ಪಶ್ಚಿಮ ಬಂಗಾಳದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಭಾರತೀಯ ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ 63 ಲಕ್ಷ ಮತದಾರರ ಹೆಸ
ಗೊರಕೆಯಿದ್ರೆ ಹೃದಯಾಘಾತ ರಿಸ್ಕ್ ಜಾಸ್ತಿನಾ? Dr. Shama Shetty
ಶಿವಮೊಗ್ಗ ಘಾಟ್ ಸಮೀಪ ರಾಜ್ಯದ ಪ್ರತಿಷ್ಠಿತ ಸಾರಿಗೆ ಸಂಸ್ಥೆಯಾದ ದುರ್ಗಾಂಬ ಟ್ರಾವೆಲ್ಸ್ನ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್ ಸುಟ್ಟು ಕರಕಲಾಗಿದ್ದು, ಎಲ್ಲಾ 20 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಇನ್ನು ಇಂಜಿನ್
ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಇಂದು ಸ್ಪೋಟ ಸಂಭವಿಸಿದೆ. ಉತ್ಪಾದನಾ ಘಟಕದ ಪಕ್ಕದ ಭತ್ತದ ಗದ್ದೆಗಳಲ್ಲಿ ಕನಿಷ್ಠ 15 ಮೃತ ದೇಹಗಳು ಪತ್ತೆಯಾಗಿವೆ. ಡ್ರೋನ್ ಮೂಲಕ ಶೋಧ
Israel And US attack on Iran : ಇರಾನ್ ವಿರುದ್ದ ಇಸ್ರೇಲ್ ಮತ್ತು ಅಮೆರಿಕಾದ ದಾಳಿ ತೀವ್ರಗೊಳ್ಳುತ್ತಿದೆ. ಇದಕ್ಕೆ ಕೌಂಟರ್ ಕೊಡುತ್ತಿರುವ ಇರಾನ್, ಮಧ್ಯಪ್ರಾಚ್ಯ ರಾಷ್ಟ್ರಗಳ ಹಲವು ಅಮೆರಿಕಾದ ನೆಲೆಗಳ ಮೇಲೆ ದಾಳಿಯನ್ನು ನಡೆಸುತ್ತಿದೆ. ಕತಾರ್,
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ವಿದ್ಯಾರ್ಥಿಗಳು ನಾನಾ ಕನಸುಗಳನ್ನು ಹೊತ್ತು ಪರೀಕ್ಷೆ ಬರೆಯುತ್ತಿದ್ದಾರೆ. ಚೆನ್ನಾಗಿ ಪರೀಕ್ಷೆ ಬರೆಯಬೇಕೆಂಬ ಉತ್ಸಾಹದಲ್ಲಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದ
ತಮ್ಮದೇ ಆದ ಸೂರೊಂದನ್ನು ಹೊಂದುವುದು ಎಲ್ಲರ ಆಸೆ. ಆದರೆ ರಾಜ್ಯದಲ್ಲಿ 37.48 ಲಕ್ಷ ಜನರಿಗೆ ಸ್ವಂತದೊಂದು ಸೂರು ಇಲ್ಲ ಹಾಗೂ ನಿವೇಶನವೂ ಇಲ್ಲವಾಗಿದೆ. ಮನೆ ಇಲ್ಲದವರಿಗೆ ಮನೆ ನೀಡಲು ರಾಜ್ಯ ಸರ್ಕಾರದಲ್ಲಿ ಹಲವು ಯೋಜನೆಗಳು ಇವೆ. ಆದರೆ
ಕರ್ನಾಟಕದಲ್ಲಿ ಮಾರ್ಚ್ನಲ್ಲಿ ವಾತಾಂತ್ಯ ಸೇರಿ 10 ದಿನ ಬ್ಯಾಂಕ್ ರಜೆ ಇದೆ. ಯುಗಾದಿ, ರಂಜಾನ್, ಹೋಳಿ, ರಾಮನವಮಿ, ಮಾಹಾವೀರ ಜಯಂತಿ ಹಬ್ಬಗಳಿವೆ. ಇನ್ನು 2 ಬಾರಿ ಸರಣಿ ರಜೆಗೆ ಅವಕಾಶ ಇದೆ. ಇನ್ನೂ ಹೋಳಿಗೆ ಸರ್ಕಾರಿ ವಲಯ ರಜೆ ನೀಡಿಲ್ಲ
ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ಅವರು 17 ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್ ಮತ್ತೊಂದು ದಾಖಲೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಅಂತಿಮ ಹಂತದ ಸಿದ್ದತೆಗಳು ನಡೆಯುತ್ತಿವೆ. ವಿವಿಧ ಇಲಾಖೆಗಳ ಸಚಿವ
ಭೋಜನಕೂಟ ಸೇರಿದ ಶಾಸಕರು ನಾಯಕತ್ವದ ವಿಚಾರದಲ್ಲಿ ಸ್ಪಷ್ಟನೆ ಕೇಳಿದ್ದಾರೆ ಎಂದಾಗ, ನಾನು ಊರಲ್ಲಿ ಇರಲಿಲ್ಲ. ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಅವರು ಯಾವ ತೀರ್ಮಾನ ಕೈಗೊಂಡಿದ್ದಾರೆ, ಯಾವ ಹೇಳಿಕೆ ಕೊಟ್ಟಿದ್ದಾರೆ ಎಂಬುದೂ ಗೊತ್ತಿಲ
ಮಾರ್ಚ್ 3 ರಂದು ಅಪರಾಹ್ನ ಚಂದ್ರಗ್ರಹಣ ಸಂಭವಿಸಲಿದೆ. ತಿರುಪತಿ ತಿರುಮಲ, ಶ್ರೀಶೈಲ, ಕಣಿಪಾಕಂ, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಸೇರಿದಂತೆ ನಾಡಿನ ಪ್ರಮುಖ ದೇಗುಲಗಳ ದರ್ಶನ ಸಮಯ ಹಾಗೂ ಸೇವೆಯಲ್ಲಿ ವ್ಯತ್ಯಾಸವಾಗಲಿದೆ. ಸಮಯದ
ಮೈಸೂರು ಸಿಲ್ಕ್ ನೂಲು ತಯಾರಿಕಾ ಘಟಕದ ಜಾಗ ಕೊಟ್ಟು ಆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ನೌಕರರು ವಿರೋಧೀಸಿದ್ದಾರೆ. ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರೀಂದ ಯೋಜನೆಗೆ
Ranji Trophy Final : ದೇಶೀಯ ಕ್ರಿಕೆಟಿನ ಪ್ರತಿಷ್ಠಿತ ರಣಜಿ ಪ್ರಶಸ್ತಿಯನ್ನು ಜಮ್ಮು ಕಾಶ್ಮೀರ ಗೆದ್ದುಕೊಂಡಿದೆ. ಹುಬ್ಬಳ್ಳಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ, ಕರ್ನಾಟಕವನ್ನು ಹಿಂದಿಕ್ಕಿ, ಮ
ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ನಡುವಿನ ಯುದ್ಧ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಪಾಕಿಸ್ತಾನದ ಸೇನಾ ಕಾರ್ಯಾಚರಣೆಯಲ್ಲಿ 300 ಕ್ಕೂ ಅಧಿಕ ತಾಲಿಬಾನಿಗಳನ್ನು ಹತ್ಯೆ ಮಾಡಲಾಗಿದೆ ಎಂದ ಪಾಕ್ ಸೇನೆ ಹೇಳಿಕೊಂಡಿದೆ. ಈ ನಡುವ
ಇರಾನ್ ರಾಜಧಾನಿ ಟೆಹರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿ ಸಂಘರ್ಷ ಹುಟ್ಟು ಹಾಕಿದೆ. ಇರಾನ್ನ ಸರ್ವೋಚ್ಚ ನಾಯಕ ಮತ್ತು ಅಧ್ಯಕ್ಷರ ಭವನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಟೆಹರಾನ್ ನಗರದಲ್ಲಿ ಸರಣಿ ಸ್ಫೋಟಗಳು
Annamalai Vs Prakash Raj : ಇತ್ತೀಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶೇಷ ಸಾಧನೆಯನ್ನು ಮಾಡಿದ್ದರು. ಇನ್ಸ್ಟಾಗ್ರಾಂನಲ್ಲಿ ನೂರು ಮಿಲಿಯನ್ ಫಾಲೋವರ್ಸ್ ಅನ್ನು ಹೊಂದಿರುವ ವಿಶ್ವದ ಮೊದಲ ನಾಯಕರಾಗಿ ಹೊರಹೊಮ್ಮಿದ್ದರು. ಇದನ್ನು, ಬಿಜೆಪಿ
ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಸರಕಾರದ ಗಮನ ಸೆಳೆಯಲು ಏಪ್ರಿಲ್ 5 ಮತ್ತು 6 ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ತಿಳಿಸಿದ್ದಾರೆ. ಹೊಸನ
ರಾಜ್ಯದಲ್ಲಿ ಮತ್ತೆ ಮತ್ತೆ ದಲಿತ ಸಿಎಂ ಚರ್ಚೆ ಮುನ್ನೆಲೆಗೆ ಬರುತ್ತಿದೆ. ಯಾವಾಗ ನಾಯಕತ್ವ ಬದಲಾವಣೆ ಚರ್ಚೆ ಆರಂಭಗೊಳ್ಳುತ್ತೋ ಅದೇ ಸಂದರ್ಭದಲ್ಲಿ ದಲಿತ ಸಿಎಂ ಚರ್ಚೆಯೂ ಶುರುವಾಗುತ್ತದೆ. ದಲಿತ ಸಿಎಂ ರೇಸ್ ನಲ್ಲಿ ಹಲವು ಜನರು
Pak Semi Final entry calculation : ನ್ಯೂಜಿಲ್ಯಾಂಡ್ ವಿರುದ್ದ ಇಂಗ್ಲೆಂಡ್ ಗೆದ್ದ ನಂತರ, ಪಾಕಿಸ್ತಾನದ ಸೆಮಿಫೈನಲ್ ಆಸೆ ಇನ್ನೂ ಜೀವಂತವಾಗಿದೆ. ಶನಿವಾರ ನಡೆಯುವ ಶ್ರೀಲಂಕಾ ವಿರುದ್ದದ ಪಂದ್ಯ ಪಾಕಿಸ್ತಾನಕ್ಕೆ ನಿರ್ಣಾಯಕವಾಗಲಿದೆ. ಶ್ರೀಲಂಕಾ ವಿರ
ಪಾಕಿಸ್ತಾನ ಹಾಗೂ ಅಘ್ಫಾನಿಸ್ತಾನದ ನಡುವಿನ ಯುದ್ಧದ ಸಂದರ್ಭದಲ್ಲೇ ಪಾಕಿಸ್ತಾನದ ನಾಯಕತ್ವವನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಗಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ಅಮೆರಿಕಾ ಪಾಕಿಸ್ತಾನದ ಜೊತೆಗೆ ನಿಲ್ಲಲಿದೆ ಎಂ
Who Is Next CM In BJP - JDS Alliance : ನನ್ನ ಮಗ ಮುಖ್ಯಮಂತ್ರಿ ಆಗಲು ಸಂಖ್ಯಾಬಲ ಬೇಕಲ್ಲವೇ? ಅದೇನಿದ್ದರೂ, ಎಲ್ಲವೂ ಮೈತ್ರಿಕೂಟದ ತೀರ್ಮಾನ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ್ರು, ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಯ್ಕೆಯ ವಿಚಾರದಲ್ಲಿ
ತಿಂಗಳಾಂತ್ಯದಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ ಆಗುವ ಮೂಲಕ ಚಿನ್ನಾಭರಣ ಪ್ರಿಯರಿಗೆ ನಿರಾಸೆ ಮೂಡಿಸಿದೆ. ಅಮೆರಿಕ-ಿರಾನ್ ಮಾತುಕತೆಗಳು, ಜಾಗತಿಕ ಮಾರುಕಟ್ಟೆಗಳ ಏರಿಳಿತದ ಪ್ರಭಾವದಿಂದ ಚಿನ್ನದ ಬೆಲೆ ಏರಿಕೆಯಾಗಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶನಿವಾರದಿಂದ ಪರೀಕ್ಷೆ ಆರಂಭಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಕೆ ಮಾಡಿದ್ದಾರೆ. ವಿದ್ಯಾ
ಬೆಂಗಳೂರಿಲ್ಲಿ ಹೊಗೆ ಸೂಸುವ ವಾಹನಗಳಿಂದ ವಾಯು ಮಾಲಿನ್ಯ ತೀವ್ರಗೊಂಡಿದೆ. ನಗರಕ್ಕೆ ಹೊಗೆ ಸೂಸುವ ವಾಹನಗಳು ಅಪಾಯಕಾರಿಯಾಗಿ ಪರಿಣಮಿಸಿದೆ. ಹಳೆಯ ಮತ್ತು ಹೆಚ್ಚು ಮಾಲಿನ್ಯ ಉಂಟು ಮಾಡುವ ವಾಹನಗಳ ನಿಯಂತ್ರಣಕ್ಕೆ ಸಾರಿಗೆ ಇಲಾಖೆ
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ರಾಧಾ ಭಗವತಿ - ರಾನವ್ ಗೌಡ
ಮಹಿಳೆಯರ ಸಬಲೀಕರಣಕ್ಕಾಗಿ ಸರಕಾರ ಆರಂಭಿಸಿರುವ ಯೋಜನೆ ಗೃಹಲಕ್ಷ್ಮೀ, ಮನೆಮನೆಯನ್ನು ಬೆಳಗುತ್ತಿರುವ, ಮಹಿಳೆಯರಿಗೆ ಉದ್ಯಮಿಗಳಾಗಲು ಸಹಕರಿಸುತ್ತಿರುವ ಈ ಯೋಜನೆ ಈಗ ಊರಿನ ದೇವಸ್ಥಾನ ನಿರ್ಮಾಣಕ್ಕೂ ಸಹಕಾರಿಯಾಗುತ್ತಿದೆ.
ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಸಂಘಟನೆಗಳ ಚಟುವಟಿಕೆ ಬೇರೂರುತ್ತಿರುವ ಹಿನ್ನೆಲೆಯಲ್ಲಿ ದೀರ್ಘಕಾಲಿಕ ಕ್ರಮಗಳತ್ತ ಚಿತ್ತ ಹರಿಸಿರ
ಉಡುಪಿ ಜಿಲ್ಲೆಯು ಪಿಯುಸಿ ಫಲಿತಾಂಶದಲ್ಲಿ ಗರಿಷ್ಠ ಉತ್ತೀರ್ಣರಾದವರ ಜಿಲ್ಲೆಗಳಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಈ ಬಾರಿಯೂ ಇದೇ ಸ್ಥಾನ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದೆ.
ಕೋಲಾರ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇಪಾಳದ ರಾಜಧಾನಿ ಕಾಠ್ಮಾಂಡುವಿಗೆ ಪ್ರಯಾಣ ಬೆಳೆಸಿದ್ದ ಪ್ರಯಾಣಿಕರು ಎರಡು ದಿನಗಳಿಂದ ಕಾಠ್ಮಾಂಡುವಿನಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ ವಿಮಾನದಲ್ಲೇ
ಮದುವೆ ಭರವಸೆ ನೀಡಿ ವಂಚನೆ ಎಸಗಿದ ಕೇಸ್ಗಳಲ್ಲಿ ಬಂಧನ ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಜತೆಗೆ ಎಫ್ಐಆರ್ ರದ್ದುಗೊಳಿಸಲು ಸೂಚನೆ ನೀಡಿದೆ. ಪ್ರಕರಣ ಹೆಚ್ಚಳ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ
HC Balakrishna Birthday Party- ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರದ ಬಗ್ಗೆ ಹೈಕಮಾಂಡ್ ಮೌನವಾಗಿರುವುದರಿಂದ ಇದೀಗ ಬಣ ರಾಜಕೀಯ ಚುರುಕುಗೊಂಡಿದೆ. ಒಂದು ಬಣದ ಶಾಸಕರ ಗುಂಪು ವಿದೇಶ ಪ್ರವಾಸ ಹೋದದ್ದಕ್ಕೆ ತಿರುಗೇಟು ನೀಡಲು ಡಿಕೆ ಶಿವಕುಮಾರ್
ಚೆನ್ನೈನಲ್ಲಿ ಜಿಂಬಾಬ್ನೆಯನ್ನು ಭರ್ಜರಿಯಾಗಿ 72 ರನ್ ಗಳಿಂದ ಪರಾಭವಗೊಳಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಭಾರತ ತಂಡ ಇದೀಗ ಕೋಲ್ಕತಾದ ಈಡನ್ ಗಾರ್ಡನ್ಸ್ ಪಿಚ್ ನಲ್ಲಿ ವೆಸ್ಟ್ ಇಂಡೀಸ್ ಸವಾಲನ್ನು ಎದುರಿಸಲು ಸಿದ್ಧವಾಗಿ
ವಾಟ್ಸ್ಆಪ್ ಅಥವಾ ಬೇರೆ ಮೆಸೇಜಿಂಗ್ ಆಪ್ಗಳನ್ನು ಬಳಸುತ್ತಿದ್ದರೆ ಮಾರ್ಚ್ 1 ರಿಂದ ಹೊಸ ನಿಯಮ ಜಾರಿಯಾಗುತ್ತಿದೆ. ಸಿಮ್ ಬೈಂಡಿಂಗ್ ನಿಯಮವು ಭಾರತದ ಡಿಜಿಟಲ್ ಸುರಕ್ಷತೆಯ ನಿಟ್ಟಿನಲ್ಲಿ ಒಂದು ಬಹುದೊಡ್ಡ ಹಾಗೂ ಐತಿಹಾಸಿಕ
ಕರ್ನಾಟಕ ಬಹುನಿರೀಕ್ಷಿತ ಹೊಸ ರೈಲು ಯೋಜನೆಯಾದ ತುಮಕೂರು ಚಿತ್ರದುರ್ಗ ದಾವಣಗೆರೆ ನೇರ ರೈಲು ಮಾರ್ಗವು ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳಲ್ಲಿದೆ ಎಂದು ವಿ ಸೋಮಣ್ಣ ತಿಳಿಸಿದರು. ಮಾರ್ಗದ ಕಾಮಗಾರಿ ಪರಿಶೀಲನೆ ನಡೆಸಿದ ರೈಲ
ಶಿಕ್ಷಕರೊಬ್ಬರಿಗೆ ಜೀವಾವಧಿ ವಿಧಿಸಿ ಗಂಗಾವತಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಅಂಗವಿಕ ಮಹಿಳೆಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿರುವುದು ತನಿಖೆಯಲ್ಲಿ ದೃಢವಾಗಿದೆ. ಈ ಹಿನ್ನೆಲೆ ಗಂಗಾವತ
Jammu Kashmir Speedster Auqib Nabi- ಮಧ್ಯಪ್ರದೇಶದ ವಿರುದ್ಧ ರಣಜಿ ಪಂದ್ಯದಲ್ಲಿ 12 ವಿಕೆಟ್! ಬಂಗಾಳ ವಿರುದ್ಧ ರಣಜಿ ಸೆಮಿಫೈನಲ್ ನಲ್ಲಿ 9 ವಿಕೆಟ್! ಇದೀಗ ಹುಬ್ಬಳ್ಳಿಯಲ್ಲಿ ಕರ್ನಾಟಕ ವಿರುದ್ಧ ರಣಜಿ ಫೈನಲ್ ನಲ್ಲಿ 5 ವಿಕೆಟ್! ಇದು ಜಮ್ಮು ಕಾಶ್ಮೀರದ ಯು
ಮನೆ ಕೆಲಸ ಮಾಡುವ ಕಾರ್ಮಿಕರು, ವಿಧವೆಯರು ಹಾಗೂ ವಿಶೇಷ ಚೇತನರ ಪರವಾಗಿ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಹಿತಿಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಕೋಟ್ಯಂತರ ಸಂಖ್ಯ
Diabetes and Bp :ಬಿಪಿ ಹಾಗೂ ಶುಗರ್ ಎರಡೂ ಇದ್ರೆ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? Dr Shankar
Actor Vijay Wife Divorse : ಮುಂಬರುವ ತಮಿಳುನಾಡು ಚುನಾವಣೆಗೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿರುವ ನಟ ಕಮ್ ರಾಜಕಾರಣಿ ವಿಜಯ್’ಗೆ ವೈಯಕ್ತಿಕ ಸಂಕಷ್ಟ ಎದುರಾಗಿದೆ. ಅವರ ಪತ್ನಿ ಸಂಗೀತಾ, ಚೆಂಗಲ್ಪಟ್ಟು ಕೋರ್ಟಿನಲ್ಲಿ ವಿಚ್ಚೇದನಕ್ಕೆ ಅರ್ಜಿ ಸ
Arvind Kejriwal Free from Liquor Case : ಕೇಂದ್ರ ತನಿಖಾ ದಳವು ದಾಖಲಿಸಿದ್ದ ಕರಪ್ಷನ್ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರರನ್ನು ದೆಹಲಿಯ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಿಬಿಐ ತಾನು ದಾಖಲಿಸಿದ
Shrinath Bhalle Column-ದಾಸರೆಂದರೆ ಪುರಂದರ ದಾಸರಯ್ಯ ಎಂದು ಹೇಳಿದ್ದು ಸುಮ್ಮನೇ ಅಲ್ಲ. ಕನ್ನಡ ಸಾಹಿತ್ಯಕ್ಕೆ, ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ಅವರ ಕೊಡುಗೆಯೇ ಅಂಥದ್ದು. ಶ್ರೀಕೃಷ್ಣನ ಬಾಲಲೀಲೆಗಳನ್ನು ಕಣ್ಣಿಗೆ ಕಟ್ಟಿಕೊಡುವಂತೆ ರಚಿಸ
ಐಪಿಎಸ್ ಅಧಿಕಾರಿ ಆಗೋದು ಹಲವರ ಕನಸು ಆದರೆ ಎಲ್ಲರೂ ಈ ಗುರಿಯನ್ನು ತಲುಪುವುದು ಅಷ್ಟು ಸುಲಭದ ಮಾತಲ್ಲ.ಇದಕ್ಕೆ ಸಾಕಷ್ಟು ಪರಿಶ್ರಮ, ಸಹನೆ, ಸಾಧನೆ ಹಾಗೂ ದಕ್ಷತೆ ಎಂಬುದು ಮುಖ್ಯ. ಅದರಲ್ಲೂ ಐಪಿಎಸ್ ಅಧಿಕಾರಿಯಾದ ಮೇಲೆ ಅತ್ಯಂತ
ಐಸಿಸಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಡಕ್ ಔಟ್ ಆಗುವ ಮೂಲಕ ತೀವ್ರ ನಿರಾಸೆ ಮೂಡಿಸಿದ್ದ ಭಾರತದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲೂ ರನ್ ಗಳಿಸುವಲ್ಲಿ ವಿಫಲರಾಗಿದ್ದರು. ಇದೀಗ ಜಿಂಬ
ರಾಜ್ಯದಲ್ಲಿ 2-3 ದಿನ ಸುರಿದ ಮಳೆಗೆ ಬ್ರೇಕ್ ಬಿದ್ದಿದ್ದು, ಇನ್ನೊಂದು ವಾರ ಬಿಸಿಲಿನ ಪ್ರಮಾಣ ಹೆಚ್ಚಾಗಲಿದೆ. ಮಾರ್ಚ್ ಅಂತ್ಯದಲ್ಲಿ ಪೂರ್ವ ಮುಂಗಾರು ಮಳೆ ಆರಂಭ ಆಗಲಿದೆ.
ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಾಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾ
ನಟಿ ತನಿಷಾ ಕುಪ್ಪಂಡ ಜೊತೆ ಬುಡಕಟ್ಟು ಜನರ ಸಂಪ್ರದಾಯ ಕುಣಿತ ಹಾಕಿದ ರಮೋಲಾ
ಸಿಎಂ ಸಿದ್ದರಾಮಯ್ಯ ಅವರು ಅಹಿಂದ ಸಮುದಾಯದ ಪ್ರಶ್ನಾತೀತ ನಾಯಕರಾಗಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಬಳಿಕ ಅಹಿಂದ ವರ್ಗಕ್ಕೆ ಯಾರು ನಾಯಕತ್ವ ನೀಡುತ್ತಾರೆ ಎಂಬ ಪ್ರಶ್ನೆ ಸಹಜವಾಗಿ ಉದ್ಭವವಾಗಿತ್ತು. ಆದರೆ ಹಿರಿಯ ಸಚಿವ ಸತೀಶ
ಬಾಲಕಿಯ ಜೊತೆಗಿನ ಅನುಚಿತ ವರ್ತನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ನಾಪತ್ತೆಯಾಗಿದ್ದಾರೆ. ಉತ್ತರ ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ದೇವಮಾನವನ ಎನ್ನಿಸಿಕೊಂಡಿರುವ 26 ವರ್ಷದ ಈ ಯುವಕನ ಹಿನ್ನೆಲೆ ಏನು? ಇಷ
ಕೋಲ್ಕತ್ತಾ: ಶುಕ್ರವಾರ ಮಧ್ಯಾಹ್ನದ ವೇಳೆಗೆ ಕೋಲ್ಕತ್ತಾ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭೂಕಂಪನದ ಅನುಭವ ಉಂಟಾಗಿದ್ದು, ಜನ ಭಯಭೀತರಾದರು. ಭೂಕಂಪನದ ತೀವ್ರತೆ ರಿಕ್ಟರ್ ಮಾಪನದಲ್ಲಿ 5.0 ಮ್ಯಾಗ್ನಿಟ್ಯೂಡ್ ದಾಖಲಾಗಿದ್ದು, ಕೆಲ ಸ
ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ನಡುವೆ ಮತ್ತೆ ಗಡಿ ಸಂಘರ್ಷ ತೀವ್ರ ಸ್ವರೂಪ ಪಡೆದಿದ್ದು, ಈಗಾಗಲೇ ತಾಲಿಬಾನಿಗಳ ವಿರುದ್ದ ಓಪನ್ ವಾರ್ ಮಾಡುತ್ತೇವೆ ಎಂದು ಪಾಕ್ ಘೋಷಿಸಿದೆ. ಈ ನಡುವೆ ವೈಮಾನಿಕ ದಾಳಿಗೆಂದು ಅಫ್ಘಾನ್ ವಾಯ
ಸಂಘಕ್ಕೆ ನೂರು ವರ್ಷ : ರಾಷ್ಟ್ರೀಯ ಸ್ವಯಂಸೇವಕ ಸಂಘವು ಶತಮಾನೋತ್ಸವವನ್ನು ಆಚರಿಸುತಿದೆ. ಶತಮಾನದ ದೇಶದ ಸೇವೆಯ ಈ ಸಂದರ್ಭದಲ್ಲಿ ಪಂಚ ಪರಿವರ್ತನೆಯ ಭಾಗವಾಗಿ ಐದು ಬದಲಾವಣೆಗಳ ಸಂಕಲ್ಪವನ್ನು ಮಾಡಲಾಗಿದೆ. ಸಾಮಾಜಿಕ ಸಾಮರಸ್ಯ ಮು
ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ , ದೊಡ್ಡ ಬೆಳವಣಿಗೆ ಆಗಿದ್ದು, ಡಿಎಂಕೆ ಪಕ್ಷಕ್ಕೆ ಹೊಸ ಬಲ ದೊರೆತಿದೆ. ತಮಿಳುನಾಡಿನಲ್ಲಿ 3 ಬಾರಿ ಸಿಎಂ ಆಗಿದ್ದ ಪನ್ನೀರ್ಸೆಲ್ವಂ ಆಡಳಿತ ಪಕ್ಷವಾದ ಡಿಎಂಕೆಗೆ ಸೇರುವ ಮೂಲ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇತ್ತೀಚೆಗಷ್ಟೇ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದ ಶಾಸಕರು ಫಾರಿನ್ ಟ್ರಿಪ್ ನೆಪದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರು. ಸದ್ಯ
ʻಕರ್ಣʼ ಧಾರಾವಾಹಿ ನಟಿ ಭವ್ಯಾ ಗೌಡ ಬರ್ತ್ಡೇ ಸೆಲೆಬ್ರೇಷನ್ ಬಲು ಜೋರು
ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ಬಯಸುವ ಭಾರತೀಯ ವಿದ್ಯಾರ್ಥಿಗಳಿಗೆ ಮೊದಲು ತಲೆಗೆ ಬರುವುದು ಯುಎಸ್, ಕೆನಡಾ, ಆಸ್ಟ್ರೇಲಿಯಾ, ಯುಕೆಯಂತಹ ಸಂಪ್ರದಾಯಿಕ ತಾಣಗಳು. ಅದರಲ್ಲೂ ಅಮೆರಿಕ ಎಂದರೆ, ಹೆಚ್ಚಿನ ಒಲವು. ಆದರೆ, ಇತ್ತೀಚಿನ
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಟೀಂ ಇಂಡಿಯಾದ ಆಲ್ರೌಂಡರ್ ರಿಂಕು ಸಿಂಗ್ ಅವರ ತಂದೆ ಖಾನ್ಚಂದ್ ಸಿಂಗ್ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಯಕೃತ್ತಿನ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು, ಗ್ರೇಟರ್ ನೋಯ್ಡಾದ ಯ
ಅಮೆರಿಕ- ಇರಾನ್ ಮಾತುಕತೆ, ವಿವಿಧ ಜಾಗತಿಕ ಉದ್ವಿಗ್ನತೆ ಹಿನ್ನಲೆ ಚಿನ್ನದ ಬೆಲೆ ಏರುತ್ತಾ ಹೋಗುತ್ತಿದೆ. ಬೆಳ್ಳಿ ಬೆಲೆಯೂ ಮತ್ತೆ ಏರಿಕೆ ಆಗುವ ಸಂಭವ ಇದೆ.
Women and Youths : ದೇಶದಲ್ಲಿ ಮೊಬೈಲ್ ಉತ್ಪಾದನಾ ವಲಯ ವೇಗವಾಗಿ ಅಭಿವೃದ್ದಿ ಹೊಂದುತ್ತಿದ್ದು, ಆರ್ಥಿಕ ಅಭಿವೃದ್ದಿಗೆ ಕಾರಣವಾಗುತ್ತಿದೆ. ಇನ್ನೊಂದು ಕಡೆ, ಮಹಿಳೆಯರಿಗೆ ಮತ್ತು ಯುವ ಸಮುದಾಯಕ್ಕೆ ಹೇರಳವಾದ ಉದ್ಯೋಗವನ್ನು ಸೃಷ್ಟಿಸುತ್ತ
ಯುದ್ಧದ ಹೊಸ್ತಿಲಲ್ಲಿ ನಿಂತಿರುವ ಅಮೆರಿಕ ಮತ್ತು ಇರಾನ್, ಅದಕ್ಕೆ ಸಮಾನಾಂತರವಾಗಿ ಅಣು ಒಪ್ಪಂದ ಮಾತುಕತೆಗಳನ್ನೂ ನಡೆಸುತ್ತಿದೆ. ಜಿನಿವಾದಲ್ಲಿ ನಡೆಯುತ್ತಿರುವ ಈ ಮಾತುಕತೆಗಳು ಫಲಪ್ರದವಾಗುವ ಮುನ್ಸೂಚನೆ ಕಂಡುಬರುತ್ತಿದೆ
Guidance Value : ನಿಗದಿತ ಗುರಿ ತಲುಪದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ, ಮಾರ್ಗದರ್ಶಿ ಮೌಲ್ಯದ ಭಾರೀ ಪರಿಷ್ಕರಣೆಯನ್ನು ಮಾಡುವ ಸಾಧ್ಯತೆಯಿದೆ. ಏಪ್ರಿಲ್ ಒಂದರಿಂದ ಜಾರಿಗೆ ಬರುವಂತೆ, ಸ್ಟ್ಯಾಂಪ್ ಡ್ಯೂಟಿಯಲ್ಲಿ ಭಾರೀ ಬ
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಎರಡು ದಿನಗಳ ಇಸ್ರೇಲ್ ಪ್ರವಾಸ ಅಂತ್ಯವಾಗಿದೆ. ಪ್ರಧಾನಿ ಮೋದಿ ಪ್ರವಾಸದ ಪರಿಣಾಮವಾಗಿ ಭಾರತ-ಇಸ್ರೇಲ್ ರಾಜತಾಂತ್ರಿಕ ಸಂಬಂಧ ಮತ್ತಷ್ಟು ಗಟ್ಟಿಗೊಂಡಿದೆ. ಈ ಮಧ್ಯೆ ಜಂಟಿ ಪತ್ರಿಕಾ
ಸ್ಮಾರ್ಟ್ಫೋನ್ ತಯಾರಿಕೆಯಲ್ಲಿ ಭಾರತದ ಪಾಲು ಹೆಚ್ಚಾಗುತ್ತಿದ್ದಂತೆ, ಜಿಎಸ್ಟಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದಂತೆ ದೇಶದಲ್ಲಿ ಚೀನಾ ಸ್ಮಾರ್ಟ್ಫೋನ್ಗಳ ಬೇಡಿಕೆ ಕುಸಿತ ಆಗಿದೆ. 2023 ರಲ್ಲಿದ್ದ 54% ಬೇಡಿಕೆ ಈಗ 29% ನಷ್ಟು ಕುಸ
ದೇಶದಲ್ಲೇ ಇತರ ರಾಜ್ಯಗಳಿಗೆ ಹೋಲಿಸಿದ್ರೆ ಕರ್ನಾಟಕದ ಪಿಯು ಉತ್ತೀರ್ಣತೆಯ ಸ್ಥಾನ 26 ರಲ್ಲಿದ್ದು, ಇದನ್ನು 10 ರೊಳಗೆ ತರುವ ಎಲ್ಲಾ ಪ್ರಯತ್ನ ನಡೆಸಲಾಗುತ್ತಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡಿ ಪೂರ್ವ ಸಿದ್ಧತಾ ಪರೀಕ್ಷೆ
ಟಿ-20 ವಿಶ್ವಕಪ್ 2026ರ ಪಂದ್ಯಾವಳಿಯಲ್ಲಿ ಭಾರತದ ಸೆಮಿಫೈನಲ್ ಕನಸು ಇನ್ನೂ ಜೀವಂತವಾಗಿದೆ. ನಿನ್ನೆ (ಫೆ.26-ಗುರುವಾರ) ಚೆನ್ನೈನಲ್ಲಿ ಜಿಂಬಾಬ್ವೆ ತಂಡವನ್ನು ಸೋಲಿಸಿದ ಟೀಂ ಇಂಡಿಯಾ, ಈಗ ಭಾನುವಾರ (ಮಾ.1) ವೆಸ್ಟ್ ಇಂಡೀಸ್ ತಂಡವನ್ನು
ಬೆಂಗಳೂರು ಮಗ್ಗುಲಲ್ಲೇ ಇರುವ ರಾಮನಗರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಾದಕ ವಸ್ತಗಳ ಪೂರೈಕೆಯ ಕೇಂದ್ರವಾಗಿ, ಅಲ್ಲದೆ ಬೆಂಗಳೂರಿಂದ ಬರುವ ಪ್ರವಾಸಿಗರಿಗೆ ಡ್ರಗ್ಸ್ ಹಾಟ್ಸ್ಪಾಟ್ ಆಗಿ ಬದಲಾಗುತ್ತಿದೆ. ಪೊಲೀಸರು ಮಾದಕ ವಸ್ತ
ಒಂದು ಕಾಲದಲ್ಲಿ ಒಬ್ಬರನ್ನೊಬ್ಬರು ಬಿಟ್ಟಿರಲು ಆಗದಂತ ಸ್ನೇಹಿತರಾಗಿದ್ದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಈಗ ಪರಸ್ಪರರನ್ನು ಕಂಡರಾಗದ ಪರಿಸ್ಥಿತಿಗೆ ತಲುಪಿವೆ. ಉಭಯ ರಾಷ್ಟ್ರಗಳ ನಡುವಿನ ಗಡಿ ಸಂಘರ್ಷ ತೀವ್ರ ಸ್ವರೂಪ ಪಡೆ
ದೇಶ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಕಾರ್ಮಿಕ ವರ್ಗ ಸ್ವಾಭಿಮಾನದ ಬದುಕನ್ನು ಇಷ್ಟಪಡುತ್ತದೆ. ದುಡಿಯುವ ಕೈಗಳನ್ನು ಬಲಪಡಿಸಲು ಸರ್ಕಾರಗಳು ಕೂಡ ಕಾರ್ಮಿಕರಿಗಾಗಿ ಅನೇಕ ಯೋಜನೆಗಳನ್ನು ಘೋಷಿಸುತ್ತವೆ. ಈ ಪೈಕಿ ಶ್ರಮಿಕ ಭವನ
Supreme Court Of India On NCERT Controversial Text- ನ್ಯಾಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರದ ಉಲ್ಲೇಖವಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದ ವಿವಾದಿತ ಅಧ್ಯಾಯವನ್ನು ತೆಗೆದುಹಾಕುವುದಾಗಿ ರಾಷ್ಟ್ರೀಯ ಪ್ರೌಢ ಶಿಕ್ಷಣ ಮಂಡಳಿ ವಿನಂತಿಸಿದರೂ ಸುಪ
ಸರ್ಕಾರಿ ಉದ್ಯೋಗಕ್ಕೆ ಕಾದು ಕುಳಿತವರಿಗೆ ಕರ್ನಾಟಕ ಸರ್ಕಾರ ಭರ್ಜರಿ ಗುಡ್ನ್ಯೂಸ್ ನೀಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧಾರ ಮಾಡಲಾಗಿದೆ. ಮುಂದಿನ 30 ದಿನಗಳಲ್ಲಿ ನೇಮಕಾತಿ
ಬ್ಯಾಟಿಂಗ್, ಬೌಲಿಂಗ್ ಗಳೆರಡರಲ್ಲೂ ಉತ್ತಮ ಪ್ರದರ್ಶನ ತೋರಿದ ಭಾರತ ತಂಡ ಜಿಂಬಾಬ್ವೆಯ ವಿರುದ್ಧ 72 ರನ್ ಗಳ ಅಧಿಕಾರಯುತ ಗೆಲುವು ಪಡೆಯುವ ಮೂಲಕ ಸೆಮಿಫೈನಲ್ ಆಸೆ ಜೀವಂತವಾಗಿರಿಸಿಕೊಂಡಿದೆ. ಫೆಬ್ರವರಿ 1ರಂದು ವೆಸ್ಟ್ ಇಂಡೀಸ್ ವಿರ
ಸಿನಿಮಾ ಶೈಲಿಯಲ್ಲಿಯೇ ಸಿನಿಮಾ ನಿರ್ದೇಶಕನ್ನು ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿರ್ದೇಶಕ ಟಿ.ಎ. ಅನೀಶ್ ಕಿಡ್ನಾಪ್ ಆದ ವ್ಯಕ್ತಿ. ಈ ಪ್ರಕರಣದಲ್ಲಿ ಭೀಮಾ ಸಿನಿಮಾದ ನಟಿ ಒಳಗೊಂಡಂತೆ 11 ಜನರನ್
ಬೇಸಗೆ ಆರಂಭದಲ್ಲಿಯೇ ಬೆಂಗಳೂರು ಜನರಿಗೆ ಐಐಎಸ್ಸಿ ಬೇಸರ ಸಂಗತಿಯೊಂದನ್ನು ಹೇಳಿದೆ. ನಗರದ 65 ವಾರ್ಡ್ಗಳಲ್ಲಿ ಅಂತರ್ಜಲ ಸಮಸ್ಯೆ ಬರಲಿದೆ ಎಂದು ಅಧ್ಯಯನ ವರದಿಯನ್ನು ನೀಡಿದೆ. ಈ ನೀರಿನ ಬವಣೆಯನ್ನು ಎದುರಿಸಲು ಬೆಂಗಳೂರು ಜಲಮಂ
India Vs Zimbabwe- ಸತತ ವೈಫಲ್ಯದ ಬಳಿಕವೂ ಪ್ಲೇಯಿಂಗ್ ಇಲೆವೆನ್ ನಲ್ಲಿ ಮತ್ತೊಂದು ಚಾನ್ಸ್ ಪಡೆದ ಸಂಜು ಸ್ಯಾಮ್ಸನ್ ಅವರು ಭಾರತ ತಂಡಕ್ಕೆ ಬಿರುಸಿನ ಆರಂಭ ನೀಡಿದರು. ಕೇವಲ 15 ಎಸೆತಗಳಿಂದ 24 ರನ್ ಗಳಿಸಿ ಔಟಾದರು. ಉತ್ತಮ ಆರಂಭ ಪಡೆದರೂ ಅದನ್ನು
Indian PM Modi visit to Israel : ಉಗ್ರರ ಭೇಟೆಯನ್ನು ಪ್ರಮುಖ ಅಜೆಂಡಾಗೆ ಇಟ್ಟುಕೊಂಡು, ಇಸ್ರೇಲ್ ದೇಶಕ್ಕೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ ದೊರೆತಿದೆ. ಪಾಕಿಸ್ತಾನದ ವಾಯುನೆಲೆಯ ಮೇಲೆ ಹೋಗದೇ, ಸೌದಿ ಅರೇಬಿಯಾ ಕಡ
ಜಮ್ಮು ಕಾಶ್ಮೀರ ಬೃಹತ್ ಮೊತ್ತ ಗಳಿಸುವುದನ್ನು ಗಳಿಸಲಾಗದ ಕರ್ನಾಟಕ ಇದೀಗ ಬ್ಯಾಟಿಂಗ್ ನಲ್ಲೂ ಮುಗ್ಗರಿಸಿದ್ದು ರಣಜಿ ಟ್ರೋಫಿ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಪರಸ್ ದೋಗ್ರಾ ಬಳಗ ಪ್ರಥಮ ಇನ್ನಿಂಗ್ಸ್ ನಲ್ಲಿ ಗಳಿಸಿದ 584 ರನ್
ಕೇಂದ್ರ ಸಚಿವ ವಿ ಸೋಮಣ್ಣ ಅವರ ಬಳಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ. ಹರಿಹರ - ಚಿತ್ರದುರ್ಗ ರೈಲು ಪುನರಾರಂಭ ಸೇರಿದಂತೆ ದಾವಣಗೆರೆ ಹಾಗೂ ಮಧ್ಯ ಕರ್ನಾಟಕದ ಜನರ ಅನುಕೂಲಕ್ಕೆ ರೈಲ್ವ
ವಿದ್ಯಾವಂತ ನಿರುದ್ಯೋಗಿಗಳಿಗೆ, ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೀಡುವುದಕ್ಕೆ ಮತ್ತು ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿ ಖಾಲಿ ಇರುವ ಹುದ್ದೆಗಳನ್ನು ತುಂಬುವಂತಹ ಕೆಲಸವನ
Period myths and facts: ಋತುಚಕ್ರದ ಬಗ್ಗೆ ಇರುವ ಸತ್ಯ ಹಾಗೂ ಸುಳ್ಳುಗಳು| Dr Sahana
ಈ ಬಾರಿಯ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿ
2021ರಲ್ಲಿಯೇ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ವಿತರಣೆ ಪೂರ್ಣಗೊಂಡಿಲ್ಲ, ಇದು ರೈತರಿಗೆ ತೀವ್ರ ತೊಂದರೆ ಉಂಟು ಮಾಡಿದೆ. ಅಲ್ಲದೆ, ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌ
ನೆಲ - ಜಲ - ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಹೇಳಿಸಿಕೊಳ್ಳಬೇಕಾದ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಚಾರ ಬಂದಾಗ ರಾಜಕೀಯ ಬದಿಗಿಟ್ಟು, ಹೋರಾಟದ ಮೊದಲ ಸಾಲಿನಲ್ಲಿ ನಿಂತವನು ನಾ
ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಹೊಸ ರೈಲಿನ ಆಗಮನವಾಗಿದೆ. ಇದು 8 ನೇ ರೈಲಾಗಿದ್ದು, ಶುಕ್ರವಾರದಿಂದ ಸೇವೆ ಆರಂಭಿಸುತ್ತಿದೆ. ಈ ಮೂಲಕ ಪ್ರಯಾಣಿಕರ ಕಾಯುವ ಅವಧಿಯು ಇಳಿಕೆಯಾಗಿದೆ. ಇನ್ನು ಮುಂದೆ 9 ನಿಮಿಷಕ್ಕೊಂದು ರೈಲು ಸೇವೆ ಸಿಗಲಿ
South Africa Vs West Indies- ಈ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ನ ಅಜೇಯ ಓಟಕ್ಕೆ ಇದೀಗ ದಕ್ಷಿಣ ಆಫ್ರಿಕಾ ಬ್ರೇಕ್ ಹಾಕಿದೆ. ಅಹಮದಾಬಾದ್ ನಲ್ಲಿ ನಡೆದ ಸೂಪರ್ 8 ಹಂತದ ಪಂದ್ಯದಲ್ಲಿ ವಿಂಡೀಸ್ ಅನ್ನು 9 ವಿಕೆಟ್ ಅಂತರದಿಂದ ಭರ್ಜರಿಯಾಗಿ ಸೋಲಿಸಿದ ಹರಿ
ಭೂಸ್ವಾಧೀನ ಪರಿಹಾರಕ್ಕೆ ವಿಳಂಬ ಮಾಡಿದ ಕಾರಣಕ್ಕೆ ಕಲಬುರಗಿ ಜಿಲ್ಲಾಧಿಕಾರಿಗಳ ಕಾರು ಜಪ್ತಿ ಮಾಡಲಾಗಿದೆ. ನಗರದ ಸಿವಿಲ್ ನ್ಯಾಯಾಲಯ ನ್ಯಾಯಾಧೀಶರ ಆದೇಶದ ಮೇರೆಗೆ ಕೋರ್ಟ್ ಸಿಬ್ಬಂದಿ ಈ ಕ್ರಮ ಕೈಗೊಂಡಿದ್ದಾರೆ. ಜಿಲ್ಲಾಧಿಕಾರ
ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುಣಗಾನ ಮಾಡಿದ್ದಾರೆ. ಪ್ರಧಾನಿ ಮೋದಿ ಇಸ್ರೇಲ್ ಪ್ರವಾಸದ ಬಗ್ಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಮೆಚ್ಚುಗೆಯ ಮಾತನ
ಬೇಸಿಗೆ ಶುರುವಾಗಿದೆ. ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದಾರೆ. ತಣ್ಣನೆಯ ಜ್ಯೂಸ್, ಕಲ್ಲಂಗಡಿ, ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ. ಸಹಜವಾಗಿ ಬೆಲೆಯೂ ಹೆಚ್ಚಾಗಿದೆ. ಒಂದು ಎಳನೀರಿನ ಬೆಲೆ 60 ರೂ ದಾಟಿದೆ. ಬೇಸಿಗೆ ದಿನಗಳಲ್ಲಿ ಮತ್ತ

28 C