ಟೆಹ್ರಾನ್: ಇರಾನ್ ವಿರುದ್ಧ ಅಮೆರಿಕ- ಇಸ್ರೇಲ್ ನಡೆಸಿದ ಜಂಟಿ ವಾಯುದಾಳಿ ನಂತರ ಭುಗಿಲೆದ್ದ ಸಂಘರ್ಷದ ಕಿಚ್ಚು ಮಧ್ಯಪ್ರಾಚ್ಯದ ನಂತರ ಈಗ ಐರೋಪ್ಯ ಒಕ್ಕೂಟಕ್ಕೂ ತಾಗುವ ಭೀತಿ ಎದುರಾಗಿದೆ. ಅಮೆರಿಕ- ಇಸ್ರೇಲ್ ಶನಿವಾರ
ಸಿಎಂ ಹುದ್ದೆ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್ ಅವರು ಸದ್ಯ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಾಕು ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಅವರ ಮುಂದಿನ ನಡೆ ಏನು ಎಂಬ ಕುತೂಹಲವು ಕರ್ನಾಟಕ ರಾಜಕೀಯ ವಲಯದಲ್ಲಿ ಮೂಡಿದೆ. ಇನ್ನು ನಾನು
Bengaluru Police Operation - ಸಿಸಿಟಿವಿ ಫೂಟೇಜ್ ಆಧಾರವಾಗಿಟ್ಟುಕೊಂಡು ಬೆಂಗಳೂರು ಪೊಲೀಸರು ಮನೆಗಳಿಗೆ ಕನ್ನ ಹಾಕುತ್ತಿದ್ದ ನಟೋರಿಯಸ್ ಕಳ್ಳ ಮತ್ತು ಆತನ ಸಹಚರನನ್ನು ಬಲೆಗೆ ಬೀಳಿಸಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
Union Government Scheme : ಗ್ರಾಮ ಪಂಚಾಯತಿ ಮಟ್ಟದಲ್ಲಿ ಆಡಳಿತದಲ್ಲಿ ಪಾರದರ್ಶಕತೆಯನ್ನು ತರುವ ಮತ್ತು ಗ್ರಾಮೀಣ ಭಾಗದ ಸರ್ಕಾರೀ ಆಸ್ತಿಗಳ ರಕ್ಷಣೆ ಮತ್ತು ಅವುಗಳ ಸಮರ್ಪಕ ಬಳಕೆಯನ್ನು ಗಮನದಲ್ಲಿ ಇಟ್ಟುಕೊಂಡು, ವಿಬಿ-ಜಿ ರಾಮ್ ಜಿ ಸ್ಕೀಂ ಅನ್ನ
Opinion Poll Of West Bengal Election : ಚುನಾವಣೆಯ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಈಗ ಚುನಾವಣೆ ನಡೆದರೆ, ಮತದಾರ ಯಾರ ಪರ ಎನ್ನುವ ಒಪಿನಿಯಲ್ ಪೋಲ್’ಒಂದು ಹೊರಬಿದ್ದಿದೆ. ಅದರ ಪ್ರಕಾರ, ಹಾಲೀ ಮುಖ್ಯಮಂತ್ರಿ ಮಮತಾ ಬ್ಯಾನ
ಐಸಿಸಿ ನ 2026ರ ಸೂಪರ್ 8 ಹಂತದ ಪಂದ್ಯಗಳು ಮುಗಿದು ಇನ್ನೇನು ಸೆಮಿಫೈನಲ್ ಕಡೆಗೆ ಕ್ರಿಕೆಟ್ ಪ್ರೇಮಿಗಳ ಚಿತ್ತ ನೆಟ್ಟಿದೆ. ಮಾರ್ಚ್ 4 ಮತ್ತ 5 ರಂದು ನಡೆಯುವ ಎರಡು ಪಂದ್ಯಗಳಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ICC) ಇದೀಗ ಮ್ಯಾಚ್ ರೆಫ
ಮಾತನಾಡದೇ ಇರೋದು ಜಗಳಕ್ಕಿಂತಲೂ ಹೆಚ್ಚು ಸಮಸ್ಯೆ ಉಂಟು ಮಾಡುತ್ತಾ? Dr. Purvi Jayaaraaj
ಸಿಎಂ ಸಿದ್ದರಾಮಯ್ಯ ಮಾತು ನಿಜ, ನಮ್ಮಿಬ್ಬರದ್ದು ಹಾಲು ಜೇನಿನ ಸಂಬಂಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಬಗ್ಗೆ ನಾನು ಮಾತೇ
ಮಧ್ಯಪ್ರಾಚ್ಯದ ಯುದ್ಧದ ವಾತಾವರಣದಿಂದಾಗಿ ಹಾರ್ಮುಜ್ ಜಲಸಂಧಿ ಬಂದ್ ಆಗಿರುವುದು ಭಾರತೀಯ ಸರಕು ಸಾಗಣೆ ವಲಯಕ್ಕೆ ಆರ್ಥಿಕ ಅಪಾಯ ತಂದೊಡ್ಡಿದೆ. 27 ಭಾರತೀಯ ಹಡಗುಗಳು ಆ ಪ್ರದೇಶದಲ್ಲಿ ಸಿಲುಕಿಕೊಂಡಿದ್ದು, ₹10,000 ಕೋಟಿಗೂ ಅಧಿಕ ಮೌಲ
ಇರಾನ್ ಪರವಾಗಿ ರಾಜ್ಯದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯದಂತೆ ನಿಗಾ ಇಡಲು ಕೇಂದ್ರ ಸರ್ಕಾರದಿಂದ ಸೂಚನೆ ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಾಗಿ ಅವರು ಮಾತನಾಡಿದ್ದು, ಕೇಂದ್ರ ಗೃಹ
RCB Playing At Chinnaswamy Stadium- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ತನ್ನ ತವರು ಮೈದಾನವಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುವುದು ಪಕ್ಕಾ ಆಗಿದೆ. ಈ ಬಗ್ಗೆ ತಂಡದಿಂದಲೇ ಅಧಿಕೃತ ಹೇಳಿಕೆ ಹೊರಬಿದ್ದಿದ್ದು ಚಿನ್ನಸ್ವಾಮಿಯಲ್ಲಿ ತವರ
1 ನೇ ತರಗತಿಗೆ ಮಕ್ಕಳ ವಯೋಮಿತಿ ನಿಗದಿ ಮಾಡಿರುವ ಸರ್ಕಾರ 2025 - 26 ರಿಂದ ಕಟ್ಟುನಿಟ್ಟಾಗಿ ಜಾರಿಗೆ ಮುಂದಾಗಿದೆ. ಆದರೆ, ಬೆಂಗಳೂರಿನಲ್ಲಿ ಪೋಷಕರು ಈ ವರ್ಷವೂ ವಿನಾಯಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಪ್ರಮುಖವಾಗಿ 90 ದಿನ ವಿನಾಯಿತಿ
BTS ಜಿನ್ ಪ್ರತಿ ತಿಂಗಳು ಸ್ಟಾರ್ ಪ್ಲಾನೆಟ್ ಆಯೋಜಿಸುವ ಕೆ-ಪಾಪ್ ಐಡಲ್ ರ್ಯಾಂಕಿಂಗ್ ಪಟ್ಟಿಯಲ್ಲಿ ಫೆಬ್ರವರಿಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಈ ವರ್ಷದ ಜನವರಿ ಹಾಗೂ ಫೆಬ್ರವರಿಯಲ್ಲಿ ಸತತ 2 ತಿಂಗಳು ಟಾಪ್ ಕೆ-ಪಾಪ್ ಐ
Iran Womens Football Team- ಯಾವುದೇ ದೇಶವನ್ನು ಪ್ರತಿನಿಧಿಸುವ ಕ್ರೀಡಾಪಟುಗಳೂ ತಮ್ಮ ರಾಷ್ಟ್ರಗೀತೆ ಮೊಳಗುವಾಗ ಎದೆಯುಬ್ಬಿಸಿ ನಿಲ್ಲುತ್ತಾರೆ. ಗಾಯನಕ್ಕೆ ಧ್ವನಿಗೂಡಿಸುತ್ತಾರೆ. ಆದರೆ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2026ರ ಎಎಫ್ಸಿ ಮ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ನಿತ್ಯ ಕಲೆಕ್ಟ್ ಆಗುವ 520 ಮೆಟ್ರಿಕ್ ಟನ್ ಪ್ಲಾಸ್ಟಿಕ್ ಸಿಮೆಂಟ್ ಕಂಪನಿಗೆ ಮಾರುವ ಮೂಲಕ ಕೋಟ್ಯಂತರ ರೂಪಾಯಿ ಆದಾಯ ಗಳಿಸಲಾಗುತ್ತಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವ
ಇರಾನ್ ಸೇನೆ ಡ್ರೋನ್ ಹಾಗೂ ಮಿಸೈಲ್ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಾಯು ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ದುಬೈಗೆ ತೆರಳಿದ್ದ ಕನ್ನಡಿಗರು ವಾಪಸ್ ಬರಲು ಸಾಧ್ಯವಾಗದೆ ಅಲ್ಲೇ ಉಳಿದುಕೊಳ್ಳು
ಇರಾನ್-ಇಸ್ರೇಲ್ ಯುದ್ದದಿಂದಾಗಿ ಮಧ್ಯಪ್ರಾಚ್ಯ ಸದ್ಯ ರಣರಂಗವಾಗಿದ್ದು, ಈ ಯುದ್ದದಲ್ಲಿ ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿ ನಡೆಸುತ್ತಿದೆ. ಹೀಗೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಉಕ್ರೇನ್
PV Sindhu Returns To Bengaluru- ಪ್ರತಿಷ್ಠಿತ ಅಲ್ ಇಂಗ್ಲೆಂಡ್ ಚಾಂಪಿಯನ್ ಶಿಪ್ ಆಡಲು ತೆರಳಬೇಕಿದ್ದ ಪಿವಿ ಸಿಂಧು ಅವರು ಇಂಗ್ಲೆಂಡ್ ಗೆ ತೆರಳಬೇಕಿತ್ತು. ಮಂಗಳವಾರದಂದು ಅವರು ತಮ್ಮ ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಠಾಯ್ಲೆಂಡ್ ನ ಆಟಗಾರ್ತಿ ಸುಪ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಕುರಿತು ಬಿಜೆಪಿ, ಕಾಂಗ್ರೆಸ್ನಲ್ಲಿ ಟಿಕೆಟ್ ಕಸರತ್ತು ಜೋರಿದೆ. ಈ ನಡುವೆ ಅಚ್ಚರಿ ಎಂಬಂತೆ ಜೆಡಿಯು ನಾಯಕ ಮಹಿಮಾ ಜೆ ಪಟೇಲ್ ಅವರು ಬಿಜೆಪಿ ಜೆಡಿಎಸ್ ಮೈತ್ರಿ ಟಿಕೆಟ್ಗೆ ಪಟ್ಟು ಹ
ಇರಾನ್ ಹಾಗೂ ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ತೈಲ ಮಾರುಕಟ್ಟೆಯಲ್ಲಿ ಏರುಪೇರು ಉಂಟಾಗಿದೆ. ಕಚ್ಚಾ ತೈಲ ಪೂರೈಕೆಯ ಅತ್ಯಂತ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಸುಮಾರು 700ಕ್ಕೂ ಹೆಚ್ಚು ತೈಲ ಹಡಗುಗಳ ಸಂಚಾರ ಬ
US and Israel Killed Khamenei : ಜಾಗತಿಕವಾಗಿ ಕೆಲವು ಕಡೆ ಯುದ್ದದ ಗ್ರಹಣ. ಇರಾನ್ ಸರ್ವೋಚ್ಚ ನಾಯಕ ಅಯತುಲ್ಲ ಖಮೇನಿ ಹತ್ಯೆ ನಂತರ, ಇರಾನ್ ದೇಶ ತೆಗೆದುಕೊಳ್ಳುವ ಪ್ರತೀಕಾರ ಜಾಸ್ತಿಯಾಗುತ್ತಿದೆ. ಶನಿವಾರ ಬೆಳಗ್ಗೆ, ಇಸ್ರೇಲ್ ಮತ್ತು ಅಮೆರಿಕ ಜಂಟಿ
ಅಗತ್ಯ ಸಂದರ್ಭದಲ್ಲಿ ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಗೆ ಫೋನ್ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗುತ್ತಿರಲಿಲ್ಲ. ಈ ಬಗ್ಗೆ ಗ್ರಾಹಕರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಇದೀಗ ಹೊಸ ಸಹಾಯವಾಣಿ ಸಂಖ
ಇರಾನ್ ನ ಗೆರಾಶ್ ಪಟ್ಟಣದಲ್ಲಿ ಭೂಕಂಪ ಸಂಭವಿಸಿದೆ. ಇರಾನ್ನ ಪರಮಾಣು ಕೇಂದ್ರಗಳ 200-300 ಕಿಮೀ ದೂರದಲ್ಲಿ ಭೂಕಂಪ ಸಂಭವಿಸಿದ್ದು, ಪರಮಾಣು ಸೋರಿಕೆಯಂತಹ ಯಾವುದೇ ಘಟನೆಗಳು ವರದಿಯಾಗಿಲ್ಲ.
ಅಮೆರಿಕಾ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸುತ್ತಿದೆ, ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಸಹ ಉಭಯರ ಮೇಲೆ ದಾಳಿ ಮಾಡುತ್ತಿದ್ದು, ಇದರ ಜೊತೆಗೆ ಬೋನಸ್ ಆಟ್ಯಾಕ್ ಎಂಬಂತೆ ತನ್ನ ಗಲ್ಫ್ ಪ್ರದೇಶದಲ್ಲಿ ತನ್ನ ನೆರ
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಇದು ಇದು ಭಾರತದ ವಿದೇಶಾಂಗ ನೀತಿಯ ದಿಕ್ಕಿನ ಬಗ್ಗೆ ಪ್ರಶ್ನೆಗಳನ್ನು ಹು
ಜನಸಾಮಾನ್ಯರು ಕೊಳ್ಳುವ ಪೆಟ್ರೋಲ್-ಡೀಸೆಲ್ ದರಕ್ಕೆ ಸದ್ಯಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಸಮಾಧಾನ ಇದ್ದರೂ, ಯುದ್ಧದ ಪರಿಸ್ಥಿತಿಯಿಂದಾಗಿ ತೈಲ ಸರಬರಾಜಿನಲ್ಲಿಯೇ ಅಡಚಣೆ ಆಗುವ ಸಾಧ್ಯತೆ ಬಗ್ಗೆ ಕೇಂದ್ರ ಸರಕಾರ ಸೂಕ್
ಎಚ್.ಡಿ.ಕುಮಾರಸ್ವಾಮಿ ಮತ್ತು ಆರ್ ಅಶೋಕ್ ಅವರು ತಮ್ಮ ಅಮೂಲ್ಯ ಕ್ಷಣಗಳನ್ನು ಈ ರೀತಿ ಕುಟಿಲ ರಾಜಕೀಯದಲ್ಲಿ ವ್ಯರ್ಥಮಾಡುವ ಬದಲಿಗೆ ರಚನಾತ್ಮಕ ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡಿ ರಾಜ್ಯಕ್ಕೆ ಒಳ್ಳೆಯದನ್ನು ಮಾಡಲಿ ಎಂದು ಹಾರ
ಎಲ್ಲೋ ಯುದ್ಧ ನಡೆದರೆ ನಮಗೇನು ಎಂಬ ಧೋರಣೆ ಕೆಲವರಿಗಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಕಚ್ಚಾ ತೈಲ ಬೆಲೆ ಮಾತ್ರವಲ್ಲ... ಡ್ರೈ ಫ್ರೂಟ್ಸ್ ಬೆಲೆ ಸಹ ಗಗನಕ್ಕೇರಲಿದೆ. ಭಾರತಕ್ಕೆ ಡ್ರೈಫ್ರೂಟ್ಸ್ ಎಕ್ಸ್ಪೋರ್ಟ್ ಮಾಡುವುದೇ ಇರ
ಆಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿಲ್ಲ ಏಕೆ? ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತಾಗಿ ಅವರು ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಭಾರತದ ರಾಜತಾಂತ್
ಅಮೆರಿಕಾದ ಟೆಕ್ಸಾಸ್ ರಾಜ್ಯದ ಆಸ್ಟಿನ್ ನಲ್ಲಿ ಭಾನುವಾರ(ಮಾ.1) ನಡೆದ ಮಾಸ್ ಶೂಟೌಟ್ ದಾಳಿಯಲ್ಲಿ ಗಾಯಗೊಂಡಿದ್ದ ಭಾರತೀಯ ಮೂಲದ 21 ವರ್ಷದ ವಿದ್ಯಾರ್ಥಿನಿ ಸವಿತಾ ಶಾನ್ ಸಾವನ್ನಪ್ಪಿದ್ದಾರೆ. ಇನ್ನು, ದಾಳೀಕೋರನ ಗುರುತು ಪತ್
ಕೇವಲ ಫ್ಲ್ಯಾಟ್ಗಳನ್ನು ಮಾಲೀಕರಿಗೆ ನೀಡಿ, ಆ ಫ್ಲ್ಯಾಟ್ ಇರುವ ಅಪಾರ್ಟ್ಮೆಂಟ್ ನ ಭೂಮಿಯ ಹಕ್ಕು ಮಾತ್ರ ಅಸೋಸಿಯೇಷನ್ಗಳಿಗೆ ವರ್ಗಾವಣೆಯಾಗುತ್ತಿಲ್ಲ. ಜಿಬಿಎ ಇದೀಗ ಭೂಮಿಯ ಖಾತಾ ಪಿಐಡಿ ವರ್ಗಾವಣೆಯನ್ನು ತಡೆಹಿಡಿದಿದ್ದ
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಮಾಡಿರುವ ಆರೋಪದಡಿ ಪೋಕ್ಸೊ ಪ್ರಕರಣದಲ್ಲಿಆರೋಪಿಯಾಗಿರುವ ಜಿಲ್ಲೆಯ ಮಹಲ್ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಬ
Khamenei Death and India stand : 86ವರ್ಷದ ಇರಾನ್’ನ ಸರ್ವೋಚ್ಚ ನಾಯಕ ಅಯತುಲ್ಲಾ ಖಮೇನಿ ಸಾವಿಗೆ ಶಿಯಾ ಮತ್ತು ಸುನ್ನಿ ಪಂಗಡದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಸ್ರೇಲ್ ಮತ್ತು ಯುಎಸ್ ಜಂಟಿಯಾಗಿ ನಡೆಸಿದ ದಾಳಿಗೆ ಭಾರತ ಪ್ರತಿಭಟನೆಯನ್ನು ಸ
ಇಸ್ರೇಲ್-ಇರಾನ್ ಯುದ್ದದಿಂದಾಗಿ ಮಧ್ಯಪ್ರಾಚ್ಯ ಅಕ್ಷರಶಃ ಯುದ್ದದಲ್ಲಿ ಬೇಯುತ್ತಿದೆ. ಹೀಗಿರುವಾಗ ದುಬೈನಲ್ಲಿ ಕನ್ನಡಿಗರು ಸೇರಿದಂತೆ ನೂರಾರು ಭಾರತೀಯರು ಸಿಲುಕಿಕೊಂಡಿದ್ದರು. ಸದ್ಯ ಇವರ ರಕ್ಷಣಾ ಕಾರ್ಯಚರಣೆ ನಡೆಯುತ್ತಿ
ಹುಬ್ಬಳ್ಳಿ - ವಿಜಯಪುರ ದ್ವಿಪಥ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥವಾಗಿ ಪರಿವರ್ತಿಸುವ ಕೆಲಸಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಚಾಲನೆ ನೀಡಿದೆ. ಕೇಂದ್ರ ಸರಕಾರ ಡಿಪಿಆರ್ ಕೂಡಾ ಸಿದ್ಧಪಡಿಸಿದೆ. ಸದ್ಯದಲ್ಲೇ ಹುಬ್ಬ
ಚಿನ್ನ ಬೆಳ್ಳಿ ದರದಲ್ಲಿ ಇಂದು ಇಳಿಕೆಯಾಗಿದ್ದು, ಇನ್ನದ ಬೆಲೆ 1 ಲಕ್ಷದ 70 ಸಾವಿರ ಹಾಗೂ ಬೆಳ್ಳಿ ಬೆಲೆ 2,95,000 ಕ್ಕೆ ಇಳಿಕೆ ಆಗಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟು ಹಾಗೂ ಅಮೆರಿಕ-ಿರಾನ್ ಸಂಘರ್ಷದಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಳಿತ ಆ
ಪತಿ ಜೊತೆಗೆ ರಶ್ಮಿ ಪ್ರಭಾಕರ್ ಡೇಟ್, ಮಗುವಿನ ಕೈಯಲ್ಲಿ ಕೇಕ್ ಕೇಟ್
ಮೋಹನ್ ಕೃಷ್ಣರಾವ್ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮೋಹನ್ ಜೊತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಕಿರುತೆರೆ ನಟಿ ಬಿಂದು ಮತ್ತು ಆಕೆಯ ಪ್ರಿಯಕರ ವಿನಯ್ ಮತ್ತು ಧನುಷ್ ಈ ದುಷ್ಕೃತ್ಯ ಎಸಗಿರುವುದು ಬೆಳಕ
ಇಸ್ರೇಲ್ ಹಾಗೂ ಇರಾನ್ ನಡುವೆ ದಾಳಿಗಳು ಮುಂದುವರೆದಿದ್ದು,ಯಾವುದೇ ಕ್ಷಣದಲ್ಲಾದ್ರೂ ಯುದ್ಧದ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ, ಹೀಗಾಗಿ ಯುದ್ಧ ಭೂಮಿಯಲ್ಲಿ ಸಿಲುಕಿಗೊಂಡಿರುವ ಭಾರತೀಯರಿಗೆ ಸೇಫ್ ಆಗಿರುವಂತೆ ಭಾರತೀಯ
ಕರ್ನಾಟಕದಲ್ಲಿ ಸಿಎಂ ಕುರ್ಚಿ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗೆ ತಾತ್ಕಾಲಿಕ ಬ್ರೇಕ್ ಬೀಳಲಿದೆ. ಮಾರ್ಚ್ 6 ರಂದು ಆರಂಭವಾಗುವ ರಾಜ್ಯ ಬಜೆಟ್ ಅಧಿವೇಶನದ ಹಿನ್ನೆಲೆ ನಾಯಕತ್ವ ಬದಲಾವಣೆ ವಿಚಾರವನ್ನು ಮುಂದೂಡುವ ಸಾಧ್ಯ
Pakistan Board decided impose massive fine : ಹಾಲೀ ವಿಶ್ವಕಪ್ T20 ಪಂದ್ಯಾವಳಿಯಲ್ಲಿ ಸೆಮಿಫೈನಲ್ ಹಂತಕ್ಕೂ ಬಾರದೇ ಶರಣಾದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ, ಭಾರೀ ದಂಡ ವಿಧಿಸಲು ಪಾಕಿಸ್ತಾನ ಬೋರ್ಡ್ ನಿರ್ಧರಿಸಿದೆ ಎನ್ನುವ ಮಾಹಿತಿಯಿದೆ. ಈ ಟೂರ್ನಿಯಲ್ಲ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಬಿಕ್ಕಟ್ಟು ಮುಂದುವರೆದಿದೆ. ಅಲ್ಲಿ ಸಿಲುಕಿರುವ ಭಾರತೀಯ ಪ್ರಯಾಣಿಕರನ್ನು ಮರಳಿ ಕರೆತರಲು ಇಂಡಿಗೋ ಮಾರ್ಚ್ 3 ರಂದು ಜೆಡ್ಡಾದಿಂದ ವಿವಿಧ ಭಾರತೀಯ ನಗರಗಳಿಗೆ 10 ವಿ
ನಮ್ಮ ಆಪ್ತ ಮಿತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾನು ಮಾತನಾಡಿದ್ದೇನೆ. ಸತ್ಯದ ಪರವಾಗಿ ಹಾಗೂ ಇಸ್ರೇಲ್ ಬೆಂಬಲಕ್ಕೆ ನಿಂತಿದ್ದಕ್ಕಾಗಿ ಅವರಿಗೆ ನಾನು ಕೃತಜ್ಞತೆ ಸಲ್ಲಿಸಿದ್ದೇನೆ ಎಂದು ಇಸ್ರೇಲ್ ಪ್ರಧಾನ
ಅಮೆರಿಕ-ಇರಾನ್ ಸಂಘರ್ಷ ತೀವ್ರಗೊಂಡಿದ್ದು, ಖಮೇನಿ ಹತ್ಯೆಗೆ ಪ್ರತೀಕಾರದ ಕ್ರಮವಾಗಿ ನೆರೆಯ ದೇಶಗಳ ಮೇಲೆ ಇರಾನ್ ದಾಳಿ ತೀವ್ರಗೊಳಿಸಿದೆ. ತೈಲ, ಅನಿಲ ಸಂಸ್ಕರಣ ಘಟಕ, ಮೂಲಸೌಕರ್ಯ ವ್ಯವಸ್ಥೆ, ನಾಗರಿಕ ಪ್ರದೇಶಗಳನ್ನು ಗುರಿಯಾಗ
ಮೈಸೂರು ಜಿಲ್ಲೆ, ಟಿ.ನರಸೀಪುರ ತಾಲ್ಲೂಕು, ಭೈರಾಪುರ ಗ್ರಾಮದಲ್ಲಿನ ಕೆ.ಎಸ್.ಐ.ಸಿ ಸೇರಿದ ಜಾಗ/ನಿವೇಶನದಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕಾಗಿ ಉದ್ದೇಶಿಸಿರುವ ನಿವೇಶನದ ಹಸ್ತಾಂತರಗೊಳಿಸುವ ಕುರಿತು ಸರ್ಕಾರ ಕೈಗ
ಬೇಸಿಗೆ ಆರಂಭವಾಗುತ್ತಿದ್ದಂತೆ ನೀರಿಗೂ ಸಮಸ್ಯೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಬಯಲು ಸೀಮೆ ಜಿಲ್ಲೆಯಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ ಯಾವುದೇ ನದಿ ಮೂಲಗಳಿಲ್ಲ. ನಾನಾ ತಾಲೂಕುಗಳಲ್ಲಿಈಗಾಗಲೇ ಕೆಲ ಕೆರೆಗಳು ಹಲವೆಡ
ತೆಂಗು ಉತ್ಪನ್ನಗಳ ಮೌಲ್ಯವರ್ದನೆಗೆ ತೆಂಗು ಪಾರ್ಕ್ ನಿರ್ಮಾಣದ ಒತ್ತಾಸೆ ಕೇಳಿಬಂದದೆ. ಇದರಿಂದ ಉದ್ಯೋಗ ಸೃಷ್ಟಿ, ರಫ್ತಿಗೆ ಉತ್ತೇಜನ ಸಿಗುವ ಮೂಲಕ ತೆಂಗು ಬೆಳೆಯ ವಿಸ್ತಾರ, ಬೆಳೆದ ರೈತರಿಗೂ ಬಲ ಸಿಗಲಿದೆ.
ದ್ವಿತೀಯ ಪಿಯುಸಿಗಿರುವ ನಿಯಮದಂತೆ , ಪ್ವಿರಥಮ ಪಿಯುಸಿ ವಿದ್ಯಾರ್ಥಿಗಳು ಕೂಡಾ ಪಾಸ್ ಆಗಲು ಒಟ್ಟು ಶೇ. 33 ಅಂಕ ಪಡೆದರೆ ಸಾಕೇ, ಅಥವಾ 35% ಅಂಕಗಳನ್ನು ಪಡೆಯಬೇಕೇ ಎಂಬ ಗೊಂದಲ ಕಾಲೇಜು ಪ್ರಿನ್ಸಿಪಾಲರಿಗೆ ತಲೆ ನೋವಾಗಿ ಪರಿಣಮಿಸಿದೆ.
Central Government Instructions- ಖಮೇನಿ ಹತ್ಯೆಯ ನಂತರ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆ ಭಾರತದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದೇಶದೊಳಗೆ ಸಂಭವನೀಯ ಹಿಂಸಾಚಾರ ತಡೆಯಲು ತೀವ್ರಗಾಮಿಗಳು ಮತ್ತು ಮೂಲಭೂತವಾ
ತನ್ನ ಪರಮೋಚ್ಚ ಧಾರ್ಮಿಕ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಿಂದ ಸಿಟ್ಟಿಗೆದ್ದಿರುವ ಇರಾನ್ ಇದೀಗ ನೆರೆಯ ರಾಷ್ಟ್ರಗಳ ಮೇಲೆ ಅವ್ಯಾಹತವಾಗಿ ಕ್ಷಿಪಣಿ ದಾಳಿ ನಡೆಸಿದೆ. ಸೌದಿ ಅರೇಬಿಯಾ ಮತ್ತು ಕತಾರ್ನ ತೈಲ ಹಾಗೂ ಅನಿಲ ಸ್ಥಾವ
Shahid Afridi Slams Shaheen Shah Afridi- ಪಾಕಿಸ್ತಾನ ತಂಡ ಟಿ20 ವಿಶ್ವಕಪ್ ನಲ್ಲಿ ತೋರಿರುವ ಕಳಪೆ ಪ್ರದರ್ಶನಕ್ಕೆ ಇದೀಗ ಎಲ್ಲರೂ ಬೈವವರೇ. ಪ್ರೀಮಿಯರ್ ವೇಗಿ ಶಾಹಿನ್ ಶಾ ಅಫ್ರಿದಿ ಅವರನ್ನೂ ಈ ನಿಟ್ಟಿನಲ್ಲಿ ಅಲ್ಲಿನ ಕ್ರಿಕೆಟ್ ಪ್ರೇಮಿಗಳು ಬಿಟ್ಟಿಲ್
ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯಿಂದ ಶಿವಮೊಗ್ಗವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಟೆಂಡರ್ ಕಡೆಯಲಾಗಿದೆ. ಈ ಬಗ್ಗೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಸಿಎಂ ಕುರ್ಚಿ ಗೊಂದಲ ಹೈಕಮಾಂಡ್ ಇ
ಅಮೆರಿಕ - ಇಸ್ರೇಲ್ ಮತ್ತು ಇರಾನ್ ಯುದ್ಧ ಭಾರತದ ಮೇಲೆಯೂ ಭಾರೀ ಪರಿಣಾಮ ಬೀರುಯವ ಸಾಧ್ಯತೆ ಇದೆ. ಪ್ರಮುಖ ತೈಲ ಬೆಲೆ ಏರಿಕೆಯ ಭೀತಿ ಇದೆ. ಷೇರುಪೇಟೆ ಮತ್ತು ರೂಪಾಯಿ ಮೌಲ್ಯ ಕುಸಿತವಾಗಲಿದ್ದು, ದಿನಸಿ ಮತ್ತು ಇತರೆ ವಸ್ತುಗಳ ಬೆಲೆ ಏ
ICC T20 World Cup 2026- ಸತತವಾಗಿ ವೈಫಲ್ಯ ಕಾಣುತ್ತಿದ್ದ ಸಂಜು ಸ್ಯಾಮ್ಸನ್ ವಿಂಡೀಸ್ ವಿರುದ್ಧ ಭರ್ಜರಿ ಇನ್ನಿಂಗ್ಸ್ ಆಡುವ ಮೂಲಕ ಮತ್ತೆ ಫಾರ್ಮ್ ಗೆ ಮರಳಿದ್ದಾರೆ. ಅವರ ಈ ಯಶಸ್ಸಿಗೆ ಏನು ಕಾರಣ? ಈ ಬಗ್ಗೆ ಪಂದ್ಯದ ಬಳಿಕ ಮಾತನಾಡಿದ ಅವರು, ಮೊಬೈ
Situation in West Asia- ಇಸ್ರೇಲ್-ಇರಾನ್ ಸಂಘರ್ಷದ ಬೆಳವಣಿಗೆಗಳ ಕುರಿತಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರದಂದು ಸೌದಿ ಅರೇಬಿಯಾದ ದೊರೆಯ ಜೊತೆ ಸಮಾಲೋಚನೆ ನಡೆಸಿದ್ದಾರೆ. ಇಂತಹ ಕಷ್ಟದ ಸಮಯದಲ್ಲೂ ಭಾರತೀಯ ಪ್ರಜೆಗಳ ಯೋಗಕ್ಷೇ
ಜಿಬಿಎ ಚುನಾವಣೆ ಹಿನ್ನೆಲೆ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಬೆಂಗಳೂರು ಕೇಂದ್ರ ಜಿಲ್ಲೆಯ ಮೋರ್ಚಾಗೆ ನೂತನ ಅಧ್ಯಕ್ಷರ ನೇಮಕ ಮಾಡಿದೆ. ನಟಿ ಅಮೂಲ್ಯ ಪತಿ ಜಗದೀಶ್ ಅವರನ್ನು ಯುವ ಮೋರ್ಚಾಗೆ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಸಭೆ ನಡೆಯಿತು. ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರ ಕಚೇರಿಯಲ್
ಇರಾನ್ ಮತ್ತು ಅಮೆರಿಕಾದ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ಸಂಕಷ್ಟದಲ್ಲಿರೋ ಕನ್ನಡಿಗರ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ
Lung cancer: ಬೀಡಿ, ಸಿಗರೇಟು ಮುಟ್ಟದಿದ್ರೂ ಶ್ವಾಸಕೋಶದ ಕ್ಯಾನ್ಸರ್ ಯಾಕೆ ಬರುತ್ತೆ? Dr. Vivek Belathur
ಉದ್ಯೋಗಿಗಳಿಗೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ಸಿಹಿ ಸುದ್ದಿ ನೀಡಿದೆ. ಶೇಕಡಾ 8.25 ರಷ್ಟು ಬಡ್ಡಿ ದರ ಮುಂದುವರೆಸಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ಮಾರುಕಟ್ಟೆ ಏರಿಳಿತಗಳಿಂದ ಆಂತಕದಲ್ಲಿದ್ದ ನೌಕರರಿಗೆ ಸಮಾಧಾನವಾಗಿದೆ.
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಕೂಗು ಜೋರಾಗಿ ಕೇಳಿಬರುತ್ತಿದೆ. ಹಲವು ಶಾಸಕರು ಹಾಗೂ ಎಂಎಲ್ಸಿಗಳು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿರಿಸ
India Vs Afghanistan- ಭಾರತ ತಂಡದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿ. ನ್ಯೂಜಿಲೆಂಡ್ ವಿರುದ್ಧ ಜನವರಿಯಲ್ಲಿ ಕೊನೇ ಬಾರಿ ಏಕದಿನ ಸರಣಿಯನ್ನು ಆಡಿದ್ದ ಟೀಂ ಇಂಡಿಯಾ ಇದೀಗ ಜೂನ್ ನ
‘ಲಕ್ಷ್ಮೀ ನಿವಾಸ’ ನಟ ಚಂದ್ರಶೇಖರ್ ಶಾಸ್ತ್ರಿ ರಿಯಲ್ ಕುಟುಂಬದ ಕುರಿತು ಮಾಹಿತಿ
Israel- Iran War- ಇಸ್ರೇಲ್ ತನ್ನ ಮೇಲೆ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್ ಸೇನೆಯು ಒಮಾನ್ ನ ಕರಾವಳಿ ಮೂಲಕ ಹಾದುಹೋಗುವ ತೈಲ ಟ್ಯಾಂಕರ್ ಗಳನ್ನು ಗುರಿಯಾಗಿರಿಸಿ ದಾಳಿ ನಡೆಸುತ್ತಿದೆ. ಭಾನುವಾರ ಪಲಾವ್ ದ್ವೀಪದ ಹಡಗಿನ ಮೇಲೆ ದಾಳ
ಇರಾನ್ ಹಾಗೂ ಇಸ್ರೇಲ್ ನಡುವವೆ ಯುದ್ಧ ಮುಂದುವರೆದಿದ್ದು ದುಬೈ ಸೇರಿದಂತೆ ಹಲವೆಡೆ ಕನ್ನಡಿಗರು ಸಿಲಿಕೊಂಡು ಪ್ರಾಣ ಭಯದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಅವರ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ ಎಂದು
ಅಮೆರಿಕಾ-ಇಸ್ರೇಲ್ ಇರಾನ್ ಮೇಲೆ ನಡೆಸಿದ ದಾಳಿಯಿಂದಾಗಿ 3ದಿನಗಳಲ್ಲಿ ಸುಮಾರು 555 ಮಂದಿ ಇರಾನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಇರಾನಿ ಮಾಧ್ಯಮ ತಿಳಿಸಿದ್ದು, ಇದರಲ್ಲಿ ಸುಪ್ರೀಂ ಲೀಡರ್ ಖಮೇನಿ ಸೇರಿದಂತೆ ಹಲವು ಉನ್ನತಾಧ
ಅಮೆರಿಕಾ ಹಾಗೂ ಇರಾನ್ ನಡುವಿನ ಸಂಘರ್ಷ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಅರಬ್ ರಾಷ್ಟ್ರಗಳಲ್ಲಿರುವ ಅಮೆರಿಕಾ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ ನಡೆಸುತ್ತಿತ್ತು. ಆದರೆ ಇದೀಗ ತೈಲ ಘಟಕಗಳನ್ನು ಗುರಿಯಾಗಿಸಿಕೊಂಡು ದಾಳಿ
Annamalai Vs MK Stalin : ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಅಣ್ಣಾಮಲೈ, ಸಿಎಂ ಎಂಕೆ ಸ್ಟಾಲಿನ್ ಅವರಿಗೆ ಅವರ ಹುಟ್ಟುಹಬ್ಬದಂದೇ ಕಾಲೆಳೆಯುವ ಟ್ವೀಟ್ ಅನ್ನು ಮಾಡಿದ್ದಾರೆ. ಮಾರ್ಚ್ ಒಂದರಂದು, ಅವರ ಹುಟ್ಟುಹಬ್ಬದ ದಿನದಂದು, ಒಂದು ವರ್ಷ
ಜಕ್ಕೂರು ವಿಲ್ಲಾದಲ್ಲಿ ಬೆಂಗಳೂರು ಕಾಲೇಜು ವಿದ್ಯಾರ್ಥಿನಿಯ ದೌರ್ಜನ್ಯ ಕೇಸ್ನಲ್ಲಿ ದಾವಣಗೆರೆ ಮಾಜಿ ಕಾರ್ಪೋರೇಟರ್ ಪುತ್ರ ಅನಿರುದ್ಧ್ನನ್ನು ಬಂಧಿಸಿದ್ದಾರೆ. ಕಳೆದ ವಾರ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತ
Mid East Conflict- ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಇದೀಗ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ತನ್ನ ದೇಶದ ಪರಮೋಚ್ಚ ಧಾರ್ಮಿಕ ನಾಯಕ ಅಯತೊಲ್ಲಾ ಖಮೇನಿ ಅವರ ಹತ್ಯೆಗೆ ಪ್ರತಿಯಾಗಿ ಇರಾನ್ ಸೇನೆಯು ಇಸ್ರೇಲ್ ಪ್ರಧಾನ ಮಂತ್ರಿ ಬೆಂಜ
ಇಸ್ಲಾಂ ಜಗತ್ತಿನ ನಾಯಕರಾಗಿ ಗುರುತಿಸಲ್ಪಟ್ಟಿದ್ದ ಇರಾನ್ ಪರಮೋಚ್ಛ ನಾಯಕ ಖಮೇನಿ ಹತ್ಯೆಯಾಗಿದ್ದಾರೆ. ಸಾಗರ ಗರ್ಭದಲ್ಲಿನ ಭೂಕಂಪವು ನಿಮಿಷಗಳ ಬಳಿಕ ತರುವ ಸುನಾಮಿಯಂತೆ ಅಮೆರಿಕ- ಇಸ್ರೇಲ್ ನಡೆಸುತ್ತಿರುವ ಯುದ್ಧದ ಪರಿಣಾ
ಇತ್ತೀಚಿನ ವರ್ಷಗಳಲ್ಲಿ ಹಳಿ ತಪ್ಪಿದ್ದ ದ್ವಿಪಕ್ಷೀಯ ಸಂಬಂಧವನ್ನು ಮತ್ತೆ ಪುನಶ್ಚೇತನಗೊಳಿಸಲು ಉಭಯದೇಶಗಳು ಮುಂದಾಗಿದ್ದು,ಈ ಹಿನ್ನಲೆಯಲ್ಲಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭಾರತ ಪ್ರವಾಸ ಕೈಗೊಂಡು ಭಾರತ ಪ್ರಧಾನಿ ನರೇ
ಬದಲಾದ ರಾಜಕೀಯ ಕಾಲಘಟ್ಟದಲ್ಲಿ ಶಕ್ತಿ ಪ್ರದರ್ಶನಕ್ಕೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಬಿ ವೈ ವಿಜಯೇಂದ್ರ. ಸಮುದಾಯದ ನಾಯಕನಾಗಿ ಗುರುತಿಸಿಕೊಳ್ಳಲು ಬಿ ವೈ ವಿಜಯೇಂದ್ರ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿ
ಇರಾನ್ ಮತ್ತು ಅಮೆರಿಕಾದ ನಡುವೆ ಯುದ್ಧ ಭೀಕರವಾಗಿದೆ. ಈ ನಡುವೆ ಸೌದಿ ರಾಷ್ಟ್ರಗಳ ಮೇಲೆ ಇರಾನ್ ಸೇನೆ ದಾಳಿ ನಡೆಸಿದೆ. ಅರಬ್ ರಾಷ್ಟ್ರಗಳಲ್ಲಿ ಇರುವ ಅಮೆರಿಕಾ ಸೇನಾ ನೆಲೆಗಳು ದಾಳಿಗೆ ಗುರಿಯಾಗುತ್ತಿದೆ. ಈ ನಡುವೆ ದುಬೈ, ಬಹರೇನ್
ಸರ್ಕಾರಿ ನೌಕರರು ಕೂಡ ಆನ್ಲೈನ್ ಟ್ರೇಡಿಂಗ್ ಹಾಗೂ ಸ್ಟಾಕ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಲು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಆದರೆ, ಅವರಿಗೆ ಸರ್ಕಾರಿ ನಿಯಮಗಳು, ಉದ್ಯೋಗ ಕಳೆದುಕೊಳ್ಳುವ ಆತಂಕವಿದೆ. ಸದ್ಯ ಕರ್ನಾಟಕ,
ಈಗಾಗಲೇ ಇರಾನ್ ಮೇಲಿನ ದಾಳಿಯಿಂದ ಮಧ್ಯಪ್ರಾಚ್ಯ ಯುದ್ದದ ಜ್ವಾಲೆಯನ್ನು ಅನುಭವಿಸುತ್ತಿದೆ. ಈ ನಡುವೆ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಹೆಜ್ಬುಲ್ಲಾ ಪಡೆಗಳು ದಾಳಿ ನಡೆಸಿದ್ದು, ಇದಕ್ಕೆ ಪ್ರತಿಕ್ರಿಯೆಯಾಗಿ
Government of India in touch with Embassy : ಮಧ್ಯಪ್ರಾಚ್ಯದಲ್ಲಿ ಯುದ್ದದ ಕಾರ್ಮೋಡದ ಹಿನ್ನಲೆಯಲ್ಲಿ ದುಬೈ, ಕತಾರ್ ಸೇರಿದಂತೆ, ಹಲವು ದೇಶಗಳ ಪ್ರಮುಖ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಸಾವಿರಾರು ಭಾರತೀಯರು, ಸ್ವದೇಶಕ್ಕೆ ಮರಳಲಾಗದೇ ಪರದಾಡು
ರಾಜ್ಯದ ಯುವ ಜನತೆಗೆ ಸಿದ್ದರಾಮಯ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. 56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಇದೇ ತಿಂಗಳಿನಿಂದ.. ಅಂದ್ರೆ, ಮಾರ್ಚ್ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಇಸ್ರೇಲ್-ಅಮೆರಿಕಾ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಸದ್ಯ ಮಧ್ಯಪ್ರಾಚ್ಯವನ್ನು ರಕ್ತದ ಮಡುವಿನಲ್ಲಿ ತೇಲುವಂತೆ ಮಾಡುತ್ತಿದ್ದು, ಇದಕ್ಕೆ ಅಂತ್ಯ ಯಾವಾಗ ಎಂಬ ಪ್ರಶ್ನೆಗಳು ಉದ್ಬವವಾಗುತ್ತಿವೆ. ಈ ನಡುವೆ ಇರಾನ್ ಮೇಲಿ
Separate Lingayat Religion Protest : ಬಾಳೆಹೊನ್ನೂರು ರಂಭಾಪುರಿ ಮಠದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಿಂದಿನ ಘಟನೆಯನ್ನು ಮೆಲುಕು ಹಾಕಿಕೊಂಡಿದ್ದಾರೆ. ರಾಜ್ಯದ ಪ್ರಮುಖ ವೀರಶೈವ ಲಿಂಗಾಯತ ಪೀ
ಇರಾನ್ ಮತ್ತು ಅಮೆರಿಕಾ ಯುದ್ಧದ ಹಿನ್ನೆಲೆಯಲ್ಲಿ ಅರಬ್ ರಾಷ್ಟ್ರಗಳಲ್ಲಿರುವ ಅಮೆರಿಕಾದ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ ನಡೆಸುತ್ತಿದೆ. ಇದರಿಂದ ದುಬೈ, ಬಹರೈನ್, ಸೌದಿ ಅರೆಬಿಯಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಡ್ರ
ಇಸ್ರೇಲ್-ಅಮೆರಿಕ ಜಂಟಿ ವಾಯುದಾಳಿಯಲ್ಲಿಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾಅಲಿ ಖಮೇನಿ ಹತನಾಗಿದ್ದಾನೆ. ಇರಾನ್ ಸರಕಾರ ಅಧಿಕೃತವಾಗಿ ಈ ವಿಷಯ ಪ್ರಕಟಿಸಿದ್ದು, ದೇಶಾದ್ಯಂತ 40 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಖಮೇನಿ ಜತ
ಕೌಟುಂಬಿಕ ಕಲಹ ಹಾಗೂ ವಿಚ್ಛೇದನ ಪ್ರಕರಣಗಳಲ್ಲಿ ಪತ್ನಿಗೆ ಜೀವನಾಂಶ ನೀಡುವುದು ಪತಿಯ ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಂದು ವಿಚ್ಛೇದನ ಪ್ರಕರಣದಲ್ಲಿ ಜೀವನಾಂಶ ನೀಡಲು ಹಣವಿ
BSE and NSE : ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಎಫೆಕ್ಟ್, ಷೇರು ಮಾರುಕಟ್ಟೆಯ ಮೇಲೆ ಬೀಳಲಾರಂಭಿಸಿದೆ. ಮಾರ್ಚ್ ತಿಂಗಳ ಮೊದಲ ದಿನವೇ ಗಿಫ್ಟ್ ನಿಫ್ಟಿ ಕುಸಿತವನ್ನು ಕಂಡಿದೆ. ಮುಂದಿನ ದಿನಗಳಲ್ಲಿ ಜಾಗತಿಕ ಉದ್ವಿಗ್ನತೆ ಹೆಚ್ಚಾದಂತೇ, ಷೇರು
ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ಸದ್ಯ ಓಪನ್ ವಾರ್ ನಲ್ಲಿದ್ದು, ಪರಸ್ಫರ ವೈಮಾನಿಕ ದಾಳಿಗಳನ್ನು ನಡೆಸಿಕೊಳ್ಳುತ್ತಿದ್ದಾರೆ. ಹೀಗೆ ಪಾಕ್ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ತಾಲಿಬಾನಿಗಳು ಪಾಕಿಸ್ತಾನದಲ್ಲಿ ಈಗ
Global Conflict Effect on India : ಜಗತ್ತಿನಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಬೇಕಾದ ವಿಶ್ವದ ಬಲಾಢ್ಯ ದೇಶಗಳೇ, ಯುದ್ದಭೂಮಿಗೆ ಇಳಿದಿದೆ. ವರುಷ ವರುಷಗಳಿಂದ ಯುದ್ದ ನಡೆಯುತ್ತಿದ್ದರೂ, ಕೆಲವು ರಾಷ್ಟ್ರಗಳಿಗೆ ಯುದ್ದದ ಉನ್ಮಾದ ಕಮ್ಮಿಯಾಗುತ್ತಿಲ
ಹೆಬ್ಬಾಳ ಟ್ರಾಫಿಕ್ ಸಮಸ್ಯೆಯನ್ನ ಸುಧಾರಿಸಲು ಆರು ಲೇನ್ಗಳ ಕಿರು ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಬಿಡಿಎ ಮುಂದಾಗಿದೆ. ಈ ಯೋಜನೆಯ ಟೆಂಡರ್ಗಳನ್ನು ಬಿಡಿಎ ತೆರೆದಿದ್ದು, 4 ಮೂಲಸೌಕರ್ಯ ಯೋಜನಾ ಸಂಸ್ಥೆಗಳು ಭಾಗವಹಿಸಿವೆ. ಅಂದ
ಅಮೆರಿಕ- ಇರಾನ್ ಸಂಘರ್ಷ, ಮಧ್ಯಪ್ರಾಷ್ಯದ ಮೇಲಿನ ದಾಳಿ ಹಿನ್ನೆಲೆ, ಷೇರು ಮಾರುಕಟ್ಟೆಗಳು ಭಾರಿ ಕುಸಿದಿವೆ. ಚಿನ್ನ ಬೆಳ್ಳಿ ದರದಲ್ಲಿ ಕೂಡಾ ಭಾರಿ ಏರಿಳಿತ ಕಾಣುವ ಸಾಧ್ಯತೆ ಇದೆ.
ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು, ಅವರ ಸಂಚಾರವನ್ನು ಸುಗಮಗೊಳಿಸಲು ನಗರ ಸಂಚಾರ ಪೊಲೀಸರು 101 ಸ್ಥಳಗಳಲ್ಲಿ ಸ್ಕೈವಾಕ್ಗಳನ್ನು ನಿರ್ಮಾಣ ಮಾಡುವಂತೆ ಪ್ರಸ್ತಾಪಿಸಿದ್ದಾರೆ. 103 ಅವೈಜ್ಞಾನಿಕ ಬಸ್ ನಿಲ್ದಾಣಗಳನ್ನು ಶಿಫ್ಟ
ಅಮೆರಿಕಾ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದರೆ, ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ಪ್ರದೇಶದಲ್ಲಿ ತನ್ನ ನರೆಹೊರೆಯಲ್ಲಿರುವ ಅಮೆರಿಕಾದ ಮಿತ್ರರಾಷ್ಟ್ರಗಳ ಮೇಲೆ ಪ್ರತಿದಾಳಿ ಮಾಡುತ್ತಿದೆ. ಇನ್ನು, ಇ

24 C