ಬಳ್ಳಾರಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ಜನರು ಎದುರು ನೋಡುತ್ತಿದ್ದಾರೆ. ತುಂಗಭದ್ರಾ ಜಲಾಶಯದಿಂದ ನೀರು ಪೂರೈಸುವ ಯೋಜನೆಗೆ ರಾಜ್ಯ ಸರ್ಕಾರದ ಅನುಮೋದನೆ ಮತ್ತು ಅನುದಾನದ ಅಗತ್ಯವಿದೆ. 1200 ಕೋಟಿ ರೂ. ವೆಚ್ಚದ ಈ ಯೋಜನೆ ಜಾ
ಶಾಲಾ ಪ್ರವಾಸದ ಬಸ್ ಅಪಘಾತದಲ್ಲಿ ಬಾಲಕನ ಮರಣದ ನಂತರ, ಸಾರ್ವಜನಿಕ ಶಿಕ್ಷಣ ಇಲಾಖೆಯು ಸಾರಿಗೆ ಸಂಸ್ಥೆಯ ಬಸ್ಗಳಲ್ಲೇ ಪ್ರವಾಸ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇದರಿಂದ ಸಾರಿಗೆ ಬಸ್ಗಳ ಬೇಡಿಕೆ ಹೆಚ್ಚಾಗಿದ್ದ
2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಉದ್ದೇಶದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಅವರು ಜನವರಿಯಲ್ಲಿ ತಮಿಳುನಾಡಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಗ್ರಾಮೀಣ ಮತದಾರರನ್ನು ಸೆಳೆಯಲು ಬಿ
ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು 2026ರ ಜನವರಿ 24ರಂದು ಕಲಬುರಗಿಯಲ್ಲಿ ಹೊಸ ಪಕ್ಷ ಘೋಷಿಸುವುದಾಗಿ ತಿಳಿಸಿದ್ದಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ಕಾಂಗ್ರೆಸ್, ಜೆಡಿಎಸ್ಗೆ ಸೇರಿ ಬಿಜೆಪಿಗೆ ಪರ್ಯಾಯವಾಗಿ ರಚಿಸಲಾಗುವುದು ಎಂದರ
India Beat South Africa In 3rd T20I Match- ಬೌಲರ್ ಗಳ ಸಾಂಘಿಕ ಪ್ರದರ್ಶನದ ಫಲವಾಗಿ ಭಾರತ ತಂಡ ಧರ್ಮಶಾಲಾದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್ಗಳಿಂದ ಪರಾಭವಗೊಳಿಸಿದೆ. ಕಳೆದ ಪಂದ್ಯದಲ್ಲಿ ವೈಡ್ ಎಸೆದು ಟೀಕೆಗೊಳಗಾ
ಜಿಬಿಎ ಚುನಾವಣೆಗೆ ಡಿಸೆಂಬರ್ 15 ರಿಂದ ಅರ್ಜಿ ಸ್ವೀಕಾರ ಆರಂಭವಾಗಲಿದೆ. ಮೀಸಲಾತಿ ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಆಸಕ್ತರಿಂದ ಅರ್ಜಿ ಕರೆಯಲಾಗಿದೆ. ಅರ್ಜಿ ಶುಲ್ಕವನ್ನು ಪಕ್ಷದ ನಿಧಿಗೆ ಬಳಸಲು ನಿರ್ಧರಿ
ಹೊಸ ವರ್ಷಾಚರಣೆಗೆ ಬೆಂಗಳೂರು ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ನಗರದೆಲ್ಲೆಡೆ ಗಸ್ತು ಹಾಗೂ ವಾಹನ ತಪಾಸಣೆ ತೀವ್ರಗೊಳಿಸಿದ್ದಾರೆ. ದೆಹಲಿ ಕಾರು ಸ್ಫೋಟ, ಗೋವಾ ಅಗ್ನಿ ದುರಂತದ ಭಯಾನಕ ಘಟನೆ ನಡೆದ ಹಿನ್ನೆಲೆಯಲ್ಲಿ ಪಬ್, ರೆಸ್ಟ
ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿ, ದಾವಣಗೆರೆ ನಗರ ವ್ಯಾಪ್ತಿಯ ಶಾಲೆಗಳಿಗೆ ಡಿಸೆಂಬರ್ 15 ರಂದು ರಜೆ ಘೋಷಿಸಲಾಗಿದೆ. ದಾವಣಗೆರೆ ವಿಶ್ವವಿದ್ಯಾ
ದಾಬಸ್ಪೇಟೆಯಲ್ಲಿ ಬೆಂಗಳೂರಿನ ಐಟಿ ಕಾರಿಡಾರ್ಗೆ ಸಮಾನವಾದ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ. ಕೈಗಾರಿಕಾ ವಲಯದ ಬೆಳವಣಿಗೆ, ಸಮೂಹ ಸಾರಿಗೆ ಕೊರತೆ, ರಸ್ತೆ ಕಾಮಗಾರಿಗಳು ಮತ್ತು ವಾಹನಗಳ ಅತಿಯಾದ ದಟ್
Formula 4 Indian Championship- ಚೆನ್ನೈನ ಮದ್ರಾಸ್ ಇಂಟರ್ ನ್ಯಾಶನಲ್ ಸರ್ಕ್ಸೂಟ್ ನಲ್ಲಿ ಡಿಸೆಂಬರ್ 14ರಂದು ನಡೆದ FIA ಫಾರ್ಮುಲಾ 4 ಇಂಡಿಯನ್ ಚಾಂಪಿಯನ್ಷಿಪ್ನ ಮೂರನೇ ಸೀಸನ್ ರೋಚಕ ಅಂತ್ಯ ಕಂಡಿತು. ಕೆನ್ಯಾದ 15 ವರ್ಷದ ಬಾಲಕ ಶೇನ್ ಚಂದಾರಿಯಾ ಚಾಂಪಿ
ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು 95ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಇವರು, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ರಾಜಕೀಯದಲ್ಲೂ
Eye pressure: ಗ್ಲೋಕೋಮಾ ಕಣ್ಣಿನ ಸಮಸ್ಯೆಯಿದ್ರೆ ಕುರುಡುತನ ಬರುತ್ತಾ? Dr Soumya Basanth
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಅವರ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜಕಾರಣ, ಶಿಕ್ಷಣ, ಉದ್ಯಮ, ಸಮಾಜಸೇವೆಗಳಲ್ಲಿ ಅವರು ಸಾಧನೆ ಮಾಡಿದ್ದರು. ಅವರ ನಿಧನ ನಾಡಿಗೆ ದ
ಬೆಳಗಾವಿಯ ಅಥಣಿಯಲ್ಲಿ ಶಿವಾಜಿ ಪ್ರತಿಮೆ ಅನಾವಣ ಕಾರ್ಯಕ್ರಮ ನಡೆಯಿತು. ಈ ಸಮಾರಂಭದಲ್ಲಿ ಯತ್ನಾಳ್ ಮತ್ತು ಸಚಿವ ಸಂತೋಷ್ ಲಾಡ್ ಅವರು ಮುಸ್ಲಿಂ ಹಾಗೂ ಶಿವಾಜಿ ಅವರ ಬಗ್ಗೆ ಮಾತನಾಡಿದರು. ಶಿವಾಜಿ ಮುಸ್ಲಿಂ ವಿರೋಧಿಯಲ್ಲ ಎಂದು
ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕಪ್ಪ ಅವರು 95ನೇ ವಯಸ್ಸಿನಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಭಾನುವಾರ ಸಂಜೆ ಕೊನೆಯುಸಿರ
ಫಾರ್ಮ್ ನಲ್ಲಿ ಇರಲಿ, ಇಲ್ಲದಿರಲಿ ಭಾರತ ತಂಡದಲ್ಲಿ ಸದಾ ಸ್ಥಾನ ಪಡೆಯುವ ಹರ್ಷಿತ್ ರಾಣಾಗೆ ಸರಣಿಯ ಒಂದು ಪಂದ್ಯದಲ್ಲಾದರೂ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂಬುದು ಇದೀಗ ಮತ್ತೊಮ್ಮೆ ನಿಜವಾಗಿದೆ. ಧರ್ಮ
ಏಷ್ಯಾ ಕಪ್ ನ ಮೂರೂ ಪಂದ್ಯಗಳಲ್ಲೂ ಪಾಕಿಸ್ತಾನ ತಂಡವನ್ನು ಸೋಲಿಸಿದ ಭಾರತ ಇದೀಗ ಅಂಡರ್ 19 ಏಷ್ಯಾ ಕಪ್ ಟೂರ್ನಿಯಲ್ಲೂ ಜಯಭೇರಿ ಭಾರಿಸಿದೆ. ಬೇಗನೇ ಔಟಾದರೂ ಆ್ಯರನ್ ಜಾರ್ಜ್ ಅವರ ಸಮಯೋಚಿತ ಅರ್ಧಶತಕ ಮತ್ತ ಆ ಬಳಿಕ ಬೌಲರ್ ಗಳು ನಡೆಸಿ
ಚಿಕ್ಕಮಗಳೂರಿನಲ್ಲಿ ಯುವತಿಯೊಬ್ಬಳು ತನಗೆ ಮೋಸ ಮಾಡಿದೆ ಎಂದು ಮದುವೆ ಮಂಟಪದಲ್ಲಿ ಹೈಡ್ರಾಮಾ ನಡೆದ ಘಟನೆ ಬೆಳಕಿಗೆ ಬಂದಿತ್ತು. ಮದುವೆ ನಿಲ್ಲಿಸಲೆಂದು ಆಕೆ ಬಂದಿದ್ದಳು. ಆದರೆ ಇಲ್ಲಿ ಪ್ರೇಯಿಸಿ ಬರುವಷ್ಟರಲ್ಲೇ ಪ್ರಿಯಕರ ತಾಳ
IPL Auction 2026- ಈ ಬಾರಿ ಮಿನಿ ಹರಾಜಿನಲ್ಲಿ ಎಲ್ಲರ ಕಣ್ಣಿರುವುದು ಆಸ್ಟ್ರೇಲಿಯಾದ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಮೇಲೆ. ಆದರೆ ಹರಾಜು ಪಟ್ಟಿಯಲ್ಲಿ ಅವರ ಹೆಸರು ಆಲ್ರೌಂಡರ್ ಗೆ ಬದಲಾಗಿ ಕೇವಲ ಬ್ಯಾಟರ್ ಎಂದು ನಮೂದಿಸಲ್ಪಟ್ಟಿದೆ. ಹೀಗ
ಸಿಡ್ನಿಯ ಪ್ರಸಿದ್ಧ ಬಾಂಡಿ ಬೀಚ್ನಲ್ಲಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಒಬ್ಬ ಸಾಮಾನ್ಯ ನಾಗರಿಕ ಧೈರ್ಯದಿಂದ ಬಂದೂಕುಧಾರಿಯನ್ನು ಹಿಮ್ಮೆಟ್ಟಿಸಿ ಹಲವರ ಜೀವ ಉಳಿ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸಂಭ್ರಮ ಮನೆ ಮಾಡಿತ್ತು. ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಪೇದೆ ಉಮಾ ಅವರಿಗೆ ಹೆರಿಗೆ ರಜೆ ನೀಡುವ ಮುನ್ನ ಸೀಮಂತ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಯಿ
ಫೇಸ್ಬುಕ್ನಲ್ಲಿ ಪರಿಚಯವಾದ ಯುವತಿಯ ಮಾತಿಗೆ ಮರುಳಾಗಿ ಮಂಡ್ಯದಿಂದ ಮಡಿಕೇರಿಗೆ ತೆರಳಿದ್ದ ವ್ಯಕ್ತಿ ಮೇಲೆ ದಾಳಿನಡೆಸಿ, ಅಮೂಲ್ಯ ವಸ್ತು ದೋಚಿದ ಘಟನೆ ನಡೆದಿದೆ. ನಾಲ್ವರು ದುಷ್ಕರ್ಮಿಗಳು ಆತನನ್ನು ರೂಮಿನಲ್ಲಿ ಕೂಡಿಹಾಕಿದ
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಿವಾದಾತ್ಮಕ ಘೋಷಣೆಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್ನ ನಿಜವಾದ ಉದ್ದೇಶ ಪ್ರಧಾನಿ ಮೋದಿಯವರನ್ನು
ಇಸ್ರೇಲ್ ಹಮಾಸ್ನ ಪ್ರಮುಖ ಕಮಾಂಡರ್ ರʼಆದ್ ಸಾದ್ ಅವರನ್ನು ಹತ್ಯೆ ಮಾಡಿದೆ. ಅಕ್ಟೋಬರ್ 7ರ ದಾಳಿಯ ರೂವಾರಿಯಾಗಿದ್ದ ಸಾದ್, ರಶೀದ್ ಕರಾವಳಿ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಿದ್ದು, ಸ್ಫೋಟಗೊಂಡು ಸ
SMAT 2025 Mumbai Vs Haryana- ಭಾರತ ಟಿ20 ತಂಡಕ್ಕೆ ಆಯ್ಕೆ ಆಗದ ಯಶಸ್ವಿ ಜೈಸ್ವಾಲ್ ಅವರು ಇದೀಗ ಸೈಯದ್ ಮುಷ್ತಾಕ್ ಅಲಿ ಟ್ರೋಫಿ(SMAT 2025) ಟೂರ್ನಿಯಲ್ಲಿ ಮಿಂಚಿದ್ದಾರೆ. ಮುಂಬೈ ಪರ ಅಜಿಂಕ್ಯ ರಹಾನೆ ಅವರೊಂದಿಗೆ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಅವರು ಪಂ
ಗೋವಾದಲ್ಲಿ 25 ಜೀವಗಳನ್ನು ಬಲಿ ಪಡೆದ ಅಗ್ನಿ ಅವಘಡದ ಬಳಿಕ, ರಾತ್ರಿ ಕ್ಲಬ್ಗಳ ಮೇಲೆ ಕಠಿಣ ಕ್ರಮ ಜಾರಿಯಾಗಿದೆ. ಕ್ರಿಸ್ಮಸ್-ಹೊಸ ವರ್ಷದ ಸಂಭ್ರಮಕ್ಕೆ ಮುನ್ನ, ನಿಯಮ ಉಲ್ಲಂಘಿಸಿದ ಹಲವು ಕ್ಲಬ್ಗಳನ್ನು ಮುಚ್ಚಲಾಗಿದೆ. ಪ್ರವಾಸಿ
ರೈಲ್ವೇ ಇಲಾಖೆ ನಕಲಿ ಐಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಇದರಿಂದಾಗಿ 3.03 ಕೋಟಿ ನಕಲಿ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಪ್ರತಿದಿನ ಸುಮಾರು 5,000 ಹೊಸ ಬಳಕೆದಾರರ ಐಡಿಗಳು ಸೇರುತ್ತಿವೆ. ಇ-ಟಿಕೆಟಿಂಗ್ ಮೂಲಕ ಶೇ.87 ಕ್ಕಿಂ
ರೈತ ಉತ್ಪಾದಕರ ಸಂಸ್ಥೆಗಳ ಕೇಂದ್ರ ಪ್ರಾಯೋಜಿತ ಯೋಜನೆಯನ್ನು 2026 ರಿಂದ 2031ರ ವರೆಗೆ ಐದು ವರ್ಷಗಳ ಕಾಲ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಈ ವಿಸ್ತರಣೆಯು ಯೋಜನೆ ಅನುಷ್ಠಾನದಲ್ಲಿನ ಅಡೆತಡೆಗಳನ್ನು ನಿವಾರಿಸುವ ಗುರಿ ಹೊಂದಿದೆ.
U 19 Asia Cup Ind Vs Pak Match- ಟೀಂ ಇಂಡಿಯಾ ಪಾಕಿಸ್ತಾನ ತಂಡದ ವಿರುದ್ಧ ಶುರುಮಾಡಿದ್ದ ನೋ ಹ್ಯಾಂಡ್ ಶೇಕ್ ಅಭಿಯಾನ ಇದೀಗ ಅಂಡರ್ 19 ಕ್ರಿಕೆಟ್ ನಲ್ಲೂ ಕಾಣಿಸಿಕೊಂಡಿದೆ. ಭಾನುವಾರ ದುಬೈನಲ್ಲಿ ನಡೆದ ಪಂದ್ಯದ ವೇಳೆ ಭಾರತ ಅಂಡರ್ 19 ತಂಡದ ನಾಯಕ ಆಯುಷ
ʻಬಿಗ್ ಬಾಸ್ʼನಲ್ಲಿ ಡಬಲ್ ಎಲಿಮಿನೇಷನ್, ಸ್ಪರ್ಧಿಗಳಿಗೆ ಬಿಗ್ ಶಾಕ್!
ಕುವೈತ್ನಲ್ಲಿ ವೈವಾಹಿಕ ಕಲಹದಲ್ಲಿ ಪತ್ನಿಯನ್ನು ಕೊಂದ ಭಾರತೀಯ ಮೂಲದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಸಲ್ಮಿ ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ, ಆರೋಪಿ ಪತ್ನಿಯ ತಲೆಗೆ ಮಾರಕಾಯುಧದಿಂದ ಹೊಡೆದು ಕೊಲೆ ಮಾಡಿದ
ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು ಓಡಿಸಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ. ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ರೈಲ್ವೆ ವಿದ್ಯುತ್ ಮಾರ್ಗ
ಬೆಂಗಳೂರಿನ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ನಲ್ಲಿ ತಡರಾತ್ರಿ ಗಲಾಟೆ ನಡೆದಿದೆ. ಬಿಲ್ ಪಾವತಿಸುವ ವಿಚಾರದಲ್ಲಿ ಉದ್ಯಮಿ ಸತ್ಯ ನಾಯ್ಡು ಮತ್ತು ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾ
ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶಗಳಲ್ಲಿ ವಾಯು ಮಾಲಿನ್ಯವು ಭಾನುವಾರ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ವಿಷಕಾರಿ ಹೊಗೆಯ ದಟ್ಟ ಪದರವು ನಗರವನ್ನು ಆವರಿಸಿದ್ದು, ಗೋಚರತೆ ತೀವ್ರವಾಗಿ ಕುಗ್ಗಿದೆ. GRAP ಹಂತ-IV ರ ಕ್ರಮಗಳನ್
ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ 2025 ಕುರಿತು, ಬೆಂಗಳೂರು ಅಪಾರ್ಟ್ಮೆಂಟ್ ಫೆಡರೇಶನ್ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮ ಇದೀಗ ಇಡೀ ರಾಜ್ಯದ ಗಮನ ಸೆಳೆದಿದೆ. ಈ ಸಭೆಯಲ್ಲಿ ಮಾತನಾಡಿದ್ದ ಉಪಮ
ಉತ್ತರ ಭಾರತದಲ್ಲಿ ಚಳಿ ಹೆಚ್ಚಾಗಿದೆ. ಇದರಿಂದಾಗಿ ವಾಯುಗುಣಮಟ್ಟ ಕುಸಿದಿದೆ. ದಟ್ಟ ಮಂಜು ಕವಿದಿದೆ. ಗೋಚರತೆ ಕಡಿಮೆಯಾಗಿದೆ. ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ದೆಹಲಿ, ಹರಿಯಾಣ, ಉತ್ತರ ಪ್ರದೇಶದಲ್ಲಿ ಪರಿಸ್ಥಿತ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸ್ತಾರ್ಗೆ ಭೇಟಿ ನೀಡಿ, ಈ ಪ್ರದೇಶವು ನಕ್ಸಲರು ಮುಕ್ತವಾಗುವ ಅಂಚಿನಲ್ಲಿದೆ ಎಂದು ಘೋಷಿಸಿದರು. 'ಲಾಲ್ ಸಲಾಂ' ಬದಲಿಗೆ 'ಭಾರತ್ ಮಾತಾ ಕಿ ಜೈ' ಘೋಷಣೆಗಳು ಕೇಳಿ ಬರುತ್ತಿವೆ ಎಂದರು. ಮುಂದಿನ ಐದು
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ (MGNREGA) ಮಹತ್ವದ ಸುಧಾರಣೆಗಳು ಬರಲಿವೆ. ಉದ್ಯೋಗದ ದಿನಗಳನ್ನು 100 ರಿಂದ 125 ಕ್ಕೆ ಏರಿಸುವ ಪ್ರಸ್ತಾವನೆ ಸಿದ್ಧವಾಗಿದೆ. ಅಲ್ಲದೆ, ಯೋಜನೆಯ ಹೆಸರನ್ನು 'ಪೂಜ್ಯ ಬಾಪು ಗ
ಈಗಾಗಲೇ ಟ್ರಂಪ್ ಸುಂಕದಿಂದ ನಲುಗುತ್ತಿರುವ ಭಾರತೀಯ ರಫ್ತುದಾರರ ಮೇಲೆ ಅಮೆರಿಕಾದ ನೆರೆಯ ರಾಷ್ಟ್ರದ ಕಣ್ಣುಬಿದ್ದಿದೆ. ಮೆಕ್ಸಿಕೋ ಭಾರತ ಸೇರಿದಂತೆ ವ್ಯಾಪಾರ ಒಪ್ಪಂದ ಹೊಂದಿರದ ರಾಷ್ಟ್ರಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸಿದೆ
ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪಗಳನ್ನು ಮಾಡಿರುವ ಪ್ರತಿಪಕ್ಷ ಕಾಂಗ್ರೆಸ್, ಸಂಸತ್ತಿನಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಸಿದೆ. ಇದೀಗ ವೋಟ್ ಚೋರಿ ವಿಚಾರವನ್ನು ಜನರ ಬಳಿಗೆ ಕೊಂಡೊಯ್ಯಲು
ಪೋರ್ಚುಗಲ್ಗೆ ತೆರಳಲು ಯತ್ನಿಸುತ್ತಿದ್ದ ಗುಜರಾತ್ನ ಮೆಹಸಾನಾ ಜಿಲ್ಲೆಯ ದಂಪತಿ ಹಾಗೂ ಅವರ ಮಗಳನ್ನು ಲಿಬಿಯಾದಲ್ಲಿ ಅಪಹರಣ ಮಾಡಲಾಗಿದೆ. ಅಪಹರಣಕಾರರು 2 ಕೋಟಿ ರೂ. ಸುಲಿಗೆಗೆ ಬೇಡಿಕೆ ಇಟ್ಟಿದ್ದು, ಕುಟುಂಬದ ಸುರಕ್ಷತೆಗಾಗಿ ಸ
ರಾಜ್ಯದ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಭದ್ರತೆ ಮತ್ತು ಸ್ಪಷ್ಟತೆ ನೀಡುವ ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ 2025 ಶೀಘ್ರದಲ್ಲೇ ಜಾರಿಗೆ ಬರಲಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಕ
ಮಧ್ಯಪ್ರದೇಶದ ಅನುಪ್ಪುರದಲ್ಲಿ 18 ವರ್ಷದ ಯುವಕನೊಬ್ಬ ಆಸ್ತಿಗಾಗಿ ತನ್ನ ತಂದೆ ಮತ್ತು ಮಲತಾಯಿಯನ್ನು ಕೊಲ್ಲಲು ಅಪ್ರಾಪ್ತರಿಗೆ ಸುಪಾರಿ ನೀಡಿದ್ದಾನೆ. ಈ ಭೀಕರ ಕೃತ್ಯದಲ್ಲಿ ತಂದೆ ಮತ್ತು ಮನೆಯ ಕೆಲಸದಾಕೆ ಸಾವನ್ನಪ್ಪಿದ್ದು, ಮಲ
ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಸಾವಿರಾರು ಕಾರ್ಮಿಕರಿಗೆ ನಿರ್ಮಿಸಿದ್ದ ಜೋಗದ ವಸತಿ ಕಾಲೊನಿಗಳು ಈಗ ಪಾಳುಬಿದ್ದಿವೆ. ಕೆಇಬಿ ವಿಭಜನೆ ಬಳಿಕ ಅಧಿಕಾರಿ, ಸಿಬ್ಬಂದಿ ವರ್ಗಾವಣೆ, ಹೊಸ ನೇಮಕ ಸ್ಥಗಿತಗೊಂಡಿದ್ದರಿಂದ 1400 ಮನೆಗಳು
ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಯಿಂದ ಅಧಿಕಾರ ಕಳೆದುಕೊಂಡ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ, ಮೂರು ತಿಂಗಳ ನಂತರ ಸಾವಿರಾರು ಬೆಂಬಲಿಗರೊಂದಿಗೆ ಬೃಹತ್ ರ್ಯಾಲಿ ನಡೆಸಿದ್ದಾರೆ. ಈ ವೇಳೆ ಮಧ್ಯಂರತ ಸರ್ಕಾರ ಕೈಗೊಂಡ ಸಂಸತ್ತಿನ
ನಾನು ದೇಶದ ಪ್ರಧಾನಮಂತ್ರಿ ಮತ್ತು ಗೃಹ ಸಚಿವರಿಗೂ ಹೆದರದೆ ಜೈಲಿಗೆ ಹೋಗಿ ಬಂದವನು. ಯಾರೋ ಒಬ್ಬ ಕಿರಣ್ ಹೆಬ್ಬಾರ್ ಎಚ್ಚರಿಕೆ ನೀಡಿದ ಮಾತ್ರಕ್ಕೆ ಹೆದರಿಕೊಳ್ಳುವ ವ್ಯಕ್ತಿ ಅಲ್ಲ. ಪ್ರೀತಿ ತೋರಿದರೆ ಪ್ರತಿಯಾಗಿ ಪ್ರೀತಿಯೇ ತೋ
ತಂತ್ರಜ್ಞಾನದ ಬೆಳವಣಿಗೆಯ ನಡುವೆಯೂ ಕರ್ನಾಟಕದಲ್ಲಿ ಬಾಲ್ಯ ವಿವಾಹದ ಪಿಡುಗು ಆತಂಕಕಾರಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ 8,355 ವಿವಾಹ ಯತ್ನಗಳು, 2,198 ಯಶಸ್ವಿ ವಿವಾಹಗಳು ನಡೆದಿರುವುದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್
ಬೀದರ್ ಜಿಲ್ಲೆಯ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಕಾರ್ಖಾನೆಗಳು ಕಬ್ಬು ನುರಿಸುವ ಹಂಗಾಮು ಆರಂಭಿಸಿ ಒಂದು ತಿಂಗಳಾದರೂ ರೈತರಿಗೆ ಬಿಲ್ ಹಣ ಪಾವತಿಸಿಲ್ಲ. ರಾಜ್ಯ ಸರ್ಕಾರ ಪ್ರತಿ ಟನ್ಗೆ 3300 ರೂ. ದರ ನಿಗದಿಪಡಿಸಿದ್ದರೂ,
2018ರ ಭೀಕರ ಪ್ರವಾಹದಲ್ಲಿ ಮನೆ ಕಳೆದುಕೊಂಡ ಕೊಡಗು ಜಿಲ್ಲೆಯ ಸುಮಾರು 250 ಕುಟುಂಬಗಳಿಗೆ 6 ವರ್ಷ ಕಳೆದರೂ ಸೂರಿನ ಭರವಸೆ ಸಿಕ್ಕಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರಗಳು ಅಧಿಕಾರಕ್ಕೆ ಬಂದರೂ, ನಿರಾಶ್ರಿತರ ಗೋಳು ಕೇಳುವವರಿಲ್ಲ.
‘ಬಿಗ್ ಬಾಸ್ʼನಲ್ಲಿ ರಜತ್ ಪಾಪದ ಕೊಡ ತುಂಬಿದೆ ಎಂದ ಗಿಲ್ಲಿ ನಟ!
ಚಿಕ್ಕಬಳ್ಳಾಪುರದಲ್ಲಿ ಪೋಕ್ಸೊ ಕಾಯಿದೆ ಬಲವಾಗಿದ್ದರೂ, ಯುವಕರು ಪ್ರೀತಿಗೆ ಬಲಿಯಾಗಿ ಜೈಲು ಸೇರುತ್ತಿದ್ದಾರೆ. ಜಿಲ್ಲಾ ಕಾರಾಗೃಹದಲ್ಲಿ ಪೋಕ್ಸೊ ಪ್ರಕರಣಗಳ ಕೈದಿಗಳ ಸಂಖ್ಯೆ ಹೆಚ್ಚಾಗಿದೆ. 18 ವರ್ಷದೊಳಗಿನ ಬಾಲಕಿಯರೊಂದಿಗೆ ಸ
ನಿನ್ನೆ (ಡಿ. 13-ಶನಿವಾರ) ಹುಬ್ಬಳ್ಳಿಯಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಒಂದೇ ಕ್ಷೇತ್ರದಿಂದ ದಾಖಲೆಯ ಎಂಟು ಬಾರಿ ಚುನಾವಣೆಯಲ್ಲಿ ಗೆದ್ದು ಇತಿಹಾಸ
ಪ್ರಭು ಶ್ರೀರಾಮನ ಪರಮ ಭಕ್ತ ಹನುಮಂತನ ಜಯಂತಿ ಅಂಗವಾಗಿ, ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಅದ್ದೂರಿ ಹನುಮೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಆಕರ್ಷಕ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಹಸ್ರಾರು ಭಕ್ತರು, ಹನುಮಂತ ಮತ್
ಇದೇ ಡಿ.20ರಿಂದ ಕರಾವಳಿ ಉತ್ಸವಕ್ಕೆ ಅದ್ದೂರಿ ಚಾಲನೆ ದೊರೆಯುವ ಹಿನ್ನೆಲೆಯಲ್ಲಿ, ಮಂಗಳೂರಿನ ಐದು ಪ್ರಮುಖ ಬೀಚ್ಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ತಣ್ಣೀರುಬಾವಿ ಬೀಚ್, ತಣ್ಣೀರುಬಾವಿ ಬ್ಲ್ಯೂ ಫ್ಲ್
ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್), ಕಂಟೋನ್ಮೆಂಟ್ ಮೆಟ್ರೊ ಮತ್ತು ರೈಲು ನಿಲ್ದಾಣಗಳನ್ನು ಸಂಪರ್ಕಿಸುವ ಸುಮಾರು ಒಂದು ಕಿ.ಮೀ. ಪಾದಚಾರಿ ಮೇಲ್ಸೇತುವೆ ಯೋಜನೆಯನ್ನು ರದ್ದಗೊಳಿಸಿದೆ. ಮೇಲ್ಸೇತುವೆ ನಿ
ವಿವಾಹಿತ ಮಹಿಳೆಯೊಬ್ಬರ ಜತೆ ಕಾನ್ಸ್ಟೆಬಲ್ವೊಬ್ಬರು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆಯ ಪತಿ ನೀಡಿದ ದೂರಿನ ಅನ್ವಯ ಚಿನ್ನ, ನಗದು ಕಳ್ಳತನ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದ್ದು, ಕಾನ್ಸ್ಟೆಬಲ್
ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಡಿ.ಕೆ. ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಬಗ್ಗೆ ಶೇ. 99ರಷ್ಟು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾಯಕತ್ವ ಗೊಂದಲದ ನಡುವೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ
ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಶುಭಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಬೇಕಿದೆ. ಸರಣಿ 1-1ರಿಂದ ಸಮಬಲಗೊಂಡಿದ್ದು, ಗಿಲ್ ಆಯ್ಕೆಯನ್ನು ಸಮರ್ಥಿಸಿ
ಮೊದಲ ಮದುವೆಯಿಂದ ವಿಚ್ಛೇದನ ಪಡೆದು ಎರಡನೇ ವಿವಾಹವಾದ ತಾರೆಯರಿವರು!
ದೇಶದ ಉನ್ನತ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಕೇಂದ್ರ ಸಂಪುಟವು ನಿರ್ಧರಿಸಿದೆ. 'ವಿಕಸಿತ್ ಭಾರತ್ ಶಿಕ್ಷಾ ಅಧೀಕ್ಷಣ್ ಮಸೂದೆ'ಗೆ ಒಪ್ಪಿಗೆ ನೀಡಿದ್ದು, ಇದು ಯುಜಿಸಿ ಮತ್ತು ಎಐಸಿಟಿಇಯಂತಹ ಸಂಸ್ಥೆಗಳನ್ನು ಬದಲಿಸಿ,
ಕೋಲ್ಕತ್ತಾದಲ್ಲಿ ಲಿಯೋನೆಲ್ ಮೆಸ್ಸಿಯವರ ಕಾರ್ಯಕ್ರಮವು ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿತು. ಮೆಸ್ಸಿಯನ್ನು ನೋಡಲು ಅಭಿಮಾನಿಯೊಬ್ಬ ತನ್ನ ಮದುವೆಯನ್ನು ಬಿಟ್ಟು ಬಂದಿದ್ದ. ಆದರೆ, ಕೊನೆಗೆ ನಿರಾಸೆ ಅನುಭವಿಸಬೇಕಾಯಿತು.
ತುಮಕೂರು-ಬೆಂಗಳೂರು ನಡುವೆ ಚತುಷ್ಪಥ ರೈಲು ಹಳಿ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ರೈಲ್ವೆ ಖಾತೆ ಸಹಾಯಕ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಪಂಡಿತನಹಳ್ಳಿ ಮತ್ತು ಹೆಗ್ಗೆರೆ ಗೇಟ್ಗಳಲ್ಲಿ
ಸ್ವಂತ ಮನೆ ಕನಸನ್ನು ನನಸು ಮಾಡಿಕೊಂಡ ತಾರೆಯರ ಪಟ್ಟಿ ಇಲ್ಲಿದೆ…
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಂರ ನಮಾಜ್ ವಿಡಿಯೋ ವೈರಲ್ ಬೆನ್ನಲ್ಲೇ, ಸರ್ಕಾರಿ ಸ್ಥಳಗಳಲ್ಲಿ ಪ್ರಾರ್ಥನೆಗೆ ನಿರ್ದಿಷ್ಟ ಸ್ಥಳಗಳಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಚಾಮರಾಜಪೇಟೆ ಈದ್
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿದ ಪ್ರಕರಣದಲ್ಲಿ, ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ ಸೇರಿದಂತೆ ಏಳು ಮಂದಿ ವಿರುದ್ಧ 20,000 ಪುಟಗಳ ದೋಷಾರೋಪ ಪಟ್ಟಿ ದಾಖಲಾಗಿದೆ. ಆಳಂದ ಕ್ಷೇತ್ರದ 6,018 ಮ
ಗೋವಾದಿಂದ ದಿಲ್ಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಅಮೆರಿಕದ ಯುವತಿಯೊಬ್ಬರು ತೀವ್ರ ಅಸ್ವಸ್ಥಗೊಂಡು ಪ್ರಜ್ಞೆ ಕಳೆದುಕೊಂಡಾಗ, ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರು 'ದೇವರಂತೆ' ಬಂದು ಪ್ರಾಣ ಉಳಿಸಿದ್ದಾರೆ. ವ
Land of Basavanna and Superstition : ರಾಜ್ಯದಲ್ಲಿ ಸಾಕ್ಷರತಾ ಮಟ್ಟ ಏರಿಕೆಯಾಗುತ್ತಿದ್ದರೂ, ಮೌಢ್ಯ ಇನ್ನೂ ಜೀವಂತವಾಗಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಡಿನಲ್ಲಿರುವ ಮೌಢ್ಯ ಮತ್ತು ಕಂದಾಚಾರಗಳನ್ನು ಕೊ
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಯುಡಿಎಫ್ ರಾಜ್ಯಾದ್ಯಂತ ಭರ್ಜರಿ ಜಯಗಳಿಸಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಎಡಪಕ್ಷಗಳ 45 ವರ್ಷಗಳ ಕೋಟೆಯನ್ನು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೈದರಾಬಾದ್ನಲ್ಲಿ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರ 'GOAT ಇಂಡಿಯಾ ಟೂರ್' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆರ್ಜಿಐ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುವ ಪ್ರದರ್ಶನ ಪಂದ್ಯ
DK Shivakumar speech in Apartment Association : ಕರ್ನಾಟಕ ಅಪಾರ್ಟ್ಮೆಂಟ್ ಅಸೋಸಿಯೇಷನ್ ಪ್ರತಿನಿಧಿಗಳೊಂದಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂವಾದವನ್ನು ನಡೆಸಿದರು. ಆ ವೇಳೆ, ದೇಶದ ಗೃಹ ಸಚಿವರಿಗೆ ಹೆದರದವನು ನಾನು, ಯಾರೋ ಕಿರಣ್ ಹೆಬ್ಬಾರ್ ಎನ್ನ
ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಅವರ ಕೋಲ್ಕತ್ತಾ ಭೇಟಿ ವೇಳೆ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಭಾರಿ ದಾಂಧಲೆ ಏರ್ಪಟ್ಟಿದೆ. ಅಭಿಮಾನಿಗಳ ಆಕ್ರೋಶ ಮತ್ತು ಗದ್ದಲದ ನಂತರ ಪೊಲೀಸರು ಕಾರ್ಯಕ್ರಮದ ಮುಖ್ಯ ಸಂಘಟ
ಪ್ರಖ್ಯಾತ ಐಷಾರಾಮಿ ಬ್ರ್ಯಾಂಡ್ ಪ್ರಾಡಾ, ಕೊಲ್ಹಾಪುರಿ ಚಪ್ಪಲಿಗಳ ವಿವಾದದ ಬಳಿಕ, ಮಹಾರಾಷ್ಟ್ರ ಹಾಗೂ ಕರ್ನಾಟಕದ ನುರಿತ ಕುಶಲಕರ್ಮಿಗಳೊಂದಿಗೆ ಕೈಜೋಡಿಸಿದೆ. ಫೆಬ್ರವರಿ 2026 ರಿಂದ ವಿಶ್ವದಾದ್ಯಂತ ಮಾರುಕಟ್ಟೆಗೆ ಬರಲಿರುವ ಈ ವಿ
ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಅವರ ಬೆಂಗಳೂರಿನ ನಿವಾಸದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಝೊಮ್ಯಾಟೊ ಡೆಲಿವರಿ ಏಜೆಂಟ್ ಒಬ್ಬರು, ಬರೋಬ್ಬರಿ ಸಂಪ್ ಮುಚ್ಚಳವನ್ನೇ ಕದ್ದು ಪರಾರಿಯಾಗಿದ್ದಾನೆ! ಈ ಘಟನೆಯ ಸಿಸಿಟಿವಿ ದೃಶ್ಯಾ
ಪ್ರಖ್ಯಾತ ಕೆ-ಪಾಪ್ ತಂಡ ಬಿಟಿಎಸ್, ಲವ್ ಮೈಸೆಲ್ಫ್ ಅಭಿಯಾನಕ್ಕಾಗಿ ದಕ್ಷಿಣ ಕೊರಿಯಾದ ಅಧ್ಯಕ್ಷೀಯ ಪ್ರಶಸ್ತಿ ಗಳಿಸಿದೆ. ಇದು ಕೆ-ಪಾಪ್ ಇತಿಹಾಸದಲ್ಲಿ ಮೊದಲ ಅಧ್ಯಕ್ಷೀಯ ಗೌರವವಾಗಿದೆ. ಯುನಿಸೆಫ್ ಜೊತೆಗೂಡಿ ನಡೆಸಿದ ಈ ಅಭಿಯಾನವ
ಕಳೆದ 3 ವರ್ಷಗಳಲ್ಲಿ ರೈತರು ಮತ್ತು ಕನ್ನಡ ಪರ ಹೋರಾಟಗಾರರ ವಿರುದ್ಧ ಒಟ್ಟು 81 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ರೈತರ ವಿರುದ್ಧ 40 ಮತ್ತು ಕನ್ನಡ ಪರ ಹೋರಾಟಗಾರರ ವಿರುದ್ಧ 41 ಪ್ರಕರಣಗಳಿವೆ. ಸಿ.ಟಿ. ರವಿ ಅವರ ಪ್ರಶ್ನೆಗೆ ಗೃಹ ಇಲಾಖ
ಲಿಯೋನೆಲ್ ಮೆಸ್ಸಿಯವರ ಕೋಲ್ಕತ್ತಾ ಪ್ರವಾಸವು ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಅಭಿಮಾನಿಗಳು ತಮ್ಮ ಅಸಹನೆಯನ್ನು ಬಾಟಲಿ ಎಸೆದು, ಆಸನಗ
ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಮುಂದಿನ ವರ್ಷ ನಡೆಯಲಿರುವ ಕೇರಳದ ವಿಧಾನಸಭಾ ಚುನಾವಣೆಗೆ ಅತ್ಯಂತ ಪ್ರಮುಖವಾಗಿರುವ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದ, ಯುಡಿಎಫ್ ಮತ್ತು ಎಲ್’ಡಿಎಫ್ ಮೈತ್ರಿಕೂಟದ ನಡುವೆ
ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದ ಕುರಿತು ಯುರೋಪಿಯನ್ ಸಂಸತ್ತಿನಲ್ಲಿ ನಡೆದ ಚರ್ಚೆಯಲ್ಲಿ, 11 ವರ್ಷದ ಉಕ್ರೇನಿಯನ್ ಬಾಲಕ ರೋಮನ್ ತನ್ನ ಅನುಭವಗಳನ್ನು ವಿವರಿಸುವಾಗ ಅನುವಾದಕಿ ಭಾವುಕರಾಗಿ ಮಾತನಾಡಲಾದರೇ ಕಣ್ಣೀರಿಟ್ಟಿದ್ದಾರ
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಿವೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಈ ವರ್ಷದ ಅಂಕಿಅಂಶಗಳು ಕಡಿಮೆ. ಆದರೂ, ದೇಶದಲ್ಲಿ ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಕೃಷಿ ಇಲಾಖೆಯು ರೈತ
ಕೆನಡಾದಲ್ಲಿ ಅಕ್ಟೋಬರ್ 7ರಂದು ನಡೆದ ಗುಂಡಿನ ಚಕಮಕಿಗೆ ಸಂಬಂಧಿಸಿದಂತೆ ಮೂವರು ಭಾರತೀಯ ಮೂಲದ ಟ್ರಕ್ ಚಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ನಾಲ್ಕನೇ ಶಂಕಿತನಿಗಾಗಿ ತನಿಖೆ ಮುಂ
ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರಿದಿದ್ದು, ಪ್ರತಿನಿತ್ಯದ ಚಿನ್ನದ ಬೆಲೆ ತಿಳಿದುಕೊಳ್ಳಲು ವಿಜಯ ಕರ್ನಾಟಕ ವೆಬ್ ಸೈಟ್ ಫಾಲೋ ಮಾಡಿ
Mental health : ಅಳೋದು ವೀಕ್ನೆಸ್ ಅಲ್ಲ, ಮಾನಸಿಕ ಒತ್ತಡ ಕಾಪಾಡೋದು ಹೇಗೆ?|Dr.Kavitha Pujar

13 C