ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಒಟ್ಟು ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಬ್ಯಾಕ್ಟೀರಿಯಾ ಸೋ
ಬೆಂಗಳೂರಿನ ಐಟಿ ಕಾರಿಡಾರ್ನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಪೊಲೀಸರು ಮೂರು ಸೂತ್ರಗಳನ್ನು ಕಂಡುಕೊಂಡಿದ್ದಾರೆ. ವೈಟ್ಫೀಲ್ಡ್ ಮತ್ತು ಮಾರತ್ಹಳ್ಳಿ ಭಾಗದಲ್ಲಿ 'ಪೇ ಆ್ಯಂಡ್ ಪಾರ್ಕಿಂಗ್', ಕಾರು ಪೂಲಿಂಗ್ ಹಾಗೂ ಸಮೂಹ
ಬೆಂಗಳೂರು ಮೆಟ್ರೊ ಸಿಬ್ಬಂದಿ ಇಂದಿರಾನಗರ ನಿಲ್ದಾಣದಲ್ಲಿ ಅದಲು ಬದಲಾದ ಬ್ಯಾಗ್ಗಳನ್ನು ಪತ್ತೆ ಹಚ್ಚಿ, ಮಾಲೀಕರಿಗೆ ಹಿಂತಿರುಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಸಿಟಿವಿ ಪರಿಶೀಲನೆ ಮತ್ತು 24 ಗಂಟೆಗಳ ನಿಗಾ ವಹಿಸಿ ಹುಡುಕಾ
ತುಂಗಭದ್ರಾ ಜಲಾಶಯ ವ್ಯಾಪ್ತಿಯ 4 ಜಿಲ್ಲೆಗಳ 2ನೇ ಬೆಳೆಗೆ ನೀರು ಹರಿಸಲು ಸಾಧ್ಯವಾಗದಿದ್ದರೆ ಪ್ರತಿ ಎಕರೆಗೆ 25,000 ರೂ. ಪರಿಹಾರ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಹೋರಾಟ ನಡೆಸು
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿ ದುಡಿಯುವುದಾಗಿ ಹೇಳಿದ ಅವರು, ಡಿಸೆಂಬರ್ ಒಳಗೆ ನೂರು ಕಾಂಗ್ರೆಸ್
ಬಿಎಂಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನ ಮೆಜೆಸ್ಟಿಕ್ನಿಂದ ಕನ್ನಲ್ಲಿಗೆ ಹೊಸ ಬಸ್ ಮಾರ್ಗವನ್ನು ಆರಂಭಿಸಿದೆ. ನವೆಂಬರ್ 17ರ ಸೋಮವಾರದಿಂದ ಆರಂಭವಾಗುವ ಈ 238-ಯುಕೆ ಮಾರ್ಗವು, ನಗರದ ಹೃದಯಭಾಗದಿಂದ ಹೊರವಲಯಕ್ಕೆ ಸಂಪರ್
ರೋಹಿಣಿ ಆಚಾರ್ಯ ಅವರು ನಿವಾಸ ತೊರೆದ ನಂತರ ಲಾಲು ಪ್ರಸಾದ್ ಯಾದವ್ ಅವರ ಮನೆಯಲ್ಲಿನ ಬಿಕ್ಕಟ್ಟು ತೀವ್ರಗೊಂಡಿದೆ. ಮೂವರು ಪುತ್ರಿಯರಾದ ರಾಜಲಕ್ಷ್ಮಿ, ರಾಗಿಣಿ ಮತ್ತು ಚಂದಾ ಅವರು ಪಾಟ್ನಾದ ನಿವಾಸವನ್ನು ತೊರೆದು ದೆಹಲಿಗೆ ಪ್ರಯಾ
India Vs South - ಕೋಲ್ಕತಾ ಟೆಸ್ಟ್ನಲ್ಲಿ ಭಾರತದ ಸೋಲಿಗೆ ಪಿಚ್ ಕಾರಣ, ಭಾರತ ತಂಡಕ್ಕೆ ಸ್ಪಿನ್ ಪಿಚ್ ನಲ್ಲಿ ಆಡಲು ಸಾಧ್ಯವಾಗುತ್ತಿಲ್ಲ ಎಂಬಿತ್ಯಾದಿ ಟೀಕೆಗಳು ಕೇಳಿ ಬಂದಿವೆ. ಆದರೆ ಈ ಟೀಕೆಗಳನ್ನು ಇದೀಗ ಭಾರತದ ಪ್ರಧಾನ ಕೋಚ್ ಗೌತಮ್ ಗಂ
ಬೆಂಗಳೂರಿನಲ್ಲಿ ನವೆಂಬರ್ 18 ರಂದು ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ವಿದ್ಯುತ್ ಕಡಿತವಾಗಲಿದೆ. ಶೋಭಾ ಸಿಟಿ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿದ್ದು, ಶೋಭಾ ಸಿಟಿ, ಚೊಕ್ಕನಹಳ್ಳಿ, ನೂರ್ ನಗರ, ಆರ್ ಕೆ ಹೆಗ
ಟೆಸ್ಟ್ ಕ್ರಿಕೆಟ್ ನಲ್ಲಿ ನಾಲ್ಕೂ ಇನ್ನಿಂಗ್ಸ್ ಗಳಲ್ಲಿ ಯಾವ ತಂಡವೂ 200 ರನ್ ಗಳ ಗಡಿ ದಾಟದಿರುವುದು ಬಹಳ ಅಪರೂಪ. ಒಟ್ಟು 12 ಬಾರಿ ಮಾತ್ರ ಇಂತಹ ಘಟನೆಗಳು ನಡೆದಿವೆ. ಕೊನೆಯ ಬಾರಿಗೆ ಇಂತಗ ಘಟನೆ ನಡೆದಿರುವು 1959ರಲ್ಲಿ. ಅದಾಗಿ 67 ವರ್ಷಗಳ
ತಿರುವನಂತಪುರಂನ ಆರ್ಎಸ್ಎಸ್ ಕಾರ್ಯಕರ್ತ ಆನಂದ್ ತಂಬಿ ಎನ್ನುವವರು ಬಿಜೆಪಿ ಟಿಕೆಟ್ ನಿರಾಕರಣೆ ಮತ್ತು ಸ್ಥಳೀಯ ನಾಯಕರ ಮಾನಸಿಕ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇವರು ತಮ್ಮ ಆತ್ಮಹ
ʻಬಿಗ್ ಬಾಸ್ʼ ಮನೆಯ ಗಂಡು ಮಕ್ಕಳ ಬಗ್ಗೆ ಡ್ಯಾಮೇಜಿಂಗ್ ಸ್ಟೇಟ್ಮೆಂಟ್ ಕೊಟ್ಟ ಜಾಹ್ನವಿ
ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಕೊನೆಗೂ ಕಲಬುರಗಿ ಪೀಠವು ಅನುಮತಿ ಕೊಟ್ಟಿದೆ. ಕಲಬುರಗಿ ಚಿತ್ತಾಪುರವು ಸದ್ಯ ಕೇಸರಿ ಮಯವಾಗಿದೆ. ಎಲ್ಲೆಲ್ಲೂ ಕೇಸರಿ ಧ್ವಜಗಳು ರಾರಾಜಿಸುತ್ತಿವೆ. ಇನ್ನೊಂದು ಕಡ
ಅಮೆರಿಕಾದಲ್ಲಿ ಹೆಚ್ಚುತ್ತಿರುವ ದೇಶೀಯ ಬೆಲೆಗಳಿಂದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಿಂದ ಆಮದು ಮಾಡುವ ಸುಮಾರು 200 ಆಹಾರ ಮತ್ತು ಕೃಷಿ ಉತ್ಪನ್ನಗಳ ಮೇಲಿನ ಸುಂಕಗಳನ್ನು ಕಡಿಮೆ ಮಾಡಲು ನಿರ್ಧರಿಸಿದ್ದಾರೆ.
RR Owner On Sanju Samson Trade- ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಸುದೀರ್ಘ ಕಾಲ ಆಟವಾಡಿದ್ದ ಸಂಜು ಸ್ಯಾಮ್ಸನ್ ಅವರು ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಸೇರಿದ್ದಾರೆ. ಇದಕ್ಕೆ ಕಾರಣವೇನು ಎಂಬ ಬಗ್ಗೆ ಇದೀಗ RR ಪ್ರಾಂಚೈಸಿಯ ಮಾಲೀಕ ಮನೋಜ್ ಬಡಾಲೆ ಮಾತನಾ
ಆಂಧ್ರಪ್ರದೇಶದ ಆರ್ಥಿಕ ವೈಭವವನ್ನು ಪುನಃಸ್ಥಾಪಿಸಲು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು 'ಬ್ರಾಂಡ್ ನಾಯ್ಡು' ಎಂಬ ನಾಯಕತ್ವ-ಕೇಂದ್ರಿತ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಿ, ರಾ
ಮೆಕ್ಸಿಕೋದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ವಿರುದ್ಧ 'ಜೆನೆರೇಷನ್ Z' ಹೆಸರಿನಲ್ಲಿ ಸಾವಿರಾರು ಯುವಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಭ್ರಷ್ಟಾಚಾರ ವಿರೋಧಿ ಮೇಯರ್ ಹತ್ಯೆಯ ನಂತರ ಸರ್ಕಾರದ ಭದ್ರತಾ ನೀತಿಗಳ ವೈಫಲ್
ಕಲಬುರಗಿ: ಇಡೀ ರಾಜ್ಯದ ಗಮನ ಸೆಳೆದಿರುವ ಚಿತ್ತಾಪುರ ಪಟ್ಟಣದಲ್ಲಿನ ಆರ್ ಎಸ್ ಎಸ್ ಪಥ ಸಂಚಲನಕ್ಕೆ ಕ್ಷಣಗಣನೆ ಶುರುವಾಗಿದೆ. ತಾಲೂಕಾಡಳಿತ ಅನುಮತಿಯಂತೆ ಭಾನುವಾರ ಮಧ್ಯಾಹ್ನ ಐದು ಮೂವತ್ತರವರೆಗೆ ಆರ್ ಎಸ್ ಎಸ್ ಗಣವೇಷದಾರಿಗಳ ಪಥ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಹವಾಮಾನ ಬದಲಾವಣೆಯಾಗುವ ಸಾಧ್ಯತೆಯಿದೆ. ನವೆಂಬರ್ 17 ರಿಂದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮತ್ತು ನವೆಂಬರ್ 18 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗ
ಬಿಹಾರದಲ್ಲಿ ಎನ್ಡಿಎ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಲು ಸಜ್ಜಾಗಿದ್ದಾರೆ. ಜೆಪಿ ಚಳುವಳಿಯಿಂದ ರಾಜಕೀಯ ಪ್ರವೇಶಿಸಿದ ಅವರು, ನಾಲ್ಕು ದಶಕಗಳ ರಾಜಕೀಯ ಜ
ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಜಪಾನ್ ಮೂಲದ ನೈಡೆಕ್ ಕಂಪನಿಯು 600 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಿರುವ ಆರ್ಚರ್ಡ್ ಹಬ್ ಆರಂಭಗೊಂಡಿದೆ. ಉತ್ತರ ಕರ್ನಾಟಕದಲ್ಲಿ ಕೈಗಾರಿಕಾ ಪ್ರಗತಿ ನಿರಂತರವಾಗಿದ್ದು, ಸ್ಥಳೀಯರಿ
ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ಅವರು ಎಸ್.ಐ.ಟಿ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅಧಿಕಾರಿಗಳು ವಿಚಾರಣೆಗೆ ಕರೆದು ಹಲ್ಲೆ, ಬೆದರಿಕೆ ಹಾಗೂ ಸುಳ್ಳು ಹೇಳಿಕೆ ಪಡೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಿ
ಸ್ಪಿನ್ ಗೆ ನೆರವು ನೀಡುತ್ತಿದ್ದ ನಲ್ಲಿ ಭಾರತ ತಂಡ ಆಫ್ರಿಕಾ ತಂಡದ ವಿರುದ್ಧ ಆಘಾತಕಾರಿ ಸೋಲು ಅನುಭವಿಸಿದೆ. ಈ ಮೂಲಕ ಫ್ರೀಡಂ ಟ್ರೋಫಿಯ 2 ಪಂದ್ಯಗಳ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡ 1-0 ಮುನ್ನಡೆ ಸಾಧಿಸಿದೆ. ಟೆಸ್ಟ್ ವಿಶ್ವಚಾಂ
ಬೆಂಗಳೂರಿನ ಜನರಿಗೆ ಸಿಹಿ ಸುದ್ದಿ. ನಮ್ಮ ಮೆಟ್ರೋ 3 ನೇ ಹಂತದಲ್ಲಿ ಜೆಪಿ ನಗರದಿಂದ ಹೆಬ್ಬಾಳದವರೆಗೆ 28.4 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣವಾಗಲಿದೆ. ಮೇಲ್ಭಾಗದಲ್ಲಿ ಮೆಟ್ರೋ, ಕೆಳಭಾಗದಲ್ಲಿ ವಾಹನ ಸಂಚಾರ ಇರಲಿದೆ.
ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಮತ್ತು ಕುಟುಂಬದಿಂದ ದೂರವಾಗುವುದಾಗಿ ಘೋಷಿಸಿದ್ದಾರೆ. ಬಿಜೆಪಿ ಮತ್ತು ಜೆಡಿಯು ನಾಯಕರು ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ್ದು,
India Vs South Africa- ಕುತ್ತಿಗೆ ನೋವಿನಿಂದಾಗಿ ಮೈದಾನದಿಂದಲೇ ಹೊರ ತೆರಳಿದ್ದ ನಾಯಕ ಶುಭಮನ್ ಗಿಲ್ ಇದೀಗ ಕೋಲ್ಕತ್ತಾ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಪ್ರಸಂಗ ಎದುರಾಗಿದೆ. ಎರಡನೇ ದಿನದಾಟದ ವೇಳೆ ಗಾಯಗೊಂಡಿದ್ದ ಅವರಿಗೆ ಮೈದಾನದಲ್ಲಿ
ಬಿಹಾರ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಹೊಸದೊಂದು ಆರೋಪ ಕೇಳಿ ಬಂದಿದೆ. ವಿಶ್ವ ಬ್ಯಾಂಕ್ನಿಂದ ಅಭಿವೃದ್ಧಿ ಯೋಜನೆಗಳಿಗಾಗಿ ಮೀಸಲಿಟ್ಟಿದ್ದ 14,000 ಕೋಟಿ ರೂಪಾಯಿಗಳನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮಹಿಳೆಯರಿಗೆ 10,
ಬೆಳಗಾವಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಸಾವನ್ನಪ್ಪಿವೆ. ಬ್ಯಾಕ್ಟೀರಿಯಾ ಸೋಂಕಿನಿಂದ ಈ ಸಾವು ಸಂಭವಿಸಿದೆ ಎಂದು ಶಂಕಿಸಲಾಗಿದೆ. ಅರಣ್ಯ ಸಚಿವರು ತಜ್ಞರ ತನಿಖೆಗೆ ಆದೇಶಿಸಿದ್ದಾರೆ. ಉಳಿದ ಪ್ರಾಣಿಗಳನ್
India Vs South Africa- ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದ 2 ನೇ ಇನ್ನಿಂಗ್ಸ್ ನಲ್ಲಿ 4 ಪ್ರಮುಖ ವಿಕೆಟ್ ಗಳನ್ನು ಪಡೆಯುವ ಮೂಲಕ ಹಲವು ಮೈಲಿಗಲ್ಲುಗಳನ್ನು ತಲುಪಿದ್ದಾರೆ. ಭಾರತದಲ್ಲಿ 250 ಟೆಸ್ಟ್
ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ ಟ್ರೈಅಸೆಟೋನ್ ಟ್ರೈಪೆರಾಕ್ಸೈಡ್ (TATP) ಪ್ರಮುಖ ಪಾತ್ರ ವಹಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. 'ಸೈತಾನನ ತಾಯಿ' ಎಂದೇ ಕರೆಯಲ್ಪಡುವ ಈ ಅತ್ಯಂತ ಅಸ್ಥಿರ ಸ್ಫೋಟಕವು, ಘರ್
ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಚುರುಕುಗೊಂಡಿದೆ. ನವೆಂಬರ್ 19 ಅಥವಾ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ನಿರೀಕ್ಷೆಯಿದ್ದು, ಪ್ರಧಾನಿ ಮೋದಿ ಭಾಗವಹಿಸುವರು. ಚುನಾವಣಾ ಆಯೋಗ ಫಲಿತಾಂಶ ಸಲ್ಲಿಸಿದ ಬಳಿಕ, ಮು
ಭಾರೀ ಮಳೆಯ ಎಚ್ಚರಿಕೆ ನೀಡಿದ ತಮಿಳುನಾಡು ಸರ್ಕಾರ, ಆಗ್ನೇಯ ಶ್ರೀಲಂಕಾ ಕರಾವಳಿ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾದ ಕಡಿಮೆ ಒತ್ತಡದ ಪರಿಣಾಮವಾಗಿ ಮುಂದಿನ ನಾಲ್ಕು ದಿನಗಳ ಕಾಲ ಈಶಾನ್ಯ, ಡೆಲ್ಟಾ ಮತ್ತು ಕರಾವಳಿ ಜಿಲ್ಲೆಗಳಲ್ಲಿ
ಬೀದಿ ನಾಯಿಗಳ ಉಪಟಳ ಹೆಚ್ಚಾದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಆಂಟಿ-ರೇಬಿಸ್ ಲಸಿಕೆ, ರೇಬಿಸ್ ಇಮ್ಯುನೊಗ್ಲಾಬ
ಕಳೆದ ವರ್ಷ ಐಪಿಎಲ್ ಫೈನಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್ ಸಿಬಿ ಸೋಲಿಸಿ ಕಪ್ ಎತ್ತಿ ಹಿಡಿದಾಗ ಹೇಳಿಕೊಳ್ಳಲು ಒಬ್ಬ ಕನ್ನಡಿಗನಾದರೂ ತಂಡದಲ್ಲಿ ಇದ್ದಾನಲ್ವಾ ಎಂದು ಇಲ್ಲಿನ ಜನತೆ ಖುಷಿ ಪಟ್ಟಿದ್ದರು. ಪ್ಲೇಯಿಂಗ್ ಇಲೆ
ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಪಾಕಿಸ್ತಾನದ ಕೈವಾಡ ಸಾಬೀತಾಗಿದ್ದು, ಆತ್ಮಾಹುತಿ ಬಾಂಬರ್ ಡಾ. ಉಮರ್ ಉನ್ ನಬಿ ಫರಿದಾಬಾದ್ನಲ್ಲಿ ಪ್ರಯೋಗಾಲಯ ಸ್ಥಾಪಿಸಿ ಬಾಂಬ್ ತಯಾರಿಸುತ್ತಿದ್ದ. ಪಾಕಿಸ್ತಾನಿ ನಿರ್ವಾಹಕರು ಟೆಲಿಗ್ರ
ದೆಹಲಿಯ ವಾಯು ಗುಣಮಟ್ಟ ವಾರದ ಮಧ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡಿತ್ತು. ಇದೀಗ ಮತ್ತೆ ಕುಸಿದಿದೆ. ಅತಿ ಕಳಪೆ ಸ್ಥಿತಿಯಲ್ಲಿದೆ. ಹಲವು ಪ್ರದೇಶಗಳಲ್ಲಿ ವಾಯು ಮಾಲಿನ್ಯ ಸೂಚ್ಯಂಕ ತೀವ್ರ ವಲಯವನ್ನು ತಲುಪಿದೆ. ಕೃಷಿ ತ್ಯಾಜ್ಯ ಸುಡು
ಬಿಹಾರ ಚುನಾವಣೆಯಲ್ಲಿ ಎನ್ಡಿಎ ಅಧಿಕಾರಕ್ಕೆ ಬಂದರೂ, ಸೀಮಾಂಚಲದಲ್ಲಿ ಎಐಎಂಐಎಂ ಐದು ಸ್ಥಾನಗಳನ್ನು ಗೆದ್ದು ತನ್ನ ನೆಲೆಯನ್ನು ಭದ್ರಪಡಿಸಿಕೊಂಡಿದೆ. ಸ್ಥಳೀಯ ಸಮಸ್ಯೆಗಳು, ಮುಸ್ಲಿಂ ಪ್ರತಿನಿಧಿಸುವಿಕೆಯ ಮಹತ್ವ ಮತ್ತು ವಿರೋ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಸೋಲಿನ ನಂತರ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕಾಂಗ್ರೆಸ್ ನಾಯಕತ್ವಕ್ಕೆ ಮಹತ್ವದ ಸಂದೇಶ ರವಾನಿಸಿದ್ದಾರೆ. ಗೆಲುವಿಗೆ ಸ್ಪಷ್ಟ ರಾಜಕೀಯ ನಿಲುವು, ಮೈ
ನವೆಂಬರ್ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮಂಜು ಮತ್ತು ಚಳಿ ಆವರಿಸಿದ್ದು, ಪ್ರವಾಸಿಗರ ದಂಡು ಹರಿದುಬರುತ್ತಿದೆ. ಪಶ್ಚಿಮಘಟ್ಟದ ಹಸಿರು ಸೌಂದರ್ಯ, ಆಹ್ಲಾದಕರ ವಾತಾವರಣ ಪ್ರವಾಸಿಗರನ್ನು ಸೆಳೆಯುತ್ತಿದೆ. ಪ್ರಿ-ವೆಡ್ಡಿ
ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥ ಸಂಚಲನ ವಿವಾದವಾಗಿ, 1 ತಿಂಗಳ ಮುಂದೂಡಿಕೆ ನಂತರ ಇಂದು ನಿಗದಿಯಾಗಿದೆ. ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ತಾಲೂಕಾಡಳಿತದ ಅನುಮತಿಯಂತೆ ಹಲವು ಷರತ್
2026ರ ಐಪಿಎಲ್ ಟೂರ್ನಿ ಸಮೀಪಿಸುತ್ತಿದ್ದಂತೆಯೇ ಟೂರ್ನಿಯ ಫ್ರಾಂಚೈಸಿಗಳು ತಮ್ಮ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಾರಿ ಕೆಲವು ತಂಡಗಳು ತಮ್ಮಲ್ಲಿದ್ದ ಕೆಲವು ಆಟಗಾರರನ್ನು ರಿಲೀಸ್ ಮಾಡಿವೆ, ಕೆಲವು ಆಟಗಾರರನ್ನು ಉಳಿಸ
Birth Control Surgery:ಪುರುಷರೂ ಗರ್ಭನಿರೋಧಕ ಸರ್ಜರಿಗೆ ಪ್ರಯತ್ನಿಸಿ! Dr. Manjunath
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ಪುನರ್ರಚನೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದರು. ಮುಖ್ಯಮಂತ್ರಿಗಳು ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಬಗ್ಗೆ ಕೇಳ
ಸಾಂಪ್ರದಾಯಿಕ ಎದುರಾಳಿಗಳಾದ ಚೀನಾ ಮತ್ತು ಜಪಾನ್ ಮತ್ತೊಮ್ಮೆ ಪರಸ್ಪರ ಮುಖಾಮುಖಿಯಾಗಿವೆ. ತೈವಾನ್ ಬಿಕ್ಕಟ್ಟಿನ ಬಗ್ಗೆ ಜಪಾನ್ ಪ್ರಧಾನಿ ಸಾನೆ ತಕೈಚಿ ನೀಡಿದ ಹೇಳಿಕೆಯೊಂದು, ಚೀನಾವನ್ನು ಕೆರಳಿ ಕೆಂಡವಾಗಿಸಿದೆ. ಜಪಾನ್
ಖ್ಯಾತ ನಿರ್ದೇಶಕ ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ನ ಬಹುನಿರೀಕ್ಷಿತ ಚಿತ್ರಕ್ಕೆ 'ವಾರಾಣಸಿ' ಎಂದು ಅಧಿಕೃತ ಹೆಸರಿಡಲಾಗಿದೆ. ಹೈದರಾಬಾದ್ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಸುಕು
ಚೆನ್ನೈನ ಪೆರುಂಬಾಕ್ಕಂ ಪುನರ್ವಸತಿ ಕಾಲೋನಿಯ ಸುಮಾರು 26,000 ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಹಕ್ಕು ಕಳೆದುಕೊಳ್ಳುವ ಸಾಧ್ಯತೆಯಿದೆ. ಮತದಾರರ ಗುರುತಿನ ಚೀಟಿಗಳಲ್ಲಿ ನಿಖರವಾದ ಮನೆ ಸಂಖ್ಯೆ, ರಸ್ತೆ ವಿವರಗಳಿಲ್ಲದ ಕ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ. ಗುಜರಾತ್ನ ನರ್ಮದಾದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ, ಸೂರತ್ನಲ್ಲಿ ಬೃಹತ್ ಸಾರ್ವ
ಟೆಸ್ಟ್ ಕ್ರಿಕೆಟ್ ನಲ್ಲಿ ರಿಷಬ್ ಪಂತ್ ಅವರು ಹೊಸ ದಾಖಲೆ ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಗಳಿಸಿದ ಹೆಗ್ಗಳಿಕೆಗೆ ಪಾತ್ರವಾಗಿರುವ ಅವರು, ಆ ಮೂಲಕ ಈವರೆಗೆ ಇದೇ ದಾಖಲೆ ಮಾಡಿದ್ದ ಸೆಹ್ವಾಗ್ ಅವರ ದ
2014ರ ಲೋಕಸಭೆ ಚುನಾವಣೆ ಬಳಿಕ ದೇಶಾದ್ಯಂತ ಮನೆಮಾತಾದ ಚುನಾವಣಾ ನೀತಿ ನಿರೂಪಕ ಪ್ರಶಾಂತ್ ಕಿಶೋರ್, 2025ರಲ್ಲಿ ಬಿಹಾರದಲ್ಲಿ ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪಿಸಿ ಕೈ ಸುಟ್ಟುಕೊಂಡಿದ್ದಾರೆ. ಇನ್ನೂ ವಿಶೇಷವೆಂದರೆ ಬಿಹಾರ ವಿಧಾನಸ
ಭಾರತ-ರಷ್ಯಾ ಕಚ್ಚಾತೈಲ ಸಂಬಂಧ ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸತತ ಪ್ರಯತ್ನದ ಹೊರತಾಗಿಯೂ, ಭಾರತ-ರಷ್ಯಾ ಕಚ್ಚಾತೈಲ ಸಂಬಂಧದಲ್ಲಿ ಯಾವುದೇ ಬಿರುಕು ಮೂಡಿಲ್ಲ. ಇದಕ್ಕೆ ಪುಷ
ಕರ್ನಾಟಕ ಸಚಿವ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಹಸಿರು ನಿಶಾನೆ ತೋರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಹೈಕಮಾಂಡ್ ನಾಯಕರನ್ನು ಭೇಟಿಯಾದಾಗ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ
ಬೆಂಗಳೂರು ಸಿಸಿಬಿ ಮತ್ತು ಕೆಎಂಎಫ್ ಜಾಗೃತ ದಳವು ನಂದಿನಿ ತುಪ್ಪವನ್ನು ಹೋಲುವ ನಕಲಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿದೆ. ತಮಿಳುನಾಡಿನಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಲಾಗಿದ್ದು, 2018 ರಿಂದ ಈ ದಂಧ
ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೀನಾಯ ಸೋಲಾಗಿದೆ. ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಕಾಂಗ್ರೆಸ್ ನಿರೀಕ್ಷೆ ಎಲ್ಲವೂ ಹುಸಿಯಾಗಿದೆ. ಈ ನಡುವೆ ಬಿಹಾರದ ಸೋಲು ಕರ್ನಾಟಕದ
ಸಿಎಂ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಕುರಿತಾದ ಬೆಳವಣಿಗೆಗಳು ನಡೆಯುತ್ತಿವೆ. ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್
ಕಿಚ್ಚ ಸುದೀಪ್ಗೆ ಬದಲಿ ಪ್ರಶ್ನೆ ಹಾಕಿದ ರಕ್ಷಿತಾ ಶೆಟ್ಟಿ!
ಬೆಂಗಳೂರಿನಿಂದ ಉಡುಪಿಗೆ ಹೊರಟಿದ್ದ ಇನ್ನೋವಾ ಕಾರು ಬಿ.ಸಿ.ರೋಡ್ ಬಳಿ ಹೆದ್ದಾರಿ ಸರ್ಕಲ್ ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಬೆಂಗಳೂರಿನ ಪೀಣ್ಯ ನಿವಾಸಿಗಳಾದ ರವಿ, ರಮ್ಯಾ ಹಾಗೂ ನಂಜಮ್ಮ ಮೃತಪಟ್ಟಿದ್ದಾರೆ. ಕಾರಿನಲ್
ಸ್ವಂತ ಟೀಮ್ಗೆ ಉಲ್ಟಾ ಹೊಡೆದವರಿಗೆ ಕಿವಿ ಹಿಂಡಲು ಬಂದ ಸುದೀಪ್
ಆಡಳಿತ ಪಕ್ಷದ ಹುಳುಕುಗಳನ್ನು ಎತ್ತಿ ತೋರಿಸುವ ಜವಾಬ್ದಾರಿ ವಿಪಕ್ಷಗಳಿವೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ರಚನಾತ್ಮಕ ಹೋರಾಟ ನಡೆಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂಬ ಆರೋಪ ಇದೆ. ಕೆಲವೊಂದು ಹೋರಾಟಗಳನ್ನು
ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ, ಮಹಾಘಟಬಂಧನ್ ಮೈತ್ರಿಕೂಟದ ಹಿರಿಯ ಪಾಲುದಾರ ಪಕ್ಷ ಆರ್ಜೆಡಿಗೆ ರಾಜಕೀಯ ಮರ್ಮಾಘಾತ ನೀಡಿದೆ. ತೇಜಸ್ವಿ ಯಾದವ್ ನೇತೃತ್ವದಲ್ಲಿ ನಡೆಸಿದ ಚುನಾವಣಾ ಹೋರಾಟದಲ್ಲಿ, ಆರ್ಜೆಡಿ ಕೇ
ಬೆಂಗಳೂರಿನಲ್ಲಿ ಮೊಮೊಸ್ ಮಾರಾಟ ಮಾಡುವ ಒಬ್ಬ ವ್ಯಕ್ತಿ ತಿಂಗಳಿಗೆ 31 ಲಕ್ಷ ರೂ. ಗಳಿಸುತ್ತಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ಈ ಸುದ್ದಿ ಹರಿದಾಡುತ್ತಿದೆ. ಒಬ್ಬ ಸಾಮಾಜಿಕ ಮಾಧ್ಯಮ ಪ್ರಭಾವಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರ
2025ರ ಬಿಹಾರ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಾಲಿಗೆ ಹೇಗೆ ಒಂದು ದುಸ್ವಪ್ನವೋ, ಹಾಗೆಯೇ ಮಹಾಘಟಬಂಧನ್ ಮೈತ್ರಿಕೂಟದ ಹಿರಿಯ ಪಾಲುದಾರ ಪಕ್ಷ ಆರ್ಜಡಿಗೂ ಒಂದು ಕೆಟ್ಟ ಕನಸು. ಈ ಬಾರಿಯ ಚುನಾವಣೆಯಲ್ಲಿ ಅತ್ಯಂತ ಕಳಪೆ ಸಾಧನೆ ಮಾಡ
25 ಲಕ್ಷ ಮತದಾರರನ್ನು ಸೇರಿಸಿದ್ದಾರೆ. ಒಂದೊಂದು ಕ್ಷೇತ್ರದಲ್ಲಿ 15 ರಿಂದ 20 ಸಾವಿರ ಮತದಾರರನ್ನು ಡಿಲೀಟ್ ಮಾಡಿದ್ದಾರೆ. ಹೆಣ್ಣುಮಕ್ಕಳ ಖಾತೆಗೆ ಚುನಾವಣೆಯ ಸಂದರ್ಭದಲ್ಲಿ 10 ಸಾವಿರ ಹಾಕಿದ್ದಾರೆ. ಇದಕ್ಕೆ 15 ಸಾವಿರ ಕೋಟಿ ಖರ್ಚು ಮಾಡ
ಮಾರ್ಜೋರಿ ಟೇಲರ್ ಗ್ರೀನ್ ಅಮೆರಿಕಾದಲ್ಲಿ H-1B ವೀಸಾ ರದ್ದು ವಿಚಾರ ಮುಂದಿಟ್ಟಿದ್ದ ಡೊನಾಲ್ಡ್ ಟ್ರಂಪ್ ಮತ್ತು ಮಾರ್ಜೋರಿ ಟೇಲರ್ ಗ್ರೀನ್ ನಡುವೆ ತೀವ್ರ ಭಿನ್ನಾಭಿಪ್ರಾಯ ಮೂಡಿದೆ. ಟ್ರಂಪ್ ಅವರು ಗ್ರೀನ್ ಅವರನ್ನು ಅಪ್ರಬುದ್ಧ ವ
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೇವಲ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ, ಐತಿಹಾಸಿಕ ಕಳಪೆ ಪ್ರದರ್ಶನ ತೋರಿದೆ. ಕಾಂಗ್ರೆಸ್ನ ಚಹರೆಯಾದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಭರ್ಜರಿ ಚುನಾವಣಾ ಪ್ರ
ಬಿಹಾರ ಚುನಾವಣಾ ಗೆಲುವಿನ ನಂತರ ಬಿಜೆಪಿ ಬಂಡಾಯ ನಾಯಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಆರಂಭಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಮಾಜಿ ಕೇಂದ್ರ ಸಚಿವ ಆರ್ಕೆ ಸಿಂಗ್, ಎಂಎಲ್ಸಿ ಅಶೋಕ್ ಅಗರ್ವಾಲ್ ಮತ್ತು ಮೇಯರ್ ಉಷಾ
2025ರ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಹಲವು ಅಚ್ಚರಿಗಳನ್ನು ಹೊತ್ತು ತಂದಿದೆ. ವಿಪಕ್ಷ ಮೈತ್ರಿಕೂಟದ ಅಸ್ತಿತ್ವವನ್ನೇ ಪ್ರಶ್ನಿಸುವಂತಹ ಚುನಾವಣಾ ಫಲಿತಾಂಶ ಒಂದೆಡೆಯಾದರೆ, ಆಡಳಿತಾರೂಢ ಮತ್ರಿಕೂಟದಲ್ಲೂ ಹಲವರ ಸಾಮರ್ಥ್ಯ ವ
ಸಾಲುಮರದ ತಿಮ್ಮಕ್ಕ ಅವರ ನಿಧನದಿಂದ ಕರ್ನಾಟಕ ರಾಜ್ಯ ನಿಷ್ಠಾವಂತ ಪರಿಸರ ಕಾಳಜಿಯ ಮಹಾಜೀವಿಯನ್ನು ಕಳೆದುಕೊಂಡಂತ್ತಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ದುಃಖ ವ್ಯಕ್ತಪಡಿಸಿದ್ದಾರೆ. 114ವರ್ಷ ಜೀವಿಸಿದ್ದ ಸಾಲುಮರದ ತಿಮ್
ಐಪಿಎಲ್ 2026ಕ್ಕೆ ಮುಂಚಿತವಾಗಿ ನಡೆದ ಐತಿಹಾಸಿಕ ಆಟಗಾರರ ವಿನಿಮಯದಲ್ಲಿ, ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಇದಕ್ಕೆ ಪ್ರತಿಯಾಗಿ, ಸಿಎಸ್ಕೆ ತಂಡದ ಪ್ರಮುಖ
ಪಾಕಿಸ್ತಾನದ ಕರ್ತಾರ್ಪುರದಲ್ಲಿ ಸಿಖ್ಖ್ ಯಾತ್ರೆಗೆ ತೆರಳಿದ್ದ 52ರ ಹರೆಯದ ಭಾರತೀಯ ಮಹಿಳೆ ನಾಪತ್ತೆಯಾಗಿದ್ದು, ಇಸ್ಲಾಂಗೆ ಮತಾಂತರಗೊಂಡು ಸ್ಥಳೀಯ ವ್ಯಕ್ತಿಯನ್ನು ವಿವಾಹವಾಗಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ.
PM Modi Vs Nitish Kumar : ಬಿಹಾರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವನ್ನು ಸಾಧಿಸಿದೆ. ಈ ಐತಿಹಾಸಿಕ ಗೆಲುವಿನ ಕ್ರೆಡಿಟ್ ಯಾರಿಗೆ ಸಲ್ಲಬೇಕು? ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೋ ಅಥವಾ ಪ್ರಧಾನಮಂತ್ರಿ ನ
ಬೆಂಗಳೂರಿಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ವಿರೋಧಿಸಿದ್ದಾರೆ. ಯಾವ ತಜ್ಞರು, ಯಾವ್ಯಾವ ತಂಡಗಳಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 'ಪಿಎಂ ಕಿಸಾನ್ ಸಮ್ಮಾನ್ ನಿಧಿ' ಯೋಜನೆಯ 21ನೇ ಕಂತನ್ನು 2025ರ ನವೆಂಬರ್ 19ರಂದು ಬಿಡುಗಡೆ ಮಾಡಲಿದ್ದಾರೆ. ಈ ಯೋಜನೆಯಡಿ, ಅರ್ಹ ರೈತ ಕುಟುಂಬಗಳಿಗೆ ವಾರ್ಷಿಕವಾಗಿ 6,000 ರೂ. ಆರ್ಥಿಕ ನೆರವು ದೊರೆಯಲಿದ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಗೆಲುವು ಸಾಧಿಸಿದೆ. ಆಡಳಿತಾರೂಢ ಎನ್ಡಿಎ 202 ಸ್ಥಾನಗಳನ್ನು ಗೆದ್ದು ಅಧಿಕಾರ ಉಳಿಸಿಕೊಂಡಿದೆ. ತೇಜಸ್ವಿ ಯಾದವ್ ಅವರ ಆರ್ಜೆಡಿ ಪಕ್ಷ ಹೀನಾಯ ಸೋಲು ಅನುಭವಿಸಿದೆ. 2010 ಚುನಾವಣ
Diabetic Foot Ulcer: ಡಯಾಬಿಟಿಸ್ ಇದ್ದವ್ರು ಕಾಲಿನ ಬಗ್ಗೆ ಕೇರ್ ತೆಗೆದುಕೊಳ್ಳಿ|Dr Bhaskar Pai
ಕೆಲಸ ಮಾಡಲು ಕಳ್ಳಾಟ, ವೈಸ್ ಕ್ಯಾಪ್ಟನ್ ಗಿಲ್ಲಿಗೆ ರಘು ಪ್ರೀತಿ ಬೇಕಂತೆ!
ಅಮೆರಿಕನ್ನರಿಗೆ ತರಬೇತಿ ನೀಡಲು ವಿದೇಶಿ ಕಾರ್ಮಿಕರ ಬಳಕೆ; H-1B ವೀಸಾ ಅಸಲಿಯತ್ತು ಬಯಲಿಗೆಳೆದ ಸ್ಕಾಟ್ ಬೆಸೆಂಟ್!
Late pregnancy:30ರ ನಂತರ ಗರ್ಭಿಣಿಯಾದ್ರೆ ಮಗು ಹಾಗೂ ಡೆಲಿವರಿಗೆ ಕಷ್ಟ ಆಗುತ್ತಾ? dr Sangeetha rao
ಭಾರತಕ್ಕೆ ಎದುರಾಗಿದೆ ಹೊಸ ಸವಾಲು; ವೈಟ್ ಕಾಲರ್ ಟೆ*ರರಿಸಂ ಎಂದರೇನು? ವಿಶೇಷ ಸಂದರ್ಶನ
ಟೀಮ್ ಸ್ಟ್ರಾಟರ್ಜಿ ಮಧ್ಯೆ ರಕ್ಷಿತಾ, ಗಿಲ್ಲಿ ಜೊತೆಗೆ ಮಾತಾಡಿದ್ದು ಸರಿನಾ?
ವಿದೇಶಿ ಕೌಶಲ್ಯದ ಮಹತ್ವ ಅರಿತ ಡೊನಾಲ್ಡ್ ಟ್ರಂಪ್; ಅಮೆರಿಕದ H-1B ವೀಸಾ ಬಗ್ಗೆ ಮೃದು ಧೋರಣೆ!

18 C