ನಿರಂತರವಾಗಿ ಕುಸಿತದ ಹಾದಿಯಲ್ಲಿದ್ದ ಭಾರತೀಯ ಷೇರು ಮಾರುಕಟ್ಟೆ, ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟ ಬಳಿಕ ಏರಿಕೆಯತ್ತ ಮುಖ ಮಾಡಿದೆ. ಇಂದು (ಏ.8-ಬುಧವಾರ) ಮಾರುಕಟ್ಟೆ ಕ್ಲೋಸಿಂಗ್
State BJP President : ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಎರಡೂ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ವಿಜಯೇಂದ್ರ ಅಂತಹ ಲೀಡರ್ ಆಗಿದ್ದರೆ, ಬಿಜೆಪಿಗೆ ಉಚ್ಚಾಟಿತ ಬಸನಗೌಡ ಪಾಟೀಲ್ ಯತ್ನಾಳ್, ಅವ
ಕೊಡಗಿನ ಅತ್ಯಂತ ಎತ್ತರದ ಶಿಖರವಾದ ತಡಿಯಂಡಮೋಲ್ ಬೆಟ್ಟದ ದಟ್ಟ ಅರಣ್ಯದಲ್ಲಿ ದಾರಿ ತಪ್ಪಿದ ಕೇರಳದ ಟೆಕ್ಕಿ ಶರಣ್ಯ ಅವರ ಈ ಸಾಹಸಗಾಥೆಯು ಮನುಷ್ಯನ ಮನೋಬಲಕ್ಕೆ ಸಾಕ್ಷಿಯಾಗಿದೆ. ಏಪ್ರಿಲ್ 2 ರಂದು 15 ಜನರ ತಂಡದೊಂದಿಗೆ ಚಾರಣಕ್ಕೆ ತ
ಮಧ್ಯಪ್ರಾಚ್ಯ ಸಂಘರ್ಷಕ್ಕೆ 2ವಾರಗಳ ಕದನವಿರಾಮ ಘೋಷಿಸಿರುವ ಇರಾನ್ ಹಾಗೂ ಅಮೆರಿಕಾದ ನಡೆಯನ್ನು ಭಾರತ ಸ್ವಾಗತಿಸಿದ್ದು, ಈ ಕುರಿತು ಭಾರತದ ವಿದೇಶಾಂಗ ಇಲಾಖೆ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದೆ. ಇನ್ನು, ಈ ಕದನವಿರಾಮ ಹೊರ
ಮಧ್ಯಪ್ರಾಚ್ಯ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ತಟಸ್ಥ ನಿಲುವು ಟೀಕಿಸುತ್ತಿದ್ದ ವಿಪಕ್ಷಗಳು, ಈಗ ಅಮೆರಿಕ-ಇರಾನ್ ನಡುವೆ ಕದನ ವಿರಾಮ ಒಪ್ಪಂದ ಜಾರಿಗೊಳಿಸುವಲ್ಲಿ ಪಾಕಿಸ್ತಾನ ನಿರ್ವಹಿಸಿದ ಪಾತ್ರದ ವಿಚಾರದಲ್ಲಿ ಪ್ರಧಾ
ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯು ಚಾಲನೆಗೊಂಡಿದ್ದರೂ, ಅದಕ್ಕೆ ವಿದ್ಯುತ್ ಪೂರೈಸುತ್ತಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ (ಸೆಸ್ಕ್) ಈಗ ಆರ್ಥಿಕ ಸಂಕಷ್ಟ ಎದುರಾಗಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜಕೀಯ ಭದ್ರಕೋಟೆಯಾದ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಬುಧವಾರ ಬೆಳಿಗ್ಗೆ ಅಲಿಪುರ ಸರ್ವೆ
ಮಧ್ಯಪ್ರಾಚ್ಯದಲ್ಲಿ 2ವಾರಗಳ ಕದನವಿರಾಮ ಘೋಷಣೆ ಬೆನ್ನಲ್ಲೇ, ಇರಾನ್ ನಲ್ಲಿರುವ ಭಾರತೀಯರು ಕೂಡಲೇ ರಾಯಭಾರ ಕಚೇರಿ ತಿಳಿಸುವ ಮಾರ್ಗದ ಮೂಲಕ ದೇಶವನ್ನು ತೊರೆಯಿರಿ ಎಂದು ಟೆಹ್ರಾನ್ ನಲ್ಲಿನ ಭಾರತೀಯರ ರಾಯಭಾರ ಕಚೇರಿ ಆದೇಶ ನೀಡ
ಅಮೆರಿಕ ಮತ್ತು ಇರಾನ್ ನಡುವೆ ಮಧ್ಯಸ್ಥಿಕೆವಹಿಸಲು ಸಿದ್ಧ ಎಂದು ಪಾಕಿಸ್ತಾನ ಹೇಳಿಕೆ ನೀಡಿದ್ದಾಗ, ಅದನ್ನು ಗಂಭೀರವಾಗಿ ಪರಿಗಣಿಸಿದ ದೇಶಗಳ ಸಂಖ್ಯೆ ಕಡಿಮೆ. ಖುದ್ದು ಇರಾನ್ ಕೂಡ ಪಾಕಿಸ್ತಾನದ ಮಧ್ಯಸ್ಥಿಕಗೆ ಆಫರ್ ತಿರಸ್ಕ
ಮಧ್ಯಪ್ರಾಚ್ಯ ಯುದ್ಧದ ಉದ್ದೇಶದ ಕುರಿತು ಲೇಖಕರು ಹೊಸ ನೋಟ ಕೊಟ್ಟಿದ್ದು, ಬೇರೆ ಬೇರೆ ಉದ್ದೇಶ ಸಾಧನೆಯ ಫಲವಾಡಿ ಯುದ್ಧ ರೂಪುಗೊಂಡಿರವ ಬಗ್ಗೆ ವಿವರಿಸಿದ್ದಾರೆ.
ವೈಜ್ಞಾನಿಕ ಜಲ ನಿರ್ವಹಣೆ, ಕೆರೆಗಳ ಪುನರುಜ್ಜೀವನ ಯೋಜನೆಗಳು ಮತ್ತು ಕರ್ನಾಟಕದಾದ್ಯಂತ ಜಲ ಸಂರಕ್ಷಣಾ ರಚನೆಗಳ ನಿರ್ಮಾಣದ ಮೂಲಕ, ಅಂತರ್ಜಲದ ಮರುಪೂರಣವನ್ನು ಹೆಚ್ಚಿಸಲಾಗಿದೆ. ಅಲ್ಲದೇ, ಜನಜಾಗೃತಿಯ ಅಭಿಯಾನದ ಮೂಲಕ ಅತಿಯಾದ ಬಳ
ಮಧ್ಯಪ್ರಾಚ್ಯ ಸಂಘರ್ಷಕ್ಕೆ ಇರಾನ್ ಹಾಗೂ ಅಮೆರಿಕಾ ತಾತ್ಕಾಲಿಕ ಬ್ರೇಕ್ ನೀಡಿದ್ದು, 2 ವಾರಗಳ ಕದನವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಈ ಮೂಲಕ ಪ್ರಾದೇಶಿಕವಾಗಿ ಮಿಲಿಟರಿ ಕಾರ್ಯಚರಣೆ ಸ್ಥಗಿತಗೊಳಿಸಿ ಪಾಕಿಸ್ತಾನದ ಮಧ್ಯಸ್ಥಿಕ
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಯುತ್ತಿದ್ದ ರಿಸಲ್ಟ್ ದಿನ ಕೊನೆಗೂ ಅನೌನ್ಸ್ ಆಗಿದ್ದು, ನಾಳೆ ಅಂದರೆ, ಏಪ್ರಿಲ್ 9 ಗುರುವಾರ ಸಂಜೆಯ ಬಳಿಕ ಘೋಷಣೆಯಾಗಲಿದೆ.
ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಜಾಗತಿಕ ಪರಿಣಾಮಗಳು ಇದೀಗ ಕರ್ನಾಟಕದ ಆಟೋ ಚಾಲಕರ ಜೀವನದ ಮೇಲೆ ನೇರವಾಗಿ ತಟ್ಟುತ್ತಿವೆ. ಈ ಯುದ್ಧದ ಬಿಕ್ಕಟ್ಟಿನಿಂದಾಗಿ ರಾಜ್ಯಾದ್ಯಂತ ಆಟೋ ಎಲ್ಪಿಜಿ ಪೂರೈಕೆಯಲ್ಲಿ ತೀವ್ರ ವ್ಯತ್ಯ
ಸಾರಿಗೆ ನೌಕರರು ಮತ್ತು ರಾಜ್ಯ ಸರ್ಕಾರದ ನಡುವಿನ ವೇತನ ಪರಿಷ್ಕರಣೆ ಹಾಗೂ ಬಾಕಿ ಹಣದ ಬಿಡುಗಡೆ ವಿಚಾರವು ಸದ್ಯಕ್ಕೆ ತಾರ್ಕಿಕ ಅಂತ್ಯ ಕಾಣದ ಎಳೆದಾಟದಂತಾಗಿದೆ. ಹಲವು ವರ್ಷಗಳಿಂದ ನೌಕರರು ತಮ್ಮ ಬೇಡಿಕೆಗಳಿಗಾಗಿ ಪಟ್ಟು ಹಿಡಿಯು
ದಾವಣಗೆರೆ ದಕ್ಷಿಣದಲ್ಲಿ ಮತದಾನಕ್ಕೆ ಒಂದೇ ದಿನ ಬಾಕಿ ಇದೆ. ಈ ನಡುವೆ ಕೊನೆಯ ಹಂತದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಸರತ್ತು ನಡೆಸುತ್ತಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡರೂ ಮತದಾರರ ಮನವೋಲಿಸಲು ಆಂತರಿಕವಾಗಿ ಪ್ರಯತ್ನ ನಡೆಸ
ಯುದ್ಧದಿಂದ ವಿನಾಶ, ಶಾಂತಿಯಿಂದ ಸಮೃದ್ಧಿ ಎಂಬುದು ಅದೆಷ್ಟು ಸತ್ಯ ನೋಡಿ. ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಎರಡು ವಾರಗಳ ಕದನ ವಿರಾಮ ಒಪ್ಪಂದ ಜಾರಿಯಾಗುತ್ತಿದ್ದಂತೇ, ಭಾರತೀಯ ಷೇರು ಮಾರುಕಟ್ಟೆ ನ
ಮಧ್ಯಪ್ರಾಚ್ಯದಲ್ಲಿನ ಯುದ್ಧಕ್ಕೆ 2ವಾರಗಳ ಕಾಲ ಅಮೆರಿಕಾ-ಇರಾನ್ ಕದನವಿರಾಮ ಘೋಷಿಸಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಈ ಕ್ರಮವನ್ನು ಬೆಂಬಲಿಸುವುದಾಗಿ ಮತ್ತು ಇರಾನ್ ಮೇಲಿನ ದಾಳಿಗಳನ್ನು ಸ್ಥಗಿತಗೊಳಿಸ
ಚಿನ್ನ ಬೆಳ್ಳಿ ದರ ಇಂದು ದಿಢೀರನೆ ಭಾರಿ ಏರಿಕೆಯಾಗಿದೆ. 2 ವಾರಗಳ ಕಾಲ ಕದನ ವಿರಾಮ ಘೋಷಿಸಿ, ಇರಾನ್ - ಅಮೆರಿಕ ಒಪ್ಪಂದ ಮಾಡಿಕೊಂಡ ಹಿನ್ನೆಲೆ ಮಾರುಕಟ್ಟೆಯಲ್ಲಿ ಸಂಚಲನ ಮೂಡಿದೆ,
ಮಂಗಳೂರು ನಗರದ ಸುಲ್ತಾನ್ ಬತ್ತೇರಿ ಸಮೀಪದ ಮೊಗವೀರ ಮಹಾಸಭಾ ಕಟ್ಟಡ ಸಮೀಪ ನದಿಗಳಿಗೆ ಬೃಹತ್ ಪ್ರಮಾಣದಲ್ಲಿ ತ್ಯಾಜ್ಯಗಳನ್ನು ಸುರಿದು ಒತ್ತುವರಿ ಮಾಡಲಾಗುತ್ತಿದೆ. ಬೋಳೂರು ಪಾರ್ಕ್ಗೆ ತಾಗಿಕೊಂಡೇ ನದಿಯುದ್ದಕ್ಕೂ ಮಣ್ಣ
ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ಇರಾನ್ ಹಾಗೂ ಅಮೆರಿಕಾ 2ವಾರಗಳ ಕಾಲ ಬ್ರೇಕ್ ನೀಡಿದ್ದು, ಪರಸ್ಪರ ಕದನವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಆದಾಗ್ಯೂ, ಇರಾನ್ ಇದನ್ನು ತನ್ನ ಜಯವೆಂದು ಬಣ್ಣಿಸುತ್ತಿದ್ದು, ಯುದ್ಧ ಅಂತ್ಯವಾಗ
Davanagere Congress Internal Report : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ ನಿನ್ನೆ (ಏಪ್ರಿಲ್ 7) ಮುಕ್ತಾಯಗೊಂಡಿದೆ. ಏಪ್ರಿಲ್ ಒಂಬತ್ತರಂದು ಚುನಾವಣೆ ನಡೆಯಲಿದ್ದು, ಮೇ ನಾಲ್ಕರಂದು ಫಲಿತಾಂಶ ಹೊರಬೀಳಲಿದೆ. ಬಹಿರ
ತೀವ್ರವಾದ ಬಿಸಿಲಿನ ಬೇಗೆಯಿಂದಾಗಿ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾಯಿಸಲಾಗಿದ್ದು, ಇದು ದೂರದ ಊರುಗಳಿಂದ ಪ್ರಯಾಣಿಸುವ ಅಧಿಕಾರಿಗಳಿಗೆ ಸಂಕಷ್ಟ ತಂದೊಡ್ಡಿದೆ. ಬಸವನಬಾಗೇವಾಡಿಯಂತಹ ತಾಲೂ
ಮೈಸೂರು ತಾಲೂಕಿನ ಗುಡುಮಾದನಹಳ್ಳಿಯ ಸುಮಾರು 20 ಎಕರೆ ಫಲವತ್ತಾದ ಜಮೀನಿನಲ್ಲಿ ನಿಮ್ಹಾನ್ಸ್ ಘಟಕ ಸ್ಥಾಪಿಸಲು ಜಿಲ್ಲಾಡಳಿತ ಮುಂದಾಗಿರುವುದಕ್ಕೆ ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮುಂಜಾನೆ ಕಾಮಗ
ದಾವಣಗೆರೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದಿನಿಂದ ಮನೆಮನೆ ಪ್ರಚಾರ ನಡೆಯಲಿದೆ. ವೋಟರ್ಸ್ ಅಲ್ಲದ ಪರಊರಿನ ನಾಯಕರು ಕ್ಷೇತ್ರ ತೊರೆದಿದ್ದಾರೆ. ಕೇಂದ್ರ ಸಚಿವರೂ ಕೂಡಾ ದಾವಣಗೆರೆಯಲ್ಲೇ 10 ದಿನ ಬೀಡು ಬಿಟ್ಟು ಪ
ಕಳೆದ ವರ್ಷದಿಂದ ಎಳನೀರು, ತೆಂಗಿನಕಾಯಿ, ಕೊಬ್ಬರಿ ಎಲ್ಲದರ ಬೆಲೆಯೂ ಗಗನಮುಖಿಯಾಗಿದೆ. ರೈತರಿಗೆ ಉತ್ತಮ ಬೆಒಎ ಸಿಗುತ್ತಿರುವುದು ಸಮಾಧಾನದ ವಿಷಯವಾಗಿದೆ. ಈ ಮಧ್ಯೆ ಮತ್ತೊಮ್ಮೆ ತಿಪಟೂರು ಕೊಬ್ಬರಿ ಬೆಲೆ ದಾಖಲೆ ಬರೆದಿದೆ.
Rajasthan Royals Vs Mumbai Indians Match Highlights- ಮಳೆಯಿಂದ ಅಡಚಣೆಗೊಳಗಾದ ಪಂದ್ಯದಲ್ಲಿ ವೈಭವ್ ಸೂುರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಅವರ ಬ್ಯಾಟಿಂಗ್ ಆರ್ಭಟಕ್ಕೆ ನಲುಗಿದ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 27 ರನ್ ಗಳಿಂದ ಪರಾಭವ
Middle East Conflict- ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇರಾನ್ನಲ್ಲಿರುವ ಭಾರತೀಯರಿಗೆ ಭಾರತದ ರಾಯಭಾರ ಕಚೇರಿಯು 48 ಗಂಟೆಗಳ ಕಾಲ ಜಾಗರೂಕರಾಗಿರಲು ಮತ್ತು ಮನೆಯಿಂದ ಹೊರಬರದಂತೆ ತುರ್ತು ಸೂಚನೆ ನೀಡಿದೆ.
ಚುಟುಕು ಕ್ರಿಕೆಟ್ ನ ಭರಾಟೆಯಲ್ಲಿ ಏಕದಿನ ಸರಣಿಗಳು ನಡೆಯುವುದೇ ಅಪರೂಪ ಎಂಬಂತಾಗಿದೆ. ಅಂಥದ್ದರಲ್ಲಿ ಇದೀಗ ಲಲಿತ್ ಮೋದಿ ಅವರು ಏಕದಿನ ಕ್ರಿಕೆಟ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಬಿಸಿಸಿಐಗೆ ಸಲಹೆ ನೀಡಿದ್ದಾರೆ. ಟ
ಬೆಂಗಳೂರು ಉದ್ಯಮಿ ಪತ್ನಿಗೆ ಆನ್ಲೈನ್ಸ್ ಗೆಳೆಯರು ಅರ್ಧ ಕೆಜಿ ಚಿನ್ನ, ನಗದು ವಂಚನೆ ಮಾಡಿದ್ದಾರೆ. ಮಹಿಳೆಯ ಸುಲಿಗೆ ಖಾಸಗಿ ಫೋಟೋ ಮುಂದಿಟ್ಟು ಹಂತ ಹಂತವಾಗಿ ಹಣ, ಚಿನ್ನವನ್ನು ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ಪೊಲ
ತಮಿಳುನಾಡು ಚುನಾವಣೆಗೆ ಸಂಬಂಧಿಸಿದಂತೆ ಹೊಸ ಸಮೀಕ್ಷೆ ಬಹಿರಂಗಗೊಂಡಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಟ್ವೀಟರ್ನಲ್ಲಿ ಹಂಚಿಕೊಂಡಿದ್ದಾರೆ. ಜೆವಿಸಿ ಪೋಲ್ ಸಮೀಕ್ಷೆಯ ಪ್ರಕಾರ, ಆಡಳಿತಾರ
GT Vs GT ಐಪಿಎಲ್ 2026ರ ಪಂದ್ಯದಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮೊದಲ ಜಯಕ್ಕಾಗಿ ಹಂಬಲಿಸುತ್ತಿರುವ ಗುಜರಾತ್ ಟೈಟಾನ್ಸ್ ತಂಡಗಳು ಏಪ್ರಿಲ್ 8ರಂದು ಮುಖಾಮುಖಿಯಾಗಲಿವೆ. ಅಕ್ಷರ್ ಪಟೇಲ
ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ತೀವ್ರ ತೈಲ ಬಿಕ್ಕಟ್ಟನ್ನು ಎದುರಿಸುತ್ತಿರುವ ಪಾಕಿಸ್ತಾನ, ಈ ಬಿಕ್ಕಟ್ಟನ್ನು ನಿಭಾಯಿಸಲು ಭಾಗಶಃ ಲಾಕ್ಡೌನ್ ಮೊರೆ ಹೋಗಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಪ್ರಧಾನಮಂತ್ರಿ ಶೆಹ
ಪರಸ್ಪರ ಸರ್ವನಾಶ ಗುರಿಯೊಂದಿಗೆ ಯುದ್ಧರಂಗಕ್ಕೆ ಇಳಿದಿರುವ ಅಮೆರಿಕ-ಇಸ್ರೇಲ್ ಮತ್ತು ಇರಾನ್, ತಮ್ಮ ಗುರಿಯನ್ನು ತಲುಪುವಲ್ಲಿ ಅತ್ಯಂತ ವೇಗವಾಗಿ ಹೆಜ್ಜೆ ಹಾಕುತ್ತಿವೆ. ಇಡೀ ಇರಾನ್ ನಾಗರಿಕತೆಯನ್ನೇ ಸರ್ವನಾಶ ಮಾಡುವುದಾಗ
ಟಾಟಾ ಸನ್ಸ್ ಉದ್ಯಮಗಳು 2026 ನೇ ಆರ್ಥಿಕ ವರ್ಷದಲ್ಲಿ ಭಾರೀ ನಷ್ಟಕ್ಕೀಡಾಗಿವೆ. ಹೊಸ ಉದ್ಯಮಗಳು ಬಿಳಿಯಾನೆಯಂತಾಗಿದ್ದು, ಯಾವುದೇ ಲಾಭ ತಂದುಕೊಟ್ಟಿಲ್ಲ. ನಿರ್ವಹಣೆಗೆ ಸಾಕಷ್ಟ ನಷ್ಟ ಉಂಟುಮಾಡಿದೆ. ಜತೆಗೆ ಏರ್ ಇಂಡಿಯಾ ನಿರ್ವಹಣ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು ನೀಡಿದೆ. 2022ರಲ್ಲಿ ಶಾಹೀನ್ ಅಬ್ದುಲ್ಲಾ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣದ ವಾತಾವರಣವನ್ನು ಸುಪ್ರೀಂ
ಭಾರತೀಯರು ಅತ್ಯಂತ ಹೆಚ್ಚು ಇಷ್ಟಪಡುವ ಆಸ್ಟ್ರೇಲಿಯಾದ ಕ್ರಿಕೆಟಿಗರಲ್ಲಿ ಡೇವಿಡ್ ವಾರ್ನರ್ ಸಹ ಇದ್ದರು. ಅನೇಕ ವರ್ಷಗಳ ಕಾಲ ಐಪಿಎಲ್ ಭಾಗವಾಗಿದ್ದ ಅವರು ಈ ಸೀಸನ್ ನಲ್ಲಿ ಅವಕಾಶ ಸಿಕ್ಕಿಲ್ಲ ಎಂದು ಪಾಕಿಸ್ತಾನ ಸೂಪರ್ ಲೀಗ್ ಗೆ
ಮಧ್ಯಪ್ರಾಚ್ಯ ಸಂಘರ್ಷ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಒ ಇರಾನ್ಗೆ ನೀಡಿದ್ದ ಡೆಡ್ಲೈನ್ ಮುಗಿದಿದೆ. ಈ ಹಿನ್ನೆಲೆಯಲ್ಲಿ ಅಮೆಕ
ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಅದರಲ್ಲೂ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳದಲ್ಲಿ, SIR ಪ್ರಕ್ರಿಯೆಯಿಂದಾಗಿ ಸುಮಾರು 90 ಲಕ್ಷ ಮತದಾರರು ಪಟ್ಟಿಯಿ
ಉಪ ಚುನಾವಣೆ ಹೊಸ್ತಿಲಲ್ಲೇ ನಾಯಕತ್ವ ಬದಲಾವಣೆ ಚರ್ಚೆ ಶುರುವಾಗಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ ನೀಡಿರುವ ಹೇಳಿಕೆಗೆ ಡಿಸಿಎಂ ಡಿಕೆ ಶಿವಕಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಅಧ
ಚೆನ್ನೈ ಮೂಲದ ಕಂಪನಿಯೊಂದು ಉದ್ಯೋಗಿಗಳಿಗೆ ಐಷಾರಾಮಿ ಕಾರುಗಳನ್ನು ಉಡುಗೊರೆಯಾಗಿ ನೀಡಿದೆ. ಈ ಮೂಲಕ ನಿಷ್ಠಾವಂತ ಉದ್ಯೋಗಿಗಳಿಗೆ ಪ್ರೋತ್ಸಾಹ ನೀಡಿದೆ. ರೆಫೆಕ್ಸ್ ಗ್ರೂಪ್ 12 ಮಂದಿ ಉದ್ಯೋಗಿಗಳಿಗೆ ಆಡಿ ಎ4 ಕಾರು ಕೊಟ್ಟಿದೆ. ಇತ್ತ
TN Election and DMK Survey : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಎಷ್ಟು ಸ್ಥಾನ ಬರಬಹುದು ಎನ್ನುವ ಆಂತರಿಕ ಸಮೀಕ್ಷೆಯನ್ನು ಆಡಳಿತಾರೂಢ ಡಿಎಂಕೆ ನಡೆಸಿತ್ತು. ಅದರ ಪ್ರಕಾರ, ಡಿಎಂಕೆ ಮೈತ್ರಿಕೂಟ ಅಧಿಕಾರವನ್ನು ಉಳಿಸಿಕೊಳ್ಳಲಿದೆ.
ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು 16 ವರ್ಷಗಳ ಕಾಲ ತಲೆ ಮರೆಸಿಕೊಂಡಿದ್ದ ಪಾಕಿಸ್ತಾನಿ ಭಯೋತ್ಪಾದಕ ಅಬ್ದುಲ್ಲಾ ಅಲಿಯಾಸ್ ಅಬು ಹುರೇರಾ ಸೇರಿದಂತೆ ಐದು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈತನಿ
ಮೈಸೂರನ್ನು ಕ್ಷಯಮುಕ್ತ ಜಿಲ್ಲೆಯಾಗಿಸುವ ಉದ್ದೇಶದಿಂದಿ ಆರೋಗ್ಯ ಇಲಾಖೆ ನಡೆಸುತ್ತಿರುವ ಯೋಜನೆಗೆ ಯಶಸ್ವಿಯಾಗಿದ್ದು, ಜಿಲ್ಲೆಯ ಸುಮಾರು 147 ಗ್ರಾಪಂಗಳು ಕ್ಷಯ ಮುಕ್ತವಾಗಿದ್ದು, ಅವುಗಳನ್ನು ‘ಕ್ಷಯ ಮುಕ್ತ ಗ್ರಾಪಂ’ ಎಂದು ಘೋಷ
ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರಿಗೆ ಟಿಕೆಟ್ ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೊರತಾಗಿ ಪರ್ಯಾಯ ರಾಜಕಾರಣದ ಬಗ್ಗೆ ಮುಸ್ಲಿಂ ಸಮುದಾಯದಲ್ಲಿ ಚರ್ಚೆಗಳು ಕೇಳಿಬರುತ್ತಿವೆ. ಈ ನಡುಗೆ ಎಸ್ ಡಿ ಪಿ ಐ ಪಕ್ಷ ಕೂ
ಹುಬ್ಬಳ್ಳಿಯಲ್ಲಿ ವರ್ಷಗಳ ಹಿಂದೆ ನಡೆದ ನೇಹಾ ಹಿರೇಮಠ ಹತ್ಯೆ ಆರೋಪಿಗೂ ಸಮೀರ್ ಮುಲ್ಲಾಗೂ ಸಂಬಂಧಿ ಇದೆ ಎಂದು ನಿರಂಜನ ಹಿರೇಮಠ ಆರೋಪ ಮಾಡಿದ್ದಾರೆ. ಮಾತ್ರವಲ್ಲದೇ, ಇಬ್ಬರೂ ಒಂದೇ ಜಿಮ್ನ ತರಬೇತುದಾರರಾಗಿದ್ದು, ನನ್ನ ಮಗಳಿಗೂ
ಅಹಮದಾಬಾದ್ನ ಚಾಂದ್ಖೇಡಾ ಪ್ರದೇಶದಲ್ಲಿ ಸಿದ್ಧಪಡಿಸಿದ ದೋಸೆ ಹಿಟ್ಟು ಸೇವಿಸಿ ಎರಡು ವರ್ಷದ ಮಗು ಹಾಗೂ ಮೂರು ತಿಂಗಳ ಕಂದಮ್ಮ ಮೃತಪಟ್ಟಿರುವ ಘಟನೆ ನಡೆದಿದೆ. ವಿಮಲ್ ಪ್ರಜಾಪತಿ ಎಂಬುವವರು ಸ್ಥಳೀಯ ಡೈರಿಯಿಂದ ತಂದಿದ್ದ ದೋಸೆ
ಭಾರತ ಪಾಕ್ ಮೇಲೆ ದಾಳಿ ನಡೆಸಿದರೆ ನಾವು ಕೊಲ್ಕತ್ತಾ ಮೇಲೆ ದಾಳಿ ನಡೆಸುತ್ತೇವೆ ಎಂಬ ಪಾಕ್ ರಕ್ಷಣಾ ಸಚಿವ ಖವಾಜ ಆಸಿಫ್ ಪ್ರಚೋದನಾಕಾರಿ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಭಾರತದ ರಕ್ಷಣಾ ಸಚಿವ ರಾಜನಾಥ್ ಸ
KC Vengulgopal letter to Pinarayi Vijayan : ಕೇರಳದಲ್ಲಿ ವಿಧಾನಸಭಾ ಚುನಾವಣೆಗೆ ಎರಡು ದಿನ ಬಾಕಿಯಿದೆ. ಪಿಣರಾಯಿ ಸರ್ಕಾರ, ಬಿಜೆಪಿಯ ಬಿಟೀಂ ಎಂದು, ರಾಹುಲ್ ಗಾಂಧಿ ಆದಿಯಾಗಿ, ಕಾಂಗ್ರೆಸ್ ನಾಯಕರು ಆಪಾದಿಸಿಕೊಂಡು ಬರುತ್ತಿದ್ದರು. ಈಗ, ಎಐಸಿಸಿ ಪ್ರಧಾನ ಕಾ
ಇಂದು ಅಂದರೆ ಏ.7 (ಮಂಗಳವಾರ) ನಿಮ್ಮ ರೈಲು ಪ್ರಯಾಣದ ಯೋಜನೆಗಳನ್ನು ರದ್ದುಗೊಳಿಸುವುದು ಒಳ್ಳೆಯದು.. ಇದು ಇರಾನ್ ಜನತೆಗೆ ಇಸ್ರೇಲ್ ನೀಡಿರುವ ಸಲಹೆ. ಇದನ್ನು ಸಲಹೆ ಎನ್ನುತ್ತೀರೋ ಅಥವಾ ಎಚ್ಚರಿಕೆ ಎನ್ನುತ್ತೀರೋ ನಿಮಗೆ ಬಿಟ್ಟಿ
ಇತ್ತೀಚಿನ ದಿನಗಳಲ್ಲಿ ನೈಜ ಜಗತ್ತಿಗಿಂತ ಹೆಚ್ಚಾಗಿ ಯುವ ಸಮುದಾಯ ಆನ್ಲೈನ್ ಗೇಮಿಂಗ್ ಗೀಳಿಗೆ ಬಿದ್ದು, ವರ್ಚುಚಲ್ ಜಗತ್ತಿನಲ್ಲೇ ಜೀವಿಸುವುದ ಜಾಸ್ತಿ. ಇದು ಅವರನ್ನು ಕೇವಲ ತಮ್ಮ ಸುತ್ತಲಿನ ಪರಿಸರದಿಂದ ಮಾತ್ರವಲ್ಲದೆ, ತಮ
ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ ದಾಖಲಾಗಿದೆ. ಬೆಂಗಳೂರು ಮೂಲದ ಮಹಿಳೆಯು ಸ್ವಾಮೀಜಿ ತನ್ನ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಕರ್
ಮುಸ್ಲಿಂ ಸಮುದಾಯದವರು ಹೆಚ್ಚಿರುವ ದಾವಣಗೆರೆ ದಕ್ಷಿಣ ದ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ದೊಡ್ಡ ಪ್ರಹಸನವೇ ನಡೆದಿತ್ತು. ಈ ಮಧ್ಯೆ ತನ್ನ ಪ್ರಾಮುಖ್ಯತೆ ಸಾಬೀತುಪಡಿಸುವಲ್ಲಿ ಜಮೀರ್ ಅಹ್ಮದ್ ಖಾನ್ ಯಶಸ್ವಿಯಾಗಿದ್ದಾರೆ. ಜಮೀರ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣಾ ಕದನ ಆಡಳಿತ ರೂಢ ಕಾಂಗ್ರೆಸ್ಗೆ ಪ್ರತಿಷ್ಠೆಯ ಪ್ರಶ್ನೆಯಾದರೆ, ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ಗೆ ಗೆಲ್ಲಲೇಬೇಕೆಂಬ ಹಠ. ಹೀಗಾಗಿ ಮೂರೂ ಪಕ್ಷಗಳ ರಾಜ್ಯ ನಾಯಕರು ಉಪಕ
2027 ರ ಜನಗಣತಿ ಕಾರ್ಯಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು ರೋಗಿಗಳಲ್ಲಿ ಆತಂಕ ಮೂಡಿಸಿದೆ. ಜನಗಣತಿಯಂತಹ ಆಡಳಿತಾತ್ಮಕ ಕೆಲಸಗಳಿಗೆ ವೈದ್ಯಕೀಯ ಸಿಬ್ಬಂದಿಯನ್ನು ಬಳಸಿಕೊಳ್ಳುತ್ತಿರುವುದು ಆರೋಗ್ಯ ವ
ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ಹೊರ್ಮುಜ್ ಜಲಸಂಧಿ ಸ್ಥಗಿತಗೊಂಡಿದ್ದು, ಇದನ್ನು ಮುಕ್ತಗೊಳಿಸಲು ಇರಾನ್ ಗೆ ಟ್ರಂಪ್ ನೀಡಿರುವ ಡೆಡ್ ಲೈನ್ ಬೆನ್ನಲ್ಲೇ, ಇದೀಗ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹೊರ್ಮುಜ್ ಜಲಸಂಧಿ
Use Petrol instead of Gas : ಆಟೋ ಚಾಲಕರು ಗ್ಯಾಸ್ ಸಮಸ್ಯೆ ಇದ್ದರೆ ಪೆಟ್ರೋಲ್ ಬಳಸಿಕೊಳ್ಳಿ ಎನ್ನುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಮೂರು ಪ್ರಶ್ನೆಗಳನ್ನು ಕಾಂಗ್ರೆಸ್, ಸಚಿವರಿಗೆ ಕೇಳಿದೆ. ಬ್ರೆಡ
ಭಾರತದೊಂದಿಗೆ ಸಂಘರ್ಷ ಉಂಟಾದರೆ ಕೋಲ್ಕತ್ತಾವನ್ನು ಗುರಿಯಾಗಿಸುವುದಾಗಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ನೀಡಿದ್ದ ಹೇಳಿಕೆಗೆ ಅಭಿಷೇಕ್ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರದಲ್ಲಿ ಮಮತಾ ಬ್ಯಾನರ್
ಸಮಾಜದ ಮುಕ್ಯ ವಾಹಿನಿಗೆ ಬರಬೇಕು, ಗೌರವಯುತವಾಗಿ ಬದುಕಬೇಕು, ಎಲ್ಲರಂತೆ ದುಡಿಯಬೇಕು ಎಂಬ ಆಸೆ ಲಿಂಗತ್ವ ಅಲ್ಪಸಂಖ್ಯಾತರಲ್ಲಿಯೂ ಇರುತ್ತದೆ. ಆದರೆ ಸಮಾಜ ಅವರನ್ನು ನೋಡುವ ದೃಷ್ಟಿ ಬದಲಾಗಬೇಕಿದೆ. ಅಲ್ಲದೆ ಸರಕಾರದಿಂದ ಪ್ರೋತ್ಸ
ರಾಮನಗರ ರೈಲು ನಿಲ್ದಾಣದ ಆಧುನೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ನಿಲ್ದಾಣದ ಸುತ್ತಮುತ್ತ ತೋಡು-ತುಂಬುಗಳೇ ಕಾಣಿಸುತ್ತಿವೆ. ಇನ್ನೊಂದೆಡೆ ಇದರಿಂದಾಗಿ ಪ್ರಯಾಣಿಕರು ದಿನನಿತ್ಯ ಧೂಳಿನ ಮಜ್ಜನ ಮಾಡುವ ಸ್ಥಿತಿ ನಿರ್ಮಾಣವಾ
ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಿ ಒಪ್ಪಂದ ಮಾಡಿಕೊಳ್ಳದಿದ್ದರೆ, ಇರಾನ್ ಅನ್ನು ವಿದ್ಯುತ್ ಸ್ಥಾವರ ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಸರ್ವನಾಶ ಮಾಡುತ್ತೇವೆ ಎಂದು ಏ.7ರ ರಾತ್ರಿ 8ಗಂಟೆ ETವರೆಗೂ ಗಡುವು ನೀಡಿದ್ದಾ
ಚಿನ್ನ ಬೆಳ್ಳಿ ದರದಲ್ಲಿ ನಿರಂತರವಾಗಿ ಏರಿಳಿತ ಆಗುತ್ತಿದ್ದು, ಈ ವಾರದ ಎರಡು ದಿನವೂ ಬೆಲೆ ಇಳಿಕೆ ದಾಖಲಾಗಿದೆ. ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆ ತೈಲ ಬೆಲೆಗಳು ಏರಿ, ಹಣದುಬ್ಬರದಭೀತಿ ಹೆಚ್ಚಾಗುತ್ತಿದೆ. ಈ ಪರಿಣಾಮದಂದಾಗಿ ಜ
ಕೇರಳದಲ್ಲಿ ಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷ ತನ್ನ ಆಂತರಿಕ ಒಡಕಿನ ನಡುವೆಯೂ ಮುನ್ನುಗ್ಗುತ್ತಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಸಿಪಿಐಎಂ ಮುಂದಾಳತ್ವದ ಎಲ್ಡಿಎಫ್ ನಡುವೆ ಪೈಪೋಟಿ ಎದುರಾಗಿ
ವಿಜಯಪುರ ಜಿಲ್ಲೆಯ ಇಂಡಿ ನಗರದ ಪ್ರಗತಿಪರ ರೈತ ಮಹಿಳೆ ರಾಜಶ್ರೀ ಅನಂತ ಜೈನ ಅವರು ವಿಶ್ವದ ಅತ್ಯಂತ ದುಬಾರಿ ತಳಿ ಎಂದೇ ಖ್ಯಾತಿಯಾದ ಜಪಾನ್ ಮೂಲದ 'ಮಿಯಾಝಕಿ' ಮಾವನ್ನು ಬೆಳೆಯುವ ಮೂಲಕ ಗಮನಸೆಳೆದಿದ್ದಾರೆ. ಕೇವಲ 10 ಗುಂಟೆ ಜಮೀನಿನಲ
ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗ ವ್ಯಾಪ್ತಿಯಲ್ಲಿ ಕವಚ ತಂತ್ರಜ್ಞಾನ ಅಳವಡಿಕೆಯ ಮುಂದುವರೆದ ಭಾಗವಾಗಿ 2ನೇ ಹಂತದಲ್ಲಿ ಸುಮಾರು 456 ಕಿ.ಮೀ ಉದ್ದದ ಮಾರ್ಗದಲ್ಲಿ ಕಾಮಗಾರಿಗೆ ಸಿದ್ದತೆ ನಡೆಯುತ್ತಿದೆ. ಇದರ ಸುರಕ್ಷತೆ ವ್ಯವಸ್ಥೆ
Annamalai Vs DMK : ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಿಜೆಪಿ - ಎಐಎಡಿಎಂಕೆ ಮೈತ್ರಿಕೂಟದ ಸದಸ್ಯ ಪಕ್ಷಗಳ ವಾಕ್ಸಮರ ತಾರಕಕ್ಕೇರುತ್ತಿದೆ. ತ್ರಿಭಾಷಾ ಸೂತ್ರದ ಬಗ್ಗೆ ತಗಾದೆ ತೆಗೆಯುತ್ತಿರುವ ಡಿ
ನಗರ ಪ್ರದೇಶದಲ್ಲಿ ಗೃಹಬಳಕೆಯ ಸಿಲಿಂಡರ್ ಬುಕ್ಮಾಡಿ 40 ರಿಂದ 50 ದಿನವಾದರೂ ಇನ್ನು ಬಂದಿಲ್ಲಎಂಬ ದೂರು ಯಥೇಚ್ಛವಾಗಿದೆ. ಈ ಕಾರಣದಿಂದಲೇ ಗ್ಯಾಸ್ ಏಜೆನ್ಸಿಗಳ ಎದುರು ಗ್ರಾಹಕರು ಸಾಲುಗಟ್ಟಿ ನಿಂತು ವಾಗ್ವಾದ ನಡೆಸುತ್ತಾ ಆಕ್ರ
ಮಳೆಯ ಕೊರತೆಯಿಂದಾಗಿ ಬೋರ್ವೆಲ್ಗಳು ಬತ್ತಿ ಹೋಗಿದ್ದು, ತೇವಾಂಶವಿಲ್ಲದೆ ಬಾಳೆ ಗಿಡಗಳು ಪೋಷಕಾಂಶಗಳ ಕೊರತೆ ಎದುರಿಸುತ್ತಿವೆ. ಫಸಲು ಬರುವ ಹಂತದಲ್ಲಿದ್ದ ಗೊನೆಗಳು ಗಾತ್ರದಲ್ಲಿಚಿಕ್ಕದಾಗಿದ್ದು, ಗುಣಮಟ್ಟದ ಮೇಲೆ ಪ್ರಭಾವ
Multiple Pair Kidney Exchange Transplant Guidelines 2026- ಮೂತ್ರಪಿಂಡ ವೈಫಲ್ಯದ ರೋಗಿಗಳ ನೆರವಿಗಾಗಿ ಇದೀಗ ಕರ್ನಾಟಕ ಸರ್ಕಾರ 'ಬಹು ಜೋಡಿ ಕಿಡ್ನಿ ವಿನಿಮಯ ಕಸಿ ಮಾರ್ಗಸೂಚಿ-2026' ಪ್ರಕಟಿಸಿದೆ. ರಕ್ತದ ಗುಂಪು ಹೊಂದಾಣಿಕೆಯಾಗದಿದ್ದರೂ, ದಾನಿ-ಸ್ವೀಕೃತಿದಾರರ ಮೂರ್
ರಾಜ್ಯದ ವಿಜಯಪುರ ಹಾಗೂ ಚಿಕ್ಕಬಳ್ಳಾಪುರದ 2 ಪ್ರತಿಷ್ಠಿತ ಆಸ್ಪತ್ರೆಗಳಿಗೆ ರೆಫರಲ್ನಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರದ ಶ್ರೀ ಸತ್ಯಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆ ಹಾಗೂ ವಿಜಯಪುರದ ಬಿಎ
ಸಾತಂಕುಲಂ ತಂದೆ-ಮಗನ ಕಸ್ಟಡಿ ಸಾವಿನ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಒಂಬತ್ತು ಮಂದಿ ಪೊಲೀಸ್ ಸಿಬ್ಬಂದಿಗೆ ಮಧುರೈ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಎಲ್ಲಾ ಒಂಬತ್ತು ಆರೋಪಿಗಳಿಗೂ ಮರಣದಂಡನೆ ವಿಧಿಸಿದೆ.
ಮಿಸ್ಟರಿ ಸ್ರಿನ್ನರ್ ಗಳಾದ ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ಅವರೇ ಕೋಲ್ಕತಾ ನೈಟ್ ರೈಡರ್ಸ್ ತಂಡದ ಟ್ರಂಪ್ ಕಾರ್ಡ್ ಬೌಲರ್ ಗಳು. ಅವರಿಬ್ಬರಲ್ಲಿ ಒಬ್ಬರು ತಂಡದಲ್ಲಿದ್ದರೂ ಎದುರಾಳಿ ತಂಡ ನಿರಾಳವಾಗುತ್ತದೆ. ಅಂಥದ್ದರ
ನಟಿ ರಶ್ಮಿಕಾ ಮಂದಣ್ಣಗೆ ಮದುವೆ ಬಳಿಕ ಮೊದಲ ತವರಿನ ಉಡುಗೊರೆ ಸಿಕ್ಕಿದೆ. ಕೊಡಗಿನ ವಿರಾಜಪೇಟೆಯ ಐಷಾರಾಮಿ ಮನೆಯನ್ನು ಅವರ ಅಂತೆ ಮದನ್ ಮಂದಣ್ಣ ಹಾಗೂ ತಾಯಿ ಸುಮನ್ ಮಂದಣ್ಣ ಅವರು ರಶ್ಮಿಕಾ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಟ್ಟ
ಇರಾನ್ ಯುದ್ಧಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡುತ್ತಿರುವ ಹೇಳಿಕೆಗಳು, ಭಾರೀ ಗೊಂದಲವನ್ನು ಸೃಷ್ಟಿಸುತ್ತಿವೆ. ಒಮ್ಮೆ ಇರಾನ್ ಜೊತೆಗೆ ಕದನ ವಿರಾಮ ಒಪ್ಪಂದದ ಬಗ್ಗೆ ಮಾತನಾಡುವ ಟ್ರಂಪ್, ಮತ
ಶೃಂಗೇರಿ ಕಾಂಗ್ರೆಸ್ ಶಾಸಕರಿಗೆ ಸಂಕಷ್ಟ ಎದುರಾಗಿದೆ. 2023 ರ ಚುನಾವಣೆಯ ಅಂಚೆ ಮತಗಳ ಎಣಿಕೆ ಮಾಡಿ ಮತ್ತೊಮ್ಮೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಬಿಜೆಪಿ ಅಭ್ಯರ್ಥಿ ಡಿಎನ್ ಜೀವರಾಜ್ ಸಲ್ಲಿಕೆ ಮಾಡಿದ್
ICC Player Of The Month- ಐಸಿಸಿ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತು ತಂಡದ ಪ್ರಧಾನ ವೇಗಿ ಜಸ್ಪ್ರಿತ್ ಬುಮ್ರಾ ಮಾರ್ಚ್ನ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶಿತಗೊಂಡಿರುವ ಶಾರ್ಟ್
ಶರಣ್ಯ ಅವರು ಒಂದು ದಿನ ಧಾರಾಕಾರ ಮಳೆಯ ನಡುವೆ ಊಟವಿಲ್ಲದೆ, ಕೇವಲ ನೀರು ಸೇವಿಸುತ್ತಾ ಕಾಲ ಕಳೆದಿದ್ದಾರೆ. ಕಾಡಿನಲ್ಲಿ ಸಿಲುಕಿದ್ದ ಈ ಹುಡುಗಿ ಬಹಳ ಧೈರ್ಯವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ನಿನ್ನೆ ಸಂಜೆಯೇ ಈಕೆಯ ಪತ್ತೆಯಾ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಕುರಿತು ಎರಡು ಪ್ರತಿಷ್ಠಿತ ಸಮೀಕ್ಷೆ ಹೊರಬಿದ್ದಿವೆ. ಭಾರತದ ಅತ್ಯಂತ ಕುತೂಹಲಕಾರಿ ರಾಜಕೀಯ ಸಮರಕ್ಕೆ ಸಾಕ್ಷಿಯಾಗಲಿದೆ ಎಂದು ಮ್ಯಾಟ್ರೈಜ್ ಮತ್ತು ಚಾಣಕ್ಯ ಸ್ಟ್ರಾಟಜೀಸ್ ಸಮೀಕ್ಷೆಗಳು ಹೇ
ಬಿಜೆಪಿಯವರ ದುರಾಡಳಿತ ಹಾಗೂ ಸುಳ್ಳು ಅಪಪ್ರಚಾರವನ್ನು ಉಪ ಚುನಾವಣೆಯಲ್ಲಿ ಸೋಲಿಸುವ ಮೂಲಕ ಹೊಸ ಸಂದೇಶ ನೀಡಬೇಕಿದೆ. ದ್ವೇಷ ರಾಜಕಾರಣ, ಕೋಮುವಾದದ ವಿರುದ್ಧ ಜಿಲ್ಲೆಯ ಜನರು ಮತ ಚಲಾವಣೆ ಮಾಡಬೇಕಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥ
Mumbai Indians Vs Rajasthan Royals Match Preview- ಐಪಿಎಲ್ ನ ಉದ್ಘಾಟನಾ ಸೀಸನ್ ನ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ಮತ್ತು ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ನಡುವಿನ ಹೈವೋಲ್ಟೇಜ್ ಪಂದ್ಯ ಏಪ್ರಿಲ್ 7ರಂದು ಗುವಾಹಟಿಯಲ್ಲಿ ನಡೆಯಲಿದೆ. ಯುವ ಬ್ಯಾಟರ್
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ವಿಧಾನಸಭೆ ಆವರಣದಲ್ಲಿ ಇಂದು (ಏ.6-ಸೋಮವಾರ) ಭಾರೀ ಭದ್ರತಾ ವೈಫಲ್ಯ ಕಂಡುಬಂದಿದ್ದು, ಟಾಟಾ ಸಿಯಾರಾ ಕಾರಿನಲ್ಲಿ ವೇಗವಾಗಿ ಬಂದ ಮುಸುಕುಧಾರಿ ವ್ಯಕ್ತಿಯೋರ್ವ, ಗೇಟ್ ನಂ.2ರ ಒಳಗೆ ನುಗ್ಗಿ ಸ್ಪೀಕರ್
ನನ್ನ ಪತಿಗೆ ನನಗಿಂತ 21 ವರ್ಷ ಹೆಚ್ಚು ವಯಸ್ಸಾಗಿದೆ. ನಾನು ಆತನ ಜತೆ ಬಾಳಲಾರೆ ಎಂದ ಯುವತಿಗೆ ಇಷ್ಟ ಪಟ್ಟವರ ಜತೆ ಬದುಕಲು ಮಧ್ಯಪ್ರದೇಶ ಹೈಕೋರ್ಟ್ ಅವಕಾಶ ನೀಡಿದೆ. ಗಂಡ ಹಾಕಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆ ನಡೆಸ
Karnataka By Election : ಕಾಂಗ್ರೆಸ್ ಕುಟುಂಬ ರಾಜಕಾರಣ ಪೋಷಿಸಿಕೊಳ್ಳುತ್ತಿದೆ. ಗಾಂಧಿ ಕುಟುಂಬದಲ್ಲಿ ಇನ್ನೊಂದು ಕುಡಿ ರಾಜಕೀಯ ಪ್ರವೇಶ ಮಾಡಲು ಸಜ್ಜಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದ್ದಾರೆ. ದಾವಣಗೆರೆಯಲ್
SIP ಬಹುಶ: ಈ ಹೆಸರು ಕೇಳದವರಿಲ್ಲ. ಈಗಂತೂ ಎಲ್ಲರೂ ಹಣಕಾಸು ತಜ್ಞರಾಗಿದ್ದು, SIP, ಮ್ಯಚ್ಯುವಲ್ ಫಂಡ್ ಬಗ್ಗೆ ಪುಂಖಾನುಪುಂಖವಾಗಿ ಲೆಕ್ಚರ್ ಕೊಡಬಲ್ಲವರಾಗಿದ್ದಾರೆ. ಆದರೆ ಈ ಆಧುನಿಕ ಹಣಕಾಸು ಯೋಜನೆಗಳು ಯಾವಾಗ ಬೇಕಾದರೂ ಕೈಕೊಡಬಹ
ಹಳೇ ಹುಬ್ಬಳ್ಳಿಯ ಲವ್ ಜಿಹಾದ್ ಆರೋಪ ಪ್ರಕರಣ ದಿನದಿಂದ ದಿನಕ್ಕೆ ದೊಡ್ಡ ಸದ್ದು ಮಾಡುತ್ತಿದೆ. ಪ್ರಕರಣದ ಆರೋಪಿ ಸಮೀರ್ ಮುಲ್ಲಾ ವಿರುದ್ಧ ಹೊಸ ಹೊಸ ಆರೋಪಗಳು ಕೇಳಿ ಬರುತ್ತಿವೆ. ಸಂತ್ರಸ್ತ ಯುವತಿ ಈಗಾಗಲೇ 2 ವಿಡಿಯೋ ಬಿಡುಗಡೆ
Devdutt Padikkal On RCB Strategy- ಈ ಹಿಂದೆಲ್ಲಾ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯದ ಮೊದಲ ಎಸೆತದಿಂದಲೇ ಬ್ಯಾಟರ್ ಗಳು ದೊಡ್ಡ ಹೊಡೆತಗಳಿಗೆ ಪ್ರಯತ್ನಿಸಬಹುದಾಗಿತ್ತು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಕಳೆದೆರಡು ಸೀಸನ್ ಗಳಿಂದ ಪಿಚ್ ಆರಂಭ
ಮೆಣಸಿನಕಾಯಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಹೊಂದಿರುವ ಬ್ಯಾಡಗಿಯಲ್ಲಿ ಮಹಿಳೆಯರಿಗಾಗಿ ಶೌಚಾಲಯವೇ ಇಲ್ಲದ, ಪರಿಸ್ಥಿತಿ ಎದುರಾಗಿದ್ದು, ಮಹಿಳಾ ಶೌಚಾಲಯ ರಹಿತ ಪಟ್ಟಣ ಎಂಬ ಹಣೆಪಟ್ಟಿ ಕಟ್ಟಿಕೊಂಡಿದೆ. ಕೇಂದ್ರ ಹಾ
ಬಾಗಲಕೋಟೆಗೆ ಸಿದ್ದರಾಮಯ್ಯ 4 ರಿಂದ 5 ಬಾರಿ ಭೇಟಿ ನೀಡಿದ್ದಾರೆ. ಇದು ಸೋಲಿನ ಸೂಚಕ ಎಂದು ಬಿಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತಾಗಿ ಅವರು ಮಾತನಾಡಿ, ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಬಿಜೆಪಿ
ಇಸ್ರೇಲ್ ಹಾಗೂ ಅಮೆರಿಕಾ ನಡೆಸಿದ ದಾಳಿಯಲ್ಲಿ ಇರಾನ್ ನ ಮತ್ತೊಬ್ಬ ಹಿರಿಯ ಅಧಿಕಾರಿ ಸಾವನ್ನಪ್ಪಿದ್ದು, IRGCಯ ಗುಪ್ತಚರ ಮುಖ್ಯಸ್ಥ ಹಾಗೂ ಇರಾನ್ ಇಂಟಲ್ ನ ಮಾಸ್ಟರ್ ಮೈಂಡ್ ಆಗಿರುವ ಮೇಜರ್ ಜನರಲ್ ಸಯ್ಯದ್ ಮಜೀದ್ ಖಾದೇಮಿ ಹ
ಕೊಡಗು ಜಿಲ್ಲೆಯ ಮಡಿಕೇರಿಯ ತಡೆಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಶರಣ್ಯ ಎಂಬ ಯುವತಿ ನಾಪತ್ತೆಯಾಗಿದ್ದರು. ಅರಣ್ಯ ಇಲಾಖೆ, ನಕ್ಸಲ್ ನಿಗ್ರಹ ದಳ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿದ್ದರು. ಶೋಧ ಕಾರ್ಯದ

35 C