ಬೆಂಗಳೂರು ಸೈಬರ್ ವಂಚಕರಿಗೆ ಹಾಟ್ ಸ್ಪಾಟ್ ಆಗಿದ್ದು, ನಟ ಉಪೇಂದ್ರ, ರಾಜಕಾರಣಿಗಳು ಸೇರಿದಂತೆ ಅನೇಕರು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ, ಕಳೆದ ಏಳು ತಿಂಗಳಲ್ಲಿ 861 ಕೋಟಿ ರೂ. ವಂಚಕರ ಪಾಲಾಗಿದ್ದು, 8 ಸಾವಿರಕ್ಕೂ ಹೆ
ಮತಗಳ್ಳತನ ವಿರೋಧಿ ಅಭಿಯಾನವನ್ನು ತೀವ್ರಗೊಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇಂದು (ಸೆ.18-ಗುರುವಾರ) ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕದ ಆಳಂದದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಕುರಿತ ದಾಖಲೆಗಳನ್ನು
ಮೈಸೂರು ದಸರಾ ಹಬ್ಬದ ಉದ್ಘಾಟನೆಗೆ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಲಾಗಿದೆ. ಇದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಸದ್ಯ ಸುಪ್ರೀಂ ಕೋರ್ಟ್ಗ
ಕರ್ನಾಟಕದಲ್ಲಿ ಜಾತಿ ಗಣತಿ ಆರಂಭವಾಗುವ ಮುನ್ನ ಲಿಂಗಾಯತ ಮತ್ತು ವೀರಶೈವ ಪಂಗಡಗಳಲ್ಲಿ, ಸಮೀಕ್ಷೆಯಲ್ಲಿ ಏನೆಂದು ನಮೂದಿಸಬೇಕೆಂಬ ಜಿಜ್ಞಾಸೆ ಮೂಡಿದೆ. ಆದರೆ, ಲೇಖಕ ರವಿ ಹಂಜ್ ಅವರ ಪ್ರಕಾರ, ಎರಡೂ ಪಂಗಡಗಳನ್ನು ಪ್ರತ್ಯೇಕವಾಗಿ ಏ
ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಜೆಪಿ ನ್ಯಾಯಯುತವಾಗಿ ಚುನಾವಣೆ ನಡೆಸಿದ್ದರೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಅವರ ಮತ ಕಳ್ಳತನದ ಆರೋಪವನ್ನು ಉಲ್ಲೇಖಿಸಿ, ಬಿಜೆಪಿ ಬಹುತ
ಬಿಜೆಪಿ ಮೋಸದಿಂದ ಚುನಾವಣೆ ಗೆದ್ದಿದೆ ಎಂದು ರಾಹುಲ್ ಗಾಂಧಿ ಸುದ್ದಿಗೋಷ್ಟಿ ನಡೆಸಿ ಆರೋಪಿಸಿದ್ದು, ಆದರೆ ಚುನಾವಣಾ ಆಯೋಗವು ಸ್ಪಷ್ಟ ಉತ್ತರ ನೀಡಿಲ್ಲ ಎಂದು ಸಚಿವ ಸಂತೋಷ್ ಲಾಡ್ ಟೀಕೆ ವ್ಯಕ್ತಪಡಿಸಿದ್ದಾರೆ. ಮತ ಕಳ್ಳತನದಿಂದ ನ
ಮತಗಳ್ಳತನ ವಿರೋಧಿ ಅಭಿಯಾನಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಆಳಂದ ಮತಕ್ಷೇತದಲ್ಲಿ ಅಕ್ರಮ ಮಾರ್ಗದಲ್ಲಿ ಮ
ಪ್ರತಿನಿತ್ಯ ಚಿನ್ನದ ಮೇಲೆ ಹೂಡಿಕೆ ಮಾಡುವವರು ಹಾಗೂ ಚಿನ್ನ ಖರೀದಿಸಬೇಕೆಂದುಕೊಂಡಿರುವವರು ಚಿನ್ನ-ಬೆಳ್ಳಿ ದರವನ್ನು ತಿಳಿದುಕೊಳ್ಳಲು ವಿಜಯ ಕರ್ನಾಟಕ ಫಾಲೋ ಮಾಡಿ
Pakistan Cricket Board Chief Explains : ಕೊನೆಯ ಕ್ಷಣದ ನಾಟಕೀಯ ಬೆಳವಣಿಗೆಯ ನಂತರ, ಪಾಕಿಸ್ತಾನ ನಿನ್ನೆ, ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ಪಂದ್ಯದಲ್ಲಿ ಆಡಿ ಗೆಲುವು ಸಾಧಿಸಿತ್ತು. ಯಾಕೆ, ಏಷ್ಯಾ ಕಪ್ ಕ್ರೀಡಾಕೂಟಕ್ಕೆ ಬಹಿಷ್ಕಾರ ಹಾಕಲಿಲ್ಲ ಎನ್ನ
ರಾಷ್ಟ್ರ ರಾಜಧನಿ ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮತಗಳ್ಳತನ ಆರೋಪಗಳ ತೀವ್ರತೆಯನ್ನು ಹೆಚ್ಚಿಸಿದ್ದಾರೆ.
ಬೆಂಗಳೂರಲ್ಲಿ ಆಘಾತಕಾರಿ ಗಟನೆಗಳು ಬಯಲಾಗಿವೆ. ಯೋಗ ಶಿಕ್ಷಣ ಹೇಳಿಕೊಡುವ ನೆಪದಲ್ಲಿ ಮಹಿಳೆಯರು, ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಖತರ್ನಾಕ್ ಯೋಗ ಗುರು ಈಗ ಕಂಬಿ ಎಣಿಸುತ್ತಿದ್ದಾನೆ. ಅಷ್ಟಕ್ಕೂ ಯಾರೀತ, ಮಾಡಿದ ಕೃತ್ಯಗಳೇನು? ಇಲ್
ಭೌಗೋಳಿಕ ರಾಜಕೀಯ ಪರಿಸ್ಥಿತಿಯಲ್ಲಿ ಆಗುತ್ತಿರುವ ಕ್ಷಿಪ್ರ ಬೆಳವಣಿಗೆಗಳು, ಅಮೆರಿಕವನ್ನು ಭಾರತದೊಂದಿಗೆ ಸ್ಥಗಿತಗೊಳಿಸಿದ್ದ ವ್ಯಾಪಾರ ಒಪ್ಪಂದ ಮಾತುಕತೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿವೆ. ತಮ್ಮ ಜಾಗತಿಕ ಕಾರ್ಯತಂ
Saving in GST Amount : ಹೊಸ ತೆರಿಗೆ ಪದ್ದತಿಯಿಂದ ಸಾವಿರಾರು ಕೋಟಿ ರೂಪಾಯಿ ಉಳಿತಾಯವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿವರಿಸಿದ್ದಾರೆ. ಯಾವಯಾವ ಕ್ಷೇತ್ರದಲ್ಲಿ ಹೇಗೆ ತೆರಿಗೆ ವಿನಾಯತಿ ಸಿಗಲಿದೆ ಎನ್ನುವುದನ್ನು ಸಚಿವರು ವಿ
ಬೆಳಗಾವಿ, ವಿಜಯಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಮಳೆ ಆರ್ಭಟಿಸುತ್ತಿದ್ದು, ಹವಾಮಾನ ಇಲಾಖೆ ಮಳೆ ಮುನ್ಸೂಚನೆ ಕೊಟ್ಟಿದೆ. ಇನ್ನೂ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಪ್ರಮುಖವಾಗಿ ಉತ್ತ
ಉತ್ತರ ಪ್ರದೇಶದ ಬರೇಲಿಯಲ್ಲಿ ನಟಿ ದಿಶಾ ಪಟಾನಿ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಇಬ್ಬರು ಆರೋಪಿಗಳು ಪೊಲೀಸ್ ಎನ್ ಕೌಂಟರ್ನಲ್ಲಿ ಹತರಾಗಿದ್ದಾರೆ. ಹರಿಯಾಣದ ರವೀಂದರ್ ಮತ್ತು ಅರುಣ್ ಎಂಬ ಈ ಆರೋಪಿಗಳು ರೋಹಿತ್ ಗೋದಾರ-ಗೋಲ್ಡ
Kharge Wishes to PM Modi : ಕರ್ನಾಟಕ ಐಟಿಬಿಟಿ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿಗೆ ವ್ಯಂಗ್ಯಭರಿತವಾಗಿ ಶುಭಾಶಯ ಕೋರಿದ್ದಾರೆ. ಮೈ ಮೋಡಿ ಸ್ಟೋರಿ ಎಂದು ಹಲವು ಸಮಸ್ಯೆಗಳನ್ನು ಪ್ರ
ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ಎಡಪಂಥೀಯ ಸಂಘಟನೆಗಳ ಗುಂಪಾದ ಆ್ಯಂಟಿಫಾವನ್ನು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಮುಖ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ್ದಾರೆ. ಬಲಪಂಥೀಯ ಕಾರ್ಯಕರ್ತ ಮತ್ತು ತಮ್ಮ ಆಪ್ತ ಚಾ
ಪ್ರಧಾನಿ ಮೋದಿ ಅವರು 'ಆಪರೇಷನ್ ಸಿಂದೂರ'ದ ಯಶಸ್ಸನ್ನು ಶ್ಲಾಘಿಸಿದ್ದು, ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ಭಾರತದ ದಿಟ್ಟತನವನ್ನು ಎತ್ತಿ ತೋರಿಸಿದ್ದಾರೆ. ಮಧ್ಯಪ್ರದೇಶದ ಧಾರ್ನಲ್ಲಿ 'ಪಿಎಂ ಮಿತ್ರ' ಪಾರ್ಕ್ಗೆ ಶಂಕುಸ್ಥಾ
ಶಿವಮೊಗ್ಗ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್ ಮೆರವಣಿಗೆಗಳಲ್ಲಿ ಡಿಜೆ ನಿಷೇಧ ಆದೇಶ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಜಿಲ್ಲಾಡಳಿತದ ನಿರ್ಬಂಧದ ನಡುವೆಯೂ ವ್ಯಾಪಕವಾಗಿ ಡಿಜೆ ಬಳಕೆ ಮಾಡಲಾಗಿದ್ದು, ಇದು ಶಬ್
ಇದೇ ಸೆ.22ರಿಂದ ಕೇಂದ್ರ ಸರ್ಕಾರದ ಜಿಎಸ್ಟಿ ಸುಧಾರಣೆಗಳು ಅಧಿಕೃತವಾಗಿ ಜಾರಿಗೆ ಬರಲಿವೆ. ಈ ಹೊಸ ಸುಧಾರಣಾ ಕ್ರಮಗಳು ದೇಶದ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ ಭರವಸೆ ಇದ್ದು, ಬಳಕೆ, ಉತ್ಪಾದನೆ ಮತ್ತು ಉದ್ಯೋಗ ಸೃಷ್ಟಿಗೆ
ಚಾರ್ಮಾಡಿ ಘಾಟ್ಗೆ ಸಂಪರ್ಕ ಕಲ್ಪಿಸುವ ದೇವನಗುಲ್ ಗ್ರಾಮದ ಅಡ್ಡದಾರಿಯಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ, ಪೊಲೀಸರು ಮತ್ತು ಗ್ರಾಮಸ್ಥರು ಸೇರಿ ರಸ್ತೆಗೆ ಗೇಟ್ ಅಳವಡಿಸಿದ್ದಾರೆ. ರಾತ್ರಿ 10ರಿಂದ ಬೆಳಿಗ್
ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವದ ಅಗ್ರಗಣ್ಯ ನಾಯಕರಲ್ಲಿ ಒಬ್ಬರು. ಅವರ ಜಾಗತಿಕ ವರ್ಚಸ್ಸು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದಕ್ಕೆ ಸಾಕ್ಷಿಯಾಗಿ ನಿನ್ನೆ (ಸೆ.17-ಬುಧವಾರ) 75ನೇ ಜನ್ಮದಿನ ಆಚರಿಸಿಕೊಂಡ ಪ್ರಧಾನಿ ಮೋದ
ರಾಮನಗರದ ಬದಲು ಬೆಂಗಳೂರು ದಕ್ಷಿಣ ಎಂದು ಜಿಲ್ಲೆಯ ಮರುನಾಮಕರಣ ಆದ ದಿನದಿಂದ ರಿಯಲ್ ಎಸ್ಟೇಟ್ ಉದ್ಯಮ ಭಾರೀ ಚುರುಕು ಪಡೆದಿದೆ. ಕೊಳ್ಳುವವರ ಹಾಗೂ ಮಾರಾಟ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಹೆದ್ದಾರಿ ಪಕ್ಕದ 1 ಎಕರೆ ಜಮೀನಿಗೆ ಭೂಮಿ
ಬ್ಯಾಟಿಂಗ್ ನಲ್ಲಿ ತಿಣುಕಾಡಿದರೂ ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಪಾಕಿಸ್ತಾನ ತಂಡ ಕ್ರಿಕೆಟ್ ಶಿಶು ಯುಎಇ ವಿರುದ್ಧ 41 ರನ್ ಗಳ ಭರ್ಜರಿ ವಿಜಯ ಸಾಧಿಸಿದೆ. ಈ ಮೂಲಕ ಏಷ್ಯಾ ಕಪ್ ನ ಸೂಪರ್ ಸಿಕ್ಸ್ ಹಂತಕ್ಕೆ ಎ ಬಣದ 2ನೇ ತಂಡವ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣ ತೆರವುಗೊಳಿಸಿ ಜೆಪಿ ನಗರ 9ನೇ ಹಂತದಲ್ಲಿ 305 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದೆ. ಒಟ್ಟಾರೆಯಾಗಿ ಸುಮಾರು 10 ಎಕರೆ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾ
ಮ್ಯಾಚ್ ರೆಫ್ರಿ ಆ್ಯಂಡಿ ಪೈಕ್ರಾಫ್ಟ್ ಅವರನ್ನು ಏಷ್ಯಾ ಕಪ್ ನಿಂದ ವಜಾಗೊಳಿಸದಿದ್ದಲ್ಲಿ ಯುಎಇ ವಿರುದ್ಧ ಪಂದ್ಯವಾಡುವುದಿಲ್ಲ ಎಂದು ಹೇಳಿ ಕೊನೆಗೆ ಯೂಟರ್ನ್ ಹೊಡೆದ ಪಾಕಿಸ್ತಾನ ಕ್ರಿಕೆಟ್ ಬೋರ್ಡ್(PCB) ಇದೀಗ ಅದಕ್ಕೆ ಕಾರಣ ಬಹಿ
ಸೌರ ವಿದ್ಯುತ್ ಉಪಕರಣಗಳ ಮೇಲಿನ ಜಿಎಸ್ಟಿಯನ್ನು ಶೇಕಡಾ 12 ರಿಂದ ಶೇಕಡಾ 5ಕ್ಕೆ ಇಳಿಸಲಾಗಿದ್ದು, ಇದರಿಂದಾಗಿ 3 ಕಿಲೋವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ವ್ಯವಸ್ಥೆಯ ದರವು 10,500 ರೂ.ವರೆಗೆ ಕಡಿಮೆಯಾಗಲಿದೆ. ಈ ಕ್ರಮವು 'ಪ್ರಧಾನಿ ಸೂ
ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸುವವರಿಗೆ ಗುಡ್ನ್ಯೂಸ್ವೊಂದು ಸಿಕ್ಕಿದೆ. ಸೆ.21ರಿಂದ ನಿತ್ಯವೂ ಬೆಂಗಳೂರಿಗೆ ಇಂಡಿಗೋ ವಿಮಾನ ಹಾರಾಟ ನಡೆಸಲಿದೆ ಎಂದು ಇಂಡಿಗೋ ಹೇಳಿದೆ. ಈ ಬಗ್ಗೆ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನ್ಯಾಯಾಲಯವು ದಿನೇಶ್ ಕುಮಾರ್ ಅವರನ್ನು ಒಂ
ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ರಾಜ್ಯ ಚುನಾವಣಾ ಆಯೋಗ ಸನ್ನದ್ಧವಾಗಿದೆ. ಪೌರತ್ವ ಕಾಯಿದೆ ಪ್ರಕಾರ ಅರ್ಹ ನಾಗರಿಕರ ಹೆಸರು ಸೇರ್ಪಡೆ ಮತ್ತು ಅನರ್ಹರ ಹೆಸರು ತೆಗೆದುಹಾಕುವುದು ಇದರ ಮುಖ್ಯ ಉದ್ದೇ
ದಕ್ಷಿಣ ಕನ್ನಡದ ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿದೆ. ಇವರ ಮನೆಯಲ್ಲಿ ಎಸ್ಐಟಿ ಶೋಧ ನಡೆಸಿದ ವೇಳೆ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಹಿನ್ನೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ವಿಚಾರಣೆಗೆ ಅರ್ಹವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಿಚಾರಣಾಧೀನ ನ್ಯಾಯಾಲಯವು ಸಂಜ್ಞೆ ಪರಿಗಣಿಸಿ
Pakistan Vs UAE- ನೋ ಹ್ಯಾಂಡ್ ಶೇಕ್ ಘಟನೆಯಿಂದಾಗಿ ತೀವ್ರ ಅವಮಾನಕ್ಕೀಡಾಗಿದ್ದ ಪಾಕಿಸ್ತಾನ ತಂಡ ಇದೀಗ ಯುಎಇ ವಿರುದ್ಧ ಪಂದ್ಯ ಬಹಿಷ್ಕಾರದ ಬೆದರಿಕೆ ಬಾರಿ ಕೊನೆಗೆ ಪಂದ್ಯವನ್ನಾಡಿದೆ. ಮ್ಯಾಚ್ ರೆಫ್ರಿ ಆ್ಯಂಡಿ ಪೈಕ್ರಾಫ್ಟ್ ಅವರನ್ನು ಏ
ಬೆಂಗಳೂರಿನಲ್ಲಿ, ಆಂಧ್ರ ಪ್ರದೇಶದಿಂದ ಗಾಂಜಾ ತಂದು ಮಾರಾಟ ಮಾಡಲು ಯತ್ನಿಸಿದ ಇಬ್ಬರು ಅಪರಾಧಿಗಳಿಗೆ ಎನ್ಡಿಪಿಎಸ್ ವಿಶೇಷ ನ್ಯಾಯಾಲಯವು 10 ವರ್ಷ ಕಠಿಣ ಜೈಲು ಮತ್ತು ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಮತ್ತೊಂದು
ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧದ ಸಾಮೂಹಿಕ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನ ಮತ್ತು ಇತ
ರಾಮನಗರದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಸಾವಿರಾರು ಕೆ.ಜಿ ಗೋಧಿ ಮಣ್ಣುಪಾಲಾದ ಘಟನೆ ನಡೆದಿದೆ. ಹಾಸ್ಟೆಲ್ ವಾರ್ಡನ್ ಯೋಗೀಶ್ ಅವರನ್ನು ಕರ್ತವ್ಯ ಲೋಪದ ಮೇಲೆ ಅಮಾನತು ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ನೀಡಲ
Smriti Mandana Century- ಕಳೆದ ಎರಡು ಮೂರು ವರ್ಷಗಳಿಂದ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಟೀ ಇಂಡಿಯಾ ಉಪನಾಯಕಿ ಸ್ಮೃತಿ ಮಂದಾನ ಇದೀಗ ಆಸ್ಟ್ರೇಲಿಯಾ ವಿರುದ್ಧ ಬಿರುಸಿನ ಶತಕ ಬಾರಿಸಿದ್ದಾರೆ. ಕೇವಲ 77 ಎಸೆತಗಳಲ್ಲಿ ಅವರು ಶತಕ ಬಾರಿಸಿ
ತುಮಕೂರು ರೈಲ್ವೆ ನಿಲ್ದಾಣವನ್ನು 90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಬೆಂಗಳೂರು-ತುಮಕೂರು ನಡುವೆ ನಾಲ್ಕು ಪಥದ ರೈಲು ಮಾರ್ಗ ನಿರ್ಮಾಣವಾಗಲಿದ್ದು, ನಿಲ್ದಾಣ
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿಗೆ 19 ಜನರು ಬಲಿಯಾಗಿದ್ದಾರೆ. ಈ ಸಂಬಂಧ ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಿದ್ದು, ಈ ವರ್ಷ ಇಲ್ಲಿಯವರೆಗೆ 61 ಪ್ರಕರಣಗಳು ದೃಢಪಟ್ಟಿವೆ. ಸಾವಿನ ಸಂಖ್ಯೆ ಹೆಚ್ಚಳ ಆತಂಕಕ್ಕೆ ಕಾರಣವಾ
ಮೈಸೂರಿನ ಮುಡಾದಲ್ಲಿ ನಡೆದ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಈ ಪ್ರಕರಣದಲ್ಲಿ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡ
ಮಾಲೂರು ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದರೆ ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ ಎಂದು ಶಾಸಕ ಕೆ.ವೈ.ನಂಜೇಗೌಡ ಸವಾಲು ಹಾಕಿದ್ದಾರೆ. ಮರು ಮತ ಎಣಿಕೆಗೆ ಅಭ್ಯಂತರವಿಲ್ಲದಿದ್ದರೂ, ಶಾಸಕ ಸ್ಥಾನ ಅಸ
ಗೌರಿಬಿದನೂರಿನಲ್ಲಿ ಬಾಣಂತಿ ಮಹಿಳೆ ತೀವ್ರ ರಕ್ತಸ್ರಾವದಿಂದ ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಸಂಬಂಧಿಕರು ಪ್ರತಿಭಟನೆ ನಡೆಸಿದರು. ಸಿಜೇರಿ
Breast Cancer Symptoms : ಸ್ತನ ಕ್ಯಾನ್ಸರ್ ಯಾವ ಹಂತದಲ್ಲಿದ್ರೆ ಸಂಪೂರ್ಣವಾಗಿ ಗುಣವಾಗುತ್ತದೆ? Dr. Giridhar C M
ಮೈಸೂರು-ಬೆಂಗಳೂರು-ಚೆನ್ನೈ ಬುಲೆಟ್ ರೈಲು ಮಾರ್ಗದ ಬಳಿಕ, ಬೆಂಗಳೂರು ಮತ್ತು ಹೈದರಾಬಾದ್ ನಡುವೆ 626 ಕಿಮೀ ಉದ್ದದ ಹೈ-ಸ್ಪೀಡ್ ರೈಲು ಮಾರ್ಗ ನಿರ್ಮಾಣವಾಗಲಿದೆ. ಇದರಿಂದ ಪ್ರಯಾಣದ ಸಮಯ 19 ಗಂಟೆಗಳಿಂದ 2 ಗಂಟೆಗಳಿಗೆ ಇಳಿಯುತ್ತದೆ. ಸದ್
Yusuf Pathan In Residential Plot Case- ಸೆಲೆಬ್ಪಿಟಿಗಳಾದವರು ಕಾನೂನು ಉಲ್ಲಂಘನೆ ಮಾಡಿದಾಗ ಮೃದುಧೋರಣೆ ತಾಳಿದರೆ ಅದು ಸಮಾಜಕ್ಕೆ ತಪ್ಪು ಸಂದೇಶವನ್ನು ನೀಡಿದಂತಾಗುತ್ತದೆ ಎಂದು ನಿವೇಶನ ಪ್ರಕರಣವೊಂದಕ್ಕೆ ಸಂಬಂಧಿಸಿ ಗುಜರಾತ್ ಹೈಕೋರ್ಟ್ ಮಾಜಿ ಕ
ರಾಜ್ಯದಲ್ಲಿ ಯೂರಿಯಾ ರಸಗೊಬ್ಬರವನ್ನು ಸಮಸ್ಯೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಪತ್ರವನ್ನು ಬರೆದಿದ್ದ
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ರೋಲ್ಸ್ ರಾಯ್ಸ್ನ ಅತ್ಯಾಧುನಿಕ ಜಾಗತಿಕ ಸಾಮರ್ಥ್ಯ ಮತ್ತು ನಾವೀನ್ಯತಾ ಕೇಂದ್ರವನ್ನು ಸಚಿವ ಎಂಬಿ ಪಾಟೀಲ್ ಬುಧವಾರ ಉದ್ಘಾಟಿಸಿದರು. ಈ ಕೇಂದ್ರವು ವೈಮಾಂತರಿಕ್ಷ ವಲಯದಲ್ಲಿ ಬೆಂ
ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿದೆ ಎಂದು ಉದ್ಯಮಿಯೊಬ್ಬರ ಟ್ವೀಟ್ ಚರ್ಚೆಗೆ ಗ್ರಾಸವಾಗುತ್ತಿದೆ. ಈ ನಡುವೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ಸಿ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಈ ಪರಿಸ್ಥಿತಿಗೆ ಬಿಜೆಪಿಯೇ ಕಾರಣ ಎಂ
ಬೆಳಗಾವಿ ಬಿಮ್ಸ್ನಲ್ಲಿ ವ್ಹೀಲ್ಚೇರ್ ಸೌಲಭ್ಯವಿಲ್ಲದೆ, ವೃದ್ಧೆಯನ್ನು ಎತ್ತಿಕೊಂಡು ವಾರ್ಡ್ಗೆ ಸೇರಿಸಿದ ಘಟನೆ ನಡೆದಿದೆ. ವೃದ್ಧೆಯ ಎತ್ತಿಕೊಂಡು ವಾರ್ಡ್ ಸೇರಿಸಿರುವ ಮೊಬೈಲ್ ವಿಡಿಯೋ ರೆಕಾರ್ಡ್ ವೈರಲ್ ಆಗಿದೆ. ಇ
ವೈಟ್ ಬಾಲ್ ಕ್ರಿಕೆಟ್ ನಲ್ಲಿ ವಿಶ್ವದ ಘಟಾನುಘಟಿ ಬ್ಯಾಟರ್ ಗಳನ್ನು ಕಂಗೆಡಿಸಿರುವ ಭಾರತದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರು ಇದೀಗ ಐಸಿಸಿ ಟಿ20 ಬೌಲರ್ಗಳ ಶ್ರೇಯಾಂಕದಲ್ಲಿ ಮೊದಲ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿ
ರಸ್ತೆ ಗುಂಡಿ ಗದ್ದಲದಿಂದ ಬ್ರ್ಯಾಂಡ್ ಬೆಂಗಳೂರಿಗೆ ಹೊಡೆತ ಬೀಳುವ ಸಾಧ್ಯತೆಗಳು ಗೋಚರಿಸುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚೆತ್ತುಕೊಂಡಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚಲು ಗುತ್ತಿಗೆದಾರರಿಗೆ ನವೆಂಬರ್ ತ
ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಯೆಸ್ ಬ್ಯಾಂಕ್ನಲ್ಲಿದ್ದ ತನ್ನ ಹೆಚ್ಚಿನ ಪ್ರಮಾಣದ ಷೇರುಗಳನ್ನು ಜಪಾನ್ನ ಎಸ್ಎಮ್ಬಿಸಿಗೆ ಮಾರಾಟ ಮಾಡಿದೆ. ಈ ಹಿನ್ನೆಲೆಯಲ್ಲಿ ಎಸ್ಬಿಐ ಷೇರುಗಳು ಬುಧವಾರದ ವಹಿವಾಟಿ
ಪ್ರಧಾನಿ ಮೋದಿಯವರು 75ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 2024ರ ಲೋಕಸಭಾ ಚುನಾವಣಾ ಪ್ರಮಾಣ ಪತ್ರದ ಪ್ರಕಾರ, ಅವರ ಆಸ್ತಿ 3 ಕೋಟಿ ರೂ.ಗಿಂತ ಅಧಿಕವಾಗಿದೆ. ಆದಾಗ್ಯೂ, ಅವರ ಹೆಸರಿನಲ್ಲಿ ಸ್ವಂತ ಮನೆ, ಕಾರು ಅಥವಾ ಭೂಮಿ ಇ
BRS MLA claim set back to Congress : ಉಪರಾಷ್ಟ್ರಪತಿ ಚುನಾವಣೆಯಲ್ಲಿ ನಡೆದ ಕ್ರಾಸ್ ವೋಟಿಂಗ್, ಇಂಡಿಯಾ ಮೈತ್ರಿಕೂಟಕ್ಕೆ ತೀವ್ರ ಮುಜುಗರವನ್ನು ಒಡ್ಡಿತ್ತು. ಈಗ, ಕಾಂಗ್ರೆಸ್ ನಾಯಕರ ಮಾತನ್ನು ಕೇಳಿ, ಮೂವರು ಕಾಂಗ್ರೆಸ್ ಸಂಸದರು ಕ್ರಾಸಸ್ ವೋಟಿಂಗ್
PM Modi 75th Birthday- ಪ್ರಧಾನ ಮಂತ್ರಿ ನರೇಂದ್ರ ನೋದಿ ಅವರ 75ನೇ ಜನ್ಮದಿನಕ್ಕೆ ವಿಶ್ವದ ವಿವಿಧೆಡೆಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದೀಗ ಅರ್ಜೆಂಟೀನಾದ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರು ವಿಶೇಷ ಉಡುಗೊರೆ ಕ
ಗುರುಗ್ರಾಮ ಪೊಲೀಸರು ಮೊಬಿಕ್ವಿಕ್ ಆ್ಯಪ್ನಲ್ಲಿನ ತಾಂತ್ರಿಕ ದೋಷವನ್ನು ದುರ್ಬಳಕೆ ಮಾಡಿಕೊಂಡು 40 ಕೋಟಿ ರೂಪಾಯಿ ವಂಚಿಸಿದ ಪ್ರಕರಣವನ್ನು ಬಯಲಿಗೆಳೆದಿದ್ದಾರೆ. ಈ ಸಂಬಂಧ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಂಚನೆಗ
ವಿಜಯಪುರದ ಚಡಚಣದಲ್ಲಿರುವ ಎಸ್ಬಿಐ ಶಾಖೆಯಲ್ಲಿ ಮಂಗಳವಾರ ಸಂಜೆ 6.30ಕ್ಕೆ ಮುಸುಕುಧರಿಸಿದ ದುಷ್ಕರ್ಮಿಗಳು ಬ್ಯಾಂಕ್ ಸಿಬ್ಬಂದಿ ಕಟ್ಟಿಹಾಕಿ ಹಣ ಮತ್ತು ಚಿನ್ನಾಭರಣ ಕಳ್ಳತನ ಮಾಡಿದ್ದರು. ಸದ್ಯ ಆ ಬಗ್ಗೆ ವಿಜಯಪುರ ಎಸ್ಪಿ ಮಾತ
ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದಸರಾ ಉದ್ಘಾಟನೆ ಕುರಿತಾಗಿ ನೀಡಿದ್ದ ಹೇಳಿಕೆಯ ವಿಡಿಯೋ ಒಂದು ವೈರಲ್ ಅಗಿತ್ತು. ಈ ವಿಡಿಯೋವನ್ನು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಅವರು ಹ
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದು, ಮೋದಿ ಅವರ ನಾಯಕತ್ವದ ಗುಣಗಳನ್ನು ಹೊಗಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಆಸ್ಟ್ರೇಲಿಯ
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಹಿನ್ನೆಲೆಯಲ್ಲಿ 'ಮಾ ವಂದೇ' ಎಂಬ ಹೊಸ ಸಿನಿಮಾವನ್ನು ಘೋಷಿಸಲಾಗಿದೆ. ಇದು ನರೇಂದ್ರ ಮೋದಿ ಅವರ ಮತ್ತೊಂದು ಬಯೋಪಿಕ್ ಆಗಿದೆ. ಈ ಚಿತ್ರದಲ್ಲಿ ಮಲಯಾಳಂ ನಟ ಉನ್ನಿ ಮುಕುಂದನ್ಗೆ ಪ್ರಧಾನ
ಅಖಂಡ ಕರ್ನಾಟಕ ವಾಲ್ಮೀಕಿ ನಾಯಕರ ಒಕ್ಕೂಟದ ರಾಜ್ಯಾಧ್ಯಕ್ಷ ತಿಮ್ಮಪ್ಪ ಜೋಳದರಾಶಿ ಅವರು, ಸಿದ್ದರಾಮಯ್ಯನವರು ವಾಲ್ಮೀಕಿ ಸಮುದಾಯವನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕುರುಬ ಸಮುದಾಯವ
ಬೆಂಗಳೂರು ನಗರದ ರಸ್ತೆ ಗುಂಡಿಗಳು ಇದೀಗ ರಾಷ್ಟ್ರಮಟ್ಟದಲ್ಲಿ ಸದ್ದು ಗದ್ದಲಕ್ಕೆ ಕಾರಣವಾಗುತ್ತಿದೆ. ಬೆಂಗಳೂರಿನ ಹಲವು ರಸ್ತೆಗಳಲ್ಲಿ ಗುಂಡಿಗಳು ಕಾಣಿಸಿಕೊಳ್ಳುತ್ತಿದೆ. ಈ ವಿಚಾರವಾಗಿ ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್ಫಾರ್
ಟಿ-20 ಏಷ್ಯಾ ಕಪ್ 2025ರ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಮೇಲಿನ ಗೆಲುವನ್ನು ರಕ್ಷಣಾ ಪಡೆಗಳು ಮತ್ತು ಪಹಲ್ಗಾಮ್ ಸಂತ್ರಸ್ತರಿಗೆ ಅರ್ಪಿಸಿದ್ದ ಭಾರತ ಟಿ-20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ, ಪಂದ್ಯಾವಳಿಯ ಪೂರ್ತಿ ಸಂಭಾ
ಬೆಂಗಳೂರಿನ ಕಳಪೆ ರಸ್ತೆಗಳಿಂದ ಬೇಸತ್ತ ಕಂಪನಿಗಳು ನಗರ ತೊರೆಯಲು ನಿರ್ಧರಿಸಿದ್ದು, ಬ್ಲಾಕ್ ಬಕ್ ಕಂಪನಿಯ ಸಿಇಒ ರಾಜೇಶ್ ಯಾಬಾಜಿ ಈ ಬಗ್ಗೆ ಟ್ವೀಟ್ ಮಾಡಿ, ಹದಗೆಟ್ಟ ರಸ್ತೆ 5 ವರ್ಷದಿಂದಲೂ ರಿಪೇರಿ ಆಗದಿರುವ ಬಗ್ಗೆ ಬೇಸರ ವ್ಯಕ್ತ
PM Modi @ 75: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಇಂದು 75ನೇ ಹುಟ್ಟುಹಬ್ಬ. ಗುಜರಾತ್ ಮುಖ್ಯಮಂತ್ರಿ ಆಗಿದ್ದಂತಹ ಸಂದರ್ಭದಲ್ಲಿ, ಅವರನ್ನು ಭೇಟಿಯಾಗಲು ಹೋಗಿದ್ದ ಶಕುಂತಲಾ ಅಯ್ಯರ್ ಅವರು, ಮೋದಿಯವರ ಅದ್ಭುತ ಕಾರ್ಯಶೈಲಿಯ ಬಗ
ಕೆಪಿಟಿಸಿಎಲ್ನಿಂದ ತುರ್ತು ನಿರ್ವಹಣಾ ಕಾರ್ಯ ನಡೆಯುತ್ತಿದೆ.. ಇದರಿಂದಾಗಿ ಮಾನ್ಯತಾ ಟೆಕ್ ಪಾರ್ಕ್ ಮತ್ತು ಯಲಹಂಕ ಉಪಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಕಟ್ ಆಗಲಿದೆ. ಸೆಪ್ಟೆಂಬರ್ 18 ಮತ್ತು 19 ರಂದು ಹಲವೆಡೆ ಬೆಳಿಗ್ಗೆ 10 ರ
ಬೆಂಗಳೂರು-ಹೈದರಾಬಾದ್ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಈ ರೈಲು ಇನ್ಮುಂದೆ ಬುಧವಾರದ ಬದಲು ಶುಕ್ರವಾರದಂದು ಲಭ್ಯವಿರುವುದಿಲ್ಲ. ಡಿಸೆಂಬರ್ 4ರಿಂದ ಈ ಹೊಸ ನಿಯಮ ಜಾರಿಗೆ ಬರಲಿದ
ಬಿಪಿಎಲ್ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುವುದು ಅನಿವಾರ್ಯ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಕೆ ಎಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿರುವ ಅವರು, ಇಲಾಖೆ ಈ ನಿಟ್ಟಿನಲ್ಲಿ ನಿರ್ಧ
ಮಹತ್ವದ ಬೆಳವಣಿಗೆಯೊಂದರಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿ ಅವರನ್ನು ಒಳಗೊಂಡ ವಿವಾದಾತ್ಮಕ AI ವಿಡಿಯೋವನ್ನು ಹಿಂಪಡೆಯುವಂತೆ, ಪಾಟ್ನಾ ಹೈಕೋರ್ಟ್ ಕಾಂಗ್ರೆಸ್ಗೆ ಸೂಚನೆ ನೀಡಿದೆ. ದಿವಂಗತ ಹೀರಾ
ಕರ್ನಾಟಕದಲ್ಲಿ ನೇಕಾರಿಕೆಯನ್ನು ನಂಬಿ ಅದೆಷ್ಟೋ ಜನರು ಜೀವನ ಸಾಗಿಸುತ್ತಿದ್ದಾರೆ. ನೇಕಾರರು ದಿನವಿಡಿ ಶ್ರಮಪಟ್ಟು ನಮಗೆ ಗರಿ ಗರಿಯಾದ ಬಟ್ಟೆಯನ್ನು ನೇಯ್ದುಕೊಡುತ್ತಾರೆ. ನೇಕಾರರ ಕಲ್ಯಾಣಕ್ಕಾಗಿ ಕರ್ನಾಟಕ ಸರ್ಕಾರದ ಕೈಮಗ್
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಹೊಸ ಮಜಲಿಗೆ ಹೊರಳಿದ್ದು, ಚಿನ್ನಯ್ಯನ ನಂತರ ಬಂಗ್ಲೆಗುಡ್ಡೆಯಲ್ಲಿ ಎರಡನೇ ಹಂತದ ಶೋಧ ಕಾರ್ಯ ಆರಂಭಗೊಂಡಿದೆ. ಸೌಜನ್ಯ ಅವರ ಮಾವ ವಿಠಲಗೌಡ ಅವರು ಅಸ್ಥಿಪಂಜರಗಳು ಸಿಕ್ಕಿ
ಸಂಸ್ಥೆಯ ವಿರುದ್ಧ ಸುಳ್ಳು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ, ದೆಹಲಿ ನ್ಯಾಯಾಲಯ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ, ಕೇಂದ್ರ ಮ
ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗಿದ್ದು, 13 ಜಿಲ್ಲೆಗಳಿಗೆ 2 ದಿನಗಳ ಕಾಲ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ,
ಪ್ರಧಾನಿ ನರೇಂದ್ರ ಅವರ ನಾಯಕತ್ವದಲ್ಲಿ ಭಾರತವು ಹೊಸ ಎತ್ತರಕ್ಕೆ ಏರುತ್ತಿದೆ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ಮೋದಿಗೆ ಪತ್ರದ ಮೂಲಕ ಶುಭಕೋರಿರುವ ಎಚ್ಡಿ ದೇವೇಗೌಡ, ನಿಮ್ಮ ದ
75th Birthday of PM Modi : ಸೆಪ್ಟಂಬರ್ 17, ಭಾರತದ ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟಿದ ದಿನ. ಮೋದಿಯವರು ದೇಶದ ಉತ್ತುಂಗ ಹುದ್ದೆಗೆ ಏರಲು ಅವರು ಪಟ್ಟ ಪರಿಶ್ರಮ ಅಂತಿಂದಲ್ಲ. ಗುಜರಾತ್ ನಲ್ಲಿ ಮುಖ್ಯಮಂತ್ರಿಯಾಗಿ ಜನಪ್ರಿಯತೆ ಗಳಿಸಿದ್ದ, ಸ
ಬೆಂಗಳೂರಿನ ಅರ್ಧಕ್ಕಿಂತ ಹೆಚ್ಚು ಪ್ರದೇಶಗಳಿಗೆ ಎರಡು ದಿನಗಳ ಕಾಲ ಕಾವೇರಿ ನೀರು ಸರಬರಾಜು ಸ್ಥಗಿತಗೊಂಡಿತ್ತು. ನಿಗದಿತ ಸಮಯಕ್ಕಿಂತ ಒಂದು ದಿನ ಮುಂಚಿತವಾಗಿ ಪುನರಾರಂಭಿಸಲಾಗಿದೆ. ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಂಡ
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಸೆ.17-ಬುಧವಾರ) ತಮ್ಮ 75ನೇ ಜನ್ಮದಿನಾಚರಣೆ ಆಚರಿಸಿಕೊಳ್ಳುತ್ತಿದ್ದು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮ
Analysis of PM Modi Visit : ಹಿಂಸಾಚಾರದಲ್ಲಿ ನಲುಗಿ ಹೋಗಿದ್ದ ಮಣಿಪುರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಳೆದ ಶನಿವಾರ (ಸೆ. 13) ಭೇಟಿ ನೀಡಿದ್ದಾರೆ. ದೇಶದ ಈಶಾನ್ಯ ಭಾಗದ ರಾಜ್ಯಗಳಿಗೆ ಪ್ರಧಾನಿಯವರ ಈ ಭೇಟಿ ಮಹತ್ವವನ್ನು ಪಡೆದುಕೊಂಡಿತ್ತು
ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ಹಸ್ತಲಾಘವ ನಿರಾಕರಣೆ ವಿವಾದಕ್ಕೆ ಸಂಬಂಧಿಸಿದಂತೆ, ಮ್ಯಾಚ್ ರೆಫರಿ ಆ್ಯಂಡಿ ಪೈಕ್ರಾಫ್ಟ್ ಅವರ ತಲೆದಂಡಕ್ಕೆ ಆಗ್ರಹಿಸಿದ ಪಿಸಿಬಿಗೆ, ಐಸಿಸಿ ಕೊಂಚ ಸಮಾಧಾನ ನೀಡಿದೆ.
ಇಂಡಿ ಕಾಗ್ಜಿ ನಿಂಬೆಗೆ ಜಿಐ ಟ್ಯಾಗ್ ದೊರೆತ ನಂತರ, ಬೇಡಿಕೆ ಹೆಚ್ಚಾಗಿದ್ದು, ರೈತರು ಸಸಿಗಳನ್ನು ತಯಾರಿಸಿ ರಾಜ್ಯ ಹಾಗೂ ಹೊರರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದಾರೆ. ಕಾಗ್ಜಿ ತಳಿಯ ನಿಂಬೆ ವರ್ಷಪೂರ್ತಿ ಫಸಲು ನೀಡುವ ಕಾರಣ, ರೈತ
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೆ.17-ಬುಧವಾರ) 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಮಲೆ ಮಹದೇಶ್ವರ ಬೆಟ್ಟವನ್ನು ಹುಲಿ ಯೋಜನೆ ವ್ಯಾಪ್ತಿಗೆ ಸೇರಿಸಲು ಉನ್ನತಾಧಿಕಾರ ಸಮಿತಿ ಶಿಫಾರಸು ಮಾಡಿದೆ, ಇದು ಹುಲಿಧಾಮ ಘೋಷಣೆಗೆ ಬಲ ನೀಡಿದೆ. ಧಾರ್ಮಿಕ ಕಾರ್ಯಗಳಿಗೆ ಧಕ್ಕೆಯಾಗದಂತೆ ಮತ್ತು ಸ್ಥಳೀಯರ ಜೀವನ ಕ್ರಮಕ್ಕೆ ಸಮಸ್
ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಕಲಬುರಗಿ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ನಗರದಾದ್ಯಂತ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲ
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮಾತುಕತೆಗಳಿಗೆ ಮತ್ತೆ ಚಾಲನೆ ನೀಡಲಾಗಿದ್ದು, ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಉಭಯ ದೇಶಗಳ ನಡುವಿನ ಆರನೇ ಸುತ್ತಿನ ಮಾತುಕತೆಯ ಪೂರವವಭಾವಿ ಸಭೆ ನಡೆದಿದೆ. ಈ ಸಭೆಯನ್ನು ಯಶಸ್ವಿ ಎಂದು ಬಣ್
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು 75 ವಸಂತಗಳನ್ನು ಪೂರೈಸಿದ್ದು, ಜಾಗತಿಕ ನಾಯಕರು ಪ್ರಧಾನಿ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ. ಅದರಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಪ್ರಧಾನಿ ಮೋದಿ
ಬೆಂಗಳೂರಿನ ಶುದ್ಧ ನೀರಿನ ಘಟಕಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ಮುಂಬರುವ ದಿನಗಳಲ್ಲಿ ಜಾರಿಯಾಗಲಿದೆ. ಹೀಗಾಗಿ 5 ರೂ ನಾಣ್ಯಗಳ ಬದಲಿಗೆ ಯುಪಿಐ ಮತ್ತು ಪ್ರಿಪೇಯ್ಡ್ ಕಾರ್ಡ್ ಬಳಕೆಗೆ ಚಿಂತನೆ ನಡೆದಿದೆ. ಜಲಮಂಡಳಿಯು ಘಟಕಗಳ ನಿ
ಆಗುಂಬೆ ಘಾಟಿಯ ತಿರುವುಗಳಲ್ಲಿ ದೊಡ್ಡ ಹೊಂಡಗಳು ಸಂಚಾರಕ್ಕೆ ತೀವ್ರ ಸಮಸ್ಯೆ ಸೃಷ್ಟಿಸಿವೆ. ಮಳೆಗಾಲದಲ್ಲಿ ಗುಡ್ಡ ಕುಸಿತದಿಂದ ಹಾಗೂ ರಸ್ತೆ ಗುಂಡಿಗಳಿಂದ ವಾಹನ ಸಂಚಾರಕ್ಕೆ ಅಪಾಯ ಉಂಟಾಗಿದೆ/. ಮಲ್ಪೆ-ತೀರ್ಥಹಳ್ಳಿ ಎನ್ಎಚ್ 169
ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಎಸ್ಬಿಐ ಶಾಖೆಗೆ ಸಂಜೆ ಮುಸುಕುಧಾರಿಗಳು ನುಗ್ಗಿ ಸಿಬ್ಬಂದಿಯನ್ನು ಕಟ್ಟಿಹಾಕಿ ಪಿಸ್ತೂಲ್ ತೋರಿಸಿ ಸುಮಾರು 50 ಕೆಜಿ ಚಿನ್ನ ಮತ್ತು 8 ಕೋಟಿ ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಕಳ್ಳರ