ಹಣಕಾಸು ಮಾರುಕಟ್ಟೆಯಲ್ಲಿ ಕಳೆದ ಹಲವು ಸಮಯದಿಂದ ಓಡಾಡುತ್ತಿದ್ದ ಗಾಳಿಸುದ್ದಿಯೊಂದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಪೂರ್ಣ ವಿರಾಮ ಹಾಕಿದ್ದಾರೆ. ನಿರೀಕ್ಷೆಯಂತೆ ಜಗತ್ತಿನ ಅತ್ಯಂತ ಪ್ರಭಾವಿ, ಪ್ರತಿ
ಬೆಂಗಳೂರಿನ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಚೇರ್ಮೆನ್ ಸಿಜೆ ರಾಯ್ ಅವರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆಯ ಪದೇ ಪದೇ ಆದ ದಾಳಿಗಳಿಂದ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದ
ಪಾಕಿಸ್ತಾನ ತಂಡವು ಟಿ20 ವಿಶ್ವಕಪ್ನಿಂದ ಹಿಂದೆ ಸರಿಯುವ ಬಗ್ಗೆ ಮಾತನಾಡುತ್ತಿರುವುದಕ್ಕೆ ನಾವು ಭಾಗವಹಿಸಲು ಸಿದ್ಧ ಎಂದು ಐಸ್ಲ್ಯಾಂಡ್ ಕ್ರಿಕೆಟ್ ಮಂಡಳಿಯು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮಾಷೆಯಾಗಿ ಪೋಸ್ಟ್ ಮಾಡಿದ
ಸಾರಿಗೆ ಬಸ್ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ನಿರ್ಬಂಧಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೂಡಲೇ ಬಸ್ಗಳ ಮೇಲಿನ ಜಾಹೀರಾತುಗಳನ್ನು ತೆರವುಗೊಳಿಸುವಂತೆ ಮಹತ್ವದ ಸೂಚನೆ ನೀಡಿದ್ದಾರೆ. ಸಾರ್ವ
ಕರ್ನಾಟಕ ಕಾಂಗ್ರೆಸ್ನ ನಾಯಕತ್ವ ವಿವಾದ ದಿನಕ್ಕೊಂದು ರೂಪದಲ್ಲಿ ಸ್ಫೋಟಗೊಳ್ಳುತ್ತದೆ. ಮುಖ್ಯುಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕಾಳಗ ವರ್ಣರಂಜಿತವಾಗಿದೆ. ದಿನಕ್ಕೊಂದು
ಕೇಂದ್ರ ಸರ್ಕಾರವು ಮಕ್ಕಳ ಭವಿಷ್ಯಕ್ಕಾಗಿ ಎನ್ಪಿಎಸ್ ವಾತ್ಸಲ್ಯ ಯೋಜನೆಯನ್ನು ಪರಿಚಯಿಸಿದೆ. 2026ರ ಆರಂಭದಲ್ಲಿ ಈ ಯೋಜನೆಯ ನಿಯಮಗಳನ್ನು ಸರಳಗೊಳಿಸಲಾಗಿದೆ. ವಾರ್ಷಿಕ ಕನಿಷ್ಠ ಹೂಡಿಕೆ 250 ರೂ.ಗೆ ಇಳಿದಿದೆ. ಮಗುವಿಗೆ 18 ವರ್ಷ ತುಂಬ
ಕೇಂದ್ರ ಸರ್ಕಾರ ದೇಶಾದ್ಯಂತ 2900 ಕಿ.ಮೀ ನಮೋ ಭಾರತ್ ರ್ಯಾಪಿಡ್ ರೈಲು ಕಾರಿಡಾರ್ಗಳನ್ನು ನಿರ್ಮಿಸಲು ಸಿದ್ಧತೆ ನಡೆಸಿದೆ. ಕರ್ನಾಟಕದಲ್ಲಿ ಬೆಂಗಳೂರು-ಮೈಸೂರು, ಬೆಂಗಳೂರು-ತುಮಕೂರು, ಮತ್ತು ಬೆಂಗಳೂರು-ಹೊಸೂರು ಮಾರ್ಗಗಳಲ್ಲಿ 3 ಕಾ
ಲಕ್ನೋದಲ್ಲಿ ಪತಿ 'ಕೋತಿ' ಎಂದು ಕರೆದಿದ್ದಕ್ಕೆ ಮನನೊಂದ 23 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಲ್ಕು ವರ್ಷಗಳ ಪ್ರೀತಿಸಿ ಮದುವೆಯಾಗಿದ್ದರು.ಆದರೆ, ದಂಪತಿಗಳು ಬುಧವಾರ ಮನೆಯಲ್ಲಿದ್ದಾಗ, ಪತ್ನಿಯ ತಂಗಿಯೊಂದಿ
ಮುಟ್ಟಿನ ನೈರ್ಮಲ್ಯ ಉತ್ಪನ್ನಗಳ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಟ್ಟಿನ ನೈರ್ಮಲ್ಯ ಉತ್ಪನ್ನಗಳ ಕೊರತೆ ಹೆಣ್ಣು ಮಕ್ಕಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಶಿಕ್ಷಣ, ಸಮಾನತೆ, ಆರೋಗ್ಯ, ಘನತೆ ಮ
ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹೊಗಳುವುದು ಹೊಸತೇನಲ್ಲ. ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಬಳಿಕ ಕೇಂದ್ರ ಸರ್ಕಾರದ ಪರವಾಗಿ ಗಟ್ಟಿಯಾ
ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ, ದೇಶದ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ವಾಗ್ದಾಳಿ ನಡೆಸಿದರು. ಬೆಲೆ ಏರಿಕೆ, ಉದ್ಯೋಗ ಕೊರತೆ, ಹಾಗೂ ರಾಜ್ಯದ ಅನು
CM Siddaramaiah Vs BJP : ವಿಧಾನಮಂಡಲದ ಅಧಿವೇಶನ ಹಲವು ಕುತೂಹಲಕಾರಿ ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿದೆ. ಬಿಜೆಪಿಯ ಹಿರಿಯ ನಾಯಕ ವಿ.ಸುನಿಲ್ ಕುಮಾರ್ ಅವರು, ಯಾವ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಷ್ಟು ಅಸಹಾಯಕರಾಗಿದ್ದಾ
Ajay Jadeja Mocks Shehbaz Sharif- ಅಜಯ್ ಜಡೇಜಾ ಗೊತ್ತಲ್ಲ? ಮೈದಾನದ ಒಳಗಿರಲಿ, ಹೊರಗಿರಲಿ ಸದಾ ಲವಲವಿಕೆಯಿಂದಿರುವ ವ್ಯಕ್ತಿ. ಕ್ರಿಕೆಟ್ ಆಡುವಾಗ ಭಾರತ ತಂಡದಲ್ಲಿ ಆಡುತ್ತಿದ್ದ ವೇಳೆ ಬ್ಯಾಟ್ ಮತ್ತು ಮಾತು ಎರಡರಲ್ಲೂ ತಿರುಗೇಟು ನೀಡುತ್ತಿದ್ದ ಅವ
ಭಾರತದಂತಹ ರಾಷ್ಟ್ರದಲ್ಲಿ ಚಿನ್ನ ಕೊಳ್ಳುವುದನ್ನು ಕೇವಲ ವಯಾವಹಾರಿಕ ದೃಷ್ಟಿಯಿಂದ ನೋಡಲಾಗುವುದಿಲ್ಲ. ಹಳದಿ ಲೋಹದಿಂದಿಗೆ ಭಾರತೀಯರ ಭಾವನಾತ್ಮಕ ಸಂಬಂಧಕ್ಕೆ ಪ್ರಾಚೀನ ಇತಿಹಾಸವೇ ಇದೆ. ಭಾರತದಲ್ಲಿ ಚಿನ್ನ ಸಂಬಂಧಗಳನ್ನು ಬೆ
ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬುದು ಕೇವಲ ಊಹಾಪೋಹ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಕೆಲವು ಹಿತಾಸಕ್ತಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಅವ
ಬಳ್ಳಾರಿ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ.ನಾಗೇಂದ್ರ ನಡುವೆ ತೀವ್ರ ವಾಕ್ಸಮರ ನಡೆಯಿತು. ವಾಲ್ಮೀಕಿ ಸಮಾಜದಲ್ಲಿ ರಾಮುಲು ಎದುರು ನೀನು ನಾಯಕನಾಗಲು ಸಾಧ್ಯವಿಲ್ಲ ಎಂದು ಜನಾರ್ದನ ರ
ಕ್ರಿಮಿನಲ್ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಆರೋಪಿ ಅಕ್ಬರ್ ಎಂಬುವವರ ಬಳಿ ನಾಲ್ಕು ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜುರನ್ನು ಚಾಮರಾಜಪೇಟೆಯ ಸ
ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್, ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ರಾಗಿಗುಡ್ಡದವರೆಗೆ ಮಾರ್ಚ್ ವೇಳೆಗೆ ಸಂಪೂರ್ಣ ಸಾರ್ವಜನಿಕರ ಬಳಕೆಗೆ ಸಿದ್ಧವಾಗಲಿದೆ. ಫೆಬ್ರುವರಿ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್
ಫೆಬ್ರವರಿ 1, 2026 ರಿಂದ ದೇಶದಲ್ಲಿ ಹಲವು ಮಹತ್ವದ ಬದಲಾವಣೆಗಳು ಆಗಲಿವೆ. ಅಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಭಾನುವಾರವಾಗಿದ್ದರೂ ಷೇರು ಮಾರುಕಟ್ಟೆಗಳು ಕಾರ್ಯನಿರ್ವಹಿಸಲಿವೆ. ವಾಹನ ಸವಾರರಿಗೆ ಫಾಸ್ಟ್ಟ್ಯಾಗ್ ಕೆವೈಸಿ ನ
C-Voter MOTN Survey : ಈ ಹೊತ್ತಿನಲ್ಲಿ ಚುನಾವಣೆ ನಡೆದರೆ ನಿಮ್ಮ ಬೆಂಬಲ ಯಾರಿಗೆ ಎನ್ನುವ ಸಮೀಕ್ಷೆಯನ್ನು ಸಿವೋಟರ್ ನಡೆಸಿದೆ. ಅದರ ಪ್ರಕಾರ, ರಾಷ್ಟ್ರ ಮಟ್ಟದಲ್ಲಿ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯಿದೆ. ಇನ್ನು, ಚುನಾವಣಾ ಹೊಸ್ತ
ಆಸ್ಟ್ರೇಲಿಯಾದಲ್ಲಿ ವಿದ್ಯಾರ್ಥಿ ವೀಸಾದಲ್ಲಿ ಉಬರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ಐಟಿ ವಿದ್ಯಾರ್ಥಿ, ವಕೀಲರಂತೆ ಬಿಂಬಿಸಿ ಆಸ್ತಿ ಮಾರಾಟ ಮಾಡುವುದಾಗಿ ವಂಚನೆ ಮಾಡಿರುವ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಪಾ
ಮಹಾರಾಷ್ಟ್ರವು ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ 'ಋತುಬಂಧ ಕ್ಲಿನಿಕ್'ಗಳನ್ನು ಪ್ರಾರಂಭಿಸಿದೆ. ಮಹಿಳೆಯರ ಆರೋಗ್ಯಕ್ಕೆ ಆದ್ಯತೆ ನೀಡುವ ಈ ಉಪಕ್ರಮವು ಋತುಬಂಧದ ಸಮಯದಲ್ಲಿ ಎದುರಾಗುವ ದೈ
ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇಂದ್ರ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದ್ದಾರೆ. ರಾಜ್ಯ ಸರ್ಕಾರವು ಕೇಂದ್ರದ ವಿರುದ್ಧ ಆರೋಪ ಮಾಡುತ್ತಿರುವುದನ್ನು ಅವರು ಟೀಕಿಸಿದರು. ಗುತ್ತಿಗೆದಾರರ ಸಂಘದ ಭ್ರಷ್ಟಾಚಾರದ ಆರೋಪಗಳ ಬಗ್ಗ
Tamil Nadu Language Conflict ಚೆನ್ನೈನ ಪಾರ್ಕ್ ಟೌನ್ ರೈಲು ನಿಲ್ದಾಣದಲ್ಲಿ ಇಂಗ್ಲಿಷ್ ನಾಮಫಲಕ ಅಳವಡಿಸುವ ಬದಲಾಗಿ ಹಿಂದಿ ನಾಮಫಲಕಗಳನ್ನು ಅಳವಡಿಸಿರುವುದರ ಕುರಿತು ಸಂಸದೆ ಕನಿಮೋಳಿ ಕಿಡಿಕಾರಿದ್ದಾರೆ. ಮತ್ತೆ ಕೇಂದ್ರ ತಮಿಳುನಾಡಿನಲ್ಲಿ ತನ
ಅಮೆರಿಕದ ಎಸ್ಇಸಿ ಹೂಡಿರುವ ವಂಚನೆ ಮತ್ತು ಲಂಚದ ಆರೋಪದ ಪ್ರಕರಣವನ್ನು ಎದುರಿಸಲು ಗೌತಮ್ ಅದಾನಿ ಅವರು ಖ್ಯಾತ ವಕೀಲ ರಾಬರ್ಟ್ ಗಿಯುಫ್ರಾ ಜೂನಿಯರ್ ಅವರನ್ನು ನೇಮಿಸಿಕೊಂಡಿದ್ದಾರೆ. ಗಿಯುಫ್ರಾ ಅವರು ಅಮೆರಿಕ ಅಧ್ಯಕ್ಷ ಡೊನಾಲ
ವಿಧಾನಸಭೆಯಲ್ಲಿ ಧರ್ಮಸ್ಥಳದ ಅಪರಾಧ ಪ್ರಕರಣಗಳ ತನಿಖೆ ಬಗ್ಗೆ ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಸರ್ಕಾರದ ನಡೆಯನ್ನು ಪ್ರಶ್ನಿಸಿದರು. ಎಸ್ಐಟಿ ತನಿಖೆಯ ಸ್ಥಿತಿಗತಿ, ಮಧ್ಯಂತರ ವರದಿ ನೀಡದಿರುವುದು, ಹಾಗೂ ಶ್ರದ್ಧಾ ಕೇಂದ್ರದ ಬಗ
ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಭಾರಿ ಏರಿಳಿತ ಕಂಡುಬಂದಿದೆ. ಗುರುವಾರ 10 ಗ್ರಾಂ ಚಿನ್ನದ ದರ 11,770 ರೂ. ಮತ್ತು ಬೆಳ್ಳಿ ಕೆಜಿಗೆ 30,000 ರೂ. ಏರಿಕೆಯಾಗಿ ದಾಖಲೆ ಬರೆದಿತ್ತು. ಆದರೆ, ಶುಕ್ರವಾರ (ಜ. 30) 24 ಕ್ಯಾರೆಟ್ ಚಿನ್ನ 8,2
ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಬಯೋಕಾನ್ಮುಖ್ಯಸ್ಥೆ ಕಿರಣ್ ಮಜುಂದಾರ್ ಅವರ ಹಗ್ಗ ಜಗ್ಗಾಟಕ್ಕೆ ಕೊನೆ ಹಾಡಿದ ನಂತರ ಈಗ ಉದ್ಯಮಿ ಮೋಹನ್ದಾಸ್ ಪೈ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಡುವೆ ಜಟಾಪಟಿ ಶುರುವಾಗಿದೆ. ಬ
Former TN CM O Panneerselvam : ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಒಂದು ಕಾಲದಲ್ಲಿ ಜಯಲಲಿತಾ ಅವರ ಪರಮಾಪ್ತರಾಗಿದ್ದ ಓ ಪನ್ನೀರ್’ಸೆಲ್ವಂ, ಎನ್ಡಿಎ ಮೈತ್ರಿಕೂಟಕ್ಕೆ ವಾಪಸ್ ಆಗುವ ಸುಳಿವನ್ನು ನೀಡಿದ್ದಾರೆ. ಆ ಮೂಲಕ, ಬಿಜೆಪಿಯ ಪರಿಶ್ರಮ ದ
ಅಮೆರಿಕಾ ಮತ್ತು ಕೆನಡಾ ನಡುವೆ ಭಿನ್ನತೆ ಹೆಚ್ಚಾಗಿದೆ. ಕೆನಡಾ ಅಮೆರಿಕನ್ ಗಲ್ಫ್ಸ್ಟ್ರೀಮ್ ಜೆಟ್ಗಳನ್ನು ಪ್ರಮಾಣೀಕರಿಸದಿದ್ದರೆ, ಕೆನಡಾದಿಂದ ಬರುವ ಎಲ್ಲಾ ವಿಮಾನಗಳ ಮೇಲೆ ಶೇ.50% ಸುಂಕ ವಿಧಿಸುವುದಾಗಿ ಡೊನಾಲ್ಡ್ ಟ್ರಂಪ್ ಎ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷಗಳ ಆರೋಪ. ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳು ಹೆಚ್ಚಾಗಿದ್ದು, ಸೈಬರ್ ಕ್ರೈಂ ವಂಚನೆಗಳು ಲಕ್ಷಾಂತರ ರೂಪಾಯಿ ನಷ್ಟಕ್ಕೆ ಕಾರಣವಾಗಿವೆ.ಈ ಕುರಿತ 2025ರ ಅಂಕಿ-ಅಂಶಗಳ
ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಾಮಾಜಿಕ, ಸಾಂಸ್ಕೃತಿಕ ಏಳಿಗೆಗೆ ಸಮುದಾಯ ಭವನ ನಿರ್ಮಾಣಕ್ಕೆ ದೊಡ್ಡ ಮೊತ್ತದ ಆರ್ಥಿಕ ಸಹಾಯ ನೀಡುತ್ತಿದೆ. ಗ್ರಾಮೀಣ, ನಗರ ಪ್ರದೇಶಗಳಲ್ಲಿ ಶುಭ ಸಮಾರಂಭ, ಶೈಕ್ಷಣ
ಕೇಂದ್ರ ಸರಕಾರ ಈ ಬಾರಿಯ ಬಜೆಟ್ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವ ನಿರೀಕ್ಷೆ ಇದೆ. ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಇಚ್ಛಾಶಕ್ತಿ ಅಗತ
ನಿನ್ನ ತಂಗಿಯನ್ನು ಕೊಲೆ ಮಾಡುತ್ತಿದ್ದೇನೆ ಈ ವಾಯ್ಸ್ ರೆಕಾರ್ಡ್ ಮಾಡಿಕೋ ಇದು ಪೊಲೀಸರಿಗೆ ಬೇಕಾಗುತ್ತದೆ ಎಂದು ಆಕೆಯನ್ನು ಕೊಲೆಗೈದಿದ್ದಾನೆ. ಐದು ನಿಮಿಷದ ನಂತರ ಪುನಃ ಕರೆ ಮಾಡಿ ಆಕೆ ಸತ್ತಿದ್ದಾಳೆ ಎಂದು 'ಸ್ವಾಟ್' ಟೀಮ್
ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಆರೋಪದ ಹಿನ್ನೆಲೆ ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತಾಧಿಕಾರಿ ಬಿ ಕಲ್ಲೇಶ ಅವರ ಮನೆ, ಕಾಲೇಜುಗಳ ಮೇಲೆ ದಾಳಿಯ
ಕಾರವಾರ ಶೈಕ್ಷಣಿಕ ಜಿಲ್ಲೆಯ ಶಾಲೆಗಳಲ್ಲಿ 3,493 ಬೀದಿನಾಯಿಗಳು ಇರುವುದು ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಕುಮಟಾ ತಾಲೂಕಿನಲ್ಲಿ ಅತಿಹೆಚ್ಚು ನಾಯಿಗಳು ಕಂಡುಬಂದಿವೆ. ನಗರ ಪ್ರದೇಶ, ತ್ಯಾಜ್ಯ ವಿಲೇವಾರಿ ಘಟಕಗಳು, ಮೀನು ಮಾರಾಟ ಸ್
ಇಪ್ಪತ್ತರ ಹರೆಯದಲ್ಲೇ ಕೆಲಸದ ಬಗ್ಗೆ ಚಿಂತಿಸಿ, ದುಡಿಯಲು ಶುರು ಮಾಡಿ. ಸಮಾಜ ನಿಮ್ಮ ಬಗ್ಗೆ ಏನು ಯೋಚಿಸುತ್ತೋ ಎನ್ನುವುದನ್ನು ತಲೆಯಿಂದ ತೆಗೆದು ಹಾಕಿ ಯಾರಿಗೂ ಯಾವುದರ ಬಗ್ಗೆಯೂ ಮಾತನಾಡುವಷ್ಟು ಸಮಯವಿಲ್ಲ. ಜೀವನದಲ್ಲಿ ಹೊಸತನ
PM Modi Meets Deve Gowda : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಅವರೊಬ್ಬರು ಗ್ರೇಟ್ ಲೀಡರ್ ಎಂದು ಮೋದಿ, ಫೋಟೋ ಜೊತೆ ಟ್ವೀಟ್ ಮಾಡಿದ್ದಾರೆ. ಅದಕ್ಕೆ ತರಹೇವಾರಿ ಕಾಮೆಂಟ್’ಗಳು ಬಂದಿದ್ದ
ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಮುಂದುವರೆದಿದ್ದು, ಹನ್ನೆರಡನೇ ದಿನ ನಡೆದ ಕಾರ್ಯದಲ್ಲಿ ತ್ರಿಮುಖ ನಾಗಶಿಲೆ ಸಿಕ್ಕಿದೆ ಎನ್ನಲಾಗಿದೆ. ಅಡಕೆ ಆಕಾರದ ಕಲ್ಲಿನ ಮುಕುಟ ಮಣಿ ಪತ್ತೆಯಾಗಿದೆ. ದಿನದಿಂದ ದಿನಕ್ಕೆ ಉತ್ಖನನ ಕಾರ್ಯ ನಡೆ
ಬೆಂಗಳೂರಿನಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚಾಗಿದ್ದು, 19,548 ಚಾಲಕರ ಪರವಾನಗಿ ಅಮಾನತಿಗೆ ಶಿಫಾರಸು ಮಾಡಲಾಗಿದೆ. 2025ರಲ್ಲಿ 39,349 ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳು ದಾಖಲಾಗಿದ್ದು, 10 ಸಾವಿರ ರೂ. ದಂಡ ವಿಧಿಸಲಾಗಿ
ಕೊಪ್ಪಳದಲ್ಲಿ ಶಿವರಾತ್ರಿ ಅಂಗವಾಗಿ ನಡೆಯಲಿರುವ ಫೆ.12ರಿಂದ ಐದು ದಿನ ಅಣಬೆ ಮೇಳ ನಡೆಯುತ್ತಿತ್ತು. ಪ್ರತಿ ವರ್ಷವೂ ಇಲ್ಲಿನ ತೋಟಗಾರಿಕಾ ಇಲಾಖೆಯೂ ಒಂದೊಂದು ದುಬಾರಿ ಆಹಾರ ಪದಾರ್ಥವನ್ನು ಪ್ರದರ್ಶನಕ್ಕಿಡುತ್ತಾರೆ. ಅಂತೆಯೇ ಈ ಬ
ಎತ್ತಿನಹೊಳೆ ಯೋಜನೆಗೆ 7,954 ಕೋಟಿ ರೂ. ಹಣಕಾಸಿನ ಕೊರತೆ ಎದುರಾಗಿದೆ. ಹಣ ಹೊಂದಿಸುವ ಬಗ್ಗೆ ಸ್ಪಷ್ಟತೆ ಇಲ್ಲ. ಗುತ್ತಿಗೆದಾರರ ಆಯ್ಕೆ ಮತ್ತು ಹಣಕಾಸು ಒದಗಿಸುವಲ್ಲಿ ಲೋಪಗಳು ಕಂಡುಬಂದಿವೆ. 12 ವರ್ಷಗಳಲ್ಲಿ 15,297 ಕೋಟಿ ರೂ. ಖರ್ಚಾದರೂ ಚಿ
ಬೆಂಗಳೂರಿನಲ್ಲಿ 1.5 ವರ್ಷಗಳಿಂದ ನಿರುದ್ಯೋಗಿಯಾಗಿದ್ದ ಟ್ಯಾಕ್ಸಿ ಚಾಲ vettoreರೊಬ್ಬರು, ಬದುಕಿಗಾಗಿ ರೈಡ್-ಹೇಲಿಂಗ್ ಆ್ಯಪ್ಗಳ ಮೊರೆಹೋಗಿದ್ದಾರೆ. ಪ್ರತಿದಿನ 16 ಗಂಟೆ ದುಡಿದರೂ, ಕಾರಿನ ಬಾಡಿಗೆ, ಗ್ಯಾಸ್, ಊಟದ ಖರ್ಚುಗಳ ನಂತರ ದಿನಕ
ಬೆಂಗಳೂರಿನ ಹೊಸಹಳ್ಳಿ-ಗೊರಪಾಳ್ಯ ರೈಲ್ವೆ ಸೇತುವೆ ಈಗ ಸಾರ್ವಜನಿಕರ ಸಂಚಾರಕ್ಕೆ ತೆರೆದಿದೆ. ಸುಮಾರು ಎರಡು ವರ್ಷಗಳ ಪುನರ್ನಿರ್ಮಾಣದ ನಂತರ, ಈ ಸೇತುವೆ ಸಾವಿರಾರು ಜನರಿಗೆ ನೆಮ್ಮದಿ ತಂದಿದೆ. ಇದು ಸುತ್ತಮುತ್ತಲಿನ ಪ್ರದೇಶಗಳ ಸ
ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ದುರಂತದಲ್ಲಿ ರಾಜಕಾರಣಿ ಅಜಿತ್ ಪವಾರ್ ಸೇರಿದಂತೆ ಐವರು ಪ್ರಾಣ ಕಳೆದುಕೊಂಡಿದ್ದಾರೆ. ದುರಂತದಲ್ಲಿ ಕ್ಯಾಪ್ಟನ್ ಸುಮಂತ್ ಕಪೂರ್, ಸಹ-ಪೈಲಟ್ ಕ್ಯಾಪ್ಟನ್ ಶಂಭವಿ ಪಾಠಕ್, ವಿಮಾನ ಪರಿಚಾರಕಿ ಪಿಂ
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡ ಶೀಘ್ರದಲ್ಲೇ ಅಂತ್ಯ ಕಾಣುವ ಸಾಧ್ಯತೆ ಇದೆ. ಅಮೆರಿಕ ಇರಾನ್ ಮೇಲೆ ದಾಳಿ ನಡೆಸಿದರೆ, ಅಲ್ಲಿ ಸರ್ಕಾರ ಪತನವಾಗಲಿದೆ. ಇರಾನ್ ಸೇನಾ ಪ್ರಾಬಲ್ಯ ಕೊನೆಗೊಳ್ಳಲಿದೆ. ದೇಶದ ವ್ಯವಹಾರಗಳು
ICC T20 World Cup 2025 - ಪಾಕಿಸ್ತಾನ ನ ಕ್ರಿಕೆಟ್ ಮಂಡಳಿಯ ದಿನಕ್ಕೊಂದು ಮಾತನಾಡುತ್ತಿರುವುದು ಕ್ರಿಕೆಟ್ ವಲಯದಲ್ಲಿ ನಗೆಪಾಟಲಿಗೆ ಕಾರಣವಾಗಿದೆ. ಐಸಿಸಿ ಟಿ20 ವಿಶ್ವಕಪ್ 2026 ಟೂರ್ನಿಯಿಂದ ಬಾಂಗ್ಲಾದೇಶವನ್ನು ಹೊರಹಾಕಿದ್ದಕ್ಕೆ ಪಾಕಿಸ್ತಾನ
RCB W Vs UP Warriorz W- ಯುಪಿ ವಾರಿಯರ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದ ಸ್ಮೃತಿ ಮಂದಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹಿಳಾ ಪ್ರೀಮಿಯರ್ ಲೀಗ್ 2026ರ ಫೈನಲ್ ತಲುಪಿದೆ. ಆಡಿದ 8 ಪಂದ್ಯಗಳಲ್ಲಿ 6 ಗೆಲುವಿನೊ
ಇದು ನಿಜಕ್ಕೂ ಒಂದು ರೀತಿಯಲ್ಲಿ ಜಗತ್ತಿನ ಎಂಟನೇ ಅದ್ಭುತ. ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಬಂದೂಕುಯ ಗುರಿ ಇಟ್ಟಿರುವ ರಷ್ಯಾ-ಉಕ್ರೇನ್, ಕೊನೆಗೂ ಶಾಂತಿಯ ಮಾತುಗಳನ್ನಾಡಲಾರಂಭಿಸಿವೆ. ಇದರ ಮೊದಲ ಹೆಜ್ಜೆಯಾಗಿ ಉಕ್ರೇನ್ ಅಧ
ಮಾಜಿ ಶಾಸಕ ಅಶ್ವತ್ಥ ನಾರಾಯಣ ಅವರಿಗೆ ರಾಜ್ಯ ಭೂಕಬಳಿಕೆ ನ್ಯಾಯಾಲಯವು 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ. ಕೃಷಿ ಜಮೀನನ್ನು ಭೂ ಪರಿವರ್ತನೆ ಮಾಡದೆ ಖಾಲಿ ನಿವೇಶನಗಳಾಗಿ ವಿಂಗಡಿಸಿ ಮಾರಾಟ ಮಾಡಿದ್ದ ಪ್ರಕರಣ
ರಾಜ್ಯ ಸರಕಾರವು ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ತನ್ನ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಜನೌಷಧಿ
ಇರಾನ್ನಲ್ಲಿ ಅಮೆರಿಕಕ್ಕೆ ಗುಡ್ಡ ಅಗೆದು ಇಲಿ ಹಿಡಿದ ಅನುಭವ ಆಗುತ್ತಿದ್ದರೆ ಅದಕ್ಕೇನೂ ಆಶ್ಚರ್ಯಪಡಬೇಕಿಲ್ಲ. ಏಕೆಂದರೆ ಇರಾನ್ನಲ್ಲಿ ಆಡಳಿತ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದ ಟ್ರಂಪ್ ಆಡಳಿತಕ್ಕೆ, ಆಯತೊಲ್ಲಾ ಖಮೇನಿ ಸ
ಕರ್ನಾಟಕ ಸರ್ಕಾರವು ತನ್ನ ನೌಕರರಿಗೆ ತಿಂಗಳಲ್ಲಿ ಒಂದು ದಿನ ಖಾದಿ ಉಡುಪು ಧರಿಸುವುದನ್ನು ಕಡ್ಡಾಯಗೊಳಿಸಿದೆ. ಪ್ರತಿ ತಿಂಗಳ ಮೊದಲ ಶನಿವಾರ ಮತ್ತು ರಾಷ್ಟ್ರೀಯ ಹಬ್ಬಗಳಂದು ಖಾದಿ ಧರಿಸಬೇಕು. ಇದು ಸ್ವದೇಶಿ ಉತ್ಪನ್ನಗಳ ಬಗ್ಗೆ ಗ
ರಾಜ್ಯ ಗುತ್ತಿಗೆದಾರರ ಸಂಘವು 37,370 ಕೋಟಿ ರೂ. ಬಾಕಿ ಬಿಲ್ ಪಾವತಿಗೆ ಮಾರ್ಚ್ 5ರ ಗಡುವು ನೀಡಿದೆ. ಗಡುವು ನೀಡಿದರೂ ಹಣ ಬಿಡುಗಡೆಯಾಗದಿದ್ದರೆ ರಾಜ್ಯದಾದ್ಯಂತ ಸರಕಾರಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ
Ranji Trophy 2025-26- ಕ್ರಿಕೆಟ್ ನಲ್ಲಿ ಮಾಸ್ಕ್ ಹಾಕಿಕೊಂಡು ಆಡುವುದು ಹೊಸತೇನಲ್ಲ. ದಿಲ್ಲಿಯಲ್ಲಾದರೆ ವಿಶೇಷವೂ ಅಲ್ಲ. ಆದರೆ ಮುಂಬೈನಲ್ಲಿ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಮುಂಬೈ ಆಟಗಾರರೇ ಮಾಸ್ಕ್ ಧರಿಸಿ ಆಡಿದ ಘಟನೆ ನಡೆದಿದೆ. ಪ್ರಮ
ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ, ಮಹಾರಾಷ್ಟ್ರ ತನ್ನ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಕಳೆದುಕೊಂಡಿದೆ. ಅಜಿತ್ ಪವಾರ್ ಅವರ ದಿಢೀರ್ ನಿರ್ಗಮನ ಮಹಾರಾಷ್ಟ್ರ ರಾಜಕಾರಣದಲ್ಲಿ
ಇಂಡಿಯಾ ಟುಡೇ ನಡೆಸಿದ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆಯ ಪ್ರಕಾರ, ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ 287 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತವಾಗಿದ್ದು, ರಾಹುಲ್ ಗಾಂಧಿ
ಹಪ್ಪಳದ ಪ್ಯಾಕೆಟ್ನಲ್ಲಿ 'ಬ್ರಾಹ್ಮಣರು ತಯಾರಿಸಿದ್ದು' ಎಂದು ಬರೆದಿದ್ದರ ಬಗ್ಗೆ ಫೇಸ್ಬುಕ್ನಲ್ಲಿ ಚರ್ಚೆ ನಡೆಯಿತು. ಇದು ಜಾತಿ ತಾರತಮ್ಯವನ್ನು ಬೆಳೆಸುತ್ತದೆ ಎಂದು ಒಬ್ಬರು ಪ್ರಶ್ನಿಸಿದರು. ಆದರೆ, ಹಲವರು ಇದನ್ನು ಸಮರ್ಥ
ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯಗಳು ಯಾವಾಗಲೂ ಕುತೂಹಲ ಮೂಡಿಸುತ್ತವೆ. ಇತ್ತೀಚೆಗೆ ಸ್ಟಾರ್ ಸ್ಪೋರ್ಟ್ಸ್ ಬಿಡುಗಡೆ ಮಾಡಿರುವ ಪ್ರೊಮೊ ಪಾಕಿಸ್ತಾನದ ಕ್ರಿಕೆಟ್ ಅನ್ನು ಲೇವಡಿ ಮಾಡಿದೆ. ಇದು ಪಾಕಿಸ್ತಾನವು ಭಾರತದ 'ನೋ-
ಫೆಬ್ರುವರಿಯಲ್ಲಿ ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 1 ಲಕ್ಷ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಸಿದ್ಧತೆ ನಡೆದಿದೆ. ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಂದಿನ ವಾರದೊಳಗೆ ದಾಖಲೆಗಳನ್ನು ಸಿದ್ಧ
ಹಿರಿಯ ಐಎಎಸ್ ಅಧಿಕಾರಿಗೆ ನೋಟಿಸ್ ನೀಡುವ ವಿಚಾರವಾಗಿ ಮುನಿಸಿಕೊಂಡಿರುವ ಹಿರಿಯ ಸಚಿವ ಕೆಜೆ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಸ್ವತಃ ಕೆಜೆ ಜಾರ್ಜ್ ಅವರು ವಿಧಾನಸಭೆಯಲ
ಹೆರಿಗೆ ನಂತರ ಪ್ರೋಟೀನ್ ಹೆಚ್ಚಿರೋ ಆಹಾರ ಸೇವಿಸಿದ್ರೆ ಏನೆಲ್ಲಾ ಲಾಭವಿದೆ ಗೊತ್ತಾ? Dr. Spoorthy
Yuvraj Singh On His Retirement- 2019ರ ವಿಶ್ವಕಪ್ ನಲ್ಲಿ ಸ್ಥಾನ ಸಿಗದ ಬೇಸರದಲ್ಲಿ ಕ್ರಿಕೆಟ್ ಗೆ ಗುಡ್ ಹೇಳಿದ್ದರು ಯುವರಾಜ್ ಸಿಂಗ್. ಅದಾಗಿ ಆರು ವರ್ಷಗಳಲ್ಲೂ ತಮ್ಮ ನಿರ್ಧಾರದ ಹಿಂದಿನ ಕಾರಣಗಳ ಬಗ್ಗೆ ಅವರು ಎಲ್ಲೂ ಮುಕ್ತವಾಗಿ ಮಾತನಾಡಿರಲಿಲ್ಲ. ಇ
15 ವರ್ಷ ಹಳೆಯ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ಕಡ್ಡಾಯವಾಗಿರುವಂತೆ, 30 ವರ್ಷ ಮೇಲ್ಪಟ್ಟ ಬೆಂಗಳೂರಿನ ಅಪಾರ್ಟ್ಮೆಂಟ್ಗಳ ಗುಣಮಟ್ಟ ಪರಿಶೀಲನೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2025ರ ಕರ್ನಾಟಕ ಅಪಾರ್ಟ್ಮೆಂಟ್ ಮಾಲಿಕತ್ವ
ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂಬ ಕವಿ ಕುವೆಂಪು ಅವರ ವಾಣಿಯಂತೆ, ಜಪಾನ್ನಲ್ಲಿರುವ ಕನ್ನಡಿಗರು ವಿಜೃಂಭಣೆಯ ಸಂಕ್ರಾಂತಿ ಹಬ್ಬವನ್ನು ಆಚರಿಸುವ ಮೂಲಕ, ತಮ್ಮೊಳಗಿನ ಕನ್ನಡಿಗನನ್ನು ಸ್ಮರಿಸಿದ್ದ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಡಿಜಿಪಿ ಡಾ. ಎಂ.ಎ. ಸಲೀಂ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಜನವರಿ 29 ರಂದು ಹೊರಡಿಸಲಾದ ಸುತ್ತೋಲೆಯ ಪ್ರಕಾರ, ಇನ್ಮುಂದೆ ಪೊಲೀಸ್ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವ
ಸತ್ಯ ಶೋಧನೆ ಮತ್ತು ಬ್ರಹ್ಮಾಂಡದಲ್ಲಿ ಮಾನವನ ಅಸ್ತಿತ್ವದ ಅಂತಿಮ ಸತ್ಯವನ್ನು ಕಂಡುಹಿಡಿಯುವುದೇ ವಿಜ್ಞಾನ ಮತ್ತು ಆಧ್ಯಾತ್ಮದ ಗುರಿಯಾಗಿದೆ ಎಂದು ಇಸ್ರೋ ಮಾಜಿ ಮುಖ್ಯಸ್ಥ ಡಾ.ಎಸ್. ಸೋಮನಾಥ್ ಅಭಿಪ್ರಾಯಪಟ್ಟಿದ್ದಾರೆ. ವಿಜ್
2018ರಲ್ಲಿ ವಾಲ್ಮಾರ್ಟ್ಗೆ ಫ್ಲಿಪ್ಕಾರ್ಟ್ ಷೇರುಗಳನ್ನು ಮಾರಾಟ ಮಾಡಿದ ಟೈಗರ್ ಗ್ಲೋಬಲ್ ಸಂಸ್ಥೆಯು ಭಾರತದಲ್ಲಿ ತೆರಿಗೆ ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಮಾರಿಷಸ್ ತೆರಿಗೆ ಒಪ್ಪಂದದ ನೆಪವ
Salman Agha On Babar Azam- ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಆಘಾ ಅವರಿಗೆ ಸುದ್ದಿಗೋಷ್ಠಿಯಲ್ಲಿ ದೊಡ್ಡ ತಲೆನೋವು ಬಾಬರ್ ಆಝಂ ಅವರ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವುದು. ಪಾಕಿಸ್ತಾನದ ಹಿರಿಯ ಆಟಗಾರನ ಬಗ್ಗೆ ಪ್ರಶ್ನೆ ಇರದ ಸುದ್ದಿಗೋಷ
Noopur Parth Air India Air hostess: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವೊಂದು ವಿಡಿಯೋ ತುಣುಕುಗಳಗಾಲಿ, ಕೆಂಟೆಂಟ್’ಗಳಾಗಲಿ ಜನರಿಗೆ ಹತ್ತಿರವಾಗಲು ಕಾರಣ ಅದು, ಹೃದಯಕ್ಕೆ ಹತ್ತಿರವಾಗುವಂತಹ ವಿಚಾರವಾಗಿರುತ್ತದೆ. ಇಂತಹ ವಿಡಿಯೋವೊಂದು ಇನ್ಸ
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಫೋನ್ ಕ್ಯಾಮೆರಾ ಮತ್ತು ಸೆನ್ಸರ್ಗಳನ್ನು ಕೆಂಪು ಟೇಪ್ನಿಂದ ಮುಚ್ಚಿರುವುದು ಗಮನ ಸೆಳೆದಿದೆ. ದೂರದಿಂದಲೇ ವಿಶೇಷ ಪರಿಕರಗಳ ಮೂಲಕ ಫೋನ್ನೊಳಗಿನ ಮಾಹಿತಿಯನ್ನು ಕದಿಯುವ ಸಾಧ
ಕೆ-ಪಾಪ್ ಐಡಲ್ ಗಳು ಡೇಟಿಂಗ್ ಮಾಡುವುದು ಸುಲಭದ ಮಾತಲ್ಲ. ಕ್ಯಾಮೆರಾ ಹಾಗೂ ಅಭಿಮಾನಿಗಳ ಕಣ್ಣಿಗೆ ಬಿದ್ದರೆ ಅವರ ಕೆರಿಯರ್ ಮುಗಿದೇ ಹೋಗುವಷ್ಟು ಸುದ್ದಿಯಾಗುತ್ತೆ. ಇದನ್ನು ತಪ್ಪಿಸಿಕೊಳ್ಳಲು ಹಲವರು ಭಿನ್ನ ಭಿನ್ನವಾಗಿ ಮುಂಜ
ಥೂ ಇಷ್ಟು ಕತ್ತೆ ವಯಸ್ಸಾಯ್ತು, ಆದ್ರೂ ಮನೆಯಲ್ಲಿ ಬೈಯಿಸಿಕೊಳ್ತಿಯಲ್ಲೋ ಅಂತಾ ಪೋಷಕರು ತಮ್ಮ ಮಕ್ಕಳನ್ನು ಗದರುವುದು ಸಾಮಾನ್ಯ. ಆದರೆ ಪಾಕಿಸ್ತಾನ ರಚನೆಯಾಗಿ 79 ವರ್ಷಗಳಾದರೂ, ಭಾರತದಿಂದ ಬೈಯಿಸಿಕೊಳ್ಳುವ ಚಾಳಿಯನ್ನು ಮಾತ್ರ ಅ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಯುಜಿಸಿ ಹೊಸ ಸಮಾನತೆ ನಿಯಮಗಳನ್ನು ಸ್ವಾಗತಿಸಿದ್ದಾರೆ. ಉನ್ನತ ಶಿಕ್ಷಣದಲ್ಲಿ ಜಾತಿ ತಾರತಮ್ಯ ಹೋಗಲಾಡಿಸಲು ಈ ನಿಯಮಗಳು ಸಹಕಾರಿ ಎಂದಿದ್ದಾರೆ. ಕೇಂದ್ರ ಸರ್ಕಾರ ಈ ನಿಯಮಗಳನ್
ರಾಜಸ್ಥಾನದ ಜೈಪುರದಲ್ಲಿ 25 ವರ್ಷದ ಖ್ಯಾತ ಧಾರ್ಮಿಕ ಪ್ರಚಾರಕಿ ಸಾಧ್ವಿ ಪ್ರೇಮ್ ಬೈಸಾ ಅವರು ತಮ್ಮ ಆಶ್ರಮದಲ್ಲಿ ಕುಸಿದು ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಭಕ್ತರು ಇದನ್ನು ಅನುಮಾನಾಸ್ಪದ ಸಾವು ಎಂದು ಹೇಳುತ್ತಿದ್ದು,
ಹಿಂದುಸ್ತಾನ್ ಕಾಪರ್ ಲಿಮಿಟೆಡ್ ಷೇರುಗಳು ಕಳೆದ 10 ತಿಂಗಳಲ್ಲಿ ಶೇ. 305 ರಷ್ಟು ಲಾಭ ನೀಡುವ ಮೂಲಕ ಮಲ್ಟಿಬ್ಯಾಗರ್ ಆಗಿ ಹೊರಹೊಮ್ಮಿವೆ. ಗುರುವಾರ ಷೇರು ಬೆಲೆ 760 ರೂ.ಗೆ ಏರಿಕೆಯಾಗಿದ್ದು, ಮಾರುಕಟ್ಟೆ ಮೌಲ್ಯ 71,000 ಕೋಟಿ ರೂ. ದಾಟಿದೆ. ಫೆಬ
ಗಣಿನಾಡ ಜಿಲ್ಲೆ ಬಳ್ಳಾರಿಯಲ್ಲಿ ವೇಗದ ಬದುಕಿನ ರೋಗಗಳಿಗೆ ಇಂಗ್ಲಿಷ್ ಔಷಧ ಬಿಟ್ಟು, ನೈಸರ್ಗಿಕ ಗಿಡಮೂಲಿಕೆಗಳತ್ತ ಜನರು ಆಕರ್ಷಿತರಾಗುತ್ತಿದ್ದಾರೆ. ಆರೋಗ್ಯ ಕಾಪಾಡಿಕೊಳ್ಳಲು ಆಯುರ್ವೇದ ಔಷಧಗಳ ಮೊರೆ ಹೋಗುತ್ತಿರುವ ಜನರು ಹ
ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ, ಇಂದು (ಜ.29-ಗುರುವಾರ) ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನೆರವೇ
Vihaan Malhotra In RCB- ವಿರಾಟ್ ಕೊಹ್ಲಿ ಅವರ ಜೊತೆ ಆಡಬೇಕು, ಅವರ ಹಾಗಾಗಬೇಕು ಎಂದು ಯಾವ ಎಳೆಯರಿಗೆ ಆಸೆಯಿರುವುದಿಲ್ಲ ಹೇಳಿ. ಆದರೆ ಆ ಕನಸನ್ನು ಉತ್ಕಟವಾಗಿ ಜೀವಿಸಿದವರಿಗೆ ಮಾತ್ರ ಅದನ್ನು ನನಸು ಮಾಡಿಕೊಳ್ಳಲು ಸಾಧ್ಯ. ಪಾಟಿಯಾಲದ 19ರ ಹರೆಯದ
ಬಿಜೆಪಿ ಸೇರ್ಪಡೆಯ ವದಂತಿ ಮತ್ತು ಪಕ್ಷದ ನಾಯಕತ್ವದೊಂದಿಗೆ ಮುನಿಸಿಕೊಂಡಿದ್ದಾರೆ ಎಂಬ ವರದಿಗಳ ನಡುವೆ, ಶಶಿ ತರೂರ್ ಅವರು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ 90 ನಿಮಿಷಗಳ ಕಾಲ ಮಾತುಕತೆ ನಡೆಸಿದ
ಈ ಕಥೆಯನ್ನು ಕೇವಲ ಓದಿ ತಿಳಿದುಕೊಂಡರೆ ಸಾಲದು. ಈ ಕಥೆಯಲ್ಲಿ ಅಡಗಿರುವ ಹೆಣ್ಣೊಬ್ಬಳ ಸಂಘರ್ಷಮಯ ಬದುಕನ್ನು ಹೆಣ್ಣಾಗಿಯೇ ಅನುಭವಿಸುವಷ್ಟು ಶಕ್ತಿ ನಮ್ಮಲ್ಲಿರಬೇಕು. ಹೆತ್ತ ತಾಯಿ ತನ್ನ ಕರುಳಿನ ಕುಡಿಗಾಗಿ ಏನೆಲ್ಲಾ ಅಸಾಧ್ಯವಾ
Pakistan Cricket Board in Dilemma : ವಿಶ್ವಕಪ್ ನಲ್ಲಿ ಆಡಬೇಕೋ ಬೇಡವೋ ಎನ್ನುವ ಗೊಂದಲದಲ್ಲಿರುವ ಪಾಕಿಸ್ತಾನ ಕ್ರಿಕೆಟ್ ಬೋರ್ಡ್, ಒಂದೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲೇಬೇಕಾದ ಅನಿವಾರ್ಯತೆಯಲ್ಲಿದೆ. ವಿಶ್ವಕಪ್ ಕ್ರೀಡಾಕೂಟ ಆರಂಭವಾಗ
ಅಮೆರಿಕಾ-ಇರಾನ್ ನಡುವಿನ ಬಿಕ್ಕಟ್ಟು ಯುದ್ಧದ ಅಂಚಿನಲ್ಲಿದ್ದು, ಇರಾನ್ ಮೇಲೆ ಯುಎಸ್ ಮಿಲಿಟರಿ ದಾಳಿಗೆ ಸಜ್ಜಾಗುತ್ತಿದ್ದಂತೆ ಇರಾನ್ ನಲ್ಲಿ ವೆನಿಜುವೆಲಾದ ರೀತಿಯಲ್ಲಿ ನಾಯಕತ್ವ ಬದಲಾವಣೆಯಾಗುತ್ತಾ, ಅದು ಅಷ್ಟು ಸುಲಭವೇ?
57 ವರ್ಷದ ಸಾಫ್ಟ್ವೇರ್ ಇಂಜಿನಿಯರ್ 500 ರೂಪಾಯಿ ಸಂಚಾರಿ ಚಲನ್ ಪಾವತಿಸಲು ಹೋಗಿ 2.32 ಲಕ್ಷ ರೂಪಾಯಿಯನ್ನು ಕಳೆದುಕೊಂಡ ಘಟನೆ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ನಡೆದಿದೆ. ಸೈಬರ್ ವಂಚಕರು ನಕಲಿ ಟ್ರಾಫಿಕ್ ಚಲನ್ ಪಾವತಿ ಲಿಂಕ್
ಸುಪ್ರೀಂ ಕೋರ್ಟ್ ಆದೇಶದಂತೆ ಜಿಬಿಎ ಚುನಾವಣೆ ಸಿದ್ಧತೆ ನಡೆದಿದ್ದು, ಮತದಾರರ ಅಸಮಾನ ಹಂಚಿಕೆ ದೊಡ್ಡ ಸಮಸ್ಯೆಯಾಗಿದೆ. ಕೊತ್ತನೂರು ವಾರ್ಡ್ನಲ್ಲಿ 10,926 ಮತದಾರರಿದ್ದರೆ, ರಾಜರಾಜೇಶ್ವರಿನಗರದಲ್ಲಿ 49,530 ಮತದಾರರಿದ್ದಾರೆ. ಇದು 'ಒಬ
ಬಿಎಂಸಿ ಮೇಯರ್ ಸ್ಥಾನಕ್ಕಾಗಿ ಮಹಾಯುತಿ ಮೈತ್ರಿಕೂಟದಲ್ಲಿ ಬಿಕ್ಕಟ್ಟು ಎದುರಾಗಿದೆ. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿದ್ದರೂ, ಮೇಯರ್ ಸ್ಥಾನ ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದೆ. ಶಿಂಧೆ ಬಣ ಮೊದಲ ಎರಡ
ಬೆಂಗಳೂರಿನಲ್ಲಿ ಇದುವರೆಗೆ ನಿರ್ಮಿಸಿರುವ ಅತಿ ಉದ್ದದ ಸುರಂಗ ಮಾರ್ಗದಂತಹ ಅಂಡರ್ಪಾಸ್ ಯಲಹಂಕ ವಾಯುನೆಲೆಯ ಬಳಿ ನಿರ್ಮಾಣವಾಗಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 51.27 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ
ಅನ್ನಭಾಗ್ಯ ಯೋಜನೆಯಡಿ 1.27 ಕೋಟಿ ಫಲಾನುಭವಿಗಳಿಗೆ 657 ಕೋಟಿ ರೂ. ಪಾವತಿ ಬಾಕಿ ಉಳಿದಿದೆ. ಜನವರಿ 2025ರ ಹಣ ಪಾವತಿಯಾಗದ ಬಗ್ಗೆ ಬಿಜೆಪಿ ಸದಸ್ಯ ಮಹೇಶ್ ಟೆಂಗಿನಕಾಯಿ ಪ್ರಶ್ನಿಸಿದರು. ಕೇಂದ್ರದಿಂದ ಅಕ್ಕಿ ವಿಳಂಬವಾದ ಕಾರಣ ಹಣ ಪಾವತಿಸಲು

27 C