Military involvement in Pakistan : ಪಾಕಿಸ್ತಾನದಲ್ಲಿ ಚುನಾಯಿತ ಶೆಹಬಾಜ್ ಷರೀಫ್ ಸರ್ಕಾರ ದಿನದಿಂದ ದಿನಕ್ಕೆ ದುರ್ಬಲಗೊಳ್ಳುತ್ತಿದೆ. ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹಿಡಿತ ಹೆಚ್ಚಾಗುತ್ತಿದೆ. ಪಾಕಿಸ್ತಾನದ ಮಾಜಿ ಸಚಿವರೊಬ್ಬರ ಪ್ರಕಾರ, ಅಮೆರಿ
ಇಷ್ಟು ದಿನ ಯುದ್ಧದ ಹಿನ್ನೆಲೆ ಏರಿಳಿತ ಕಾಣುತ್ತಿದ್ದ ಚಿನ್ನ ಬೆಳ್ಳಿ ದರದಲ್ಲಿ, ಇದೀಗ ಅಕ್ಷಯ ತೃತೀಯದ ಬೇಡಿಕೆ ಹೆಚ್ಚಾದ ಪ್ರಭಾವವೂ ಬಿದ್ದಿದೆ.
ತಮಿಳುನಾಡಿನ ದ್ರಾವಿಡ ರಾಜಕಾರಣದ ಭದ್ರಕೋಟೆಯ ನಡುವೆಯೂ ಕನ್ಯಾಕುಮಾರಿ ಜಿಲ್ಲೆಯು ಬಿಜೆಪಿ ಪಾಲಿಗೆ ಅತ್ಯಂತ ಪ್ರಮುಖ ರಾಜಕೀಯ ಪ್ರಯೋಗಶಾಲೆಯಾಗಿ ಹೊರಹೊಮ್ಮಿದೆ. ಆರ್ಎಸ್ಎಸ್ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ತನ್ನ ಅಸ್ತಿ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಶೀಘ್ರವಾಗಿ ಜಾರಿಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೂರು ದಿನಗಳ ವಿಶೇಷ ಸಂಸತ್ ಅಧಿವೇಶನವನ್ನು ಆಯೋಜಿಸಿದೆ. ಈ ಐತಿಹಾಸಿಕ ಬದಲಾವಣೆಗಾಗಿ ಸರ್
5 ವರ್ಷದ ಬಾಲಕಿ ಬೆಳ್ಳಿ ಸೇರಿ ಚಿಕ್ಕಮಗಳೂರಿನ ಮಂತ್ರಾಲಯಕ್ಕೆ ಹೊರಟಿದ್ದ 8 ಮಂದಿ ದುರ್ಮರಕ್ಕೀಡಾಗಿದ್ದಾರೆ.
Is Zameer Ahmed in trouble : ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ, ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಈ ವಿದ್ಯಮಾನ, ಕಾಂಗ್ರೆಸ್ಸಿನ ಅಲ್ಪಸಂಖ್ಯಾತ ಸಮುದಾಯದಲ್ಲಿ ದೊಡ್ಡ ಕಂದಕವನ್ನು ಹುಟ್ಟಿಹಾ
ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಯುದ್ಧದ ಜಾಗತಿಕ ಬಿಕ್ಕಟ್ಟು ಈಗ ಈರುಳ್ಳಿ ಬೆಳೆಗಾರರ ಮೇಲೆ ನೇರ ಪರಿಣಾಮ ಬೀರಿದೆ. ಗ್ಯಾಸ್ ಕೊರತೆಯಿಂದಾಗಿ ಹೆಚ್ಚಿನ ಸಂಖ್ಯೆಯ ಹೋಟೆಲ್ಗಳು ಮತ್ತು ಉಪಹಾರ ಮಂದಿರಗಳು ಅನಿವಾರ್ಯವಾಗಿ ಬಾಗಿಲ
ರಾಜ್ಯ ಪಠ್ಯದ ಫಲಿತಾಂಶದಂತೆಯೇ ಸಿಬಿಎಸ್ಇ ಬೋರ್ಡ್ ಪರೀಕ್ಷೆಯಲ್ಲೂ ಕರಾವಳಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಬೆಂಗಳೂರಿನ ನಾನಾ ಬಡಾವಣೆಗಳಲ್ಲಿ ನೀರಿನ ಹಾಹಾಕಾರ ಹೆಚ್ಚುತ್ತಿದ್ದು, ಸಂಚಾರಿ ಟ್ಯಾಂಕರ್ಗೆ ಬೇಡಿಕೆ ಹೆಚ್ಚಾಗಿದೆ. ಕೊಳವೆ ಬಾವಿಗಳು ಬತ್ತುತ್ತಿರುವ ಹಿನ್ನಲೆಯಲ್ಲಿ ಜಲಮಂಡಳಿಯ ಟ್ಯಾಂಕರ್ ಗೆ ಬೇಡಿಕೆ ಹೆಚ್ಚಾಗಿದೆ.
ಇದು ಹಾಲಿ ಚಾಂಪಿಯನ್ಸ್ ಗೆ ತಕ್ಕುದಾದ ಆಟ! ಭುವನೇಶ್ವರ ಕುಮಾರ್, ರಸಿಕ್ ಸಲಾಂ, ಜೋಶ್ ಹ್ಯಾಜಲ್ ವುಡ್ ಅವರ ಮೊನಚಾದ ಬೌಲಿಂಗ್ ಮತ್ತು ವಿರಾಟ್ ಕೊಹ್ಲಿ ಅವರ ಸೊಗಸಾದ ಬ್ಯಾಟಿಂಗ್ ನೆರವಿನಿಂದ ತಂಡವು ಲಖನೌ ಸೂಪರ್ ಜೈಂಟ್ಸ್ ತಂಡವನ್ನ
ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ 'ಗ್ರೇಡ್' ಬದಲಿಗೆ 'ಅಂಕ'ಗಳನ್ನೇ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಯುಪಿಎಸ್ಸಿ ಹಾಗೂ ಬ್ಯ
MI Vs PBKS Match Preview- ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್, ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಗಾಯಾಳು ರೋಹಿತ್ ಶರ್ಮಾ ಅವರ ಅನುಪಸ್ಥಿತಿ ಮತ್ತು ಬುಮ್ರಾ ಅವರ ವಿಕೆ
ಗ್ರಾಮ ಪಂಚಾಯತಿ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಮರುಜಾರಿಗೆ ತರಲು ರಾಜ್ಯಪಾಲರು ಅಸ್ತು ಎಂದಿದ್ದಾರೆ. ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕಕ
PM Modi Leadership : ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಭೈರವೈಕ್ಯ ಪರಮಪೂಜ್ಯ ಜಗದ್ಗುರುಗಳಾದ ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಶ್ರೀ ಗುರು ಭೈರವೈಕ್ಯ ಮಂದಿರವನ್ನು ರಾಷ್ಟ್ರದ ಜನಪ್ರಿಯ ಪ್ರಧಾನ
ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮೃತರ ಪರಿಹಾರ ಮೊತ್ತವನ್ನು 41 ಲಕ್ಷ ರೂಪಾಯಿಯಿಂದ 51 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿದೆ. ಈ ಮೂಲಕ ಮೃತ ನೌಕರರ ಕುಟುಂಬಕ್ಕೆ ಕೋರ್ಟ್ ನ್ಯಾಯ ಒದಗಿ
ಐಪಿಎಲ್ ಪ್ರಾರಂಭವಾದಾಗಿನಿಂದಲೂ ರಾಯಲ್ ಚಾಲೆಂಜರ್ಸ್ ತಂಡದ ಅವಿಭಾಜ್ಯ ಅಂಗವಾಗಿರುವ ವಿರಾಟ್ ಕೊಹ್ಲಿ ಅವರು ಇದೀಗ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಂಡಿಲ್ಲ. ಕಳೆದ ಪಂದ್
ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಮತ್ತು ಅವರ ಆಮ್ ಆದ್ಮಿ ಪಕ್ಷ (ಆಪ್) ನಡುವೆ ಪ್ರತಿಷ್ಠೆಯ ಕುಸ್ತಿ ಆರಂಭವಾಗಿದೆ. ಈ ಕುಸ್ತಿಯಲ್ಲಿ ಅಂತಿಮವಾಗಿ ಯಾರು ಗೆಲ್ತಾರೆ ಎಂಬ ಕುತೂಹಲ ಇದೀಗ ಮನೆ ಮಾಡಿದೆ ಕೇಂದ್ರ ಸರ್ಕಾರ ಸೈಲೆಂಟ್ ಆಗ
ಕೇಂದ್ರ ಸರ್ಕಾರದ 8 ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ನೌಕರರ ಒಕ್ಕೂಟಗಳು ಭರ್ಜರಿ ಪ್ರಸ್ತಾವನೆ ಸಲ್ಲಿಕೆ ಮಾಡಿವೆ. ಎನ್ಸಿ ಜೆಸಿಎಂ ಕರಡು ಸಮಿತಿ ಅಂತಿಮ ಜ್ಞಾಪಕ ಪತ್ರ ನೀಡಿದ್ದು, ಮೂಲ ವೇತದಲ್ಲಿ ಭಾರೀ ಬದಲಾವಣೆ ತರಲು ಬೇಡಿಕ
ಈ ಸೀಸನ್ ನಲ್ಲಿ ಸತತ 3 ಪಂದ್ಯಗಳನ್ನು ಸೋತು ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಇದೀಗ ಗಾಯದ ಮೇಲೆ ಬರೆ ಎಳೆದಂತಹ ಅನುಭವ. ಕಾರಣ ತಂಡದ ಸ್ಚಾರ್ ಬ್ಯಾಚರ್ ರೋಹಿತ್ ಶರ್ಮಾ ಅವರು ಗಾಯದ ಸಮಸ್ಯೆಯಿಂದಾಗಿ ಮುಂದಿನ 2 ಪಂದ್ಯಗಳನ್
ನಿಮಿರುವಿಕೆ ಸಮಸ್ಯೆನಾ? ಕೊರಗೋ ಬದಲು ಲೈಂಗಿಕ ಆರೋಗ್ಯ ಸರಿಪಡಿಸಿಕೊಳ್ಳಿ|Dr. Anil Kumar T
ಶಾಸಕ ವಿನಯ್ ಕುಲಕರ್ಣಿ ಯೋಗೇಶ್ ಗೌಡ ಕೊಲೆ ಕೇಸ್ನಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಇದರಿಂದ ಶಾಸಕ ಸ್ಥಾನಕ್ಕೆ ಕುತ್ತು ಬರಲಿದ್ದು, ನಿಯಮಗಳ ಪ್ರಕಾರ 2 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಪ್ರಕಟವಾದರೆ ಶಾಸಕ ಸ್ಥಾನ ರದ್
ಮಧ್ಯಪ್ರಾಚ್ಯ ಯುದ್ಧದಲ್ಲಿ ಅಮೆರಿಕ ಮತ್ತು ಇರಾನ್ ಸಾಧ್ಯವಾದ ಎಲ್ಲಾ ತಂತ್ರಗಳನ್ನೂ ಬಳಸುತ್ತಿದೆ. ಇರಾನ್ ಮೇಲೆ ದಾಳಿ ಮಾಡಲು ಅಮೆರಿಕ ಪ್ರಾದೇಶಿಕ ಗೆಳೆಯರ ನೆರವು ಪಡೆದುಕೊಳ್ಳುತ್ತಿದೆ. ಇದಕ್ಕೆ ಪ್ರತಿಯಾಗಿ ರಷ್ಯಾ ಮತ್ತು
ನನ್ನದು ಬಡವರ ಜಾತಿಯಾಗಿದೆ. ಯಾರೂ ಜಾತಿ ರಾಜಕಾರಣ ಮಾಡಬಾರದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ. ರಾಜಕಾರಣದಲ್ಲಿ ಯಾರೂ ಗೂಟ ಹೊಡೆದುಕೊಂಡು ಇರುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಎದುರಾಳಿಗಳ ವಿರುದ್ಧ
ಡೊನಾಲ್ಡ್ ಟ್ರಂಪ್ ಯಾವಾಗಲೂ ತಮ್ಮ ವಿಭಿನ್ನ ಹೇಳಿಕೆಗಳು ಹಾಗೂ ನಂಬಿಕೆಗಳಿಂದಲೇ ಫೇಮಸ್. ಅಂತಯೇ ಡೊನಾಲ್ಡ್ ಟ್ರಂಪ್ ಅವರ ಕುರಿತು ರೋಚಕ ವಿಚಾರವನ್ನು ಅಮೆರಿಕಾ ವೈದ್ಯಕೀಯ ವಿಭಾಗದ ಆಡಳಿತಾಧಿಕಾರಿ ಹಂಚಿಕೊಂಡಿದ್ದಾರೆ. ಈ
Ahmed Shehzad On PSL-IPL Comparison- ಇತ್ತೀಚಿನ ವರ್ಷಗಳಲ್ಲಿ ಐಪಿಎಲ್ ಮತ್ತು ಪಿಎಸ್ಎಲ್ ನಡುವೆ ಬಲವಂತದ ಹೋಲಿಕೆ ಮಾಡುವುದು ಪಾಕಿಸ್ತಾನಿ ಮಾಧ್ಯಮಗಳಿಗೆ ಚಟ ಆಗಿಬಿಟ್ಟಿದೆ. ಈ ಕುರಿತು ಪಾಕ್ ಬ್ಯಾಟರ್ ಅಹ್ಮದ್ ಶೆಹಜಾದ್ ಪಿಸಿಬಿ ಮತ್ತು ಮಾಧ್ಯಮಗಳ
ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಸಿ) 10ನೇ ತರಗತಿ ಫಲಿತಾಂಶ ಪ್ರಕಟಿಸಿದ್ದು, ದೇಶಾದ್ಯಂತ ಪರೀಕ್ಷೆ ಬರೆದ ಸಮಾರು 25 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು cbse.gov.in ಸೇರಿದಂತೆ ಇನ್ನಿತರ ವೆಬ್
Virat Kohli Availability : ಆಡಿರುವ ನಾಲ್ಕೂ ಪಂದ್ಯಗಳಲ್ಲಿ ಇನ್ನೂರರ ಮೇಲೆ ರನ್ ಹೊಡೆದು ಉತ್ತಮ ಬ್ಯಾಟಿಂಗ್ ಫಾರಂನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಇಂದು (ಏಪ್ರಿಲ್ 15) ತವರಿನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ವಿರುದ್ದ ಪಂದ್ಯವ
ದೇಶದ ಬಹುಭಾಗಗಳಲ್ಲಿ ಬೇಸಿಗೆಯ ಪ್ರಭಾವ ತೀವ್ರವಾಗುತ್ತಿದೆ. ಹಲವು ರಾಜ್ಯಗಳಲ್ಲಿ ಶಾಖದ ಅಲೆ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ. ದೆಹಲಿ ಸೇರಿದಂತೆ ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ತಾಪಮಾನವು 40C ನಿಂದ 45C ವರೆಗೆ ತಲುಪುವ ಸಾಧ್
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಏ.15-ಬುಧವಾರ) ಕರ್ನಾಟಕದ ಮಂಡ್ಯಕ್ಕೆ ಭೇಟಿ ನೀಡಿದ್ದರು. ಇಲ್ಲಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿ
ಬಾಂಗ್ಲಾದೇಶದ ದಕ್ಷಿಣದಲ್ಲಿರುವ ಟೆಕ್ನಾಫ್ ಪ್ರಾಂತ್ಯದಿಂದ ಮಲೇಷ್ಯಾದತ್ತ ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತು ಸಾಗುತ್ತಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಈ ಘಟನೆಯಲ್ಲಿ ಬೋಟ್ ನಲ್ಲಿದ್ದ ಬ
ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಮದ್ಯಪಾನ ಮಾಡಿ ಅಂಬೇಡ್ಕರ್ ಮೆರವಣಿಗೆಯಲ್ಲಿದ್ದವರ ಮೇಲೆ ಕಾರು ಚಲಾಯಿಸಿದ್ದಾನೆ ಚಾಲಕ ಸುಧಾಕರ್. ಈ ಘಟನೆಯಲ್ಲಿ 7 ವರ್ಷದ ಬಾಲ
ಕರ್ನಾಟಕ ತಂತ್ರಜ್ಞಾನ ಹಾಗೂ ತತ್ವಜ್ಞಾನ ಎರಡಕ್ಕೂ ಹೆಸರುವಾಸಿಯಾಗಿದ್ದು, ನನಗೆ ಸದಾ ಪ್ರೇರಣೆಯಾಗಿದೆ ಎಂದು ಪ್ರಧಾಣಿ ಮೋದಿ ಹೇಳಿದ್ದಾರೆ.
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್
Price Hike after Election : ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆ ಅಂತಾರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಲೇ ಇದೆ. ಆದರೂ, ಇದುವರೆಗೆ ತೈಲ ಕಂಪೆನಿಗಳು ದರವನ್ನು ಏರಿಸಲು ಹೋಗಿಲ್ಲ. ಐದು ರಾಜ್ಯಗಳ ಚುನಾವಣೆ ನಡೆಯುತ್ತಿರುವ ಹಿನ್ನಲೆ
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಅಚಲಪುರ ಮತ್ತು ಪರತ್ವಾಡದಲ್ಲಿ ನಡೆದ ಈ ಘಟನೆ ಆಘಾತಕಾರಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಾಪ್ತ ಬಾಲಕಿಯರ ಅಶ್ಲೀಲ ವಿಡಿಯೋಗಳು ಹರಿದಾಡುತ್ತಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಏ.15-ಬುಧವಾರ) ಮಂಡ್ಯ ಜಿಲ್ಲೆಯಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿದ್ದು, ಇದಕ್ಕೂ ಮೊದಲು ಬೆಂಗಳೂರು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು,
ಅಮೆರಿಕಾದಲ್ಲಿನ ವಲಸೆ ನೀತಿಗಳು ಕಠಿಣವಾಗುತ್ತಿರುವ ಬೆನ್ನಲ್ಲೇ, ಇದೀಗ ಅಮೆರಿಕಾದ ಉಪಾಧ್ಯಕ್ಷ ಜೆ.ಡಿವಾನ್ಸ್ ಅಮೆರಿಕಾದ ಸಮಗ್ರ ಅಭಿವೃದ್ದಿಯಲ್ಲಿ ವಲಸಿಗರ ಅದರಲ್ಲೂ ಪ್ರಮುಖವಾಗಿ ಭಾರತೀಯರ ಕೊಡುಗೆ ಮಹತ್ವಪೂರ್ಣವಾಗಿದೆ ಎ
ಮಂಡ್ಯಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮಫದಿ ಆದಿಚುಂಚನಗಿರಿ ಮಠದ ಆವರಣದ ಕಾಲಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿದರು.
ಇಂದು ಬಿಸಿಲಿನ ತಾಪಕ್ಕೆ ಬೆಂಗಳೂರು ಬೆಂದು ಹೋಗುತ್ತಿದೆ. ನಗರದ ಹಸಿರು ಹೊದಿಕೆ ದಿನೇದಿನೆ ಕ್ಷೀಣಿಸುತ್ತಿರುವುದು ಮತ್ತು ಹಿಂದೆಂದು ಕಾಣದ ಮಟ್ಟಕ್ಕೆ ಏರುತ್ತಿರುವ ತಾಪಮಾನವು ನಾಗರಿಕರನ್ನು ಹೈರಾಣಾಗಿಸಿದೆ. ಈ ಪರಿಸ್ಥಿತಿಗ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ತನ್ನ ಸಿಬ್ಬಂದಿಗೆ ಜಾರಿಗೆ ತಂದಿರುವ ಒಂದು ಕೋಟಿ ರೂಪಾಯಿಗಳ ಅಪಘಾತ ವಿಮಾ ಯೋಜನೆಯು ನೌಕರರ ಪಾಲಿಗೆ ಸಂಜೀವಿನಿಯಂತಿದೆ. ಕರ್ತವ್ಯದ ಸಮಯದಲ್ಲಿ ಎದುರಾಗಬಹುದಾದ ಅನಿರೀಕ್ಷಿತ ಅಪಾಯಗ
ಚಿನ್ನ ಬೆಳ್ಳಿಯ ದರದಲ್ಲಿ ಇಂದು ಮತ್ತೆ ಹೆಚ್ಚಳ ಕಂಡಿದ್ದು, ಜಾಗತಿಕ ಅನಿಶ್ಚಿತತೆ, ತೈಲ ಬೆಲೆ ಏರಿಕೆಯೇ ಇದರ ಮೇಲೆ ಪ್ರಭಾವ ಬಿದ್ದಿದೆ. ಚಿನ್ನಾಭರಣ ಪ್ರಿಯರಿಗೆ ಮತ್ತೆ ಭಾರಿ ತುಟ್ಟಿಯಾಗುವ ಸಾಧ್ಯತೆ ದಟ್ಟವಾಗಿದೆ.
Bihar New CM : ಬಿಹಾರದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ, ಏಪ್ರಿಲ್ ಹದಿನೈದರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಾಮ್ರಾಟ್, ಆಯ್ಕೆಯ ಸಂಬಂಧ
ಕರಾವಳಿ ಭಾಗದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಉರಿಬಿಸಿಲಿನಿಂದಾಗಿ ಮೋಡ ಕವಿದ ವಾತವರಣವಿದ್ದರೂ ಸಹ ಬಿಸಿ ಗಾಳಿ ಬೀಸುತ್ತಿದೆ. ಅಷ್ಟೇ ಅಲ್ಲದೇ, ದಕ್ಷಿಣ ಕನ್ನಡದಲ್ಲಿ ಶೇ.93 ಮತ್ತು ಉಡುಪಿ ಜಿಲ್
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಬಿಸಿಲು ಹೆಚ್ಚಾಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿಸಿ ಹಾಗೂ ತೇವಾಂಶದ ವಾತಾವರಣ ಇರಲಿದ್ದು, ಏಪ್ರಿಲ್ 15 ರಂದು ಅಲ್ಲಲ್ಲಿ ಹಗ
ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ನಡುವೆ ಇಸ್ರೇಲ್ ಹಾಗೂ ಲೆಬನಾನ್ ದೇಶಗಳು ಮೊದಲ ಬಾರಿಗೆ ನೇರ ರಾಜತಾಂತ್ರಿಕ ಮಾತುಕತೆಗಳು ಅಮೆರಿಕಾದ ಮಧ್ಯಸ್ಥಿಕೆಯಲ್ಲಿ ನಡೆಯುತ್ತಿದೆ. ಈ ಮಾತುಕತೆಗಳನ್ನು US ವಿದೇಶಾಂಗ ಕಾರ್ಯದರ್ಶಿ ಮಾರ್ಕ
Muslim Appeasement : ಅಲ್ಪಸಂಖ್ಯಾತ ಸಮುದಾಯದ ಅತಿಯಾದ ಓಲೈಕೆ ಮುಂದೊಂದು ದಿನ ಮುಳುವಾಗಲಿದೆ ಎಂದು ನಾನು ಹೇಳಿದ್ದೆ, ಅದು ಈಗ ನಿಜವಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ. ಪ್ರಧಾನಮಂತ್ರಿ ಆದಿಚುಂಚ
ಮಧ್ಯಪ್ರಾಚ್ಯದ ಪ್ರಸ್ತುತ ಬಿಕ್ಕಟ್ಟು ಭಾರತೀಯರ ಅಡುಗೆಮನೆಗೆ ನೇರವಾದ ಹೊಡೆತ ನೀಡುತ್ತಿರುವುದು ಸುಳ್ಳಲ್ಲ. ಯುದ್ಧದ ಭೀತಿಯಿಂದಾಗಿ ಜಾಗತಿಕ ಪೂರೈಕೆ ಸರಪಳಿ ಏರುಪೇರಾಗುತ್ತಿದ್ದು, ಇದು ಸಹಜವಾಗಿಯೇ ದಿನಬಳಕೆಯ ವಸ್ತುಗಳ ಬೆ
ಬೇಸಿಗೆಯ ತಾಪವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಭೂಮಿಯು ಅಕ್ಷರಶಃ ಕೆಂಡದಂತಾಗುತ್ತಿದೆ. ಹದಿನೈದು ದಿನಗಳ ಹಿಂದೆ ಸುರಿದ ಮಳೆ ಸೃಷ್ಟಿಸಿದ್ದ ತಂಪು ಈಗ ಮಾಯವಾಗಿದ್ದು, ದಾಖಲೆ ಮಟ್ಟದಲ್ಲಿ ಏರುತ್ತಿರುವ ಉಷ್ಣಾಂಶವ
ಯುದ್ಧ ನಡೆಯುತ್ತಿರುವ ಪ್ರದೇಶಗಳಲ್ಲಿ ಸಾವು ನೋವು ಮಾತ್ರವಲ್ಲ, ಇದರ ಒತ್ತಡವು ಭಾರತದ ಮೇಲೂ ಬಿದ್ದಿದೆ. ಬೆಲೆ ಏರಿಕೆಗೆ ಜನ ತತ್ತಿರಿಸಿ ಹೋಗಿದ್ದಾರೆ. ಜನರ ಜೀವನ ವೆಚ್ಚ ಹೆಚ್ಚಳ ಆಗಿದೆ.
ಯುದ್ಧ ಆರಂಭ ಆದಾಗಿನಿಂದ ಹರ್ಮುಜ್ ಬಳಸಿ ಬರುವ ಆಮದಿನ ಹಡಗುಗಳು ಅಲ್ಲೇ ಬಾಕಿಯಾಗಿವೆ. ಹೊರಟಿದ್ದ 23 ಹಡಗುಗಳ ಪೈಕಿ 15 ಹಡಗುಗಳು ಾಲ್ಲೇ ಇದ್ದು, ಆಹಾರ-ನೀರು ಸಂಗ್ರಹ ಖಾಲಿ ಆಗಿ ಸಿಬ್ಬಂದಿಗಳು ಆತಂಕ ಎದುರಿಸುತ್ತಿದ್ದಾರೆ. ಭಾರತ- ಇರಾ
ಪ್ರಾರಂಭದ 2 ಪಂದ್ಯಗಳನ್ನು ಸತತವಾಗಿ ಸೋತು ಸಂಪೂರ್ಣ ಕಳೆಗುಂದಿದ್ದ ತಂಡ ಇದೀಗ ನಿರಂತರ ಎರಡನೇ ಜಯ ಗಳಿಸುವ ಮೂಲಕ ತನ್ನ ವೈಭವದ ದಿನಗಳನ್ನು ಮತ್ತೆ ಕಾಣುವ ಮುನ್ಸೂಚನೆ ನೀಡಿದೆ. ಎಡಗೈ ರಿಸ್ಟ್ ಸ್ಪಿನ್ನರ್ ನೂರ್ ಅಹ್ಮದ್ ಅವರ ಬಿಗು
ಈ ಮೊಹ್ಸಿನ್ ನಖ್ವಿ ಮಾಡುವ ಜೋಕ್ ಗಳು ಒಂದೆರಡಲ್ಲ. ಇಲ್ಲವಾದಲ್ಲಿ ಪಾಕಿಸ್ತಾನದಲ್ಲಿ ಪಿಎಸ್ ಎಲ್ ಗೆ ಜನ ಭಾರತಕ್ಕೂ ಏನು ಸಂಬಂಧ? ಪತ್ರಕರ್ತನೊಬ್ಬ ಅಲ್ಲಿನ ಕ್ರಿಕೆಟ್ ಲೀಗ್ ಗೆ ಜನರ ಬರುವಿಕೆಗೆ ನಿಷೇಧ ಯಾಕೆ ಎಂದು ಕೇಳಿದರೆ, ನಖ್
ದಾವಣಗೆರೆ ದಕ್ಷಿಣ ಉಪ ಚುನಾವಣೆ ಬಂಡಾಯಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತ ನಾಯಕರಲ್ಲಿ 2 ನೇ ತಲೆ ದಂಡವಾಗಿದೆ. ನಸೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಇತ್ತ ಇನ್ನೊಂದೆಡೆ
ಸ್ಪಿನ್ ಬೌಲಿಂಗ್ ದಂತಕತೆ ಶೇನ್ ವಾರ್ನ್ ಅವರ ನಿಧನಕ್ಕೆ ಕೋವಿಡ್ ಲಸಿಕೆಗಳೇ ಕಾರಣ ಎಂದು ಅವರ ಪುತ್ರ ಜಾಕ್ಸನ್ ಗಂಭೀರ ಆಱೋಪ ಮಾಡಿದ್ದಾರೆ. 2022ರಲ್ಲಿ ಥಾಯ್ಲೆಂಡ್ನಲ್ಲಿ ಹೃದಯಾಘಾತದಿಂದ ನಿಧನರಾದ ವಾರ್ನ್, ಸರ್ಕಾರದ ಒತ್ತಾಯಕ್ಕ
R Ashoka on KPCC : ರಾಜ್ಯ ಕಾಂಗ್ರೆಸ್ಸಿನಲ್ಲಿ ಮತ್ತು ಸರ್ಕಾರದಲ್ಲಿ ಹೊಂದಾಣಿಕೆ ಎನ್ನುವುದೇ ಇಲ್ಲ. ಇಷ್ಟೊತ್ತಿಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಬೇಕಿತ್ತು. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ಅವರ ಮಾತಿಗೆ ಬೆಲೆ ಅನ್ನೋದ
ಕಾರ್ಯಕ್ರಮದಲ್ಲಿ ಕುಮಾರಣ್ಣ ಮುಂದಿನ ಸಿಎಂ ಎಂಬ ಜೆಡಿಎಸ್ ಮುಖಂಡರು ಅಭಿಮಾನಿಗಳ ಘೋಷಣೆಗೆ ಎಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಅಂಬೇಡ್ಕರ್ ಕಾರ್ಯಕ್ರಮದಲ್ಲಿ ನನ್ನ ವೈಭವೀಕರಣ ಬೇಡ ಎಂದು ಕೇಂದ್ರ ಸಚಿವರು ಹ
Virat Kohli Injury- ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪಾದದ ನೋವಿನಿಂದಾಗಿ ಫೀಲ್ಡಿಂಗ್ ಮಾಡದ ವಿರಾಟ್ ಕೊಹ್ಲಿ ಅವರು, ಏಪ್ರಿಲ್ 15 ರಂದು ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಅವ
ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ಅನಿಶ್ಚಿತತೆ ಹಾದಿ ಹಿಡಿದಿರುವ ಭಾರತೀಯ ಷೇರು ಮಾರುಕಟ್ಟೆ, ಏರಿಳಿತದ ತೂಗುಯ್ಯಾಲೆ ಆಡುತ್ತಿದೆ. ಬಹುತೇಕ ಕುಸಿತದ ಹಾದಿಯಲ್ಲೇ ಇರುವ ಮಾರುಕಟ್ಟೆ, ಕೆಲವೊಮ್ಮೆ ಮಾತ್ರ ಏರಿಕೆಯತ್ತ ಮುಖ ಮಾ
ತುಮಕೂರಿನ ಬಳಿ ಕೆಎಸ್ಆರ್ಟಿಸಿ ಬಸ್ ಭೀಕರ ಅಪಘಾತಕ್ಕೂಡಾಗಿದೆ. ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಪ್ರಯಾಣಿಕರ ಪೈಕಿ ಇಬ್ಬರು ಮೃತಪಟ್ಟಿದ್ದು, 10 ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿವೆ.
ಕೇಂದ್ರ ಸರ್ಕಾರವು ಲೋಕಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಳಕ್ಕೆ ಮುಂದಾಗಿದೆ. ಮಹಿಳಾ ಮೀಸಲಾತಿ ಕಾಯ್ದೆ ಜಾರಿ ಹಾಗೂ ಮರು ವಿಂಗಡಣೆಗೂ ವೇದಿಕೆ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಅಧಿವೇಶನ ಕರೆದು ತಿದ್ದುಪಡಿ ಮಸೂದೆ ಮಂಡನೆಗ
Blessing Muzarabani Vs PSL- ಜಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ ಐಪಿಎಲ್ ಆಡುವ ಸಲುವಾಗಿ ಪಿಎಸ್ಎಲ್ (PSL) ತೊರೆದ ಹಿನ್ನೆಲೆಯಲ್ಲಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಇದೀಗ ಅವರ ಮೇಲೆ 2 ವರ್ಷಗಳ ನಿಷೇಧ ಹೇರಿದೆ. ಕೆಕೆಆರ್ ತಂಡವು ಬಾಂಗ್ಲಾ
ಪಶ್ಚಿಮ ಬಂಗಾಳದಲ್ಲಿ ಅಸ್ತಿತ್ವಕ್ಕೆ ಬರಲಿರುವ ಬಿಜೆಪಿ ಸರ್ಕಾರ, ಯಾವುದೇ ಕಾರಣಕ್ಕೂ ಮುರ್ಷಿದಾಬಾದ್ನಲ್ಲಿ ಬಾಬ್ರಿ ಮಸೀದಿ ನಿರ್ಮಾಣ ಮಾಡಲು ಬಿಡುವುದಿಲ್ಲ ಇದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ವಿಧಾನಸಭೆ ಚುನಾವಣೆಗಾ
ಮೊದಲಿನಿಂದಲೂ ಕಾಂಗ್ರೆಸ್ ಪಕ್ಷ ಗೊಂದಲದ ಗೂಡಾಗಿದೆ ಎಂದ ಸಚಿವ ಕುಮಾರಸ್ವಾಮಿ ಅವರು; ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ನಂತರ ಇದು ದೊಡ್ಡ ಪ್ರಮಾಣದಲ್ಲಿ ಗೋಚರವಾಗುತ್ತಿದೆ ಎಂದು ಹೇಳಿದರು. ಆದರೆ ಅವರ ಪಕ್ಷದ ಬಗ್ಗೆ ನಾ
ಸಂವಿಧಾನದದಿಂದ ಸಾಮಾಜಿಕ ನ್ಯಾಯದ ರಥವನ್ನು ಮುಂದಕ್ಕೆ ಕೊಂಡೊಯ್ಯಬೇಕೆ ಹೊರತು ಹಿಂದಕ್ಕೆ ಎಳೆಯಬಾರದು. ಶಿಕ್ಷಣ, ಸಂಘಟನೆ ಮತ್ತು ಹೋರಾಟಗಳಿಂದ ಸಂವಿಧಾನದ ನೀಡಿದ ನ್ಯಾಯಬದ್ಧ ಹಕ್ಕುಗಳನ್ನು ಪಡೆಯಲು ಸಾಧ್ಯ. ಶಿಕ್ಷಣದಿಂದ ಎಲ್ಲ
ಎಲ್ಲಾ ತಲೆನೋವು ಮೈಗ್ರೇನ್ ಆಗಿರಲ್ಲ! ಬೆನ್ನುಹುರಿ ದ್ರವ ಲೀಕ್ ಆಗೋದ್ಯಾಕೆ? Dr. Sharath Kumar G G
ರಾಜಕಾರಣದಲ್ಲಿ ಯಾವುದನ್ನೂ ಏಕಾಏಕಿ ಬಿಟ್ಟುಕೊಡುವ ಪ್ರಶ್ನೆಯೇ ಬರುವುದಿಲ್ಲ. ಯಾರೇ ಆಗಲಿ ಉನ್ನತ ಹುದ್ದೆ ತ್ಯಜಿಸಬೇಕಾದರೆ ಅದರ ಬದಲಾಗಿ ತಮಗೆ ಏನು ಲಾಭ ಸಿಗಲಿದೆ ಎಂಬುದನ್ನು ಯೋಚಿಸಿಯೇ ಇರುತ್ತಾರೆ. ಬಿಹಾರ ಮುಖ್ಯಮಂತ್ರಿ ಸ
Samrat Choudhary New CM Of Bihar- ಬಿಹಾರದ ರಾಜಕೀಯದಲ್ಲಿ ದೊಡ್ಡ ಬದಲಾವಣೆ! ಹಿರಿಯ ನಾಯಕ ನಿತೀಶ್ ಕುಮಾರ್ ಅವರು ತೆರವುಗೊಳಿಸಲಿರುವ ಸಿಎಂ ಪಟ್ಟೆಕ್ಕೆ ಬಿಜೆಪಿಯ ಸಾಮ್ರಾಟ್ ಚೌಧರಿ ಇದೀಗ ಏರಲಿದ್ದಾರೆ. ಒಬಿಸಿ ಸಮುದಾಯದ ಪ್ರಬಲ ನಾಯಕರಾದ ಇವರು, ರಾಜ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧಿಸಿದಂತೆ ಕಾಂಗ್ರೆಸ್ನಲ್ಲಿ ಭಿನ್ನಮತೀಯ ಚಟುವಟಿಕೆಗಳು ತೀವ್ರಗೊಂಡಿವೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆಲ್ಲುತ್ತಾರಾ ಇಲ್ಲವೋ ಎಂಬ ಬಗ್ಗೆ ಚರ್ಚೆಗ
ಬಿಹಾರದ ನೂತನ ಸಿಎಂ ಸಾಮ್ರಾಟ್ ಚೌಧರಿಯವರು ನಿತೀಶ್ ಕುಮಾರ್ ಅವರನ್ನ ಕೆಳಗಿಳಿಸಿಯೇ ತೀರುತ್ತೇನೆ ಎಂದು ದೊಡ್ಡ ಶಪಥ ಮಾಡಿದ್ದರು. ರಾಜಕೀಯ ಬದಲಾವಣೆಗಳಲ್ಲಿ ಆ ಶಪಥವನ್ನು ಕೆಲ ವರ್ಷಗಳ ಹಿಂದೆ ಕೈಬಿಟ್ಟಿದ್ದರು. ಸದ್ಯ ಬಿಜೆಪ
Rahul Gandhi In West Bengal : ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನು ಮಾರಿದ್ದಾರೆ, ಅವರು ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಿಲ್ಲ ಎಂದು ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. ಬಂಗಾಳದ ಮುರ್ಷಿದಾಬಾ
ಗದಗ ಜಿಲ್ಲೆಯಲ್ಲಿ ಇತ್ತೀಚಿನ ವರ್ಷದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಈ ವರ್ಷದ ಬೇಸಿಗೆಯಲ್ಲಿ ಏಪ್ರಿಪ್ ತಿಂಗಳಿನಲ್ಲಿ ಕಡುಬಿಸಿಲಿನ ಅಟ್ಟಹಾಸ ಜೋರಾಗಿದೆ. ಈವರ್ಷ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದ
ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೆ ಸಚಿವ ಸಂಪುಟ ಪುನರ್ ರಚನೆ ಸದ್ದು ಮಾಡುತ್ತಿದ್ದು, ಆಡಳಿತ ಪಕ್ಷದ 38ಕ್ಕೂ ಹೆಚ್ಚು ಶಾಸಕರು ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ದೆಹಲಿಗೆ ದೌಡಾಯಿಸಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ವರಿಷ್ಠ
ಮಹಾರಾಷ್ಟ್ರದ ನಾಸಿಕ್ನ ಟಿಸಿಎಸ್ ಕಂಪನಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿ, ಕಾನ್ಸ್ಸ್ಟೇಬಲ್ಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿ, ಉದ್ಯೋಗಿಗಳಿಗೆ ಆಗುತ್ತಿದ್ದ ಲೈಂಗಿಕ ಕಿರುಕುಳ, ಮತಾಂತರದ ಜಾಲವನ್ನು ಪತ್ತೆಹಚ್ಚಿ, 8 ಮಂದ
ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಮತ್ತು ಆ ಸಂದರ್ಭದಲ್ಲಿ ನಡೆದ ಲಾಠಿ ಪ್ರಹಾರದ ಕುರಿತು ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಘಟನೆಯನ್ನು ವಿಕಸಿತ ಭಾರತದ ಕಠೋರ ವಾಸ್ತವ ಎಂದ
ದಾವಣಗೆರೆ ದಕ್ಷಿಣದ ಟಿಕೆಟ್ ವಿಚಾರವಾಗಿ ಆರಂಭಗೊಂಡ ಸಂಘರ್ಷ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಸೀರ್ ಅಹ್ಮದ್ ರಾಜೀನಾಮೆ ಕೊಡುವ ಹಂತಕ್ಕೆ ಬಂದು ತಲುಪಿದೆ. ಈ ಮೂಲಕ ಕಾಂಗ್ರೆಸ್ ನಲ್ಲಿ ಮುಸ್ಲಿಂ ನಾಯಕರ ನಡುವಿನ ಕಿ
ಅಮೆರಿಕಾ-ಇರಾನ್ ಮಾತುಕತೆಗಳು ವಿಫಲವಾದ ಬೆನ್ನಲ್ಲೇ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿದೆ. ಈ ಮಧ್ಯೆ ಮಧ್ಯಪ್ರಾಚ್ಯದಲ್ಲಿ ಸಂಘರ್ಷವನ್ನು ಶಮನಗೊಳಿಸಲು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಯುಎ
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ಜತೆಗೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಬಗ್ಗೆ ಬೆಂಗಳೂರು ಹವಾಮ
ಇಸ್ಲಾಮಾಬಾದ್ ಟಾಕ್ಸ್ ಮುರಿದು ಬಿದ್ದಿರುವ ಕಾರಣ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಕವಿದಿದೆ. ಆದರೆ ಅಮೆರಿಕ ಮತ್ತು ಇರಾನ್ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಮುಂದಾಗಿರುವುದು ಶಾಂತಿಯ ಆಶಾಕಿರಣ ಗೋಚರವ
Noida Violence : ಉತ್ತರ ಪ್ರದೇಶದ ನೋಯ್ಡಾದಲ್ಲಿ ಕಾರ್ಮಿಕರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿಂದೆ, ಪಾಕಿಸ್ತಾನದ ಅಥವಾ ದೇಶದ್ರೋಹಿಗಳ ಕೈವಾಡವಿದೆಯೇ ಎನ್ನುವ ಆಂಗಲ್ ನಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶದ ಪೊ
ದಾವಣಗೆರೆ ದಕ್ಷಿಣಕ್ಕೆ ಟಿಕೆಟ್ಗಾಗಿ ಏಳು ಮಂದಿ ಆಕಾಂಕ್ಷಿಗಳು ಅರ್ಜಿ ಹಾಕಿದ್ದಾರೆ. ಈ ಪೈಕಿ ಯಾರಿಗಾದರೂ ಟಿಕೆಟ್ ಕೊಡಿ ಎಂದು ನಾನು ಕೇಳಿದ್ದೆ. ಟಿಕೆಟ್ ಕೊಟ್ಟರೆ, ನಾನು ಗೆಲ್ಲಿಸಿಕೊಂಡು ಬರಲಿಲ್ಲ ಅಂದ್ರೆ ರಾಜೀನಾಮೆ ಕೊಡ್ತ
ವಿಶ್ವದ ಅತ್ಯಂತ ದುಬಾರಿ ನಗರಗಳಲ್ಲಿ ಒಂದಾಗಿರುವ ಟೊಕಿಯೋದಲ್ಲಿ ಭಾರತೀಯ ಮೂಲದ 3 ಸದಸ್ಯರ ಕುಟುಂಬ ಜೀವನ ಸಾಗಿಸಲು ಮಾಸಿಕವಾಗಿ ಎಷ್ಟು ಖರ್ಚಾಗಬಹುದು ಎಂಬುದನ್ನು ಮಹಿಳೆಯೊಬ್ಬರು ವಿವರಿಸಿದ್ದು, ತಿಂಗಳಿಗೆ ಬರೋಬ್ಬರಿ 2.9 ಲಕ್ಷ
ಪ್ರಜಾಪ್ರಭುತ್ವದಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯಕ್ಕೆ ಸ್ಥಾನವಿದೆಯೇ ಹೊರತ, ವೈಯಕ್ತಿಕ ದ್ವೇಷಕ್ಕೆ ಅಲ್ಲ. ಇಲ್ಲಿ ರಾಜಕೀಯ ವಿರೋಧಿಗಳು ವೈಯಕ್ತಿಕ ಮಟ್ಟದಲ್ಲಿ ಉತ್ತಮ ಸಂಬಂಧ ಹೊಂದಬಹುದು. ಅದೇ ರೀತಿ ಪ್ರಸ್ತುತ ಭಾರತದ ರಾ
ಬಾಳಿನಲ್ಲಿ ತೂರಿ ಬಂದ ಅಪಮಾನದ ಕಲ್ಲುಗಳನ್ನೇ ಬಾಬಾಸಾಹೇಬ್ ಅಂಬೇಡ್ಕರರು ಭವಿಷ್ಯದಲ್ಲಿ ಸಂವಿಧಾನ ರಚನೆಗೆ ಅಡಿಪಾಯ ಮಾಡಿಕೊಂಡ ಕಥನವಿದು. ತಾವು ಉಂಡ ನೋವುಗಳೇ ಇಂದು ಭಾರತೀಯರ ಹಕ್ಕುಗಳಾಗಿವೆ; ಜನರ ಆತ್ಮಗೌರವಗಳಾಗಿವೆ. ‘ಅಂಬೇ
ಸಾಧನೆಗೆ ಛಲವಿದ್ದರೆ ಯಾರಿಗೆ ಆಗಲಿ ಉತ್ತಮ ಅವಕಾಶಗಳು ಸಿಗುತ್ತದೆ ಹಾಗೂ ಜಾಗತಿಕ ವೇದಿಕೆಯಲ್ಲಿ ತನ್ನ ಛಾಪನ್ನು ಮೂಡಿಸಬಹುದು ಎಂಬುದನ್ನು ಮಂಡ್ಯದ ಕಿರಣ್ ಪುಟ್ಟಲಿಂಗಯ್ಯ ಎಂಬ ವ್ಯಕ್ತಿ ವಿಶ್ವದ ಅತಿದೊಡ್ಡ ಕ್ರೂಸ್ ಹಡಗು 'ಲ
ಈ ವರ್ಷ ಪೆಸಿಫಿಕ್ ಸಾಗರದಲ್ಲಿ 'ಎಲ್ ನಿನೊ' ಎಫೆಕ್ಟ್ ನಿಂದಾಗಿ ಭಾರತದ ನೈಋತ್ಯ ಮಾನ್ಸೂನ್ ಮೇಲೆ ನೇರ ಪರಿಣಾಮ ಬೀರಲಿದೆ. ಈ ಬಾರಿ ದೇಶದಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಮಳೆ ಕೊರತೆಯ ಜೊತೆಗೆ, ದೇಶದಾದ್ಯಂತ ವಾ
ದಾವಣಗೆರೆ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುವ ಮೊದಲೇ ರಾಜ್ಯ ರಾಜಕೀಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತ ಬಣದ ಇಬ್ಬರು ನಾಯಕರ ವಿರುದ್ದ ಕ್ರಮ ಆಗಿದೆ. ಅಬ್ದುಲ್ ಜಬ್ಬಾರ್ ಅವರು ಕೆಪ
ಕರ್ನಾಟಕ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಲ್ಲಿ ಕಂಡುಬರುತ್ತಿರುವ ಗೊಂದಲ, ಕೈ ನಾಯಕರ ಆತಂಕವನ್ನು ಹೆಚ್ಚಿಸಿದೆ. ಮುಸ್ಲಿಂ ನಾಯಕರ ಸರಣಿ ರಾಜೀನಾಮೆ ರಾಜ್ಯ ಕಾಂಗ್ರೆಸ್ನ ಒಂದು ಬಣಕ್ಕೆ ಖುಷಿ ತಂದುಕೊಟ್ಟಿದ್ದರೆ, ಮತ್ತೊಂದು
PM Modi and DK Shivakumar in Dias : ಆದಿಚುಂಚನಗಿರಿ ಮಠದ 71ನೇ ಪೀಠಾಧಿಪತಿಗಳಾದ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆಯುಳ್ಳ ಮಂದಿರವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ನರೇಂದ್ರ ಮೋದಿ, ಏಪ್ರಿಲ್ ಹದಿನೈದರಂದು ಮಠಕ್ಕೆ ಆಗಮಿಸಲಿದ್ದಾರೆ. ಆ ಕಾರ
ಮಂಡ್ಯದಲ್ಲಿ ಆಟೊಮೋಟಿವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ(ARAI) ಸ್ಥಾಪನೆಗೆ 500 ಎಕರೆ ಭೂಮಿ ಮಂಜೂರು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಜಾಗವನ್ನು ಗುರುತಿಸಲು ಜಿಲ್ಲಾಧಿಕಾರಿಗೆ ತಿಳಿಸಿದೆ. ಈ ಮೊದಲು ಯೋ
ಮಾವು ಪ್ರಿಯರ ನೆಚ್ಚಿನ ಅಲ್ಫಾನ್ಸೋ (ಆಪೂಸ್) ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇಳುವರಿ ಕುಸಿತದ ಹಿನ್ನೆಲೆಯಲ್ಲಿ ಬೆಲೆ ಗಗನಕ್ಕೇರಿದ್ದು, ಒಂದು ಡಜನ್ಗೆ 1,600 ರೂ. ನಿಂದ 2,000 ರೂ. ವರೆಗೆ ಮಾರಾಟವಾಗುತ್ತಿದೆ. ರಾಜ್ಯದಲ್ಲಿ ಈ ಬಾರಿ ಮಾ

29 C