Siddaramaiah About Power Video Goes Viral: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ರಾಜಕೀಯ ಶಾಶ್ವತವಲ್ಲ, ಏನಾಗುತ್ತದೋ ಆಗಲಿ' ಎಂದು ಹೇಳಿದ ವಿಡಿಯೋ ವೈರಲ್ ಆಗಿದೆ. ಮಂಗಳವಾರ ಬೆಳಿಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆಗಿನ ಉಪಹಾರ ಸಭ
ಬೆಂಗಳೂರಿನಲ್ಲಿ ಇಪ್ಪತ್ತೆರಡು ವರ್ಷದ ಯುವಕನೊಬ್ಬ ನಾನು ಕೆಲಸ ಬಿಡಬೇಕು ಎಂದು ನಿರ್ಧರಿಸಿದ್ದೇನೆ. ನನಗೆ ನಾನು ಮಾಡುವ ಕೆಲಸದ ಮೇಲೆ ಒಲವಿಲ್ಲ, ಬದಲಾಗಿ ದ್ವೇಷವಿದೆ. ರಾಜೀನಾಮೆ ನೀಡುತ್ತೇನೆ ಎಂದು ಇನ್ಸ್ಟಾಗ್ರಾಮ್ನಲ್ಲಿ ಹ
ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಸುಲಭ ಸೇವೆ ಒದಗಿಸಲು ತ್ರಿಭಾಷಾ ಸೂತ್ರ ಕಟ್ಟುನಿಟ್ಟಾಗಿ ಪಾಲಿಸಲು ಕೇಂದ್ರ ಸರಕಾರವು ನಿರ್ದೇಶನ ನೀಡಿದೆ. ಅರ್ಜಿಗಳು, ಪಾಸ್ಬುಕ್ಗಳು ಹಿಂದಿ, ಇಂಗ್ಲಿಷ್ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ಲಭ
ಧರ್ಮಸ್ಥಳ ಧರ್ಮಾಧಿಕಾರಿಗಳ ವಿರುದ್ಧದ ಷಡ್ಯಂತ್ರದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರ ಚಲನವಲನ ತನಿಖೆಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ಅರ್ಜಿದಾರರು ಸಲ್ಲಿಸಿದ್ದ ದೂರುಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ
ತುಮಕೂರು ಉಪ ವಿಭಾಗಾಧಿಕಾರಿ ನ್ಯಾಯಾಲಯವು ಮಹತ್ವದ ಆದೇಶ ನೀಡಿದ್ದು, ವೃದ್ಧ ತಂದೆಯನ್ನು ಸರಿಯಾಗಿ ನೋಡಿಕೊಳ್ಳದ ಮಗನಿಂದ ಆಸ್ತಿಯನ್ನು ವಾಪಸ್ ಕೊಡಿಸಿದೆ. 2020ರಲ್ಲಿ ನೋಂದಾಯಿತ ದಾನಪತ್ರದ ಮೂಲಕ ಮಗನ ಹೆಸರಿಗೆ ವರ್ಗಾಯಿಸಿದ್ದ ಆ
Imran Khan Safe : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೀವಂತವಾಗಿದ್ದಾರೆ ಮತ್ತು ಸುರಕ್ಷಿತವಾಗಿದ್ದಾರೆ ಎಂದು ಅವರ ಸಹೋದರಿ ಹೇಳಿದ್ದಾರೆ. ಜೈಲಿನಲ್ಲಿ ಸಹೋದರನನ್ನು ಭೇಟಿಯಾದ ನಂತರ, ಮಾಧ್ಯಮಗಳ ಮುಂದೆ ಈ ಸ್ಪಷ್ಟನೆಯನ್ನು ನೀಡ
ರಾಜ್ಯ ಸರಕಾರವು ಸರಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ಸೇರಿದಂತೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಸ್ತರಿಸಿದೆ. ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಡಿಸೆಂಬರ್ 1 ರಿ
ರಾಜ್ಯ ಸರ್ಕಾರಿ ಮಹಿಳಾ ನೌಕರರ ಮನೋಸ್ಥೈರ್ಯ ಹೆಚ್ಚಿಸಲು, ಪ್ರತಿ ತಿಂಗಳು ಒಂದು ದಿನದ ಋುತುಚಕ್ರ ರಜೆ ಕಲ್ಪಿಸಲು ಆದೇಶ ಹೊರಡಿಸಿದೆ. 18 ರಿಂದ 52 ವರ್ಷ ವಯಸ್ಸಿನ ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವಿಲ್ಲದೆ ಈ ರಜೆ ಪ
ಮೈಸೂರು ವಿಶ್ವವಿದ್ಯಾಲಯ ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಮುಂದಾಗಿದೆ. ಗೋವಾದಿಂದ ವಿಶೇಷ ಬೋಟ್ಗಳನ್ನು ಖರೀದಿಸಲಾಗುತ್ತಿದೆ. ಈ ಬೋಟ್ಗಳ ಮೂಲಕ ಕೆರೆಯ ಕಸವನ್ನು ಸಂಗ್ರಹಿಸಿ ಹೊರಹಾಕಲಾಗುತ್ತದೆ. ವರುಣ ಕೆರೆಯಲ್ಲಿ ಯಶಸ್ವ
ರಾಜಗೋಪಾಲನಗರದಲ್ಲಿ ಸಹಜೀವನ ನಡೆಸುತ್ತಿದ್ದ ಸಂಗಾತಿ ಲಲಿತಾ (49) ಅವರನ್ನು ಕೊಲೆಗೈದು, ಲಕ್ಷ್ಮೀನಾರಾಯಣ (51) ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅನುಮಾನ ಮತ್ತು ಜಗಳದಿಂದಾಗಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈಲ್ವೆ ಇಲಾಖೆಯು ಕಲಬುರಗಿಯಿಂದ ಬೆಂಗಳೂರಿಗೆ ಸಂಚರಿಸುವ ವಂದೇ ಭಾರತ್ ರೈಲು ಓಡಾಟದ ಸಮಯದಲ್ಲಿ ಬದಲಾವಣೆ ತರಲಾಗಿದೆ. ಹಿಂದೆ 5.15ಕ್ಕೆ ರೈಲು ಸಂಚರಿಸುತ್ತಿತ್ತು. ಆದರೆ ಜನವರಿ 1ರ
ಸಮಂತಾ-ರಾಜ್ ನಿಡಿಮೋರು ಭೂತ ಶುದ್ಧಿ ವಿವಾಹ! ಏನಿದು? ಸಾಮಾನ್ಯ ಮದುವೆಗೂ ಇದಕ್ಕೂ ಏನು ವ್ಯತ್ಯಾಸ?
ತೇಜಸ್ವಿ ಪತ್ನಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಮಾದೇಶ್ವರನ ಹಾಡು ಹಾಡಿ ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ವ್ಯೂವ್ಸ್ ಸಿಗುತ್ತಿದೆ. ನೆಟ್ಟಿಗರು ಸಹ ಭಾರಿ ಅಭಿನಂದನೆ ವ್
Morning routines: ಬೆಳಗ್ಗೆ ಬೇಗ ಏಳುವುದರಿಂದ ಇಷ್ಟೆಲ್ಲಾ ಪ್ರಯೋಜನವಿದ್ಯಾ!Dr Sandeep Benkal
ನಟ ಪವನ್ ಕಲ್ಯಾಣ್ ಅವರು ತೆಲಂಗಾಣ ಜನರ ವಿರುದ್ಧ ನೀಡಿರುವ ಅವಹೇಳನಕಾರಿ ಆರೋಪ ಈಗ ಅವರ ಚಿತ್ರಗಳಿಗೆ ಮುಳುವಾಗಿದೆ. ತೆಲಂಗಾಣ ಜನತೆಯ ಕ್ಷಮೆ ಕೇಳದಿದ್ದರೆ ತೆಲಂಗಾಣದಲ್ಲಿ ಅವರ ಚಿತ್ರಗಳನ್ನು ಬಿಡುಗಡೆಗೊಳಿಸುವುದಿಲ್ಲ ಎಂದು ತ
ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಬಿಐಎಎಲ್ ಹೊಸ ನಿಯಮ ಜಾರಿ ಮಾಡಿದೆ. ಖಾಸಗಿ ವಾಹನಗಳು ಪಿಕಪ್ ಅಥವಾ ಡ್ರಾಪ್ ಮಾಡಲು ಬಂದಾಗ ಎಂಟು ನಿಮಿಷಕ್ಕಿಂತ ಹೆಚ್ಚು ಹೊತ್ತು ಕಾದರೆ ದಂಡ ವಿಧಿಸಲಾಗುತ
ಪ್ರಖ್ಯಾತ ಇ-ಕಾಮರ್ಸ್ ಕಂಪನಿ ಮೀಶೋ ಷೇರು ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗಿದ್ದು, ಐಪಿಒ ಆರಂಭಕ್ಕೂ ಮುನ್ನವೇ ಹೂಡಿಕೆದಾರರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಕಂಪನಿಯ ಆ್ಯಂಕರ್ ಹೂಡಿಕೆದಾರರ ವಿಭಾಗಕ್ಕೆ ನಿಗದಿಪಡಿ
ಬೆಂಗಳೂರಿನಲ್ಲಿ ನಿವೃತ್ತ ಪ್ರಾಧ್ಯಾಪಕಿಯೊಬ್ಬರು ನಕಲಿ ಬೆಸ್ಕಾಂ ಆ್ಯಪ್ ಡೌನ್ಲೋಡ್ ಮಾಡಿಕೊಂಡು 14.6 ಲಕ್ಷ ರೂ. ಕಳೆದುಕೊಂಡಿದ್ದಾರೆ. ವಿದ್ಯುತ್ ಬಿಲ್ ಅಪ್ಡೇಟ್ ನೆಪದಲ್ಲಿ ಬಂದ ಕರೆಗೆ ಮರುಳಾಗಿ, ಲಿಂಕ್ ಕ್ಲಿಕ್ ಮಾಡಿ ಆ್ಯಪ್
ಸದ್ಯ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೇ ತಿಂಡಿ ತಿನ್ನುತ್ತಿದ್ದಾರೆ, ನನ್ನನ್ನು ಕರೆದರೆ ಹೋಗ್ತೇನೆ. ಹೀಗಂದವರು ಗೃಹ ಸಚಿವ ಡಾ. ಜಿ ಪರಮೇಶ್ವರ್. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು
BCCI And Virat Kohli- ಟೀಂ ಇಂಡಿಯಾ ಪರ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿರುವ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ದೇಶೀಯ ಕ್ರಿಕೆಟ್ ನಲ್ಲಿ ಆಡಿಸಬೇಕೆಂದು ಅಂದುಕೊಂಡಿದ್ದ ಬಿಸಿಸಿಐಗೆ ಇದೀಗ ದೊಡ್ಡ ತಲೆ
ಡಿಸೆಂಬರ್ 2 ರಂದು ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು 89.92 ಕ್ಕೆ ಕುಸಿಯುವ ಮೂಲಕ ಹೊಸ ದಾಖಲೆ ಬರೆದಿದೆ. ಡಿಸೆಂಬರ್ 1 ರಂದು 89.7575 ರಷ್ಟಿದ್ದ ಮೌಲ್ಯವು, ಇದೀಗ 90ರ ಗಡಿಯತ್ತ ಸಾಗುತ್ತಿದೆ. ದೇಶದ ಜಿಡಿಪಿ ಅಂಕಿ-ಅಂಶಗಳು ಉತ
ಶ್ರೀಲಂಕಾದಲ್ಲಿ ದಿತ್ವಾ ಚಂಡಮಾರುತದಿಂದಾದ ಹಾನಿಗೆ ಭಾರತ ಸೇರಿದಂತೆ ಹಲವು ದೇಶಗಳು ನೆರವು ನೀಡಿವೆ. ಆದರೆ, ಪಾಕಿಸ್ತಾನ ಕಳುಹಿಸಿದ ಆಹಾರ ಪದಾರ್ಥಗಳು ಅವಧಿ ಮೀರಿದ್ದು, ಶ್ರೀಲಂಕಾದ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
Tamil Nadu Assembly Election 2026 : ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎನ್ಡಿಎ ಮತ್ತು ಇಂಡಿಯಾ ಮೈತ್ರಿಕೂಟ ಪೂರ್ವ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ತಮಿಳು ಚಿತ್ರರಂಗದಲ್ಲಿ ಭಾ
ಕರ್ನಾಟಕದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಆಯ್ದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ (ಲೋವರ್ ಕಿಂಡರ್ಗಾರ್
R Ashwin On Abhimanyu Eswaran- ದೇಶೀಯ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದರೂ ಅಭಿಮನ್ಯು ಈಶ್ವರನ್ ಅವರು ಭಾರತದ ಪರ ಟೆಸ್ಟ್ ಪದಾರ್ಪಣೆ ಪಂದ್ಯವನ್ನಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ರವಿಚಂದ್ರನ್ ಅಶ್ವಿನ್ ಅವರು ಬಿಸಿಸಿಐ ಮುಖ್ಯ
ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ನಲ್ಲಿ ಅಕ್ರಮ ಆರೋಪ ಕೇಸ್ ರದ್ದಿಗೆ ಸಂಬಂಧಿಸಿದಂತೆ ಮೃತ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ, ಸಚಿವ ಕೆ.ಜೆ. ಜಾರ್
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯವರ ಅನಿವಾರ್ಯತೆ ಮತ್ತೊಮ್ಮೆ ಸಾಬೀತಾಗಿದೆ. ಮಾಜಿ ಆಯ್ಕೆದಾರರು ಅಭಿಪ್ರಾಯ
ಆಪಲ್ ಕಂಪನಿಯು ತನ್ನ ಕೃತಕ ಬುದ್ಧಿಮತ್ತೆ (ಎಐ) ವಿಭಾಗವನ್ನು ಬಲಪಡಿಸುವ ನಿಟ್ಟಿನಲ್ಲಿ, ಬೆಂಗಳೂರು ವಿವಿ ಹಳೆ ವಿದ್ಯಾರ್ಥಿ ಅಮರ್ ಸುಬ್ರಹ್ಮಣ್ಯ ಅವರನ್ನು ಎಐ ವಿಭಾಗದ ಉಪಾಧ್ಯಕ್ಷರನ್ನಾಗಿ ನೇಮಿಸಿದೆ. ನಿವೃತ್ತಿಯಾಗಲಿರುವ ಹಾ
ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ವಿರೋಧ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚಿಸಲು ಸಮಯ ನಿಗದಿ ಮಾಡಬಾರದು ಎಂದು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯದ ಬಗ್ಗೆ ತ
ಸುಮಾರು 200 ವರ್ಷಗಳ ನಂತರ ವಾರಣಾಸಿಯಲ್ಲಿ 19 ವರ್ಷದ ವೇದಮೂರ್ತಿ ದೇವವ್ರತ ಮಹೇಶ್ ರೇಖೆ ಸತತ 50 ದಿನಗಳ ಕಾಲ ಯಾವುದೇ ಆಡಚಣೆಗಳಿಲ್ಲದೆ, 2,000 ವೇದ ಮಂತ್ರಗಳು ಮತ್ತು ಶ್ಲೋಕಗಳನ್ನು ಪಠಿಸುವ ಅಪರೂಪದ ಸಾಧನೆ ಮಾಡಿದ್ದಾರೆ. ಈ ಸಾಧನೆಗೆ ಪ್
ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಕುತೂಹಲ ಕೆರಳಿಸುತ್ತಿದೆ. ಪಕ್ಷದ ಮುಖಂಡರ ನಡುವೆ ಗೊಂದಲ ಬಗೆಹರಿಸುವ ನಿಟ್ಟಿನಲ್ಲಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಮುಖ ಪಾತ್ರ ನಿರ್ವಹಣೆ ಮಾಡಬೇಕ
Vaibhav Suryavanshi Century- ಐಪಿಎಲ್ ನಲ್ಲಿ ಶತಕ ಬಾರಿಸಿ ಗಮನ ಸೆಳೆದಿದ್ದ 14ರ ಹರೆಯದ ಬಾಲಕ ವೈಭವ್ ಸೂರ್ಯವಂಶಿ ಅವರು ಇದೀಗ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಸಹ ಶತಕ ಬಾರಿಸಿದ್ದಾರೆ. ಬಿಹಾರ Vs ಮಹಾರಾಷ್ಟ್ರ ನಡುವಿನ ಪಂದ್ಯದಲ್ಲಿ 61 ಎಸೆತಗಳಲ
ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗುತ್ತಿದೆ. ಕೆಲ ಸಚಿವರು, ಸಿಎಂ ಅಧಿಕಾರಿ ಉಳಿಸಿಕೊಳ್ಳಲು ಒದ್ದಾಡುತ್ತಿದ್ದರೆ, ಅತ್ತ ಕೆಲವರು ಕಸಿದುಕೊಳ್ಳಲು ತಂತ್ರ ಬೀಸುತ
ಕಳೆದೊಂದು ವಾರದಿಂದ ನಾಯಕತ್ವ ಬದಲಾವಣೆ ಕುರಿತ ಎಲ್ಲಾ ಪ್ರಶ್ನೆಗಳಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡುತ್ತಿರುವ ಒಂದೇ ಉತ್ತರ, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾ
ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಆಹಾರದಲ್ಲಿ ಹುಳು ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷದ ಯುವಕನೊಬ್ಬ ದೂರು ನೀಡಿದ್ದಾನೆ. ರೆಸ್ಟೋರೆಂಟ್ ತನ್ನ ಮೇಲೆ ಸುಲಿಗೆ ಪ್ರಕರಣ ದಾಖಲಿಸಿತ್ತು ಎಂದು
ವಿಮ್ಕೋ ನಗರ ಮತ್ತು ಇಂಟರ್ನ್ಯಾಷನಲ್ ಏರ್ಪೋರ್ಟ್ ನಡುವೆ ಪ್ರಯಾಣಿಸುತ್ತಿದ್ದ ನೀಲಿ ಬಣ್ಣದ ಮೆಟ್ರೋ ಮಾರ್ಗದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ, ಸುರಂಗ ಮಾರ್ಗದಲ್ಲೇ ಮೆಟ್ರೋ ಕೆಟ್ಟು ನಿಂತು ಪ್ರಯಾಣಿಕರು ಸಮಸ್ಯೆ
ನಮ್ಮ ಪಕ್ಷದಲ್ಲಿ ಯಾರೂ ಬೇರೆಯಾಗಿಲ್ಲ. ನೀವುಗಳು (ಮಾಧ್ಯಮಗಳು) ಬೇರೆ ಮಾಡುತ್ತಿದ್ದೀರಿ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸದನದಲ್ಲಿ ನಿಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಾರಂತೆ ಎಂದು ಕೇಳಿದಾಗ, “ಅವರು ಮಾಡಲಿ, ಯಾವ ವಿಚಾರಕ್
ಇತ್ತೀಚೆಗೆ ನಡೆದ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭದಲ್ಲಿ ಕಾಂತಾರಾ: ಚಾಪ್ಟರ್ 1 ಚಿತ್ರದ ದೃಶ್ಯಗಳನ್ನು ಕೆಟ್ಟದಾಗಿ ಅಭಿನಯಿಸಿ ವ್ಯಾಪಕ ಟೀಕೆಗಳಿಗೆ ಒಳಗಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್, ತಮ್ಮ ವರ್ತನೆಗ
ಭಾರತದಲ್ಲಿ ಹೈದರಾಬಾದ್, ಚೆನ್ನೈ, ಮುಂಬಯಿ ಸೇರಿದಂತೆ ಹಲವು ಪ್ರಮುಖ ನಗರಕ್ಕೆ ಭೇಟಿ ನೀಡಿ, ಅಲ್ಲಿನ ಆಹಾರವನ್ನು ಸೇವಿಸಿದ್ದೇನೆ, ಎಲ್ಲದಕ್ಕೂ ಉತ್ತಮವಾಗಿರುವುದು ಬೆಂಗಳೂರಿನ ಬ್ರೇಕ್ಫಾಸ್ಟ್ ಎಂದು ಸ್ಕಾಟ್ಲೆಂಡ್ನ ಪ್ರವ
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲಿ ಸಾವನ್ನಪ್ಪಿದ್ದಾರೆಂಬ ವದಂತಿಗಳು ಹಬ್ಬಿವೆ. ಇದರಿಂದಾಗಿ ರಾವಲ್ಪಿಂಡಿಯಲ್ಲಿ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನು ತಡೆಯಲು ಸರ್ಕಾರ ಸೆಕ್ಷನ್ 144 ಜಾರಿಗೊ
ಮಾಜಿ ಸಿಎಂ ಹಾಗೂ ಹಿರಿಯ ಬಿಜೆಪಿ ಮುಖಂಡ ಬಿಎಸ್ ಯಡಿಯೂರಪ್ಪ ಅವರ ವಿರುದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ವಿಚಾರಣೆಗ
ವರ್ಷದ ಕೊನೆಯ ತಿಂಗಳಾದ ಡಿಸೆಂಬರ್ನಲ್ಲಿ 19 ದಿನಳ ಕಾಲ ಬ್ಯಾಂಕ್ ರಜೆ ಇರಲಿದೆ ಎಂಬ ಸುದ್ದಿ ಕೇಳಿ ಅನೇಕರು ಹುಬ್ಬೇರಿಸುತ್ತಿದ್ದಾರೆ. ಆದರೆ ಆರ್ಬಿಐ ಬಿಡುಗಡೆ ಮಾಡಿರುವ ಬ್ಯಾಂಕ್ ರಜಾ ದಿನಗಳ ಪಟ್ಟಿಯಲ್ಲಿ ಕೇವಲ 6 ದಿನಗಳಲ್ಲ
ರಾಷ್ಟ್ರೀಯ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧ ಇ.ಡಿ. ಹೊಸ ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಮತ್ತು ಇ.ಡಿ. ವಿರುದ್ಧ ತೀವ್ರ ವಾಗ್ದಾಳಿ ನಡೆಸಿ
ನೀವು ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಮತ್ತು ಅವರ ಸುರಕ್ಷತೆಯನ್ನು ಬಲಪಡಿಸುವ ಉಪಕ್ರಮವನ್ನು ಹುಡುಕುತ್ತಿದ್ದೀರಾ? ಮಹಿಳಾ ಇ-ಹಸ್ತ ಯೋಜನೆಯು ಮಹಿಳಾ ಮಹಿಳಾ ಉದ್ಯಮಿಗಳಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಭದ್ರ
ಸಂಚಾರ್ ಸಾಥಿ ಆ್ಯಪ್ ಕಡ್ಡಾಯಗೊಳಿಸುವಂತೆ ದೇಶದ ಎಲ್ಲಾ ಮೊಬೈಲ್ ತಯಾರಿಕಾ ಹಾಗೂ ಮಾರಾಟ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಡಿ. 1ರಂದು ಆದೇಶ ಹೊರಡಿಸಿದೆ. ಆದರೆ, ಇದರ ವಿರುದ್ಧ ದನಿಯೆತ್ತಿರುವ ಕಾಂಗ್ರೆಸ್ ಹಾಗೂ ವಿಪಕ್ಷಗಳು, ಆ ಆ್ಯ
ತೆಲಂಗಾಣ ಸರ್ಕಾರದ ಸಾಮಾಜಿಕ ಸಬಲೀಕರಣ ಮತ್ತು ಸಮಾನ ಅವಕಾಶಗಳ ಬದ್ಧತೆಯನ್ನು ಪ್ರತಿಬಿಂಬಿಸುವ ಮತ್ತೊಂದು ಹೆಜ್ಜೆಯಾಗಿ ಈಗ ಹೈದರಾಬಾದ್ ಮೆಟ್ರೋದಲ್ಲಿ 20 ಮಂಗಳಮುಖಿಯರನ್ನು ಭದ್ರತಾ ತಂಡಕ್ಕೆ ನೇಮಕ ಮಾಡಿಕೊಳ್ಳಲಾಗಿದೆ. ಮಹಿಳಾ
ದೆಹಲಿಯಲ್ಲಿ ಶೀಘ್ರದಲ್ಲೇ ನಡೆಯಲಿರುವ ವಿಶೇಷ ತೀವ್ರ ಪರಿಷ್ಕರಣೆಗಾಗಿ ಚುನಾವಣಾ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳು ನಿವಾಸಿಗಳ ಕಲ್ಯಾಣ ಸಂಘಗಳೊಂದಿಗೆ ಸಭೆ ನಡೆಸಿ, ಮತದಾರರ ಪಟ್ಟಿಯಲ್ಲಿ
ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿದ್ದ ರಾಜಕೀಯ ಬಿಕ್ಕಟ್ಟು ದಿಢೀರ್ ತಿರುವು ಪಡೆದುಕೊಂಡಿದೆ. ಡಿಕೆ ಶಿವಕುಮಾರ್ ಅವರನ್ನು ಮೊದಲು ಸಿದ್ದರಾಮಯ್ಯ ಅವರು ತಮ್ಮ ನಿವಾಸಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ಗೆ ಆಹ್ವಾನ ನೀಡಿದ್ದ
ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಗೆ, ವಿರೋಧ ಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸುತ್ತಿವೆ. ಈ ವಿರೋಧ ಲೋಕಸಭೆ ಕಲಾಪದಲ್ಲೂ ಪ್ರತಿಧ್ವನಿಸಿದ್ದು, SIR ಕುರಿತು ಚರ್ಚೆಗೆ ಒತ್ತಾಯಿಸಿ, ಪ್ರತಿಪಕ್ಷ ಸದಸ್ಯರು ಸ
ಮಂಗಳೂರು ವಿವಿ ಕ್ಯಾಂಪಸ್ನಲ್ಲಿ ಡಿ.3ರಂದು ನಾರಾಯಣ ಗುರುಗಳು ಮತ್ತು ಮಹಾತ್ಮ ಗಾಂಧೀಜಿ ಸಂವಾದದ ಶತಮಾನೋತ್ಸವ, ಗುರುಗಳ ಮಹಾಸಮಾಧಿ ಶತಾಬ್ದಿ, ಸರ್ವ ಮತ ಸಮ್ಮೇಳನ ನಡೆಯಲಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ, ಮುಖ್ಯಮಂತ್ರಿ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಿತ್ವಾ ಚಂಡಮಾರುತದ ಪರಿಣಾಮದಿಂದ ಅಕಾಲಿಕ ಮಳೆಯಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೀಪಾವಳಿ ನಂತರವೂ ಸುರಿಯುತ್ತಿರುವ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ರಾಗಿ ಬೆಳೆ ನೆಲಕ
ಕೆಲವು ರಾಜ್ಯಗಳಲ್ಲಿರುವ ರಾಜ್ಯಪಾಲರ ನಿವಾಸಗಳ ಹೆಸರುಗಳನ್ನು ಬದಲಿಸಲಾಗಿದೆ. ರಾಜಭವನ ಎಂದಿರುವುದನ್ನು ಲೋಕಭವನ ಎಂದು ಬದಲಾಯಿಸಲಾಗಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ತ್ರಿಪುರಾ, ಉತ್ತರಾಖಾಂಡ್ ರಾಜ್ಯಗಳಲ್ಲಿ ಈಗಾಗಲೇ
IPL 2026 Mini Auction 2026- ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜು ಡಿಸೆಂಬರ್ 16ರಂದು ಅಬುಧಾಬಿಯಲ್ಲಿ ನಡೆಯಲಿದೆ. ಒಟ್ಟು 1355 ಆಟಗಾರರು ನೋಂದಾಯಿಸಿಕೊಂಡಿದ್ದು ಕ್ಯಾಮೆರಾನ್ ಗ್ರೀನ್, ಸ್ಟೀವ
ಮುಂದಿನ ದಿನಗಳಲ್ಲಿ, ಅಂದರೆ ಡಿ. 3 ರಿಂದ 7 ರವರೆಗೆ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಹವಾಮಾನವು ಸ್ವಲ್ಪ ಸುಧಾರಿಸುವ ನಿರೀಕ್ಷೆಯಿದೆ. ಆದರೂ, ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಳೆಯೂ ಆ
ಕರ್ನಾಟಕ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಎಂದೇ ಕರೆಯಲ್ಪಡುವ ಕಾವೇರಿಯಲ್ಲಿ ಇದ್ದ ಅನೇಕ ಮುಖ್ಯಮಂತ್ರಿಗಳು ಐದು ವರ್ಷ ಅಧಿಕಾರಾವಧಿ ಪೂರ್ಣಗೊಳಿಸಿಲ್ಲ. ಆದರೆ, ಸಿದ್ದರಾಮಯ್ಯ ಮಾತ್ರ ಅದಕ್ಕೆ ಅಪವಾದ. 2013ರಿಂದ 2018ವರೆಗೆ ಅವರು ಅಲ
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ವಿವಾದ ಉತ್ತುಂಗದಲ್ಲಿರುವಾಗಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶನ ಮಾಡುತ್ತಿದ್ದಾರೆ. ಇತ್ತೀಚಿಗೆ ಸಿದ್ದರಾ
ಚಿನ್ನದ ಬೆಲೆ ಭಾರಿ ಏರಿಕೆಯಾಗಿದ್ದು, ಇಂದು ಸಿಹಿಸುದ್ದಿ ಎಂಬಂತೆ ಚಿನ್ನಾಭರಣ ಬೆಲೆಯಲ್ಲಿ ಕೊಂಚ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ ಏರಿಕೆ ಆಗಿಲ್ಲ.
ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಯಶಸ್ವಿಯಾಗಿ ಜಾರಿಯಾಗಿದೆ ಎಂದು ಭಾರತ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದ ವಾದಗಳು ತಪ್ಪು ಮತ್ತು ಊಹೆಗಳ ಆಧಾರಿತವಾಗಿವೆ ಎಂದು ಆಯೋ
ಕಲಾತ್ಮಕ ಮೆಚ್ಚುಗೆ ಮತ್ತು ಸಾಂಸ್ಕೃತಿಕ ಅಸಂವೇದನಾಶೀಲತೆ ನಡುವೆ ಒಂದು ತೆಳುವಾದ ವ್ಯತ್ಯಾಸವಿದೆ. ಯಾವುದೇ ಚಿತ್ರವಾಗಲಿ ಅದರ ಮೂಲವನ್ನು ಗೌರವಿಸಿದಾಗ ಮಾತ್ರ ಅದಕ್ಕೊಂದು ಬೆಲೆ. ಆದರೆ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸ
ಕೋಮು ಸೂಕ್ಷ್ಮ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಸಣ್ಣದೊಂದು ಧಾರ್ಮಿಕ ವಿವಾದ ಇಡೀ ರಾಜ್ಯವನ್ನೇ ಸುಡಬಲ್ಲ ಸಾಮರ್ಥ್ಯ ಹೊಂದಿರುತ್ತದೆ. ಅಂತದ್ದರಲ್ಲಿ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಬರಿ ಮಸೀದಿಯ ತದ್ರೂಪಕ್ಕೆ ಶಿಲಾನ್ಯಾ
ಹಿರಿಯ ಕಾಂಗ್ರೆಸ್ ಮುಖಂಡ, ಚಿಕ್ಕಪೇಟೆಯ ಮಾಜಿ ಶಾಸಕ ಆರ್ ವಿ ದೇವರಾಜು ನಿಧನರಾಗಿದ್ದಾರೆ. ಹೃದಯಾಘಾತದಿಂದ ಮೈಸೂರು ಭೇಟಿ ವೇಳೆ ಮೃತಪಟ್ಟಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 33 ಪ್ಯಾಕೇಜ್ಗಳಲ್ಲಿ ಕಸ ಸಂಗ್ರಹಣೆ ಮತ್ತು ವಿಲೇವಾರಿಗಾಗಿ ಟೆಂಡರ್ ಕರೆದು ಅಂತಿಮಗೊಳಿಸಿರುವುದಾಗಿ ತಿಳಿಸಿದ್ದಾರೆ. ಕಸದ ಮಾಫಿಯಾದವರ ಅಡ್ಡಿಗಳ ನಡುವೆಯೂ, ನ್ಯಾಯಾಲಯದ ಸಮ್ಮತಿಯೊಂ
ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ಮೆಕ್ಕೆಜೋಳ ಬೆಳೆಗಾರರಿಗೆ ನೆರವಾಗಲು, ಪಶು ಮತ್ತು ಕುಕ್ಕುಟ ಆಹಾರ ಉತ್ಪಾದನಾ ವಲಯವು 5 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ತಕ್ಷಣ ಖರೀದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ದೊಡ್ಡಬಳ್ಳಾಪುರದ ಸಾಂಪ್ರದಾಯಿಕ ಸೀರೆಗಳ ವಿನ್ಯಾಸವನ್ನು ಸೂರತ್ನ ಮಿಲ್ಗಳು ನಕಲು ಮಾಡುತ್ತಿರುವುದರಿಂದ ಸ್ಥಳೀಯ ಮಾರುಕಟ್ಟೆಗೆ ಹೊಡೆತ ಬಿದ್ದಿದೆ. ಇದನ್ನು ತಡೆಯಲು ಮತ್ತು ದೊಡ್ಡಬಳ್ಳಾಪುರ ಸೀರೆಗಳಿಗೆ ವಿಶಿಷ್ಟ ಬ್ರ್ಯ
Moeen Ali To Play IN PSL- ಪಾಫ್ ಡು ಪ್ಲೆಸಿಸ್ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮತ್ತೊಬ್ಬ ಮಾಜಿ ಆಟಗಾರ ಮೊಯಿನ್ ಅಲಿ ಅವರು ಇದೀಗ ಪಾಕಿಸ್ತಾನ ಸೂಪರ್ ಲೀಗ್ ನಲ್ಲಿ ಆಡಲಿರುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ಟ್ರೀಟ್ ಮಾಡಿರು
ಬೆಂಗಳೂರಿನ ರಾಜಾನುಕುಂಟೆ ಠಾಣಾ ವ್ಯಾಪ್ತಿಯ ಸುರಧೇನುಪುರದಲ್ಲಿ ಚಿನ್ನ ಕದ್ದು ಪರಾರಿಯಾದ ಘಟನೆ ನಡೆದಿದೆ. ಚಿನ್ನದ ಉಂಗುರಗಳನ್ನು ಕದ್ದು, ದಂಪತಿಯನ್ನು ಮನೆಯೊಳಗೆ ಕೂಡಿಹಾಕಿದ್ದಾರೆ ಎನ್ನಲಾಗಿದೆ. ಸಿಸಿಟಿವಿ ಕ್ಯಾಮೇರಾದಲ
ಬೆಂಗಳೂರಿನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಜಲ ಜೀವನ್ ಮಿಷನ್ ಯೋಜನೆಯಡಿ ರಾಜ್ಯಕ್ಕೆ ಬರಬೇಕಾದ 13 ಸಾವಿರ ಕೋಟಿ ರೂ. ಅ
ಬೆಂಗಳೂರಿನಲ್ಲಿ ನುಗ್ಗೆಕಾಯಿ ಬೆಲೆ ಗಗನಕ್ಕೇರಿದೆ. ಒಂದು ಕೆ.ಜಿ. ನುಗ್ಗೆಕಾಯಿ ಬೆಲೆ ಮಟನ್ ಬೆಲೆಗೆ ಸಮನಾಗಿದೆ. ಹಿಂದೆ 150-200 ರೂ. ಇದ್ದ ನುಗ್ಗೆಕಾಯಿ ಈಗ 500-600 ರೂ.ಗೆ ತಲುಪಿದೆ. ತಮಿಳುನಾಡಿನಲ್ಲಿ ಬೆಳೆ ತಡವಾಗಿರುವುದು ಮತ್ತು ಚಂಡಮ
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಡಿಎನ್ಎ ಹೊಂದಿಕೆಯಾಗಿದ್ದು, ವಕೀಲರು ಇದನ್ನು ಅಲ್ಲಗಳೆದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ನಲ್ಲಿ ಬಲವಾಗಿ ವಾದಿಸಿದೆ. ರಾಜಕೀಯ ಪಿತೂರಿ, ಸಂತ್ರಸ್ತೆಯನ್ನು ಬಳಸಿ
ಮದುವೆ ಮನೆಯಲ್ಲಿ ಸಾಮಾನ್ಯವಾಗಿ ತಾಂಬೂಲ ನೀಡೋದು ವಾಡಿಕೆ. ಆದರೆ ರಾಜಸ್ಥಾನದಲ್ಲೊಂದು ಕುಟುಂಬವು,ಜನರಿಗೆ ಹೆಲ್ಮೆಟ್ಗಳನ್ನು ಉಡುಗೊರೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಟ್ರಾಫಿಕ್ ನಿಯಂತ್ರಣದ ಬಗ್ಗೆ ಪಾಠ ಮಾಡಿದ್ದಾರೆ. ಸದ್ಯ
ದೇಶಾದ್ಯಂತ ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ಪ್ರಕರಣಗಳ ವಿರುದ್ಧ ಸುಪ್ರೀಂ ಕೋರ್ಟ್ ಕಠಿಣ ಕ್ರಮ ಕೈಗೊಂಡಿದೆ. ಎಲ್ಲಾ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಿ, ಬಿಜೆಪಿಯೇತರ ರಾಜ್ಯಗಳಿಗೆ ಸಹಕರಿಸುವಂತೆ ಆದೇಶಿಸಿದೆ. ಸೈಬ
ಮುಟ್ಟಿನ ರಜೆಯನ್ನು ಸರ್ಕಾರ ತನ್ನ ಉದ್ಯೋಗಿಗಳಿಗೆ ಕೊಟ್ಟಿಲ್ಲ. ಇನ್ನು ಸರ್ಕಾರಕ್ಕೆ ಮುಟ್ಟಿನ ರಜೆ ಕಡ್ಡಾಯಗೊಳಿಸುವ ಅಧಿಕಾರವಿಲ್ಲ ಎಂದು ಬೆಂಗಳೂರು ಹೋಟೆಲ್ ಸಂಘ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ನ.12ರಂದು ಸರ್ಕಾ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಯುವಕನೊಬ್ಬ ಫೋನ್ ಕರೆ ಮಾಡಿ ಹೊಸ ಐಫೋನ್ 17 ಪ್ರೊ ಮ್ಯಾಕ್ಸ್ ಬೇಕು ಎಂದು ವಿಚಿತ್ರ ಬೇಡಿಕೆ ಇಟ್ಟಿದ್ದಾನೆ. ಈ ಬಗ್ಗೆ ಶೆಟ್ಟರ್ ಅವರು ಅಚ್ಚರಿಗೊಂಡು, 'ಎಂಪಿ ಬಳಿ ಇಂತಹ ಬೇಡಿಕೆ ಕೇಳ್
DK Suresh On CM Change : ಬಮೂಲ್ ಅಧ್ಯಕ್ಷರಾದ ಡಿಕೆ ಸುರೇಶ್, ದೆಹಲಿಯಿಂದ ಹಿಂದಿರುಗಿದ್ದಾರೆ. ಖಾಸಗಿ ಭೇಟಿಗೆ ನಾನು ರಾಜಧಾನಿಗೆ ಹೋಗಿದ್ದು, ಅದರ ಮಾಹಿತಿಯನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಎಲ್ಲವೂ ಸಸೂತ್ರವಾಗಿ ನಡೆಯುತ್ತಿದೆ ಎಂದಷ್ಟ
ಬ್ರಹ್ಮೋಸ್ ಏರೋಸ್ಪೇಸ್ನ ವಿಜ್ಞಾನಿ ನಿಶಾಂತ್ ಅಗರ್ವಾಲ್ಗೆ ದೊಡ್ಡ ರಿಲೀಫ್ ಸಿಕ್ಕಿದೆ. ಪಾಕಿಸ್ತಾನಿ ಗೂಢಚಾರರಿಗೆ ರಕ್ಷಣಾ ರಹಸ್ಯ ರವಾನೆ ಪ್ರಕರಣದಲ್ಲಿ ಅವರ ಮೇಲಿದ್ದ ಪ್ರಮುಖ ಆರೋಪಗಳನ್ನು ಉನ್ನತ ನ್ಯಾಯಾಲಯಗಳು ಖುಲಾಸ
ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವಮಟ್ಟದ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಯಲ್ಲಿ ಮೂರು ಹೊಸ ಪ್ಲಾಟ್ಫಾರಂಗಳು, ನಾಲ್ಕು ಪಿಟ್ ಲೈನ್ಗಳು ನಿರ್ಮಿಸಲಾಗುವುದು. ಹೆಚ್ಚುತ್
Kantara Chapter 2 : ಗೋವಾದಲ್ಲಿ ನಡೆದ ಚಲನಚಿತ್ರೋತ್ಸವದ ವೇಳೆ, ಬಾಲಿವುಡ್ ನಟ ರಣವೀರ್ ಸಿಂಗ್, ದೈವವನ್ನು ಅನುಕರಣೆ ಮಾಡಲು ಹೋಗಿ, ಅಪಹಾಸ್ಯಕ್ಕೆ ಈಡಾಗಿದ್ದು ಒಂದು ಕಡೆ. ಇನ್ನೊಂದು ಕಡೆ, ರಿಷಬ್ ಶೆಟ್ಟಿ ವಾರ್ನ್ ಮಾಡಿದರೂ, ಅದನ್ನು ಲೆಕ್ಕಿ
ಬಿಎಂಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ನಾಲ್ಕು ಹೊಸ ಬಸ್ ಮಾರ್ಗಗಳನ್ನು ಪರಿಚಯಿಸಿದೆ. ಡಿಸೆಂಬರ್ 1 ರಿಂದ ಈ ಸೇವೆಗಳು ಆರಂಭವಾಗಲಿವೆ. ನಗರದ ವಿವಿಧ ಬಡಾವಣೆಗಳಿಂದ ಶಿವಾಜಿನಗರ, ಜಯನಗರದಂತಹ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿ ಬದಲಾವಣೆ ಗೊಂದಲದ ಬಗ್ಗೆ ಚರ್ಚಿಸಿ ನಿರ್ಣಯಕ್ಕೆ ಬಂದಿದ್ದಾರೆ. ಈ ವಿಷಯಕ್ಕೆ ಪೂರ್ಣವಿರಾಮ ಬಿದ್ದಿದೆ. ರಾಜ್ಯದಲ್ಲಿ ಅಭಿವೃದ್ಧಿ ನ
ವಲ್ಲಭ ಚೈತನ್ಯ ಮಹಾರಾಜರ 75ನೇ ಜಯಂತಿ ಅಂಗವಾಗಿ ಗಾಯತ್ರೀ ತಪೋಭೂಮಿ ಚಾರಿಟೇಬಲ್ ಟ್ರಸ್ಟ್ ಮತ್ತು ಚೈತನ್ಯ ಯುವ ಸಮಿತಿ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಹುಬ್ಬಳ್ಳಿ ಮತ್ತು
India Vs South Africa 1st Odi- ಕ್ರಿಕೆಟ್ ಅಭಿಮಾನಿಗಳು ಇದೀಗ ಊಹಾಪೋಗಳಿಗೆ ಗಮನ ನೀಡದೆ ಸದ್ಯ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಆಟವನ್ನು ಆನಂದಿಸಬೇಕು ಎಂದು ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಅವರು ಅಭಿಪ್ರಾಯಪಟ್ಟಿದ್ದಾರೆ
Child growth:ವಿಟಮಿನ್ ಕೊರತೆ ಇರೋ ಮಕ್ಕಳಿಗೆ ಈ ಆಹಾರ ತಪ್ಪದೇ ಕೊಡಿ| Dr Nithin
ಈಗಂತು ಎಐ ಬಳಕೆ ಹೆಚ್ಚಾಗಿದೆ. ಹಲವರು ಹಾಡು ಕ್ರಿಯೇಟ್ ಮಾಡಲು, ಫೋಟೋ ಡಿಸೈನಿಂಗ್ ಸೇರಿ ಹಲವು ವಿಚಾರಕ್ಕೆ ಎಐ ಬಳಕೆ ಮಾಡುತ್ತಾರೆ. ಇಲ್ಲೊಬ್ಬ ಉದ್ಯೋಗಿ ರಜೆಗಾಗಿ ನ್ಯಾನೋ ಬನಾನದಲ್ಲಿ ಕೈಗೆ ಗಾಯವಾದಂತೆ ಚಿತ್ರ ಕ್ರಿಯೇಟ್ ಮಾ
ಕರ್ನಾಟಕ ಸರ್ಕಾರವು ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದು ಸ್ಟಾಂಪ್ ವಂಚನೆ ಮತ್ತು ಭದ್ರತಾ ಲೋಪಗಳನ್ನು ತಡೆಯುತ್ತದೆ. ನಾಗರಿಕರು ಮಧ್ಯವರ್ತಿಗಳಿಲ್ಲದೆ ಸ್ವತಃ ಇ-ಸ್ಟಾಂಪ್ ತಯಾರಿಸಬಹುದು. ಇದು ಸಂಪೂರ್
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವು 'ಪಾಪದ ಸರಕುಗಳ' ತೆರಿಗೆ ವ್ಯವಸ್ಥೆಯನ್ನು ಮರುರಚಿಸುವ ಎರಡು ಮಸೂದೆಗಳನ್ನು ಮಂಡಿಸಲು ಸಿದ್ಧವಾಗಿದೆ. ಮೊದಲನೆಯದಾಗಿ, ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, 2025 ತಂಬಾಕು ಉತ್ಪನ್ನ
ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ದಾವಣಗೆರೆ ಜಿಲ್ಲೆಯ 542 ರೈತರಿಗೆ 51.10 ಲಕ್ಷ ರೂಪಾಯಿ ಪರಿಹಾರವನ್ನು ನೇರವಾಗಿ ಖಾತೆಗೆ ಜಮೆ ಮಾಡಲಾಗಿದೆ. ಇನ್ಪುಟ್ ಸಬ್ಸಿಡಿಯನ್ನು ದ್ವಿಗುಣಗೊಳಿಸಿ, ಮಳೆಯಾಶ್ರಿ
ಆಪರೇಷನ್ ಸಾಗರ್ ಬಂಧು: ಶ್ರೀಲಂಕಾ ರಕ್ಷಣೆಗೆ ನಿಂತ ಭಾರತ, Ditwah ಸೈಕ್ಲೋನ್ಗೆ ನಲುಗಿದ ಲಂಕಾ, ತಮಿಳುನಾಡು ಕಥೆ ಏನು?

21 C