ಪಾಕಿಸ್ತಾನಕ್ಕೆ ಈಗ ಬಾಂಗ್ಲಾದೇಶದ ಮೇಲೆ ಎಲ್ಲಿಲ್ಲದ ಪ್ರೀತಿ ಉಕ್ಕಿ ಬಂದಿದೆ. ಟಿ-20 ವಿಶ್ವಕಪ್ನಿಂದ ಬಾಂಗ್ಲಾದೇಶವನ್ನು ಹೊರಹಾಕಿದ್ದಕ್ಕೆ ಕೋಪಗೊಂಡಿರುವ ಪಾಕಿಸ್ತಾ, ಭದ್ರತಾ ಕಾರಣಗಳನ್ನು ನೀಡಿ ಭಾರತ ವಿರುದ್ಧದ ಪಂದ್ಯಗಳ
ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಸಮಸ್ಯೆಯ ಕೂಗು ದಶಕಗಳಿಂದ ಕೇಳಿಬಂದಿದೆ. ರಾಜ್ಯದಲ್ಲಿ ಹಿಂದುಳಿದ ತಾಲೂಕುಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಎರಡು ದಶಕಗಳ ಹಿಂದೆ ಪ್ರೊ. ನಂಜುಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದ್ದ ಹ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ (ಫೆ.1-ಭಾನುವಾರ) ಲೋಕಸಭೆಯಲ್ಲಿ ಕೇಂದ್ರ ಬಜೆಟ್ 2026 ಮಂಡನೆ ಮಾಡಿದ್ದಾರೆ. ದೇಶಾದ್ಯಂತ ಬಜೆಟ್ ಕುರಿತು ಪರ-ವಿರೋಧದ ಚರ್ಚೆಗಳು ಆರಂಭವಾಗಿದ್ದು, ಚಿಕ್ಕಬಳ್ಳಾಪುರ ಜಿ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ (ಫೆ.1-ಭಾನುವಾರ) ಲೋಕಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ ಬಜೆಟ್ ಮಂಡನೆಯಾಗುತ್ತಿದ್ದಂತೇ ಭಾರತೀಯ ಷೇರು ಮಾರುಕಟ್ಟೆ ಭಾರೀ ಕುಸಿತ ಕಂಡಿರುವ
ನಿರ್ಣಾಯಕ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ಪ್ರೀಮಿಯರ್ ಲೀಗ್ 2026ರ ಪ್ಲೇ ಆಫ್ಗೆ ಪ್ರವೇಶಿಸಿದೆ. ಈ ಗೆಲುವಿನಿಂದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಟೂರ್ನ
ಅಂಡರ್ 19 ಏಷ್ಯಾಕಪ್ ನಲ್ಲಾದ ಸೋಲು ಮತ್ತು ಅದರ ಬಳಿಕ ಪಾಕಿಸ್ತಾನ ಮಾಡಿದ ಅವಮಾನಕ್ಕೆ ಇದೀಗ ಅಂಡರ್ 19 ವಿಶ್ವಕಪ್ ನಲ್ಲಿ ಭಾರತ ತಂಡದ ತನ್ನ ಆಟದ ಮೂಲಕವೇ ಉತ್ತರ ನೀಡಿದೆ. ಸೂಪರ್ ಸಿಕ್ಸ್ ಹಂತದ ಪಂದ್ಯದಲ್ಲಿ ಪಾಕಿಸ್ತಾನವನ್ನು 58 ರನ್
2026ರ ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಆಡುವುದಿಲ್ಲ. ಪಾಕಿಸ್ತಾನ ಸರ್ಕಾರ ಈ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದೆ. ಶ್ರೀಲಂಕಾದಲ್ಲಿ ನಡೆಯಲಿರುವ ಟೂರ್ನಿಗೆ ತಂಡ ಕಳುಹಿಸಲು ಅನುಮತಿ ನೀಡಿದ್ದರೂ, ಭಾರತದ
Union Budget 2026 : ಫೆಬ್ರವರಿ ಒಂದು ಭಾನುವಾರದಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್, ವಿಕಸಿತ ಭಾರತದ ಕನಸು ನನಸು ಮಾಡುವ ಆಯವ್ಯಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದ್ದಾರೆ. ಸೆಮಿಕಂಡಕ್ಟರ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ತಮ್ಮ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್ ಎಂದು ಕರೆದಿದ್ದಾರೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಒಂದು ದಿನದ ಪ್ರವಾಸ ಪ್ಯಾಕೇಜ್ ಆರಂಭಿಸಿದೆ. ಗುರುವಾರದಿಂದ ಭಾನುವಾರದವರೆಗೆ ಈ ಪ್ಯಾಕೇಜ್ ಲಭ್ಯವಿರುತ್ತದೆ. ಐತಿಹಾಸಿಕ ಕೋಟೆ, ಚಂದ್
ಇರಾನ್ನ ಚಾಬಹಾರ್ ಬಂದರು ಅಭಿವೃದ್ಧಿ ಭಾರತದ ವ್ಯಾಪಾರ ಕಾರ್ಯತಂತ್ರದ ಹಿತದೃಷ್ಟಿಯಿಂದ ಅತಿಮುಖ್ಯವಾದುದು. ಭಾರತ ಈ ಬಂದರು ಅಭಿವೃದ್ಧಿಯಲ್ಲಿ ಪಾಲುದಾರಿಗೆ ಹೊಂದಿದೆ. ಆದರೆ ಈ ಬಾರಿಯ ಇರಾನ್-ಅಮೆರಿಕ ಉದ್ವಿಗ್ನತೆಯ ಹಿನ್ನೆ
ಕುರುಬ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಾತಿಗಣತಿ ವರದಿ ಸಲ್ಲಿಕೆಯಾಗಿದ್ದು, ಸೂಕ್ತ ಚರ್ಚೆಯ ಬಳಿಕ ಜಾರಿಗೊಳಿಸ
ತಮಿಳುನಾಡಿನಲ್ಲಿ ಜನವರಿ ಆರಂಭದಿಂದಲೇ ಅಲ್ಲಿನ ರೈತರು ಕಂಪನಿಗಳು ಕೊಡುತ್ತಿರುವ ಸಾಕಣೆ ದರ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೋಳಿ ಸಾಕಣೆ ಬಂದ್ ಮಾಡಿ ಮುಷ್ಕರ ನಡೆಸಿದ್ದರು. ಹೀಗಾಗಿ ರಾಜ
ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ, ಎಸ್ಐಟಿ ಅಂದ್ರೆ, ‘ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಂ’ ಅಲ್ಲ, ‘ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ’. ರಾಯ್ ಆತ್ಮಹತ್ಯೆ ಬೆನ್ನಲ್ಲೇ, ಕುಟುಂಬ ಇನ್ನೂ ಅಂತ್ಯ
ಈ ವರ್ಷದ ಕೇಂದ್ರ ಬಜೆಟ್ನಲ್ಲಿ ದೇಶದ ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸಲು ಮಹತ್ವದ ಹೆಜ್ಜೆ ಇಡಲಾಗಿದೆ. ಈ ಬಾರಿ ರಕ್ಷಣಾ ಕ್ಷೇತ್ರಕ್ಕೆ 7.85 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತವನ್ನು ರಕ್ಷಣಾ ಕ್ಷೇತ್ರಕ್ಕೆ ಮೀಸಲಿರಿಸಿದೆ. ಇದು ಕಳೆ
ನಿರ್ಮಾಲಾ ಸೀತಾರಾಮನ್ ಬಜೆಟ್ನಲ್ಲಿ ಸೆಕ್ಯೂರಿಟಿ ಟ್ರಾನ್ಸಾಕ್ಷನ್ ತೆರಿಗೆಯನ್ನು ಏರಿಕೆ ಮಾಡಿದ್ದಾರೆ. ಫ್ಯೂಚರ್ಸ್ ಆಂಡ್ ಆಪ್ಶನ್ಸ್ ಟ್ರೇಡಿಂಗ್ ಮೇಲಿನ ತೆರಿಗೆಯನ್ನು ಏರಿಕೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಬಿಎ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆ.1-ಭಾನುವಾರ) ಲೋಕಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಸುಮಾರು 85 ನಿಮಿಷಗಳ ನಿರ್ಮಲಾ ಸೀತಾರಾಮನ್ ಅವರ ಭಾಷಣ, ವಲಯವಾರು ಅಭಿವೃದ್ಧಿ ಕುರಿತು ಕೇಂದ
India Budget 2026-27: ಭಾರತದಲ್ಲಿ ಕ್ರೀಡಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ 'ಖೇಲೋ ಇಂಡಿಯಾ ಮಿಷನ್' ಅನ್ನು ಘೋಷಿಸಿದೆ..ಇದು 10 ವರ್ಷಗಳ ದೂರದೃಷ್ಟಿಯನ್ನು ಇಟ್ಟುಕೊಂಡಿರುವ ಮಹತ್ವಾಕಾಂಕ್ಷಿ
2023ರ ಕೇಂದ್ರ ಬಜೆಟ್ ಮಧ್ಯಮ ವರ್ಗದ ಆದಾಯ ತೆರಿಗೆಯಲ್ಲಿ ದೊಡ್ಡ ಬದಲಾವಣೆ ತರದಿದ್ದರೂ, ವಿದೇಶಿ ಹಣ ರವಾನೆ, ಕ್ಯಾನ್ಸರ್ ಔಷಧಿ, ಮೈಕ್ರೋವೇವ್, ಟಿವಿಗಳ ಬೆಲೆ ಇಳಿಕೆಯಾಗಲಿದೆ. ಬಂಡವಾಳ ಹೂಡಿಕೆ ಹೆಚ್ಚಳದಿಂದ ಉದ್ಯೋಗ ಸೃಷ್ಟಿಯಾಗುವ
ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದ ಹಿಂಸಾಚಾರಕ್ಕೆ ಭಾರತವೇ ಕಾರಣ ಎಂಬ ಪಾಕಿಸ್ತಾನದ ಆರೋಪಗಳನ್ನು ಭಾರತ ತಳ್ಳಿಹಾಕಿದ್ದು, ಖಡಕ್ ಉತ್ತರ ಕೊಟ್ಟಿದೆ. ಈ ಆರೋಪಗಳಲ್ಲಿ ಹುರುಳಿಲ್ಲ, ಸತ್ಯಕ್ಕೆ ದೂರವಾಗಿದ್ದು. ಪಾಕಿಸ್ತಾನ ತನ
ಕೊಟ್ಟೂರಿನಲ್ಲಿ ತಂದೆ, ತಾಯಿ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ತಂಗಿಯನ್ನು ಕೊಲೆ ಮಾಡಿ ಮನೆಯಲ್ಲಿ ಹೂತಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅನ್ಯ ಕೋಮಿನ ಯುವಕನೊಂದಿಗೆ ಸಂಬಂಧ ಹೊಂದಿದ್ದ ತಂಗಿಯ ಗರ್ಭಪಾತಕ್ಕ
Nirmala Sitharaman Budget 2026 : ಕೇಂದ್ರ ಹಣಕಾಸು ಇಲಾಖೆಯ ಸಚಿವರಾದ ನಿರ್ಮಲಾ ಸೀತಾರಾಮನ್, ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಸಾಲಿನ ಬಜೆಟ್’ನಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ರಾಜ್ಯಗಳಿಗೆ ಯಾವ ರೀತಿಯ ಯೋಜನೆ ಅಥವಾ ಹಣಕಾಸು ಹಂಚಿಕೆ ಮ
ಒಂದು ಸಾಲಿನಲ್ಲಿ ಹೇಳುವುದಾದರೆ ಭಾನುವಾರ ಮಂಡನೆಯಾದ ಕೇಂದ್ರ ಬಜೆಟ್ ಕರ್ನಾಟಕಕ್ಕೆ ಭಾರೀ ನಿರಾಸೆ ಮೂಡಿಸಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ಮೂಲಸೌಕರ್ಯಕ್ಕೆ ವಿಶೇಷ ಯೋಜನೆಗ
PM Modi On Union Budget 2026- ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವುದು ಐತಿಹಾಸಿಕ ಮತ್ತು ಭವಿಷ್ಯದ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಒಬ್ಬ ಮಹಿಳೆಯಾಗಿ 9ನೇ ಬಾರಿ ಬಜೆಟ್ ಮಂಡಿಸಿರು
ಬಹುನಿರೀಕ್ಷಿತ 2026-27ನೇ ಸಾಲಿನ ಕೇಂದ್ರ ಬಜೆಟ್ ಲೋಕಸಭೆಯಲ್ಲಿ ಇಂದು (ಫೆ.1-ಭಾನುವಾರ) ಮಂಡನೆಯಾಗಿದೆ. ಒಟ್ಟು 53.42 ಲಕ್ಷ ಕೋಟಿ ರೂ. ಮೊತ್ತದ ಈ ಬಾರಿಯ ಬಜೆಟ್ ಮಧ್ಯಮ ವರ್ಗದ ನಿರೀಕ್ಷೆಗಳನ್ನು ತುಸು ಹುಸಿಗೊಳಿಸಿದೆ. ವಲಯವಾರು ಯೋಜನೆಗ
Union Budget 2026: ಇತಿಹಾಸದಲ್ಲಿ ಎರಡನೇ ಬಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಆಯವ್ಯಯವನ್ನು ಮಂಡಿಸಿದ್ದಾರೆ. ಸುಮಾರು ತೊಂಬತ್ತು ನಿಮಿಷಗಳ ಬಜೆಟ್ ಭಾಷಣದಲ್ಲಿ ಹಲವು ಹೊಸ ಯೋಜನೆಗಳ ಘೋಷಣೆಯನ್ನು ಮಾಡಿದ್ದಾರೆ
ಕೇಂದ್ರ ಬಜೆಟ್ ಭಾಷಣದ ಬೆನ್ನಲ್ಲೇ ಚಿನ್ನ ಬಳ್ಳಿ ದರದಲ್ಲಿ ಭಾರಿ ಕುಸಿತ ಕಂಡುಬಂದಿದೆ. ಹೂಡಿಕೆದಾರರು, ದೊಡ್ಡ ಮಟ್ಟದಲ್ಲಿ ಮಾರಾಟಕ್ಕೆ ಮುಂದಾದ ಕಾರಣ ಎಮ್ಸಿಎಕ್ಸ್ ನಲ್ಲಿ ಚಿನ್ನ ಬೆಳ್ಳಿ ದರಗಳು ಕುಸಿತ ದಾಖಲಿಸಿವೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಬಜೆಟ್ನಲ್ಲಿ ಟಯರ್-2 ಮತ್ತು ಟಯರ್-3 ನಗರಗಳ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಈ ನಗರಗಳಲ್ಲಿ 'ಸಿಟಿ ಎಕನಾಮಿಕ್ ರೀಜನ್ಸ್' ಸ್ಥಾಪನೆಗೆ ಪ್ರತಿ ಪ್ರದೇಶ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೇಂದ್ರ ಬಜೆಟ್ ಮಂಡನೆಯು ಷೇರು ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಅಲುಗಾಟಕ್ಕೆ ಕಾರಣವಾಗಿದೆ. ಬಜೆಟ್ ಪ್ರಕಟಣೆಯ ಬೆನ್ನಲ್ಲೇ ಮುಂಬೈ ಷೇರುಪೇಟೆ ಮತ್ತು ನಿಫ್ಟಿ ಸೂಚ್ಯಂಕಗಳು ಗಣನೀಯ ಕು
2026 ರ ಕೇಂದ್ರ ಬಜೆಟ್ 'ಯುವ ಶಕ್ತಿ' ಕೇಂದ್ರಿತವಾಗಿದೆ. ಮೂರು ಕರ್ತವ್ಯಗಳಿಂದ ಪ್ರೇರಿತವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ. ಆರ್ಥಿಕ ಬೆಳವಣಿಗೆ, ಸಾಮರ್ಥ್ಯ ನಿರ್ಮಾಣ ಮತ್ತು ಸಾರ
India Budget 2026-27- ಇದ ಕೃತಕ ಬುದ್ಧಿಮತ್ತೆಯದ್ದೇ ಕಾಲ. ಹೀಗಿರುವಾಗ ಕೃಷಿ ಕ್ಷೇತ್ರದಲ್ಲಿ ಎಐ ಇಲ್ಲದಿದ್ದರೆ ಹೇಗೆ? ರೈತರ ಆದಾಯ ಹೆಚ್ಚಿಸುವತ್ತ ಗಮನ ಹರಿಸಲಾಗುವುದು ಎಂದು ತಿಳಿಸಿರುವ ಕೇಂದ್ರ ವಿತ್ತ ಸಚವೆ ನಿರ್ಮಲಾ ಸೀತಾರಾಮನ್, ಕೃಷಿಕ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಸ್ಎಂಇಗಳಿಗೆ ಬಂಪರ್ ಕೊಡುಗೆ ಘೋಷಿಸಿದ್ದಾರೆ. 10 ಸಾವಿರ ಕೋಟಿ ರೂ.ಗಳ ಎಸ್ಎಂಇ ಬೆಳವಣಿಗೆ ನಿಧಿಯನ್ನು ಪರಿಚಯಿಸಲಾಗುವುದು. 200 ಪಾರಂಪರಿಕ ಉದ್ಯಮ ಸಮೂಹಗಳನ್ನು ಪುನರುಜ್ಜೀವನಗೊಳಿಸ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ.1-ಭಾನುವಾರ) ಲೋಕಸಭೆಯಲ್ಲಿ 2026ನೇ ಸಾಲಿನ ಬಜೆಟ್ ಭಾಷಣ ಮಾಡುತ್ತಿದ್ದಾರೆ. ವಿತ್ತ ಸಚಿವೆ ದೇಶದ ಮಧ್ಯಮ ವರ್ಗದ ನಿರೀಕ್ಷೆಗಳಿಗೆ ಪೂರಕವಾಗಿ, ತಮ್ಮ 9ನೇ ಬಜೆಟ್ ಮಂಡಿಸಿದ್ದ
ನಗರಗಳ ಮಧ್ಯೆ ಪರಿಸರಕ್ಕೆ ಪೂರಕವಾದ ಸುಸ್ಥಿರ ಸಂಚಾರ ಸೇವೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 7 ಹೈ ಸ್ಪೀಡ್ ರೈಲು ಕಾರಿಡಾರ್ಗಳನ್ನು ನಿರ್ಮಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇ
ಫೆಬ್ರುವರಿ 1ರಿಂದ ಸಿಗರೇಟ್, ತಂಬಾಕು ಮತ್ತು ಪಾನ್ ಮಸಾಲಾ ಉತ್ಪನ್ನಗಳ ಬೆಲೆ ಏರಿಕೆಯಾಗಲಿದೆ. ಅಬಕಾರಿ ಸುಂಕ, ಆರೋಗ್ಯ ಸೆಸ್ ಮತ್ತು ರಾಷ್ಟ್ರೀಯ ಸುರಕ್ಷತಾ ಸೆಸ್ ಹೆಚ್ಚಳದೊಂದಿಗೆ ಜಿಎಸ್ಟಿ ದರವನ್ನು ಶೇ. 40ಕ್ಕೆ ಏರಿಸಲಾಗಿದೆ. ಈ
ಚಿನ್ನ ಹಾಗೂ ಬೆಳ್ಳಿ ದರಗಳು ಇದೀಗ ಭಾನುವಾರವೂ ತೀವ್ರ ಕುಸಿತ ಕಂಡಿವೆ. ಫೆಬ್ರವರಿ 1ರಂದು ಎಂಸಿಎಕ್ಸ್ನಲ್ಲಿ ಚಿನ್ನದ ಫ್ಯೂಚರ್ಸ್ ದರಗಳು ಶೇಕಡಾ 6ರಷ್ಟು ಇಳಿಕೆಯಾಗಿದ್ದು, ಇತ್ತ ಗೋಲ್ಡ್ ಇಟಿಎಫ್ಗಳು ಶೇಕಡಾ 16ರವರೆಗೆ ಭಾರೀ
ಕೇಂದ್ರ ಸರ್ಕಾರ ಪ್ರತಿ ವರ್ಷ ಫೆಬ್ರುವರಿ 1 ರಂದು ಬಜೆಟ್ ಮಂಡಿಸುತ್ತದೆ. ಈ ಬಾರಿ ಭಾನುವಾರವಿದ್ದರೂ ಬಜೆಟ್ ಮಂಡಿಸಲಾಗುತ್ತಿದೆ. ಈ ಹಿಂದಿನ ಸಂಪ್ರದಾಯವನ್ನು ಬದಲಿಸಿ, ಹಣಕಾಸು ವರ್ಷದ ಆರಂಭಕ್ಕೆ ಮುನ್ನವೇ ಯೋಜನೆಗಳನ್ನು ಜಾರಿ
ಖಾರ ಪದಾರ್ಥ ತಿಂದ್ರೆ, ಸಾರ್ವಜನಿಕ ಶೌಚಾಲಯದಿಂದ ಉರಿಮೂತ್ರ ಉಂಟಾಗುತ್ತಾ? Dr. Gokulakrishnan
ಸಿಲಿಂಡರ್ ಬೆಲೆ ಆರಿ ಏರಿಕೆ ಆಗುವ ಮೂಲಕ ವಾಣಿಜ್ಯ ಬಳಕೆದಾರರಿಗೆ ಶಾಕ್ ನೀಡಿದೆ.
If Lok Sabha Election Conducted Today In Tamil Nadu : ಇಂಡಿಯಾ ಟುಡೇ - ಸಿವೋಟರ್ ಜಂಟಿಯಾಗಿ ಸಮೀಕ್ಷೆಯೊಂದನ್ನು ಹೊರತಂದಿದೆ. ಈಗ, ಲೋಕಸಭಾ ಚುನಾವಣೆ ನಡೆದ್ದಿದ್ದೇ ಆದಲ್ಲಿ, ಜನರ ನಾಡಿಮಿಡಿತ ಯಾರ ಪರವಾಗಿ ಎನ್ನುವ ಸರ್ವೇಯಲ್ಲಿ, ಜನರು, ಡಿಎಂಕೆ ನೇತೃತ್ವದ ಇಂಡ
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿರುವ ವಡ್ಡಿನಕಾರ್ಕಿ ಗ್ರಾಮದ ಏಳು ಕುಟುಂಬಗಳು ಅಡಕೆ ಎಲೆಚುಕ್ಕಿ ರೋಗ ಮತ್ತು ಕಾಡು ಪ್ರಾಣಿಗಳ ಭಯದಿಂದ ತತ್ತರಿಸಿವೆ. ಮೂರು ವರ್ಷಗಳ ಹಿಂದೆ ನಡೆದ ಸರ್ವೆ ಬಳಿಕವೂ ಪುನರ್ವಸ
ತೀರ್ಥಹಳ್ಳಿ ತಾಲೂಕಿನಲ್ಲಿ ತುಂಗೆ, ಮಾಲತಿ, ಕುಶಾವತಿ ನದಿಗಳಲ್ಲಿ ಹಗಲುರಾತ್ರಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಅಕ್ರಮ ತಡೆಯಲು ಮುಂದಾಗುತ್ತಿಲ್ಲ. ಇದರಿಂದಾಗಿ
ರಾಯಚೂರು ಉತ್ಸವದ ಅಂಗವಾಗಿ ಹೆಲಿಕಾಪ್ಟರ್ನಲ್ಲಿ ಹಾರಾಟ ನಡೆಸಲು ಜನ ಉತ್ಸುಕರಾಗಿದ್ದಾರೆ. ಆನ್ಲೈನ್ ನೋಂದಣಿಗೆ ಚಾಲನೆ ದೊರೆತಿದ್ದು, 125ಕ್ಕೂ ಹೆಚ್ಚು ಜನರು ಈಗಾಗಲೇ ಹಣ ಪಾವತಿಸಿ ಬುಕಿಂಗ್ ಮಾಡಿಕೊಂಡಿದ್ದಾರೆ. ಭರ್ಜರಿ ಪ್ರ
ಬಿಡಿಎ ವಸತಿ ಯೋಜನೆಗಳನ್ನು ಕೆ-ರೇರಾದಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಕೆ-ರೇರಾ ಆದೇಶ ನೀಡಿದ್ದರೂ ಬಿಡಿಎ ಅದನ್ನು ಪಾಲಿಸುತ್ತಿಲ್ಲ. ಕರ್ನಾಟಕ ಹೋಮ್ ಬೈಯರ್ಸ್ ಫೋರಂ ದೂರು ನೀಡಿದೆ. ವಸತಿ ಇಲಾಖೆ ಕೆ-ರೇರಾಗೆ ಸ್ಪಷ
ಸಂಜು ಸ್ಯಾಮ್ಸನ್ ಅವರು ತಮ್ಮ ತವರೂರಿನ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ವಿಫಲರಾದ ಬೆನ್ನಲ್ಲೇ ನಡೆದಿರುವ ಬೆಳವಣಿಗೆಯೊಂದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಕಳೆದ ನಾಲ್ಕೂ ಟಿ20 ಪಂದ್ಯಗಳಲ್ಲೂ ವಿಕೆಟ್ ಹಿಂದುಗಡೆ ಮೊದಲನೇ ಪ
2024ರಲ್ಲಿ ಭಾರತ ತಂಡ ನ್ಯೂಜಿಲೆಂಜ್ ವಿರುದ್ಧ ಟೆಸ್ಟ್ ಸರಣಿಯಲ್ಲಿ 3-0 ವೈಟ್ ವಾಶ್ ಮುಖಭಂಗ ಅನುಭವಿಸಿತ್ತು. ಇತ್ತೀಚೆಗೆ ಮುಗಿದ ಏಕದಿನ ಸರಣಿಯಲ್ಲೂ 2-1 ಅಂತರದಲ್ಲಿ ಸೋಲನುಭವಿಸಿತ್ತು. ಟೆಸ್ಟ್ ಮತ್ತು ಏಕದಿನ ಸರಣಿಗಳಲ್ಲಿ ಹೋದ ಭಾರ
ಹಾಸನ ನಗರದ ವಿದ್ಯಾನಗರ ಬಡಾವಣೆಯಲ್ಲಿ ನಿವೇಶನದ ಮಾಲೀಕತ್ವ ವಿಚಾರವಾಗಿ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಜಿಪಿಎ ಹೋಲ್ಡರ್ ದೇವರಾಜು ನಡುವೆ ತೀವ್ರ ವಾಗ್ವಾದ ನಡೆಯಿತು. ದಾಖಲೆಗಳ ಕುರಿತು ಪ್ರಶ್ನೆ ಎತ್ತಿದ ಪುಷ್ಪಾ, ತಮ್ಮ ಹ
ಪಂಜಾಬ್ ಕಿಂಗ್ಸ್ನ ಯುವ ಲೆಗ್ ಸ್ಪಿನ್ನರ್ ವಿಶಾಲ್ ನಿಶಾದ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತಮ್ಮ ಆದರ್ಶವಾಗಿರುವ ವಿರಾಟ್ ಕೊಹ್ಲಿ ವಿಕೆಟ್ ಪಡೆದರೆ ಅವರ ಪಾದ ಮುಟ್ಟಿ ನಮಸ್ಕರಿಸುವುದಾಗಿ ಹೇಳಿದ್ದಾರೆ. ಉತ್ತರ ಪ್ರದೇಶ ಮೂಲದ
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಬೆಳಗಿನ ವಾಕಿಂಗ್ಗೆ ತೆರಳಿದ್ದ ಟೆಕ್ಕಿ ಮಹಿಳೆಯ ಮೇಲೆ ನೆರೆಯವರ ಸಾಕು ನಾಯಿ ದಾಳಿ ನಡೆಸಿದೆ. ಈ ಘಟನೆಯಲ್ಲಿ ಮಹಿಳೆಗೆ ಮುಖ ಮತ್ತು ಕುತ್ತಿಗೆಗೆ ಗಂಭೀರ ಗಾಯಗಳಾಗಿದ್ದು, ಸುಮಾರು 50ಕ್
ರಿಯಲ್ ಎಸ್ಟೇಟ್ ಉದ್ಯಮಿ ರಾಯ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಐಟಿ ದಾಳಿಯೇ ಆತ್ಮಹತ್ಯೆಗೆ ಕಾರಣ ಎಂದು ಸಹೋದರ ಅನುಮಾನ ವ್ಯಕ್ತಪಡಿಸಿದ್ದು, ಈ ಬಗ
ನಿರ್ಮಲಾ ಸೀತಾರಾಮನ್ ಅವರು ಫೆ. 1ರಂದು 2026ರ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆ ಕ್ರಮಕ್ಕೆ ಒಂದು ಪದ್ಧತಿಯಿದೆ. ಸಾಮಾನ್ಯವಾಗಿ ವಿತ್ತ ಸಚಿವರು ಓದುವ ಬಜೆಟ್ ಕಾಪಿಯಲ್ಲಿ ಭಾಗ - 1, ಭಾಗ -2 ಎಂಬ ಎರಡು ವಿಭಾಗಗಳಿರುತ್ತವೆ. ಆ ಎರಡನ್ನ
Ishan Kishan Maiden T20i Century-ಎರಡೂ ವರೆ ವರ್ಷಗಳ ಬಳಿಕ ಭಾರತ ತಂಡದಲ್ಲಿ ಕಾಣಿಸಿಕೊಂಡ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರು ಇದೀಗ ಸ್ಫೋಟಕ ಶತಕ ಬಾರಿಸಿ ಮಿಂಚಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ
ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ ಮತ್ತು ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ ಆರಂಭವಾಗಲಿದೆ. ಈ ರೈಲು ಮಂಗಳೂರು, ಉಡುಪಿ, ಕಾರವಾರ ಮಾರ್ಗವಾಗಿ ಸಂಚರಿಸಲಿದೆ. ಫೆಬ್ರವರಿ 13 ಮತ್ತು 16 ರಂದು
Karnataka Vs Punjab Ranji Match- ಗೆಲ್ಲಲೇಬೇಕಾಗಿರುವ ರಣಜಿ ಟ್ರೋಫಿಯ ಗುಂಪು ಹಂತದ ಕೊನೇ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಪ್ರಥಮ ಇನ್ನಿಂಗ್ಸ್ ಮುನ್ನಡೆ ಗಳಿಸುವಲ್ಲಿ ಯಶಸ್ವಿಯಾಗಿರುವ ಕರ್ನಾಟಕ ತಂಡ ಇದೀಗ ಜಯದತ್ತ ದೃಷ್ಟಿ ನೆಟ್ಟಿದೆ. 3ನೇ ದಿನಾ
ಟಿ20 ವಿಶ್ವಕಪ್ ಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ ಪ್ಯಾಟ್ ಕಮನ್ಸ್ ಅವರಿಗೆ ಅವಕಾಶ ನೀಡಲಾಗಿಲ್ಲ. ಕಳೆದ ವರ್ಷಾಂತ್ಯಕ್ಕೆ ನಡೆದಿದ್ದ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಅವರು ಆಡಿದ್ದರು. ಟಿ20 ಅಂತಾರಾಷ್ಟ್
Child health :ಮಕ್ಕಳ ಊಟದ ತಟ್ಟೆಯಲ್ಲಿ ಯಾವೆಲ್ಲ ಆಹಾರಗಳು ಇರಲೇಬೇಕು? Dr. Anupam Jaiswal
ಫೆಬ್ರವರಿ 1, 2026ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸುವ ಬಜೆಟ್ ಬಗ್ಗೆ ಸಾಕಷ್ಟು ಕುತೂಹಲ ಇದೆ. ಭಾರತದ ವಿವಿಧ ವಲಯಗಳಿಗೆ ಮುಂದಿನ ವರ್ಷ ಎಷ್ಟು ಹಣ ಹೂಡಿಕೆ ಮಾಡಲಿದೆ ಎಂಬುದು
ಕಾನ್ಫಿಡೆಂಟ್ ಗ್ರೂಪ್ನ ಭೂ ಅಕ್ರಮಗಳ ಕುರಿತು ಐಎಎಸ್ ಅಧಿಕಾರಿ ಡಿಕೆ ರವಿ ಅವರ ಹಳೆಯ ವಿಡಿಯೋ ವೈರಲ್ ಆಗಿದೆ. 2014ರಲ್ಲಿ ಕೋಲಾರ ಜಿಲ್ಲಾಧಿಕಾರಿಯಾಗಿದ್ದಾಗ, ಡಿಕೆ ರವಿ ಅವರು ಕಾನ್ಫಿಡೆಂಟ್ ಗ್ರೂಪ್ನ 40 ಎಕರೆಗೂ ಹೆಚ್ಚು ಸರ್ಕಾರ
ಬೆಂಗಳೂರಿನಲ್ಲಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಅವರು ಆದಾಯ ತೆರಿಗೆ ಅಧಿಕಾರಿಗಳ ವಿಚಾರಣೆ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಕಚೇರಿಯಲ್ಲಿ ಐಟಿ ಅಧಿಕಾರಿಗಳು ಪ್ರಶ್ನಿಸುತ್ತಿದ್ದಾಗ, ತಾಯಿಯೊಂದಿಗ
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ವಿಚಾರಣೆ ವೇಳೆ ಕಾನ್ಫಿಡೆಂಟ್ ಕಂಪನಿ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಬೆಂಗಳೂರು ನಗರ ಜಿಲ್ಲೆಯ ಜಂಟಿ
ವಿಶ್ವದ ನಾಲ್ಕು ಪ್ರತಿಷ್ಠಿತ ಗ್ಲಾನ್ ಸ್ಲಾಂಗಳಲ್ಲಿ ಒಂದಾಗಿರುವ ಟೆನಿಸ್ ನ ಮಹಿಳಾ ವಿಭಾಗದಲ್ಲಿ ಅಚ್ಚರಿಯ ಫಲಿತಾಂಶ ಬಂದಿದೆ. ವಿಶ್ವದ ನಂಬರ್ ಒನ್ ಮಹಿಳಾ ಆಟಗಾರ್ತಿಯಾಗಿರುವ ಬೆಲಾರಸ್ ನ ಅರಿನಾ ಸಬಲೆಂಕಾ ಅವರಿಗೆ ಕಝಕಿಸ್ತಾ
ಈ ಸರ್ಕಾರದ ಭ್ರಷ್ಟಾಚಾರ ದಿನಾ ಒಂದೊಂದು ಹೊರ ಬರುತ್ತಿದೆ. ಅಬಕಾರಿ ಸಚಿವರು ನಿನ್ನೆ ಉತ್ತರ ಕೊಟ್ಟಿದ್ದಾರೆ. ಈಗಾಗಲೇ 25 ಲಕ್ಷ ಹಣವನ್ನು ಲೋಕಾಯುಕ್ತದವರು ಹಿಡಿದಿದ್ದು, ಆಡಿಯೋದಲ್ಲಿ ಮಂತ್ರಿ ಹೆಸರು, ಅವರ ಮಗನ ಹೆಸರಿದೆ. ಅಧಿಕಾರ
ಕಾನ್ಫಿಡೆಂಟ್ ಗ್ರೂಪ್ನ ಸಿಜೆ ರಾಯ್ ಅವರ ಅಕಾಲಿಕ ನಿಧನ ಉದ್ಯಮ ಲೋಕಕ್ಕೆ ಆಘಾತ ನೀಡಿದೆ. ಈ ಬೆನ್ನಲ್ಲೇ, ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಅವರ ಸಾವಿಗೆ ತೆರಿಗೆ ದಾಳಿಗಳೇ ಕಾರಣ ಎಂದು ಉದ್ಯಮಿ ಮೋಹನ್ ದಾಸ್ ಪೈ ಹೇಳಿದ್ದಾರೆ.
ಮಹಿಳಾ ಪ್ರೀಮಿಯರ್ ಲೀಗ್ 2026ರ ಇದೀಗ ಕುತೂಹಲದ ಘಟ್ಟಕ್ಕೆ ತಲುಪಿದೆ. ಆರ್ ಸಿಬಿ ನೇರವಾಗಿ ಫೈನಲ್ ಗೆ ತಲುಪಿದ್ದರೆ, ಗುಜರಾತ್ ಜೈಂಟ್ಸ್ ದ್ವಿತೀಯ ಸ್ಥಾನಿಯಾಗಿ ಪ್ಲೇ ಆಫ್ ಗೆ ಪ್ರವೇಶಿಸಿದೆ. ಇದೀಗ 3ನೇ ಸ್ಥಾನಿಯಾಗಿ ಯಾವ ತಂಡ ಪ್ಲೇ ಆ
ಭಾರತ ಹಾಗೂ ಐರೋಪ್ಯ ಒಕ್ಕೂಟದ ನಡುವಿನ ಹೊಸ ವಾಣಿಜ್ಯ ಒಪ್ಪಂದವು ಪಾಕಿಸ್ತಾನದ ಜವಳಿ ಉದ್ಯಮಕ್ಕೆ ಆಘಾತ ನೀಡಿದೆ. ಈ ಒಪ್ಪಂದದಿಂದಾಗಿ ಭಾರತದ ಜವಳಿ ಉತ್ಪನ್ನಗಳು ಐರೋಪ್ಯ ಮಾರುಕಟ್ಟೆಗೆ ತೆರಿಗೆ ರಹಿತವಾಗಿ ಪ್ರವೇಶಿಸಲಿವೆ. ಇದು ಪ
ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಬಗ್ಗೆ ಆಘ
ಭಾರತ ಮತ್ತು ಯುರೋಪಿಯನ್ ಒಕ್ಕೂಟವು ಐತಿಹಾಸಿಕ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದು ಕಾರುಗಳು ಮತ್ತು ಕೃಷಿ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಈ ಒಪ್ಪಂದವು ಜಾಗತಿಕ ಆರ್ಥಿಕತೆಯ 25% ರಷ್ಟು
ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಕಾನ್ಫಿಟೆಂಡ್ ಗ್ರೂಪ್ನ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಹಲವು ಅನುಮಾನಗಳು ಮೂಡಿವೆ. ತಲೆಗೆ ಬದಲಾಗಿ ಎದೆಗೆ ಗುಂಡು ಹಾರಿಸಿಕೊಂಡಿರುವುದು,
* ರಾಜ್ಯದ 2 ಮತ್ತು 3ನೆ ಶ್ರೇಣಿಯ ನಗರಗಳಲ್ಲಿ ಪ್ರಮುಖ ಹೂಡಿಕೆಗಳಿಗೆ ಲಭ್ಯವಿರುವ ಪೂರಕ ವ್ಯವಸ್ಥೆಗಳು, 2ನೆ ಶ್ರೇಣಿಯ ನಗರಗಳನ್ನು ಒಳಗೊಂಡಂತೆ ʼಜಿಸಿಸಿʼ ಗಳ ವಿಸ್ತರಣೆ, ಡೇಟಾ ಕೇಂದ್ರಗಳಿಗೆ ಗ್ರಿಡ್ ಸ್ಥಿರತೆ ಮತ್ತು ವಿಶ್ವಾಸಾರ
ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಲೂಚ್ ಪ್ರತ್ಯೇಕತಾವಾದಿ ಗುಂಪು (BLA) ಪಾಕ್ ಸೇನೆ ವಿರುದ್ಧ 'ಆಪರೇಷನ್ ಹಿರೋಫ್ 2.0' ಹೆಸರಿನಲ್ಲಿ ಸರಣಿ ದಾಳಿ ನಡೆಸಿದೆ. ಕ್ವೆಟ್ಟಾ, ಪಾಸ್ನಿ, ಮಸ್ತುಂಗ್, ನುಷ್ಕಿ ಮತ್ತು ಗ್ವಾದರ್ ಜಿಲ್ಲೆಗಳಲ್ಲಿ
ಬಿಲ್ ಗೇಟ್ಸ್ ರಷ್ಯಾದ ಮಹಿಳೆಯರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿ ರೋಗಕ್ಕೆ ತುತ್ತಾಗಿದ್ದರು ಎಂಬ ಆರೋಪ ಜೆಫ್ರಿ ಎಪ್ಸ್ಟೀನ್ ಅವರ ಬಹಿರಂಗಗೊಂಡ ಕಡತಗಳಲ್ಲಿ ಕಂಡುಬಂದಿದೆ. ಈ ಆರೋಪಗಳನ್ನು ಗೇಟ್ಸ್ ತೀವ್ರವಾಗಿ ನಿರಾಕರಿ
ಆದಾಯ ತೆರಿಗೆ ಇಲಾಖೆ ಕೇರಳ ಘಟಕದ ಅಧಿಕಾರಿಗಳು ಮೂರು ದಿನಗಳಿಂದ ಕಾನ್ಫಿಡೆಂಟ್ ಗ್ರೂಪ್ನ ಆರ್ಥಿಕ ವಹಿವಾಟಿನ ಸಂಬಂಧ ದಾಳಿ ನಡೆಸಿದ್ದರು. ಈ ವೇಳೆ ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿ
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಯಿತು ಎಂದು ಒಪ್ಪಿಕೊಂಡಿದ್ದಾರೆ. ವಿದೇಶಿ ನೆರವನ್ನು ಅವಲಂಬಿಸಿ, ಸಾಲ ಪಡೆಯಲು ಪ್ರಪಂಚದಾದ್ಯಂತ ಅಲ
ಜೆಫ್ರಿ ಎಪ್ಸ್ಟೀನ್ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಅಮೆರಿಕನ್ ನ್ಯಾಯಂಗ ಇಲಾಖೆ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಪ್ರಭಾವಿಗಳ ಪಟ್ಟಿಯೇ ತುಂಬಿದೆ. ಈ ಪಟ್ಟಿಯಲ್ಲಿ ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್, ಬಿಲ್ ಗೇಟ್
ಕೇಂದ್ರ ಸರ್ಕಾರದ ಮಾತು ಕೇಳದವರ ಮೇಲೆ ಐಟಿ ದಾಳಿ ಮಾಡಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥನಾಗಿದ್ದ ಕೇರಳ ಮೂಲಕ ಉದ್ಯಮಿ ಸ
ಮಾರಿಕಾಂಬಾ ದೇವಿಯ ಜಾತ್ರೆಯ ಪ್ರಯುಕ್ತ, ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲಿದೆ. ಈ ರೈಲುಗಳು ಫೆಬ್ರವರಿ 2026 ರಲ್ಲಿ ನಿರ್ದಿಷ್ಟ ದಿನ
ಬೀದರ್ನ ಗ್ರಾಮವೊಂದರಲ್ಲಿ ಅನುಮಾನಸ್ಪದ ಸ್ಫೋಟ ಸಂಭವಿಸಿದ್ದು, ಎಂಟು ಜನರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನು ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ
ಪೂರ್ವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕೋಲ್ಟಾನ್ ಗಣಿಯಲ್ಲಿ ಭೂಕುಸಿತ ಸಂಭವಿಸಿ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮಳೆಗಾಲದಲ್ಲಿ ಹೆಚ್ಚಿದ ತೇವಾಂಶದಿಂದಾಗಿ ಈ ದುರಂತ ಸಂಭವಿಸಿದ್ದು, ಗಣಿಗಾರರು, ಮಕ್ಕಳು ಮತ್ತು
ಸುನೇತ್ರಾ ಅಜಿತ್ ಪವಾರ್ ಅವರು ಮಹಾರಾಷ್ಟ್ರ ಮಹಿಳಾ ಡಿಸಿಎಂ ಆಗಿ ಆಯ್ಕೆಯಾಗಿದ್ದು,ಇಂದು ಸಂಜೆ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜನವರಿ 28 ರಂದು ನಡೆದ ವಿಮಾನ ದುರಂತದಲ್ಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ನಿಧನ
ದೆಹಲಿಯಲ್ಲಿ 5 ವರ್ಷಗಳ ಬಳಿಕ ಸತತ ಎರಡನೇ ಬಾರಿಗೆ ಜನವರಿ ತಿಂಗಳ ವಾಯುಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ. ಈ ಜನವರಿಯಲ್ಲಿ 307ರ ಸರಾಸರಿ AQI ದಾಖಲಾಗಿದ್ದು, ಕಳೆದ ವರ್ಷಕ್ಕಿಂತ ಒಂದು ಕೊಂಚ ಕಡಿಮೆಯಿದ್ದರೂ, ಉತ್ತಮವಾಗಿದೆ. ಅಲ್ಲ
ರಾಜ್ಯದಲ್ಲಿ ರೇಬಿಸ್ ರೋಗದಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಏರಿಕೆ ಯಾಗಿದೆ. ಕಳೆದ ಎರಡು ವರ್ಷಗಳಲ್ಲಿ 129 ಮಂದಿ ರೇಬಿಸ್ ಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಬೀದಿ ನಾಯಿಗಳ ಹಾವಳಿ ಮತ್ತು ನಾಯಿ ಕಡಿತದ ಬಗ್ಗೆ ಸುಪ್ರೀಂ ಕೋ
ಜನವರಿ 22 ರಿಂದ ಜಂಟಿ ಅಧಿವೇಶನ ಆರಂಭಗೊಂಡಿದೆ. ಈ ಬಾರಿಯ ಅಧಿವೇಶನ ಆಡಳಿತ ಮತ್ತು ವಿಪಕ್ಷಗಳ ನಡುವಿನ ತೀವ್ರ ಜಟಾಪಟಿಗೆ ವೇದಿಕೆಯಾಗುತ್ತಿದೆ. ಈ ಹಿಂದಿನ ಅಧಿವೇಶನದಲ್ಲಿ ಬಿಜೆಪಿ ಅಬ್ಬರ ನಿರೀಕ್ಷೆಯಷ್ಟು ಇರಲಿಲ್ಲವಾದರೂ, ಈ ಬಾರಿ
ಕೋಲ್ಕತ್ತಾದಲ್ಲಿನ ಆನಂದಪುರದಲ್ಲಿ ನಡೆದ ಅಗ್ನಿ ದುರಂತದಲ್ಲಿ 25 ಕಾರ್ಮಿಕರು ಸಾವನ್ನಪ್ಪಿದ್ದರು. ಇನ್ನು ಇಪ್ಪತ್ತೇಳು ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಮೊದಲು ಪುಷ್ಪಾಂಜಲಿ ಡೆಕೋರೇಟರ್ಸ್ ಎಂಬ ಕಂಪನಿಯ ಗೋದಾಮಿನಲ
ಅಮೆರಿಕಾದ ಕಠಿಣ ಸುಂಕ ನೀತಿಯಿಂದಾಗಿ ಮಿತ್ರರಾಷ್ಟ್ರಗಳು ಚೀನಾದತ್ತ ಮುಖ ಮಾಡುತ್ತಿರುವುದು ಅಧ್ಯಕ್ಷ ಟ್ರಂಪ್ಗೆ ಚಿಂತೆ ಮೂಡಿಸಿದೆ. 8 ವರ್ಷಗಳ ಬಳಿಕ ಮೊದಲ ಬಾರಿಗೆ ಯುಕೆ ಪ್ರಧಾನಿಯೊಬ್ಬರು ಚೀನಾ ಪ್ರವಾಸ ಬೆಳೆಸಿದ್ದಾರೆ. ಯು
ಮೈಸೂರಿನಲ್ಲಿ ಕುವೆಂಪು ಅವರ ಉದಯ ರವಿ ಮನೆಯನ್ನು ವಸ್ತು ಸಂಗ್ರಹಾಲಯವನ್ನಾಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ, ಕುವೆಂಪು ಅವರ ಕುಟುಂಬವು ಹಣಕಾಸಿನ ಬೇಡಿಕೆ ಮತ್ತು ಷರತ್ತುಗಳನ್ನು ಮುಂದಿಟ್ಟು ಸಹಕರಿಸುತ್ತಿಲ
ಕರ್ನಾಟಕ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸ
ನಟ ಡಾಲಿ ಧನಂಜಯ ಮಾಂಸಾಹಾರ ಸೇವನೆ ವಿವಾದಕ್ಕೆ ಸ್ವತಃ ಪ್ರತಿಕ್ರಿಯೆ ನೀಡಿದ್ದು, ಆಹಾರದ ಆಯ್ಕೆ ವೈಯಕ್ತಿಕ ಎಂದಿದ್ದಾರೆ. ಸ್ನೇಹಿತನ ಹೋಟೆಲ್ಗೆ ಊಟಕ್ಕೆ ಹೋಗಿದ್ದನ್ನು ಜಾತಿ, ಸಮುದಾಯದೊಂದಿಗೆ ತಳುಕು ಹಾಕಿರುವುದು ಬೇಸರ ತಂದ
ಹುಣಸೆ ನಾಡು ಕೂಡ್ಲಿಗಿ ತಾಲೂಕಿನಲ್ಲಿ ಹುಣಸೆ ಹಣ್ಣಿನ ಸೀಜನ್ ಆರಂಭವಾಗಿದ್ದು, ಅಧಿಕ ಇಳುವರಿಯಿಂದ ವ್ಯಾಪಾರಿಗಳು, ಮಾಲೀಕರು ಸಂತಸಗೊಂಡಿದ್ದಾರೆ. ಕಾರ್ಮಿಕರು ಮರಗಳಿಂದ ಹಣ್ಣು ಕೀಳುವ ಕಾಯಕದಲ್ಲಿ ನಿರತರಾಗಿದ್ದು, ಬೇಸಿಗೆಯ 3-4
ಚನ್ನಪಟ್ಟಣದಲ್ಲಿ ಬೇಸಿಗೆಗೂ ಮೊದಲೇ ಕಲ್ಲಂಗಡಿ ಹಣ್ಣು ಮಾರುಕಟ್ಟೆಗೆ ಬಂದಿದೆ. ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಜನರು ತಂಪು ಪಾನೀಯಗಳು ಹಾಗೂ ಹಣ್ಣುಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದಾಗಿ ವ್ಯಾಪಾರಿಗಳು ಪಕ್ಕದ ರಾಜ್

17 C