ಭಾರತ ಸರ್ಕಾರದ ಟ್ರೆಜರಿ ಬಿಲ್ಗಳು ಸುರಕ್ಷಿತ ಹೂಡಿಕೆಗಳಾಗಿವೆ. ಇವು ಅಲ್ಪಾವಧಿಗೆ ಲಭ್ಯವಿದ್ದು, 91, 182, 364 ದಿನಗಳ ಅವಧಿಯಲ್ಲಿ ಬರುತ್ತವೆ. ರಿಯಾಯಿತಿ ದರದಲ್ಲಿ ಖರೀದಿಸಿ, ಮುಖಬೆಲೆಗೆ ಮರಳಿಸುವ ಮೂಲಕ ಲಾಭ ಗಳಿಸಬಹುದು. ವ್ಯಕ್ತಿಗ
MoS for Finance responds - 8th Pay Commission : ಕೇಂದ್ರ ಸರ್ಕಾರಿ ನೌಕರರು ಕಾತುರದಿಂದ ಕಾಯುತ್ತಿರುವ ಎಂಟನೇ ವೇತನ ಆಯೋಗ ಜಾರಿಯಾಗುವುದು ಯಾವಾಗ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿದೆ. ಹಣಕಾಸು ಸಚಿವಾಲಯದಿಂದ ಈಗಾಗ
ಡೆವಿಲ್ ಸಿನಿಮಾ ವೀಕ್ಷಕರಿಗೆ ಬುಕ್ಮೈ ಶೋನಲ್ಲಿ ಅಚ್ಚರಿ ಕಾದಿದೆ. ಆಪ್ನಲ್ಲಿ ಸಿನಿಮಾದ ರೇಟಿಂಗ್ ನೀಡುವ ಆಯ್ಕೆಯನ್ನು ಸ್ಥಗಿತಗೊಳಿಸಲಾಗಿದೆ. ಕೋರ್ಟ್ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಹಣ ಕೊಟ್ಟು ನೆಗೆಟಿವ್ ವಿಮರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಿ ಡೆವಿಲ್’ ಇಂದು (ಡಿಸೆಂಬರ್ 11) ತೆರೆಗೆ ಬಂದಿದೆ. ದರ್ಶನ್ ಡಬಲ್ ಆಕ್ಟಿಂಗ್ ಮಾಡಿರುವ ‘ದಿ ಡೆವಿಲ್’ ಚಿತ್ರ ಹೇಗಿದೆ? ಅಭಿಮಾನಿಗಳಿಗೆ ‘ದಿ ಡೆವಿಲ್’ ಇಷ್ಟವಾಗ
ಸಾಮಾಜಿಕ ಬಹಿಷ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ. ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ ಮಸೂದೆ-2025 ಅನ್ನು ಸಚಿವ ಮಹದೇವಪ್ಪ ಅವರು ಮಂಡಿಸಿದರು. ಈ ಕಾನೂನಿನಡಿ ಏನೆಲ್ಲ ಕ್ರಮ ಕೈಗೊಳ್ಳಲ
ಇಂಡಿಗೋ ವಿಮಾನಯಾನ ಸಂಸ್ಥೆಯು ಸಿಬ್ಬಂದಿ ಕೊರತೆಯಿಂದಾಗಿ ಡಿಸೆಂಬರ್ 3 ರಿಂದ 5 ರವರೆಗೆ ವಿಮಾನಗಳು ರದ್ದಾಗಿ ತೊಂದರೆಗೊಳಗಾದ ಪ್ರಯಾಣಿಕರಿಗೆ ಪರಿಹಾರ ಘೋಷಿಸಿದೆ. ಸಾವಿರಾರು ಮಂದಿ ಪ್ರಯಾಣಿಕರು ಗಂಟೆಗಟ್ಟಲೆ ಪರದಾಡಿದ್ದರು. ಈ ಸ
ತೆಲಂಗಾಣದಲ್ಲಿ ಬಿಟೆಕ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬರನ್ನು ಆತನ ಪ್ರೇಯಸಿಯ ಕುಟುಂಬವು ಕ್ರಿಕೆಟ್ ಬ್ಯಾಟ್ನಿಂದ ಹಿಗ್ಗಾಮುಗ್ಗ ಥಳಿಸಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಜ್ಯೋತಿ ಶ್ರವಣ್ ಸಾಯಿ ಎಂಬ ಯುವಕ ಶ್ರೀ
ಸರ್ಕಾರ ಸುಮಾರು 2 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಶಿಕ್ಷಣ ಇಲಾಖೆಯಲ್ಲಿ 50 ಸಾವಿರ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಭದ್ರಾ ಮೇಲ್ದಂಡೆ ಯೋಜ
ಹುಬ್ಬಳ್ಳಿಯ ಸ್ಥಿರಾಸ್ತಿಯವರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಕುಟುಂಬದ ವಿರುದ್ಧ ಧೈರ್ಯದಿಂದ ಹೋರಾಡಿದ ಸಾವಕ್ಕ ಸುಳ್ಳದ ಮತ್ತು ಜಕ್ಕವ್ವ ಸಹೋದರಿಯರು 15 ಗುಂಟೆ ಜಾಗವನ್ನು ತಮ್ಮದಾಗಿಸಿಕೊಂಡಿ
BCCI Annual Contract Renewal- ಟೆಸ್ಟ್ ಮತ್ತು ಟಿ20 ಕ್ರಿಕೆಟ್ ಗಳಿಂದ ದೂರ ಉಳಿದಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಬ್ಬರೂ ಪ್ರಸ್ತುತ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ಬಿಸಿಸಿಐ ಇಬ್ಬರ ವಾರ್ಷಿಕ ಗುತ್ತಿಗೆ
ಉತ್ತರ ಅಮೆರಿಕದ ಅಲಾಸ್ಕಾದಿಂದ ದಕ್ಷಿಣ ಅಮೆರಿಕದ ಅರ್ಜೆಂಟೀನಾವರೆಗೆ ಸುಮಾರು 30,600 ಕಿ.ಮೀ. ಉದ್ದದ ಪ್ಯಾನ್ ಅಮೆರಿಕನ್ ಹೆದ್ದಾರಿಯು 14 ದೇಶಗಳ ಮೂಲಕ ಹಾದುಹೋಗುತ್ತದೆ. 1925ರಲ್ಲಿ ನಿರ್ಮಾಣ ಆರಂಭಗೊಂಡು 1963ರಲ್ಲಿ ಪೂರ್ಣಗೊಂಡ ಈ ಹೆದ್
ನಮ್ಮ ಮೆಟ್ರೋ ಹಳದಿ ಮಾರ್ಗದ ಪ್ರಯಾಣಿಕರಿಗೆ ಸಂತಸದ ಸುದ್ದಿ. ಹೊಸ ರೈಲು ಆಗಮಿಸಿದ್ದು, ಡಿಸೆಂಬರ್ 22 ರಿಂದ ಸಂಚಾರ ಆರಂಭಿಸುವ ಸಾಧ್ಯತೆ ಇದೆ. ಇದರಿಂದ ರೈಲುಗಳ ಸಂಖ್ಯೆ ಐದಕ್ಕೆ ಏರಿಕೆಯಾಗಲಿದ್ದು, ಪ್ರತಿ 12 ನಿಮಿಷಕ್ಕೊಂದು ರೈಲು ಲ
ವಿಶ್ವವಿಖ್ಯಾತ ಮೈಸೂರು ಅರಮನೆಯ ವರಾಹ ಗೇಟ್ ಮುಖ್ಯದ್ವಾರದ ಮೇಲ್ಚಾವಣಿಯ ಒಂದು ಭಾಗ ದಿಢೀರ್ ಕುಸಿದು ಬಿದ್ದಿದೆ. ಈ ವೇಳೆ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಭಾರಿ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದೆ. ಮೇಲ್ಚಾವಣಿ ಕುಸಿದು ಸ್ಥ
ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ ವೇಳೆ, ಬಿಜೆಪಿ ಸದಸ್ಯ ಸುನೀಲ್ ಕುಮಾರ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ನಾಯಕತ್ವದ ಬಗ್ಗೆ ಪರೋಕ್ಷವಾಗಿ ಪ್ರಶ್ನಿಸಿದರು. ಮೇಕೆದಾಟು ಯೋಜನೆ ಬಗ್ಗೆ ಡಿಕೆಶಿ ನೀಡಿದ ವಿ
Karnataka Power Tussle : ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕುರ್ಚಿ ಸಂಘರ್ಷಕ್ಕೆ ತೆರೆಬೀಳುವ ರೀತಿಯಲ್ಲಿ ಕಾಣುತ್ತಿಲ್ಲ. ಮತ್ತೆಮಗುದೊಮ್ಮೆ ನಮ್ಮ ತಂದೆಯೇ ಪೂರ್ಣವಧಿಗೆ ಸಿಎಂ ಎಂದ ಡಾ.ಯತೀಂದ್ರ ಹೇಳಿದ್ದಾರೆ. ಬೆಳಗಾವಿಯ ಅಧಿವೇಶನದ ವ
ಕರ್ನಾಟಕದಲ್ಲಿ ದ್ವೇಷ ಮತ್ತು ಹಿಂಸೆಯನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಡಿಸಿರುವ ಹೊಸ ಮಸೂದೆಯು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಸಮಾಜದಲ್ಲಿ ಸಾಮರಸ
ರಾಜ್ಯದ 43 ಸರ್ಕಾರಿ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿ ಈ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಅತಿ ಹೆಚ್
ಗೋವಾ ನೈಟ್ಕ್ಲಬ್ ಅಗ್ನಿ ದುರಂತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನೈಟ್ಕ್ಲಬ್ ಮಾಲೀಕರಾದ ಸೌರಭ್ ಮತ್ತು ಗೌರವ್ ಲುತ್ರಾ ಸಹೋದರರನ್ನು ಥೈಲ್ಯಾಂಡ್ನಲ್ಲಿ ಬಂಧಿಸಲಾಗಿದೆ. ಈ ಮೂಲಕ ನೈಟ್ಕ್ಲಬ್ ಬೆಂಕಿ ಅವಘಢ ಪ್ರಕ
Yash and Rishab Shetty : ನಾಲ್ಕು ಸಿನಿಮಾಗಳ ಮೂಲಕ ರಾಷ್ಟ್ರ ಮಟ್ಟದಲ್ಲಿ ಯಶಸ್ಸನ್ನು ಪಡೆದಿರುವ ಇಬ್ಬರು ಸ್ಯಾಂಡಲ್’ವುಡ್ ನಟರ ನಡುವೆ ಹೇಗೆ ಬಾಂಡಿಂಗ್ ಇದೆ. ಹೇಗೆ, ಚಿತ್ರ ಜೀವನದ ಆರಂಭದಲ್ಲಿ ಒಬ್ಬರಿಗೊಬ್ಬರು ಸಹಾಯವನ್ನು ಮಾಡಿದ್ದಾರೆ? ಈ ಬ
ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ದರೋಡೆ ಮತ್ತು ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 403 ಪ್ರಕರಣಗಳು ವರದಿಯಾಗಿವೆ. ಪೊಲೀಸರು ಚೆಕ್ಪೋಸ್ಟ್ಗಳು, ರಾತ್ರಿ ಗಸ್ತು, 112 ಗಸ್ತು ವಾಹನಗಳು,
ಅಮೆರಿಕಾದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಕಾಲ ನೆಲೆಸಿದ್ದ ಭಾರತೀಯ ಮೂಲದ ಸಾಫ್ಟ್ವೇರ್ ಇಂಜಿನಿಯರ್, ಬೆಂಗಳೂರಿನ ಜೀವನ 'ಅಸಹನೀಯ' ಮತ್ತು 'ಮಾನವೀಯತೆ ಇಲ್ಲದಂತಾಗಿದೆ' ಎಂದು ಟೀಕಿಸಿ, ಪುನಃ ಅಮೆರಿಕಕ್ಕೆ ತೆರಳಲು ನಿರ್ಧರಿಸಿ
ಭಾರತದ ಮುಖ್ಯ ಮಾಹಿತಿ ಆಯುಕ್ತ (ಸಿಐಸಿ) ನೇಮಕ ವಿಚಾರವಾಗಿ ಚರ್ಚಿಸಲು, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿನ್ನೆ (ಡಿ.10-ಬುಧವಾರ) 88 ನಿಮಿಷಗಳ ಸುದೀರ್ಘ ಮಾತು
ಬಳ್ಳಾರಿಯ ಹಿಮಾಬಿಂದು ಎಂಬ ವಿದ್ಯಾರ್ಥಿನಿ ಗಾಂಧಾರಿ ಕಲೆ ಕರಗತ ಮಾಡಿಕೊಂಡಿದ್ದಾಳೆ. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸ್ಪರ್ಶ, ವಾಸನೆ, ಶಬ್ದದಿಂದ ವಸ್ತುಗಳನ್ನು ಗುರುತಿಸುವ ಈ ಕಲೆ ಆನ್ಲೈನ್ ಮೂಲಕ ಕಲಿತಿದ್ದಾಳೆ. 8ನೇ ತರಗತಿಯ
ಊಬರ್ ಸಂಸ್ಥೆ ಬೆಂಗಳೂರಿನಲ್ಲಿ ಎರಡು ಮಹತ್ವದ ಹೊಸ ಸೇವೆಗಳನ್ನು ಆರಂಭಿಸಿದೆ. 'ಊಬರ್ ಡೈರೆಕ್ಟ್' ಎಂಬುದು ಉದ್ಯಮಗಳಿಗಾಗಿ ಲಾಜಿಸ್ಟಿಕ್ಸ್ ಸೇವೆಯಾಗಿದೆ. ಇದರೊಂದಿಗೆ, ಊಬರ್ ಆ್ಯಪ್ ಮೂಲಕ ಬೆಂಗಳೂರು ಮೆಟ್ರೋ ಟಿಕೆಟ್ಗಳನ್ನು ಕ್
ಔಷಧ ಕಲಬೆರಕೆಗೆ ಜೀವಾವಧಿ ಶಿಕ್ಷೆ, ಬಾಡಿಗೆ ವಿವಾದಗಳಿಗೆ ದಂಡ ಹೆಚ್ಚಳ, ಕಾರ್ಮಿಕ ಕಲ್ಯಾಣ ನಿಧಿಗೆ ಇ-ಬ್ಯಾಂಕಿಂಗ್ ಪರಿಚಯ ಸೇರಿದಂತೆ 12 ವಿಧೇಯಕಗಳು ವಿಧಾನಸಭೆಯಲ್ಲಿ ಮಂಡನೆಯಾದವು. ಚಂದ್ರಗುತ್ತಿ, ಮಲೈಮಹದೇಶ್ವರ, ಚಾಮುಂಡೇಶ್ವ
ಅಮೆರಿಕನ್ ಸಮಾಜವನ್ನು ಅಮೂಲಾಗ್ರವಾಗಿ ಬದಲಾವಣೆ ಮಾಡಲು ಬಯಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶ್ರೀಮಂತಿಕೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. H-1B ವೀಸಾ ಕಾರ್ಯಕ್ರಮದಡಿ ಬರುವ ಸಾಮಾಮನ್ಯ ವಿದೇಶಿ ವಲಸಿಗರೆಂದರೆ ಮೂಗ
ಬೆಂಗಳೂರಿನ ಸ್ವರ್ಶ್ ಆಸ್ಪತ್ರೆಯ ವೈದ್ಯರು, ಮಹಿಳೆಯೊಬ್ಬರ ಅಪರೂಪದ ಕಾಯಿಲೆಯನ್ನು ಗುಣಪಡಿಸಿದ್ದಾರೆ. ಸಾಮಾನ್ಯ ನಿಮೋನಿಯಾ ಎಂದು ತಪ್ಪು ತಿಳಿಯಲಾದ ಅಪರೂಪದ ಶ್ವಾಸಕೋಶದ ಕಾಯಿಲೆ 'ಪಲ್ಮನರಿ ಅಲ್ವಿಯೋಲಾರ್ ಪ್ರೊಟಿನೋಸಿಸ್
Who After Narendra Modi : ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಉತ್ತರವನ್ನು ನೀಡಿದ್ದಾರೆ. 75 ವರ್ಷ ತುಂಬಿದವರು, ಚುನಾವಣಾ ರಾಜಕೀಯದಿಂದ ಹಿ
ಅದೊಂದು ಕಾಲವಿತ್ತು. ಭಾರತೀಯ ಕೌಶಲ್ಯಪೂರ್ಣ ಕಾರ್ಮಿಕರನ್ನು ಅಮೆರಿಕ ಬಿಗಿದಪ್ಪಿಕೊಳ್ಳುತ್ತಿತ್ತು. ಭಾರತದ ವಿದ್ವತ್ತಿನ ಮಹತ್ವವನ್ನು ಚೆನ್ನಾಗಿ ಅರಿತಿದ್ದ ಅಮೆರಿಕ, H-1B ವೀಸಾ ಕಾರ್ಯಕ್ರಮದಡಿಯಲ್ಲಿ ಯುಎಸ್ಗೆ ಬರುವ ಭಾರತೀ
ಇಂಡಿಗೋ ವಿಮಾನಯಾನ ಸಂಸ್ಥೆಯ ಅಧ್ಯಕ್ಷ ವಿಕ್ರಮ್ ಸಿಂಗ್ ಮೆಹ್ತಾ ಅವರು ಇತ್ತೀಚೆಗೆ ಸಾವಿರಾರು ಪ್ರಯಾಣಿಕರಿಗೆ ತೊಂದರೆ ನೀಡಿದ ವಿಮಾನ ರದ್ದತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಂಸ್ಥೆಯು ಉದ್ದೇಶಪೂರ್ವಕವಾಗಿ ಈ ಸಮಸ್ಯೆಯನ
ಇತ್ತೀಚೆಗೆ, ಬೆಂಗಳೂರಿನಲ್ಲಿ 36 ವರ್ಷದ ವ್ಯಕ್ತಿಯೊಬ್ಬರು ಮೂತ್ರಪಿಂಡದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಕ್ರಿಯೇಟಿನೈನ್ ಮಟ್ಟ 4.5ರಷ್ಟಿತ್ತು, ಇದು ಸಾಮಾನ್ಯ ಮಟ್ಟಕ್ಕಿಂತ ಸುಮಾರು 4 ಪಟ್ಟು ಹೆಚ್ಚಾಗಿತ್ತು. ತನ
Tur Purchase : ಕರ್ನಾಟಕದ ರೈತರ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಈ ಸಂಬಂಧ, ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪ್ರಲ್ಹಾದ ಜೋಶಿ ಮಾತುಕತೆ ಯಶಸ್ವಿಯಾಗಿದೆ. ತೊಗರಿ ಖರೀದಿಗೆ ಕೇಂದ್ರ ಅಸ್ತು ಎಂದಿದೆ. ನಾಡಿನ ಅನ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದಲ್ಲಿರುವ ಲಾಲಗೊಂಡನಹಳ್ಳಿ ಗೇಟ್ ಬಳಿ, ಕೆಎಸ್ಆರ್ಟಿಸಿ ಬಸ್ ಮತ್ತು ಕಿಯಾ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಕಾರು ಮೊದಲು ಡಿ
ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ಗೇಟ್ ಅಳವಡಿಕೆ ಪ್ರಕ್ರಿಯಯೆಗೆ ಚಾಲನೆ ನೀಡಲಾಗಿದ್ದು, ಟಿಬಿ ಮಂಡಳಿಯ ನೇತೃತ್ವದಲ್ಲಿ ಹೊಸ ಗೇಟ್ಗಳನ್ನು ಅಳವಡಿಸುವ ಕಾರ್ಯ ಆರಂಭವಾಗಿದೆ. ಅಂದಾಜು 52 ಕೋಟಿ ರೂ. ವೆಚ್ಚದಲ್ಲಿ33 ಕ್ರಸ್ವ್
ರಾಜ್ಯದ ಸಾಂಸ್ಕೃತಿಕ ರಾಜಧಾನಿ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ವಿಚಾರದಲ್ಲಿ ತುಸು ಹಿಂದುಳಿದಿದೆ. ಆದರೆ ಈ ಕೊರತೆಯನ್ನು ದೂರ ಮಾಡಲು ಮುಂದಡಿ ಇಟ್ಟಿರುವ ಕೇಂದ್ರ ಸರ್ಕಾರ, ಜಿಲ್ಲೆಗೆ ಹೆರಿಟೇಜ್ ಟೂರಿಸಂನ ಕೊಡುಗೆ ನೀಡಿದ
ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಕನಸು ಒಂದೂವರೆ ದಶಕದಿಂದ ನನಸಾಗಿಲ್ಲ. 2009ರಲ್ಲಿ 900 ಎಕರೆ ಭೂಸ್ವಾಧೀನಗೊಂಡಿದ್ದರೂ, ರೈತರ ಪ್ರತಿಭಟನೆ ಮತ್ತು ನ್ಯಾಯಾಲಯದ ಪ್ರಕರಣಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ. 2024ರಲ್ಲಿ ಟೆಂಡರ
ರಾಜಕಾರಣದಲ್ಲಿ ಅಪರೂಪಕ್ಕೊಮ್ಮೆ ಅಪರೂಪದ ಸಾಧನೆ ಮಾಡುವ ಅವಕಾಶಗಳು ಸಿಗುತ್ತವೆ. ಇಂತದ್ದೇ ಒಂದು ಅವಕಾಶ ಉತ್ತರ ಕರ್ನಾಟಕದ ನಾಲ್ವರು ಸಚಿವರಿಗೆ ದೊರೆತಿದೆ. ಕೈಗಾರಿಕೆ, ಐಟಿಬಿಟಿ ಮತ್ತು ಕೌಶಲ್ಯ ಅಭಿವೃದ್ಧಿಯಂತಹ ಪ್ರಮುಖ ಖಾತ
ಚಳಿಗಾಲದಲ್ಲೂ ಎಳನೀರಿನ ಬೆಲೆ 40-45 ರೂ. ತಲುಪಿದೆ, ಎಳನೀರು ತೆಂಗಿನಕಾಯಿ ಬೆಲೆ ಯಾವಾಗ ಇಳಿಯುತ್ತೋ ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ. ಎಳನೀರಿಗೆ ದಾವಣಗೆರೆಯಲ್ಲಿರುವ ಡಿಮ್ಯಾಂಡ್ ಹಾಗೂ ತೆಂಗಿನ ಬೆಲೆ ಏರಿಕೆಗೆ ಕಾರಣಗಳನ್ನು ಇ
ಪರಪ್ಪನ ಅಗ್ರಹಾರ ಜೈಲಿನ ಕೈದಿಗಳ ರಾಜಾತಿಥ್ಯ ವಿಡಿಯೋ ಪ್ರಕರಣದಲ್ಲಿ ನಟ ಧನ್ವೀರ್ ಪೊಲೀಸರಿಗೆ ಯಾಮಾರಿಸಿರುವ ಅನುಮಾನ ಮೂಡಿದೆ. ಪೊಲೀಸರು ವಶಪಡಿಸಿಕೊಂಡಿದ್ದ ಧನ್ವೀರ್ ಮೊಬೈಲ್ನಲ್ಲಿ ಯಾವುದೇ ದತ್ತಾಂಶ ಸಿಕ್ಕಿಲ್ಲ. ಹ
ಡಿಸೆಂಬರ್ 8ರಿಂದ ಥೈಲ್ಯಾಂಡ್ ಮತ್ತು ಕಾಂಬೋಡಿಯಾ ಗಡಿಯಲ್ಲಿ ಸಂಘರ್ಷ ಉಂಟಾಗಿದೆ. ಈ ಹಿನ್ನೆಲೆ ಎರಡು ರಾಷ್ಟ್ರಗಳ 5 ಲಕ್ಷಕ್ಕೂ ಹೆಚ್ಚು ಮಂದಿ ತಮ್ಮ ವಾಸ ಸ್ಥಾನ ತೊರೆದು ಸುರಕ್ಷಿತ ಜಾಗಗಳತ್ತ ಪ್ರಯಾಣ ಬೆಳೆಸಿದ್ದಾರೆ. ಜುಲೈನಲ್
ಧರ್ಮಸ್ಥಳದಲ್ಲಿ ನಡೆದ ಅಪರಾಧ ಪ್ರಕರಣಗಳ ತನಿಖೆಗೆ ಎಸ್ಐಟಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ರಾಜ್ಯ ಸರಕಾರ ಅವಕಾಶ ನೀಡಬೇಕು ಎಂದು 'ಕೊಂದವರು ಯಾರು?' ತಂಡ ಒತ್ತಾಯಿಸಿದೆ. 20 ಸಾವಿರ ಸಹಿ ಸಂಗ್ರಹಿಸಿ ಮನವಿ ಸಲ್ಲಿಸಲಾಗಿದ್ದು,
Smriti Mandhana Statement- ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ಅವರು ಕ್ರಿಕೆಟ್ ಮೇಲಿನ ತಮ್ಮ ಅಪಾರ ಪ್ರೀತಿ ಮತ್ತು ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ. ಸಂಗೀತ ನಿ
ಬೆಂಗಳೂರಿನಲ್ಲಿ ಬೀದಿ ನಾಯಿಗಳ ಮಾಹಿತಿ ನೀಡಲು 8 ಸಾವಿರ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದ್ದು, ಕೇವಲ 2,680 ಸಂಸ್ಥೆಗಳು 3,500 ನಾಯಿಗಳ ಬಗ್ಗೆ ಮಾಹಿತಿ ನೀಡಿವೆ. 5320 ಸಂಸ್ಥೆಗಳಿಂದ ಇನ್ನೂ ಮಾಹಿತಿ ಬರಬೇಕಿದೆ. ಸುಪ್ರೀಂ ಕೋರ್ಟ್ ಆದೇಶದಂ
ACC U19 Asia Cup 2025- ಅಂಡರ್ 19 ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಡಿಸೆಂಬರ್ 12 ರಂದು ಯುಎಇಯಲ್ಲಿ ಆರಂಭವಾಗಲಿದೆ. ಮುಂದಿನ ವರ್ಷ ನಡೆಯಲಿರುವ ಅಂಡರ್ 19 ವಿಶ್ವಕಪ್ಗೆ ಇದು ಸಿದ್ಧತಾ ಕೂಟ ಸಹ ಆಗಿರುವುದರಿಂದ ಸಹಜವಾಗಿಯೇ ಮಹತ್ವವನ್ನು ಪಡೆದುಕೊಂಡ
ಋುತುಚಕ್ರದ ಸಮಯದಲ್ಲಿ ಮಹಿಳಾ ನೌಕರರಿಗೆ ವೇತನ ಸಹಿತ ರಜೆ ನೀಡುವ ರಾಜ್ಯ ಸರಕಾರದ ನಿರ್ಧಾರವನ್ನು ಹೈಕೋರ್ಟ್ನಲ್ಲಿ ಬಲವಾಗಿ ಸಮರ್ಥಿಸಲಾಗಿದೆ. ಸಂವಿಧಾನದ 42ನೇ ಪರಿಚ್ಛೇದದಡಿ ಈ ಆದೇಶಕ್ಕೆ ಅವಕಾಶವಿದ್ದು, ಪ್ರಪಂಚದ ಹಲವು ದೇಶಗ
ಕೊಲೆ ಪ್ರಕರಣಗಳಲ್ಲಿ ಮೃತಪಟ್ಟವರ ರಕ್ತದ ಮಾದರಿ ಸಂಗ್ರಹ ಕಡ್ಡಾಯಗೊಳಿಸಲು ಹೈಕೋರ್ಟ್ ಆದೇಶಿಸಿದೆ. ತನಿಖಾಧಿಕಾರಿಗಳು ಸಾಕ್ಷ್ಯಾಧಾರಗಳೊಂದಿಗೆ ರಕ್ತದ ಗುಂಪು ವರದಿ ಸಲ್ಲಿಸಬೇಕು. ಲೋಪ ಎಸಗಿದರೆ ತನಿಖೆಯೇ ವಿಫಲವಾಗಲಿದೆ ಎಂದ
Vote Chori : ಕಾಂಗ್ರೆಸ್ಸಿನವರದ್ದು ಗೆದ್ದಾಗ ಒಂದು, ಸೋತಾಗ ಇನ್ನೊಂದು. ಗೆದ್ದಾಗ ಇವರಿಗೆ ಇವಿಎಂ ಮೇಲೆ ಸಂಶಯ ಬರುವುದಿಲ್ಲ, ಸೋತಾಗ ಕೇಂದ್ರ ಚುನಾವಣಾ ಆಯೋಗವನ್ನು ದೂರುವ ಪರಿಪಾಠ ಇವರದ್ದು ಸರಿಯಲ್ಲ. ಸಂಸತ್ ಅಧಿವೇಶನ ನಡೆಯುತ್ತಿದ್ದ
ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಟೆಕ್ಕಿಯೊಬ್ಬರಿಂದ 41 ಲಕ್ಷ ರೂ. ಪಡೆದು ವಂಚಿಸಿದ್ದ ಇಬ್ಬರು ನಕಲಿ ಗುರೂಜಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಗಳು ಕಳಪೆ ಗುಣಮಟ್ಟದ
ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಗಳಾದ ಅಲೋಕ್ ಕುಮಾರ್ ಮತ್ತು ಬಿ. ದಯಾನಂದ್ ಅವರ ವರ್ಗಾವಣೆಗೆ ಸರ್ಕಾರ ಆದೇಶಿಸಿದೆ. ಅಲೋಕ್ ಕುಮಾರ್ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಿಸಲಾಗಿದೆ. ಬಿ.
ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ಓಲೈಕೆ ರಾಜಕೀಯಕ್ಕಾಗಿ ಮತ್ತು ಮುಸ್ಲಿಂ ಲೀಗ್ಗೆ ಮಣಿದು 'ವಂದೇ ಮಾತರಂ' ಗೀತೆಯನ್ನು ವಿಭಜಿಸಿತು ಎಂದು ಗಂಭೀರ ಆರೋಪ ಮಾಡಿದ್ದಾರೆ. ಇನ್ನು ವಿಪಕ್ಷ ಕಾಂಗ್ರೆಸ್ನ ಅ
Santosh Lad Vs Pawan Kalyan : ಕರ್ನಾಟಕ ಕಾರ್ಮಿಕ ಇಲಾಖೆಯ ಸಚಿವ ಸಂತೋಷ್ ಲಾಡ್ ಅವರು, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಬುದ್ದಿ ಮಾತೊಂದನ್ನು ಹೇಳಿದ್ದಾರೆ. ಇದು ತೆಲುಗು ಸಿನಿಮಾವಲ್ಲ, ಸನಾತನ ಧರ್ಮದ ವಿಚಾರ ಇಲ್ಲಿ ವರ
ಬೆಳಗಾವಿ ಅಧಿವೇಶನದ ಮೂರನೇ ದಿನ, ನಾಯಕತ್ವ ಬದಲಾವಣೆ, ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಶಾಸಕ ತಮ್ಮಯ್ಯನವರ ಹೆಸರಿನಲ್ಲಿ ಗೊಂದಲ, ಅರವಿಂದ ಬೆಲ್ಲದ್ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ, ದ್ವೇಷ ಭಾಷಣ ಮಸೂದೆ ಮಂ
ಡಿಸೆಂಬರ್ 10, 2025ರ ಬುಧವಾರದ ಸಂಸತ್ ಕಲಾಪವು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ವಾಕ್ಸಮರಕ್ಕೆ ಸಾಕ್ಷಿಯಾಯಿತು. ಚುನಾವಣಾ ಸುಧಾರಣೆಗಳ ಕುರಿತ ಚರ್ಚೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇವಿಎಂ ವಿಶ್ವಾಸಾರ
Simu Das Achievement- ಬೆಳಗ್ಗೆ 5.30ಕ್ಕೆ ಸ್ವತಃ ಪ್ರಧಾನಿಯೇ ಕರೆ ಮಾಡಿದಲ್ಲಿ ಯಾರಿಗಾದರೂ ಪರಿಸ್ಥಿತಿ ಹೇಗಾಗಬೇಡ? ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇತ್ತೀಚೆಗೆ ಅಂಥಹದ್ದೊಂದು ಅನುಭವ ಆಗಿದೆ? ಆ ಕಡೆಯಿಂದ ಮೋದಿ ಅವರು, ಸಿಮು ಸಮಸ
Varicose veins: ಹೆಚ್ಚು ನಿಂತು ಕೆಲಸ ಮಾಡಿದ್ರೆ ವೆರಿಕೋಸ್ ವೇನ್ಸ್ ಉಂಟಾಗುತ್ತಾ? Dr.Sunder Narasimhan
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಗೊಂದಲ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಆತಂಕ ವ್ಯಕ್ತಪಡಿಸಿದರು. ನಾಯಕತ್ವದ ಕಿತ್ತಾಟದಿಂದ ರಾಜ್ಯದ ಆಡಳಿತ ವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಹಾಗೂ
ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪ್ರಮುಖ ಹುದ್ದೆಗಳ ನೇಮಕಾತಿ ಕುರಿತು ಸಭೆ ನಡೆಸಿದರು. ಇದೇ ವೇಳೆ, ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ ಜರ್ಮನಿ ಪ
ಅಳ್ನಾವರ ಮತ್ತು ದಾಂಡೇಲಿ ನಡುವೆ ರೈಲು ಸಂಚಾರ ಪುನರಾರಂಭವಾಗಲಿದೆ. ಕೇಂದ್ರ ರೈಲ್ವೆ ಸಚಿವಾಲಯವು ಈ ಚಿಕ್ಕ ರೈಲು ಮಾರ್ಗದಲ್ಲಿ ಡೆಮು ರೈಲು ಓಡಿಸಲು ಅನುಮತಿ ನೀಡಿದೆ. ಇದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ವ್ಯಾಪಾರಿಗ
ಕೃಷಿ ಕ್ರಾಂತಿಗೆ ನಾಂದಿ ಹಾಡಲು ಕೃತಕ ಬುದ್ಧಿಮತ್ತೆ (AI) ಸಜ್ಜಾಗಿದೆ! ಭಾರತದಲ್ಲಿ ಇದೇ ಮೊದಲ ಬಾರಿಗೆ, AI-ಚಾಲಿತ ಮುಂಗಾರು ಮುನ್ಸೂಚನೆ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಈ ನೂತನ ತಂತ್ರಜ್ಞಾನವು ರೈತರಿಗೆ ಮಳೆ ಮತ್ತು ಬಿತ್ತನೆ
Rohit Sharma And Virat Kohli- ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಫಿಟ್ನೆಸ್ ಬಗ್ಗೆ ಕಳೆದೊಂದು ವರ್ಷದಿಂದ ಚರ್ಚೆ ನಡೆಯುತ್ತಲೇ ಇದೆ. ಆದರೆ ಇವರಿಬ್ಬರು ಮಾತ್ರ ನಿರಂತರ ಉತ್ಕೃಷ್ಟ ಪ್ರದರ್ಶನ ನೀಡುತ್ತಿದ್ದು ಇದೀಗ ಅವರೊಳಗೇ ಸ್ಪರ್ಧೆ
ಕರ್ನಾಟಕ ಸರ್ಕಾರವು ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ಮೂಲಕ 24/7 ವಿದ್ಯುತ್ ಒದಗಿಸಲು 'ಸೌರ ಸ್ವಾಸ್ಥ್ಯ' ಯೋಜನೆಯನ್ನು ಜಾರಿಗೊಳಿಸಿದೆ. ಇದರಿಂದ ವಿದ್ಯುತ್ ಬಿಲ್ಗಳಲ್ಲಿ ಶೇ. 80ರಷ್ಟು ಕಡಿತವಾಗಲಿದೆ. ರಾಯಚೂರು ಜಿಲ್ಲೆಯು ಸಂ
ಕೆ-ಪಾಪ್ನ ಗೋಲ್ಡನ್ ಮ್ಯಾಕ್ನೆ ಜುಂಗ್ಕುಕ್, ರೋಲಿಂಗ್ ಸ್ಟೋನ್ ಮ್ಯಾಗಜೀನ್ನ ಕೊರಿಯಾ, ಯುಕೆ ಮತ್ತು ಜಪಾನ್ ಸಂಯೋಜಿತ ಕವರ್ ಪೇಜ್ನಲ್ಲಿ ಕಾಣಿಸಿಕೊಂಡ ಮೊದಲ ಕೆ-ಪಾಪ್ ಸೋಲೋ ಕಲಾವಿದರಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಈ ಸಾ
ಅಮೆರಿಕದ ಫೆಡರಲ್ ರಿಸರ್ವ್ ಮುಖ್ಯಸ್ಥ ಜೆರೋಮ್ ಪವಲ್ ಅವರು 2026ರ ಬಡ್ಡಿ ದರಗಳ ಬಗ್ಗೆ ನೀಡಲಿರುವ ಸುಳಿವಿಗಾಗಿ ಜಾಗತಿಕ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತೀಯ ಷೇರುಪೇಟೆ ಬುಧವಾರದಂದ
Selection Scam Allegations- ಪಾಂಡಿಚೇರಿ ಕ್ರಿಕೆಟ್ ಅಸೋಸಿಯೇಶನ್ ಸ್ಥಳೀಯ ಆಟಗಾರರ ಮೇಲೆ ತಾರತಮ್ಯ ಮಾಡುತ್ತಿದೆ ಎಂದು ವರದಿಯಾದ ಬೆನ್ನಲ್ಲೇ ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡಿಲ್ಲ ಎಂಬ ಕಾರಣಕ್ಕೆ ಕೋಚ್ ಒಬ್ಬರ ಮೇಲೆ ಮೂವರು ಸ್ಥಳೀಯ ಆಟಗಾರರು
ಸಂಸತ್ ಅಧಿವೇಶನ ನಡೆಯುತ್ತಿರುವಾಗಲೇ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜರ್ಮನಿ ಪ್ರವಾಸ ಕೈಗೊಂಡಿರುವುದಕ್ಕೆ ಬಿಜೆಪಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ರಾಹುಲ್ ಗಾಂಧಿಯನ್ನು ಎನ್ಐಆರ
ವಿಪಕ್ಷ ನಾಯಕ ಆರ್. ಅಶೋಕ್ ಅವರ ಕಚೇರಿಯಲ್ಲಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸೇರಿದಂತೆ ಸುನೀಲ್ ಕುಮಾರ್, ಬೈರತಿ ಬಸವರಾಜ್ ಅವರನ್ನು ಒಳಗೊಂಡಂತೆ ಕೆಲವು ಬಿಜೆಪಿ ಶಾಸಕರು ಬಾಗಿಲು ಮುಚ್ಚಿ ಮಹತ್ವದ ಮಾತುಕತೆ ನ
ಮೈಸೂರು ಜಿಲ್ಲೆಯಲ್ಲಿ 'ಗೃಹ ಆರೋಗ್ಯ' ಯೋಜನೆಯಡಿ ನಡೆದ ತಪಾಸಣೆಯಲ್ಲಿ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಪ್ರಕರಣಗಳು ಹೆಚ್ಚಿರುವುದು ಕಳವಳ ಮೂಡಿಸಿದೆ. ಕೇವಲ ಎರಡು ತಿಂಗಳಲ್ಲಿ 37,510 ಮಂದಿಯಲ್ಲಿ ಬಿಪಿ ಮತ್ತು 25,925 ಮಂದಿಯಲ್ಲಿ ಮಧ
ಶಾಲೆಗಳಲ್ಲಿ ಜನಗಣಮನ ರಾಷ್ಟ್ರ ಗೀತೆ ಮಾತ್ರ ಹಾಡೋದನ್ನು ಕಡ್ಡಾಯಗೊಳಿಸಲಾಗಿದೆ ಹಾಗೆಯೇ, ವಂದೇ ಮಾತರಂಗೂ ಕಡ್ಡಾಯ ಮಾಡಿ. ಮಕ್ಕಳಿಗೆ ಈ ಹಾಡು ಕಲಿಸಲು ಒಂದು ಮೂರು ನಿಮಿಷ ಸಾಕು. ಆದರೆ, ಈ ನಿರ್ಲಕ್ಷ್ಯ ಯಾಕೆ. ವಂದೇ ಮಾತರಂ ಹಾಡದಿದ್
ಪಾಕಿಸ್ತಾನದ ಕರಾಚಿಯಲ್ಲಿ 'ಸಿಂಧೂ ದೇಶ'ಕ್ಕಾಗಿ ಪ್ರತ್ಯೇಕತಾವಾದಿ ಪ್ರತಿಭಟನೆಗಳು ತೀವ್ರಗೊಂಡಿವೆ. ಭಾರತದ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಸಿಂಧೂ ಭಾರತದ ಭಾಗವಾಗಲಿದೆ ಎಂದ ಹೇಳಿಕೆ ನೀಡಿದ ಬೆನ್ನಲ್ಲೇ ಈ ಪ್ರತಿಭಟನೆಗಳು
ಬೆಳಗಾವಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಧರ್ಮಸ್ಥಳದ ಷಡ್ಯಂತ್ರದ ಬಗ್ಗೆ ಮಾತನಾಡಿದರು. ಬಿಜೆಪಿ ಮತ್ತು ಆರ್ಎಸ್ಎಸ್ ನಡುವಿನ ಭಿನ್ನಾಭಿಪ್ರಾಯವೇ ಇದಕ್ಕೆ ಕಾರಣ ಎಂದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್
ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕರಡು ಸಿದ್ಧವಾಗಿದ್ದು, ಮುಂದಿನ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿ ಜಾರಿಗೆ ತರಲಾಗುವುದು. ಭೂ ಪರಿವರ್ತನೆಯನ್ನು ಸರಳೀಕರಿಸಿ, ಆನ್ಲೈನ್ ಅರ್ಜಿ ಸೌಲಭ್ಯ ಕಲ್ಪಿಸಲಾಗಿದೆ. 30 ದಿನಗಳ
ಅಮೆಜಾನ್ 2030ರ ವೇಳೆಗೆ ಭಾರತದಲ್ಲಿ 35 ಬಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ. ಕೃತಕ ಬುದ್ಧಿಮತ್ತೆ, ರಫ್ತು ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಈ ಹೂಡಿಕೆ ಮಾಡಲಾಗುತ್ತಿದ್ದು, ಭಾರತದಿಂದ ರಫ್ತು ಪ್ರಮಾಣವನ್ನು ನಾಲ್ಕು ಪಟ್ಟು ಹೆಚ
ಇಂಡಿಗೋ ವಿಮಾನಗಳ ರದ್ದತಿಯಿಂದಾಗಿ ಪ್ರಯಾಣಿಕರು ಪರದಾಡುತ್ತಿದ್ದಾರೆ. ದೆಹಲಿ ಹೈಕೋರ್ಟ್ ಪ್ರಯಾಣಿಕರಿಗೆ ಪರಿಹಾರ ನೀಡಲು ಆದೇಶಿಸಿದೆ. ವಿಮಾನ ದರ ಏರಿಕೆಯನ್ನು ನ್ಯಾಯಾಲಯ ತೀವ್ರವಾಗಿ ಖಂಡಿಸಿದೆ. ಕೇಂದ್ರ ಸರ್ಕಾರದ ನಿರ್ಲಕ್
ರಾಜಕೀಯವಾಗಿ ಕಡುವೈರಿಗಳಾಗಿರುವ ಮತ್ತು ಸೈದ್ಧಾಂತಿಕವಾಗಿ ಪರಸ್ಪರ ವಿರುದ್ಧ ದಿಕ್ಕಿನಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅಪರೂಪಕ್ಕೊಮ್ಮೆ ಪರಸ್ಪರ ಭೇಟಿ ಮಾಡುತ್ತ
SKY failure : ದಕ್ಷಿಣ ಆಫ್ರಿಕಾದ ಜೊತೆಗಿನ ಆರಂಭಿಕ ಪಂದ್ಯದಲ್ಲಿ ತಂಡ ಪಂದ್ಯವೇನೋ ಗೆದ್ದಿತು. ಆದರೆ, ನಾಯಕ ಸೂರ್ಯ ಕುಮಾರ್ ಯಾದವ್ ಅವರ ವೈಫಲ್ಯ ಮುಂದುವರಿದಿದೆ. ಸಾಮಾಜಿಕ ಜಾಲತಾಣದಲ್ಲಿ ಸೂರ್ಯ ಕುಮಾರ್ ಬಗ್ಗೆ ವ್ಯಾಪಕ ವ್ಯಂಗ್ಯ ಎದುರ
ರಾಜ್ಯ ಸರ್ಕಾರ ದ್ವೇಷ ಭಾಷಣ ತಡೆಯಲು ಕಠಿಣ ಕ್ರಮ ಕೈಗೊಂಡಿದೆ. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಮೊದಲ ಬಾರಿ ತಪ್ಪಿಗೆ 7 ವರ್ಷ ಜೈಲು, 50 ಸಾವಿರ ರೂ ದಂಡ. ಪುನರಾವ
ಬಿಜೆಪಿ ಶಾಸಕರು ಮತ್ತು ಪದಾಧಿಕಾರಿಗಳಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಗೆ ಆದ್ಯತೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಂದಿನ ಒಂದು ತಿಂಗಳನ್ನ
ಭ್ರಷ್ಟಾಚಾರ ಆರೋಪದಡಿ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು, ಲೇಟ್ ಇಮ್ರಾನ್ ಖಾನ್ ಆಗಿ ಮಾಡುವ ಬಯಕೆಯನ್ನು, ಪಾಕಿಸ್ತಾನ ಸರ್ಕಾರ ಮತ್ತು ಸೇನೆ ಪದೇ ಪದೇ ಹೊರಹಾಕುತ್ತಲೇ ಇದೆ. ಇದಕ್ಕೆ ಪ
ಅಲ್ಪ ಸಂಖ್ಯಾತ ಸಮುದಾಯದ ಸಾಮಾಜಿಕ ಸಬಲೀಕರಣದ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಹಿಂದಿನ ಹಲವು ಯೋಜನೆಗಳನ್ನು ಒಗ್ಗೂಡಿಸಿ ಪಿಎಂ ವಿಕಾಸ್ ಅಥವಾ ಪ್ರಧಾನ ಮಂತ್ರಿ ವಿರಾಸತ್ ಕಾ ಸಂವರ್ಧನ್ ಯೋಜನೆಯನ್ನು ರೂಪಿಸಿದೆ. ಅಲ್ಪಸಂಖ್ಯಾ
ಅಮೆರಿಕಾ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಮತ್ತು ಪತ್ನಿ ಉಷಾ ನಡುವೆ ರೆಸ್ಟೋರೆಂಟ್ನಲ್ಲಿ ಜಗಳ ನಡೆದಿದೆ ಎನ್ನೋ ಪೋಸ್ಟ್ ವೈರಲ್ ಆಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ವ್ಯಾನ್ಸ್, 'ಸಾರ್ವಜನಿಕವಾಗಿ ಹೊರಗೆ ಹೋದಾಗ ಜೋರಾಗಿ ಜಗಳವ
ಚಾಲೆಂಜ್ಗಾಗಿ ಚಿಕನ್ ಮೊಮೊಸ್ ಕೊಂಡು ತಿನ್ನಲಾಗದೆ, ಹತ್ತಿರದಲ್ಲೇ ಇದ್ದ ಹಸುವಿಗೆ ತಿನ್ನಿಸಿದ ಘಟನೆ ಗುರ್ಗಾಂವ್ನಲ್ಲಿ ನಡೆದಿದೆ. ಸದ್ಯ ಆತನ ಮನೆಯನ್ನು ಪತ್ತೆ ಹಚ್ಚಿ ದ ಬಜರಂಗದಳ ಆತನನ್ನು ಊರು ತುಂಬಾ ಮೆರವಣಿಗೆ ಮಾಡಿಸ
ಆನ್ಲೈನ್ನಲ್ಲಿ 'ಪೂಕಿ ಬಾಬಾ' ಎಂದೇ ಖ್ಯಾತರಾದ ಆಧ್ಯಾತ್ಮಿಕ ನಾಯಕ ಅನಿರುದ್ಧಾಚಾರ್ಯ ಅವರು ರಾಮಾಯಣ ಕಾಲದಲ್ಲಿ ಆಸ್ಟ್ರೇಲಿಯಾ ಉಗಮಿಸಿತು ಎಂದು ವಿವರಿಸಿದ್ದಾರೆ. ರಾಮ-ರಾವಣರ ಯುದ್ಧದ ನಂತರ ಉಳಿದ ಕತ್ತಿಗಳನ್ನು ದೂರದ ದ್ವೀಪ
ಪಾಕಿಸ್ತಾನ ಕ್ರಿಕೆಟ್ ನ ಬೌಲಿಂಗ್ ದಂತಕತೆ ವಸೀಂ ಅಕ್ರಂ ಉಳಿದ ಪಾಕಿಸ್ತಾನಿ ಆಟಗಾರರಂತಲ್ಲ. ಕ್ರಿಕೆಟ್ ಮೈದಾನದಲ್ಲಿ ಭಾರತ ತಂಡಕ್ಕೆ ಸಿಂಹಸ್ವಪ್ನವಾಗಿ ಕಾಡಿದ್ದರೂ ಮೈದಾನದ ಹೊರಗೆ ಅವರು ಬಾಯಿ ತಪ್ಪಿ ಮಾತನಾಡಿದ್ದು ಕಡಿಮೆ. ಭ
ರಾಜ್ಯದಾದ್ಯಂತ 518 ಕಡೆಗಳಲ್ಲಿ ಆರ್ ಎಸ್ ಎಸ್ ಪಥಸಂಚಲನ ಯಶಸ್ವಿಯಾಗಿ ನಡೆದಿದೆ. ಗೃಹ ಇಲಾಖೆಯ ಪ್ರಕಾರ, ಯಾವುದೇ ಗಲಾಟೆ, ದೊಂಭಿ ಅಥವಾ ಕೋಮು ಗಲಭೆಗಳು ಸಂಭವಿಸಿಲ್ಲ. ಚಿತ್ತಾಪುರದಲ್ಲಿ ನ್ಯಾಯಾಲಯದ ಅನುಮತಿ ಪಡೆದು ಪಥಸಂಚಲನ ನಡೆಸಲ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸರಣಿ ವಿದೇಶ ಪ್ರವಾಸಗಳ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಅದೇ ರೀತಿ ರಾಹುಲ್ ವಿದೇಶ ಪ್ರಯಾಣದ ಬಗ್ಗೆ ವ್ಯಂಗ್ಯವಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅಧಿವೇಶನ

26 C