ಮಧ್ಯಪ್ರಾಚ್ಯದಲ್ಲಿ ಯುದ್ಧದ ನಡುವೆ ಅಮೆರಿಕಾ ಹಾಗೂ ಇರಾನ್ ನಾಯಕರ ನಡುವೆ ವಾಕ್ಸಮರ ಜೋರಾಗಿದ್ದು, ಕ್ಷಿಪಣಿ ದಾಳಿಯಷ್ಟೇ ಬಿರುಸಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ಭೀಕರ ದಾಳಿ ನಡೆಸಿ ಅವರನ್ನು ಶ
ಬಿಜೆಪಿಯಲ್ಲಿ ರೆಬೆಲ್ ಆಗಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ್ದಾರೆ. ಯತ್ನಾಳ್ ಪ್ರಚಾರ ಬಿಜೆಪಿ ಪಾಳಯದಲ್ಲಿ ಚರ್ಚೆಗ
Bagalkot By Poll : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ ಒಂಬತ್ತರಂದು ನಡೆಯಲಿರುವ ಚುನಾವಣೆಯ ಬಹಿರಂಗ ಪ್ರಚಾರ ಮುಗಿಯಲು ಇನ್ನು ಕೇವಲ ನಾಲ್ಕು ದಿನಗಳು ಬಾಕಿಯಿದೆ. ಈ ನಡುವೆ, ಆಂತರಿಕ ವ
ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ರಾಜ್ಯದಲ್ಲಿ ಎದುರಾಗಿದ್ದು ಆಟೋ ಅನಿಲ ಬಿಕ್ಕಟ್ಟಿನಿಂದಾಗಿ LPG ಔಟ್ ಲೆಟ್ ಗಳು ಭಾಗಶಃ ಸ್ಥಗಿತಗೊಂಡ ಬೆನ್ನಲ್ಲೇ, ಗ್ರಾಹಕರ ಬೇಡಿಕೆಯನ್ನು ಪೂರೈಸಲು ಇಂಡಿಯನ್ ಆಯಿಲ್ ಸಂಸ್ಥೆ ಮುಂದ
ಉತ್ತರ ಕರ್ನಾಟಕದ ಜಿಲ್ಲೆಗಳು, ದಕ್ಷಿಣ ಒಳನಾಡು ಸೇರಿದಂತೆ ಕರಾವಳಿಯ ಎರಡು ಜಿಲ್ಲೆಗಳಿಗೆ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ನಾಳೆಯಿಂದ ಮಳೆ ಆರಂಭ ಆಗಲಿದೆ.
Life Tax Increase in Karnataka : ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಜೀವಿತಾವಧಿ ತೆರಿಗೆಯನ್ನು ಕರ್ನಾಟಕ ಸರ್ಕಾರ ಹೆಚ್ಚಿಸಿದೆ. ಈ ಸಂಬಂಧ, ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಎಲ್ಲಾ ರಾಜ್ಯಗ
Amit Shah visits to Bengaluru : ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ದಿನದ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಆದಿಚುಂಚನಗಿರಿ ಮಠದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಮಿತ್ ಶಾ, ರಾಜ್ಯಕ್ಕೆ ಬರುತ್ತಿದ್ದಾರಾದರೂ, ಉಪಚುನಾವಣ
ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ. ದಾಸಕರಿಯಪ್ಪ ಪರ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಮಾಜಿ ಸಚಿವ ಶ್ರೀರಾಮುಲು ಭರ್ಜರಿ ಮತಯಾಚನೆ ಮಾಡಿದ್ದು,
ಡಿಜಿಟಲ್ ಬ್ಯಾಕಿಂಗ್ ಸಮಯದಲ್ಲಿ ವಂಚನೆ ಹಾಗೂ ಇತರೆ ತೊಂದರೆಗಳಿಗೆ ಕಡಿವಾಣ ಹಾಕಲು ಬ್ಯಾಂಕ್ ಹಾಗೂ ಟೆಲಿಕಾಂ ಸಂಸ್ಥೆಗಳು ಜಂಟಿಯಾಗಿ ಒನ್ ಟೈಮ್ ಪಾಸ್ ವರ್ಡ್ ಬದಲಿಗೆ, ಸೈಲೆಂಟ್ ಅಥೆಂಟಿಕೇಶನ್ ಮೆಕ್ಯಾನಿಸಂ ಎಂಬ ಸ್
ಬಾಗಲಕೋಟೆ, ವಿಜಯಪುರದಲ್ಲಿ ಕೇಸರಿ ಬ್ರ್ಯಾಂಡೆಡ್ ನಾಯಕರಾಗಿರುವ ಬಸನಗೌಡ ಪಾಟೀಲ ಯತ್ನಾಳ್ ಅವರು ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದು, ಉಪಚುನಾವಣೆಗೆ ಹಿಂದೂಗಳ ಮತ ಸೆಳೆಯುವುದಕ್ಕಾಗಿ ಈಗ ಉಚ್ಛಾಟನೆ ಮಧ್ಯೆಯೂ ಅಖಾಡಕ್ಕೆ
ಮಧ್ಯಪ್ರಾಷ್ಯದಲ್ಲಿನ ಯುದ್ಧದಿಂದಾಗಿ ಎದುರಾಗಿರುವ ಅನಿಲ ಬಿಕ್ಕಟ್ಟು, ಇದರ ಜೊತೆಗೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಗಳ ಹಿನ್ನೆಯಲ್ಲಿ ಕಾರ್ಮಿಕರ ಕೊರತೆಯುಂಟಾಗಿದ್ದು, ಬೋಟ್ ಗಳು ದಡದಲ್ಲೇ ಲಂಗರು ಹಾ
ಸಮುದ್ರದ ಮೂಲಕ ಕಚ್ಚಾತೈಲ ಸೇರಿದಂತೆ ಪೆಟ್ರೋಲಿಯನಂತಹ ಭಾರಿ ಪ್ರಮಾಣದ ದ್ರವ ಸರಕುಗಳನ್ನು ನಿರ್ವಹಣೆ ಮಾಡಲು ನವಮಂಗಳೂರು ಬಂದರು ಪ್ರಾಧಿಕಾರ ಸಿದ್ದತೆ ನಡೆಸುತ್ತಿದ್ದು, ಬರೋಬ್ಬರಿ 438.29 ಕೋಟಿ ವೆಚ್ಚದಲ್ಲಿ ಇದಕ್ಕಾಗಿ ಬರ್ತ್
ಪೆಟ್ರೋಲ್ ದರ ಏರಿಕೆ ಹಾಗೂ ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ಎದುರಾಗುತ್ತಿರುವ ಇಂಧನ ಅನಿಶ್ಚಿತತೆ ನಡುವೆ ರಾಜ್ಯದ ಜನ ಹೆಚ್ಚಾಗಿ ವಿದ್ಯುತ್ ಚಾಲಿತ ವಾಹನಗಳ ಖರೀದಿಗೆ ಒಲವು ತೋರಿಸುತ್ತಿದ್ದು, ಬೆಂಗಳೂರಿನ ಇದರ ಡಿಮ್
BMRCL Plan In Yellow Line- ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ (ಆರ್.ವಿ. ರಸ್ತೆ-ಬೊಮ್ಮಸಂದ್ರ) ಮೇ ತಿಂಗಳಿನಿಂದ ಪ್ರತಿ 5 ನಿಮಿಷಕ್ಕೊಂದು ರೈಲು ಸಂಚರಿಸುವಂತೆ ಬಿಎಂಆರ್ಸಿಎಲ್ ಯೋಜನೆ ರೂಪಿಸಿದೆ. ಪ್ರಸ್ತುತ 9 ನಿಮಿಷಗಳ ಅಂತರದಲ್ಲಿ ರೈಲುಗಳು ಸಂ
ತನ್ನ ಕ್ರಿಕೆಟ್ ವೃತ್ತಿಜೀವನವನ್ನು ಕಪಿಲ್ ದೇವ್ ಮತ್ತು ತನ್ನ ಮಗನ ವೃತ್ತಿ ಜೀವನವನ್ನು ಮಹೇಂದ್ರ ಸಿಂಗ್ ಧೋನಿ ಹಾಳುಗೆಡವಿದ್ದರು ಎಂದು ಭಾರತ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಆರೋಪ ಮಾಡಿದ
No shortage of LPG : ದೇಶದಲ್ಲಿ ಗ್ಯಾಸ್ ಸಮಸ್ಯೆ ಇದೆ ಎನ್ನುವುದು ಸುಳ್ಳು. LPGಯಲ್ಲಿ ಕೊರತೆಯಿದೆ ಎನ್ನುವ ವಿಷಯವನ್ನು ಅತಿಶಯಗೊಳಿಸಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯ ಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಹೇಳಿದ್ದಾರೆ
Indian Premier League 2026- ಕಳೆದ ಸೀಸನ್ ನಿಂದಲೂ ಕಹಿಯುಣ್ಣುತ್ತಲೇ ಇರುವ ಚೆನ್ನೈ ಸೂಪರ್ ಕಿಂಗ್ಸ್ ಇದೀಗ ತವರಿನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಗೆಲ್ಲುವ ಪಣದೊಂದಿಗೆ ಕಣಕ್ಕಿಳಿಯುತ್ತಿದೆ. ಅತ್ತ ಮೊದಲನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್
2023 ರ ವಿಧಾನಸಭಾ ಚುನಾವಣೆ ಫಲಿತಾಂಶ ಕುರಿತಂತೆ ಜಯನಗರ ಕ್ಷೇತ್ರದಲ್ಲಿ ಮತ ಮರು ಎಣಿಕೆಯಾಗಬೇಕು ಎಂಬ ಅರ್ಜಿಯನ್ನು ಗುರುವಾರ ಹೈಕೋರ್ಟ್ ವಿಚಾರಣೆ ನಡೆಸಿದೆ. ಅರ್ಜಿ ಸಲ್ಲಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಯವರು ಕ
ಮದುವೆ ಆಗುತ್ತೇನೆ ಎಂದು ನಂಬಿಸಿ ದೈಹಿಕ ಸಂಬಂಧ ಹೊಂದಿದ ಕೇಸ್ನಲ್ಲಿ ಆರೋಪಿಗೆ ಮದುವೆ ಆಗಬೇಕು ಎಂಬ ಷರತ್ತು ವಿಧಿಸಿದ 20 ದಿನಗಳ ಜಾಮೀನು ನೀಡಿದೆ. ಆರೋಪಿ ಬಿಡುಗಡೆಗೆ ಕಾರಾಗೃಹಕ್ಕೆ ಆದೇಶ ನೀಡಿದ್ದು, ಮದುವೆಯಾದ ಬಳಿಕ ಪ್ರಮಾಣ
ಬೆಂಗಳೂರು - ಅರಸೀಕೆರೆ ನಿಲ್ದಾಣದ ನಡುವೆ ಹೊಸ ಮೆಮು ರೈಲು ಓಡಿಸಲು ನಿರ್ಧರಿಸಲಾಗಿದೆ. ಈ ರೈಲಿನ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮಾರ್ಗ ಮಧ್ಯೆ 26 ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಭಾನುವಾರ ಹೊರತುಪಡಿಸಿ ನಿತ್ಯ ಈ ರೈಲು ಸಂ
ಮಹತ್ವದ ಬೆಳವಣಿಗೆಯೊಂದರಲ್ಲಿ ಇರಾನ್ ಮುಚ್ಚಿರುವ ಹಾರ್ಮುಜ್ ಜಲಸಂಧಿಯನ್ನು ತೆರೆಸಲು ಜಾಗತಿಕ ಪ್ರಯತ್ನ ಆರಂಭವಾಗಿದ್ದು, ಈ ಪ್ರಯತ್ನಕ್ಕೆ ಯುಕೆ ಮನವಿ ಮೇರೆಗೆ ಭಾರತ ಕೂಡ ಕೈಜೋಡಿಸಿದೆ. ಒಟ್ಟು 35 ದೇಶಗಳು ಇಂತದ್ದೊಂದು ಪ್ರಯ
Mumbai Cricket Association Important Move - ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಪೈಪೋಟಿ ನೀಡಲು ಮುಂಬೈ ಕ್ರಿಕೆಟ್ ಸಂಸ್ಥೆ (MCA) ನವಿ ಮುಂಬೈನಲ್ಲಿ 1 ಲಕ್ಷ ಆಸನ ಸಾಮರ್ಥ್ಯದ ಬೃಹತ್ ಕ್ರೀಡಾಂಗಣ ನಿರ್ಮಿಸಲು ಯೋಜಿಸಿದೆ. ಇತ್ತೀಚಿನ ವರ್ಷಗಳಲ್ಲ
ಬಿಹಾರ ಚುನಾವಣೆಯ ಸಂಬಂಧ ಜಿಎಸ್ ಟಿ ದರವನ್ನು ಕಡಿತಗೊಳಿಸಿದರು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 10,000 ಕೋಟಿ ನಷ್ಟವಾಗಿದೆ. ಜಿಎಸ್ ಟಿ ಕಡಿತದ ಮುಂಚೆ 10% ಇದ್ದ ಜಿಎಸ್ ಟಿ ಬೆಳವಣಿಗೆ ಈಗ ಶೇ. 4 ಕ್ಕೆ ಕುಸಿದಿದೆ. ಕೇಂದ್ರ ಸರ್ಕಾರ ರಾಜ್
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಲೇಜು ಪ್ರಾಧ್ಯಾಪಕನ ಜತೆ ವಿದ್ಯಾರ್ಥಿನಿ ಹೆಸರು ಕಲ್ಪಿಸಿ ಅಪಪ್ರಚಾರ ಮಾಡಿದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಸಾವಿ
ಮಧ್ಯಪ್ರಾಚ್ಯ ಸಂಘರ್ಷ ಸೃಷ್ಟಿಸುತ್ತಿರುವ ಜಾಗತಿಕ ಬಿಕ್ಕಟ್ಟುಗಳು ಒಂದೆರೆಡಲ್ಲ. ಈ ಸುದೀರ್ಘ ಕಾದಾಟದಿಂದಾಗಿ ಈಗಾಗಲೇ ಜಾಗತಿಕ ಮಟ್ಟದಲ್ಲಿ ತೈಲ ಮತ್ತು ಅನಿಲ ಕೊರತೆಯುಂಟಾಗಿದೆ. ಈಗ ಇದೇ ಯುದ್ಧ ಭಾರತದಲ್ಲಿ ಇಂಟರ್ನೆಟ್ ಸೇವ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ 5943 ಗ್ರಾಮಪಂಚಾಯತಿಗಳ ತೆರಿಗೆ ಸಂಗ್ರಹಿಸುವಲ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದೆ. ಒಟ್ಟು ಪ್ರಸ್ತುತ ಸಾಲಿನಲ್ಲಿ ₹1560.76 ಕೋಟಿ ತೆರಿಗೆ ಸಂಗ್ರಹ ಮಾಡಲಾಗಿದೆ. ಈ ಪೈಕ
Nuwan Tushara Vs SLC- ಐಪಿಎಲ್ 2026ರಲ್ಲಿ ಆಡಲು ನಿರಾಕ್ಷೇಪಣಾ ಪತ್ರ (NOC) ನೀಡದ ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿರುದ್ಧ ವೇಗಿ ನುವಾನ್ ತುಷಾರ ಅವರು ಕೊಲಂಬೊ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಫಿಟ್ನೆಸ್ ಕಾರಣ ನೀಡಿ ಎನ್ಒಸಿ ನಿರಾಕರಿ
ಜನಗಣತಿ ಪ್ರಕ್ರಿಯೆ ಅಧಿಕೃತವಾಗಿ ಶುರುವಾಗಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ಆಗಿದೆ. ಇದು ಡಿಜಿಟಲ್ ಇಂಡಿಯಾದ ಅತಿ ದೊಡ್ಡ ಮೈಲಿಗಲ್ಲಾಗಿದೆ. ವೆಬ್ ಪೋರ್ಟಲ್, ಮೊಬೈಲ್ ಆಪ್, ಮ್ಯಾಪಿಂಗ್ ತಂತ್ರಜ್ಞಾನ ಬಳಸಿ ದೇಶದ ಕಟ್ಟಕಡೆಯ ವ್
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಪಡೆಯುವ ರೋಗಿಗಳಿಗೆ ಉನ್ನತ ಮಟ್ಟದ ಹಾಗೂ ಸುರಕ್ಷಿತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ, 'ನೆಫ್ರೋಪ್ಲಸ್' ಸಂಸ್ಥೆಯು ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮಾನಿಟರಿಂಗ್ ವ್
ಅಮೆರಿಕ ಮತ್ತು ಇಸ್ರೇಲ್ ಜೊತೆ ಸುದೀರ್ಘ ಕಾದಾಟದಲ್ಲಿ ನಿರತವಾಗಿರುವ ಇರಾನ್, ಈ ಬಿಕ್ಕಟ್ಟಿನ ಸಂದರ್ಭದಲ್ಲೂ ಭಾರತದ ಜೊತೆಗಿನ ತನ್ನ ದೋಸ್ತಿಯನ್ನು ಮರೆತಿಲ್ಲ. ಭಾರತವನ್ನಯ ಘನಿಷ್ಠ ಮಿತ್ರ ರಾಷ್ಟ್ರ ಎಂದು ಕರೆದಿದ್ದ ಇರಾನ್
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ. ಈ ಎರಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದರೆ ಸಿಎಂ ಸಿದ್ದರಾಮಯ್ಯ ಅವರ ಬಲ ಹೆಚ್ಚಲಿದೆ ಎಂದೇ ಚರ್ಚೆಗಳು ನಡೆಯುತ್ತಿವೆ.
ಅಜ್ಜಿಯೊಬ್ಬರು ಮೃತಪಟ್ಟಿದ್ದು ಅಂತಿಮ ಸಂಸ್ಕಾರದ ವೇಳೆ ಕೋತಿಯೊಂದು ಬಂದು ಕುಳಿತು ಕಣ್ಣೀರಿಟ್ಟು ವಿದಾಯ ಹೇಳಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ರಾಮನಗರ ಸಮೀಪದ ಹಳ್ಳಿಯೊಂದರಲ್ಲಿ ನಡೆದಿದೆ. ಪ್ರಾಣಿ ಮತ್ತು ಮನುಷ್ಯನ ಅವ
ಮಧ್ಯಪ್ರಾಚ್ಯದಲ್ಲಿ ಇರಾನ್ ಯುದ್ಧದ ನಡುವೆ ದೇಶದಲ್ಲಿ ಆಡಳಿತದ ಕುರಿತು ಸಂಘರ್ಷ ಜೋರಾಗಿದ್ದು, IRGC ದೇಶದ ಆಡಳಿತ ನಿಯಂತ್ರಣವನ್ನು ತೆಗೆದುಕೊಂಡಿದ್ದು, ಅಧ್ಯಕ್ಷರನ್ನೇ ಸೈಡ್ ಲೈನ್ ಮಾಡಿದೆ ಎಂದು ವರದಿಯಾಗಿದೆ. ಈ ನಡುವೆ ಅಮೆ
ಮಹತ್ವದ ಬೆಳವಣಿಗೆಯೊಂದರಲ್ಲಿ ತನ್ನ ರಾಜ್ಯಸಭೆ ಉಪನಾಯಕನ ಸ್ಥಾನದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ಆಮ್ ಆದ್ಮಿ ಪಕ್ಷ (ಆಪ್) ರಾಘವ್ ಚಡ್ಡಾ ಅವರಿಂದ ಈ ಸ್ಥಾನ ಕಿತ್ತುಕೊಂಡು ಅಶೋಕ್ ಮಿತ್ತಲ್ ಅವರಿಗೆ ನೀಡಲು ನಿರ್ಧರಿಸಿದ
ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದಂತಹ ಉದ್ವಿಗ್ನ ಪರಿಸ್ಥಿತಿಯು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದ್ದರೂ, ಭಾರತದ ಪರಿಸ್ಥಿತಿ ಸುರಕ್ಷಿತವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾ
ದಿನಬೆಳಗಾದರೆ ಸಮಸ್ಯೆಗಳನ್ನೇ ಗೊಣಗುವ, ನೆಮ್ಮದಿ ಬಿಟ್ಟು ಬದುಕುವವರ ಬಗ್ಗೆ ಪುರಂದರದಾಸರು ಕೀರ್ತನೆಯೊಂದನ್ನು ಬರೆದಿದ್ದು, ಅದರ ಅರ್ಥಬದ್ಧವಾದ ವಿವರವನ್ನು ಅಂಕಣಕಾರರಾದ ಶ್ರೀನಾಥ್ ಭಲ್ಲೆ ಅವರು ಸೊಗಸಾಗಿ ವಿವರಿಸಿದ್ದಾರೆ
ಕೇರಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಿ ವೋಟರ್ ಸಮೀಕ್ಷೆಯು ಬಹಿರಂಗವಾಗಿದೆ. ಆಡಳಿತರೂಢ ಎಡರಂಗದ ಮತಗಳ ಮೇಲೆ ಬಿಜೆಪಿ ಪರಿಣಾಮ ಬೀರಲಿದೆ. ಇದರ ಲಾಭ ಯುಡಿಎಫ್ ಮೇಲಾಗಲಿದ್ದು, ಬಹುಮತಗೊಳೊಂದಿಗೆ ಸರ್ಕಾರ ರಚಿಸುವ ಸಾಧ್
ಭಾರೆತೀಯ ಷೇರು ಮಾರುಕಟ್ಟೆ ಇಂದು ವಿಚಿತ್ರವಾದ ಏರಿಳಿತಕ್ಕೆ ಸಾಕ್ಷಿಯಾಗಿದೆ. ಏ.2ರ ಆರಂಭಿಕ ವಹಿವಾಟಿನಲ್ಲಿ ಭಾರೀ ಕುಸಿತ ಕಂಡು ಹೂಡಿಕೆದಾರರ 10 ಲಕ್ಷ ಕೋಟಿ ರೂ. ನಷ್ಟಕ್ಕೆ ಕಾರಣವಾಗಿದ್ದ ಷೇರು ಮಾರುಕಟ್ಟೆ, ಮಧ್ಯಾಹ್ನದ ವೇಳೆಗೆ
ಮಧ್ಯಪ್ರಾಚ್ಯದಲ್ಲಿನ ಸಂಘರ್ಷವನ್ನು ಪಾಕಿಸ್ತಾನ ಲಾಭವಾಗಿಸಿಕೊಂಡು ಭಾರತದ ಮೇಲೆ ದುಸ್ಸಾಹಸಕ್ಕೆ ಮುಂದಾದರೆ, ಭಾರತೀಯ ಪಡೆಗಳಿಂದ ಅಭೂತಪೂರ್ವ ಹಾಗೂ ನಿರ್ಣಾಯಕ ಕ್ರಮ ಎದುರಿಸಬೇಕಾಗುತ್ತೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂ
ಬೆಂಗಳೂರಲ್ಲಿ ಜೀವನದ ಬಂಡಿ ಸಾಗಿಸಲು ದಂಪತಿ ಇಬ್ಬರೂ ಕೆಲಸ ಮಾಡುತ್ತಿದ್ದರು. ಎಳೆಯ ಮಗುವಿನ ಬಗ್ಗೆ ಸಾವಿರಾರು ಕನಸುಗಳನ್ನು ಹೊತ್ತಿದ್ದರು. ರಾತ್ರಿ ಹಗಲು ಜೋಪಾನ ಮಾಡುತ್ತಾ ಮುದ್ದಾಗಿ ಸಾಕಿದ್ದ ಮಗು ಒಂದು ದಿನ ಅಚಾನಕ್ ಆಗಿ ಬ
ಬಾಗಲಕೋಟೆಯಲ್ಲಿ ವಿದ್ಯಾರ್ಥಿ ಮತದಾರರ ವಿವಾದ ಇದೀಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೊರಗಿನಿಂದ ಬಂದ ವಿದ್ಯಾರ್ಥಿಗಳಿಗೆ ಮತದಾನಕ್ಕೆ ಅವಕಾಶ ನೀಡುತ್ತಿರುವ ವಿಚಾರವಾಗಿ ಎರಡು ಪಕ್ಷದ ಮುಖಂಡರ ಭಿನ್ನವಾದ ಮಂಡಿಸುತ್ತಿ
ಮಾಲ್ಡಾ ಘಟನೆಯು ಆಕಸ್ಮಿಕವಲ್ಲ, ಇದು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಜೆಪಿ ರೂಪಿಸಿರುವ ದೊಡ್ಡ 'ಗೇಮ್ ಪ್ಲಾನ್' ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯ
ಇರಾನ್ ಮೇಲಿನ ಯುದ್ಧದ ಕುರಿತು ಸ್ವತಃ ಅಮೆರಿಕನ್ನರಲ್ಲೇ ವಿರೋಧ ಕೇಳಿ ಬರುತ್ತಿದ್ದು, ಈ ಕುರಿತು ಟ್ರಂಪ್ ಪ್ರತಿಕ್ರಿಯೆ ನೀಡಿ ಇರಾನ್ ತೈಲವನ್ನು ವಶಪಡಿಸಿಕೊಳ್ಳೋದು ಸುಲಭ ಆದರೆ, ಯುದ್ದ ಮುಂದುವರೆಸಲು ಅಮೆರಿಕನ್ನರಿಗೆ ಇ
ಜಾಗತಿಕ ಮಟ್ಟದಲ್ಲಿ ಟೆಕ್ ಕಂಪನಿಗಳಲ್ಲಿ ಉದ್ಯೋಗ ಕಡಿತವೆಂಬ ಪೆಡಂಭೂತ ಅಟ್ಟಹಾಸ ಮೆರೆಯುತ್ತಿದ್ದು, ಪ್ರತಿಷ್ಠಿತ ಒರಾಕಲ್ ಭಾರೀ ಪ್ರಮಾಣದಲ್ಲಿ ತನ್ನ ಉದ್ಯೋಗಿಗಳನ್ನು ಮನೆಗೆ ಕಳುಹಿಸಿದೆ. ಉದ್ಯೋಗಿಗಳಿಗೆ ಒಂದು ಇ-ಮೇಲ್ ಮ
ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಸಮೃದ್ಧಿ ಎಕ್ಸ್ಪ್ರೆಸ್ವೇಯ ಕಡ್ವಾಂಚಿ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ಟ್ರಕ್ ಕಾರ್ಮಿಕರ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ನಡುವೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅಮೆರಿಕಾದ ಜನತೆಗೆ ಬಹಿರಂಗ ಪತ್ರ ಬರೆದಿದ್ದು, ತಾವು ಎಂದಿಗೂ ಯುದ್ದವನ್ನು ಆರಂಭಿಸಿಲ್ಲ, ಅಲ್ಲದೆ, ಇರಾನ್ ಅನ್ನು ಬೆದರಿಕೆ ಎಂದು ತೋರಿ
ಚುನಾವಣಾ ಆಯೋಗವು ಕೇಂದ್ರ ಸರ್ಕಾರ ಹಾಗೂ ಬಿಜೆಪಿಯ ನಿಯಂತ್ರಣದಲ್ಲಿದೆ ಎಂದು ಪುನರುಚ್ಚರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಆಯೋಗ
ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಇಕ್ಕಟ್ಟಿಗೆ ಸಿಲುಕಿದ್ದಾರ. ದಾವಣಗೆರೆ ದಕ್ಷಿಣದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆದ್ದರೆ ಜಮೀರ್ಗೆ ಒಂದು ರೀತಿಯಲ್ಲಿ ಹಿನ್ನಡೆ ಮಾತ್ರವಲ್ಲ ಸೋತರೂ ಕೂಡಾ
Vehicle Price and Life Tax Increased : ಇವಿ ವಾಹನಗಳ ಜೀವಿತಾವಧಿ ತೆರಿಗೆಯನ್ನು ಏಪ್ರಿಲ್ ಒಂದರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ. FADA ವರದಿ ಪ್ರಕಾರ SUV ಮತ್ತು ಮಧ್ಯಮ ವಿಭಾಗದ ವಾಹನಗಳ ಬೇಡಿಕೆ ಸ್ಥಿರವಾಗಿದ್ದರೂ, ಡೀಲರ್ಗಳು ಹೆಚ್ಚುತ್ತಿರು
ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ತುತ್ತಾಗಿ ಮೃತಪಟ್ಟ ತರಬೇತಿ ನಿರತ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಅವರ ಪೋಷಕರು, ತಮ್ಮ ಮಗಳ ಸಾವಿಗೆ ನ್ಯಾಯ ಒದಗಿಸುವಂತೆ ಕೋರಿ ಪೊಲೀಸ್ ಅಧಿಕಾರಿಗಳ ಮೊರೆ ಹೋಗಿದ್ದ
ದಾವಣಗೆರೆ ದಕ್ಷಿಣ ಉಪ ಚುನಾವಣಾ ಕಣ ರಂಗೇರುತ್ತಿದೆ. ಈ ನಡುವೆ ಶಾಮನೂರು ಮೊಮ್ಮಗನನ್ನು ಗೆಲ್ಲಿಸಲು ಕಾಂಗ್ರೆಸ್ ಲಿಂಗಾಯತ ನಾಯಕರು ಟೊಂಕ ಕಟ್ಟಿ ನಿಂತಿದ್ದಾರೆ. ಮತ್ತೊಂದು ಕಡೆಯಲ್ಲಿ ಕುತೂಹಲ ಎಂಬಂತೆ ಕೆಲವು ಬಿಜೆಪಿ ಮುಖಂಡರು
ಮಾತುಕತೆಗಳ ನಡುವೆ ಇರಾನ್ ಮೇಲಿನ ಅಮೆರಿಕಾದ ಆಕ್ರಮಣದಿಂದಾಗಿ ಆರಂಭವಾದ ಯುದ್ಧಕ್ಕೆ ಸ್ವತಃ ಅಮೆರಿಕನ್ನರಲ್ಲೇ ವಿರೋಧ ಕೇಳಿಬರುತ್ತಿದ್ದು, ಇದಕ್ಕೆ ಕಾರಣ ನೀಡಿರುವ ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಇರಾ
Bagalkot By Election : ಕರ್ನಾಟಕದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಪ್ರಚಾರ ಬಿರುಸಿನಿಂದ ಸಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಜೆಡಿಎಸ್ ನಾಯಕರು ಪ್ರಚಾರವನ್ನು ಮಾಡುತ್ತಿದ್ದಾರೆ. ಕೇಂದ್ರ
ಚಿನ್ನ ಬೆಳ್ಳಿ ದರದ ಹಾವು ಏಣಿ ಆಟ ಮುಂದುವರಿದಿದೆ. ನಿನ್ನೆ ಬರೋಬ್ಬರಿ 3440 ರೂಪಾಯಿ ಹೆಚ್ಚಳವಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ದಿಢೀರನೆ ಇಳಿಕೆ ಕಂಡಿದೆ. ಮಾರ್ಚ್ 27 ರಿಂದ ಏರಿಕೆಯಾಗುತ್ತಿದ್ದ ಚಿನ್ನ ಬೆಳ್ಳಿ ದರಕ್ಕೆ ಇಂದು ಬ್ರ
ಬೆಂಗಳೂರಿನ ಐತಿಹಾಸಿಕ ಧರ್ಮರಾಯಸ್ವಾಮಿ ದೇವಸ್ಥಾನದ ಕರಗ ಶಕ್ತ್ಯೋತ್ಸವವು ಚೈತ್ರ ಪೌರ್ಣಮಿಯಂದು ಸಡಗರದಿಂದ ಸಂಪನ್ನಗೊಂಡಿತು. ನಗರದ ಹೃದಯಭಾಗದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಹಸೇ ಮಲ್ಲಿಗೆಯಿಂದ ಅಲಂಕೃತಗೊಂಡ ಕರಗ ಉ
RCBs Venkatesh Iyer : ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೊದಲ ಪಂದ್ಯವನ್ನು ಹೈದರಾಬಾದ್ ವಿರುದ್ದ ಆಡಿ, ಗೆದ್ದಿದೆ. ತಂಡದ ಸ್ಪೋಟಕ ಬ್ಯಾಟ್ಸಮ್ಯಾನ್ ವೆಂಕಟೇಶ್ ಅಯ್ಯರ್, ಮೊದಲ ಪಂದ್ಯದಲ್ಲಿ ಆಡಲಿಲ್ಲ ಎನ್ನುವುದಕ್ಕಿಂತ ಆಡಲು ಚಾನ್ಸ್ ಸ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆಯಾದ ಕಲಬುರಗಿಯಲ್ಲಿ ಈ ಬಾರಿ ಗ್ರಾಮ ಪಂಚಾಯಿತಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಅಭೂತಪೂರ್ವ ಯಶಸ್ಸು ದಾಖಲಾಗಿದೆ. ಜಿಲ್ಲೆಯ ಇತಿಹಾಸದ
ನವದೆಹಲಿ: ಇಂಡೋನೇಷ್ಯಾದಲ್ಲಿ ಗುರುವಾರ ಸ್ಥಳೀಯ ಸಮಯ 06:48 ಕ್ಕೆ (ಬುಧವಾರ 22:48 BST) 7.4 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ. ಕಂಪನದ ತೀವ್ರತೆಗೆ ಕಟ್ಟಡಗಳು ಧ್ವಂಸವಾಗಿವೆ.ಆರಂಭದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ದ್ವೀಪಸಮೂಹದ
ಬೆಂಗಳೂರು ಗ್ರಾಮಾಂತರದಲ್ಲಿ ದಿನಕ್ಕೆ ಸುಮಾರು 50 ಲಕ್ಷ ಮೊಟ್ಟೆಗಳು ಉತ್ಪಾದನೆಯಾಗುತ್ತವೆ. ಇದರಲ್ಲಿ ಶೇ. 30 ರಷ್ಟು ಭಾಗ ಮಧ್ಯಪ್ರಾಚ್ಯ ದೇಶಗಳಿಗೆ ರಫ್ತಾಗುತ್ತಿತ್ತು. ಆದರೆ ಯುದ್ಧದ ಕಾರಣದಿಂದಾಗಿ ಈ ರಫ್ತು ಪ್ರಮಾಣ ಗಣನೀಯವಾಗ
ಜನಸಂಖ್ಯೆ ಆಧಾರದ ಮೇಲೆ, ಕ್ಷೇತ್ರ ಪುನರ್ವಿಂಗಡನೆ, ನಡೆದು ಉಡುಪಿ ಜಿಲ್ಲಾ ವ್ಯಾಪ್ತಿಗೆ ವಿಧಾನಸಭಾ ಕ್ಷೇತ್ರಗಳು ಹೆಚ್ಚುವರಿಯಾಗಿ ಸಿಗುವ ಸಾಧ್ಯತೆ ಬಗ್ಗೆ ಚರ್ಚಿಸಲಾಗಿದೆ.
Donald Trump And Keir Starmer- ಇರಾನ್ ವಿರುದ್ಧದ ಯುದ್ಧದಲ್ಲಿ ಬ್ರಿಟನ್ ಯಾವುದೇ ಕಾರಣಕ್ಕೂ ಪಾಲ್ಗೊಳ್ಳುವುದಿಲ್ಲ ಎಂದು ಪ್ರಧಾನಿ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಸ್ಪಷ್ಟಪಡಿಸಿದ್ದಾರೆ. ಇದು ಅಮೆರಿಕವನ್ನು ಮತ್ತಷ್ಟು ಇಕ್ಕಟ್ಟಿನಲ್ಲಿ ಸಿ
ಸಂಪೂರ್ಣ ಬೌಲರ್ ಗಳ ಪಂದ್ಯವಾಗುವ ಎಲ್ಲಾ ಸೂಚನೆಯಿದ್ದ ವೇಳೆ ಅದ್ಬುತ ಬ್ಯಾಟಿಂಗ್ ಪ್ರದರ್ಶಿಸಿದ ಸಮೀರ್ ರಿಝ್ವಿ ಅವರು ಲಖನೌ ಸೂಪರ್ ಜೈಂಟ್ಸ್ ಲೆಕ್ಕಾಚಾರವನ್ನೇ ಬುಡುಮೇಲು ಮಾಡಿದರು. ಅವರ ಸೊಗಸಾದ ಅರ್ಧ ಶತಕದ ನೆರವಿನಿಮದ ಡೆಲ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ಎದುರಾಗಗಿದೆ. ಈ ಹಿಂದೆ ಮೈಸೂರಿನ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ವೇಳೆ ನಡೆದ ಅಕ್ರಮವೊಂದರ ಕೇಸ್ನಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಅನುಮತಿ ನೀಡಲು ಹೈಕೋರ್ಟ್ನಿ
Adam Zampa On IPL- ಇಂಡಿಯನ್ ಪ್ರೀಮಿಯರ್ ಲೀಗ್(IPL) ತೊರೆದು ಪಾಕಿಸ್ತಾನ ಸೂಪರ್ ಲೀಗ್ (PSL) ಸೇರಿರುವ ಆಸ್ಟ್ರೇಲಿಯಾದ ಆ್ಯಡಂ ಝಂಪಾ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಐಪಿಎಲ್ನಲ್ಲಿ ತಮ್ಮ ಕೌಶಲ್ಯಕ್ಕೆ ತಕ್ಕ ಸಂಭಾವನೆ ಸಿಗುತ್ತಿಲ್ಲ ಮತ
ತಮಿಳುನಾಡಿನ ಅರುಣಾಚಲಂನಲ್ಲಿ ನಡೆಯುವ ಗಿರಿ ಪ್ರದಕ್ಷಿಣೆ ಮಾದರಿಯಲ್ಲೇ ಚಿಕ್ಕಬಳ್ಳಾಪುರದ ನಂದಿಬೆಟ್ಟ ಗಿರಿ ಪ್ರದಕ್ಷಿಣೆ ಕಾರ್ಯಕ್ರಮ ನಡೆಯಿತು. ಭೋಗನಂದೀಶ್ವರ ದೇವಸ್ಥಾನದಿಂದ ಆರಂಭವಾಗಿ ಸುತ್ತಲ ಗ್ರಾಮಗಳಲ್ಲಿ ಭಕ್ತರ
ಗುಡ್ ಫ್ರೈಡೆ ವಾರಾಂತ್ಯದ ಪ್ರಯಾಣಿಕರ ದಟ್ಟಣೆ ತಗ್ಗಿಸಲು ಯಶವಂತಪುರ ಮತ್ತು ಕಣ್ಣೂರು ನಡುವೆ ಏಪ್ರಿಲ್ 2 ಮತ್ತು 3 ರಂದು ವಿಶೇಷ ರೈಲು ಸಂಚರಿಸಲಿದೆ. ಹಾಸನ, ಮಂಗಳೂರು ಮಾರ್ಗವಾಗಿ ಚಲಿಸುವ ಈ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆ
Pralhad Joshi On Siddaganga Sri- ತುಮಕೂರು ಸಿದ್ಧಗಂಗಾ ಮಠದಲ್ಲಿ ಏಪ್ರಿಲ್ 1ರಂದು ನಡೆದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 119ನೇ ಜಯಂತ್ಯುತ್ಸವದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಶ್ರೀಗಳಿಗೆ ನುಡಿ ನಮನ ಸಲ್ಲಿಸಿದರು. ಶ್ರೀಗಳ 'ಅನ್ನ-ಅಕ್
ಅಮೆರಿಕಾ- ಇರಾನ್ ಯದ್ದದ ನಡುವೆ ಬೆಲೆ ಏರಿಕೆ ಸಮರ ಜೋರಾಗಿದೆ. ಬಿಜೆಪಿ ಕಾಂಗ್ರೆಸ್ ನಡುವೆ ಬೆಲೆ ಏರಿಕೆ ಸಮರ ನಡೆಯುತ್ತಿದ್ದು. ಹತ್ತು ಅಂಶಗಳನ್ನು ಉಲ್ಲೇಖಿಸಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
India Tour Of Zimbabwe- ಮುಂದಿನ ಎರಡು ವರ್ಷಗಳ ಕಾಲ ಟೀಂ ಇಂಡಿಯಾ ಬಿಡುವಿಲ್ಲದೆ ಸರಣಿಗಳನ್ನು ಆಡಲಿದೆ. ಆದರೂ ಈಗಾಗಲೇ ಬಿಡುಗಡೆಯಾಗಿರುವ ವೇಳಾಪಟ್ಟಿಗೆ ಒಂದೊಂದಾಗಿ.ಯೇ ಹೊಸ ಸರಣಗಳು ಸೇರ್ಪಡೆಗೊಳ್ಳುತ್ತಾ ಹೋಗುತ್ತಿದೆ. ಇದೀಗ ಜುಲೈ 23 ರಿಂದ 26
ವಿಜಯಪುರ - ಬೆಂಗಳೂರು ನಡುವೆ ಪ್ರಯಾಣ ಸಮಯ ಇಳಿಸುವ ನಿಟ್ಟಿನಲ್ಲಿ ಹೊಸ ನೇರ ಎಕ್ಸ್ಪ್ರೆಸ್ ರೈಲು ಆರಂಭಿಸಲು ಕೇಂದ್ರ ರೈಲ್ವೇ ಸಚಿವರಿಗೆ ರಾಜ್ಯ ಮೂಲಸೌಕರ್ಯ ಸಚಿವ ಎಂಬಿ ಪಾಟೀಲ್ ಪತ್ರ ಬರೆದಿದ್ದಾರೆ. ಹುಬ್ಬಳ್ಳಿ, ಗದಗ ಬೈಪಾಸ
Arjun Tendulkar Mumbai To Lucknow Juorney- ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ನಲ್ಲಿ ಸೂಕ್ತ ಅವಕಾಶಗಳಿಲ್ಲದೆ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ಯಾರು ತಾನೇ ಬೆಂಚ್ ಮ
ತಮಿಳುನಾಡು ಚುನಾವಣೆ ತಯಾರಿ ಭರ್ಜರಿಯಾಗಿ ನಡೆಯುತ್ತಿದ್ದು, ಏಪ್ರಿಲ್ 23 ಕ್ಕೆ ಮತದಾನ ನಡೆಯಲಿದೆ. ಸದ್ಯ ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಲೋಕ್ ಪೋಲ್ ನಡೆಸಿದ ಸಮೀಕ್ಷೆಯಲ್ಲಿ ಆಡಳಿತ ಪಕ್ಷ ಡಿಎಂಕೆ ಭರ್ಜರಿ ಮತಗಳೊಂದ
ಎಲ್ ಪಿ ಜಿ ಸಿಲಿಂಡರ್ ಗೆ 414 ರೂ. ಇದ್ದದ್ದು , ಪ್ರಧಾನಿ ಮೋದಿಯವರು ಬಂದ ನಂತರ ಈಗ ಸುಮಾರು 1ಸಾವಿರ ವಾಗಿದೆ. ಅಂತೆಯೇ ಪೆಟ್ರೋಲ್, ಡೀಸೆಲ್ ನ ದರವನ್ನೂ ಕೇಂದ್ರ ಸರ್ಕಾರ ಹೆಚ್ಚಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಬೆಲೆಏರಿಕೆಯನ್ನು ಹೋ
ಪ್ರಯಾಣಿಕರಿಗೆ ಅತ್ಯುತ್ತಮ ಸೇವೆ ಮತ್ತು ಸುಗಮ ಪ್ರಯಾಣದ ಅನುಭವವನ್ನು ಒದಗಿಸುವಲ್ಲಿ ಸತತ ಶ್ರಮ ವಹಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 'ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ' (
ಖಾಸಗಿ ತೈಲ ಕಂಪನಿಗಳು ದರ ಏರಿಕೆಗೆ ಮುಂದಾಗಿವೆ. ಕೆಲ ದಿನಗಳ ಹಿಂದೆ ನಯಾರಾ ಎನರ್ಜಿ ದರ ಏರಿಕೆ ಮಾಡಿದ್ದು, ಈ ಬೆನ್ನಲ್ಲೆ ಶೆಲ್ ಇಂಡಿಯಾ ಕೂಡ ದರ ಹೆಚ್ಚಳ ಮಾಡಿದೆ. ಬೆಂಗಳೂರಿನಲ್ಲಿ ಡೀಸೆಲ್ ದರ ಪ್ರತಿ ಲೀಟರ್ಗೆ 25 ರೂ. ಹೆಚ್ಚಳವಾ
ಕೆ-ಪಾಪ್ ದೈತ್ಯ ಸಂಸ್ಥೆ ಭಾರತಕ್ಕೂ ಕಾಲಿಟ್ಟಿದ್ದು, ಭಾರತದ ಮೊದಲ ಕೆ-ಪಾಪ್ ಗರ್ಲ್ ಗ್ರೂಪ್ ಸಿದ್ದಪಡಿಸಲು ಯುವ ಪ್ರತಿಭೆಗಳ ಶೋಧ ನಡೆಸುತ್ತಿದ್ದು, ಇದಕ್ಕೆ ಆಡಿಷನ್ ಕರೆದಿದೆ. ಮಾರ್ಚ್31 ರಿಂದ ಜುಲೈ 31ರವರೆಗೆ ಆನ್ ಲೈನ್
ವಿಶ್ವದ ಅತ್ಯಂತ ಜನಪ್ರಿಯ ಕ್ರೀಡೆಯಾಗಿರುವ ಫುಚ್ಬಾಲ್ ನ ಅತಿ ದೊಡ್ಡ ಟೂರ್ನಿ ಫಿಫಾ ವಿಶ್ವಕಪ್ 2026ರ ಪಂದ್ಯಗಳು ಜೂನ್ 11ರಿಂದ 29ರವರೆಗೆ ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾಗಳಲ್ಲಿ ನಡೆಯಲಿವೆ. ಒಟ್ಟು 48 ತಂಡಗಳು ಈ ಟೂರ್ನಿಯಲ್ಲಿ ಆಡಲ
ಹಾವೇರಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧವಾರ ದಾರುಣ ಘಟನೆಯೊಂದು ಸಂಭವಿಸಿದೆ. ಲಕ್ಷ್ಮೇಶ್ವರಕ್ಕೆ ತೆರಳಬೇಕಿದ್ದ ಬಸ್ ಅನ್ನು ನಿಲ್ದಾಣದ ಕಾರಿಡಾರ್ಗೆ ತರುವಾಗ ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ನುಗ್ಗಿದೆ. ಈ ವೇಳೆ
ಪತ್ನಿಯ ಕೊಲೆಗೈದು 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಸೇನಾ ಕ್ಯಾಪ್ಟನ್ ಬಂಧನವಾಗಿದೆ. ಹಂತಕನನ್ನು ಸಿಕ್ಕಿಸಿಕೊಟ್ಟಿದ್ದು ಒಂದು ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಮಾಹಿತಿಯಿಂದ ಎಂಬುದು ಕುತೂಹಲದ ಸಂಗತಿ. ಸಂದೀಪ್ ತೋಮರ
ವರುಷದ 364 ದಿನವೂ ನಾವು ಬುದ್ಧಿವಂತರೇ. ಏಪ್ರಿಲ್ 1ರ ಒಂದು ದಿನ ಮೂರ್ಖರಾಗುವುದು ಕೇವಲ ಮೂರ್ಖರ ದಿನಕ್ಕಾಗಿಯಷ್ಟೇ ಎಂದೇ ಭಾವಿಸಿತ್ತು ಜಗತ್ತು. ಆದರೆ, ಕಳೆದೊಂದು ವರ್ಷವಿಡೀ ತಮ್ಮ ಹೇಳಿಕೆ, ನಿಲುವುಗಳಿಂದ ಇಡೀ ಜಗತ್ತನ್ನು ಬಗೆಬಗೆ
ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ನಡುವೆ ಇರಾನ್ ಹಾಗೂ ಅಮೆರಿಕಾ ಮಾತುಕತೆ ನಡೆಸುತ್ತಿದ್ದೆ ಎಂಬ ವರದಿಗಳಿಗೆ ಪ್ರತಿಕ್ರಿಯೆ ನೀಡಿರುವ ಇರಾನ್ ವಿದೇಶಾಂ ಸಚಿವ USನಿಂದ ನಮಗೆ ನೇರ ಸಂದೇಶಗಳು ಬಂದಿವೆ. ಇದರರ್ಥ ನಾವು ಮಾತುಕತೆಯಲ್ಲ
ಧರ್ಮಸ್ಥಳದ ಅಸಹಜ ಸಾವುಗಳ ಕುರಿತಾಗಿ ಎಐ ವಿಡಿಯೋ ಮಾಡಿದ ಯುಟ್ಯೂಬ್ಗೆ ಹಾಕಿದ್ದ ಪ್ರಕರಣದಲ್ಲಿ ಯುಟ್ಯೂಬರ್ ಎಂಡಿ ಸಮೀರ್ಗೆ ಹೈಕೋರ್ಟ್ ರಿಲೀಫ್ ನಿಡಿದೆ. ಪ್ರಕರಣಕ್ಕೆ ತಡೆ ನೀಡಿದ್ದು, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡ
ವಿದ್ಯಾರ್ಥಿಗಳಿಗೆ ಇಂಟರ್ನೆಟ್ ಬಳಕೆ ನಿಯಂತ್ರಣಕ್ಕೆ ಕರಡು ನೀತಿ ರಚನೆ ಮಾಡಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಕ್ಕೆ ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ಇಂಟರ್ನೆ
ಪೋಷಕರಿಂದ ಉತ್ತರಾಧಿಕಾರವಾಗಿ ಬಂದ ಪತ್ನಿಯ ಆಸ್ತಿಯಲ್ಲಿ ಪತಿ ಅಥವಾ ಅತ್ತೆ-ಮಾವನಿಗೆ ಹಕ್ಕಿಲ್ಲ ಎಂದು ಆಂಧ್ರ ಹೈಕೋರ್ಟ್ ತೀರ್ಪು ನೀಡಿದೆ. ಮಹಿಳೆಯು ಮಕ್ಕಳಿಲ್ಲದೆ ಮೃತಪಟ್ಟರೆ, ಆ ಆಸ್ತಿಯು ಪತಿಯ ಕುಟುಂಬಕ್ಕೆ ಸೇರುವುದಿಲ್ಲ;
ಧಾರವಾಡ ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ 15 ರವರೆಗೆ ಜನಗಣತಿ ಕಾರ್ಯ ನಡೆಯಲಿದ್ದು, ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕವೇ ಸ್ವಯಂ ಗಣತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ವಿಧಾನದಿಂದ ನಿಖರವಾದ ಮಾಹಿತಿ ದಾಖಲಾಗುವುದರ ಜೊತೆ
ನಿಮ್ಮ ಆರ್ಥಿಕ ಸ್ಥಿತಿ ಸುಸ್ಥಿತಿಯಲ್ಲಿದ್ದರೆ, ಬನ್ನಿ ಪ್ರತಿ ಜಿಲ್ಲೆಗೂ ಹೋಗೋಣ. ಬಹಿರಂಗ ವೇದಿಕೆಯಲ್ಲಿ ನಿಂತು ನಿಮ್ಮ ಯೋಜನೆಗಳು ಎಷ್ಟು ಜನರಿಗೆ ತಲುಪಿವೆ, ರೈತರು ಮತ್ತು ಶ್ರಮಿಕ ವರ್ಗದ ಕಲ್ಯಾಣ ಎಷ್ಟರ ಮಟ್ಟಿಗೆ ಆಗಿದೆ ಎಂ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ RCB v/s SRH ಪಂದ್ಯದ ವೇಳೆ ಹಲವರ ಮೊಬೈಲ್ ಫೋನ್ ಗಳು ಕಳ್ಳತನವಾಗಿದ್ದವು. ಇದೀಗ ಬೆಂಗಳೂರು ಪೊಲೀಸರು ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸಿದ್ದು, ಬಂಧನಕ್ಕೊಳಗಾದವರಲ್ಲಿ ಅಪ್ರ
ಕಲಬುರಗಿ ಮತ್ತು ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬದಲಾಯಿಸಿದೆ. ಏಪ್ರಿಲ್ ಮ
ಈಗಾಗಲೇ ಜಿಲೆಲಯಲ್ಲಿ ಗ್ಯಾಸ್ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುತ್ತಿರುವ ಮೈಸೂರಿನ ಜನತೆಗೆ ಪಾಲಿಕೆ ವಾಹನಗಳ ಮೇಲಿನ ತೆರಿಗೆ, ನೀರಿನ ದರ ಹೆಚ್ಚಳ ಹಾಗೂ ಉದ್ದಿಮೆ ತ್ಯಾಜ್ಯಗಳ ಮೇಲೆ ಶುಲ್ಕವನ್ನು ಹೇರುವ ಮೂಲಕ ತ್ರಿವಳಿ ತೆರ
ನಮ್ಮ ನೆಲದ ಭರತಮುನಿ ಭವ್ಯ ಪರಂಪರೆಯನ್ನು ಮರೆತು, ಪಾಶ್ಚಾತ್ಯರು ಪರಿಚಯಿಸಿದ ರಂಗಭೂಮಿ ದಿನವನ್ನು ಆಚರಿಸುವುದು ಎಷ್ಟು ಸರಿ? ನಾಟ್ಯಶಾಸ್ತ್ರದ ಗ್ರಂಥವನ್ನೇ ಬರೆದು, ಭಾರತೀಯ ಕಲೆಯನ್ನು ದಾಖಲಿಸಿದ ವಿಷಯ, ರಂಗಕಲೆಯ ಉಲ್ಲೇಖವು ಸ

30 C