IND vs SL: ಪಲ್ಲೆಕೆಲೆ ಕ್ರೀಡಾಂಗಣದ ಪಿಚ್ ಬ್ಯಾಟರ್ಗಳಿಗೆ ಹೆಚ್ಚು ನೆರವು ನೀಡುತ್ತದೆ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು ಸಾಮಾನ್ಯವಾಗಿ 170 ರನ್ಗಳ ಗುರಿಯನ್ನು ದಾಟಿದರೆ ಮಾತ್ರ ಪಂದ್ಯದಲ್ಲಿ ಪೈಪೋಟಿ ನೀಡಬಹುದು. ಈ ಮೊತ್ತವನ್ನು
Uttara kannada landslide: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಪತ್ತೆಗೆ ಹೆಚ್ಚಿನ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ರಕ್ಷಣಾ ಸಚಿವರಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾ
Pet Dog: ವಸತಿ ಕಲ್ಯಾಣ ಸಂಘಗಳು ಹೌಸಿಂಗ್ ಸೊಸೈಟಿಗಳ ಒಳಗೆ ಯಾವುದೇ ರೀತಿಯ ಸಾಕುಪ್ರಾಣಿಗಳನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿಳಿಸಿದೆ. ಜತೆಗೆ ಇನ್ನುಮುಂದೆ ಕೋಲುಗಳಿಂದ ನಾಯಿಗಳನ್ನು ಓಡಿಸ
Dog Meat: ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸ ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಪೊಲೀಸರು ಮಧ
Family Drama Film Review: ಕನ್ನಡಕ್ಕೆ ಇದೊಂದು ವಿಶಿಷ್ಟ ರೀತಿಯಾ ಸಿನಿಮಾ. ಚಿತ್ರದಲ್ಲಿ ಕಾಮಿಡಿ ಇದೆ, ಸಸ್ಪೆನ್ಸ್ ಇದೆ, ಹೊಸತಂಡದ ಹೊಸತನ ಹೊಸದಾಗಿಯೇ ಇದೆ. ಚಿತ್ರ ಎಲ್ಲವರ್ಗದಲ್ಲೂ ಅಚ್ಚುಕಟ್ಟಾಗಿ ರೂಪುಗೊಂಡಿದೆ, ಪ್ರೇಕ್ಷಕರ ಮನರಂಜಿಸುತ್ತ
ರಾಜಮಾರ್ಗ ಅಂಕಣ: ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋ
ವಾಸ್ತು ಶಾಸ್ತ್ರದ (Vastu Tips) ಪ್ರಕಾರ ಅಡುಗೆ ಮನೆಯನ್ನು ಮನೆಯ ಪ್ರಮುಖ ಭಾಗವೆಂದು ಪರಿಗಣಿಸಲಾಗುತ್ತದೆ. ಮನೆಯೊಳಗಿನ ಅನೇಕ ವಿಷಯಗಳು ಯಾವ ದಿಕ್ಕಿನಲ್ಲಿ ಅಡುಗೆ ಮಾಡಿ ತಿನ್ನುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಮನೆಗೆ
Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಾರಾಂತ್ಯದಲ್ಲಿ 7 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. The post Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವ
Shravan 2024: ಶ್ರಾವಣ ಮಾಸದಲ್ಲಿ (Shravan Month 2024) ಹೆಚ್ಚಾಗಿ ದೇವರ ಭಕ್ತಿ, ಪ್ರಾರ್ಥನೆಯಲ್ಲಿ ತೊಡಗುವುದರಿಂದ ಆಹಾರ ನಿಯಮಗಳನ್ನು ಕಠಿಣವಾಗಿ ಅನುಸರಿಸಲಾಗುತ್ತದೆ. ಉಪವಾಸ ಇರುವವರು ಈ ಸಂದರ್ಭದಲ್ಲಿ ಆಹಾರದ ಮಾರ್ಗಸೂಚಿಗಳನ್ನು ಅನುಸರಿಸಿ ದ
Remedies For Fatty Liver: ಫ್ಯಾಟಿ ಲಿವರ್ ಅತ್ಯಂತ ವ್ಯಾಪಕವಾಗಿ ಕಾಣುತ್ತಿರುವ ಸಮಸ್ಯೆ. ದೇಹದ ಎಲ್ಲಾ ಅಂಗಗಳೂ ಮುಖ್ಯವಾದವುಗಳೇ ಹೌದಾದರೂ, ಪಿತ್ತಜನಕಾಂಗದ ಸಮಸ್ಯೆ ಇತರೆಲ್ಲ ಅಂಗಗಳಿಗೆ ಭಿನ್ನವಾದ ಸಮಸ್ಯೆಗಳನ್ನು ತಂದೊಡ್ಡಬಲ್ಲದು. ಇದಕ್ಕ
Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. The post Dina Bhavishya : ಈ ರಾಶಿಯವರಿಗೆ ಮಾತ
Paris Olympics 2024 : ಆರು ಕಿಲೋಮೀಟರ್ ಮೆರವಣಿಗೆ ಆಸ್ಟರ್ಲಿಟ್ಜ್ ಸೇತುವೆಯಿಂದ ಪ್ರಾರಂಭವಾಯಿತು ಮತ್ತು 85 ದೋಣಿಗಳು 205 ರಾಷ್ಟ್ರಗಳ 6800 ಕ್ಕೂ ಹೆಚ್ಚು ಕ್ರೀಡಾಪಟುಗಳು ಮತ್ತು ಒಂದು ನಿರಾಶ್ರಿತರ ಒಲಿಂಪಿಕ್ ತಂಡವನ್ನು ಸಾಗಿಸಿದವು. ಮಳೆಯ ಬೆ
ಮಹಾರಾಷ್ಟ್ರದಲ್ಲಿ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಾ ಮಾಲೀಕ ಸಂತೋಷ್ ಶೆರೆಕರ್ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ ಬಂಧಿಸಿದ್ದಾರೆ. ಇನ್ನಿಬ್ಬರನ್ನು ವಶಪಡಿಸಿಕೊ
Paris Olympics 2024 : ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಜೂಡೋ, ರೋಯಿಂಗ್, ಸೇಲಿಂಗ್, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೆನಿಸ್ ಸೇರಿದಂತೆ 16 ಕ್ರೀಡೆಗಳಲ್ಲಿ 117 ಕ್ರೀಡಾಪಟು
ICC Champions Trophy: 2024-2026ರ ಅವಧಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ಎಲ್ಲಾ ಸ್ವರೂಪಗಳಲ್ಲಿ 61 ಪಂದ್ಯಗಳನ್ನು ಆಡಲಿದೆ. 11 ಟೆಸ್ಟ್, 26 ಏಕದಿನ ಹಾಗೂ 24 ಟಿ20 ಪಂದ್ಯಗಳನ್ನಾಡಲಿದೆ. ಅಂತಾರಾಷ್ಟ್ರೀಯ ದೂರದರ್ಶನ ಹಕ್ಕುಗಳನ್ನು ಮಾರಾಟ ಮಾಡಲು ಮುಂ
Uttara Kannada News: ಶಿರೂರು ಗುಡ್ಡಕುಸಿತದ ಸಂದರ್ಭದಲ್ಲಿ ಗಂಗಾವಳಿ ನದಿ ನೀರು ಅಪ್ಪಳಿಸಿ ಏಳು ಮನೆಗಳು ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಸಂತ್ರಸ್ತ ಕುಟುಂಬಗಳಿಗೆ ರಾಮಚಂದ್ರಾಪುರ ಮಠ ಸಹಾಯಹಸ್ತ ಚಾಚಿದೆ. ಶ್ರೀಮಠದ ನಿಯೋಗವು ಘಟನಾ ಸ್
Bengaluru News: ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂ
Viral News ಮಹಾರಾಷ್ಟ್ರ ಅಪಾಯಕಾರಿ ಚಟುವಟಿಕೆಗಳ ತಡೆ (ಎಂಪಿಡಿಎ) ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಿದ್ದ ನಾಸಿಕ್ನ ಕುಖ್ಯಾತ ರೌಡಿ ಹರ್ಷದ್ ಪಟಾಂಕರ್ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಜೈಲಿನಿಂದ ಬಿಡುಗಡೆಯಾದ ಹರ್ಷದ್
Viral Video: ಇತ್ತೀಚೆಗೆ ಕೈಕೋಳ ಧರಿಸಿದ ಕೈದಿಯೊಬ್ಬನನ್ನು ಪೊಲೀಸ್ ಅಧಿಕಾರಿಯೊಬ್ಬರು ತಾಜ್ ಮಹಲ್ಗೆ ಕರೆದೊಯ್ಯುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೈಕೋಳ ತೊಡಿಸಿದ್ದರಿಂದ ಕೈದಿಗೆ ತಾಜ್ ಮಹಲ್ ಒಳಗೆ ಪ್ರವ
Dog Meat: ಬೆಂಗಳೂರಿನಲ್ಲಿ ನಾಯಿ ಮಾಂಸದ ದಂಧೆ ಆರೋಪ ಕೇಳಿಬಂದಿದೆ. ಹೊರ ರಾಜ್ಯಗಳಿಂದ ಪ್ರತಿ ದಿನ ಬೆಂಗಳೂರಿಗೆ ನಾಯಿ ಮಾಂಸ ಬರುತ್ತಿದೆ ಎನ್ನಲಾಗಿದ್ದು, ಸಾವಿರಾರು ಕೆಜಿ ಶಂಕಿತ ನಾಯಿ ಮಾಂಸವನ್ನು ಮೆಜೆಸ್ಟಿಕ್ನಲ್ಲಿ ವಶಕ್ಕೆ ಪಡೆ
Teacher Suspended: ರಾಜಸ್ಥಾನದಲ್ಲಿ ಶಿಕ್ಷಕಿ ದಾಮೋರ್ ಎಂಬುವರು ಬುಡಕಟ್ಟು ಮಹಿಳೆಯರನ್ನು ಉದ್ದೇಶಿಸಿ ಮಾತನಾಡುತ್ತಾ, ಕೆಲವು ಸಾಂಪ್ರದಾಯಿಕ ಹಿಂದೂ ಆಚರಣೆಗಳನ್ನು ತಿರಸ್ಕರಿಸುವಂತೆ ಸಲಹೆ ನೀಡಿದ್ದರು. ಇಂದಿನಿಂದ ಎಲ್ಲಾ ಉಪವಾಸ ಆಚರಿ
Rahul Gandhi: ಉತ್ತರ ಪ್ರದೇಶದ ವಿಧಾಯಕ ನಗರದಲ್ಲಿರುವ ಚಮ್ಮಾರನ ಅಂಗಡಿಯೊಂದಕ್ಕೆ ರಾಹುಲ್ ಗಾಂಧಿ ಅವರು ಭೇಟಿ ನೀಡಿದರು. ಇದೇ ವೇಳೆ, ಚಮ್ಮಾರರ ಸಮಸ್ಯೆಗಳನ್ನು ಆಲಿಸಿದ ಅವರು, ಚಪ್ಪಲಿಯನ್ನೂ ಹೊಲಿದರು. ಚಪ್ಪಲಿ ಹೊಲಿಯುವುದು ಹೇಗೆ ಎಂಬ
ಅಯೋಧ್ಯೆ ರಾಮ ಮಂದಿರದ (Ayodhya Ram Mandir) ರಾಮಲಲ್ಲಾನಿಗೆ ಪ್ರತಿದಿನ ಲಕ್ಷಾಂತರ ರೂಪಾಯಿ ನಗದು ಸೇರಿದಂತೆ ಚಿನ್ನ, ಬೆಳ್ಳಿ, ಮುತ್ತು ಸೇರಿದಂತೆ ಬೆಲೆಬಾಳುವ ಆಭರಣಗಳೂ ಬರುತ್ತಿದೆ. ಇದನ್ನು ನಿರ್ವಹಿಸಲು ಮತ್ತು ದಾಖಲಿಸಲು ದೇವಸ್ಥಾನದ ಟ
gastric problems in monsoon: ಗ್ಯಾಸ್, ಹೊಟ್ಟೆಯುಬ್ಬರ ಇತ್ಯಾದಿಗಳು ಮಳೆಗಾಲದಲ್ಲಿ ಸಾಮಾನ್ಯ. ಮಳೆಗಾಲದಲ್ಲಿ ಕಾಡುವ ಹೊಟ್ಟೆಯ ಸಮಸ್ಯೆಗಳಿಗೆ ನಮ್ಮ ಅಡುಗೆ ಮನೆಯಲ್ಲೇ ಇರುವ ಯಾವೆಲ್ಲ ಪದಾರ್ಥಗಳಲ್ಲಿ ಸಮರ್ಥವಾಗಿ ಪರಿಹಾರ ದೊರೆಯುತ್ತದೆ ಎಂಬ
HD Kumaraswamy: ಮುಡಾದಲ್ಲಿ ಕುಮಾರಸ್ವಾಮಿ ಅವರದ್ದೂ ಸೈಟಿದೆ ಎಂದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ನಾನು ಪ್ರಾಮಾಣಿಕ ಎಂದು ಎಷ್ಟು ದಿನ ಹೇಳಿಕೊಳ್ಳುತ್ತೀರಿ? ಇದು ಮುಗಿದ
Acharya Pramod Krishnam: ಪಂಜಾಬ್ ಮಾಜಿ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಅವರು ಖಲಿಸ್ತಾನಿ ಪ್ರತ್ಯೇಕವಾದಿ ಅಮೃತ್ಪಾಲ್ ಸಿಂಗ್ ಪರವಾಗಿ ಮಾತನಾಡಿದ್ದನ್ನು ಕೂಡ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಟೀಕಿಸಿದರು. ಇನ್ನು, ದೇಶದಲ್ಲಿ ರಾಜಕ
Dinesh Karthik : The post Dinesh Karthik : ಇಷ್ಟದ ಐಪಿಎಲ್ ತಂಡ ಯಾವುದೆಂದು ಬಹಿರಂಗಪಡಿಸಿದ ದಿನೇಶ್ ಕಾರ್ತಿಕ್ first appeared on Vistara News .
NEET UG 2024: ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂ
Viral News: ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ವಲುದರೆಡ್ಡಿಯ ಆರೋಗಸ್ವಾಮಿ ಎಂಬ ವ್ಯಕ್ತಿ ತನ್ನ ಸಂಬಂಧಿಯ ಪುಣ್ಯತಿಥಿಯಂದು ವೃದ್ಧಾಶ್ರಮಕ್ಕೆ ನೀಡಲು ಆಹಾರ ಪ್ಯಾಕೆಟ್ಗಳನ್ನು ಪಾರ್ಸೆಲ್ಗಳಾಗಿ ಖರೀದಿಸಿದ್ದರು. ಇದಕ್ಕಾಗಿ ಅವ
B.S.Yediyurappa: ಪೋಕ್ಸೊ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮತ್ತು ತನಿಖೆ ರದ್ದುಪಡಿಸುವಂತೆ ಕೋರಿ ಬಿಎಸ್ವೈ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ವೈರನ್
Kargil Vijay Diwas: ಬೆಂಗಳೂರು ನಗರದ ದೂರವಾಣಿ ನಗರದ ಐ.ಟಿ.ಐ ಸೆಂಟ್ರಲ್ ಶಾಲೆಯ ಎನ್ಸಿಸಿ ಟ್ರೂಪ್ನ ನಂ. 2 ಕರ್ನಾಟಕ ಏರ್ (ಟೆಕ್ನಿಕಲ್) ಸ್ಕ್ವಾಡ್ರನ್ ಮಕ್ಕಳಿಂದ ಕಾರ್ಗಿಲ್ ವಿಜಯ್ ದಿವಸದ ರಜತ ಮಹೋತ್ಸವ ಕಾರ್ಯಕ್ರಮ ಜರುಗಿತು. The post Kargil Vijay Diwas:
FDCI & ICW 2024: ಎಫ್ಡಿಸಿಐ ಸಹಯೋಗದಲ್ಲಿ ನಡೆಯುತ್ತಿರುವ ಇಂಡಿಯಾ ಕೌಚರ್ ವೀಕ್ನ ಎರಡನೇ ದಿನ ಬಾಲಿವುಡ್ ನಟಿ ಜಾಕ್ವೆಲೀನ್ ಫರ್ನಾಂಡಿಸ್ ಹೆಜ್ಜೆ ಹಾಕಿದರೇ, ಡಿಸೈನರ್ ಸುನೀತ್ ವರ್ಮಾ ಅವರ ಜಗಮಗಿಸುವ ಡಿಸೈನರ್ವೇರ್ಗಳು ಹೈಲ
Karnataka Weather Forecast: ರಾಜ್ಯಾದ್ಯಂತ ಮಳೆ (rain News) ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಶನಿವಾರದಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. The post Karnataka Weather : ಧಾರಾಕಾರ ಮಳೆ ಹಿನ್ನೆ
ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ವೀರರು ತಮ್ಮ ಮಾತುಗಳಿಂದಲೇ ಇತರರರಿಗೆ ಪ್ರೇರಣೆ ನೀಡುತ್ತಿದ್ದರು. ಅವರ ಸ್ಫೂರ್ತಿದಾಯಕ ಮಾತುಗಳು ನಮ್ಮೊಳಗೂ ದೇಶ ಭಕ್ತಿ ಜಾಗೃತಿಯನ್ನು ಹೆಚ್ಚಿಸಬಹುದ
Venkatesh Iyer : ವೆಂಕಟೇಶ್ ಅಯ್ಯರ್ ದೇಶೀಯ ಸರ್ಕೀಟ್ ಮತ್ತು ಐಪಿಎಲ್ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಲಂಕಾಶೈರ್ ಪರ ಉತ್ತಮ ಪ್ರದರ್ಶನ ಮುಂದುವರಿಸುವ ಮತ್ತು ದುಲೀಪ್ ಟ್ರೋಫಿಯಲ್ಲಿ ಪ್ರಭಾವ ಬೀರುವ ಭರವಸೆ ಅವರು ಹೊಂ
Narendra Modi: ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್ಗಳು, 3 ಪಿಒಕೆ ಬ್ರಿಗೇಡ್ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ
Viral Video: ಶೆಹ್ರೋಸ್ ನೂರ್ ಮೊಹಮ್ಮದ್ ಎಂಬ ಮಹಿಳೆ ತನ್ನ ಪತಿಯಿಂದ ವಿಚ್ಛೇದನ ಪಡೆದ ಸಂಭ್ರಮವನ್ನು ಆಚರಿಸಲು ಪಾರ್ಟಿಯನ್ನು ಆಯೋಜಿಸಿದ್ದಳು. ಆಕೆ ಮದುವೆಯಾದಾಗ ಕೂಡ ಇಷ್ಟು ಒಳ್ಳೆ ಪಾರ್ಟಿ ನೀಡಿರಲಿಲ್ಲವಂತೆ. ಈ ಪಾರ್ಟಿಯಲ್ಲಿ ಈಕೆ ಬ
india tour of sri lanka 2024 : ಜ್ವರದಿಂದಾಗಿ ಹೊರಗುಳಿಯುವುದು ವೇಗಿಗೂ ದೊಡ್ಡ ಹೊಡೆತವಾಗಲಿದೆ. ಗಾಯದ ಸಮಸ್ಯೆಯಿಂದಾಗಿ ಬಿನುರಾ ಫರ್ನಾಂಡೊ ಶ್ರೀಲಂಕಾ ತಂಡದಲ್ಲಿ ಇನ್ನೂ ನಿಯಮಿತ ಆಟಗಾರನಾಗಿಲ್ಲ ಉಳಿದಿಲ್ಲ. ಮುಂಬರುವ ಪಂದ್ಯಕ್ಕೆ ಅವರು ಸಂಪೂ
Bengaluru Power Cut: ನಗರದ 220/66/11 ಕೆವಿ ಹೆಬ್ಬಾಳ ಕೇಂದ್ರದಲ್ಲಿ 220ಕೆವಿ ಸಹಕಾರ ನಗರ-ಮಾನ್ಯತಾ ಜಿಐಎಸ್-ಹೆಬ್ಬಾಳ ಮಾರ್ಗದ ಬಿ ಹಂತದ ಕೇಬಲ್ ಸರಿಪಡಿಸುವ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಜು.27ರಂದು ಬೆಳಗ
Ankola landslide : ಅಂಕೋಲಾ-ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದರೆ, ಇತ್ತ ಶನಿವಾರದಿಂದ ಪ್ಲೋಟಿಂಗ್ ಪ್ಲಾಟ್ಫಾರಂ ಕಾರ್ಯಾಚರಣೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಈ ನಡುವೆ ವಾಹನ ಸಂ
Jennifer Lopez: ಹಾಲಿವುಡ್ ಪಾಪ್ ಸ್ಟಾರ್ ಜೆನ್ನಿಫರ್ ಲೋಪೆಜ್ ಯಾರಿಗೆ ಗೊತ್ತಿಲ್ಲ? ಅವರ 55ನೇ ಥೀಮ್ ಬರ್ತ್ ಡೇ ಪಾರ್ಟಿಯಲ್ಲಿ ಸೆಲೆಬ್ರೆಟಿ ಡಿಸೈನರ್ ಮನೀಶ್ ಮಲ್ಹೋತ್ರಾ ಅವರ ಕಸ್ಟಮೈಸ್ಡ್ ಗೌನ್ನಲ್ಲಿ ಕಾಣಿಸಿಕೊಂಡಿದ್ದಾ
GPF Cap: ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಒಂದು ವರ್ಷಕ್ಕೆ ಪಾವತಿಸಬಹುದಾದ ವಂತಿಗೆಯನ್ನು 5 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ. ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಖಿಲ ಭಾರತ ಸೇವಾ ಅಧಿಕಾರಿಗಳ
Koppala News: ಆಕಾಶದಲ್ಲಿ ಸಂಚರಿಸುತ್ತ ಬೇಟೆಯಾಡುವ ವೇಳೆ ಆಕಸ್ಮಿಕವಾಗಿ ಗಾಯಗೊಂಡು ನೆಲಕ್ಕೆ ಬಿದ್ದು, ಬೀದಿ ನಾಯಿಗಳ ದಾಳಿಗೆ ಒಳಗಾಗಿದ್ದ ರಣ ಹದ್ದನ್ನು ಸಂರಕ್ಷಿಸಿದ ಗಂಗಾವತಿಯ ಸ್ನೇಕ್ ಪುಟ್ಟು, ಅದಕ್ಕೆ ಚಿಕಿತ್ಸೆ ನೀಡಿ ಆರೈಕೆ ಮಾ
ಕಾರ್ಗಿಲ್ ಯುದ್ಧದಲ್ಲಿ (kargil Vijay diwas 2024) ನಿರ್ಣಾಯಕ ಪ್ರದೇಶಗಳಲ್ಲಿ ಒಂದಾದ ಟೈಗರ್ ಹಿಲ್ ಅನ್ನು ಸಾಕಷ್ಟು ಹೋರಾಟದ ಬಳಿಕ ಭಾರತೀಯ ಸೇನೆ ಮರಳಿ ವಶಕ್ಕೆ ಪಡೆದುಕೊಂಡಿತು. ಈ ಹೋರಾಟದಲ್ಲಿ ಹಲವಾರು ಸೈನಿಕರು ಸಾವನ್ನಪ್ಪಿದ್ದರು. ಕಾರ್ಗ
ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024 ರಲ್ಲಿ ಮೊಬೈಲ್ ಫೋನ್ಗಳ ಮೂಲ ಕಸ್ಟಮ್ಸ್ ಸುಂಕವನ್ನು ಶೇ.20 ರಿಂದ 15ರಷ್ಟು ಇಳಿಕೆ ಮಾಡಿರುವುದಾಗಿ ಘೋಷಣೆ ಮಾಡಿದ ಬಳಿಕ ಆ್ಯಪಲ್ (Apple iPhones) ಈ ಬಾರಿ ಪ್ರೊ ಮಾ
PU Lecturer Recruitment: ಸದ್ಯ ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ವೇಳೆ ಶೇ.75 ನೇರ ನೇಮಕಾತಿ ಹಾಗೂ ಶೇ.25 ಹುದ್ದೆಗಳಿಗೆ ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ನೀಡಿ ಭರ್ತಿ ಮಾಡಲಾಗುತ್ತಿದೆ. ಹೀಗಾಗಿ ಪ್ರೌಢಶಾಲಾ ಶಿಕ್ಷಕರು ಪಿಯು ಉಪನ್ಯಾಸಕರಾಗಲ
PARIS OLYMPICS 2024 : ಈ ಸುದ್ದಿ ಮತ್ತು ಪೋಸ್ಟ್ ಅನ್ನು ಒಲಿಂಪಿಕ್ಸ್ ಅಧಿಕೃತ ಎಕ್ಸ್ ಹ್ಯಾಂಡಲ್ ಹಂಚಿಕೊಂಡಿದೆ ಪ್ಯಾರಿಸ್ 2024 ಒಲಿಂಪಿಕ್ ಗ್ರಾಮದಲ್ಲಿ ನಡೆದ ಮೊದಲ ಮದುವೆ ಪ್ರಸ್ತಾಪ. ಪಾಬ್ಲೊ ಸಿಮೊನೆಟ್ ಮತ್ತು ಪಿಲಾರ್ ಕ್ಯಾಂಪೊಯ್ ಅರ್
Stock Market: ಬಿಎಸ್ಇ ಸೆನ್ಸೆಕ್ಸ್ 1,292.92 ಪಾಯಿಂಟ್ಗಳ ಏರಿಕೆಯೊಂದಿಗೆ 81,332.72 ಪಾಯಿಂಟ್ ತಲುಪಿದರೆ, ಎನ್ಎಸ್ಇ ನಿಫ್ಟಿಯು 428.75 ಪಾಯಿಂಟ್ಗಳ ಏರಿಕೆಯೊಂದಿಗೆ 24,834.85 ಪಾಯಿಂಟ್ಸ್ ತಲುಪಿದೆ. ಇದರಿಂದಾಗಿ, ಕಳೆದ ನಾಲ್ಕು ದಿನಗಳಿಂದ ನಷ್ಟ
Shubman Gill: 2027ರ ಏಕದಿನ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಹೊಸ ನಾಯಕನನ್ನು ಬೆಳೆಸಲು ಪ್ರಧಾನ ಕೋಚ್ ಗೌತಮ್ ಗಂಭೀರ್ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಶುಭಮನ್ ಗಿಲ್ಗೆ ಏಕದಿನ ತಂಡದಲ್ಲಿ ಉಪನಾಯಕನ ಸ್ಥಾನ ನೀಡಲಾಗಿದೆ. The post Shubma
Kannada New Movie: ಖ್ಯಾತ ಜನಪದ ಗಾಯಕ, ಬ್ಲಾಕ್ ಬಸ್ಟರ್ ಗೀತೆಗಳಾದ ಟಗರು ಬಂತು ಟಗರು, ಸೂರಿ ಅಣ್ಣಾ ಖ್ಯಾತಿಯ ಆಂಟೋನಿ ದಾಸನ್ ಈ ಹಾಡಿಗೆ ದನಿಯಾಗಿರುವುದು ವಿಶೇಷ ಸಂಗತಿ. ಮಾಸ್ ಗೀತೆಗಳಿಗೆ ಹೆಸರುವಾಸಿಯಾದ ಆಂಟೋನಿ ಮೊದಲ ಬಾರಿಗೆ ಪೌಡರ್ ಚಿ
Dengue Fever: ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ನಿಫಾ ವೈರಸ್ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ತಿಳಿಸಿರುವ ಆರೋಗ್ಯ ಸಚಿ
Ballari News: ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚಿನ ಮಟ್ಟದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಯ ಮುಳುಗಡೆ ಭೀತಿ ಹೆಚ್ಚಾಗಿದೆ. ಅಲ್ಲದೆ ಸೇತುವೆ ಮೇಲಿನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರ
KAS Recruitment 2024: 2017-18ನೇ ಸಾಲಿನಲ್ಲಿ ಪರೀಕ್ಷೆ ಬರೆದವರಿಗೆ ಗರಿಷ್ಠ ವಯೋಮಿತಿ ಪರಿಗಣಿಸದೆ ಈ ಬಾರಿಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಇದಕ್ಕೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದ
Karnataka Rain: ಭಾರಿ ಗಾಳಿ, ಮಳೆಗೆ ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದು ಅವಾಂತರವೇ ಸೃಷ್ಟಿಯಾಗುತ್ತಿದೆ. ಚಿಕ್ಕಮಗಳೂರಿನಲ್ಲಿ ವಿದ್ಯುತ್ ದುರಸ್ತಿ ಹಿನ್ನೆಲೆ ಲೈನ್ಮ್ಯಾನ್ ಉಕ್ಕಿ ಹರಿಯುವ ನೀರಿಗೆ ಧುಮುಕಿ ಸರಿಪಡಿಸಿದ್ದಾರ
Kanwar Yatra:ನಾಮ ಫಲಕ ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ಪ್ರಶ್ನಿಸಿ ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆಯ ಎನ್ಜಿಒವೊಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್ವಿಎನ್ ಭಟ
Womens Asia Cup T20: The post Womens Asia Cup T20: ಬಾಂಗ್ಲಾ ಮಣಿಸಿ ಫೈನಲ್ ಪ್ರವೇಶಿಸಿದ ಭಾರತ first appeared on Vistara News .
ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024 ರ (Paris Olympics 2024) ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್ನ ಹೈಸ್ಪೀಡ್ ಟಿಜಿವಿ ರೈಲು ಜಾಲದ ಮೇಲೆ ದುಷ್ಕರ್ಮಿಗಳ ದಾಳಿ ನಡೆದಿದೆ. ಶುಕ್ರವಾರ ರೈಲಿನ ತಾಂತ್ರಿಕ ನಿರ್ವಹಣಾ
Kamala Harris: ಬರಾಕ್ ಒಬಾಮಾ ಹಾಗೂ ಅವರ ಪತ್ನಿ ಮಿಚೆಲ್ ಒಬಾಮಾ ಅವರು ಕಮಲಾ ಹ್ಯಾರಿಸ್ ಅವರಿಗೆ ಕರೆ ಮಾಡಿ, ಬೆಂಬಲ ಘೋಷಿಸಿದ್ದಾರೆ. ನೀವು ಅಮೆರಿಕ ಅಧ್ಯಕ್ಷರಾದರೆ ಒಳ್ಳೆಯದಾಗುತ್ತದೆ. ನಿಮಗೆ ನಮ್ಮ ಬೆಂಬಲವಿದೆ ಎಂಬುದನ್ನು ತಿಳಿಸಿದ
Kannada New Movie : ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದುನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿ
Bengaluru South District: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಚುನಾವಣಾ ದೃಷ್ಟಿಯಿಂದ ಹೀಗೆ ಮಾಡಿಲ್ಲ. ಜನರ ಹಿತಾಸಕ್ತಿ ಕಾಪಾಡಲು ಈ ರೀತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ
Shalini Rajneesh: ರಜನೀಶ್ ಗೋಯಲ್ ಅವರು ಸೇವಾ ನಿವೃತ್ತಿ ಹೊಂದುತ್ತಿದ್ದಾರೆ. ಜುಲೈ 31ಕ್ಕೆ ಅವರ ಅಧಿಕಾರದ ಅವಧಿ ಮುಗಿಯಲಿದೆ. ಇನ್ನು, ಶಾಲಿನಿ ರಜನೀಶ್ ಅವರು ಈಗ ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ
Rohit Sharma: ಸದ್ಯ ಭಾರತಕ್ಕೆ ಬಂದಿರುವ ರೋಹಿತ್ ಮುಂದಿನ ವಾರ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನಾಡಲು ಲಂಕಾಗೆ ಪ್ರಯಾಣಿಸಲಿದ್ದಾರೆ. The post Rohit Sharma: ವಿಮಾನ ನಿಲ್ದಾಣದಿಂದ ಲ್ಯಾಂಬೋರ್ಗಿನಿ ಕಾರು ಚಲಾಯಿಸಿಕೊಂಡು ಹೋದ ರೋಹಿತ್; ವಿಡ
Hamsalekha: ಇದೇ ವೇಳೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾರೆ. ʻನಿಜವಾದ ನಾದಬ್ರಹ್ಮ ವಿಠಲ ಒಬ್ಬನೇ. ನಮ್ಮಲ್ಲಿ ಕೆಲವರಿಗೆ ಏನೋನೋ ಬಿರುದು ಕೊಡುತ್ತಾರೆ. ಏನು ಕೊಡಬೇಕು ಎಂದೇ ಅರ್ಥ ಆಗಲ್ಲ
Kargil Vijay Diwas 2024: 1999 ರ ಯುದ್ಧದ ಸಮಯದಲ್ಲಿ, ಆಗ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮೋದಿ ಅವರು ಸೈನಿಕರಿಗೆ ಅಗತ್ಯ ವಸ್ತುಗಳನ್ನು ಸಾಗಿಸುತ್ತಿದ್ದರು. ಒಮ್ಮೆ, ಅವರು ಅಗತ್ಯ ಸಾಮಗ್ರಿಗಳೊಂದಿಗೆ Mi-17 ಹೆಲಿಕಾಪ್ಟರ್ ಅನ್ನು ಹತ್ತಿ ಯು
MUDA site scandal: ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ವಿಪಕ್ಷಗಳ ಹಲವು ನಾಯಕರು, ಮುಖಂಡರು ಮುಡಾ ಸೈಟ್ ಪಡೆದಿದ್ದಾರೆ. ನಾನು ಕುಮಾರಸ್ವಾಮಿ ಅವರ ಕುಟುಂಬದ ಆಸ್ತಿಪಾಸ್ತಿಗಳ ಬಗ್ಗೆ ಮಾತನಾಡಲ್ಲ. ಯಾಕೆಂದರೆ ಅವುಗಳ ಸಂಖ್ಯೆ ಎಷ್ಟೋ , ಆಳವೆಷ್ಟ
Jio Air Fiber: ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ “ಫ್ರೀಡಂ ಆಫರ್” ಶೇಕಡಾ 30ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ. ಅಂದ ಹಾಗೆ ಜಿಯೋಫೈಬರ್ ಅಥವಾ ಏರ್ ಫೈಬರ್ ಎಂಬುದು ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಮತ್ತು ಅತಿ ದೊಡ್
Viral Video ಮದುವೆ ಮಂಟಪದಲ್ಲಿ ವಧು ಕುಳಿತಿದ್ದಾಗ ವರ ವಧುವಿನ ಹಣೆಗೆ ಸಿಂಧೂರ ಹಚ್ಚಲು ಹೋಗಿದ್ದಾನೆ. ಆ ವೇಳೆಗೆ ವಧು ಕಿರುಚುತ್ತಾ ನೆಲದ ಮೇಲೆ ಬಿದ್ದಿದ್ದಾಳೆ. ಇದನ್ನು ನೋಡಿದ ವರ ತಲೆಯ ಮೇಲಿದ್ದ ಪೇಟವನ್ನು ಎಸೆದು ಓಡಲು ಪ್ರಾರಂಭಿಸ
Ragging Case: ಎನ್ಸಿಸಿ ತರಬೇತಿಯ ನೆಪದಲ್ಲಿ ಸೀನಿಯರ್ ವಿದ್ಯಾರ್ಥಿಗಳ ಗುಂಪು ಮಧ್ಯರಾತ್ರಿಯಲ್ಲಿ ಜೂನಿಯರ್ ವಿದ್ಯಾರ್ಥಿಗಳನ್ನು ತಮ್ಮ ಕೋಣೆಗೆ ಕರೆದು ಕೋಲುಗಳಿಂದ ಹೊಡೆದಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾ
Namratha Gowda: ನಮ್ರತಾ ಗೌಡ ಧರಿಸಿರೋ ಲಾಂಗ್ ಗೌನ್ ವಿಶೇಷವಾಗಿಯೇ ಡಿಸೈನ್ ಆಗಿದೆ. .ನಮ್ರತಾ ಗೌಡ ಅವರ ಈ ಒಂದು ಹೊಸ ರೂಪಕ್ಕೆ ಇಬ್ಬರು ಕಾರಣ ಆಗಿದ್ದಾರೆ. ವಿಕಾಸ್ ಕಾಕೋಲು ಈ ಒಂದು ಫೋಟೋ ಶೂಟ್ ಮಾಡಿದ್ದಾರೆ. ದಿವ್ಯಾ ನಾಗರಾಜ್ ಇಲ್ಲಿ ನಮ್ರ
SL vs IND 1st T20I: ಉಭಯ ತಂಡಗಳು ಮೊದಲ ಬಾರಿಗೆ ಟಿ20 ಆಡಿದ್ದು 2009ರಲ್ಲಿ. ಕೊಲಂಬೊದ ಪ್ರೇಮದಾಸ ಕ್ರಿಕೆಟ್ ಸ್ಟೆಡಿಯಂನಲ್ಲಿ ನಡೆದ ಪಂದ್ಯ ಇದಾಗಿತ್ತು. ಇಲ್ಲಿ ಧೋನಿ ಪಡೆ 3 ವಿಕೆಟ್ಗಳ ಗೆಲುವು ಕಂಡಿತ್ತು. ಶ್ರೀಲಂಕಾ ತಂಡ ಭಾರತ ವಿರುದ್ಧ ಮೊದ
Yadgiri News: ಯಾದಗಿರಿ ನಗರದ ಗಾಂಧಿವೃತ್ತದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಹಾಗೂ ಪ್ರತಿ ಶುಕ್ರವಾರ ಲಾರ್ವ ಸಮೀಕ್ಷೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಚಾಲನೆ ನೀಡಿದರು. The post Yadgiri News: ಡೆಂಗ್ಯೂ ಉಲ್ಬಣಗೊಳ್ಳದಂತೆ ಮುನ್
Kannada New Movie: ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ ಜೀನಿಯಸ್ ಮುತ್ತ ತೆರೆಗೆ ಬರಲು ಸಿದ್ಧವಾಗಿದೆ. ಆಗಸ್ಟ್ನಲ್ಲಿ ಚಿತ್ರ ತೆರೆಗೆ ಬರಲಿದ್ದು, ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣದ ಈ ಚಿತ್ರದಲ್ಲಿ ಜೀನಿಯಸ್ ಮುತ್ತ ನಾಗಿ ಮಾಸ್ಟರ್ ಶ
Bengaluru News: ಮಹಿಳೆಗೆ ಮಾತ್ರ ಎಲ್ಲವನ್ನೂ ನಿಭಾಯಿಸುವ ಶಕ್ತಿಯಿದೆ. ಆಕೆ ಎಲ್ಲಾ ಕ್ಷೇತ್ರಗಳಲ್ಲೂ ಇಂದು ತಲೆ ಎತ್ತಿ ನಿಂತಿದ್ದಾಳೆ. ಮಹಿಳೆಯರ ಸ್ಥೈರ್ಯ, ಸ್ಫೂರ್ತಿಯೇ ಇಂದು ಆಕೆಯ ಶಕ್ತಿಯನ್ನು ಜಗತ್ತಿಗೆ ಪರಿಚಯಿಸುವಂತೆ ಮಾಡಿದೆ. ಇದ
Samsung AC: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್ಸಂಗ್, ಚಿಲ್ಡ್ ವಾಟರ್ ಇಂಡೋರ್ ವಿಭಾಗದಲ್ಲಿ ತನ್ನ ಹೊಸ ಉತ್ಪನ್ನವಾದ ವಿಂಡ್ಫ್ರೀ ಏರ್ ಕಂಡಿಷನರ್ ಅನ್ನು ಬಿಡುಗಡೆ ಮಾಡಿದೆ. ಈ ಹೊಸ ಏಸಿ ಶ್ರೇ
BJP Protest: ನವ ದೆಹಲಿಯ ನೂತನ ಸಂಸತ್ ಭವನದ ಮಕರ ದ್ವಾರದ ಬಳಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ಬಿಜೆಪಿ ಸಂಸದರಾದ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಯಧುವೀರ್ ಒಡೆಯರ್, ಡಾ. ಮಂಜುನಾಥ್ ಮತ್ತಿತರರು ಭ
Ram Mandir Watch: ಸ್ವಿಸ್ ವಾಚ್ ತಯಾರಕ ಕಂಪನಿಯೊಂದು ರಾಮ ಜನ್ಮಭೂಮಿ ಲಿಮಿಟೆಡ್ ಎಡಿಷನ್ ವಾಚ್ ಅನ್ನು ಬಿಡುಗಡೆ ಮಾಡಿದೆ. ಈ ವಾಚ್ ಎರಡು ಆವೃತ್ತಿಗಳಲ್ಲಿ ಬರುತ್ತದೆ. ಇದೀಗ ಈ ವಾಚ್ 34 ಲಕ್ಷ ರೂ.ಗೆ ಮಾರಾಟವಾಗಿದ್ದು, ಇದು ಈಗ ಸೋಶಿಯಲ್ ಮೀಡಿಯ
Sundar Pichai:ಇನ್ನು ಈ ವಿಚಾರವನ್ನು ಸುಂದರ್ ಪಿಚೈ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದನ್ನು ಮಾಡಿದ್ದಾರೆ. ಕಳೆದ ವಾರ ನನ್ನ ಅಲ್ಮಾ ಮೇಟರ್ ಐಐಟಿ ಖರಗ್ಪುರದಿಂದ ಗೌರವ ಡಾಕ್ಟರೇಟ್ ಸ್ವೀಕರಿಸಲು ನಾನು ಕೃತಜ್ಞನಾಗಿದ್ದೇನೆ.
Sai Pallavi: ಇತ್ತೀಚೆಗೆ, ಸಾಯಿ ಪಲ್ಲವಿ ಮದುವೆಯಾಗಿರುವ ಪ್ರಸಿದ್ಧ ನಟನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹುಟ್ಟಿಕೊಂಡಿವೆ. ಈ ಸುದ್ದಿ ವಿಶೇಷವಾಗಿ ಅವರ ಅಭಿಮಾನಿಗಳನ್ನು ಆಶ್ಚರ್ಯಗೊಳಿಸಿದೆ. ನಟಿಯ ಫಾಲೋವರ್ಸ್ಗ
Actor Darshan: ದರ್ಶನ್ ಅವರನ್ನ ಕಂಡು ವಿನೋದ್ ರಾಜ್ ಭಾವುಕರಾಗಿದ್ದರು. ದರ್ಶನ್ ಅವರನ್ನ ಮೀಟ್ ಮಾಡಿದ್ಮೇಲೆ ಕಣ್ಣೀರು ಹಾಕುತ್ತಲೇ ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಇಂದು (ಜುಲೈ 26) ಚಿತ್ರದುರ್ಗಕ್ಕೆ ಹೋಗಿ ಸಂತ್ರಸ್ತ ರೇಣುಕಾ ಸ
Viral News: ತಮಿಳುನಾಡಿನಲ್ಲಿ ಮಲಯಪ್ಪನ್ ಎಂಬುವರು ಖಾಸಗಿ ಶಾಲಾ ಬಸ್ ಚಾಲನೆ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು. ಅವರ ಸಾಯುವ ಸ್ಥಿತಿಯಲ್ಲಿದ್ದರೂ ಕೂಡ ಮಕ್ಕಳಿಗೆ ಯಾವುದೇ ಹಾನಿಯಾಗಬಾರದೆಂದು ವಾಹನವನ್
Cylinder Blast: ಅಕ್ರಮ ರೀ ಫಿಲ್ಲಿಂಗ್ ಅಡ್ಡೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ತಡರಾತ್ರಿ ಸಿಲಿಂಡರ್ ಸ್ಫೋಟಕ್ಕೆ ಪಾತ್ರೆ ಅಂಗಡಿ ಸೇರಿ ಎರಡು ಬೈಕ್ಗಳು ಸುಟ್ಟು ಕರಕಲಾಗಿವೆ. The post Cylinder Blast: ಅಕ್ರಮ ರೀ ಫಿಲ್ಲಿಂಗ್ ಅಡ್ಡೆಯಾದ ಹುಳಿ
Actor Darshan: ಸ್ಯಾಂಡಲ್ವುಡ್ ಸ್ಟಾರ್ಸ್ ಜತೆಗೆ ಟಾಲಿವುಡ್ ಸ್ಟಾರ್ಸ್ ಇಂದಲೂ ದರ್ಶನ್ ಭೇಟಿಗೆ ಯತ್ನ ನಡೆಯುತ್ತಿದೆ. ಇದೀಗ ತೆಲುಗಿನ ಖ್ಯಾತ ನಟ ನಾಗಶೌರ್ಯ ಅವರು ದರ್ಶನ್ರನ್ನು ಜೈಲಿನಲ್ಲಿ ಭೇಟಿಯಾಗಿದ್ದಾರೆ. ರೇಣುಕಾಸ್ವಾಮಿ ಕೊ
Maharaja Trophy Squads: ಟೀಮ್ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್(Samit Dravid) ಅವರನ್ನು ಮೂಲಬೆಲೆ 50 ಸಾವಿರ ನೀಡಿ ಮೈಸೂರು ವಾರಿಯರ್ಸ್ ತಂಡ ಖರೀದಿಸಿತು. The post Maharaja Trophy Squads: ಹರಾಜಿನ ಬಳಿಕ ಎಲ್ಲ ತಂಡಗಳ ಆಟಗಾರರ ಪಟ
MUDA Scam: ಮುಡಾ ಜಮೀನು ಅವ್ಯವಹಾರದ ಕುರಿತು ಬಿಜೆಪಿ- ಜೆಡಿಎಸ್ ನಡೆಸುತ್ತಿರುವ ಹೋರಾಟ ಹಾಗೂ ಆರೋಪಗಳಿಗೆ ಸಿಎಂ ಪತ್ರಿಕಾಗೋಷ್ಠಿ ನಡೆಸಿ ಉತ್ತರ ನೀಡಿದ್ದಾರೆ. ಈ ಸಂದರ್ಭದಲ್ಲಿ ಈ ಜಮೀನು ಸರ್ಕಾದಿಂದ ಗ್ರ್ಯಾಂಟ್ ಆಗಿದ್ದಲ್ಲ ಹಾಗೂ
Shekhar Home: ಕೇ ಕೇ ಮೆನನ್ ಅವರು `ಶೇಖರ್ ಹೋಮ್' ಮುಖ್ಯ ಪಾತ್ರಧಾರಿ. ಇದೀಗ ಈ ಸಿರೀಸ್ ಜಿಯೋ ಸಿನಿಮಾದಲ್ಲಿ ಪ್ರೀಮಿಯರ್ ಆಗಲಿದೆ. ʻಶೇಖರ್ ಹೋಮ್ʼ ಸಿರೀಸ್ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಲಾಗಿಲ್ಲ. The post Shekhar Home: ಪತ್ತೇದಾರಿ ಕಾದ
Madras high court: ರಾಜಾ ಮುರುಗನ್ ಎಂಬಾತ ಸಲ್ಲಿಸಿದ್ದ ಈ ಅರ್ಜಿಯನ್ನು ತಿರಸ್ಕರಿಸಿದ ಕೋರ್ಟ್ ಆತನಿಗೆ ₹ 10,000 ದಂಡ ವಿಧಿಸಿದೆ. ಮದ್ರಾಸ್ ಹೈಕೋರ್ಟ್ ಮಧುರೈ ಪೀಠದ ನ್ಯಾಯಮೂರ್ತಿ ಬಿ ಪುಗಳೇಂದಿ ಅವರು ವಕೀಲನ ನೋಂದಣಿ ಪತ್ರದ ನೈಜತೆ ಮತ್ತ
Paris Olympics India schedule: ಇಂದು ಉದ್ಘಾಟನಾ ಸಮಾರಂಭ ನಡೆಯುವ ಕಾರಣ ಯಾವುದೇ ಸ್ಪರ್ಧೆಗಳು ನಡೆಯುವುದಿಲ್ಲ. ಫ್ರಾನ್ಸ್ ಕಾಲಮಾನದಂತೆ ಸಾಯಂಕಾಲ 5.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಭಾರತದಲ್ಲಿ ರಾತ್ರಿ 11 ಗಂಟೆಗೆ ಆರಂಭಗೊಳ್ಳಲಿದೆ. The post Paris Olympi
Drugs Seized :ಪ್ರತ್ಯೇಕ ಕಡೆಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕಿರಾತಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜತೆಗೆ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು, ಕೋಣನ ಕುಂಟೆ ಪೊಲೀಸರಿಂದ ಸೆಂಚುರಿ ಕಳ್ಳನನ್ನು ಬಂಧಿಸಲಾಗಿದ
Most Beautiful woman: ಟಾಪ್ 10 ಪಟ್ಟಿಯಲ್ಲಿ ಹಾಲಿವುಡ್ ಸೇರಿದಂತೆ ಹಲವು ಸಿನಿಮಾ, ಮಾಡೆಲ್ ಕ್ಷೇತ್ರದ ಸುಂದರ ಮಹಿಳೆಯರು ಕಾಣಿಸಿಕೊಂಡಿದ್ದಾರೆ. ಅನ್ಯಾ ಟೇಲರ್-ಜಾಯ್ ವಿಶ್ವದ ಅತ್ಯಂತ (Anya Taylor-Joy) ಸುಂದರ ಮಹಿಳೆ ಎನ್ನಲಾಗಿದೆ. ವಿಶೇಷ ಈ ಟಾಪ್ 10 ಪಟ್
Kargil Vijay Diwas 2024: ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ