ಚಿತ್ರದುರ್ಗ : ಸುಪ್ರೀಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣದ ಆರೋಪಿಯಾಗಿರುವ ಮುರುಘಾ ಶ್ರೀ ಇಂದು(ಎ.30) ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಮುಂದೆ ಶರಣಾಗಿದ್ದು,
ಮಂಗಳೂರು: ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಂಕೊಲಾಜಿ ವಿಭಾಗದ ಆಶ್ರಯದಲ್ಲಿ ಗುದನಾಳದ ಕ್ಯಾನ್ಸರ್ ನಿರ್ವಹಣೆಯಲ್ಲಿನ ಪ್ರಗತಿಯ ಬಗ್ಗೆ ಕಾರ್ಯಾಗಾರ ಶನಿವಾರ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ದಶವಾರ್ಷಿಕ ಸ್ಮಾರಕ ಸಭಾಂಗ
ಮೈಸೂರು : ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆಯಲ್ಲಿ ಅವರ ಗೌರವಾರ್ಥವಾಗಿ ನಾಳೆ(ಎ. 30) ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪೂರ್ವ ನಿಗಧಿಯಾಗಿರುವ
ಕಲಬುರಗಿ : ಪ್ರಧಾನಮಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷವನ್ನು ಹಾಗೂ ನಾಯಕರನ್ನು ಬೈಯುವುದೇ ಕೆಲಸ ಮಾಡಿಕೊಂಡಿದ್ದಾರೆ. ಅವರು ಬೈದಷ್ಟು ನಮಗೆ ಒಳ್ಳೆಯದಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯ ಸಭಾ ವಿರೋಧ ಪಕ್ಷ
ಉಡುಪಿ, ಎ.29: ಬಂಟಕಲ್ಲು ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರವೀಂದ್ರ ಎಚ್.ಜೆ. ಮಾರ್ಗದರ್ಶನದಲ್ಲಿ ರಮಾಕಾಂತ ಪುರಾಣಿಕ್ ಎಚ್. ‘ಸ್ಟಡೀಸ್ ಆನ್ ದಿ ಪಿಜಿಕಲ್ ಆ್ಯಂಡ್ ಎನ್ಎಲ್ಓ ಪ್ರೊಪರ್ಟಿಸ್ ಆಫ್ ಹಲೋಜಿನ್ ಸಬ್ ಸ್ಟಿ
ಬೆಳಗಾವಿ : “ಪೆನ್ ಡ್ರೈವ್ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ. ಬಿಜೆಪಿ ಹಾಗೂ ಈ ವಿಚಾರದಲ್ಲಿ ಎನ್ಡಿಎ ನಿಲುವೇನು ಎಂದು ತಿಳಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಳಿದರು. ಬೆಳಗಾವಿಯಲ
ಕುಂದಾಪುರ, ಎ.29: ನಮ್ಮ ನಾಡ ಒಕ್ಕೂಟ ಕಮ್ಯುನಿಟಿ ಸೆಂಟರ್ ಕುಂದಾಪುರ ಇವರ ಆಶ್ರಯದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ, ವಿದ್ಯಾರ್ಥಿಗಳಿಗೆ ಹಾಗು ಪೋಷಕರಿಗೆ ತರಬೇತಿ ಕಾರ್ಯಕ್ರಮ ಕುಂದಾಪುರದ ಕಮ್ಯುನಿಟಿ ಸೆಂಟರ್ ನ ಮ
ಕುಂದಾಪುರ, ಎ.29: ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ದಾನಿಗಳ ಮತ್ತು ಪೋಷಕರ ಸಹಕಾರದೊಂದಿಗೆ ಸರಕಾರಿ ಶಾಲೆಯ ಹಾಗೂ ವಲಸೆ ಕಾರ್ಮಿಕರ ಮಕ್ಕಳಿಗೆ ಹತ್ತು ದಿನಗಳ ಕಾಲ ಉಚಿ
ಕುಂದಾಪುರ, ಎ.29: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ಸಾಂಸ್ಕೃತಿಕ, ತಾಂತ್ರಿಕ ಮತ್ತು ಮ್ಯಾನೇಜ್ಮೆಂಟ್ ಸ್ಪರ್ಧಾಕೂಟ ಸಾವಿಷ್ಕಾರ್ ಮೇ 1 ಮತ್ತು 2 ರಂದು ನಡೆಯಲಿದೆ. ಈ ಕಾರ್ಯಕ್ರ
ಉಡುಪಿ: ಉದ್ಯಾವರ ಫ್ರೆಂಡ್ಸ್ ಸರ್ಕಲ್ ತನ್ನ ಸುವರ್ಣ ಸಂಭ್ರಮ ವರ್ಷದ ಏಪ್ರಿಲ್ ತಿಂಗಳ ಕಾರ್ಯಕ್ರಮವಾಗಿ ಆರ್ಥಿಕವಾಗಿ ಹಿಂದುಳಿದ ಅಂಕುದುರು ನಿವಾಸಿ ಜಾನಕಿಯವರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋ
ಹುಬ್ಬಳ್ಳಿ : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವಿಚಾರ ಖಂಡಿಸಿ ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಅಂಬೇಡ್ಕರ್
ಉಡುಪಿ: ಹಾಸನದ ಅಶ್ಲೀಲ ವೀಡಿಯೋ ಪ್ರಕರಣದ ಕುರಿತು ರಾಜ್ಯದ ಸೋ ಕಾಲ್ಡ್ ಬಿಜೆಪಿ ನಾಯಕರು ಯಾಕೆ ಮೌನ ವಹಿಸಿದ್ದಾರೆ. ಅವರಿಗೆ ಈ ರಾಜ್ಯದ ಮಹಿಳೆಯರ ಮಾನ ಪ್ರಾಣದ ಕುರಿತು ಯಾವುದೇ ರೀತಿಯ ಕಾಳಜಿ ಇಲ್ಲವೇ ಎಂದು ಕೆಪಿಸಿಸಿ ವಕ್ತಾರರಾದ
ಸಾಮಾಜಿಕ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದ ವಿಚಾರಣೆ ಪ್ರಮುಖ ಘಟ್ಟ ಬಂದು ತಲುಪಿದೆ. ವಿನಾಯಕ ಬಾಳಿಗರನ್ನು ಕೊಲೆ ಮಾಡಲು ಬಳಸಿದ್ದ 'ಮಾಂಸ ಕಡಿಯುವ ಕತ್ತಿ'ಯನ್ನು ಆರೋಪಿಗಳಿಗೆ ಮಾರಾಟ ಮಾಡಿದ್ದ ವ್ಯಾಪಾರಿ ಪಾಟಿಸವಾಲಿನ
ರಾಮನಗರ : ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ 5 ಜನ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಸೋಮವಾರ ನಡೆದಿರುವುದಾಗಿ ವರದಿಯಾಗಿದೆ. ಮೃತರನ್ನು ಬೆಂಗಳೂರು ಪೀಣ್ಯದ ಇಂ
ಬೆಂಗಳೂರು : ಹಾಸನ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರ ಗೌರವಕ್ಕೆ ಧಕ್ಕೆ ಉಂಟು ಮಾಡಿರುವ ಕಾಂಗ್ರೆಸ್ ಕಾರ್ಯಕ
ವಿಜಯನಗರ : ಮೋದಿ ಪ್ರಧಾನಿಯಾಗಿ ಇಡೀ ದೇಶದ ಜನರ ಕೈಗೆ ಚೊಂಬು ಕೊಟ್ಟರು. ಶ್ರೀರಾಮುಲು ಸಚಿವರಾಗಿ, ಸಂಸದರಾಗಿ ಬಳ್ಳಾರಿ ಜಿಲ್ಲೆಗೆ ಚೊಂಬು ಕೊಟ್ಟರು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷ
ಹೊಸದಿಲ್ಲಿ: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ನರೇಂ
ಹೊಸದಿಲ್ಲಿ: ಮೀಸಲಾತಿ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯ ಕುರಿತಂತೆ ತಿರುಚಿದ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ತೆಲಂಗಾಣ ಮುಖ್ಯಮಂತ್
Obscene video case: MP Prajwal Revanna expelled from JDS
ಕಾರ್ಕಳ: ಮಾತೆತ್ತಿದರೆ ಮಾತೆಯರೇ ಎಂದು ಭಾಷಣ ಬಿಗಿಯುವ ಬಿಜೆಪಿ ನಾಯಕರು ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣದ ಬಗ್ಗೆ ಮೌನ ವಹಿಸಿದ್ದನ್ನು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ ಬೆಳ್ಮಣ್ ಪ್ರಶ್ನ
ಹುಬ್ಬಳ್ಳಿ : ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಮೈತ್ರಿ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಪ
ಗಾಂಧಿಯವರ ಪ್ರಯತ್ನಗಳು ಗಮನಾರ್ಹ ಸಾಮಾಜಿಕ ಸುಧಾರಣೆಗಳಿಗೆ ದಾರಿ ಮಾಡಿಕೊಟ್ಟವು ಮತ್ತು ಭಾರತೀಯ ಸಾಮಾಜಿಕ ಮತ್ತು ರಾಜಕೀಯದಲ್ಲಿ ದಲಿತರನ್ನು ಸೇರಿಸಿಕೊಳ್ಳಲು ಕೊಡುಗೆ ನೀಡಿತು. ಗಾಂಧಿಯವರ ಪರಂಪರೆಯು ಭಾರತೀಯ ಸಮಾಜವನ್ನು ರ
ಕಾರ್ಕಳ: ಮುಂದಿನ ಮೂರು ತಿಂಗಳಲ್ಲಿ ಮಣಿಪಾಲದಲ್ಲಿ ರೊಬೋಟಿಕ್ ಸರ್ಜರಿ ಆರಂಭವಾಗಲಿದೆ ಎಂದು ಮಣಿಪಾಲ ಸಮೂಹ ಆಸ್ಪತ್ರೆಗಳ ಮುಖ್ಯಸ್ಥರಾದ ಡಾ ಸುದರ್ಶನ್ ಬಲ್ಲಾಳ್ ತಿಳಿಸಿದ್ದಾರೆ. ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಯಲ್
ಶಿವಮೊಗ್ಗ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ ಎಂದು ಮಾಧ್ಯಮಗಳ ಮುಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿನಂತಿಸಿದ್ದಾರೆ. ಶಿವಮೊಗ್ಗದಲ್
ಚೆನ್ನೈ: ನಗರದ ಅವದಿ ಪ್ರದೇಶದ ವಸತಿ ಸಂಕೀರ್ಣ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಬಿದ್ದು ಎರಡನೇ ಅಂತಸ್ತಿನ ಸನ್-ಶೇಡ್ ಮೇಲೆ ಬಿದ್ದ ಎಂಟು ತಿಂಗಳು ಪ್ರಾಯದ ಮಗುವನ್ನು ರಕ್ಷಿಸಲಾಗಿದೆ. ಈ ಕುರಿತಾದ ವೀಡಿಯೋ ವೈರಲ್ ಆಗಿದೆ. ಅದೇ
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರು ಕಂಗಾಲಾಗಿದ್ದಾರೆ. ಆದರೆ, ಬಿಸಿಲ ಬೇಗೆಗೆ ಸವಾಲೊಡ್ಡುವಂತೆ ಬೆಂಗಳೂರು ವಿವಿ ಆವರಣ ಸದಾ ತಂಪಾಗಿರುತ್ತದೆ. ವಿವಿಯಲ್ಲಿರುವ ಕಿರು ಅರಣ್ಯ ಪ್
ಯಾದಗಿರಿ : ಹಾಸನ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತುಗೊಳಿಸಲು ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಒತ್ತಾಯಿಸಿದ್ದಾರೆ. ಈ ಸಂಬಂಧ ಜೆಡಿಎಸ್
ಚಿಕ್ಕಮಗಳೂರು: ಕರ್ನಾಟಕದ ಸ್ವಿಟ್ಜರ್ಲ್ಯಾಂಡ್ ಎಂದೇ ಪ್ರಸಿದ್ಧಿಯಾದ ಕಾಫಿನಾಡಿಗೆ ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳ ಪರಿಸರ ಪ್ರೇಮಿಗಳು ಪ್ರಾಕೃತಿಕ ಸೊಬಗನ್ನು ಕಣ್ತುಂಬಿಕೊಳ್ಳಲು ಪ್ರತಿದಿನ ಆಗಮಿಸುತ್ತಿದ್ದಾರೆ. ಸಮು
ಮಂಡ್ಯ: ಕಬ್ಬು, ಭತ್ತ, ರಾಗಿಯಂತಹ ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಜೋತುಬಿದ್ದು ಮಂಡ್ಯ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುದು ಸಾಮಾನ್ಯವಾಗಿ ಕೇಳಿಬರುತ್ತಿರುವ ಮಾತು. ಕೃಷಿ ತಜ್ಞರು, ಕೃಷಿ ಇಲಾಖೆ ಅಧಿಕಾರಿಗಳೂ ಇದನ್ನೇ
ಹೊಸದಿಲ್ಲಿ: ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 78 ರನ್ಗಳ ಭರ್ಜರಿ ಜಯ ಸಾಧಿಸಿದ್ದು, ತಂಡದ ಸ್ಟಾರ್ ಆಟಗಾರ ಎಂ.ಎಸ್.ಧೋನಿಯವರ ದಾಖಲೆ ಕಿರೀಟಕ್ಕೆ ಮತ್ತೊಂದು ಗರ
‘ಬಂಗಾರದ ಬಳೆ ತೊಟ್ಟು ಬೈಬೇಡ ಬಡವರನು, ಬಂಗಾರ ನಿನಗೆ ಸ್ಥಿರವಲ್ಲ, ಮಧ್ಯಾಹ್ನದ ಬಿಸಿಲು ಹೊಳ್ಳೋದು ತಡವಲ್ಲ’ ಎನ್ನುವ ಜಾನಪದ ಹಾಡಿನ ಸಾಲು ಜೆಡಿಎಸ್ ನಾಯಕ ಕುಮಾರಸ್ವಾಮಿ ಮತ್ತು ಅವರ ಕುಟುಂಬಕ್ಕೆ ಅನ್ವಯವಾಗುವಂತಿದೆ. ಬಡವರಿಗೆ
ಸನಾ: ಯೆಮನ್ ನ ಹೌದಿ ಬಂಡುಕೋರರು ಮತ್ತೆ ದಾಳಿ ನಡೆಸಿದ್ದು, ಹೌದಿ ದಾಳಿಯಿಂದ ತೈಲ ಟ್ಯಾಂಕರ್ ಹಾನಿಗೀಡಾಗಿದೆ ಎಂದು ವರದಿಯಾಗಿದೆ. ಗಾಝಾದಲ್ಲಿ ಇಸ್ರೇಲ್ ನ ದಾಳಿ ಮುಂದುವರಿದಿರುವ ನಡುವೆಯೇ ಹೌದಿ ಬಂಡುಕೋರರು ಅಮೆರಿಕದ ಡ್ರೋನ್ ಹ
ಬೆಂಗಳೂರು, ಎ.29: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (75) ಅವರು ಇಂದು ನಿಧನರಾಗಿದ್ದಾರೆ. ಕುಟುಂಬದ ಸದಸ
ಸಿದ್ದಾಪುರ: ಹುಟ್ಟಿದ್ದೀನಿ ತಾಯಿ ಹೊಟ್ಟೆಯಲ್ಲಿ, ಬದುಕುತ್ತಿದ್ದೀನಿ ಕನ್ನಡ ನಾಡಿನಲ್ಲಿ, ಹಿಂದೂ ಧರ್ಮದಿಂದ ಮಂಗಳಸೂತ್ರ ಹಾಕಿದ್ದೇನೆ. ದೇಶಕ್ಕಾಗಿ ಸೋನಿಯಾ ಗಾಂಧಿ ಮಂಗಳಸೂತ್ರವನ್ನೇ ಬಲಿದಾನ ನೀಡಿದರು. ಮಂಗಳಸೂತ್ರದ ಬಗ್ಗೆ
ಬೈಂದೂರು, ಎ.28: ವಾಹನವೊಂದು ರಸ್ತೆಯ ಡಿವೈಡರ್ ಮಧ್ಯೆ ಇದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಆರು ಮಂದಿ ಗಾಯಗೊಂಡ ಘಟನೆ ಎ.27ರಂದು ಸಂಜೆ ವೇಳೆ ಕಿರಿಮಂಜೇಶ್ವರ ಬಳಿ ನಡೆದಿದೆ. ಮೃತರನ್ನು ಬಾಗಲಕೋಟೆ ಮೂ
ಪಡುಬಿದ್ರಿ: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಟ್ಯಾಂಕರ್ ಚಾಲಕರೊಬ್ಬರು ಮೃತಪಟ್ಟ ಘಟನೆ ತೆಂಕ ಎರ್ಮಾಳು ಗ್ರಾಮದ ಲಕ್ಷ್ಮೀ ಜನಾರ್ದನ ಹೊಟೇಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎ.27ರಂದು ರಾತ್ರಿ ನಡೆ
ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಸ್ಥಾಪಿಸಲಾಗಿರುವ ಚೆಕ್ಪೋಸ್ಟ್ಗಳ ಪೈಕಿ ಕೆಲವು ಚೆಕ್ ಪೋಸ್ಟ್ಗಳನ್ನು ಮೊದಲ ಹಂತದ ಮತದಾನ ಮುಗಿದ ಹಿನ್ನೆಲೆಯಲ್ಲಿ ತೆರವು ಗೊಳಿಸಲಾಗಿದೆ. ಚುನಾವಣೆ ಸಂದ
ಕಲಬುರಗಿ: 'ಬೇಟಿ ಬಚಾವೋ ಬೇಟಿ ಪಡಾವೋ' ಎನ್ನುವುದು ಮೋದಿ ಅವರ ಘೋಷಣೆಯಾಗಿತ್ತು. ಆದರೆ, ಈಗ ಅದೇ ಘೋಷಣೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದಿಂದ ಬೇಟಿ ಬಚಾವೋ ಎಂದು ಬದಲಿಸಬೇಕಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾ
ಕೀವ್: ಉಕ್ರೇನ್ನ ಕಪ್ಪು ಸಮುದ್ರ ತೀರದ ನಗರ ಮಿಕೊಲೈವ್ ಮೇಲೆ ರಶ್ಯದ ಡ್ರೋನ್ ವಿಮಾನಗಳು ರವಿವಾರ ನಸುಕಿನಲ್ಲಿ ಬಾಂಬ್ ದಾಳಿ ನಡೆಸಿದ್ದು, ಹೊಟೇಲೊಂದು ಬೆಂಕಿಗಾಹುತಿಯಾಗಿದೆ ಹಾಗೂ ಅದರ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿದುಹೋಗ
ಬಾಗ್ದಾದ್: ಇರಾಕ್ ಸಂಸತ್ ಸಲಿಂಗ ಸಂಬಂಧವನ್ನು ಕ್ರಿಮಿನಲೀಕರಣಗೊಳಿಸುವ ವಿಧೇಯಕವನ್ನು ಶನಿವಾರ ಅಂಗೀಕರಿಸಿದ್ದು, 15 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಆದರೆ ಸರಕಾರದ ಈ ನಡೆಯನ್ನು ಹಲವಾರು ಸಾಮಾಜಿಕ ಹೋರಾ
ಬಜ್ಪೆ, ಎ.28: ಮೂಡುಬಿದಿರೆಯ ಪ್ರತಿಷ್ಠಿತ ಫಾರ್ಚೂನ್ ಪ್ರಮೋಟರ್ಸ್ ಬಜ್ಪೆಯ ಪ್ರೊಪೆಲ್ ಆಟೊ ಎಲ್ಪಿಜಿ ಸ್ಟೇಷನ್ ಸಮೀಪ ನಿರ್ಮಿಸಲಿರುವ ವಸತಿ ಮತ್ತು ವಾಣಿಜ್ಯ ಸಂಕೀರ್ಣ ‘ಫಾರ್ಚೂನ್ ಗ್ಯಾಲಕ್ಸಿ’ಗೆ ರವಿವಾರ ಶಿಲಾನ್ಯಾಸ ನೆರವೇರ
ಅಬುದಾಭಿ: ಜಗತ್ತಿನ ಅತ್ಯಂತ ಸಂಚಾರದಟ್ಟಣೆಯ ದುಬೈ ಅಂತಾರಾಷ್ಟ್ರೀಯ ವಿಮಾನನಿಲ್ದಾಣವನ್ನು ಮುಂದಿನ ಹತ್ತು ವರ್ಷಗಳಲ್ಲಿ ದಕ್ಷಿಣ ಭಾಗದಲ್ಲಿರುವ ಮರುಭೂಮಿ ಪ್ರದೇಶಕ್ಕೆ ಸ್ಥಳಾಂತರಗೊಳಿಸಲಾಗುವುದು ಎಂದು ಯುಎಇನ ಆಡಳಿತಗಾರ ಶ
ಇಸ್ಲಾಮಾಬಾದ್ : ಪಾಕಿಸ್ತಾನದ ಉಪಪ್ರಧಾನಿಯಾಗಿ ವಿದೇಶಾಂಗ ಸಚಿವ ಇಶಾಕ್ ಧರ್ ಅವರನ್ನು ಪ್ರಧಾನಿ ಶಹಬಾಝ್ ಶರೀಫ್ ಅವರು ರವಿವಾರ ನೇಮಕಗೊಳಿಸಿದ್ದಾರೆ. ಸಂಪುಟ ಸಭೆಯ ಬಿಡುಗಡೆಗೊಳಿಸಿದ ಅಧಿಸೂಚನೆಯ ಮೂಲಕ ಈ ನಿರ್ಧಾರವನ್ನು ಪ್ರಕ
ಹೊಸದಿಲ್ಲಿ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ
ಬೆಂಗಳೂರು : ಅನಧಿಕೃತವಾಗಿ ಒಳಚರಂಡಿ ನೀರನ್ನು ಸಂಪರ್ಕ ಪಡೆದಿದ್ದರೆ, ಮೇ 7 ರೊಳಗಾಗಿ ಅಧಿಕೃತ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ. ರವ
ವಾಶಿಂಗ್ಟನ್: ಶ್ವೇತಭವನದ ವರದಿಗಾರರಿಗಾಗಿ ಶನಿವಾರ ವಾರ್ಷಿಕ ಭೋಜನ ಕೂಟವನ್ನು ಏರ್ಪಡಿಸಲಾಗಿದ್ದ ಹೊಟೇಲ್ನ ಹೊರಭಾಗದಲ್ಲಿ ಜಮಾಯಿಸಿದ ನೂರಾರು ಮಂದಿ ಪ್ರತಿಭಟನಕಾರರು ಗಾಝಾ ಮೇಲೆ ಇಸ್ರೇಲ್ ದಾಳಿಯನ್ನು ನಿಲ್ಲಿಸುವಂತೆ ಘೋಷ
ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ನಡೆಯಲಿರುವ ಮತದಾನದ ಹಿನ್ನೆಲೆಯಲ್ಲಿ 47 ವಿಧಾನಸಭಾ ಕ್ಷೇತ್ರಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ಅರಭಾವಿ-ಶಾಸಕ ಕೆ.ಸ
ಹೊಸದಿಲ್ಲಿ :ಆರ್ಸಿಬಿ ಬ್ಯಾಟಿಂಗ್ ಸರದಿಗೆ ಹೊಸ ಸೇರ್ಪಡೆಯಾಗಿರುವ ಇಂಗ್ಲೆಂಡ್ ಬ್ಯಾಟರ್ ವಿಲ್ ಜಾಕ್ಸ್ ತನ್ನ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯಿಂದ ಬೌಲರ್ಗಳಿಗೆ ದುಸ್ವಪ್ನರಾಗಿದ್ದಾರೆ. ಗುಜರಾತ್ ವಿರುದ್ಧ 41 ಎಸೆತಗಳಲ್ಲಿ
ಹೊಸದಿಲ್ಲಿ : ಗಾಝಾದ ಮೇಲೆ ಇಸ್ರೇಲ್ ದಾಳಿಯನ್ನು ವಿರೋಧಿಸಿ ಅಮೆರಿಕಾದ್ಯಂತ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳ ನಡೆಸುತ್ತಿರುವ ಪ್ರತಿಭಟನೆ ಶನಿವಾರ ತೀವ್ರಗೊಂಡಿದೆ. ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ಪೊಲೀಸರು ಹ
ಅಹ್ಮದಾಬಾದ್ : ಆರ್ಸಿಬಿ ವಿರುದ್ಧ ರವಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಬ್ಯಾಟರ್ ಶಾರೂಕ್ ಖಾನ್ 30 ಎಸೆತಗಳಲ್ಲಿ 58 ರನ್ ಗಳಿಸಿದ್ದರೂ ಐಪಿಎಲ್ನಲ್ಲಿ ಅನಪೇಕ್ಷಿತ ದಾಖಲೆಯ ಪಟ್ಟಿಯಲ್ಲಿ ಸ್ಥಾನ ಪಡೆದಿ
ಹೊಸದಿಲ್ಲಿ : ಆರ್ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಈಗ ನಡೆಯುತ್ತಿರುವ ಐಪಿಎಲ್ ನಲ್ಲಿ 500ಕ್ಕೂ ಅಧಿಕ ರನ್ ಕಲೆ ಹಾಕಿದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ವರ್ಷದ ಐಪಿಎಲ್ ನಲ್ಲಿ ಆರೆಂಜ್ ಕ್ಯಾಪ್ ತ
ಚೆನ್ನೈ: ಪಾಕಿಸ್ತಾನದ 19 ವರ್ಷದ ಯುವತಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಚೆನ್ನೈನ ಎಂಜಿಎಂ ಆಸ್ಪತ್ರೆಯು ಹೊಸ ಜೀವನ ನೀಡಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮಿದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯ ಹೃ
ಮಂಗಳೂರು: ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 24 ಕ್ಯಾರಟ್ನ 750 ಗ್ರಾಂ. ತೂಕದ 54.30 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಎ.27ರಂದು ದಮಾಮ್ನಿಂದ ವಿಮ
ಪುಣೆ: ಸಂವಿಧಾನವನ್ನು ಬದಲಾಯಿಸಲು 2024ರ ಲೋಕಸಭೆ ಚುನಾವಣೆಯಲ್ಲಿ 400 ಪ್ಲಸ್ ಸ್ಥಾನಗಳನ್ನು ಪಡೆಯಲು ಬಿಜೆಪಿ ಬಯಸುತ್ತಿದೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎಸ್ಪಿ)ದ ವರಿಷ್ಠ ಶರದ್ ಪವಾರ್ ರವಿವಾರ ಹೇಳಿದ್ದಾರೆ. ಬಾರಾಮತಿ
ಸುರತ್ಕಲ್: ಲಾರಿಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಮಾರ್ಬಲ್ ಅಂಗಡಿವೊಂದಕ್ಕೆ ಢಿಕ್ಕಿ ಹೊಡೆರುವ ಘಟನೆ ಬೈಕಂಪಾಡಿ ಧ್ವಾರ ಹೋಟೆಲ್ ಬಳಿ ರವಿವಾರ ವರದಿಯಾಗಿದೆ. ಅಪಘಾತದಲ್ಲಿ ಮೀನು ಸಾಗಾ
ಜೈಪುರ : ಮಸೀದಿಯ ಧರ್ಮಗುರುವೊಬ್ಬರನ್ನು ಮೂವರು ದುಷ್ಕರ್ಮಿಗಳ ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ರಾಜಸ್ಥಾನ ಅಜ್ಮೀರ್ನಲ್ಲಿ ನಡೆದಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ಈ ಘಟನೆ ಕುರಿತಂತೆ ಪ್ರಕರಣ ದಾಖಲಿಸಲಾಗಿದೆ.
ಡೆಹ್ರಾಡೂನ್: ಉತ್ತರಾಖಂಡದ ಅರಣ್ಯ ಪ್ರದೇಶಗಳಲ್ಲಿ ಹಬ್ಬಿರುವ ಕಾಡ್ಗಿಚ್ಚನ್ನು ವಾಯುಪಡೆಯ ಹೆಲಿಕಾಪ್ಟರ್ ನೆರವಿನಿಂದ ನಂದಿಸುವ ಕಾರ್ಯಾಚರಣೆಯು ಎರಡನೇ ದಿನವಾದ ರವಿವಾರವೂ ಮುಂದುವರಿದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವ
ಕಟಕ್: ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಲಿಯಾಧೀಶರಿಗಾಗಿ ಸರಕಾರವನ್ನು ನಡೆಸುತ್ತಿದ್ದರೆ ಒಡಿಶಾದಲ್ಲಿ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಆಯ್ದ ಕೆಲವರಿಗಾಗಿ ಕೆಲಸ ಮಾಡುವ ಸರಕಾರ ನಡೆಸುತ್ತಿದ್ದಾರೆ ಎಂದ
ಬೆಂಗಳೂರು : ರಾಜ್ಯಾದ್ಯಂತ 2023-24ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2(ಎರಡನೆ ಹಂತದ ಪರೀಕ್ಷೆ) ನಾಳೆಯಿಂದಎ.29) ನಡೆಯಲಿದ್ದು, 1,49,300 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯು 301 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗ
ಅಮರಾವತಿ: ಆಂಧ್ರಪ್ರದೇಶದಲ್ಲಿ ಟಿಡಿಪಿ, ಬಿಜೆಪಿ ಮತ್ತು ಜನಸೇನೆಯ ಎನ್ಡಿಎ ಸರ್ಕಾರ ರಚನೆಯಾದ ಕೂಡಲೇ ಮೆಕ್ಕಾಗೆ ಹಜ್ ಯಾತ್ರೆಗೆ ತೆರಳುವ ಮುಸ್ಲಿಮರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಟಿಡಿಪಿ ನಾಯಕ ಎನ
ಬೆಂಗಳೂರು : ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿ ದೌರ್ಜನ್ಯವೆಸಗಿರುವ ಸಂಸದ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಾರ್ಯಕರ್ತ
ಹೈದರಾಬಾದ್ : ಕೆಲವು ಸಮುದಾಯಗಳಿಗೆ ನೀಡಲಾಗಿರುವ ಮೀಸಲಾತಿಗಳನ್ನು ಸಂಘ ಪರಿವಾರವು ಎಂದಿಗೂ ವಿರೋಧಿಸಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ರವಿವಾರ ಇಲ್ಲಿ ಹೇಳಿದರು. ಶಿಕ್ಷಣ ಸಂಸ್ಥೆಯೊಂದರ ಕಾರ್ಯಕ್ರಮದಲ್
ಬೆಂಗಳೂರು: ಅಪರಾಧ ಪ್ರಕರಣ ನಿಯಂತ್ರಣಕ್ಕೆ ರಾತ್ರಿ ಗಸ್ತನ್ನು ಹೆಚ್ಚಳ ಮಾಡಲಾಗುವುದು ಹಾಗೂ ಅಗತ್ಯತೆ ಇರುವ ಕಡೆಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಹಾಕಲಾಗುವುದು ಎಂದು ನಗರದ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ರವ
ಬೆಂಗಳೂರು: ಭಾರತದ ಇತಿಹಾಸದಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಮಾಡಿದ್ದು ಅತ್ಯಂತ ಕ್ರೌರ್ಯದ ಘಟನೆ. ಅತ್ಯಾಚಾರಕ್ಕೆ ಒಳಗಾದ ಸಾವಿರಾರು ಹೆಣ್ಣುಮಕ್ಕಳು ಧ್ವನಿ ಇಲ್ಲದವರಾಗಿದ್ದು, ಕರ್ನಾಟಕದಲ್ಲಿರುವ ಪ್ರಧಾನಿ ಮೋದಿಯವರು ಈ ದೌರ್
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳು ಬಂದ ಹಣವನ್ನು ಕೂಡಿಟ್ಟು ಮೊಬೈಲ್ ಖರೀದಿಸಿ, ಅದರಲ್ಲಿ ಸಿದ್ದರಾಮಯ್ಯ ಅವರ ಫೋಟೋವನ್ನು
ಮಂಗಳೂರು, ಎ.28: ಹಜ್ ತರಬೇತಿ ಶಿಬಿರ ಮೇ 4ರಂದು ಬಂದರಿನ ಯತೀಂ ಖಾನದ ಸಭಾಂಗಣದಲ್ಲಿ ನಡೆಯಲಿದೆ. ಎ.30ರಂದು ನಡೆಯಬೇಕಿದ್ದ ಹಜ್ ತರಬೇತಿ ಶಿಬಿರವನ್ನು ಮೇ 4ಕ್ಕೆ ಮುಂದೂಡಲಾಗಿದೆ. ದ.ಕ ಮತ್ತು ಉಡುಪಿ ಜಿಲ್ಲೆಯಿಂದ 2024ನೇ ಸಾಲಿನ ಹಜ್ ಯಾತ್ರೆ
ಮಂಗಳೂರು, ಎ.28: ದಾರುನ್ನೂರ್ ಎಜುಕೇಷನ್ ಸೆಂಟರ್ ಇದರ ಮಂಗಳೂರು ವಲಯದ ನೂತನ ಕಚೇರಿ ಬಂದರಿನ ರೀಗಲ್ ಫ್ಲಾಝಾದಲ್ಲಿ ರವಿವಾರ ಕಾರ್ಯಾರಂಭಗೊಂಡಿತು. ದ.ಕ. ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್, ಸಂಸ್ಥೆಯ ಕೇಂದ್ರ ಸಮ
ಹೊಸದಿಲ್ಲಿ : ಗುಜರಾತ್ನ ಅದಾನಿ ಬಂದರಿನಲ್ಲಿ ವಿದೇಶಕ್ಕೆ ಸಾಗಿಸಲು ಸಾವಿರಾರು ಗೋವುಗಳು ಎಂಬ ವೀಡಿಯೊವೊಂದನ್ನು ಹಂಚಿಕೊಂಡು, ಅರಬ್ ದೇಶಗಳಿಗೆ ರಫ್ತಾಗಲಿರುವ ಗೋವುಗಳು ಎಂದು ವ್ಯಾಪಕವಾಗಿ ಶೀರ್ಷಿಕೆ ನೀಡಲಾಗಿದೆ. ವಾಸ್ತವವಾ
ಅಹ್ಮದಾಬಾದ್ : ವಿಲ್ ಜಾಕ್ಸ್(ಔಟಾಗದೆ 100, 41 ಎಸೆತ, 5 ಬೌಂಡರಿ, 10 ಸಿಕ್ಸರ್) ಹಾಗೂ ವಿರಾಟ್ ಕೊಹ್ಲಿ(ಔಟಾಗದೆ 70, 44 ಎಸೆತ, 6 ಬೌಂಡರಿ, 3 ಸಿಕ್ಸರ್) ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆತಿಥೇಯ ಗುಜರಾತ್ ಟೈಟ
ಉಡುಪಿ, ಎ.28: ಉಡುಪಿ ನಗರ ಬಿಜೆಪಿ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 597 ಅಂಕಗಳಿಸಿ ರಾಜ್ಯ ದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಉಡುಪಿ ಸುಬ್ರಮಣ್ಯ ನಗರದ
ಉಡುಪಿ, ಎ.28: ಧರ್ಮದ ಹೆಸರಿನಲ್ಲಿ ಸರ್ವಾಧಿಕಾರ ಮಾಡುವ ಮೋದಿ ಅವರು ದಲಿತರನ್ನು ಮತ್ತು ಅಂಬೇಡ್ಕರ್ ಬರೆದ ಸಂವಿಧಾವನ್ನು ನಾಶ ಮಾಡುವ ಸಂಚು ರೂಪಿಸಿದ್ದಾರೆ ಎಂದು ಜನಪರ ಹೋರಾಟಗಾರ ಜಯನ್ ಮಲ್ಪೆ ಆರೋಪಿಸಿದ್ದಾರೆ. ಬ್ರಹ್ಮಾವರ ಸಮೀ
Photo : NDTV ಬೆಂಗಳೂರು : ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಗರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಿ ಅಧಿಕಾರಿಗಳನ್ನು ನೇಮಿಸಿದೆ. ಇ
ಬೆಂಗಳೂರು : ‘ಕೇಂದ್ರ ಸರಕಾರ ಅಲ್ಪ ಪ್ರಮಾಣದಲ್ಲಿ ಕರ್ನಾಟಕಕ್ಕೆ ಬರ ಪರಿಹಾರ ನೀಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ರವಿವಾರ ನಗರದ ವಿಧಾನಸೌಧದ ಆವರಣದಲ್ಲ
ಕುಂದಾಪುರ, ಎ.28: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 30ನೇ ’ಸ್ವಚ್ಛ ಕಡಲ ತೀರ- ಹಸಿರು ಕೋಡಿ’ ಅಭಿಯಾನ ಯಶಸ್ವಿಯಾಗಿ ಜರುಗಿತು. ಅಭಿಯಾನಕ್ಕೆ ಬ್ಯಾರಿಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ. ಅಬ್ದುರ್ರ
ಬೆಂಗಳೂರು : ಎರಡು ನಾಲಿಗೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮನೆಹಾಳು ಕಾಂಗ್ರೆಸ್ ಬರ ಪರಿಹಾರವಾಗಿ ರಾಜ್ಯಕ್ಕೆ ಕೇವಲ ಚಿಪ್ಪು ನೀಡಿದೆ. ಆದರೆ, ಮೋದಿ ನೇತೃತ್ವದ ಸರಕಾರ ಭರಪೂರ ಪರಿಹಾರ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅ
ಮಂಜೇಶ್ವರ: ಹೊಸಂಗಡಿ ಮಳ್ಹರ್ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ಪವಿತ್ರ ಹಜ್ ಯಾತ್ರಿಕರಿಗೆ ತರಬೇತಿ ಶಿಬಿರವು ಮೇ 1ರಂದು ಬೆಳಗ್ಗೆ 9 ಗಂಟೆಗೆ ಆರಂಭವಾಗಲಿದೆ. ಖ್ಯಾತ ವಿದ್ವಾಂಸ ಡಾ. ದೇವರ್ಶೋಲ ಅಬ್ದುಸ್ಸಲಾಂ ಮುಸ್ಲಿಯಾರ್ ತರಬೇತ
ಹಾಸನ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ.ರೇವಣ್ಣ ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ರೇವಣ್ಣ ಮನೆಯಲ್ಲಿ ಕೆಲಸ
ಉಳ್ಳಾಲ: ಬುಖಾರಿ ಎಜುಕೇಶನಲ್ ಮತ್ತು ಚಾರಿಟೇಬಲ್ ಸೆಂಟರ್ ಕಿನ್ಯ ವತಿಯಿಂದ ಕೂಡಾರ ಗೌಸಿಯ ನಗರದಲ್ಲಿ ನೂತನವಾಗಿ ನಿರ್ಮಿಸಿದ ತಾಜುಲ್ ಫುಖಹಾಅ್ ಮದ್ರಸ ಕಟ್ಟಡವನ್ನು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಸಯ್ಯಿದ್ ಕೆ.ಎ
ಮುಂಬೈ: ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಅವರನ್ನು ಛತ್ತೀಸ್ಗಢದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್ಗಢದಲ್ಲಿ ಮುಂಬೈ ಸೈಬರ್ ಸೆಲ್ನ ವಿಶೇಷ ತನಿಖಾ ತಂಡ (ಎಸ್ಐಟಿ) ಅವರನ್ನು ಬಂಧಿಸಿ
ಹೊಸದಿಲ್ಲಿ: ಪಕ್ಷದ ಪ್ರಚಾರದ ಹಾಡಿಗೆ ಚುನಾವಣಾ ಆಯೋಗವು ನಿಷೇಧ ಹೇರಿದೆ ಎಂದು ಆಮ್ ಆದ್ಮಿ ಪಕ್ಷವು ರವಿವಾರ ಆರೋಪಿಸಿದೆ. ಇತ್ತೀಚೆಗಷ್ಟೇ 'ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ' ಎಂಬ ಚುನಾವಣಾ ಪ್ರಚಾರ ಹಾಡನ್ನು ಆಮ್ ಆದ್ಮಿ ಪಕ್
ಪೋರ್ ಬಂದರ್ : ಇಂಡಿಯನ್ ಕೋಸ್ಟಲ್ ಗಾರ್ಡ್, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಮಾದಕವಸ್ತು ನಿಯಂತ್ರಣ ಸಂಸ್ಥೆ (ಎನ್ಸಿಬಿ) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಬೋಟ್ನಿಂದ ಸುಮಾರು 600 ಕೋಟಿ ರೂ. ಮೌಲ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣದ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ನೆಲದ ಕಾನೂನಲ್ಲಿ ತಪ್ಪು ಮಾಡಿದವನು ಶಿಕ್ಷೆ ಅನುಭವಿಸಲೇಬೇಕು ಉಪ್
ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ಬಾಬಾ ಬುಡನ್ಗಿರಿಗೆ ಮಿನಿ ಬಸ್ನಲ್ಲಿ ಪ್ರವಾಸಕ್ಕೆ ಬಂದಿದ್ದ ಬಸ್ ವೊಂದು ಪಲ್ಟಿಯಾಗಿ ಬಾಲಕನೋರ್ವ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬಾಬಾ ಬುಡನ್ಗಿರಿ ಸಮೀಪ
ಶಿರಸಿ: ‘500 ವರ್ಷಗಳ ಕನಸಾದ ರಾಮ ಮಂದಿರ ನಿರ್ಮಾಣಕ್ಕಾಗಿ ಸ್ವಾತಂತ್ರ್ಯ ಸಿಕ್ಕಿದ ಮರುದಿನವೇ ನಿರ್ಣಯ ಕೈಗೊಳ್ಳ ಬೇಕಿತ್ತು, ಆದರೆ ಅದು ಸಾಧ್ಯವಾಗಲಿಲ್ಲ. ಆ ನಿರ್ಧಾರ ಕೈಗೊಳ್ಳಲು 56 ಇಂಚಿನ ಎದೆ ಬೇಕಾಗಿತ್ತು’ ಎಂದು ಪ್ರಧಾನಿ ಮೋ
ಬೀದರ್ : ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ, ಆದಾಯದ ಪಾಲು ಸೇರಿದಂತೆ ಎಲ್ಲ ವಿಚಾರದಲ್ಲೂ ಘೋರ ಅನ್ಯಾಯ ಮಾಡಿ ಖಾಲಿ ಚೊಂಬು ನೀಡಿರುವ ಬಿಜೆಪಿಗೆ ಈ ಬಾರಿ ರಾಜ್ಯದ ಜನರು ಚುನಾವಣೆಯಲ್ಲ
ಗುವಾಹಟಿ: ಭಾರತೀಯ ಚುನಾವಣಾ ಆಯೋಗವು ಔಟರ್ ಮಣಿಪುರ ಲೋಕಸಭಾ ಕ್ಷೇತ್ರದ ಆರು ಮತಗಟ್ಟೆಗಳಲ್ಲಿ ಮಂಗಳವಾರ (ಏಪ್ರಿಲ್ 30) ಮರು ಮತದಾನ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಶುಕ್ರವಾರ ಔಟರ್ ಮಣಿಪುರ ಲೋಕಸಭಾ ಕ್ಷೇತ
ಲಕ್ನೋ: ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲು ಪತಿಯೇ ಯತ್ನಿಸುತ್ತಿರುವ ಆಘಾತಕಾರಿ ವಿಡಿಯೊ ಉತ್ತರ ಪ್ರದೇಶದ ಮುಝಫರ್ ನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪತಿಯ ಸಹ
ಪಕ್ಷ ರಾಜಕಾರಣದಲ್ಲಿ ವಿರೋಧಿ ಬಣ ಅಥವಾ ಪಕ್ಷದ ಬಗ್ಗೆ ಜನಸಾಮಾನ್ಯರಲ್ಲಿ ಅಸಮಾಧಾನವನ್ನು ಹೆಚ್ಚಿಸಲು ಅಗತ್ಯವಾದ ಪ್ರಚಾರ ಸಾಮಗ್ರಿಗಳು ಹೇರಳವಾಗಿ ಸಿಗುತ್ತವೆ. ಇವುಗಳನ್ನು ಬಳಸುವ ಬದಲು, ಒಂದು ಸಮುದಾಯದ ಜನರನ್ನೇ ದುಷ್ಟರನ್ನ
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಶನಿವಾರ ನಡೆದಿದ್ದು, ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದ ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕೆ ಇಳಿಸ
ಸಂಪೂರ್ಣವಾಗಿ ಬೆಳೆದ ಮರದಿಂದ ಕನಿಷ್ಠ ನಾಲ್ಕರಿಂದ ಆರು ಲೀಟರ್ ನೀರು ಸಂಗ್ರಹಿಸಬಹುದು. ಕುಡುಗೋಲು ಅಥವಾ ಇನ್ನಾವುದೇ ಹರಿತ ಸಾಧನದಿಂದ ಕಾಂಡದಲ್ಲಿನ ಲ್ಯಾಟರಲ್ ರಿಡ್ಜ್ಗೆ ಒಂದು ಸಣ್ಣ ರಂಧ್ರವನ್ನು ಮಾಡಿದರೆ ಸಾಕು ನೀರು ವೇಗ