ದಾವಣಗೆರೆ ದಕ್ಷಿಣ ಕ್ಷೇತ್ರ ಆದಾಗಿನಿಂದ ಇದು ಐದನೇ ಚುನಾವಣೆ. ಕಾಂಗ್ರೆಸ್ -ಬಿಜೆಪಿ ನಡುವೆ ಭಾರಿ ಪೈಪೋಟಿ ಏರ್ಪಡಿಸಿದೆ. ಕಾಂಗ್ರೆಸ್ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿ ಅನುಕಂಪದ ಓಟ್ ಗಿಟ್ಟಿಸಿಕೊಳ್ಳಲು ನೋಡುತ್ತಿದ್ದರೆ, ಬಿಜ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯದ ಟಿಕೆಟ್ ಮಾರಾಟ ಮಾಡುವ ನೆಪದಲ್ಲಿ ಸೈಬರ್ ವಂಚಕರು ಸಾಫ್ಟ್ವೇರ್ ಎಂಜಿನಿಯರ್ಗೆ 1.45 ಲ
ಟಿಂ ಡೇವಿಡ್ ಅವರ ಬೊಂಬಾಟ್ ಬ್ಯಾಟಿಂಗ್ ಗೆ ಬೆಚ್ಚಿಬಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ವಿರುದ್ಧ 43 ರನ್ ಗಳ ಅಂತರದಿದ ಪರಾಭವಗೊಂಡಿದೆ. ಈ ಮೂಲಕ ರಜತ್ ಪಾಟೀದಾರ್ ಬಳಗ ಸೀಸನ್ ನಲ್ಲಿ ನಿರಂತರ
TIm David Bye Gesture After Hitting Six- ಡೆತ್ ಓವರ್ ಗಳ ಖತರ್ನಾಕ್ ಬ್ಯಾಟರ್ ಎಂದೇ ಖ್ಯಾತರಾಗಿರುವ ಟಿಂ ಡೇವಿಡ್ ಭಾನುವಾರದಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ ಕಿಂಗ್ಸ್ ವಿರುದ್ಧ ಸಿಕ್ಸರ್ ಗಳ ಸುರಿಮಳೆಗೈದರು. ಈ ವೇಳೆ ಅವರು ಬಾರಿಸ
Virat Kohli New IPL Record- ಕಿಂಗ್ ಕೊಹ್ಲಿ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 28 ರನ್ ಗಳಿಸುವ ಮೂಲಕ ಐಪಿಎಲ್ ತಂಡವೊಂದರ (CSK) ವಿರುದ್ಧ ಅತಿ ಹೆಚ್ಚು ರ
ಇರಾನ್ ಅಮೆರಿಕ ನಡುವಿನ ಸಮರ ಜೋರಾಗಿದ್ದು, ಡೊನಾಲ್ಡ್ ಟ್ರಂಪ್ ಇರಾನ್ಗೆ ದೊಡ್ಡ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಭೀಕರ ಪರಿಣಾಮ ಎದುರಿಸುತ್ತೀರಾ. ನಕರ ದರ್ಶನ ಮಾಡಿಸುವೆ ಎಂದು ಟ್ರಂಪ್
ಮೊದಲಿಗೆ ಮೊಹಮ್ಮದ್ ಶಮಿ ಬೆಂಕಿ ಬೌಲಿಂಗ್, ಬಳಿಕ ರಿಷಬ್ ಪಂತ್ ಹೊಣೆಯರಿತ ಬ್ಯಾಟಿಂಗ್. ಪರಿಣಾಮ ಬೌಲರ್ ಗಳ ಮೇಲಾಟ ಕಂಡ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ಸನ್ ರೈಸರ್ಸ್ ತಂಡವನ್ನು ಅವರ ತವರು ನೆಲದಲ್ಲೇ 6 ವಿಕೆಟ್ ಗಳಿಂದ ಭರ
Mohammed Shami Vs Gambhir And Agarkar- ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮೊಹಮ್ಮದ್ ಶಮಿ ಅದ್ಭುತ ಪ್ರದರ್ಶನ ನೀಡಿರುವುದು ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿದೆ. ಸ್ಫೋಟಕ ಆರಂಭಿಕರಾದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ವಿಕೆಟ್ ಕಬಳಿಸಿ
ಭಾರೀ ಬೇಡಿಕೆಯ ಬಳಿಕ ಕೊನೆಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಾವಣಗೆರೆ ದಕ್ಷಿಣ ಚುನಾವಣೆ ಪ್ರಚಾರಕ್ಕೆ ಬಂದಿದ್ದಾರೆ. ಎಸ್ಎಸ್ ಮಲ್ಲಿಕಾರ್ಜುನ್ ಪಕ್ಕದಲ್ಲಿಯೇ ಕುಳಿತು ಮಾಧ್ಯಮಗಳಿಗೆ ಮಾತನಾಡಿದ್ದಾರೆ. ಇಬ್ಬರು ನಾಯ
Sameer Rizvi Performance In Delhi Capitals- ಐಪಿಎಲ್ ನ ಅತ್ಯಂತ ಯಶಸ್ವಿ ತಂಡವೆಂದೇ ಪರಿಗಣಿಸಲ್ಪಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಆಯ್ಕೆ ವೇಳ ಮಾಡಿದ ಎಡವಟ್ಟು ಅದರ ಇಂದಿನ ಪರಿಸ್ಥಿತಿಗೆ ಕಾರಣ ಎಂಬ ಆರೋಪ ಹಿಂದಿನಿಂದಲೂ ಇದೆ. ಹಾಗಿದ್ದರೆ ಚೆನ
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಹರ್ಮುಜ್ ಜಲಸಂಧಿಯ ಮೂಲಕ ತೈಲ ಪೂರೈಕೆಗೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ, ಭಾರತೀಯ ಸಂಸ್ಕರಣಾಗಾರಗಳು ಇರಾನ್ನಿಂದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಿವೆ ಎಂದು ಇಂಧನ ಸಚಿವಾಲಯ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ಗೆ 48 ಗಂಟೆಗಳ ಕಠಿಣ ಗಡುವನ್ನು ನೀಡಿದ್ದು, ಜಾಗತಿಕವಾಗಿ ಪ್ರಮುಖವಾಗಿರುವ ಹಾರ್ಮುಜ್ ಜಲಸಂಧಿಯನ್ನು ಕೂಡಲೇ ಮುಕ್ತಗೊಳಿಸಲು ಅಥವಾ ಶಾಂತಿ ಒಪ್ಪಂದಕ್ಕೆ ಬರಲು ಸೂಚಿಸಿದ್ದಾರ
ಮೈಸೂರು ಹೊರ ವಲಯದಲ್ಲಿ ಹೊಸ ಬಡಾವಣೆ ನಿರ್ಮಾಣ ಮಾಡಲು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಡ್ರೋನ್ ಸಮೀಕ್ಷೆ ಆರಂಭ ಮಾಡಿದೆ. ದೊಡ್ಡ ಮಾರಗೌಡನಹಳ್ಳಿ, ನಾಗವಾಲ, ಕಮರವಳ್ಳಿ, ಬೊಮ್ಮೇನಹಳ್ಳಿ ಸೇರಿದಂತೆ ಸುತ್ತಲ ಗ್ರಾಮಗಳಲ್ಲಿ ಸಮೀಕ
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 345 ಭಾರತೀಯ ಮೀನುಗಾರರನ್ನು ಭಾರತ ಸರ್ಕಾರವು ಅರ್ಮೇನಿಯಾ ಮಾರ್ಗದ ಮೂಲಕ ಯಶಸ್ವಿಯಾಗಿ ರಕ್ಷಿಸಿ ತಾಯ್ನಾಡಿಗ
ಹಾವೇರಿ ವಿಶ್ವವಿದ್ಯಾಲಯವು ತಮಗೆ ನೀಡಿರುವ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿದ್ದಾರೆ . ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕ
ಕೇರಳ ಚುನಾವಣೆಯ ಮತ್ತೊಂದು ಸಮೀಕ್ಷೆ ಬಹಿರಂಗಗೊಂಡಿದೆ. ಲೋಕ್ಪೋಲ್ ಸಮೀಕ್ಷೆಯಲ್ಲಿ ಈ ಬಾರಿ ಆಡಳಿತಾರೂಢ ಎಡಪಕ್ಷಗಳಾದ ಎಲ್ಡಿಎಫ್ ಈ ಬಾರಿ ಅಧಿಕಾರದಿಂದ ಕೆಳಗಿಳಿಯಲಿದೆ ಎನ್ನಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್
ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪ್ರಚಾರದಲ್ಲಿ ಭಾಗವಹಿಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾರಂಟಿ ಯೋಜನೆ ಬಿಟ್ಟು ಬೇರೆ ಬಂಡವಾಳ
ಹುಬ್ಬಳ್ಳಿಯ ಜಿಮ್ನಲ್ಲಿ ಪರಿಚಯವಾದ ಯುವತಿಯೊಂದಿಗೆ ಸಮೀರ್ ಲವ್ ಜಿಹಾದ್ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತೊಂದು ಯುವತಿ ಲೈಂಗಿಕ ದೌರ್ಜನ್ಯ ಹಾಗೂ ಬೆದರಿಕೆ ಆರೋಪ ಮುಫೀಜ್ ಎಂಬಾತನ ವಿರುದ್ಧ ಕೇಳಿಬಂದಿದೆ.
Gemini saidಮಡಿಕೇರಿ ತಾಲ್ಲೂಕಿನ ಪ್ರಸಿದ್ಧ ಚಾರಣ ತಾಣ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ತೆರಳಿದ್ದ ಕೇರಳದ ಕೋಯಿಕ್ಕೋಡ್ ನಿವಾಸಿ ಶರಣ್ಯ (35) ಎಂಬುವವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಎರ್ನಾಕುಲಂನಲ್ಲಿ ಐಟಿ ಉ
ಬಾಗಲಕೋಟೆ ಉಪಚುನಾವಣೆಯ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಇಂದು ಬಿಜೆಪಿ ಪ್ರಚಾರದಲ್ಲಿ ಭಾಗಿಯಾದ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಆಡಳಿತದ ಬಗ್ಗೆ ಕಿಡಿಕಾರಿದ್ದು, ಸಿಎಂ ಅವರ ಸಮಾಜದ ವ್ಯಕ್ತಿ ನಿಂತಿದ್ದಾರೆಂಬ ಕಾ
ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ರ್ಯಾಲಿಗೆ ಸಾಕ್ಷಿಯಾಗಿದ್ದ ಪಾಲಕ್ಕಾಡ್ ಮುನಿಸಿಪಾಲ್ಟಿ ಎದುರಿನ ಪೋರ್ಟ್ ಮೈದಾನ ಈಗ ಸಂಪೂರ್ಣ ಶಾಂತವಾಗಿದೆ. ಅಲ್ಲಿನ ರಾಜಕೀಯ ಅಬ್ಬರವೆಲ್ಲ ಮಾಸಿಹೋಗಿದ್ದು, ಮಕ್ಕಳು ಎಂದಿನಂತೆ ಆಟವಾಡು
ಮಕ್ಕಳ ಸುರಕ್ಷಿತ ಮತ್ತು ಸುಗಮ ಶಾಲಾ ಪ್ರಯಾಣಕ್ಕಾಗಿ ರಾಜ್ಯ ಸರ್ಕಾರವು 'ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ'ಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಈ ಕುರಿತು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೀಡಿದ್
ಡಾ ಸಹನಾ ಪ್ರಸಾದ್ ವೃತ್ತಿಯಲ್ಲಿ ಪ್ರಾಧ್ಯಾಪಕಿಯಾಗಿದ್ದು, ಮನಮುಟ್ಟುವಂತೆ ಬರೆಯುವ ಲೇಖಕಿಯೂ ಆಗಿದ್ದು, ನೂರಾರು ಸಣ್ಣ ಕಥೆ, ಲೇಖನ, ಕಾದಂಬರಿಗಳನ್ನು, ಧಾರವಾಹಿಗಳನ್ನೂ ಬರೆದಿದ್ದಾರೆ. ಇದೀಗ ಅವರು ಬರೆದಿರುವ ಜಪಾನಿನ ಪ್ರವಾಸ
ಅಭಿವೃದ್ಧಿ ಹೊಂದಿದ ಕೇರಳದ ಮೇಲೆ ಕೇಂದ್ರೀಕರಿಸಿದ ಭರವಸೆಗಳೊಂದಿಗೆ ಎನ್ಡಿಎ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ತಿರುವನಂತಪುರದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ
ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕುಟುಂಬದ ಯಜಮಾನಿಯ ಹೆಸರಿಗೆ ಬರುತ್ತಿರುವ 2 ಸಾವಿರ ರೂ ಸಹಾಯ ಧನದ ದುರುಪಯೋಗಗಳಾಗುತ್ತಿರುವುದು ಬೆಳಕಿಗೆ ಬಂದಿದೆ. ಮೃತಪಟ್ಟ ಬಳಿಕವೂ ಯೋಜನೆಯ ಹಣ ಪಡೆದಿದ್ದರೆ, ಅಂತವರಿಂದ ಗೃಹಲಕ್ಷ್ಮೀ ಹಣ
ರಾಜ್ಯದಲ್ಲಿ ಎಐ ತಂತ್ರಜ್ಞಾನದಿಂದ ಉಂಟಾಗುವ ಉದ್ಯೋಗ ನಷ್ಟ ತಡೆಯಲು ಐಟಿಬಿಟಿ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಯುವಜನರಿಗೆ ಕೌಶಲ ತರಬೇತಿ ಸೇರಿದಂತೆ , ಕ್ವಾಂಟಮ್-ಎಐ ಶಾಲೆಗಳು ಮತ್ತು ಕಾರ್ಯಾಗಾರಗಳನ್ನು ಸ್ಥಾಪಿಸುವ
1919ರಲ್ಲಿ ಮುಂಬಯಿಯಿಂದ ಲಂಡನ್ಗೆ ಮೊದಲ ಭಾರತೀಯ ಒಡೆತನದ ಹಡಗು ಎಸ್ಎಸ್ ಲಾಯಲ್ಟಿಯ ಮೊದಲ ಪ್ರಯಾಣದ ನೆನಪಿಗಾಗಿ ಭಾರತದಲ್ಲಿ ಏ.5ರಂದು ರಾಷ್ಟ್ರೀಯ ಜಲಾಯಾನ ಅಥವಾ ಕಡಲ ದಿನ(ಮೆರಿಟೈಮ್ ಡೇ) ಆಚರಿಸಲಾಗುತ್ತದೆ. 1964ರಲ್ಲಿ ಮೊದಲ ಬಾ
ಫೆಬ್ರವರಿ 28 ಕ್ಕೆ ಆರಂಬವಾದ ಮಧ್ಯಪ್ರಾಚ್ಯ ಯುದ್ಧ ಇರಾನ್ ಪರಮಾಣು ಕೇಂದ್ರಗಳನ್ನು ಟಾರ್ಗೆಟ್ ಮಾಡಿ ನಡೆಸಲಾಗುತ್ತಿದೆ. ಒಂದೆಡೆ ಸಂಧಾನ ಮಾತುಕತೆ ನಡೆಯುತ್ತಿದ್ದರೂ, ಇರಾನ್ ಪರಮಾಣ ಕಾರ್ಯಕ್ರಮಗಳನ್ನು ನಿಲ್ಲಿಸಲು ಒತ್ತಾಯಿಸ
ಒಮ್ಮೆ ಪಂದ್ಯ ರಾಜಸ್ಥಾನ ರಾಯಲ್ಸ್ ಪರ ಮತ್ತೊಮ್ಮೆ ಗುಜರಾತ್ ಜೈಂಟ್ಸ್ ಕಡೆಗೆ. ಕೊನೇ ಓವರ್ ವರೆಗೂ ಚಂಚಲೆಯಾಗಿದ್ದ ವಿಜಯ ಲಕ್ಷ್ಮೀ ಕೊನೆಗೂ ಒಲಿದಿದ್ದು ರಾಜಸ್ಥಾನ ರಾಯಲ್ಸ್ ಕಡೆಗೆ! ಧ್ರುವ್ ಜ್ಯುರೆಲ್, ಯಶಸ್ವಿ ಜೈಸ್ವಾಲ್ ಅವರ
Fastest 500 Runs Partnership In IPL- ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಇದೀಗ ಐಪಿಎಲ್ನಲ್ಲಿ ಅತಿ ವೇಗವಾಗಿ 500 ರನ್ ಜೊತೆಯಾಟವಾಡಿದ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇವಲ 248 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪುವ ಮ
ಮುಸ್ಲಿಂ ಮತ್ತು ನಾಗರಿಕ ಇರಾನಿಯನ್ನರಾಗಿ ಬಂಧಿತರೊಂದಿಗೆ ಗೌರವ ಮತ್ತು ಘನತೆಯಿಂದ ನಡೆದುಕೊಳ್ಳುವುದು ನಮಗೆ ಗೊತ್ತಿದೆ.. ಇದು ಬಹುಶಃ ತಮ್ಮ ವಶದಲ್ಲಿರುವ ಅಮೆರಿಕದ ಎಫ್-15 ಫೈಟರ್ ಜೆಟ್ನ ಪೈಲಟ್ನ ತಾಯಿಗೆ ಇರಾನ್ ಕಳುಹಿಸ
ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ದೇಶಾದ್ಯಂತ ಎಲ್ಪಿಜಿ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರ ಎಲ್ಪಿಜಿ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತನಗಳನ್ನು ಮಾಡುತ್ತಿದೆ. ಈ ಮಧ್ಯೆ ಅಸ್ಸಾಂ ಮುಖ್ಯಮಂತ್ರಿ ಹೀಮಂ
ಈಗಾಗಲೆ ನೀಡಿರುವ ನಿರ್ದೇಶನದಂತೆ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾದಲ್ಲಿ ಮೊದಲ ಆದ್ಯತೆಯಾಗಿ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದು, ಅಗತ್ಯವಿದ್ದಲ್ಲಿ, ಟ್ಯಾಂಕರ್ ಮೂಲಕ ನ
ರಣದೀಪ್ ಸಿಂಗ್ ಸುರ್ಜೇವಾಲ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅಗಿದ್ದಾರೆ. ಆದರೆ ಇತ್ತೀಚೆಗೆ ಅವರು ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಒಂದಿಷ್ಟು ಅಂತರ ಕಾಯ್ದುಕೊಂಡಿದ್ದರು. ನಾಯಕತ್ವ
ಭಾರತದ ವಿದೇಶಾಂಗ ನೀತಿ ಮತ್ತು ಮಧ್ಯಪ್ರಾಚ್ಯ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ನಿಲುವನ್ನು ಪ್ರಶ್ನಿಸುತ್ತಿರುವವರು ಒಂದೆಡೆಯಾದರೆ, ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲೂ ಭಾರತ ತನ್ನ ಹಿತಾಸಕ್ತಿಯನ್ನು ಕಾಪಾಡಿಕೊಳ್ಳು
ಸಮೀರ್ ರಿಝ್ವಿ ಅವರ ನಿರಂತರ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್ ಗಳ ಜಯ ದಾಖಲಿಸಿದೆ. ಈ ಹಿಂದಿನ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಅಜೇಯ 7
ಸಿದ್ದರಾಮಯ್ಯ ಅವರ ನಿಜ ಬಣ್ಣ ಮೈಸೂರಿನಲ್ಲಿ ಗೊತ್ತಾಗಿ ಅಲ್ಲಿನ ಮತದಾರರು ಸೋಲಿಸಿದರು. ಆಗ ಬಾದಾಮಿಗೆ ಓಡಿ ಬಂದರು. ಬಾದಾಮಿ ಕೈ ಹಿಡಿಯಿತು. ಆದರೆ ಇಲ್ಲಿಗೂ ಕೈ ಕೊಟ್ಟು ಓಡಿ ಹೋದರು. ಈಗ ಮತ್ತೆ ಬಾಗಲಕೋಟೆಗೆ ಬಂದಿದ್ದಾರೆ. ಇಲ್ಲಿಗ
ಪ್ಯಾಟ್ ಕಮಿನ್ಸ್ ಅವರನ್ನು ಬಹುಕಾಲದಿಂದ ಕಾಡುತ್ತಿರುವ ಬೆನ್ನುನೋವು ಇನ್ನೂ ಬಿಟ್ಟಿಲ್ಲ. ತಮ್ಮ ಬೆನ್ನಿನ ಅಂತಿಮ ಸ್ಕ್ಯಾನ್ ಪಡೆಯಲು ಇವರು ಇದೀಗ ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ. ಹೀಗಾಗಿ ಅವರು ಸನ್ ರೈಸರ್ಸ್ ಪರ ಕೆಲ ಪಂದ್ಯ
ಐಪಿಎಲ್ ಟಿಕೆಟ್ಗಾಗಿ ತೆಲಂಗಾಣದಿಂದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಫೋನ್ ಮಾಡಿದ್ದರು ಎಂಬ ಕುತೂಹಲಕಾರಿ ಸಂಗತಿಯನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹಂಚಿಕೊಂಡಿದ್ದಾರೆ. ಶಾಸಕರಿಗೆ ಉಚಿತವಾಗಿ ಐಪಿಎಲ್ ಟಿಕೆಟ್ ನೀಡಿರ
Amazon targeted by Iran : ಕೊಲ್ಲಿ ರಾಷ್ಟ್ರಗಳಲ್ಲಿರುವ ಬಹುರಾಷ್ಟ್ರೀಯ ಕಂಪೆನಿಯ ಮೇಲೆ ಟಾರ್ಗೆಟ್ ಮಾಡಲಾಗುವುದು ಎಂದು ಇರಾನ್ ಹೇಳಿತ್ತು. ಅದರಂತೆಯೇ, ದುಬೈ ಮತ್ತು ಬಹ್ರೇನ್ ನಲ್ಲಿರುವ ಅಮೆಜಾನ್ ಸಂಸ್ಥೆಯ ವೆಬ್ ಸರ್ವೀಸ್ ಕೇಂದ್ರಗಳ ಮೇಲೆ
ಆತ್ಮನಿರ್ಭರ ಭಾರತ ಯೋಜನೆಯಡಿ ಸ್ವಾವಲಂಬನೆಯತ್ತ ದೃಢ ಹೆಜ್ಜೆ ಇಟ್ಟಿರುವ ಭಾರತ, ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬಿಯಾಗುತ್ತಿದೆ. ಮಾತ್ರವಲ್ಲದೇ ಈ ಯೋಜನೆಯ ಕಾರಣದಿಂದಾಗಿ ಇತರ ದೇಶಗಳಿಗೂ ರಕ್ಷಣಾ ಉಪಕರಣಗಳನ್ನು ಮಾರುವ ಸಾಮ
ಐಪಿಎಲ್ ಪ್ರಾರಂಭವಾದಾಗಿನಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಭಾಗವಾಗಿರುವ ವಿರಾಟ್ ಕೊಹ್ಲಿ ಇದೀಗ 19ನೇ ಸೀಸನ್ ನಲ್ಲಿ ಆಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕುಟುಂಬ ಸಮೇತ ಲಂಡನ್ ನಲ್ಲಿ ವಾಸಿಸುತ್ತಿರುವ ಅವ
ಹಳೆಯ ವಾಹನಗಳಿಗೂ ಎಚ್ಎಸ್ ಆರ್ ಪಿ ಅಳವಡಿಕೆ ಕಡ್ಡಾಯ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಈ ಕುರಿತಾಗಿ ಯಾವುದೇ ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಜನರಲ್ಲಿ ಮನವಿ ಮಾಡಿದೆ. ಹಳೆಯ ವಾಹನಗಳಿಗೂ ಎಚ್ಎಸ್ ಆರ್ ಪಿ ಅಳವಡಿಕೆ
ಹಾರ್ದಿಕ್ ಪಾಂಡ್ಯ ಅವರು ಅನಾರೋಗ್ಯಗೊಂಡಿರುವ ಹಿನ್ನೆಲೆಯಲ್ಲಿ ದಿಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೂರ್ಯಕುಮಾರ್ ಯಾದವ್ ಅವರು ನಾಯಕತ್ವ ವಹಿಸಿದ್ದಾರೆ. ಹಾರ್ದಿಕ್ ಅವರ ಬದಲಾಗಿ ಸೂರ್ಯಕುಮಾರ್ ಅವರು ಟಾಸ್ ಗಾಗಿ ಮೈದಾನಕ್ಕೆ ಆ
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿ ಟಿಕೆಟ್ ಸಿಗದಿರುವ ಬಗ್ಗೆ, ದೇಶಾದ್ಯಂತ ಭಾರೀ ಚರ್ಚೆಗಳು ನಡೆಯುತ್ತಿವೆ. ತಮ್ಮ ನೆಚ್ಚಿನ ನಾಯಕನಿಗೆ ಟಿಕೆಟ್ ನೀಡದಿರುವುದಕ್ಕೆ ಮಾಜಿ ಸಿಂಗಂ ಅಭಿಮಾನ
ರಾಜ್ಯಾದ್ಯಂತ ಎಲ್ ಪಿ ಜಿ ಕೊರತೆ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ತಪ್ಪು ಒಪ್ಪಿಕೊಂಡು ಕೇಂದ್ರ ಸರ್ಕಾರ ಜನರ ಬಳಿ ಕ್ಷಮೆ ಕೋರಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾ
Bangla appeals to BCCI : ತಾನೇ ಮಾಡಿಕೊಂಡ ತಪ್ಪಿನ ನಿರ್ಧಾರಕ್ಕೆ ಬಾಂಗ್ಲಾದೇಶದ ಕ್ರಿಕೆಟ್ ಬೋರ್ಡ್ ಈಗ ಮರಗುತ್ತಿದೆ. ಭಾರತದಲ್ಲಿ ಭದ್ರತೆಯ ನೆಪವನ್ನು ಇಟ್ಟುಕೊಂಡು ಪಂದ್ಯವಾಡುವುದಿಲ್ಲ ಎಂದಿದ್ದ ಬಿಸಿಬಿ (Bangladesh Cricket Board), ಈಗ ದ್ವಿಪಕ್ಷೀಯ ಸ
ಅಮೆರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ಮೇಯರ್ ಚುನಾವಣೆಗೆ ಭಾರತೀಯ ಮೂಲದ ರಿನಿ ಸಂಪತ್ ಎಂಬವರು ಡೆಮಕ್ರಾಟಿಕ್ ಪಕ್ಷದ ಮೇಯರ್ ಆಗಿ ಆಯ್ಕೆಯಾಗಿದ್ದು, ಡಿಸಿಯಲ್ಲಿ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದ ಮೊದಲ ದಕ್ಷ
ರಾಜ್ಯದಲ್ಲಿ ಎಲ್ ಪಿ ಜಿ ಬಿಕ್ಕಟ್ಟು ತಲೆಧೋರಿದೆ. ಇದರ ನೇರ ಪರಿಣಾಮ ಆಟೋ ಚಾಲಕರ ಮೇಲಾಗಿದೆ. ಆಟೋ ಚಾಲಕರು ಎಲ್ ಪಿ ಜಿ ಕೊರತೆಯಿಂದ ಸಂಕಷ್ಟಕ್ಕೆ ಸಿಕ್ಕಿದ್ದಾರೆ. ಎಲ್ ಜಿ ಪಿ ಪೂರೈಕೆ ಇಲ್ಲದೆ ಬೆಂಗಳೂರಿನ ಹಲವು ಗ್ಯಾಸ್ ಸ್ಟೇಷನ
ಸಿಟಿ ರವಿ ಅವರ 'ಬಜೆಟ್ನಲ್ಲಿ ಮುಸ್ಲಿಮರ ಓಲೈಕೆ' ಎಂಬ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಮರ ಜನಸಂಖ್ಯೆ ಶೇ. 40 ರಷ್ಟಿದ್ದು, ಆ ಪ್ರಮಾಣಕ್ಕೆ ಹೋಲಿಸಿದರೆ ಬಜೆಟ್ನಲ್
ಮಧ್ಯಪ್ರಾಚ್ಯದ ಸಂಘರ್ಷವನ್ನು ಶಮನಗೊಳಿಸುವಲ್ಲಿ ಅಮೆರಿಕಾ ಹಾಗೂ ಇರಾನ್ ನಡುವೆ ರಾಜತಾಂತ್ರಿಕ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿ ಜಾಗತಿಕವಾಗಿ ತನ್ನ ಸಾಮರ್ಥ್ಯವನ್ನು ತೋರ್ಪಡಿಸಿಕೊಳ್ಳಲು ಪ್ರಯತ್ನಿಸಿದ್ದ ಪಾಕ್ ಭಾರಿ ಮ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಆಟೋ ಚಾಲಕರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರಕ್ಕೆ 6ನೇ ಗ್ಯಾರಂಟಿ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರವು ಇಂಧನದ ಮೇಲೆ ವಿಧಿಸಿರು
ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ ಎಂಬುವುದು ಬಿಜೆಪಿ ಆರೋಪವಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಉದ್ದೇಶಪೂರ್ವಕ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂಬುವುದು ಕಾಂಗ್ರೆಸ್ ವಾದವಾಗಿದೆ. ಈ ನಡುವೆ ವಿರೋ
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಈ ಬಾರಿ ಬೇಸಿಗೆ ಶಿಬಿರಗಳ ಆಯೋಜನೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಇಂತಹ ಶಿಬಿರಗಳ ಸಂಖ್ಯೆ ಶೇಕಡಾ 25 ರಷ್ಟು ಹೆಚ್ಚಾಗಿದ್ದು, ಅಲ್ಲಿ ಡ್ಯಾನ್ಸ್, ಮ್ಯೂಸಿಕ್,
ಇತ್ತೀಚಿಗೆ ಚಿನ್ನದ ಬೆಲೆಯಲ್ಲಿ ಕಂಡುಬರುತ್ತಿರುವ ಏರಿಕೆಯಿಂದಾಗ ಚಿನ್ನವಿಟ್ಟು ಸಾಲ ಪಡೆದುಕೊಳ್ಳುವವರ ಸಂಖ್ಯೆಯಲ್ಲಿ ಏರುಗತಿಯಲ್ಲಿ ಸಾಗುತ್ತಿದೆ. ಸಾಲದ ಮಾರುಕಟ್ಟೆಯು 2026ರ ಹಣಕಾಸು ವರ್ಷದ 3ನೇ ತ್ರೈ ಮಾಸಿಕದಲ್ಲಿ ಸುಧಾರ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ನಡುವೆ ಅಮೆರಿಕಾದ 2 ಫೈಟರ್ ಜೆಟ್ ಗಳನ್ನು ಇರಾನ್ ಹೊಡೆದುರುಳಿಸಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಟ್ರಂಪ್ ನಾವು ಯುದ್ಧದಲ್ಲಿದ್ದು, ಈ ದಾಳಿಗಳು ನಡೆಯುತ್ತಿರುವ ರಾಜತಾಂತ್ರಿಕ
ಕಳೆದ ಎರಡು ಚುನಾವಣೆಗಳಲ್ಲಿ ತೀವ್ರ ಪೈಪೋಟಿಗೆ ಸಾಕ್ಷಿಯಾಗಿದ್ದ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಜಿದ್ದಾಜಿದ್ದಿನ ಹೋರಾಟದ ವೇದಿಕೆ ಸಿದ್ಧವಾಗಿದೆ. ಕಾಸರಗೋಡು ಜಿಲ್ಲೆಯಲ್ಲೇ ಅತೀ ಹೆಚ್ಚು ಅಂದರೆ ಒಟ್ಟು 11 ಮಂ
Minority Commission post of AICC to Zameer : ಸಿದ್ದರಾಮಯ್ಯನವರ ಪರಮಾಪ್ತರಲ್ಲಿ ಒಬ್ಬರಾದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಜನಪ್ರಿಯತೆ ಹೆಚ್ಚುತ್ತಿದೆ ಎನ್ನುವುದಕ್ಕೆ ಉದಾಹರಣೆಯಾಗಿ, ಅಲ್ಪಸಂಖ್ಯಾತ ಘಟಕದ ಸಲಹಾ ಪರಿಷತ್ತಿನಲ್ಲಿ ಅವರಿಗೆ ಸ್ಥಾ
ಮಧ್ಯಪ್ರಾಚ್ಯದಲ್ಲಿನ ಯುದ್ದದ ಪರಿಣಾಮ ರಾಜ್ಯದ ಜನರ ಮೇಲೂ ಬೀಳುತ್ತಿದ್ದು, ಇಂಧನ ಅನಿಶ್ಚಿತತೆಯಿಂದಾಗಿ ತಿಂಡಿ-ತಿನಿಸು ಸೇರಿದಂತೆ ಆಟೋ ಹಾಗೂ ವಾಹನಗಳ ಅನಿಲ ಪೂರೈಕೆಯಲ್ಲಿ ವ್ಯತ್ಯಯವುಂಟಾಗುತ್ತಿದೆ. ಇದರಿಂದಾಗಿ ಹೋಟೇಲ್ ಗ
ಮಧ್ಯ ಪ್ರಾಚ್ಯದ ಸಂಘರ್ಷವು ದಕ್ಷಿಣ ಭಾರತದ ಕೋಳಿ ಸಾಕಾಣಿಕೆ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಭಾರತದ 'ಮೊಟ್ಟೆಯ ತೊಟ್ಟಿಲು' ಎನಿಸಿಕೊಂಡಿರುವ ತಮಿಳುನಾಡಿನ ನಾಮಕ್ಕಲ್ ಮತ್ತು ಕರ್ನಾಟಕದ ಭಾಗಗಳಿಂದ ಗಲ್ಫ್ ರಾಷ್ಟ್ರಗಳಿಗೆ ತ
ಜಗಳೂರು ತಾಲೂಕಿನಲ್ಲಿ ತಾಪಮಾನವು 38 ಡಿಗ್ರಿ ಸೆಲ್ಸಿಯಸ್ಗೆ ತಲುಪಿದ್ದು, ಮುಂದಿನ ದಿನಗಳಲ್ಲಿ ಇದು 42 ಡಿಗ್ರಿಯವರೆಗೆ ಏರಿಕೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರತೊಡಗಿದೆ. ವಿಶೇ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ನಡುವೆ ಹೊರ್ಮುಜ್ ಜಲಸಂಧಿಯನ್ನು ಸುರಕ್ಷಿತಗೊಳಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಗಿದ್ದ ನಿರ್ಣಯದ ಮತದಾನ ಮುಂದಿನ ವಾರಕ್ಕೆ ಮುಂದೂಡಲಾಗಿದೆ. ಇನ್ನು, ಹೊರ್ಮುಜ್ ಜಲಸ
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೂರ್ಯನ ಪ್ರಖರತೆ ಮತ್ತು ತೀವ್ರವಾಗುತ್ತಿರುವ ನೀರಿನ ಅಭಾವವು ನಮ್ಮ ಬದುಕಿನ ಭದ್ರತೆಯನ್ನು ಅಲುಗಾಡಿಸುತ್ತಿದೆ. ಭೂಮಿಯ ಆಳದ ಜಲಮೂಲಗಳಾದ ಬೋರ್ವೆಲ್ ಹಾಗೂ ಬಾವಿಗಳು ಬರಿದಾಗುತ್ತಿರುವು
ಮಂಡ್ಯ ನಗರಕ್ಕೆ ಹೊಂದಿಕೊಂಡಂತೆ ನೂತನವಾಗಿ ತಲೆ ಎತ್ತಿರುವ ಸುಮಾರು 15 ರಿಂದ 20 ಬಡಾವಣೆಗಳು ಮೂಲ ಸೌಕರ್ಯಗಳಿಲ್ಲದೆ ಸಂಕಷ್ಟಕ್ಕೆ ಸಿಲುಕಿವೆ. ಸುಮಾರು 30,000ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಪ್ರದೇಶಗಳಲ್ಲಿ ವಿಶೇಷವಾಗಿ ಕುಡಿ
ಶೀಘ್ರವೇ ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನವಾಗಲಿದೆ. ಅಲ್ಲಿನ ಜನರು ಕಾಶ್ಮೀರದ ಪ್ರಗತಿಯಿಂದ ಸಂತಸವಾಗಿದ್ದು, ಜನಾಭಿಪ್ರಾಯ ಸಂಗ್ರಹಕ್ಕೆ ಇಚ್ಚಿಸುತ್ತಾರೆ.ಹಾಗಾಗಿ ದೇವರ ಇಚ್ಛೆಯಿದ್ದರೆ, ಅವರು ಘರ್ ವಾಪ್ಸಿ ನ
ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ದ ಸಂಚಾರಿ ಪೊಲೀಸರು ನಿರ್ದಾಕ್ಷಿಣ್ಯವಾಗಿ ದಂಡ ಪ್ರಯೋಗ ಮಾಡುತ್ತಿದ್ದರೂ ಸಹ ಅದನ್ನು ವಸೂಲಿ ಮಾಡುವಲ್ಲಿ ಯಶಸ್ವಿಯಾಗಿಲ್ಲ.ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 4.51 ಕೋಟಿ ಪ್ರಕ
ಪುನರ್ವಸತಿ ಕೇಂದ್ರದಿಂದ ತಪ್ಪಿಸಿಕೊಂಡ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿ ಪರಾರಿಯಾಗಿದ್ದ ಮಾದಕ ವ್ಯಸನಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮಾದಕ ಚಟದಿಂದ ಹೊರಬರಲುಮೇಲೆ ಪುನರ್ವಸತಿ ಕೇಂದ್ರದಿಂದ ತಪ್ಪ
ಬಯಲು ಸೀಮೆಗೆ ಶಾಶ್ವತ ಕುಡಿಯುವ ನೀರಿನ ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ 35 ಅಂಶಗಳ ಷರತ್ತುಬದ್ದ ತಾತ್ವಿಕ ಒಪ್ಪಿಗೆ ನೀಡಿದೆ. ಇದರಿಂದಾಗಿ ಅಕ್ಟೋಬರ್ ತಿಂಗಳಿನ ವೇಳೆಗೆ ಮೊದಲ ಹಂತದಲ್ಲ
2016ರಲ್ಲಿ ಬಡ್ತಿಯ ಆಧಾರದ ಮೇಲೆ ನೀಡಲಾಗಿದ್ದ ಜಿಲ್ಲಾ ನ್ಯಾಯಾಧೀಶರ ಸೇವಾ ಹಿರಿತನ ಪಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಹೈಕೋರ್ಟ್ ಪೂರ್ಣಪೀಠ ಈ ಸೇವಾ ಹಿರಿತನದ ಅಂತಿಮ ಪಟ್ಟಿಯನ್ನು ಎತ್ತಿ ಹಿಡಿದಿದೆ. ಅಲ
ಮನಸ್ಸಿನ ನೆಮ್ಮದಿಗೆ 3 ಮಾರ್ಗಗಳು| ಒತ್ತಡ ಕಡಿಮೆ ಮಾಡೋದು ಹೇಗೆ? Dr.Manasvi
ಫುಡ್ ಅಲರ್ಜಿ ಯಾಕಾಗುತ್ತೆ ಗೊತ್ತಾ? ಸೈನಸ್ ಇದ್ರೆ ಈ ತಪ್ಪು ಮಾಡ್ಬೇಡಿ| Dr. Lakshmi Ananth
Love Mocktail 3 Review: ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ ಹೇಗಿದೆ? ಕಥೆ ಏನು?
ಡಯಾಬಿಟಿಸ್ ಇದ್ದ ಗಂಡಸರಿಗೆ ಬಂಜೆತನ ಉಂಟಾಗುವ ಸಾಧ್ಯತೆ ಎಷ್ಟು? Dr.Chandan M N
ಗ್ಲುಕೋಮಾ ಕಾಯಿಲೆ ಲಕ್ಷಣ &ಕಾರಣಗಳು ಹೀಗಿವೆ| Dr. Thanuja Pradeep
ದೇಹದಲ್ಲಿ ವಿಟಮಿನ್ ಕೊರತೆಯ ಲಕ್ಷಣಗಳು ಮತ್ತು ಆಹಾರದ ಮೂಲಕ ಸರಿಪಡಿಸುವ ಕ್ರಮಗಳು | Dr. Vishwas K
ಕೊಲೆಸ್ಟ್ರಾಲ್ ವಿಚಾರದಲ್ಲಿ ಇರುವ ತಪ್ಪು ಕಲ್ಪನೆಗಳೇನು ವೈದ್ಯರ ಮಾತಿನಲ್ಲಿಯೇ ಕೇಳಿ Dr. Raju Krishnamurthy
ಸಂಬಂಧ ಉಳಿಸಿಕೊಳ್ಳೋಕೆ ಇಷ್ಟು ಮಾಡಿ ಸಾಕು..ಪ್ರೀತಿಯಲ್ಲೂ ಕಲಿಯೋದಿದೆ|Dr. Purvi Jayaaraaj
Pneumonia in children: ನ್ಯುಮೋನಿಯಾ ಅಂದ್ರೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿರೋದಾ? Dr. Anjan Kumar T M
ಹೊಟ್ಟೆಯುಬ್ಬರ, ಹುಳಿತೇಗು ಬರೋದ್ಯಾಕೆ? ತಿಂದ ಕೂಡ್ಲೇ ವಾಷ್ರೂಮ್ಗೆ ಹೋಗ್ತೀರಾ? Dr Praveen kumar
ʻಟಾಕ್ಸಿಕ್ ಎದುರು ಬರೋಕೆ ಯಾರೂ ಕೂಡ ರೆಡಿ ಇರ್ಲಲ್ಲ!ʼ - ಕೃಷ್ಣ-ಮಿಲನಾ ಸಂದರ್ಶನ
Dry eyes: ವಿಟಮಿನ್ ಎ ಕಣ್ಣಿಗೆ ಯಾಕೆ ಮುಖ್ಯ? ಡ್ರೈ ಐಸ್ಗೆ ಕಾರಣಗಳಿವು | Dr.Sowmya S. Bhat
ಹೊಟ್ಟೆಯಲ್ಲಿ ಗುಡುಗುಡು ಶಬ್ಧ ಬರೋದ್ಯಾಕೆ? ಚರ್ಮದ ಕಾಂತಿ ಹೆಚ್ಚಿಸೋದೇಗೆ? Dr Kavya
Diabetes truth: ಅನ್ನ, ಆಲೂಗೆಡ್ಡೆ ತಿಂದರೆ ಶುಗರ್ ಲೆವೆಲ್ ಹೆಚ್ಚುತ್ತಾ? Dr.Raju Krishnamurthy
Krishna Rukku Serial: ನಾನು ಓದಿದ ಕಾಲೇಜಿಗೆ ಕ್ಷಮೆ ಕೇಳ್ತೀನಿ- ಸೂರಜ್ ಹೂಗಾರ್
ನನ್ನ ನಿಜ ಜೀವನಕ್ಕೂ 'ಕೃಷ್ಣರುಕ್ಕು' ಪಾತ್ರಕ್ಕೂ ಸಂಬಂಧ ಇದೆ: ಅಕ್ಷಯ್ ನಾಯಕ್
ತೂಕ ಹೆಚ್ಚಾದ್ರೆ ಮಂಡಿನೋವು ಹೆಚ್ಚುತ್ತಾ? ವಿಟಮಿನ್ ಯಾಕೆ ಬೇಕು? Dr. Chandrashekara C M
ಕರುಳಿನ ಕ್ಯಾನ್ಸರ್ಗೆ ಆಹಾರ ಕಾರಣವೇ? ಪೈಲ್ಸ್ ಹಾಗೂ ಕ್ಯಾನ್ಸರ್ ಲಕ್ಷಣಗಳ ವ್ಯತ್ಯಾಸವೇನು? Dr. Madhusudhan
ನಟಿ ಮೌನಾ ಗುಡ್ಡೇಮನೆ ಸಂದರ್ಶನ: ತಂಗಿ, ನಟಿಯರ ವಿಡಿಯೋ ವಿಚಾರವಾಗಿ ಎಕ್ಸ್ಕ್ಲೂಸಿವ್ ಟಾಕ್
PCOD And PCOS : ಕಡಿಮೆ ತಿಂದ್ರೂ ಪಿಸಿಓಡಿ ಇದ್ದ ಮಹಿಳೆಯರಲ್ಲಿ ಹೊಟ್ಟೆದಪ್ಪ ಆಗೋದ್ಯಾಕೆ? Dr Rashmi TN
ಮಾತನಾಡದೇ ಇರೋದು ಜಗಳಕ್ಕಿಂತಲೂ ಹೆಚ್ಚು ಸಮಸ್ಯೆ ಉಂಟು ಮಾಡುತ್ತಾ? Dr. Purvi Jayaaraaj

22 C