Rohit Sharma Statement- ಇಂದು 38ರ ಹರೆಯದಲ್ಲೂ ಭರ್ಜರಿ ಫಾರ್ಮ್ ನಲ್ಲಿರುವ ರೋಹಿತ್ ಶರ್ಮಾ ಅವರಿಗೂ ಕ್ರಿಕೆಟ್ ಅನ್ನು ತೊರೆಯೋಣ ಎಂಬ ಯೋಚನೆ ಬಂದಿತ್ತಂತೆ! 2023ರ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಪರಾಭವ ಅನುಭವಿಸ
ಬಾಂಗ್ಲಾದಲ್ಲಿ 2026ರ ಫೆಬ್ರವರಿಯಲ್ಲಿ ನಡೆಯಲಿರುವ ಚುನಾವಣೆಗೂ ಮುನ್ನ ಹಿಂಸಾಚಾರ ಭುಗಿಲೆದ್ದಿದೆ. ಇಂಕ್ವಿಲಾಬ್ ಮಂಚ್ ವಕ್ತಾರ ಶರೀಫ್ ಉಸ್ಮಾನ್ ಹಾದಿ (32) ಅವರ ಹತ್ಯೆಯ ನಂತರ ಇದು ಉಲ್ಬಣಿಸಿದೆ. ಕಳೆದ ಕೆಲವು ದಿನದ ಹಿಂದ ದೀಪು ಚಂದ
ನಾವು ಯಾರಿಗೂ ಹಣ ನೀಡುವುದಿಲ್ಲ. ಅವರೇ ಹಣ ಬಂಡವಾಳ ಹಾಕಿ ಮಾಡಬೇಕು. ವಿಜೆಎಫ್ ಎಷ್ಟು ಪರ್ಸೆಂಟ್ ನೀಡುತ್ತೇವೆ ಎಂದು ಹೇಳಿದ್ದೇವೋ ಅಷ್ಟನ್ನೇ ನೀಡುತ್ತೇವೆ. ನಾವು ಅಂದಾಜು ಮಾಡಿರುವುದರಲ್ಲಿ 40% ಮಾತ್ರ ನೀಡುತ್ತೇವೆ. ಅದರ ಮೇಲೆ ನಾ
ಬೆಂಗಳೂರು ಮೆಟ್ರೋ ರೈಲು ನಿಗಮವು (ಬಿಎಂಆರ್ಸಿಎಲ್) ಹಳದಿ ಮಾರ್ಗದ ಪ್ರಯಾಣಿಕರಿಗೆ ಮಹತ್ವದ ಸಿಹಿ ಸುದ್ದಿಯನ್ನು ನೀಡಿದೆ. ಡಿಸೆಂಬರ್ 23, 2025ರಿಂದ (ಮಂಗಳವಾರ) ಹಳದಿ ಮಾರ್ಗದಲ್ಲಿ 6ನೇ ರೈಲು ಕಾರ್ಯಾಚರಣೆಯನ್ನು ಆರಂಭಿಸಲಿದೆ. ಇದರ
ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ (ಎಫ್ಟಿಎ) ಅಂತಿಮಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟಫರ್ ಲುಕ್ಸನ್ ಅವರ ಮಾತುಕತೆಯ ನಂತರ ಈ ಒಪ್ಪಂದವನ್ನು ಘೋಷ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದಲ್ಲಿರುವ ನಾಯಕತ್ವ ಬಿಕ್ಕಟ್ಟು ಮತ್ತಷ್ಟು ತಾರಕಕ್ಕೆ ಏರಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು.
ಧುರಂಧರ್ ಸಿನಿಮಾದ ಹೆಸರನ್ನು ಕೇಳಿದರೇ ಪಾಕಿಸ್ತಾನ ಉರುದುರಿದು ಬೀಳುತ್ತಿದೆ. ಅಷ್ಟೇ ಅಲ್ಲದೆ ಅಲ್ಲಿ ಈ ಚಿತ್ರಕ್ಕೆ ನಿಷೇಧವನ್ನೂ ಹೇರಲಾಗಿದೆ. ಆದರೆ ತಮಾಷೆಯ ಸಂಗತಿಯೆಂದರೆ ಇದೀಗ ಅಂಡರ್ 19 ಏಷ್ಯಾ ಕಪ್ ಗೆದ್ದಿರುವ ಪಾಕಿಸ್ತಾ
ಮಂಗಳೂರಿನ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಟ್ರಾಫಿಕ್ನಲ್ಲಿ ನಿಂತಿದ್ದ ಕಾರೊಂದರ ಮೇಲಿನ ಸ್ಟಿಕರ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಅಂತರ ಕಾಯ್ದುಕೊಳ್ಳಿ ಇಎಂಐ ಕಟ್ಟೋದು ಬಾಕಿ ಇದೆ ಎಂದು ಇಂಗ್ಲಿಷ್ನ
ಸ್ವಿಗ್ಗಿ ಇನ್ಸ್ಟಮಾರ್ಟ್ ಬಿಡುಗಡೆ ಮಾಡಿರುವ ‘ಹೌ ಇಂಡಿಯಾ ಇನ್ಸ್ಟಮಾರ್ಟೆಡ್-2025’ ವರದಿಯ ಪ್ರಕಾರ, ಬೆಂಗಳೂರಿನ ಗ್ರಾಹಕರೊಬ್ಬರು ಡೆಲಿವರಿ ಪಾಲುದಾರರಿಗೆ ಒಂದೇ ವರ್ಷದಲ್ಲಿ ಒಟ್ಟು 68,600 ರೂ.ಗಳನ್ನು ಟಿಪ್ಸ್ ರೂಪದಲ್ಲಿ ನೀಡು
ಹುಬ್ಬಳ್ಳಿಯ ಇನಾಂ ವಿರಾಪುರದಲ್ಲಿ ಜಾತಿ ಸಂಘರ್ಷದಿಂದ ಭೀಕರ ಘಟನೆ ನಡೆದಿದೆ. ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಯುವತಿಯನ್ನು ಆಕೆಯ ಕುಟುಂಬಸ್ಥರು ಕತ್ತರಿಸಿ ಹತ್ಯೆಗೈದಿದ್ದಾರೆ. ಮೇ ತಿಂಗಳಲ್ಲ
ಕೆ-ಪಾಪ್ ದೈತ್ಯ ಬಿಟಿಎಸ್ನ ನಾಯಕ ಆರ್ಎಂ ಅವರು ತಮ್ಮ ಕಂಪನಿ ತಮ್ಮ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಲೈವ್ ಸ್ಟ್ರೀಮ್ನಲ್ಲಿ ಹೇಳಿದ್ದಾರೆ. ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಅಭಿಮ
ಭಾರತೀಯ ಷೇರುಪೇಟೆಯಲ್ಲಿ ಐಟಿ ವಲಯದ ಷೇರುಗಳು ಸತತ ನಾಲ್ಕು ದಿನಗಳಿಂದ ಏರಿಕೆ ಕಾಣುತ್ತಿವೆ. ಡಿಸೆಂಬರ್ 2 ರಂದು ನಿಫ್ಟಿ ಐಟಿ ಸೂಚ್ಯಂಕವು ಶೇ. 2 ರಷ್ಟು ಜಿಗಿದಿದೆ. ಅಮೆರಿಕದಲ್ಲಿ ಇನ್ಫೋಸಿಸ್ನ ಎಡಿಆರ್ ದಾಖಲೆ ಮಟ್ಟಕ್ಕೆ ಏರಿಕ
ವೃತ್ತಿಯಲ್ಲಿ ಪ್ರಾಧ್ಯಾಪಕಿ ಆಗಿರುವ ಡಾ.ಸಹನಾ ಪ್ರಸಾದ್ ಅವರು ಲೇಖಕಿಯೂ ಆಗಿದ್ದು, ಸಣ್ಣ ಕಥೆ, ಲೇಖನ, ಕಾದಂಬರಿಗಳನ್ನು, ಧಾರವಾಹಿಗಳನ್ನೂ ಬರೆದಿದ್ದಾರೆ. ಈವರೆಗೂ 10 ಸಾವಿರಕ್ಕೂ ಹೆಚ್ಚು ಲೇಖನಗಳು ಪ್ರಕಟಗೊಂಡಿವೆ. ಇಂದು ಯಶಸ್ವ
ಹುಬ್ಬಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಮಗಳು ಅನ್ಯಜಾತಿ ಯುವಕನನ್ನು ಮದುವೆಯಾಗಿದ್ದಾಳೆ ಎಂದು ಕೋಪಗೊಂಡಿದ್ದ ಪೋಷಕರು, ಆಕೆ ಗರ್ಭಿಣಿ ಎನ್ನುವುದನ್ನು ನೋಡದೆ, ಆಕೆಯ ಗಂಡನ ಮನೆಗೆ ನುಗ್ಗಿ ಕೊಚ್ಚಿ ಕೊಲೆ ಮಾಡ
ಒಡಿಶಾದ ಸಂಬಲ್ಪುರದಲ್ಲಿ ನಡೆದ ಹೋಮ್ ಗಾರ್ಡ್ ನೇಮಕಾತಿ ಪರೀಕ್ಷೆಯು ದೇಶದ ನಿರುದ್ಯೋಗ ಸಮಸ್ಯೆಯನ್ನು ಬಹಿರಂಗ ಪಡಿಸಿದೆ. ಕೇವಲ 187 ಹುದ್ದೆಗೆ 8,000ಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದರು. ಅದೂ ಅಲ್ಲದೆ ಐದನೇ ತರಗತಿ ಉತ್ತ
ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ಸತತ ಎರಡು ಬಾರಿ ಭೇಟಿ ಮಾಡಿದ್ದಾರೆ. ಶನಿವಾರ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದೀಗ ಭಾನುವಾರ ಮತ್ತೊಮ್ಮೆ ಭೇಟಿ ಮಾಡಿ ಸುಮಾರು 2 ಗಂಟ
ವಾಟ್ಸಾಪ್ ಬಳಕೆದಾರರು ಈಗ ʼಗೋಸ್ಟ್ ಪೇರಿಂಗ್ʼ ಎಂಬ ಹೊಸ ಸೈಬರ್ ವಂಚನೆಯ ಅಪಾಯದಲ್ಲಿದ್ದಾರೆ. ವಂಚಕರು ನಿಮ್ಮ ಖಾತೆಯನ್ನು ಪಾಸ್ವರ್ಡ್ ಇಲ್ಲದೆ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಮೂಲಕ ನಿಮ್ಮ ಖಾತೆ ಸಂಪೂರ್ಣ ಹೈಜಾಕ್ ಮಾ
ಛತ್ತೀಸ್ಗಢದ ವಲಸೆ ಕಾರ್ಮಿಕನ ಹತ್ಯೆ ಪ್ರಕರಣದಲ್ಲಿ ಆರ್ಎಸ್ಎಸ್ ಕಾರ್ಯಕರ್ತರ ಕೈವಾಡವಿದೆ ಎಂದು ಕೇರಳದ ಸಿಪಿಐ (ಎಂ) ಪಕ್ಷ ಆರೋಪಿಸಿದೆ. ಡಿಸೆಂಬರ್ 18 ರಂದು ಪಾಲಕ್ಕಾಡ್ನಲ್ಲಿ ರಾಮ್ ನಾರಾಯಣ್ ಬಘೇಲ್ ಅವರನ್ನು ಕಳ್ಳನೆಂದು
ಸುಪ್ರೀಂ ಕೋರ್ಟ್ ಪ್ರಧಾನಮಂತ್ರಿಗಳ ಕಚೇರಿ ಅಜ್ಮೇರ್ ಷರೀಫ್ ದರ್ಗಾದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಷ್ತಿ ಅವರ ಉರ್ಸ್ ಸಂದರ್ಭದಲ್ಲಿ ಅರ್ಪಿಸುವ ಚಾದರ್ ಕಾರ್ಯಕ್ರಮಕ್ಕೆ ತಡೆಯಾಜ್ಞೆ ನೀಡುವ ತುರ್ತು ಮನವಿಯನ್ನು ತಿರಸ್ಕರಿ
ಕರ್ನಾಟಕದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಪಕ್ಷದಲ್ಲಿ ಆಂತರಿಕವಾಗಿ ತಿಕ್ಕಾಟಗಳು ನಡೆಯುತ್ತಿರುವ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗೃ
ಅಧಿಕಾರ ಹಸ್ತಾಂತರ ಮತ್ತು ಮುಖ್ಯಮಂತ್ರಿ ಬದಲಾವಣೆ ಕುರಿತು ಪದೇ ಪದೇ ಪ್ರಶ್ನೆ ಕೇಳುತ್ತಿದ್ದ ವರದಿಗಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಅವರು, ಈ ಬಗ್ಗೆ ಮಾಧ
ಬೆಂಗಳೂರಿನ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲುಗಳ ಕಾರ್ಯಾಚರಣೆ ಆರಂಭವಾಗಿದೆ. ಮೊದಲ ರೈಲು ಕೊತ್ತನೂರು ಡಿಪೋ ತಲುಪಿದೆ. ಈ ರೈಲು ಸುರಕ್ಷತಾ ಪರೀಕ್ಷೆಗಳಿಗೆ ಒಳಪಡಲಿದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ 21.3 ಕ
Kichcha Sudeepa Statement : ಈ ವಾರ ಬಹು ನಿರೀಕ್ಷಿತ ಕಿಚ್ಚ ಸುದೀಪ ಅಭಿನಯದ ಮಾರ್ಕ್ ಸಿನಿಮಾ ಬಿಡುಗಡೆಯಾಗುತ್ತಿದೆ. ಚಿತ್ರದ ಪ್ರಿಇವೆಂಟ್ ನಲ್ಲಿ ಸುದೀಪ್ ನೀಡಿದ ಹೇಳಿಕೆಯೊಂದು, ದೊಡ್ಡ ಸುದ್ದಿಯಾಗುತ್ತಿದೆ. ಅಲ್ಲದೇ, ಇದು ದರ್ಶನ್ ಅಭಿಮಾನಿಗಳ
ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸೀಮ್ ಮುನೀರ್ ಭಾರತದೊಂದಿಗಿನ ಸಂಘರ್ಷದಲ್ಲಿ ದೈವಿಕ ಶಕ್ತಿ ಸಿಕ್ಕಿದೆ ಎಂದು ಹೇಳಿದ್ದಾರೆ. ಮೇ ತಿಂಗಳಲ್ಲಿ ನಡೆದ ನಾಲ್ಕು ದಿನಗಳ ಸಂಘರ್ಷದಲ್ಲಿ ಪಾಕಿಸ್ತಾನ ಸೋಲುತ್ತಿದ್ದಾಗ ಈ ಶಕ್ತಿ ಲಭಿಸಿತ್
ನೌಕರರ ಜಾತಿ ಪ್ರಮಾಣಪತ್ರಗಳ ಬಗ್ಗೆ ಉದ್ಯೋಗದಾತರು ತನಿಖೆ ನಡೆಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಾತಿ ಸ್ಥಿತಿಯ ಪರಿಶೀಲನೆ ಕೇವಲ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯಿಂದ ಮಾತ್ರ ನಡೆಯಬೇಕು ಎಂದು
'ಧುರಂಧರ್' ಸಿನಿಮಾದ ಕಥೆಯು ಪಾಕಿಸ್ತಾನದ ಲ್ಯಾರಿ ನಗರದ ಹಿನ್ನೆಲೆಯನ್ನು ಹೊಂದಿದ್ದರೂ, ಚಿತ್ರದ ಚಿತ್ರೀಕರಣ ಪಾಕಿಸ್ತಾನದಲ್ಲಾಗಲಿ ಅಥವಾ ಭಾರತದಲ್ಲಾಗಲಿ ನಡೆದಿಲ್ಲ. ಚಿತ್ರತಂಡವು ಯಾರಿಗೂ ಊಹಿಸಲು ಸಾಧ್ಯವಾಗದ ವಿಭಿನ್ನ ಸ್ಥ
ಬೀದರ್ ಜಿಲ್ಲೆಯ 1,86,426 ರೈತರಿಗೆ 261.43 ಕೋಟಿ ರೂ. ಬೆಳೆ ಹಾನಿ ಪರಿಹಾರವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಮೆ ಮಾಡಿವೆ. ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲಾಗಿದೆ. ಪಿಎಂಎಫ್ಬಿ.ವೈ
ಹಲ್ಲಿಗೆ ಹಲ್ಲು, ಕಣ್ಣಿಗೆ ಕಣ್ಣು ಎಂಬ ಹಮ್ಮುರಾಬಿ ಕಾನೂನು ರಾಜಕಾರಣಕ್ಕೆ ಸರಿಹೊಂದುತ್ತದೆ. ಇಲ್ಲಿ ಒಬ್ಬರ ರಾಜಕೀಯ ಭವಿಷ್ಯ ಮತ್ತೊಬ್ಬರ ರಾಜಕೀಯ ಭವಿಷ್ಯವನ್ನು ನಿರ್ನಾಮ ಮಾಡುವುದರ ಮೇಲೆ ಅವಲಂಬಿತವಾಗಿದೆ. ಅದರಂತೆ ಟಿಎಂಸಿ
ರೈತ ಬಂಧುಗಳ ಗಮನಕ್ಕೆ! ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 6,000 ರೂ.ಗಳ ವಾರ್ಷಿಕ ಸಹಾಯಧನ ಪಡೆಯಲು 'ರೈತ ಐಡಿ' ಕಡ್ಡಾಯವಾಗಿದೆ. ಇದು ನಿಮ್ಮ ಅರ್ಹತೆಯನ್ನು ಖಚಿತಪಡಿಸಿ, ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುವಂ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ H-1B ವೀಸಾದಾರರ ವೃತ್ತಿ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ತಮ್ಮ H-1B ವೀಸಾಗಳನ್ನು ನವೀಕರಿಸಲು ಭಾರತಕ್ಕೆ ಮರಳಿದ್ದ ಸಾವಿರಾರು ಭಾರತೀಯ ಕಾರ್ಮಿಕರು, ವೀಸಾ ಸಂದರ್ಶನಗ
ಚಿನ್ನದ ಬೆಲೆಯಲ್ಲಿ ಒಂದೇ ದಿನಕ್ಕೆ ಭರ್ಜರಿ ಹೆಚ್ಚಳ ಕಂಡಿದೆ. ಚಿನ್ನ ಬೆಳ್ಳಿ ಬೆಲೆ ಭಾರಿ ಏರಿಕೆಯಾಗಿದ್ದು, ಗರಿಷ್ಠ ಬೆಲೆ ದಾಖಲಿಸಿದೆ . ದಿನನಿತ್ಯದ ಚಿನ್ನ ಬೆಳ್ಳಿ ಬೆಲೆ ವಿವರ ತಿಳಿಯಲು ವಿಜಯ ಕರ್ನಾಟಕ ಫಾಲೋ ಮಾಡಿ.
ಚಾಲನಾ ಪರವಾನಗಿ ಅವಧಿ ಮುಗಿದ ತಕ್ಷಣವೇ ವಾಹನ ಚಾಲನೆ ಮಾಡುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 2019ರ ಮೋಟಾರು ವಾಹನಗಳ ತಿದ್ದುಪಡಿ ಕಾಯ್ದೆಯ ನಂತರ, ಪರವಾನಗಿ ನವೀಕರಿಸದಿದ್ದರೆ, ವಾಹನ ಚಾಲನೆ ಮಾ
ರಾಜ್ಯದಲ್ಲಿ ವಿದೇಶಿ ಅಕ್ರಮ ನಿವಾಸಿಗಳ ಸಮಸ್ಯೆ ಇನ್ನೂ ನಿಂತಿಲ್ಲ. ಸರ್ಕಾರದ ಅಧಿಕೃತ ಅಂಕಿ- ಅಂಶಗಳ ಪ್ರಕಾರ ಒಟ್ಟು 485 ಮಂದಿ ರಾಜ್ಯದಲ್ಲಿ ಅಕ್ರಮವಾಗಿದೆ ನೆಲೆಸಿದ್ದಾರೆ. ಇದರ ಪೈಕಿ ಬೆಂಗಳೂರು ನಗರದಲ್ಲೇ ಅತಿ ಹೆಚ್ಚಿನ ಸಂಖ್ಯ
IPL Vs Other Cricket Premier Leagues : ದೇಶೀಯ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರಿಗೆ ಬಹುದೊಡ್ಡ ವೇದಿಕೆಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾದ ನಂತರ, ಇದರ ಜನಪ್ರಿಯತೆ ಬೆಳೆದ ರೀತಿ ನಿಜಕ್ಕೂ ಆಶ್ಚರ್ಯ ತರುವಂತದ್ದು. ಐಪಿಎಲ್ ಟೂರ
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅಬ್ಬರಿಸಿದ್ದಾರೆ. ಅದು ವಂದೇ ಮಾತರಂ ಗೀತೆಯ ಮೇಲಿನ ಚರ್ಚೆಯಾಗಲಿ ಅಥವಾ MGNREGA ಹೆಸರನ್ನು VB-G RAM G ಎಂದು ಮರುನಾಮಕರಣ ಮಾಡುವ ಮಸೂದೆ ಕುರಿತ ಚರ್ಚೆಯಾಗಲಿ,
ಬಾಂಗ್ಲಾದೇಶದ ಯುವ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆಯಿಂದಾಗಿ ಅಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಭಾರತ ವಿರೋಧಿ ಹೇಳಿಕೆಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಚಟ್ಟೋಗ್ರಾಮ್ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ
Party-wise donation details : ಸರ್ವೋಚ್ಚ ನ್ಯಾಯಾಲಯ ಚುನಾವಣಾ ಬಾಂಡ್ ರದ್ದು ಮಾಡಿದ ನಂತರ, ಚುನಾವಣಾ ಟ್ರಸ್ಟ್ ರೂಪದಲ್ಲಿ ಪಾರ್ಟಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ಹರಿದು ಬರುತ್ತಿದೆ. ಮೊದಲ ಹಣಕಾಸು ವರ್ಷದಲ್ಲಿ ಯಾವ ಪಾರ್ಟಿಗೆ ಎಷ್ಟು ಹಣ ಬಂದಿದ
ರಾಜ್ಯದಲ್ಲಿ ಕ್ರೀಡಾ ಕ್ಷೇತ್ರವನ್ನು ಉತ್ತೇಜಿಸುವ ದೃಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಪರ್ ಆಫರ್ವೊಂದನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾ
ಬಳ್ಳಾರಿ ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮ ಪ್ರಕ್ರಿಯೆ ಆಮೆಗತಿಯಲ್ಲಿದೆ. 26,946 ಅರ್ಜಿಗಳಲ್ಲಿ 22,362 ತಿರಸ್ಕೃತಗೊಂಡಿದ್ದು, ಒಬ್ಬ ರೈತನಿಗೂ ಭೂಮಿ ಮಂಜೂರಾಗಿಲ್ಲ. ತಾಂತ್ರಿಕ ಕಾರಣ, ದಾಖಲೆ ಕೊರತೆಯಿಂದ ಅರ್ಜಿಗಳು ತಿರಸ
ಆರ್ಎಸ್ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ದೇಶದ ಮೂಲೆ ಮೂಲೆಯನ್ನು ಸುತ್ತುತ್ತಿರುವ ಸರಸಂಘಚಾಲಕ ಮೋಹನ್ ಭಾಗವತ್, ಸಂಘದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ಶ್ರಮಿಸುತ್ತಿದ್ದಾರೆ. ಅದರಂತೆ ಪಶ್ಚಿಮ ಬಂಗಾಳ ರಾಜ
ಆಫ್ರಿಕಾ ಖಂಡದಲ್ಲಿ ತ್ವರಿತ ಅಭಿವೃದ್ಧಿ ದರವನ್ನು ಹೊಂದಿರುವ ದಕ್ಷಿಣ ಆಫ್ರಿಕಾದಲ್ಲಿ, ಸಾಮೂಹಿಕ ಹತ್ಯೆಯಂತಹ ಅಪರಾಧಗಳು ಹೆಚ್ಚುತ್ತಿವೆ. ಇದಕ್ಕೆ ಪುಷ್ಠಿ ಎಂಬಂತೆ ರಾಜಧಾನಿ ಜೋಹಾನ್ಸ್ಬರ್ಗ್ ಸಮೀಪದ ಬಾರ್ವೊಂದರಲ್ಲಿ 12
ಒಂದು ರಾಜಕೀಯ ಸಾವನ್ನು ಚುನಾವಣಾ ಲಾಭಕ್ಕಾಗಿ ಹೇಗೆ ಬಳಸಬೇಕು ಎಂಬುದನ್ನು ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಅವರನ್ನು ನೋಡಿ ಕಲಿಯಬೇಕು. ಇತ್ತೀಚಿಗೆ ಹತ್ಯೆಗೀಡಾದ ವಿದ್ಯಾರ್ಥಿ ನಾಯಕ ಷರೀ
ಕಾವೇರಿ 5ನೇ ಹಂತದ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ನೀರಿನ ಸೋರಿಕೆ ಪ್ರಮಾಣ ಶೇ.27 ರಿಂದ ಶೇ.33.03ಕ್ಕೆ ಏರಿದೆ. ಇದರಿಂದ ಜಲಮಂಡಳಿಗೆ ಆರ್ಥಿಕ ನಷ್ಟವಾಗುತ್ತಿದ್ದು, ಹಳೆಯ ಕೊಳವೆ ಮಾರ್ಗಗಳ ಆಧುನೀಕರಣಕ್ಕೆ 8,000 ಕೋಟಿ ರೂ. ವೆಚ್ಚವಾಗು
ಉಡುಪಿ ಜಿಲ್ಲೆಯ ಮಲ್ಪೆಯಲ್ಲಿರುವ ಶಿಪ್ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಗುಜರಾತ್ ಮೂಲದ ಹೀರೇಂದ್ರ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಗಂಭೀರ ಆರೋಪ ಕೇಲಿಬಂದ ಹಿನ್ನೆಲೆ ಈಗ ಪೊಲೀಸರ ಅತಿಥ
ಸಂಕ್ರಾಂತಿ ಬಳಿಕ ಚಿನ್ನ ಮತ್ತು ಬೆಳ್ಳಿ ದರ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಕೈಗಾರಿಕೆಗಳಲ್ಲಿ ಬೆಳ್ಳಿಯ ಬಳಕೆ ಹೆಚ್ಚಾಗಿದ್ದು, ಬೇಡಿಕೆ ಗಗನಕ್ಕೇರಿದೆ. ಜಾಗತಿಕ ರಾಜಕೀಯ ನಿರ್ಧಾರಗಳಿಂದಾಗಿ ಚಿನ್ನ-ಬೆಳ್ಳಿ ಹೂಡಿಕೆ
ವಿಟ್ಲ ಠಾಣೆ ವ್ಯಾಪ್ತಿಯ ಕೇಪುವಿನಲ್ಲಿ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮಾಜಿ ಶಾಸಕ ಮಠಂದೂರು ಸಹಿತ 27 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾನೂನು ಬಾಹಿರ ಕೃ
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆ.ಎನ್. ರಾಜಣ್ಣ ಅವರ ಭೇಟಿ ರಾಜಕೀಯ ಉದ್ದೇಶದಿಂದ ಕೂಡಿರಲಿಲ್ಲ, ನಾವು ಸಹೋದ್ಯೋಗಿಗಳು ಎಂದು ಅ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೃಹಲಕ್ಷ್ಮೀ ಯೋಜನೆಯ 5000 ಕೋಟಿ ರೂಪಾಯಿಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ 112 ಹೊಸ ಬಸ್ಗಳು ಸಂಚಾರ ಆರಂಭಿಸಿವೆ. ಸಚಿವ ರಾಮಲಿಂಗಾ ರೆಡ್ಡಿ ಅವರು ವಿಜಯಪುರದಲ್ಲಿ ಈ ಬಸ್ಗಳಿಗೆ ಚಾಲನೆ ನೀಡಿದರು. ಈ ವರ್ಷ ಒಟ್ಟು 400 ಹೊಸ ಬಸ್ಗಳನ್ನು ಸೇರ್ಪಡೆಗೊಳಿಸಲಾಗುತ್ತಿದ್ದು, ಮು
Under 19 Asia Cup Final- ಟೀಂ ಇಂಡಿಯಾ ರೀತಿಯಲ್ಲೇ ಭಾರತದ ಅಂಡರ್ 19 ಕ್ರಿಕೆಟ್ ತಂಡವು ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಪ್ರಶಸ್ತಿ ಸ್ವೀಕರಿಸಿಲ್ಲ. ಪಾಕಿಸ್ತಾನ ತಂಡದ ವಿರುದ್ಧ ಫೈನಲ್ ನಲ್ಲಿ ಪರಾಭವಗೊಂಡು ರನ್ನರ್ ಅಪ್
RCB Instagram Post- 2026ರ ಟಿ20 ವಿಶ್ವಕಪ್ ಆಡಲಿರುವ ಭಾರತ ತಂಡದಿಂದ ಜಿತೇಶ್ ಶರ್ಮಾ ಅವರು ಆಯ್ಕೆ ಆಗದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಇನ್ ಸ್ಟಾಗ್ರಾಂ ಪೋಸ್ಟ್ ಮಾಡಿದೆ. ಅದಕ್ಕಿಂತಲೂ ಗಮ್ಮತ್ತ
ಸುಮಾರು ಆರು ವರ್ಷಗಳಿಂದ ಬಂದ್ ಆಗಿದ್ದ ಕಾಮರಾಜ ರಸ್ತೆಯು ಜನವರಿ 2026ರ ಮೊದಲ ವಾರದಿಂದ ಸಂಪೂರ್ಣವಾಗಿ ವಾಹನ ಸಂಚಾರಕ್ಕೆ ತೆರೆಯಲಿದೆ. ಇದರಿಂದ ಎಂಜಿ ರಸ್ತೆ, ಕಬ್ಬನ್ ರಸ್ತೆ, ಡೆಕನ್ಸನ್ ರಸ್ತೆಯ ಸುತ್ತಮುತ್ತ ಸಂಚಾರ ದಟ್ಟಣೆ ತಗ್
ಗೂಗಲ್ ಮತ್ತು ಆಪಲ್ ಕಂಪನಿಗಳು ತಮ್ಮ ವೀಸಾ ಹೊಂದಿರುವ ಉದ್ಯೋಗಿಗಳಿಗೆ ಮಹತ್ವದ ಎಚ್ಚರಿಕೆ ನೀಡಿವೆ. ವೀಸಾ ಸ್ಟ್ಯಾಂಪಿಂಗ್ ಪ್ರಕ್ರಿಯೆಯಲ್ಲಿ ಭಾರೀ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಸದ್ಯಕ್ಕೆ ಅಂತರಾಷ್ಟ್ರೀಯ ಪ್ರಯಾಣ
ಹೆಬ್ಬಾಳ ಫ್ಲೈಓವರ್ಗೆ 1.2 ಕಿಲೋಮೀಟರ್ ಹೆಚ್ಚುವರಿ ರ್ಯಾಂಪ್ ನಿರ್ಮಾಣ ಪೂರ್ಣಗೊಂಡಿದೆ. ಇದನ್ನು ಪ್ರಯೋಗಿಕ ಸಂಚಾರಕ್ಕೆ ತೆರೆಯಲಾಗಿದೆ. ಇದರಿಂದ ವಾಹನ ಸಂಚಾರ ದಟ್ಟಣೆ ತಗ್ಗಲಿದೆ. ಮೊದಲ ಹಂತದ ರ್ಯಾಂಪ್ ಉದ್ಘಾಟನೆ ಬಳಿಕ ಹ
ಏಷ್ಯಾ ಕಪ್ ನಂತೆ ಅಂಡರ್ 19 ಏಷ್ಯಾ ಕಪ್ ನಲ್ಲೂ ಭಾರತದ ಎಳೆಯರು ಪಾಕಿಸ್ತಾನ ತಂಡದನ್ನು ಸೋಲಿಸಬಹುದು ಎಂದು ನಿರೀಕ್ಷಿಸಿದ್ದ ಕ್ರಿಕೆಟ್ ಪ್ರೇಮಿಗಳಿಗೆ ಭಾರೀ ನಿರಾಸೆಯಾಗಿದೆ. ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿನಲ್ಲಿ ಪಾಕಿಸ್
ಆನೇಕಲ್ನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ. ಹಲವರಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟಕ್ಕೂ ಅಪಘಾತ ನಡೆದಿದ್ದು ಹೇಗಿ, ಆತ ಸಿಕ್ಕಿ ಬಿದ್ದಿದ್ದು ಹೇಗೆ? ಇಲ್
ಗೃಹಲಕ್ಷ್ಮೀ ಯೋಜನೆಯ ಕಂತಿಗಾಗಿ ಕಾಯುತ್ತಿರುವ ಕೋಟ್ಯಾಂತರ ಜನರಿಗೆ ಶುಭಸುದ್ದಿ ಸಿಕ್ಕಿದೆ. ಮುಂದಿನ ಕಂತು ಬಿಡುಗಡೆಯಾಗುವ ದಿನಾಂಕದ ಬಗ್ಗೆ ಸಚಿವರು ಸುಳಿವು ನೀಡಿದ್ದಾರೆ. ಇದೇ ವೇಳೆ ನಾಯಕತ್ವ ಬದಲಾವಣೆ, ಬೆಳಗಾವಿ ಜಿಲ್ಲೆ ವ
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂಘಟನೆಯನ್ನು ಹೋಲಿಕೆಗಳ ಮೂಲಕ ಅಥವಾ ರಾಜಕೀಯ ದೃಷ್ಟಿಕೋನದಿಂದ ನೋಡಿದರೆ ತಪ್ಪು ತಿಳುವಳಿಕೆ ಉಂಟಾಗುತ್ತದೆ ಎಂದಿದ್ದಾರೆ. ಸಂಘವನ್ನು ಕೇವಲ ಸೇವಾ ಸಂಸ್ಥೆ ಎಂದು ಭಾವಿಸಬೇಡಿ. ಆ
ರಾಜ್ಯದ ಉತ್ತರ ಒಳನಾಡಿನಲ್ಲಿ ತೀವ್ರ ಚಳಿ ಆವರಿಸಿದ್ದು, ಭಾನುವಾರದಿಂದ ಎರಡು ದಿನ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾ
ಕರ್ನಾಟಕದ ಮೊದಲ ಅಂತರ ಜಿಲ್ಲಾ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಬಿಎಂಆರ್ಸಿಎಲ್ ಮಹತ್ವದ ಹೆಜ್ಜೆ ಇಟ್ಟಿದೆ. ನಮ್ಮ ಮೆಟ್ರೋ ಹಸಿರು ಮಾರ್ಗವನ್ನು ಮಾದಾವರದಿಂದ ತುಮಕೂರಿನವರೆಗೂ ವಿಸ್ತರಿಸಲು ವಿವರವಾದ ಯೋಜನಾ ವರದಿ (ಡಿಪಿಆರ್
Ashes 2025-26- ಅಡಿಲೇಡ್ ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಹಾದಿಯಲ್ಲಿದ್ದ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾ ವಿರುದ್ಧ ಅಂತಿಮವಾಗಿ 82 ರನ್ಗಳಿಂದ ಪರಾಭವ ಅನುಭವಿಸಿದೆ. ಜೊತೆಗೆ ಇನ್ನೂ 2 ಟೆಸ್ಟ್ ಪಂದ್ಯಗಳು ಇರುವಂತೇಯ ಆ್ಯ
ಭಾರತೀಯ ರೈಲ್ವೆ ಪ್ರಯಾಣ ದರಗಳಲ್ಲಿ ಬದಲಾವಣೆ ತರಲಿದೆ. 215 ಕಿ.ಮೀ.ಗಿಂತ ಹೆಚ್ಚು ದೂರದ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಪ್ರತಿ ಕಿ.ಮೀ.ಗೆ 1 ಪೈಸೆ ಮತ್ತು ಮೇಲ್/ಎಕ್ಸ್ಪ್ರೆಸ್ ರೈಲುಗಳಿಗೆ 2 ಪೈಸೆ ದರ ಏರಿಕೆಯಾಗಲಿದೆ. ಈ ಪರಿಷ್ಕರಣೆ
ರಾಜ್ಯದಲ್ಲಿ ವಂದೇ ಭಾರತ್ ರೈಲುಗಳಿಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸುತ್ತಿದೆ. ನೈರುತ್ಯ ರೈಲ್ವೆಯ 10 ಜೋಡಿ ರೈಲುಗಳಲ್ಲಿ ಶೇ. 80ರಷ್ಟು ಆಸನಗಳು ಭರ್ತಿಯಾಗುತ್ತಿವೆ. ಬೆಂಗಳೂರು-ಧಾರವಾಡ, ಯಶವಂತಪುರ-ಕಾಚಿಗುಡ, ಬೆಂ
ಬೆಂಗಳೂರಿನಲ್ಲಿ ಡಿಸೆಂಬರ್ 22 ರಂದು ವಿದ್ಯುತ್ ಕಡಿತವಾಗಲಿದೆ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ನಡೆಸಲಿದೆ. ಪ್ರೆಸ್ಟೀಜ್ ಫಾಲ್ಕಾನ್ ಸಿಟಿ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ವಿದ್ಯುತ್
Sunil Gavaskar On Shubman Gill- ಭಾರತ ಟಿ20 ತಂಡದಿಂದ ಗೇಟ್ ಪಾಸ್ ಪಡದಿರುವ ಶುಭಮನ್ ಗಿಲ್ ಅವರ ದೃಷ್ಟಿ ತೆಗೆಸಿಕೊಳ್ಳುವಂತೆ ಭಾರತ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಸಲಹೆ ನೀಡಿದ್ದಾರೆ. ಗಿಲ್ ಅವರನ್ನು ತಂಡದಿಂದ ಕೈಬಿಟ್ಟಿರುವುದಕ್ಕೆ ಅ
ಅಡಕೆ ಬೆಳೆಯುವ ಪ್ರದೇಶ ಹೆಚ್ಚಾಗುತ್ತಿದ್ದಂತೆ, ಕೊಯ್ಲು ಮಾಡುವ ಕಾರ್ಮಿಕರ ಕೊರತೆ ತೀವ್ರವಾಗಿದೆ. ಯುವಕರು ಈ ಕಾಯಕಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ರೈತರು ಬೇಸಿಗೆಯಲ್ಲೇ ಮುಂಗಡ ಹಣ ನೀಡಿ ಕಾರ್ಮಿಕರನ್ನು
ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ ಸಮೀಪದ ಚಿನ್ನದ ಗಣಿ ಪ್ರದೇಶವಾದ ಬೆಕ್ಕರ್ಸ್ಡಾಲ್ ಬಳಿ ಇರುವ ಹೋಟೆಲ್ವೊಂದರ ಮೇಲೆ ಹನ್ನೆರಡು ಜನರಿದ್ದ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ 11 ಜನರು ಮೃತಪಟ್ಟಿದ್ದಾರ
Shubman Gill Farm Issue- ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಶುಭಮನ್ ಗಿಲ್ ಅವರ ಫಾರ್ಮ್ ಒಂದು ನೆಟ್ಟಗಿದ್ದಿದ್ದರೆ ಇನ್ನು ಮೂರು ತಿಂಗಳಲ್ಲಿ ಅವರು ಟಿ20 ತಂಡದ ನಾಯಕ ಸಹ ಆಗಬೇಕಿತ್ತು. ಆದರೆ ತಾನೊಂದು ಬಗೆದರೆ ಕಾಲ ಮತ್ತೊಂದು ಬಗೆಯುತ್ತದ
ಆಲಮಟ್ಟಿ-ಯಾದಗಿರಿ ರೈಲು ಮಾರ್ಗದ ಕನಸು ನನಸಾಗುವ ಹಂತದಲ್ಲಿದೆ. ಬಹುದಶಕಗಳ ಬೇಡಿಕೆಯಾಗಿದ್ದ ಈ ಮಾರ್ಗದ ಅಂತಿಮ ಸ್ಥಳ ಸಮೀಕ್ಷೆಗೆ ರೈಲ್ವೆ ಇಲಾಖೆ ಟೆಂಡರ್ ಕರೆದಿದೆ. ಇದರಿಂದಾಗಿ 162 ಕಿಲೋಮೀಟರ್ ದೂರದ ರೈಲು ಮಾರ್ಗ ನಿರ್ಮಾಣಕ್ಕ
ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಆರೋಪ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಸಾಂದರ್ಭಿಕ ಸಾಕ್ಷ್ಯಗಳ, ಆಧಾರದಲ್ಲಿ ಶಿಕ್ಷೆ ನೀಡುವಾಗ ಯಾವುದೇ ಸಂಶಯಕ್ಕೆ ಎಡೆಮಾಡ
ಬಾಲಿವುಡ್ನ ಖ್ಯಾತ ನಟಿ ನೋರಾ ಫತೇಹಿ ಅವರ ಕಾರಿಗೆ ಶನಿವಾರ ಮಧ್ಯಾಹ್ನ ಮುಂಬೈನಲ್ಲಿ ಅಪಘಾತಕ್ಕೆ ಒಳಗಾಗಿದೆ. ಸನ್ಬರ್ನ್ ಫೆಸ್ಟಿವಲ್ನಲ್ಲಿ ಪ್ರದರ್ಶನ ನೀಡಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕುಡುಕ ಚಾಲಕನೊಬ್ಬ ವೇಗವ
ಆಧುನಿಕ ತಂತ್ರಜ್ಞಾನ ಅಳವಡಿಕೆಯಿಂದ ಗ್ರಾ.ಪಂ. ಆಡಳಿತದಲ್ಲಿ ಕಂದಾಯ ಸಂಗ್ರಹಕ್ಕೆ ತೊಂದರೆಯಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಕ್ರಮಬದ್ಧವಲ್ಲದ ಆಸ್ತಿಗಳ ಕಂದಾಯ ಸಂಗ್ರಹ ಸ್ಥಗಿತಗೊಂಡಿದ್ದು, ದಾಖಲೆಗಳ ವಿತರಣೆಯಲ್ಲೂ
ಕರ್ನಾಟಕದಲ್ಲಿ ಚಳಿಗಾಳಿ ಆರಂಭವಾಗಿದ್ದು, ಜನರು ಮಾಂಸಾಹಾರದತ್ತ ಹೆಚ್ಚು ಒಲವು ತೋರುತ್ತಿದ್ದಾರೆ. ಕ್ರಿಸ್ಮಸ್ ಮತ್ತು ಹೊಸ ವರ್ಷದ ಬೇಡಿಕೆಯ ನಡುವೆ ಮಾಂಸದ ಬೆಲೆ ಭಾರೀ ಏರಿಕೆ ಕಂಡಿದೆ. ಮೊಟ್ಟೆಯ ದರವೂ ಏರಿಕೆಯಾಗಿದೆ. ಮೊಟ್ಟೆ
ಹಾವೇರಿ ಜಿಲ್ಲೆಯಲ್ಲಿ ಚಳಿ ತೀವ್ರವಾಗಿದೆ. ಕನಿಷ್ಠ ಉಷ್ಣಾಂಶ 8 ಡಿಗ್ರಿಗಿಂತ ಕಡಿಮೆಯಾಗಿದೆ. ಯೆಲ್ಲೊ ಅಲರ್ಟ್ ನೀಡಲಾಗಿದೆ. ಮುಂದಿನ 5 ದಿನಗಳ ಕಾಲ ಶೀತ ಗಾಳಿ ಬೀಸುವ ಸಾಧ್ಯತೆ ಇದೆ. ಆರೋಗ್ಯ ತಜ್ಞರು ಬೆಚ್ಚನೆಯ ಉಡುಪು ಧರಿಸಲು ಮತ್
ಭಾರತೀಯ ರಿಸರ್ವ್ ಬ್ಯಾಂಕ್ನ ಸೂಚನೆ ಮೇರೆಗೆ, ದಶಕಗಳಿಂದ ನಿರ್ವಹಣೆಗೊಳ್ಳದ ಬ್ಯಾಂಕ್ ಖಾತೆಗಳಲ್ಲಿರುವ ಸುಮಾರು 30.51 ಕೋಟಿ ರೂ. ಹಣವನ್ನು ವಾರಸುದಾರರಿಗೆ ತಲುಪಿಸಲು 'ನಿಮ್ಮ ಹಣ ನಿಮ್ಮ ಹಕ್ಕು' ಅಭಿಯಾನ ಆರಂಭವಾಗಿದೆ. ಈ ಅಭಿಯಾನವ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿವೆ ಎಂಬ ಸಾಮಾಜಿಕ ಜಾಲತಾಣಗಳ ಪೋಸ್ಟ್ಗಳಿಗೆ ಪ್ರತಿಕ್ರಿಯಿಸಿರುವ ಎಫ್ಎಸ್ಎಸ್ಎಐ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳು 2011ರ ಅಡಿಯಲ್ಲಿ ಮೊಟ್ಟೆ ಉತ್ಪಾದನೆಯ ಯಾವುದೇ ಹಂತದ
ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಹಾಸನ ಜಿಲ್ಲೆಯ ಮಲೆನಾಡಿನಲ್ಲಿ ಪ್ರವಾಸೋದ್ಯಮಕ್ಕೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಸಕಲೇಶಪುರದ ಬಹುತೇಕ ಹೋಂಸ್ಟೆಗಳು ಮತ್ತು ರೆಸಾರ್ಟ್ಗಳು ಈಗಾಗಲೇ ಸಂಪೂರ್ಣವಾಗಿ ಬುಕ
ಕೊಡಗು ಜಿಲ್ಲೆಯಲ್ಲಿ ಸಹಜ ಹೆರಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿದೆ. ಬಹುತೇಕ ಹೆರಿಗೆಗಳು ಸರಕಾರಿ ಆಸ್ಪತ್ರೆಗಳಲ್ಲೇ ನಡೆಯುತ್ತಿದ್ದು, ಶೇ.81ರಷ್ಟು ಮಕ್ಕಳು ಇಲ್ಲಿಯೇ ಜನಿಸಿವೆ.
ಅಬಕಾರಿ ಇಲಾಖೆ477 ಚಿಲ್ಲರೆ ಮದ್ಯ ಮಾರಾಟ ಮಳಿಗೆ ಮತ್ತು 92 ರಿಫ್ರೆಶ್ ರೂಮ್ ಸನ್ನದುಗಳನ್ನು ಇ-ಹರಾಜು ಹಾಕಲು ದಿನಾಂಕ ನಿಗದಿ ಮಾಡಿದ್ದು, ಆ ಮೂಲಕ ಒಂದು ಸಾವಿರ ಕೋಟಿ ರೂ. ಆದಾಯ ಸಂಗ್ರಹಿಸಲು ಮುಂದಾಗಿದೆ. ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಮಧ್ಯೆ ಒಸಿ ಮತ್ತು ಸಿಸಿ ಪ್ರಮಾಣಪತ್ರಗಳಲ್ಲಿ ಗೊಂದಲ ಉಂಟಾಗಿದೆ. ಇದರಿಂದ ಗೃಹ ಖರೀದಿದಾರರು ಸಂಕಷ್ಟ ಎದುರಿಸುತ್ತಿದ್ದ
77ನೇ ಗಣರಾಜ್ಯೋತ್ಸವವನ್ನು 'ವಂದೇ ಮಾತರಂ' ಗೀತೆಯ 150 ವರ್ಷಗಳ ಇತಿಹಾಸದೊಂದಿಗೆ ಆಚರಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಯುರೋಪಿಯನ್ ಯೂನಿಯನ್ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಖ್ಯ ಅತಿ
ರೌಡಿಶೀಟರ್ ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜು ಬಂಧನ ಭೀತಿ ಎದುರಿಸುತ್ತಿದ್ದಾರೆ. ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದು, ಸಿಐಡಿ ಅಧಿಕಾರಿಗಳು ರಾಜ್ಯ ಹ
ಅನ್ಯ ಧರ್ಮದವರನ್ನು ಮದುವೆಯಾದ ಮಗಳಿಗೆ ತಂದೆಯ ಸ್ವಯಾರ್ಜಿತ ಆಸ್ತಿಯಲ್ಲಿ ಹಕ್ಕಿಲ್ಲ ಎಂದು ತಂದೆಯೊಬ್ಬರು ವಿಲ್ ಮಾಡಿದ್ದರು. ಈ ನಿರ್ಧಾರವನ್ನು ಪ್ರಶ್ನಿಸಿ ಮಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್, ವಿಲ್ ಮಾಡ

21 C