ಗುರುಗ್ರಾಮದಲ್ಲಿ 10 ಮಕ್ಕಳ ನಂತರ ಮಹಿಳೆಯೊಬ್ಬರಿಗೆ ಗಂಡು ಮಗುವಾಗಿದೆ. ಸತತವಾಗಿ ಮಕ್ಕಳನ್ನು ಹೆರುತ್ತಿದ್ದರೂ ಆ ಮಹಿಳೆಗೆ ಪದೇ ಪದೇ ಹೆಣ್ಣಾಗುತ್ತಿತ್ತು. ಆದರೆ, ಆಕೆಯ ಅತ್ತೆ-ಮಾವ ಹಾಗೂ ಗಂಡ ಗಂಡುಮಗು ಬೇಕು ಎಂದು ಪಟ್ಟು ಹಿಡಿ
ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಕನ್ನಡ ಚಿತ್ರರಂಗದ ಸಾಧನೆಯನ್ನು ಶ್ಲಾಘಿಸಿದ್ದಾರೆ. 43 ವರ್ಷಗಳ ಹಿಂದೆ ಕನ್ನಡದಲ್ಲಿ ನಟಿಸಿದ್ದನ್ನು ನೆನಪಿಸಿಕೊಂಡಿದ್ದಾರೆ. ಕೆಜಿಎಫ್ ಮತ್ತು ಕಾಂತಾರ ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದ ಮ
ವಿಜಯ್ ಅಭಿನಯದ 'ಜನಾ ನಾಯಕನ್' ಚಿತ್ರದ ಬಿಡುಗಡೆ ಮುಂದೂಡಲಾಗಿದೆ. ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಈ ಕಾರಣದಿಂದಾಗಿ ವಿದೇ
Vaibhav Suryavanshi Performance- ಭರ್ಜರಿ ಫಾರ್ಮ್ ನಲ್ಲಿರುವ ವೈಭವ ಸೂರ್ಯವಂಶಿ ಈಗ ಅಕ್ಷರಶಃ ಮುಟ್ಟಿದ್ದೆಲ್ಲವೂ ಚಿನ್ನ ಎಂಬಂತಾಗಿದೆ. ದಕ್ಷಿಣ ಆಫ್ರಿಕಾ ಅಂಡರ್ 19 ತಂಡದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ವೇಗದ ಅರ್ಧಶತಕ ಬಾರಿಸಿದ್ದ ವೈಭವ್ ಸೂ
ಅಮೆರಿಕದ ನೌಕಾಪಡೆಯು ಇರಾನ್ನಿಂದ ವೆನೆಜುವೆಲಾವರೆಗೆ ಪ್ರಯಾಣಿಸುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ 'ಮರಿನೆರಾ'ವನ್ನು ವಶಪಡಿಸಿಕೊಂಡಿದೆ. ಈ ಘಟನೆಯು ಭಾರತದ ರಿಲಯನ್ಸ್, ನಯಾರಾ, ಇಂಡಿಯನ್ ಆಯಿಲ್ ಮತ್ತು ಭಾರತ್ ಪೆಟ್ರೋಲಿಯಂ ಕ
Indo Bangla Relationship- ಮುಸ್ತಫಿಝುರ್ ರಹಮಾನ್ ಅವರನ್ನು ಐಪಿಎಲ್ ನಿಂದ ರಿಲೀಸ್ ಮಾಡಿದ ಬಳಿಕ ಬಿಸಿಸಿಐ ಮತ್ತು ಬಿಸಿಬಿ ನಡುವಿನ ತಿಕ್ಕಾಟ ಹೆಚ್ಚಾಗುತ್ತಲೇ ಇದೆ. ಏತನ್ಮಧ್ಯೆ ಬಾಂಗ್ಲಾದೇಶ ಕ್ರಿಕೆಟ್ ಲೀಗ್ (BPL) ನಲ್ಲಿ ಕಾರ್ಯನಿರ್ವಹಿಸುತ್ತ
ಬೆಂಗಳೂರಿನ ಪ್ರಖ್ಯಾತ ಪ್ರವಾಸಿ ತಾಣವಾದ ಲಾಲ್ಬಾಗ್ ಬಳಿ ಕಳೆದ ಹದಿನೈದು ವರ್ಷದಿಂದ ದೋಸೆ ಮತ್ತು ಇಡ್ಲಿ ಹಿಟ್ಟು ಮಾರಾಟ ಮಾಡುತ್ತಿರುವ ರಾಜು ಎಂಬುವವರ ಬಗ್ಗೆ ನೆಟ್ಟಿಗರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. ಅವರಿಗೆ ಜೀವನ
ಯುದ್ಧವೆಂದರೆ ಮಕ್ಕಳಾಟ ಎಂದುಕೊಂಡಿರುವ ಪಾಕಿಸ್ತಾನ ಸೇನೆ, ಭಾರತದಂತಹ ದೈತ್ಯ ಮಿಲಿಟರಿ ಶಕ್ತಿಯನ್ನು ಎದುರಿಸುವ ಕನಸು ಕಾಣುತ್ತಿದೆ. ಇದು ಸಾಲದೆಂಬಂತೆ ಭಾರತ ಮತ್ತು ಅಫ್ಘಾನಿಸ್ತಾನಗಳೆರೆಡೂ ಒಟ್ಟಾಗಿ ಯುದ್ಧ ಮಾಡಿದರೂ ನಾವು
Movement disorders | ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡುಬರುವ ಈ ಕಾಯಿಲೆ ಬಗ್ಗೆ ತಿಳಿದಿದೆಯಾ? | Dr. Srinivas M
ಬಾಂಗ್ಲಾದೇಶದಲ್ಲಿ ಯೂನಸ್ ನೇತೃತ್ವದ ಸರ್ಕಾರದಲ್ಲಿ ಭಾರತ ವಿರೋಧಿ ಭಾವನೆ ಹೆಚ್ಚಾಗಿದ್ದು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಮುಂದುವರಿದಿದೆ. ಕೇವಲ ಡಿಸೆಂಬರ್ ತಿಂಗಳಿನಲ್ಲಿ 51 ಸಾಮೂಹಿಕ ಹಿಂಸಾಚಾರದ ಘಟನೆಗಳು ವರದಿಯಾಗಿವೆ
ಕೆ-ಪಾಪ್ ದೈತ್ಯ BTS ಮಾರ್ಚ್ 20 ರಂದು ತಮ್ಮ 5ನೇ ಪೂರ್ಣ-ಉದ್ದದ ಆಲ್ಬಂ ಅನ್ನು ಬಿಡುಗಡೆ ಮಾಡುತ್ತಿದೆ. ಆಲ್ಬಂ 14 ಟ್ರ್ಯಾಕ್ಗಳನ್ನು ಒಳಗೊಂಡಿದ್ದು, ARMY ಗೆ ಕೃತಜ್ಞತೆ ಸಲ್ಲಿಸುವ ಉಡುಗೊರೆಯಾಗಿದೆ.ಬಿಡುಗಡೆಯಾದ ಲೋಗೋವನ್ನು ಆಧರಿಸಿ, ARMY
ವಾಷಿಂಗ್ಟನ್ನಲ್ಲಿ ನಡೆದ GOP ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್, ಪ್ರಧಾನಿ ಮೋದಿ ತಮ್ಮನ್ನು ಭೇಟಿಯಾಗಲು ಕೇಳಿದ್ದರು ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ರಾಹುಲ್ ಗಾಂಧಿ ಟ್ರಂಪ್ ಅವರ ಒತ್ತಡಕ್ಕೆ ಮೋದಿ ಶರಣಾಗಿದ್ದಾರೆ ಎಂ
ವೆನೆಜುವೆಲಾದ ಮೇಲೆ ಮಿಲಿಟರಿ ದಾಳಿ ನಡೆಸಿ ಅಧಿಕಾರ ವಹಿಸಿಕೊಂಡಿರುವ ಅಮೆರಿಕಾ, ದೇಶದ ತೈಲ ನಿಕ್ಷೇಪಗಳ ಮೇಲೆ ನಿಯಂತ್ರಣ ಸಾಧಿಸಿದೆ. ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ದೇಶಗಳೊಂದಿಗೆ ಸಂಬಂಧ ಕಡಿದುಕೊಳ್ಳುವಂತೆ ವೆನುಜುವೆಲ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಜನಾರ್ದನ ರೆಡ್ಡಿ ಮನೆಯ ಮೇಲೂ ಗನ್ಮ್ಯಾನ್ ಇದ್ದರು ಎಂಬುದಕ್ಕೆ ಭರತ್ ರೆಡ್ಡಿ ಬೆಂಬಲಿಗರು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಿಳೆಯರ ಸಾಧನೆಯ ಬಗ್ಗೆ ಮಾತನಾಡಿದರು. ಗ್ರಾಮೀಣ ಭಾಗದಿಂದ ಬಂದ ತಮ್ಮ ಅನುಭವ ಹಂಚಿಕೊಂಡರು. ಹಿಂದಿನ ಕಾಲಕ್ಕೆ ಹೋಲಿಸಿದರೆ ಈಗ ಮಹಿಳೆಯರ ಪರಿಸ್ಥಿತಿ ಸುಧ
ಸುಪ್ರೀಂ ಕೋರ್ಟ್ ದಿಲ್ಲಿ ಗಲಭೆ ಪ್ರಕರಣದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ತೀರ್ಪಿನ ನಂತರ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಉಮರ್ ಖಾಲಿದ್ ಅವರಿಗೆ ಬೆಂಬಲ ಸೂಚಿಸಿ ʼ
ಹಾಸನದಲ್ಲಿ ಹಣಕಾಸಿನ ವಿವಾದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರಿಂದ ಮಾರಣಾಂತಿಕ ಹಲ್ಲೆಗೊಳಗಾದ ಶಶಿಧರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಬ್ಬಿಣದ ರಾಡ್ನಿಂದ ಹಲ್ಲೆ ನಡೆ
ಭಾರತ ಹಾಗೂ ಇಸ್ರೇಲ್ ಉಭಯದೇಶಗಳಿಗೂ ಭದ್ರತಾ ಸವಾಲಾಗಿರುವುದು ಭಯೋತ್ಪಾದಕ ಸಂಘಟನೆಗಳು. ಈಗ ಆ ಎರಡು ಭಯೋತ್ಪಾದಕ ಸಂಘಟನೆಗಳ ನಾಯಕರು ಒಂದೆಡೆ ಸೇರಿರುವುದು ಅಮೆರಿಕಾಗೂ ಸವಾಲಾಗುವ ಪರಿಸ್ಥಿತಿ ಎದುರಾಗಬಹುದು. ಪಾಕಿಸ್ತಾನದ ಗು
ಮಡಿಕೇರಿ ಜಿಲ್ಲೆಯ ದುಬಾರೆ ಪ್ರವಾಸಿ ತಾಣದಲ್ಲಿ ತೂಗು ಸೇತುವೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಅಂತಿಮಗೊಂಡಿದೆ. 7.2 ಕೋಟಿ ರೂ. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದೆ. ನಂಜರಾಯಪಟ್ಟಣ ಮಾರ
ಮಹಿಳೆ ಮನೆಯ ನಾಲ್ಕು ಗೋಡೆಗಳನ್ನು ದಾಟಿ ಸಮಾಜವೆಂಬ ಮಹಾಸಾಗರಕ್ಕೆ ಧುಮುಕಿ ಶತಮಾನಗಳೇ ಉರುಳಿದ್ದು, ಸಮಾಜವನ್ನು ಕಟ್ಟುವ ಪ್ರಕ್ರಿಯೆಯಲ್ಲಿ ಆಕೆ ನಿರ್ವವಹಿಸುತ್ತಿರುವ ಪಾತ್ರ ಅನುಕರಣೀಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸ
ಪಾಕಿಸ್ತಾನದ ISI ಗೂಢಚಾರಿಕೆ ಸಂಸ್ಥೆಯು ಈಗ ಅಪ್ರಾಪ್ತ ಮಕ್ಕಳನ್ನು ಗುರಿಯಾಗಿಸಿಕೊಂಡಿದೆ. ಪಂಜಾಬ್ನಲ್ಲಿ 15 ವರ್ಷದ ಬಾಲಕನೊಬ್ಬನನ್ನು ISI ಗಾಗಿ ಗೂಢಚಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂ
ನಾನೇ ಗ್ರೇಟ್... ಜಗತ್ತೇ ನನ್ನ ಮುಂದೆ ಮಂಡಿಯೂರಿ ನಿಲ್ಲುತ್ತದೆ ಎಂಬ ಭ್ರಮೆಯಲ್ಲಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆನೆಡಿ ಸೆಂಟರ್ನಲ್ಲಿ ಭಾಷಣ ಮಾಡಿದ್ದು, ವೆನೆಜುವೆಲಾದ ಅಧ್ಯಕ್ಷ ಮಡೂರೊ ಬಂಧನವನ್ನು ಸಮರ
ಬೆಂಗಳೂರು, ಶಿವಮೊಗ್ಗ, ಕಲಬುರಗಿ ಕೇಂದ್ರ ಕಾರಾಗೃಹಗಳಲ್ಲಿ ಕೈದಿಗಳು ನಿಯಮ ಉಲ್ಲಂಘಿಸುತ್ತಿದ್ದಾರೆ. ಕಳೆದ ವರ್ಷ 70 ಪ್ರಕರಣಗಳು ದಾಖಲಾಗಿವೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಮಾದಕ ವಸ್ತುಗಳ ಸಾಗಾಟ ಪ್ರ
ಬೆಳಗಾವಿ ಅಧಿವೇಶನದಿಂದಾಗಿ ಶೈಕ್ಷಣಿಕ ಪ್ರವಾಸಕ್ಕೆ ಜನವರಿ 21ರ ವರೆಗೆ ಅವಕಾಶ ನೀಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಪ್ರವಾಸವೋ? ಪರೀಕ್ಷೆಯೋ? ಎಂಬ ಗೊಂದಲದಲ್ಲಿದ್ದಾರೆ. ಪರೀಕ್ಷೆ ಸಿದ್ಧತೆ ನಡುವೆ ಪ್ರವಾಸ ಮಕ್ಕಳ ಮನಸ್ಸಿ
ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಈ ವರ್ಷ ದಾಖಲೆಯ ಚಳಿ ಕಂಡುಬಂದಿದೆ. ಮುಂದಿನ ನಾಲ್ಕು ದಿನಗಳ ಕಾಲ ಕನಿಷ್ಠ ತಾಪಮಾನ 10-11 ಡಿಗ್ರಿ ಸೆಲ್ಸಿಯಸ್ಗೆ ತಲುಪುವ ಸಾಧ್ಯತೆಯಿದೆ. ಹವಾಮಾನದಲ್ಲಿನ ಈ ವಿಚಿತ್ರ ಬದಲಾವಣೆಯಿಂ
ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೋಬಸ್ಟಾ ಕಾಫಿ ಫಸಲು ಬಂದಿದೆ. ಆದರೆ ದೇಶಿಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗಿದೆ. ಇಂಡೋನೇಷ್ಯಾ, ವಿಯೆಟ್ನಾಂ, ಬ್ರೆಜಿಲ್ನಿಂದ ಕಾಫಿ ಬೀಜಗಳ ಪೂರೈಕೆ ಹ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗ್ರೀನ್ ಲ್ಯಾಂಡ್ ಮೇಲೆ ಕಣ್ಣಿಟ್ಟಿದ್ದಾರೆ. ಡೆನ್ಮಾರ್ಕ್ ಸ್ವಾಯತ್ತ ಪ್ರದೇಶವಾದ ಗ್ರೀನ್ ಲ್ಯಾಂಡ್ ಅನ್ನು ವಶಪಡಿಸಿಕೊಳ್ಳಲು ಟ್ರಂಪ್ ಪ್ರಯತ್ನಿಸುತ್ತಿದ್ದಾರೆ. ಐರೋಪ್ಯ ಒಕ್ಕೂಟದ ಹಲ
Yuvraj Singh On Shubman Gill And Abhishek Sharma- ಯಾವುದೇ ಗುರುವಿನಲ್ಲಿ ನಿಮ್ಮ ಇಬ್ಬರು ಶಿಷ್ಯಂದಿರಲ್ಲಿ ಯಾರು ಶ್ರೇಷ್ಠ ಎಂದು ಪ್ರಶ್ನಿಸಿದರೆ ಉತ್ತರಿಸುವುದು ಕಷ್ಟ. ಇನ್ನು ಯುವರಾಜ್ ಸಿಂಗ್ ಗಂತೂ ಶುಭಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಅವರು ಇಬ್ಬರು
ರಾಜಕೀಯ ವಿರೋಧಿಗಳಿಗೂ ಇಷ್ಟವಾಗುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಜ.6-ಮಂಗಳವಾರ) ರಾಜ್ಯ ರಾಜಕಾರಣದಲ್ಲಿ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಅವಧಿಯನ್ನು ಮೀರಿ, ಸ
ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಈಗ ಅಮೆರಿಕದ ವಶದಲ್ಲಿದ್ದಾರೆ. ಅತ್ತ ವೆನೆಜುವೆಲಾದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಡುರೊ ಪುತ್ರ ನಿಕೋಲಸ್ ಮಡುರೊ ಗುಯೆರಾ ಭಾವನಾತ್ಮಕ ಭಾಷಣ ಮಾಡಿದ್ದಾರೆ. ತಂದೆ ದೇಶದ ಸಾರ್ವಭೌಮತ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಲ್ಯಾಟಿನ್ ಅಮೆರಿಕದ ಸಮಾಜವಾದಿ ರಾಷ್ಟ್ರಗಳು ತೊಡೆ ತಟ್ಟಲಾರಂಭಿಸಿವೆ. ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ವಿರುದ್ಧದ ಕಾರ್ಯಾಚರಣೆಯನ್ನು ವಿರೋಧಿಸಿರುವ ಕೊಲಂಬಿಯಾ
Devdutt Padikkal In VHT- ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಅವರು ಮೂರನೇ ಬಾರಿ 600 ರನ್ ಕಲೆ ಹಾಕಿರುವ ಸಾಧನೆ ಮಾಡಿದ್ದಾರೆ. ಯಾವುದೇ ಬ್ಯಾಟ್ಸ್ ಮನ್ ಸಹ ಈ ಟೂರ್ನಿಯಲ್ಲಿ ಇಂತಹ ಸಾಧನೆ ಮಾಡಿಲ್ಲ. ಈ ಹಿಂದೆ 2019-20 ಮತ
ರಾಜ್ಕೋಟ್ನಲ್ಲಿ ನಡೆದ ವಿಜಯ್ ಹಜಾರೆ ಪಂದ್ಯದಲ್ಲಿ, ಹೈದರಾಬಾದ್ನ ಆರಂಭಿಕ ಆಟಗಾರ ಅಮನ್ ರಾವ್ 108 ಎಸೆತಗಳಲ್ಲಿ ಶತಕ ಸಿಡಿಸಿ, ನಂತರ ಅದನ್ನು ದ್ವಿಶತಕವನ್ನಾಗಿ ಪರಿವರ್ತಿಸಿದರು. ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಹೈದರಾ
Stomach cancer : ಸಾಮಾನ್ಯ ಗ್ಯಾಸ್ಟ್ರಿಕ್ ಅಥವ ಹೊಟ್ಟೆಯ ಕ್ಯಾನ್ಸರ್ ಪತ್ತೆ ಹಚ್ಚೋದು ಹೇಗೆ? Dr. Giridhar CM
ವಿವಾದವನ್ನೇ ಉಸಿರಾಡುವ ಕಾಂಗ್ರೆಸ್ ನಾಯಕ ಪೃಥ್ವರಾಜ್ ಚೌಹಾಣ್, ವೆನೆಜುವೆಲಾ-ಅಮೆರಿಕ ರಾಜಕೀಯ ಸಂಘರ್ಷದಲ್ಲಿ ಅನಗತ್ಯವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಎಳೆದು ತಂದು ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದ
ನನಗೆ ನನ್ನದೇ ಆದ ಅನುಭವವಿದೆ. ಬೆಂಗಳೂರಿಗೆ ಹೊಸ ರೂಪ ನೀಡಲು ಈ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಬೆಂಗಳೂರನ್ನು ಕೆಂಪೇಗೌಡರು, ವಿಧಾನಸೌಧವನ್ನು ಕೆಂಗಲ್ ಹನುಮಂತಯ್ಯ ಅವರು, ವಿಕಾಸಸೌಧ ಹಾಗೂ ಉದ್ಯೋಗ ಸೌಧವನ್ನು ಎಸ್.ಎ
ಬೆಳಗಾವಿಯಲ್ಲಿ ನಡೆದ ಘಟನೆ ಇದು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃಣಾಲ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಬೈಕ್ನಲ್ಲಿ ಬಂದ ಇಬ್ಬರು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಚಾಲಕನಿಗೆ ಗಾಯ
ಹಿಂದುತ್ವವನ್ನೇ ಉಸಿರಾಡುತ್ತಿದ್ದ ಮಹಾರಾಷ್ಟ್ರದ ಠಾಕ್ರೆ ಕುಟುಂಬ ಈಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ, ಹಿಂದುತ್ವವನ್ನು ಕೇವಲ ತನ್ನ ರಾಜಕೀಯ ಗುರಾಣಿಯನ್ನಾಗಿ ಬಳಸಿಕೊಳ್ಳುತ್ತಿದೆ. ಬಾಳ್ ಠಾಕ್ರೆ ಕಟ್ಟಿದ್ದ ಶಿವಸೇನೆ ಎ
Reliance Foundation Programme- ಮುಂಬೈನಲ್ಲಿ ನಡೆದ 'ಯುನೈಟೆಡ್ ಇನ್ ಟ್ರಯಂಫ್' ಸಮಾರಂಭದಲ್ಲಿ ಪುರುಷರು, ಮಹಿಳೆಯರು ಮತ್ತು ಅಂಧ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡಗಳನ್ನು ರಿಲಯನ್ಸ್ ಫೌಂಡೇಶನ್ ವತಿಯಿಂದ ಸನ್ಮಾನಿಸಲಾಯಿತು. ಮುಂಬೈ ಇಂ
ಪೋಸ್ಟ್ ಮಾರ್ಟಂ ವೇಳೆ ಆ ಇಬ್ಬರು ವೈದ್ಯರ ನಡುವೆ ಏನೆಲ್ಲಾ ತಿಕ್ಕಾಟ ನಡೆಯಿತು? ಎನ್ನುವುದು ಕೂಡ ನನಗೆ ಗೊತ್ತಿದೆ. ಬಿಮ್ಸ್ ಅಧಿಕ್ಷಕರ ಹೇಳಿಕೆಯಲ್ಲೇ ನಿಮಗೆ ಪ್ರಶ್ನೆಯೂ ಅಡಗಿದೆ, ಉತ್ತರವೂ ಇದೆ. ಮೊದಲ ವೈದ್ಯರೇ ಮರಣೋತ್ತರ ಪರೀಕ
Jemimah Rodrigues With Guitar- 2025ರ ಏಕದಿನ ವಿಶ್ವಕಪ್ ನಲ್ಲಿ ಮಿಂಚಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ಆಟಗಾರ್ತಿ ಜೆಮಿಮಾ ರೋಡ್ರಿಗಸ್ ಅವರು ಇದೀಗ ತಮ್ಮ ಸಂಗೀತ ಪ್ರತಿಭೆಯಿಂದಲೂ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂ
ಭಾರತೀಯ ಅಂಚೆ ಇಲಾಖೆಯು 'ಹೊಸ ಫ್ರಾಂಚೈಸಿ ಯೋಜನೆ 2.0' ಅನ್ನು ಪರಿಚಯಿಸಿದೆ. ಜನವರಿ 1, 2026 ರಿಂದ ಜಾರಿಗೆ ಬರುವ ಈ ಯೋಜನೆಯು ಯುವಕರಿಗೆ ಸ್ವಯಂ ಉದ್ಯೋಗದ ಅವಕಾಶ ನೀಡುತ್ತದೆ. ಕಡಿಮೆ ಹೂಡಿಕೆಯಲ್ಲಿ ಅಂಚೆ ಸೇವೆಗಳನ್ನು ಒದಗಿಸಿ ಆಕರ್ಷಕ ಕ
ಶ್ರೀಶೈಲಂ ದೇವಸ್ಥಾನದ ಆವರಣದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಸಿನಿಮಾ ಹಾಡುಗಳಿಗೆ ಹೆಜ್ಜೆ ಹಾಕಿದ ಐವರು ಸಿಬ್ಬಂದಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೇವಸ್ಥಾನದ ನಿಯಮಗಳನ್ನು
ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಡಿಕೆ ಶಿವಕುಮಾರ್ ಅವರ ಬಳ್ಳಾರಿ ಭೇಟಿಯನ್ನು ಟೀಕಿಸಿದರು. ಭರತ್ ರೆಡ್ಡಿ ಅವರನ್ನು ಪಕ್ಕದಲ್ಲೇ ಕೂರಿಸಿಕೊಂಡು ಸುದ್ದಿಗೋಷ್ಠಿ ನಡೆಸಿದರೆ ಮೃತರ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ ಎಂದು ಪ
ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಸಚಿವರಿದ್ದಾರೆ. ಇಡೀ ರಾಷ್ಟ್ರದ ಮಾಹಿತಿ ಅವರ ಬಳಿ ಇದೆ. ಯಾವ ರಾಜ್ಯದಲ್ಲಿ ಏನೇನು ಅಗುತ್ತಿದೆ ಎಂಬುದು ಅವರಿಗೆ ಗೊತ್ತಿದೆ. ಒಂದು ಘಟನೆಯನ್ನು ಆಧರಿಸಿ ವ್ಯವಸ್ಥೆಯನ್ನು ಅಳತೆ ಮಾಡಲು, ಸರ್ಟ
ಕುಂಭಮೇಳದಲ್ಲಿ ಹಿಂದೂಯೇತರರ ಪ್ರವೇಶ ನಿರ್ಬಂಧಿಸುವ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಚರ್ಚೆ ನಡೆಸಲಿದ್ದಾರೆ. ಹರ್ ಕಿ ಪೌರಿ ಪ್ರದೇಶಕ್ಕೆ ಹಿಂದೂಯೇತರರ ಪ್ರವೇಶ ನಿಷೇಧಿಸುವಂತೆ ಶ್ರೀ ಗಂಗಾ ಸಭಾ ಅಧ್ಯಕ್ಷರು ಒತ್ತಾಯಿಸಿದ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಹೊಸ ದಾಖಲೆಯನ್ನು ಸಷ್ಟಿಸಿದ್ದಾರೆ. ರಾಜ್ಯದ ಸುದೀರ್ಘ ಅವಧಿಯ ಸಿಎಂ ಎಂಬ ಹೆಗ್ಗಳಿಕೆಗೆ ಅವರು ಪಾತ್ರವಾಗಿದ್ದಾರೆ. ತಾಲ್ಲೂಕು ಅಭಿವೃದ್ದಿ ಮಂಡಳಿಯ ಸದಸ್ಯರಾಗುವ ಮೂಲಕ ಅವರು ರಾಜಕೀಯ
ವಿಜಯ ಕರ್ನಾಟಕ ಡಿಜಿಟಲ್ ವತಿಯಿಂದ ಇದೇ ಜನವರಿ 7, ಬುಧವಾರದಂದು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ 'ಶಕ್ತಿ ಸಂವಾದ-2026' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮವನ್ನು ಉದ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೆ, ಭಾರತದಲ್ಲಿ ಅಲ್ಲಿನ ಆಟಗಾರ ಮುಸ್ತಫಿಜುರ್ ರಹಮಾನ್ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಇದೀಗ ಜೆಡಿಯು ನಾಯಕ ಕೆಸಿ ತ್ಯಾಗಿ ಅವರು, ಮುಸ್ತಫಿಜುರ್ ರಹಮಾನ್ ಅವರನ್ನ
Karnataka Vs Rajasthan - ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಉತ್ತಮವಾಗಿ ಮುನ್ನಡೆಯುತ್ತಿದೆ. ಇದೀಗ ರಾಜಸ್ಥಾನದ ವಿರುದ್ಧ ನಾಯಕ ಮಾಯಾಂಕ್ ಅಗರ್ವಾಲ್ 100 ರನ್ ಗಳಿಸಿ ಶತಕ ಪೂರೈಸಿದರು. ಇದೇ ವೇಳೆ ಭರ್ಜರಿ ಫಾರ್ಮ್ ನಲ್ಲಿರುವ ದ
ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ ಎಂದ ಮುಖ್ಯಮಂತ್ರಿಗಳು ಜನರ ಕೆಲಸ ಮಾಡುವುದು ಖುಷಿಯ ಸಂಗತಿ ಎಂದರು. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದ
ರಷ್ಯಾದ ಕಚ್ಚಾ ತೈಲವನ್ನು ಹೊತ್ತ ಹಡಗುಗಳು ಜಾಮ್ನಗರದತ್ತ ಸಾಗುತ್ತಿವೆ ಎಂಬ ಮಾಧ್ಯಮ ವರದಿಯನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಿರಾಕರಿಸಿದ ಬಳಿಕ, ಮಂಗಳವಾರ ಕಂಪನಿಯ ಷೇರುಗಳು ಭಾರೀ ಕುಸಿತ ಕಂಡಿವೆ. ಬಿಎಸ್ಇನಲ್ಲ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿರುವ ಹಿಪ್ಪರಗಿ ಬ್ಯಾರೇಜ್ನ 22ನೇ ಗೇಟ್ ಕೃಷ್ಣಾ ನದಿಯ ನೀರಿನ ಒತ್ತಡಕ್ಕೆ ಸಿಲುಕಿ ಮುರಿದು ಬಿದ್ದಿದೆ. ಗೇಟ್ನ ಪ್ಲೇಟ್ ಬಿಚ್ಚಿಕೊಂಡ ಪರಿಣಾಮ ಬ್ಯಾರೇಜ್ನಲ್ಲಿ ಸಂಗ್ರಹವಾಗಿದ್ದ
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಕಟ್ಟಡ ನಿರ್ಮಾಣ, ವ್ಯಾಪಾರದ ಅಂಗಡಿಗಳ ಬಳಿ ಕಾಣಸಿಗುವ ದೊಡ್ಡ ದೃಷ್ಟಿಯ ಮಹಿಳೆ ಯಾರು ಎಲ್ಲಿನವರು ಎನ್ನುವುದನ್ನು ನೆಟ್ಟಿಗರೆ ಪತ್ತೆ ಹಚ್ಚಿದ್ದಾರೆ. ನಿಹಾರಿಕಾ ಎನ್ನುವ ಈ ಮಹಿಳೆ ಕರ್
ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಕಾರಣ ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಖಾಸಗಿ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಸೋನಿಯಾ ಗಾಂಧಿ ಅ
ಟಾಟಾ ಸಮೂಹದ ರಿಟೇಲ್ ದಿಗ್ಗಜ ಟ್ರೆಂಟ್ ಲಿಮಿಟೆಡ್ ತನ್ನ 2026ನೇ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕ ಫಲಿತಾಂಶಗಳನ್ನು ಪ್ರಕಟಿಸಿದ ಬೆನ್ನಲ್ಲೇ, ಕಂಪನಿಯ ಷೇರುಗಳು ಮಂಗಳವಾರದ ವಹಿವಾಟಿನಲ್ಲಿ ಭಾರೀ ಕುಸಿತ ಕಂಡಿವೆ. ಆದಾಯದಲ್ಲಿ ಏರ
ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠವು, ತಿರುಪರಂಕುಂರಂ ಬೆಟ್ಟದ ಮೇಲಿನ ಕಲ್ಲಿನ ಕಂಬದಲ್ಲಿ ಕಾರ್ತಿಕೈ ದೀಪ ಹಚ್ಚುವಂತೆ ನೀಡಿದ್ದ ಏಕ ನ್ಯಾಯಾಧೀಶರ ಆದೇಶವನ್ನು ಎತ್ತಿಹಿಡಿದಿದೆ. ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ ಮತ್ತು ದರ್ಗಾ ಸ
ವೆನೆಜುವೆಲಾದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ. ಅಮೆರಿಕಾದಿಂದ ನಿಕೋಲಸ್ ಮಡುರೊ ಅವರನ್ನು ವಶಪಡಿಸಿಕೊಂಡ ನಂತರ, ಡೆಲ್ಸಿ ರೊಡ್ರಿಗಸ್ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದ್ರೆ ವೆನುಜುವೆಲಾದ ಅಧ್
ಬೆಂಗಳೂರು ಟ್ರಾಫಿಕ್ನಿಂದಾಗಿ ಶಾಲಾ ಬಸ್ಗಳು ಎರಡೆರಡು ಗಂಟೆ ರಸ್ತೆಯಲ್ಲಿಯೇ ಇರಬೇಕಾದ ಪರಿಸ್ಥಿತಿ ಇರುತ್ತಿತ್ತು. ಈ ಸಮಸ್ಯೆ ಕಂಡ ಸರ್ಜಾಪುರ ರಸ್ತೆಯ ಇಂಡಸ್ ಇಂಟರ್ನ್ಯಾಷನಲ್ ಶಾಲೆಯು ಬಸ್ನಲ್ಲೇ ಬಯೋ ಟಾಯ್ಲೆಟ್ ಅಳವಡಿ
ನಿಮ್ಮ ಸಮಾಜಮುಖಿ ಮತ್ತು ಪ್ರಗತಿಪರ ದೃಷ್ಟಿಕೋನಕ್ಕೆ ಸಮಕಾಲೀನ ರಾಜಕೀಯ ರೂಪ ನೀಡಿದ ನಾಯಕರೆಂದು ನಿಮ್ಮನ್ನು ಗೌರವದಿಂದ ಮುಂದಿನ ಇತಿಹಾಸ ಪುಟಗಳಲ್ಲಿ ಸ್ಮರಿಸುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಕೋಟ್ಯಂತರ ಜನತೆ
ಬಿಜೆಪಿ ನಾಯಕಿ ನವನೀತ್ ರಾಣಾ ಅವರ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಜನಸಂಖ್ಯಾ ಸ್ಥಿತಿಯನ್ನು ಬದಲಾಗದಂತೆ ತಡೆಯಲು ನಾಲ್ಕು ಮಕ್ಕಳನ್ನು ಹೊಂದುವಂತೆ ರಾಣಾ ಹೇ
ಕುರಿ ಸಾಕಾಣಿಕೆ ಈಗ ಲಾಭದಾಯಕ ಉದ್ಯಮವಾಗಿದೆ. ಕುರಿ ಸಾಕಣೆ ಮಾಡುವ ಯುವಕರನ್ನು ಪ್ರೋತ್ಸಾಹಿಸಲು ಕರ್ನಾಟಕ ಸರ್ಕಾರ 'ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ' ಜಾರಿಗೆ ತಂದಿದೆ. ಈ ಯೋಜನೆಯಡಿ 20 ಕುರಿ/ಮೇಕೆ ಮತ್ತು 1 ಟಗರು/ಹೋತದ ಘಟಕ ನೀ
ರಾಜ್ಯದಲ್ಲಿ ವಿಧಾನಸಭಾ ಎರಡು ಕ್ಷೇತ್ರಗಳು ಹಾಗೂ ವಿಧಾನಪರಿಷತ್ ನ 4 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ನಲ್ಲಿ ಗೆಲುವಿಗೆ ಕಾರ್ಯತಂತ್ರ ನಡೆಸಲಾಗುತ್ತಿದೆ. ಈಗಾಗಲೇ ಬಿಜೆಪಿ ರಾ
ಭಾರತೀಯ ಬ್ಯಾಂಕಿಂಗ್ ವಲಯದಲ್ಲಿ ಸಾಲ-ಠೇವಣಿ ಅನುಪಾತವು (ಎಲ್ಡಿಆರ್) ಡಿಸೆಂಬರ್ ತ್ರೈಮಾಸಿಕದಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ ಶೇಕಡಾ 81ಕ್ಕೆ ಏರಿಕೆಯಾಗಿದೆ. ಪ್ರಮುಖ ಬ್ಯಾಂಕುಗಳಾದ ಎಚ್ಡಿಎಫ್ಸಿ, ಬ್ಯಾಂಕ್ ಆಫ್ ಬರೋಡ
ಬಿಗ್ ಬಾಸ್ ಸ್ಪಂದನಾರವರ ʼ99ʼ ದಿನಗಳ ರೋಚಕ ಜರ್ನಿ, ಗಿಲ್ಲಿ Vs ಇವರ ಮಧ್ಯೆ ಫೈನಲ್ ಫೈಟ್, ಆ ಸ್ಪರ್ಧಿ ಯಾರು ಗೊತ್ತೆ?
ಚಿನ್ನದ ಬೆಲೆ ಏರಿಕೆ ಹೊಸ ವರ್ಷದಲ್ಲೂ ಮುಂದುವರಿದಿದೆ. ಚಿನ್ನ ಬೆಳ್ಳಿ ದರ ದಾಖಲೆ ಮಟ್ಟದಲ್ಲಿ ಹೆಚ್ಚಳ ಕಂಡುಬರುತ್ತಿದ್ದು ದಿನನಿತ್ಯದ ಬೆಲೆಯ ಮಾಹಿತಿಗಾಗಿ ವಿಜಯ ಕರ್ನಾಟಕ ಫಾಲೋ ಮಾಡಿ
Ballari Shootout : ಬಳ್ಳಾರಿ ವಿದ್ಯಮಾನದ ನಂತರ ಪರಿಸ್ಥಿತಿ ತಹಬಂದಿಗೆ ಬಂದರೂ, ಅದರ ಸುತ್ತಮುತ್ತ ರಾಜಕೀಯ ಕೆಸೆರೆರೆಚಾಟ ಜೋರಾಗಿ ನಡೆಯುತ್ತಿದೆ. ಕೇಂದ್ರ ಸಚಿವ ವಿ.ಸೋಮಣ್ಣ, ಅಲ್ಲಿಗೆ ಭೇಟಿ ನೀಡಿದ್ದರು. ಈಗ, ಮತ್ತೋರ್ವ ಕೇಂದ್ರ ಸಚಿವ ಎಚ್.
ವೆನೆಜುವೆಲಾದ ಅಧ್ಯಕ್ಷ ಮಡುರೊ ಅವರನ್ನು ಅಮೆರಿಕಾ ವಶಕ್ಕೆ ಪಡೆದ ಘಟನೆಯನ್ನು ಚೀನಾ ಖಂಡಿಸಿದೆ. ಅಮೆರಿಕಾದ ಏಕಪಕ್ಷೀಯ ಮತ್ತು ಬೆದರಿಸುವ ಕ್ರಮಗಳು ಅಂತರರಾಷ್ಟ್ರೀಯ ವ್ಯವಸ್ಥೆಗೆ ಹಾನಿ ಮಾಡುತ್ತಿವೆ ಎಂದು ಚೀನಾದ ಅಧ್ಯಕ್ಷ ಕ್
ನಾಗರಹೊಳೆ ಉದ್ಯಾನದಲ್ಲಿ 6ನೇ ಅಖಿಲ ಭಾರತ ಹುಲಿ ಗಣತಿ ಕಾರ್ಯ ಶುರುವಾಗಿದೆ . ಜ. 12ರವರೆಗೆ 91 ಗಸ್ತುಗಳಲ್ಲಿ ಆ್ಯಪ್ ಮೂಲಕ ಹುಲಿ ಹಾಗೂ ಇತರ ಪ್ರಾಣಿಗಳ ಗಣತಿ ನಡೆಸಲಾಗುತ್ತಿದೆ. ಕ್ಯಾಮೆರಾ ಟ್ರ್ಯಾಪಿಂಗ್ ಮೂಲಕ 140 ಹುಲಿಗಳ ಅಂದಾಜು
ನಾಡಗೀತೆಯನ್ನು ಮೈಸೂರು ಅನಂತಸ್ವಾಮಿ ಅವರ ಧಾಟಿಯಲ್ಲಿ ಹಾಡಬೇಕೆಂಬ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠವೂ ಎತ್ತಿಹಿಡಿದಿದೆ. ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸ
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರೆದಿದೆ. ಸೋಮಾವಾರ ಜ.5ರಂದು ಒಂದೇ ದಿನ ಇಬ್ಬರು ಹಿಂದೂಗಳನ್ನು ಗುರಿಪಡಿಸಿ ಹತ್ಯೆ ಮಾಡಲಾಗಿದೆ. ನರಸಿಂಗಡಿ ಜಿಲ್ಲೆಯಲ್ಲಿ ದಿನಸಿ ಅಂಗಡಿ ಮಾಲೀಕ ಮೋನಿ ಚಕ್ರವರ್ತಿ ಹಾಗೂ ಯಶೋರ
ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ (81) ಅವರು ದೀರ್ಘಕಾಲದ ಅನಾರೋಗ್ಯದ ನಂತರ ಇಂದು ಪುಣೆಯಲ್ಲಿ ನಿಧನರಾಗಿದ್ದಾರೆ. ವಾಯುಪಡೆಯಿಂದ ರಾಜಕೀಯ ಮತ್ತು ಕ್ರೀಡಾ ಆಡಳಿತದವರೆಗೆ ತಮ್ಮ ಛಾಪು ಮೂಡಿಸಿದ್
ಜಪಾನ್ನ ಪಶ್ಚಿಮ ಭಾಗದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ, ಶಿಮಾನೆ ಪ್ರಾಂತ್ಯದಲ್ಲಿ ಕೇಂದ್ರಬಿಂದು ದಾಖಲಾಗಿದೆ. ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಮತ್ತು ಈ ಭೂಕಂಪದ ಕೇಂದ್ರ ಬಿಂದುವಿನಿಂದ ಕೆಲವೇ ಮೂಲು ದೂರದಲ್ಲ
ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ಗಣತಿ ಆರಂಭವಾಗಿದ್ದು, ಬಂಡೀಪುರ, ಬಿಆರ್ಟಿ, ಮಲೆ ಮಹದೇಶ್ವರಬೆಟ್ಟ ಹಾಗೂ ಕಾವೇರಿ ವನ್ಯಧಾಮಗಳಲ್ಲಿ ಮಾರ್ಚ್ ಅಂತ್ಯದವರೆಗೆ ಸಮೀಕ್ಷೆ ನಡೆಯಲಿದೆ. ದೇಶಾದ್ಯಂತ ನಡೆಯುತ್ತಿರುವ ಈ ರಾಷ್ಟ್ರೀಯ ಸ
ಸರಕಾರಿ ಕಚೇರಿ ಮತ್ತು ಖಾಸಗಿ ಕಂಪನಿಗಳಲ್ಲಿಕೆಲಸ ನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನಸಹಿತ ರಜೆ ನೀಡುವ 'ಋುತುಚಕ್ರ ರಜೆ ನೀತಿ-2025' ಅನ್ನು ರಾಜ್ಯ ಸರಕಾರವು ಜಾರಿಗೊಳಿಸಿರುವ ಬೆನ್ನಲ್ಲೇ ಶಾಲಾ-ಕಾಲೇಜುಗ
ಮಡಿವಾಳ ಠಾಣೆ ಪೊಲೀಸರು ಸಂಧ್ಯಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡುತ್ತಿದ್ದ 17 ವರ್ಷದ ನೇಪಾಳ ಮೂಲದ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿ
ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ಕದಡುವ ಸಂದೇಶಗಳು, ಅಶ್ಲೀಲ ಬರಹಗಳು, ತೇಜೋವಧೆ ಕಮೆಂಟ್ಗಳು ಮತ್ತೆ ಹರಿದಾಡುತ್ತಿವೆ. ಇದರ ವಿರುದ್ಧ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಐಟಿ ಸೆಲ್ ಅಲರ್ಟ್ ಆಗಿದ್ದು, ಸ್ವಯಂಪ್ರೇರಿತ ಕೇ
ಕೊಲ್ಲೂರಿನ ಪುಣ್ಯನದಿ ಕಾಶಿ ಹೊಳೆಯಲ್ಲಿ ನೀರಿನ ಮಟ್ಟ ಅವಧಿಗೆ ಮೊದಲೇ ಕ್ಷೀಣಿಸಿರುವ ಹಿನ್ನೆಲೆ ದೇಗುಲಕ್ಕೆ ಬರುವ ಭಕ್ತರಿಗೆ ಪುಣ್ಯಸ್ನಾನಕ್ಕೆ ತೊಂದರೆಯಾಗಿದೆ. ಅಣೆಕಟ್ಟಿನಲ್ಲಿ ನೀರು ಸಂಗ್ರಹವಿದ್ದರೂ, ಹೊಳೆಯಲ್ಲಿ ಹೂಳು
ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ 2027ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಆದರೆ, 7 ಜಿಲ್ಲೆಗಳಿಗೆ ಹರಿಸಬೇಕಾದ 24.01 ಟಿಎಂಸಿ ನೀರು ಲಭ್ಯವಾಗುವ ಬಗ್ಗೆ ಅನುಮಾನ ಮೂಡಿದೆ. ಜಲಾನಯನ ಪ್ರದೇಶದಲ್ಲಿ ನೀರಿನ ಪ್ರಮಾಣ ಇಳಿಮುಖವಾಗಿದ
ಹೊಸ ವರ್ಷದಂದು ಮದ್ಯ ಮಾರಾಟದಲ್ಲಿ ಕುಸಿತ ಕಂಡುಬಂದಿದೆ, ಕಳೆದ ವರ್ಷಕ್ಕಿಂತ 6,366 ಬಾಕ್ಸ್ಗಳಷ್ಟು ಕಡಿಮೆಯಾಗಿದೆ. ಚಳಿಗಾಲ ಮತ್ತು ಬೆಲೆ ಏರಿಕೆಯಿಂದಾಗಿ ಬಿಯರ್ ಮಾರಾಟದಲ್ಲೂ ಶೇ.18ರಷ್ಟು ಇಳಿಕೆ ದಾಖಲಾಗಿದೆ. ಒಟ್ಟಾರೆಯಾಗಿ, ನಿರ
Gut healthy habits : ಜೀರ್ಣ ಕ್ರೀಯೆ ಸರಿಯಾಗಿ ಆಗೋದಕ್ಕೆ ಈ ೩ ಸಲಹೆ ಪಾಲಿಸಿ|Dr.Ishwar
ಫ್ಯಾಮಿಲಿ ವಿಚಾರವಾಗಿ ರಾಶಿಕಾ - ರಕ್ಷಿತಾ ಮಧ್ಯೆ ಜೋರು ಜಗಳ!
Mouth cancer: ಬಾಯಿಯ ಕ್ಯಾನ್ಸರ್ಗೆ ಕಾರಣಗಳೇನು? ಲಕ್ಷಣಗಳು ಹೇಗಿರುತ್ತೆ? Dr. P Subramanya Rao

15 C