಬವೊಂದು ತಮ್ಮ ಅಳಿಯನಿಗೆ ಸಂಕ್ರಾಂತಿಯಂದು 290 ಬಗೆಯ ಅಡುಗೆಗಳನ್ನು ಮಾಡಿ ದಾಖಲೆ ನಿರ್ಮಿಸಿದೆ. ಈ ಹಿಂದೆ ತೆನಾಲಿ ಕುಟುಂಬವೊಂದು 158 ಬಗೆಯ ಅಡುಗೆಯೊಂದಿಗೆ ಗಮನ ಸೆಳೆದಿತ್ತು. ಈ ಅದ್ಧೂರಿ
ತಾಂತ್ರಿಕತೆಯು ಮುಗಿಲೆತ್ತರಕ್ಕೇರುತ್ತಿರುವ ಈ ಕಾಲದಲ್ಲಿ, ಡ್ರೋನ್ ಪೈಲಟ್ಗಳ ಅವಶ್ಯಕತೆ ಗಣನೀಯವಾಗಿ ಹೆಚ್ಚಿದೆ. ಈ ನಿಟ್ಟಿನಲ್ಲಿ, ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯ ಕೃಷಿ ಪದವೀಧರರಿಗಾಗಿ ಉಚಿತ ಡ್ರೋನ್ ಪೈಲಟ್ ತರಬೇತ
ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ಪೈಕಿ ಬಿಜೆಪಿ ಮೈತ್ರಿಕೂಟ 21 ಕಡೆ ಮುನ್ನಡೆ ಸಾಧಿಸಿ ಸಿಂಹಪಾಲನ್ನು ಪಡೆದಿದೆ. ಆದರೆ, ಕಾಂಗ್ರೆಸ್ ಪಕ್ಷವು ಮುಂಬೈನಲ್ಲಿ ವಿಫಲವಾಗಿದ್ದರೂ, ರಾಜ್ಯದ ಒಟ್ಟಾರೆ ಫಲಿತಾಂಶದಲ್ಲಿ ಠಾಕ್ರೆ ಮತ್ತು
ಭಾರತದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತಕ್ಕೂ ಅಂತಾರಾಷ್ಟ್ರೀಯ ಕಮ್ಯೂನಿಸ್ಟ್ ಸಿದ್ಧಾಂತಕ್ಕೂ ಎಣ್ಣೆ-ಸೀಗೆಕಾಯಿ ಸಂಬಂಧ. ಅಂತದ್ದರಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕರು ಚೀನಿ ಕಮ್ಯೂನಿಸ್ಟ್ ಪಕ್ಷದ ನಿಯೋಗ
ಚಿಕ್ಕಬಳ್ಳಾಪುರ ನಗರಸಭೆ ಪೌರಾಯುಕ್ತರಿಗೆ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡ ರಾಜೀವ್ಗೌಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೌರಾಯುಕ್ತೆ ಹಾಗೂ ಜೆಡಿಎಸ್ ಶಾಸಕರ ಬೆಂಬಲಿಗರು ನೀಡಿದ ದೂರಿನ ಅನ್ವಯ ಎರಡು ಎಫ್ಐಆರ್ ದಾಖಲಾಗಿವ
ಬಳ್ಳಾರಿಯಲ್ಲಿ ನಡೆದ ಗಲಾಟೆ ಹಾಗೂ ಫೈರಿಂಗ್ ವಿಚಾರ ರಾಜಕೀಯವಾಗಿ ಸಾಕಷ್ಟು ಸದ್ದು ಮಾಡುತ್ತಿದೆ. ಘಟನೆ ನಡೆದು ಹಲವು ದಿನಗಳ ಆದರೂ ಬಿಜೆಪಿ ಈ ವಿಚಾರವನ್ನು ಜೀವಂತವಾಗಿಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಜನವರಿ 17 ರಂದು ಬಳ್ಳಾರಿ
BTS ತಮ್ಮ 5ನೇ ಸ್ಟುಡಿಯೋ ಆಲ್ಬಂ ಅನ್ನು ಮಾರ್ಚ್ 20 ರಂದು ಬಿಡುಗಡೆ ಮಾಡಲಿದ್ದು, ಸದ್ಯ ಆಲ್ಬಂ ಹೆಸರನ್ನು 'Arirang' ಎಂದು ಘೋಷಿಸಿದೆ. ಕೊರಿಯಾದ ಜನಪದ ಗೀತೆಯಾದ 'Arirang' ಹೆಸರನ್ನು ಆಲ್ಬಂ ಟೈಟಲ್ ಆಗಿ BTS ಆಯ್ಕೆ ಮಾಡಿಕೊಂಡಿದ್ದೇಕೆ? ಏನಿದರ ಅರ್
ಐಆರ್ಸಿಟಿಸಿ ಪ್ರಕರಣದಲ್ಲಿ ತಮ್ಮ ವಿರುದ್ಧ ಆರೋಪ ರೂಪಿಸುವುದನ್ನು ಪ್ರಶ್ನಿಸಿ ರಾಬ್ರಿ ದೇವಿ ಸಲ್ಲಿಸಿದ್ದ ಅರ್ಜಿಗೆ ದಿಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಜನವರಿ 19 ರಂದು ವಿಚಾರಣೆ ನಡೆಯಲಿದ್ದು, ಲಾಲು ಪ್ರಸಾದ್ ಯಾದವ
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮಹಾರಾಷ್ಟ್ರದ ಜಾಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂಬರ್ 13 ರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. 2,621 ಮತಗಳ ಅಂತರದ
ಥಾಣೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮ್ಹಾತ್ರೆ ಕುಟುಂಬದ ಮೂವರು ಸದಸ್ಯರು ಮೂರು ವಿಭಿನ್ನ ಪಕ್ಷಗಳಿಂದ ಗೆಲುವು ಸಾಧಿಸಿದ್ದಾರೆ. ಜಲಗಾಂವ್ನಲ್ಲಿ ಕೋಲ್ಹೆ ಕುಟುಂಬದ ಮೂವರು ಶಿವಸೇನೆ ಟಿಕೆಟ್ನಲ್ಲಿ ವಿಜಯಿಯಾದರು. ಲಲಿತ್ ಕ
ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಜಯಭೇರಿಯ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯ ಬಳಿ ಇಂದು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು. ಮುಂಬೈಯಲ್ಲ
ಕರಾವಳಿ ಭಾಗದ ಜನರಿಗೆ ಸಂತಸದ ಸುದ್ದಿ. ಮಂಗಳೂರಿಗೆ ಹೊಸ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭವಾಗಲಿದೆ. ನಾಗರಕೋಯಿಲ್ ಮಂಗಳೂರು ನಡುವೆ ಈ ರೈಲು ಸಂಚರಿಸಲಿದೆ. ಇದು ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಪ್ರಮು
ಜೆಡಿಎಸ್ ನಿರ್ನಾಮವಾಗಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಜೆಡಿಎಸ್ನಿಂದ ಹೋದ ನಾಯಕರ ಮೇಲೆ ಅವಲಂಬಿತವಾಗಿದೆ
ದೆಹಲಿಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿಕ್ಕೇ ಬಂದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಪಕ್ಷದ ನಾಯಕರನ್ನು ಇಲ್ಲಿ ಭೇಟಿ ಮಾಡುವ ಉದ್ದೇಶದಿಂದಲೇ ನಾನು ದೆ
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ದುರಂತವೊಂದು ಸಂಭವಿಸಿದೆ. ಪತ್ನಿ ಕೊಲೆ ಪ್ರಕರಣದಲ್ಲಿ 14 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಈಶ್ವರಪ್ಪ ಪೂಜಾರ್ ಎಂಬ ಕೈದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲಸ
Big Setback for Thackeray Brothers in Mumbai : ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಹೊರಬೀಳಲಾರಂಭಿಸಿದೆ. ಮುಂಬೈ ಮಹಾನಗರ ಪಾಲಿಕೆಯ ಇದುವರೆಗಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಮೇಲುಗೈ ಸಾಧಿಸಿ
ವರ್ತಮಾನದ ಜಗತ್ತಿಗೆ ಭಾರತ ಅದೆಷ್ಟು ಅನಿವಾರ್ಯ ಎಂಬುದಕ್ಕೆ ಜಾಗತಿಕ ಪ್ರಬಲ ರಾಷ್ಟ್ರಗಳ ಹೇಳಿಕೆಗಳೇ ಸಾಕ್ಷಿ ಒದಗಿಸುತ್ತಿವೆ. ಅಮೆರಿಕವು ಭಾರತವನ್ನು ತನ್ನ ಜಾಗತಿಕ ಕಾರ್ಯತಂತ್ರದ ಮತ್ತು ವ್ಯಾಪಾರ ದೃಷ್ಟಿಯಿಂದ ಅತ್ಯಂತ ಪ್
ಬರೋಬ್ಬರಿ 9 ವರ್ಷಗಳ ನಂತರ ನಡೆದ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯು ಮುಂಬೈ ರಾಜಕಾರಣದಲ್ಲಿ ಐತಿಹಾಸಿಕ ಬದಲಾವಣೆಗೆ ಸಾಕ್ಷಿಯಾಗಿದೆ. ದಶಕಗಳಿಂದ ಪಾಲಿಕೆಯನ್ನು ಆಳುತ್ತಿದ್ದ ಠಾಕ್ರೆ ಕುಟುಂಬದ ಹಿಡಿತ ಸಡಿಲಗ
ವಿಜಯ ಕರ್ನಾಟಕ ಡಿಜಿಟಲ್ ಆಯೋಜಿಸಿದ್ದ ಶಕ್ತಿ ಸಂವಾದ ಕಾರ್ಯಕ್ರಮದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ರೀನಾ ಸುವರ್ಣ ಡೀಪ್ಫೇಕ್ ಮತ್ತು ಡೇಟಾ ಪ್ರೈವಸಿ - 2026ರಲ್ಲಿ ಮಹಿಳಾ ಸುರಕ್ಷತೆಗೆ ಹೊಸ ಸವಾಲುಗಳು ವಿಷಯದ ಬಗ್ಗೆ ಇಂಚಿಂಚೂ ಮ
ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಳಸಿದ ಶಾಯಿ ಸುಲಭವಾಗಿ ಅಳಿಸಿ ಹೋಗುತ್ತಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿ ಅವರು ಇದನ್ನು ಮತ ಕಳ್ಳತನ ಮತ್ತು ದೇಶದ್ರೋಹ ಎಂದು ಕರೆದಿದ್ದಾರೆ. ಚುನಾವಣ
ವೆನಿಜುವೆಲಾದ ನಾಯಕಿ ಮರಿಯಾ ಕೊರಿನಾ ಮಚಾದೊ ತಮ್ಮ ನೊಬೆಲ್ ಶಾಂತಿ ಪ್ರಶಸ್ತಿ ಪದಕವನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ನೀಡಿದ್ದಾರೆ. ಇದು ಸ್ವಾತಂತ್ರ್ಯದ ಬದ್ಧತೆಗೆ ಗೌರವ ಎಂದು ಮಚಾಡೊ ಹೇಳಿದ್ದು, ಟ್ರಂಪ್ ಸಹ ಮ
ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂಹೀನ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಭೂಮಿ ಒದಗಿಸಲು ಘಟಕ ವೆಚ್ಚವನ್ನು ಹೆಚ್ಚಿಸಲಾಗಿದೆ. ಬೆಂಗಳೂರು, ಚ
ಫೆಬ್ರವರಿ 1 ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್ನಲ್ಲಿ 'ಪಿಎಂ ಕಿಸಾನ್' ಯೋಜನೆಯ ಸಹಾಯಧನ ವಾರ್ಷಿಕ 6,000 ರೂ. ನಿಂದ 8,000 ರೂ.ಗೆ ಏರಿಸುವ ಸಾಧ್ಯತೆಯಿದೆ. ಏರುತ್ತಿರುವ ಕೃಷಿ ವೆಚ್ಚಗಳಿಂದ ಕಂಗಾಲಾಗಿರುವ ರೈತರು ಈ ಹೆಚ್ಚಳವನ್ನು ನಿರ
ವಿಬಿ- ಜಿ ರಾಮ್ ಜಿಯಿಂದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಹಾಗಾಗಿ ಈ ಮಸೂದೆಗೆ ರಾಷ್ಟ್ರಪತಿಗಳು ಸಹಿ ಮಾಡಬಾರದು. ಈ ನಿಟ್ಟಿನಲ್ಲಿ ರಾಷ್ಟ್ರಪತಿಗಳಿಗೆ ನಾವು ಮನವಿ ಮಾಡುತ್ತೇವೆ. ಕೇಂದ್ರ ಸರ್ಕಾರ ರಾಜ್ಯಗಳ ಮೇಲೆ ಸವಾರಿ ಮಾಡುತ
ಉತ್ತರ ಭಾರತದಲ್ಲಿ ದಟ್ಟ ಮಂಜು ಕವಿದಿದ್ದು, ಹಲವು ನಗರಗಳಲ್ಲಿ ಶೂನ್ಯ ಗೋಚರತೆ ದಾಖಲಾಗಿದೆ. ಇದರಿಂದಾಗಿ ವಿಮಾನ ಮತ್ತು ರೈಲು ಸಂಚಾರದಲ್ಲಿ ವಿಳಂಬವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತೀವ್ರ ಚಳಿಯಿಂದಾಗಿ ಉತ್ತರ ಪ್ರದೇ
ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣದಲ್ಲಿ ಕಿರಿಕಿರಿ ಮಾತ್ರವಲ್ಲ ಕೆಲವೊಮ್ಮೆ ಸುಂದರ ಘಟನೆಗಳು ನಡೆಯುತ್ತದೆ. ಇತ್ತೀಚೆಗೆ ನಮ್ಮ ಮೆಟ್ರೋದಲ್ಲಿ ಬೆಂಗಳೂರಿಗರ ಮನ ಗೆದ್ದಿದೆ. ಅಪರಿಚಿತ ಮಹಿಳೆಯೊಬ್ಬರಿಗೆ ಬಳೆ ವಿನ್ಯಾಸಕ್ಕಾಗಿ ಫ
ಬಿಗ್ಬಾಸ್ ಸೀಸನ್ 12ರಲ್ಲಿ ಅಶ್ವಿನಿಗೌಡ ಪರ ಕರವೇ ಯಾಕೆ ನಿಂತಿದೆ? ರಾಜ್ಯಾಧ್ಯಕ್ಷ ನಾರಾಯಣ ಗೌಡ ಹೇಳಿದ್ದೇನು?
ಪಾಕಿಸ್ತಾನ ಸೇನೆಯು ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ 13 ಟಿಟಿಪಿ ಉಗ್ರರನ್ನು ಹತ್ಯೆ ಮಾಡಿದೆ. ಬನ್ನೂ ಮತ್ತು ಕುರ್ರಂ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಈ ಯಶಸ್ಸು ಸಾಧಿಸಲಾಗಿದೆ. ಪಾಕಿಸ್ತಾನವು ಭಯ
ಎಐ ತಂತ್ರಜ್ಞಾನದ ಬೇಡಿಕೆಯಿಂದಾಗಿ ಜಾಗತಿಕವಾಗಿ ಮೆಮೊರಿ ಚಿಪ್ಗಳ ಬೆಲೆ ಗಗನಕ್ಕೇರಿದ್ದು, ಇದರ ಪರಿಣಾಮವಾಗಿ ಸ್ಮಾರ್ಟ್ಫೋನ್, ಟಿವಿ ಮತ್ತು ಲ್ಯಾಪ್ಟಾಪ್ಗಳ ಬೆಲೆ ಮುಂದಿನ ವಾರಗಳಲ್ಲಿ ಶೇ. 4 ರಿಂದ 8 ರಷ್ಟು ಏರಿಕೆಯಾಗಲಿದೆ.
ಕೇಂದ್ರ ನೌಕರರೇ ಗಮನಿಸಿ! ನಿಮ್ಮ ಸಂಬಳಕ್ಕೆ ಸಿಗಲಿದೆ ವಿಶೇಷ ಪ್ಯಾಕೇಜ್. 50 ಲಕ್ಷಕ್ಕೂ ಹೆಚ್ಚು ಮಂದಿಗೆ 'ಕಾಂಪೋಸಿಟ್ ಸ್ಯಾಲರಿ ಅಕೌಂಟ್' ಸೌಲಭ್ಯ. ಬ್ಯಾಂಕಿಂಗ್, ವಿಮೆ, ಡಿಜಿಟಲ್ ಕಾರ್ಡ್ ಸೇವೆಗಳು ಒಂದೇ ಸೂರಿನಡಿ. ಶೂನ್ಯ ಬ್ಯಾಲೆ
ವಿಜಯಪುರದ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದಲ್ಲಿ ಜಿಪಿಎಸ್ ಟ್ರ್ಯಾಕರ್ ಅಳವಡಿಸಿದ್ದ ರಣಹದ್ದೊಂದು ಪತ್ತೆಯಾಗಿದೆ. ಮಹಾರಾಷ್ಟ್ರದ ಮೇಲಘಾಟ ಪ್ರದೇಶದಿಂದ ಬಂದಿದ್ದ ಈ ರಣಹದ್ದು, ಟ್ರ್ಯಾಕರ್ನ ಭಾರದಿಂದಾಗಿ ಬಸವಳಿದಿತ್ತು. ಮಹ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮೈಸೂರು ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿ ಕೆಲಹೊತ್ತು ಮಾತುಕತೆ ನಡೆಸಿದ್ದರು. ಇದೀಗ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ. ದೆಹಲಿ
ಇನ್ಫೋಸಿಸ್ ತ್ರೈಮಾಸಿಕ ಲಾಭದಲ್ಲಿ ಶೇ. 2.2 ರಷ್ಟು ಇಳಿಕೆ ಕಂಡಿದ್ದರೂ, ಶುಕ್ರವಾರದ ವಹಿವಾಟಿನಲ್ಲಿ ಅದರ ಷೇರುಗಳು ಶೇ. ಕ್ಕೂ ಹೆಚ್ಚು ಏರಿಕೆ ಕಂಡಿವೆ. ಕಂಪನಿಯು ತನ್ನ ವಾರ್ಷಿಕ ಆದಾಯದ ಮುನ್ಸೂಚನೆಯನ್ನು ಶೇ. 3-3.5 ಕ್ಕೆ ಏರಿಸಿರುವುದ
ಸುಮಾರು ಎರಡೂವರೆ ದಶಕ ಕಳೆದರೂ ತೀರ್ಥಹಳ್ಳಿ ಮಾರ್ಗದ ರಸ್ತೆ ಶೀಘ್ರವಾಗಿ ಅಭಿವೃದ್ಧಿಗೊಂಡಿಲ್ಲ. ತೀರ್ಥಹಳ್ಳಿ-ನೆಲ್ಲಿಸರ, ತೀರ್ಥಹಳ್ಳಿ-ಆಗುಂಬೆ ಸಂಪರ್ಕದ ಹೆದ್ದಾರಿ ಮಾರ್ಗದಲ್ಲಿ ಮರ ಕಡಿತಲೆ ಆದೇಶ, ಅರಣ್ಯ ಪ್ರದೇಶ ಬಳಕೆಗೆ
ಮಹಾರಾಷ್ಟ್ರದಲ್ಲಿ ಮರಾಠ ಭಾಷೆ ಉಳಿವಿಗಾಗಿ ಹಾಗೂ ಮತ್ತೆ ತಮ್ಮ ಗೆಲುವಿಗಾಗಿ ಠಾಕ್ರೆ ಸೋದರರು ಒಂದಾಗಿದ್ದಾರೆ. ಆಮುಂಬೈನಲ್ಲಿ ಠಾಕ್ರೆ ಸಹೋದರರ ಮೈತ್ರಿ ಮತ್ತು ಮಹಾಯುತಿ ಮೈತ್ರಿಕೂಟದ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಎಕ
ಅಮೆರಿಕಾ ಅಧ್ಯಕ್ಷ ಟ್ರಂಪ್ ಗ್ರೀನ್ಲ್ಯಾಂಡ್ ವಶಪಡಿಸಿಕೊಳ್ಳಲು ಮುಂದಾಗಿರುವುದು ನ್ಯಾಟೋ ಮತ್ತು ಅಮೆರಿಕಾ ನಡುವೆ ಭಿನ್ನತೆಗೆ ಕಾರಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಯುರೋಪ್ನ ಹಲವು ದೇಶಗಳು ಗ್ರೀನ್ಲ್ಯಾಂಡ್ಗೆ ತಮ
Shivayogi Seer on Power sharing : ಉತ್ತರಾಯಣ ಪರ್ವಕಾಲದ ಮಕರ ಸಂಕ್ರಾಂತಿಯ ವೇಳೆ ವಿವಿಧ ಪೀಠಾಧಿಪತಿಗಳು ಭವಿಷ್ಯ ನುಡಿಯುವ ಪದ್ದತಿಯಿದೆ. ಕೋಡಿಮಠದ ಶ್ರೀಗಳು, ಸಾಮಾನ್ಯವಾಗಿ ಸಂಕ್ರಾಂತಿ ಮತ್ತು ಯುಗಾದಿಯ ವೇಳೆ ಭವಿಷ್ಯವನ್ನು ನುಡಿಯುತ್ತಾರೆ. ಇನ
ಕೆಂಪು ಬಿಳಿ ಬಣ್ಣದ ಮೂಲಂಗಿ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು?
ಯರಗೋಳ್ ಡ್ಯಾಂನಲ್ಲಿ ಮೀನು ಸಾಕಾಣಿಕೆ ಗುತ್ತಿಗೆಯಲ್ಲಿ ಅಕ್ರಮ ನಡೆದಿದೆ. ನಿಯಮ ಉಲ್ಲಂಘಿಸಿ, ಕೋಲಾರ ಮೂಲದ ಕಂಪನಿಗೆ 5 ವರ್ಷಗಳ ಕಾಲ ಕೇವಲ 25,200 ರೂ.ಗೆ ಗುತ್ತಿಗೆ ನೀಡಲಾಗಿದೆ. ಇದರಿಂದ ಸರಕಾರಕ್ಕೆ ಲಕ್ಷಾಂತರ ರೂ. ನಷ್ಟ ಉಂಟಾಗಿದ್
ನಾಲತವಾಡದಲ್ಲಿ ತೊಗರಿ ಬೆಳೆ ಕೈಕೊಟ್ಟಿದ್ದರೂ, ರೈತರಿಗೆ ತೊಗರಿ ಹೊಟ್ಟು ಆಶಾಕಿರಣವಾಗಿದೆ. ನೆರೆ ಹಾವಳಿಯ ನಡುವೆಯೂ, ತೊಗರಿ ಹೊಟ್ಟಿಗೆ ಗಡಿ ಜಿಲ್ಲೆಗಳಲ್ಲಿ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ರೈತರು ಉತ್ತಮ ದರದಲ್ಲಿ ಮಾರಾಟ ಮಾ
ಅಮೆರಿಕದ ಸೆನೆಟ್ ಸಮಿತಿಯ ವಿಚಾರಣೆಯ ವೇಳೆ ಗರ್ಭಪಾತದ ಮಾತ್ರೆಗಳ ಸುರಕ್ಷತೆಯ ಕುರಿತು ಚರ್ಚೆ ನಡೆಯುತ್ತಿದ್ದಾಗ, ಭಾರತೀಯ ಮೂಲದ ವೈದ್ಯೆ ಡಾ. ನಿಶಾ ವರ್ಮಾ ಮತ್ತು ರಿಪಬ್ಲಿಕನ್ ಸೆನೆಟರ್ ಜೋಶ್ ಹಾಲೆ ನಡುವೆ ಪುರುಷರು ಗರ್ಭಧರಿಸ
ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ, ಮಾರ್ಪಡಿಸಿದ ಕಾರಿನಲ್ಲಿ ಬೆಂಕಿ ಚಿಮ್ಮಿಸುತ್ತಾ ಪುಂಡಾಟ ಮೆರೆದ ಕೇರಳದ ಇಂಜಿನಿಯರಿಂಗ್ ವಿದ್ಯಾರ್ಥಿಗೆ 1.1 ಲಕ್ಷ ರೂ. ದಂಡ ವಿಧಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ಅವರನ್ನು ಶ್ವೇತಭವನದಲ್ಲಿ ಗುರುವಾರ ಭೇಟಿಯಾದರು. ಈ ಸಂದರ್ಭದಲ್ಲಿ ಮಚಾಡೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿ ಪದಕವ
ಕೌಶಲಾಭಿವೃದ್ಧಿ ಇಲಾಖೆಯ ಡೇ-ನಲ್ಮ್ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ 500 ಕ್ಕೂ ಹೆಚ್ಚು ಸಿಬ್ಬಂದಿ ಏಳು ತಿಂಗಳಿಂದ ಗೌರವಧನವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ ಯೋಜನೆಗಳ ಜಾಗೃತಿ ಮೂಡಿಸುವುದು, ಗ್ರಾ
ವಿಜಯನಗರದ ಗತವೈಭವ ಸಾರುವ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಈಗಾಗಲೇ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿವೆ. ಫೆಬ್ರವರಿ 13, 14, 15 ರಂದು ನಡೆಯುವ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರು. ಈ ಬಾರ
ಪುತ್ತೂರು ತಾಲೂಕಿನ ನಿವೇಶನ ರಹಿತರಿಗೆ ಸಿಹಿ ಸುದ್ದಿ. ಈಗ ತಮ್ಮ ಗ್ರಾಪಂ ವ್ಯಾಪ್ತಿಯಲ್ಲಷ್ಟೇ ಅಲ್ಲದೆ ತಾಲೂಕಿನ ಯಾವುದೇ ಗ್ರಾಪಂ ಅಥವಾ ನಗರ ಪ್ರದೇಶದಲ್ಲಿ ನಿವೇಶನಕ್ಕೆ ಅರ್ಜಿ ಸಲ್ಲಿಸಬಹುದು. ರಾಜೀವ್ ಗಾಂಧಿ ವಸತಿ ನಿಗಮ ಈ
ಇರಾನ್ನಲ್ಲಿ ನಾಗರಿಕರ ಪ್ರತಿಭಟನೆ ಭುಗಿಲೆದ್ದಿದೆ. ಹಲವು ದೇಶಗಳಲ್ಲಿಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿರುವ ಜೆನ್ ಜೀ ಪೀಳಿಗೆ ಸರಕಾರಗಳನ್ನೇ ಬುಡಮೇಲು ಮಾಡಿದೆ. ಇರಾನ್ನಲ್ಲೂಅದರ ಸೂಚನೆ ಕಾಣುತ್ತಿದೆ. ಮುಖ್ಯವಾಗಿ ಜ
ಕೆಪಿಎಸ್ಸಿ 384 ಕೆಎಎಸ್ ಹುದ್ದೆಗಳ ಮುಖ್ಯ ಪರೀಕ್ಷೆ ನಡೆಸಿ 9 ತಿಂಗಳಾದರೂ ಫಲಿತಾಂಶ ಪ್ರಕಟಿಸಿಲ್ಲ. ಅತ್ಯಾಧುನಿಕ ತಂತ್ರಜ್ಞಾನ ಬಳಸಿದರೂ ಪ್ರಕ್ರಿಯೆ ವಿಳಂಬವಾಗುತ್ತಿರುವುದು ಅಭ್ಯರ್ಥಿಗಳಲ್ಲಿ ಬೇಸರ ಮೂಡಿಸಿದೆ. ಪ್ರಿಲಿಮಿ
ತೇರದಾಳದ 80 ವರ್ಷದ ಚಂದ್ರವ್ವ ನೀಲಜಗಿ, ಆಸ್ತಿಗಾಗಿ ಸಂಬಂಧಿಕರಿಂದಲೇ ಕೊಲೆಯಾದ ದುರಂತ. ದೇವಸ್ಥಾನಕ್ಕೆ 10 ಎಕರೆ ಜಮೀನು ದಾನ ಮಾಡಲು ಮುಂದಾಗಿದ್ದ ವೃದ್ಧೆಯನ್ನು, ಆಸ್ತಿ ಲಪಟಾಯಿಸಲು ಸಂಚು ರೂಪಿಸಿ ಕೊಂದ ಆರೋಪದ ಮೇಲೆ ನಾಲ್ವರನ್ನ
Vidarbha Beat Karnataka In VHT- ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ತಂಡದ ಅಭಿಯಾನ ಅಂತ್ಯಗೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ವಿದರ್ಭ ತಂಡ ಕರ್ನಾಟಕವನ್ನು 6 ವಿಕೆಟ್ಗಳಿಂದ ಸ
ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ-ಶಿಂಧೆ ಶಿವಸೇನೆ ಮೈತ್ರಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಎಕ್ಸಿಟ್ ಪೋಲ್ಗಳು ಭವಿಷ್ಯ ನುಡಿದಿವೆ. 227 ವಾರ್ಡ್ಗಳ ಪಾಲಿಕೆಯಲ್ಲಿ ಬಿಜೆಪಿ ಮೈತ್ರಿ 130ಕ್ಕೂ ಹೆಚ್ಚು ಸ್ಥಾನ ಗೆ
ಇರಾನ್ ಆಂತರಿಕ ಬಿಕ್ಕಟ್ಟು ಜಾಗತಿಕ ಸಮಸ್ಯೆಯಾಗಿ ಪರಿವರ್ತನೆಗೊಂಡಿದ್ದು, ಅಮೆರಿಕದ ಮಧ್ಯಪ್ರವೇಶದ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪೂರಕವೆಂಬಂತೆ ಅಮೆರಿಕ ಈಗಾಗಲೇ ಮಧ್ಯಪ್ರಾಚ್ಯದತ್ತ ತನ್ನ ನೌಕಾಸೇನೆಯ ಯುದ್ಧವಾಹಕ ನ
BCB Sacks Najmul Islam- ಮುಸ್ತಫಿಝುರ್ ರಹಮಾನ್ ಅವರನ್ನು ಐಪಿಎಲ್ ನಿಂದ ಹೊರಹಾಕಿದ ಮತ್ತು ಟಿ20 ವಿಶ್ವಕಪ್ ವಿಚಾರದಲ್ಲಿ ಭಾರತವನ್ನು ವಿರೋಧಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಇಸ್ಲಾಂ ಅವರನ್ನು ಬಿ
ಆಂಧ್ರಪ್ರದೇಶದ ತೆನಾಲಿ ನಗರದಲ್ಲಿ, ಮೊದಲ ಸಂಕ್ರಾಂತಿಗೆ ಅಳಿಯನಿಗಾಗಿ ಕುಟುಂಬವೊಂದು 158 ಬಗೆಯ ಖಾದ್ಯಗಳನ್ನು ತಯಾರಿಸಿ ಗಮನ ಸೆಳೆದಿದೆ. ಇದು ಆಂಧ್ರದ ಸಂಪ್ರದಾಯದಂತೆ ಅಳಿಯನಿಗೆ ರಾಜಮರ್ಯಾದೆ ನೀಡುವ ಸಂಭ್ರಮ. ಸಿಹಿ, ತಿಂಡಿ, ಸಸ
ಅಂದುಕೊಂಡಂತೆ ಇರಾನ್ ಹಿಂಸಾತ್ಮಕ ಪ್ರತಿಭಟನೆಗಳಿಂದಾಗಿ ಸಂಕಷ್ಟದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ, ಕೇಂದ್ರ ಸರ್ಕಾರ ಮುಂದಡಿ ಇಟ್ಟಿದೆ. ನಾಳೆ (ಜ.16-ಶುಕ್ರವಾರ) ಇರಾನ್ನಿಂದ ಭಾರತೀಯರನ್ನು ಕರೆತರಲು ಮೊದಲ ವಿಮಾನವು
Haseena Themali Contribution To TMM 2026- ಓಟಗಾರ್ತಿ ಹಸೀನಾ ಥೆಮಾಲಿ ಅವರು ಟಾಟಾ ಮುಂಬೈ ಮ್ಯಾರಥಾನ್ನಲ್ಲಿ ಮೊದಲ ಬಾರಿಗೆ ₹5,01,001 ನಿಧಿ ಸಂಗ್ರಹಿಸಿದ್ದಾರೆ. 95 ದಾನಿಗಳ ನೆರವಿನಿಂದ ಕರ್ನಾಟಕದಲ್ಲಿ ಪ್ಯಾಲಿಯೇಟಿವ್ ಕೇರ್ ಸೇವೆಗಳ ಬಲವರ್ಧನೆಗೆ ಇದು ಕೊಡ

15 C