ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹಳೆಯ ಫೋಟೋವೊಂದನ್ನು ಹಂಚಿಕೊಂಡು, ಬಿಜೆಪಿ ಮತ್ತು ಆರ್ಎಸ್ಎಸ್ನಲ್ಲಿರುವ ಸಾಂಸ್ಥಿಕ ಶಕ್ತಿಯನ್ನು ಹೊಗಳಿದ್ದಾರೆ. ತಳಮಟ್ಟದ ಕಾರ್ಯಕರ್
ಏಸ್ಪಾ ವಿಂಟರ್ ಮತ್ತು BTS JK ಡೇಟಿಂಗ್ ವದಂತಿಗಳು ಹೆಚ್ಚಾಗುತ್ತಿವೆ. ಇದರಿಂದ ವಿಂಟರ್ ಅಭಿಮಾನಿಗಳಿಂದಲೇ ಮೌನ ಕಿರುಕುಳ ಎದುರಿಸುತ್ತಿದ್ದಾರೆ. ಇತ್ತೀಚೆಗೆ ವೇದಿಕೆಯ ಮೇಲೆ ವಿಂಟರ್ ಕ್ರಿಸ್ಮಸ್ ಶುಭ ಹಾರೈಸಿದಾಗ ಅಭಿಮಾನ
ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯಲ್ಲಿ ಖಾಪ್ ಪಂಚಾಯತ್ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. 18 ರಿಂದ 20 ವರ್ಷದೊಳಗಿನವರಿಗೆ ಸ್ಮಾರ್ಟ್ಫೋನ್ ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಹಾಫ್-ಪ್ಯಾಂಟ್ ಧರಿಸುವುದಕ್ಕೂ ತಡೆ ನೀಡಲಾಗ
16ನೇ ಹಣಕಾಸು ಆಯೋಗ ತನ್ನ ವರದಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ 60:40 ಅನುದಾನ ಹಂಚಿಕೆ ಮಾಡುವ ವಿಚಾರವಾಗಿ ರಾಜ್ಯಗಳ ಜೊತೆ ಕೇಂದ್ರ ಸರ್ಕಾರ ಚರ್ಚೆ ನಡೆಸಿದೆಯೇ? 16ನೇ ಹಣಕಾಸು ಆಯೋಗಕ್ಕೆ ತಿಳಿಸಿ
ಪಾಕಿಸ್ತಾನದಲ್ಲಿ ಸಂವಿಧಾನಕ್ಕಿಂತ ಶಕ್ತಿಶಾಲಿಗಳ ಆಡಳಿತ ಹೆಚ್ಚಾಗಿದ್ದು, ಇಮ್ರಾನ್ ಖಾನ್ ಬಿಡುಗಡೆಗೆ ಒತ್ತಾಯಿಸಿ, 'ಆಸೀಮ್ ಲಾ' ವಿರೋಧಿಸಿ ಪಿಟಿಐ ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿದ್ದಾಗ 1000ಕ್ಕೂ ಹೆಚ್ಚು ಕಾರ್ಯಕರ್ತರನ್
ಚಿತ್ರದುರ್ಗದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಬಸ್ಗಳ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಸಮಗ್
ಯಲಹಂಕದ ಕೋಗಿಲು ಬಡಾವಣೆ ಮನೆಗಳ ಧ್ವಂಸ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯ್ನ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಬುಲ್ಡೋಜರ್ ನೀ
ಥೈಲ್ಯಾಂಡ್ ಮತ್ತು ಕಾಂಬೋಡಿಯಾ ದೇಶಗಳು ಮತ್ತೆ ಕದನ ವಿರಾಮಕ್ಕೆ ಸಹಿ ಹಾಕಿವೆ. ಡಿ.27, 2025 ರ ಮಧ್ಯಾಹ್ನ 12:00 ಗಂಟೆಯಿಂದ ಎಲ್ಲಾ ಶಸ್ತ್ರಾಸ್ತ್ರಗಳ ಬಳಕೆಯನ್ನು ನಿಲ್ಲಿಸಲು ಉಭಯ ಪಕ್ಷಗಳು ಒಪ್ಪಿಕೊಂಡಿವೆ. ನಾಗರಿಕರು, ನಾಗರಿಕ ವಸ್ತುಗ
New Facility of Foxconn : ಫಾಕ್ಸ್ಕಾನ್ ಘಟಕದ ಹೊಸ ಉದ್ಯೋಗ ಸೃಷ್ಟಿಯ ವಿಚಾರದದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಿತ್ತಾಟ ಜೋರಾಗಿ ಸಾಗುತ್ತಿದೆ. ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಮಾಡಿದ ಟ್ವೀಟಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರ
ವಾಹನಗಳ ಹೊಗೆ ತಪಾಸಣಾ ಜವಾಬ್ದಾರಿ ಸಾರಿಗೆ ಇಲಾಖೆಯ ವ್ಯಾಪ್ತಿಯಲ್ಲಿದೆ. ಅದಾಗ್ಯೂ, ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವು, ಸಾರಿಗೆ ವಲಯದಿಂದ ಉಂಟಾಗುತ್ತಿರುವುದನ್ನು ತಿಳಿದು ಮಂಡಳಿಯು ಡೀಸಲ್ ಮತ್ತು ಪೆಟ
ಭಾರತದ 'ಆಪರೇಷನ್ ಸಿಂದೂರ್' ದಾಳಿಯಿಂದ ಕಂಗೆಟ್ಟಿರುವ ಪಾಕಿಸ್ತಾನ, ಪಾಕ್ ಆಕ್ರಮಿತ ಕಾಶ್ಮೀರ ಗಡಿಯಲ್ಲಿ ತನ್ನ ಡ್ರೋನ್ ವಿರೋಧಿ ವ್ಯವಸ್ಥೆಗಳನ್ನು ಹೆಚ್ಚಿಸಿದೆ. ಭಾರತದ ಮತ್ತೊಂದು ಕಾರ್ಯಾಚರಣೆಯ ಭೀತಿಯಲ್ಲಿರುವ ಪಾಕಿಸ್ತಾನ
ದೆಹಲಿಯ ವಾಯುಗುಣಮಟ್ಟ ಕಡಿಮೆಯಾದ ಗಾಳಿಯ ವೇಗದಿಂದಾಗಿ ಮತ್ತೆ ಅತ್ಯಂತ ಕಳಪೆ ಸ್ಥಿತಿಗೆ ತಲುಪಿದೆ. ಹಲವು ಪ್ರಮುಖ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) 400 ದಾಟಿದೆ. ಮುಂದಿನ 4-5 ದಿನಗಳವರೆಗೆ AQI ಅತ್ಯಂತ ಕಳಪೆಯಾಗಿರಲಿದೆ ಎಂ
ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿ, ಯುವತಿಯ ಪತಿ ಸೂರಜ್ ಹಾಗೂ ಅವರ ತಾಯಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಯುವತಿ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಈ ಘಟ
ಕೈಗಾರೀಕರಣ ನಗರೀಕರಣ ಹಾಗೂ ಕೂಲಿ ಕಾರ್ಮಿಕರ ಸಮಸ್ಯೆಯಿಂದಾಗಿ ಜಾನುವಾರು ಸಾಕಾಣಿಕೆಯಲ್ಲಿ ಯುವ ಜನಾಂಗ ಆಸಕ್ತಿ ತೋರಿಸುತ್ತಿಲ್ಲ. ದಿನದಿಂದ ಮಾಂಸಕ್ಕೆ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ಹಾಗೂ ಸಣ್ಣ ಪ್ರಾಣಿಗಳಾದ
UAE President In Pakistan : ಗಲ್ಫ್ ಗಣರಾಜ್ಯದ ಅಧ್ಯಕ್ಷರು ಮೊದಲ ಅಧಿಕೃತ ಪಾಕಿಸ್ತಾನ ಪ್ರವಾಸವನ್ನು ಕೈಗೊಂಡಿದ್ದಾರೆ. ಉಭಯ ದೇಶಗಳು ತಮ್ಮತಮ್ಮ ದೇಶಗಳ ಹಿತಾಸಕ್ತಿಯ ವಿಷಯಕ್ಕೆ ಸಂಬಂಧಿಸಿದಂತೆ ಹಲವು ಒಪ್ಪಂದಗಳನ್ನು ಮಾಡಿಕೊಳ್ಳುವ ಸಾಧ್ಯತೆ
ಅಮೆರಿಕಾದಲ್ಲಿ ಕ್ರಿಸ್ಮಸ್ ಪ್ರಯಾಣಕ್ಕೆ ತೀವ್ರ ಹಿಮಪಾತ ಅಡ್ಡಿಯಾಗಿದೆ. ಮಧ್ಯಪಶ್ಚಿಮ ಮತ್ತು ಈಶಾನ್ಯ ಭಾಗಗಳಲ್ಲಿ ಬಿರುಗಾಳಿ ಮತ್ತು ಭಾರೀ ಹಿಮಪಾತದಿಂದಾಗಿ 1,000ಕ್ಕೂ ಹೆಚ್ಚು ವಿಮಾನಗಳು ರದ್ದಾಗಿವೆ. ನ್ಯೂಯಾರ್ಕ್ ಮತ್ತು ಚ
ಅಶ್ವಿನಿ ವಿರುದ್ಧ ಟಾಸ್ಕ್ ಗೆದ್ದು ಕ್ಯಾಪ್ಟನ್ ಆದ ಗಿಲ್ಲಿ!
AI Image shared by Priyank Kharge : ಬಿಜೆಪಿ ನೇತೃತ್ವದ ಸುಧಾರಣೆಗಳ ಫಲಿತಾಂಶಗಳನ್ನು ಪ್ರಶ್ನಿಸುವುದು ಕಾಂಗ್ರೆಸ್ನ ಹತಾಶೆಯನ್ನು ತೋರಿಸುತ್ತದೆ. ಆದರೆ, ವಾಸ್ತವದಲ್ಲಿ ಭಾರತದ ಉತ್ಪಾದಕ, ಆರ್ಥಿಕತೆ ನಿರ್ಣಾಯಕ ನಾಯಕತ್ವದ ಪ್ರತಿಫಲವೇ ಹೊರತು ಎರ
ಉಕ್ರೇನ್ ರಾಜಧಾನಿ ಕೀವ್ನಲ್ಲಿ ಶನಿವಾರ ಭಾರಿ ಸ್ಫೋಟಗಳು ಸಂಭವಿಸಿವೆ. ದೇಶದ ವಾಯು ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಡ್ರೋನ್ಗಳು ಮತ್ತು ಕ್ಷಿಪಣಿಗಳು ರಾಜಧಾನಿ ಸೇರಿದಂತೆ ಹಲವು ಪ್ರದೇಶಗಳ ಮೇಲೆ ಚಲಿಸುತ್ತಿವೆ
Karnataka Local Body Election : ಕೇಂದ್ರ ಸಚಿವ ಕುಮಾರಸ್ವಾಮಿ ಅವರು ರಾಜ್ಯಕ್ಕೆ ಒಳ್ಳೆಯದು ಮಾಡಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ನೀಡುತ್ತಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆ ಎನ್ನುವುದು ಲೋಕಸ
ಬೇಸಿಗೆಯಲ್ಲಿ ಕೃಷಿಗೆ ನೀರು ಒದಗಿಸುವ ಕಿಂಡಿ ಅಣೆಕಟ್ಟುಗಳಲ್ಲಿ ತ್ಯಾಜ್ಯ ವಿಲೇವಾರಿ ಮತ್ತು ಹೂಳು ತೆರವುಗೊಳಿಸುವುದು ದೊಡ್ಡ ಸವಾಲಾಗಿದೆ. ನದಿಗಳಲ್ಲಿ ಪ್ಲಾಸ್ಟಿಕ್, ಆಹಾರ ತ್ಯಾಜ್ಯ ಮತ್ತು ಪ್ರಾಣಿಗಳ ಕಳೇಬರಗಳು ಕಂಡುಬರುತ
ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಹಿಂದೂಗಳ ಹತ್ಯೆಗಳಿಂದಾಗಿ, ಅಲ್ಲಿನ ಅಲ್ಪಸಂಖ್ಯಾತರು ಭಾರತದ ಗಡಿ ತೆರೆಯುವಂತೆ ಮನವಿ ಮಾಡುತ್ತಿದ್ದಾರೆ. ಇಸ್ಲಾಮಿಕ್ ಗುಂಪುಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಇದು ಅವರ ಏಕೈಕ ಮಾರ್ಗವಾಗ
ಮಂಗಳೂರಿನ ಬೆಂದೂರ್ವೆಲ್ನಿಂದ ಪಂಪ್ವೆಲ್ವರೆಗಿನ ಬೈಪಾಸ್ ರಸ್ತೆಯ ಹೊಂಡಗಳು ಅಪಾಯಕಾರಿಯಾಗಿವೆ. ವಾಹನ ಸವಾರರು ಹೊಂಡ ತಪ್ಪಿಸಲು ಹೋಗಿ ಬೀಳುತ್ತಿದ್ದಾರೆ. ಮಳೆಗಾಲದಲ್ಲಿ ಹಾಕಿದ ಕಾಂಕ್ರೀಟ್ ತೇಪೆಗಳು ವ್ಯವಸ್ಥಿತವಾಗಿ
ಮೈಸೂರು ನಗರ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಸಿದ್ಧವಾಗಿದೆ. ವಿಜಯನಗರದ ಯೋಗ ನರಸಿಂಹಸ್ವಾಮಿ ದೇವಸ್ಥಾನವು 2 ಲಕ್ಷ ಲಡ್ಡುಗಳನ್ನು ತಯಾರಿಸುತ್ತಿದೆ. 1994ರಲ್ಲಿ ಡಾ.ರಾಜ್ಕುಮಾರ್ ಅವರ ಪ್ರೇರಣೆಯಿಂದ ಆರಂಭವಾದ ಈ ಸೇವ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ಹಿನ್ನೆಲೆಯಲ್ಲಿ, ಬಾಂಗ್ಲಾದೇಶ ಮೈನಾರಿಟಿ ಜಂತಾ ಪಾರ್ಟಿ (BMJP) ಎಂಬ ಹೊಸ ಪಕ್ಷವು ಫೆಬ್ರವರಿ ಚುನಾವಣೆಯಲ್ಲಿ 91 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಹ
2025 ರಲ್ಲಿ 81 ದೇಶಗಳಿಂದ 24,600 ಕ್ಕೂ ಹೆಚ್ಚು ಭಾರತೀಯರನ್ನು ಗಡಿಪಾರು ಮಾಡಲಾಗಿದೆ. ಸೌದಿ ಅರೇಬಿಯಾದಿಂದ 11,000 ಕ್ಕೂ ಹೆಚ್ಚು ಭಾರತೀಯರನ್ನು ಹೊರಹಾಕಲಾಗಿದೆ. ಅಮೆರಿಕಾದಿಂದ 3,800 ಭಾರತೀಯರನ್ನು ಗಡಿಪಾರು ಮಾಡಲಾಗಿದೆ. ವೀಸಾ ಅವಧಿ ಮೀರುವು
ಬೆಂಗಳೂರು ಮಾದಕ ದ್ರವ್ಯಗಳ ಕೇಂದ್ರವಾಗಿದ್ದು, ಈ ವರ್ಷ 5930 ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನಲ್ಲಿಯೇ 1099 ಪ್ರಕರಣಗಳು ವರದಿಯಾಗಿವೆ. ಹೊರ ರಾಜ್ಯ, ದೇಶಗಳಿಂದಲೂ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಜಾಲ ಸಕ್ರಿಯವಾಗಿದೆ. ಗ್ರಾಮೀಣ
India W Vs Sri Lanka W- ಭಾರತ ಮಹಿಳಾ ಕ್ರಿಕೆಟ್ ತಂಡ ಶ್ರೀಲಂಕಾವನ್ನು ಮೂರನೇ ಟಿ20 ಪಂದ್ಯದಲ್ಲೂ ಸೋಲಿಸಿ ಐದು ಪಂದ್ಯಗಳ ಸರಣಿಯನ್ನು ಇನ್ನೂ 2 ಪಂದ್ಯಗಳು ಬಾಕಿ ಉಳಿದಿರುವಂತೆಯೇ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ನಾಯಕಿ ಹರ್
ಎಚ್-1ಬಿ ವೀಸಾ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ ಭಾರತೀಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇಂದ್ರ ಸರಕಾರ ಅಮೆರಿಕದ ಮುಂದೆ ಪ್ರಸ್ತಾಪಿಸಿದೆ. ಸಾಮಾಜಿಕ ಜಾಲತಾಣ ಖಾತೆಗಳ ಪರಿಶೀಲನೆ ನೀತಿಯಿಂದಾಗಿ ವೀಸಾ ಸಂದರ್ಶನಗಳು
India Likely ODI Team- ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ವೈಟ್ ಬಾಲ್ ಸರಣಿ ಗೆದ್ದ ಉತ್ಸಾಹದಲ್ಲಿರುವ ಭಾರತ ತಂಡ ಇದೀಗ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದು ಉಪನಾಯಕ ಶ್
ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ನಗರ ಪೊಲೀಸ್ ಆಯುಕ್ತರು ಸೂಕ್ಷ್ಮ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರೊಂದಿಗೆ ಸಭೆ ನಡೆಸಿ,
ದೇಶದ ಏಳು ಪ್ರಮುಖ ನಗರಗಳಲ್ಲಿ ಮನೆಗಳ ಮಾರಾಟ ಶೇ.14ರಷ್ಟು ಕುಸಿದಿದೆ. ಆದರೂ, ಹಣಕಾಸಿನ ಮೌಲ್ಯದಲ್ಲಿ ಶೇ.6ರಷ್ಟು ಏರಿಕೆಯಾಗಿದ್ದು, 6 ಲಕ್ಷ ಕೋಟಿ ರೂ. ತಲುಪಿದೆ. ವಸತಿ ಆಸ್ತಿಗಳ ಬೆಲೆ ಶೇ.8ರಷ್ಟು ಹೆಚ್ಚಳ ಕಂಡಿದೆ. ಜಾಗತಿಕ ಆರ್ಥಿಕ ಅನ
Anil Kumble On Venkatesh Iyer- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡುವ ಬಳಗದಲ್ಲಿ ವೆಂಕಟೇಶ್ ಅಯ್ಯರ್ ಅವರು ಆರಂಭದಲ್ಲಿ ಕಾಣಿಸಿಕೊಳ್ಳುವುದು ಕಷ್ಟ ಎಂದು ಮಾಜಿ ನಾಯಕ ಅನಿಲ್ ಕುಂಬ್ಳೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಹಾಗಿದ್ದರೆ ಅಷ್ಟೊಂದ
ರೌಡಿ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜುಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಸದ್ಯಕ್ಕೆ ಅವರು ಬಂಧನದಿಂದ ಪಾರಾಗಿದ್ದಾರೆ. ತನಿಖೆಗೆ ಸ
ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೋಳ್ಳುತ್ತಿರುವ ಹಿನ್ನೆಲೆ. ಡಿಸೆಂಬರ್ 27, 28 ಹಾಗೂ 29ರಂದು ವಿದ್ಯುತ್ ವ್ಯತ್ಯಯ ಉಂಡಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 27 ರಂದು ಮುಂಜ
ರಾಮನಗರ ರೈಲು ನಿಲ್ದಾಣ 21 ಕೋಟಿ ರೂ. ವೆಚ್ಚದಲ್ಲಿ ಶೇ.90ರಷ್ಟು ಆಧುನೀಕರಣಗೊಂಡಿದ್ದು, ಒಂದೂವರೆ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು. ಪ್ರಯಾಣಿಕರಿಗೆ ಸುಸಜ್ಜಿತ ಸೌಲಭ್ಯಗಳೊಂದಿಗೆ, ಒಡೆಯರ್
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂಭ್ರಮ ಜೋರಾಗಿರುವ ಕಾರಣ ಯಾವುದೇ ಅವಘಡ ಸಂಭವಿಸದಂತೆ ಕ್ರಮ ಕೈಗೊಳ್ಳುವ ಸಲುವಾಗಿ, ಡಿ.31ರ ಬುಧವಾರ ಸಂಜೆ 6ಯಿಂದ ಗುರುವಾರದವರೆಗೂ ನಗರ ಇಲಾಖೆಗೆ ಸೇರಿದ ಕೆರೆ ಮತ್ತು ಪಾರ್ಕ್ ಗಳಿಗೆ ಪ್ರವೇಶವ
VHT 2025-26 Karnataka Vs Kerala- ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಸತತ ಎರಡನೇ ಶತಕ ಬಾರಿಸಿದರೆ, ಕಳೆದ ಬಾರಿಯ ಹೀರೋ ಕರುಣ್ ನಾಯರ್ ಅವರೂ ಅಜೇಯ ಶತಕ ಹೊಡೆದು ಮಿಂಚಿದರು. ಇವರಿಬ್ಬರ ಅಮೋಘ ಜೊತೆಯಾಟದಿಂದ ಕರ್ನಾಟಕ ತಂಡ ಕೇ
ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ರಾಸಾಯನಿಕ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗುವುದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಗಾಯಾಳು
ಹಿರಿಯೂರಿನಲ್ಲಿ ಕಂಟೈನರ್ ಲಾರಿ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿದೆ. ಪ್ರಕರಣದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಮೃತಪಟ್ಟಿದ್ದ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಪಿಕ್-ಅಪ್ ವ್ಯವಸ್ಥೆಯನ್ನು ಸುಲಲಿತಗೊಳಿಸಲು ಮಹತ್ವದ ಕ್ರಮವನ್ನು ಬೆಂಗಳೂರು ಏರ್ಪೋರ್ಟ್ ಪ್ರಾಧಿಕಾರ ಕ್ರಮ ಕೈಗೊಂಡಿದೆ. ಪ್ರಯಾಣಿಕರು, ಡ್ರೈವ
ಬಿಜೆಪಿ ಮುಂದುವರಿದ ಜನಾಂಗಕ್ಕೆ ಸೇರಿದ ಪಕ್ಷ ಎಂದು ಕಾಂಗ್ರೆಸ್ಸಿನವರು ಟೀಕಿಸುತ್ತಾರೆ. ಎಲ್ಲ ಎಸ್ಸಿ, ಎಸ್ಟಿ, ಹಿಂದುಳಿದ ಸಮಾಜದ ನ್ಯಾಯ ಕೊಡುವ ಕೆಲಸವನ್ನು ಬಿಜೆಪಿ ಮಾಡಿದೆ. ನರೇಂದ್ರ ಮೋದಿಜೀ, ಯಡಿಯೂರಪ್ಪನವರು, ನಮ್ಮ ಸರಕ
Thiruvananthapuram BJP Mayor : ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಮೇಯರ್ ಆಗಿ ಬಿಜೆಪಿಯ ರಾಜ್ಯ ಕಾರ್ಯದರ್ಶಿ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ಚುನಾವಣೆಗೂ ಮುನ್ನ ಸಿಕ್ಕ ದೊಡ್ಡ ಬೂಸ್ಟ್ ಇದಾಗಿದೆ. ಬಿಜೆಪಿ, 101 ವಾರ್ಡ್ ಪೈಕಿ, ಐ
VHT 2025-26 Mumbai Vs Gujarat-ಅದ್ಭುತ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ ಅವರು ಮುಟ್ಟಿದ್ದೆಲ್ಲ ಚಿನ್ನವಾಗುತ್ತಿದೆ. ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಲಿಸ್ಟ್ ಎ ಕ್ರಿಕೆಟ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಆಂಧ್ರ ಪ್ರದೇಶ ವಿರುದ್ಧ
ಮಧ್ಯ ಜಪಾನ್ನ ಮಿಶಿಮಾ ನಗರದ ರಬ್ಬರ್ ಕಾರ್ಖಾನೆಯೊಂದರಲ್ಲಿ ಶುಕ್ರವಾರ ವ್ಯಕ್ತಿಯೊಬ್ಬನ ಅಟ್ಟಹಾಸದಿಂದ 14 ಮಂದಿ ಗಾಯಗೊಂಡಿದ್ದಾರೆ. ಆರೋಪಿಯು ಕಾರ್ಮಿಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಲ್ಲದೆ, ಅಪರಿಚಿತ ರಸಾಯನಿಕ ದ್ರ
ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ ಮಾಡಲಾಗಿದೆ. ಆದರೆ ನಮ್ಮ ರಾಜ್ಯದ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಅವರು ಶುಕ್ರವಾರ ಮಾತನಾಡಿ
Customer CIBIL Score : ಸಿಬಿಲ್ ಸ್ಕೋರ್ ಸರಿಯಾಗಿ ಇರದ ಹಿನ್ನಲೆಯಲ್ಲಿ ಎಷ್ಟೋ ಜನರಿಗೆ ಸಾಲ ಅಥವಾ ಕ್ರೆಡಿಟ್ ಕಾರ್ಡ್ ಸಿಗುತ್ತಿಲ್ಲ. ಇದಕ್ಕೆ ಮಹತ್ವದ ಬದಲಾವಣೆ ತರಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದೆ. ಈಗಿರುವ, ತಿಂಗಳಿಗೆ ಎರಡು
ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ದಶಕಗಳ ಕಾಲ ಏಕಚಕ್ರಾಧಿಪತ್ಯ ಸಾಧಿಸಿದ್ದ ಮಾರುತಿ ಸುಜುಕಿ ಇದೀಗ ತೀವ್ರ ಪೈಪೋಟಿ ಎದುರಿಸುತ್ತಿದೆ. ದೇಶದ ಅತಿ ಹೆಚ್ಚು ಮಾರಾಟವಾಗುವ ಟಾಪ್-10 ಕಾರುಗಳ ಪಟ್ಟಿಯಲ್ಲಿ ಮಾರುತಿ ಕಾರುಗಳ ಸಂಖ್ಯ
ಮೈಸೂರು ಅರಮನೆ ಮುಭಾಗ ರಾತ್ರಿ 8:30ಕ್ಕೆ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಒಬ್ಬ ವ್ಯಕ್ತಿ ಮೃತಪಟ್ಟ ಭೀಕರ ಘಟನೆ ಬೆಳಕಿಗೆ ಬಂದಿತ್ತು. ಸದ್ಯ ರಾಷ್ಟ್ರೀಯ ತನಿಖಾ ಸಂಸ್ಥೆ, ಸ್ವತಂತ್ರ ತನಿಖೆಯನ್ನು ಆರಂಭಿಸಿದೆ. ಹೀಲಿಯಂ ಅನಿಲ ಸುರಕ
ಇತ್ತೀಚೆಗೆ ನಿಧನರಾದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಬೆಂಗಳೂರಿನ ಮನೆಗೆ 24 ಗಂಟೆಗಳ ಕಾಲ ಪೊಲೀಸ್ ರಕ್ಷಣೆ ನೀಡಬೇಕು ಎಂದು ಅವರ ಪುತ್ರ ಉಮೇಶ್ ಅವರು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ದಕ್ಷಿಣ ಕೊರಿಯಾದಲ್ಲಿ 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ಶ್ರೀಮಂತ ಷೇರುದಾರರ ಪಟ್ಟಿಯಲ್ಲಿ ಬಿಟಿಎಸ್ ಸದಸ್ಯರಾದ ವಿ, ಜಿಮಿನ್ ಮತ್ತು ಜೆಕೆ ಸ್ಥಾನ ಪಡೆದಿದ್ದಾರೆ. ಇವರ ಷೇರುಗಳ ಮೌಲ್ಯ 21.4 ಶತಕೋಟಿ ವೋನ್ ತಲುಪಿದೆ. ಇದು ಕಳೆದ ವರ್ಷಕ
Devendra Singh Bora Vs Rohit Sharma- ರೋಹಿತ್ ಶರ್ಮಾ ಭರ್ಜರಿ ಫಾರ್ಮ್ ನಲ್ಲಿದ್ದರು. ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದ ವಾತಾವರಣ ಸಹ ಅವರ ಬ್ಯಾಟಿಂಗ್ ಗೆ ಹೇಳಿ ಮಾಡಿಸಿದಂತಿತ್ತು. ಆದರೆ ಶುಕ್ರವಾರ ಉತ್ತರಾಖಂಡದ ವಿರುದ್ಧ ನಡೆದ ವಿಜಯ್ ಹಜಾರ
ಭಾರತದ ರೈಲ್ವೆಯ ಜನರಲ್ ಬೋಗಿಯಲ್ಲಿನ ಅತಿಯಾದ ಜನದಟ್ಟಣೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕೀನ್ಯಾದ ವ್ಲಾಗರ್ ವಿನ್ ಸೌಲ್, 30 ಗಂಟೆಗಳ ಕಾಲ ಅತೀವ ದಟ್ಟಣೆಯ ನಡುವೆ ಪ್ರಯಾಣಿಸಿದ ಅನುಭವವನ್
ಶುಕ್ರವಾರದಂದು ಷೇರುಪೇಟೆಯಲ್ಲಿ ಲಾಭದ ನಗದೀಕರಣ ಮತ್ತು ವಿದೇಶಿ ಬಂಡವಾಳದ ಹೊರಹರಿವಿನ ಕಾರಣದಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ನಷ್ಟದೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿವೆ. ಅಮೆರಿಕದ ಆರ್ಥಿಕತೆಯ ಚೇತರಿಕೆ
ಅಮೆರಿಕಾಗೆ ವಲಸೆ ಹೋಗುವ ಭಾರತೀಯರಿಗೆ ವೀಸಾ ಖಾತ್ರಿಪಡಿಸುವ ಭರವಸೆ ನೀಡಿ ಹಣ ದೋಚುವ ವಂಚಕರ ಬಗ್ಗೆ ಅಮೆರಿಕಾ ರಾಯಭಾರ ಕಚೇರಿ ಎಚ್ಚರಿಕೆ ನೀಡಿದೆ. ವೀಸಾ ಸಂದರ್ಶನಗಳು ಮುಂದೂಡಲ್ಪಟ್ಟಿರುವುದನ್ನು ದುರುಪಯೋಗಪಡಿಸಿಕೊಳ್ಳುತ್
ಏರ್ ಪ್ಯೂರಿಫೈಯರ್ಗಳನ್ನು ವೈದ್ಯಕೀಯ ಸಾಧನಗಳೆಂದು ವರ್ಗೀಕರಿಸಲು ಮತ್ತು ಅವುಗಳ ಮೇಲಿನ ಜಿಎಸ್ಟಿ ದರವನ್ನು ಕಡಿಮೆ ಮಾಡಲು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ನಲ್ಲಿ ವಿರೋಧ
Ashes 2025-26- ಮೆಲ್ಬರ್ನ್ ಕ್ರಿಕೆಟ್ ಮೈದಾನ(MCG) ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 4ನೇ ಟೆಸ್ಟ್ ಪಂದ್ಯದ ಮೊದಲ ದಿನವೇ 20 ವಿಕೆಟ್ ಉರುಳಿವೆ! ಆ್ಯಶಸ್ ಇತಿಹಾಸದಲ್ಲೇ 131 ವರ್ಷಗಳ ಬಳಿಕ ಈ ರೀತಿ ನಡೆದಿದೆ. ಆಸ್ಟ್ರೇಲಿಯಾ ಪ್ರಥಮ ಇನ್ನಿಂಗ್
ಭಾರತೀಯ ಕ್ರಿಕೆಟ್ ತಂಡದ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ಅವರು ವಿಜಯ್ ಹಜಾರೆ ಪಂದ್ಯವನ್ನು ತ್ಯಜಿಸಿ ದೆಹಲಿಗೆ ತೆರಳಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ್ ಪ್ರಶಸ್
ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧದ ಹಿನ್ನೆಲೆಯಲ್ಲಿ, ಭಾರತದಲ್ಲೂ ಇದೇ ಮಾದರಿಯ ಕಾನೂನು ಜಾರಿಗೆ ತರುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂ
ಬೆಂಗಳೂರು ನಗರದಲ್ಲಿ ಹೊಸ ವರ್ಷದ ಸಂಭ್ರಮ ಶುರುವಾಗುತ್ತಿದೆ. ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಗೃಹ ಇಲಾಖೆ ಮುಂದಾಗಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳು ಜನನಿಬಿಡ ಪ್ರದೇ
Important Aadhaar PAN Linking : ಮುಂದಿನ ವರ್ಷದ ಮೊದಲ ದಿನದಿಂದ ಹಲವು ಬದಲಾವಣೆಗಳು ಜಾರಿಗೆ ಬರಲಿದೆ. ಅದರಲ್ಲಿ ಪ್ರಮುಖವಾದದ್ದು ಆಧಾರ್ ಮತ್ತು ಪ್ಯಾನ್ ಲಿಂಕಿಂಗ್. ಇದರ ಗಡುವು ಮುಗಿಯುತ್ತಾ ಬಂದಿದ್ದು, ಲಿಂಕ್ ಮಾಡದಿದ್ದರೆ ದಂಡ ಪಾವತಿಸಬೇಕಾಗು
ಅಮೆರಿಕದಲ್ಲಿ ನೆಲೆಸಿದ್ದ ಭಾರತೀಯರೊಬ್ಬರು ಅಲ್ಲಿನ ವೈದ್ಯಕೀಯ ಕ್ಷೇತ್ರದ ಲಾಭಕೋರತನವನ್ನು ಬಯಲು ಮಾಡಿದ್ದಾರೆ. 2017ರಲ್ಲಿ ತಮಗೆ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗೆ ಅಮೆರಿಕದಲ್ಲಿ ಸರಿಯಾದ ಚಿಕಿತ್ಸೆ ಸಿಗಲಿಲ್ಲ. ಬೆಂಗಳೂರಿನ ನ
ಅಮೆರಿಕಾದ ಪೆಂಟಗಾನ್ ವರದಿ ಭಾರತ-ಚೀನಾ ಸಂಬಂಧದ ಬಗ್ಗೆ ಹೊಸ ತಿರುವು ನೀಡಿದೆ. ಭಾರತದೊಂದಿಗೆ ಸಂಬಂಧ ಸುಧಾರಿಸುತ್ತಿರುವಾಗಲೇ, ಚೀನಾ ಭಾರತದ ಭೂಭಾಗವನ್ನು ಆಕ್ರಮಿಸಿಕೊಳ್ಳಲು ಯೋಜನೆ ರೂಪಿಸುತ್ತಿದೆ ಎಂದು ವರದಿ ಹೇಳಿದೆ. ಈ ವರದ
ವೀರ್ ಬಾಲ ದಿವಸದಂದು ಪ್ರಧಾನಿ ನರೇಂದ್ರ ಮೋದಿ ಅವರು ಸಾಹಿಬ್ಜಾದೆಗಳ ತ್ಯಾಗ ಮತ್ತು ಧೈರ್ಯವನ್ನು ಸ್ಮರಿಸಿದರು. ಮಾತಾ ಗುಜ್ರಿ ಜಿ ಅವರ ನಂಬಿಕೆ ಮತ್ತು ಗುರು ಗೋವಿಂದ ಸಿಂಗ್ ಜಿ ಅವರ ಬೋಧನೆಗಳನ್ನು ನೆನಪಿಸಿಕೊಳ್ಳಲಾಯಿತು. ದೇ
ಆರೋಪಿ ಬಾಲಮುರುಗನ್ ತನ್ನ ಪತ್ನಿಯ ಕೊಲೆಗೆ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾನೆ. ಈ ಕೊಲೆಗೆ ಸುಮಾರು ಒಂದು ವರ್ಷದಿಂದ ಪ್ಲ್ಯಾನ್ ಮಾಡಿಕೊಂಡಿದ್ದ. ಹತ್ಯೆ ನಡೆಸಲು ಬಿಹಾರದಿಂದ ಪಿಸ್ತೂಲ್ ಖರೀದಿ ಮಾಡಿಕೊಂಡಿದ್ದ. ಅಲ್ಲದೆ ಅದ
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದು, 24 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 14,002 ರೂ. ತಲುಪಿದೆ. 22 ಕ್ಯಾರಟ್ ಚಿನ್ನದ ಬೆಲೆ 12,835 ರೂ. ಮತ್ತು 18 ಕ್ಯಾರಟ್ ಚಿನ್ನದ ಬೆಲೆ 10,502 ರೂ. ಆಗಿದೆ. ಚಿನ್ನದ ಬೆಲೆ ಏರಿಕೆಯಿಂದಾಗಿ ಜನ
ಆರ್ಸಿಬಿ ಕ್ರಿಕೆಟಿಗ ಯಶ್ ದಯಾಳ್ಗೆ ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನಿರಾಕರಣೆಯಾಗಿದೆ. ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಲಯ ಈ ತೀರ್ಪು ನೀಡಿದೆ. ಇದರಿಂದಾಗಿ ಯಶ್ ದಯಾಳ್ಗೆ ಬ
ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗುರುವಾರ ಸಂಜೆ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡಿದೆ. ಇದರ ಪರಿಣಾಮ ಬಲೂನ್ ಮಾರುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಮೈಸೂರು ಅರಮನೆ ಎದುರು ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಈ ದುರ್ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆ ರಾತ್ರಿ 8.30ರ ಸುಮಾರಿಗ
ಹೊಸ ವರ್ಷದ ಸಂಭ್ರಮಾಚರಣೆಗೆ ವಿಜಯನಗರ ಜಿಲ್ಲಾ ಪೊಲೀಸ್ ಪಡೆ ಸಜ್ಜಾಗಿದೆ. ಹಂಪಿ ಸೇರಿದಂತೆ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲಾಗಿದ್ದು, ಸಿಸಿ ಕ್ಯಾಮೆರಾಗಳ ಅಳವಡಿಕೆ, ಹೆಚ್ಚುವರಿ ಸಿಬ್
Kodi Mutt Swamiji Fire accident prediction : ರಾಜಕೀಯ ಬೆಳವಣಿಗೆ ಮತ್ತು ಪ್ರಾಕೃತಿಕವಾಗಿ ನಡೆಯುವ ದುರಂತದ ಭವಿಷ್ಯ ನುಡಿಯುವ ಕೋಡಿಮಠದ ಸ್ವಾಮೀಜಿ, ವರ್ಷದಲ್ಲಿ ಹಲವು ಅಗ್ನಿ ಅವಘಡಗಳು ಸಂಭವಿಸಲಿದೆ ಎಂದು ಹೇಳಿದ್ದರು. ಅದರಂತೆಯೇ, ಈ ವರ್ಷದಲ್ಲಿ (2025) ಹಲವ
ರೈಲ್ವೆ ಷೇರುಗಳು ಗಣನೀಯವಾಗಿ ಏರಿಕೆ ಕಾಣುತ್ತಿವೆ. ಆರ್ ವಿ ಎನ್ ಎಲ್ ಮತ್ತು ಐ ಆರ್ ಎಫ್ ಸಿ ಷೇರುಗಳು ಉತ್ತಮ ಪ್ರದರ್ಶನ ತೋರುತ್ತಿವೆ. ಕೇಂದ್ರ ಬಜೆಟ್ ನಲ್ಲಿ ರೈಲ್ವೆ ವಲಯಕ್ಕೆ ಹೆಚ್ಚಿನ ಅನುದಾನದ ನಿರೀಕ್ಷೆ ಇದೆ. ರೈಲು ದರದಲ್ಲ
ಡಿಸೆಂಬರ್ 27 ಅಂದರೆ ಶನಿವಾರ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಭೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶ
ಭಾರತ ಹಾಗೂ ಚೀನಾದ ನಡುವೆ ಸುದೀರ್ಘವಾಗಿ ಇದ್ದ ಎಲ್ಲ ಅಡೆತಡೆಗಳು ದೂರವಾಗಿ ಮತ್ತೆ ಸಂಬಂಧ ವೃದ್ದಿಯಾಗುತ್ತಿದೆ ಎಂಬ ಹೊತ್ತಿನಲ್ಲೇ ಅಮೆರಿಕಾದ ಪೆಂಟಗಾನ್ ಶಾಕಿಂಗ್ ವರಿಯೊಂದನ್ನು ನೀಡಿದೆ. ಈ ವರದಿ ಪ್ರಕಾರ, ಚೀನಾ ಪಾಕಿಸ್ತಾನ
ತೀರ್ಥಹಳ್ಳಿಯ ಪ್ರಸಿದ್ಧ ದೇಶಾವರಿ ಅಡಕೆಗೆ ಎಲೆಚುಕ್ಕಿ ರೋಗ ಆವರಿಸಿದ್ದು, ಇಳುವರಿ ಕುಸಿತದಿಂದ ರೈತರ ಆರ್ಥಿಕತೆ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹಲವು ವರ್ಷಗಳಿಂದ ಕಾಡುತ್ತಿರುವ ಈ ರೋಗಕ್ಕೆ ಪರಿಹಾರ ಸಿಗದೆ, ಮರಗಳು ನಾಶವಾಗ
ಟೊರಾಂಟೊ ವಿಶ್ವವಿದ್ಯಾಲಯದ ಬಳಿ 20 ವರ್ಷದ ಭಾರತೀಯ ಡಾಕ್ಟರೇಟ್ ವಿದ್ಯಾರ್ಥಿ ಶಿವಾಂಕ್ ಅವಸ್ಥಿ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ವರ್ಷ ಟೊರಾಂಟೊದಲ್ಲಿ ಇದು 41ನೇ ಗುಂಡೇಟಿನ ಪ್ರಕರಣವಾಗಿದೆ. ಆರೋಪಿ ಪರಾರಿಯಾಗಿದ್ದು, ಪೊಲೀಸರು ಶ
ಕೋಚಿಮುಲ್ನಿಂದ ಪ್ರತ್ಯೇಕ ಹಾಲು ಒಕ್ಕೂಟವಾಗಿ ಚಿಮುಲ್ ಆದ ನಂತರ ಇದೇ ಮೊದಲ ಬಾರಿಗೆ ಚುನಾವಣೆ ಎದುರಾಗಿದೆ. ಹೀಗಾಗಿ ಚಿಮುಲ್ ಚುನಾವಣೆ ಅಖಾಡ ಸಾಕಷ್ಟು ಕುತೂಹಲವನ್ನು ಹುಟ್ಟು ಹಾಕಿದೆ. ಪ್ರತ್ಯೇಕ ಒಕ್ಕೂಟ ಮಾಡಿದ ಕ್ರೆಡಿ
ಅರ್ಕಾನ್ಸಾಸ್ನಲ್ಲಿ ಕ್ರಿಸ್ಮಸ್ ಈವ್ ರಂದು ನಡೆದ ಪವರ್ ಬಾಲ್ ಲಾಟರಿ ಟಿಕೆಟ್ ಲಕ್ಕಿ ಡ್ರಾನಲ್ಲಿ ಅರ್ಕನ್ಸಾಸ್ ಎಂಬ ನಿವಾಸಿಯೊಬ್ಬರಿಗೆ 1.7 ಶತಕೋಟಿ ಡಾಲರ್ ಪವರ್ಬಾಲ್ ಬಂಪರ್ ಪ್ರೈಸ್ ಲಭ್ಯವಾಗಿದೆ. ಅವರು ಖರೀದಿಸಿದ್ದ 19 ಕ
ಖಾಸಗಿ ಬಸ್ಗಳಲ್ಲಿ ನಿಯಮ ಮೀರಿ ಸರಕು ಸಾಗಾಟ ಮಾಡುತ್ತಿರುವುದು ಪ್ರಯಾಣಿಕರ ಸುರಕ್ಷತೆಗೆ ಅಪಾಯ ತಂದೊಡ್ಡಿದೆ. ಇತ್ತೀಚೆಗೆ ನಡೆದ ಬೆಂಕಿ ಅವಘಡಗಳು, ಸ್ಫೋಟಗಳು ಈ ಸಮಸ್ಯೆಯ ಗಂಭೀರತೆಯನ್ನು ಎತ್ತಿ ತೋರಿಸಿವೆ. ಅಧಿಕಾರಿಗಳು ಜಂಟ
ಬೆಂಗಳೂರಿನಲ್ಲಿ ವಾಸವಿದ್ದ ಮೂವರು ಸ್ನೇಹಿತೆಯರಲ್ಲಿ ಇಬ್ಬರು, ಶಿವಮೊಗ್ಗದ ಸಿಗಂದೂರು ದೇವಸ್ಥಾನಕ್ಕೆ ಪ್ರವಾಸ ಹೋಗುತ್ತಿದ್ದಾಗ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಮರನಾಥ್ ನವ್ಯಾ (26) ಮತ್ತು ಹರದೇಶಿ ಮಂಜುಳಾ
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈಶಾನ್ಯ ನೈಜೀರಿಯಾದಲ್ಲಿ ಕ್ರೈಸ್ತರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡುತ್ತಿರುವ ISIS ಭಯೋತ್ಪಾದಕರ ವಿರುದ್ಧ ಶಕ್ತಿಶಾಲಿ ದಾಳಿ ನಡೆಸಲು ಆದೇಶಿಸಿದ್ದಾರೆ. ತಮ್ಮ 'ಟ್ರೂತ್ ಸೋಶಿ
ಭಾರತವು ಬಾಂಗ್ಲಾದೇಶಕ್ಕೆ ನೀಡಿದ್ದ ಸ್ನೇಹ ಮತ್ತು ಬೆಂಬಲ ಈಗ ಬದಲಾಗಿದೆ. ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿ ಅಸ್ಥಿರವಾಗಿದ್ದು, ಚುನಾವಣೆಗಳು ಮುಂದೂಡಲ್ಪಡುವ ಸಾಧ್ಯತೆ ಇದೆ. ಯೂನಸ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳೆದ್ದಿ
ಮೈಸೂರು ನಗರ ಪೊಲೀಸರು ಈಗ ಡ್ರೋನ್ಗಳ ಸಹಾಯದಿಂದ ಗಸ್ತು ತಿರುಗುತ್ತಿದ್ದಾರೆ. ಇದರಿಂದ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗಲಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಮತ್
ಮೈಸೂರಿನಲ್ಲಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ಪರಭಾರೆ ಮಾಡಲು ಭೂಗಳ್ಳರ ಯತ್ನ ವಿಫಲವಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಅವರ ಹೆಸರಿನಲ್ಲಿ ನಕಲಿ ವ್ಯಕ್ತಿಯನ್ನು ಕರೆತಂದು ನೋಂದಣಿ ಮ
Hardik Pandya Reaction- ಬ್ಯಾಡ್ ಬಾಯ್ ಇಮೇಜ್ ನಿಂದ ಹೊರಬಂದಿರುವ ಭಾರತದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಇತ್ತೀಚಿನ ದಿನಗಳಲ್ಲಿ ಬಹಳ ಬದಲಾದಂತೆ ಕಂಡುಬರುತ್ತಿದ್ದಾರೆ. ಇದೀಗ ಅಭಿಮಾನಿಯೊಬ್ಬ ಸೆಲ್ಫಿ ನೀಡದ್ದಕ್ಕೆ ನಿಂದಿಸಿದರೂ ಶಾಂತಚಿತ್
ಚರ್ಚ್ನಲ್ಲಿ ಕ್ರಿಸ್ಮಸ್ ಸಂಭ್ರಮ ಮುಗಿಸಿ ಒಂದೇ ಬೈಕಿನಲ್ಲಿ ಗ್ರಾಮಕ್ಕೆ ಮರಳುತ್ತಿದ್ದಾಗ, ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರ
WPL 2026 Tickets- ಕ್ರಿಕಟ್ ಪ್ರೇಮಿಗಲು ಕಾತರದಿಂದ ಕಾಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ 2026 ಜನವರಿ 9 ರಂದು ಆರಂಭವಾಗಲಿದೆ. ಈ ಬಾರಿ ಎಲ್ಲಾ ಪಂದ್ಯಗಳೂ ನವಿ ಮುಂಬೈ ಮತ್ತು ವಡೋದರಾದ ಕ್ರೀಡಾಂಗಣಗಳಲ್ಲಿ ನಡೆಯಲಿವೆ. ರಾಯಲ್ ಚಾಲೆಂಜರ್ಸ್ ಬ
ರಾಜ್ಯದಲ್ಲಿ ಭೂ ಪರಿವರ್ತನೆ ನಿಯಮಗಳು ಸರಳೀಕರಣಗೊಂಡಿವೆ. ಮಾಸ್ಟರ್ಪ್ಲಾನ್ ಹೊರತಾದ ಭೂ ಪರಿವರ್ತನೆಗೂ 30 ದಿನಗಳ ಗಡುವು ನಿಗದಿಪಡಿಸಲಾಗಿದೆ. ಇಂಧನ ಇಲಾಖೆ ಅನುಮತಿ ಪಡೆದಿದ್ದರೆ ನವೀಕರಿಸಬಹುದಾದ ಇಂಧನ ಘಟಕ ಸ್ಥಾಪನೆಗೆ ಭೂ

25 C