ಅರಾವಳಿ ಉಳಿಸಿ ಜನಾಂದೋಲನಕ್ಕೆ ಭಾರೀ ಯಶಸ್ಸು ದೊರೆತಿದೆ. ದೆಹಲಿಯಿಂದ ಗುಜರಾತ್ವರೆಗೆ ಹಬ್ಬಿರುವ ಈ ಬೆಟ್ಟಗಳ ಶ್ರೇಣಿಯಲ್ಲಿ, ಹೊಸದಾಗಿ ಗಣಿಗಾರಿಕೆ ಗುತ್ತಿಗೆ ನೀಡುವುದನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ. ಅ
ಚಿತ್ರದುರ್ಗದ ಹೆದ್ದಾರಿಯಲ್ಲಿ ಘನಘೋರ ದುರಂತ ನಡೆದಿದ್ದು, ಬೆಂಗಳೂರಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ರಸ್ತೆ ಮಧ್ಯೆ ಹೊತ್ತಿ ಉರಿದಿದ್ದು, ಅದರಲ್ಲಿದ್ದ 17 ಮಂದಿ ಸಜೀವ ದಹನ ಆಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗ
ಚಾಮರಾಜನಗರದಲ್ಲಿ ಕರ್ನಾಟಕ ಗೃಹ ಮಂಡಳಿಯು ನಾಲ್ಕನೇ ಲೇಔಟ್ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಸಾರ್ವಜನಿಕರ ಬೇಡಿಕೆ ತಿಳಿಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಡಿ.31 ಕೊನೆಯ ದಿನವಾಗಿದೆ. ಮೈಸೂರಿನ ವಿದ್ವತ್ ಇನ್
ಬೆಂಗಳೂರಿನಲ್ಲಿ ವಿದ್ಯುತ್ ಕಳ್ಳತನ ನಿರಂತರವಾಗಿ ಮುಂದುವರೆದಿದ್ದು, ಕಳೆದ ಮೂರು ವರ್ಷಗಳಲ್ಲಿ 30,735 ಪ್ರಕರಣಗಳು ದಾಖಲಾಗಿವೆ. ಒಟ್ಟು 107.99 ಕೋಟಿ ರೂ. ದಂಡ ವಸೂಲಾಗಿದ್ದರೂ, ಮೀಟರ್ ಬೈಪಾಸ್, ಟ್ಯಾಂಪರಿಂಗ್ ಮತ್ತು ಅಕ್ರಮ ಸಂಪರ್ಕಗಳ
ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆ ವಿಸ್ತರಣೆ ಕಾಮಗಾರಿಗಳು ಭರದಿಂದ ಸಾಗಿದ್ದು, ಪಿಂಕ್ ಲೈನ್ ಮತ್ತು ಬ್ಲೂ ಲೈನ್ (ವಿಮಾನ ನಿಲ್ದಾಣ ಮಾರ್ಗ) ಕಾರ್ಯಾಚರಣೆಯ ಪರಿಷ್ಕೃತ ದಿನಾಂಕಗಳನ್ನು ಪ್ರಕಟಿಸಲಾಗಿದೆ. 2027ರ ಅಂತ್ಯದ ವೇಳೆಗೆ ಬೆಂಗ
BCCI And Dream11 Agreement- ಕೇಂದ್ರ ಸರ್ಕಾರ ಆನ್ ಲೈನ್ ಗೇಮಿಂಗ್ ಆ್ಯಪ್ ಕಾಯ್ದೆ 2025ನ್ನು ಜಾರಿಗೆ ತಂದಿದ್ದರಿಂದ ಬಿಸಿಸಿಐ ಮತ್ತು ಡ್ರೀಮ್ 11 ಒಪ್ಪಂದ ಮುರಿದುಬಿತ್ತು. ಇದರಿಂದಾಗಿ ಬಿಸಿಸಿಐಗೆ ನಷ್ಟ ಆಗಬಹುದು ಎಂದು ಎಣಿಸಲಾಗಿತ್ತು. ಅಚ್ಚರಿ ಎಂ
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಕ್ರಿಸ್ಮಸ್ ಮುನ್ನಾದಿನದಂದುಸಂಭವಿಸಿದ ಬಾಂಬ್ ಸ್ಫೋಟದಲ್ಲಿ 21 ವರ್ಷದ ಯುವಕನೊಬ್ಬ ಮೃತಪಟ್ನೆಟಿರುವುದಾಗಿ ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ನಿಷೇಧಿತ ಅವಾಮಿ ಲೀಗ್ ಸಂಘಟನೆಯು ಈ 'ಕಾಕ
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಬೆಂಗಳೂರು ಸೇರಿದಂತೆ ವಿವಿಧೆಡೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ಸಿಕ್ಕ ಜನಾದೇಶ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ
National Sports Awards- ಭಾರತೀಯ ಹಾಕಿ ತಂಡದ ಉಪನಾಯಕ ಹಾರ್ದಿಕ್ ಸಿಂಗ್ ಅವರು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಗೌರವಕ್ಕೆ ಶಿಫಾರಸುಗೊಂಡಿದ್ದಾರೆ. ವಿಶೇಷವೆಂದರೆ ಅವರೊಬ್ಬರೇ ಈ ಮಹೋನ್ನತ ಕ್ರೀಡಾ ಪ್ರಶಸ್ತಿಗೆ ಶಿಫಾರಸು ಆಗಿರುವ ಏಕೈಕ ಕ್ರ
ರಾಜ್ಯ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ್ ಢಾಕಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಲು ನಿರಾಕರಿಸಿದೆ. ಇವರು ಮಾಹಿತಿ ಹಕ್ಕು ಅರ್ಜಿ ವಿಲೇವಾರಿಗೆ ಲಂಚಕ್ಕೆ ಬೇಡಿಕೆ ಇ
ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ಅವರ 13 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಅವರ ಅಧಿಕೃತ ಆ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ದಿಢೀರ್ ತಪಾಸಣೆ ನಡೆಸಿದ ಅಧಿಕಾರಿಗಳು, ಕೈದಿಗಳ ಬ್ಯಾರಕ್ಗಳಲ್ಲಿ ಮೊಬೈಲ್ಗಳು, ಸಿಮ್ಕಾರ್ಡ್ಗಳು, ಚಾರ್ಜರ್ಗಳು ಮತ್ತು ಇಯರ್ ಬಡ್ಸ್ಗಳಂತಹ ನಿಷೇಧಿತ ವಸ್ತುಗಳನ್ನು ಪತ್ತ
Nice Project : ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಆ ವೇಳೆ, ಹಣಕಾಸು ಇಲಾಖೆಯ ಅನುಮತಿಯನ್ನು ಪಡೆದ ಬೆಂಗಳೂರು- ಮೈಸೂರು ಇನ್ಫಾಸ್ಟ್ರಕ್ಚರ್ ಯೋಜನೆಗೆ ಸಂಬಂಧಿಸಿದಂತೆ, ರಿಟ್ ಅರ್
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋುತುಚಕ್ರ ರಜೆಯನ್ನು ಮಂಜೂರು ಮಾಡಿದೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಗೆ ಸ್ಪಂದಿಸಿ ಈ
ಅಮೆರಿಕದ ಸ್ಯಾನ್ಸನ್ ಗ್ರೂಪ್ಗೆ ಮಂಡ್ಯದಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರಕಾರ ಉತ್ಸುಕವಾಗಿದೆ. ಆದರೆ, ಕಂಪನಿಯ ಅಧಿಕಾರಿಗಳನ್ನು ಸಂಪರ್ಕಿಸಲು ವಿಫಲ ಯತ್ನ ನಡೆದಿದೆ. ಹೈಟೆಕ್ ಉದ್ಯಮಗಳನ್ನು ಬೆಳೆಸಲು ಬದ್ಧವಾಗಿರುವ ಸರಕಾ
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಸಹಕಾರ ಕ್ಷೇತ್ರದಲ್ಲಿ ಮೊಟ್ಟಮೊದಲ ಬಾರಿಗೆ ಐಎಂಪಿಎಸ್ ಮತ್ತು ಯುಪಿಐ ಆನ್ಲೈನ್ ಪಾವತಿ ಸೇವೆಗಳನ್ನ ಜಾರಿ ತರಲು ನಿರ್ಧರಿಸಿದೆ. ರೈತರು ಮತ್ತು ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಈ ವ್ಯವಸ್
ಡಿಸೆಂಬರ್ 2025ರಲ್ಲಿ ದಕ್ಷಿಣ ಏಷ್ಯಾ ತೀವ್ರ ಉದ್ವಿಗ್ನತೆಗೆ ಸಾಕ್ಷಿಯಾಯಿತು. ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರ ಭಾರತ, ಪಾಕಿಸ್ತಾನ ಮತ್ತು ಚೀನಾಗಳನ್ನು ಅಪಾಯಕಾರಿ ಪರಿಸ್ಥಿತಿಗೆ ತಳ್ಳಿತು. ಶರೀಫ್ ಒಸ್ಮಾನ್ ಹಾದಿ ಹತ್ಯೆಯಿ
ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ಗೆ ದೆಹಲಿ ಹೈಕೋರ್ಟ್ ನೀಡಿರುವ ರಿಯಾಯಿತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಉನ್ನಾವೋ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜ
Monty Panesar On Ravi Shastri- ಆ್ಯಶಸ್ ಸರಣಿಯನ್ನು ಸೋಲುವುದರೊಂದಿಗೆ ಮಧ್ಯಪಾನದ ಪಾರ್ಟಿ ಮಾಡಿರುವ ಆರೋಪ ಎದುರಿಸುತ್ತಿರುವ ಇಂಗ್ಲೆಂಡ್ ತಂಡ ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ. ಜೊತೆಗೆ ಪ್ರಧಾನ ಕೋಚ್ ಬ್ರೆಂಡನ್ ಮೆಕಲಂ ಅವರನ್ನು ಬದಲಾಯಿಸಬ
Gut detox: ಮೊಸರು, ಹುದುಗುಬರಿಸಿದ ಆಹಾರ ಜೀರ್ಣಾಂಗವ್ಯೂಹಕ್ಕೆ ಯಾಕೆ ಮುಖ್ಯ? Dr.Ishwar Amalazari
ಗೀತಾ ಶಿಶು ಶಿಕ್ಷಣ ಸಂಘದ ಸಂಸ್ಥೆಗಳು ಈಗ ಶ್ರೀ ಶೃಂಗೇರಿ ಶಾರದಾ ಪೀಠದ ಅಡಿಯಲ್ಲಿ ಕಾರ್ಯನಿರ್ವಹಿಸಲಿವೆ. ಶಿಕ್ಷಣದಲ್ಲಿ ಶ್ರೇಷ್ಠತೆ ಮತ್ತು ಸನಾತನ ಧರ್ಮದ ಮೌಲ್ಯಗಳನ್ನು ಸಂರಕ್ಷಿಸುವ ಉದ್ದೇಶದಿಂದ ಈ ತೀರ್ಮಾನಕ್ಕೆ ಬಂದಿರು
ಕೇಂದ್ರ ಸರ್ಕಾರಿ ಯೋಜನೆಗಳನ್ನು ರಾಜ್ಯ ಸರ್ಕಾರ ಮುಂದುವರಿಸುತ್ತಿಲ್ಲ. ಕೇಂದ್ರಕ್ಕೆ ಬಿಲ್ ನೀಡದೆ ಅನುದಾನ ತಡೆಹಿಡಿಯಲಾಗಿದೆ. ರೈಲ್ವೆ, ಕೆರೆ ಮೊದಲಾದವುಗಳಿಗೆ ಭೂಮಿ ನೀಡಿಲ್ಲ. ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕ
ಪಕ್ಷದಲ್ಲಿ ಇಂತಹ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಪಕ್ಷದಲ್ಲಿ ಶಿಸ್ತು ಮುಖ್ಯವಾಗಿರಬೇಕು. ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿ ಇಡೀ ದೇಶಕ್ಕೆ ಶಕ್ತಿ ತುಂಬಿದ್ದಾರೆ. ಪಕ್ಷ ಸಂಕಷ್ಟದ ಪರಿಸ್ಥಿತಿಯಲ್ಲಿ ನಾ
2025ನೇ ಇಸವಿಯು ಹೂಡಿಕೆದಾರರ ಪಾಲಿಗೆ ಅಚ್ಚರಿಯ ವರ್ಷವಾಗಿದೆ. ಸಾಮಾನ್ಯವಾಗಿ ಚಿನ್ನ ಮತ್ತು ಬೆಳ್ಳಿಯ ಮೇಲೆ ಎಲ್ಲರ ಕಣ್ಣಿರುತ್ತದೆ. ಆದರೆ, ಈ ಬಾರಿ ಪ್ಲಾಟಿನಂ ಮಾರುಕಟ್ಟೆಯಲ್ಲಿ ಹೊಸ ಅಲೆ ಎಬ್ಬಿಸಿದೆ. ವರ್ಷದ ಆರಂಭದಲ್ಲಿ ಪ್ರತಿ ಔ
ಡಿಜಿಟಲ್ ಅರೆಸ್ಟ್ ಬಗ್ಗೆ ಜಾಗೃತಿ ನೀಡುತ್ತಿದ್ದರೂ ಸಹ ವಂಚನೆಗೆ ಒಳಗಾಗುತ್ತಿರುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. 85 ವರ್ಷದ ಹಿರಿಯ ನಾಗರಿಕರೊಬ್ಬರು ಡಿಜಿಟಲ್ ಅರೆಸ್ಟ್ಗೆ ಒಳಗಾಗಿ ಒಂಬತ್ತು ಕೋಟಿ ಕಳೆದುಕೊಂಡ ಘಟನೆ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಯಾಣಿಕರಿಂದ ವಶಪಡಿಸಿಕೊಳ್ಳಲಾದ ಅಕ್ರಮ ವಸ್ತುಗಳ ನೇರ ಹರಾಜು ನಡೆಯಲಿದೆ. ಇ–ಹರಾಜಿನ ಮೂಲಕ ಮೊಬೈಲ್ ಫೋನ್, ಲ್ಯಾಪ್ಟಾಪ್, ಕ್ಯಾಮೆರಾ, ಟಿವಿ ಸೇರಿದಂ
ಮುಂದಿನ 7 ದಿನಗಳ ಕಾಲ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದ್ದು, ಚಳಿ ತೀವ್ರಗೊಳ್ಳಲಿದೆ. ಬೀದರ್, ವಿಜಯಪುರ, ಧಾರವಾಡದಲ್ಲಿ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯದ ಹಲವೆಡೆ ದಟ್ಟವಾದ ಮಂಜು ಬೀಳುವ ಸಾಧ್ಯತ
ಬಡತನದಿಂದ ಬಳಲುತ್ತಿರುವ ಕುಟುಂಬಗಳಿಗೆ ಸ್ವಂತ ಸೂರು ಕಲ್ಪಿಸುವ ಮಹೋನ್ನತ ಉದ್ದೇಶದಿಂದ ಕರ್ನಾಟಕ ಸರ್ಕಾರ 'ಆಶ್ರಯ ವಸತಿ ಯೋಜನೆ' (ಇದನ್ನು 'ಬಸವ ವಸತಿ ಯೋಜನೆ' ಎಂದೂ ಕರೆಯಲಾಗುತ್ತದೆ) ಜಾರಿಗೆ ತಂದಿದೆ. ರಾಜೀವ್ ಗಾಂಧಿ ವಸತಿ ನಿಗ
ಕಿಚ್ಚ ಸುದೀಪ್ ಮತ್ತು ನಟ ದರ್ಶನ್ ತೂಗುದೀಪ ಅಭಿಮಾನಿಗಳ ನಡುವಿನ ಫಾನ್ಸ್ ವಾರ್ ತೀವ್ರಗೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಕಾಮೆಂಟ್ ಹಾಕಿದ್ದಾರೆ ಎಂದು ಆರೋಪಿಸಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ದೂ
Priyanka Gandhi for PM : ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಆಡಿರುವ ಮಾತು ಕಾಂಗ್ರೆಸ್ ಮತ್ತು ಬಿಜೆಪಿ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ದೇಶದಲ್ಲಿ ಬದಲಾವಣೆಯನ್ನು ತರುವ ಸಾಮರ್ಥ್ಯ ನನ್ನ ಪತ್ನಿ ಪ್ರಿಯಾಂಕ ಗಾಂಧಿಗೆ ಇದೆ ಎಂದ
2025ರ ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿ ಆರಂಭವಾದ ಮೊದಲ ದಿನವೇ ಐದು ದಾಖಲೆಗಳು ನಿರ್ಮಾಣವಾಗಿವೆ. ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ ಮತ್ತು ಶಕೀಬುಲ್ ಗನಿ ವೈಯಕ್ತಿಕವಾಗಿ ಹೊಸ ದಾಖಲೆಗಳಿಗೆ ಸಹಿ ಹಾಕಿದರೆ, ಬಿಹಾರ ತಂಡದ ಹೆಸರಿನಲ
2028ರವರೆಗೆ ಸಿದ್ದರಾಮಯ್ಯನೇ ಸಿಎಂ ಆಗಿರುತ್ತಾರೆ. ಬೇರೆ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದ ಬಗ್ಗೆ ಮೈಸೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದರು. ಇದೇ ವ
Rohit Sharma Century In VHT - ಜೈಪುರದಲ್ಲಿ ರೋಹಿತ್ ಶರ್ಮಾ ಅವರನ್ನು ನೋಡಬೇಕೆಂಬ ಉತ್ಕಟ ಇಚ್ಚೆಯಿಂದ ಕ್ರೀಡಾಂಗಣಕ್ಕೆ ಆಗಮಿಸಿದ್ದ ಅಭಿಮಾನಿಗಳಿಗೆ ಒಂಚೂರೂ ನಿರಾಸೆಯಾಗಲಿಲ್ಲ. ಸಿಕ್ಕಿಂ ಮತ್ತು ಮುಂಬೈ ನಡುವೆ ನಡೆದ ವಿಜಯ್ ಹಜಾರೆ ಟ್ರೋಫಿ ಪಂ
ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಹುಟ್ಟಿದ ಹಬ್ಬದ ದಿನ ಪಟಾಕಿ ಸಿಡಿಸುತ್ತಿದ್ದ ವ್ಯಕ್ತಿಯೊಬ್ಬ ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ಮಾಡಿರುವ ಘಟನೆ ಆಂಧ್ರದಲ್ಲಿ ಕಂಡುಬಂದಿದೆ. ಪಟಾಕಿ ಶಬ್ಧಕ್ಕೆ ಬೇಸತ್ತು ಬೇರೆ ಕಡೆ ಹೋಗಿ ಪ
ಜಾಗತಿಕ ತೈಲ ದಿಗ್ಗಜ ಬ್ರಿಟಿಷ್ ಪೆಟ್ರೋಲಿಯಂ ತನ್ನ ಪ್ರಸಿದ್ಧ ಲೂಬ್ರಿಕಂಟ್ ಬ್ರ್ಯಾಂಡ್ ಆಗಿರುವ 'ಕ್ಯಾಸ್ಟ್ರೋಲ್'ನ ಶೇ. 65ರಷ್ಟು ಪಾಲನ್ನು ಹೂಡಿಕೆ ಸಂಸ್ಥೆಯಾದ ಸ್ಟೋನ್ಪೀಕ್ಗೆ ಮಾರಾಟ ಮಾಡಲು ಒಪ್ಪಂದ ಮಾಡಿಕೊಂಡಿದೆ. ಸುಮಾ
ಕೊಪ್ಪಳದ ಅಂಜನಾದ್ರಿ ದೇವಸ್ಥಾನದಲ್ಲಿ ಪೂಜಾ ವಿಚಾರವಾಗಿ ಇಬ್ಬರು ಸ್ವಾಮೀಜಿಗಳ ನಡುವೆ ಗಲಾಟೆ ನಡೆದಿದೆ. ಗೋವಿಂದನಾಂದ ಸರಸ್ವತಿ ಸ್ವಾಮೀಜಿ, ದೇವಸ್ಥಾನದ ಅರ್ಚಕ ವಿದ್ಯಾದಾಸಬಾಬಾ ಅವರ ಮೇಲೆ ಅವಾಚ್ಯ ಶಬ್ದ ಬಳಸಿ, ಪೂಜಾ ಕಾರ್ಯಕ
Virat Kohli New Record- ವಿರಾಟ್ ಕೊಹ್ಲಿ ಅವರು 12 ವರ್ಷಗಳ ಬಳಿಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿದ್ದಾರೆ. ಬೆಂಗಳೂರಿನ ಸಿಇಸಿಯಲ್ಲಿ ನಡೆಯುತ್ತಿರುವ ದಿಲ್ಲಿ ಮತ್ತು ಆಂಧ್ರಪ್ರದೇಶ ನಡುವಿನ ಪಂಂದ್ಯದಲ್ಲಿ ಅವರು ಆಂದ್ರಪ್ರದೇಶದ ವಿರುದ
ಸಂಘದ ಸದಸ್ಯತ್ವ ಹೊಂದಿರುವ ಮೀನುಗಾರರು ಮೀನುಗಾರಿಕೆಯಲ್ಲಿ ತೊಡಗಿರುವಾಗ ಮೃತರಾದಲ್ಲಿ ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾದಲ್ಲಿ ಮೃತರ ವಾರಸುದಾರರಿಗೆ ರೂ.5.00 ಲಕ್ಷ ಹಾಗು ಭಾಗಶ: ಅಂಗವೈಕಲ್ಯತೆಗೆ ರೂ.2.50 ಲಕ್ಷ ವಿಮೆ ಪರಿಹಾ
ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಬಿಎಂಟಿಸಿ ವಜ್ರ ಬಸ್ ಸೇವೆ ಆರಂಭ. ಸರ್ ಎಂ.ವಿ. ರೈಲ್ವೆ ನಿಲ್ದಾಣದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ವರೆಗೆ ಸಂಚರಿಸುವ ಈ ಹವಾನಿಯಂತ್ರಿತ ಬಸ್ಗಳು ಆರಾಮದಾಯಕ ಸೀಟುಗಳು, ಸ್ವಯಂಚಾಲಿತ ಬಾಗ
ಬೆಂಗಳೂರಿನಲ್ಲಿ 21 ವರ್ಷದ ಯುವತಿಯ ಮೇಲೆ ನವೀನ್ ಕುಮಾರ್ ಎಂಬುವ ಯುವಕ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಘಟನೆ ಜ್ಞಾನಭಾರತಿ ಪೊಲೀಸ್ಠಾಣಾ ವ್ಯಾಪ್ತಿ ನಡೆಇದೆ. ತನ್ನನ್ನು ಪ್ರೀತಿಸುವಂತೆ ಯುವತಿಗೆ ಒತ್ತಾಯಿಸುತ್ತಿದ್ದ ಆದರೆ, ಆ
ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗದೆ. ಈ ಮೂಲಕ ಕಂದಾಯ ನ್ಯಾಯಾಲಯಗಳನ್ನು ಆನ್ಲೈನ್ ಮುಖಾಂತರ ನಡೆಸಲು ಕಾನೂನು ತರಲಾಗಿದೆ. ವಾದಿ ಹಾಗೂ ಪ್ರತಿವಾದಿಗಳು ಕಚೇರಿಗಳಿಗೆ ಸುತ್ತುವುದರ ಬದ
Tamil Nadu assembly election 2026: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ದ್ರಾವಿಡ ಪಾರ್ಟಿ ಎಐಎಡಿಎಂಕೆ ಮತ್ತು ಬಿಜೆಪಿ, ಸೀಟು ಶೇರಿಂಗ್ ಮಾತುಕತೆಯನ್ನು ಅಧಿಕೃತವಾಗಿ ಆರಂಭಿಸಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಎ
ಮಹಾರಾಷ್ಟ್ರ ರಾಜಕಾರಣದಲ್ಲಿ ಸಂಚಲನವನ್ನೇ ಸೃಷ್ಟಿಸಬಲ್ಲ ರಾಜಕೀಯ ನಿರ್ಧಾರವೊಂದನ್ನು ,ಸಹೋದರರಾದ ಉದ್ಧವ್ ಮತ್ತು ರಾಜ್ ಠಾಕ್ರೆ ತೆಗೆದುಕೊಂಡಿದ್ದಾರೆ. ಹಾವು-ಮುಂಗುಸಿಯಂತೆ ಕಚ್ಚಾಡುತ್ತಿದ್ದ ಈ ಇಬ್ಬರೂ ಸಹೋದರರು ಇದೀಗ
ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ತಂಡ 574 ರನ್ಗಳ ಅತಿ ದೊಡ್ಡ ಮೊತ್ತ ಕಲೆಹಾಕಿ ಇತಿಹಾಸ ಸೃಷ್ಟಿಸಿದೆ. ಕೇವಲ 45 ಓವರ್ಗಳಲ್ಲಿ 500 ರನ್ ದಾಟಿದ ತಂಡ, 50 ಓವರ್ಗಳಲ್ಲಿ 6 ವಿಕೆಟ್ಗೆ 574 ರನ್ ಗಳಿಸಿತು. ವೈಭವ್ 190, ಆಯುಷ್ 116, ಶಕಿಬುಲ್ ಗನಿ 1
ಆಯುಷ್ಮಾನ್ ಆರೋಗ್ಯ ಮಂದಿರಗಳು: ಎಲ್ಲರಿಗೂ ಉಚಿತ, ಸಮಗ್ರ ಆರೋಗ್ಯ ರಕ್ಷಣೆ! ಕೇವಲ ಚಿಕಿತ್ಸೆಯಲ್ಲ, ತಡೆಗಟ್ಟುವಿಕೆ, ಕ್ಷೇಮ, ಪುನರ್ವಸತಿ, ತಾಯಿ-ಮಗು ಆರೈಕೆ, ಅಸಾಂಕ್ರಾಮಿಕ ರೋಗಗಳ ತಪಾಸಣೆ, ಮಾನಸಿಕ ಆರೋಗ್ಯ, ಯೋಗ ಮತ್ತು ಆಯುಷ್ ಪದ
ಬೆಂಗಳೂರಿನ ತಂಜಾವೂರು ಶೈಲಿಯ ಚಿತ್ರಕಲಾವಿದೆ ಜಯಶ್ರೀ ಫಣೀಶ್ ಅವರು ತಾವೇ ತಮ್ಮ ಕೈಯ್ಯಾರೆ ತಯಾರಿಸಿದ 10 ಅಡಿ ಎತ್ತರದ ಬಾಲರಾಮನ ಮೂರ್ತಿಯೊಂದನ್ನು ಇದೇ ಡಿಸೆಂಬರ್ ಕಡೆಯ ವಾರದಲ್ಲಿ ಅಯೋಧ್ಯೆಯಲ್ಲಿರುವ ರಾಮಲಲ್ಲಾ ದೇಗುಲಕ್ಕೆ
ಒಲಿಂಪಿಕ್ಸ್ ನ ಪದಕ ಪಟ್ಟಿಯನ್ನು ನೋಡಿದಾಗಲೆಲ್ಲಾ ಭಾರತ ಯಾಕೆ ಹೀಗೆ ಎಂದು ಮರುಕಪಡುತ್ತೇವೆ. ದೇಶದಲ್ಲಿ ಪ್ರತಿಭೆಗಳಿಗೆ ಬರ ಇಲ್ಲದಿದ್ದರೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋದಾಗ ಯಾಕೆ ಹಿನ್ನಡೆ ಅನುಭವಿಸುತ್ತೇವೆ ಎಂಬ ಬಗ್ಗೆ ಅ
ನೊಬೆಲ್ ಪ್ರಶಸ್ತಿ ವಿಜೇತನೋರ್ವ ಈ ಪರಿಯ ಘಾತಕ ರಾಜಕಾರಣ ಮಾಡಲು ಸಾಧ್ಯವೇ? ರಾಜಕಾರಣದಲ್ಲಿ ಏನು ಬೇಕಾದರೂ ಸಾಧ್ಯ ಎಂಬ ಮಾತು ಸುಳ್ಳಲ್ಲ. ಹೌದು, ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಹತ್ಯೆ ಇಡೀ ಬಾಂಗ್ಲಾದೇಶದಲ್ಲಿ ಪ್ರ
ರಾಜ್ಯದಲ್ಲಿ ಕುರ್ಚಿ ಕದನ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಈ ನಡುವೆ ಜನವರಿ 6 ರಂದು ಸಿಎಂ ಸಿದ್ದರಾಮಯ್ಯ ಅವರು ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆಯನ್ನು ಸೃಷ್ಟಿಸುತ್ತಾರೆ. ಆದರೆ ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಆ
ದೆಹಲಿ ಹೈಕೋರ್ಟ್ನಲ್ಲಿ ವಾಯು ಶುದ್ಧೀಕರಣ ಯಂತ್ರಗಳ ಮೇಲಿನ ಶೇ.18ರಷ್ಟು ಜಿಎಸ್ಟಿಯನ್ನು ಕಡಿಮೆ ಮಾಡಲು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಗಿದೆ. ಈ ಯಂತ್ರಗಳನ್ನು 'ವೈದ್ಯಕೀಯ ಸಾಧನ' ಎಂದು ಘೋಷಿಸಿ, ಅವುಗಳನ್ನು ಐಷಾರಾ
Union Debate In Oxford : ಭಾರತ ಮತ್ತು ಪಾಕಿಸ್ತಾನದ ವಿದ್ಯಾರ್ಥಿಗಳ ನಡುವಿನ ಡಿಬೇಟ್ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಪಾಕಿಸ್ತಾನದ ಆಕ್ಸ್ಫರ್ಡ್ ಯೂನಿಯನ್ ಅಧ್ಯಕ್ಷ ಮಾಡಿದ ಆಧಾರರಹಿತ ವಾದಕ್ಕೆ ಭಾರತದ ಕಾನೂನು ವಿದ್ಯಾರ್ಥಿಯೊಬ್ಬರು, ಆ
ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಭಾರತದ ಇಸ್ರೋ, ತನ್ನ ಬಾಹ್ಯಾಕಾಶ ಸಾಧನೆಗೆ ಮತ್ತೊಂದು ಗರಿಯನ್ನು ಸೇರಿಸಿಕೊಂಡಿದೆ. ಅಮೆರಿಕದ AST ಸ್ಪೇಸ್ಮೊಬೈಲ್ ಸಂಸ್ಥೆಯ ಬ್ಲೂಬರ್ಡ್ ಬ್ಲಾಕ್-2 ಉ
ಸಾಲುಮರದ ತಿಮ್ಮಕ್ಕ, ಎಸ್ಎಲ್ ಭೈರಪ್ಪಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಪ್ರಸ್ತಾವ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಹಾಗೂ ಸಂಸ್ಕೃತಿ
ವಿಜಯ್ ಹಜಾರೆ ಟ್ರೋಫಿಯ ಅರುಣಾಚಲ ಪ್ರದೇಶ ವಿರುದ್ಧ ಡಿ. 24ರಂದು ನಡೆದ ಪಂದ್ಯದಲ್ಲಿ ಬಿಹಾರ ತಂಡದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅಬ್ಬರ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಇತ್ತ, ಬೆಂಗಳೂರಿನಲ್ಲಿ ಕೊಹ್ಲಿ ಪಂದ್ಯ ಸ್ಥಳಾಂತರ
ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 25-30 ವರ್ಷ ಸೇವೆ ಸಲ್ಲಿಸಿದ 5,350 ಅತಿಥಿ ಉಪನ್ಯಾಸಕರು ಯುಜಿಸಿ ನಿಯಮಗಳ ಅಡಿಯಲ್ಲಿ ಅನರ್ಹರಾಗಿದ್ದಾರೆ. ಪಿಎಚ್ಡಿ, ಎನ್ಇಟಿ ಅಥವಾ ಕೆ-ಸೆಟ್ ಅರ್ಹತೆ ಇಲ್ಲದ ಇವರ ಜೀವನ ಈಗ ಅತಂತ್ರವಾಗ
ಜನವರಿ 6 ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಳ್ಳುತ್ತಿದೆ. ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆ ಎಂದು ಡಿಕೆಶಿ ಆಪ್ತ ಬಣದಲ್ಲಿ ಗುರುತಿಸಿಕೊಂಡ ಶಾಸಕ ಇಕ್ಬಾಲ್ ಹುಸೇ
ಬಾಂಗ್ಲಾದೇಶದ ಚಿತ್ತಗಾಂಗ್ನಲ್ಲಿ ಹಿಂದೂ ಕುಟುಂಬವೊಂದರ ಮನೆಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ತಸ್ಲಿಮಾ ನಸ್ರೀನ್, ಬಾಂಗ್ಲಾದೇಶ ಸರ್ಕಾರದ ಮುಖ್ಯಸ್ಥರಾದ ಡಾ.
ಭಾರತವೇನಾದರೂ ಬಾಂಗ್ಲಾದೇಶದ ಮೇಲೆ ದಾಳಿ ಮಾಡಿದರೆ, ಪಾಕಿಸ್ತಾನ ತನ್ನ ಕ್ಷಿಪಣಿಗಳನ್ನು ಭಾರತದ ವಿರುದ್ಧ ತಿರುಗಿಸಲಿದೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮಿಲಿಟರಿ ಮೈತ್ರಿ ಮಾಡಿಕೊಂಡು ಭಾರತದ ವಿರುದ್ಧ ದಾಳಿ ಮಾಡಲಿವೆ. ಅಖಂ
ಹುಬ್ಬಳ್ಳಿ ಜಿಲ್ಲೆಯ ಆಲೆಮನೆಗಳು ಕಬ್ಬಿನ ದರ ಹೆಚ್ಚಳ ಮತ್ತು ಬೆಲ್ಲದ ದರ ಕುಸಿತದಿಂದ ಸಂಕಷ್ಟ ಎದುರಿಸುತ್ತಿವೆ. ಕಬ್ಬು ನುರಿಸಿ ಬೆಲ್ಲ ತಯಾರಿಕೆಗೆ ತಗುಲುವ ವೆಚ್ಚ 4,400 ರೂ. ಇದ್ದು, ಮಾರುಕಟ್ಟೆಯಲ್ಲಿ ಬೆಲ್ಲದ ದರ 4,300-4,500 ರೂ. ಮಾತ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ತೀವ್ರ ಸಿಬ್ಬಂದಿ ಕೊರತೆ ಎದುರಿಸುತ್ತಿದೆ. ಒಟ್ಟು 449 ಹುದ್ದೆಗಳಲ್ಲಿ ಕೇವಲ 75 ಮಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ರೈತರು
ಪಾಕಿಸ್ತಾನ ಒಂದು ರೀತಿಯಲ್ಲಿ ಗಂಟೆ ಇದ್ದಂತೆ. ಕಂಡವರೆಲ್ಲಾ ಬಂದು ಬಡಿದು ಹೋಗುತ್ತಾರೆ. ಇಷ್ಟು ದಿನ ಇಡೀ ಜಗತ್ತು ಪಾಕಿಸ್ತಾನದ ಮರ್ಯಾದೆ ಹರಾಜು ಹಾಕುತ್ತಿತ್ತು. ಈಗ ಸ್ವತಃ ಪಾಕಿಸ್ತಾನಿಯರೇ ತಮ್ಮ ದೇಶದ ಸರ್ಕಾರ ಮತ್ತು ಸೇನೆಯ
ಮೈಸೂರು ರೇಸ್ ಕೋರ್ಸ್ನಲ್ಲಿ ಗ್ಲಾಂಡರ್ಸ್ ಸೋಂಕಿನಿಂದ ಕುದುರೆಯೊಂದು ಮೃತಪಟ್ಟಿದೆ. ಹೀಗಾಗಿ 598 ಕುದುರೆಗಳ ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಗ್ಯಕರ ವರದಿ ಬಂದರೆ ಮಾತ್ರ ಕುದುರೆಗಳ ಚಟುವಟಿಕೆ ಪುನರಾರಂಭ
ಅರ್ಜುನ್ ಜನ್ಯ ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿರುವ ಮಲ್ಟಿ ಸ್ಟಾರರ್ ಸಿನಿಮಾ 45 ಡಿಸೆಂಬರ್ 25 ರಂದು ತೆರೆಗೆ ಬರಲಿದೆ. ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ 45 ಚಿತ್ರ ಹೇಗಿದೆ? ಅಭಿಮಾನಿಗಳಿಗೆ 45 ಇಷ್ಟವಾಗುತ್ತಾ?
ಟರ್ಕಿಯಿಂದ ಲಿಬಿಯಾಗೆ ಮರಳುತ್ತಿದ್ದ ಲಿಬಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮೊಹಮ್ಮದ್ ಅಲ್-ಹದ್ದಾದ್, ಸೇರಿದಂತೆ ಒಟ್ಟು 8 ಮಂದಿ ವಿಮಾನ ಪತನವಾಗಿ ಮೃತಪಟ್ಟಿದ್ದಾರೆ. ಲಿಬಿಯಾ ಪ್ರಧಾನಿ ಸೇನೆಗೆ ಇದು ತುಂಬಲಾರದ ನಷ್ಟ
ಅಮೆರಿಕದ ಪೆನ್ಸಿಲ್ವೇನಿಯಾ ಬಳಿ ಇರುವ ಬ್ರಿಸ್ಟಲ್ ಟೌನ್ಶಿಪ್ನ ಸಿಲ್ವರ್ ಲೇಕ್ ನರ್ಸಿಂಗ್ ಹೋಮ್ನಲ್ಲಿ ಸ್ಫೋಟ ಸಂಭವಿಸಿದೆ. ಆಸ್ಪತ್ರೆಯಲ್ಲಿ ಇರಿಸಲಾಗಿದ್ದ ಅನಿಲ ಸ್ಪೋಟಿಸಿದ್ದರಿಂದ ಇಡೀಊ ಕಟ್ಟಡಕ್ಕೆ ಬೆಂಕಿ ಹೊತ್ತಿಕೊ
ವರ್ಕ್-ಲೈಫ್ ಬ್ಯಾಲೆನ್ಸ್ ಬಗ್ಗೆ ಕಾರ್ಪೋರೇಟ್ ವಲಯದಲ್ಲಿ ತೀವ್ರ ಚರ್ಚೆಯಾಗುತ್ತದೆ. ಅದೇ ರೀತಿ ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅವರ ವಾರಕ್ಕೆ 70 ಗಂಟೆಗಳ ಕೆಲಸದ ಅವಧಿ ಹೇಳಿಕೆ ಬಗ್ಗೆಯೂ ಚರ್ಚೆಗಳು ಇನ್ನೂ ನಿ
ಬೀದರ್ ಜಿಲ್ಲೆಯ ಐದು ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ ಬಿಲ್ ಮೊತ್ತ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಜಿಲ್ಲಾಡಳಿತವು ಕಾರ್ಖಾನೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಶೇ.15ರ ಬಡ್ಡಿಯೊಂದಿಗೆ ಭೂಕಂದಾಯ ಬಾಕಿ ಎಂದು
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕ್ ನಿರ್ಮಾಣ ಘೋಷಣೆಯಾಗಿ ಎರಡು ವರ್ಷವಾದರೂ ಯೋಜನೆ ಇನ್ನೂ ಕಾರ್ಯಸಾಧ್ಯತಾ ವರದಿ ಹಂತದಲ್ಲಿದೆ. ಮೂಡಿಗೆರೆ ತಾಲೂಕಿನ ಬೆಟ್ಟದಮನೆ ಬಳಿ 9 ಎಕರೆ ಜಾಗ ಗುರುತಿಸಲಾಗಿದ್ದು, ರೈತರಿಗೆ ಅಂತ
ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆಗೆ 100 ಎಕರೆ ಜಮೀನು ಸ್ವಾಧೀನಕ್ಕೆ ಬಿಡಿಎ ಕ್ರಮ ಕೈಗೊಂಡಿದೆ. ಹೊಸ ಕಾಯಿದೆ ಅನ್ವಯ ಪ್ರತಿ ಎಕರೆಗೆ 15.60 ಕೋಟಿ ರೂ. ವರೆಗೆ ಸಂಧಾನಿತ ಪರಿಹಾರ ನೀಡಲಾಗುತ್ತಿದ್ದು, ಹಲವು ಮಾಲೀಕರಿಗೆ ಅಂತಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.27ರಂದು ದಿಲ್ಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಗೈರಾಗುವುದಾಗಿ ಸ್ಪಷ್ಟಪಡಿಸಿದ್ದಾರೆ. ನಾನು ಸಿಡಬ್ಲ್ಯೂಸಿ ಸದಸ್ಯನಲ್ಲ ಎಂಬುದು ಅವರ ವಾದ. ಮತ್ತೊಂದೆಡೆ, ನಾಯ
ಲೋಕಾಯುಕ್ತ ಪೊಲೀಸರು ಆದಾಯ ಮಿತಿಗಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ನಾಲ್ವರು ಭ್ರಷ್ಟ ಸರಕಾರಿ ಅಧಿಕಾರಿಗಳು ಹಾಗೂ ಅವರ ಸಂಬಂಧಿಕರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ, ಸುಮಾರು 19.20 ಕೋಟಿ ರೂ. ಮೌಲ್ಯದ ನಗ-ನಾಣ್ಯ, ಆಸ್ತಿಗಳನ್ನು ಪತ
England Team Drinking Break- ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಇನ್ನೂ 2 ಪಂದ್ಯಗಳು ಬಾಕಿ ಉಳಿದಿರುವಾಗಲೇ ಹೀನಾಯ ಸೋಲನುಭವಿಸಿರುವ ಇಂಗ್ಲೆಂಡ್ ತಂಡದ ಆಟಗಾರರು ಬೀಚ್ ರೆಸಾರ್ಟ್ ನಲ್ಲಿ ಅತಿಯಾಗಿ ಮದ್ಯಪಾನ ಮಾಡಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿ
ಕೊಪ್ಪಳದ ಬಹದ್ದೂರಬಂಡಿ ಶಾಲೆಯ 24 ವಿದ್ಯಾರ್ಥಿಗಳು ಡಿ.26ರಂದು ವಿಮಾನದ ಮೂಲಕ ಬೆಂಗಳೂರಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಮುಖ್ಯಶಿಕ್ಷಕ ಬೀರಪ್ಪ ಅಂಡಗಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಈ ಕನಸನ್ನು ನನಸು ಮಾಡುತ್ತಿದ್ದಾರೆ. ಸ್ಪ
ಚಿಕ್ಕಬಳ್ಳಾಪುರದ ಬಿ.ಬಿ. ರಸ್ತೆಯಲ್ಲಿರುವ ಎಯು ಜ್ಯುವೆಲ್ಲರ್ಸ್ನಲ್ಲಿ ಕಳ್ಳರು ಸುಮಾರು 3 ಕೋಟಿ ರೂ. ಮೌಲ್ಯದ 140 ಕೆ.ಜಿ. ಬೆಳ್ಳಿ ಆಭರಣಗಳನ್ನು ದೋಚಿ, 2 ಡಿವಿಆರ್ಗಳೊಂದಿಗೆ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಗರ
Rohit Sharma And Virat Kohli In VHT- ವಿಜಯ್ ಹಜಾರೆ ಟ್ರೋಫಿ ಟೂರ್ನಿ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಮುಂಬೈ ಪರ ಮತ್ತು ವಿರಾಟ್ ಕೊಹ್ಲಿ ದಿಲ್ಲಿ ಪರ ಆಡಲಿದ್ದಾರೆ ಎಂಬುದು ಅಭಿಮಾನಿಗಳಿಗೆ ಖುಷಿಯ ಸಂಗತಿ. ದೇಶೀಯ ಕ್ರಿಕೆಟ್ ನ ಪಂದ್ಯಗಳು ಇತ್ತೀಚಿನ ವರ
ಕೊಪ್ಪಳದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ ಅಂತಿಮ ಹಂತದಲ್ಲಿದೆ. ಜನವರಿ 5 ರಿಂದ ಅಮಾವಾಸ್ಯೆಯವರೆಗೆ ನಡೆಯುವ ಮಹಾದಾಸೋಹಕ್ಕಾಗಿ 6 ಎಕರೆ ವಿಸ್ತೀರ್ಣದಲ್ಲಿ 5-6 ಸಾವಿರ ಭಕ್ತರಿಗೆ ಏಕಕಾಲದಲ್ಲಿ ಪ್ರಸಾದ ಸ್ವ
Jemimah Rodrigues DC Captain- ಮೆಗ್ ಲ್ಯಾನಿಂಗ್ ಅವರು ಯುಪಿ ವಾರಿಯರ್ಸ್ ತಂಡದ ಪಾಲಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಯಾರು ಎಂಬ ಬಗ್ಗೆ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಕುತೂಹಲ ಮನೆಮಾಡಿತ್ತು. ಆ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. ಫ್ರಾ
ಚಿತ್ರದುರ್ಗ ಜಿಲ್ಲಾಧಿಕಾರಿಯ ಡಿಜಿಟಲ್ ಸಹಿಯನ್ನು ನಕಲು ಮಾಡಿ, ವಾಣಿಜ್ಯ ಉದ್ದೇಶದ ಭೂಮಿಯನ್ನು ವಾಸದ ಉದ್ದೇಶಕ್ಕೆ ಪರಿವರ್ತನೆ ಮಾಡಲಾಗಿದೆ. ಈ ಸಂಬಂಧ ಅರ್ಜಿದಾರರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ನಕಲಿ ದಾಖಲೆ ಸೃಷ್ಟಿಸ
ಕ್ರಿಸ್ಮಸ್ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಡೇವಿಸ್ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಹೋಲಿ ಗೋಸ್ಟ್ ಚರ್ಚ್ ಸುತ್ತಮುತ್ತ ಡಿ.24 ಸಂಜೆ 7 ರಿಂದ ಡಿ.25 ಮಧ್ಯಾಹ್ನ 12ರವರೆಗೆ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದ
ಬೆಂಗಳೂರಿನಲ್ಲಿ ಇಬ್ಬರು ಮೇಕಪ್ ಆರ್ಟಿಸ್ಟ್ಗಳು ಸಾಫ್ಟ್ವೇರ್ ಇಂಜಿನಿಯರ್ ಒಬ್ಬರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಎರಡು ಬಾರಿ ಹಣ ಲೂಟಿ ಮಾಡಿ ಹಲ್ಲೆ ನಡೆಸಿದ ಘಟನೆ ರಾಜರಾಜೇಶ್ವರಿ ನಗರದಲ್ಲಿ ಬೆಳಕಿಗೆ ಬಂದಿದೆ. ಸದ್
ಮನೆ ಖರೀದಿಸಲು ಹಾಗೂ ಮನೆ ನಿರ್ಮಾಣಕ್ಕೆ ಯೋಚಿಸುತ್ತಿರುವ ಗ್ರಾಹಕರಿಗೆ ಎಲ್ಐಸಿ ಹೌಸಿಂಗ್ ಫೈನಾನ್ಸ್ ಸಿಹಿ ಸುದ್ದಿ ನೀಡಿದೆ. ಸಂಸ್ಥೆಯು ತನ್ನ ಗೃಹ ಸಾಲದ ಬಡ್ಡಿ ದರಗಳನ್ನು ಕಡಿತಗೊಳಿಸಿದ್ದು, ಹೊಸ ದರಗಳು ಶೇಕಡಾ 7.15ರಿಂದ ಆರಂ
Odisha Wreslers Train Travel Vedio- ಇದು ನಿಜಕ್ಕೂ ನಾಚಿಕೆಗೇಡು. ಕ್ರೀಡಾಪಟುಗಳನ್ನು ಈ ರೀತಿ ನಡೆಸುಕೊಳ್ಳುವುದೇ? ರಾಷ್ಟ್ರೀಯ ಕ್ರೀಡಾಕೂಟವೊಂದಕ್ಕೆ ಕ್ರೀಡಾಪಟುಗಳು ರೈಲಿನ ಶೌಚಾಲಯದ ಬಳಿ ಕೊರೆಯುವ ಚಳಿಯಲ್ಲಿ ಕುಳಿತು ಪ್ರಯಾಣಿಸಿದ ಅಮಾನವೀಯ ದೃ
ದ್ವೇಷ ಭಾಷಣ ವಿರೋಧಿ ವಿಧೇಯಕದ ಮೂಲಕ ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಲು ಹೊರಟಿದೆ ಎಂದು ವಿಜಯೇಂದ್ರ ಆರೋಪ ಮಾಡಿದ್ದಾರೆ. ವಿಪಕ್ಷಗಳ ಧ್ವನಿಯನ್ನೂ ದಮನ ಮಾಡಲು ಹೊರಟಿದ್ದಾರೆ. ಮು
Periods pain: ಎಂಡೋಮೆಟ್ರಿಯೋಸಿಸ್ ಎಂದರೇನು? ಋತುಸ್ರಾವ ಸಮಸ್ಯೆಗೆ ಚಿಕಿತ್ಸೆಯೇನು? Dr Sahana
ಬಿಕ್ಲು ಶಿವ ಕೊಲೆ ಪ್ರಕರಣದಲ್ಲೊ ಆರೋಪಿ ಶಾಸಕ ಬೈರತಿ ಬಸವರಾಜ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಗೊಳಿಸಿದೆ. ಈ ಪ್ರಕರಣದಲ್ಲಿ ಅವರು ಐದನೇ ಆರೋಪಿಯಾಗಿದ್ದರು.
ಬೆಂಗಳೂರಿನ ಉತ್ತರ ಭಾಗದ ಜನರಿಗೆ ಸಿಹಿಸುದ್ದಿ. ಯಲಹಂಕದಲ್ಲಿ ಚೀನಾದ ಹ್ಯಾಂಗ್ಝೌ ಮಾದರಿಯಲ್ಲಿ ಅತ್ಯಾಧುನಿಕ, ಬಹುಮಹಡಿಯ 'ಎಲಿವೇಟೆಡ್' ರೈಲ್ವೆ ಟರ್ಮಿನಲ್ ನಿರ್ಮಿಸಲು ನೈಋತ್ಯ ರೈಲ್ವೆ ಪ್ರಸ್ತಾವನೆ ಸಲ್ಲಿಸಿದೆ. ಸುಮಾರು 6,000
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಮೊಹ್ಸಿನ್ ನಖ್ವಿ, ಅಂಡರ್-19 ಏಷ್ಯಾ ಕಪ್ ಫೈನಲ್ನಲ್ಲಿ ಭಾರತೀಯ ಆಟಗಾರರು ಪಾಕಿಸ್ತಾನದ ಆಟಗಾರರನ್ನು ಕೆರಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಅಂತರರಾಷ್ಟ್ರೀಯ ಕ್ರಿಕೆಟ್ ಕ
ಮಕ್ಕಳನ್ನು ಪತ್ನಿಗೆ ಒಪ್ಪಿಸಬೇಕು ಎನ್ನುವ ಬೇಸರದಲ್ಲಿ ತಂದೆಯೇ ತನ್ನ ಇಬ್ಬರು ಮಕ್ಕಳನ್ನು ಹತ್ಯೆಗೈದ ಘಟನೆ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿ ನಡೆದಿದೆ. ಇಷ್ಟೇ ಅಲ್ಲದೆ ಅವರು ಮತ್ತು ಆತನ ತಾಯಿ ಸಹ ಅದೇ ವಿಷದ ಹಾಲನ್ನು ಕ

14 C