ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರ ಮಧ್ಯಸ್ಥಿಕೆಯಲ್ಲಿ ಸಹಿ ಹಾಕಿದ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿ ಕಾಂಬೋಡಿಯಾ ಮೇಲೆ ಥೈಲ್ಯಾಂಡ್ ವೈಮಾನಿಕ ದಾಳಿ ನಡೆಸಿದೆ. ಇದರಿಂದ ಗಡಿಯಲ್ಲಿ ಮತ್ತೆ ಉದ್ವಿಗ್ನತೆ ಉಂಟಾಗಿದ್ದು, ಸಾವಿರ
ಲೋಕಸಭೆಯಲ್ಲಿ ಇಂದು (ಡಿ.8-ಸೋಮವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಯ ಕುರಿತ ಚರ್ಚೆಗೆ ಚಾಲನೆ ನೀಡಿದರು. ವಂದೇ ಮಾತರಂ ಗೀತೆಯ ಮಹತ್ವದ ಕುರಿತು ಸುದೀರ್ಘವಾಗಿ ಭಾಷಣ ಮಾಡಿದ ಪ್ರಧಾನಿ ಮೋ
ಇಂಡಿಗೋ ವಿಮಾನಯಾನ ಸಂಸ್ಥೆಯ ನೂರಾರು ವಿಮಾನಗಳ ರದ್ದತಿಯನ್ನು ತಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೇಂದ್ರ ಸರ್ಕಾರ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಸೂಕ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023ರ ವರುಣ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದೆ. ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮ
Congress Objects HD Kumraswamy Statement : ಶಾಲಾಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬರೆದಿರುವ ಪತ್ರ, ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಕುಮಾರಸ್ವಾಮಿ, ಬಿಜೆಪಿ ಒಕ್ಕೂಟಕ್ಕೆ ಸೇರ್ಪಡೆ
2017ರ ನಟಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ನಟ ದೀಲೀಪ್ರನ್ನು ಕೇರಳದ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಸಂತ್ರಸ್ತ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದೀಲೀಪ್ರ ವಿರುದ್ಧ ಸಾಕ್ಷ್ಯಗಳನ್ನು ಒದಗ
ಉತ್ತರ ಕರ್ನಾಟಕದ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಪ್ರಯತ್ನಗಳಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಡಿಕೆಶಿ, ಉತ್ತರ ಕರ್ನಾಟ
ಘಾಜಿಯಾಬಾದ್ನಲ್ಲಿ 22 ವರ್ಷದ ಮಹಿಳೆ ತನ್ನ ನವಜಾತ ಹೆಣ್ಣು ಮಗುವನ್ನು ಹುಟ್ಟಿದ 45 ನಿಮಿಷಗಳಲ್ಲಿ ಕೊಲೆ ಮಾಡಿದ್ದಾಳೆ. ಸಹೋದರಿಯ ಮನೆಯ ಟೆರೇಸ್ನಿಂದ ಮಗುವನ್ನು ಎಸೆದಿದ್ದಳು. ಮರಣೋತ್ತರ ಪರೀಕ್ಷೆಯಲ್ಲಿ ಮಗು ಜೀವಂತವಿದ್ದಾಗಲ
ಬೆಳಗಾವಿ ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಭೇಟಿಯಾದರು. ಈ ವೇಳೆ ನಾಟಿಕೋಳಿ ಸೇವನೆ ಬಗ್ಗೆ ಇಬ್ಬರ ನಡುವೆ ಚರ್ಚೆ ನಡೆಯಿತು. ಆರ್. ಅಶೋಕ್ ನಾಟಿಕೋಳಿ ತಿನ್ನುವುದಿಲ್ಲ ಎಂದಾಗ, ಸಿಎಂ ಸಿದ್ದ
ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅಮೆರಿಕಕ್ಕೆ ವಿದೇಶಿಯರ ವಲಸೆಯನ್ನು ವಿರೋಧಿಸುವುದು ಎಂದರೆ, ಬಿಸಿ ನೀರಿನಲ್ಲಿ ಕೈ ಹಾಕಿದಂತೆಯೇ ಸರಿ. ಸ್ವತಃ ಅವರ ಪತ್ನಿ ಉಷಾ ವ್ಯಾನ್ಸ್ ಭಾರತೀಯ ಮೂಲದವರಾಗಿರುವುದರಿಂದ, ಜೆಡಿ ವ್ಯಾನ
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು 2025-26ನೇ ಶೈಕ್ಷಣಿಕ ಸಾಲಿಗೆ 'ಸಾಂದೀಪನಿ ಶಿಷ್ಯವೇತನ'ಕ್ಕಾಗಿ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಆರ್ಥಿಕವಾಗಿ ದುರ್ಬಲರಾಗಿರುವ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ವಿದ್ಯಾರ್
Siddaramaiah habit of speaking lightly continues : ನಮ್ಮ ರಾಜ್ಯದ ರಾಜ್ಯ ಸಭಾ ಸದಸ್ಯರು ಭಾರತದ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿರುವ ಶ್ರೀಮತಿ ನಿರ್ಮಲಾ ಸೀತಾರಾಮನ್ ರ ಬಗ್ಗೆ ಕರ್ನಾಟಕ ದ ಮುಖ್ಯಮಂತ್ರಿಗಳು ಕನಿಷ್ಠ ತಮ್ಮ ಸ್ಥಾನದ ಅರಿವಿ
ರಾಂಪುರ ಪೆಟ್ರೋಲ್ ಬಂಕ್ನಲ್ಲಿ ನಿಲ್ಲಿಸಿದ್ದ ಬಿಎಂಟಿಸಿ ಬಸ್ನಿಂದ 124 ಲೀಟರ್ ಡೀಸೆಲ್ ಕಳುವಾಗಿದೆ. ಇಬ್ಬರು ದುಷ್ಕರ್ಮಿಗಳು ಕಾರಿನಲ್ಲಿ ಬಂದು ಈ ಕೃತ್ಯ ಎಸಗಿದ್ದಾರೆ. ಬಸ್ ಚಾಲಕ ಮತ್ತು ನಿರ್ವಾಹಕರು ನಿದ್ರಿಸುತ್ತಿದ್ದಾಗ
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ವಿರುದ್ದ ಭ್ರಷ್ಟಾಚಾರ ಸಾಬೀತಾದರೆ ತಕ್ಷಣ ಸ್ಥಾನದಿಂದ ಇಳಿಯುತ್ತೇನೆ ಎಂದಿದ್ದು, ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸದನಕ್ಕೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದರು.
ಅಮೆರಿಕ ಅಧ್ಯಕ್ಷರ ಪುತ್ರ ಡೊನಾಲ್ಡ್ ಟ್ರಂಪ್ ಉಕ್ರೇನ್-ರಷ್ಯಾ ಯುದ್ಧಕ್ಕೆ ಶಾಂತಿ ಒಪ್ಪಂದದ ಮಾತುಕತೆ ನಡೆಸುತ್ತಿರುವಾಗಲೇ, ಅವರ ಪುತ್ರ ಟ್ರಂಪ್ ಜೂನಿಯರ್ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಯುದ್ಧವನ್ನು ಬೇಕಂತಲೇ ಎಳೆಯುತ್ತ
ಲೋಕಸಭೆಯಲ್ಲಿ 'ವಂದೇ ಮಾತರಂ' ಗೀತೆಯ ಕುರಿತು 10 ಗಂಟೆಗಳ ಚರ್ಚೆ ನಡೆಯಲಿದೆ. ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿ ಪಾಲ್ಗೊಳ್ಳಲಿದ್ದು, 150 ವರ್ಷಗಳ 'ವಂದೇ ಮಾತರಂ' ಅನ್ನು ರಾಷ್ಟ್ರಗೀತೆಯನ್ನಾಗಿ ಏಕೆ ಆರಿಸಲಿಲ್ಲ ಎಂಬುದು ಚರ್ಚೆಯ ಮು
ನಗರಗಳ ಮತ್ತು ರಸ್ತೆಗಳ ಮರುನಾಮಕರಣ ಮಾಡುವುದರಲ್ಲಿ ಉತ್ತರ ಪ್ರದೇಶ ಸರ್ಕಾರ ಎತ್ತಿದ ಕೈ. ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಹೆಸರುಗಳನ್ನು ರಸ್ತೆಗಳಿಗೆ ಇಡುವುದನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೂಡಿಸಿಕೊ
Putin's India Visit : ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಭೇಟಿಯ ಬಗ್ಗೆ ಕರ್ನಾಟಕ ಕಾರ್ಮಿಕ ಇಲಾಖೆಯ ಸಚಿವ ಸಂತೋಷ್ ಲಾಡ್ ವ್ಯಂಗ್ಯವಾಡಿದ್ದಾರೆ. ಮಾಧ್ಯಮದಲ್ಲಿ ಸಿಗುತ್ತಿದ್ದ ಅಬ್ಬರದ ಪ್ರಚಾರ ನೋಡಿ, ಅವರೇನೋ ಭಾರತದಲ್ಲಿ ಚುನಾವಣೆಗೆ
IndiGo Flight Cancellations : ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ, ವಿಮಾನ ಪ್ರಯಾಣದ ಸಂಖ್ಯೆಯನ್ನು ರದ್ದುಗೊಳಿಸಿರುವುದರಿಂದ, ಲಕ್ಷಾಂತರ ಪ್ರಯಾಣಿಕರು ತೊಂದರೆ ಪಡುವಂತಾಗಿದೆ. ಡಿಜಿಸಿಎ ತಂದ, ಹೊಸ ಕಾನೂನಿನ ಪ್ರಕಾರ, ಈ ಅಡಚಣೆಗೆ ಕಾರ
ಚಿನ್ನದ ಬೆಲೆ ಗಗನಕ್ಕೇರುತ್ತಿದೆ, ಹೂಡಿಕೆ ಹೆಚ್ಚುತ್ತಿರುವ ಕಾರಣ ಚಿನ್ನದ ಬೆಲೆ ಗಗನಮುಖಿಯಾಗಿದೆ. ಈಗಾಗಲೇ 1 ಲಕ್ಷದ 30 ಸಾವಿರ ಮೀರಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಪ್ರತಿನಿತ್ಯದ ಚಿನ್ನದ ಬೆಲೆ ತಿಳಿಯಲು ವಿಜಯ ಕರ್ನಾಟಕ ವ
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಹತ್ತು ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ ಪ್ರಮುಖ ವಿಧೇಯಕಗಳು ಮಂಡನೆಯಾಗಲಿವೆ. ಬಿಜೆಪಿ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸಲಿದೆ.
ಜರ್ಮನಿಯಲ್ಲಿ 9 ವರ್ಷಗಳಿಂದ ನೆಲೆಸಿರುವ ಭಾರತೀಯ ಮೂಲದ ಉದ್ಯಮಿ ಮಯೂಖ್ ಪಂಜಾ, ಜರ್ಮನ್ ಪೌರತ್ವ ನಿರಾಕರಿಸಿದ್ದಾರೆ. ತಾನು ಜರ್ಮನ್ ಸಮಾಜಕ್ಕೆ ಸೇರಿಲ್ಲ, ಮನದಾಳದಿಂದ ಭಾರತೀಯನೆಂದು ಹೇಳಿಕೊಂಡಿದ್ದಾರೆ. ಅಲ್ಲದೆ, ಜರ್ಮನ್ ಸಾಮ
ಉತ್ತರ ಪ್ರದೇಶದಲ್ಲಿ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ಅಕ್ರಮ ನುಸುಳುಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಗರೀಕರಿಗೆ ಮನವಿ ಮಾಡಿದ್ದಾರೆ. ಮನೆಕೆಲಸಕ್ಕೆ ಅಥವಾ ವ್ಯಾಪಾರ
ಬೆಂಗಳೂರು ಮೆಟ್ರೋ ರೈಲು ನಿಗಮವು ಹಳದಿ ಮಾರ್ಗಕ್ಕೆ ಆರು ಹೊಸ ಚಾಲಕರಹಿತ ರೈಲುಗಳನ್ನು ಖರೀದಿಸಲು ಬಿಇಎಂಎಲ್ ಜೊತೆ ಒಪ್ಪಂದ ಮಾಡಿಕೊಂಡಿದೆ. 2027ರ ವೇಳೆಗೆ ಈ ರೈಲುಗಳು ಪೂರೈಕೆಯಾಗುವ ನಿರೀಕ್ಷೆಯಿದೆ. ಮುಂದಿನ ಎರಡು ವರ್ಷಗಳಲ್ಲಿ
ದೇಶದಲ್ಲಿ ಒಟ್ಟು 8.8 ಲಕ್ಷ ವಕ್ಫ್ ಆಸ್ತಿಗಳಿವೆ. ಉತ್ತರ ಪ್ರದೇಶವು ಸುನ್ನಿ ಮತ್ತು ಶಿಯಾ ಮಂಡಳಿಗಳ ಅಡಿಯಲ್ಲಿ 2.4 ಲಕ್ಷ ಆಸ್ತಿಗಳೊಂದಿಗೆ ಅತಿ ಹೆಚ್ಚು ವಕ್ಫ್ ಆಸ್ತಿಗಳನ್ನು ಹೊಂದಿದೆ. ನಂತರದ ಸ್ಥಾನಗಳಲ್ಲಿ ಪಶ್ಚಿಮ ಬಂಗಾಳ (80,480), ಪ
ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿ ನೀಡಿದ, ದೇಶದ ಸ್ವಾತಂತ್ರ್ಯಕ್ಕಾಗಿ ನಗುನಗುತ್ತಾ ಹುತಾತ್ಮರಾದ ಅದೆಷ್ಟೋ ದೇಶಭಕ್ತರಿಗೆ ಪ್ರೇರಣೆ ನೀಡಿದ ಮತ್ತು ಈಗಲೂ ದೇಶವನ್ನು ಒಗ್ಗೂಡಿಸಿರುವ ವಂದೇ ಮಾತರಂ ಗೀತೆಗೆ 150 ವರ್ಷಗಳು ತುಂ
ನವ ಮಂಗಳೂರು ಬಂದರು ಪ್ರಾಧಿಕಾರವು ಸುರಕ್ಷತೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಅತ್ಯಾಧುನಿಕ ಅಂಡರ್ ವೆಹಿಕಲ್ ಸ್ಕ್ಯಾನರ್ ಸಿಸ್ಟಮ್ (ಯುವಿಎಸ್ಎಸ್) ಅಳವಡಿಸಿಕೊಂಡಿದ್ದು ಇದು ದೇಶದಲ್ಲೇ ಪ್ರಥಮವಾಗಿದೆ. ಇಲ್ಲಿನ ಸು
ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಪ್ರವಾಸಿ ಋುತು ಭರ್ಜರಿಯಾಗಿ ಆರಂಭಗೊಂಡಿದೆ. ನವೆಂಬರ್ನಲ್ಲೇ ಹೆಚ್ಚಿನ ವಸತಿ ಸೌಕರ್ಯಗಳು ಬುಕ್ ಆಗಿದ್ದು, ಉತ್ತರ ಭಾರತದ ಕುಟುಂಬಗಳ ಸಂಬಂಧಿಕರ ಆಗಮನ ಮ
ಅಮೆರಿಕದ ವೀಸಾ ನೀತಿಯಲ್ಲಿ ದಿನಕ್ಕೊಂದು ಬದಲಾವಣೆ ಮಾಡುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ, ಇದೀಗ ಫ್ಯಾಕ್ಟ್ ಚೆಕ್ ಮತ್ತು ಸೆನ್ಸಾರ್ಶಿಪ್ ಕ್ಷೇತ್ರದ ವೀಸಾ ಅರ್ಜಿದಾರರ ಅರ್ಜಿಗಳನ್ನು ತಿರಸ್ಕರಿಸಲು ಮುಂ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಜಾನುವಾರು ಮತ್ತು ಬೀದಿನಾಯಿಗಳಿಗೆ ಆಧಾರ್ ಮಾದರಿಯ ಗುರುತು ಚೀಟಿ ನೀಡಲು ಸ್ಮಾರ್ಟ್ ಅಪ್ಲಿಕೇಶನ್ ಅಳವಡಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದೆ. ಪ್ರಾಣಿಗಳ ಕಿವಿಗೆ ಸ್ಕ್ಯಾನರ್ ಇ
2006-07ರಲ್ಲಿ ಜಾರಿಯಾದ ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷ ಪೂರೈಸಿದ ಹೆಣ್ಣು ಮಕ್ಕಳಿಗೆ 30 ಸಾವಿರ ರೂ. ಪರಿಪಕ್ವ ಮೊತ್ತ ಲಭ್ಯವಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ 4941 ಹೆಣ್ಣು ಮಕ್ಕಳಲ್ಲಿ 4433 ಮಂದಿ ಅರ್ಹರಾಗಿದ್ದು, ಅವರ ಬ್ಯಾಂಕ್
ಗೃಹಲಕ್ಷ್ಮಿ ಫಲಾನುಭವಿಗಳಿಗಾಗಿ ಸ್ಥಾಪಿಸಲಾದ ಸಹಕಾರ ಸಂಘದಲ್ಲಿ ಚುನಾವಣೆ ನಡೆಯದೆ ಪದಾಧಿಕಾರಿಗಳ ಆಯ್ಕೆ ವಿಳಂಬವಾಗಿದೆ. ಇದರಿಂದಾಗಿ ಸದಸ್ಯತ್ವ ಪಡೆದರೂ ಸಾಲ ಸೌಲಭ್ಯ ದೊರೆಯುತ್ತಿಲ್ಲ. ಸಂಘದ ಕಾರ್ಯನಿರ್ವಹಣೆಗೆ ಮಾರ್ಗಸೂಚ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ ಸಿಎ) ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅನಿಲ್ ಕುಂಬ್ಳೆ ಮತ್ತು ಜಾವಗಲ್ ಶ್ರೀನಾಥ್ ಅವರ ಬೆಂಬಲಿತ ಪ್ರಸಾದ್, ಶಾ
ರಾಜ್ಯಪಾಲರ ಭವನವನ್ನು 'ಲೋಕಭವನ' ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಚಿವ ಸಂಪುಟದ ಒಪ್ಪಿಗೆ ಇಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ರಾಜ್ಯಪಾಲರ ಭೇಟಿ ಮಾಡಿ ಮೂಲ ಹೆಸ
ಹುಳಿಮಾವು ಲೇಕ್ ರಸ್ತೆಯ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿಗೆ ದೈಹಿಕ ಶಿಕ್ಷಕ ರಾಜೇಶ್ ಕಪಾಳಮೋಕ್ಷ ಮಾಡಿದ್ದು, ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಸಹಪಾಠಿಯೊಂದಿಗೆ ಚೇಷ್ಟೆ ಮಾಡಿದ ವಿದ್ಯಾರ್ಥಿಯನ್ನು ಸಿಬ್
ಪಂಜಾಬ್ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಐವರು ನಾಯಕರು ಸ್ಪರ್ಧಿಸುತ್ತಿದ್ದು, 500 ಕೋಟಿ ರೂ. ನೀಡುವವರಿಗೆ ಸ್ಥಾನ ಸಿಗುತ್ತದೆ ಎಂದು ನವಜೋತ್ ಕೌರ್ ಸಿಧು ಆರೋಪಿಸಿದ್ದಾರೆ. ತಮ್ಮ ಪತಿ ನವಜೋತ್ ಸಿಂಗ್ ಸಿಧು ಕಾಂಗ
ರೈಲ್ವೆ ಕೆಳಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆ, ಡಿಸೆಂಬರ್ 7 ರಿಂದ ಮುಂದಿನ 9 ತಿಂಗಳ ಕಾಲ ಬೆಂಗಳೂರು-ಮೈಸೂರು ರಸ್ತೆಯಿಂದ ದೊಡ್ಡ ಆಲದ ಮರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ವಾಹನಗಳು ಸಂಚರಿಸುವಂತಿಲ್ಲ ಎಂದು ರೈ
ಯಶವಂತಪುರ - ವಿಜಯಪುರ ವಿಶೇಷ ರೈಲು ಡಿಸೆಂಬರ್ 8 ರಿಂದ ಖಾಯಂ ಆಗಲಿದ್ದು, ಟಿಕೆಟ್ ದರಗಳಲ್ಲಿ ಶೇಕಡಾ 25 ರಿಂದ 30 ರಷ್ಟು ಇಳಿಕೆಯಾಗಿದೆ. ಇದರಿಂದ ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ಸ್ಲೀಪರ್ ಟಿಕೆಟ್ ದರಗಳಲ್ಲಿ ಭ
ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಆಗಾಗ್ಗೆ ಕನ್ನಡಿಗರು ಮತ್ತು ಹಿಂದಿ ಭಾಷಿಕರ ನಡುವೆ ವಿವಾದಗಳು ನಡೆಯುತ್ತಲೇ ಇರುತ್ತದೆ. ಬ್ಯಾಂಕ್ ಆಟೋ ಚಾಲಕರು ಹೀಗೆ ನಾನಾ ಕಡೆ. ಆಯಾ ಸ್ಥಳೀಯ ಭಾಷೆಯಲ್ಲಿ ಮಾತನಾಡಬೇಕು ಎಂಬುದು ಎ
ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಂದುಳಿದ ವರ್ಗದ ಅಭ್ಯರ್ಥಿಗಳ ಪೋಷಕರ ಆದಾಯ ನಿಗದಿತ ಮಿತಿ ಮೀರಿದರೆ, ಅವರು ಕೆನೆ ಪದರಕ್ಕೆ ಸೇರುತ್ತಾರೆ. ಇದರಿಂದ ಮೀಸಲಾತಿ ಸೌಲಭ್ಯ ಪಡೆಯಲು ಅನರ್ಹರಾಗುತ್ತಾರೆ. ಕೆಪಿಟಿಸಿಎಲ್
ಕರ್ನಾಟಕ ಸರ್ಕಾರ ರೈತರೊಂದಿಗೆ ಚೆಲ್ಲಾಟವಾಡುತ್ತಿದೆ. ದಾಖಲೆ ಪ್ರಮಾಣದಲ್ಲಿ ಬೆಳೆದ ಮೆಕ್ಕೆಜೋಳವನ್ನು ಕೇವಲ ಇಪ್ಪತ್ತು ಕ್ವಿಂಟಾಲ್ ಖರೀದಿಸುವುದರಿಂದ ರೈತರಿಗೆ ಅನುಕೂಲವಾಗುವುದಿಲ್ಲ. ಹಾವೇರಿಯಲ್ಲಿ ದೊಡ್ಡ ಪ್ರಮಾಣದಲ್ಲ
ಗೋವಾದ ಅರಪೋರಾದಲ್ಲಿರುವ 'ಬಿರ್ಚ್ ಬೈ ರೋಮಿಯೋ ಲೇನ್' ನೈಟ್ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 25 ಮಂದಿ ಸಾವನ್ನಪ್ಪಿದ್ದಾರೆ. 'ಬಾಲಿವುಡ್ ಬ್ಯಾಂಗರ್ ನೈಟ್' ಕಾರ್ಯಕ್ರಮದ ವೇಳೆ ವೇದಿಕೆಯ ಹಿಂಭಾಗದಲ್ಲಿ ಬೆಂಕಿ ಕಾಣಿಸಿ
ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರು ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಅವರೊಂದಿಗಿನ ತಮ್ಮ ವಿವಾಹದ ಬಗ್ಗೆ ಇನ್ಸ್ಟಾಗ್ರಾಂ ಸ್ಟೋರೀಸ್ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮುಖೇನ ಮೌನ ಮುರಿದಿದ್ದಾರೆ. ಮದುವೆಯನ್ನ
ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆಲುವಿನ ಬಳಿಕ ವಿರಾಟ್ ಕೊಹ್ಲಿ ವಿಶಾಖಪಟ್ಟಣದ ಸಿಂಹಾಚಲಂನಲ್ಲಿರುವ ಶ್ರೀ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಭೇಟಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ
ಡಚ್ ಮೂಲದ ಮಹಿಳೆಯೊಬ್ಬರು ಹತ್ತು ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ. ಅವರು ಬೆಂಗಳೂರಿನ ಏರ್ಪೋರ್ಟ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಭಾರತದಲ್ಲಿ ಹಳೆಯ ಕಾಲದ ಸಂಪ್ರದಾಯಸ್ಥ ಸ್ಥಳಗಳು ಹಾಗೂ ಮುಂದುವರೆ
ಚಾಲನಾ ಪರವಾನಗಿ ಇಲ್ಲ ಎಂದ ಕೂಡಲೇ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯ ಕಾರಣವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪರವಾನಗಿ ಅವಧಿ ಮುಗಿದಿದ್ದರೂ, ನವೀಕರಣಕ್ಕೆ 30 ದಿನಗಳ ಗಡುವು ಇರುವುದರಿಂದ, ಅಪಘಾತ
ಆರ್ಸಿಬಿ ಐಪಿಎಲ್ ಕಪ್ ಗೆದ್ದ ನಂತರ ಬೆಂಗಳೂರಿನಲ್ಲಿ ವಿಜಯೋತ್ಸವ ಯಾತ್ರೆ ನಡೆಯುವ ವೇಳೆ ಕಾಲ್ತುಳಿತ ಉಂಟಾಗಿ ಹನ್ನೆರಡು ಜನರು ಮೃತಪಟ್ಟಿದ್ದರು. ಆ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯಾವಳಿಗಳು ನಡೆಯೋ
ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಪ್ರೊಟೊಟೈಪ್ ರೈಲು ಡಿಸೆಂಬರ್ 11 ರಂದು ಅನಾವರಣಗೊಳ್ಳಲಿದೆ. ಕೆಲವು ಉಪಕರಣಗಳ ಕೊರತೆ ಮತ್ತು ಟೈಪ್ ಟೆಸ್ಟ್ಗಳಲ್ಲಿನ ವಿಳಂಬದಿಂದಾಗಿ ರೈಲು ತಡವಾಗಿದೆ. ಮೇ 2026 ರಲ್ಲಿ ಗುಲಾಬಿ ಮಾರ್ಗದ ಎತ್ತರಿಸಿದ
ರಘು, ಅಶ್ವಿನಿ ಗೌಡ, ಕಾವ್ಯ ಆಟದಲ್ಲಿ ಹಾವಾದ್ರಾ ಗಿಲ್ಲಿ ನಟ?
ಭಾರತ ಕ್ರಿಕೆಟ್ ತಾರಾ ಆಟಗಾರ್ತಿ ಸ್ಮೃತಿ ಮಂಧಾನಾ ಅವರು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರೊಂದಿಗಿನ ತಮ್ಮ ಮದುವೆಯನ್ನು ರದ್ದುಪಡಿಸಿರುವುದನ್ನು ಖಚಿತಪಡಿಸಿದ್ದಾರೆ. ವೈಯಕ್ತಿಕ ಜೀವನದ ಊಹಾಪೋಹಗಳಿಗೆ ತೆರೆ ಎಳೆದ ಅವರು, ತ
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ 2026 ರ ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಈ ಮೂಲಕ ಭಾರತವು ರಷ್ಯಾ-ಉಕ್ರೇನ್ ಯುದ್ಧದಲ್ಲಿ ಎರಡೂ ಕಡೆಯವರೊಂದಿಗೆ ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಿದೆ. ಭಾರತವು ಮಾತುಕತೆ ಮತ
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ಸಂವಿಧಾನ ಜಪಿಸುವ ಸಚಿವ ಮಹದೇವಪ್ಪನವರಿಗೆ ಭಗವದ್ಗೀತೆಯ ಜತೆ ರಾಮಾಯಣ, ಮಹಾಭಾರತವನ್ನೂ ಓದಿ ಎಂದು ಸಲಹೆ ನೀಡಿದ್ದಾರೆ. ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ, ಅವರು ಕಂಸ ಮಾರ್ಗ
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯ ಮುಂದುವರೆದಿದ್ದು, ತಾಂತ್ರಿಕ ಕಾರಣಗಳಿಂದ 61 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮಗಳಿಂದ
ಕರಾಚಿ ಮೂಲದ ನಿಕಿತಾ ನಾಗ್ದೇವ್ ಎನ್ನುವ ಮಹಿಳೆ ತನ್ನ ಪತಿ ವಿಕ್ರಮ್ ನಾಗ್ದೇವ್ ತನ್ನನ್ನು ಕೈ ಬಿಟ್ಟು ದೆಹಲಿಯಲ್ಲಿ ಎರಡನೇ ಮದುವೆಗೆ ಯೋಜನೆ ರೂಪಿಸಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಡಿಯೋ ಮೂಲಕ ಮನವಿ ಮಾಡ
ತೇಜಪುರ ವಿವಿಯಲ್ಲಿ ಉಪಕುಲಪತಿಗಳ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವಾಲಯದ ನಿಯೋಗ ಭೇಟಿ ನೀಡಿದಾಗ ಮೂರು ಗಂಟೆ ತಡೆದು, ಲ
ದೆಹಲಿಯಲ್ಲಿ ಭಾನುವಾರ ದಟ್ಟವಾದ ಹೊಗೆ ಆವರಿಸಿದ್ದು, ತಾಪಮಾನ 9 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಾಗಿದೆ. ಗಾಳಿಯ ಗುಣಮಟ್ಟ ಸೂಚ್ಯಂಕ (AQI) 305 ರಷ್ಟಿದ್ದು, 'ಅತ್ಯಂತ ಕಳಪೆ' ವಿಭಾಗದಲ್ಲಿದೆ. ನಗರದೊಳಗಿನ ಸಾರಿಗೆಯು ಮಾಲಿನ್ಯಕ್ಕೆ ಪ
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಬೆಳವಣಿಗೆಯ ದರವನ್ನು ಹಿಂದೂ ಧರ್ಮಕ್ಕೆ ಜೋಡಿಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಹಿಂದಿನ ಸರ್ಕಾರಗಳು ತಮ್ಮ ನಾಗರಿಕರ ಮೇಲೆ ನಂಬಿಕೆ ಇಡುತ್ತಿರಲಿಲ್ಲ ಎಂದು ಅವರು ಟೀಕಿಸಿದರು. ಗ್
ಇಂಡಿಗೋ ವಿಮಾನಗಳ ಕಾರ್ಯಾಚರಣೆಯಲ್ಲಿನ ಅಡಚಣೆಗಳ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ವಿಮಾನ ಟಿಕೆಟ್ ದರಗಳಿಗೆ ತಾತ್ಕಾಲಿಕ ಮಿತಿ ಹೇರಿದೆ. ದೇಶೀಯ ವಿಮಾನಗಳ ಗರಿಷ್ಠ ಟಿಕೆಟ್ ದರ 18,000 ರೂ.ಗೆ ನಿಗದಿಪಡಿಸಲಾಗಿದೆ. ಪ್ರಯಾಣಿಕರ ಅನುಕ
ಮುಖ್ಯಮಂತ್ರಿ ಆದಿತ್ಯನಾಥ್ ಅವರು ಎಲ್ಲಾ 17 ಮಹಾನಗರ ಪಾಲಿಕೆಗಳಿಗೆ, ಸ್ವಚ್ಛತಾ ಕಾರ್ಮಿಕರಾಗಿ ಅಥವಾ ಯಾವುದೇ ಇತರ ಉದ್ಯೋಗಗಳಲ್ಲಿ ತೊಡಗಿರುವ ರೋಹಿಂಗ್ಯಾ/ಬಾಂಗ್ಲಾದೇಶಿ ನಾಗರಿಕರ ಪಟ್ಟಿಯನ್ನು ತಯಾರಿಸಿ, ಅದನ್ನು ಆಯಾ ವಿಭಾಗೀ
ಆಹಾ ಚಳಿ..... ಚಳಿ.... ದೇಶದ ಉತ್ತರ, ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಈ ವಾರ ತೀವ್ರ ಚಳಿ ಆವರಿಸಲಿದೆ. ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿಯುವ ನಿರೀಕ್
ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಗೋವಾದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕ್ಲಬ್ ಹಾಗೂ ರೆಸ್ಟೋರೆಂಟ್ ಧಗಧಗನೆ ಹೊತ್ತಿ ಉರಿದಿದ್ದು, ಅಲ್ಲಿದ್ದ ಪ್ರವಾಸಿಗರು ಕೂಡಾ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ತಪ್ಪಿತಸ್ಥರ ವ
ಉತ್ತರ ಕರ್ನಾಟಕದ ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ತಾರತಮ್ಯವಿದ್ದು, ಅತ್ಯಾಧುನಿಕ ಚಿಕಿತ್ಸೆಗಾಗಿ ಜನರು ನೆರೆ ರಾಜ್ಯಗಳ ಆಸ್ಪತ್ರೆಗಳನ್ನೇ ಅವಲಂಬಿಸಬೇಕಾಗಿದೆ. ಹುಬ್ಬಳ್ಳಿ ಮತ್ತು ಕಲಬುರ್ಗಿ ಹೊರತುಪಡಿಸಿ, ಇತರ ಜಿಲ್ಲೆ
ಇಂಡಿಗೊ ವಿಮಾನಯಾನ ಸಂಸ್ಥೆಯ ಗಂಭೀರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರಕಾರ ಕ್ರಮಕ್ಕೆ ಮುಂದಾಗಿದೆ. ಶನಿವಾರ 850 ವಿಮಾನಗಳ ರದ್ದತಿಯಿಂದ ಲಕ್ಷಾಂತರ ಪ್ರಯಾಣಿಕರು ತೊಂದರೆ ಅನುಭವಿಸಿದ್ದು, ವಿಮಾನ ನಿಲ್ದಾಣಗಳಲ್ಲಿ ಊಟ, ನಿದ್ರೆ, ವ
Virat Kohli- Kuldeep Yadav Couple Dance- ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ಮೈದಾನದಲ್ಲಿ ಪ್ರತಿನಿತ್ಯ ಹೊಸದೇನಾದರೂ ತಮಾಷೆ ಮಾಡದೇ ಹೋದಲ್ಲಿ ಸಮಾಧಾನ ಇಲ್ಲ ಎಂದು ಕಾಣುತ್ತದೆ. ಅವರ ಅಭಿಮಾನಿಗಳು ಅವರ ಆಟದಷ್ಟೇ ಅವರು ನೀಡುವ ಮನರಂಜನೆಯನ್ನ
ನಟ ಯಶ್ಗೆ ಆದಾಯ ತೆರಿಗೆ ಇಲಾಖೆ ನೀಡಿದ್ದ ನೋಟಿಸ್ಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಬೆಂಗಳೂರಿನಲ್ಲಿ ಶೋಧ ನಡೆಸಿದ್ದರೂ, ಅಧಿಕಾರಿಗಳು ಯಶ್ ಅವರನ್ನು ಶೋಧಿಸದ ವ್ಯಕ್ತಿ ಎಂದು ತಪ್ಪಾಗಿ ನಡೆಸಿಕೊಂಡಿದ್ದಾರೆ
ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ರಾಜಕೀಯದ ಬಗ್ಗೆ ಮಹತ್ವದ ಚರ್ಚೆ ನಡೆಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಮು
ಇಂಡಿಗೋ ವಿಮಾನಯಾನ ಸಂಸ್ಥೆಯು ಕಾರ್ಯಾಚರಣೆಯ ಸಮಸ್ಯೆಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದು, ಶುಕ್ರವಾರದಿಂದ ರದ್ದಾಗುತ್ತಿದ್ದ ವಿಮಾನಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. 95% ಜಾಲ ಸಂಪರ್ಕ ಪುನಃ ಸ್ಥಾಪನೆಯಾಗಿದ್ದು, ಶ
ಯಶಸ್ವಿ ಜೈಸ್ವಾಲ್ ಅವರ ಅಜೇಯ ಶತಕ ಮತ್ತು ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಮನಮೋಹಕ ಅರ್ಧಶತಕಗಳ ನೆರವಿನಿಂದ ಕೆಎಲ್ ರಾಹುಲ್ ರಾಹುಲ್ ನೇತೃತ್ವದ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾವನ್ನು 9 ವಿಕ
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ಸಿಗುತ್ತಿಲ್ಲ ಎಂದು ಹೇಳಿದ್ದು, ರಾಜ್ಯ ಸರಕಾರ ಬೆಂಬಲದ ಕೊರತೆಯನ್ನು ತೆರೆದಿಟ್ಟಿದ್ದಾರೆ. ಕೃಷಿ ಮೇಳದಲ್ಲಿ ಮಾತನಾಡಿದ ಅವರು, ರೈ
ದಿಲ್ಲಿ ಮೂಲದ ಉದ್ಯಮಿ ರವೀಂದ್ರ ನಾಥ್ ಸೋನಿ ಎಂಬಾತನನ್ನು ಕಾನ್ಪುರ ಪೊಲೀಸರು ಬಂಧಿಸಿದ್ದು, ಈತ ಸುಮಾರು 970 ಕೋಟಿ ರೂಪಾಯಿಗಳ ಬೃಹತ್ ಹೂಡಿಕೆ ಹಗರಣ ನಡೆಸಿದ್ದಾನೆ ಎಂದು ಹೇಳಿದ್ದಾರೆ. ಈತ ನಕಲಿ ಕಂಪನಿಗಳನ್ನು ಸೃಷ್ಟಿಸಿ, ವಿದೇಶಿ
ನಾಗರಿಕರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಮೊಬೈಲ್ ಪಾಸ್ಪೋರ್ಟ್ ವ್ಯಾನ್ ಸೇವೆಗೆ ಚಾಲನೆ ನೀಡಲಾಗಿದೆ. ಯಲಹಂಕದಲ್ಲಿ ಆರಂಭವಾಗಿರುವ ಈ ಸೇವೆಯ ಮೂಲಕ, ಆನ್ಲೈನ್ ಅಪಾಯಿಂಟ್ಮೆಂಟ್ ಪಡೆದು, ನಿಮ್ಮ ಮನೆಯ ಸಮೀಪದಲ್ಲೇ ಪಾಸ್ಪೋರ
Mitchell Starc Milestone- ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಬೌಲಿಂಗ್ ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್ ನಲ್ಲೂ ಮಿಂಚಿದ್ದಾರೆ. ಇದೀಗ ನಡೆಯುತ್ತಿರುವ ಗಾಬಾ ಟೆಸ್ಟ್ ನ ಇಂಗ್ಲೆಂಡ್ ತಂಡದ ಮೊದಲ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಗಳ
ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯಲಿದೆ. ವಿಧಾನಮಂಡಲ ಅಧಿವೇಶನದಲ್ಲಿ ಈ ಬಾರಿ ಅನಗತ್ಯ ಚರ್ಚೆಗೆ ಬ್ರೇಕ್ ಹಾಕಬೇಕಾಗಿದೆ. ಬೆಳಗಾವಿ ಅಧಿವೇಶನಕ್ಕೆ ಈ ಬಾರಿ ಸುಮಾರು 21 ಕೋಟಿ ಖರ್ಚು ಮಾಡಲಾಗುತ್ತಿದೆ. ಜನರ ತೆರಿಗೆ ಹ
ರಾಜ್ಯ ಬಿಜೆಪಿಯಲ್ಲಿ ಸದ್ದಿಲ್ಲದೆ ರೆಬೆಲ್ ಬಣ ಸಕ್ರಿಯವಾಗಿದೆ. ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಮಾಡಲೇ ಬೇಕು ಎಂದು ಮತ್ತೆ ಪಟ್ಟು ಹಿಡಿದಿದೆ. ಈ ಹಿಂದಿನಂತೆ ಬಹಿರಂಗವಾಗಿ ಮಾಧ್ಯಮಗಳ ಮುಂದೆ ತಮ್ಮ ಅಭಿಪ್ರಾಯ ಮಂಡಿಸದೆ ವರಿಷ್
ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣದ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣದ ಕಡತ ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾವಣೆಯಾಗಿದೆ. ಶಾಸಕ ಅಶೋಕ್ ರೈ ಅವರ
Healthy breakfast: ಎಷ್ಟೇ ಕೆಲಸವಿದ್ರೂ ಬೆಳಗ್ಗಿನ ಉಪಹಾರ ತಪ್ಪಿಸಬೇಡಿ| Dr Sandeep Benkal
ಜಗತ್ತಿಗೆ ಟ್ರಂಪ್ ಹೊಸ ಶಾಕ್, ನಮ್ಮತ್ರ ಬರೋಕೆ ಹೋಗ್ಬೇಡಿ! ಭಾರತಕ್ಕೆ ವಾರ್ನಿಂಗ್ ಬೆಲ್, ಚೀನಾ ವೈರಿ! NSS Report
ಭಾರತಕ್ಕೆ ರಷ್ಯಾದಿಂದ ಬಿಗ್ ಆಫರ್! ಪುಟಿನ್ 30 ವರ್ಷದ ಪ್ಲಾನ್ ಒಪ್ತಾರಾ ಮೋದಿ? Su-57 to 6th Gen Fighter, Bomber
ಷೇರು ಮಾರುಕಟ್ಟೆಯ ಹೂಡಿಕೆದಾರರಿಗೆ ಮುಂದಿನ ವಾರ ಹಬ್ಬದೂಟ ಕಾದಿದೆ. ಪ್ರಾಥಮಿಕ ಮಾರುಕಟ್ಟೆಯಲ್ಲಿ ಬರೋಬ್ಬರಿ 11 ಹೊಸ ಐಪಿಒಗಳು ಚಂದಾದಾರಿಕೆಗಾಗಿ ತೆರೆಯುತ್ತಿದ್ದು, ಒಟ್ಟು 13,807 ಕೋಟಿ ರೂಪಾಯಿ ಬಂಡವಾಳ ಸಂಗ್ರಹದ ಗುರಿ ಹೊಂದಿವೆ
Siddaramaiah government 6th guarantee : ಇದು ಅಭಿವೃದ್ಧಿಯ ಸರ್ಕಾರ. ಸರ್ವರಿಗೂ ಸಮಪಾಲು, ಸಮಬಾಳು, ಸರ್ವರಿಗೂ ನೆಮ್ಮದಿ, ಸರ್ವರಿಗೂ ಅಭಿವೃದ್ಧಿ ನೀಡುವ ಸರ್ಕಾರ ನಮ್ಮದು. ನಾವು ಒಂದು ನಿಮಿಷದಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಆದರೆ ಒಂದು ನಿಮಿಷದಲ್

27 C