ಒಂದು ಮಹತ್ವದ ಟೂರ್ನಿ ಬಳಿಕ ಪಾಕಿಸ್ತಾನ ತಂಡದಲ್ಲಿ ಆಮೂಲಾಗ್ರ ಬದಲಾವಣೆಗಳಾಗುವುದೇನೂ ಹೊಸತಲ್ಲ. ಇದೀಗ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನದ ಬಳಿಕ ನಿರೀಕ್ಷೆಯಂತೆ ಹಲವು ಆಟಗಾರರಿಗೆ ವಿರ
ಫಿನ್ ಅಲೆನ್ ಅವರ ಬಿರುಗಾಳಿ ಶತಕ ಐಸಿಸಿ ಟಿ20 ಟೂರ್ನಿಯದ್ದಕ್ಕೂ ಅಜೇಯವಾಗಿ ಸಾಗಿ ಬಂದಿದ್ದ ದಕ್ಷಿಣ ಆಫ್ರಿಕಾದ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗೆ ಮಾಡಿದೆ. ಸೆಮಿಫೈನಲ್ ನಲ್ಲಿ ಹರಿಣಗಳ ಪಡೆಯನ್ನು 9 ವಿಕೆಟ್ ಅಂತರದಿಂದ ಭರ್ಜ
ಕೆಪಿಎಸ್ಸಿ ನಡೆಸಿದ ಕೆಎಎಸ್ ಪರೀಕ್ಷೆ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ಒಂದೇ ಕೊಠಡಿಯ 15 ಮಂದಿ ಪರೀಕ್ಷೆ ಪಾಸ್ ಆಗಿ ಸಂದರ್ಶನಕ್ಕೆ ಆಯ್ಕೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಕೆಪಿಎಸ್ಸಿ ಕಾರ್ಯದರ್ಶಿ
Team India Schedule- ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿ. ಇಬ್ಬರು ಸ್ಟಾರ್ ಆಟಗಾರರು ಹೆಚ್ಚು ಪಂದ್ಯಗಳನ್ನಾಡುವಂತೆ ಸಾಧ್ಯವಾಗಲು ಬಿಸಿಸಿಐ ಇದೀಗ ಏಕದಿನ ಪಂದ್ಯಗಳ ಸಂಖ್ಯೆಯನ್ನು ಹಂತಹಂತವಾಗ
ರಾಜ್ಯ ಬಿಜೆಪಿ 10 ವಿಭಾಗಗಳಿಗೆ ಹೊಸ ಪ್ರಭಾರಿಗಳು, ಸಹ ಪ್ರಭಾರಿಗಳ ನೇಮಕ ಮಾಡಿದೆ. ಪ್ರಮುಖವಾಗಿ ಮಂಗಳೂರು, ಮೈಸೂರು, ದಾವಣಗೆರೆ ಸೇರಿದಂತೆ ವಿವಿಧ ವಿಭಾಗಗಳಿಗೆ ಪ್ರಭಾರಿಗಳ ಆಯ್ಕೆಯಾಗಿದೆ. ಸ್ಥಳೀಯ 21 ಮುಖಂಡರಿಗೆ ಅವಕಾಶ ನೀಡಲಾಗಿ
ನನ್ನ ಮೇಲೆ ನಿಮ್ಮೆಲ್ಲರ ಆಶೀರ್ವಾದ ಮುಂದಕ್ಕಾದರೂ ಇರುತ್ತದೆ ಎಂದು ಭಾವಿಸಿದ್ದೇನೆ. ನನ್ನ ಮೇಲೆ ನಂಬಿಕೆ ಇಟ್ಟವರ ಋಣವನ್ನ ಉಸಿರು ಇರುವ ತನಕ ತೀರಿಸುತ್ತೇನೆ. ಬಮುಲ್ ಅಧ್ಯಕ್ಷನನ್ನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ. ಅಂದರೆ ಪ
ಬಿಡದಿ ಟೌನ್ಶಿಪ್ ಯೋಜನೆಯಿಂದ ಸುತ್ತಮುತ್ತ ಭಾಗದ ರೈತರ ಜಮೀನಿನ ಬೆಲೆ ಹೆಚ್ಚಳವಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಭೂಸಂತ್ರಸ್ತರಿಗೆ ಎಕರೆಗೆ 2.50 ಕೋಟಿ ಪರಿಹಾರ ನಿಗದಿ ಮಾಡಲಾಗಿದೆ. ಅಂತೆಯೇ, ಭೂಸ್ವಾಧೀನವಾಗುವ ಎಚ್
ದೇಶದ ಹಿರಿಯ ರಾಜಕೀಯ ಮುತ್ಸದ್ಧಿಗಳಲ್ಲಿ ಒಬ್ಬರಾಗಿರುವ ನಿತೀಶ್ ಕುಮಾರ್ ಅವರು ಇದೀಗ ಬಿಹಾರ ಮುಖ್ಯಮಂತ್ರಿ ಪಟ್ಟ ತ್ಯಜಿಸಿ ರಾಜ್ಯಸಭೆಗೆ ತೆರಳಲಿದ್ದಾರೆ. ಬಿಜೆಪಿ ನಾಯಕರೊಬ್ಬರು ಮುಖ್ಯಮಂತ್ರಿ ಸ್ಥಾನಕ್ಕೆ ಏರಲಿದ್ದು, ನಿತೀ
ಮೌಂಟ್ ಕಾರ್ಮೆಲ್ ಕಾಲೇಜಿನ MCCIIE ವತಿಯಿಂದ ಆಯೋಜಿಸಲಾದ 'ಇ-ವೀಕ್ ಟ್ರಾನ್ಸೆಂಡೋ 2026' ನಾಲ್ಕು ದಿನಗಳ ನವೀನತೆ ಮತ್ತು ಉದ್ಯಮಶೀಲತೆಯ ಹಬ್ಬವಾಗಿತ್ತು. ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ನೈಜ ವ್ಯವಹಾರ ಅನುಭವ, ಉದ್ಯಮಗಳ ಕಾರ್
ಮನುಷ್ಯ ಸತ್ತಾಗ ಭೂಮಿಯೊಳಗೆ ಹೂತು ಬಿಡುತ್ತೇವೆ, ಆದರೆ ಅವರು ಮಾಡಿರುವ ಕೆಲಸಗಳು ಭೂಮಿಯ ಮೇಲೆ ಬದುಕಿರುತ್ತವೆ. ಇಂತಹ ನೀರಾವರಿ ಯೋಜನೆಗಳು ಸಾಕ್ಷಿಯಾಗಿ ಉಳಿದಿವೆ. ನಿಮಗೆ ಉತ್ತಮ ಜೀವನ ನೀಡಬೇಕು, ರೈತರನ್ನು ಕಾಪಾಡಬೇಕು. ತಾವರೆ
ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಕೆಮ್ಮಿದರೂ ಭಾರತದಲ್ಲಿ ಸುದ್ದಿಯಾಗುತ್ತದೆ. ಹಾಗಿರುವಾಗ ಟ್ರಾಫಿಕ್ ನಿಯಮೋಲ್ಲಂಘನೆಗಾಗಿ ದಂಡ ತೆತ್ತರೆ ಗೊತ್ತಾಗದಿರುತ್ತದಾ? ರಾಂಚಿಯಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸ
BTS ತಮ್ಮ ಕಂಬ್ಯಾಕ್ ಆಲ್ಬಂ Arirang ಮೂಲಕ ಮಾ.20ರಂದು ಹವಾ ಸೃಷ್ಟಿಸಲು ಸಿದ್ದವಾಗಿದ್ದ, ಈ ಮಧ್ಯೆ ಈ ಆಲ್ಬಂನಲ್ಲಿರುವ 14 ಟ್ರ್ಯಾಕ್ ಗಳ ಲಿಸ್ಟ್ ಅನ್ನು ಸರ್ಪ್ರೈಸ್ ಆಗಿ ರಿವೀಲ್ ಮಾಡಿದೆ. ಇದರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ..
Boost TO EV Sector : ಕರ್ನಾಟಕದಲ್ಲಿ ಇವಿ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೂ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ. ಅತ್ಯಾಧುನಿಕ, ಸಮಗ್ರವಾದ ಇವಿ ಪೂರಕ ವ್ಯವಸ್ಥೆ ಮಾಡುವುದರಿಂದ ರಾಜ್ಯಕ್ಕೆ ಆರ್ಥಿಕ, ಉದ್ಯೋಗ ಹಾಗೂ ಉತ್ಪಾದನೆ ಕ್
ಬಲಗಾರು ಗ್ರಾಮ ಪಂಚಾಯಿತಿಯಲ್ಲಿ 1.49 ಲಕ್ಷ ರೂ. ಬಿಲ್ ಆಗಿದೆ. ಆದರೆ ಬೋರ್ವೆಲ್ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಗೌರಿಹಳ್ಳದಲ್ಲಿ ಬೋರ್ವೆಲ್ ಇಲ್ಲ; 1.38 ಲಕ್ಷ ಬಿಲ್ ಮಾಡಿದ್ದಾರೆ ಎಂದು ವಿವರ ನೀಡಿದರು. ಕಾಂಗ್ರೆಸ್ ಜಿಲ್ಲಾ
ಬೇಸಿಗೆ ಆರಂಭವಾಗುತ್ತಿದ್ದಂತೆ ಉತ್ತರ ಕನ್ನಡದ 290 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುವ ಆತಂಕ ಎದುರಾಗಿದದೆ. ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಅವ್ಯವಸ್ಥೆಯಿಂದಾಗಿ ಬೇಸಿಗೆ ಆರಂಭದಲ್ಲೇ ನೀರಿನ ಕೊರತೆಯುಂಟ
ಐಸಿಸಿ 2026 ನಲ್ಲಿ ಸೆಮಿಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇತ್ತಂಡಗಳೂ ಚುಟುಕು ಕ್ರಿಕೆಟ್ ನ ಬಲಾಢ್ಯ ತಂಡಗಳು. ಆದರೆ ಕಳೆದ ಕೆಲ ವರ್ಷಗಳಿಂದ ಸ್ಥಿರ ಪ್ರದರ್ಶನ ನೀಡುತ್ತಿರುವ ಭಾರತವೇ ಫೇವರಿಟ್ ತಂಡ ಎಂದು ಪ್ರತ್ಯೇಕವಾ
ನೇಮಕಾತಿಯಲ್ಲಿ ಒಳಮೀಸಲಾತಿ ಜಟಾಪಟಿ ಇದೀಗ ತಾರಕ್ಕೇರಿದೆ. ಈ ವಿಚಾರವಾಗಿ ಚರ್ಚೆ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಕಾರ್ಜುನ ಖರ್ಗೆ ಅವರನ್ನು ಎಡಗೈ ಸಮುದಾಯದ ಸಚಿವರು, ಶಾಸಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಗೃಹ
ಬಿಎಂಟಿಸಿ ತನ್ನ ಸೇವೆಯನ್ನು ವಿಸ್ತರಣೆ ಮಾಡಿಕೊಂಡಿದ್ದು, ರಾಮನಗರ ಕನಕಪುರಕ್ಕೆ ಎಸಿ ಬಸ್ಗಳನ್ನು ಆರಂಭಿಸಿದೆ. ಹೊಸ ವಜ್ರ ವಿಸ್ತಾರ ಬಸ್ಗಳಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬುಧವಾರ ಚಾಲನೆ ನೀಡಿದರು. ಈ ಬಸ್ಗಳ ಮಾರ್ಗ
ಕೌಟುಂಬಿಕ ಕಲಹ, ಅತ್ತೆ ಸೊಸೆ ಜಗಳ , ಅತ್ತೆಯ ನಿರಂತರ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಷ್ಮಾ ಎನ್ನುವ ಎಂಜಿನೀಯರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟು
ಇರಾನ್ ಸುಪ್ರೀಂ ಲೀಡರ್ ಆಗಿದ್ದ ಆಯತೊಲ್ಲಾ ಅಲಿ ಖಮೇನಿ ಬಳಿಕ ಇರಾನ್ ಸರ್ವೋಚ್ಚ ನಾಯಕನಾಗಿ ಅವರ ಪುತ್ರ ಮೊಜ್ತಬಾ ಹೊಸೇನಿ ಖಮೇನಿಯನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗುತ್ತಿದೆ. ಈ ಬೆನ್ನಲ್ಲೇ, ಇರಾನ್ ಮುಂದಿನ ನಾಯಕರು
ಕರ್ನಾಟಕದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆಯಾಗಿದೆ. ಪ್ರಮುಖವಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ನಿರ್ವಹಣೆ ಮಾಡುತ್ತಿದ್ದ ಗಣಿ ಕಾರ್ಯದರ್ಶಿ ಹುದ್ದೆಗೆ ವಿಪುಲ್ ಬನ್ಸಾಲ್ ಅವರನ್ನು ನೇಮಕ ಮಾಡಿದೆ. ಮುಂದುವರೆ
ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ 17 ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಸಾಕಷ್ಟು ಕುತೂಹಲ ಕೆರಳಿಸಿದೆ. ಬಜೆಟ್ ಗೆ ಸಿದ್ದ
ದಾಖಲೆಯ 17ನೇ ಬಜೆಟ್ ಮಂಡಿಸಲು ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಏನನ್ನೆಲ್ಲಾ ನಿರೀಕ್ಷಿಸಬಹುದು, ಯಾವೆಲ್ಲಾ ಯೋಜನೆಗಳಿಗೆ ಅನುದಾನ ಸಿಗಲಿದೆ, ಯಾವೆಲ್ಲಾ ವಲಯಕ್ಕೆ ಆದ್ಯತೆ ಸಿಗಲಿದೆ ಎಂಬುದರ ಸಂಪ
CNN Survey : ಮಧ್ಯಪ್ರಾಚ್ಯದಲ್ಲಿ ಯುದ್ದದ ಕಾರ್ಮೋಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ದದಲ್ಲಿ ಅಮೆರಿಕಾ ಮಧ್ಯಪ್ರವೇಶಿಸಿರುವುದು ಸರಿಯೇ ಎನ್ನುವ ಸಮೀಕ್ಷೆಯೊಂದನ್ನು ಸುದ್ದಿಸಂಸ್ಥೆಯೊ
ಅಮೆರಿಕಾ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಸದ್ಯ ಇರಾನ್ ನಲ್ಲಿ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಖಮೇನಿ ಜನ್ಮಸ್ಥಳ ಮಶಾದ್ ನಲ್ಲಿ ಅಂತ್ಯಕ್ರಿ
ಐಪಿಎಲ್ ಕ್ರಿಕೆಟ್ ಪಂದ್ಯಾಟಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಕಾಶ ನೀಡುವ ಕುರಿತಾಗಿ ಸರ್ಕಾರ ಮತ್ತು ಆರ್ ಸಿ ಬಿ ಹಾಗೂ ಕೆಎಸ್ಸಿಎ ನಡುವೆ ಸಾಕಷ್ಟು ಹಗ್ಗಜಗ್ಗಾಟ ನಡೆಯುತ್ತಿತ್ತು. ಕೊನೆಗೂ ಇದೀಗ ಕ್ರಿಕೆಟ್ ಪಂದ್ಯಾಟ
ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಘಟ್ಟ. ಹಾಗಾಗಿ ಸಹಜವಾಗಿ ಪರೀಕ್ಷಾ ಭಯ ವಿದ್ಯಾರ್ಥಿಗಳಲ್ಲಿ ಇರುತ್ತದೆ. ಅದರಂತೆ ಪರೀಕ್ಷಾ ಭಯದಿಂದ ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿನಿಯರು ಮನೆ ಬಿಟ್ಟು
Kerala Opinion Poll : ಎರಡು ಅವಧಿಗೆ ಅಧಿಕಾರದಲ್ಲಿರುವ ಪಿಣರಾಯಿ ವಿಜಯನ್ ನೇತೃತ್ವದ ಎಡಪಕ್ಷಗಳ ಮೈತ್ರಿಕೂಟ ಮತ್ತೆ ಅಧಿಕಾರದಲ್ಲಿ ಉಳಿಯುವ ಸಾಧ್ಯತೆಯಿದೆ. ಜನ್ ಲೋಕಪಲ್ ನಡೆಸಿದ ಸಮೀಕ್ಷೆಯ ಪ್ರಕಾರ, ಯುಡಿಎಫ್ ಮೈತ್ರಿಕೂಟಕ್ಕೆ ನಿರೀಕ್ಷಿ
ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸದೆ ಇರುವ ನಡೆಗೆ ಎಡಗೈ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಶೇ 15 ರಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಿ ಎಂದು ಎಡಗೈ ಪಟ್ಟು ಹಿಡಿದಿದೆ. ಈ ಹಿನ್ನೆ
ಇಸ್ರೇಲ್-ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಇಸ್ರೇಲ್ ಟೆಹ್ರಾನ್ ಹೊರವಲಯದಲ್ಲಿದ್ದ ಇರಾನ್ ನ ರಹಸ್ಯ ಪರಮಾಣು ಸೌಲಭ್ಯ ಕೇಂದ್ರವನ್ನು ಗುರಿಯಾಗಿಸಿಕೊಂಡು ದಾಳಿಮಾಡಿ ನಾಶಮಾಡಿದೆ ಎಂದು ಇಸ್ರೇಲಿ ಪಡೆಯ ವಕ್ತಾರ
ನೀವೇನಾದರೂ ಎಂಜಿ ರೋಡ್ ಕಡೆ ಹೋಗುವವರಿದ್ದರೆ, ಅನಿಲ್ ಕುಂಬ್ಳೆ ಸರ್ಕಲ್ ಅಥವಾ ಟ್ರಿನಿಟಿ ಸರ್ಕಲ್ ಮೂಲಕ ಸಂಚಾರ ಮಾಡುವ ಹಾಗಿದ್ದರೆ ಈ ವರದಿ ನೋಡಿ.. ಯಾಕಂದ್ರೆ, ಎಂಜಿ ರೋಡ್ನಲ್ಲಿ ಮಾರ್ಚ್ 4 ರಿಂದ ಗುಂಡಿ ಮುಚ್ಚುವ ಕಾಮಗಾರಿ ಶ
ಪ್ರತಿ ವರ್ಷ ಬಳ್ಳಾರಿಯಲ್ಲಿ ನಗರದ ಅಭಿವೃದ್ಧಿ ನೆಪದಲ್ಲಿ ಸಾವಿರಾರು ಗಿಡ, ಮರಗಳನ್ನು ನೆಲಕ್ಕುರುಳಿಸುತ್ತಿದ್ದು, ವರ್ಷದಿಂದ ವರ್ಷಕ್ಕೆ ವೃಕ್ಷಗಳ ಪ್ರಮಾಣ ತಗ್ಗುತ್ತಿದೆ. ಈಗ ಅಭಿವೃದ್ಧಿ ನೆಪದಲ್ಲಿ ಅಳಿದುಳಿದ ದಶಕಗಳಷ್ಟು ಹ
Reason behind Deve Gowda step down from PM Post : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಫೋನ್ ಕದ್ದಾಲಿಕೆಯ ವಿಚಾರ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗುತ್ತಿದೆ. ದೇವೇಗೌಡ್ರು ಅಂದು ಪ್ರಧಾನಿ ಪಟ್ಟವನ್ನು ಕಳೆದುಕೊಂ
ಮಾರ್ಚ್ 19 ರಂದು 'ಟಾಕ್ಸಿಕ್' ಸಿನಿಮಾ ವಿಶ್ವದಾದ್ಯಂತ ತೆರೆಗೆ ಅಪ್ಪಳಿಸಬೇಕಿತ್ತು. ಆದರೆ, ಪ್ರಸ್ತುತ ಮಧ್ಯಪ್ರಾಚ್ಯದಲ್ಲಿ ಕ್ಷಿಪಣಿಗಳು ಅಪ್ಪಳಿಸುತ್ತಿವೆ. ಹೀಗಾಗಿ, 'ಟಾಕ್ಸಿಕ್' ಚಿತ್ರದ ರಿಲೀಸ್ ಡೇಟ್ ಅನ್ನು ಪೋಸ್ಟ್ ಪೋನ್
ಚಿನ್ನ ಬೆಳ್ಳಿ ದರದಲ್ಲಿ ಭಾರಿ ಇಳಿಕೆ ದಾಖಲಿಸಿದೆ. ಚಿನ್ನದ ದರದಲ್ಲಿ ಇಂದು 3, 110 ರೂ ಇಳಿಕೆ ಆಗಿದ್ದರೆ, ಬೆಳ್ಳಿ ಬೆಲೆಯಲ್ಲಿ 10 ಸಾವಿರ ಇಳಿದಿದೆ.
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಳವಾಗುತ್ತಿದ್ದು, ಇದರ ಪರಿಣಾಮ ಹೊರ್ಮುಜ್ ಜಲಸಂಧಿಯ ಮೇಲೆ ಹೆಚ್ಚಾಗಿದೆ. ಇದರಿಂದಾಗಿ ಹೊರ್ಮುಜ್ ಜಲಸಂಧಿಯಲ್ಲಿ ಭಾರತ ಸೇರಿದಂತೆ ಹಲವು ದೇಶಗಳಿಗೆ ಇಂಧನಟ್ಯಾಂಕರ್ ಸೇರಿದಂತೆ ಸರಕ
ಅಮೆರಿಕ- ಇಸ್ರೇಲ್ ನಿರಂತರ ದಾಳಿ ಮಧ್ಯೆಯೂ ಇರಾನ್ ಗೆ ನೂತನ ಪರಮೋಚ್ಛ ನಾಯಕನ ಆಯ್ಕೆಯಾಗಿದೆ. 56 ವರ್ಷದ ಮೊಜ್ತಬಾ ಖಮೇನಿ, ಮಿಲಿಟರಿ ವ್ಯವಸ್ಥೆಗಳ ನಿರ್ವಹಣೆಯಲ್ಲಿ ಉತ್ತಮ ಹಿಡಿತವಿದೆ ಎನ್ನಲಾಗಿದೆ.
ಕರ್ನಾಟಕದಲ್ಲಿ ಉಬರ್ನ ಸಾರಿಗೆ ಸಂಗ್ರಾಹಕ ಪರವಾನಗಿಯನ್ನು ಡಿಸೆಂಬರ್ 30, 2026 ರವರೆಗೆ ರಾಜ್ಯ ಸರ್ಕಾರ ನವೀಕರಿಸಿದೆ. ಆನ್-ಡಿಮಾಂಡ್ ಸಾರಿಗೆ ಸಂಗ್ರಾಹಕ ನಿಯಮಗಳು, 2016 ರ ಅಡಿಯಲ್ಲಿ, ಡಿಸೆಂಬರ್ 31, 2021 ರಿಂದ ಜಾರಿಗೆ ಬರುವಂತೆ ಐದು ವರ್
DCM Phone Tapping : ಕಾಂಗ್ರೆಸ್ ನಲ್ಲಿನ ಆಂತರಿಕ ಪ್ರಜಾಪ್ರಭುತ್ವದ ವ್ಯಾಸ, ತ್ರಿಜ್ಯದ ಬಗ್ಗೆ ಅಳತೆ ಮಾಡುವ ತೆವಲು ನನಗಿಲ್ಲ. ಪ್ರಜಾಪ್ರಭುತ್ವ ಎಂದರೆ ಶಾಸಕರು ಬೀದಿಯಲ್ಲಿ ಮುಖ್ಯಮಂತ್ರಿಯನ್ನು ಬೈಯ್ಯುವುದಲ್ಲ ಎಂದು ಕೇಂದ್ರ ಸಚಿವ ಎಚ್.
ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಪ್ರೇಮಿಗಳನ್ನು ಬಂಧಿಸಿ 18 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಪಾರ್ಟ್ಮೆಂಟ್ನಲ್ಲಿ ಲಿವ್-ಇನ್ ರಿಲೇಶನ್ನಲ್ಲಿದ್ದ ಅಶ್ವಿನ
ಆಲಮಟ್ಟಿ ಡ್ಯಾಮ್ ಎತ್ತರ ಹೆಚ್ಚಳಕ್ಕೆ ಅನುಮತಿ ಕೊಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಆಂಧ್ರ ಪ್ರದೇಶ ಸರ್ಕಾರ ಪತ್ರ ಬರೆದಿದೆ. ಈ ವಿಚಾರವಾಗಿ ಆಂಧ್ರ ಪ್ರದೇಶ ಸರ್ಕಾರ ಮತ್ತು ಮಹಾರಾಷ್ಟ್ರ ಸರ್ಕಾರ ಮಧ್ಯಪ್ರವೇಶ ಮಾಡುವುದು ಸರ
ಕೊಡ್ಲಿಪೇಟೆ ಭಾಗಕ್ಕೆ ಕುಡಿಯುವ ನೀರಿನ ಪ್ರಮುಖ ಮೂಲ ಹೇಮಾವತಿ ನದಿಯಾಗಿದೆ. ನದಿಯಲ್ಲಿ ಸದ್ಯಕ್ಕೆ ನೀರಿನ ಹರಿವಿದ್ದು, ಬಿಸಿಲು ಹೆಚ್ಚಿರುವುದರಿಂದ ಏಪ್ರಿಲ್ ತಿಂಗಳಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ. ಹೇಮಾವತಿಯಲ್ಲಿ ನೀರಿ
ಬಂಡೀಪುರ ಹುಲಿ ರಕ್ಷಿತಾರಣ್ಯದ ಮೇಲೆ ಎಐ ಕಣ್ಗಾವಲು ಇಟ್ಟಿದೆ. ಮಾನವ- ಪ್ರಾಣಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಎಐ ತಂತ್ರಜ್ಞಾನ ಅಳವಡಿಸಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಸದ್ಯ ಒಂದು ಹಂತಕ್ಕೆ ಪ್ರಾಯೋಗಿಕವಾಗಿ ಅ
ಮಾರ್ಚ್ ಅಂತ್ಯಕ್ಕೆ ಪುರ್ವ ಮುಂಗಾರು ಆರಂಭವಾಗುವ ಮುನ್ಸೂಚನೆ ಇದ್ದರೂ, ಮಾರ್ಚ್ ತಿಂಗಳು ಪೂರ್ತಿ ಭಾರಿ ಬಿಸಿಲಿನ ಝಳ ಇರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬಿಸಿಲಿನ ತೀವ್ರತೆಯ ಪರಿಣಾಮಗಳನ್ನು ಎದುರಿಸಲು ಸಹಾಯ
ಮಧ್ಯಪ್ರಾಷ್ಯ ರಾಷ್ಟ್ರಗಳಿಗೆ ಒಟ್ಟು 80 ಲಕ್ಷ ಮೊಟ್ಟೆ ರಫ್ತಾಗುತ್ತಿದ್ದ ಪೈಕಿ, ಕರ್ನಾಟಕದ ಬಳ್ಳಾರಿ, ಮೈಸೂರು, ಮಂಡ್ಯ, ದಾವಣಗೆರೆ ಸೇರಿದಂತೆ ಇತರೆ ಜಿಲ್ಲೆಗಳಿಂದ 15 ರಿಂದ 20 ಲಕ್ಷ ಮೊಟ್ಟೆ ರಫ್ತಾಗುತ್ತಿತ್ತು. ಇದೀಗ ಯುದ್ಧದ ಕಾರ
ಟೆಹ್ರಾನ್: ಇರಾನ್ ವಿರುದ್ಧ ಅಮೆರಿಕ- ಇಸ್ರೇಲ್ ನಡೆಸಿದ ಜಂಟಿ ವಾಯುದಾಳಿ ನಂತರ ಭುಗಿಲೆದ್ದ ಸಂಘರ್ಷದ ಕಿಚ್ಚು ಮಧ್ಯಪ್ರಾಚ್ಯದ ನಂತರ ಈಗ ಐರೋಪ್ಯ ಒಕ್ಕೂಟಕ್ಕೂ ತಾಗುವ ಭೀತಿ ಎದುರಾಗಿದೆ. ಅಮೆರಿಕ- ಇಸ್ರೇಲ್ ಶನಿವಾರ
Bengaluru Police Operation - ಸಿಸಿಟಿವಿ ಫೂಟೇಜ್ ಆಧಾರವಾಗಿಟ್ಟುಕೊಂಡು ಬೆಂಗಳೂರು ಪೊಲೀಸರು ಮನೆಗಳಿಗೆ ಕನ್ನ ಹಾಕುತ್ತಿದ್ದ ನಟೋರಿಯಸ್ ಕಳ್ಳ ಮತ್ತು ಆತನ ಸಹಚರನನ್ನು ಬಲೆಗೆ ಬೀಳಿಸಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
Union Government Scheme : ಗ್ರಾಮ ಪಂಚಾಯತಿ ಮಟ್ಟದಲ್ಲಿ ಆಡಳಿತದಲ್ಲಿ ಪಾರದರ್ಶಕತೆಯನ್ನು ತರುವ ಮತ್ತು ಗ್ರಾಮೀಣ ಭಾಗದ ಸರ್ಕಾರೀ ಆಸ್ತಿಗಳ ರಕ್ಷಣೆ ಮತ್ತು ಅವುಗಳ ಸಮರ್ಪಕ ಬಳಕೆಯನ್ನು ಗಮನದಲ್ಲಿ ಇಟ್ಟುಕೊಂಡು, ವಿಬಿ-ಜಿ ರಾಮ್ ಜಿ ಸ್ಕೀಂ ಅನ್ನ
Opinion Poll Of West Bengal Election : ಚುನಾವಣೆಯ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಈಗ ಚುನಾವಣೆ ನಡೆದರೆ, ಮತದಾರ ಯಾರ ಪರ ಎನ್ನುವ ಒಪಿನಿಯಲ್ ಪೋಲ್’ಒಂದು ಹೊರಬಿದ್ದಿದೆ. ಅದರ ಪ್ರಕಾರ, ಹಾಲೀ ಮುಖ್ಯಮಂತ್ರಿ ಮಮತಾ ಬ್ಯಾನ
ಐಸಿಸಿ ನ 2026ರ ಸೂಪರ್ 8 ಹಂತದ ಪಂದ್ಯಗಳು ಮುಗಿದು ಇನ್ನೇನು ಸೆಮಿಫೈನಲ್ ಕಡೆಗೆ ಕ್ರಿಕೆಟ್ ಪ್ರೇಮಿಗಳ ಚಿತ್ತ ನೆಟ್ಟಿದೆ. ಮಾರ್ಚ್ 4 ಮತ್ತ 5 ರಂದು ನಡೆಯುವ ಎರಡು ಪಂದ್ಯಗಳಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ICC) ಇದೀಗ ಮ್ಯಾಚ್ ರೆಫ
ಭೂ ಸುರಕ್ಷಾ ಅಭಿಯಾನದ ಅಡಿಯಲ್ಲಿ ಈವರೆಗೆ 71.19 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿದೆ. ಇನ್ನೂ 30 ಕೋಟಿ ಪುಟಗಳ ಸ್ಕ್ಯಾನ್ ಮಾಡುವ ಕೆಲಸ ಬಾಕಿ ಇದ್ದು, ಪ್ರತಿ ದಿನ ಸುಮಾರು 17,500 ಲಕ್ಷ ಪುಟ ಸ್ಕ್ಯಾನ್ ಮಾಡಲಾಗುತ್ತಿ
ಮಾತನಾಡದೇ ಇರೋದು ಜಗಳಕ್ಕಿಂತಲೂ ಹೆಚ್ಚು ಸಮಸ್ಯೆ ಉಂಟು ಮಾಡುತ್ತಾ? Dr. Purvi Jayaaraaj
ಸಿಎಂ ಸಿದ್ದರಾಮಯ್ಯ ಮಾತು ನಿಜ, ನಮ್ಮಿಬ್ಬರದ್ದು ಹಾಲು ಜೇನಿನ ಸಂಬಂಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಬಗ್ಗೆ ನಾನು ಮಾತೇ
ಮಧ್ಯಪ್ರಾಚ್ಯದ ಯುದ್ಧದ ವಾತಾವರಣದಿಂದಾಗಿ ಹಾರ್ಮುಜ್ ಜಲಸಂಧಿ ಬಂದ್ ಆಗಿರುವುದು ಭಾರತೀಯ ಸರಕು ಸಾಗಣೆ ವಲಯಕ್ಕೆ ಆರ್ಥಿಕ ಅಪಾಯ ತಂದೊಡ್ಡಿದೆ. 27 ಭಾರತೀಯ ಹಡಗುಗಳು ಆ ಪ್ರದೇಶದಲ್ಲಿ ಸಿಲುಕಿಕೊಂಡಿದ್ದು, ₹10,000 ಕೋಟಿಗೂ ಅಧಿಕ ಮೌಲ
RCB Playing At Chinnaswamy Stadium- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ತನ್ನ ತವರು ಮೈದಾನವಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುವುದು ಪಕ್ಕಾ ಆಗಿದೆ. ಈ ಬಗ್ಗೆ ತಂಡದಿಂದಲೇ ಅಧಿಕೃತ ಹೇಳಿಕೆ ಹೊರಬಿದ್ದಿದ್ದು ಚಿನ್ನಸ್ವಾಮಿಯಲ್ಲಿ ತವರ
1 ನೇ ತರಗತಿಗೆ ಮಕ್ಕಳ ವಯೋಮಿತಿ ನಿಗದಿ ಮಾಡಿರುವ ಸರ್ಕಾರ 2025 - 26 ರಿಂದ ಕಟ್ಟುನಿಟ್ಟಾಗಿ ಜಾರಿಗೆ ಮುಂದಾಗಿದೆ. ಆದರೆ, ಬೆಂಗಳೂರಿನಲ್ಲಿ ಪೋಷಕರು ಈ ವರ್ಷವೂ ವಿನಾಯಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಪ್ರಮುಖವಾಗಿ 90 ದಿನ ವಿನಾಯಿತಿ
BTS ಜಿನ್ ಪ್ರತಿ ತಿಂಗಳು ಸ್ಟಾರ್ ಪ್ಲಾನೆಟ್ ಆಯೋಜಿಸುವ ಕೆ-ಪಾಪ್ ಐಡಲ್ ರ್ಯಾಂಕಿಂಗ್ ಪಟ್ಟಿಯಲ್ಲಿ ಫೆಬ್ರವರಿಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಈ ವರ್ಷದ ಜನವರಿ ಹಾಗೂ ಫೆಬ್ರವರಿಯಲ್ಲಿ ಸತತ 2 ತಿಂಗಳು ಟಾಪ್ ಕೆ-ಪಾಪ್ ಐ
Iran Womens Football Team- ಯಾವುದೇ ದೇಶವನ್ನು ಪ್ರತಿನಿಧಿಸುವ ಕ್ರೀಡಾಪಟುಗಳೂ ತಮ್ಮ ರಾಷ್ಟ್ರಗೀತೆ ಮೊಳಗುವಾಗ ಎದೆಯುಬ್ಬಿಸಿ ನಿಲ್ಲುತ್ತಾರೆ. ಗಾಯನಕ್ಕೆ ಧ್ವನಿಗೂಡಿಸುತ್ತಾರೆ. ಆದರೆ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2026ರ ಎಎಫ್ಸಿ ಮ
ಇರಾನ್ ಹಾಗೂ ಇಸ್ರೇಲ್ ನಡುವೆ ಸಂಘರ್ಷ ತಾರಕಕ್ಕೇರಿದ್ದು ಅನೇಕ ನಾಗರಿಕರು ಯುದ್ಧದ ಭೂಮಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ನಾಗರಿಕರ ರಕ್ಷಣೆಗೆ ಬರಬೇಕಿದ್ದ ಅಮೆರಿಕ ತನ್ನ ಜವಾಬ್ದಾರಿಯಿಂದ ನು
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ನಿತ್ಯ ಕಲೆಕ್ಟ್ ಆಗುವ 520 ಮೆಟ್ರಿಕ್ ಟನ್ ಪ್ಲಾಸ್ಟಿಕ್ ಸಿಮೆಂಟ್ ಕಂಪನಿಗೆ ಮಾರುವ ಮೂಲಕ ಕೋಟ್ಯಂತರ ರೂಪಾಯಿ ಆದಾಯ ಗಳಿಸಲಾಗುತ್ತಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವ
ಇರಾನ್ ಸೇನೆ ಡ್ರೋನ್ ಹಾಗೂ ಮಿಸೈಲ್ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಾಯು ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ದುಬೈಗೆ ತೆರಳಿದ್ದ ಕನ್ನಡಿಗರು ವಾಪಸ್ ಬರಲು ಸಾಧ್ಯವಾಗದೆ ಅಲ್ಲೇ ಉಳಿದುಕೊಳ್ಳು
ಇರಾನ್-ಇಸ್ರೇಲ್ ಯುದ್ದದಿಂದಾಗಿ ಮಧ್ಯಪ್ರಾಚ್ಯ ಸದ್ಯ ರಣರಂಗವಾಗಿದ್ದು, ಈ ಯುದ್ದದಲ್ಲಿ ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿ ನಡೆಸುತ್ತಿದೆ. ಹೀಗೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಉಕ್ರೇನ್
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಕುರಿತು ಬಿಜೆಪಿ, ಕಾಂಗ್ರೆಸ್ನಲ್ಲಿ ಟಿಕೆಟ್ ಕಸರತ್ತು ಜೋರಿದೆ. ಈ ನಡುವೆ ಅಚ್ಚರಿ ಎಂಬಂತೆ ಜೆಡಿಯು ನಾಯಕ ಮಹಿಮಾ ಜೆ ಪಟೇಲ್ ಅವರು ಬಿಜೆಪಿ ಜೆಡಿಎಸ್ ಮೈತ್ರಿ ಟಿಕೆಟ್ಗೆ ಪಟ್ಟು ಹ
ಇರಾನ್ ಹಾಗೂ ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ತೈಲ ಮಾರುಕಟ್ಟೆಯಲ್ಲಿ ಏರುಪೇರು ಉಂಟಾಗಿದೆ. ಕಚ್ಚಾ ತೈಲ ಪೂರೈಕೆಯ ಅತ್ಯಂತ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಸುಮಾರು 700ಕ್ಕೂ ಹೆಚ್ಚು ತೈಲ ಹಡಗುಗಳ ಸಂಚಾರ ಬ
US and Israel Killed Khamenei : ಜಾಗತಿಕವಾಗಿ ಕೆಲವು ಕಡೆ ಯುದ್ದದ ಗ್ರಹಣ. ಇರಾನ್ ಸರ್ವೋಚ್ಚ ನಾಯಕ ಅಯತುಲ್ಲ ಖಮೇನಿ ಹತ್ಯೆ ನಂತರ, ಇರಾನ್ ದೇಶ ತೆಗೆದುಕೊಳ್ಳುವ ಪ್ರತೀಕಾರ ಜಾಸ್ತಿಯಾಗುತ್ತಿದೆ. ಶನಿವಾರ ಬೆಳಗ್ಗೆ, ಇಸ್ರೇಲ್ ಮತ್ತು ಅಮೆರಿಕ ಜಂಟಿ
ಅಗತ್ಯ ಸಂದರ್ಭದಲ್ಲಿ ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಗೆ ಫೋನ್ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗುತ್ತಿರಲಿಲ್ಲ. ಈ ಬಗ್ಗೆ ಗ್ರಾಹಕರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಇದೀಗ ಹೊಸ ಸಹಾಯವಾಣಿ ಸಂಖ
ಯಾವುದೇ ಪ್ರತಿಫಲದ ಅಪೇಕ್ಷೆಯಿಲ್ಲದೆ, ಲಾಭದ ಲೆಕ್ಕಾಚಾರವಿಲ್ಲದೆ ವಿದ್ಯಾ ಸಂಸ್ಥೆಯನ್ನಾಗಲಿ, ಆರೋಗ್ಯ ಸೇವೆಯನ್ನಾಗಲಿ ನಡೆಸುವುದು ಇಂದಿನ ಜಗತ್ತಿನಲ್ಲಿ ಊಹಿಸಲೂ ಸಾಧ್ಯವಿಲ್ಲದಂತಹ ಕನಸಿನ ಮಾತು. ಆದರೆ, ಇಂತಹ ಕನಸನ್ನು ಪರಿಕ
ಇರಾನ್ ನ ಗೆರಾಶ್ ಪಟ್ಟಣದಲ್ಲಿ ಭೂಕಂಪ ಸಂಭವಿಸಿದೆ. ಇರಾನ್ನ ಪರಮಾಣು ಕೇಂದ್ರಗಳ 200-300 ಕಿಮೀ ದೂರದಲ್ಲಿ ಭೂಕಂಪ ಸಂಭವಿಸಿದ್ದು, ಪರಮಾಣು ಸೋರಿಕೆಯಂತಹ ಯಾವುದೇ ಘಟನೆಗಳು ವರದಿಯಾಗಿಲ್ಲ.
ಅಮೆರಿಕಾ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸುತ್ತಿದೆ, ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಸಹ ಉಭಯರ ಮೇಲೆ ದಾಳಿ ಮಾಡುತ್ತಿದ್ದು, ಇದರ ಜೊತೆಗೆ ಬೋನಸ್ ಆಟ್ಯಾಕ್ ಎಂಬಂತೆ ತನ್ನ ಗಲ್ಫ್ ಪ್ರದೇಶದಲ್ಲಿ ತನ್ನ ನೆರ
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಇದು ಇದು ಭಾರತದ ವಿದೇಶಾಂಗ ನೀತಿಯ ದಿಕ್ಕಿನ ಬಗ್ಗೆ ಪ್ರಶ್ನೆಗಳನ್ನು ಹು
ಎಚ್.ಡಿ.ಕುಮಾರಸ್ವಾಮಿ ಮತ್ತು ಆರ್ ಅಶೋಕ್ ಅವರು ತಮ್ಮ ಅಮೂಲ್ಯ ಕ್ಷಣಗಳನ್ನು ಈ ರೀತಿ ಕುಟಿಲ ರಾಜಕೀಯದಲ್ಲಿ ವ್ಯರ್ಥಮಾಡುವ ಬದಲಿಗೆ ರಚನಾತ್ಮಕ ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡಿ ರಾಜ್ಯಕ್ಕೆ ಒಳ್ಳೆಯದನ್ನು ಮಾಡಲಿ ಎಂದು ಹಾರ
ಎಲ್ಲೋ ಯುದ್ಧ ನಡೆದರೆ ನಮಗೇನು ಎಂಬ ಧೋರಣೆ ಕೆಲವರಿಗಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಕಚ್ಚಾ ತೈಲ ಬೆಲೆ ಮಾತ್ರವಲ್ಲ... ಡ್ರೈ ಫ್ರೂಟ್ಸ್ ಬೆಲೆ ಸಹ ಗಗನಕ್ಕೇರಲಿದೆ. ಭಾರತಕ್ಕೆ ಡ್ರೈಫ್ರೂಟ್ಸ್ ಎಕ್ಸ್ಪೋರ್ಟ್ ಮಾಡುವುದೇ ಇರ
ಆಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿಲ್ಲ ಏಕೆ? ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತಾಗಿ ಅವರು ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಭಾರತದ ರಾಜತಾಂತ್
ಅಮೆರಿಕಾದ ಟೆಕ್ಸಾಸ್ ರಾಜ್ಯದ ಆಸ್ಟಿನ್ ನಲ್ಲಿ ಭಾನುವಾರ(ಮಾ.1) ನಡೆದ ಮಾಸ್ ಶೂಟೌಟ್ ದಾಳಿಯಲ್ಲಿ ಗಾಯಗೊಂಡಿದ್ದ ಭಾರತೀಯ ಮೂಲದ 21 ವರ್ಷದ ವಿದ್ಯಾರ್ಥಿನಿ ಸವಿತಾ ಶಾನ್ ಸಾವನ್ನಪ್ಪಿದ್ದಾರೆ. ಇನ್ನು, ದಾಳೀಕೋರನ ಗುರುತು ಪತ್
ನಾಯಕತ್ವ ಬದಲಾವಣೆ ಹಾಗೂ ಆಂತರಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರ ಮೇಲೆ ಗುಪ್ತಚರ ಇಲಾಖೆಯ ಮೂಲಕ ಕಣ್ಗಾವಲು ಇಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಎಚ್ ಡಿ ಕೆ
ಕೇವಲ ಫ್ಲ್ಯಾಟ್ಗಳನ್ನು ಮಾಲೀಕರಿಗೆ ನೀಡಿ, ಆ ಫ್ಲ್ಯಾಟ್ ಇರುವ ಅಪಾರ್ಟ್ಮೆಂಟ್ ನ ಭೂಮಿಯ ಹಕ್ಕು ಮಾತ್ರ ಅಸೋಸಿಯೇಷನ್ಗಳಿಗೆ ವರ್ಗಾವಣೆಯಾಗುತ್ತಿಲ್ಲ. ಜಿಬಿಎ ಇದೀಗ ಭೂಮಿಯ ಖಾತಾ ಪಿಐಡಿ ವರ್ಗಾವಣೆಯನ್ನು ತಡೆಹಿಡಿದಿದ್ದ
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಮಾಡಿರುವ ಆರೋಪದಡಿ ಪೋಕ್ಸೊ ಪ್ರಕರಣದಲ್ಲಿಆರೋಪಿಯಾಗಿರುವ ಜಿಲ್ಲೆಯ ಮಹಲ್ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಬ
Khamenei Death and India stand : 86ವರ್ಷದ ಇರಾನ್’ನ ಸರ್ವೋಚ್ಚ ನಾಯಕ ಅಯತುಲ್ಲಾ ಖಮೇನಿ ಸಾವಿಗೆ ಶಿಯಾ ಮತ್ತು ಸುನ್ನಿ ಪಂಗಡದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಸ್ರೇಲ್ ಮತ್ತು ಯುಎಸ್ ಜಂಟಿಯಾಗಿ ನಡೆಸಿದ ದಾಳಿಗೆ ಭಾರತ ಪ್ರತಿಭಟನೆಯನ್ನು ಸ
ಹುಬ್ಬಳ್ಳಿ - ವಿಜಯಪುರ ದ್ವಿಪಥ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥವಾಗಿ ಪರಿವರ್ತಿಸುವ ಕೆಲಸಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಚಾಲನೆ ನೀಡಿದೆ. ಕೇಂದ್ರ ಸರಕಾರ ಡಿಪಿಆರ್ ಕೂಡಾ ಸಿದ್ಧಪಡಿಸಿದೆ. ಸದ್ಯದಲ್ಲೇ ಹುಬ್ಬ
ಚಿನ್ನ ಬೆಳ್ಳಿ ದರದಲ್ಲಿ ಇಂದು ಇಳಿಕೆಯಾಗಿದ್ದು, ಇನ್ನದ ಬೆಲೆ 1 ಲಕ್ಷದ 70 ಸಾವಿರ ಹಾಗೂ ಬೆಳ್ಳಿ ಬೆಲೆ 2,95,000 ಕ್ಕೆ ಇಳಿಕೆ ಆಗಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟು ಹಾಗೂ ಅಮೆರಿಕ-ಿರಾನ್ ಸಂಘರ್ಷದಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಳಿತ ಆ
ಪತಿ ಜೊತೆಗೆ ರಶ್ಮಿ ಪ್ರಭಾಕರ್ ಡೇಟ್, ಮಗುವಿನ ಕೈಯಲ್ಲಿ ಕೇಕ್ ಕೇಟ್
ಮೋಹನ್ ಕೃಷ್ಣರಾವ್ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮೋಹನ್ ಜೊತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಕಿರುತೆರೆ ನಟಿ ಬಿಂದು ಮತ್ತು ಆಕೆಯ ಪ್ರಿಯಕರ ವಿನಯ್ ಮತ್ತು ಧನುಷ್ ಈ ದುಷ್ಕೃತ್ಯ ಎಸಗಿರುವುದು ಬೆಳಕ
ಪಾಕಿಸ್ತಾನದ ಈಗಾಗಲೇ ಅಫ್ಘಾನಿಸ್ತಾನದೊಂದಿಗೆ ಯುದ್ದ ಮಾಡುತ್ತಿದ್ದು, ಈ ನಡುವೆ ಭಾರತ ಎಲ್ಲಿ ತಮ್ಮ ಮೇಲೆ ದಾಳಿಗೆ ಮುಂದಾಗುತ್ತದೋ ಎಂಬ ಆತಂಕದಲ್ಲಿದೆ. ಹೀಗಾಗಿಯೇ ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಭಾರತದ ನಾಯಕರು
ಇಸ್ರೇಲ್ ಹಾಗೂ ಇರಾನ್ ನಡುವೆ ದಾಳಿಗಳು ಮುಂದುವರೆದಿದ್ದು,ಯಾವುದೇ ಕ್ಷಣದಲ್ಲಾದ್ರೂ ಯುದ್ಧದ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ, ಹೀಗಾಗಿ ಯುದ್ಧ ಭೂಮಿಯಲ್ಲಿ ಸಿಲುಕಿಗೊಂಡಿರುವ ಭಾರತೀಯರಿಗೆ ಸೇಫ್ ಆಗಿರುವಂತೆ ಭಾರತೀಯ
ಕರ್ನಾಟಕದಲ್ಲಿ ಸಿಎಂ ಕುರ್ಚಿ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗೆ ತಾತ್ಕಾಲಿಕ ಬ್ರೇಕ್ ಬೀಳಲಿದೆ. ಮಾರ್ಚ್ 6 ರಂದು ಆರಂಭವಾಗುವ ರಾಜ್ಯ ಬಜೆಟ್ ಅಧಿವೇಶನದ ಹಿನ್ನೆಲೆ ನಾಯಕತ್ವ ಬದಲಾವಣೆ ವಿಚಾರವನ್ನು ಮುಂದೂಡುವ ಸಾಧ್ಯ
Pakistan Board decided impose massive fine : ಹಾಲೀ ವಿಶ್ವಕಪ್ T20 ಪಂದ್ಯಾವಳಿಯಲ್ಲಿ ಸೆಮಿಫೈನಲ್ ಹಂತಕ್ಕೂ ಬಾರದೇ ಶರಣಾದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ, ಭಾರೀ ದಂಡ ವಿಧಿಸಲು ಪಾಕಿಸ್ತಾನ ಬೋರ್ಡ್ ನಿರ್ಧರಿಸಿದೆ ಎನ್ನುವ ಮಾಹಿತಿಯಿದೆ. ಈ ಟೂರ್ನಿಯಲ್ಲ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಬಿಕ್ಕಟ್ಟು ಮುಂದುವರೆದಿದೆ. ಅಲ್ಲಿ ಸಿಲುಕಿರುವ ಭಾರತೀಯ ಪ್ರಯಾಣಿಕರನ್ನು ಮರಳಿ ಕರೆತರಲು ಇಂಡಿಗೋ ಮಾರ್ಚ್ 3 ರಂದು ಜೆಡ್ಡಾದಿಂದ ವಿವಿಧ ಭಾರತೀಯ ನಗರಗಳಿಗೆ 10 ವಿ
ನಮ್ಮ ಆಪ್ತ ಮಿತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾನು ಮಾತನಾಡಿದ್ದೇನೆ. ಸತ್ಯದ ಪರವಾಗಿ ಹಾಗೂ ಇಸ್ರೇಲ್ ಬೆಂಬಲಕ್ಕೆ ನಿಂತಿದ್ದಕ್ಕಾಗಿ ಅವರಿಗೆ ನಾನು ಕೃತಜ್ಞತೆ ಸಲ್ಲಿಸಿದ್ದೇನೆ ಎಂದು ಇಸ್ರೇಲ್ ಪ್ರಧಾನ
ಅಮೆರಿಕ-ಇರಾನ್ ಸಂಘರ್ಷ ತೀವ್ರಗೊಂಡಿದ್ದು, ಖಮೇನಿ ಹತ್ಯೆಗೆ ಪ್ರತೀಕಾರದ ಕ್ರಮವಾಗಿ ನೆರೆಯ ದೇಶಗಳ ಮೇಲೆ ಇರಾನ್ ದಾಳಿ ತೀವ್ರಗೊಳಿಸಿದೆ. ತೈಲ, ಅನಿಲ ಸಂಸ್ಕರಣ ಘಟಕ, ಮೂಲಸೌಕರ್ಯ ವ್ಯವಸ್ಥೆ, ನಾಗರಿಕ ಪ್ರದೇಶಗಳನ್ನು ಗುರಿಯಾಗ
ಮೈಸೂರು ಜಿಲ್ಲೆ, ಟಿ.ನರಸೀಪುರ ತಾಲ್ಲೂಕು, ಭೈರಾಪುರ ಗ್ರಾಮದಲ್ಲಿನ ಕೆ.ಎಸ್.ಐ.ಸಿ ಸೇರಿದ ಜಾಗ/ನಿವೇಶನದಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕಾಗಿ ಉದ್ದೇಶಿಸಿರುವ ನಿವೇಶನದ ಹಸ್ತಾಂತರಗೊಳಿಸುವ ಕುರಿತು ಸರ್ಕಾರ ಕೈಗ

24 C