ಇದಕ್ಕೇ ಹೇಳುವುದು ಐಪಿಎಲ್ ಎಂದರೆ ಅಚ್ಚರಿಗಳ ಮೂಟೆ ಎಂದು! ಸೀಸನ್ ನಲ್ಲಿ ಆಡಿದ್ದ ನಾಲ್ಕೂ ಪಂದ್ಯಗಳನ್ನು ಗೆದ್ದು ಬೀಗುತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಆಘಾತ ನೀಡಿದ್ದು ಸನ್ ರೈಸರ್ಸ್ ತಂಡದ ಪರವಾಗಿ ಪದಾರ್ಪಣೆ ಪಂದ್ಯ
1-0-1-3! ಇದು ಪದಾರ್ಪಣೆ ಪಂದ್ಯವನ್ನಾಡಿದ ಸನ್ ರೈಸರ್ಸ್ ತಂಡದ ಮಧ್ಯಮ ವೇಗದ ಬೌಲರ್ ಪ್ರಫುಲ್ ಹಿಂಜ್ ಅವರ ಆರಂಭಿಕ ಓವರ್ ಅಂಕಿ ಅಂಶ! ಆರು ಎಸೆತಗಳು ಮುಗಿಯುವುದರೊಳಗೆ ವೈಭವ್ ಸೂರ್ಯವಂಶಿ, ಧ್ರುವ್ ಜ್ಯುರೆಲ್, ಪ್ರೆಟೋರಿಯಸ್ ವಿಕೆಟ್! ಇ
ಕರ್ನಾಟಕ ಸರ್ಕಾರಿ ನೌಕರರ ವರ್ಗಾವಣೆಯು ಏಪ್ರಿಲ್ 15 ರಿಂದ ಆರಂಭವಾಗಲಿದೆ. ಮೇ 31ರವರೆಗೆ ಗಡುವು ನೀಡಲಾಗಿದೆ. ಈ ಸಾರ್ವತ್ರಿಕ ವರ್ಗಾವಣೆ ಸಂಬಂಧಿಸಿದಂತೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಪತಿ ಪತ್ನಿ ಪ್ರಕರಣ, ಗಂಭೀರ ಕಾಯಿಲೆ,
ಕೈಚೀಲ ಅಕ್ರಮ ಖರೀದಿ ಆರೋಪದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸಲು ಈ ಹಿಂದೆ ಹೈಕೋರ್ಟ್ ಸೂಚನೆ ನೀಡಿತ್ತು. ಇದನ್ನು ಪ್ರಶ್ನೆ ಮಾಡಿ ರೋಹಿಣಿ ಸಿಂಧೂರಿಯವರಯ ಸುಪ್ರೀಂ ಕೋರ್ಟ್ ಮರೆಹೋಗಿದ್ದರು. ಸದ
ಕ್ರಿಕೆಟ್ ಪ್ರೇಮಿಗಳೇ ಹಾಗೆ ಚೆನ್ನಾಗಿ ಆಡಿದಾಗ ಹೊಗಳಿ ಅಟ್ಟಕ್ಕೇರಿಸುತ್ತಾರೆ. ಕೆಟ್ಟದಾಗಿ ಆಡಿದಾಗ ತೆಗಳುತ್ತಾರೆ. ಇದೀಗ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಗೋಲ್ಡನ್ ಡಕ್ ಗೆ ಔಟಾದ ಸನ್ ರೈಸರ್ಸ್ ಹೈದರಾಬಾದ್ ತಂಡದ ಆರಂಭಿ
ರಾಜ್ಯ ಉನ್ನತ ಮಟ್ಟದ ಅನುಮೋದನೆ ನೀಡಿಕೆ ಸಮಿತಿಯ 67ನೆ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ 18,430.44 ಕೋಟಿ ಹೂಡಿಕೆಗೆ ಸಮ್ಮತಿ ನೀಡಲಾಗಿದೆ. ಇದರಿಂದ ರಾಜ್ಯದ 15032 ಜನರಿಗೆ ಉದ್ಯೋಗಾವಕಾಶ ಸಿಗಲಿವೆ
ಬೆಂಗಳೂರಿನ ಅಕ್ಕಪಕ್ಕ ಮನೆಯ ಬೆಕ್ಕುಗಳು ಪ್ರಣಯವು ದೊಡ್ಡ ಗಲಾಟೆಗೆ ಕಾರಣವಾಗಿದೆ. ಆ ಬೆಕ್ಕುಗಳಿಗೆ 4 ಮರಿಗಳು ಜನಿಸಿದ್ದು, ಅವುಗಳನ್ನು ಸಾಕುವ ವಿಚಾರಕ್ಕೆ 2 ಮನೆಯವರು ನಿರಾಸಕ್ತಿ ತೋರಿದ್ದು, ಪೊಲೀಸ್ವರೆಗೂ ದೂರು ನೀಡಿದ್ದಾ
ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ ನಿಖರ ಕಾರಣ ಏನು ಎಂದು ಧರ್ಮದರ್ಶಿ ಮಂಡಳಿ ತಿಳಿಸಿದೆ. ಸ್ವಾಮೀಜಿಗೆ ಬೆಂಗಳೂರಿನ ಶ್ವಾಸ ಕೇಂದ್ರ ಅಥವಾ ಹರಿಹರದ ಪಂಚಮಸಾಲಿ ಪೀಠ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ
ಸಾಧಿಸುವ ಛಲ ಹಾಗೂ ಸಾಮರ್ಥ್ಯವಿದ್ದರೆ ಎಂತಹ ಸವಾಲು ಸಹ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂಬುದನ್ನು ದೃಷ್ಟಿಹೀನತೆಯ ಸವಾಲನ್ನು ಎದುರಿಸುತ್ತಿರುವ ವಿವಿ ಪುರಂ ಜೈನ್ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಸಿಂಚನಾ ಸಾಬೀ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ (ಏ.12-ಭಾನುವಾರ) ಸಿಲಿಗುರಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ತಮಗಾಗಿ ಒದಗಿಸಲಾಗಿದ್ದ ಬಿಗಿ ಭದ್ರತೆಯ ಕಾರಣದಿಂದಾಗಿ ನವಜ
ಕೆಕೆಆರ್ ಬ್ಯಾಟರ್ ಅಂಗ್ಕ್ರಿಷ್ ರಘುವಂಶಿ ಅವರು ಕ್ಯಾಪ್ ಕೇಳಿದ ಅಭಿಮಾನಿಗೆ ನೀಡಿದ ತಮಾಷೆಯ ಉತ್ತರ ಇದೀಗ ವೈರಲ್ ಆಗಿದೆ. ತಾಯಾಣೆ ನನಗೆ ಇರೋದೇ ಒಂದು ಕ್ಯಾಪ್ ಎಂದು ಅವರು ಹೇಳಿದ್ದು ನೆಟ್ಟಿಗರನ್ನು ನಗೆಗಡಲಲ್ಲಿ ತೇಲಿಸಿದೆ. ಡ
ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ (ತಿದ್ದುಪಡಿ 2016) ವರ್ಷದೊಳಗಿನ 14 ಮಕ್ಕಳನ್ನು ಯಾವುದೇ ರೀತಿಯ ಉದ್ಯೋಗದಲ್ಲಿ ತೊಡಗಿಸುವುದನ್ನು ಮತ್ತು 14 ರಿಂದ 18 ವರ್ಷದೊಳಗಿನ ಹದಿಹರೆಯದ ಮಕ್ಕಳನ್ನು ಅಪಾಯಕಾರಿ ಉದ್ಯಮಗಳಲ್
ಆಪರೇಷನ್ ಇಲ್ಲದೆಯೇ ಗರ್ಭಕೋಶದ ಗಡ್ಡೆ ಗುಣಪಡಿಸಬಹುದಾ? Dr. Anita David
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ತೀವ್ರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ, ಸುಪ್ರೀಂಕೋರ್ಟ್ ಮತ್ತೊಂದು ಮಹತ್ವದ ತೀರ್ಪು ನೀಡಿದೆ. ಎಸ್ಐಆರ್ ಪ್ರಕ್ರಿಯೆಯಲ್ಲಿ ಹೆಸರು ಕೈಬಿಟ್ಟವರಿಗೆ, ಮ
ವಿವಾದಗಳು ಯುಜುವೇಂದ್ರ ಚಾಹಲ್ ಅವರನ್ನೇ ಹುಡುಕಿಕೊಂಡು ಬರುತ್ತವೋ ಅಥವಾ ಅವರೇ ಹುಡುಕಿಕೊಂಡು ಹೋಗುತ್ತಾರೋ! ಅಂತೂ ಇದೀಗ ಅವರು ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಚಾಹಲ್ ಅವರು ತನಗೆ ಇನ್ ಸ್ಟಾಗ್ರಾಂನಲ್ಲಿ `ನೀನು ಮುದ್
ರಾಜಕೀಯದಲ್ಲಿ ಸರಿಯಾದ ಸಮಯಕ್ಕಾಗಿ ಕಾಯುವ ತಾಳ್ಮೆ ಇರಬೇಕು. ಅಂತಹ ತಾಳ್ಮೆ ಇದ್ದವರು ಮತ್ತು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳಬಲ್ಲವರು ಖಂಡಿತವಾಗಿಯೂ ಯಶಸ್ಸು ಕಾಣುತ್ತಾರೆ. ರಾಜ್ಯ ರಾಜಕೀಯದಲ್ಲಿ ಸದ್ಯಕ್ಕ
Longest Ever IPL Match : ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವು, ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ. ಹತ್ತೊಂಬತ್ತು ವರ್ಷಗಳ ಐಪಿಎಲ್ ಇತಿಹಾಸದಲ್ಲ
Jasprit Bumrah In IPL 2026- ಜಸ್ಪ್ರೀತ್ ಬುಮ್ರಾ 2026ರ ಐಪಿಎಲ್ನ ಸತತ 4 ಪಂದ್ಯಗಳಲ್ಲಿ ವಿಕೆಟ್ ಪಡೆಯಲು ವಿಫಲರಾಗಿರುವುದು ಇದೀಗ ಮುಂಬೈ ಇಂಡಿಯನ್ಸ್ ತಂಡದ ಸತತ ಸೋಲಿನಷ್ಟೇ ದೊಡ್ಡ ಚರ್ಚೆಯ ಸಂಗತಿಯಾಗಿ ಬಿಟ್ಟಿದೆ. ಅವರು ರನ್ ನಿಯಂತ್ರಣದಲ್ಲಿದ್
ಬೆಂಗಳೂರು ಮುಂಬೈ ಸ್ವೀಪರ್ ವಂದೇ ಭಾರತ್ ರೈಲಿನ ಮಾರ್ಗ ಖಚಿತವಾಗಿದೆ. ಬೆಂಗಳೂರು ಕಲಬುರಗಿ ಸೊಲ್ಲಾಪುರ ಮಾರ್ಗವಾಗಿ ಈ ರೈಲು ಸಂಚಾರ ನಡೆಸಲಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನೂ
ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಾಡಲು ಟ್ರಸ್ಟಿಗಳು ನಿರ್ಣಯ ಕೈಗೊಂಡಿದ್ದಾರೆ. ಟ್ರಸ್ಟಿಗಳ ಈ ನಿರ್ಧಾರಕ್ಕೆ ಭಕ್ತರಿಂದ ವಿರೋಧ ವ್ಯಕ್ತವಾಗಿದೆ. ಧರ್ಮದರ್ಶಿಗಳಿಗೆ ಚಪ್ಪಲಿ ಪ್ರದರ್ಶಿಸಿ ಆಕ್ರೋಶ
ಬಹುದೀರ್ಘ ಕಾಲದ ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿ ಬೇಡಿಕೆಯನ್ನು ಭಾರತ ಶೀಘ್ರದಲ್ಲೇ ಈಡೇರಿಸುವ ಸಾಧ್ಯತೆ ಇದೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆದ ನಾರಿಶಕ್ತಿ ವಂದನಾ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಪ್ರಧ
ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ TVK ಪಕ್ಷದ ಪ್ರಚಾರದ ಭರಾಟೆ ಜೋರಾಗಿ ಸಾಗುತ್ತಿದೆ. ಇದರ ಭಾಗಿವಾಗಿಯೇ ಇತ್ತೀಚೆಗೆ ಕನ್ಯಾಕುಮಾರಿಯಲ್ಲಿ ನಡೆದ ಪ್ರಚಾರದ ವೇಳೆ ವಿಜಯ್ ಸೈಕಲ್ ರೈಡ್ ಮಾಡುವ ಮೂಲಕ ಮತಬೇಟೆಗೆ
ಸರ್ವಾಧಿಕಾರಿ ದೇಶಗಳಲ್ಲಿ ಎನೆಲ್ಲಾ ನಡೆಯುತ್ತವೆ? ಸರ್ವಾಧಿಕಾರಿ ಮತ್ತು ಆತನ ಕುಟುಂಬದ ಅತಿರೇಕಗಳು ಏನೆಲ್ಲಾ ಅವಾಂತರಗಳನ್ನು ಸೃಷ್ಟಿಸುತ್ತವೆ ಎಂಬುದಕ್ಕೆ ಉಡಗಾಂಡಾದ ಸರ್ವಾಧಿಕಾರಿ ಯೊವೆರಿ ಮುಸೆವೇನಿ ಪುತ್ರ ಮತ್ತು ಉಗಾಂ
Siddaramaiah Government Cabinet Expansion : ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಗೆ ಹೋಗಿರುವುದರಲ್ಲಿ ತಪ್ಪಿಲ್ಲ, ಆದರ
ಹೆಂಡತಿಯನ್ನು ಕಂಡು ಸಾಕು ನಾಯಿಯೊಂದು ಬೊಗಳಿತು ಎಂಬ ಕಾರಣಕ್ಕೆ ಪತಿ ಅದರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರಿನ ಮದನಾಯಕನಹಳ್ಳಿ ಅಂಜನಪ್ಪ ಅವರ ಸ್ಕೂಬಿ ಶ್ವಾನದ ಮೇಲೆ ಗೋಪಿ ಎಂಬಾತ ರಾಕ್ಷಸನಂತೆ ದಾಳಿ
ಇಸ್ಲಾಮಾಬಾದ್ ನಲ್ಲಿ ಅಮೆರಿಕಾ ಹಾಗೂ ಇರಾನ್ ನಡುವೆ ಸಂಧಾನ ಮಾತುಕತೆಗಳು ನಡೆದಿದ್ದು, ಪರಮಾಣು ಯೋಜನೆ, ಹೊರ್ಮುಜ್ ಸೇರಿದಂತೆ 5 ಅಂಶಗಳಲ್ಲಿ ಉಭಯದೇಶಗಳು ಹೊಂದಿದ್ದ ಪಟ್ಟು ಇದೀಗ ಶಾಂತಿ ಮಾತುಕತೆಗಳ ವಿಫಲವಾಗುವಂತೆ ಮಾಡಿದೆ.
ಬೆಂಗಳೂರಿನ ಹೆಬ್ಬಾಳ ಮತ್ತು ಅಮಾನಿಕೆರೆ ಹೆಬ್ಬಾಳ ಗ್ರಾಮಗಳಲ್ಲಿ 2002 - 2004 ರ ನಡುವೆ ಕೆಐಎಡಿಯು 55 ಎಕರೆ ಜಮೀನು ವಶಪಡಿಸಿಕೊಂಡಿತ್ತು. ಇದನ್ನ ಅಸ್ತಿತ್ವದಲ್ಲೇ ಇಲ್ಲದ ಲೇಕ್ವೀವ್ ಟೂರಿಸಂ ಕಾರ್ಪೊರೇಶನ್ಗೆ ನೀಡಿತ್ತು. ಸದ್ಯ ಅಧ
ವೇತನ ಹೆಚ್ಚಳ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಉದ್ರಿಕ್ತ ಕಾರ್ಮಿಕರ ಗುಂಪು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಕಾರ್ಖಾನ
ಜಿಮ್ ನಲ್ಲಿ ಪರಿಚಯವಾಗಿದ್ದ ವಿಹಾಹಿತ ಮಹಿಳೆಯ ಕಿರುಕುಳಕ್ಕೆ ಬೇಸತ್ತು ಜಿಮ್ ಟ್ರೈನರ್ ನೇಣಿಗೆ ಕೊರಳೊಡ್ಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ದಿಲೀಪ್ ಎಂಬ ಜಿಮ್ ಟ್ರೈನರ್ ಗೆ ಜಿಮ್ ಗೆ ಬರುತ್ತಿದ್ದ ಮಹಿಳೆಯೊಬ್ಬರ
Nashik MNC Case : ವೈಯಕ್ತಿಕ ಬದುಕಿನಲ್ಲಿ ಮೋಸಕ್ಕೊಳಕ್ಕಾಗಿ ಲವ್ ಜಿಹಾದ್ ಗೆ ಯತ್ನಿಸಿದ ಆರೋಪ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ 2 ಪ್ರಕರಣಗಳು ನಡೆದಿದ್ದವು. ಇದರ ಬೆನ್ನಲ್ಲೇ, ಉದ್ಯೋಗದ ಜಾಗದಲ್ಲಿಯೂ ಬಲವಂತದ ಮತಾಂತರಕ್ಕೆ ಯತ್ನ ನಡೆಯುತ್
ಮಧ್ಯಪ್ರಾಚ್ಯದಲ್ಲಿ ಸಂಗರ್ಷ ಮತ್ತಷ್ಟು ಉದ್ವಿಗ್ನತೆ ಉಲ್ಬಣಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಗೆ ಚೀನಾ ಮಿಲಿಟರಿ ಬೆಂಬಲ ನೀಡುತ್ತಿದೆ ಎಂಬ ವರದಿಗಳ ಕುರಿತು ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ಚೀನಾ ಈ ಕೃತ್ಯ ಮಾಡಿದರೆ
ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ವಿಧಾನಸೌಧಕ್ಕೆ ಎಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಮಂಡ್ಯದ ಕೈಗಾರಿಕಾ ಅಭಿವೃದ್ಧಿ: ಮಂಡ್ಯ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆ ಹಾಗೂ ರಾಜ್ಯದ ಕೈಗಾರಿಕಾ ಪ್ರಗತಿಯ ಕುರಿತು ಚರ
ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನದ ಭಾಗವಾಗಿ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆ ವಿಫಲವಾಗಿದೆ. ಉಭಯ ಪಕ್ಷಗಳು ಒಮ್ಮತದ ನಿರ್ಣಯಕ್ಕೆ ಬರುವಲ್ಲಿ ವಿಫಲವ
BJP High Command appreciation to BY Vijayendra : ಉಪಚುನಾವಣೆಯನ್ನು ಯಾವುದೇ ಗೊಂದಲವಿಲ್ಲದೇ ಒಗ್ಗಟ್ಟಾಗಿ ಎದುರಿಸಿದ್ದಕ್ಕಾಗಿ, ಬಿಜೆಪಿ ಹೈಕಮಾಂಡ್, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಶಹಬ್ಬಾಸ್’ಗಿರಿ ನೀಡಿದ್ದಾರೆಂದು ವರದಿಯಾಗಿದೆ. ಆಡಳಿತ
ಕೊಡಗಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮುಂದಾಗಿರುವ ತೋಟಗಾರಿಕಾ ಇಲಾಖೆಯು ಸ್ಥಗಿತಗೊಂಡಿದ್ದ 'ಕೂರ್ಗ್ ವಿಲೇಜ್' ಅನ್ನು ಸಾರ್ವಜನಿಕರ ಪ್ರವೇಶಕ್ಕೆ ಮತ್ತೆ ಮುಕ್ತಗೊಳಿಸಿದೆ. ಇದರೊಂದಿಗೆ ರಾಜಾಸೀಟ್ನಲ್ಲಿ ಪ್ರವಾಸಿಗರಿಗೆ
ನೈಜೀರಿಯಾದ ಯೋಬೆ ರಾಜ್ಯದಲ್ಲಿ ಬೊಕೊ ಹರಾಮ್ ಜಿಹಾದಿ ಗುಂಪನ್ನು ಗುರಿಯಾಗಸಿ ಆ ದೇಶದ ವಾಯುಪಡೆ ಜನನಿಬಿಡ ಮಾರುಕಟ್ಟೆ ಮೇಲೆ ದಾಳಿ ನಡೆಸಿದ್ದು, ಈ ಘಟನೆಯಲ್ಲಿ 100ಕ್ಕೂ ಅಧಿಕ ಜನ ಸಾವನ್ನಪ್ಪಿದರೆ, ಹತ್ತಾರು ಜನ ಗಾಯಗೊಂಡಿರುವುದಾ
ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಭಾರತೀಯ ಷೇರು ಮಾರುಕಟ್ಟೆಯಲ್ಲಿ ಇಂದು (ಏ.13-ಸೋಮವಾರ) ತಲ್ಲಣ ಸೃಷ್ಟಿಯಾಗಿದೆ. ವಹಿವಾಟು ಆರಂಭವಾಗುತ್
ದಾವಣಗೆರೆ ಉಪಚುನಾವಣೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನ ಮುಸ್ಲಿಂ ನಾಯಕರಲ್ಲಿ ಭುಗಿಲೆದ್ದಿರುವ ಅಸಮಾಧಾನವು ಈಗ ತೀವ್ರ ಸಂಘರ್ಷದ ರೂಪ ಪಡೆದುಕೊಂಡಿದೆ. ಈ ಆಂತರಿಕ ಭಿನ್ನಮತದ ಮೊದಲ ಪರಿಣಾಮವಾಗಿ ಅಬ್ದುಲ್ ಜಬ್ಬಾರ್ ಅವರು ಕೆ
ಚಿನ್ನ ಬೆಳ್ಳಿ ದರದಲ್ಲಿ ಇಂದು ಅಲ್ಪ ಕುಸಿತ ಕಂಡಿದೆ. ಇರಾನ್-ಅಮೆರಿಕ ನಡುವೆ ಮುರಿದುಬಿದ್ದ ಕದನ ವಿರಾಮ ಸಂಧಾನ ಸಭೆಯಿಮದಾಗಿ ತೈಲ ಬೆಲೆಯು ಮಾರುಕಟ್ಟೆ ಮೇಲೆ ಪ್ರಭಾವ ಬಿದ್ದಿದ್ದು ಚಿನ್ನ ಬೆಳ್ಳಿ ಬೆಲೆ ಇಳಿಕೆಯಾಗಿದೆ.
ಅಮೆರಿಕಾ-ಇರಾನ್ ನಡುವೆ ಮಾತುಕತೆಗಳು ವಿಫಲವಾದ ಬೆನ್ನಲ್ಲೇ, ಹೊರ್ಮುಜ್ ಮೇಲೆ ನಿಯಂತ್ರಣ ಸಾಧಿಸಲು ಟ್ರಂಪ್ ಹಾತೊರೆಯುತ್ತಿದ್ದು, ಜಲಸಂಧಿಯಲ್ಲಿ US ನೌಕಾಪಡೆಗಳು ದಿಗ್ಬಂಧನ ವಿಧಿಸಲಿವೆ ಎಂದು ಘೋಷಿಸಿದ್ದಾರೆ. ಜಲಸಂಧಿಯಲ್ಲ
Karnataka Congress Conflict : ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ಮತದಾನ ಮುಗಿದಿದೆ, ಆದರೆ, ಕಾಂಗ್ರೆಸ್ಸಿನಲ್ಲಿ ಆಂತರಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಕೈ ಪಾರ್ಟಿಯ ಅಲ್ಪಸಂಖ್ಯಾತ ಸಮುದಾಯದ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಸೂರ್ಯನ ಪ್ರಖರತೆ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರವು ಪ್ರತಿವರ್ಷದಂತೆ ಕಚೇರಿಗಳ ಅವಧಿಯನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30ರವರೆಗೆ ಕಡಿತಗೊಳಿಸಿ ಆದೇಶ ಹೊರ
ರಾಜ್ಯದಲ್ಲಿ ಮಹಿಳೆಯರಿಗೆ ಅನುಕೂಲವಾಗಲೆಂದು ರೂಪಿಸಿರುವ ಶಕ್ತಿಯೋಜನೆಯನ್ನು ದುರುಪಯೋಗಪಡಿಸಿಕೊಂಡ 5 ಜನ ಕಂಡಕ್ಟರ್ ಗಳು ಪುರುಷ ಪ್ರಯಾಣಿಕರಿಗೂ ಸಹ ಟಿಕೆಟ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಬಸ್ ಗಳಲ್ಲಿರುವ ನಿಗಮದ ಕ್ಯೂಆ
ದ್ವಿತೀಯ ಪಿಯುಸಿ ಫಲಿತಾಂಶ ಹಲವು ಆಶ್ಚರ್ಯದ ಅಂಕಿಅಂಶಗಳನ್ನು ಒಳಗೊಂಡಿದ್ದು, ಕನ್ನಡಕ್ಕಿಂತ ಹಿಂದಿ ಭಾಷೆಯಲ್ಲೆ ಹೆಚ್ಚು ಮಂದಿ ಉತ್ತೀರ್ಣರಾಗಿದ್ದಾರೆ. ಅಲ್ಲದೆ ಕನ್ನಡ ಓದಿದಷ್ಟೇ ವಿದ್ಯಾರ್ಥಿಗಳು ಹಿಂದಿ ವಿಷಯವನ್ನೂ ಓದಿದ
ಚಿಕ್ಕಮಗಳೂರು ಜಿಲ್ಲೆಯ ಗಿರಿಶ್ರೇಣಿ ಹಾಗೂ ಜಲಪಾತಗಳಂತಹ ಪ್ರಮುಖ ಪ್ರವಾಸಿ ತಾಣಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳ ಕೊರತೆಯು ಪ್ರವಾಸಿಗರ ಪಾಲಿಗೆ ಮೃತ್ಯುಪಾಶವಾಗಿ ಪರಿಣಮಿಸುತ್ತಿದೆ. ಮುಳ್ಳಯ್ಯನಗಿರಿ, ಮಾಣಿಕ್ಯಧಾರಾ ಮತ್
ಬೇಸಿಗೆಯ ತಾಪ ಏರುತ್ತಿದ್ದಂತೆ ಹೊಸಕೆರೆಹಳ್ಳಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾಗಿದೆ. ಈ ಭಾಗದ ಪ್ರಮುಖ ಜಲಮೂಲವಾದ ಹೊಸಕೆರೆಹಳ್ಳಿ ಕೆರೆಯಲ್ಲಿ ಹೂಳು ತುಂಬಿಕೊಂಡಿರುವುದರಿಂದ ಅಂ
ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಮತದಾನ ಮುಗಿದು ಪಕ್ಷದ ನಾಯಕರು, ಕಾರ್ಯಕರ್ತರು ಸೋಲು ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ. ಈ ಚರ್ಚೆ ದೆಹಲಿವರೆಗೂ ತಲುಪಿದೆ. ಬಿಜೆಪಿ ಪಾಳಯದಲ್ಲಿ ಗೆಲುವಿನ ವಿಶ್ವಾಸ ಕಾಣುತ್ತಿ
ಮೊದಲ ಬಾರಿ ಸೀಸನ್ ನಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದ ಫಿಲ್ ಸಾಲ್ಟ್. ಅನಾರೋಗ್ಯದ ನಡುವೆಯೂ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ! ಐಪಿಎಲ್ ನ ಅತಿ ವೇಗದ ಅರ್ಧಶತಕ ತಪ್ಪಿದರೂ ಶರವೇಗದ ಶತಕ ಹೊಡೆದ ನಾಯಕ ರಜತ್ ಪಾಟೀದಾರ್. ನಿರ್ಣಾಯ
ರಾಯಲ್ ಚಾಲೆಂಜರ್ಸ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಜ್ವರದ ಮಧ್ಯೆಯೂ ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯವನ್ನಾಡಿದರಾ? ಕ್ರಿಕೆಟ್ ವೀಕ್ಷಕ ವಿವರಣೆಕಾರ ರವಿ ಶಾಸ್ತ್ರಿ ಅವರ ಹೇಳಿಕೆಯ ಬಳಿಕ ಈ ಬಗ್ಗೆ ಸಾಮಾಜಿಕ ಜಾಲತಾ
ಐಪಿಎಲ್ 2026ರ 21ನೇ ಪಂದ್ಯದಲ್ಲಿ ಸೋಮವಾರದಂದು ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ ರಾಯಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿವೆ. ಇಶಾನ್ ಕಿಶನ್ ನೇತೃತ್ವದ ಹೈದರಾಬಾದ್ ತಂಡ ಸತತ ಸೋಲುಗಳಿಂದ ಕಂಗೆಟ್ಟಿದ್ದ
Rishabh Pant Troll- ಐಪಿಎಲ್ ನ ದುಬಾರಿ ಆಟಗಾರ ರಿಷಬ್ ಪಂತ್, ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 18 ರನ್ಗಳಿಗೆ ವಿಕೆಟ್ ಒಪ್ಪಿಸಿ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. 27 ಕೋಟಿ ರೂಪಾಯಿಗಳ ಭಾರಿ ಮೊತ್ತಕ್ಕೆ ಹರಾಜಾಗ
ದಾವಣಗೆರೆ ದಕ್ಷಿಣ ಉಪ ಚುನಾವಣೆ ಕಾಂಗ್ರೆಸ್ ಬಂಡಾಯಕ್ಕೆ ಕಾರಣವಾಗಿದ್ದವರ ವಿರುದ್ಧ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದೆ. ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ ಈ ಸಿಎಂ ರಾಜ
ಕನ್ನಡಿಗ ಪ್ರಸಿದ್ಧ ಕೃಷ್ಣ ಅವರ ಮಾರಕ ಬೌಲಿಂಗ್, ಜಾಸ್ ಬಟ್ಲರ್ ಮತ್ತು ನಾಯಕ ಶುಭಮನ್ ಗಿಲ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಲಖನೌ ಸೂಪರ್ ಜೈಂಟ್ಸ್ ತಂಡವನ್ನು 7 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿ
ಕರ್ನಾಟಕ ಉಪ ಚುನಾವಣೆ ಮುಕ್ತಾಯವಾದ ಬೆನ್ನಲ್ಲೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆಗಳು ಜೋರಾಗಿವೆ. ಸರ್ಕಾರವೂ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆ ನಮಗೂ ಸಚಿವ ಸ್ಥಾನ ಕೊಡಿ ಎಂದು 25 ಕ್ಕೂ ಅಧಿಕ ಶಾಸಕರು ಹೈಕಮಾಂಡ್ ಭೇಟಿಗ
ಶ್ರೀಲಂಕಾ ಕ್ರಿಕೆಟ್ ಮಂಡಳಿಯಿಂದ ನಿರಾಕ್ಷೇಪಣಾ ಪತ್ರ (NOC) ಲಭಿಸಿದ ಹಿನ್ನೆಲೆಯಲ್ಲಿ ವೇಗಿ ಮತೀಶ ಪತಿರಾಣ ಇದೀಗ ಕೋಲ್ಕತಾ ನೈಟ್ ರೈಡರ್ಸ್ (KKR) ತಂಡವನ್ನು ಸೇರಲಿದ್ದಾರೆ. ಹರ್ಷಿತ್ ರಾಣಾ ಮತ್ತು ಮುಸ್ತಫಿಝುರ್ ಅಲಭ್ಯತೆಯಿಂದ ಕಂಗ
ದೇಶದ ಎರಡನೇ ವಂದೇ ಭಾರತ್ ರೈಲು ಕರ್ನಾಟಕ - ಮಹಾರಾಷ್ಟ್ರ ನಡುವೆ ಸಂಚಾರ ನಡೆಸಲಿದೆ. ಬೆಂಗಳೂರು ಮುಂಬೈ ನಡುವೆ ಈ ರೈಲು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದ್ದು, ಯಾವ ಮಾರ್ಗ ಆಯ್ಕೆ ಮಾಡಲಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಒ
Sanju Samson And KL Rahul-ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ಸಂ ಜು ಸ್ಯಾಮ್ಸನ್ ಸಿಎಸ್ಕೆ ಪರ ಮೊದಲ ಶತಕ (ಅಜೇಯ 115 ರನ್) ಸಿಡಿಸುವ ಮೂಲಕ ಫಾರ್ಮ್ಗೆ ಮರಳಿದ್ದಾರೆ. ಈ ಸಾಧನೆಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೂರು ಬೇರೆ ಬೇ
ತಂದೆಯೊಬ್ಬ ಆಕೆಯ ಸಂಗಾತಿಯ ಒತ್ತಡದಿಂದಾಗಿ ತನ್ನ 9ವರ್ಷದ ಮಗನನ್ನು 2024ರಿಂದ ಸುಮಾರು 2ವರ್ಷಗಳ ಕಾಲ ವ್ಯಾನ್ ನಲ್ಲಿ ಬಂಧಿಸಿಟ್ಟಿರುವ ಘಟನೆ ಫ್ರಾನ್ಸ್ ನ ಹ್ಯಾಗೆನ್ ಬಾಚ್ ನಲ್ಲಿ ನಡೆದಿದೆ. ಇತ್ತೀಚೆಗೆ ಹುಡುಗನ ಶಬ್ದವನ್ನ
ದಾವಣಗೆರೆ ಟಿಕೆಟ್ ಹಂಚಿಕೆ ಹಾಗೂ ಪಕ್ಷದ ಆಂತರಿಕ ಬೆಳವಣಿಗೆಗಳ ಬಗ್ಗೆ ಶಿವಾಜಿನಗರ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಸಮುದಾಯದಿಂದ ಪರ್ಯಾಯ ವ್ಯಕ್ತಿಯ ಆಯ್ಕೆ ನೀಡಿದೆ ಜಬ್ಬಾರ್
ಮುಂಬಯಿಯ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ(ಏ.12) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬಯಿ ಇಂಡಿಯನ್ಸ್ ತಂಡಗಳು ಪೈಪೋಟಿ ನಡೆಸಲು ಸಿದ್ದವಾಗಿವೆ.RR ವಿರುದ್ದ ಸೋತಿರುವ RCB MI ವಿರುದ್ದ ಗೆದ್ದು ಮತ್ತೆ ಗೆಲುವಿನ ಹಾದಿ ಹಿ
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ಅಬ್ದುಲ್ ಜಬ್ಬಾರ್ ನೀಡಿದ ರಾಜೀನಾಮೇ ಅಂಗೀಕಾರವಾಗಿದೆ. ಇದರ ಜತೆಗೆ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನೂ ವಿಸರ್ಜನೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸ
ಪ್ರಯಾಣಿಕರ ಬೇಡಿಕೆ ಮೇರೆಗೆ ಬೆಂಗಳೂರಿನಿಂದ 2 ಹೊಸ ಮಾರ್ಗದಲ್ಲಿ ಪಲ್ಲಕ್ಕಿ ಬಸ್ ಸೇವೆ ಆರಂಭವಾಗಿದೆ. ಬೆಂಗಳೂರು ಅಥಣಿ, ಬೆಂಗಳೂರು ದಾಂಡೇಲಿ ನಡುವೆ ಈ ಬಸ್ಗಳು ಸಂಚಾರ ನಡೆಸಲಿವೆ. ಇದರಿಂದ ನಾಲ್ಕು ಜಿಲ್ಲೆಗಳ ಪ್ರಯಾಣಿಕರಿಗೆ
ಅಮೆರಿಕಾ-ಇರಾನ್ ಮಾತುಕತೆ ವಿಫಲವಾಗಿದ್ದು, ಈ ಬೆನ್ನಲ್ಲೇ, ಇದೀಗ ಹೊರ್ಮುಜ್ ಜಲಸಂಧಿಯಲ್ಲಿನ ಜಲ ಸ್ಪೋಟಕಗಳನ್ನು ತೆರವುಗೊಳಿಸಲು US ಯುದ್ಧನೌಕೆಗಳು ಸಾಗುತ್ತಿದ್ದು, ಈ ಕುರಿತು ಅಧಿಕೃತವಾಗಿ ಹೇಳಿಕೆ ಹೊರಡಿಸಿದೆ. ಆದರೆ, ಇದಕ್
ದಶಕಗಳ ಕಾಲ ತಮ್ಮ ಸುಮಧುರ ಧ್ವನಿಯ ಮೂಲಕ ಕೋಟ್ಯಂತರ ಅಭಿಮಾನಿಗಳನ್ನ ರಂಜಿಸಿದ್ದ ಭಾರತದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರು ಇಂದು (ಏ.12) ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿ
ಇಸ್ಲಾಮಾಬಾದ್ ವೇದಿಕೆಯಾಗಿ ಅಮೆರಿಕಾ-ಇರಾನ್ ನಡುವಿನ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲಿನ ಸಂಭಾವ್ಯ ದಾಳಿ ಹಾಗೂ ನಿಯಂತ್ರಣದ ವಿಶ್ಲೇಷಣಾತ್ಮಕ ಪತ್ರಿಕಾ ವರದಿಯ
ಕರ್ನಾಟಕ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಸ್ಎಸ್ಎಲ್ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ ತರಲು ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಹೊಸ ನಿಯಮದ ಪ್ರಕಾರ, ತೃತೀಯ ಭಾಷೆಯ ಅಂಕಗಳನ್ನು ವಿದ್
ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರಕ್ಕೆ ಬಾರದೇ ಕಾರಣಕೊಟ್ಟ ಎಂಎಲ್ಸಿ ಅಬ್ದುಲ್ ಜಬ್ಬಾರ್ ವಿರುದ್ಧ ಸಚಿವ ಎಸ್ಎಸ್ ಮಲ್ಲಿಕಾರ್ಜುನ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಋಣ ಇದೆ, ಪಕ್ಷದ ಅನ್ನ ತಿಂದಿದ್ದಾರೆ. ಕೆ
ಗುವಾಹಟಿಯಲ್ಲಿ RCB ಹಾಗೂ RR ನಡುವೆ ನಡೆದ ಮ್ಯಾಚ್ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಡಗೌಟ್ ಓಳಗೆ ಕೂತು ಫೋನ್ ಬಳಕೆ ಮಾಡಿದ್ದು, ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಇದಕ್
ಬೇಸಿಗೆ ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಮನೆಯಿಂದ ಹೊರಗೆ ಕಾಲಿಡುವುದೇ ಆತಂಕಕಾರಿಯೆನಿಸಿದೆ.
ಮಧ್ಯಪ್ರಾಚ್ಯದಲ್ಲಿನ ಯುದ್ಧವನ್ನು ಶಾಶ್ವತವಾಗಿ ಅಂತ್ಯಗೊಳಿಸುವ ನಿಟ್ಟಿನಲ್ಲಿ ಇಸ್ಲಾಮಾಬಾದ್ನಲ್ಲಿ ಅಮೆರಿಕಾ-ಇರಾನ್ ನಡುವೆ ನಡೆದ ಮಾತುಕತೆಗಳು ವಿಫಲವಾಗಿದೆ. ಈ ಕುರಿತು ಅಮೆರಿಕಾ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ತಿಳಿಸ
ವಿದ್ಯೆ ಕೊಡುವ ದೇವರು ಎಂದುಕೊಂಡ ಶಿಕ್ಷಕನಿಂದಲೇ ಬಾಲಕಿಗೆ ಮಹಾ ಅನ್ಯಾಯವಾಗಿದ್ದು, ಬೆದರಿಕೆ ಒಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನೆಲೆ ಪೋಕ್ಸೋ ಕೇಸ್ ದಾಖಲಾಗಿದೆ. ಅವಿವಾಹಿತ ಅಪ್ರಾಪ್ತ ಬಾಲಕಿಗೆ ಬೇನಾಮಿ ಪತಿ ಕಥೆ ಸೃಷ್ಟ
ಒಂದೆಡೆ ತಾಂಡವವಾಡುತ್ತಿರುವ ನಿರುದ್ಯೋಗ, ಇನ್ನೊಂದೆಡೆ ಸರಕಾರಿ ಹುದ್ದೆ ಆಕಾಂಕ್ಷಿಗಳು ಚಾತಕ ಪಕ್ಷಿಯಂತೆ ಕಾಯುತ್ತಿರುವ ನೇಮಕಾತಿ ಪ್ರಕ್ರಿಯೆ. ಹೌದು ಪರೀಕ್ಷೆಗಳನ್ನು ಪಾಸ್ ಆದರೂ ಸಂದರ್ಶನದ ಹಂತದಲ್ಲಿ ವಿದ್ಯಾರ್ಥಿಗಳ ಭವ
ದೇವರ ನಾಡು ಕೇರಳದಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಕಾಲ ಎಷ್ಟೇ ಬದಲಾದರೂ ಹಬ್ಬಗಳ ಸಂಭ್ರಮ ಜನರಲ್ಲಿ ಭೇರೆ ಬೇರೆ ರೀತಿಯಾಗಿ ಮನೆಮಾಡಿದೆ. ಬಿತ್ತನೆಯ ಸಂದರ್ಭದಲ್ಲಿ ಬರುವ ವಿಷು ಹಬ್ಬದ ಮಹತ್ವಗಳೇನು, ಆಚರಣೆ ವೀಧಾನಗಳೇ
ಮಾವಿನ ಹಣ್ಣನ್ನು ಇಂತವ್ರು ತಿನ್ನಬಾರ್ದು! ಬೇಸಿಗೆಯ ಆಹಾರ ಪದ್ಧತಿ| Ms.Shalini Arvind
ಮನಸ್ಸಿನ ನೆಮ್ಮದಿಗೆ 3 ಮಾರ್ಗಗಳು| ಒತ್ತಡ ಕಡಿಮೆ ಮಾಡೋದು ಹೇಗೆ? Dr.Manasvi
ಬೇವಿನ ರಸದಿಂದ ಜಂತುಹುಳ ಕಡಿಮೆಯಾಗುತ್ತಾ? ಗುದ್ವಾರದ ಕೆರೆತ ಉಂಟಾಗೋದ್ಯಾಕೆ?Dr Nagendra Kumar
ಫುಡ್ ಅಲರ್ಜಿ ಯಾಕಾಗುತ್ತೆ ಗೊತ್ತಾ? ಸೈನಸ್ ಇದ್ರೆ ಈ ತಪ್ಪು ಮಾಡ್ಬೇಡಿ| Dr. Lakshmi Ananth
Love Mocktail 3 Review: ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ ಹೇಗಿದೆ? ಕಥೆ ಏನು?
ಗ್ಲುಕೋಮಾ ಕಾಯಿಲೆ ಲಕ್ಷಣ &ಕಾರಣಗಳು ಹೀಗಿವೆ| Dr. Thanuja Pradeep
ದೇಹದಲ್ಲಿ ವಿಟಮಿನ್ ಕೊರತೆಯ ಲಕ್ಷಣಗಳು ಮತ್ತು ಆಹಾರದ ಮೂಲಕ ಸರಿಪಡಿಸುವ ಕ್ರಮಗಳು | Dr. Vishwas K
ಕೊಲೆಸ್ಟ್ರಾಲ್ ವಿಚಾರದಲ್ಲಿ ಇರುವ ತಪ್ಪು ಕಲ್ಪನೆಗಳೇನು ವೈದ್ಯರ ಮಾತಿನಲ್ಲಿಯೇ ಕೇಳಿ Dr. Raju Krishnamurthy
ಸಂಬಂಧ ಉಳಿಸಿಕೊಳ್ಳೋಕೆ ಇಷ್ಟು ಮಾಡಿ ಸಾಕು..ಪ್ರೀತಿಯಲ್ಲೂ ಕಲಿಯೋದಿದೆ|Dr. Purvi Jayaaraaj
Pneumonia in children: ನ್ಯುಮೋನಿಯಾ ಅಂದ್ರೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿರೋದಾ? Dr. Anjan Kumar T M
ಶುಗರ್ ಹಾರ್ಟ್, ಕಿಡ್ನಿಗೆ ಮಾತ್ರ ಸಮಸ್ಯೆ ತರಲ್ಲ, ಕ್ಯಾನ್ಸರ್ ಕೂಡ ತರಿಸುತ್ತೆ!Dr Prajwal
ಹೊಟ್ಟೆಯುಬ್ಬರ, ಹುಳಿತೇಗು ಬರೋದ್ಯಾಕೆ? ತಿಂದ ಕೂಡ್ಲೇ ವಾಷ್ರೂಮ್ಗೆ ಹೋಗ್ತೀರಾ? Dr Praveen kumar
ʻಟಾಕ್ಸಿಕ್ ಎದುರು ಬರೋಕೆ ಯಾರೂ ಕೂಡ ರೆಡಿ ಇರ್ಲಲ್ಲ!ʼ - ಕೃಷ್ಣ-ಮಿಲನಾ ಸಂದರ್ಶನ
Dry eyes: ವಿಟಮಿನ್ ಎ ಕಣ್ಣಿಗೆ ಯಾಕೆ ಮುಖ್ಯ? ಡ್ರೈ ಐಸ್ಗೆ ಕಾರಣಗಳಿವು | Dr.Sowmya S. Bhat
ಹೊಟ್ಟೆಯಲ್ಲಿ ಗುಡುಗುಡು ಶಬ್ಧ ಬರೋದ್ಯಾಕೆ? ಚರ್ಮದ ಕಾಂತಿ ಹೆಚ್ಚಿಸೋದೇಗೆ? Dr Kavya
Diabetes truth: ಅನ್ನ, ಆಲೂಗೆಡ್ಡೆ ತಿಂದರೆ ಶುಗರ್ ಲೆವೆಲ್ ಹೆಚ್ಚುತ್ತಾ? Dr.Raju Krishnamurthy
Krishna Rukku Serial: ನಾನು ಓದಿದ ಕಾಲೇಜಿಗೆ ಕ್ಷಮೆ ಕೇಳ್ತೀನಿ- ಸೂರಜ್ ಹೂಗಾರ್

24 C