ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಮತ್ತೊಂದು ಬಾರಿ ಕಣ್ಣೀರು ಹಾಕಿದ್ದಾರೆ. ಸಿನಿಮಾ ರಂಗಕ್ಕೆ ಹೊಸದಾಗಿ ಬಂದ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ. ಆ ದಿನಗಳ ನೆಮ್ಮದಿಯ ದಿನಗಳು ಆಗಿರಲಿಲ್ಲ ಎಂದು ಅವರು ಹೇಳಿಕೊಂಡಿದ್ದಾ
ಬಾಗಲಕೋಟೆ: ಬಾಲಕೋಟ್ ಮೇಲಿನ ಏರ್ಸ್ಟ್ರೈಕ್ಗೆ (Balakote Airstrike) ಸಂಬಂಧಿಸಿದಂತೆ ಪ್ರಧಾನಿ ಮೋದಿ (PM Narendra Modi) ಪಾಕಿಸ್ತಾನಕ್ಕೆ ಕರೆ ಮಾಡಿದ ವಿಚಾರವನ್ನು ಮೊದಲ ಬಾರಿಗೆ ಬಹಿರಂಗ ಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಸಮಾವೇಶದಲ್ಲಿ
ಬಿಗ್ ಬಾಸ್ ಕನ್ನಡ 10ರ (Bigg Boss Kannada 10) ಸ್ಪರ್ಧಿ ಸಂಗೀತಾ ಬಂಡೀಪುರ (Bandipur) ಹುಲಿ ಸಫಾರಿ ಮಾಡಿದ್ದಾರೆ. ಸಂಗೀತಾ (Sangeetha Sringeri) ಕ್ಯಾಮೆರಾದಲ್ಲಿ ಹುಲಿ ಸೆರೆಹಿಡಿದಿದ್ದಾರೆ. ಸಫಾರಿಯ ವಿಡಿಯೋವನ್ನು ನಟಿ ಶೇರ್ ಮಾಡಿದ್ದಾರೆ. ಸಿಂಹಿಣಿ ಹುಲಿಯನ್
ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಸದ್ಯ ‘ಹೀರಾಮಂಡಿ’ (Heeramandi) ವೆಬ್ ಸಿರೀಸ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸಂದರ್ಶನದ ವೇಳೆ, ಸೋನಾಕ್ಷಿ ಮದುವೆ ಪ್ಲ್ಯಾನ್ ಬಗ್ಗೆ ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ:ಇಡಿ
ರಾಮನಗರ: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ (Cauvery river) ನಡೆದಿದೆ. ಮೃತಪಟ್ಟವರು ಬೆಂಗಳೂರು (Bengaluru) ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ತಿಳಿ
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ 1 (Kantara 1) ಸಿನಿಮಾದ ಚಿತ್ರೀಕರಣಕ್ಕಾಗಿ ಕುಂದಾಪುರದಲ್ಲಿ (Kundapur) ಬೃಹತ್ ಆಧುನಿಕ ಸೆಟ್ ವೊಂದನ್ನು ನಿರ್ಮಾಣ ಮಾಡಿದೆ ಹೊಂಬಾಳೆ ಫಿಲ್ಮ್ಸ್. ರಾಮೋಜಿರಾವ್ ಫಿಲ್ಮ್ಸ್ ಬಿಟ
ನವದೆಹಲಿ: ಹಿಂದೂ ಹಾಗೂ ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ (BJP) ಮತ ಯಾಚಿಸಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್
– ಉಡುಪಿ ಪ್ರಕರಣದಲ್ಲಿ ಬಂದಿದ್ದ ರಾಷ್ಟ್ರೀಯ ಮಹಿಳಾ ಆಯೋಗ ಈಗೆಲ್ಲಿ? ಬೆಳಗಾವಿ: ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ವೀಡಿಯೋ ಮಾಡಿ ಮಹಿಳೆಯರನ್ನು ಜೀವಂತವಾಗಿ ಕೊಲೆ ಮಾಡಿದ್ದಾರೆ. ಇಷ್ಟೆಲ್ಲಾ ನಡೆದ್ರೂ ಬಿಜೆಪಿಯವರು ಬಾಯಿಮ
ಬಾಲಿವುಡ್ (Bollywood) ಬೆಡಗಿ ಶಿಲ್ಪಾ ಶೆಟ್ಟಿ (Shilpa Shetty) ಇಡಿ ಶಾಕ್ ಬೆನ್ನಲ್ಲೇ ದೈವದ ಮೊರೆ ಹೋಗಿದ್ದಾರೆ. ದೈವ ಕೋಲದಲ್ಲಿ ಭಾಗಿಯಾಗಿ ನಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೈವ ಕೋಲದ (Daiva Kola) ವಿಡಿಯೋವನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಶೇ
ಬೆಂಗಳೂರು: ಸತತ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು (Prajwal Revanna) ಪಕ್ಷದಿಂದ ಅಮಾನತು ಮಾಡಲಾಗಿದೆ. ಈ ಸಂಬಂಧ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy), ಪ್ರಜ್ವಲ್ ಅಮಾನತಿಗೆ ನಿನ್ನೆಯೇ ನಿರ್ಧಾ
ಲಕ್ನೋ: ಸಹೋದರಿಯ ಮದುವೆ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ (Uttar Pradesh’s Meerut) ನಡೆದಿದೆ. ಮೃತಳನ್ನು ರಿಮ್ಶಾ (18) ಎಂದು ಗ
ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ. ಈಗ ಎಲ್ಲಿ ನೋಡಿದರೂ ರಾಜಕೀಯದ್ದೆ ಸುದ್ದಿ ಸದ್ದು. ಈ ನಡುವೆ ಸಿನಿಮಾ ಕ್ಷೇತ್ರ ಕೊಂಚ ಮಂಕಾಗಿದೆ. ಚುನಾವಣಾ ಬಿಸಿಯ ನಡುವೆಯೂ ‘ಫ್ಯಾಮಿಲಿ ಡ್ರಾಮ’ ಸಿಕ್ಕಾಪಟ್ಟೆ ಸದ್ದು ಮಾಡುತ
ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾ ಕನ್ನಡದ ಕಿರುತೆರೆ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಸಿನಿಮಾ ಕನ್ನಡಕ್ಕೆ ಡಬ್ ಆಗಿದ್ದು, ಮುಂದಿನ ದಿನಗಳಲ್ಲಿ ಜೀ ಕನ್ನಡ ವಾಹಿನಿಯಲ್ಲಿ (TV) ಪ್ರಸಾರವಾಗಲಿದೆ. ಈಗಾಗಲೇ ವಾಹಿನಿಯು ಪ್ರೋಮೋ
ವೆಲ್ಲಿಂಗ್ಟನ್: ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆಥಿತ್ಯದಲ್ಲಿ ಮುಂದಿನ ಜೂನ್ ತಿಂಗಳಲ್ಲಿ ನಡೆಯಲಿರುವ 2024ರ ಟಿ20 ವಿಶ್ವಕಪ್ಗೆ (T20I WC) ನ್ಯೂಜಿಲೆಂಡ್ ಕೇನ್ ವಿಲಿಯಮ್ಸನ್ (Kane Williamson) ನಾಯಕತ್ವದಲ್ಲಿ ಬಲಿಷ್ಠ ತಂಡವನ್ನು ಪ್ರಕ
ಬಾಲಿವುಡ್ ಖ್ಯಾತ ನಟ ಸಾಹಿಲ್ ಖಾನ್ (Sahil Khan) ಬಂಧನವಾಗಿದೆ. ಮಹಾದೇವ್ ಬೆಟ್ಟಿಂಗ್ ಆಪ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ನಟನನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿಸಿ, ತೀವ್ರ ವಿಚಾರಣೆಗೂ ಒಳಪಡಿಸಿದ್ದಾರ
ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು-ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ ಅವರು ನಿಧರಾಗಿದ್ದು, ಪ್ರಧಾನಿ ಮೋದಿ (PM Modi) ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಅವರು ಸಂತಾಪ ಸೂಚಿಸ
ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗಾಗಿ ಅಭಿಮಾನಿಯೊಬ್ಬರು ವಿಶೇಷ ಉಡುಗೊರೆಯನ್ನ ಸಿದ್ಧಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ಮೂಲದ
ಬೆಂಗಳೂರು: ಹಿರಿಯ ರಾಜಕಾರಣಿ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (V. Srinivas Prasad) ಇಂದು ವಿಧಿವಶರಾಗಿದ್ದಾರೆ. ನಿನ್ನೆಯಷ್ಟೇ ಸಂಸದರು ಕಾಫಿ ಕೇಳಿ ಕುಡಿದಿದ್ದರು. ಹೌದು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ
ಮೈಸೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ (Srinivasa Prasad) ನಿಧನರಾಗಿದ್ದಾರೆ. ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ
ರಾಹುಕಾಲ – 7:39 ರಿಂದ 9:13 ಗುಳಿಕಕಾಲ – 1:55 ರಿಂದ 3:29 ಯಮಗಂಡಕಾಲ – 10:47 ರಿಂದ 12:21 ಸೋಮವಾರ, ಪಂಚಮಿ ತಿಥಿ ಪೂರ್ವಾಷಾಡ ನಕ್ಷತ್ರ ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು ಚೈತ್ರ ಮಾಸ, ಕೃಷ್ಣ ಪಕ್ಷ, ಮೇಷ: ಹಣಕಾಸಿನ ವಿಷಯದಲ್ಲಿ ಎಚ್ಚರ
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru Temperature) ಇತಿಹಾಸದಲ್ಲೇ ದಾಖಲೆಯ ತಾಪಮಾನ ದಾಖಲಾಗಿದೆ. ಭಾನುವಾರ 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇದು ಬೆಂಗಳೂರಿನ ಇದುವರೆಗಿನ ಗರಿಷ್ಠ ತಾಪಮಾನವಾಗಿದೆ. ಕಳೆದ ಹದಿನೈದು
ನವದೆಹಲಿ: ದೆಹಲಿ (New Delhi) ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅರವಿಂದರ್ ಸಿಂಗ್ ಲವ್ಲಿ (Arvinder Singh Lovely) ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ತೆರೆಬಿದ್ದಿದೆ. ನಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಎಂದು ಅರವಿಂ
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದಿದ್ದ ಸಿಇಟಿಯಲ್ಲಿ ಪಠ್ಯಕ್ಕೆ ಹೊರತಾದ ಪ್ರಶ್ನೆಗಳು ಸೇರಿದ್ದರಿಂದ ಉಂಟಾಗಿದ್ದ ಬಿಕ್ಕಟ್ಟಿಗೆ ಕೊನೆಗೂ ಪರಿಹಾರ ಸಿಕ್ಕಿದೆ. ಪಠ್ಯ
– ಚುನಾವಣೆಯ ಫಲಿತಾಂಶ ಗೀತಾಳ ಪರವಾಗಿರಲಿದೆ ಎಂದ ನಟ ತುಮಕೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ (Geetha Shivarajkumar) ಅವರಿಂದು ಇಲ್ಲಿನ ಸಿದ್ಧಗಂಗಾ ಮಠಕ್ಕೆ (Siddaganga Mutt) ಭೇಟಿ ನೀಡಿ, ಶಿವಕುಮ
– ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ್ರೆ ವರ್ಷಕ್ಕೊಬ್ಬರು ಪ್ರಧಾನಿಯಾಗ್ತಾರೆ – ಎಲ್ಲವನ್ನೂ ಉಚಿತವಾಗಿ ಕೊಟ್ಟರೆ ಯಾರು ಕೆಲಸ ಮಾಡ್ತಾರೆ ಎಂದ ಪ್ರಧಾನಿ ದಾವಣರೆಗೆ: ಬಡವರಿಗೆ ತಲುಪಿಸಬೇಕಾದ ಯೋಜನೆಗಳು ಮತ್ತು ಎಸ್ಸಿ-ಎಸ್ಟಿ ಯ
– ನಾನಿಲ್ಲಿ ಬಂದಿರುವುದು ನೇಹಾರಂಥ ಕೋಟಿ ಹೆಣ್ಣುಮಕ್ಕಳ ರಕ್ಷಣೆಗಾಗಿ – ಬಳ್ಳಾರಿಯ ಜೀನ್ಸ್ ಮೇಡ್ ಇನ್ ಇಂಡಿಯಾ ಲೇಬಲ್ ಪಡೆಯಲಿದೆ ಬಳ್ಳಾರಿ: ಕಾಂಗ್ರೆಸ್ಗೆ ತನ್ನ ಸದಸ್ಯನ ಮಗಳನ್ನೇ ರಕ್ಷಣೆ ಮಾಡುವುದಕ್ಕೆ ಆಗಲಿಲ್ಲ. ನೇಹಾಳನ
– ತಾರೆಯರ ಕಲರವರೊಂದಿಗೆ ಮೆಗಾ ಎಕ್ಸ್ಪೋಗೆ ತೆರೆ – ಕೊನೆಯ ದಿನವು ಸಾವಿರಾರು ಸಂಖ್ಯೆಯಲ್ಲಿ ಎಕ್ಸ್ಪೋಗೆ ಹರಿದು ಬಂತು ವಿದ್ಯಾರ್ಥಿ ಸಮೂಹ ಬೆಂಗಳೂರು: ಪಬ್ಲಿಕ್ ಟಿವಿ ಪ್ರಸ್ತುತಪಡಿಸಿದ ವಿದ್ಯಾಪೀಠ 7ನೇ ಆವೃತ್ತಿ ಎಜುಕೇಶನ್
ಲಕ್ನೋ: ವೇಗವಾಗಿ ಬಂದ ಟ್ರಕ್ (Truck) ಬಸ್ಗೆ (Bus) ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ 6 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ (Uttar Pradesh) ಸಫಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ
– ವಿಲ್ ಜಾಕ್ಸ್ಗೆ ಕಿಂಗ್ ಕೊಹ್ಲಿ ಸಾಥ್ – 500 ರನ್ ಪೂರೈಸಿ ವಿಶೇಷ ಸಾಧನೆ ಮಾಡಿದ ವಿರಾಟ್ ಅಹಮದಾಬಾದ್: ವಿಲ್ ಜಾಕ್ಸ್ (Will Jacks) ಸ್ಫೋಟಕ ಶತಕ ಹಾಗೂ ವಿರಾಟ್ ಕೊಹ್ಲಿ (Virat Kohli) ಅವರ ಅರ್ಧಶತಕದ ಬ್ಯಾಟಿಂಗ್ ನೆರವಿನಿಂದ ರಾಯ
ಪಬ್ಲಿಕ್ ಟಿವಿ (PUBLIC TV) ಪ್ರಸ್ತುತ ವಿದ್ಯಾಪೀಠ (Vidhyapeeta) 7ನೇ ಆವೃತ್ತಿಯ ಎಜುಕೇಶನ್ ಎಕ್ಸ್ಪೋಗೆ (Education Expo) ಇಂದು (ಏ.28) ಕೊನೆಯ ದಿನವಾಗಿದ್ದು, ಯಶಸ್ವಿಯಾಗಿ ತೆರೆಬಿದ್ದಿದೆ. ಈ ಕಾರ್ಯಕ್ರಮಕ್ಕೆ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಪ್
ಬೆಂಗಳೂರು: ಬೆಸ್ಕಾಂ (BESCOM) ಕಂಬಕ್ಕೆ ಬೆಂಕಿ (Fire Accident) ತಗುಲಿ ಸ್ಫೋಟಗೊಂಡ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಬ್ಯಾಟರಾಯನಪುರ (Byatarayanapura) ಕ್ಷೇತ್ರದ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ. ವಿದ್ಯುತ್ ಕಂಬದ ಫ್ಯೂಸ್ ಸ್ಫೋಟಗೊಂಡು ಪಕ್ಕದ
– ಟಿ20 ವಿಶ್ವಕಪ್ಗೆ ರಣತಂತ್ರ ರೂಪಿಸಲು ಪಿಸಿಬಿ ಪ್ಲ್ಯಾನ್ ಇಸ್ಲಾಮಾಬಾದ್: 2011ರ ವಿಶ್ವಕಪ್ (World Cup 2011) ಗೆಲುವಿನ ವೇಳೆ ಭಾರತ ತಂಡಕ್ಕೆ ಮಾರ್ಗದರ್ಶನ ನೀಡಿದ್ದ ಮಾಜಿ ಮುಖ್ಯಕೋಚ್ ಗ್ಯಾರಿ ಕರ್ಸ್ಟನ್ ಪಾಕಿಸ್ತಾನ ಕ್ರಿಕೆಟ್ ತ
– ಹೆಚ್.ಡಿ.ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲು ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದೆ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕ
‘ಹೆಬ್ಬುಲಿ’ (Hebbuli) ಸಿನಿಮಾದ ಮೂಲಕ ಕನ್ನಡ ಪ್ರೇಕ್ಷಕರಿಗೆ ಪರಿಚಿತರಾದ ಸೌತ್ ನಟಿ ಅಮಲಾ ಪೌಲ್ (Amala Paul) ಸದ್ಯ ಚೊಚ್ಚಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ತುಂಬು ಗರ್ಭಿಣಿಯಾಗಿರುವ ಅಮಲಾ ಸದ್ಯ ಬೇಬಿ ಬಂಪ್ (Baby Bump) ಫೋಟೋಶೂಟ್ ಮಾ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇನ್ನು ಕೆಲವೇ ಹೊತ್ತಲ್ಲ
ಮುಂಬೈ: ಮಹಾರಾಷ್ಟ್ರ (Maharashtra) ಕಾಂಗ್ರೆಸ್ ಕಾರ್ಯಾಧ್ಯಕ್ಷ ನಸೀಮ್ ಖಾನ್ (Naseem Khan) ಪಕ್ಷದ ವಿರುದ್ಧ ಸಿಟ್ಟಾಗಿದ್ದು ಪ್ರಚಾರದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ಗೆ (Congress) ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್ ಅಭ್ಯ
ಪಂಚಾಂಗ: ಸಂವತ್ಸರ: ಕ್ರೋಧಿನಾಮ, ಋತು: ವಸಂತ ಅಯನ: ಉತ್ತರಾಯಣ, ಮಾಸ: ಚೈತ್ರ ಪಕ್ಷ: ಕೃಷ್ಣ, ತಿಥಿ: ಚೌತಿ ನಕ್ಷತ್ರ: ಮೂಲಾ ರಾಹುಕಾಲ: 04 : 59 – 06 : 33 ಗುಳಿಕಕಾಲ: 03 : 25 – 04 : 59 ಯಮಗಂಡಕಾಲ: 12 : 17 – 01 : 51 ಮೇಷ: ಬಂಧುಗಳಿಂದ ತೊಂದರೆ, ಫ್ಯಾಶನ್ ಡಿಸೈನಿಂಗ್
– ಮಮತಾ ಬ್ಯಾನರ್ಜಿ ಬಂಧಿಸುವಂತೆ ಬಿಜೆಪಿ ಆಗ್ರಹ ಕೋಲ್ಕತ್ತಾ: 2ನೇ ಹಂತದ ಚುನಾವಣೆ ದಿನವೇ ಸಂದೇಶ್ಖಾಲಿಯಲ್ಲಿ (Sandeshkhali) ಸಿಬಿಐ ದಾಳಿ ನಡೆಸಿದ್ದನ್ನು ತೀವ್ರವಾಗಿ ಖಂಡಿಸಿರುವ ಟಿಎಂಸಿ (TMC), ತನಿಖಾ ಸಂಸ್ಥೆ ವಿರುದ್ಧವೇ ದೂರು ನೀಡಿ
ಮುಂಬೈ: ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್ ನಿಕಮ್ಗೆ ಬಿಜೆಪಿ ಟಿಕೆಟ್ ನೀಡಿದೆ. ಲೋಕಸಭಾ ಚುನಾವಣೆಗೆ ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಪಬ್ಲಿಕ್ ಪ್ರಾಸಿ
ಶಿವಮೊಗ್ಗ: ಏಪ್ರಿಲ್ 30 ರಂದು ಶಿವಮೊಗ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಭೇಟಿ ನೀಡುತ್ತಿದ್ದು, ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ (B.Y.Raghavendra) ತಿಳಿಸಿದರು. ಶಿವಮೊಗ್ಗದ
ನಾಮ್ ಪೆನ್: ಕಾಂಬೋಡಿಯಾ (Cambodia) ದೇಶದ ಪಶ್ಚಿಮ ಭಾಗದಲ್ಲಿರುವ ಸೇನಾ ನೆಲೆಯಲ್ಲಿ ಮದ್ದುಗುಂಡುಗಳು ಸ್ಫೋಟಗೊಂಡ (Ammunition Explosion) ಪರಿಣಾಮ ಇಪ್ಪತ್ತು ಸೈನಿಕರು (Soldiers) ಮೃತಪಟ್ಟಿದ್ದಾರೆ ಎಂದು ಕಾಂಬೋಡಿಯಾ ಪ್ರಧಾನಿ ಹನ್ ಮಾನೆಟ್ (Hun Manet) ಶನಿವ
ನವದೆಹಲಿ: ಕೊನೆಯವರೆಗೂ ಜಿದ್ದಾ-ಜಿದ್ದಿಯಿಂದ ಕೂಡಿದ್ದ ಅಖಾಡದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 10 ರನ್ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ವಾಂಖೆಡೆ ಮೈದಾನದಲ್ಲಿ ಅನುಭವಿಸಿದ ಸೋಲಿಗೆ ಸ
– 110 ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಂದ ವಿದ್ಯಾರ್ಥಿಗಳಿಗೆ ಮಾಹಿತಿ – ಲಕ್ಕಿಡಿಪ್ ವಿಜೇತರಿಗೆ ಗೋಲ್ಡ್ ಕಾಯಿನ್, ಬಂಪರ್ ಗಿಫ್ಟ್ ಆಗಿ ಸೈಕಲ್ – ಮೊದಲ ಮತದಾರರಿಗೆ ವಿಶೇಷ ಉಡುಗೊರೆ ಬೆಂಗಳೂರು: ಪಬ್ಲಿಕ್ ಟಿವಿಯ (Public TV) ಹೆಮ್ಮೆಯ
ಶಿಲ್ಲಾಂಗ್: ಪೂರ್ವ ಖಾಸಿ ಹಿಲ್ಸ್ನ ನೊಂಗ್ಮೆನ್ಸಾಂಗ್ ಪ್ರದೇಶದಲ್ಲಿ ಉಪ ಮುಖ್ಯಮಂತ್ರಿ ಸ್ನಿಯಾವ್ಭಾಲಾಂಗ್ ಧರ್ (Sniawbhalang Dhar) ಅವರ ನಿವಾಸದ ಮೇಲೆ ಶುಕ್ರವಾರ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ (Petrol Bomb) ಎಸೆದಿದ್ದಾರೆ
ನವದೆಹಲಿ: ಹೊಸ ಅಬಕಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟು ತಿಹಾರ್ ಜೈಲಿನಲ್ಲಿರುವ (Tihar Jail) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಆರೋಗ್ಯ (Health) ಉತ್ತಮವಾಗಿದ್ದು, ಈಗಾ
– ಇಂಡಿಗನತ್ತ ಗ್ರಾಮದಲ್ಲಿ ಇವಿಎಂ, ಪೀಠೋಪಕರಣ ಧ್ವಂಸ ಮಾಡಿದ್ದ ಸ್ಥಳೀಯರು ಚಾಮರಾಜನಗರ: ಲೋಕಸಭಾ ಚುನಾವಣೆಗೆ ಜನರಿಂದ ಮತದಾನ ಬಹಿಷ್ಕಾರಕ್ಕೆ ಒಳಗಾಗಿದ್ದ ಹನೂರು (Hanur) ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಗೆ ಏ.29 ರಂದು ಮರು ಮತದ
ಬೆಂಗಳೂರು: ಅಂಬುಲೆನ್ಸ್ವೊಂದು (Ambulence) ಮೂರು ಕಾರು ಮತ್ತು ಒಂದು ಬೈಕ್ಗೆ ಸರಣಿಯಾಗಿ ಡಿಕ್ಕಿ (Accident) ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬ್ಯಾಟರಾಯನಪುರ (Byatarayanpura) ಸಂಚಾರಿ ಠಾಣಾ ವ್
ಅಂದುಕೊಂಡಂತೆ ಆಗಿದ್ದರೆ ಯಶ್ (Yash) ನಟನೆಯ ಟಾಕ್ಸಿಕ್ (Toxic) ಸಿನಿಮಾದ ಶೂಟಿಂಗ್ ಶುರುವಾಗಬೇಕಿತ್ತು. ಯಶ್ ಆಪ್ತರ ಪ್ರಕಾರ ಈಗಾಗಲೇ ಚಿತ್ರೀಕರಣ (Shooting) ಶುರುವಾಗಿ ಎರಡ್ಮೂರು ವಾರಗಳೇ ಕಳೆದಿರಬೇಕಿತ್ತು. ಆದರೆ, ಸೆಟ್ ಸೇರಿದಂತೆ ಹಲವು ಕ
ಯಾದಗಿರಿ: ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ (Muslim Reservation) ತೆಗೆಯುತ್ತೇವೆ ಎಂದು ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ದಕ್ಷಿಣದ ಸಿನಿಮಾಗಳಿಗೆ ಹಿಂದಿಯಲ್ಲಿ (Bollywood) ಬೇಡಿಕೆ ಹೆಚ್ಚಾಗುತ್ತಿದೆ. ಕೋಟಿ ಕೋಟಿ ಮುಂಗಡ ಹಣಕೊಟ್ಟು ವಿತರಣಾ ಹಕ್ಕುಗಳನ್ನು (Rights) ಖರೀದಿಸಲಾಗುತ್ತಿದೆ. ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದ ಹಕ್ಕನ್ನು ಬರೋಬ್ಬರಿ 200 ಕೋಟ
ನವದೆಹಲಿ: 2024ರ ಐಸಿಸಿ ಟಿ20 ವಿಶ್ವಕಪ್ (T20 World Cup 2024) ಟೂರ್ನಿ ಈ ಬಾರಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಅಜಿತ್ ಅಗರ್ಕರ್ ಸಾರಥ್ಯದ ಆಯ್ಕೆ ಸಮಿತಿ ಶೀಘ್ರದಲ್ಲೇ ಭಾರತ ತಂಡವನ್ನು ಪ್ರಕಟಿಸುವ ಸಾಧ್
ವಾಷಿಂಗ್ಟನ್: ಅಮೆರಿಕಾದಲ್ಲಿ (America) ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗುಜರಾತ್ನ (Gujarat) ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನ
ಕಲಬುರಗಿ: ಜಿಲ್ಲೆಯಲ್ಲಿ ಕುರುಡು ಕಾಂಚಾಣ ಭಾರೀ ಸದ್ದು ಮಾಡಿದ್ದು, ಆದಾಯ ತೆರಿಗೆ (Income Tax) ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ‘ಕೈ’ (Congress) ನಾಯಕರಿಗೆ ಸೇರಿದ ಕಾರಿನಲ್ಲಿ ಪತ್ತೆಯಾದ 2 ಕೋಟಿಗೂ ಅಧಿಕ ಹಣವನ್ನು ಸೀಜ್ (Money Seize) ಮಾ
ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamta Banerjee) ಅವರು ಇಂದು ಹೆಲಿಕಾಪ್ಟರ್ ಒಳಗೆ ಹೋಗುವಾಗ ಕಾಲು ಜಾರಿ ಬಿದ್ದ ಪ್ರಸಂಗ ನಡೆದಿದೆ. ಪಶ್ಚಿಮ ಬರ್ಧಮಾನ್ನ ದುರ್ಗಾಪುರದಲ್ಲಿ ಈ ಘಟನೆ ನಡೆದಿದೆ. ದೀದಿ ದುರ್ಗಾಪು
ಮಾಜಿ ನೀಲಿತಾರೆ ಸನ್ನಿ ಲಿಯೋನ್ (Sunny Leone) ಕಾಸರಗೋಡಿನಲ್ಲಿ (Kasaragod) ಕಾಣಿಸಿಕೊಂಡಿದ್ದಾರೆ. ಇಲ್ಲಿನ ಸೀತಂಗೋಳಿ ಸಮೀಪದ ಶೇಣಿಯಲ್ಲಿ ನಡೆಯುತ್ತಿರುವ ಹಿಂದಿ ಸಿನಿಮಾದ ಶೂಟಿಂಗ್ (Shooting) ನಲ್ಲಿ ಅವರು ಭಾಗಿಯಾಗಿದ್ದಾರೆ. ಬಿರುಬೀಸಿಲನ್ನು
ನವದೆಹಲಿ: ದೆಹಲಿ ವಕ್ಫ್ ಬೋರ್ಡ್ ( Delhi Waqf Board) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಆಮ್ ಆದ್ಮಿ ಪಕ್ಷದ (AAP) ಶಾಸಕ ಅಮಾನತುಲ್ಲಾ ಖಾನ್ಗೆ (Amanatullah Khan) ಬಿಗ್ ರಿಲೀಫ್ ಸಿಕ್ಕಿದೆ. ಅಮಾನತುಲ್ಲಾ ಖಾನ್ ವಿರುದ್ಧ ದಾಖಲಾಗಿದ್ದ
ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ (Narendra Modi) ಬಗ್ಗೆ ಮತ್ತೆ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಲಘು ಹೇಳಿಕೆ ನೀಡಿದ್ದಾರೆ. ಪುಲ್ವಾಮಾ ದಾಳಿಯಲ್ಲಿ (Pulwama Attack) ಹುತಾತ್ಮರಾದವರ ಬಗ್ಗೆ ಪ್ರಸ್ತಾಪಿಸಿ ಅವಹೇಳನ ಮಾಡಿದ್ದಾರೆ. ಕೊಪ
ಲಕ್ನೋ: ಬಿಹಾರದಿಂದ (Bihar) ಉತ್ತರ ಪ್ರದೇಶಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳನ್ನು ಅಯೋಧ್ಯೆಯಲ್ಲಿ (Ayodhya) ಮಕ್ಕಳ ಆಯೋಗದ (Child Commission) ಅಧಿಕಾರಿಗಳು ರಕ್ಷಿಸಿದ್ದಾರೆ. ಈ ಪ್ರಕರಣ ಮಕ್ಕಳ ಕಳ್ಳಸಾಗಣೆಯ ಬಗ್ಗೆ ಆತಂಕವನ್ನು ಹೆಚ್ಚ
ಬೆಂಗಳೂರು: ಲೋಕಸಭಾ ಚುನಾವಣೆ (Loksabha Elections 2024) ನಿಮಿತ್ತ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಮತ್ತು ಸೋಮವಾರ ಕರ್ನಾಟಕದಲ್ಲಿ ಮತ್ತೆ ಪ್ರವಾಸ ಮಾಡಲಿದ್ದಾರೆ. ಒಟ್ಟು 2 ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಲಿದ
ಬೆಂಗಳೂರು: ಕರ್ನಾಟಕದಲ್ಲಿ (Karnataka) ಸಂಜೆ 5 ಗಂಟೆ ಹೊತ್ತಿಗೆ 63.90% ರಷ್ಟು ಮತದಾನವಾಗಿದೆ. ಬೆಂಗಳೂರಿನ ಮೂರು ಕ್ಷೇತ್ರಗಳು ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಲ್ಲೂ ಶೇಕಡವಾರು ಮತದಾನ 50% ದಾಟಿದೆ. ಬೆಂಗಳೂರು ಗ್ರಾಮಾಂತರದಲ್ಲಿ 61.78%,
ಬಹುಭಾಷಾ ನಟ ಪ್ರಕಾಶ್ ರೈ ಇಂದು ಬೆಳಗ್ಗೆ ಮತದಾನ ಮಾಡಿ, ತಾವು ಮತದಾನ ಮಾಡಿರುವ ಕುರಿತಂತೆ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಆ ವಿಡಿಯೋವನ್ನು ಅನೇಕರು ಹಂಚಿಕೊಂಡಿದ್ದಾರೆ. ಕೆಲವರು ನೆಗೆಟಿವ್ ಕಾಮೆ
ಬಾಲಿವುಡ್ ನಟಿ ಕಿಯಾರಾ ಅಡ್ವಾಣಿಗೆ (Kiara Advani) ಹಿಂದಿ ಮತ್ತು ತೆಲುಗಿನಲ್ಲಿ ಭಾರೀ ಬೇಡಿಕೆಯಿದೆ. ಇತ್ತೀಚೆಗೆ ಸಲಾರ್-2 (Salaar 2) ಸಿನಿಮಾದಲ್ಲಿ ಕಿಯಾರಾ ಕಾಣಿಸಿಕೊಳ್ತಾರೆ ಎಂಬ ಸುದ್ದಿ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿತ್ತು. ಅಸಲಿಗೆ ಅ
– ದಯವಿಟ್ಟು ಬಂದು ನಿಮ್ಮ ಜವಾಬ್ದಾರಿಯನ್ನು ಪೂರೈಸಿ ಬೆಂಗಳೂರು: ನಾನು ನನ್ನ ಚಿಕ್ಕಪ್ಪ ಮಾಡಿರುವ ಕೆಲಸಗಳ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಕೊರಿಯರ್ ಗರ್ಲ್ ಆಗಿ ಪ್ರಚಾರ ಮಾಡಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್
ಮಂಗಳೂರು: ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮೊದಲ ಹಂತದ ಮತದಾನದಲ್ಲಿ ಜನ ಉತ್ಸುಕತೆಯಿಂದ ಪಾಲ್ಗೊಳ್ಳುತ್ತಿದ್ದಾರೆ. ಮಧ್ಯಾಹ್ನದ 3 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 50.93% ರಷ್ಟು ಮತದಾನ ನಡೆದಿದೆ. ದಕ್ಷಿಣ ಕನ್ನ
ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರನ್ನು ಮನವೊಲಿಸಲು ತೆರಳಿದ್ದ ಅಧಿಕಾರಿಗಳ ವಿರುದ್ಧ ಜನ ಪ್ರತಿಭಟನೆ ನಡೆಸಿ ಕಲ್ಲು ತೂರಾಟ ನಡೆಸಿದ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕು
ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ (Shivarajkumar) ದಂಪತಿ ಮತದಾನ ಮಾಡಿದ್ದಾರೆ. ಒಂದೊಂದು ವೋಟ್ ಕೂಡ ಒಬ್ಬರ ಭವಿಷ್ಯ ಬರೆಯುವ ಶಕ್ತಿ ಇದೆ. ಸಮಯ ವ್ಯರ್ಥ ಮಾಡದೇ ಯಂಗ್ಸ್ಟರ್ಸ್ ಬಂದು ಸೂಕ್ತ ವ್ಯಕ್ತಿಗೆ ಮತದಾನ ಮಾಡಬೇಕು ಎಂದು ಶಿವಣ
ಮಂಡ್ಯ: ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಲಂಡನ್ನಿಂದ ಬಂದು ಯುವತಿ ಮತದಾನ ಮಾಡಿ ಗಮನ ಸೆಳೆದಿದ್ದಾರೆ. ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸೋನಿಕಾ ಲಂಡನ್ನಿಂದ ಬಂದು ಲೋಕಸಭಾ ಚುನಾವಣೆಗೆ ಮತ ಚಲಾಯಿಸಿದ್ದಾರೆ. ಸೋನಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ (Sandeshkhali) ಕೇಂದ್ರೀಯ ತನಿಖಾ ದಳ (CBI) ನಡೆಸಿದ ಮಹತ್ವದ ದಾಳಿಯಲ್ಲಿ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡ
– ಸಾಯುವ ಮೊದಲು ಮತದಾನ ಮಡಿಕೇರಿ: ಮತದಾನ (Voting) ಮಾಡಲು ಹೋಗಿದ್ದ ವ್ಯಕ್ತಿಯೋರ್ವರು ಮತದಾನ ಮಾಡಿ ಮತ ಕೇಂದ್ರದಿಂದ ಹೊರಬಂದ ತಕ್ಷಣವೇ ಹೃದಯಾಘಾತದಿಂದ (Heart Attack) ನಿಧನರಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajpete) ತಾಲೂಕಿನ ಬಿ.ಶ
ಕೋಲ್ಕತ್ತಾ: ರಾಮನವಮಿ ಮೆರವಣಿಗೆ (RamaNavami) ದಿನ ಬಾಂಬ್ ಸ್ಫೋಟಗೊಂಡ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್ (Kolkata High Court) ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿ ಆದೇಶಿಸಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ನಡೆದ ಘ
ಬಾಲಿವುಡ್ ನಟ ಬಾಬಿ ಡಿಯೋಲ್ಗೆ (Bobby Deol) ಚಿತ್ರರಂಗದಲ್ಲಿ ಅದೃಷ್ಟ ಖುಲಾಯಿಸಿದೆ. ಸಿನಿಮಾ ಆಫರ್ಸ್ ಇಲ್ಲದೇ ತೆರೆಮರೆಯಲ್ಲಿದ್ದ ನಟನಿಗೆ ‘ಅನಿಮಲ್’ (Animal) ಚಿತ್ರದಲ್ಲಿ ಅವಕಾಶ ಸಿಕ್ಕಿದ್ದೇ ಸಿಕ್ಕಿದ್ದು ಸಿಕ್ಕಾಪಟ್ಟೆ ಅವಕಾಶಗಳು
ಬೆಂಗಳೂರು: ಕರ್ನಾಟಕದಲ್ಲಿ (Karnataka) ಮಧ್ಯಾಹ್ನ 3 ಗಂಟೆಯ ವೇಳೆಗೆ 50.93% ಮತದಾನ (Vote) ನಡೆದಿದೆ. ಬೆಂಗಳೂರಿನ (Bengaluru) 4 ಕ್ಷೇತ್ರ ಹೊರತು ಪಡಿಸಿದ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಮತದಾನ 50% ಗಡಿ ದಾಟಿದೆ. ಬೆಂಗಳೂರು ಗ್ರಾಮೀಣ 49.62%, ಬೆಂಗಳೂರು ಉತ್ತ
ಬೆಂಗಳೂರು: ಉಸಿರಾಟದ ಸಮಸ್ಯೆಯ ನಡುವೆಯೂ ಕೆಲ ಮತದಾರರು ಆಕ್ಸಿಜನ್ ಮಾಸ್ಕ್ (Oxygen Mask) ಹಾಕಿಕೊಂಡು ಬಂದು ಮತದಾನ (Voting) ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಇಂಪ್ಯಾಕ್ಟ್ ಕಾಲೇಜ್ ಬೂತ್ನಲ್ಲಿ 62 ವರ್ಷದ ವೃದ್ಧರೊಬ್ಬರು ಉಸಿರಾಟ ಸಮಸ್
ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ (Actor Sudeep) ಮಗಳು ಸಾನ್ವಿ (Sanvi Sudeep) ಜೊತೆ ಆಗಮಿಸಿ ವೋಟ್ ಮಾಡಿದ್ದಾರೆ. ದೇಶಕ್ಕಾಗಿ ವೋಟ್ ಮಾಡಿ ಎಂದು ನಟ ಸುದೀಪ್ ಮಾತನಾಡಿದ್ದಾರೆ. ದೇಶದ ಮೇಲೆ ಪ್ರೀತಿ ಇರುವವರು ವೋಟ್ ಮಾಡುತ್ತಾರೆ. ಬರದೇ ಇರುವವರ
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ (First Phase Election) ನಡೆಯುತ್ತಿದ್ದು, ಮತದಾನ ಅತ್ಯಂತ ಬೆಂಗಳೂರಿನಲ್ಲಿ ಪೇಷೆಂಟ್ ಒಬ್ಬರು ಮತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. 39 ವರ್ಷದ ಹೆಚ್.ಎನ್ ಮುರಳೀಧರ್ ಅವರು ಇಂದು ಮಧ
ವಾಷಿಂಗ್ಟನ್: ಇಸ್ರೇಲ್ (Israel) ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕೆ ಅಮೆರಿಕದ ಪ್ರತಿಷ್ಠಿತ ಪ್ರಿನ್ಸ್ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬಳನ್ನು ಕ್ಯಾಂಪಸ್ನಲ್ಲಿ ಬಂಧಿಸಲ
ರಿಚರ್ಡ್ ಆಂಟನಿ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ (Rakshit Shetty), ಬೆಂಗಳೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಿ ಮತ (Voting) ಹಾಕಿದ್ದಾರೆ. ಪ್ರತಿ ಬಾರಿಯೂ ಅವರು ತಪ್ಪದೇ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಾರ
ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಒಬ್ಬರೇ ಬಂದು ರಾಜಾಜಿನಗರದ ಠಾಗೂರು ಸ್ಕೂಲ್ ನಲ್ಲಿ ಮತದಾನ (Voting) ಮಾಡಿದ್ದಾರೆ. ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ರವಿಚಂದ್ರನ್, ನಂತರ ತಮ್ಮ ಹಕ್ಕನ್ನು ಚಲಾಯಿಸಿದ್ದರ ಬಗ್ಗೆ ಮಾತನಾಡಿ
ಬೆಂಗಳೂರು: ಎಲ್ಲಕ್ಕಿಂತ ಮಿಗಿಲಾದ ಸಂಪತ್ತು, ಯಾರಿಂದಲೂ ಕದಿಯಲಾಗದ ವಸ್ತು ಯಾವುದು ಎಂದರೆ ಅದು ವಿದ್ಯೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ಕುಟುಂಬಕ್ಕೆ ಒಳ್ಳೆದಾಗುತ್ತದೆ ಎಂಬ ಕಾರಣಕ್ಕೆ ಈಗ ಪೋಷಕರು ಮಕ್ಕಳ
ಚಿಕ್ಕಮಗಳೂರು: ಯುವತಿಯೊಬ್ಬಳು ಹಸೆಮಣೆ ಏರುವ ಮುನ್ನ ಮತ ಚಲಾಯಿಸಿ ಜನರ ಗಮನ ಸೆಳೆದ ಘಟನೆ ಶೃಂಗೇರಿ (Sringeri) ತಾಲೂಕಿನ ಕೂತಗೋಡಿನಲ್ಲಿ ನಡೆದಿದೆ. ಗ್ರಾಮದ ಸ್ಪಂದನ ಮತ ಚಲಾಯಿಸಿದ ಯುವತಿ. ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆ ದಾರಿಯ ಮಧ
ನವದೆಹಲಿ: ಹಿಂದೂ-ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ (BJP) ಮತ ಕೇಳಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ
ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ (Lingasuguru) ನಕಲಿ ನೋಟಿನ (Fake Note) ಜಾಲ ಪತ್ತೆಯಾಗಿದೆ. ಮನೆಯೊಂದರಲ್ಲಿ ಅಕ್ರಮ ಮದ್ಯ ಸಂಗ್ರಹಿಸಿಡಲಾಗಿದೆ ಎಂಬ ಮಾಹಿತಿ ಮೇರೆಗೆ ಜಪ್ತಿ ಮಾಡಲು ಹೋದ ಅಧಿಕಾರಿಗಳು ನಕಲಿ ನೋಟ್ ಕಂಡು ಶಾಕ್ ಆಗಿದ್ದಾ
– ಮತ ಚಲಾವಣೆಗೂ ಮುನ್ನ ಮನೆ ದೇವರಿಗೆ ವಿಶೇಷ ಪೂಜೆ ಹಾಸನ: ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ (Prajwal Revanna) ಮತ ಚಲಾಯಿಸಿದ್ದಾರೆ. ಮತ ಚಲಾವಣೆಗೂ (Voting)
ಬಾಲಿವುಡ್ (Bollywood) ನಟಿ ಸಾರಾ ಅಲಿಖಾನ್, ದಕ್ಷಿಣದ ಖ್ಯಾತ ನಟ ಚಿತ್ರದಲ್ಲಿ ತಾವು ನಟಿಸುವುದಿಲ್ಲವೆಂದು ಹೇಳಿದ್ದಾರೆ. ನಾಗ ಚೈತನ್ಯ (Naga Chaitanya) ನಟನೆಯ ಚಿತ್ರದಲ್ಲಿ ಸಾರಾ ನಟಿಸಬೇಕಾಗಿತ್ತು. ಹಾಗಾಗಿ ನಿರ್ದೇಶಕರು ಆಕೆಯನ್ನು ಸಂಪರ್ಕ
ಲೋಕಸಭಾ ಚುನಾವಣೆಯ ಮತದಾನ (Lok Sabha Elections 202) ಪ್ರಕ್ರಿಯೆಯಲ್ಲಿ ಸ್ಯಾಂಡಲ್ವುಡ್ ನಾಯಕಿಯರು (Sandalwood Actress) ಭಾಗಿಯಾಗಿ ವೋಟ್ ಮಾಡಿದ್ದಾರೆ. ತಪ್ಪದೇ ವೋಟ್ ಮಾಡಿ ಎಂದು ಮತದಾರರಿಗೆ ಸಂದೇಶ ಕೂಡ ನೀಡಿದ್ದಾರೆ. ‘ಕಾಂತಾರ’ (Kantara) ನಟಿ ಸಪ್ತಮಿ ಗೌ