'ನಾವು ಕದಂಬರು, ಕನ್ನಡ ತಾಯಿಯ ಮಡಿಲಲ್ಲಿ ಬೆಳೆದ ಮಕ್ಕಳು'; ಡಾ. ರಾಜ್ ನಟನೆಯ ಐಕಾನಿಕ್ 'ಮಯೂರ' ಚಿತ್ರಕ್ಕೆ 50 ವರ್ಷ
ಶತಮಾನದ ಹಿಂದೆ ಐನ್ಸ್ಟೀನ್ ಊಹಿಸಿದ್ದ ಗುರುತ್ವಾಕರ್ಷಣೆಯ ಅಲೆಗಳನ್ನು 2015ರಲ್ಲಿ LIGO ಮೊದಲ ಬಾರಿಗೆ ಪತ್ತೆಹಚ್ಚಿತು. ಕಪ್ಪು ಕುಳಿಗಳ ವಿಲೀನದಂತಹ ಬ್ರಹ್ಮಾಂಡದ ದೈತ್ಯ ಘಟನೆಗಳಿಂದ ಸೃಷ್ಟಿಯಾಗುವ ಈ ಬಾಹ್ಯಾಕಾಶ-ಸಮಯದ ಕಂಪನಗಳ
ಇಂಗ್ಲೆಂಡ್ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಕೆ.ಎಲ್. ರಾಹುಲ್ ಅವರ ಶತಕದ ನೆರವಿನಿಂದ ಭಾರತ ತಂಡವು ಇಂಗ್ಲೆಂಡ್ನ 387 ರನ್ಗಳನ್ನು ಸರಿಗಟ್ಟುವಲ್ಲಿ ಯಶಸ್ವಿಯಾಯಿತು. ಪಂದ್ಯದ ಬಳಿಕ ರಾಹುಲ್ ತಮ್ಮ ಯಶಸ್ಸಿನ ಗುಟ್ಟನ್ನು ಬಹ
ಉತ್ತರ ಕರ್ನಾಟಕದ ಗಾಯಕ ಮಾರುತಿ ಲಟ್ಟೆ ರಾಯಭಾಗದಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದು, ಇದು ಕೊಲೆಯೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪರಿಚಯಸ್ಥರೇ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆಂದು ಹೇಳಲಾಗಿದ್ದು, ಪೊಲೀಸರು ಶ
ಬೆಂಗಳೂರಿನಲ್ಲಿ ಕನ್ನಡ ಭಾಷೆಗೆ ಅವಮಾನಗಳು ನಡೆಯುತ್ತಿವೆ. ಕಮಲ್ ಹಾಸನ್ ಹೇಳಿಕೆ ಮತ್ತು ಬ್ಯಾಂಕ್ ಮ್ಯಾನೇಜರ್ ವರ್ತನೆಯಿಂದ ಕನ್ನಡಿಗರು ಬೇಸರಗೊಂಡಿದ್ದಾರೆ. ಟೋಕಾ ಎಂಬ ಟ್ವಿಟರ್ ಖಾತೆಯಿಂದ ಕನ್ನಡದ ಬಗ್ಗೆ ಕೆಟ್ಟದಾಗಿ ಹೇಳಿ
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿರುವ ಐಐಎಂ ವಿದ್ಯಾಥಿನಿ ಅತ್ಯಾಚಾರ ಪ್ರಕರಣವು ನಾಟಕೀಯ ತಿರುವು ಪಡೆದಿದೆ. ಸಂತ್ರಸ್ತೆಯ ತಂದೆಯೇ ಅತ್ಯಾಚಾರ ಆರೋಪವನ್ನು ನಿರಾಕರಿಸಿ, ನನ್ನ ಮಗಳು ಆಟೋದಿಂದ ಬಿದ್ದಿದ್ದಳು, ಎಂದಿದ್ದಾರೆ. ಪೊಲೀ
ಲಾರ್ಡ್ಸ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ರಿಷಭ್ ಪಂತ್ 74 ರನ್ ಗಳಿಸಿ ಮಿಂಚಿದರೂ, ರನ್ ಔಟ್ ಆಗಿ ವಿಕೆಟ್ ಕಳೆದುಕೊಂಡಿದ್ದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಯಿತು. ಅಭಿಮಾನಿಗಳಿಂದ ಸ್ಟುಪಿಡ್, ಸ್ಟುಪಿಡ್, ಸ್ಟುಪ
ಯಹೂದಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಆಡಳಿತದ ಕೆಂಗಣ್ಣಿಗೆ ಗುರಿಯಾಗಿರುವ ಕೊಲಂಬಿಯಾ ವಿಶ್ವವಿದ್ಯಾಲಯ, ಕಡಿತಗೊಂಡಿದ್ದ ಸಂಶೋಧನಾ ನಿಧಿಯನ್ನು ಮರಳಿ ಪಡೆಯಲು ಮಾತುಕತೆಗೆ ಮುಂದ
ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮೊದಲ ಇನ್ನಿಂಗ್ಸ್ನಲ್ಲಿ ತಲಾ 387 ರನ್ ಗಳಿಸಿ ಸಮಬಲ ಸಾಧಿಸಿವೆ. ಇದು ಟೆಸ್ಟ್ ಇತಿಹಾಸದಲ್ಲಿ ಒಂಬತ್ತನೇ ಬಾರಿ ಸಂಭವಿಸಿದೆ. ಕೆ.ಎಲ್. ರಾಹುಲ್ ಅವರ ಶತಕ ಮತ್ತು ರ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲಿನ ತಾರತಮ್ಯ ತಡೆಗಟ್ಟಲು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ 'ರೋಹಿತ್ ವೇಮುಲ' ಕಾಯ
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನ 3ನೇ ದಿನದಾಟ ನಾಟಕೀಯವಾಗಿ ಅಂತ್ಯಗೊಂಡಿತು. ಕೆ.ಎಲ್. ರಾಹುಲ್ ಶತಕದ ನೆರವಿನಿಂದ ಭಾರತ 387 ರನ್ಗಳಿಗೆ ಆಲೌಟ್ ಆಯಿತು. ಬಳಿಕ ದಿನದ ಕೊನೆಯಲ್ಲಿ ಬ್ಯಾಟ್ ಮಾಡಲು ಬಂದ ಇಂಗ್ಲೆಂಡ್ ಆಟಗಾರರ
5 ಲಕ್ಷ ರೂ. ವಾರ್ಷಿಕ ಸಂಬಳದಿಂದ 2.5 ಕೋಟಿ ರೂ. ಗಳಿಕೆಗೆ ಏರಿದ ಬೆಂಗಳೂರಿನ ಟೆಕ್ಕಿಯೊಬ್ಬರ ಸ್ಪೂರ್ತಿದಾಯಕ ಪಯಣವಿದು. ವೈಯಕ್ತಿಕ ಸಂಕಷ್ಟ, ಸಾಲ ಮತ್ತು ಆರೋಗ್ಯ ಸವಾಲುಗಳನ್ನು ಮೆಟ್ಟಿನಿಂತು, ಶಿಸ್ತಿನ ಹೂಡಿಕೆ, ವಿಮೆಯ ಮಹತ್ವ ಮತ್ತ
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ, ಪಿಒಪಿ ಮೂರ್ತಿಗಳ ನಿಷೇಧದಿಂದಾಗಿ, ರಾಜಧಾನಿ ಬೆಂಗಳೂರಿನಲ್ಲಿ ಪರಿಸರ ಸ್ನೇಹಿ 'ಪೇಪರ್ ಗಣೇಶ' ಮೂರ್ತಿಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಹಗುರವಾಗಿರುವ ಮತ್ತು ನೀರಿನಲ್ಲಿ ಸುಲಭವಾಗಿ
ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಕೆ.ಎಲ್. ರಾಹುಲ್ ಅವರ ಶತಕ, ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ ಅವರ ಅರ್ಧ ಶತಕಗಳ ನೆರವಿನಿಂದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ತನ್ನ ಇನ್ನಿಂಗ್ಸ್ ಸಮಗೊಳಿಸಿದೆ. ರಾಹುಲ್ ಲಾರ್ಡ್ಸ್ ಮೈದಾನದ
ಮಧ್ಯಮ ಮತ್ತು ಕಡಿಮೆ ಆದಾಯದ ಗ್ರಾಹಕರಿಗೆ ಅನುಕೂಲವಾಗುವಂತೆ, ಶೀಘ್ರದಲ್ಲೇ ಗೃಹೋಪಯೋಗಿ ವಸ್ತುಗಳ ತೆರಿಗೆ ದರಗಳು ಕಡಿಮೆಯಾಗುವ ಸಾಧ್ಯತೆ ಇದೆ. ಜಿಎಸ್ಟಿ ಮಂಡಳಿಯ ಸಭೆಯಲ್ಲಿ ಶೇ.12ರ ತೆರಿಗೆ ವ್ಯಾಪ್ತಿಯಲ್ಲಿರುವ ಗ್ರಾಹಕ ಸರಕು
2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಎಐಡಿಎಂಕೆ ಮೈತ್ರಿ ಮುಂದುವರಿಯುವ ಬಗ್ಗೆ ಭಿನ್ನಾಭಿಪ್ರಾಯಗಳು ಕೇಳಿಬಂದಿವೆ. ಅಮಿತ್ ಶಾ ಮೈತ್ರಿ ಮುಂದುವರಿಯುತ್ತದೆ ಎಂದು ಹೇಳಿದರೆ, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ
ಲಂಡನ್ನಿನಲ್ಲಿ ನಡೆದ ವಿಂಬಲ್ಡನ್ ಟೆನಿಸ್ ಪಂದ್ಯಾವಳಿಯಲ್ಲಿ ಪೋಲೆಂಡ್ನ ಇಗಾ ಶ್ವಿಯಾಂಟೆಕ್ ಚಾಂಪಿಯನ್ ಆಗಿದ್ದಾರೆ. ಅವರು ಅಮೆರಿಕದ ಅಮಂಡಾ ಆ್ಯನಿಸಿಮೊವಾ ವಿರುದ್ಧ ನೇರ ಸೆಟ್ ಗಳಲ್ಲಿ ಗೆಲುವು ಸಾಧಿಸಿದರು. ಇದು ಇಗಾ ಅವರ ಆರ
ರಾಯಚೂರಿನಲ್ಲಿ ಪೋಟೋಶೂಟ್ ನೆಪದಲ್ಲಿ ಗಂಡನನ್ನು ಪತ್ನಿ ನದಿಗೆ ತಳ್ಳಿದ್ದಾಳೆ. ಗುರ್ಜಾಪುರ ಬಳಿಯ ಕೃಷ್ಣಾ ನದಿಯಲ್ಲಿ ಈ ಘಟನೆ ನಡೆದಿದೆ. ತಾತಪ್ಪ ಮತ್ತು ಗದ್ದೆಮ್ಮ ಎಂಬ ದಂಪತಿ ಮೂರು ತಿಂಗಳ ಹಿಂದೆ ವಿವಾಹವಾಗಿದ್ದರು. ಪೋಟೋ ತೆ
ದೃಷ್ಟಿ ವಿಶೇಷಚೇತನರ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ಗಳಲ್ಲಿ ಆನ್ಬೋರ್ಡ್ ತಂತ್ರಜ್ಞಾನ ಅಳವಡಿಸಲಾಗುವುದು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆಗಸ್ಟ್ ತಿಂಗಳೊಳಗೆ 500 ಬಸ್ಗಳಲ್ಲಿ ಈ ತಂತ್ರಜ
ಮಧ್ಯಪ್ರದೇಶದ ಸಿಧಿ ಜಿಲ್ಲೆಯ ರಸ್ತೆ ಸಮಸ್ಯೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗರ್ಭಿಣಿಯರು ಆಸ್ಪತ್ರೆಗೆ ಹೋಗಲು ತೊಂದರೆಯಾಗುತ್ತಿದೆ ಎಂದು ಗರ್ಭಿಣಿಯರು ಬೇಡಿಕೆ ಇಟ್ಟಿದ್ದಾರೆ. ಆದರೆ, ಇದಕ್ಕೆ ಪ್ರ
fits treatment: ಫಿಟ್ಸ್ ಇದ್ರೆ ಯಾವ ಕೆಲಸ ಮಾಡಬಾರದು? ಮೂರ್ಛೆರೋಗಕ್ಕೆ ಚಿಕಿತ್ಸೆ|Dr Sathish Rudrappa
ಸಾಗರದ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆಗೆ ಸಿದ್ಧವಾಗಿದ್ದು, ಸಿಗಂದೂರು ಚೌಡೇಶ್ವರಿ ಕೇಬಲ್ ಸೇತುವೆ ಎಂದು ಹೆಸರಿಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ಜುಲೈ 14 ರಂದು
ಲಾರ್ಡ್ಸ್ ಟೆಸ್ಟ್ನ ಮೂರನೇ ದಿನದಾಟದಲ್ಲಿ ಕೆ.ಎಲ್. ರಾಹುಲ್ ಮತ್ತು ರಿಷಬ್ ಪಂತ್ ಭರ್ಜರಿ ಜೊತೆಯಾಟವಾಡಿದರು. ರಾಹುಲ್ 98 ರನ್ ಗಳಿಸಿದ್ದಾಗ ಪಂತ್ ರನೌಟ್ ಆದರು, ನಂತರ ರಾಹುಲ್ ಶತಕ ಸಿಡಿಸಿ ವಿಕೆಟ್ ಒಪ್ಪಿಸಿದರು. ಭಾರತ 254 ರನ್ಗಳ
ಬೆಂಗಳೂರಿನ ಲಾಲ್ಬಾಗ್ನಲ್ಲಿ ಆಗಸ್ಟ್ 7 ರಿಂದ 17 ರವರೆಗೆ ನಡೆಯಲಿರುವ ಪುಷ್ಪ ಪ್ರದರ್ಶನವು ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನಿಗೆ ಗೌರವ ಸಲ್ಲಿಸಲಿದೆ. ಈ ಪ್ರದರ್ಶನದಲ್ಲಿ, ಅವರ ಹೋರಾಟದ ಕಥೆಯನ್ನು ಹೂವಿನ
What is Raj Dharma : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ದೆಹಲಿಯಲ್ಲಿ ಹಲವು ದಿನಗಳ ಕಾಲವಿದ್ದರು. ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕರು ಅಲ್ಲಿದ್ದರು. ಜೊತೆಗೆ, ಕೆಲವು
ಲಂಡನ್ನಲ್ಲಿ ಯುವರಾಜ್ ಸಿಂಗ್ ಆಯೋಜಿಸಿದ್ದ ಡಿನ್ನರ್ ಪಾರ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ಹಾಗೂ ಶುಭ್ಮನ್ ಗಿಲ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಾರಾ ಅವರು ಗಿಲ್ ಕಡೆಗೆ ನೋಡುತ್ತಾ ಕಣ್ಣು ಮಿಟುಕಿಸಿದ್ದು
ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಕರ್ನಾಟಕದ ಹುಡುಗ ಮತ್ತು ಬಾಂಗ್ಲಾದೇಶದ ಹುಡುಗಿಯ ಪ್ರೇಮವು ಜೈಲಿಗೆ ತಲುಪಿದೆ. ಪ್ರೀತಿಗಾಗಿ ಯುವತಿ ಗಡಿ ದಾಟಿ ಬಂದಿದ್ದಳು, ಆಕೆಯನ್ನ ಭೇಟಿಯಾಗಲು ಯುವಕ ಬೆಂಗಳೂರಿನಿಂದ ತ್ರಿಪುರಾಗೆ ಹೋ
ಪ್ಯೂ ರಿಸರ್ಚ್ ಸೆಂಟರ್ನ ವರದಿಯ ಪ್ರಕಾರ, ಇಸ್ಲಾಂ ಜಗತ್ತಿನಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಧರ್ಮವಾಗಿದೆ. 2010 ರಿಂದ 2020 ರವರೆಗೆ ಮುಸ್ಲಿಂ ಜನಸಂಖ್ಯೆಯು ಗಣನೀಯವಾಗಿ ಏರಿಕೆಯಾಗಿದೆ, ಆದರೆ ಕ್ರೈಸ್ತರ ಸಂಖ್ಯೆ ಕಡಿಮೆಯಾಗುತ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಶಾಸಕರ ಜೊತೆಗೆ ಒನ್ ಟು ಒನ್ ಮಾತುಕತೆ ನಡೆಸುತ್ತಿರುವುದು ಕೆಲವು ಸಚಿವರಿಗೆ ಟೆಕ್ಷನ್ ಶುರುವಾಗಿದೆ. ರಾಜ್ಯ ಉಸ್ತುವಾರಿ ಜೊತೆಗೆ ಮಾತುಕತೆ ನಡೆಸುತ್ತಿರುವ ಶ
Five Guarantee Schemes : ಕರ್ನಾಟಕ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಸ್ಕೀಂಗಳಿಂದ ಜನರು ಸೋಮಾರಿಯಾಗುತ್ತಿದ್ದಾರೆ ಎನ್ನುವ ರಂಭಾಪುರಿ ಶ್ರೀಗಳ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಜನರು ಯಾವತ
ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಕುಟುಂಬದೊಂದಿಗೆ ಮಿಯಾಮಿಯಲ್ಲಿ ರಜಾ ದಿನಗಳನ್ನು ಕಳೆದಿದ್ದಾರೆ. ಅವರು ತಮ್ಮ ಪ್ರವಾಸದ ಸುಂದರ ಕ್ಷಣಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಮಿಯಾಮಿ ತನ್ನ ಉಷ್ಣವಲಯದ ಹವಾಮ
ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಗೆ ಆಕರ್ಷಿತರಾದ ರಷ್ಯಾದ ಮಹಿಳೆ ನಿನಾ ಕುಟಿನಾ ತನ್ನ ಇಬ್ಬರು ಮಕ್ಕಳೊಂದಿಗೆ ಗೋಕರ್ಣದ ಗುಹೆಯೊಂದರಲ್ಲಿ ವಾಸಿಸುತ್ತಿದ್ದರು. ಪೊಲೀಸರು ಆಕೆಯನ್ನು ರಕ್ಷಿಸಿ, ಆಶ್ರಮವೊಂದರಲ್ಲಿ ಆಶ್
ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ ತರಬೇತಿ ವಿಚಾರ ಸಾಕಷ್ಟು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ಹಾಗೂ ಸಶಸ್ತ್ರ ಮೀ
ಕೆಎಂಎಫ್ ಅಧ್ಯಕ್ಷ ಗಾದಿಗೆ ಈ ಬಾರಿ ತ್ರಿಕೋನ ಸ್ಪರ್ಧೆ ನಡೆಸುವ ಸಾಧ್ಯತೆ ಇದೆ. ಹೌದು ಕೆಎಂಎಫ್ ಗೆ ಮೂವರು ಪ್ರಭಾವಿ ವ್ಯಕ್ತಿಗಳು ಪ್ರಯತ್ನ ನಡೆಸುತ್ತಿದ್ದಾರೆ. ಮಾಜಿ ಸಂಸದ ಡಿಕೆ ಸುರೇಶ್, ಮಾಲೂರು ಶಾಸಕ ನಂಜೇಗೌಡ ಹಾಗೂ ಮಾಜಿ ಕ
ತನ್ನ ಫೋನ್ ಕಸಿದುಕೊಂಡಿದ್ದು ಸಾಮಾನ್ಯ ಕಳ್ಳರೆಂದು ಭಾವಿಸಿದ್ದ ವ್ಯಕ್ತಿಗೆ, ತನ್ನ ಪತ್ನಿಯೇ ಈ ಕೃತ್ಯದ ಸೂತ್ರಧಾರಿ ಎಂದು ತಿಳಿದು ಆಘಾತವಾಯಿತು. ಆಕೆಯ ಅನೈತಿಕ ಸಂಬಂಧದ ಫೋಟೋಗಳು ಗಂಡನ ಫೋನ್ನಲ್ಲಿದ್ದ ಕಾರಣ, ಅದನ್ನು ಮುಚ್ಚ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದು ಮೈಲಾರಲಿಂಗೇಶ್ವರ ಸ್ವಾಮಿ ದೇವಾಲಯದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಹೇಳಿದ್ದಾರೆ. ಈ ಹಿಂದೆ ಹೆಲಿಕಾಪ್ಟರ್ನಲ್ಲಿ ಬಂದಿದ್ದಕ್ಕೆ ಸ್ವಾಮ
ಕೋಲ್ಕತ್ತಾದ ಐಐಎಂ ಕ್ಯಾಂಪಸ್ನಲ್ಲಿ ವಿದ್ಯಾರ್ಥಿನಿಯೊಬ್ಬಳು ಅತ್ಯಾಚಾರಕ್ಕೊಳಗಾಗಿದ್ದಾಳೆ. ಹರಿದೇವ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗೌರವ್ ಕುಮಾರ್ ಸಿಂಗ್ ಎಂಬ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾ
ʻಅಣ್ಣಯ್ಯʼ ಧಾರಾವಾಹಿ ಖ್ಯಾತಿಯ ನಟಿ ಕುಮುದವಲ್ಲಿ ಅರುಣ್ ಮೂರ್ತಿ ಬಗ್ಗೆ ನಿಮಗೆ ಗೊತ್ತಿರದ ಇಂಟರೆಸ್ಟಿಂಗ್ ವಿಚಾರಗಳಿವು!
ಅಹಮದಾಬಾದ್ನಲ್ಲಿ ವಿಮಾನ ದುರಂತ ಸಂಭವಿಸಿ ಒಂದು ತಿಂಗಳು ಕಳೆಯಿತು. ಪ್ರಾಥಮಿಕ ವರದಿ ಬಿಡುಗಡೆ ಆಗಿದ್ದು, ಹಲವು ಅಂಶಗಳು ಇದರಿಂದ ಬಹಿರಂಗಗೊಂಡಿದೆ. ಪೈಲೆಟ್ ಗಳ ನಡುವಿನ ಸಂಭಾಷಣೆ, ಇಂಧನ ಕಡಿತದ ಬಗ್ಗೆ ಗೊಂದಲ ಸೇರಿದಂತೆ ಹಲವು ಅ
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಕಾಂಗ್ರೆಸ್ ಸರ್ಕಾರವು ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸ್ತಾವನೆಯನ್ನು ಮುಂದೂಡುವ ಮೂಲಕ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆರೋ
ಎಜ್ಬಾಸ್ಟನ್ ಟೆಸ್ಟ್ನಿಂದ ವಿಶ್ರಾಂತಿ ಪಡೆದಿದ್ದ ವೇಗಿ ಜಸ್ಪ್ರಿತ್ ಬುಮ್ರಾ, ಕ್ರಿಕೆಟ್ ‘ಕಾಶಿ’ ಲಾರ್ಡ್ಸ್ ಅಂಗಣದಲ್ಲಿ ತಮ್ಮ ಬೌಲಿಂಗ್ ಪರಾಕ್ರಮ ಮೆರದರು. 74 ಕ್ಕೆ 5 ವಿಕೆಟ್ ಉರುಳಿಸಿದ ಬಲಗೈ ವೇಗಿ ಬುಮ್ರಾ, ಇದೇ ಮೊ
ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಡ್ಯೂಕ್ಸ್ ಚೆಂಡಿನ ಗುಣಮಟ್ಟದ ಬಗ್ಗೆ ಭಾರತೀಯ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚೆಂಡು ಬೇಗನೆ ಆಕಾರ ಕಳೆದುಕೊಳ್ಳುತ್ತಿದೆ ಎಂದು ದೂರು ನೀಡಿದ್ದಾರೆ. ಸುನಿಲ್ ಗವಾಸ್ಕರ್ ಈ ಬಗ್ಗೆ ಪ
Rohit Sharma likely to take retirement : ಭಾರತದ ಏಕದಿನ ಕ್ರಿಕೆಟ್ ತಂಡದ ನಾಯಕರಾಗಿರುವ ರೋಹಿತ್ ಶರ್ಮಾ, ನಿವೃತ್ತಿಯನ್ನು ಪ್ರಕಟಿಸಲಿದ್ದಾರೆ ಎನ್ನುವ ಸುದ್ದಿಯು ಹರಿದಾಡುತ್ತಿದೆ. ಯಾಕೆಂದರೆ, ಅವರ ಬದಲು ಶುಭ್ಮನ್ ಗಿಲ್ ಅವರನ್ನು ಏಕದಿನ ಕ್ರಿಕೆಟಿ
ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಹುದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದೆ. ಮೆಟ್ರೋ ರೈಲು ಸಂಚಾರ ಇದ್ದರೂ ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಬಿದ್ದಿಲ್ಲ. ನಗರದಲ್ಲಿ ಸುಮಾರು 1 ಕೋಟಿ 40,00 0 ಜನಸಂಖ್ಯೆ ಇದ್ದರೆ, 2025 ಜನವರಿ 30 ರ ಅಂತ
ಎಂಆರ್ಪಿಎಲ್ನಲ್ಲಿ ಅನಿಲ ಸೋರಿಕೆಯ ದುರಂತ ಘಟನೆ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಒಬ್ಬರ ಸ್ಥಿತಿ ಗಂಭೀರ ಆಗಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವಿವರ ಇಲ್ಲಿ ಕೊಡಲಾಗಿದೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು ವಿದೇಶಾಂಗ ಇಲಾಖೆಯ 1,300ಕ್ಕೂ ಹೆಚ್ಚು ಉದ್ಯೋಗಿಗಳನ್ನು ಮರುಸಂಘಟನಾ ಯೋಜನೆಯ ಭಾಗವಾಗಿ ವಜಾಗೊಳಿಸಿದೆ. ಈ ಕ್ರಮವು ಅಮೆರಿಕದ ಜಾಗತಿಕ ನಾಯಕತ್ವಕ್ಕೆ ಹಾನಿ ಮಾಡಲಿದೆ ಎಂದು ವಿಶ್ಲೇ
ಮಂಡ್ಯದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಶಿವಣ್ಣ ಎಂಬಾತ ಮೂರೂವರೆ ವರ್ಷದ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ದೌರ್ಜನ್ಯ ನಡೆ
ತಮಿಳುನಾಡಿನ ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷವು ಮೇಕೆದಾಟು ಜಲಾಶಯ ನಿರ್ಮಾಣ ವಿರೋಧಿಸಿರುವುದನ್ನು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ಖಂಡಿಸಿದೆ. ಮೇಕೆದಾಟು ಯೋಜನೆಯನ್ನು ವಿರೋಧಿಸುವುದು ಎರಡು ರಾಜ್ಯಗಳ ಸಾಮರಸ್ಯ
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗಗನಕ್ಕೇರಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 99,710 ರೂ.ಗೆ ತಲುಪಿದೆ. ಜಾಗತಿಕ ರಾಜಕೀಯ ಅಸ್ಥಿರತೆ, ಅಮೆರಿಕದ ಫೆಡರಲ್ ರಿಸರ್ವ್ ನೀತಿಗಳು ಮತ್ತು ಕೇಂದ್ರ ಬ್ಯಾಂಕುಗಳ ಬೃಹತ್ ಖರೀದಿಯೇ ಇದಕ್ಕೆ ಕಾರಣ.
ಬಾಗಲಕೋಟೆ: ಕೃಷ್ಣಾನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ರಭಸವಾಗಿ ಹರಿಯುತ್ತಿದೆ. ನೀರು ಹಾಲ್ನೊರೆಯಂತೆ ಉಕ್ಕಿ ಹರಿಯುವುದನ್ನು ನೋಡುವುದೇ ಚಂದ. ಇದನ್ನು ದೂರದಲ್ಲಿ ನಿಂತು ಕಣ್ತುಂಬಿಸಿಕೊಳ್ಳುವುದಕ್ಕಿಂತ ಅನೇ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಗೊಂದಲ ಇನ್ನು ಕೊನೆಗೊಂಡಿಲ್ಲ. ಈ ನಿಟ್ಟಿನಲ್ಲಿ ಹೈಕಮಾಂಡ್ ಶೀಘ್ರದಲ್ಲೇ ಒಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಬಿವೈ ವಿಜಯೇಂದ್ರ ಅವರು ದೆಹಲಿಗೆ ತೆರಳಿದ್ದಾರೆ. ದೆಹಲಿ
ಎಲ್ಲರಂತೆ ಬದುಕಬೇಕೆಂದು ಸ್ವಂತ ಸೂರಿನ ಕನಸು ಕಂಡ ಒಂದಷ್ಟು ಕುಟುಂಬಗಳು ಬಾಳುಗೋಡುವಿನಲ್ಲಿರುವ ಸರಕಾರಿ ಜಮೀನಿನಲ್ಲಿ ಜೋಪಡಿಗಳನ್ನು ನಿರ್ಮಿಸಿಕೊಂಡು ಅಹೋರಾತ್ರಿ ಧರಣಿ ನಡೆಸಿ ಸೂರಿಗಾಗಿ ಹೋರಾಟ ನಡೆಸಿದ್ದರು. ಎಲ್ಲ ಅಧಿಕ
ಆಪಲ್ ಕಂಪನಿಯು ಭಾರತದಲ್ಲಿ ಐಫೋನ್ 17 ಉತ್ಪಾದನೆಗೆ ಸಿದ್ಧತೆ ನಡೆಸುತ್ತಿದೆ. ಫಾಕ್ಸ್ಕಾನ್ ಈಗಾಗಲೇ ಬಿಡಿಭಾಗಗಳನ್ನು ಆಮದು ಮಾಡಿಕೊಳ್ಳುತ್ತಿದ್ದು, ಟಾಟಾ ಎಲೆಕ್ಟ್ರಾನಿಕ್ಸ್ ಕೂಡ ಕೇಸಿಂಗ್ಗಳ ಉತ್ಪಾದನೆಯಲ್ಲಿ ತೊಡಗಿದೆ. ಚ
Karnataka Congress Political developments : ಮುಖ್ಯಮಂತ್ರಿ ಬದಲಾವಣೆ ಎನ್ನುವ ಚರ್ಚೆಗೆ ಸದ್ಯಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ. ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯಕ್ಕೆ ವಾಪಸ್ ಆಗಿದ್ದಾರ
ಹಾಸನ ಜಿಲ್ಲಾಸ್ಪತ್ರೆಯಲ್ಲಿ ಒಬ್ಬರು ಹೃದ್ರೋಗ ತಜ್ಞರು ಇದ್ದಾರೆ. ತುರ್ತು ಸಂದರ್ಭದಲ್ಲಿ ಹೃದಯಾಘಾತ ಆದವರನ್ನು ಖಾಸಗಿ ಇಲ್ಲವೇ ಮೈಸೂರು, ಬೆಂಗಳೂರಿಗೆ ಕರೆದೊಯ್ಯುವ ಅನಿವಾರ್ಯತೆ ಇದೆ. ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಸ
ದೆಹಲಿಯ ಸೀಲಾಮ್ಪುರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಆರು ಜನರು ಸಿಲುಕಿಕೊಂಡಿದ್ದಾರೆ. ಜನತಾ ಮಜ್ದೂರ್ ಕಾಲೋನಿಯಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ, ಈಗಾಗಲೇ ನಾಲ್ವರನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣ
Kodi Mutt Swamiji Prediction : ದೇಶದಲ್ಲಿ ಏನಾದರೂ ರಾಜಕೀಯ ಏರುಪೇರುಗಳು ನಡೆದರೆ, ನೈಸರ್ಗಿಕ ವಿಕೋಪ ಏನಾದರೂ ಸಂಭವಿಸಿದರೆ, ಅದಕ್ಕೆ ಕೋಡಿಮಠದ ಶ್ರೀಗಳ ಭವಿಷ್ಯವನ್ನು ತಾಳೆ ಹಾಕಲಾಗುತ್ತಿದೆ. ಅದು, ಇತ್ತೀಚೆಗೆ ಅಹಮದಾಬಾದ್ ನಲ್ಲಿ ನಡೆದ ವಿಮಾನ ದ
ಸ್ವದೇಶ್ ದರ್ಶನ್ 2.0 ಯೋಜನೆಯಡಿ ಹಂಪಿಯ ನೈಜತೆಗೆ ಧಕ್ಕೆ ಬಾರದಂತೆ ಒಟ್ಟಾರೆ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ. ದೇಗುಲಗಳ ಪುನರುಜ್ಜೀವನ, ಫೆನ್ಸಿಂಗ್, ವ್ಯಾಪಾರ ಮಳಿಗೆಗಳು, ವಿದ್ಯುತ್ ದೀಪ, ಮಕ್ಕಳಿಗೆ ಹಾಲುಣಿಸುವ ಕೇಂದ್
ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಹೃದಯ ಸಂಬಂಧಿ ಸಾವುಗಳ ಬಗ್ಗೆ ಹೆಚ್ಚುತ್ತಿರುವ ಪ್ರಚಾರವು 'ಕಾರ್ಡಿಯೋ ಫೋಬಿಯಾ' ಎಂಬ ಆತಂಕಕ್ಕೆ ಕಾರಣವಾಗುತ್ತಿದೆ. ಇದು ಹೃದಯಾಘಾತದ ಭಯದಿಂದ ಉಂಟಾಗುವ ಮಾನಸಿಕ ಸ್ಥಿತಿಯಾಗಿದ್ದು, ದೈನ
ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆಯು ಹೆಚ್ಚಾಗಿದೆ. ಸುಮಾರು 1,600 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಳವಾಗಿದೆ. ಇದರಿಂದ ಹೊರ ರಾಜ್ಯಗಳಿಗೆ ವಿದ್ಯುತ್ ಮಾರಾಟ ಮಾಡಲಾಗುತ್ತಿದೆ. ಜಲ ವಿದ್ಯುತ್ ಉತ್ಪಾದನೆಯು ನಿರಂತರವಾ
ಭದ್ರಾ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಅವಧಿಗೂ ಮುನ್ನ ತೆರೆಯಲಾಗಿದ್ದು, ನದಿಗೆ 1300 ಕ್ಯೂಸೆಕ್ ನೀರು ಹರಿಸಲಾಗಿದೆ. ಜಲಾಶಯ ಭರ್ತಿಗೆ 11 ಅಡಿ ಬಾಕಿಯಿದ್ದರೂ, ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಳೆ ಹೆಚ್ಚಾದ
ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 260 ಜನರು ಮೃತಪಟ್ಟಿದ್ದಾರೆ. ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಹಾಸ್ಟೆಲ್ ಮೇಲೆ ಬಿದ್ದಿದೆ. ತನಿಖಾ ವರದಿಯನ್ನು ಏರ್ಕ್ರಾಫ್ಟ್ ಆಕ್ಸಿಡೆಂಟ್ ಇನ್ವೆಸ್
ಯಲಹಂಕ ಉಪನಗರದಲ್ಲಿ ಕರ್ನಾಟಕ ಗೃಹ ಮಂಡಳಿಯ ಎರಡು ನಿವೇಶನಗಳನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಪರಭಾರೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ಶಾಮೀಲಾಗಿದ್ದು, ಲೋಕಾಯುಕ್ತ ತನಿಖೆ ಚುರುಕುಗೊಂಡಿದೆ. 178 ನಿ
FASTAG new rules - ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಲೀಸಾಗಿ ಸಂಚರಿಸಬೇಕಾದರೆ ನಿಮ್ಮ ವಾಹನಕ್ಕೆ ಫಾಸ್ಟ್ಯಾಗ್ ಇರುವುದು ಕಡ್ಡಾಯ. ಆದರೆ, ಕೆಲವರು ಫಾಸ್ಟ್ಯಾಗ್ ಇದ್ದರೂ ಅದನ್ನು ಸರಿಯಾಗಿ ವಾಹನಕ್ಕೆ ಅಂಟಿಸದೇ ಕೈಯಲ್ಲಿ ಹಿಡಿದು ಟೋಲ್ ಗೇಟ
ಲಂಡನ್ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅವರ ಐದು ವಿಕೆಟ್ಗಳ ಸಾಧನೆಯಿಂದಾಗಿ ಭಾರತ ತಂಡವು ಇಂಗ್ಲೆಂಡ್ನ ಮೊದಲ ಇನ್ನಿಂಗ್ಸ್ನಲ್ಲಿ ದೊಡ್ಡ ಮೊತ್ತ ಗಳಿಸುವುದನ್ನು ತಡೆಯಿತು. ಜಾಮಿ ಸ್ಮಿತ್ ಮ
ಮೈಸೂರು ನಗರವು ಅಪರಾಧ ಕೃತ್ಯಗಳಿಂದ ತತ್ತರಿಸುತ್ತಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ. ಇತ್ತೀಚೆಗೆ ನಡೆದ ಸರಣಿ ಕೊಲೆಗಳು, ದರೋಡೆಗಳು ಮತ್ತು ಮಹಿಳೆಯರ ಮೇಲಿನ ಹಲ್ಲೆಗಳು ಜನರ ನಿದ್ದೆಗೆಡಿಸಿವೆ. ಮುಖ್ಯಮಂತ್ರಿಗಳ ತವರು
ಪಾಕಿಸ್ತಾನ ಮೂಲದ ಲಷ್ಕರೆ ತಯ್ಬಾ ಮತ್ತು ಜೈಷೆ ಮೊಹಮ್ಮದ್ ಉಗ್ರರು ಭಾರತಕ್ಕೆ ನುಸುಳಲು ನೇಪಾಳವನ್ನು ಬಳಸುತ್ತಿದ್ದಾರೆ ಎಂದು ನೇಪಾಳ ಅಧ್ಯಕ್ಷರ ಸಲಹೆಗಾರರು ಎಚ್ಚರಿಸಿದ್ದಾರೆ. ಭಾರತದಲ್ಲಿನ ಉಗ್ರರ ದಾಳಿಗಳು ನೇಪಾಳದ ಮೇಲೂ ಪ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ: ಚೆನ್ನೈನಲ್ಲಿ ತಮಿಳು ಮೀಡಿಯಾಗೆ ಖಡಕ್ ಉತ್ತರ ಕೊಟ್ಟ ಧ್ರುವ ಸರ್ಜಾ!
ದೆಹಲಿಯಲ್ಲಿ ಭೂಕಂಪನದ ಅನುಭವವಾಗಿದ್ದು, ಹರಿಯಾಣದ ಝಜ್ಜರ್ನಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಎರಡು ದಿನಗಳಲ್ಲಿ ಇದು ಎರಡನೇ ಭೂಕಂಪವಾಗಿದ್ದು, ದೆಹಲಿ-ಎನ್ಸಿಆರ್ನಲ್ಲಿ ಕಂಪನ ಉಂಟಾಗಿದೆ. ಜುಲೈ 10 ರಂದು 4.4 ತೀವ್ರತೆಯ ಭೂ
ಲಂಡನ್ ಟೆಸ್ಟ್ ಪಂದ್ಯದ ವೇಳೆ ಭಾರತೀಯ ಬೌಲರ್ಗಳು ಕಳಪೆ ಗುಣಮಟ್ಟದ ಚೆಂಡಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ನಾಯಕ ಶುಬ್ಮನ್ ಗಿಲ್ ಅಂಪೈರ್ ಜೊತೆ ವಾದಕ್ಕಿಳಿದು, ಚೆಂಡನ್ನು ಕಿತ್ತುಕೊಂಡರು. ಬೌಲರ್ಗಳು ನೀಡಿದ ಚೆಂಡು ನಿರ
BLF Fresh attack on Pakistan : ತನ್ನೊಳಗಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಆಗದೇ, ಪಾಕಿಸ್ತಾನವು ಭಾರತಕ್ಕೆ ಬುದ್ದಿ ಹೇಳಲು ಬರುತ್ತಿದೆ. ಪಾಕಿಸ್ತಾನಕ್ಕೆ ಇತ್ತೀಚಿನ ದಿನಗಳಲ್ಲು ಮುಗ್ಗಲ ಮುಳ್ಳಾಗಿರುವ ಬಲೂಚಿಸ್ತಾನ್ ಲಿಬರೇಶನ್ ಫ್ರಂಟ
ಚಾಮರಾಜನಗರದಲ್ಲಿ ನಾಲ್ಕು ಹುಲಿಗಳು ಮತ್ತು ಒಂದು ಚಿರತೆ ಸಾವನ್ನಪ್ಪಿದ ಬೆನ್ನಲ್ಲೇ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಹುಲಿ ಮರಿಗಳು ಮೃತಪಟ್ಟಿರುವುದು ವರದಿಯಾಗಿದೆ. ತಾಯಿ ಹಾಲುಣಿಸದ ಕಾರಣ ಮರಿಗಳು ಸಾವನ್
ಬೆಂಗಳೂರಿನಲ್ಲಿ ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು 7 ಹೊಸ ಮಾರ್ಗಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಇದರೊಂದಿಗೆ 148 ಹೊಸ ಹವಾನಿಯಂತ್ರಣ ರಹಿ
ದಾವಣಗೆರೆಯಲ್ಲಿ ಸಾಲ ಮರುಪಾವತಿ ವಿಚಾರಕ್ಕೆ ಗಂಡ ಹೆಂಡತಿ ಜಗಳವಾಡಿದ್ದಾರೆ. ಜಗಳ ತಾರಕಕ್ಕೇರಿ ಪತಿ ವಿಜಯ್ ಪತ್ನಿ ವಿದ್ಯಾ ಅವರ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ. ಇದರಿಂದ ವಿದ್ಯಾ ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವ
ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಸಂಚಾರಕ್ಕೆ ಸಚಿವ ಸೋಮಣ್ಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿ.ಟಿ.ರವಿ ಅವರ ರಾಜಕೀಯ ಸೋಲುಗಳ ಬಗ್ಗೆ ತಮಾಷೆ ಮಾಡಿದರು. ತಿರುಪತಿ ರೈಲಿಗೆ 'ದತ್ತಾತ್ರೇಯ ಎಕ್ಸ್ಪ್ರೆಸ್' ಎಂದು ಹೆಸರಿಡ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೀಸಾ ಇಂಟಿಗ್ರಿಟಿ ಶುಲ್ಕವನ್ನು ಜಾರಿಗೆ ತರಲು ನಿರ್ಧರಿಸಿದ್ದು, ವಲಸೆಯೇತರ ವೀಸಾ ಅಡಿಯಲ್ಲಿ ಅಮೆರಿಕಕ್ಕೆ ಭೇಟಿ ನೀಡುವವರಿಗೆ ಶುಲ್ಕ ಹೆಚ್ಚಾಗಲಿದೆ. ಕ್ರೀಡೆ, ಶಿಕ್ಷಣ, ಪ್ರವಾಸ ಅಥವಾ ಉದ
ಬಿಜೆಪಿ ಮತ್ತು ಆರ್ ಎಸ್ಎಸ್ ವಿರುದ್ಧ ಮಾತನಾಡಿದರೆ ಇಡಿ, ಐಟಿ ದಾಳಿ ಮಾಡಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಅವರು ಹೇಳಿ
ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಚಿಕ್ಕಮ್ಮನ ಮಗನನ್ನು ಮದುವೆಯಾದ ಕಾರಣಕ್ಕೆ ನವ ಜೋಡಿಯನ್ನು ನೊಗಕ್ಕೆ ಕಟ್ಟಿ ಹೊಲದಲ್ಲಿ ಉಳುಮೆ ಮಾಡಿಸಲಾಗಿದೆ. ಗ್ರಾಮದ ಸಂಪ್ರದಾಯದ ಪ್ರಕಾರ ಇದು ತಪ್ಪು ಎಂದು ಊರಿನವರ
ಬೆಂಗಳೂರು ವಕೀಲರ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ವಕೀಲರಿಗೆ ಕುರ್ಚಿ ಸಿಗುವುದೇ ಕಷ್ಟ, ಸಿಕ್ಕಾಗ ತೆಪ್ಪಗೆ ಕುಳಿತುಕೊಳ್ಳಬೇಕು ಎಂದು ಹಾಸ್ಯ ಚಟಾಕಿ ಹಾರಿಸಿದರು. ಅಲ್ಲದೆ, ವಕೀಲರ ಸಂಘಕ್ಕೆ 10 ಎಕ
ಡಿ.ಕೆ.ಶಿವಕುಮಾರ್ ಅವರು ಭಾರತ್ ಜೋಡೋ ಭವನದಲ್ಲಿ ನಡೆದ ಲಲಿತಾ ನಾಯಕ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷವು ಎಲ್ಲರಿಗೂ ಮಾತನಾಡುವ ಶಕ್ತಿ ನೀಡಿದೆ ಎಂದರು. ಬೇರೆ ಪಕ್ಷಗಳಲ್ಲಿ ಇಂತಹ ಅವಕಾಶ ಸ
ಕಾಳಗಿ ಪಟ್ಟಣದ ಪ್ರವಾಸಿ ಮಂದಿರವು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದೆ ಎಂದು ಹಿಂದೂ ಜಾಗೃತಿ ಸೇನೆಯ ಅಧ್ಯಕ್ಷ ಶಂಕರ ಚೋಕಾ ಆರೋಪಿಸಿದ್ದಾರೆ. ಮದ್ಯದ ಬಾಟಲಿಗಳು, ಸಿಗರೇಟ್ ತುಂಡುಗಳು ಎಲ್ಲ
ಆಪರೇಷನ್ ಸಿಂಧೂರದಲ್ಲಿ ಭಾರತದ ಮೂಲಸೌಕರ್ಯಕ್ಕೆ ಹಾನಿಯಾಗಿದೆ ಎಂಬುದಕ್ಕೆ ಪುರಾವೆ ನೀಡುವಂತೆ ವಿದೇಶಿ ಮಾಧ್ಯಮಗಳಿಗೆ ಅಜಿತ್ ಧೋವಲ್ ಸವಾಲು ಹಾಕಿದ್ದಾರೆ. ಪಾಕಿಸ್ತಾನದ ವಾಯುನೆಲೆಗಳಿಗೆ ಹಾನಿ ಮಾಡುವ ಸಾಮರ್ಥ್ಯವನ್ನು ಭಾರತ
DK Shivakumar statement after returning from Delhi : ನಾನು ಪಕ್ಷದ ಅಧ್ಯಕ್ಷನಾಗಿ ಈಗಷ್ಟೇ ಪಕ್ಷದ ಬಾವುಟ ನೀಡಿ ಮಾಜಿ ಸಚಿವೆ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದೇನೆ. ನನಗೆ ಗೊತ್ತಿಲ್ಲ. ಈ ವಿಚಾರದ ಬಗ್ಗೆ ನೀವು ಅವರನ್ನೇ ಕೇಳಿ. ನಾನು ಪಕ್ಷದ ವಕ್ತಾ
ಬ್ರಿಯಾನ್ ಲಾರಾ 400 ರನ್ ಗಳ ವಿಶ್ವದಾಖಲೆಯನ್ನು ಮುರಿಯುವ ಎಲ್ಲಾ ಅವಕಾಶಗಳಿದ್ದರೂ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡ ದಕ್ಷಿಣ ಆಫ್ರಿಕಾದ ವಿಯಾನ್ ಮುಲ್ಡರ್ ಬಗ್ಗೆ ಬಗೆಬಗೆಯ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ವಿಂಡೀಸ್ ನ ಖ
ಬೆಂಗಳೂರಿನಲ್ಲಿ ಬಿಎಂಟಿಸಿ(BMTC)ಯಿಂದ ಹೊಸ ಸೌಲಭ್ಯ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು 148 ಹೊಸ ಟಾಟಾ ಎಲೆಕ್ಟ್ರಿಕ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿದರು. ಈ ಬಸ್ಸುಗಳು ಪರಿಸರ ಸ್ನೇಹಿಯಾಗಿವೆ. ಜಯನಗರ ಘಟಕದಿಂದ ಈ ಬಸ್ಸುಗಳು
25th Chaturmasya Vrat of Hariharpur Sharada Lakshmi Nrisimha Peetham : ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿರವರ 25ನೇ ಚಾತುರ್ಮಾಸ್ಯ ವ್ರತವು, ಬೆಂಗಳೂರಿನಲ್ಲಿ ಜುಲೈ ಹತ್ತರಿಂದ ಆರಂಭವಾಗಿದೆ. ಜಪ ಮಾಡಿ, ಪೂಜೆ ಪುನಸ್ಕಾರವನ್ನು ಮಾಡಿ, ವೃತಗ
ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದ ಅಧ್ಯಾಯ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯನವರೇ ಐದು ವರ್ಷ ನಾನೇ ಸಿಎಂ ಎಂದು ಹೇಳಿರುವುದರಿಂದ ಈ ಬಗ್ಗೆ ಚರ್ಚ
ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಪ್ರಕಾರ, ಬಿಎಂಎಂ ಕಾರ್ಖಾನೆಯು ಕಳೆದ ಎರಡು ವರ್ಷಗಳಿಂದ 16 ಕೋಟಿ ರೂ. ತೆರಿಗೆಯನ್ನು ಡಣಾಪುರ ಗ್ರಾಮ ಪಂಚಾಯಿತಿಗೆ ಪಾವತಿಸದೆ ಸರ್ಕಾರಕ್ಕೆ ವಂಚನೆ ಮಾಡುತ್ತಿದೆ. ಅಧಿಕಾರಿಗಳು ಕಂಪನಿಯ ಕೈಗೊಂಬೆ
ಉತ್ತರಾಧಿಕಾರ, ಆಸ್ತಿ ವರ್ಗಾವಣೆ ಮತ್ತು ಪಿತ್ರಾರ್ಜಿತ ಆಸ್ತಿ ಹಕ್ಕುಗಳ ವಿಷಯಗಳಲ್ಲಿ ಆಗಾಗ್ಗೆ ಕುಟುಂಬದ ಸದಸ್ಯರಲ್ಲಿ ವಿವಾದಗಳು, ಜಟಿಲ ಕನೂನು ಪ್ರಕ್ರಿಯೆಗಳನ್ನು ಆಗಾಗ ಕಂಡುಬರುತ್ತವೆ. ಈ ಸವಾಲುಗಳನ್ನು ಸರಳೀಕರಿಸಲು, ಭಾ
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಕಾಂಗ್ರೆಸ್ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ ಕೆಜಿಯಿಂದ ಪಿಯುಸಿವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯ