ಬದಲಾದ ರಾಜಕೀಯ ಕಾಲಘಟ್ಟದಲ್ಲಿ ಶಕ್ತಿ ಪ್ರದರ್ಶನಕ್ಕೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಬಿ ವೈ ವಿಜಯೇಂದ್ರ. ಸಮುದಾಯದ ನಾಯಕನಾಗಿ ಗುರುತಿಸಿಕೊಳ್ಳಲು ಬಿ ವೈ ವಿಜಯೇಂದ್ರ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿ
ಇರಾನ್ ಮತ್ತು ಅಮೆರಿಕಾದ ನಡುವೆ ಯುದ್ಧ ಭೀಕರವಾಗಿದೆ. ಈ ನಡುವೆ ಸೌದಿ ರಾಷ್ಟ್ರಗಳ ಮೇಲೆ ಇರಾನ್ ಸೇನೆ ದಾಳಿ ನಡೆಸಿದೆ. ಅರಬ್ ರಾಷ್ಟ್ರಗಳಲ್ಲಿ ಇರುವ ಅಮೆರಿಕಾ ಸೇನಾ ನೆಲೆಗಳು ದಾಳಿಗೆ ಗುರಿಯಾಗುತ್ತಿದೆ. ಈ ನಡುವೆ ದುಬೈ, ಬಹರೇನ್
ಸರ್ಕಾರಿ ನೌಕರರು ಕೂಡ ಆನ್ಲೈನ್ ಟ್ರೇಡಿಂಗ್ ಹಾಗೂ ಸ್ಟಾಕ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಲು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಆದರೆ, ಅವರಿಗೆ ಸರ್ಕಾರಿ ನಿಯಮಗಳು, ಉದ್ಯೋಗ ಕಳೆದುಕೊಳ್ಳುವ ಆತಂಕವಿದೆ. ಸದ್ಯ ಕರ್ನಾಟಕ,
ಈಗಾಗಲೇ ಇರಾನ್ ಮೇಲಿನ ದಾಳಿಯಿಂದ ಮಧ್ಯಪ್ರಾಚ್ಯ ಯುದ್ದದ ಜ್ವಾಲೆಯನ್ನು ಅನುಭವಿಸುತ್ತಿದೆ. ಈ ನಡುವೆ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಹೆಜ್ಬುಲ್ಲಾ ಪಡೆಗಳು ದಾಳಿ ನಡೆಸಿದ್ದು, ಇದಕ್ಕೆ ಪ್ರತಿಕ್ರಿಯೆಯಾಗಿ
Government of India in touch with Embassy : ಮಧ್ಯಪ್ರಾಚ್ಯದಲ್ಲಿ ಯುದ್ದದ ಕಾರ್ಮೋಡದ ಹಿನ್ನಲೆಯಲ್ಲಿ ದುಬೈ, ಕತಾರ್ ಸೇರಿದಂತೆ, ಹಲವು ದೇಶಗಳ ಪ್ರಮುಖ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಸಾವಿರಾರು ಭಾರತೀಯರು, ಸ್ವದೇಶಕ್ಕೆ ಮರಳಲಾಗದೇ ಪರದಾಡು
ರಾಜ್ಯದ ಯುವ ಜನತೆಗೆ ಸಿದ್ದರಾಮಯ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. 56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಇದೇ ತಿಂಗಳಿನಿಂದ.. ಅಂದ್ರೆ, ಮಾರ್ಚ್ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಇಸ್ರೇಲ್-ಅಮೆರಿಕಾ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಸದ್ಯ ಮಧ್ಯಪ್ರಾಚ್ಯವನ್ನು ರಕ್ತದ ಮಡುವಿನಲ್ಲಿ ತೇಲುವಂತೆ ಮಾಡುತ್ತಿದ್ದು, ಇದಕ್ಕೆ ಅಂತ್ಯ ಯಾವಾಗ ಎಂಬ ಪ್ರಶ್ನೆಗಳು ಉದ್ಬವವಾಗುತ್ತಿವೆ. ಈ ನಡುವೆ ಇರಾನ್ ಮೇಲಿ
Separate Lingayat Religion Protest : ಬಾಳೆಹೊನ್ನೂರು ರಂಭಾಪುರಿ ಮಠದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಿಂದಿನ ಘಟನೆಯನ್ನು ಮೆಲುಕು ಹಾಕಿಕೊಂಡಿದ್ದಾರೆ. ರಾಜ್ಯದ ಪ್ರಮುಖ ವೀರಶೈವ ಲಿಂಗಾಯತ ಪೀ
ಇರಾನ್ ಮತ್ತು ಅಮೆರಿಕಾ ಯುದ್ಧದ ಹಿನ್ನೆಲೆಯಲ್ಲಿ ಅರಬ್ ರಾಷ್ಟ್ರಗಳಲ್ಲಿರುವ ಅಮೆರಿಕಾದ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ ನಡೆಸುತ್ತಿದೆ. ಇದರಿಂದ ದುಬೈ, ಬಹರೈನ್, ಸೌದಿ ಅರೆಬಿಯಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಡ್ರ
ಇಸ್ರೇಲ್-ಅಮೆರಿಕ ಜಂಟಿ ವಾಯುದಾಳಿಯಲ್ಲಿಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾಅಲಿ ಖಮೇನಿ ಹತನಾಗಿದ್ದಾನೆ. ಇರಾನ್ ಸರಕಾರ ಅಧಿಕೃತವಾಗಿ ಈ ವಿಷಯ ಪ್ರಕಟಿಸಿದ್ದು, ದೇಶಾದ್ಯಂತ 40 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಖಮೇನಿ ಜತ
ಕೌಟುಂಬಿಕ ಕಲಹ ಹಾಗೂ ವಿಚ್ಛೇದನ ಪ್ರಕರಣಗಳಲ್ಲಿ ಪತ್ನಿಗೆ ಜೀವನಾಂಶ ನೀಡುವುದು ಪತಿಯ ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಂದು ವಿಚ್ಛೇದನ ಪ್ರಕರಣದಲ್ಲಿ ಜೀವನಾಂಶ ನೀಡಲು ಹಣವಿ
BSE and NSE : ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಎಫೆಕ್ಟ್, ಷೇರು ಮಾರುಕಟ್ಟೆಯ ಮೇಲೆ ಬೀಳಲಾರಂಭಿಸಿದೆ. ಮಾರ್ಚ್ ತಿಂಗಳ ಮೊದಲ ದಿನವೇ ಗಿಫ್ಟ್ ನಿಫ್ಟಿ ಕುಸಿತವನ್ನು ಕಂಡಿದೆ. ಮುಂದಿನ ದಿನಗಳಲ್ಲಿ ಜಾಗತಿಕ ಉದ್ವಿಗ್ನತೆ ಹೆಚ್ಚಾದಂತೇ, ಷೇರು
ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ಸದ್ಯ ಓಪನ್ ವಾರ್ ನಲ್ಲಿದ್ದು, ಪರಸ್ಫರ ವೈಮಾನಿಕ ದಾಳಿಗಳನ್ನು ನಡೆಸಿಕೊಳ್ಳುತ್ತಿದ್ದಾರೆ. ಹೀಗೆ ಪಾಕ್ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ತಾಲಿಬಾನಿಗಳು ಪಾಕಿಸ್ತಾನದಲ್ಲಿ ಈಗ
Global Conflict Effect on India : ಜಗತ್ತಿನಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಬೇಕಾದ ವಿಶ್ವದ ಬಲಾಢ್ಯ ದೇಶಗಳೇ, ಯುದ್ದಭೂಮಿಗೆ ಇಳಿದಿದೆ. ವರುಷ ವರುಷಗಳಿಂದ ಯುದ್ದ ನಡೆಯುತ್ತಿದ್ದರೂ, ಕೆಲವು ರಾಷ್ಟ್ರಗಳಿಗೆ ಯುದ್ದದ ಉನ್ಮಾದ ಕಮ್ಮಿಯಾಗುತ್ತಿಲ
ಅಮೆರಿಕ- ಇರಾನ್ ಸಂಘರ್ಷ, ಮಧ್ಯಪ್ರಾಷ್ಯದ ಮೇಲಿನ ದಾಳಿ ಹಿನ್ನೆಲೆ, ಷೇರು ಮಾರುಕಟ್ಟೆಗಳು ಭಾರಿ ಕುಸಿದಿವೆ. ಚಿನ್ನ ಬೆಳ್ಳಿ ದರದಲ್ಲಿ ಕೂಡಾ ಭಾರಿ ಏರಿಳಿತ ಕಾಣುವ ಸಾಧ್ಯತೆ ಇದೆ.
ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು, ಅವರ ಸಂಚಾರವನ್ನು ಸುಗಮಗೊಳಿಸಲು ನಗರ ಸಂಚಾರ ಪೊಲೀಸರು 101 ಸ್ಥಳಗಳಲ್ಲಿ ಸ್ಕೈವಾಕ್ಗಳನ್ನು ನಿರ್ಮಾಣ ಮಾಡುವಂತೆ ಪ್ರಸ್ತಾಪಿಸಿದ್ದಾರೆ. 103 ಅವೈಜ್ಞಾನಿಕ ಬಸ್ ನಿಲ್ದಾಣಗಳನ್ನು ಶಿಫ್ಟ
ಅಮೆರಿಕಾ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದರೆ, ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ಪ್ರದೇಶದಲ್ಲಿ ತನ್ನ ನರೆಹೊರೆಯಲ್ಲಿರುವ ಅಮೆರಿಕಾದ ಮಿತ್ರರಾಷ್ಟ್ರಗಳ ಮೇಲೆ ಪ್ರತಿದಾಳಿ ಮಾಡುತ್ತಿದೆ. ಇನ್ನು, ಇ
ಅಮೆರಿಕಾ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದರೆ, ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ಪ್ರದೇಶದಲ್ಲಿ ತನ್ನ ನರೆಹೊರೆಯಲ್ಲಿರುವ ಅಮೆರಿಕಾದ ಮಿತ್ರರಾಷ್ಟ್ರಗಳ ಮೇಲೆ ಪ್ರತಿದಾಳಿ ಮಾಡುತ್ತಿದೆ. ಇನ್ನು, ಇ
Ayatollah Ali Khamenei Death and Kodi Seer Prediction : ವಿಶ್ವ ನಾಯಕರ ಸಾವು ಮತ್ತು ಯುದ್ಧದ ಭೀತಿ, ಈ ಭವಿಷ್ಯವನ್ನು ಹಲವು ತಿಂಗಳ ಹಿಂದೆಯೇ ಕೋಡಿಶ್ರೀಗಳು ನುಡಿದಿದ್ದರು. ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಆಲಿ ಖಮೇನಿಯನ್ನು ಇಸ್ರೇಲ್ ಮತ್ತು ಅಮೆರಿಕಾದ ಮಿಲ
ಈ ವರ್ಷ ಕರ್ನಾಟಕದಲ್ಲಿ ದಾಖಲೆ ಪ್ರಮಾಣದ ಬಿಸಿಲು ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗಕ್ಕೆ ಮುಂದಿನ ಮೂರು ತಿಂಗಳು ಹೆಚ್ಚು ಬಿಸಿಲಿನ ಅಲರ್ಟ್ ಕೊಟ್ಟಿದೆ. ರಾಯಚೂರು, ಕಲಬುರಗಿ, ಕ
ನಗರ ಭಾಗದಲ್ಲಿ ಕೇಂದ್ರೀಕೃತವಾಗಿ ನಡೆಯುತ್ತಿರುವ ಆಯುಷ್ಮತಿ ಕೇಂದ್ರಗಳು ಮುಂದಿನ ದಿನಗಳಲ್ಲಿ ಗ್ರಾಮಾಂತರ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ವಿಸ್ತರಣೆಯಾಗಲಿ. ಹಾಗೆಯೇ ನಗರ ಭಾಗದಲ್ಲಿ ಈಗ ನಾಲ್ಕು ಕೇಂದ್ರಗಳಲ್ಲಿಮಾ
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದು, ಯುಎಇ ಶಾಂತಿ, ಭದ್ರತೆ , ಸುರಕ್ಷತೆಗಾಗಿ ಒಗ್ಗಟ್ಟಿನಲ್ಲಿ ಇರಲಿದೆ ಎಂದು ಆಶ್ವಾಸನೆ ನೀಡಿದ್
ಭಾರತ ಹಾಗೂ ಇರಾನ್ ನಡುವೆ ವ್ಯಾಪಾರ ವಹಿವಾಟಿನ ಉತ್ತಮ ಸಂಬಂಧವಿದ್ದು, ಇರಾನ್ ಸಮುದ್ರ ಮಾರ್ಗವನ್ನೇ ಭಾರತ ಆಮದು-ರಫ್ತಿಗಾಗಿ ಅವಲಂಬಿಸಿದೆ. ಆದರೆ ಈಗ ಅಮೆರಿಕ- ಇರಾನ್ ಮಧ್ಯೆ ಸೃಷ್ಟಿಯಾಗಿರುವ ಬಿಕ್ಕಟ್ಟಿನಿಂದಾಗಿ ಸಮುದ್ರ ಮಾರ್
ವಿಮುಕ್ತ ದೇವದಾಸಿ ಸಮುದಾಯದ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ವಿವಾಹ ಪ್ರೋತ್ಸಾಹಧನ ಯೋಜನೆಯನ್ನು ಸರಕಾರ ಜಾರಿಗೊಳಿಸಿದೆ. ಯೋಜನೆಯೇನೋ ಜಾರಿಯಲ್ಲಿದೆ ಆದರೆ ಫಲಾನುಭವಿಗಳಿಗೆ ಪ್ರೋತ್ಸಾಹಧನವೇ ಸಿಗುತ್ತಿಲ್ಲ. ಕಳೆ
ಹೈದರಾಬಾದ್ ಮತ್ತು ಬೆಂಗಳೂರು ನಡುವಿನ ಪ್ರಯಾಣ ಅವಧಿ 8.5 ತಾಸನ್ನು 2 ಗಂಟೆ ಇಳಿಸುವ ಹೈಸ್ಪೀಡ್ ರೈಲು ಯೋಜನೆಯ ಅನುಷ್ಠಾನಕ್ಕೆ ಸಿದ್ಧತೆ ಆರಂಭಗೊಂಡಿದೆ.
ಬೆಂಗಳೂರಿನ ಒತ್ತಡ, ಟ್ರಾಫಿಕ್ , ಸಂಪನ್ಮೂಲ ಬ:ಕೆ ಕಡಿಮೆ ಮಾಡಲು ನಗರದ ಇತರ ಬಲಿಷ್ಠ ಜಿಲ್ಲೆಗಳಲ್ಲಿಯೂ ಡಿಜಿಟಲ್ ಕ್ರಾಂತಿ ಗಾಗಿ ಸರಕಾರ ಬಿಯಾಂಡ್ ಬೆಂಗಳೂರು ಮಿಷಿನ್ ಆರಂಭಿಸಿದ್ದರೂ, ಇದು ನಿಧಾನಗತಿಯಲ್ಲಿದೆ. ಮೈಸೂರು ಹಾಗೂ ಮಂಗ
ಭಾರತ ನಡೆಸಿದ ಆಪರೇಶನ್ ಸಿಂದೂರ್ ಕಾರ್ಯಾಚರಣೆ ವೇಳೆ ಪಾಕಿಸ್ತಾನ ನೆಚ್ಚಿಕೊಂಡಿದ್ದ ಚೀನಾ ನಿರ್ಮಿತ ರಕ್ಷಣಾ ಉಪಕರಣದ ಹಣೆಬರಹ ಜಗಜ್ಜಾಹೀರಾಗಿತ್ತು. ಇದೀಗ ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅದು ಮತ್ತೊಮ್ಮೆ ಸಾಬೀತಾಗಿದೆ. ಇರಾನ
PM Modi Cabinet Meeting- ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಭಾನುವಾರ ರಾತ್ರಿ ಪ್ರಮುಖ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ರಾಜನಾಥ ಸಿಂಗ್, ಅಮಿತ್ ಶಾ, ಜೈಶಂಕರ್,
ಈವೆರೆಗೂ ತನ್ನ ಫಾರ್ಮ್ ಬಗ್ಗೆ ಎದ್ದಿದ್ದ ಪ್ರಶ್ನೆಗಳಿಗೆ ಇದೀಗ ಈಡನ್ ಗಾರ್ಡನ್ಸ್ ನಲ್ಲಿ ತನ್ನ ಬ್ಯಾಟ್ ಮೂಲಕವೇ ಉತ್ತರಿಸಿದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರು ಟೀಂ ಇಂಡಿಯಾವನ್ನು ಐಸಿಸಿ ಟಿ20 ವಿಶ್ವಕಪ್ ಸೆಮಿ
india Vs West Indies Super 8 Match- ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದ ಅಭಿಷೇಕ್ ಶರ್ಮಾ ಅವರು ವೆಸ್ಟ್ ಇಂಡೀಸ್ ವಿರುದ್ಧವೂ ಸಿಡಿಯುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದರು ಭಾರತದ ಅಭಿಮಾನಿಗಳು. ಆದರೆ ವಿಂಡೀಸ್ ಮಧ್ಯಮವೇಗಿ ಅಖೈಲ್ ಹೊ
ಮಡಿಕೇರಿ ತಾಲೂಕಿನ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. ಕೊಡಗು ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಘಟನೆ ಸಂಬಂಧ ಗ್ರಾಮಸ್ಥರು 2 ಗಂಟೆಗೂ ಹೆಚ್ಚು ಕಾಲ ರಾಷ
Shoib Akhtar On Mohsin Naqvi- ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೇಬ್ ಅಖ್ತರ್ ಅವರು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರ ಬಗ್ಗೆ ವಿಪರೀತ ಟೀಕೆ ಮಾಡಿ ಬಳಿಕ ಯೂ ಟರ್ನ್ ಹೊಡೆದಿದ್ದರು. ಇದೀಗ ಮತ್ತೊಮ್ಮ ವಾಗ್ದಾಳಿ ನಡೆಸ
ಗ್ಯಾರಂಟಿ ಯೋಜನೆಗಳಿಂದ ಸರಕಾರ ದಿವಾಳಿಯಾಗಿದೆ. ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರವು ರಾಜ್ಯವನ್ನು ಪಾಪರ್ ಮಾಡಲು ಹೊರಟಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಹಾವೇರಿ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ರವಿವಾರ ನಸುಕಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿ ಕೇವಲ 15 ದಿನಗಳ ಹಿಂದಷ್ಟೇನವ ದಾಂಪತ್ಯಕ್ಕೆ ಕಾಲಿಟ್ಟಿದ್ದ ಜೋಡಿಗಳು ಮೃತಪಟ್ಟಿರುವ ಘಟನೆ ಶಿಗ್ಗಾವಿ ತಾಲೂಕು ಕಡಹಳ್ಳಿ ಬಳಿ ಸಂಭವಿಸ
ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್ ಇದೀಗ ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಮಿಲಿಟರಿ ಕಾರ್ಯಾಚರಣೆ ಚುರುಕು ಮಾಡಿದೆ. ಇದರ ಭಾಗವಾಗಿ ಪಲಾವ್ ಗಣರಾಜ
ಇರಾನ್ - ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದೆ. ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಶುರುವಾಗಿದೆ. ದುಬೈನಲ್ಲಿ ಬೀಳಗಿ ಪಟ್ಟಣದ ಗಿರೀಶ್ ಕೆರೂರು ಸಿಲುಕಿದ್ದಾರೆ. ಇವರು ಸಾಫ್ಟ್ವೇರ್ ಎಂಜಿನೀಯರ್ ಆಗಿ ಕಾರ್ಯ ನಿರ್ವಹಿಸುತ್ತಿದ
USA- Israel Attack On Iran- ಇರಾನ್ ಮೇಲೆ ಕಳೆದೊಂದು ದಿನದಿಂದ ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು ಇರಾನ್ ನ ಹಲವು ಪ್ರಮುಖ ಸೇನಾನಾಯಕರು ಹತರಾಗಿದ್ದಾರೆಂದು ಇಸ್ರೇಲ್ ನ ರಕ್ಷಣಾ ಇಲಾಖೆ ಮಾಹಿತಿ ನೀಡಿದ
ಅಮೆರಿಕಾ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ ನ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದ ಬಳಿಕ ಇರಾನ್ ನ ಮುಂದಿನ ಪರಿಸ್ಥಿತಿ ಏನು? ಇರಾನ್ ಅನ್ನು ಈ ಸಮಯದಲ್ಲಿ ಮುನ್ನಡೆಸುವವರು ಯಾರು ಎಂಬ ಹಲವು ಪ
CM Siddaramaiah Video Call With SIddaramaiah- ಮಧ್ಯಪ್ರಾಚ್ಯದಲ್ಲಿ ಆಗಿರುವ ಹಠಾತ್ ಬೆಳವಣಿಗೆಯಿಂದಾಗಿ ಕಳೆದೊಂದು ದಿನದಿಂದ ವಿಮಾನ ಸೇವೆಯಲ್ಲಿ ಬಹಳಷ್ಟು ವ್ಯತ್ಯಾಸವಾಗಿವೆ. ಭಾರತದಿಂದ ಕೊಲ್ಲಿ ರಾಷ್ಟ್ರಗಳಿಗೆ ತೆರಳಬೇಕಿದ್ದ ಪ್ರಯಾಣಿಕರು, ಮಂಗಳೂರ
ರೈತಪರ ಹೋರಾಟಗಾರ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸುದೀರ್ಘ 50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣಗೊಳಿಸಿದ್ದಾರೆ. ಅವರನ್ನು ಅದ್ಧೂರಿಯಾಗಿ ಸನ್ಮಾನಿಸಲು ಮೇ ತಿಂಗಳಲ್ಲಿ ಸಮಾರಂಭ ಆಯೋಜಿಸಲು ಸಿದ್ಧತೆ ಶುರುವಾಗಿದೆ. ರಾಜ್
ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕಾ ದಾಳಿ ನಡೆಸಿದ್ದ ಇರಾನ್ ಸುಪ್ರೀಂ ಲೀಡರ್ ಖಮೇನಿ ಸೇರಿದಂತೆ 40ಕ್ಕೂ ಅಧಿಕ ಉನ್ನತ ನಾಯಕರು ಸಾವನ್ನಪ್ಪಿದ್ದಾರೆ. ಈ ಸುದ್ದಿ ಈಗಾಗಲೇ ಸಾಕಷ್ಟು ಸುದ್ದಿ ಮಾಡುತ್ತಿದ್ದು, ಈ ನಡುವೆ ಎಲನ್
ಒಬ್ಬರ ಹಿರೋ ಮತ್ತೊಬ್ಬರ ಜೀವನದಲ್ಲಿ ವಿಲನ್... ಈ ಮಾತು ಇರಾನ್ ಸುಪ್ರೀಂ ಲೀಡರ್ ಖಮೇನಿಗೆ ಅತ್ಯಂತ ಸೂಕ್ತವೆನಿಸುತ್ತದೆ. ಇದಕ್ಕೆ ಕಾರಣ ಅಮೆರಿಕಾ ಹಾಗೂ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೊಚ್ಚ ನಾಯಕ ಖಮೇನಿ ಸಾವನ
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ಖಮೇನಿ ನಿಧನಕ್ಕೆ ಕಂಬನಿ ಮಿಡಿದಿದ್ದು, ಈ ಹತ್ಯ
ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ 5 ಕಿ.ಮೀ. ಮ್ಯಾರಥಾನ್ ಓಟವನ್ನು ಆಯೋಜಿಸಲಾಗಿತ್ತು. ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿ
ಹಾವೇರಿ ಜಿಲ್ಲೆಯಾದ್ಯಂತ ಬೇಸಿಗೆ ಆರಂಭದಲ್ಲೇ ನೀರಿನ ಕೊರತೆ ಎದುರಾಗಿದೆ. ಬಹುತೇಕ ಕಡೆ ಬೋರ್ವೆಲ್ ಮತ್ತು ತೆರೆದ ಬಾವಿಗಳ ನೀರಿನ ಮಟ್ಟ ಕುಸಿತ ಕಂಡುಬಂದಿದೆ. ಒಂದೆಡೆ ನೀರಿನ ಅಭಾವ ಮತ್ತೊಂದೆಡೆ ಸುಡು ಬಿಸಿಲಿಗೆ ಬೆಳೆಗಳು ಕ
ಪ್ರತಿವರ್ಷ ಫೆ.28ರಂದು ಭಾರತದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಗುತ್ತದೆ. ಜಗತ್ತು ಕಂಡ ಅದ್ಭುತ ಭಾರತೀಯ ವಿಜ್ಞಾನ ಪ್ರತಿಭೆ ಸಿವಿ ರಾಮನ್ ಅವರ ರಾಮನ್ ಪರಿಣಾಮ ಕಂಡುಹಿಡಿದ ಈ ದಿನ ಭಾರತೀಯ ವಿಜ್ಞಾನ ಕ್ಷೇತ್ರಕ್ಕೆ ಅತ್
ಇಸ್ರೇಲ್-ಅಮೆರಿಕಾ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿರುವ ದಾಳಿಗಳಿಂದಾಗಿ ಯುದ್ದ ಆರಂಭವಾಗಿದ್ದು, ಇದರಿಂದಾಗಿ ಮಧ್ಯಪ್ರಾಚ್ಯದಲ್ಲಿ 150 ಕನ್ನಡಿಗರು ಸಿಲುಕಿರುವುದಾಗಿ ಮಾಹಿತಿ ದೊರೆತಿದೆ. ಇನ್ನು, ಈ ಕನ್ನಡಿಗರಲ್ಲಿ ಬಳ್ಳ
ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಖಮೇನಿ ಹತ್ಯೆಯಿಂದ ಆಕ್ರೋಶದ ಜ್ವಾಲೆಯಲ್ಲಿ ಬೇಯುತ್ತಿರುವ ಇರಾನ್, ಪ್ರತೀಕಾರದ ವಾಗ್ದಾನ ಮಾಡ
ಆಯತೊಲ್ಲಾ ಅಲಿ ಖಮೇನಿ ಈ ಹೆಸರು ಕೇಳಿದರೆ ಅರ್ಧ ಇರಾನ್ಗೆ ಹೆಮ್ಮೆ, ಇನ್ನರ್ಧ ಇರಾನ್ಗೆ ಕುದಿ. ಅರ್ಧ ಇರಾನಿಯನ್ನರ ಪಾಲಿಗೆ ಆರಾಧ್ಯದೈವ, ಇನ್ನರ್ಧ ಇರಾನಿಯನ್ನರ ಪಾಲಿಗೆ ರಾಕ್ಷಸ. ಹಾಗಿದ್ದರೆ ಅಸಲಿಗೆ ಆಯತೊಲ್ಲಾ ಅಲಿ ಖಮೇಮನಿ ಯ
ಅಮೆರಿಕಾ ಹಾಗೂ ಇಸ್ರೇಲ್, ಇರಾನ್ ಮೇಲೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ಇರಾನ್ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ. ಈ ಕುರಿತು ಸ್ವತಃ ಇರಾನ್ ಸರ್ಕಾರಿ ಮಾಧ್ಯಮ ಸಂಸ್ಥೆಯೇ ತಿಳಿಸಿದೆ. ಹೀಗೆ ಈ ವಾರ
ಇರಾನ್ ಮೇಲೆ ಅಮೆರಿಕಾ ಹಾಗೂ ಇಸ್ರೇಲ್ ನಡೆಸಿದ ಜಂಟಿ ಕಾರ್ಯಚರಣೆಯಿಂದಾಗಿ ಈಗಾಗಲೇ ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ದ ಆರಂಭವಾಗಿದ್ದು, ಇದರಿಂದಗಿ ಜಾಗತಿಕ ಮಾರುಕಟ್ಟೆಯಲ್ಲಿ ಹಲವು ಅನಿಶ್ಚಿತತೆಗಳು ಎದುರಾಗುವ ಸಂಭವನ
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ, ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಖಮೇನಿ ಅವರ ಕುಟುಂಬದ ಪ್ರಮುಖ ಸದಸ್ಯರೂ ಕೂಡ ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಇರಾನ್ಗೆ ಈ ಆಘ
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದ ದೃಢೀಕರಣಗಳ ನಡುವೆಯೇ, ವೈಮಾನಿಕ ದಾಳಿಯಲ್ಲಿ ಖಮೇನಿ ಅವರ ಪುತ್ರಿ, ಅಳಿಯ ಮತ್ತು ಮೊಮ್ಮಗಳೂ
ಕೆಲವರಿಗೆ ಮುಂದಾಗುವ ಅನಾಹುತಗಳ ಬಗ್ಗೆ ಮೊದಲೇ ಭಾಸವಾಗುತ್ತದೆಯಂತೆ. ಅದೇ ರೀತಿ ಅಮೆರಿಕ ಮತ್ತು ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ದಾಳಿ ನಡೆಸುವ ಬಗ್ಗೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರಿಗೂ ಮೊದಲೇ ಭಾಸವಾಗ
ಅಮೆರಿಕ ಮತ್ತು ಇಸ್ರೇಲ್ ಜಂಟಿ ವೈಮಾನಿಕ ದಾಳಿಯಲ್ಲಿ, ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿ ಮಾಡಿದೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ. ಯುಎಸ್ ಅಧ್ಯಕ್ಷ ತಮ್ಮ ಟ್ರೂತ್ ಸೋಶಿಯಲ್ ಮಿಡಿಯ
ವಿಶ್ವದ ಅತಿ ಎತ್ತರದ ಕಟ್ಟದ ಬುರ್ಜ್ ಖಲೀಫಾ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿರುವ ಸಾಧ್ಯತೆ ಇದೆ. ಈ ಕುರಿತ ವಿಡಿಯೋ ಒಂದು ವೈರಲ್ ಆಗಿದ್ದು, ಬುರ್ಜ್ ಖಲೀಫಾ ಬಳಿ ಭೀಕರ ಸ್ಪೋಟವಾಗಿ ಹೊಗೆ ಬರುತ್ತಿದೆ. ಇನ್ನು ಇರಾನ್ ಪ್ರತೀಕಾ
Pakistan Out of T20 World Cup : ಪಾಕಿಸ್ತಾನಕ್ಕೆ ಶ್ರೀಲಂಕಾದ ವಿರುದ್ದದ ಪಂದ್ಯದಲ್ಲಿ ಗೆಲುವು ಮಾತ್ರ ಮುಖ್ಯವಾಗಿರಲಿಲ್ಲ, ಗೆಲುವಿನ ಅಂತರವೂ ಮುಖ್ಯವಾಗಿತ್ತು. ಪೆಲ್ಲೆಕಲೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ, ಶ್ರೀಲಂಕಾದ ವಿರುದ್
ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಯತೊಲ್ಲಾಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಮಾಧ್ಯಗಳು ವರದಿ ಮಾಡಿದೆ. ಖಮೇನಿ ಕಚೇರಿ ಮೇಲೆಯೇ ದಾಳಿ ನಡೆದಿದ್ದು, ಸಾವಿನ ಸಾಧ್ಯತೆ ಹೆಚ್ಚಿದೆ. ಆದರೆ, ಇರಾನ್ ಈ ಬ
ಜ್ಯೋತಿಷಿ ಮಾತಿಗೆ ಮನನೊಂದು ಬೆಂಗಳೂರು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆ ವಿಚಾರದಲ್ಲಿ ನಿಮಗೆ ಅಶುಭವಾಗಲಿದೆ ಎಂದು ಹೇಳಿದ್ದ ಜ್ಯೋತಿಷಿ ವಿವಿಧ ಪೂಜೆಗೆ ಸೂಚನೆ ನೀಡಿದ್ದರು. ಪೋಷಕರು ಪೂಜೆ ಮಾಡಿಸಿಕೊಂ
ಇರಾನ್ ಕ್ಷಿಪಣಿದಾಳಿ ಹಿನ್ನೆಲೆ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಸ್ಥಗಿತಗೊಂಡಿದೆ. ಸಾವಿರಾರು ಮಂದಿ ಭಾರತೀಯರು ಸಿಲುಕಿದ್ದು, ಮುಂದಿನ ಪರಿಸ್ಥಿತಿ ತಿಳಿಯದೇ ಆತಂಕಗೊಂಡಿದ್ದಾರೆ. ಇನ್ನು ಜೆಡಿಎ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು ‘ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡಲು ಅನುಮೋದನೆ ದೊರೆತಿದೆ. ಶೀಘ್ರವೇ ಅಧಿಕೃತವಾಗಿ ಜಾರಿಗೆ ತರಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆ
ಪಶ್ಚಿಮ ಬಂಗಾಳದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಭಾರತೀಯ ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ 63 ಲಕ್ಷ ಮತದಾರರ ಹೆಸ
ಕರ್ನಾಟಕ ಸರ್ಕಾರವು ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳು, ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರ ಅವಧಿಯನ್ನು ವಿಸ್ತರಣೆ ಮಾಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮನವಿ ಪತ್ರ ಸಲ್ಲಿಕೆ ಮಾಡ
ಗೊರಕೆಯಿದ್ರೆ ಹೃದಯಾಘಾತ ರಿಸ್ಕ್ ಜಾಸ್ತಿನಾ? Dr. Shama Shetty
ಶಿವಮೊಗ್ಗ ಘಾಟ್ ಸಮೀಪ ರಾಜ್ಯದ ಪ್ರತಿಷ್ಠಿತ ಸಾರಿಗೆ ಸಂಸ್ಥೆಯಾದ ದುರ್ಗಾಂಬ ಟ್ರಾವೆಲ್ಸ್ನ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್ ಸುಟ್ಟು ಕರಕಲಾಗಿದ್ದು, ಎಲ್ಲಾ 20 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಇನ್ನು ಇಂಜಿನ್
ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಇಂದು ಸ್ಪೋಟ ಸಂಭವಿಸಿದೆ. ಉತ್ಪಾದನಾ ಘಟಕದ ಪಕ್ಕದ ಭತ್ತದ ಗದ್ದೆಗಳಲ್ಲಿ ಕನಿಷ್ಠ 15 ಮೃತ ದೇಹಗಳು ಪತ್ತೆಯಾಗಿವೆ. ಡ್ರೋನ್ ಮೂಲಕ ಶೋಧ
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗಾಗಿ ಸರ್ಕಾರ ಬರೋಬ್ಬರಿ 3 ಲಕ್ಷ ರೂಪಾಯಿವರೆಗೆ ಸಾಲ ನೀಡುವ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ (ಬ್ಯಾಂಕ್) ಸ್ಥಾಪನೆ ಮಾಡುತ್ತಿದೆ. ಸದ್ಯ ಅಧಿಕೃತವಾಗಿ ಬ್ಯಾಂಕ್ಗೆ ಸಚಿವ ಸಂಪುಟ ಇದಕ್
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ವಿದ್ಯಾರ್ಥಿಗಳು ನಾನಾ ಕನಸುಗಳನ್ನು ಹೊತ್ತು ಪರೀಕ್ಷೆ ಬರೆಯುತ್ತಿದ್ದಾರೆ. ಚೆನ್ನಾಗಿ ಪರೀಕ್ಷೆ ಬರೆಯಬೇಕೆಂಬ ಉತ್ಸಾಹದಲ್ಲಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದ
ತಮ್ಮದೇ ಆದ ಸೂರೊಂದನ್ನು ಹೊಂದುವುದು ಎಲ್ಲರ ಆಸೆ. ಆದರೆ ರಾಜ್ಯದಲ್ಲಿ 37.48 ಲಕ್ಷ ಜನರಿಗೆ ಸ್ವಂತದೊಂದು ಸೂರು ಇಲ್ಲ ಹಾಗೂ ನಿವೇಶನವೂ ಇಲ್ಲವಾಗಿದೆ. ಮನೆ ಇಲ್ಲದವರಿಗೆ ಮನೆ ನೀಡಲು ರಾಜ್ಯ ಸರ್ಕಾರದಲ್ಲಿ ಹಲವು ಯೋಜನೆಗಳು ಇವೆ. ಆದರೆ
ಕರ್ನಾಟಕದಲ್ಲಿ ಮಾರ್ಚ್ನಲ್ಲಿ ವಾತಾಂತ್ಯ ಸೇರಿ 10 ದಿನ ಬ್ಯಾಂಕ್ ರಜೆ ಇದೆ. ಯುಗಾದಿ, ರಂಜಾನ್, ಹೋಳಿ, ರಾಮನವಮಿ, ಮಾಹಾವೀರ ಜಯಂತಿ ಹಬ್ಬಗಳಿವೆ. ಇನ್ನು 2 ಬಾರಿ ಸರಣಿ ರಜೆಗೆ ಅವಕಾಶ ಇದೆ. ಇನ್ನೂ ಹೋಳಿಗೆ ಸರ್ಕಾರಿ ವಲಯ ರಜೆ ನೀಡಿಲ್ಲ
ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ಅವರು 17 ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್ ಮತ್ತೊಂದು ದಾಖಲೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಅಂತಿಮ ಹಂತದ ಸಿದ್ದತೆಗಳು ನಡೆಯುತ್ತಿವೆ. ವಿವಿಧ ಇಲಾಖೆಗಳ ಸಚಿವ
ಭೋಜನಕೂಟ ಸೇರಿದ ಶಾಸಕರು ನಾಯಕತ್ವದ ವಿಚಾರದಲ್ಲಿ ಸ್ಪಷ್ಟನೆ ಕೇಳಿದ್ದಾರೆ ಎಂದಾಗ, ನಾನು ಊರಲ್ಲಿ ಇರಲಿಲ್ಲ. ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಅವರು ಯಾವ ತೀರ್ಮಾನ ಕೈಗೊಂಡಿದ್ದಾರೆ, ಯಾವ ಹೇಳಿಕೆ ಕೊಟ್ಟಿದ್ದಾರೆ ಎಂಬುದೂ ಗೊತ್ತಿಲ
ಮಾರ್ಚ್ 3 ರಂದು ಅಪರಾಹ್ನ ಚಂದ್ರಗ್ರಹಣ ಸಂಭವಿಸಲಿದೆ. ತಿರುಪತಿ ತಿರುಮಲ, ಶ್ರೀಶೈಲ, ಕಣಿಪಾಕಂ, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಸೇರಿದಂತೆ ನಾಡಿನ ಪ್ರಮುಖ ದೇಗುಲಗಳ ದರ್ಶನ ಸಮಯ ಹಾಗೂ ಸೇವೆಯಲ್ಲಿ ವ್ಯತ್ಯಾಸವಾಗಲಿದೆ. ಸಮಯದ
ಮೈಸೂರು ಸಿಲ್ಕ್ ನೂಲು ತಯಾರಿಕಾ ಘಟಕದ ಜಾಗ ಕೊಟ್ಟು ಆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ನೌಕರರು ವಿರೋಧೀಸಿದ್ದಾರೆ. ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರೀಂದ ಯೋಜನೆಗೆ
ಸೈನಿಕ ದೇಶಕ್ಕಾಗಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುವವನು. 20 ವರ್ಷಗಳ ಕಾಲ ಕುಟುಂಬದಿಂದ ದೂರ ಇದ್ದು, ದೇಶ ಕಾಯ್ದಿದ್ದ ಭಾರತಾಂಬೆಯ ಮಗನಿಗೆ ಕಡೆಗಾಲದಲ್ಲೂ ಗೌರವ ಸಿಗದಿರುವ ದುರಂತ ಕತೆ ಇದು, ಆತನ ಅಂತಿಮ ಸಂಸ್ಕಾರಕ್ಕಾಗಿ
ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ನಡುವಿನ ಯುದ್ಧ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಪಾಕಿಸ್ತಾನದ ಸೇನಾ ಕಾರ್ಯಾಚರಣೆಯಲ್ಲಿ 300 ಕ್ಕೂ ಅಧಿಕ ತಾಲಿಬಾನಿಗಳನ್ನು ಹತ್ಯೆ ಮಾಡಲಾಗಿದೆ ಎಂದ ಪಾಕ್ ಸೇನೆ ಹೇಳಿಕೊಂಡಿದೆ. ಈ ನಡುವ
ಇರಾನ್ ರಾಜಧಾನಿ ಟೆಹರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿ ಸಂಘರ್ಷ ಹುಟ್ಟು ಹಾಕಿದೆ. ಇರಾನ್ನ ಸರ್ವೋಚ್ಚ ನಾಯಕ ಮತ್ತು ಅಧ್ಯಕ್ಷರ ಭವನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಟೆಹರಾನ್ ನಗರದಲ್ಲಿ ಸರಣಿ ಸ್ಫೋಟಗಳು
Annamalai Vs Prakash Raj : ಇತ್ತೀಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶೇಷ ಸಾಧನೆಯನ್ನು ಮಾಡಿದ್ದರು. ಇನ್ಸ್ಟಾಗ್ರಾಂನಲ್ಲಿ ನೂರು ಮಿಲಿಯನ್ ಫಾಲೋವರ್ಸ್ ಅನ್ನು ಹೊಂದಿರುವ ವಿಶ್ವದ ಮೊದಲ ನಾಯಕರಾಗಿ ಹೊರಹೊಮ್ಮಿದ್ದರು. ಇದನ್ನು, ಬಿಜೆಪಿ
ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಸರಕಾರದ ಗಮನ ಸೆಳೆಯಲು ಏಪ್ರಿಲ್ 5 ಮತ್ತು 6 ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ತಿಳಿಸಿದ್ದಾರೆ. ಹೊಸನ
ರಾಜ್ಯದಲ್ಲಿ ಮತ್ತೆ ಮತ್ತೆ ದಲಿತ ಸಿಎಂ ಚರ್ಚೆ ಮುನ್ನೆಲೆಗೆ ಬರುತ್ತಿದೆ. ಯಾವಾಗ ನಾಯಕತ್ವ ಬದಲಾವಣೆ ಚರ್ಚೆ ಆರಂಭಗೊಳ್ಳುತ್ತೋ ಅದೇ ಸಂದರ್ಭದಲ್ಲಿ ದಲಿತ ಸಿಎಂ ಚರ್ಚೆಯೂ ಶುರುವಾಗುತ್ತದೆ. ದಲಿತ ಸಿಎಂ ರೇಸ್ ನಲ್ಲಿ ಹಲವು ಜನರು
Pak Semi Final entry calculation : ನ್ಯೂಜಿಲ್ಯಾಂಡ್ ವಿರುದ್ದ ಇಂಗ್ಲೆಂಡ್ ಗೆದ್ದ ನಂತರ, ಪಾಕಿಸ್ತಾನದ ಸೆಮಿಫೈನಲ್ ಆಸೆ ಇನ್ನೂ ಜೀವಂತವಾಗಿದೆ. ಶನಿವಾರ ನಡೆಯುವ ಶ್ರೀಲಂಕಾ ವಿರುದ್ದದ ಪಂದ್ಯ ಪಾಕಿಸ್ತಾನಕ್ಕೆ ನಿರ್ಣಾಯಕವಾಗಲಿದೆ. ಶ್ರೀಲಂಕಾ ವಿರ
ಪಾಕಿಸ್ತಾನ ಹಾಗೂ ಅಘ್ಫಾನಿಸ್ತಾನದ ನಡುವಿನ ಯುದ್ಧದ ಸಂದರ್ಭದಲ್ಲೇ ಪಾಕಿಸ್ತಾನದ ನಾಯಕತ್ವವನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಗಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ಅಮೆರಿಕಾ ಪಾಕಿಸ್ತಾನದ ಜೊತೆಗೆ ನಿಲ್ಲಲಿದೆ ಎಂ
Who Is Next CM In BJP - JDS Alliance : ನನ್ನ ಮಗ ಮುಖ್ಯಮಂತ್ರಿ ಆಗಲು ಸಂಖ್ಯಾಬಲ ಬೇಕಲ್ಲವೇ? ಅದೇನಿದ್ದರೂ, ಎಲ್ಲವೂ ಮೈತ್ರಿಕೂಟದ ತೀರ್ಮಾನ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ್ರು, ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಯ್ಕೆಯ ವಿಚಾರದಲ್ಲಿ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಭರತನಾಟ್ಯ ಕಲಾವಿದೆ ಶ್ರೇಯಾ ಬಾಲಾಜಿ - ಅನಿರುದ್ಧ್ ಶಾಸ್ತ್ರಿ
ತಿಂಗಳಾಂತ್ಯದಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ ಆಗುವ ಮೂಲಕ ಚಿನ್ನಾಭರಣ ಪ್ರಿಯರಿಗೆ ನಿರಾಸೆ ಮೂಡಿಸಿದೆ. ಅಮೆರಿಕ-ಿರಾನ್ ಮಾತುಕತೆಗಳು, ಜಾಗತಿಕ ಮಾರುಕಟ್ಟೆಗಳ ಏರಿಳಿತದ ಪ್ರಭಾವದಿಂದ ಚಿನ್ನದ ಬೆಲೆ ಏರಿಕೆಯಾಗಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶನಿವಾರದಿಂದ ಪರೀಕ್ಷೆ ಆರಂಭಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಕೆ ಮಾಡಿದ್ದಾರೆ. ವಿದ್ಯಾ

31 C