ಐಪಿಎಸ್ ಅಧಿಕಾರಿ ಎಂ ಚಂದ್ರಶೇಖರ್ಗೆ ಬೆದರಿಕೆ ಹಾಕಿದ ಸಂಬಂಧ ಎಚ್ಡಿ ಕುಮಾರಸ್ವಾಮಿ ಸೇರಿ ಆಪ್ತರ ವಿರುದ್ಧ ಕೇಸ್ ದಾಖಲಾಗಿತ್ತು. ರದ್ದು ಕೋರಿ ಕುಮಾರಸ್ವಾಮಿ ಸಲ್ಲಿದ್ದ ಅರ್ಜಿ ವೇಳೆ ಇಬ್ಬರ ನಡುವಿನ ಜಟಾಪಟಿ ಇತ್ಯರ್ಥಕ್
ವಿದ್ಯಾರ್ಥಿನಿಯೊಬ್ಬಳಿಗೆ ತರಗತಿಯಲ್ಲಿ ಎಲ್ಲರ ಮುಂದೆ ಪ್ರಾಧ್ಯಾಕರೊಬ್ಬರು ಪ್ರಫೋಸ್ ಮಾಡಿದ ವಿಚಿತ್ರ ಘಟನೆ ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮದಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ತರಗತಿಯಲ್ಲಿ
ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಶಾಸಕರ ಕುಟುಂಬದವರಿಗೂ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಸದನದಲ್ಲಿ ಆಗ್ರಹಿಸಿದ್ದಾರೆ. ಶಾಸಕರಿಗೆ ಕೇವಲ ಒಂದು ಟಿಕೆಟ್ ನೀಡುತ್ತಿರುವುದು ಸರಿಯಲ್ಲ, ಇದರ
ನಿನ್ನೆ (ಮಾ.25-ಬುಧವಾರ) ನಿರ್ವಹಣೆಗಾಗಿ 35 ದಿನಗಳ ಕಾಲ ತನ್ನ ವಾಡಿನಾರ್ ರಿಫೈನರಿ ಮುಚ್ಚುವುದಾಗಿ ಹೇಳಿದ್ದ ನಯಾರಾ ಎನರ್ಜಿ, ಇದೀಗ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಭಾರೀ ಪ್ರಮಾಣದಲ್ಲಿ ಏರಿಸಿದೆ. ಪೆಟ್ರೋ
ಯುಗಾದಿ, ರಂಜಾನ್, ಮಹಾವೀರ ಜಯಂತಿ ರಜೆಗಳನ್ನು ಮುಗಿಸಿ, ಏಪ್ರಿಲ್ 2026 ಕ್ಕೆ ಕಾಲಿಡುತ್ತಿದ್ದಂತೆ, ಗುಡ್ ಫ್ರೈಡೆ, ಬಸವ ಜಯಂತಿ, ಅಂಬೇಡ್ಕರ್ ಜಯಂತಿ ರಜೆಗಳಂದು ಬ್ಯಾಂಕ್ ಬಾಗಿಲು ಮುಚ್ಚಲಿವೆ. ಗ್ರಾಹಕರಿಗೆ ಬ್ಯಾಂಕ್ ಸೇವೆಗಳು ಯಾವ
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಲಾದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಘಟನೆ ವರದಿಯಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರೈಲ
ಇಂದು (ಮಾ.26-ಗುರುವಾರ) ದೇಶಾದ್ಯಂತ ಸಂಭ್ರಮದ ರಾಮ ನವಮಿ ಆಚರಿಸಲಾಗುತ್ತಿದ್ದು, ಭಾರತೀಯ ಷೇರು ಮಾರುಕಟ್ಟೆ ಕೂಡ ತನ್ನ ವ್ಯವಹಾರವನ್ನು ಸ್ಥಗಿತಗೊಳಿಸಿದೆ. ರಾಮ ನವಮಿ ಪ್ರಯುಕ್ತವಾಗಿ ಬಿಎಸ್ಇ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್
RCB Sale Mallya Tweet : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೃಹತ್ ಮೊತ್ತಕ್ಕೆ ಮಾರಾಟವಾದ ನಂತರ, ಹಿಂದಿನ ತಂಡದ ಮಾಲೀಕರಾಗಿದ್ದ ವಿಜಯ್ ಮಲ್ಯ ಟ್ವೀಟ್ ಮಾಡಿದ್ದಾರೆ. ಅಂದು ನಾನು ಫ್ರಾಂಚೈಸ್’ಅನ್ನು ಖರೀದಿಸಿದಾಗ, ನನ್ನನ್ನು ನೋಡಿ ನಕ್ಕರ
ಮದುವೆಯಾಗಿ ಎರಡು ತಿಂಗಳು ಕಳೆಯುವ ಮುನ್ನವೇ ಸೊಸೆ ನಾಪತ್ತೆಯಾದ ಆಘಾತಕ್ಕೆ ಮಾವ ಬಲಿಯಾಗಿರುವ ದುರದೃಷ್ಟಕರ ಘಟನೆ ಕೊಪ್ಪಳದಲ್ಲಿ ನಡೆದಿದೆ. ನಗರದ ಗೌರಿ ಅಂಗಳ ನಿವಾಸಿ ನಾಗರಾಜ್ ಮತ್ತು ಸಿಂಧನೂರಿನ ಸಂಜನಾ ಅವರ ವಿವಾಹ ಕಳೆದ ಫೆಬ
ರಾಜ್ಯ ಕಾಂಗ್ರೆಸ್ ನ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಈವರೆಗೂ 680.87 ಕೋಟಿ ಮಹಿಳೆಯರು ರಾಜ್ಯದ ಎಲ್ಲಾ 4 ನಿಗಮಗಳ ಸರ್ಕಾರಿ ಬಸ್ ಗಳಲ್ಲಿ
ಶ್ರೀ ರಾಮನವಮಿಯನ್ನು ಅರ್ಥಪೂರ್ಣವಾಗಿ ಹೇಗೆ ಆಚರಿಸಬಹುದು ಎಂಬುದನ್ನು ಲೇಖಕಿಯವರಾದ ಶ್ರೀಮತಿ ಗೀತಾ ಪ್ರವೀಣ್ ಭಟ್, ಉಡುಪಿ ಇವರು ವಿವರಿಸಿದ್ದಾರೆ. ಜೊತೆಗೆ ಶ್ರೀ ರಾಮಚಂದ್ರನ 16 ಗುಣ ವಿಶೇಷಗಳನ್ನೂ ವಿವರಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿನ ಯುದ್ದದಿಂದಾಗಿ ದೇಶದ ಬಹಳಷ್ಟು ಉದ್ಯಮಗಳು ನಷ್ಟದ ಆತಂಕದಲ್ಲಿದ್ದರೆ, ಭಾರತದ ಪ್ರವಾಸೋದ್ಯಮ ವಲಯ ಲಾಭದದ ಹಾದಿಯಲ್ಲಿ ಸಾಗುತ್ತಿದೆ. ಬೇಸಿಗೆಯಲ್ಲಿ ಅಮೆರಿಕಾ ಯುರೋಪ್ ನಂತಹ ತಾಣಗಳಿಗೆ ವಿದೇಶಿ ಪ್ರಯಾಣ
ಲೋಕಸಭೆ ಪ್ರತಿಪಕ್ಷ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು, ಭಾರತದ ವಿದೇಶಾಂಗ ನೀತಿಯನ್ನು Universal Joke ಎಂದು ಕರೆದಿದ್ದಾರೆ. ಆದರೆ ಅವರು ಈ ರೀತಿ ಹೇಳಿಕೆ ನೀಡಿದ ಬಳಿಕ ನಡೆಯುತ್ತಿರುವ ಬೆಳವಣಿಗೆಗಳು, ದೇಶದ ವಿದೇಶಾ
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅತ್ಯಂತ ನಿರ್ಣಾಯಕವಾಗಿದೆ. ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳು ಮತ್ತು ಸರ್ಕಾರದ ಮೇಲಿರುವ ಒತ್ತಡಗಳ
ಅಮೆರಿಕ ದಾಳಿ ನಿಲ್ಲಿಸಿದ್ದರೂ, ಇಸ್ರೇಲ್ ದಾಳಿ ಹಾಗೂ ಇರಾನ್ ಪ್ರತಿದಾಳಿ ಮುಂದುವರಿದಿರುವುದರಿಂದ ಜಾಗತಿಕ ಅನಿಶ್ಚಿತತೆಯ ಕಾರಣಕ್ಕೆ, ಚಿನ್ನ ಬೆಳ್ಳಿ ದರದಲ್ಲಿ ಭಾರಿ ಏರುಪೇರಾಗುತ್ತಿದೆ. ನಿನ್ನೆ ಭಾರಿ ಪ್ರಮಾಣದಲ್ಲಿ ಹೆಚ್ಚ
ಕೇರಳಂ ವಿಧಾನಸಭೆ ಚುನಾವಣೆಗೆ ಸಿದ್ಧಥೆ ಆರಂಭಿಸಿರುವ ಕಾಂಗ್ರೆಸ್ ಪಕ್ಷ, ನಿನ್ನೆ (ಮಾ.25-ಬುಧವಾರ) ರಾಜ್ಯದಲ್ಲಿ ಭರ್ಜರಿ ರ್ಯಾಲಿ ನಡೆಸಿದೆ. ಆದರೆ ತಾಯಿ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಕಾರಣದಿಂದಾಗಿ, ಲೋಕಸಭೆ ಪ್ರತಿಪಕ್ಷ ನಾ
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಾರ್ಕಾಪುರಂ ಸಮೀಪದ ರಾಯವರಂ ಗ್ರಾಮದ ತಿರುವಿನಲ್ಲಿ ಗುರುವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೆಲಂಗಾಣದ ನಿರ್ಮಲ್ನಿಂದ ನೆಲ್ಲೂರು ಜಿಲ್ಲೆಯ ವಿಂಜಮೂರು ಕಡೆಗೆ ಸಾಗುತ್ತಿ
ಒಡೆಯರ್ ಎಕ್ಸ್ಪ್ರೆಸ್ ರಾಮನಗರದಲ್ಲಿ ನಿಲುಗಡೆ : ದೇಶದ ಅತ್ಯಂತ ಜನನಿಬಿಡ ರೂಟ್’ಗಳಲ್ಲಿ ಬೆಂಗಳೂರು - ಮೈಸೂರು ಕೂಡಾ ಒಂದು. ರಾಮನಗರದಿಂದ ಸಾವಿರಾರು ಜನ, ಬೆಂಗಳೂರಿಗೆ ಪ್ರಯಾಣಿಸುತ್ತಾರೆ. ಬೆಂಗಳೂರು - ಮೈಸೂರು ಮಧ್ಯೆ ಪ್ರಯಾಣಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದ ನಂತರ ಮೊದಲ ಬಾರಿಗೆ ಅಸ್ತಿತ್ವಕ್ಕೆ ಬಂದಿರುವ ಐದು ಪಾಲಿಕೆಗಳು ಮಂಡಿಸಲಿರುವ 2026-27ನೇ ಸಾಲಿನ ಬಜೆಟ್ ಈಗ ಸಾರ್ವಜನಿಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ನಗರದ ಸರ್ವತೋಮುಖ ಅಭಿವೃದ್ಧಿಗೆ
ಅವರಿವರ ಜಗಳ ಬಿಡಿಸಲು ನಾವು ಪಾಕಿಸ್ತಾನಿಗಳಂತೆ ದಲ್ಲಾಳಿಗಳಲ್ಲ. ನಾವು ಯಾರಿಗಾಗಿಯತೂ ಬ್ರೋಕರ್ ಕೆಲಸ ಮಾಡಲ್ಲ.. ಇದು ಅಮೆರಿಕ ಮತ್ತು ಇರಾನ್ ನಡವೆ ಸಂಧಾನ ನಡೆಸುವ ಜವಾಬ್ದಾರಿಯನ್ನು ಪಾಕಿಸ್ತಾನಕ್ಕೆ ನೀಡಲಾಗಿದೆ ಎಂಬ ವರದಿ
ಅಲೋಕ್ ಕುಮಾರ್ (ಐಪಿಎಸ್) ಸಂದರ್ಶನ : ಬೆಂಗಳೂರು ರೌಡಿಸಂ ಇವಾಗಿನ ಕಾಲಕ್ಕೂ ಅವಾಗಿನ ಕಾಲಕ್ಕೂ ಭಾರೀ ವ್ಯತ್ಯಾಸವಿದೆ. ಸಾಮಾಜಿಕವಾದ ಬದಲಾವಣೆಯ ಕಾರ್ಯಕ್ರಮ ಮೂಲಕ ಅವರರಲ್ಲಿ ಬದಲಾವಣೆ ತರಬೇಕಾಗುತ್ತದೆ. ದರ್ಶನ್ರವರನ್ನ ಭೇಟಿ ಮ
ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಹಾಗೂ ಅಲಭ್ಯ ಎಂಬ ವದಂತಿ ಹಿನ್ನೆಲೆ ಇಲ್ಲಿನ ನಾನಾ ಪೆಟ್ರೋಲ್ ಬಂಕ್ಗಳ ಬಳಿ ಬೈಕ್ ಸವಾರರು ಪೆಟ್ರೋಲ್ಗಾಗಿ ಮುಗಿಬಿದ್ದ ದೃಶ್ಯ ಕಂಡುಬಂತು. ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವ
ಬಿಜೆಪಿ ಸರಕಾರ ಆರಂಭಿಸಿದ್ದ ಭಾಗ್ಯಲಕ್ಷ್ಮೀ ಯೋಜನೆ ಈಗ ಸುಕನ್ಯಾ ಸಮೃದ್ಧಿ ಯೋಜನೆಯೊಂದಿಗೆ ಜೋಡಣೆಯಾಗಿದ್ದು, ತೊಕ್ಕೊಟ್ಟುವಿನ ತ್ರಿವಳಿ ಹೆಣ್ಮಕ್ಕಳಿಗೆ ಈ ಯೋಜನೆ ಜಾರಿಯಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧ
ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿರುವ ಕುವೈತ್ ಮೇಲೆ ಇರಾನ್ ದಾಳಿ ಮುಂದುವರಿಸಿದ್ದು, ದಾಳಿಯ ಭೀಕರತೆ, ಸೈರನ್ , ಅಲರ್ಟ್ ಸಂದೇಶಗಳಿಗೆ ಅನಿವಾಸಿ ಭಾರತೀಯರು ಭೀತಿಗೊಂಡಿದ್ದಾರೆ. ವಿಮಾನಗಳು ರದ್ದಾಗಿರುವುದು ಕೂಡಾ ಇನ್ನಷ್ಟು ಆ
Siddaramaiah On CM Seat- ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಚರ್ಚೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರತಿಪಕ್ಷಗಳ ನಡುವೆ ನಾಯಕತ್ವ ಬದಲಾವಣೆ ಕುರಿತು ಸ್ವಾರಸ್ಯಕರ ಚರ್ಚೆ ನಡೆದಿದೆ. ಹೈಕಮಾಂಡ್ ಸೂಚಿಸುವವರೆಗೆ ನಾನೇ ಸಿಎಂ ಎ
Impact Player Rule- ಐಪಿಎಲ್ 2026 ಸೀಸನ್ ಗೆ ಪೂರ್ವಭಾವಿಯಾಗಿ ಬುಧವಾರ ನಡೆದ ಸರ್ವ ತಂಡಗಳ ನಾಯಕರ ಸಭೆಯಲ್ಲಿ 'ಇಂಪ್ಯಾಕ್ಟ್ ಪ್ಲೇಯರ್' ನಿಯಮದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ನಿಯಮವು ಆಲ್ರೌಂಡರ್ಗಳ ಬೆಳವಣಿಗೆಗೆ ಅಡ್ಡಿಯಾಗುತ್ತ
Aishwarya Gowda And KN Harish- 'ಗೋಲ್ಡ್' ವಂಚನೆ ಆರೋಪ ಎದುರಿಸುತ್ತಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಹೀಗಾಗಿ ರಾಜಕಾರಣಿಗಳ ಹೆಸರನ್ನು ದುರ್ಬಳಕೆ ಮಾಡಿಕ
UDAN 2.0- ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಿಂದಾಗಿ ದೇಶದ ಹಲವೆಜೆ ವಿಮಾನ ನಿಲ್ದಾಣಗಳು ನಿರ್ಮಾಣವಾಗಿ ಜನಸಾಮಾನ್ಯರಿಗೂ ವಿಮಾನ ಯಾನವು ಎಟಕುವಂತಾಯಿತು. ಇದೀಗ ಈ ಪ್ರಯೋಜನದ ವ್ಯಾಪ್ತಿಯ ವಿಸ್ತಾರವನ್ನು ಮತ್ತಷ್ಟು
ನಮ್ಮ ಮೆಟ್ರೋ ಉದ್ಘಾಟನಾ ಪಂದ್ಯದ ಹಿನ್ನೆಲೆ ನಮ್ಮ ಮೆಟ್ರೋ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಆ ದಿನ ತಡ ರಾತ್ರಿವರೆಗೂ ರೈಲು ಸಂಚಾರ ನಡೆಸಲಿದೆ. ಇನ್ನು ಪ್ರಯಾಣಿಕರ ಅನುಕೂಲಕ್ಕಾಗಿ 44 ನಿಲ್ದಾಣಗಳಲ್ಲಿ ಹೆಚ್ಚುವರಿ ಪ
ಕರ್ನಾಟಕದಲ್ಲಿ ಸಂಚಾರ ನಡೆಸುವ ಚಾಮುಂಡಿ ಎಕ್ಸ್ಪ್ರೆಸ್, ಒಡೆಯರ್ ಎಕ್ಸ್ಪ್ರೆಸ್, ಇಂಟರ್ಸಿಟಿ ಎಕ್ಸ್ಪ್ರೆಸ್ 5 ಪ್ರಮುಖ ರೈಲುಗಳಿಗೆ ಹೊಸ ಕೋಚ್ಗಳನ್ನು ಅಳವಡಿಸಲಾಗುತ್ತಿದೆ. ಇದರೊಂದಿಗೆ ಪ್ರಯಾಣ ಇನ್ನಷ್ಟು ಅರಾಮದಾಯ
ರಾಜ್ಯದಲ್ಲಿ ಗ್ಯಾಸ್ ಹಾಗೂ ಇಂಧನ ಕೊರತೆ ಎದುರಾಗಿದೆ ಎಂಬ ಆತಂಕ ಶುರುವಾಗಿದೆ. ಈ ನಡುವೆ ನಾನಾ ರೀತಿಯ ವದಂತಿಗಳು ಹರಿದಾಡುತ್ತಿವೆ. ಹೀಗಾಗಿ ಯಾವುದೇ ವದಂತಿಗೆ ಕಿವಿಕೊಡದಂತೆ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾ
ಹಿಂದಿನ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆಯಿಂದ ಸ್ವತಂತ್ರವಾಗಿ ಸ್ಪರ್ಧಿಸಿ ಎದುರಿಸಿದ ಸವಾಲುಗಳನ್ನು ಜಿಬಿ ವಿನಯ್ ಕುಮಾರ್ ಬಿಚ್ಚಿಟ್ಟಿದ್ದಾರೆ. ಸಿಎಂ ತನಕ ಒತ್ತಡ ಹಾಕಿದರು ಎಂದಿದ್ದಾರೆ. ಜತೆಗೆ ಈ ಬಾರಿ ಉಪ ಚುನಾವಣೆಗೆ ಸ
ದಕ್ಷಿಣ ಭಾರತದ ನಮ್ಮ ಸುತ್ತ ಮುತ್ತಲ ಪ್ರಗತಿಶೀಲ ರಾಜ್ಯಗಳಿಗೆ ಹೋಲಿಕೆ ಮಾಡಿದರೂ ಸಹ ನಮ್ಮ ವಿತ್ತೀಯ ಕೊರತೆಯ ಪ್ರಮಾಣ ನಿಗಧಿತ ಮಟ್ಟದ ಒಳಗೇ ಇದೆ. 2025-26 ಪರಿಷ್ಕೃತ ಅಂದಾಜಿನಲ್ಲೂ ರಾಜ್ಯದ ವಿತ್ತೀಯ ಕೊರತೆ ಶೇ.2.95 ರಷ್ಟು ಇರಲಿದೆ. ಮಹ
Andre Russell Jersey Number 12- ರಾಯಲ್ ಚಾಲೆಂಜರ್ಸ್ ತಂಡವು ಎಬಿ ಡಿ ವಿಲಿಯರ್ಸ್ ಧರಿಸುತ್ತಿದ್ದ ಜೆರ್ಸಿ ನಂಬರ್ 17 ಮತ್ತು ಕ್ರಿಸ್ ಗೇಲ್ ಧರಿಸುತ್ತಿದ್ದ ಜೆರ್ಸಿ ನಂಬರ್ 333ನ್ನು ನಿವೃತ್ತಿ ಗೊಳಿಸಿ ಗೌರವ ಸಲ್ಲಿಸಿತ್ತು. ಈ ಮೂಲಕ ಇಂತಹ ಮಹತ್ವದ ನಿ
BTS ತಮ್ಮ ಹೊಸ ಆಲ್ಬಂ Arirang ಮೂಲಕ 2.0 ಜರ್ನಿಯನ್ನು ಶುರು ಮಾಡಿದ್ದು, ವರ್ಲ್ಡ್ ಟೂರ್ ಗೂ ಮುನ್ನ ಅಮೆರಿಕಾದಲ್ಲಿ ಆಲ್ಬಂನ ಪ್ರಮೋಶನ್ ಕಾರ್ಯ ನಡೆಸುತ್ತಿದ್ದು, ಇದರ ಭಾಗವಾಗಿ ಸುಕಿ ವಾಟರ್ಹೌಸ್ ಆಯೋಜಿಸಿದ್ದ ಸ್ಪಾಟಿಫೈ ಸ್ವಿಮ್ ಸ
ಜಾಗತಿಕ ಟೆಕ್ ಕಂಪನಿ ಮೆಟಾ ಭಾರೀ ಪ್ರಮಾಣದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂಬ ಅನುಮಾನ ಮೂಡಿದೆ. ಕಂಪನಿಯ ಎರಡು ನಿರ್ದಿಷ್ಟ ವಿಭಾಗದ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಮಾಡುವಂತೆ ಹೆಚ್ಆರ್ ನಿರ್ದೇಶನ ನೀಡಿದ್
ಕೇಂದ್ರ ಸರ್ಕಾರವು ಪಿಎನ್ಜಿ ಲಭ್ಯವಿರುವ ಕಡೆಯಗಳಲ್ಲಿ ಎಲ್ಪಿಜಿ ಪೂರೈಕೆ ಸ್ಥಗಿತಗೊಳಿಸಲು ಮುಂದಾಗಿದೆ. ಈ ಹಿನ್ನೆಲೆ ಪಿಎನ್ಜಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು, ಬೆಂಗಳೂರಿನಲ್ಲಿ ಗೇಲ್ನಿಂದ ಸೌಲಭ್ಯ ನೀಡಲಾಗುತ್ತಿದ
ಮಧ್ಯಪ್ರಾಚ್ಯ ಸಂಘರ್ಷದ ಕಾವು ನಿಧಾನವಾಗಿ ಕಡಿಮೆಯಾಗುತ್ತಿದ್ದು, ಅಮೆರಿಕ ಮತ್ತು ಇರಾನ್ ನಡುವೆ ಮಾತುಕತೆ ಸಾಧ್ಯತೆಗಳು ಬಲವಾಗುತ್ತಿವೆ. ಈ ಬೆಳವಣಿಗೆ ಭಾರತೀಯ ಷೇರು ಮಾರುಕಟ್ಟೆಯನ್ನು ಚೇತರಿಕೆಯ ಹಾದಿಯಲ್ಲಿ ಮುನ್ನಡೆಸುತ
Virat Kohli Throw Down- ಆರ್ಸಿಬಿ ತಂಡ ತಾಲೀಮು ನಡೆಸುತ್ತಿದ್ದ ವೇಳೆ ವಿರಾಟ್ ಕೊಹ್ಲಿ ತಮ್ಮ ಆರಂಭಿಕ ಜೊತೆಗಾರ ಫಿಲ್ ಸಾಲ್ಟ್ಗೆ ಥ್ರೋ ಡೌನ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. ತಮ್ಮ ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಅರೆಕಾಲಿಕ ಬೌಲ
ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಶಾಲು ಕುರಿತಾಗಿ ಸ್ವಾರಸ್ಯಕರ ಚರ್ಚೆ ನಡೆಯಿತು. ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿವ ಸಂದರ್ಭದಲ್ಲಿ ಸಿದ್ದರಾಮಯ್ಯ ಶಾಲು ಧರಿಸಿದ್ದು ಏಕೆ ಎಂಬ ಬಗ್ಗೆ ವಿವರ ನೀಡಿದರು. ಇದೇ ವೇಳೆ ಸ
ಮಹತ್ವದ ಬೆಳವಣಿಗೆಯೊಂದರಲ್ಲಿ ಗುಜರಾತ್ನಲ್ಲಿರುವ ನಯಾರಾ ಎನರ್ಜಿ ಒಡೆತನದ ವಾಡಿನಾರ್ ರಿಫೈನರಿ ನಿರ್ವಹಣೆ ಕಾರಣಕ್ಕೆ ಬರೋಬ್ಬರಿ 35 ದಿನಗಳ ಕಾಲ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಇದರಿಂದ ಭಾರತದ ತೈಲ ಸಂಸ್ಕರಣಾ
ರಾಮನವಮಿ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಬಗ್ಗೆ ಜಿಬಿಎ ಮಹತ್ವದ ಸುತ್ತೋಲೆ ನಿಡಿದೆ. ಮಾರ್ಚ್ 27 ದಿನವಿಡೀ ನಿಷೇಧ ಜಾರಿಗೆ ತರಲಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಈ ನಿಯಮ ಜಾರಿಯಾ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಖರ್ಚು ವೆಚ್ಚದ ಲೆಕ್ಕ ಬಹಿರಂಗಗೊಂಡಿದೆ. ಅಧ್ಯಕ್ಷರಿಗೆ ಮಾಸಿಕ 6 ಲಕ್ಷ, ಉಪಾಧ್ಯಕ್ಷರಿಗೆ 4.5 ಲಕ್ಷ ರೂ. ಸಂಬಳ ನೀಡಲಾಗುತ್ತಿದೆ. ಇನ್ನು ಕಚೇರಿ ಸಿಬ್ಬಂದಿ ವೆಚ್ಚ ಸೇರಿ ಮಾಸಿಕ 55 ಲಕ್ಷ ರ
ಲಂಡನ್ನ ಪ್ರಾಣಿಗಳು ಮನುಷ್ಯರಂತೆ ಇ-ಸಿಗರೇಟ್ ಸೇದುವಷ್ಟು ಅಪ್ಗ್ರೇಡ್ ಆಗಿವೆಯಾ? ಲಂಡನ್ನ ದಕ್ಷಿಣ ಭಾಗದಲ್ಲಿರುವ ಬ್ರಿಕ್ಸ್ಟನ್ ಪ್ರದೇಶದಲ್ಲಿ ಅಳಿಲೊಂದು ಇ-ಸಿಗರೇಟ್ ಸೇದುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾ
RR Sale and Shane Warne : ಇಂಡಿಯನ್ ಪ್ರೀಮಿಯರ್ ಲೀಗ್’ನ ಎರಡು ತಂಡಗಳ ಸೇಲ್ ಪ್ರಕ್ರಿಯೆ ಬಹುತೇಕ ಫೈನಲ್ ಆಗಿದೆ. ಆಗಿರುವ ಡೀಲ್ ಒಪ್ಪಂದಕ್ಕೆ ಬಿಸಿಸಿಐ ಅನುಮೋದನೆ ಸಿಕ್ಕರೆ, ಎಲ್ಲವೂ ಮುಗಿದಂತಾಗುತ್ತದೆ. ರಾಜಸ್ಥಾನ್ ರಾಯಲ್ಸ್ ತಂಡದ ಸೇಲ್ ನಿ
ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ಶಮನಗೊಳಿಸಲು US-ಇರಾನ್ ನಡುವಿನ ಮಾತುಕತೆಗೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಲಿದೆ ಎಂಬ ವರದಿಗಳ ಬೆನ್ನಲ್ಲೇ, ಪಾಕಿಸ್ತಾನ ಕ್ಕೆ ಇರಾನ್ ಶಾಕ್ ಕೊಟ್ಟಿದ್ದು, ಹೊರ್ಮುಜ್ ಜಲಸಂಧಿ ಹಾದುಹೋ
ಭಾರಿ ಪ್ರಮಾಣದ , ನಿರಂತರವಾಗಿ ಸುರಿಯುತ್ತಿರುವ ಮಳೆ, ಗಾಳಿ ಗುಡುಗಿನಿಂದ ಭೂಕುಸಿತ ಉಂಟಾಗಿ, ಪ್ರಮುಖ ರಸ್ತೆ ಸಂಪರ್ಕಗಳು ಕಡಿತಗೊಂಡಿವೆ. ಇದರಿಂದ ವಾಹನಗಳ ಓಡಾಟ ರದ್ದಾಗಿ 200 ಕ್ಕೂ ಹೆಚ್ಚು ಪ್ರವಾಸಿಗರು ಅತಂತ್ರರಾಗಿದ್ದಾರೆ.
ಮಧ್ಯಪ್ರಾಚ್ಯದಲ್ಲಿನ ಯುದ್ದದಿಂದಾಗಿ ದೇಶದಲ್ಲಿ LPG ಪೂರೈಕೆಯಲ್ಲಿ ಅನಿಶ್ಚಿತತೆ ಎದುರಾಗಿದ್ದು ಈ ಬೆನ್ನಲ್ಲೇ, ಸರ್ಕಾರ 2 ಸಿಲಿಂಡರ್ ಹೊಂದಿರುವ ಗೃಹ ಬಳಕೆ ಗ್ರಾಹಕರಿಗೆ ಸಿಲಿಂಡರ್ ಮರುಪೂರಣ ಅವಧಿಯನ್ನು 25 ದಿನಗಳಿಂದ 35 ದಿನ
ಎಲ್ಲದಕ್ಕೂ ಕಾಲವೇ ಉತ್ತರಿಸುತ್ತದೆ ಅಂತಾರಲ್ಲ, ಅದು ಅಕ್ಷರಶಃ ಸತ್ಯ. ಹಿಂದೊಮ್ಮೆ ರಾಜಸ್ಥಾನ ರಾಯಲ್ಸ್ (ಆರ್ಆರ್) ತಂಡದ ಭಾಗವಾಗಿದ್ದ ಮತ್ತು ಒಮ್ಮೆಯೂ ತಂಡದ ವಿಶ್ವಾಸಕ್ಕೆ ಪಾತ್ರವಾಗದ ಆರ್ಯಮನ್ ಬಿರ್ಲಾ ಎಂಬ ಯುವಕ ಈಗ ಐಪ
ವಿಧಾನಸಭೆಯ ಬಜೆಟ್ ಅಧಿವೇಶನ ಇಂದು ಸ್ವಾರಸ್ಯಕರ ಚರ್ಚೆಗೆ ಸಾಕ್ಷಿಯಾಯಿತು. ಬಜೆಟ್ ಒಳ್ಳೆ ಸಮಯ ನೋಡಿಕೊಂಡು ಓದಿದ್ದಾ ಎಂದು ವಿಪಕ್ಷದವರು ಕಿಚಾಯಿಸಿದರೆ, ಅದಕ್ಕೆ ಸಿದ್ದರಾಮಯ್ಯ ಸ್ಪ್ಟನೆ ಕೊಟ್ಟರು. ಇನ್ನು ದೇವರು, ನಂಬಿಕೆ ಬಗ್
Mamata Banerjee Vs Suvendhu Adhikari : ದೇಶಾದ್ಯಂತ ಭಾರೀ ಕುತೂಹಲಕ್ಕೆ ಕಾರಣವಾಗಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಒಪಿನಿಯನ್ ಪೋಲ್ ಒಂದು ಹೊರಬಿದ್ದಿದೆ. ಸೀಟು ಗಳಿಕೆಯ ವಿಚಾರದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ
ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆಯ ಸುದ್ದಿ ಸದ್ದು ಮಾಡುತ್ತಿರುವಾಗಲೇ ವಿಧಾನಸಭೆ ಅವಧಿಯ ನಡುವಿನಲ್ಲಿ ಸ್ಪೀಕರ್ ಖಾದರ್ ಅವರು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಶಾಸಕರ ಫೋಟೋ ಶೂಟ್ ಮಾಡಿಸಿದ್ದಾರೆ. ಇ
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿರುವ 24 ಅಕ್ವರ್ ರೋಡ್ಗೂ ಕಾಂಗ್ರೆಸ್ ಪಕ್ಷಕ್ಕೂ ಭಾವನಾತ್ಮಕ ಸಂಬಂಧ. ಕಳೆದ 48 ವರ್ಷಗಳಿಂದ ಇದು ಕಾಂಗ್ರೆಸ್ ಪಕ್ಷದ ಕಚೇರಿಯ ವಿಳಾಸವಾಗಿದೆ. ಆದರೆ ಈಗ ಪಕ್ಷ ಅಕ್ಬರ್ ರಸ್ತೆಯಲ್ಲಿರುವ ತನ
ಭಾರತೀಯ ಚಿತ್ರರಂಗದಲ್ಲಿ ಸಿನೆಮಾವನ್ನು ಕೇವಲ ಸಿನೆಮಾ ಅಥವಾ ಮನರಂಜನಾ ಮಾಧ್ಯಮವಾಗಿ ನೋಡುವ ಕಾಲ ಎಂದೋ ಬದಲಾಗಿದೆ. ಸಿನೆಮಾಗಳನ್ನು ಸಮಾಜವಾದದ ಮುಖವಾಡವಾಗಿ, ಬಡವರ ಬದುಕಿನ ಕನ್ನಡಿಯಾಗಿ, ರಾಜಕೀಯ ದಾಳವಾಗಿ ಅಷ್ಟೇ ಏಕೆ ವೈಯಕ್ತ
ಭಾರತದ ವಿದೇಶಾಂಗ ನೀತಿ ಯುನಿವರ್ಸಲ್ ಜೋಕ್ ಆಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರಣದಿಂದಾಗಿ ರಾಜಿಯಾಗಿದೆ ಎಂಬ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ ದಿನದಂದೇ, ಅಮೆರಿಕದ ಅಧ್ಯಕ್ಷ ಡೊನಾಲ್ಡ್
ಕರ್ನಾಟಕದಲ್ಲಿ ಕುತೂಹಲದ ಕೇಂದ್ರಬಿಂದುವಾಗಿರುವ ದಾವಣಗೆರೆ ದಕ್ಷಿಣದ ಚುನಾವಣಾ ಕಣ, ಕಾಂಗ್ರೆಸ್ ಬಂಡಾಯದ ಕಾರಣಕ್ಕೆ ಭಾರಿ ಚರ್ಚೆಯಲ್ಲಿದೆ.
Petrol and Diesel Price Stable in India : ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದರೂ, ಭಾರತದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ಕೇಂದ್ರದ ಮೋದಿ ಸರ್ಕಾರ, ಬೆಲೆಯಲ್ಲಿ
US ಇರಾನ್ ನೊಂದಿಗೆ ಮಾತುಕತೆ ನಡೆಯುತ್ತಿದ್ದು, ಅರ್ಥಪೂರ್ಣವಾಗಿದೆ ಅಲ್ಲದೆ ಅವರು ಪರಮಾಣು ಶಸ್ತ್ರಾಸ್ತ್ರವನ್ನು ಎಂದಿಗೂ ಹೊಂದಬಾರದು ಎಂಬ ಬೇಡಿಕೆಗೆ ಒಪ್ಪಿಗೆ ನೀಡಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಲ್ಲ
ಚಿನ್ನದ ಬೆಲೆ ಸತತ ಇಳಿಕೆಯಾಗಿ, ಚಿನ್ನಾಭರಣ ಪ್ರಿಯರು ಕೊಳ್ಳುವ ಯೋಜನೆ ಹಾಕುತ್ತಿರುವಾಗಲೇ ಮತ್ತೆ ಝಾಗತಿಕ ಅನಿಶ್ಚಿತತೆಯಿಂದಾಗಿ ಚಿನ್ನದ ಬೆಲೆಯಲ್ಲಿ ಭಾರಿ ಹೆಚ್ಚಳ ಕಂಡಿದೆ. ಬೆಳ್ಳಿ ಬೆಲೆಯೂ ಏರಿಕೆ ಆಗಿದೆ. ಈಗ ಆಭರಣ ಚಿನ್ನದ
ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ ನಂತರ ಈ ಬೆಳವಣಿಗೆ ನಡೆದಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ ವೈದ್ಯರು.
RCB Sold and New Owner : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರಾಟವಾಗಲಿದೆ ಎನ್ನುವ ಹಲವು ದಿನಗಳ ಸುದ್ದಿಗೆ ತೆರೆ ಬಿದ್ದಿದೆ. ಇದಕ್ಕೆ, ಅಧಿಕೃತವಾಗಿ ಬಿಸಿಸಿಐ ಅನುಮೋದನೆ ನೀಡುವುದಷ್ಟೇ ಬಾಕಿಯಿದೆ. ಸೆಪ್ಟಂಬರ್ - ಅಕ್ಟೋಬರ್ ತಿಂಗಳಲ್ಲಿ ಬ
ಶತ್ರು ಸೈನಿಕರು ನಮ್ಮ ನೆಲಕ್ಕೆ ಕಾಲಿಡ್ತಾರೆ ಎಂದರೆ ಯಾರಾದರೂ ಸರಿ ಒಂದು ಕ್ಷಣ ಆತಂಕದಿಂಧ ಯೋಚಿಸುತ್ತಾರೆ. ಆದರೆ ಇರಾನ್ ಮಾತ್ರ ತನ್ನ ನೆಲಕ್ಕೆ ಬರಲು ಸಿದ್ಧವಾಗಿರುವ ಅಮೆರಿಕನ್ ಯೋಧರಿಗೆ ಸ್ವಾಗತ ಕೋರಿದೆ. ಅಲ್ಲದೇ ಬಹಿರಂಗ
ಕರಾವಳಿ ಜಿಲ್ಲೆಗಳ ತೀವ್ರ ಬಿಸಿ ವಾತಾವರಣ, ಹೀಟ್ ವೇವ್ ಪರಿಸ್ಥಿತಿ ಪಶುಗಳ ಮೇಲೆ, ಮೀನುಗಾರಿಕೆ ಮೇಲೆ ಗಂಭೀರ ಪರಣಾಮ ಬಿದ್ದಿದ್ದು, ಆರ್ಥಿಕತೆಗೆ ಪೆಟ್ಟು ಬಿದ್ದಿದೆ. ಬಿಸಿಲಿನಿಂದಾಗಿ ಹಾಲಿನ ಪ್ರಮಾಣ ಇಳಿಕೆಯಾಗಿದೆ.
ಕಳೆದ ವರ್ಷ ಉತ್ತಮ ಮಳೆಯಿಂದ ರೈತರು ಖುಷಿಯಾಗಿದ್ದರು. ಆದ್ರೆ ಈ ಬಾರಿ ಹವಾಮಾನ ಇಲಾಖೆ ಬೇಸರದ ವರದಿ ನೀಡಿದೆ. ಈ ವರ್ಷ 207 ಕ್ಕೂ ಹೆಚ್ಚು ತಾಲೂಕು ಬರಪೀಡಿತ ರೀತಿಯಲ್ಲಿ ನೀರಿನ ಸಮಸ್ಯೆ ಎದುರಾಗಬಹುದು ಎಂದಿದ್ದಾರೆ.
ಬೆಂಗಳೂರು: ರಾಜಧಾನಿಯ ಕೇಂದ್ರ ವಾಣಿಜ್ಯ ಪ್ರದೇಶ (CBD) ವ್ಯಾಪ್ತಿಗೆ ಒಳಪಡುವ ಎಂ.ಜಿ. ರಸ್ತೆ, ವಿಧಾನಸೌಧ ಸುತ್ತಮುತ್ತಲ ಪ್ರದೇಶಗಳ ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ರೆ ದಂಡ ಕಟ್ಟಲು ಸಿದ್ಧರಾಗಿ..! ಏಕೆಂದ
Important decision by RCB and KSCA- 2025ರ ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 11 ಅಭಿಮಾನಿಗಳ ಗೌರವಾರ್ಥವಾಗಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇನ್ನು ಮುಂದೆ 11 ಆಸನಗಳನ್ನು ಕಾಯಂ ಆಗಿ ಮೀಸಲಿರಿಸಲು ಕೆಎಸ್ಸಿಎ ಮತ
ಕರ್ನಾಟಕ ಸರ್ಕಾರವು ಶಿಕ್ಷಕರ ವರ್ಗಾವಣೆ ಸ್ವರೂಪದಲ್ಲಿ ಮಹತ್ವದ ಬದಲಾವಣೆ ತಂದಿದೆ. ಮಹತ್ವದ ವಿಧೇಯಕವು ವಿಧಾನಸಭೆಯಲ್ಲಿ ಅನುಮೋದನೆಯಾಗಿದೆ. ಮಹಿಳಾ ಶಿಕ್ಷಕಿಯರು ಮಗು ಪಾಲನೆಗಾಗಿ ತವರು ಅಥವಾ ಗಂಡನ ಊರಲ್ಲೇ ಕೆಲಸ ಮಾಡಬಹುದು
ಅಂತೂ ಆರ್ ಸಿಬಿಯ ಮಾರಾಟ ಪ್ರಕ್ರಿಯೆ ಮುಗಿದಿದೆ. (ABG), ದಿ ಟೈಮ್ಸ್ ಆಫ್ ಇಂಡಿಯಾ ಗ್ರೂಪ್ (TOI), ಬೋಲ್ಟ್ ವೆಂಚರ್ಸ್ (BOLT), ಮತ್ತು ಬ್ಲಾಕ್ಸ್ಟೋನ್ನ ಶಾಶ್ವತ ಖಾಸಗಿ ಷೇರು ತಂತ್ರ (BXPE, Blackstone) ಜಂಟಿಯಾಗಿ (ಆರ್ಸಿಬಿ) ಅನ್ನು ಖರೀದಿಸಿವೆ.
Police Guideline To IPL Match- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ. ಕೇವಲ ಅಧಿಕೃತ ಮೂಲಗಳಿಂದ ಕ್ಯೂಆರ್ ಕೋಡ್ ಆಧಾರಿತ ಟಿ
ಲೋಕಸಭಾ ಸೀಟುಗಳ ಸಂಖ್ಯೆ 816ಕ್ಕೆ ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಅದರಂತೆ ಕರ್ನಾಟಕದಲ್ಲಿಯೂ ಹೆಚ್ಚಳವಾಗಲಿದೆ. ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಈ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರ ಯೋಜನೆ ರೂಪಿಸುತ್ತ
World Pollution Report- ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಅಪಖ್ಯಾತಿಗೆ ಇದೀಗ ಉತ್ತರ ಪ್ರದೇಶದ ಲೋನಿ ಒಳಗಾಗಿದೆ. 'IQAir' ನ ಹೊಸ ವರದಿಯಂತೆ ಇಲ್ಲಿನ ಮಾಲಿನ್ಯ ಮಟ್ಟ WHO ಮಿತಿಗಿಂತ 22 ಪಟ್ಟು ಅಧಿಕವಾಗಿದೆ. ಈ ಪಟ್ಟಿಯಲ್ಲಿ ಮೇಘಾಲಯದ ಬೈರ್ನಿಹಾಟ್ ಮೂರ
ಕಳೆದ ಲೋಕಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪನವರ ಸೊಸೆ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಕೊಟ್ಟ ಸಂದರ್ಭವನ್ನು ಡಿಕೆ ಶಿವಕುಮಾರ್ ವಿವರಿಸಿದ್ದಾರೆ. ಆ ದಿನ ನಾವೇ ಒತ್ತಾಯ ಮಾಡಿ, ಒತ್ತಡ ಹಾಕಿ ಪ್ರಭಾ ಅವರಿಗೆ
ನಮ್ಮಮಕ್ಕಳು ಇಂಗ್ಲೀಷ್ ಕಲಿಯಬೇಕು.ಅವರು ಅಮೆರಿಕಾಗೆ ಹೋಗಬೇಕು. ಅಲ್ಲಿಯೂ ಅವರು ತಿರುಗಿ ಬರಬೇಕು. ನಮ್ಮ ಮಕ್ಕಳು ಇಲ್ಲಿಯೇ ಇರಬೇಕಾ? ಅವರು ದೇಶ ಸುತ್ತಿ ಬರಲಿ. ಕನ್ನಡ ಮಾಧ್ಯಮ ಬೇಡ ಅಂತ ಹೇಳಲ್ಲ. ಆದರೆ ಆಂಗ್ಲ ಮಾಧ್ಯಮ ಬೇಕು ಎಂದು
ಮಧ್ಯಪ್ರಾಚ್ಯದ ಉದ್ವಿಗ್ನತೆ ಬೆನ್ನಲ್ಲೆ ಪ್ರಧಾನಿ ಮೋದಿ-ಟ್ರಂಪ್ ಮಹತ್ವದ ಮಾತುಕತೆ ನಡೆಸಿದ್ದಾರೆ. ತೈಲ ಪೂರೈಕೆ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಕ್ತವಾಗಿಡಲು ಒತ್ತುನೀಡಲು ಉಭಯ ನಾಯಕರು ಸುದೀರ್ಘವಾಗಿ ಚರ್ಚಿಸಿದ್
PM Modi Vs Rahul Gandhi- ಪಶ್ಚಿಮ ಏಷ್ಯಾದ ಯುದ್ಧದಿಂದ ಉಂಟಾಗಿರುವ ಇಂಧನ ಬಿಕ್ಕಟ್ಟು ಇದೀಗ ಆಡಳಿತಾರೂಢ ಎನ್ ಡಿಎ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಸಮರಕ್ಕೆ ಕಾರಣವಾಗಿದೆ. ಇಂಧನ ಬಿಕ್ಕಟ್ಟನ್ನು ಕೋವಿಡ್-19ಕ್ಕೆ ಹೋಲಿಸಿರುವ ಪ್ರಧಾನಿ ಮೋದಿ
ರಾಜ್ಯದಲ್ಲಿ ಕಳೆದ ಎರಡು ವರ್ಷಗಳಲ್ಲಿ ಐಎಎಸ್, ಐಪಿಎಸ್ ಹಾಗೂ ಕೆ ಎಎಸ್ ಶ್ರೇಣಿಯ 95 ಸರ್ಕಾರಿ ಅಧಿಕಾರಿಗಳು ವಿದೇಶ ಪ್ರವಾಸ ಮಾಡಿದ್ದಾರೆ. ಹಿರಿಯ ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ಕೋಟ್ಯಂತರ ರೂಪಾಯಿ ಖರ್ಚು ವೆಚ್ಚವಾಗಿದೆ. ಅಮೆರ
ಮುಂಬರುವ ಐಪಿಎಲ್ - 2026 ಕ್ರಿಕೆಟ್ ಹಬ್ಬದಲ್ಲಿ ಕರ್ನಾಟಕದ ಹೆಮ್ಮೆಯ ಎರಡು ಬ್ರ್ಯಾಂಡ್ಗಳು ಕೈಜೋಡಿಸಿವೆ. ರಾಜ್ಯದ ಮನೆಮಾತಾಗಿರುವ ‘ನಂದಿನಿ’ ಬ್ರ್ಯಾಂಡ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಈ ಸೀಸನ್ನ ‘ಅಧಿಕೃ
ಪರಿಶಿಷ್ಟ ಜಾತಿ ಮೀಸಲಾತಿ ಸೌಲಭ್ಯಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಬಿಟ್ಟು ಬೇರೆ ಧರ್ಮಕ್ಕೆ ಮತಾಂತರವಾದರೆ ಎಸ್ಸಿ ಸ್ಥಾನಮಾನ ಮತ್ತು ಮೀಸಲಾತಿ ಸೌಲಭ್ಯಗಳು
ಮಧ್ಯಪ್ರಾಚ್ಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಾರತ ತೆಗೆದುಕೊಂಡಿರುವ ದೃಢ ನಿಲುವಿಗೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಆದರೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಾತ್ರ ಮೋದಿ ಸರ್ಕಾರದ ವಿದೇಶಾಂ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025ರಲ್ಲಿ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆಟಗಾರರಲ್ಲಿ ಒಬ್ಬರಾಗಿರುವ ಯಶ್ ದಯಾಳ್ ಈ ಸೀಸನ್ ನಲ್ಲಿ ಕಾಣಿಸಿಕೊಳ್ಳುತ್ತಾರಾ ಇಲ್ಲವಾ ಎಂಬ ಅಭಿಮಾನಿಗಳ ಅನುಮಾನಕ್ಕೆ ಇದೀ
ತಮಿಳುನಾಡಿನ ರಾಮೇಶ್ವರಂಗೆ ಪ್ರವಾಸ ಮಾಡಬೇಕು ಎಂದುಕೊಂಡವರಿಗೆ ರೈಲ್ವೆ ಇಲಾಖೆ ಗುಡ್ನ್ಯೂಸ್ ಕೊಟ್ಟಿದೆ. ಹುಬ್ಬಳ್ಳಿಯಿಂದ 9 ಟ್ರಿಪ್ ವಿಶೇಷ ರೈಲು ಓಡಿಸಲಾಗುತ್ತಿದೆ. ಈ ರೈಲು ಏಪ್ರಿಲ್ ಮೇನಲ್ಲಿ 9 ಟ್ರಿಪ್ ಸಂಚಾರ ನಡೆಸಲ
ದಾವಣಗೆರೆ ದಕ್ಷಿಣ ಕಾಂಗ್ರೆಸ್ ನಲ್ಲಿ ಬಂಡಾಯ ಶಮನಗೊಳ್ಳುವ ಲಕ್ಷಣಗಳು ಗೋಚರಿಸುತ್ತಿಲ್ಲ. ಈ ನಡುವೆ ಮುಸ್ಲಿಂ ನಾಯಕರು ಅಖಾಡಕ್ಕಿಳಿದಿದ್ದಾರೆ. ವಿಧಾನಸೌಧದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದ
ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಜಾಗತಿಕವಾಗಿ ಎದುರಾಗಿರುವ ಅನಿಶ್ಚಿತತೆ ಹಾಗೂ ಭಾರತದ ಮೇಲಿನ ಅದರ ಪರಿಣಾಮಗಳನ್ನು ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಸಭೆಯನ್ನು ಉದ್ದೇಶಿಸಿ ಭಾಷಣ ನಡೆಸಿದ್ದು, ಈ ವೇಳ
Prevention is better than cure ಎಂಬಂತೆ, ಮಧ್ಯಪ್ರಾಚ್ಯ ಸಂಘರ್ಷವನ್ನು ತುಂಬಾ ಹತ್ತಿರದಿಂದ ಗಮನಿಸುತ್ತಿರುವ ಭಾರತ, ತನ್ನ ಮಿಲಿಟರಿ ಸಿದ್ಧತೆಯನ್ನು ಪರಿಶೀಲನೆಗೆ ಒಳಪಡಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರುಇಂದು (ಮಾ.24-ಮಂಗಳವಾರ) ಉನ್ನ
ಆರ್ಸಿಬಿ ಮಾರಾಟ ಪ್ರಕ್ರಿಯೆಯು ಅಂತಿಮ ಹಂತ ತಲುಪುತ್ತಿದ್ದಂತೆಯೇ ಹೊಸ ತಿರುವು ಲಭಿಸಿದೆ. ಇದೀಗ ಆರ್ ಸಿಬಿಯನ್ನು ಖರೀದಿಸಲು ಮುಂದಾಗಿರುವ ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಡೇವಿಡ್ ಬ್ಲಿಟ್ಜರ್ ಅವರ ಒಕ್ಕೂಟದಲ್ಲಿ ಪಾಲುದಾರ
ಬೀದರ್ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ದುರದೃಷ್ಟಕರ ಘಟನೆಯೊಂದು ಸಂಭವಿಸಿದ್ದು, ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಆನ್ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನ್ಲೈನ್ ಆಟಗಳಲ್ಲಿ ಸು
ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳಲ್ಲಿ 'ಸ್ಮಾರ್ಟ್ ಟಿಕೆಟಿಂಗ್' ಕ್ರಾಂತಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಶಕ್ತಿ ಯೋಜನೆಗೆ ಮಾತ್ರ ಸ್ಮಾರ್ಟ್ ಕಾರ್ಡ್ ನೀಡದೇ ಎಲ್ಲಾ ಪ್ರಯಾಣಿಕರಿಗೂ ಸೌಲಭ್ಯ ಒದಗಿಸಲು ಮುಂದಾಗಿದೆ. ಯೋಜ
ನಾಯಿ ಬೆಕ್ಕು ಪರಚಿದ ಚಿಕ್ಕ ಗಾಯವಷ್ಟೇ ಎಂದು ಚಿಕಿತ್ಸೆ ನಿರಾಕರಿಸಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ. ಆರೋಗ್ಯ ಎಲ್ಲವೂ ಸರಿಯಾಗಿರುವಂತೆ ಕಂಡುಬಂದರೂ, ರೋಗಲಕ್ಷಣ ಉಲ್ಬಣಗೊಂಡು ಐದಾರು ತಿಂಗಳಲ್ಲೇ ಮಾರಣಾಂತಿಕವಾಗಬಹುದು. ಇದಕ್ಕ
ಹುಚ್ಚನ ಮದ್ವೇಲಿ ಉಂಡೋನೆ ಜಾಣ ಎಂಬಂತೆ ಮಧ್ಯಪ್ರಾಚ್ಯ ಸಂಘರ್ಷದ ಲಾಭ ಪಡೆದ ಚಾಣಾಕ್ಷನೋರ್ವ, ಅಮೆರಿಕನ್ ಷೇರು ಮಾರುಕಟ್ಟೆಯಿಂದ ಬರೋಬ್ಬರಿ 840 ಕೋಟಿ ರೂಪಾಯಿ ಲಾಭ ಮಾಡಿಕೊಂಡಿದ್ದಾನೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇರಾನ್
Additional 10 Crore to Priyanka Gandhi Representing Wayanad : ಗಾಂಧಿ ಕುಟುಂಬದ ಪ್ರಿಯಾಂಕ ಗಾಂಧಿ ವಾದ್ರಾ ಪ್ರತಿನಿಧಿಸುವ ವಯನಾಡ್ ಜಿಲ್ಲೆಯಲ್ಲಿನ ಪುನರ್ವಸತಿ ಕೆಲಸಕ್ಕಾಗಿ ಕರ್ನಾಟಕ ಸರ್ಕಾರ ಹತ್ತು ಕೋಟಿ ರೂಪಾಯಿ ಹಣವನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಲಿ

33 C