ಆಡೋಕೆ ಯೋಗ್ಯತೆ ಇಲ್ಲಾಂದ್ರೂ ಡ್ರಾಮಾಗೆ ಕಮ್ಮಿ ಇಲ್ಲ ಎಂದ ರಜತ್!
Pralhad Joshi On Hate Speech and RSS : ರಾಷ್ಟ್ರೀಯ ಸ್ವಯಂ ಸೇವಕರ ಪಥಸಂಚಲನಕ್ಕೆ ಅವಕಾಶ ಕೊಟ್ಟರೆ ಗದ್ದಲ, ಗಲಾಟೆ, ಕೋಮು ಗಲಭೆಗೆ ಕಾರಣವಾಗುತ್ತದೆ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಲೇ ಇತ್ತು. ಈಗ ರಾಜ್ಯ ಗೃಹ ಇಲಾಖೆ, ಸಂಘದ ಶಿಸ್ತಿಗೆ ಸರ್ಟಿಫಿಕ
ಇತ್ತೀಚೆಗೆ ಜಪಾನ್ನಲ್ಲಿನ ಉದ್ಯೋಗಿಗಳು ಬೆಂಗಳೂರಿನ ಟ್ರಾಫಿಕ್ ನೆನದು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದರು. ಅವರಿಗೆ ನಾನು ಈ ಸಿಲಿಕಾನ್ ಸಿಟಿ ಬಗ್ಗೆ ವರ್ಣಿಸಿದ್ದು ಹೀಗೆ ಎಂದು ಜಪಾನ್ನ ಕಂಪನಿಯೊಂದರ ಸಿಇಒ ಬೆಂಗಳ
ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸುವ ಶಾಂತಿ ಮಾತುಕತೆ ವಿಫಲವಾಗುವ ಹಂತದಲ್ಲಿದೆ.ಯುದ್ದ ಹೀಗೆ ಮುಂದುವರಿದರೆ ಮೂರನೇ ಮಹಾಯುದ್ಧಕ್ಕೆ ಕಾರಣವಾಗಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಇ
Sunil Gavaskar Vs Social Media- ಭಾರತದ ಮಾಜಿ ಕ್ರಿಕೆಟ್ ನಾಯಕ ಸುನಿಲ್ ಗವಾಸ್ಕರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರು, ಫೋಟೋ ವಿಡಿಯೋಗಳ ದುರುಪಯೋಗ ತಡೆಯಬೇಕು ಎಂದು ದಿಲ್ಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳು, ಇ-ಕಾಮ
Krishna Byre Gowda Explained : ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಭೂ ಕಬಳಿಕೆದಾರರಿಗೆ ನೀಡುವ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ. ಈ ಅಕ್ರಮದಲ್ಲಿ ಕೆಲ ಅಧಿಕಾರಿಗಳು ಭಾಗಿರುವುದು ವಿಷಾದನೀಯ. ಹಾಲೀ ಮುಂಗಾರಿನಲ್ಲಿ ಕಲಬುರಗಿ ಜಿಲ್ಲೆಯ ರೈ
ಜಾಗತಿಕ ಮಾರುಕಟ್ಟೆಗಳ ಸಕಾರಾತ್ಮಕ ಸೂಚನೆಗಳು ಮತ್ತು ಮೋದಿ-ಟ್ರಂಪ್ ಮಾತುಕತೆಯ ಬೆನ್ನಲ್ಲೇ ಭಾರತೀಯ ಷೇರುಪೇಟೆ ಶುಕ್ರವಾರದಂದು ಚೇತರಿಕೆ ಕಂಡಿದೆ. ಸೆನ್ಸೆಕ್ಸ್ 400 ಅಂಕಗಳ ಏರಿಕೆ ಕಂಡರೆ, ನಿಫ್ಟಿ 26,000ದ ನಿರ್ಣಾಯಕ ಮಟ್ಟವನ್ನು ಮ
ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಕರೆದೊಯ್ದಿದ್ದರು ಎಂದು ಸ್ಫೋಟಕ ಹೇಳ
CM Power Sharing : ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡಿನ ಮೌನ ಕುತೂಹಲಕ್ಕೆ ಕಾರಣವಾಗಿದೆ. ಯಾವ ನಿರ್ಧಾರವನ್ನು ತೆಗೆದುಕೊಳ್ಳು ಬೇಕು ಎನ್ನುವ ವಿಚಾರದಲ್ಲಿ ವರಿಷ್ಠರು ಗೊಂದದಲ್ಲಿ ಇದ್ದಾರಾ ಎನ್ನುವ ಪ್ರಶ್ನೆ
ಕನಕದಾಸರ ಸುಪ್ರಭಾತ ರಚನೆಯು ತಿರುಪತಿ ವೆಂಕಟೇಶನನ್ನು ಬೆಳಗಿನ ಜಾವದಲ್ಲಿ ಎಬ್ಬಿಸುವ ಸೊಗಸನ್ನು ವಿವರಿಸುತ್ತದೆ. ಹಾಲು ಕಾಯಿಸಿ, ಬೆಣ್ಣೆ ಕಡೆದು, ಹೂವು ಅರ್ಪಿಸಿ, ದಾಸರು ಜ್ಞಾನೋದಯಕ್ಕಾಗಿ ಹರಿಯನ್ನು ಸ್ಮರಿಸುತ್ತಿದ್ದಾರೆ.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸ ಒಕ್ಕೂಟ ರಚನೆಗೆ ಮುಂದಾಗಿದ್ದಾರೆ. ಭಾರತ, ಚೀನಾ, ರಷ್ಯಾ, ಜಪಾನ್ ದೇಶಗಳನ್ನು ಸೇರಿಸಿ 'C5' ಅಥವಾ 'ಕೋರ್ ಫೈವ್' ಎಂಬ ಬಲಿಷ್ಠ ರಾಷ್ಟ್ರಗಳ ಗುಂಪು ರಚಿಸಲು ಚಿಂತನೆ ನಡೆಸುತ್ತಿದ್
ಬೆಂಗಳೂರಿನ ಗಾಳಿಯ ಗುಣಮಟ್ಟ ನಿರೀಕ್ಷೆಗಿಂತ ಹೆಚ್ಚು ಕಲುಷಿತವಾಗಿದೆ ಎಂದಿದ್ದು,180ಕ್ಕೆ ವಾಯುಗುಣಮಟ್ಟ ಸೂಚ್ಯಂಕ ಇಳಿಕೆಯಾಗಿದೆ. ನಗರದ ಮಾಲಿನ್ಯಕ್ಕೆ ಶೇ. 64 ರಷ್ಟು ಕಾರಣ ವಾಹನ ದಟ್ಟಣೆಯಾಗಿದ್ದು, ಪ್ರತಿದಿನ 2,563 ಹೊಸ ವಾಹನಗಳು
14ರ ಹರೆಯದ ಈ ಹುಡುಗ ಸಾಮಾನ್ಯನಲ್ಲ ಎಂಬುದನ್ನು ಮತ್ತೆ ಸಾಬೀತು ಪಡಿಸಿದ್ದಾನೆ. ರೈಸಿಂಗ್ ಏಷ್ಯಾಕಪ್ ಟೂರ್ನಿಯ ಬಳಿಕ ವೈಭವ್ ಸೂರ್ಯವಂಶಿ ಅಂಡರ್ 19 ಏಷ್ಯಾಕಪ್ ನಲ್ಲೂ ತನ್ನ ಅದ್ಭುತ ಬ್ಯಾಟಿಂಗ್ ಅನ್ನು ಮುಂದುವರಿಸಿದ್ದಾನೆ. ಯುಎಇ
ಬೆಂಗಳೂರು ಮೆಟ್ರೋಗೆ 'ಮೇಡ್ ಇನ್ ಇಂಡಿಯಾ' ಮೊದಲ ಚಾಲಕರಹಿತ ರೈಲು ಸೇರ್ಪಡೆಯಾಗಿದೆ. ಬಿಇಎಂಎಲ್ ಅಭಿವೃದ್ಧಿಪಡಿಸಿದ ಈ ರೈಲು, ಅತ್ಯಾಧುನಿಕ GoA4 ತಂತ್ರಜ್ಞಾನ ಹೊಂದಿದ್ದು, 2027ರ ಮೇನಿಂದ ಗುಲಾಬಿ ಮಾರ್ಗದಲ್ಲಿ ಸಂಚಾರ ಆರಂಭಿಸಲಿದೆ. ಇ
ಆಸ್ಟ್ರೇಲಿಯಾದಲ್ಲಿ ಸ್ಕೈಡೈವರ್ ಒಬ್ಬರು ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿಕೊಂಡು ಸಾವಿರಾರು ಅಡಿ ಎತ್ತರದಲ್ಲಿ ಗಾಳಿಯಲ್ಲಿ ತೇಲಾಡಿದ್ದಾರೆ. ತುರ್ತು ಪ್ಯಾರಾಚೂಟ್ ವಿಮಾನದ ರೆಕ್ಕೆಗೆ ಸಿಲುಕಿದಾಗ, ಸ್ಕೈಡೈವರ್ ಹುಕ
ಬೆಂಗಳೂರಿನ ಪ್ರಮುಖ ಐಟಿ ಕಾರಿಡಾರ್ ಸಿಲ್ಕ್ ಬೋರ್ಡ್ ನಿಂದ ಕೆ.ಆರ್. ಪುರಂವರೆಗೆ ರಸ್ತೆ ಅಭಿವೃದ್ಧಿ ಆಗಲಿದೆ. ಅಂತರಾಷ್ಟ್ರೀಯ ಕಂಪನಿಗಳಿರುವ, ನಗರದ ಪ್ರಮುಖ ವಾಣಿಜ್ಯ ಆದಾಯ ತರುವ ಹಾಗೂ ಉದ್ಯಮಿಗಳ ಒತ್ತಾಯದ ಮೇರೆಗೆ ರಸ್ತೆಯ ಅಭ
ಕಳೆದ ವಾರ ಇಂಡಿಗೋ ವಿಮಾನ ಕಾರ್ಯಾಚರಣೆಯಲ್ಲಿ ಉಂಟಾದ ಭಾರಿ ಅಡಚಣೆಯ ಹಿನ್ನೆಲೆಯಲ್ಲಿ, ಭಾರತದ ವಾಯುಯಾನ ನಿಯಂತ್ರಕ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ನಾಲ್ವರು ವಿಮಾನ ಕಾರ್ಯಾಚರಣೆ ನಿರೀಕ್ಷಕರನ್ನು (ಎಫ್ಒಐ) ವ
ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾತ್ರಿ ಡಿನ್ನರ್ ಪಾರ್ಟಿಗಳನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾ
ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ತೀವ್ರ ಚಳಿ ಆವರಿಸಲಿದ್ದು, ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ 'ತೀವ್ರ ಶೀತಗಾಳಿ' ಬೀಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿಯೂ ಮುಂಜಾನೆ ಮಂಜು ಕವಿದ ವಾತಾವರಣವಿರಲಿದೆ. ಮುಂದಿನ 7 ದಿನಗಳ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೂ ಮುನ್ನ ಬೆಲ್ದಂಗಾ ಬಾಬರಿ ಮಸೀದಿ ನಿರ್ಮಾಣ ವಿವಾದ, ರಾಜ್ಯದಲ್ಲಿ ತೀವ್ರ ರಾಜಕೀಯ ಕೋಲಾಹಲವನ್ನು ಸೃಷ್ಟಿಸಿದೆ. ಈ ಮಧ್ಯೆ ಕಳೆದ ಡಿ.6ರಂದು ಅಡಿಗಲ್ಲು ಸಮಾರಂಭ ನೆರವೇರಿಸಿದ್ದ ಸ್ಥಳದಲ್ಲಿ ಟ
ಕರ್ನಾಟಕ ಸರ್ಕಾರ ಮಾದಕ ವಸ್ತು ಮಾರಾಟಗಾರರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಮಾರಾಟಗಾರರ ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸಿ ಕೆಡವಲು ಸಿದ್ಧವಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಈಗಾಗಲೇ ಸುಮಾರು 300 ವ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರದಿಂದ ನಾಲ್ಕು ದಿನಗಳ ವಿದೇಶ ಪ್ರವಾಸ ಆರಂಭಿಸಲಿದ್ದಾರೆ. ಅವರು ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಮುಖ್ಯ ಉದ್ದೇಶ ವ್ಯಾಪಾರ ಮತ್ತು ರಕ್ಷಣಾ ಕ
ಪಶ್ಚಿಮ ಬಂಗಾಳದ ದೀದಿ ಆಡಳಿತದಲ್ಲಿ ಬಾಬ್ರಿ ಮಸೀದಿ ನಿರ್ಮಾಣ ವಿಚಾರ ಈಗ ರಾಜಕೀಯ ಸಂಚಲನ ಸೃಷ್ಟಿಸಿದೆ. ಮುಂದಿನ ನಾಲ್ಕೈದು ತಿಂಗಳ ಒಳಗೆ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಎದ್ದಿರುವ ಈ ವಿದ್ಯಮಾನವು ಸಿಎಂ ಮಮತಾ ಬ್ಯಾನರ್ಜಿಗ
ವ್ಯಾಪಾರ ಕ್ಷೇತ್ರದಲ್ಲಿ ಕೆಲವೊಮ್ಮೆ ಪರಸ್ಪರ ಮಾಡಿಕೊಳ್ಳುವ ಒಪ್ಪಂದಗಳು ಬಿಸಿ ತುಪ್ಪವಾಗಿ ಪರಿಣಮಿಸುತ್ತವೆ. ನಷ್ಟ ಎಂಬ ಕಾರಣಕ್ಕೆ ಉಗಿಯಲೂ ಬಾರದ ಮತ್ತು ಲಾಭದ ಕಾರಣಕ್ಕೆ ನುಂಗಲೂ ಬಾರದ ಪರಿಸ್ಥಿತಿಯನ್ನು ಅವು ಸೃಷ್ಟಿಸಿ ಬಿ
ಎಚ್ಎಂ ರೇವಣ್ಣ ಮಗ ಶಶಾಂಕ್ ಓಡಿಸಿದ್ದ ಕಾರು ಬೈಕ್ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಡರಾತ್ರಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಅಮೆರಿಕಾ ಅಧ್ಯಕ್ಷ ಟ್ರಂಪ್ ವೆನೆಜುವೆಲಾದ ಅಧ್ಯಕ್ಷ ಮಡೂರೊ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ರಷ್ಯಾ ಮತ್ತು ಬೆಲಾರೂಸ್ ಮಡೂರೊಗೆ ಬೆಂಬಲ ನೀಡಿವೆ. ರಷ್ಯಾ ಅಧ್ಯಕ್ಷ ಪುಟಿನ್ ಮಡೂರೊಗ
Pathasanchalana Of RSS : ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನ ಶಾಂತಿಯುತವಾಗಿ ನಡೆದಿದೆ. ಎಲ್ಲೂ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿಲ್ಲ ಎಂದು ರಾಜ್ಯ ಗೃಹ ಸಚಿವ ಡಾ.ಪರಮೇಶ್ವರ್ ಅವರು ಸದನದಲ್ಲಿ ಹೇಳಿದ್ದರು. ಇದು, ಸಂಘದ ಶಿಸ್ತು ಎನ್ನು
ಅಧಿವೇಶನ ಮುಗಿದ ಕೂಡಲೇ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಡಿಕೆಶಿ ಅವರ ಕಠಿಣ ಪರಿಶ್ರಮಕ್ಕೆ ಫಲ ಸಿಗುತ್ತದೆ, ಹೈಕಮಾಂಡ್ ನಿರ್ದೇಶನವೇ ಅಂತಿಮ ಎಂದು ಅವರು ವ
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉದ್ಧವ್ ಠಾಕ್ರೆ ನಡುವೆ ತೀವ್ರ ವಾಕ್ಸಮರ ನಡೆದಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ವಿರುದ್ಧ ಇಂಡಿಯಾ ಒಕ್ಕೂಟ ಮಂಡಿಸಿರುವ ವಜಾ ಮಂಡನೆ ಈ ವಿವಾದಕ್ಕೆ ಕಾರಣವ
ಐಪಿಎಲ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕಿರುವಷ್ಟು ಅಭಿಮಾನಿ ವರ್ಗ ಬಹುಶಃ ಬೇರೆ ಯಾವ ತಂಡಕ್ಕೂ ಇಲ್ಲ. ಅರ್ಸಿಬಿ ಮೇಲಿನ ಅಭಿಮಾನ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇರುತ್ತದೆ. ಫ್
ಚಿನ್ನದ ಬೆಲೆ ಗಗನಕ್ಕೆ ಜಿಗಿದಿದೆ. ಇಂದು ಒಂದೇ ದಿನ ಭಾರಿ ಜಿಗಿತವಾಗಿದ್ದು, ಈ ವರ್ಷದ ದಾಖಲೆ ಬೆಲೆ ರೆಕಾರ್ಡ್ ಆಗಿದೆ. ಚಿನ್ನದ ಬೆಲೆ ಜನಸಾಮಾನ್ಯರ ಕೈಗೆ ನಿಲುಕದಷ್ಟು ಹೆಚ್ಚಳ ಕಂಡಿದೆ. ಗೋಲ್ಡ್ ಡಿಮ್ಯಾಂಡ್, ಹಾಗೂ ಹೂಡಿಕೆ ಹೆಚ್
Impeachment Against Madras Justice : ಮದ್ರಾಸ್ ಹೈಕೋರ್ಟಿನ ಮಧುರೈ ಬೆಂಚ್ ನ್ಯಾಯಮೂರ್ತಿ ಅವರನ್ನು ಮಹಾಭಿಯೋಗಕ್ಕೆ ಒಳಪಡಿಸಬೇಕು ಎಂದು ವಿರೋಧ ಪಕ್ಷಗಳು, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾಗೆ ನೂರಕ್ಕೂ ಹೆಚ್ಚು ಸಂಸದರ ಸಹಿ ಇರುವ ಮನವಿಯನ್ನು ಸಲ್ಲಿಸಿ
ಊರೆಲ್ಲಾ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ, ಯುಕೆಯ ಬ್ರಿಸ್ಟಲ್ನಲ್ಲಿರುವ ಐತಿಹಾಸಿಕ ವಸ್ತುಸಂಗ್ರಹಲಾಯದಲ್ಲಿ ಕಳ್ಳತನ ನಡೆದು ಎರಡು ತಿಂಗಳುಗಳ ಬಳಿಕ, ಪೊಲೀಸರು ಕಳ್ಳತನದ ಮಾಹಿತಿಯನ್ನು ಸಾರ್ವಜನಿಕಗೊಳಿಸಿದ್
ಭಾರತದ ವಾಯು ಗುಣಮಟ್ಟದ ಮಾನದಂಡಗಳಿಗೆ ಅಂತಾರಾಷ್ಟ್ರೀಯ ಶ್ರೇಯಾಂಕಗಳಿಗೆ ಅಧಿಕೃತ ಮಾನ್ಯತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳು ಕೇವಲ ಸಲಹೆಗಳಾಗಿದ್ದು, ಭಾರತಕ್ಕೆ ಕಡ್ಡ
ಅಮೆರಿಕಾಗೆ ಹೆರಿಗೆ ಸಮಯದಲ್ಲಿ ಪ್ರವಾಸಕ್ಕೆ ತೆರಳಿ ಮಗುವಿಗೆ ಪೌರತ್ವ ಗಿಟ್ಟಿಸಿಕೊಳ್ಳುವ ತಂತ್ರಗಳ ವಿರುದ್ಧ ಟ್ರಂಪ್ ಆಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ. ಅರ್ಜಿದಾರರು ಗರ್ಭಿಣಿಯಾಗಿದ್ದು ಪ್ರವಾಸಿ ವೀಸಾಗಾಗಿ ಅರ್ಜಿಸಲ್
ಬೆಳಗಾವಿ ಅಧಿವೇಶನದಲ್ಲಿ ನಾಯಕತ್ವ ಗೊಂದಲ ತಣ್ಣಗಾಗುವ ಬದಲು ಬೂದಿಮುಚ್ಚಿದ ಕೆಂಡದಂತಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಆಪ್ತ ಶಾಸಕರಿಗೆ ಪ್ರತ್ಯೇಕ ಡಿನ್ನರ್ ಮೀಟಿಂಗ್ ಹಮ್ಮಿಕೊಂಡಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಗೊಂದ
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದಲ್ಲಿ ಜನಸಂಖ್ಯಾ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಜನಸಂಖ್ಯೆ 50% ತಲುಪಿದರೆ ಇತರ ಸಮುದಾಯಗಳು ಅಳಿವಿನಂಚಿಗೆ ತಲುಪಬಹುದು ಎಂದು ಎಚ್ಚರಿಸಿದ್ದ
ದಯಮಾರಣ ಕೋರಿ ಸಲ್ಲಿಸುವ ಅರ್ಜಿಗಳ ವಿಚಾರಣೆ ನೆಡೆಸುವುದು ಸಪ್ರೀಂಕೋರ್ಟ್ಗೆ ಸವಾಲಿನ ಕೆಲಸವೇ ಸರಿ. ಅತ್ಯಂತ ದಯನೀಯ ಸ್ಥಿತಿಯಲ್ಲಿ ವೈದ್ಯಕೀಯ ಸಾಧನೆಗಳ ನೆರವಿನಿಂದ ಬದುಕುತ್ತಿರುವ ವ್ಯಕ್ತಿಯನ್ನು ಕೊನೆ ಕ್ಷಣದವರೆಗೂ ಜೀವ
ರಾಜ್ಯ ಸರ್ಕಾರವು ಕಂಟೋನ್ಮೆಂಟ್ ರೈಲ್ವೆ ಕಾಲೊನಿಯ 8.61 ಎಕರೆ ಪ್ರದೇಶವನ್ನು 'ಜೀವ ವೈವಿಧ್ಯತೆ ಪಾರಂಪರಿಕ ತಾಣ' ಎಂದು ಸೆಪ್ಟೆಂಬರ್ನಲ್ಲಿ ಘೋಷಿಸಿ, ಡಿಸೆಂಬರ್ನಲ್ಲಿ ಯಾವುದೇ ಕಾರಣ ನೀಡದೆ ಹಿಂಪಡೆದಿದೆ. ಈ ನಿರ್ಧಾರದಿಂದ ಪರಿಸ
ತಮ್ಮ ಮಹತ್ವಾಕಾಂಕ್ಷಿ ಗೋಲ್ಡ್ ಕಾರ್ಡ್ ಯೋಜನೆ ಬಿಡುಗಡೆ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶ್ರೀಮಂತ ವಲಸಿಗರಿಗೆ ಅಮೆರಿಕದ ಬಾಗಿಲುಗಳನ್ನು ತೆರೆದಿದ್ದಾರೆ. ಗೋಲ್ಡ್ ಕಾರ್ಡ್ ಬಿಡುಗಡೆ ಸಮಾರಂಭದಲ್ಲಿ ಮ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಪ್ರವಾಸ ಮತ್ತು ಮೋದಿ-ಪುಟಿನ್ ದೋಸ್ತಿ ಅಮೆರಿಕವನ್ನು ಇನ್ನಿಲ್ಲದಂತೆ ಕಾಡತೊಡಗಿದೆ. ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ಶತಾಯಗತಾಯ ಪ್ರಯತ್ನ ಆರಂಭಿಸಿರುವ ಅಧ್ಯಕ್ಷ ಡೊನ
ವಾಕರಸಾ ಸಂಸ್ಥೆಯು ಒಂದು ಸಾವಿರ ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಭಾಗದ ಜನರಿಗೆ ಸಿಹಿಸುದ್ದಿಯಾಗಿದೆ. ಮಹಿಳೆಯರ ಉಚಿತ ಪ್ರಯಾಣ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆ
ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ. ಒಳಮೀಸಲಾತಿ ಜಾರಿಗಾಗಿ 'ಕರ್ನಾಟಕ ಪರಿಶಿಷ್ಟ ಜಾತಿಗಳು (ಉಪ ವರ್ಗೀಕರಣ) ವಿಧೇಯಕ -2
ಆನ್ಲೈನ್ ಗೇಮ್ ಗೀಳಿಗೆ ಒಳಗಾದ ಎಂಬಿಎ ವಿದ್ಯಾರ್ಥಿಯೊಬ್ಬ ಆ್ಯಪ್ ಮೂಲಕ ಸಾಲ ಪಡೆದು, ಬೆತ್ತಲೆ ಫೋಟೋ ಹಂಚುವ ಬೆದರಿಕೆ ಮತ್ತು ಹಣಕ್ಕಾಗಿ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೂರು ಪುಟದ ಡೆತ್ ನೋಟ್ನಲ್ಲ
India Vs South Africa 2nd t20i Match- ಕಟಕ್ನಲ್ಲಿ ಪ್ರಥಮ ಟಿ20 ಪಂದ್ಯದಲ್ಲಿ ಆದ ಮುಖಭಂಗಕ್ಕೆ ನ್ಯೂ ಚಂಡೀಗಢದಲ್ಲಿ ತಿರುಗೇಟು ನೀಡಿದ ದಕ್ಷಿಣ ಆಫ್ರಿಕಾ ದ್ವಿತೀಯ ಪಂದ್ಯದಲ್ಲಿ ಭಾರತದ ವಿರುದ್ಧ 51 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ
ಗುರು-ಶಿಷ್ಯರ ಬಾಂಧವ್ಯಕ್ಕೆ ಸಾಕ್ಷಿ ತಿ ನರಸೀಪುರ ಸಾಕ್ಷಿಯಾಗಿದೆ. ತನ್ನ ನೆಚ್ಚಿನ ಶಿಕ್ಷಕ ಶ್ರೀನಿವಾಸಗೌಡ ಅವರು ನಿವೃತ್ತರಾದ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಉಮಾಶಂಕರ್ ಅವರು
ಮಾಲಿನ್ಯ ನಿಯಮ ಉಲ್ಲಂಘನೆ ಸಂಬಂಧ ಬೀಗ ಬಿದ್ದಿದ್ದ ಬಿಡದಿಯ ಜಾಲಿವುಡ್ ಸ್ಟುಡಿಯೋ ಮರು ಆರಂಭಗೊಂಡಿದೆ. ಬಿಗ್ಬಾಸ್ ಕಾರ್ಯಕ್ರಮಕ್ಕೆ ತೊಂದರೆಯಾಗಿದ್ದ ಈ ವಿಚಾರದಲ್ಲಿ, ಮಾಲೀಕರು ನಿಯಮ ಪಾಲನೆಗೆ ಅಗತ್ಯ ವ್ಯವಸ್ಥೆ ಮಾಡಿದ್ದರ
ಬಾಣಸವಾಡಿ ಪೊಲೀಸರು ಕೆಲಸ ಮಾಡುತ್ತಿದ್ದ ಮನೆಯಲ್ಲಿ ಆಭರಣ ಮತ್ತು ಎಟಿಎಂ ಕಾರ್ಡ್ ಕದ್ದು ಹಣ ಡ್ರಾ ಮಾಡಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಚಾಂದಿನಿ ಕುಮಾರಿ ಎಂಬುವರು ಗೌಸಿಯಾ ಬೇಗಂ ಅವರ ಮನೆಯಲ್ಲಿ ಕೇರ್ಟೇಕರ್
ಬೇಲೇಕೇರಿ ಅಕ್ರಮ ಅದಿರು ಸಾಗಣೆ ಪ್ರಕರಣದ ಆರೋಪಿ ಶಾಸಕ ಸತೀಶ್ ಸೈಲ್ ಅವರ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಆದೇಶಿಸಿದೆ. ಜಾರಿ ನಿರ್ದೇಶನಾಲಯವು ಹೊಸದಾಗಿ ವೈದ್ಯಕೀಯ ತಪಾಸಣೆ ನಡೆಸಲು ಅಭಿಪ್ರಾಯ ವ್ಯಕ್ತಪಡಿಸಿದೆ. ಯಾವ ವೈದ್ಯ
India Vs South Africa- ಚುಟುಕು ಕ್ರಿಕೆಟ್ ನ ಸ್ಪೆಷಲಿಸ್ಟ್ ಬೌಲರ್ ಎಂದೇ ಹೆಸರಾಗಿರುವ ಅರ್ಶದೀಪ್ ಸಿಂಗ್ ಅವರು ಒಂದೇ ಓವರ್ ನಲ್ಲಿ 7 ವೈಡ ಎಸೆವ ಮೂಲಕ ಅನಗತ್ಯ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಇನಿಂಗ್ಸ್ನ 11ನೇ ಓವರ್ ನಲ್
ಅಮೆರಿಕದ ಫೆಡರಲ್ ರಿಸರ್ವ್ ಸತತ ಮೂರನೇ ಬಾರಿ ಬಡ್ಡಿದರವನ್ನು ಶೇಕಡಾ 0.25ರಷ್ಟು ಇಳಿಸಿದೆ. ಹಣದುಬ್ಬರ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದ ಆರ್ಥಿಕತೆಗೆ ಬೆಂಬಲ ನೀಡುವುದು ಮ
ರಷ್ಯಾದಿಂದ ತೈಲ ಖರೀದಿ ಬೆನ್ನಲ್ಲೇ ಭಾರತದ ಮೇಲೆ ಅಮೆರಿಕದ ಟ್ರಂಪ್ ಸರ್ಕಾರ ಶೇ.50ಸುಂಕ ವಿಧಿಸಿತ್ತು. ಆ ಬಿಕ್ಕಟ್ಟಿನ ಮಧ್ಯೆ ಕೆಲ ದಿನಗಳ ಹಿಂದೆ ಪುಟಿನ್ ಭಾರತಕ್ಕೆ ಬಂದಿದ್ದರೂ ಈ ಗೊಂದಲಗಳ ಮಧ್ಯೆ ಪ್ರಧಾನಿ ಮೋದಿ ಅವರು ಅಮೆರಿ
RSS Delhi Office : ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕಟ್ಟಡದ ಫೋಟೋ ಜೊತೆ ರಾಜ್ಯ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಈ ಫೋಟೋ ನೋಡಿ ಮಿಸ್ಟೇಕ್ ಮಾಡಿಕೊಳ್ಳಬೇಡಿ ಎಂದು ಎಕ್ಸ್ ಮೂಲಕ
ರಾಜ್ಯದ ಸರಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಸರಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಬಡವರಿಗೆ ಕಡಿಮೆ ಬೆಲೆಗೆ ಔಷಧಿ ನೀಡುವಲ್ಲಿ ಸರಕಾರದ ವಿಭಾಗ ಹಸ್ತಕ್ಷೇಪ ಮಾಡುವುದಿಲ್ಲ ಎಂ
ತಮಿಳುನಾಡಿನ ದೇವಸ್ಥಾನವೊಂದರ ದೀಪ ಬೆಳಗುವ ವಿಚಾರದಲ್ಲಿ ಹಿಂದೂಗಳ ಪರ ತೀರ್ಪು ನೀಡಿದ ನ್ಯಾಯಮೂರ್ತಿಯ ಪದಚ್ಯುತಿಗೆ ಸಂಸದರು ಯತ್ನಿಸುತ್ತಿರುವುದನ್ನು ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಪ್ರಶ್ನಿಸಿದ್ದಾರೆ. ಜಾತಿ, ಪ್ರಾದೇಶಿ
ನೀವಿದನ್ನು ನಂಬಲೇಬೇಕು. ಮುಂದಿನ ಫೆಬ್ರವರಿಯಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯಗಳ ಟಿಕೆಟ್ ಬೆಲೆ ಕೇವಲ 100 ರೂಪಾಯಿ! ಜನಸಾಮಾನ್ಯರೂ ಕ್ರಿಕೆಟ್ ಅನ್ನು ಮೈದಾನಗಳಿಗೆ ಬಂದು ಆಸ್ವಾದಿಸಲು ಸಾಧ್ಯವಾಗಬೇಕು ಎಂಬ
ಸಂಸತ್ತಿನ ಚಳಿಗಾಲದ ಅಧಿವೇಶನದ 9ನೇ ದಿನವಾದ ಗುರುವಾರ, ಲೋಕಸಭೆಯು ಪ್ರಮುಖ ಆರ್ಥಿಕ ವಿಷಯಗಳತ್ತ ಗಮನಹರಿಸಿದರೆ, ರಾಜ್ಯಸಭೆಯು ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. ಲೋಕಸಭೆಯಲ್ಲಿ 2025-26ರ ಸಾಲಿನ ಪೂರಕ ಅನುದಾನಗಳ ಕುರಿತು ಚರ್ಚೆ
ತಿರುಪತಿ ತಿರುಮಲ ದೇವಸ್ಥಾನದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗೆ, ಶುದ್ಧ ರೇಷ್ಮೆಯ ಬದಲಿಗೆ ಶೇ.100ರಷ್ಟು ಪಾಲಿಸ್ಟರ್ ದುಪಟ್ಟಾಗಳನ್ನು ದೇವಸ್ಥಾನಕ್ಕೆ ಪೂರೈಸಲಾಗಿದೆ. ಈ ವಂಚನೆಯಲ್ಲಿ ವಿಆರ್ಎಸ್ ಎಕ್
ಇಥಿಯೋಪಿಯಾದಿಂದ ಭಾರತಕ್ಕೆ ಹೊರಟಿದ್ದ ಇಥಿಹಾದ್ ಏರ್ಲೈನ್ಸ್ ವಿಮಾನದಲ್ಲಿ ಸೇವಾ ಸಿಬ್ಬಂದಿಯೊಬ್ಬರು 30,000 ಅಡಿ ಎತ್ತರದಲ್ಲಿ ಅಸ್ವಸ್ಥರಾದರು. ಡಾ. ಗೋಪಿನಾಥನ್ ಮತ್ತು ಡಾ. ಸುದರ್ಶನ್ ಬಾಲಾಜಿ ಅವರು ತಕ್ಷಣವೇ ಸ್ಪಂದಿಸಿ, ಪ್ರಾಥ
ಕಳೆದೆರಡು ವರ್ಷಗಳಿಂದ ಭಾರತಕ್ಕೆ ಅಂಟಿದ್ದ ಟಾಸ್ ಕಳಂಕ ನಿಧಾನಕ್ಕೆ ಕಳಚುವ ಲಕ್ಷಣ ತೋರುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರು ಟಾಸ್ ಗೆದ್ದ ಮೇಲೆ ಇದೀಗ ಟಿ20 ತಂಡದ ನಾಯಕ ಸೂರ್ಯಕ
ಅಮೆರಿಕದ ನಂತರ ಇದೀಗ ಮೆಕ್ಸಿಕೋ ಸರ್ಕಾರ ಕೂಡ ಭಾರತದ ರಫ್ತು ವಹಿವಾಟಿಗೆ ಭಾರೀ ಆಘಾತ ನೀಡಿದೆ. ಮೆಕ್ಸಿಕೋ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದ ಹೊಂದಿರದ ಭಾರತ, ಚೀನಾ, ದಕ್ಷಿಣ ಕೊರಿಯಾದಂತಹ ರಾಷ್ಟ್ರಗಳಿಂದ ಆಮದಾಗುವ ಆಯ್ದ ವಸ್ತುಗ
ಮಿಸ್ ಸ್ವಿಟ್ಜರ್ಲೆಂಡ್ ಸ್ಪರ್ಧೆಯ ಫೈನಲಿಸ್ಟ್ ಆಗಿದ್ದ ಮಾಡೆಲ್ ಕ್ರಿಸ್ಟಿನಾ ಅವರ ಕೊಲೆಗೆ ಭಾರಿ ತಿರುವು ಸಿಕ್ಕಿದೆ. 2024ರಲ್ಲಿ ಇವರು ಹತ್ಯೆಗೀಡಾಗಿದ್ದರು. ಕ್ರಿಸ್ಟಿನಾ ಅವರ ತಂದೆ, ಆಕೆಯ ಪತಿ ಮೇಲೆ ಅನುಮಾನ ವ್ಯಕ್ತಪಡಿಸಿ
Heart attack in winter: ಚಳಿಗಾಲದಲ್ಲಿ ಹೃದಯ ಆರೋಗ್ಯವಾಗಿರೋದಕ್ಕೆ ಈ 3 ಸೂತ್ರ ಪಾಲಿಸಿ| Dr.Pavan Kumar
ಲೆಜೆಂಡ್ಸ್ ಪ್ರೊ T20 ಲೀಗ್ ನಲ್ಲಿ ಕರ್ನಾಟಕದ ವಿನಯ್ ಕುಮಾರ್ ಅವರು ಆಡುವುದು ಈಗಾಗಲೇ ಪಕ್ಕಾ ಆಗಿತ್ತು. ಇದೀಗ ಅವರೊಂದಿಗೆ ರಾಬಿನ್ ಉತ್ತಪ್ಪ ಮತ್ತು ಸ್ಟುವರ್ಟ್ ಬಿನ್ನಿ ಸಹ ಸೇರಿಕೊಳ್ಳಲಿದ್ದಾರೆ. ಜೊತೆಗೆ ಆರ್ ಸಿಬಿ ಅಭಿಮಾನಿಗ
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು 30 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಹೊಸ ಆಶಾಕಿರಣವಾಗಿದೆ. 23 ಲಕ್ಷಕ್ಕೂ ಅಧಿಕ ಮಂದಿ ಕೌಶಲ್ಯ ತರಬೇತಿ ಪಡೆದಿದ್ದು, 22 ಕೋಟಿ ರೂ. ಮಾರುಕಟ್ಟೆ ಪ್ರೋತ್ಸಾಹಧನವನ್ನು ನೇರವಾಗಿ ಡಿಜಿಟಲ್ ಮ
ಕೇಂದ್ರ ಚುನಾವಣಾ ಆಯೋಗವು ತಮಿಳುನಾಡು, ಗುಜರಾತ್, ಮಧ್ಯಪ್ರದೇಶ, ಛತ್ತೀಸ್ಗಢ, ಉತ್ತರ ಪ್ರದೇಶ ಮತ್ತು ಅಂಡಮಾನ್ ನಿಕೋಬಾರ್ಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಗಡುವನ್ನು ವಿಸ್ತರಿಸಿದೆ. ಆದರೆ ಪಶ್ಚಿಮ ಬಂಗಾಳಕ್ಕೆ ಈ
Kapil Dev On IPL- ಯುವ ಕ್ರಿಕೆಟಿಗರು ಹಣಕ್ಕಾಗಿ ರಾಷ್ಟ್ರೀಯ ತಂಡಕ್ಕಿಂತಲೂ ಐಪಿಎಲ್ ಗೆ ಹೆಚ್ಚು ಒತ್ತು ನೀಡುತ್ತಿರುವುದರ ಬಗ್ಗೆ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಐಪಿಎಲ್ ನಿಂದ ಹಣ ಬರಬಹ
ಉತ್ತರ ಕರ್ನಾಟಕದ ಶಾಸಕರು ಬೆಂಗಳೂರಿಗೆ ಬಂದು ಭಿಕ್ಷೆ ಬೇಡಬೇಕಾದ ಪರಿಸ್ಥಿತಿ ಇದೆ. ಭಿಕುಕರಂತೆ ಬೇಡಿಕೊಂಡರು ಸಿಗೋದು ಪೈಸೆ ಹಣವಷ್ಟೇ ಎಂದು ಆಡಳಿತ ಪಕ್ಷದ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದರು. ಅಭಿವೃದ್ಧಿಗೆ ಅನುದಾ
ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಚಾಟ್ ಜಿಪಿಟಿ ತಾಯಿಯನ್ನು ಕೊಲ್ಲುವಂತೆ ಸೂಚಿಸಿದ್ದರಿಂದ ಮಗನೊಬ್ಬ ತಾಯಿಯನ್ನು ಹತ್ಯೆಗೈದಿದ್ದಾನೆ. ನಂತರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ತಂತ್ರಜ್ಞಾನದ ಅತಿಯಾದ ಅವಲಂಬನೆಯ ದುಷ
ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಅವರ ಪ್ರಕಾರ, ಭಾರತ ಮತ್ತು ಅಮೆರಿಕ ನಡುವಿನ ಬಹುತೇಕ ವ್ಯಾಪಾರ ಬಿಕ್ಕಟ್ಟುಗಳು ಬಗೆಹರಿದಿದ್ದು, ಮಾರ್ಚ್ ತಿಂಗಳಾಂತ್ಯಕ್ಕೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಬೀಳುವ ಸಾಧ್ಯತೆ ಇದೆ.
ಮುಖ್ಯಮಂತ್ರಿಯವರು ಅಧಿಕಾರ ವಹಿಸಿಕೊಂಡ 2023ರಿಂದ 2025ರ ನವೆಂಬರ್ ವರೆಗೆ ದೆಹಲಿ, ಕರ್ನಾಟಕದ ಹಲವು ಜಿಲ್ಲೆಗೆ ತೆರಳಲು ಸರ್ಕಾರದ ಬೊಕ್ಕಸದಿಂದ ಅವರ ಹೆಲಿಕಾಪ್ಟರ್ ಹಾಗೂ ವಿಶೇಷ ವಿಮಾನಯಾನಕ್ಕಾಗಿ ಬರೋಬ್ಬರಿ 47 ಕೋಟಿಗೂ ಅಧಿಕ ಹಣ ಖರ್
India T20 Team Selection Criteria- ಶುಭಮನ್ ಗಿಲ್ ಅವರನ್ನು ಟೀಂ ಇಂಡಿಯಾದ ಮೂರೂ ಮಾದರಿಗಳಿಗೂ ನಾಯಕನನ್ನಾಗಿ ಮಾಡಬೇಕೆಂಬ ಆತುರದಲ್ಲಿರುವ ಬಿಸಿಸಿಐ ಈ ನಿಟ್ಟಿನಲ್ಲಿ ಸಂಜು ಸ್ಯಾಮ್ಸನ್ ಅವರ ಅವಕಾಶಕ್ಕೇ ಕೊಡಲಿಯೇಟು ಹಾಕಿದೆ. ಗಿಲ್ ಅವರಿಗೆ ಆರಂಭಿ
ಭಾರತ ಸರ್ಕಾರದ ಟ್ರೆಜರಿ ಬಿಲ್ಗಳು ಸುರಕ್ಷಿತ ಹೂಡಿಕೆಗಳಾಗಿವೆ. ಇವು ಅಲ್ಪಾವಧಿಗೆ ಲಭ್ಯವಿದ್ದು, 91, 182, 364 ದಿನಗಳ ಅವಧಿಯಲ್ಲಿ ಬರುತ್ತವೆ. ರಿಯಾಯಿತಿ ದರದಲ್ಲಿ ಖರೀದಿಸಿ, ಮುಖಬೆಲೆಗೆ ಮರಳಿಸುವ ಮೂಲಕ ಲಾಭ ಗಳಿಸಬಹುದು. ವ್ಯಕ್ತಿಗ
MoS for Finance responds - 8th Pay Commission : ಕೇಂದ್ರ ಸರ್ಕಾರಿ ನೌಕರರು ಕಾತುರದಿಂದ ಕಾಯುತ್ತಿರುವ ಎಂಟನೇ ವೇತನ ಆಯೋಗ ಜಾರಿಯಾಗುವುದು ಯಾವಾಗ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿದೆ. ಹಣಕಾಸು ಸಚಿವಾಲಯದಿಂದ ಈಗಾಗ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಿ ಡೆವಿಲ್’ ಇಂದು (ಡಿಸೆಂಬರ್ 11) ತೆರೆಗೆ ಬಂದಿದೆ. ದರ್ಶನ್ ಡಬಲ್ ಆಕ್ಟಿಂಗ್ ಮಾಡಿರುವ ‘ದಿ ಡೆವಿಲ್’ ಚಿತ್ರ ಹೇಗಿದೆ? ಅಭಿಮಾನಿಗಳಿಗೆ ‘ದಿ ಡೆವಿಲ್’ ಇಷ್ಟವಾಗ
ಸಾಮಾಜಿಕ ಬಹಿಷ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ. ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ ಮಸೂದೆ-2025 ಅನ್ನು ಸಚಿವ ಮಹದೇವಪ್ಪ ಅವರು ಮಂಡಿಸಿದರು. ಈ ಕಾನೂನಿನಡಿ ಏನೆಲ್ಲ ಕ್ರಮ ಕೈಗೊಳ್ಳಲ
ಇಂಡಿಗೋ ವಿಮಾನಯಾನ ಸಂಸ್ಥೆಯು ಸಿಬ್ಬಂದಿ ಕೊರತೆಯಿಂದಾಗಿ ಡಿಸೆಂಬರ್ 3 ರಿಂದ 5 ರವರೆಗೆ ವಿಮಾನಗಳು ರದ್ದಾಗಿ ತೊಂದರೆಗೊಳಗಾದ ಪ್ರಯಾಣಿಕರಿಗೆ ಪರಿಹಾರ ಘೋಷಿಸಿದೆ. ಸಾವಿರಾರು ಮಂದಿ ಪ್ರಯಾಣಿಕರು ಗಂಟೆಗಟ್ಟಲೆ ಪರದಾಡಿದ್ದರು. ಈ ಸ
ಸತತ ಮೂರು ದಿನಗಳ ಕುಸಿತದ ನಂತರ ಗುರುವಾರ ಷೇರು ಮಾರುಕಟ್ಟೆಯಲ್ಲಿ ಗಮನಾರ್ಹ ಚೇತರಿಕೆ ಕಂಡುಬಂತು. ಸೆನ್ಸೆಕ್ಸ್ 426 ಅಂಕಗಳಷ್ಟು ಏರಿಕೆಯಾಗಿ 84,818 ಅಂಕಗಳನ್ನು ತಲುಪಿದರೆ, ನಿಫ್ಟಿ 140 ಅಂಕಗಳ ಗಳಿಕೆಯೊಂದಿಗೆ 25,898 ಅಂಕಗಳಲ್ಲಿ ವಹಿವಾಟ
ತೆಲಂಗಾಣದಲ್ಲಿ ಬಿಟೆಕ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬರನ್ನು ಆತನ ಪ್ರೇಯಸಿಯ ಕುಟುಂಬವು ಕ್ರಿಕೆಟ್ ಬ್ಯಾಟ್ನಿಂದ ಹಿಗ್ಗಾಮುಗ್ಗ ಥಳಿಸಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಜ್ಯೋತಿ ಶ್ರವಣ್ ಸಾಯಿ ಎಂಬ ಯುವಕ ಶ್ರೀ
ಸರ್ಕಾರ ಸುಮಾರು 2 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಶಿಕ್ಷಣ ಇಲಾಖೆಯಲ್ಲಿ 50 ಸಾವಿರ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಭದ್ರಾ ಮೇಲ್ದಂಡೆ ಯೋಜ
ಹುಬ್ಬಳ್ಳಿಯ ಸ್ಥಿರಾಸ್ತಿಯವರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಕುಟುಂಬದ ವಿರುದ್ಧ ಧೈರ್ಯದಿಂದ ಹೋರಾಡಿದ ಸಾವಕ್ಕ ಸುಳ್ಳದ ಮತ್ತು ಜಕ್ಕವ್ವ ಸಹೋದರಿಯರು 15 ಗುಂಟೆ ಜಾಗವನ್ನು ತಮ್ಮದಾಗಿಸಿಕೊಂಡಿ
BCCI Annual Contract Renewal- ಟೆಸ್ಟ್ ಮತ್ತು ಟಿ20 ಕ್ರಿಕೆಟ್ ಗಳಿಂದ ದೂರ ಉಳಿದಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಬ್ಬರೂ ಪ್ರಸ್ತುತ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ಬಿಸಿಸಿಐ ಇಬ್ಬರ ವಾರ್ಷಿಕ ಗುತ್ತಿಗೆ
ಉತ್ತರ ಅಮೆರಿಕದ ಅಲಾಸ್ಕಾದಿಂದ ದಕ್ಷಿಣ ಅಮೆರಿಕದ ಅರ್ಜೆಂಟೀನಾವರೆಗೆ ಸುಮಾರು 30,600 ಕಿ.ಮೀ. ಉದ್ದದ ಪ್ಯಾನ್ ಅಮೆರಿಕನ್ ಹೆದ್ದಾರಿಯು 14 ದೇಶಗಳ ಮೂಲಕ ಹಾದುಹೋಗುತ್ತದೆ. 1925ರಲ್ಲಿ ನಿರ್ಮಾಣ ಆರಂಭಗೊಂಡು 1963ರಲ್ಲಿ ಪೂರ್ಣಗೊಂಡ ಈ ಹೆದ್
ನಮ್ಮ ಮೆಟ್ರೋ ಹಳದಿ ಮಾರ್ಗದ ಪ್ರಯಾಣಿಕರಿಗೆ ಸಂತಸದ ಸುದ್ದಿ. ಹೊಸ ರೈಲು ಆಗಮಿಸಿದ್ದು, ಡಿಸೆಂಬರ್ 22 ರಿಂದ ಸಂಚಾರ ಆರಂಭಿಸುವ ಸಾಧ್ಯತೆ ಇದೆ. ಇದರಿಂದ ರೈಲುಗಳ ಸಂಖ್ಯೆ ಐದಕ್ಕೆ ಏರಿಕೆಯಾಗಲಿದ್ದು, ಪ್ರತಿ 12 ನಿಮಿಷಕ್ಕೊಂದು ರೈಲು ಲ
ವಿಶ್ವವಿಖ್ಯಾತ ಮೈಸೂರು ಅರಮನೆಯ ವರಾಹ ಗೇಟ್ ಮುಖ್ಯದ್ವಾರದ ಮೇಲ್ಚಾವಣಿಯ ಒಂದು ಭಾಗ ದಿಢೀರ್ ಕುಸಿದು ಬಿದ್ದಿದೆ. ಈ ವೇಳೆ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಭಾರಿ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದೆ. ಮೇಲ್ಚಾವಣಿ ಕುಸಿದು ಸ್ಥ
ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ ವೇಳೆ, ಬಿಜೆಪಿ ಸದಸ್ಯ ಸುನೀಲ್ ಕುಮಾರ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ನಾಯಕತ್ವದ ಬಗ್ಗೆ ಪರೋಕ್ಷವಾಗಿ ಪ್ರಶ್ನಿಸಿದರು. ಮೇಕೆದಾಟು ಯೋಜನೆ ಬಗ್ಗೆ ಡಿಕೆಶಿ ನೀಡಿದ ವಿ

25 C